SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಸ್ಮೃತಿ ಮಂಧಾನ –ಪಲಾಶ್ ಮುಚ್ಚಲ್ ಮದುವೆ ಮುಂದೂಡಲು ಇದುವೇ ಕಾರಣ

Smriti Mandhanam - Palash Muchhal: ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ತನ್ನ ಬಹುಕಾಲದ ಗೆಳೆಯ ಪಲಾಶ್ ಮುಚ್ಚಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ. ಅದರಂತೆ ಕಳೆದ ಭಾನುವಾರ (ನ.23) ಇಬ್ಬರು ಸತಿ-ಪತಿಗಳಾಬೇಕಿತ್

26 Nov 2025 11:29 am
ಹಲಸೂರಿನ ಮುಜರಾಯಿ ದೇವಸ್ಥಾನದಲ್ಲಿ ಮದುವೆ ಯಾಕೆ ಮಾಡುವುದಿಲ್ಲ? ಕಾರಣ ಕೇಳಿದ್ರೆ ಅಚ್ಚರಿಯಾಗ್ತೀರಿ

ಬೆಂಗಳೂರಿನ ಹಲಸೂರು ಸೋಮೇಶ್ವರ ದೇವಸ್ಥಾನದಲ್ಲಿ ಕಳೆದ 6-7 ವರ್ಷಗಳಿಂದ ಮದುವೆ ಕಾರ್ಯಕ್ರಮಗಳನ್ನು ನಿಲ್ಲಿಸಲಾಗಿದೆ. ಈ ದೇವಸ್ಥಾನದಲ್ಲಿ ಮದುವೆ ಯಾಕೆ ಮಾಡುವುದಿಲ್ಲ ಎಂಬುದರ ಕುರಿತು ಆಡಳಿತ ಮಂಡಳಿ ಸರ್ಕಾರಕ್ಕೆ ಮಾಹಿತಿ ಪತ್ರ

26 Nov 2025 11:27 am
Best Family Car: ಫ್ಯಾಮಿಲಿ ಕಾರು ಖರೀದಿಸಬೇಕೆ? ಇಲ್ಲಿದೆ ನೋಡಿ ಪಟ್ಟಿ, ಕೇವಲ 4.99 ಲಕ್ಷದಿಂದ ಪ್ರಾರಂಭ

ನೀವು ಕಡಿಮೆ ಬಜೆಟ್ ವ್ಯಾಪ್ತಿಯಲ್ಲಿ ಶಕ್ತಿಶಾಲಿ ಎಂಜಿನ್ ಹೊಂದಿರುವ 5-ಸೀಟಿನ ಫ್ಯಾಮಿಲಿ ಕಾರನ್ನು ಖರೀದಿಸಲು ನೋಡುತ್ತಿದ್ದೀರಾ? ಈ ವಿಭಾಗದಲ್ಲಿ ಮಾರುತಿ ಸುಜುಕಿ, ಟಾಟಾ ಮೋಟಾರ್ಸ್, ಹುಂಡೈನ ಶಕ್ತಿಶಾಲಿ ಮಾದರಿಗಳು ಸೇರಿವೆ. ನ

26 Nov 2025 11:22 am
ದೆಹಲಿಯನ್ನು ಇಷ್ಟಪಟ್ಟಿದ್ದ ಅಮೆರಿಕದ ಮಹಿಳೆ ಅಲ್ಲಿಂದ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದೇಕೆ?

ದೆಹಲಿಯ ಅತಿಯಾದ ವಾಯುಮಾಲಿನ್ಯದಿಂದಾಗಿ ಅಮೆರಿಕದ ಡಾನಾ ಮೇರಿ ಎಂಬ ಮಹಿಳೆ, ತಮ್ಮ ಅವಳಿ ಮಕ್ಕಳೊಂದಿಗೆ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾರೆ. ಚಳಿಗಾಲದಲ್ಲಿ ದೆಹಲಿಯ ವಾತಾವರಣ ವಿಷಕಾರಿಯಾಗುತ್ತಿದ್ದು, ಮಕ್ಕಳ ಆರೋಗ್ಯಕ್ಕೆ

26 Nov 2025 11:19 am
Garuda Purana: ಮರಣ ಹೊಂದಿದ ವ್ಯಕ್ತಿಗಳ ಆಭರಣ ಧರಿಸುತ್ತಿದ್ದೀರಾ? ಈ ಬಗ್ಗೆ ಗರುಡ ಪುರಾಣ ಏನು ಹೇಳುತ್ತದೆ ಗೊತ್ತಾ?

ಬಂಗಾರ ಮತ್ತು ಮನುಷ್ಯನ ಸಂಬಂಧ ಅಚ್ಚಳಿಯದ್ದು. ಆದರೆ, ಮೃತಪಟ್ಟವರ ಚಿನ್ನದ ಆಭರಣಗಳ ಬಳಕೆಯ ಬಗ್ಗೆ ಗರುಡ ಪುರಾಣ ಎಚ್ಚರಿಕೆ ನೀಡುತ್ತದೆ. ಸತ್ತವರ ಆತ್ಮವು ಆಭರಣಗಳಿಗೆ ಸಂಬಂಧ ಹೊಂದಿರುವುದರಿಂದ ಅವುಗಳನ್ನು ನೇರವಾಗಿ ಬಳಸುವುದರ

26 Nov 2025 11:15 am
ಗಿಲ್ಲಿ ಅಭಿಮಾನಿಗಳ ಕಾಟಕ್ಕೆ ಹೆದರಿ ಕಮೆಂಟ್ಸ್ ಆಫ್ ಮಾಡಿದ ರಜತ್

ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿ ಗಿಲ್ಲಿ ಅಭಿಮಾನಿಗಳು ಅತಿಥಿ ರಜತ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದಾರೆ. ಗಿಲ್ಲಿಯನ್ನು ಕೆಣಕಿದ್ದಕ್ಕೆ ರಜತ್ ಅವರ ಕಮೆಂಟ್ ಬಾಕ್ಸ್‌ನಲ್ಲಿ ‘ಗಿಲ್ಲಿ ತಂಟೆಗೆ ಹೋಗಬೇಡ’ ಎಂದು ಕ

26 Nov 2025 11:13 am
Constitution Day: ಸಂವಿಧಾನದ ಶಕ್ತಿಯು ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಪ್ರಧಾನಿ ಸ್ಥಾನಕ್ಕೆ ಏರಿಸಿತು, ದೇಶದ ಜನತೆಗೆ ಪ್ರಧಾನಿ ಮೋದಿ ಪತ್ರ

ಈ ಶತಮಾನದ 25 ವರ್ಷಗಳು ಕಳೆದಿವೆ ಮತ್ತು ಎರಡು ದಶಕಗಳಲ್ಲಿ ಭಾರತವು ವಸಾಹತುಶಾಹಿ ಆಳ್ವಿಕೆಯಿಂದ ಸ್ವಾತಂತ್ರ್ಯದ 100 ವರ್ಷಗಳನ್ನು ಹೆಮ್ಮೆಯಿಂದ ಆಚರಿಸಲಿದೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ. 2049 ರಲ್ಲಿ, ಸಂವಿಧಾನವು ಅಂಗೀಕರಿಸ

26 Nov 2025 10:46 am
ಮಹಾಂತೇಶ ಬೀಳಗಿ ಕಾರು ಅಪಘಾತ ಹೇಗಾಯ್ತು? ಅಪಘಾತದ ಸ್ಥಳ ಹೇಗಿದೆ ನೋಡಿ

ಕಲಬುರಗಿಯಿಂದ ರಾಮದುರ್ಗಕ್ಕೆ ತೆರಳುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಜೆವರಗಿ ಬೈಪಾಸ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಅಪಘಾತದಲ್ಲಿ ಅವರ ಸ್ನೇಹಿತ ಇರಣ್ಣ ಸಿರಸಂಗಿ ಸೇರಿದಂತ

26 Nov 2025 10:44 am
Tech Tips: ನೀವು ಹೊಸ ಫೋನ್ ಖರೀದಿಸಿದ ತಕ್ಷಣ ಹೀಗೆ ಮಾಡಲು ಮರೆಯದಿರಿ

How to Keep Phone Like New One: ಇತ್ತೀಚಿನ ದಿನಗಳಲ್ಲಿ ಜನರು ದುಬಾರಿ ಫೋನ್‌ಗಳನ್ನು ಖರೀದಿಸುವುದು ಹೆಚ್ಚಾಗುತ್ತಿದೆ. ಅವುಗಳನ್ನು ಕೆಲ ವರ್ಷಗಳ ಕಾಲ ಹೊಸದಾಗಿ ಕಾಣುವಂತೆ ಮಾಡಲು, ಹಲವು ಹಂತಗಳನ್ನು ಅನುಸರಿಸುವುದು ಮುಖ್ಯ. ಈ ಸಲಹೆಗಳು ನಿಮ್ಮ ಫ

26 Nov 2025 10:35 am
Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ

ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಆದರೆ ಕೆಲವರಿಗೆ ಇಂತಹ ಒಗಟುಗಳನ್ನು ಬಿಡಿಸುವುದು ಕಷ್ಟವೆನಿಸುವುದು ಸಹಜ. ಈ ಚಿತ್ರದಲ್ಲಿ ಅಡಗಿರುವ

26 Nov 2025 10:31 am
ಮುಗಿಲು ಮುಟ್ಟಿದ ಮಹಾಂತೇಶ್ ಬೀಳಗಿ ಕುಟುಂಬಸ್ಥರ ಆಕ್ರಂದನ

ಹಿರಿಯ ಐಎಎಸ್ ಅಧಿಕಾರಿ ಹಾಗೂ ಬಿಇಎಸ್‌ಸಿಒಎಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಲಬುರಗಿಯ ಜೇವರ್ಗಿ ಬಳಿ ನಡೆದ ಈ ದುರಂತದಲ್ಲಿ ಕರ್ತವ್ಯನಿಷ್ಠ ಅಧಿಕಾರಿಯನ್ನು ಕರ್ನಾಟ

26 Nov 2025 10:23 am
VIDEO: ಕೆಎಲ್ ರಾಹುಲ್ ಔಟಾದಾಗ ಅನಿಲ್ ಕುಂಬ್ಳೆ ಅವರ ರಿಯಾಕ್ಷನ್ ಹೀಗಿತ್ತು

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರ

26 Nov 2025 10:17 am
ಹೊತ್ತಿನ ಊಟಕ್ಕೂ ಪರದಾಟ, ಕಿರಾಣಿ ಅಂಗಡಿಯಲ್ಲಿ ಕೆಲಸ: ಮಹಾಂತೇಶ್ ಬೀಳಗಿ ಐಎಎಸ್ ಅಧಿಕಾರಿಯಾಗಲು ಪಟ್ಟ ಪಾಡು ಒಂದೇ ಎರಡೇ!

ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ರಸ್ತೆ ಅಪಘಾತ ಬಲಿ ತೆಗೆದುಕೊಂಡಿದೆ. ಬಾಲ್ಯದಲ್ಲಿ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡಿ ಮಹಾಂತೇಶ್ ಓದಿದ್ದು, ಅವರ ತಾಯಿ ಹಣ್ಣು ಮಾರಿ ಕುಟುಂಬ ಸಲಹಿದ ದಿನಗಳ ಬಗ್ಗೆ ಅವರ ಬಾಲ್ಯ ಸ

26 Nov 2025 10:14 am
ಪತಿಯಿಂದ ಕಿರುಕುಳ; ಕೋರ್ಟ್ ಮೊರೆ ಹೋದ ಉಪೇಂದ್ರ ಸಿನಿಮಾ ನಟಿ 

ಬಾಲಿವುಡ್ ನಟಿ ಸೆಲಿನಾ ಜೇಟ್ಲಿ ತಮ್ಮ ಪತಿ ಪೀಟರ್ ಹಾಗ್ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯದ ಆರೋಪ ಹೊರಿಸಿದ್ದಾರೆ. ದೈಹಿಕ, ಮಾನಸಿಕ, ಲೈಂಗಿಕ ಹಾಗೂ ಆರ್ಥಿಕ ಕಿರುಕುಳ ನೀಡಿರುವ ಬಗ್ಗೆ ಸೆಲಿನಾ ಆರೋಪಿಸಿದ

26 Nov 2025 10:13 am
Video: ರೋಹ್ಟಕ್​ನಲ್ಲಿ ಬಾಸ್ಕೆಟ್ ಬಾಲ್ ಪ್ರಾಕ್ಟೀಸ್ ವೇಳೆ ಕಬ್ಬಿಣದ ಕಂಬ ಬಿದ್ದು ಆಟಗಾರ ಸಾವು

ಬಾಸ್ಕೆಟ್ ಬಾಲ್ ಅಭ್ಯಾಸದ ವೇಳೆ ಆಟಗಾರನ ಮೇಲೆ ಕಬ್ಬಿಣದ ಕಂಬ ಬಿದ್ದು ಆತ ಮೃತಪಟ್ಟಿರುವ ಘಟನೆ ಹರಿಯಾಣದ ರೋಹ್ಟಕ್​ನಲ್ಲಿ ನಡೆದಿದೆ. ಘಟನೆಯ ನಂತರ, ಆಟಗಾರನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕ

26 Nov 2025 10:12 am
Video: ಉತ್ತರ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಐವರು ಸಾವು

ಉತ್ತರ ಪ್ರದೇಶದ ಲಖಿಂಪುರ ಖೇರಿಯ ಧಖೇರ್ವಾ-ಗಿರಿಜಾಪುರಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಹಠಾತ್ತನೆ ನಿಯಂತ್ರಣ ತಪ್ಪಿ ಶಾರದಾ ಕಾಲುವೆಗೆ ಉರುಳಿ ಬಿದ್ದಿದ್ದು, ಈ ಅಪಘಾತದಲ್ಲಿ ಐದು ಜನ

26 Nov 2025 9:53 am
Video: ಎಂಟು ವರ್ಷಗಳ ಬಳಿಕ ಹೆತ್ತವರನ್ನು ಭೇಟಿಯಾದ ಮಗ, ಕಣ್ಣೀರು ಹಾಕಿದ ಅಪ್ಪ ಅಮ್ಮ

ದೂರದ ಊರಿಗೆ ಕೆಲಸಕ್ಕೆಂದು ಹೋದ ಮಗ ಅಥವಾ ಮಗಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಖುಷಿಯೋ ಖುಷಿ. ಇದೀಗ ವೈರಲ್‌ ವಿಡಿಯೋದಲ್ಲಿ ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿಯೂ ಎಂಟು ವರ್ಷಗಳ ಬಳಿಕ ಊರಿಗೆ ಬಂದು ಹೆತ್ತವರಿಗೆ ಸರ್ಪ

26 Nov 2025 9:48 am
National Milk Day 2025: ಗ್ರಾಮೀಣ ಭಾಗದ ಜನರಿಗೆ ಬದುಕು ಕಟ್ಟಿಕೊಟ್ಟ ಹೈನುಗಾರಿಕೆ

ಶ್ವೇತಕ್ರಾಂತಿಯ ಹರಿಕಾರ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನದ ಸವಿನೆನಪಿಗಾಗಿ ಭಾರತದಲ್ಲಿ ರಾಷ್ಟ್ರೀಯ ಕ್ಷೀರ ದಿನವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸುವುದು ಮತ್ತು ಹಾಲಿನ ಆರೋಗ್ಯ ಪ

26 Nov 2025 9:39 am
T20 World Cup 2026: ಟಿ20 ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ತಂಡಗಳೆಂದರೆ ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್

26 Nov 2025 9:38 am
ಪ್ರಯಾಣಿಕರೇ ದಯವಿಟ್ಟು ಗಮನಿಸಿ, ರೈಲಿನಲ್ಲಿ ಈ ವಸ್ತುವನ್ನು ಕೊಂಡೊಯ್ದರೆ ಜೈಲೇ ಗತಿ

ಆರಾಮದಾಯಕ ಹಾಗೆಯೇ ಟಿಕೆಟ್ ಹಣ ಕೂಡ ಕಡಿಮೆಯಾಗಿರುವ ಕಾರಣ ಜನರು ಬಸ್ ಬದಲು ರೈಲು ಪ್ರಯಾಣ ಆಯ್ದುಕೊಳ್ಳುತ್ತಾರೆ. ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ಜಾಲವಾದ ಭಾರತೀಯ ರೈಲ್ವೆ(Indian Railway) ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಸುರ

26 Nov 2025 9:37 am
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ: ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

Kukke Subramanya Champa Shashti Celebration: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಅದ್ದೂರಿಯಾಗಿ ನಡೆಯುತ್ತಿದೆ. ನಾಡಿನಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್

26 Nov 2025 9:26 am
Number One Sim: ಭಾರತದಲ್ಲಿ ಅತಿ ಹೆಚ್ಚು ಜನರು ಬಳಸುತ್ತಿರುವ ಸಿಮ್ ಯಾವುದು?: ನಂಬರ್ 1 ಸ್ಥಾನ ಯಾವ ಕಂಪನಿಗೆ?

SIM Mostly Used in India: TRAI ಜುಲೈ ವರದಿಯ ಪ್ರಕಾರ, ರಿಲಯನ್ಸ್ ಜಿಯೋ ಭಾರತದಲ್ಲಿ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಸಿಮ್ ಕಾರ್ಡ್ ಆಗಿದೆ. ಬಿಡುಗಡೆಯಾದ ಕೆಲವೇ ವರ್ಷಗಳಲ್ಲಿ, ಜಿಯೋ ಕಡಿಮೆ ಬೆಲೆಗಳು, ವೇಗದ ಇಂಟರ್ನೆಟ್ ಮತ್ತು ಅತ್ಯಧಿಕ ಡೇಟಾವನ

26 Nov 2025 9:21 am
‘ಈ ಸ್ಥಿತಿ ಯಾವ ಶತ್ರುವಿಗೂ ಬೇಡ’; ಪತಿಯ ಸೋಲಿನ ಬಗ್ಗೆ ‘ಅಮೃತವರ್ಷಿಣಿ’ ರಜಿನಿ ಮಾತು

ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ ಪತಿ ಅರುಣ್ ಅಥ್ಲಿಟ್ ಹಾಗೂ ಬಾಡಿಬಿಲ್ಡರ್. ಇತ್ತೀಚೆಗೆ ಸ್ಪರ್ಧೆಯಲ್ಲಿ ಗೆಲ್ಲದಿದ್ದರೂ, ಅವರ ಶ್ರಮ ಮತ್ತು ಬದ್ಧತೆ ಮೆಚ್ಚುವಂಥದ್ದು. ರಜಿನಿ ಅವರು ಪತಿಗೆ ಸೋಲು-ಗೆಲುವು ಸಮಾನವಾಗಿ ಸ್ವೀಕ

26 Nov 2025 9:00 am
IND vs SA: ಗೆಲ್ಲುವ ಬದಲು ಟೀಮ್ ಇಂಡಿಯಾ ಡ್ರಾ ಮಾಡಿಕೊಳ್ಳಬೇಕು…ಯಾಕೆ ಗೊತ್ತಾ?

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರ

26 Nov 2025 8:53 am
ಬೆಂಗಳೂರು: ಬಿಎಂಟಿಸಿ ಚಾಲಕರ ಹೃದಯ ಹಿಂಡುತ್ತಿದೆಯೇ ಅಧಿಕಾರಿಗಳ ಒತ್ತಡ?

ಬಿಎಂಟಿಸಿ ಚಾಲಕರು ಮತ್ತು ಕಂಡಕ್ಟರ್​ಗಳಲ್ಲಿ ಹೃದಯಾಘಾತ ಹೆಚ್ಚುತ್ತಿದೆ. ಇದಕ್ಕೆ ಮೇಲಾಧಿಕಾರಿಗಳ ಅತಿಯಾದ ಒತ್ತಡವೇ ಕಾರಣ ಎಂದು ಸಾರಿಗೆ ನೌಕರರು ಆರೋಪಿಸಿದ್ದಾರೆ. ಈ ವರ್ಷ 30 ನೌಕರರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅಧಿ

26 Nov 2025 8:50 am
ಮನುಷ್ಯರ ಜಾತಿಗೆ ಸೇರಿದವರು ಅರ್ಥಮಾಡಿಕೊಳ್ಳಬೇಕು; ಗಿಲ್ಲಿ ಮಾತಿಗೆ ಉರಿದು ಬಿದ್ದ ರಜತ್

ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಅತಿಥಿಯಾಗಿ ಬಂದಿದ್ದಾರೆ. ಊಟದ ವಿಚಾರಕ್ಕೆ ರಜತ್ ಅವರು ತುಂಬಾನೇ ಕಟ್ಟುನಿಟ್ಟು. ಅವರು ಆಡಿದ ಮಾತುಗಳು ಸಾಕಷ್ಟು ಹಾನಿ ಉಂಟು ಮಾಡಿದೆ. ಇದರಿಂದ ರಜತ್ ಅವರು ಇರಿಟೇಷನ್​ಗೆ ಒಳಗಾಗಿ ಕೂಗಾಡಿದ್ದ

26 Nov 2025 8:29 am
IND vs SA: ಈ ಸರಣಿ ಸೋಲು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ: ರವೀಂದ್ರ ಜಡೇಜಾ ಶಾಕಿಂಗ್ ಹೇಳಿಕೆ

India vs South Africa Second Test Day 5: ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸಂಕಷ್ಟದಲ್ಲಿದೆ. ಎರಡು ಪಂದ್ಯಗಳ ಸರಣಿಯಲ್ಲಿ ಈಗಾಗಲೇ 0-1 ಹಿನ್ನಡೆಯಲ್ಲಿರುವ ತಂಡವು ಈಗ ಗುವಾಹಟಿ ಟೆಸ್ಟ್‌ನ ಕೊನೆಯ ದಿನದಂದು ಸೋಲನ್ನು ತಪ

26 Nov 2025 8:28 am
WPL 2026: ಮೊದಲ ಸುತ್ತಿನಲ್ಲಿ ಹರಾಜಾಗಲಿರುವ 8 ಆಟಗಾರ್ತಿಯರು ಇವರೇ..!

WPL 2026 Auction: ವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಮೆಗಾ ಹರಾಜಿನಲ್ಲಿ ಒಟ್ಟು 277 ಆಟಗಾರ್ತಿಯರ ಹೆಸರು ಕಾಣಿಸಿಕೊಳ್ಳಲಿದೆ. ಈ 277 ಆಟಗಾರ್ತಿಯರಲ್ಲಿ ಟೀಮ್ ಇಂಡಿಯಾದ 52 ಆಟಗಾರ್ತಿಯರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಅಂತಾರಾಷ್ಟ್ರೀಯ ಪಂದ್ಯ

26 Nov 2025 8:24 am
Bangalore Vegetable Price: ಟೊಮೆಟೋ ಬೆಲೆ ಭಾರಿ ಹೆಚ್ಚಳ, ಬೆಂಗಳೂರಿನಲ್ಲಿ ತರಕಾರಿ ಬೆಲೆ ಏರಿಕೆ

ಬೆಂಗಳೂರು ತರಕಾರಿ ಬೆಲೆ: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಬೇಸತ್ತು ಹೋಗಿದ್ದಾರೆ. ನಿತ್ಯ ಅತ್ಯಗತ್ಯವಾಗಿ ಬೇಕಾದ ತರಕಾರಿಗಳ ಬೆಲೆ ಕೇಳಿ ಗ್ರಾಹಕರು ಬೇಸರ ಹೊರಹಾಕುವಂತಾಗಿದೆ. ಅದರಲ

26 Nov 2025 8:14 am
ನಾನು ಹೆಂಡ ಕುಡಿದ್ರೆ ಓಕೆ ನೀನ್ಯಾಕೆ ಕುಡಿಯೋದು ಎಂದು ಪತ್ನಿಯನ್ನು ಹೊಡೆದು ಕೊಂದ ಪತಿ

ಪತಿಯೊಬ್ಬ ಕುಡಿದ ನಶೆಯಲ್ಲಿ ಪತ್ನಿಗೆ ಹೊಡೆದು ಆಕೆಯನ್ನು ಕೊಲೆ ಮಾಡಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಪತ್ನಿ ಮನೆಗೆ ಕುಡಿದುಬಂದಿದ್ದಕ್ಕೆ ಕೋಪಗೊಂಡು ಆಕೆಗೆ ಹೊಡೆದ ಪರಿಣಾಮ ಆಕೆ ಸಾವನ್ನಪ್ಪಿರುವ ಘಟನೆ ಜಾರ್ಖಂಡ್​

26 Nov 2025 8:07 am
181 ವರ್ಷಗಳ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ಬರೆದ ಪಾಕ್ ಆಟಗಾರ

World Record: ಅಂತಾರಾಷ್ಟ್ರೀಯ ಕ್ರಿಕೆಟ್ ಶುರುವಾಗಿದ್ದು 1844 ರಲ್ಲಿ. ಮೊದಲ ಮ್ಯಾಚ್​ನಲ್ಲಿ ಯುಎಸ್​ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು. ಇದಾದ ಬಳಿಕ ಹಲವು ತಂಡಗಳು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದೆ. ಹಲವು ದೇಶಗಳ ಆಟಗಾ

26 Nov 2025 7:54 am
Karnataka Weather Today: ರಾಜ್ಯದಲ್ಲಿ ಇಂದೂ ಮುಂದುವರೆಯಲಿರುವ ಒಣ ಹವೆಯ ವಾತಾವರಣ

Karnataka Weather: ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಧ್ಯಕ್ಕೆ ಮಳೆಯಾರ್ಭಟ ನಿಂತಿದ್ದು, ಇಂದು ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದ

26 Nov 2025 7:48 am
‘ಇವರಿಬ್ಬರೂ ಸಾಕಷ್ಟು ಟ್ರೈ ಮಾಡ್ತಾರೆ’; ಏನೋ ಹೇಳಲು ಹೋಗಿ ಏನೋ ಹೇಳಿದ ನಿತ್ಯಾ

ನಿತ್ಯಾ ಮೆನನ್ ಅವರ ವೈರಲ್ ವಿಡಿಯೋ ಈಗ ಸಖತ್ ಸುದ್ದಿ ಮಾಡುತ್ತಿದೆ. ಮದುವೆ ಬಗ್ಗೆ ಅವರು ನೀಡಿದ ಹೇಳಿಕೆ ದ್ವಂದ್ವಾರ್ಥಕ್ಕೆ ತಿರುಗಿದಾಗ, ನಟಿ ನಗುನಗುತ್ತಲೇ ಸ್ಪಷ್ಟನೆ ನೀಡಿದ್ದಾರೆ. 'ಥಲೈವನ್ ಥಲೈವಿ' ಸಿನಿಮಾದ ಪತ್ರಿಕಾಗೋಷ್

26 Nov 2025 7:47 am
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಸಂಧಾನಕ್ಕೆ ಮುಹೂರ್ತ ಫಿಕ್ಸ್! ಸಿಎಂ, ಡಿಸಿಎಂಗೆ ದೆಹಲಿಗೆ ಬುಲಾವ್ ಸಾಧ್ಯತೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಿಂದ ದೆಹಲಿಗೆ ವಾಪಸ್ ಆಗಿದ್ದಾರೆ. ರಾಜ್ಯದಲ್ಲಿ ಅನೇಕ ನಾಯಕರ ಅಭಿಪ್ರಾಯ ಸಂಗ್ರಹಿಸಿರುವ ಖರ್ಗೆ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ, ಡಿಸ

26 Nov 2025 7:45 am
Video: ಮುಂಬೈನಲ್ಲಿ ಕಾಳಿ ಮಾತೆ ಪ್ರತಿಮೆಗೆ ಮದರ್ ಮೇರಿಯ ವೇಷ, ಅರ್ಚಕನ ಬಂಧನ

ಮುಂಬೈನ ದೇವಸ್ಥಾನವೊಂದರಲ್ಲಿ ಕಾಳಿ ದೇವಿಯ ಪ್ರತಿಮೆಯನ್ನು ಮಾತೆ ಮೇರಿಯನ್ನು ಹೋಲುವಂತೆ ಅಲಂಕರಿಸಲಾಗಿತ್ತು, ಇದು ಭಕ್ತರನ್ನು ಬೆಚ್ಚಿಬೀಳಿಸಿತ್ತು ಮತ್ತು ಹಿಂದೂ ಸಂಘಟನೆಗಳ ಕೋಪಕ್ಕೆ ಕಾರಣವಾಗಿತ್ತು. ಈ ಘಟನೆ ಚೆಂಬೂರು ಪ್

26 Nov 2025 7:40 am
ಗಿಲ್ಲಿಯಿಂದ ಇರಿಟೇಷನ್​ಗೆ ಒಳಗಾದ ಮಂಜು, ರಜತ್; ಕಿವಿಮಾತು ಹೇಳಿದ ಉಗ್ರಂ

ಬಿಗ್ ಬಾಸ್ ಮನೆಗೆ ಅತಿಥಿಗಳಾಗಿ ಬಂದ ಉಗ್ರಂ ಮಂಜು, ರಜತ್ ಸೇರಿ ಹಲವರಿಗೆ ಗಿಲ್ಲಿ ತಮ್ಮ ವರ್ತನೆಯಿಂದ ಕಿರಿಕಿರಿ ಉಂಟುಮಾಡಿದ್ದಾರೆ. ಮಂಜು ಮದುವೆ ಹಾಗೂ ರಜತ್ ಊಟದ ಬಗ್ಗೆ ವಿವಾದಾತ್ಮಕ ಪ್ರಶ್ನೆಗಳನ್ನು ಕೇಳಿ ಅತಿಥಿಗಳ ಕೋಪಕ್ಕ

26 Nov 2025 7:31 am
ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಕಣ್ಣುಗಳು ನಾಪತ್ತೆ, ಮಮತಾ ಬೆಂಗಾವಲು ವಾಹನ ತಡೆದ ಕುಟುಂಬಸ್ಥರು

ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಕಣ್ಣುಗಳು ನಾಪತ್ತೆಯಾಗಿದ್ದು, ಕುಟುಂಬದವರಲ್ಲಿ ಆತಂಕ ಮನೆ ಮಾಡಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೆಂಗಾವಲು ಪಡೆಯನ್ನು ಉತ್ತರ 24 ಪರಗಣದ ಬರಾಸತ್‌ನಲ್ಲಿ ಕುಟುಂಬಸ್ಥರು ತಡೆದು ನ್

26 Nov 2025 7:24 am
Daily Devotional: ಇಂದು ಸ್ಕಂದ ಷಷ್ಠಿ ಸುಬ್ರಹ್ಮಣ್ಯ ಆರಾಧನೆ ಹೇಗೆ ಮಾಡಬೇಕು?

ಚಂಪಾ ಷಷ್ಠಿ ದಿನವು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗೆ ಅತ್ಯಂತ ಪ್ರಶಸ್ತವಾಗಿದೆ. ಈ ಪರ್ವ ಕಾಲದಲ್ಲಿ ಸುಬ್ರಹ್ಮಣ್ಯನನ್ನು ವಿಗ್ರಹ ರೂಪದಲ್ಲಿ, ನಾಗನ ರೂಪದಲ್ಲಿ ಅಥವಾ ಹುತ್ತದಲ್ಲಿ ಪೂಜಿಸುವುದರಿಂದ ಸಂತಾನ ಪ್ರಾಪ್ತಿ, ಕುಜದ

26 Nov 2025 7:15 am
20 ತಂಡಗಳು 29 ದಿನಗಳು: ಹೇಗಿರಲಿದೆ ಟಿ20 ವಿಶ್ವಕಪ್ ಟೂರ್ನಿ?

T20 World Cup 2026 Schedule: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್

26 Nov 2025 7:10 am
ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಇಲ್ಲ; ನೇರವಾಗಿ ಹೇಳಿದ ಬಿಗ್ ಬಾಸ್ ಅತಿಥಿಗಳು

ಬಿಗ್ ಬಾಸ್ ಮನೆಗೆ ಆಗಮಿಸಿದ ಅತಿಥಿಗಳು ಗಿಲ್ಲಿಯ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹನುಮಂತನ ಶಾಂತ ಸ್ವಭಾವಕ್ಕೆ ಗಿಲ್ಲಿಯನ್ನು ಹೋಲಿಸಿದ ಅತಿಥಿಗಳು, ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಕೂಡ ಇಲ್ಲ ಎಂದು ನೇರವಾ

26 Nov 2025 6:58 am
ಪ್ರಧಾನಿ ಮೋದಿ ಉಡುಪಿ ಭೇಟಿ: ಶ್ರೀ ಕೃಷ್ಣ ಮಠ ಸುತ್ತ ಬಿಗಿ ಬಂದೋಬಸ್ತ್, ದೇಗುಲಕ್ಕೆ ಬರುವವರು ಈ ಮಾರ್ಗಸೂಚಿ ಪಾಲಿಸಿ

PM Modi Udupi visit: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ನಿಮಿತ್ತ ಜಿಲ್ಲಾಡಳಿತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಡ್ರೋನ್ ಹಾರಾಟ ನಿಷೇಧಿಸಿದೆ. ಅಂಗಡಿ ಮುಂಗಟ್ಟುಗಳನ್ನ

26 Nov 2025 6:57 am
Horoscope Today 26 November : ಇಂದು ಈ ರಾಶಿಯವರು ಬೇಸರದಿಂದ ಸ್ಥಾನತ್ಯಾಗ ಮಾಡುವರು

ದಿನ ಭವಿಷ್ಯ, 26, ನವೆಂಬರ್​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಬುಧವಾರ ತಂತ್ರಗಾರಿಕೆ, ಅನಿರೀಕ್ಷಿತ ಪ್ರಯಾಣ, ಸ್ಪರ್ಧೆಯಲ್ಲಿ ಜಯ, ಒಪ್ಪಂದದಲ್ಲಿ ಭಿನ್ನಮತ, ಸಾಲ

26 Nov 2025 12:51 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 26ರ ದಿನ ಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 26ರ ಬುಧವಾರದ ದಿನ ಭವ

26 Nov 2025 12:16 am
ತಾಯಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ: ಇಲ್ಲಿದೆ IAS ಅಧಿಕಾರಿಯ ಅಂತಿಮ ದರ್ಶನದ ಮಾಹಿತಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಟೆಯ ಮಹಾಂತೇಶ್ ಬೀಳಗಿ, ಬಾಲ್ಯದಲ್ಲಿ ಒಂದು ಹೊತ್ತು ಊಟಕ್ಕೂ ಪರದಾಡಿದ್ದರು. ಸಣ್ಣ ಕೆಲಸಗಳನ್ನು ಮಾಡುತ್ತಾ ವಿದ್ಯಾಭ್ಯಾಸ ಪೂರೈಸಿದ ಬೀಳಗಿ, ರಾಜ್ಯವೇ ಮೆಚ್ಚುವ ದಕ್ಷ ಅಧಿಕಾರಿಯಾ

25 Nov 2025 11:16 pm
IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾವು: ಆ ದಿನಗಳನ್ನ ನೆನೆದು ಕಣ್ಣೀರಿಟ್ಟ ಕಲಿಸಿದ ಗುರು

IAS ಅಧಿಕಾರಿ ಮಹಾಂತೇಶ್ ಬೀಳಗಿ ಕಾರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ಕೆಎಎಸ್​ ಅಧಿಕಾರಿಯಾ

25 Nov 2025 10:46 pm
ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಬೆಂಗಳೂರಿನಲ್ಲಿ ಒಂದೇ ಒಂದು ಮ್ಯಾಚ್ ಇಲ್ಲ

ಉತ್ಸಾಹಭರಿತ ಕ್ರಿಕೆಟ್ ಪ್ರೇಮಿಗಳ ಫೇವರೆಟ್‌ ತಾಣಗಳಲ್ಲಿ ನಮ್ಮ ಸಿಲಿಕಾನ್‌ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವು ಒಂದು. ಈ ಕ್ರೀಡಾಂಗಣವು 35,000 ಕ್ಕೂ ಹೆಚ್ಚು ಆಸನ ಸಾಮರ್ಥ್ಯವನ್ನು ಹೊಂದಿದ್ದು, ಐಕಾನಿಕ್ ಸ್ಟೇಡಿಯಂ

25 Nov 2025 10:24 pm
ನಾವು ಭಯೋತ್ಪಾದನೆಗೆ ಹೆದರುವುದಿಲ್ಲ, ಬಗ್ಗುವುದೂ ಇಲ್ಲ; ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 25) ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಜ್ಯೋತಿಸರ್ ಅನುಭವ ಕೇಂದ್ರ ಮತ್ತು ಪಾಂಚಜನ್ಯ ಶಂಖ ಸ್ಮಾರಕವನ್ನು ಉದ್ಘಾಟಿಸಿದರು. ನಂತರ, ಅವರು ಗುರು ತೇಜ್ ಬಹದ

25 Nov 2025 10:10 pm
ಎರಡು ಹೊತ್ತು ಊಟ ಇಲ್ಲದಷ್ಟು ಬಡತನದಲ್ಲಿ ಬೆಳೆದು IAS ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನಕ್ಕೆ ಅವರ ಹುಟ್ಟೂರು ಬೆಳಗಾವಿಯ ರಾಮದುರ್ಗ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ. ಕಡು ಬಡತನದಿಂದ ಬೆಳೆದು, ಅಸಾಧಾರಣ ಶ್ರಮದಿಂದ ಕೆಎಎಸ್‌ನಲ್ಲಿ ನಾಲ್ಕನೇ ರ‍್ಯಾಂಕ್ ಪಡೆದು ಐಎಎಸ

25 Nov 2025 9:51 pm
‘ಅಪರಿಚಿತೆ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಡಿವಿ ಸದಾನಂದ ಗೌಡ

‘ತಾಯವ್ವ’ ಸಿನಿಮಾ ಖ್ಯಾತಿಯ ನಟಿ ಗೀತಪ್ರಿಯ ಅವರು ಈಗ ‘ಅಪರಿಚಿತೆ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾಗೆ ‘ಅಪರಿಚಿತೆ’ ಎಂದು ಹೆಸರು ಇಡಲಾಗಿದ್ದು, ಚಿತ್ರೀಕರಣ ಮಗಿದಿದೆ. ಸೆನ್ಸಾರ್​ಗೆ ಕಳಿಸಲಾಗಿದೆ. ಕ್ರಿಸ್​ಮಸ್

25 Nov 2025 9:48 pm
ಶಾಂಘೈ ವಿಮಾನ ನಿಲ್ದಾಣದಲ್ಲಿ ಭಾರತೀಯ ಮಹಿಳೆಯ ಕಿರುಕುಳದ ಆರೋಪ ನಿರಾಕರಿಸಿದ ಚೀನಾ

ಅರುಣಾಚಲ ಪ್ರದೇಶದ ಭಾರತೀಯ ಪ್ರಜೆ ಪೆಮಾ ವಾಂಗ್‌ಜೋಮ್ ಥೋಂಗ್‌ಡಾಕ್ ಅವರ ಬಂಧನ ಮತ್ತು ಕಿರುಕುಳದ ಆರೋಪಗಳನ್ನು ತಳ್ಳಿಹಾಕಿರುವ ಶಾಂಘೈ ಪುಡಾಂಗ್ ವಿಮಾನ ನಿಲ್ದಾಣದಲ್ಲಿ ಚೀನಾ ತನ್ನ ವಲಸೆ ಅಧಿಕಾರಿಗಳ ಕ್ರಮಗಳನ್ನು ಸಮರ್ಥಿಸಿ

25 Nov 2025 9:47 pm
ಜನಸ್ನೇಹಿ ಐಎಎಸ್ ಅಧಿಕಾರಿಯನ್ನು ಬಲಿಪಡೆದ ಶ್ವಾನ

ದಕ್ಷ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪ

25 Nov 2025 9:30 pm
ಸಿಎಂ ಕುರ್ಚಿ ಕದನ: ದೆಹಲಿಯಿಂದ ಬಂದಿಳಿಯುತ್ತಿದ್ದಂತೆಯೇ ಹೊಸ ಬಾಂಬ್ ಸಿಡಿಸಿದ ಡಿಕೆಶಿ ಬಣದ ಶಾಸಕ

ತಮ್ಮ ನಾಯಕನನ್ನು ಸಿಎಂ ಮಾಡಬೇಕೆಂದು ಡಿಕೆ ಶಿವಕುಕುಮಾರ್ ಬಣದ ಶಾಸಕರು ದೆಹಲಿ ಪರೇಡ್ ನಡೆಸಿ ಇದೀಗ ವಾಪಸ್ ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯ

25 Nov 2025 9:27 pm
ಬೇರೊಬ್ಬನನ್ನು ಮದುವೆಯಾಗಿದ್ದಕ್ಕೆ ಗೋರಖ್​​ಪುರದಲ್ಲಿ ಮಾಜಿ ಪ್ರೇಯಸಿಯನ್ನು ಕೊಂದ ಯುವಕ

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಮಾಜಿ ಪ್ರೇಯಸಿಯನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ವಧುವಿನ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ವಾಸಿಸುತ್ತಿದ್ದ ವಿನಯ್ ನಿಶಾದ್ ಅಲಿಯಾಸ್ ದೀಪಕ್ ಎಂಬಾತನ ಮನೆಗ

25 Nov 2025 9:14 pm
ಧರ್ಮೇಂದ್ರ ನಿಧನ: ಹಾಡಿನ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಅನಿರುದ್ಧ್ ಜತ್ಕರ್

ಧರ್ಮೇಂದ್ರ ನಿಧನದ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿದರು. ಹಿಂದಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದರು. ಮುಂಬೈನಲ್ಲಿ ಧರ್ಮೇಂದ್ರ ಅವರ ಅಂತ್ಯಕ್ರಿಯೆ ಮಾಡಲಾಯಿತು. ಕನ್ನಡ ಚಿತ್ರರಂಗದ ನಟ ಅನಿರು

25 Nov 2025 9:12 pm
ಮೂವರು ಸಹೋದರರು ದುರಂತ ಸಾವು: IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೀವರ್ಗಿ

25 Nov 2025 8:29 pm
ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಅತಿಥಿ ಪಾತ್ರ?

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಸ್ಪಿರಿಟ್’ ಸಿನಿಮಾದ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ. ಯಶಸ್ವಿ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ರ

25 Nov 2025 8:05 pm
ಇದು ರಸ್ತೆಯೋ ಅಥವಾ ಡಂಪಿಂಗ್​​ ಯಾರ್ಡೋ?: ಜನರ ಸಮಸ್ಯೆ ಕೇಳೋರ್‍ಯಾರು?

ಸರ್ವಜ್ಞನಗರ ಮತ್ತು ಪುಲಕೇಶಿನಗರಗಳಲ್ಲಿ ಕಸದ ರಾಶಿಗಳು ತುಂಬಿವೆ. ಒಂದು ತಿಂಗಳಿಂದ ಕಸ ಸಂಗ್ರಹಿಸದ ಜಿಬಿಎ ವಿರುದ್ಧ ನಾಗರಿಕರು ಆಕ್ರೋಶಗೊಂಡಿದ್ದಾರೆ. ಶಾಸಕರಾದ ಕೆ.ಜೆ. ಜಾರ್ಜ್ ಮತ್ತು ಎ.ಸಿ. ಶ್ರೀನಿವಾಸ್ ನಡುವಿನ ಕ್ಷೇತ್ರದ

25 Nov 2025 7:46 pm
ತಮಿಳುನಾಡಿಗೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ; ಭಾರೀ ಮಳೆಯಿಂದ ಚೆನ್ನೈಗೆ ಹಳದಿ ಅಲರ್ಟ್

ಈಶಾನ್ಯ ಮಾನ್ಸೂನ್ ತೀವ್ರಗೊಳ್ಳುತ್ತಿರುವುದರಿಂದ ತಮಿಳುನಾಡಿನಾದ್ಯಂತ ನಿರಂತರ ಭಾರೀ ಮಳೆಯಾಗುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಚೆನ್ನೈಗೆ ಹಳದಿ ಅಲರ್ಟ್ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಯುಎಇ ಹೆಸರಿಸಿರುವ ಸೆನ್ಯಾರ್ ಚಂಡ

25 Nov 2025 7:41 pm
ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!

ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇ

25 Nov 2025 7:40 pm
ಸಿಎಂ ಹೇಳಿಕೆಯಿಂದ ಬದಲಾಯ್ತು ಖ್ಯಾತ ಗಾಯಕನ ಸಾವು ಪ್ರಕರಣ

Zubeen Garg: ಈಶಾನ್ಯ ಭಾರತದ ಜನಪ್ರಿಯ ಮತ್ತು ಅಪಾರ ಜನ ಪ್ರೀತಿ ಗಳಿಸಿದ್ದ ಸೆಲೆಬ್ರಿಟಿ ಆಗಿದ್ದರು. ಕರ್ನಾಟಕದಲ್ಲಿ ಪುನೀತ್ ರಾಜ್​​ಕುಮಾರ್ ಅವರ ಅಗಲಿಕೆಯಿಂದ ಉಂಟಾಗಿದ್ದ ಸ್ಥಿತಿಯೇ ಅಸ್ಸಾಂನಲ್ಲಿ ಜುಬೀನ್ ಗರ್ಗ್ ನಿಧನದಿಂದ ಉಂಟಾ

25 Nov 2025 7:35 pm
ಚಳಿಗಾಲದಲ್ಲಿ ಖರ್ಜೂರ, ಬೆಲ್ಲದ ಲಡ್ಡು ತಿನ್ನುವುದರಿಂದ ಇಷ್ಟೆಲ್ಲಾ ಪ್ರಯೋಜನಗಳು ಸಿಗುತ್ತಾ?

ಆಸ್ತಮಾ ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಬಾಧಿಸುತ್ತಿರುವ ದೀರ್ಘಕಾಲದ ಉಸಿರಾಟ ಸಂಬಂಧಿ ಕಾಯಿಲೆಯಾಗಿದೆ. ಇದರಿಂದ ಮುಕ್ತಿ ಪಡೆಯಲು ಅನೇಕರು ಇನ್ಹೇಲರ್‌ ಸೇರಿದಂತೆ ಇತರ ಔಷಧಿಗಳನ್ನು ಬಳಸುತ್ತಾರೆ. ಆದರೆ ಇವುಗಳಿಗಿಂತ ಮ

25 Nov 2025 7:33 pm
ಚಡ್ಡಿ ಹೋಗಿ ಲುಂಗಿ ಗ್ಯಾಂಗ್ ಬಂತು: ಕಳ್ಳರ ಹಾವಳಿಗೆ ಆತಂಕಗೊಂಡ ಬಾಗಲಕೋಟೆ ಜನ

ಬಾಗಲಕೋಟೆ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಇತ್ತೀಚೆಗೆ ಅಮೀನಗಡದಲ್ಲಿ ಲುಂಗಿ ಗ್ಯಾಂಗ್ ಆಟೋ ಚಾಲಕನ ಮನೆಯಲ್ಲಿ 8 ಲಕ್ಷ ರೂ ಕಳ್ಳತನ ನಡೆದಿದೆ. ಈ ಹಿಂದೆ ಮುಧೋಳದಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನಕ್ಕೆ ಯತ್ನಿಸಿ ವಿಫಲವಾ

25 Nov 2025 7:24 pm
ಫೋಟೋದಲ್ಲಿರುವವರು ಯಾರೆಂದು ಗುರುತಿಸಿ; ಅತಿ ಹೆಚ್ಚು ಸಂಭಾವನೆ ಪಡೆಯೋ ನಟಿ

Guess the actress: ಫೋಟೋದಲ್ಲಿರುವ ನಟಿ ಯಾರೆಂದು ಗುರುತಿಸಬಲ್ಲಿರಾ? ಅವರು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ನಾಯಕಿ. ಪ್ರಸ್ತುತ ಅವರಿಗೆ 43 ವರ್ಷ. ಅವರಿಗೆ ಇನ್ನೂ ಹೆಚ್ಚಿನ ಬೇಡಿಕೆಯಿದೆ. ಅವರು ಸಚಿತ್ರರಂಗದಲ್ಲಿ ಸಹ ತುಂಬಾ ಸಕ

25 Nov 2025 6:57 pm
ಬೆಂಗಳೂರು, ಮೈಸೂರು ಸೇರಿ ರಾಜ್ಯದ 10 ಕಡೆ ಲೋಕಾಯುಕ್ತ ರೇಡ್​​​: ದಾಳಿ ವೇಳೆ ಸಿಕ್ಕಿದ್ದೇನು?

ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 10 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ವಿವಿಧ ಇಲಾಖೆಯ ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ಹಲವರ ಮನೆಯಲ್ಲಿ ಚಿನ್ನಾಭರಣ, ನಗದು, ಆಸ್ತಿ ಪತ್ರಗ

25 Nov 2025 6:50 pm
Vasthu Tips: ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗಲು ಮನೆಯ ಈ ದಿಕ್ಕಿನಲ್ಲಿ ಬಾಳೆ ಗಿಡ ನೆಡಿ

ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಬಾಳೆ ಗಿಡ ಅತ್ಯಂತ ಶುಭ ಮತ್ತು ಪವಿತ್ರ ಸಸ್ಯ. ಇದನ್ನು ಮನೆಯಲ್ಲಿ ನೆಡುವುದರಿಂದ ಸಮೃದ್ಧಿ, ಶಾಂತಿ, ಅದೃಷ್ಟ ಬರುತ್ತದೆ. ಈಶಾನ್ಯ ದಿಕ್ಕಿನಲ್ಲಿ ನೆಟ್ಟರೆ ಸಕಾರಾತ್ಮಕ ಶಕ್ತಿ ಹೆ

25 Nov 2025 6:47 pm
ಬೆಳಗಿನ ದಿನಚರಿಯಲ್ಲಿ ಈ ಸಿಂಪಲ್‌ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ, ಒತ್ತಡದಿಂದ ಮುಕ್ತರಾಗಿ

ಇಂದಿನ ಈ ಬ್ಯುಸಿ ಜೀವನಶೈಲಿಯಲ್ಲಿ ಒತ್ತಡವು ಜೀವನದ ಭಾಗವಾಗಿ ಹೋಗಿದೆ. ಇದನ್ನು ಕಡೆಗಣಿಸಿದರೆ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಾಗಾಗಿ ಈ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ಆತಂಕದಿಂದ ಮುಕ್ತರಾಗ

25 Nov 2025 6:31 pm
ವಿಶ್ವಕಪ್ ಗೆದ್ದ ಭಾರತದ ಅಂಧ ಮಹಿಳಾ ತಂಡಕ್ಕೆ ಸನ್ಮಾನ: ಕರ್ನಾಟಕದವರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್

ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಗೆದ್ದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಕಾವೇರಿ ನಿವಾಸದಲ್ಲಿ ತಂಡವನ್ನು ಸನ್ಮಾನಿಸಿದ ಸಿಎಂ, ನಾಯಕಿ ಶಿರಾ ಮೂಲದ ದೀಪಿಕಾ ಅವರ ನಾಯಕತ್ವವನ್ನು ಶ್ಲಾಘ

25 Nov 2025 6:30 pm
Monthly Horoscope December 2025: ಗುರು-ಸೂರ್ಯ ಗ್ರಹಗಳ ಬದಲಾವಣೆ, ಈ ರಾಶಿಗೆ ಶುಭ ಫಲ

ಡಿಸೆಂಬರ್​ ತಿಂಗಳ ಮಾಸ ಭವಿಷ್ಯ: ಡಿಸೆಂಬರ್ 2025ರಲ್ಲಿ ಗುರು ಮಿಥುನಕ್ಕೂ, ಸೂರ್ಯ ಧನುರಾಶಿಗೂ ಪ್ರವೇಶಿಸುವುದರಿಂದ ಅಪೂರ್ವ ಗ್ರಹ ಸಂಯೋಗ ಉಂಟಾಗಲಿದೆ. ನಾಲ್ಕು ಗ್ರಹಗಳು ಧನುರಾಶಿಯಲ್ಲಿ ಸೇರಿ ಗುರುವಿನ ದೃಷ್ಟಿಗೆ ಪಾತ್ರವಾಗಲಿ

25 Nov 2025 6:23 pm
ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಪ್ರತ್ಯೇಕವಾಗಿ ಸಿಎಂ-ಡಿಸಿಎಂ ಭೇಟಿಯಾಗಿ ಚರ್ಚೆ

ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳ

25 Nov 2025 6:20 pm
ನಾಯಿ ಕಚ್ಚಿದರೆ ದೊಡ್ಡ ವಿಷಯ ಮಾಡಬೇಡಿ: ಇಂಥ ಹೇಳಿಕೆ ನೀಡಿ ಟೀಕೆಗೆ ಗುರಿಯಾದ ನಟಿ

ಟಾಲಿವುಡ್ ಮತ್ತು ಕಾಲಿವುಡ್​​ನ ಖ್ಯಾತ ನಟಿ ನಿವೇತಾ ಪೇತುರಾಜ್ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಬೀದಿ ನಾಯಿಗಳ ಪರವಾಗಿ ಮಾತನಾಡುವಾಗ ಅವರು ನೀಡಿದ ಹೇಳಿಕೆಯು ತೀವ್ರ ಟೀಕೆಗೆ ಗುರಿ ಆಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ

25 Nov 2025 6:13 pm
Chanakya Niti: ಲೈಫಲ್ಲಿ ಸಕ್ಸಸ್‌ ಬೇಕಂದ್ರೆ ಯಶಸ್ಸಿನ ಈ ಮೂಲ ಗುಟ್ಟುಗಳ ಬಗ್ಗೆ ಮೊದಲು ತಿಳಿಯಿರಿ

ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಅನ್ನೋ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇದೆ. ಆದ್ರೆ ಯಶಸ್ಸನ್ನು ಸಾಧಿಸಲು ಮೊದಲು ಮಾಡಬೇಕಾದದ್ದೇನು ಎಂಬ ವಿಚಾರ ಹಲವರಿಗೆ ತಿಳಿದೇ ಇಲ್ಲ. ಸಕ್ಸಸ್‌ನ ಈ ರಹಸ್ಯವನ್ನು ಆಚಾರ್ಯ ಚಾಣಕ್ಯರು ತಮ್

25 Nov 2025 6:01 pm
ಈ ಲಾರ್ಜ್ ಕ್ಯಾಪ್ ಫಂಡ್​ನಲ್ಲಿ 2008ರಲ್ಲಿ ಕೇವಲ 10 ಲಕ್ಷ ರೂ ಹೂಡಿಕೆ ಮಾಡಿದವರು ಇವತ್ತು ಕೋಟ್ಯಾಧೀಶ್ವರ

ICICI Prudential Large Cap Fund: 2008ರಲ್ಲಿ ಶುರುವಾದ ಐಸಿಐಸಿಐ ಪ್ರುಡೆನ್ಷಿಯಲ್ ಲಾರ್ಜ್ ಕ್ಯಾಪ್ ಫಂಡ್ ಈ 17 ವರ್ಷದಲ್ಲಿ ಶೇ. 15ರ ಸಿಎಜಿಆರ್​ನಲ್ಲಿ ಲಾಭ ತಂದಿದೆ. 2008ರಲ್ಲಿ ಈ ಫಂಡ್​ನಲ್ಲಿ 10 ಲಕ್ಷ ರೂ ಅನ್ನು ಲಂಪ್ಸಮ್ ಆಗಿ ಹೂಡಿಕೆ ಮಾಡಿದವರು ಇವತ್ತು

25 Nov 2025 6:01 pm
ಊಟ ಮಾಡಿ ಒಂದು ಸಣ್ಣ ವಾಕ್ ಹೋಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ನಡೆಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲಿಯೂ ಊಟವಾದ ಮೇಲೆ ನಡೆಯುವ ಅಭ್ಯಾಸ ಆರೋಗ್ಯಕ್ಕೆ ಮತ್ತೂ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನಿಯಮಿತವಾಗಿ ಇದನ್ನು ಮಾಡುವುದರಿಂದ ರಕ್ತ ಪರಿಚಲನೆ ಮತ್ತು ಜೀರ್

25 Nov 2025 6:01 pm
ಭಾರತದ ಗರ್ವಭಂಗ…ಹೊಸ ಇತಿಹಾಸ ನಿರ್ಮಿಸಿದ ಸೌತ್ ಆಫ್ರಿಕಾ

India vs South Africa Test: ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸ

25 Nov 2025 5:53 pm
ಪ್ರಾಂಶುಪಾಲರಿಂದ ಕಿರುಕುಳ ತಾಳಲಾರದೆ ಶಾಲೆಯಲ್ಲೇ ನೇಣು ಹಾಕಿಕೊಂಡ 15 ವರ್ಷದ ಬಾಲಕಿ

ಛತ್ತೀಸ್‌ಗಢದ ಜಶ್ಪುರದಲ್ಲಿ 9ನೇ ತರಗತಿಯ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ಶಾಲೆಯ ಪ್ರಾಂಶುಪಾಲರು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಸೂಸೈಡ್ ನೋಟ್ ಬರೆದಿದ್ದಾಳ

25 Nov 2025 5:43 pm
ಭಾರತದ ಮೇಲೆ ದಾಳಿ ಮಾಡಲಿದೆ ಚೀನಾ, ಪಾಕ್: ಅಚ್ಚರಿ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ನಾಸ್ಟ್ರಾಡಾಮಸ್

ಪ್ರಖ್ಯಾತ ಜ್ಯೋತಿಷಿ ನಾಸ್ಟ್ರಾಡಾಮಸ್ ಅವರ ಭವಿಷ್ಯವಾಣಿಗಳು ಇತಿಹಾಸದಲ್ಲಿ ನಿಜವಾಗಿವೆ. ಇದೀಗ 2025ರ ಅಂತ್ಯದ ವೇಳೆಗೆ ಭಾರತ ಪ್ರಬಲ ರಾಷ್ಟ್ರವಾಗಲಿದೆ. ಚೀನಾ-ಪಾಕಿಸ್ತಾನದೊಂದಿಗೆ ಯುದ್ಧ, ಗಂಗಾ ನದಿ ತೀರದಲ್ಲಿ ಮೂರನೇ ಮಹಾಯುದ್

25 Nov 2025 5:42 pm
ಚಿಕ್ಕಮಗಳೂರು ಮೆಡಿಕಲ್ ಕಾಲೇಜು​ ಲೈಂಗಿಕ ದೌರ್ಜನ್ಯ ಕೇಸ್​​ಗೆ ಟ್ವಿಸ್ಟ್: ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ದೂರು

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಪ್ರೊ. ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಅಶ್ಲೀಲ ಸಂದೇಶಗಳ ಮೂಲಕ ಕಿರುಕುಳ ನೀಡಿದ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಆ ಮೂಲಕ 2023ರಲ್ಲಿ ನಡೆದಿದ್ದ

25 Nov 2025 5:33 pm
ISRO Apprenticeship 2025: ಇಸ್ರೋದೊಂದಿಗೆ ವೃತ್ತಿಜೀವನ ನಿರ್ಮಿಸಲು ಇಲ್ಲಿದೆ ಸುವರ್ಣವಕಾಶ; 10th ಪಾಸಾಗಿದ್ರೆ ಸಾಕು

ಇಸ್ರೋ ಅಪ್ರೆಂಟಿಸ್‌ಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು, ಡಿಪ್ಲೊಮಾ ಮತ್ತು 10ನೇ ತರಗತಿ ಉತ್ತೀರ್ಣರಾದವರಿಗೆ ಇದು ಉತ್ತಮ ಅವಕಾಶ. ಒಟ್ಟು 28 ಹುದ್ದೆಗಳಿಗೆ ಡಿಸೆಂಬರ್ 4 ರೊಳಗೆ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 12,300 ರ

25 Nov 2025 5:22 pm
Personality Test: ನೀವು ಸಹಾಯ ಕೇಳಲು ಹಿಂಜರಿಯುವ ವ್ಯಕ್ತಿಯೇ ಎಂಬುದನ್ನು ತಿಳಿಸುತ್ತೆ ಈ ಚಿತ್ರ

ವ್ಯಕ್ತಿತ್ವ ಪರೀಕ್ಷೆಗಳ ಮೂಲಕ ವ್ಯಕ್ತಿಯ ಭಾವನಾತ್ಮಕ ನಿಲುವು, ಆತನ ವರ್ತನೆ, ಆತನ ನಡವಳಿಕೆಯ ಬಗ್ಗೆ ಸಾಕಷ್ಟು ವಿಷಯಗಳನ್ನು ತಿಳಿಯಬಹುದು. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾ

25 Nov 2025 5:19 pm
ಕಾವ್ಯ ಎದುರಲ್ಲೇ ಗಿಲ್ಲಿ ಹಣೆಬರಹ ತೆರೆದಿಟ್ಟ ಧನುಷ್: ಅಶ್ವಿನಿ ಸೈಲೆಂಟ್ ಆಗಿದ್ದೇಕೆ?

ಬಿಗ್ ಬಾಸ್ ಆಟದಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ಮಧ್ಯೆ ಜಗಳ ಆಗಿತ್ತು. ಅದರಿಂದ ಗಿಲ್ಲಿಗೆ ಲಾಭ ಆಗಿದ್ದೇ ಹೆಚ್ಚು. ವುಮನ್ ಕಾರ್ಡ್ ಪ್ಲೇ ಮಾಡಲು ಹೋಗಿ ಅಶ್ವಿನಿ ಗೌಡ ವಿಫಲರಾದರು. ಅದರ ಪರಿಣಾಮವಾಗಿ ಅಶ್ವಿನಿ ಗೌಡ ಸೈಲೆಂಟ್ ಆಗಿ

25 Nov 2025 5:12 pm
ಭಗವಾಧ್ವಜ ಹಾರಿಸಲು ರಾಮಮಂದಿರಕ್ಕೆ ಬಂದ ಮೋದಿ ಸೇರಿದಂತೆ ಇತರೆ ಗಣ್ಯರಿಗೆ ಕರ್ನಾಟಕದ ಆಹಾರ ಉಣಬಡಿಸಿದ ಕನ್ನಡಿಗ

ಈ ಧರ್ಮ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬಂದ ನರೇಂದ್ರ ಮೋದಿ ಸೇರಿದಂತೆ ಇತರೆ ಗಣ್ಯರಿಗೆ ಆಹಾರದ ವ್ಯವಸ್ಥೆ ಮಾಡಿದ್ದು ಸಹ ಕನ್ನಡಿಗರು ಎನ್ನುವುದು ವಿಶೇಷ. ಹೌದು... ಮೋದಿ ಸೇರಿ ಇತರೇ VIP, VVIPಗಳಿಗೆ ಕರ್ನಾಟದ ಆಹಾರವನ್ನು ನೀಡಲಾಗಿದೆ.

25 Nov 2025 5:11 pm
ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಇಂದು ಶಾಂತಿ ಸಿಕ್ಕಿರಬಹುದು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಸತ್ಯ ಮತ್ತು ಧರ್ಮದ ಸಂಕೇತವಾದ ಈ ರಾಮ ಮಂದಿರವು ಇಂದು ಎದ್ದು ನಿಂತಿದೆ. ಧರ್ಮ, ಜ್ಞಾನ ಮತ್ತು ಸತ್ಯವನ್ನು ಜಗತ್ತಿಗೆ ಹರಡುವ ಕೆಲಸ ಪ್ರಾರಂಭವಾಗಿದೆ. ನಾವು ಎಲ್ಲಾ ಅಡೆತಡೆಗಳ ನಡುವೆಯೂ ಧೈರ್ಯದಿಂದ ಮುಂದುವರಿಯಬೇಕು. ಈ ದೇಶದಲ್ಲಿ

25 Nov 2025 5:02 pm
ಆರ್ಗ್ಯಾನಿಂಗ್ ಫಾರ್ಮ್​ನಿಂದ ಸೋಲಾರ್ ಎನರ್ಜಿವರೆಗೆ ಪರಿಸರ ಉಳಿಸುವ ಜವಾಬ್ದಾರಿ ಹೊತ್ತ ಪತಂಜಲಿ

Patanjali initiatives in organic farming to solar energy: ಭಾರತದ ಹಸಿರು ಅಭಿಯಾನವು ಸಾವಯವ ಕೃಷಿ, ಸೌರಶಕ್ತಿ, ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆಯಂತಹ ಉಪಕ್ರಮಗಳಿಂದ ಉತ್ತೇಜಿಸಲ್ಪಡುತ್ತಿದೆ. ಇವೆಲ್ಲವೂ ಮಾಲಿನ್ಯವನ್ನು ಕಡಿಮೆ ಮಾಡುವ ಮತ್ತು ಆರೋ

25 Nov 2025 5:01 pm
ಇವರು ಪೊಲೀಸರಲ್ಲ ದರೋಡೆಕೋರರು!: ರಾಬರಿ ಕೇಸ್​ನಲ್ಲಿ ಇಬ್ಬರು ಪಿಎಸ್​ಐಗಳು ಅರೆಸ್ಟ್​​

ಕಳ್ಳತನವಾದ್ರೆ, ದರೋಡೆಯಾದ್ರೆ ಜನರು ಪೊಲೀಸರ ಬಳಿಗೆ ಹೋಗ್ತಾರೆ. ಆದರೆ ದಾವಣಗೆರೆಯಲ್ಲಿ ಮಾತ್ರ ಬೇಲಿಯೇ ಎದ್ದು ಹೊಲ ಮೇಯ್ದಿದೆ. ಜನರನ್ನು ರಾಬರಿಯಂತಹ ಘಟನೆಗಳಿಂದ ರಕ್ಷಣೆ ಮಾಡಬೇಕಿದ್ದ ಪೊಲೀಸರೇ ಇಲ್ಲಿ ದರೋಡೆಕೋರರಾಗಿದ್ದಾ

25 Nov 2025 4:59 pm
IND vs SA: ಹೀಗಾದ್ರೆ ಭಾರತ ತಂಡ ಗೆಲ್ಲಬಹುದು..!

India vs South Africa 2nd Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಪಂದ್ಯದ 4 ದಿನದಾಟಗಳು ಮ

25 Nov 2025 4:53 pm
ಅಂತ್ಯಸಂಸ್ಕಾರದ ವೇಳೆ ಶವ ಪೆಟ್ಟಿಗೆಯಿಂದ ಕೇಳಿ ಬಂತು ವಿಚಿತ್ರ ಶಬ್ಧ: ಮುಂದೇನಾಯ್ತು?

ಥೈಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ಅಂತ್ಯಸಂಸ್ಕಾರದ ಕೆಲವೇ ಕ್ಷಣಗಳ ಮೊದಲು ಶವಪೆಟ್ಟಿಗೆಯಲ್ಲಿ ಎಚ್ಚರಗೊಂಡು ಎಲ್ಲರನ್ನು ಬೆಚ್ಚಿಬೀಳಿಸಿದ್ದಾರೆ. ಮೃತಪಟ್ಟಿದ್ದಾರೆಂದು ಭಾವಿಸಿದ್ದ 65 ವರ್ಷದ ಮಹಿಳೆ, ದೇವಾಲಯದಲ್ಲಿ ಅಂತ್ಯ

25 Nov 2025 4:53 pm
ಮುಗಿಯದ ಪೊಲೀಸ್​​ ವರ್ಗಾವಣೆ ಆಟ: ಇನ್‌ಸ್ಪೆಕ್ಟರ್​​ಗಳಿಲ್ಲದೇ ಬಿಕೋ ಎನ್ನುತ್ತಿರುವ ಧಾರವಾಡ ಠಾಣೆಗಳು

ಧಾರವಾಡದಲ್ಲಿ ಪೊಲೀಸ್ ವರ್ಗಾವಣೆ ಸಮಸ್ಯೆ ತೀವ್ರಗೊಂಡಿದ್ದು, ಉಪನಗರ ಮತ್ತು ನಗರ ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ಗಳೇ ಇಲ್ಲ. ಪ್ರಮುಖ ಠಾಣೆಗಳಲ್ಲಿ ಅಧಿಕಾರಿಗಳ ಅನುಪಸ್ಥಿತಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಸರ

25 Nov 2025 4:51 pm
ಧರ್ಮ ಧ್ವಜಾರೋಹಣ ಸಮಾರಂಭಕ್ಕೆ ಅಯೋಧ್ಯೆ ರಾಮಮಂದಿರ ಪಳಪಳ ಹೊಳೆಯುವಂತೆ ಮಾಡಿದ ಕನ್ನಡಿಗ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕರ್ನಾಟಕ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಹೌದು...ಅಯೋಧ್ಯೆಯಲ್ಲಿ ಪ್ರತಿಷ್ಠಾನೆಯಾಗಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಬಳಸಲಾಗಿದೆ. ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರ

25 Nov 2025 4:48 pm
ಪಾತ್ರೆಗಳಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಅಡುಗೆ ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳೇ ಸಾಕು

ವಿಶೇಷವಾಗಿ ನಾನ್‌ವೆಜ್‌ ಅಡುಗೆಗಳನ್ನು ಮಾಡುವ ಪಾತ್ರೆಗಳನ್ನು ಎಷ್ಟೇ ಕ್ಲೀನ್‌ ಮಾಡಿದ್ರು ಸಹ, ಅದರ ವಾಸನೆ ಹೋಗೋದೇ ಇಲ್ಲ. ಹೀಗಿರುವಾಗ ಅಡುಗೆ ಮನೆಯಲ್ಲೇ ಲಭ್ಯವಿರುವ ಈ ಒಂದಷ್ಟು ವಸ್ತುಗಳನ್ನು ಬಳಸಿ ಪಾತ್ರೆಯ ವಾಸನೆಯನ್ನು

25 Nov 2025 4:44 pm
ಅಫ್ಘಾನ್ ಮೇಲೆ ದಾಳಿ ನಡೆಸಿ 10 ಜನರನ್ನು ಕೊಂದ ಪಾಕಿಸ್ತಾನ; ತಾಲಿಬಾನ್​​ನಿಂದ ಪ್ರತೀಕಾರದ ಎಚ್ಚರಿಕೆ

ಪಾಕಿಸ್ತಾನದಿಂದ ಅಫ್ಘಾನಿಸ್ತಾನದ 3 ಪ್ರಾಂತ್ಯದ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ. ಕದನವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಮತ್ತೊಮ್ಮೆ ಅಫ್ಘಾನ್ ಮೇಲೆ ದಾಳಿ ನಡೆಸಿ, 9 ಮಕ್ಕಳು ಹಾಗೂ ಓರ್ವ ಮಹಿಳೆಯನ್ನು ಹತ್ಯೆ ಮಾಡಿದೆ. ಇದಕ್

25 Nov 2025 4:22 pm