ಈ ಮೊದಲು ರಕ್ಷಿತಾ ಶೆಟ್ಟಿಯನ್ನು ಅಶ್ವಿನಿ ಗೌಡ ಟಾರ್ಗೆಟ್ ಮಾಡಿದ್ದರು. ಈಗ ರಾಶಿಕಾ ಅವರು ಅದೇ ಕೆಲಸ ಮಾಡಿದ್ದಾರೆ. ರಾಶಿಕಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಈ ವಾರ ನಡೆದುಕೊಂಡ ರೀತಿಯ ಬಗ್ಗೆ ವೀಕ್ಷಕರಿಗೆ ಅಸಮಾಧಾನ ಇದೆ. ‘
ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧಿಕಾರಿಗಳು ಮಾಡುವ ಎಡವಟ್ಟುಗಳು ಒಂದಲ್ಲ ಎರಡಲ್ಲ, ಯಾವ ಕೆಲಸವನ್ನು ಸರಿಯಾಗಿ ಮಾಡುವುದಿಲ್ಲ. ಮಾಡೋದೆಲ್ಲಾ ಅವೈಜ್ಞಾನಿಕ ಕಾಮಗಾರಿಗಳೇ. ಹೌದು..ಬೆಂಗಳೂರಿನ ನಗರದಲ್ಲಿ ಹಲವೆಡೆ ವೈಟ್ ಟ
ಮೀನುಗಾರರು ಮೀನಿಗಾಗಿ ಬಲೆ ಬೀಸಿದಾಗ, ಯಾವುದೇ ಬೆಲೆಬಾಳುವ ವಸ್ತುಗಳು ಸಿಕ್ಕರೆ ಅವರು ತುಂಬಾ ಸಂತೋಷಪಡುತ್ತಾರೆ. ಆದರೆ ಇಲ್ಲಿ ಅವರಿಗೆ ಭಯಾನಕ ಅನುಭವವಾಯಿತು. ಒಳ್ಳೆಯ ಮೀನು ಹಿಡಿಯುವ ನಿರೀಕ್ಷೆಯ ಬದಲು, ಅವರಿಗೆ ಅನಿರೀಕ್ಷಿತ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಪುನರ್ವಸತಿ ಕೇಂದ್ರದಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಏಕಾಏಕಿ ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು
Asia Cup Rising Stars Schedule: ಟ್ರೋಫಿ ವಿವಾದದ ನಡುವೆಯೇ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಚಾಂಪಿಯನ್ಶಿಪ್ ವೇಳಾಪಟ್ಟಿ ಪ್ರಕಟಗೊಂಡಿದೆ. ನವೆಂಬರ್ 14 ರಿಂದ 23 ರವರೆಗೆ ಕತಾರ್ನಲ್ಲಿ ನಡೆಯುವ ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ನ
ಡಾರ್ಲಿಂಗ್ ಕೃಷ್ಣ ಮತ್ತು ನಿರ್ದೇಶಕ ಶಶಾಂಕ್ ಕಾಂಬಿನೇಷನ್ನಲ್ಲಿ ಬಂದಿರುವ ‘ಬ್ರ್ಯಾಟ್’ ಸಿನಿಮಾ ಅ.31ರಂದು ಬಿಡುಗಡೆ ಆಗಿದೆ. ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿರುವುದಕ್ಕೆ ಶಶಾಂಕ್ ಮತ್ತು ಕೃಷ್ಣ ಖುಷಿ ಆಗಿದ್ದಾರೆ. ಮಾ
ಭೂಮಿ ಶೆಟ್ಟಿ ನಟಿಸುತ್ತಿರುವ ‘ಮಹಾಕಾಳಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ. ‘ಹನುಮಾನ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಈ ಸಿನಿಮಾಗೆ ಕಥೆ ಬರೆದಿರುವುದು ವಿಶೇಷ. ‘ಮಹಾಕಾಳಿ’ ಚ
ಮಂಗಳಮುಖಿಯರ ಗ್ಯಾಂಗ್ ತಮ್ಮ ಜೊತೆಗಾತಿಯನ್ನು ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವಿರಾಟ್ ನಗರದಲ್ಲಿ ನಡೆದಿದೆ. ಸುಕನ್ಯಾ ಎಂಬ ಮಂಗಳಮುಖಿಯ ತಲೆಬೋಳಿಸಿ ಹಲ್ಲೆ ಮಾಡಿ ವಿಕೃತ
ಕರ್ನಾಟಕದಲ್ಲಿ ಸೆಪ್ಟೆಂಬರ್ 22ರಂದು ಆರಂಭವಾದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಇಂದು ಮುಕ್ತಾಯಗೊಂಡಿದೆ. ಈವರೆಗೆ ಶೇ.97.51ರಷ್ಟು (ಜಿಬಿಎ ಹೊರತುಪಡಿಸಿ) ಕಾರ್ಯ ಪೂರ್ಣಗೊಂಡಿದ್ದು, ಜಿಬಿಎ ವ್ಯಾಪ್ತಿಯಲ್ಲಿ
ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ವೋಟ್ ಚೋರಿ ಆರೋಪದ ಪ್ರಕರಣದಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ಗೆ ಸಿಸಿಹೆಚ್ 82ರ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಶಶಾಂಕ್ ನಿರ್ದೇಶನ ಮಾಡಿರುವ ‘ಬ್ರ್ಯಾಟ್’ ಸಿನಿಮಾದಲ್ಲಿ ಕ್ರಿಕೆಟ್ ಮತ್ತು ಬೆಟ್ಟಿಂಗ್ ಕುರಿತ ಕಥೆ ತೋರಿಸಲಾಗಿದೆ. ‘ಕುಟುಂಬದ ಸದಸ್ಯರ ಜೊತೆ ಬಂದು ನಮ್ಮ ಚಿತ್ರವನ್ನು ನೋಡಿ’ ಎಂದು ಡಾರ್ಲಿಂಗ್ ಕೃಷ್ಣ ಅವರು ಹೇಳಿದ್ದಾರೆ. ಪೇ
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಐಷಾರಾಮಿ ಬಂಗಲೆ ಶೀಷ್ ಮಹಲ್ ವಿವಾದದ ಬಳಿಕ ಇದೀಗ ಛತ್ತೀಸ್ಗಢದಲ್ಲಿ ಕೂಡ ಅದೇ ರೀತಿಯ ಬಂಗಲೆಯನ್ನು ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಂಜಾಬ್ ಸರ್ಕಾರವ
ನವೆಂಬರ್ ಮಾಸದಲ್ಲಿ ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಸಂಖ್ಯಾಶಾಸ್ತ್ರದ ಭವಿಷ್ಯವನ್ನು ಇಲ್ಲಿ ತಿಳಿಯಿರಿ. ನಿಮ್ಮ ಜನ್ಮಸಂಖ್ಯೆಯನ್ನು ಹೇಗೆ ಲೆಕ್ಕ ಹಾಕಬೇಕೆಂದು ಮಾಹಿತಿ ನೀಡಿ, ನಂತರ ಪ್ರತಿಯೊಂದು ಜನ್ಮಸಂಖ್ಯೆಗೆ ಸಂಬಂಧಿಸ
Stock investment tips: ಷೇರು ಮಾರುಕಟ್ಟೆಯಲ್ಲಿ ಇರುವ ಸಾವಿರಾರು ಷೇರುಗಳಲ್ಲಿ ಯಾವುದರಲ್ಲಿ ಹೂಡಿಕೆ ಮಾಡಬೇಕು ಎಂಬುದು ಗೊಂದಲ ತರುವ ಸಂಗತಿ. ಹೂಡಿಕೆಗೆ ಷೇರುಗಳನ್ನು ಆಯ್ದುಕೊಳ್ಳಲು ಯಾವ ಮಾನದಂಡಗಳನ್ನು ಅನುಸರಿಸಬೇಕು? ಕಂಪನಿಯ ಆದಾಯ, ಲಾ
India vs South Africa Women's World Cup Final 2025: 2025ರ ಮಹಿಳಾ ವಿಶ್ವಕಪ್ ಫೈನಲ್ಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸಜ್ಜಾಗಿವೆ. ಸೆಮಿಫೈನಲ್ನಲ್ಲಿ ಭಾರತ ಬಲಿಷ್ಠ ಆಸ್ಟ್ರೇಲಿಯಾವನ್ನು, ದಕ್ಷಿಣ ಆಫ್ರಿಕಾ ಇಂಗ್ಲೆಂಡ್ ತಂಡವನ್ನು ಸೋಲಿಸಿವೆ. ನವ
ಪೋಸ್ಟ್ ಪಾರ್ಟಮ್ ಡಿಪ್ರೆಶನ್: ಹೆರಿಗೆ ನಂತರದ ಖಿನ್ನತೆಗೆ ಹಲವಾರು ಕಾರಣಗಳಿವೆ. ಅದರಲ್ಲಿ ಬಹುಮುಖ್ಯವಾಗಿ ತಾಯಿಯ ಕುಟುಂಬ ಈ ಹಂತದಲ್ಲಿ ಹೇಗೆ ಮಹಿಳೆಗೆ ಬೆಂಬಲ ನೀಡುತ್ತದೆ ಎಂಬ ವಿಚಾರವು ಪ್ರಮುಖವಾಗಿರುತ್ತದೆ. ಮಗುವಿನ ಆಗಮನ
Nandamuri Balakrishna: ನಂದಮೂರಿ ಬಾಲಕೃಷ್ಣ ಅವರ ಕುಟುಂಬ ಸಿನಿಮಾ ಮತ್ತು ರಾಜಕೀಯ ರಂಗದಲ್ಲಿ ತೊಡಗಿಕೊಂಡಿದೆ. ಅವರ ಮೊದಲ ಪುತ್ರಿ ಆಂಧ್ರ ಸಿಎಂಗೆ ಸೊಸೆ, ಮಗ ಸಿನಿಮಾಕ್ಕೆ ಕಾಲಿಟ್ಟಿದ್ದು ಮೊದಲ ಸಿನಿಮಾ ಚಿತ್ರೀಕರಣ ಚಾಲ್ತಿಯಲ್ಲಿದೆ. ಇದೀಗ ಬ
ಈ ವರ್ಷ ನಿರಂತರ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಗೋಕರ್ಣ, ಮುರುಡೇಶ್ವರ ಸೇರಿದಂತೆ ಕಡಲತೀರಗಳು ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ. ಕಳೆದ ವರ್ಷ ಅಕ್ಟೋಬರ್ನಲ್ಲಿ 4.61 ಲಕ್ಷ
ಉತ್ತರ ಕನ್ನಡದ ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಹಾಗೂ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗಳನ್ನು ಕೈಬಿಡುವಂತೆ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಈ ಯೋಜನೆಗಳು ಜಿಲ್
ಲಿಂಗಾಯತ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ, ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸ್ವ
ಹಿಂದೂ ಧರ್ಮದಲ್ಲಿ ಶುಕ್ರವಾರವು ಲಕ್ಷ್ಮಿ ದೇವಿ ಮತ್ತು ಶುಕ್ರ ಗ್ರಹಕ್ಕೆ ಸಮರ್ಪಿತವಾಗಿದೆ. ಈ ದಿನ ಬಿಳಿ ಬಟ್ಟೆ ಧರಿಸುವುದು ಅತ್ಯಂತ ಶುಭ. ಬಿಳಿ ಬಣ್ಣವು ಶುಕ್ರನ ಆಶೀರ್ವಾದವನ್ನು ತಂದು ಸಂಬಂಧಗಳನ್ನು ಸುಧಾರಿಸುತ್ತದೆ, ಆರ್ಥ
India vs Australia 2nd T20I: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ 68 ರನ್ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ ಅವರು 2 ಸಿಕ್ಸರ್ಗಳನ್ನು ಬಾರಿ
ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಮೇಲೆ ನಿಷೇಧ ಹೇರಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತಲೇ ಇದೆ. ಇಂದು ಮತ್ತೆ ಈ ವಿಚಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುನರುಚ್ಛರಿಸಿದ್ದಾರೆ. ಆರ್ಎಸ್ಎ
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಲಾ ವತಿಯಿಂದ ಪ್ರೆಸಿಡೆನ್ಸಿ ಲೀಗಲ್ ಇಂಡಸ್ಟ್ರಿ ಇಂಟರ್ಫೇಸ್ ಸಮಿಟ್ 2025 ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ಉದಯ ಹೊಳ್ಳ ಭಾಗವಹಿಸಿದ್ದರು. ಕಾರ್ಯಕ್ರಮ
ಉತ್ತರಪ್ರದೇಶದಲ್ಲಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಯ ವಿಡಿಯೋ ವೈರಲ್ ಆಗಿದೆ. ರೈಲು ಹತ್ತಲು ಕಷ್ಟಪಡುತ್ತಿದ್ದ ಅಂಗವಿಕಲ ವ್ಯಕ್ತಿಗೆ ಪೋಲಿಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದ್ದಾರೆ. ಕರ್ತವ್ಯ ನಿರತರಾಗಿದ್ದ ಅಶ್ವನಿ ಕು
ಎನ್ಆರ್ ಪುರ ಮೂಲದ ಗೃಹಿಣಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳ ಸಾವಿಗೆ ಅಳಿಯನ ಅಕ್ಕ ಮತ್ತು ತಾಯಿಯೇ ಮುಖ್ಯ ಕಾರಣ ಎಂದು ಮೃತಳ ತಂದೆ ಆರೋಪಿಸಿದ್ದಾರೆ. ವರದಕ್ಷಿಣೆಗಾಗಿ ಕಿರುಕುಳ ನೀಡಲಾಗುತ್ತಿತ್ತು. ದೂರು
India vs Australia T20: ಮೆಲ್ಬೋರ್ನ್ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ನಾಲ್ಕು ವಿಕೆಟ್ಗಳ ಸೋಲು ಕಂಡಿದೆ. ಭಾರತದ ಬ್ಯಾಟಿಂಗ್ ವೈಫಲ್ಯದಿಂದಾಗಿ ಕೇವಲ 125 ರನ್ಗಳಿಗೆ ಆಲೌಟ್ ಆಗಿ, ಸುಲಭ ಗುರಿ ನೀಡ
ದೆವ್ವ ಭೂತಗಳೆಂದರೆ ಎಲ್ಲರಿಗೂ ಭಯನೇ. ಇದೀಗ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಕಾಣಿಸಿಕೊಂಡಿರುವ ಯುವತಿಯ ನೆರಳಿನ ಆಕೃತಿಯೂ ಭದ್ರತಾ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಈ ಕಾರಣದಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿರುವ
ಇಂದು ಉಕ್ಕಿನ ಮನುಷ್ಯ ಎಂದೇ ಹೆಸರಾದ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ. ಸರ್ದಾರ್ ಪಟೇಲ್ ಅವರು ಆರ್ಎಸ್ಎಸ್, ಸಂಘ ಪರಿವಾರದ ರೀತಿಯ ಸಂಘಟನೆಗಳ ಚಟುವಟಿಕೆಗಳನ್ನು ನಿಗ್ರಹಿಸುವ ಬಗ್ಗೆ 1948
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ದಾಳಿಯಿಂದ ರೈತ ಸಾವನ್ನಪ್ಪಿದ್ದ ಘಟನೆ ಮಾಸುವ ಬೆನ್ನಲ್ಲೇ ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದಿರು
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಅಪಘಾತಗಳ ಜೊತೆಗೆ ಅಪರಾಧಗಳ ತಾಣವಾಗಿದೆ. ಸರ್ವೀಸ್ ರಸ್ತೆ ಕಾಮಗಾರಿ ಅಪೂರ್ಣ ಮತ್ತು ಅವೈಜ್ಞಾನಿಕವಾಗಿದ್ದು, ಸಿಸಿ ಕ್ಯಾಮೆರಾ, ಬೀದಿ ದೀಪ, ಪೊಲೀಸ್ ಗಸ್ತು ಇಲ್ಲದಿರುವುದರಿಂದ ಕಳ್ಳತನ &
Bigg Boss Kannada season 12: ಬಿಗ್ಬಾಸ್ ಮನೆಯಲ್ಲಿ ಧ್ರುವಂತ್ ಅವರಿಗೆ ಕಳಪೆ ನೀಡಲಾಗಿದೆ. ಕೆಲ ದಿನಗಳ ಹಿಂದಷ್ಟೆ ಮನೆಯವರೆಲ್ಲ ಸೇರಿ ಅವರ ಒಳ್ಳೆಯ ಆಟವನ್ನು ಗುರುತಿಸಿ ಮೆಡಲ್ ನೀಡಿದ್ದರು. ಆದರೆ ಕೆಲವೇ ದಿನಗಳಲ್ಲಿ ಮತ್ತೆ ಮನೆಯವರು ಸೇರಿ ಕ
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಉಪ ವ್ಯವಸ್ಥಾಪಕ, ಜೂನಿಯರ್ ಅನುವಾದ ಅಧಿಕಾರಿ (JTO) ಸೇರಿದಂತೆ 84 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. MBA ಮತ್ತು CA ಪದವೀಧರರಿಗೆ ಇದು ಸುವರ್ಣಾವಕಾಶ. ಅರ್ಜಿ ಪ್ರಕ್ರಿಯೆ ಅಕ್ಟೋಬರ್ 30
ಬೆಂಗಳೂರಿನ ಟನಲ್ ರೋಡ್ ವಿಚಾರ ಈಗ ಸಂಸದ ತೇಜಸ್ವಿ ಸೂರ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮೇಲಾಟಕ್ಕೆ ತಿರುಗಿದೆ. ತೇಜಸ್ವಿ ಸೂರ್ಯ ಕೊಟ್ಟಿದ್ದ ಪ್ರಸ್ತಾವನೆಯನ್ನು ಪರ್ಯಾಯವಲ್ಲ ಎಂದು ಒಂದೇ ಸಾಲಿನ ಉತ್ತರದಲ್ಲಿ ಡಿ.
ಕರ್ನಾಟಕದ ಅಂತ್ಯತ ಹಳೆಯ ಮಹಾನಗರ ಪಾಲಿಕೆಯಲ್ಲಿ ಒಂದಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ರಾಜ್ಯ ಸರ್ಕಾರ ಪಾಲಿಕೆಗೆ ನೀಡಬೇಕಾದ ಅನುದಾನವನ್ನು ಕೂಡಲೇ ನೀಡಬೇಕು ಅಂತ ಬಿಜೆಪಿ
ನಟ ಶರಣ್ ಅವರು ‘ಸಾಲಗಾರರ ಸಹಕಾರ ಸಂಘ’ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ. ಕೆಂಪೇಗೌಡ, ಲೋಕೇಶ್ ಬಾಸ್ಕೋ, ಪ್ರವೀಣ್ ಕುಮಾರ್ ಗಸ್ತಿ, ಜಾಲಿ ಜಾಕ್ ಮುಂತಾದವರು ಈ ಚಿತ್ರದಲ್ಲಿ ಪ್ರಮ
ಈ ವರ್ಷದ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಸ್ಥಳೀಯ ಭಾರತೀಯ ಶ್ವಾನ ತಳಿಗಳು ಗಮನ ಸೆಳೆದವು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ,
ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು (DYES Karnataka) ಯುವ ವೃತ್ತಿಪರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಮೂರು ಹುದ್ದೆಗಳಿದ್ದು, ಮಾಸಿಕ 35,000-1,50,000 ರೂ. ವೇತನವಿದೆ. ಡಿಪ್ಲೊಮಾ, ಪದವಿ, ಸ್ನಾತಕೋತ್ತರ
ಡಿಕೆ ಶಿವಕುಮಾರ್ (D.K.Shivakumar) ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಅಂತೆ ಕಂತೆ ಚರ್ಚೆ ಜೋರಾಗಿದೆ.ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ. ಒಳಮೀ
Narayana Hrudayalaya buys Practice Plus Group Hospitals UK: ಬೆಂಗಳೂರಿನ ನಾರಾಯಣ ಹೃದಯಾಲಯವು ತನ್ನ ಅಂಗಸಂಸ್ಥೆಯ ಮೂಲಕ ಯುಕೆ ದೇಶದ ಪ್ರಾಕ್ಟೀಸ್ ಪ್ಲಸ್ ಗ್ರೂಪ್ ಹಾಸ್ಪಿಟಲ್ಸ್ ಸಂಸ್ಥೆಯನ್ನು ಖರೀದಿಸಿದೆ. ಬಿಎಸ್ಇಗೆ ಸಲ್ಲಿಸಿದ ರೆಗ್ಯುಲೇಟರಿ ಫೈಲಿಂಗ್ನಲ
ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಮಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ FIR ದಾಖಲಾಗಿದೆ. ಪ್ರಕರಣ ಸಂಬಂಧ ಶರಣ್ ಪಂಪ್ವೆಲ್ ವಶಕ್ಕೆ ಪಡೆದ ಪೊಲೀಸರು, ಮುಚ್ಚಳಿಕೆ ಬರೆಸಿಕೊಂಡು
ಕರುಳು ಮತ್ತು ಮೆದುಳಿನ ಕಾರ್ಯಗಳಿಗೆ ಒಂದಕ್ಕೊಂದು ಪರಸ್ಪರ ಸಂಬಂಧವಿದೆ. ಮುಖ್ಯವಾಗಿ ಕರುಳಿನಲ್ಲಿ ಉತ್ಪತ್ತಿಯಾಗುವ ಸಿರೊಟೋನಿನ್, ಮೆದುಳು ಮತ್ತು ಕರುಳಿನ ಕಾರ್ಯವನ್ನು ನಿಯಂತ್ರಿಸುತ್ತದೆ. ಮಾತ್ರವಲ್ಲ ಈ ಹಾರ್ಮೋನ್ ಮಟ್ಟವ
ದಾವಣಗೆರೆ ಜಿಲ್ಲಾಡಳಿತ ಮತ್ತು ಸರ್ಕಾರಿ ಅಧಿಕಾರಿಗಳು ಅನಾಥೆಯರ ಬಾಳಿಗೆ ಬೆಳಕಾಗಿದ್ದಾರೆ. ಇದುವರೆಗೆ 46 ಅನಾಥ ಮಹಿಳೆಯರಿಗೆ ಮದುವೆ ಮಾಡಿಸುವ ಮೂಲಕ ನವಜೀವನ ನೀಡಿದ್ದಾರೆ. ಮಹಿಳಾ ನಿಲಯದಲ್ಲಿ ವಾಸವಿದ್ದ ಮೂರು ಜೋಡಿಗಳಿಗೂ ಇದೀ
ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಇಂದು ಬೆಳಿಗ್ಗೆ ರಾಜಭವನದಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ಗೆ ಪ್ರಮಾಣವಚನ ಬೋಧಿಸಿದರು. ಅವರ ಸೇರ್ಪಡೆಯ ಮೂಲಕ ತೆಲಂಗಾಣದ ಸಂಪುಟದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಮುಸ್ಲ
Android Auto vs Apple CarPlay: ಕಾರುಗಳಲ್ಲಿ ಸ್ಮಾರ್ಟ್ಫೋನ್ ಸಂಪರ್ಕದ ವಿಷಯಕ್ಕೆ ಬಂದಾಗ, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಮೊದಲಿಗೆ ಬರುತ್ತವೆ. ಈ ವೈಶಿಷ್ಟ್ಯಗಳು ಈಗ ಬಹುತೇಕ ಪ್ರತಿಯೊಂದು ಕಾರಿನಲ್ಲೂ ಲಭ್ಯವಿದೆ. ಆದರೆ ಪ್ರಶ್ನೆ
ಬೆಂಗಳೂರಿನ (Bengaluru) ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ಕಳೆದ ಶನಿವಾರ ವರದಿಯಾಗಿದ್ದ ಮಹಿಳೆಯ ಅಸಹಜ ಸಾವು ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮೃತ ಮಹಿಳೆ ನೇತ್ರಾವತಿಯ (34) ಅಪ್ರಾಪ್ತ ಮಗಳು, ಆಕ
Rohit Arya case: ಮುಂಬೈನಲ್ಲಿ ನಿನ್ನೆ ವ್ಯಕ್ತಿಯೊಬ್ಬ 17 ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಘಟನೆ ದೇಶದಾದ್ಯಂತ ಸುದ್ದಿ ಆಗಿದೆ. ರೋಹಿತ್ ಆರ್ಯ, ಪೊಲೀಸರ ಗುಂಡಿಗೆ ಸಾವನ್ನಪ್ಪಿದ್ದಾನೆ. ಆದರೆ ಆತ ಈ ಕಾರ್ಯ ಮಾಡುವ ಮುಂಚ
ಮೀಸಲಾತಿ ವಿಚಾರವಾಗಿ ವಿಧಾನಸೌಧದ ಒಳಗೆಯೇ ಅಲೆಮಾರಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಧಿಕ್ಕಾರ ಕೂಗಿದ ಪ್ರಸಂಗ ನಡೆದಿದೆ. ಒಳ ಮೀಸಲಾತಿ ವಿಚಾರವಾಗಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಂತೆ ಆಕ್ರೋಶ ಹೊರ ಹಾಕಿರುವ
India vs Australia T20: ಮೆಲ್ಬೋರ್ನ್ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 126 ರನ್ಗಳ ಗುರಿ ನೀಡಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಆಸೀಸ್ ದಾಳಿಗೆ ಸಿಕ್ಕ ಭಾರತ, 18.4 ಓವರ್ಗಳಲ್ಲಿ 125 ರನ್ಗಳಿಗೆ ಆಲೌ
ಬದುಕು ಒಂದೇ ರೀತಿ ಇರಲ್ಲ. ಹೀಗಾಗಿ ಕೆಲವರಿಗೆ ತನ್ನ ಕುಟುಂಬದಿಂದ ದೂರವಿದ್ದು ದುಡಿಯುವುದು ಅನಿವಾರ್ಯವಾಗಿರುತ್ತದೆ. ಇದೀಗ ಇಲ್ಲೊಬ್ಬ ಟ್ಯಾಕ್ಸಿ ಡ್ರೈವರದ್ದು ಇದೇ ರೀತಿಯ ಬದುಕು. ಮಗಳು ಅಪಘಾತಕ್ಕೀಡಾಗಿದ್ದಾಳೆಂದು ಟ್ಯಾಕ್
Indian Women's Cricket Team Makes History: ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾವನ್ನು ಸೆಮಿಫೈನಲ್ನಲ್ಲಿ ಸೋಲಿಸಿ, ಐತಿಹಾಸಿಕ ರನ್ ಚೇಸ್ ಮೂಲಕ ಏಕದಿನ ವಿಶ್ವಕಪ್ ಫೈನಲ್ಗೆ ಲಗ್ಗೆ ಇಟ್ಟಿದೆ. 339 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ, ಹ
ಸದ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜ
ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಹುಟ್ಟುಹಬ್ಬ. ಗುಜರಾತಿನಲ್ಲಿ ನಿರ್ಮಾಣವಾಗಿರುವ ಏಕತಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಈ ಜನ್ಮ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ದೇ
ದೀಪಿಕಾ ಪಡುಕೋಣೆ ಅವರ 8 ಗಂಟೆ ಕೆಲಸದ ನೀತಿಯನ್ನು ರಶ್ಮಿಕಾ ಮಂದಣ್ಣ ಬಲವಾಗಿ ಬೆಂಬಲಿಸಿದ್ದಾರೆ. ಕಾರ್ಪೊರೇಟ್ ವಲಯದಂತೆ ಸಿನಿಮಾ ರಂಗದಲ್ಲೂ 5 ದಿನ, 9 ಗಂಟೆ ಕೆಲಸದ ವ್ಯವಸ್ಥೆ ಜಾರಿಗೆ ಬರಬೇಕು ಎಂದು ರಶ್ಮಿಕಾ ಪ್ರತಿಪಾದಿಸಿದ್ದಾ
ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಬೆಂಗಳೂರಿನಲ್ಲಿ ನಡೆಸಿದ ಪಥಸಂಚಲನಕ್ಕೆ ಅನುಮತಿ ಪಡೆಯದ ಬಗ್ಗೆ ಪ್ರಶ್ನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ಪ್ರತಿಭಟನೆಗೆ ಹೈಕೋರ್ಟ್ ನಿರ್ಬಂಧವಿರುವಾಗ, ಆರ್ಎಸ್ಎಸ್ಗ
ನವೆಂಬರ್ 1ರಿಂದ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲು ಸೇವೆ ಆರಂಭಿಸಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಆ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಇನ್
ರೈಲ್ವೆ ನೇಮಕಾತಿ ಮಂಡಳಿ (RRB) 2569 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಅರ್ಜಿ ಪ್ರಕ್ರಿಯೆ ಅಕ್ಟೋಬರ್ 31 ರಿಂ
Jemimah Rodrigues: ಆಸ್ಟ್ರೇಲಿಯಾ ವಿರುದ್ಧದ ಮಹಿಳಾ ವಿಶ್ವಕಪ್ ಸೆಮಿಫೈನಲ್ನಲ್ಲಿ ಜೆಮಿಮಾ ರೊಡ್ರಿಗಸ್ ಶತಕ ಬಾರಿಸಿ ಭಾರತವನ್ನು ಫೈನಲ್ಗೆ ಕೊಂಡೊಯ್ದರು. ಈ ಐತಿಹಾಸಿಕ ಗೆಲುವಿನ ನಂತರ ಜೆಮಿಮಾ ಭಾವುಕರಾಗಿ ಕಣ್ಣೀರಿಟ್ಟರು. ಕಠಿಣ ಸಮಯದ
Reliance Jio partnership with Google: ಗೂಗಲ್ ಜೊತೆ ರಿಲಾಯನ್ಸ್ ಜಿಯೋ ಟಯಪ್ ಮಾಡಿಕೊಂಡಿದ್ದು, ತನ್ನ ಯುವ ಬಳಕೆದಾರರಿಗೆ ಸುಧಾರಿತ ಗೂಗಲ್ ಎಐ ಸಾಧನಗಳನ್ನು ಉಚಿತವಾಗಿ ನೀಡುತ್ತಿದೆ. ಜಿಯೋದ 18 ವರ್ಷದಿಂದ 25 ವರ್ಷ ವಯೋಮಾನದ ಬಳಕೆದಾರರಿಗೆ ಸದ್ಯಕ್ಕೆ ಈ ಆ
ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಅಂತ್ಯಗೊಂಡಿದೆ. ಮಗಳು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದ ಸುಜಾತಾ ಭಟ್, ತಮ್ಮ ದೂರು ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ. ಸುಜಾತಾ ಭ
India vs Australia Semifinal: ನವಿ ಮುಂಬೈನಲ್ಲಿ ನಡೆದ 2025ರ ಮಹಿಳಾ ವಿಶ್ವಕಪ್ ಸೆಮಿಫೈನಲ್ನಲ್ಲಿ ಭಾರತೀಯ ಮಹಿಳಾ ತಂಡವು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಮೂರನೇ ಬಾರಿಗೆ ವಿಶ್ವಕಪ್ ಫೈನಲ್ಗೇರಿದೆ. ಜೆಮಿಮಾ ಶತಕ ಹಾಗೂ ನಾಯಕಿ ಹರ
Bahubali The Epic: ‘ಬಾಹುಬಲಿ 1’ ಬಿಡುಗಡೆ ಆಗಿ ಹತ್ತು ವರ್ಷವಾದ ಬೆನ್ನಲ್ಲೆ ಇದೀಗ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಎರಡೂ ಸಿನಿಮಾಗಳನ್ನು ಒಟ್ಟಿಗೆ ಸೇರಿಸಿ ‘ಬಾಹುಬಲಿ: ದಿ ಎಪಿಕ್’ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇಂದು (ಅಕ್ಟೋಬರ
India vs Australia 2nd T20I Live Score In Kannada: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮೆಲ್ಬೋರ್ನ್ನಲ್ಲಿ ಆರು ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರಲ್ಲಿ ಭಾರತ ನಾಲ್ಕರಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಎರಡರಲ್ಲಿ ಮಾತ್ರ ಗೆದ್ದಿದೆ. ಇನ್ನು ಈ
ಚೀನಾದ ಜಿಮ್ ಒಂದು ಮೂರು ತಿಂಗಳಲ್ಲಿ 50 ಕೆಜಿ ತೂಕ ಇಳಿಸುವವರಿಗೆ ಪೋರ್ಷೆ ಕಾರನ್ನು ಬಹುಮಾನವಾಗಿ ನೀಡುವ ಸ್ಪರ್ಧೆ ಆರಂಭಿಸಿದೆ. ಸುಮಾರು 1.1 ಮಿಲಿಯನ್ ಯುವಾನ್ ಮೌಲ್ಯದ ಪೋರ್ಷೆ ಪನಾಮೆರಾ ನೀಡಲಾಗುವುದು. ಈ ಸವಾಲು ದೇಶದಲ್ಲಿ ದೊಡ್
ಚಿಕ್ಕಮಗಳೂರು ಮೂಲದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಪತಿ ಶರತ್ ಹಾಗೂ ಕುಟುಂಬಸ್ಥರ ವಿರುದ್ಧ ವಿಷಪ್ರಾಶನ ಮತ್ತು ವರದಕ್ಷಿಣೆ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಪತಿ ಶರತ್ ಮತ್ತು ಮಾವ ಸು
ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜಯಂತಿ. ಪ್ರಧಾನಿ ಮೋದಿ ಏಕತಾ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಆರ್ಕೈವ್ ಪ್ರಧಾನಿ ಮೋದಿ 2010ರಲ್ಲಿ ಹೇಳಿದ್ದ ವಿಡಿಯೋವೊಂದರ ತುಣಕನ್ನು ಹ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳೇ ಹಾಗೆ, ಬಹುಬೇಗನೇ ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು ಮನೆ ಮಾಲಕಿಯ ಪರ್ಸ್ ಯಾರು ಮುಟ್ಟದಂತೆ ಮನೆಯ ಮುದ್ದಿನ ಶ್ವಾನವು ಕಾವಲು ಕಾದ
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, 1984ರಲ್ಲಿ ನಡೆದ ಸಿಖ್ ವಿರೋಧಿ ಗಲಭೆ ಕುರಿತು ಪೋಸ್ಟ್ ಮಾಡಿದ್ದಾರೆ. ಎಕ್ಸ್ನಲ್ಲಿ ವಿವರವಾದ ಪೋಸ್ಟ್ ಬರೆದಿದ್ದು, ದೆಹಲಿ ಮತ್ತು ಭಾರತದ ಇತರ ಭಾಗಗಳಲ್ಲಿ ಸಾವಿರಾರು ಸಿಖ್ಖರ ಸಾವಿಗೆ ಕಾರಣ
Foldable Phone Buying Guide: ಫ್ಲಿಪ್ ಫೋನ್ಗಳು ಸಾಂಪ್ರದಾಯಿಕ ಫೋನ್ಗಳಂತೆ ಲಂಬವಾಗಿ ಮಡಚಿಕೊಳ್ಳುತ್ತವೆ, ಆದರೆ ಮಡಿಸಬಹುದಾದ ಫೋನ್ಗಳು ಪುಸ್ತಕದಂತೆ ಮಡಚಿಕೊಳ್ಳುತ್ತವೆ. ನೀವು ಹೊಸ ಮಡಿಸಬಹುದಾದ ಫೋನ್ ಖರೀದಿಸುವ ಪ್ಲ್ಯಾನ್ ಏನಾದರು ಇದ್
ಚಿಕ್ಕಮಗಳೂರಿನ ಕೆರೆಕಟ್ಟೆ ಗ್ರಾಮದಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ಖಂಡಿಸಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆಯ ನಿರ್ಲಕ್ಷ್ಯ, ಅಧಿಕಾರಿಗಳ ಅಹಂಕಾರ ಮತ್ತು ಪರಿಹಾರ ವಿಳಂಬದ ವಿರುದ್ಧ ಆಕ್ರ
ಬೆಂಗಳೂರಿನ ಲಂಚ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಗಳ ಸಾವಿನ ದುಃಖದಲ್ಲಿದ್ದ ತಂದೆಯಿಂದ ಲಂಚ ಪಡೆದ ಆರೋಪದಡಿ ಪಿಎಸ್ಐ ಮತ್ತು ಪಿಸಿ ಅಮಾನತುಗೊಳಿಸಲಾಗ
Indians developing vertical landing aircraft: ಹೈಬ್ರಿಡ್ ರಾಕೆಟ್ ಥ್ರಸ್ಟರ್ ಮತ್ತು ವರ್ಚುವಲ್ ಸಿಮುಲೇಶನ್ ಟೆಕ್ನಾಲಜಿ ಬಳಸಿ ವಿಮಾನ ಅಭಿವೃದ್ಧಿಪಡಿಸಲಾಗುತ್ತಿದೆ. ಭಾರತೀಯ ವಿಜ್ಞಾನಿಗಳು ಮಾಡುತ್ತಿರುವ ಈ ಸಾಹಸ ಯಶಸ್ವಿಯಾದಲ್ಲಿ ಜಾಗತಿಕ ವೈಮಾನಿಕ ಕ
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಕಾವ್ಯಾ ಗೌಡ ಅವರು ಸಾಕಷ್ಟು ಗಮನ ಸೆಳೆದರು. ಈಗ ಅವರು ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಜೊತೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ಸಂದರ್ಭದ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ
ಕಾರ್ತಿಕ ಮಾಸದಲ್ಲಿ ಶಿವನಿಗೆ ಬಿಲ್ವಪತ್ರೆ ಅರ್ಪಿಸುವುದು ಅತ್ಯಂತ ಶ್ರೇಷ್ಠ. ಇದು ಏಳು ಜನ್ಮಗಳ ಪಾಪಗಳನ್ನು ನಿವಾರಿಸಿ, ಆಸೆಗಳನ್ನು ಈಡೇರಿಸುತ್ತದೆ. ಬಿಲ್ವಪತ್ರೆಯನ್ನು ಶ್ರೀವೃಕ್ಷವೆಂದು ಕರೆಯಲಾಗಿದ್ದು, ಇದು ಬ್ರಹ್ಮ-ವಿಷ
ರಸ್ತೆಯಲ್ಲಿ ಕಸೆ ಎಸೆದಿದ್ದ ಕಾರಣ ದಂಡ ಕಟ್ಟು ಎಂದು ನಗರಸಭೆ ಸಿಬ್ಬಂದಿ ಹೇಳಿದರೆ ದಂಡ ಕಟ್ಟಲ್ಲ ಏನ್ ಮಾಡ್ತಿರೋ ಮಾಡ್ಕೊಳ್ಳಿ ಅಂತ ಆವಾಜ್ ಹಾಕಿದ ಯುವಕನ ಬೈಕ್ನ ವಶಪಡಿಸಿಕೊಳ್ಳಲಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನ. ಇಂದು ಏಕತಾ ಪ್ರತಿಮೆ ಬಳಿಕ ಗಣರಾಜ್ಯೋತ್ಸವದ ಮಾದರಿಯಲ್ಲೇ ಪರೇಡ್ ನಡೆಯಿತು. ಇದಾದ ಬಳಿಕ ಪ್ರಧಾನಿ ಮೋದಿ ಅದೇ ಮಾರ್ಗದಲ್ಲಿ ಪ್ರಧಾನಿ ಮೋದಿ ಸಂಚಾರ ನಡೆಸಿದರು.
Karnataka Rajyotsava 2025 and Bank Holiday: ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬ್ಯಾಂಕ್ಗಳಿಗೆ ರಜೆ ಇರಲಿದೆ. ಆರ್ಬಿಐ ರಜೆ ವೇಳಾಪಟ್ಟಿ ಪ್ರಕಾರ ರಾಜ್ಯದಲ್ಲಿ ಯಾವೆಲ್ಲ ಬ್ಯಾಂಕ್ಗಳು ರಜೆ
ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಮೈಲಾರಪ್ಪ ಬಂಧಿಸಿದ್ದಾರೆ. ವಿರುದ್ಧ ಮಹಿಳೆಯ ಆಸ್ತಿವಿವಾದದ ವಿಚಾರದಲ್ಲ
ಬೆಂಗಳೂರಿನ ರಸ್ತೆ ಸುರಕ್ಷತೆ ಕುರಿತು ಕಳವಳ ಮೂಡಿಸಿರುವ ವೈರಲ್ ವಿಡಿಯೋವೊಂದು ಚರ್ಚೆಗೆ ಗ್ರಾಸವಾಗಿದೆ. ಹೆಲ್ಮೆಟ್ ಧರಿಸದೆ, ಫೋನ್ ಮಾತನಾಡುತ್ತಾ ಅಡ್ಡಾದಿಡ್ಡಿ ಬೈಕ್ ಓಡಿಸಿದ ಸವಾರ ಕಾರಿಗೆ ಡಿಕ್ಕಿ ಹೊಡೆದ ಘಟನೆ ಡ್ಯಾಶ್
ಮದ್ವೆಯಾದ ಬಳಿಕ ಹೆಣ್ಣು ಗಂಡು ಇಬ್ಬರ ಜೀವನದಲ್ಲೂ ಸಾಕಷ್ಟು ಬದಲಾವಣೆಗಳಾಗುತ್ತವೆ. ಆದರೆ ಹೆಣ್ಣು ಮಕ್ಕಳು ಗಂಡ ಮನೆ ಮಕ್ಕಳಿಗಾಗಿ ಸಾಕಷ್ಟು ಹೊಂದಿಕೆ ಮಾಡಿಕೊಳ್ಳಬೇಕಾಗುತ್ತದೆ. ಪ್ರೀತಿಸಿ ಮದುವೆಯಾದ ಮಹಿಳೆಯೊಬ್ಬಳು ತನ್ನ ವ
ಮುಂಬೈನ ಪೂವೈನಲ್ಲಿರುವ ಸ್ಟುಡಿಯೋದಲ್ಲಿ ರೋಹಿತ್ ಆರ್ಯ ಎಂಬಾತ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ. ಗುರುವಾರ ಪೊಲೀಸರ ಗುಂಡೇಟಿಗೆ ಆತ ಬಲಿಯಾಗಿದ್ದ. ಆತ ಸಾಯುವುದಕ್ಕೂ ಮುನ್ನ ಬಿಡುಗಡೆ ಮಾಡಿರುವ ವಿಡಿಯೋ ಎಲ್ಲೆಡೆ ವ
Rohit Arya: ಮುಂಬೈನ ಪವಾಯ್ನಲ್ಲಿರುವ ಆರ್ಎ ಸ್ಟುಡಿಯೋನಲ್ಲಿ ರೋಹಿತ್ ಆರ್ಯ 17 ಮಕ್ಕಳನ್ನು ಒತ್ತೆ ಆಳಾಗಿ ಇರಿಸಿಕೊಂಡಿದ್ದ. ಆದರೆ ಪೊಲೀಸರ ಗುಂಡೇಟಿನಿಂದ ರೋಹಿತ್ ಆರ್ಯ ನಿಧನ ಹೊಂದಿದ್ದಾನೆ. ಆದರೆ ಈ ರೋಹಿತ್ ಯಾರು? ಆತ ಮಕ್ಕಳನ್ನ
ಚಳ್ಳಕೆರೆಯ ಕೆನರಾ ಬ್ಯಾಂಕ್ ATMನಲ್ಲಿ ವಂಚನೆ ನಡೆದಿದೆ. ಹಣ ವಿತ್ಡ್ರಾ ಮಾಡಲು ಬಂದವರಿಗೆ ನೆರವಾಗುವ ನೆಪದಲ್ಲಿ, ಖದೀಮ ಪಾಸ್ವರ್ಡ್ ನೋಡಿ ಕ್ಷಣಾರ್ಧದಲ್ಲಿ ATM ಕಾರ್ಡ್ ಬದಲಾಯಿಸಿದ್ದಾನೆ. ಬೇರೊಂದು ATMನಲ್ಲಿ ಹಣ ಡ್ರಾ ಮಾಡಿ ವಂಚ
NDA Manifesto: ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ
ತುಳಸಿ ಹಬ್ಬವು ಕಾರ್ತಿಕ ಮಾಸದಲ್ಲಿ ದೀಪಾವಳಿಯ ನಂತರ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ. ಲಕ್ಷ್ಮಿ ಸ್ವರೂಪಿಯಾದ ತುಳಸಿಯನ್ನು ವಿಷ್ಣು ಸ್ವರೂಪಿಯಾದ ಶಾಲಿಗ್ರಾಮದೊಂದಿಗೆ ಪೂಜಿಸಲಾಗುತ್ತದೆ. ಈ ಲೇಖನದಲ್ಲಿ ಹಬ್ಬದ ಶು
‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ಥಿಯೇಟರ್ನಲ್ಲಿ ಬಿಡುಗಡೆ ಕಂಡಿದೆ. ಈಗ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕೇವಲ 30 ದಿನಕ್ಕೆ ಸಿನಿಮಾ ಒಟಿಟಿಗೆ ಬಂದಿದೆ ಅನ್ನೋದು ವಿಶೇಷ. ಇಂದಿನಿಂದ (ಅಕ್ಟೋಬರ್ 31) ಅಮೇಜಾ
Bullion Market 2025 October 31st: ಚಿನ್ನದ ಬೆಲೆ ಮತ್ತೆ ಏರಿಕೆ ಪಡೆದಿದೆ. ಇಂದು ಶುಕ್ರವಾರ ಒಂದು ಗ್ರಾಮ್ ಚಿನ್ನದ ಬೆಲೆ 200 ರೂಗಳಷ್ಟು ಹೆಚ್ಚಿದೆ. ಆಭರಣ ಚಿನ್ನದ ಬೆಲೆ 11,045 ರೂನಿಂದ 11,245 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,049 ರೂನಿಂದ 12,245 ರೂಗೆ ಏರಿದೆ.
ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆ ಥಳಿತಕ್ಕೊಳಗಾಗಿದ್ದ ಟೋಲ್ ಸಿಬ್ಬಂದಿ ಯಾವುದೇ ದೂರು ದಾಖಲಿಸದೇ ಇದ್ದರೂ, ತನ್ನ ಮಗನ ತಪ್ಪಿಗೆ
ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸುವುದು ಎಲ್ಲರಿಗೂ ಇಷ್ಟನೇ. ಆದರೆ ಇಂತಹ ಒಗಟನ್ನು ಎಲ್ಲರಿಂದಲೂ ಬಿಡಿಸಲು ಸಾಧ್ಯವಿಲ್ಲ. ಇದೀಗ ಇಂತಹ
ಭಾರತೀಯ ರೈಲ್ವೆಯ ದಕ್ಷ ಸೇವೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ರೈಲಿನಲ್ಲಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಕಾರ್ಯನಿರ್ವಹಿಸದಿದ್ದಾಗ, ಪ್ರಯಾಣಿಕರೊಬ್ಬರು ರೈಲ್ವೆ ಸಹಾಯವಾಣಿಗೆ ಕರೆ ಮಾಡಿದರು. ಕ

 23    C
23    C  
 
 
 
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                      
         
                                     