ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಐವರು ಮಕ್ಕಳು ಸೇರಿ ಆರು ಮಂದಿ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಮೃತರಲ್ಲಿ ಆರು ತಿಂಗಳಿಗಿಂತ ಕಡಿಮ
ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸುಮಾರು 3.1 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾ
ಝಿಂಬಾಬ್ವೆ ತಂಡದ ಯುವ ದಾಂಡಿಗ ಬ್ರಿಯಾನ್ ಬೆನ್ನೆಟ್ ವಿಶ್ವಕಪ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು
ಸಮಂತಾ ರುತ್ ಪ್ರಭು ತಮ್ಮ ಎರಡನೇ ಮದುವೆ ಮತ್ತು ಹಿಂದಿನ ವಿಚ್ಛೇದನ ಕುರಿತು ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ ನಿಧಿಮೋರು ಜೊತೆಗಿನ ತಮ್ಮ ಸಂಬಂಧ ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರವೇ ಆರಂಭವಾಯಿ
ಬೆಂಗಳೂರಿನೊಂದಿಗೆ ಉಡುಪಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರ
T20 World Cup 2026: ಟಿ20 ವಿಶ್ವಕಪ್ನ ಮೊದಲ 4 ಮ್ಯಾಚ್ಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡವು ಝಿಂಬಾಬ್ವೆ ಹಾ್ಗೂ ವೆಸ್ಟ್ ಇಂಡೀಸ್ ವಿರುದ್ಧ ಗೆ
Shivamogga SSLC Student Murder: ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಸ್ಪೇಶಲ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಅದೇ ಬಡಾವಣೆಯ 9ನೇ ತರಗತಿ ಫೇಲ್ ಆಗಿರುವ ಬಾಲಕರು ಹಲ್ಲೆ ಮಾಡಿ ಕೊಲೆ
ಮಗಾ ನೀನು ಹೀಗೆ ರೈಲಿನಲ್ಲಿ ಚೆಲ್ಲಿದ್ರೆ ಯಾರು ಕ್ಲೀನ್ ಮಾಡ್ಬೇಕು, ನಾವು ಗಲೀಜು ಮಾಡಿದ್ದನ್ನು ನಾವೇ ಸ್ವಚ್ಛಗೊಳಿಸಬೇಕಲ್ವಾ ಎಂದು ಟ್ರಾವೆಲ್ ಬ್ಲಾಗರ್ ಸಮಲ್ ಎಂಬುವವರು ಮಗನಿಗೆ ಬುದ್ಧಿವಾದ ಹೇಳಿ, ಆತ ರೈಲಿನಲ್ಲಿ ಚೆಲ್ಲಿದ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26, 2026 ರಂದು ಉದಯಪುರದಲ್ಲಿ ಖಾಸಗಿಯಾಗಿ ನಡೆಯಲಿದೆ. ಐಷಾರಾಮಿ ಐಟಿಸಿ ಮೆಮೆಂಟೋಸ್ ರೆಸಾರ್ಟ್ನಲ್ಲಿ 100 ಆಪ್ತ ಅತಿಥಿಗಳೊಂದಿಗೆ ವಿವಾಹವು ಮೂರು ದಿನಗಳ ಕಾಲ ಜರುಗ
Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು, ಸಿಡಿಲು ಅಬ್ಬರಿಸಲಿದ್ದು 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾ
Zimbabwe vs West Indies: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಝಿಂಬಾ
The Wedding of VIROSH: ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಪ್ರೇಮಕಥೆ ಈಗ ಹೊಸ ತಿರುವು ಪಡೆದಿದೆ. ಸ್ನೇಹದಿಂದ ಶುರುವಾಗಿ ಪ್ರೀತಿಯಾಗಿ ಅರಳಿದ ಅವರ ಸಂಬಂಧ, ಹಲವು ವರ್ಷಗಳ ಗೌಪ್ಯತೆಯ ನಂತರ 'ವೀರೋಷ್' ಹೆಸರಿನೊಂದಿಗೆ ಮದುವೆಗೆ
ಲಕ್ನೋದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, NEET ಪರೀಕ್ಷೆಗಾಗಿ ತಂದೆ ನೀಡಿದ ಒತ್ತಡದಿಂದ ಬೇಸತ್ತ ಮಗ ತಂದೆಯನ್ನೇ ಗುಂಡಿಕ್ಕಿ ಕೊಂದು ದೇಹವನ್ನು ಛಿದ್ರಗೊಳಿಸಿದ್ದಾನೆ. ದೇಹದ ಭಾಗಗಳನ್ನು ಡ್ರಮ್ನಲ್ಲಿ ಬಚ್ಚಿಟ್ಟು, ಕೆಲವ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲ
ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಇದರ ವಿತರಣಾ ಹಕ್ಕುಗಳು ದೇಶ-ವಿದೇಶಗಳಲ್ಲಿ ದೊಡ್ಡ ದೊಡ್ಡ ಸಂಸ್ಥೆಗಳಿಗೆ ಮಾರಾಟವಾಗಿವೆ. ಕೆವಿಎನ್ ಪ್ರೊಡಕ್ಷನ್ಸ್ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ, ದ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 24, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ
Highest team scores in T20 World Cups: 2007ರ ಟಿ20 ವಿಶ್ವಕಪ್ನಲ್ಲಿ ಕೀನ್ಯಾ ವಿರುದ್ಧ ಶ್ರೀಲಂಕಾ ತಂಡವು 20 ಓವರ್ಗಳಲ್ಲಿ 260 ರನ್ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ವೆಸ್ಟ್ ಇಂಡೀಸ್ ತಂಡವು ಈ ದಾಖಲೆಯ ಸನಿಹಕ್ಕೆ ಬಂದರೂ ಕೊನೆಯ ಓವರ್ನಲ್ಲಿ 2 ಡ
Jharkhand Air Ambulance Crash: ಏರ್ ಅಂಬ್ಯುಲೆನ್ಸ್ ಅಪಘಾತಕ್ಕೀಡಾಗಿ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಂಚಿಯಿಂದ ಹೊರಟ ಸ್ವಲ್ಪ ಸಮಯದ ನಂತರ ವಿಮಾನವು ಸಿಮಾರಿಯಾ ಬಳಿ ಪತನಗೊಂ
ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ತೀವ್ರಗೊಂಡಿದ್ದು, 10.3 ಲಕ್ಷ ರೂ. ಮೌಲ್ಯದ 103 ಗ್ರಾಂ MDMA ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ಸಾಗಾಟ ಹಾಗೂ ಮಾರಾಟ ಮಾಡುವವರ ವಿರುದ್ಧ ಪೊಲೀಸರು ವ್ಯಾಪ
ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹ ಅಧಿಕೃತಗೊಂಡಿದ್ದು, ಸ್ವತಃ ರಶ್ಮಿಕಾ ಈ ವಿಷಯ ಖಚಿತಪಡಿಸಿದ್ದಾರೆ. 'ವಿರೋಶ್' ಜೋಡಿ ಉದಯಪುರದಲ್ಲಿ ಪ್ರೀ-ವೆಡ್ಡಿಂಗ್ ಆಚರಣೆಗಳಲ್ಲಿ ತೊಡಗಿಕೊಂಡಿದೆ. ಕುಟುಂಬದೊಂದಿಗೆ ವಾ
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಸಂಕೇತ್ ಕೊಲೆ ನಡೆದಿದೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆ ಬಳಿ ವಿದ್ಯಾರ್ಥಿಗಳ ನಡುವಿನ ಜಗಳ ಬಿಡಿಸಲು ಹೋದ ಸಂಕೇತ್ ಮೇಲೆ ಹಲ್ಲೆ ನಡೆದಿದ್ದು, ಎದೆಗೆ ಬಲವಾದ ಗುದ್ದಿದ ಪರಿಣಾಮ ಆತ ಮೃತಪಟ್ಟಿದ
ತ್ರಿಪುರಸುಂದರಿ ದೇವಿಗೆ ಅಷ್ಟೋತ್ತರ ಮಾಡಿಸಿದಲ್ಲಿ ಹಲವು ರೀತಿಯ ಶುಭ ಬೆಳವಣಿಗೆಗಳು ಆಗಲಿವೆ. ಅದು ಸಾಧ್ಯವಾಗದಿದ್ದಲ್ಲಿ ತ್ರಿಪುರಸುಂದರಿ ದೇವಿ ಸ್ತೋತ್ರದ ಶ್ರವಣವನ್ನಾದರೂ ಮಾಡಿಕೊಳ್ಳಿ.
ಸ್ಫಟಿಕದ ಮಾಲೆ ಧಾರಣೆ ಮಾಡುವುದರಿಂದ ಮಾನಸಿಕ- ದೈಹಿಕ ಒತ್ತಡಗಳು ದೂರವಾಗಲಿವೆ. ಕೆಲಸ- ಕಾರ್ಯಗಳಲ್ಲಿ ನಿರಾಸಕ್ತಿ ಕಾಡುತ್ತಾ ಇದ್ದಲ್ಲಿ ಅದರಿಂದಲೂ ಹೊರಗೆ ಬರುವುದಕ್ಕೆ ಅನುಗ್ರಹ ಆಗಲಿದೆ. ಒಂದು ವೇಳೆ ಆರ್ಥಿಕವಾಗಿಯೂ ಒತ್ತಡ ಇ
ಫೆಬ್ರವರಿ 24ರ ಇಂದಿನ ರಾಶಿ ಭವಿಷ್ಯದ ಸಂಪೂರ್ಣ ವಿವರ ಇಲ್ಲಿದೆ. ಎಲ್ಲಾ 12 ರಾಶಿಗಳಿಗೂ ಪ್ರೀತಿ, ವೃತ್ತಿ, ಹಣಕಾಸು ಮತ್ತು ಆರೋಗ್ಯದ ಕುರಿತು ವಿಶೇಷ ಒಳನೋಟಗಳನ್ನು ನೀಡಲಾಗಿದೆ. ನಿಮ್ಮ ದಿನವನ್ನು ಹೇಗೆ ಉತ್ತಮಗೊಳಿಸಬೇಕು, ಯಾವ ವಿಷ
ವೈರಲ್ ಆಗಿರುವ ವಿಡಿಯೋದ ಪ್ರಕಾರ, 8ನೇ ಮಹಡಿಯಲ್ಲಿ ವಾಸಿಸುತ್ತಿದ್ದ ಮಹಿಳೆಯ ಸೀರೆ 7ನೇ ಮಹಡಿಯ ಬಾಲ್ಕನಿಗೆ ಹಾರಿಹೋಗಿದೆ. ಅದನ್ನು ಮರಳಿ ಪಡೆಯಲು, ಅವರು ತಮ್ಮ ಮಗನನ್ನು ಮತ್ತೊಂದು ಸೀರೆಯ ಸಹಾಯದಿಂದ ನೇತು ಹಾಕಿದರು. ಅವರು ತಮ್ಮ ಮ
ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದಾನ ಮಾಡಲಾಗಿದೆ. ಈ ಬಗ್ಗೆ ಪುತ್ರ ಯುವ ರಾಜ್ಕುಮಾರ್ ಮಾತನಾಡಿದ್ದಾರೆ. ‘ರಾಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್
ಇಂದು ಒಡಿಶಾದಲ್ಲಿ ವಿಚಿತ್ರ ಘಟನೆಯೊಂದು ನಡೆದಿತ್ತು. ಮದುವೆಯಾಗಿ ಗಂಡನ ಮನೆಗೆ ಹೋಗುತ್ತಿದ್ದ ನವವಧು ಇದ್ದ ಕಾರಿಗೆ ಅಡ್ಡಹಾಕಿದ್ದ ಅಪರಿಚಿತರು ಆಕೆಯನ್ನು ಅಪಹರಣ ಮಾಡಿದ್ದರು. ಈ ಬಗ್ಗೆ ಪೊಲೀಸ್ ಕೇಸ್ ಕೂಡ ದಾಖಲಾಗಿತ್ತು. ಇದೀ
ತುಮಕೂರು ಜಿಲ್ಲೆಯ ಬೆಂಚೆ ಗೇಟ್ನ ಜಗದಂಬಾ ಜ್ಯುವೆಲರಿ ಶಾಪ್ನಲ್ಲಿ ನಡೆದ ಸಿನಿಮೀಯ ದರೋಡೆಯ ಸುಳಿವನ್ನು ಪೊಲೀಸರು ಭೇದಿಸಿದ್ದಾರೆ. ಮೆಣಸಿನಕಾಯಿ ಪುಡಿ ಎರಚಿ ಚಿನ್ನಾಭರಣ ದೋಚಿದ್ದ ನಾಲ್ವರು ಆರೋಪಿಗಳನ್ನು, ಸಾರ್ವಜನಿಕರ ಹಾ
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಫೆಬ್ರವರಿಯಲ್ಲೇ ಬಿಸಿಲಿನ ತೀವ್ರತೆ ಹೆಚ್ಚಿದ್ದು, ಜನರು ಕಲ್ಲಂಗಡಿ ಹಾಗೂ ಎಳನೀರಿನ ಮೊರೆ ಹೋಗಿದ್ದಾರೆ. ಎಳನೀರಿನ ಬೆಲೆ ಈಗಾಗಲೇ ಏರಿಕೆಯಾಗಿದ್ದು, ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಹವಾಮಾ
ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳನ್ನು ರಾಹುಲ್ ಗಾಂಧಿ ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ತುಂಬಾ ಪ್ರಬುದ್ಧರಾಗಿದ್ದಾರೆ. ರಾಹುಲ್ ಗಾಂಧಿ ಇಂಡಿಯ ಬ್ಲಾಕ್ನ ಅಧ್ಯಕ್ಷರಾಗಿ
ಕನ್ನಡ ಚಿತ್ರರಂಗದ ಹಿರಿಯ ನಟ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ‘ಇದನ್ನು ರಾಘವೇಂದ್ರ ಸ್ವಾಮ
ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ತಮ್ಮ ಇಂಡೋ-ಪೆಸಿಫಿಕ್ ಪ್ರವಾಸದ ಭಾಗವಾಗಿ ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಈ ಪ್ರವಾಸವು ಆಸ್ಟ್ರೇಲಿಯಾ ಮತ್ತು ಜ
ಇತ್ತೀಚಿನ ದಿನಗಳಲ್ಲಿ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದನ್ನು ಕಾಣಬಹುದು. ಹಾಗಾಗಿ ಈ ರೋಗಗಳನ್ನು ಹಗುರವಾಗಿ ಪರಿಗಣಿಸುವುದು ಅಪಾಯಕಾರಿಯಾಗಿದ್ದು ಮುಂದೊಂದು ದಿನ ಅದು ಕಿಡ್ನಿಯನ
ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (Karnataka Government) ವಿರುದ್ಧ ವೈದ್ಯರು ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರ (Str
ಲಕ್ನೋದ ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದಾರೆ. ಹಲವಾರು ಜನರು ಗಾಯಗೊಂಡಿದ್ದಾರೆ. ಪಂಜಾಬ್ನ ಲುಧಿಯಾನದಿಂದ ಬಿಹಾರದ ದರ್ಭಂಗಾಗೆ ಪ್ರಯಾಣಿಸುತ್ತಿದ್ದ ಡಬಲ್ ಡೆಕ
ಅಜಯ್ ರಾವ್, ಮಿಶಾ ನಾರಂಗ್, ರಂಗಾಯಣ ರಘು ಮುಂತಾದವರು ‘ಸರಳ ಸುಬ್ಬರಾವ್’ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. 1971ರ ಕಾಲಘಟ್ಟದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ ನಿರ್ದೇಶಕ ಮಂಜು ಸ್ವರಾಜ್. ನಟ ಅಜಯ್ ರಾವ
ಐವರ ಗುಂಪೊಂದು ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಕಲ್ಲಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದಿದೆ. ಕಿರಾತಕರು ಕ್ರೌರ್ಯವನ್ನು ವಿಡಿಯೋ ಕ
ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದ
ಆ ತಾಯಿಗೆ ನಾಲ್ವರು ಹೆಣ್ಣು ಮಕ್ಕಳು. ಅವರವರ ಪತಿ ಮನೆಯಲ್ಲಿದ್ದರು. ಹೀಗಾಗಿ 64 ವರ್ಷ ವರ್ಷದ ವೃದ್ಧೆ ತನ್ನ ಸ್ವಗ್ರಾಮದಲ್ಲಿ ಒಬ್ಬಳೇ ವಾಸವಿದ್ದಳು. ಆದ್ರ, ಬೆಳಿಗ್ಗೆ ಹೊರಗೆ ಬರಲಿಲ್ಲ. ಮೇಲಾಗಿ ಮನೆಯ ಬಾಗಿಲು ಸಹ ಓಪನ್ ಇತ್ತು. ಆದರ
ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭ
ಹುಬ್ಬಳ್ಳಿಯಲ್ಲಿ ನಡೆಯಲಿರುವ 2025-26ರ ರಣಜಿ ಟ್ರೋಫಿ ಫೈನಲ್ ಪಂದ್ಯವು ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳಿಗೆ ಬಹಳ ಮುಖ್ಯ ಪಂದ್ಯವಾಗಿದೆ. ಕರ್ನಾಟಕ 11 ವರ್ಷಗಳ ನಂತರ ಫೈನಲ್ ತಲುಪಿದರೆ, ಜಮ್ಮು ಕಾಶ್ಮೀರ ಮೊದಲ ಬಾರಿಗೆ ಫೈನಲ್
ಸಮಾಜ ಎಷ್ಟೇ ಬದಲಾಗಿದ್ದರೂ ಜಾತಿ ಪದ್ಧತಿ ಮಾತ್ರ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ತೆಲಂಗಾಣದ ಜಾತ್ರೆಯೊಂದರಲ್ಲಿ ಜಾತಿಯ ಕಾರಣದಿಂದ ಮಹಿಳೆಯರ ಕೂದಲನ್ನು ಎಳೆದು, ಕೋಲಿನಿಂದ ಹೊಡೆದು ಹಿಂಸೆ ನೀಡಲಾಗಿದೆ. ಈ ಸಂಘರ್ಷ
ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರ ಒಬ್ಬ ವ್ಯಕ್ತಿ ಸಾಧನೆಯ ಹಾದಿಯನ್ನು ಏರಲು, ಶ್ರೀಮಂತಿಕೆಯನ್ನು ಗಳಿಸಲು ಏನೆಲ್ಲಾ ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಿರುವಂತೆ, ಒಂದಷ್ಟು ವಿಚಾರಗಳ ಬಗ್ಗೆ ಪ್ರತಿಯೊಬ್ಬರೂ ಜಾಗರೂಕರಾಗ
ಖ್ಯಾತ ನಟಿ ಕೃತಿ ಸನನ್ ಅವರು ಪ್ರೀತಿ ಪ್ರೇಮದ ಕಾರಣದಿಂದ ಈಗ ಸುದ್ದಿ ಆಗುತ್ತಿದ್ದಾರೆ. ಕಬೀರ್ ಬಹಿಯಾ ಜೊತೆ ಕೃತಿ ಸನನ್ ಅವರು ಕೈ ಕೈ ಹಿಡಿದು ಓಡಾಡುತ್ತಿರುವುದು ಕಾಣಿಸಿದೆ. ಆದರೆ ಈ ರಿಲೇಷನ್ಶಿಪ್ ಬಗ್ಗೆ ಕೃತಿ ಸನನ್ ಅವರು ಇನ
vXglobal the trusted immigration and work permit consultancy of GCC and India: ಭಾರತ ಹಾಗೂ ಗಲ್ಫ್ ದೇಶಗಳಲ್ಲಿರುವ ವಿಎಕ್ಸ್ ಗ್ಲೋಬಲ್ ವಿಶ್ವದ ಪ್ರಮುಖ ಇಮೈಗ್ರೇಶನ್ ಮತ್ತು ವರ್ಕ್ ಪರ್ಮಿಟ್ ಕನ್ಸಲ್ಟೆನ್ಸಿ ಕಪನಿಗಳಲ್ಲಿ ಒಂದೆನಿಸಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್,
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾದಗಿರಿಯಲ್ಲಿ ಗಾಂಧಿ ಭಾರತದ ರಾಷ್ಟ್ರಪಿತರಲ್ಲ, ಪಾಕಿಸ್ತಾನದವರು ಎಂದಿದ್ದಾರೆ. ನೆಹರೂ ಮೊದಲ ಪ್ರಧಾನಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಮೊದಲ PM ಆಗಿದ್ದರು ಎಂದು ವಾದಿಸಿದ್ದಾರೆ. ಶಾಸಕ ಬಸ
ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮೀರಿದ ಔಷಧಿಗಳನ್ನು ವಿತರಿಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದರೆ ಚಿಕಿತ್ಸೆಗೆ ಬಂದ ರೋಗಿಗಳನ್ನು ವೈದ್ಯರು ಹೊರಹಾಕಿ, ಗೂಂಡಾಗಳಂತೆ ವರ್ತ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಹೊಸ ಜೀವನ ಆರಂಭಿಸುತ್ತಿದ್ದಾರೆ. ಕಳೆದ 8 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದ ಈ ಜೋಡಿ ಈಗ ಹಸೆಮಣೆ ಏರಲು ಸಜ್ಜಾಗಿದೆ. ವಯಸ್ಸಿನ ಅಂತರ ಇದ್ದರೂ ಕೂಡ ಅವರ ಪ್ರೀತಿಗೆ ಅದು ಅಡ್ಡಿ ಆ
ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಕಾವು ಶರಣರ ನಾಡಲ್ಲಿ ಇನ್ನೂ ಆರಿಲ್ಲ. ಬಾಗಲಕೋಟೆ ಸದ್ಯ ಬೂದಿ ಮುಚ್ಚಿದ ಕೆಂಡವಾಗಿದೆ. ಈ ಮಧ್ಯೆ ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಮುಂದಾಗಿವೆ. ಆದರೆ ಯಾವುದೇ ಪ್ರತಿಭಟನೆಗೆ ಅ
ಚಳಿಗಾಲವಿರಲಿ, ಬೇಸಿಗೆಯಿರಲಿ, ಮಳೆಗಾಲವಿರಲಿ ಕೆಲವರಂತೂ ದೇಹ ತುಂಬಾನೇ ರಿಲ್ಯಾಕ್ಸ್ ಆಗುತ್ತೆ ಅನ್ನೋ ಕಾರಣಕ್ಕೆ ಪ್ರತಿನಿತ್ಯ ಅತಿಯಾದ ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಹೀಗೆ ಸುಡು ಬಿಸಿ ನೀರಿನಲ್ಲಿ ಸ್ನಾನ ಮಾಡುವು
ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ, ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 34 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸ
ತರಕಾರಿಗಳು ಆರೋಗ್ಯಕ್ಕೆ ಪ್ರಯೋಜನದ ಜೊತೆಗೆ ಕೆಲವು ಅಡ್ಡ ಪರಿಣಾಮವನ್ನೂ ಉಂಟು ಮಾಡುತ್ತವೆ. ಹೌದು... ಕರ್ನಾಟಕ ತರಕಾರಿಗಳಲ್ಲಿ ಭಾರೀ ಲೋಹ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದ್ದು, ಹಿಂದಿನ ವರದಿಯು ಮತ್ತೊಮ್ಮೆ ದೃಢಪಟ್ಟಿದೆ. CPCB
ಮಣಿರತ್ನಂ ನಿರ್ದೇಶನದ ಸಿನಿಮಾ ಎಂದರೆ ಸಹಜವಾಗಿಯೇ ಪ್ರೇಕ್ಷಕರಲ್ಲಿ ಕೌತುಕ ಮೂಡುತ್ತದೆ. ಅವರ ಹೊಸ ಸಿನಿಮಾದಲ್ಲಿ ವಿಜಯ್ ಸೇತುಪತಿ ಮತ್ತು ಸಾಯಿ ಪಲ್ಲವಿ ಅವರು ಜೋಡಿ ಆಗಲಿದ್ದಾರೆ. ಈ ಮೊದಲು ಧನುಷ್ ಅವರಿಗೆ ಈ ಕಥೆ ಹೇಳಲಾಗಿತ್ತ
ಮಾರ್ಚ್ 2026 ತುಲಾ ರಾಶಿಯವರಿಗೆ ಅದೃಷ್ಟದ ತಿಂಗಳು. ಗುರು, ಶನಿ, ಶುಕ್ರ ದಶೆಗಳ ಪ್ರಭಾವದಿಂದ ಆರ್ಥಿಕ ಲಾಭ, ಉನ್ನತ ಶಿಕ್ಷಣ, ವಿದೇಶ ಪ್ರಯಾಣ, ಸಾಲ ಮುಕ್ತಿ ಮತ್ತು ಕಾನೂನು ಜಯ ಪ್ರಾಪ್ತಿಯಾಗಲಿದೆ. ನೂತನ ವಾಹನ, ಆಭರಣ ಖರೀದಿ ಹಾಗೂ ಕುಟು
Sam Altman says on new ideas and secrecy:ನಿಮ್ಮಲ್ಲಿ ಹೊಸ ಐಡಿಯಾ ಇದೆ ಎಂದು ಯಾರೂ ಬಹಳ ದಿನ ಕೊಂಡಾಡುವುದಿಲ್ಲ. ಐಡಿಯಾವನ್ನು ಸರಿಯಾಗಿ ಎಕ್ಸಿಕ್ಯೂಟ್ ಮಾಡುವವನೇ ಯಶಸ್ಸು ಗಳಿಸೋದು. ಹಾಗಂತ ಓಪನ್ಎಐ ಸಿಇಒ ಸ್ಯಾಮ್ ಆಲ್ಟ್ಮ್ಯಾನ್ ಹೇಳುತ್ತಾರೆ. ಹೊಸ
ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ನಾಳೆ ಕೊಪ್ಪಳ ಬಂದ್ಗೆ ಕರೆ ನೀಡಲಾಗಿದೆ. ಈ ಸ್ವಯಂಪ್ರೇರಿತ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಖ
ಮಾರ್ಚ್ 2024 ಕನ್ಯಾ ರಾಶಿಯವರಿಗೆ ಸವಾಲು ಮತ್ತು ಅವಕಾಶಗಳ ಮಿಶ್ರಣವಾಗಿದೆ. ಬುಧನ ಅನುಗ್ರಹದಿಂದ ವೃತ್ತಿಯಲ್ಲಿ ಯಶಸ್ಸು, ಶುಕ್ರನಿಂದ ಆರ್ಥಿಕ ಲಾಭ ಸಿಗಲಿದೆ. ಆದರೆ ಶನಿ ಮತ್ತು ಕೇತುಗಳ ಪ್ರಭಾವದಿಂದ ವಿಳಂಬ, ಹೆಚ್ಚುವರಿ ಖರ್ಚು ಮತ
17 ಬಾರಿ ತಪ್ಪಿಸಿಕೊಂಡ ಸೈಫುಲ್ಲಾ ಸೇರಿದಂತೆ ಕಳೆದ 1 ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 7 ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಲಾಗಿದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಗೆಲುವು ದೊರೆತಿದೆ. ಭದ್ರತಾ ಪ
ತುಮಕೂರಿನಲ್ಲಿ ಹೊರರಾಜ್ಯದ ಗ್ಯಾಂಗ್ವೊಂದು ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ಜ್ಯುವೆಲರಿ ಶಾಪ್ ದರೋಡೆ ಮಾಡಿರುವಂತಹ ಘಟನೆ ನಡೆದಿದೆ. ಜ್ಯುವೆಲರಿ ಶಾಪ್ಗೆ ನುಗ್ಗಿ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ ಮೌಲ್
ಧಾರ್ಮಿಕ ಕಾರ್ಯಕ್ರಮ ಅಥವಾ ಉತ್ಸವಗಳ ವೇಳೆ ಸಂಭ್ರಮದ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಆಯುಧಗಳನ್ನು ಬಳಸಿ ಶಕ್ತಿ ಪ್ರದರ್ಶನ ಮಾಡುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಅಂತಹದ್ದೇ ಒಂದು ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪ
ಇಳಿ ವಯಸ್ಸಿನಲ್ಲಿ ತಾವೇ ದುಡಿದು ತಿನ್ನುವವರನ್ನು ನೋಡುವಾಗ ನಿಜಕ್ಕೂ ಖುಷಿ ಎನಿಸುತ್ತದೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ವೃದ್ಧೆ. ರಸ್ತೆ ಬದಿಯಲ್ಲಿ ಕಾರನ್ನು ತೊಳೆಯುವ ಕಾಯಕವನ್ನು ನಂಬಿ ಬದುಕುತ್ತಿರುವ ಈ ಅಜ್ಜಿಯ ಮೊಗದ
ಹುಬ್ಬಳ್ಳಿಯಲ್ಲಿ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್ ಎಂಜಿನಿಯರ್ ಕಚೇರಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. 16 ರೈತರಿಂದ ಸ್ವಾಧೀನಪಡಿಸಿಕೊಂಡ 12.5 ಎಕರೆ ಭೂಮಿಗೆ ಸೂಕ್ತ ಪರಿಹಾರ ನೀಡಲು ರೈಲ್ವೆ ಇಲಾಖೆ ವಿಫಲ
ಮಾರ್ಚ್ 19ರಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಿಡುಗಡೆ ಆಗಲಿವೆ. ಈ ಎರಡೂ ಚಿತ್ರಗಳು ಜನಮನ ಗೆಲ್ಲಲು ಸಫಲವಾದರೆ ದೊಡ್ಡ ಸಿನಿ ಹಬ್ಬ ನಡೆಯಲಿದೆ. ಎರಡೂ ಸಿನಿಮಾ ಸೇರಿಸಿ ಒಟ್ಟು 10 ಕೋಟಿ ಜನರು ಚಿತ್ರಮಂದಿರಕ್ಕೆ ಬರು
ಪ್ರತಿ ಮನೆಯಲ್ಲೂ ಸಹ ಪಾತ್ರೆ ತೊಳೆಯಲು ಸ್ಪಾಂಜ್, ಸ್ಕಬ್ಬರ್ಗಳನ್ನು ಬಳಸುತ್ತಾರೆ. ಹೆಚ್ಚಿನ ಜನರು ಒಂದೇ ಸ್ಪಾಂಜ್ ಅನ್ನು ತಿಂಗಳುಗಟ್ಟಲೆ ಬಳಸುತ್ತಾರೆ. ನೀವು ಕೂಡ ಹೀಗೆಯೇ ಮಾಡ್ತೀರಾ? ಈ ಒಂದು ಸಣ್ಣ ತಪ್ಪು ಆರೋಗ್ಯದ ಮೇಲೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ದರೋಡೆ ನಡೆದಿದೆ. ರೈಡ್ ಮಾಡುವ ನೆಪದಲ್ಲಿ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು ಬರೋಬ್ಬರಿ 24 ಲಕ್ಷ ರೂ ದೋಚಿ ಖದೀಮರು ಪರಾರಿಯಾಗಿದ್ದ
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್ನ ಮನ್ರೇಗಾ ಬಚಾವ್ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾ
Gurugram pips Mumbai to become India's largest market for ultra luxury homes: 2025ರ ಕ್ಯಾಲಂಡರ್ ವರ್ಷದಲ್ಲಿ 10 ಕೋಟಿ ರೂಗೂ ಅಧಿಕ ಮೌಲ್ಯದ ಐಷಾರಾಮಿ ಮನೆಗಳು ಅತಿಹೆಚ್ಚು ಮಾರಾಟ ಕಂಡಿದ್ದು ಗುರುಗ್ರಾಮ್. ಇಷ್ಟು ವರ್ಷ ನಂಬರ್ ಒನ್ ಸ್ಥಾನದಲ್ಲಿದ್ದ ಮುಂಬೈ ಅನ್ನು ಹರ್ಯಾಣದ ಈ
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಬಿಕ್ಕಟ್ಟು ಜೋರಾಗಿದೆ. ಈ ಅಧಿಕಾರ ಹಸ್ತಾಂತರದ ನಡುವೆ ಸಂಪುಟ ಪುನಾರಚನೆ ಕೂಗು ಕೇಳಿಬಂದಿದೆ. ಈ ಸಂಬಂಧ ಕೆಲ ಶ
ಗುರುಗ್ರಾಮದಲ್ಲಿ ಲಿವ್-ಇನ್ ಸಂಬಂಧದ ಭೀಕರ ಘಟನೆ ನಡೆದಿದೆ. ಯುವತಿಯ ಮೇಲೆ ದೈಹಿಕ ದೌರ್ಜನ್ಯ ಎಸಗಿ, ಕೊಲೆ ಬೆದರಿಕೆ ಹಾಕಿದ ಸಂಗಾತಿ. ಮಹಾನಗರಗಳಲ್ಲಿ ಹೆಚ್ಚುತ್ತಿರುವ ಇಂತಹ ಸಂಬಂಧಗಳ ಅಪಾಯವನ್ನು ಈ ಲೇಖನ ಎತ್ತಿ ತೋರಿಸುತ್ತದೆ.
ಚೀನಾದ ಯುನಾನ್ ಪ್ರಾಂತ್ಯದಲ್ಲಿ ಕಂಡುಬರುವ ಲ್ಯಾನ್ಮಾವೋ ಏಷ್ಯಾಟಿಕಾ ಅಣಬೆ, ಬೇಯಿಸದೆ ತಿಂದರೆ ಭ್ರಮೆಗಳನ್ನು ಹುಟ್ಟಿಸುತ್ತದೆ. ಈ ಅಣಬೆ ಮುಟ್ಟಿದರೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಸಂಶೋಧಕ ಕಾಲಿನ್ ಡೊಮೋರ್ ಇದರ ಅಪಾಯಕಾರಿ
ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕಾಂಗ್ರೆಸ್ನಲ್ಲಿರುವ ಕೆಲವು ಹಿರಿಯ ನಾಯಕರೇ ನುಂಗಲಾರದ ತುಪ್ಪವಾಗಿದ್ದಾರೆ. ಶಶಿ ತರೂರ್, ಮಣಿಶಂಕರ್ ಅಯ್ಯರ್ ರೀತಿಯ ಹಿರಿಯ ಕಾಂಗ್ರೆಸ್ ನಾಯಕರು ಈಗಿನ ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಆಗಾಗ
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಉದ್ಘಾಟನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. 2024ರೊಳಗೆ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಕುಂಟುತ್ತಾ ಸಾಗಲು ಎದುರಾಗಿರುವ ಭೂಸ್ವಾಧೀನ, ಅರಣ್ಯ ಅನುಮತಿ ಹಾಗೂ ಹಣಕಾಸು ಸಮಸ್ಯೆಗಳು ಪ
ತುಮಕೂರು ಜಿಲ್ಲೆಯ ತುರುವೇಕೆರೆ ಬಿಇಒ ಕಚೇರಿಯಲ್ಲಿ ಎಫ್ಡಿಎ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಓರ್ವ ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ಕೊನೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದು, ಅವರಿಗೆ ನ್ಯಾಯಾಲಯದಿಂದ ಸಣ್ಣ ರಿಲೀಫ್ ಸಿಕ್ಕಿದೆ. ಅಮಾನತುಗೊಂಡಿದ್ದ ಅವರ ಗನ್ ಲೈಸೆನ್ಸ್ಗೆ ಹೈಕೋರ್ಟ್ ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದೆ. ದರ್ಶನ್ ಪ
ದೆಹಲಿಯ ಕೆಂಪುಕೋಟೆ, ಸಚಿವಾಲಯ ಹಾಗೂ ವಿಧಾನಸಭೆಗೆ ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಬಂದ ಈ ಸಂದೇಶದ ಬೆನ್ನಲ್ಲೇ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದು, ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಲಷ
Finance Minister Nirmala Sitharaman speaks after RBI central committee meeting: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಜನವರಿ ತಿಂಗಳಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದವು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆ ಪರಿ ಚಿನ್ನದ ಬೆಲೆ ಏರಿಕೆಗೆ ಪ್ರಮು
ಬೆಂಗಳೂರಿನಲ್ಲಿ ಜೀವನ ನಿರ್ವಹಣೆ ಎಷ್ಟು ದುಬಾರಿ ಎಂಬುದಕ್ಕೆ ವ್ಯಕ್ತಿಯೊಬ್ಬರ ಬಜೆಟ್ ವೈರಲ್ ಆಗಿದೆ. ಅಭಿಷೇಕ್ ಸಿಂಗ್ ಎಂಬುವವರು ತಿಂಗಳಿಗೆ 70,000 ರೂ. ಖರ್ಚು ಮಾಡಿ ಆರಾಮದಾಯಕ ಜೀವನ ನಡೆಸುತ್ತಿರುವುದಾಗಿ X ನಲ್ಲಿ ಹಂಚಿಕೊಂಡಿದ
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ
ಕರ್ನಾಟಕದಲ್ಲಿ ಪ್ರತಿದಿನ 31 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, 86 ಮಂದಿ ಗಾಯಗೊಳ್ಳುತ್ತಿದ್ದಾರೆ. 2025ರಲ್ಲಿ 10 ಸಾವಿರಕ್ಕೂ ಅಧಿಕ ಸಾವುಗಳು ಸಂಭವಿಸಿದ್ದು, ಬೆಂಗಳೂರು, ಬೆಳಗಾವಿ, ತುಮಕೂರು ಜಿಲ್ಲೆಗಳಲ್ಲಿ ಅತಿ
ಹಳ್ಳಿಯಲ್ಲಿ ಬೆಳೆಯುವ ಮಕ್ಕಳಿಗೆ ಕೇಳಿದ್ದೆಲ್ಲವು ಸಿಗುವುದಿಲ್ಲ. ಆದರೆ ನಗರ ಪ್ರದೇಶದ ಮಕ್ಕಳಿಗೆ ಏನು ಕೊರತೆಯಾಗದಂತೆ ಹೆತ್ತವರು ನೋಡಿಕೊಳ್ಳುತ್ತಾರೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಹೌದು, ಮೇವಿನ ಹ
ಆನ್ಲೈನ್ ಗೇಮ್ ಚಟಕ್ಕೆ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ದಾವಣಗೆರೆಯ ನ್ಯಾಮತಿ ತಾಲೂಕಿನಲ್ಲಿ ವೃದ್ಧೆ ಕಮಲಮ್ಮ ಎಂಬವರನ್ನು ಹತ್ಯೆ ಮಾಡಿ, 8.44 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಸದ್ಯ ಪೊಲೀಸ
T20 World Cup 2026: ಟಿ20 ವಿಶ್ವಕಪ್ನ ಮೊದಲ 4 ಮ್ಯಾಚ್ಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡವು ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್
ಈ ಕೋತಿ ಮರಿ ಹುಟ್ಟಿನಿಂದಲೇ ಒಬ್ಬಂಟಿ, ಅದು ತೂಕ ಕಡಿಮೆ ಇದ್ದಿದ್ದರಿಂದ ತಾಯಿಗೂ ಅದನ್ನು ಸಾಕಲು ತಿಳಿಯದೆ ಬಿಟ್ಟು ಹೋಗಿತ್ತು. ಜಪಾನ್ನ ಮೃಗಾಲಯದಲ್ಲಿ ಅದನ್ನು ಬಿಡಲಾಗಿತ್ತು. ಆದರೆ ಅದಕ್ಕೆ ಸ್ನೇಹಿತರು ಯಾರೂ ಇರಲಿಲ್ಲ, ಕೋತೊ
ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುರೇಶ್ ಮತ್ತು ಆದಿತ್ ಮಧುಕಿರಣ್ ಮೇಲೆ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಫೆಬ್ರವರಿ 18ರಂದು ಈ ಘಟನೆ ನಡೆದಿದ್ದು, ಮೂಗು ಮತ್ತು ಕಪ
ಮಾರ್ಚ್ 19ರಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಸೆಣಸಲಿವೆ. ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ‘ಧುರಂಧರ್ 2’ ಗಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್ಗಳು ಸಿಗುವ ಸಾಧ್ಯತೆಯಿದೆ. ಯಶ್ ಕಥೆ
IDFC First Bank's Rs 590 fraud case: company shares hit 20pc lower circuit: ಐಡಿಎಫ್ಸಿ ಫಸ್ಟ್ ಬ್ಯಾಂಕ್ನ ಷೇರುಗಳು ಸೋಮವಾರ ಶೇ. 20ರಷ್ಟು ಬೆಲೆ ಕಳೆದುಕೊಂಡಿವೆ. ಹೂಡಿಕೆದಾರರು ಷೇರುಗಳನ್ನು ಮಾರಲು ಮುಗಿಬೀಳುತ್ತಿದ್ದಾರೆ. ಬ್ಯಾಂಕ್ನ ಚಂಡೀಗಡ ಬ್ರ್ಯಾಂಚ್ನಲ್ಲಿ ಒ
T20 World Cup 2026: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಮ್ಯಾಚ್ಗಳಲ್ಲಿ ಭಾರತ ತಂಡ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಸೋತಿರುವುದು ಸೌತ್ ಆಫ್ರಿಕಾ ವಿರುದ್ಧ ಮಾತ್ರ. ಈ ಸೋಲಿನ ಹೊರತಾಗಿಯೂ ಭಾರತ
ನೈಋತ್ಯ ರೈಲ್ವೆಯ ಬೆಂಗಳೂರು-ಗೋವಾ ವಂದೇ ಭಾರತ್ ರೈಲು 13 ಗಂಟೆ ಪ್ರಯಾಣಿಸುವ ಅಂದಾಜು ಸಮಯದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಇದು ಪ್ರೀಮಿಯಂ ರೈಲಿಗೆ ದೀರ್ಘ ಸಮಯ. ಪ್ರಯಾಣಿಕರಿಗೆ ಅನುಕೂಲವಾಗಲು ಪ್ರಯಾಣದ ಸಮಯವನ್ನು 11 ಗಂಟೆಯ
ರಸ್ತೆ ಬದಿ ತಾವು ಕಸ ಹಾಕಿದ್ರೆ ದಂಡ ಬೀಳುತ್ತೆ ಎಂದು ವ್ಯಕ್ತಿಯೊಬ್ಬ ನಾಯಿಗೆ ಕಸ ಎಸೆಯುವ ಟ್ರೈನಿಂಗ್ ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಆದರೆ ವಿಪರ್ಯಾವೆಂಸದರೆ ಟ್ರೈನಿಂಗ್ ಕೊಟ್ಟಿದ್ದು, ಡಸ್ಟ್ಬಿನ್ ಒಳಗೆ ಕಸ ಹಾಕುವು
ಹೋರಾಟಗಾರ ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ಗೆ ಸ್ಪೋಟಕ ತಿರುವು ಸಿಕ್ಕಿದೆ. ಚಿನ್ನದ ಉದ್ಯಮಿ ವಿನೋದ್ ಮತ್ತು ಮುಡಾ ಮಾಜಿ ಆಯುಕ್ತ ನಟೇಶ್ ಸೇರಿ ಸ್ನೇಹಮಯಿ ಕೃಷ್ಣರನ್ನು ಸಿಲುಕಿಸಲು ಪಕ್ಕಾ ಪ್ಲಾನ್ ಮಾಡಿದ್ದಾರಾ ಎಂಬ ಸಂಶಯ ಸಿಸ

23 C