ಫೆಬ್ರವರಿ ತಿಂಗಳು ಪ್ರತಿಯೊಬ್ಬ ಪ್ರೇಮಿಗೂ ಬಹಳ ವಿಶೇಷವಾಗಿದೆ. ಪ್ರೀತಿಯ ತಿಂಗಳೆಂದೇ ಕರೆಯುವ ಫೆಬ್ರವರಿ ಕೇವಲ ಪ್ರಣಯ ಮಾತ್ರವಲ್ಲ, ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯ. ಇನ
ಓಮನ್ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್ ದಿರಮ್ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು...ಉಡುಪಿ ಜಿ
India has unique combination of high growth and low inflation, PM Modi says in Rajya Sabha: ವೇಗವಾಗಿ ಬದಲಾಗುತ್ತಿರುವ ವಿಶ್ವ ಶ್ರೇಣಿಯಲ್ಲಿ ಭಾರತವು ಗ್ಲೋಬಲ್ ಫೋರ್ಸ್ ಆಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ರಾಜ್ಯಸಭೆಯಲ್ಲಿ ವಂದನಾ ನಿ
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುತ್ತಿರುವಾಗ ರಾಜ್ಯಸಭೆ ಅಧಿವೇಶನದಿಂದ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದ್ದಾರೆ. ಇದು ಮೇಲ್ಮನೆಯಲ್ಲಿ ಕೋಲಾಹಲದ ವಾತಾವರಣಕ್ಕೆ ಕಾ
ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ತುಮಕೂರಿನ ರೈತನೋರ್ವ ಜಮೀನಿಗೆ ರ
India vs Pakistan T20 World Cup Boycott: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿರುವ ನಿರ್ಧಾರದಿಂದ ಕ್ರಿಕೆಟ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ. ಐಸಿಸಿ ಮತ್ತು ಎರಡೂ ಮಂಡಳಿಗಳಿಗೆ ನಷ್ಟವಾಗುವ ಸಾಧ್ಯತ
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ನೆಟ್ಫ್ಲಿಕ್ಸ್ ಒಟಿಟಿಯಲ್ಲಿ 7.6 ಮಿಲಿಯನ್ ವೀಕ್ಷಣೆ ಪಡೆದಿದೆ. ಮೂರೇ ದಿನಕ್ಕೆ ಈ ಪರಿ ವೀಕ್ಷಣೆ ಕಾಣುವ ಮೂಲಕ ‘ಅನಿಮಲ್’ ಮತ್ತು ‘ಪುಷ್ಪ 2’ ದಾಖಲೆಗಳನ್ನು ಮುರಿದಿದೆ. ಒಟಿಟಿಯಲ
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್ಸಿ/ಎಸ್ಟಿ ಪಿಎಚ್ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1,350 ರೂ.ನಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಮಾರ್ಚ್ 19 ರಂದು ಬಿಡುಗಡೆಯಾಗಲಿದ್ದು, ಪ್ರಚಾರದಲ್ಲಿ ಆಗುತ್ತಿರುವ ವಿಳಂಬ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ರಾಜಮೌಳಿಯಂತಹ ನಿರ್ದೇಶಕರು ಬಿಡುಗಡೆಗೆ ವರ್ಷವಿರುವಾಗಲೇ ಪ್
ನಿನ್ನೆ (ಬುಧವಾರ) ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರವಾಗಿ ಭಾಷಣ ಮಾಡಬೇಕಿತ್ತು. ಆದರೆ, ಅವರು ಸದನಕ್ಕೆ ಗೈರುಹಾಜರಾಗಿದ್ದರು. ಸಂಜೆ ಪ್ರಧಾನಿ ಮೊದಿಯವರ ಭಾಷಣ ಸಮಯ ಸಮೀಪಿಸುತ್ತ
ಕೇಂದ್ರ ಲೋಕಸೇವಾ ಆಯೋಗವು (UPSC) 2026ರ CSE ಮತ್ತು IFS ಪರೀಕ್ಷೆಗಳಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 933 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನಾಂಕ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹು
Elon Musk becomes first person in the world to have assets valued 800 billion USD: ವಿಶ್ವದ ನಂಬರ್ ಒನ್ ಶ್ರೀಮಂತ ಇಲಾನ್ ಮಸ್ಕ್ ಅವರ ಆಸ್ತಿ ಮೌಲ್ಯ ಇನ್ನೂ ಹೆಚ್ಚಾಗಿದೆ. ನಾಲ್ಕು ತಿಂಗಳಲ್ಲಿ ಅವರ ಆಸ್ತಿಮೌಲ್ಯ 400 ಬಿಲಿಯನ್ ಡಾಲರ್ನಷ್ಟು ಏರಿದೆ. ಅವರ ಒಟ್ಟು ಆಸ್ತಿ ಮೌಲ್ಯ 841
ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 11 ಹಸುಗಳ ನಿಗೂಢ ಸಾವಿನಿಂದ ರೈತರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹನೂರು ತಾಲೂಕಿನ ಶೆಟ್ಟಿಹಳ್ಳಿ ಮತ್ತು ಗೋಪಿಶೆಟ್ಟಿಯೂರು ಗ್ರಾಮಗಳಲ್ಲಿ ಈ ಘಟನೆಗಳು ನಡೆದಿವೆ. ವಿಷಪೂರಿ
ಮೋದಿ ಭಾಷಣ ನೇರಪ್ರಸಾರ: ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನ
ಮೇಘಾಲಯದಲ್ಲಿ ಹನಿಮೂನ್ಗೆ ಹೋಗಿದ್ದ ಸೋನಂ ತನ್ನ ಗಂಡ ರಾಜಾ ರಘುವಂಶಿಯನ್ನು ಕೊಲ್ಲಲು ತಾನೇ ಸುಪಾರಿ ಕೊಟ್ಟು, ಯಾರೋ ದರೋಡೆಕೋರರು ಕೊಂದಿದ್ದಾರೆ ಎಂದು ಕತೆ ಕಟ್ಟಿದ್ದಳು. ಈ ರಾಜಾ ರಘುವಂಶಿಯ ಸಾವಿನ ಭಯಾನಕ ಸಾವಿನ ಘಟನೆಯ ನೆನಪ
T20 World Cup History: 2026ರ ಟಿ20 ವಿಶ್ವಕಪ್ ಸಿದ್ಧವಾಗುತ್ತಿದ್ದಂತೆ, ಹಿಂದಿನ 9 ಆವೃತ್ತಿಗಳ ಇತಿಹಾಸದತ್ತ ನೋಡೋಣ. ಭಾರತ, ವೆಸ್ಟ್ ಇಂಡೀಸ್, ಇಂಗ್ಲೆಂಡ್ ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಶ್ರೀಲಂಕಾ ಅತ್ಯಧಿಕ ತಂಡದ ಮೊತ್ತ, ನೆದರ್ಲ್ಯಾಂಡ್ಸ್
Reason why HAL out of race for AMCA fighter jet project: ಅತ್ಯಾಧುನಿಕ ಫೈಟರ್ ಜೆಟ್ಗಳನ್ನು ನಿರ್ಮಿಸುವ ಎಎಂಸಿಎ ಪ್ರಾಜೆಕ್ಟ್ನಿಂದ ಎಚ್ಎಎಲ್ ಅನ್ನು ಕೈಬಿಡಲಾಗಿದೆ. ಕಲ್ಯಾಣಿ ಗ್ರೂಪ್ ನೇತೃತ್ವದ ಕನ್ಸಾರ್ಟಿಯಂ, ಎಲ್ ಅಂಡ್ ಟಿ ನೇತೃತ್ವದ ಕನ್ಸಾರ್ಟಿಯಂ ಮ
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನ್ಯಾಯಾಲಯದಲ್ಲಿ ದಂಪತಿ ವಿಚ್ಛೇದನ ವಿಚಾರಣೆ ವೇಳೆ ವಿಷಸೇವಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ದಾಂಪತ್ಯ ಕಲಹಕ್ಕೆ ಬೇಸತ್ತು, ನ್ಯಾಯಾಧೀಶರ ಮುಂದೇ ಕೃತ್ಯ ನಡೆದಿದೆ. ಸದ್ಯ
ಭಾರತದಲ್ಲಿ ಮಾನಸಿಕ ಕಾಯಿಲೆ ಹೆಚ್ಚಾಗಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೇ ಕಂಡುಬರುತ್ತಿವೆ. ಈ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಮಾನಸಿಕ ಆರೋಗ್ಯ ಕ್ಷೀಣಿಸುವುದಕ್ಕೆ ಹಲವು ಕಾರಣಗಳಿರಬಹುದು. ಆದರೆ ಈ ಬಗ್ಗೆ ಸರಿಯಾಗಿ ತಿ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 350 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿದೆ. ಮಾರ್ಕೆಟಿಂಗ್ ಮತ್ತು ವಿದೇಶಿ ವಿನಿಮಯ ವಿಭಾಗಗಳಲ್ಲಿರುವ ಈ ಹು
ಯುನೈಟೆಡ್ ಅರಬ್ ಎಮಿರೇಟ್ಸ್ ನ (ಯುಎಇ) ಪ್ರತಿಷ್ಠಿತ ನಗರವಾದ ಅಬುಧಾಬಿಯಲ್ಲಿ ಮಾರಾಟವಾಗುವ ಬಿಗ್ ಲಾಟರಿಯ ಟಿಕೆಟ್ ಲಕ್ಕಿ ಡ್ರಾನಲ್ಲಿ ಕರ್ನಾಟಕದ ಯುವಕನಿಗೆ ಜಾಕ್ಪಾಟ್ ಹೊಡೆದಿದೆ. ಓಮನ್ ನಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರ
Aditya Birla group: ಮುಂಚೆಯೆಲ್ಲ ಸಿನಿಮಾ ನಿರ್ಮಾಣ ಎಂಬುದು ವ್ಯವಹಾರದ ಜೊತೆಗೆ ಕಲಾಸಕ್ತಿ ಸಹ ಆಗಿತ್ತು. ಆದರೆ ಈಗ ಕಾರ್ಪೊರೇಟ್ ವ್ಯವಹಾರವಾಗಿದೆ, ಕೆಲವು ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ವ್ಯವಸ್ಥಿತ ಉದ್ಯಮವಾಗಿ ಸಿನಿಮಾ ನಿರ್ಮಾಣವನ್
RCB vs DC WPL 2026 Final: 2026ರ WPL ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಡೋದರಾದಲ್ಲಿ ಕಾದಾಡಲಿವೆ. 2024ರ ಫೈನಲ್ನಲ್ಲಿ RCB ಗೆದ್ದಿತ್ತು, ಈಗ ಡೆಲ್ಲಿ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. DC ತನ್ನ ಮೊದಲ ಟ್ರ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಬಹಳ ಅದ್ದೂರಿಯಾಗಿ ನಡೆಯಲಿದೆ. ಮದುವೆಗೆ ಕೆಲವೇ ದಿನಗಳು ಬಾಕಿ ಇವೆ. ಆದರೂ ಕೂಡ ರಶ್ಮಿಕಾ ಮಂದಣ್ಣ ಶೂಟಿಂಗ್ ಮಾಡುತ್ತಿದ್ದಾರೆ. ‘ಪುಷ್ಪ 2’ ಬಳಿಕ ಅಲ್ಲು ಅರ್ಜುನ್ ಜೊತೆಗಿನ ಹೊ
ರಾಜಸ್ಥಾನದ ಉದಯಪುರದ ಬಳಿಯ ನಾಥದ್ವಾರದಲ್ಲಿ ಭಾರತದ ಮೊಟ್ಟ ಮೊದಲ ಹೋಟೆಲ್ ಸಂಪರ್ಕಿತ ಕ್ರಿಕೆಟ್ ಸ್ಟೇಡಿಯಂ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ಮಿರಾಜ್ ಗ್ರೂಪ್ನ ಉಪಕ್ರಮದಡಿಯಲ್ಲಿ ಮತ್ತು ರಾಡಿಸನ್ ಹೋಟೆಲ್ ಗ್ರೂಪ್ನ
ಮಂಗಳೂರಿನ ನಂತೂರು ವೃತ್ತದ ಬಳಿ ನಡೆದ ಭೀಕರ ಅಪಘಾತದಲ್ಲಿ 26 ವರ್ಷದ ಯುವತಿ ಖಾಸಗಿ ಬಸ್ಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಭಾವಿ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮದುವೆ ನಿಶ
ಇದು ಭಾರತದಲ್ಲಿ ಹಿಂದೆಂದೂ ಕೇಳಿರದ ವಿಷಯ. ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬರೋಬ್ಬರಿ 42 ವರ್ಷಗಳ ಬಳಿಕ ಕೊಲೆ ಪ್ರಕರಣವೊಂದರ ಅಪರಾಧಿಯನ್ನು ಆರೋಪಮುಕ್ತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ಜೀವಾವಧಿ ಶಿಕ್
ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದಕ್ಕೆ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್ ಪ್ರಶ್ನಿಸಿ ಪುನೀತ್ ಅರ್ಜಿ ಸಲ್ಲಿಸಿದ್ದರು. ಪ
India and US may sign more comprehensive trade deal in mid-March, says Piyush Goyal: ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂಬಂಧ ಎರಡೂ ದೇಶಗಳಿಂದ ಜಂಟಿ ಹೇಳಿಕೆ ಕೆಲವೇ ದಿನಗಳಲ್ಲಿ ಬರಲಿದೆ ಎಂದು ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಹೇಳಿದ್ದಾರೆ. ಮಾರ್ಚ
ಜನರು ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ವ್ಯಾಯಾಮ ಕಡಿಮೆ ಮಾಡುತ್ತಾರೆ. ಹಾಗಾಗಿ ದೇಹದಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭವಾಗುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದು. ಇಂತಹ ಪರಿಸ್ಥಿತಿಯಲ್ಲಿ, ಬಹಳ ಜಾಗರ
ಕಮಲಾಕರ್ ಭಟ್ ಕೊಲೆ ಆರೋಪದಲ್ಲಿ ಜೈಲುವಾಸದಲ್ಲಿದ್ದಾನೆ. ಆದ್ರೆ ಕಮಲಾಕರ್ ಭಟ್ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಚಿತ್ರಾಳ ಬಂಡವಾಳ ಬಯಲಾಗುತ್ತಲೇ ಇದೆ. ಈ ನಡುವೆ ಇಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್
ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಸಿಗರೇಟ್ ಹಚ್ಚಿ ವಿಡಿಯೋ ಮಾಡಿದ ಆರೋಪ ಅವರ ಮೇಲಿದೆ. ಈ ಕುರಿತು ಲಕ್ಷ್ಮಿಪುರಂ ಪೊಲೀಸ್ ಠಾಣೆ
ಶಾಸಕ ಶಿವಲಿಂಗೇಗೌಡರು ಶರಣು ಸಲಗರ ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮನ್ನು 'ಕೊಬ್ಬರಿ ಕಳ್ಳ' ಎಂದು ಪ್ರಚೋದಿಸಿದ್ದರಿಂದ ಪ್ರತಿಕ್ರಿಯಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಜೆಡಿಎ
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ವಿವಾಹಿತ ಮಹಿಳೆ ಜೊತೆ ಸಿಕ್ಕಿಬಿದ್ದು ಥಳಿತಕ್ಕೊಳಗಾದ ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ರಾತ್ರಿ ವೇಳೆ ರಾಹಿಲ್ ಷರೀಫ್ ತನ್ನ ಪತ್ನಿ
India's trade deal with EU and US is bigger moment than 1991, says Arvind Panagariya: ಯೂರೋಪಿಯನ್ ಯೂನಿಯನ್ ಮತ್ತು ಅಮೆರಿಕದ ಜೊತೆಗೆ ಭಾರತ ಮಾಡಿಕೊಂಡಿರುವ ಟ್ರೇಡ್ ಡೀಲ್ಗಳು ಬಹಳ ದೊಡ್ಡ ಬೆಳವಣಿಗೆ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಅರವಿಂದ್ ಪಣಗರಿಯಾ ಅಭಿಪ್ರಾಯಪಟ್ಟಿ
ವಯಸ್ಸಾದ ಕಾಲದಲ್ಲೂ ಸ್ವಾಭಿಮಾನದಿಂದಲೇ ದುಡಿದು ತಿನ್ನುವ ಹಿರಿಜೀವಗಳನ್ನು ಕಂಡಾಗ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ಆದರೆ ಇದೀಗ ವೃದ್ಧೆಯೊಬ್ಬರು ಮುಂಬೈನ ಲೋಕಲ್ ರೈಲಿನಲ್ಲಿ ಬ್ರೇಸ್ಲೆಟ್ಗಳನ್ನು ಮಾರುತ್ತಿರುವ ವಿಡಿಯೋ
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ 2026 ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ವಿಶ್ವಕಪ್ನಲ್ಲಿ ಇಬ್ಬರು ಹಿರಿಯ ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಕಳೆದ 9 ಆವೃತ್ತಿ
ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ಮೇಲಿಂದ ಮೇಲೆ ನವರದಿಯಾಗುತ್ತಿದ್ದು, ಕಾರಿಗೆ ಬೈಕ್ನಿಂದ ಡಿಕ್ಕಿ ಹೊಡೆದು ಸವಾರ ಕಿರಿಕ್ ಮಾಡಿರುವ ಘಟನೆ ಮಾದವಾರ ಜಂಕ್ಷನ್ ಬಳಿ ನಡೆದಿದೆ. ನೆಲಮಂಗಲದಿಂದ ಮಾನ್ಯತಾ ಟೆಕ್ಪಾರ್ಕ್
ಡಿಜಿಪಿ ಅಲೋಕ್ ಕುಮಾರ್ ರಾಜ್ಯದ ಜೈಲುಗಳಲ್ಲಿನ ಭ್ರಷ್ಟಾಚಾರ ಮತ್ತು ಖೈದಿಗಳಿಗೆ ನೀಡುವ ರಾಜಾತಿಥ್ಯ ತಡೆಯಲು 'ವರ್ಗಾವಣೆ ಅಸ್ತ್ರ' ಪ್ರಯೋಗಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ವಿವಿಧ ಕಾರಾಗೃಹಗಳಲ್ಲಿ ದೀರ್ಘಕಾಲ
ನಿವೀನ್ ಪೌಳಿ 'ಸರ್ವಮ್ ಮಾಯಾ' ಚಿತ್ರದ ಮೂಲಕ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. ಮಲಯಾಳಂ ಜೊತೆ ಕನ್ನಡದಲ್ಲೂ ಹಾಟ್ಸ್ಟಾರ್ನಲ್ಲಿ ಲಭ್ಯವಿರುವ ಈ ಚಿತ್ರ, ಹಾಸ್ಯ, ಪ್ರೀತಿ ಮತ್ತು ವಿಶಿಷ್ಟ ಆತ್ಮದ ಕಥೆಯನ್ನು ಒಳಗೊಂಡಿದೆ. ಇದು
ಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಸ್ಫೋಟಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮ
Bangalore Water Price: ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೆ ನೀರಿನ ದರವೂ ಹೆಚ್ಚಳವಾಗುತ್ತದೆ ಎಂಬ ವದಂತಿ ಹರಡಿದೆ. ಕಾವೇರಿ ನೀರಿದ ದರ ಏರಿಕೆ ಈ ಬಗ್ಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸ್ಪಷ್ಟನೆ ನೀಡ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆನ್ನಂಗಿ ಬಸವನಹಳ್ಳಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಫೆಬ್ರವರಿಯಲ್ಲೇ ಆರಂಭಗೊಂಡಿರುವ ಈ ಸಮಸ್ಯೆ ಗ್ರಾಮಸ್ಥರನ್ನು, ವಿಶೇಷವಾಗಿ ಆದಿವಾಸಿ ಕುಟುಂಬಗಳನ್ನ
Ajit Doval's blunt message to Marco Rubio effected India-US trade deal to become reality: ಡೊನಾಲ್ಡ್ ಟ್ರಂಪ್ ಆಟಾಟೋಪದ ಮಧ್ಯೆ ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಕುದುರುವುದು ಅನುಮಾನ ಇತ್ತು. ಆದರೂ ಟ್ರೇಡ್ ಡೀಲ್ ಏರ್ಪಟ್ಟಿರುವ ವಿಚಾರವನ್ನು ಸ್ವತಃ ಟ್ರಂಪ್ ಅವರೇ
ಬೆಂಗಳೂರಿನಲ್ಲಿ ನಡೆದ ವಿಚಿತ್ರ ಪ್ರಕರಣವೊಂದರಲ್ಲಿ, ಮೊದಲ ಬಾರಿಗೆ ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ವ್ಯಕ್ತಿ ಮನೆ ಮಾಲೀಕರಿಂದ ಹಲ್ಲೆಗೊಳಗಾಗಿದ್ದಾನೆ. ತಾನು ಕೂಡ ಮನೆ ಮಾಲೀಕರ ಮೇಲೆ ಹಲ್ಲೆ ಮಾಡಿದ್ದರೂ ತನ್ನ ಮೇಲೆ ಹಲ್ಲೆ
ಬೆಂಗಳೂರು ಮೆಟ್ರೋ ದರ ಮತ್ತೆ 5% ರಷ್ಟು ಏರಿಕೆಯಾಗಲು ಸಿದ್ಧವಾಗಿದೆ. ಕಳೆದ ವರ್ಷದ ಫೆಬ್ರವರಿ 9ರಂದು ಭಾರಿ ದರ ಹೆಚ್ಚಳವಾಗಿ, ಬಳಿಕ ಪ್ರಯಾಣಿಕರ ಆಕ್ರೋಶದಿಂದ ಇಳಿಕೆಯಾಗಿತ್ತು. ಇದೀಗ ಅದೇ ದಿನಾಂಕದಂದು ಮತ್ತೊಮ್ಮೆ ಏರಿಕೆಗೆ ಮೆಟ
ಧನುಶ್ ಹುಟ್ಟೂರು ಚೆನ್ನೈ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ನಟಿ ಮೃಣಾಲ್ ಠಾಕೂರ್ ನಾಚಿ ನೀರಾದರು. ಇತ್ತೀಚೆಗೆ ಧನುಶ್ ಜೊತೆಗಿನ ಮದುವೆ ವದಂತಿಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ಧಾಂತ
ಬೆಂಗಳೂರಿನ ಇಬ್ಬಲೂರು ಜಂಕ್ಷನ್ನಲ್ಲಿನ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಖ್ಯ ಆಯುಕ
Official launch of Bharat Taxi: ಗೃಹ ಸಚಿವ ಅಮಿತ್ ಶಾ ಅವರು ಫೆಬ್ರುವರಿ 5ರಂದು ದೆಹಲಿ ಎನ್ಸಿಆರ್ನಲ್ಲಿ ಭಾರತ್ ಟ್ಯಾಕ್ಸಿಗೆ ಅಧಿಕೃತ ಚಾಲನೆ ಕೊಡುತ್ತಿದ್ದಾರೆ. ಸಹಕಾರಿ ತತ್ವದಲ್ಲಿ ನಿರ್ಮಿತವಾಗಿರುವ ಭಾರತ್ ಟ್ಯಾಕ್ಸಿಯನ್ನು ಸಹಕಾರ್ ಟ್ಯಾ
ಅಕ್ರಮ ಬಾಂಗ್ಲಾ ವಲಸಿಗರು ಮತ್ತು ಇತರ ವಿದೇಶಿಯರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರ ವಿಶೇಷ ಕಾರ್ಯಾಚರಣೆಗೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಇಲಾಖೆಗೆ ನಿರ್ದೇಶನ ನೀಡಿದ್ದು, ಹೈಕೋರ್ಟ್ ಸೂಚನೆಯ ಹಿನ
ಉತ್ತರ ಪ್ರದೇಶದ ಮೈನ್ಪುರಿಯಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಭೀಕರ ದಾಳಿ ನಡೆಸಿದ್ದಾನೆ. ರಸ್ತೆಯಲ್ಲೇ ಶಿಕ್ಷಕಿಯ ತುಟಿಗಳನ್ನು ಕಚ್ಚಿ ತುಂಡರಿಸಿದ ಘಟನೆ
ಕಲಬುರಗಿ ಆರ್ಟಿಓ ಕಚೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿ ಲಂಚ ಪಡೆದು ಆರ್ಸಿ ಕಾರ್ಡ್ ಸೇರಿದಂತೆ ಸರ್ಕಾರಿ ದಾಖಲೆಗಳನ್ನು ವಿತರಿಸುತ್ತಿರುವುದನ್ನು ‘ಟಿವಿ9’ ಬಯಲಿಗೆಳೆದಿದೆ. ಪ್ರತಿ ಕಾರ್ಡ್ಗೆ 200-300 ರೂಪಾಯಿ ಲಂಚ ಪಡೆದು
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗ್ರೂಪ್ಗಳ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಗೊಂದಲ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ. ಹೈಕಮಾಂಡ್ ಮೌನದಿಂದ ಶಾಸಕರು ಸಿಎಂ ಮತ್ತು ಡಿಸಿಎಂ ನಡುವೆ ಸಿಲುಕಿ ಅಡಕತ್ತರಿ ಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವ
SS Rajamouli: ಭಾರತದ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಜೊತೆಗೆ ಸಾಕಷ್ಟು ಶ್ರೀಮಂತಿಕೆಯನ್ನೂ ಹೊಂದಿರುವ ರಾಜಮೌಳಿಗೆ ಯಾವುದನ್ನೇ ಆಗಲಿ ಪಡೆದುಕೊಳ್ಳುವುದು ಕಷ್ಟವೇನೂ ಅಲ್ಲ. ಆದರೂ ರಾಜಮೌಳಿ, ಬೇಡಿಕೆಯೊಂದರ ಈಡೇರಿಕೆಗೆ ಧರಣ
ತಂಜಾವೂರು ಜಿಲ್ಲೆಯ ನಲ್ಲೂರು ಕಲ್ಯಾಣ ಸುಂದರೇಶ್ವರ ದೇವಾಲಯವು ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಇಲ್ಲಿನ ಅದ್ಭುತ ಶಿವಲಿಂಗವು ದಿನದಲ್ಲಿ ಐದು ಬಾರಿ ಬಣ್ಣ ಬದಲಾಯಿಸುವುದು ವಿಶೇಷ. ಚೋಳರ ಕಾಲದ ಈ ಪ್ರಾಚೀನ ದೇವಸ್ಥಾನವು ಆಧ್ಯಾ
Bullion Market 2026 February 5th: ನಿನ್ನೆ ಭರ್ಜರಿ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಇಂದು ಇಳಿದಿವೆ. ಚಿನ್ನದ ಬೆಲೆ 460 ರೂ, ಬೆಳ್ಳಿ ಬೆಲೆ 20 ರೂ ಕಡಿಮೆಗೊಂಡಿವೆ. ಆಭರಣ ಚಿನ್ನದ ಬೆಲೆ 14,650 ರೂನಿಂದ 14,155 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,442
ಕೇಂದ್ರ ಸಚಿವ ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ವಂಚಿಸುತ್ತಿದ್ದ ಸುಜಯೇಂದ್ರನ ವಿರುದ್ಧ ಮತ್ತೊಂದು FIR ದಾಖಲಾಗಿದೆ. ರಾಜ್ಯಪಾಲರ ನಕಲಿ ಸಹಿ, ಲೋಕಭವನದ ನಕಲಿ ಲೆಟರ್ಹೆಡ್ ಬಳಸಿ ಕಾಲೇಜು ಸೀಟುಗಳಿಗಾಗಿ ಹಲವರಿಗೆ ವಂಚಿಸಿದ್ದ. ಈ
ಒಡಿಶಾದ ಜಾಜ್ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಬಳಿ ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದೆ. ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ರೈಲು ಭುವನೇಶ್ವರದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ಮಾಧ್ಯಮ ವರದ
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಕಲಮೆ ತಯ್ಯಬಾ ಆಚರಣೆಯಿಂದ ಹೊಸ ವಿವಾದ ಭುಗಿಲೆದ್ದಿದೆ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಆಚರಣೆಗೆ ಅವಕಾಶ ನೀಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋ
ಬೆಂಗಳೂರಿನಲ್ಲಿ ಬಾಡಿಗೆ ಮನೆ ಮಾಡಿ ಬದುಕುವುದೇ ದೊಡ್ಡ ಸವಾಲು. ಮನೆ ಮಾಲೀಕರು ದೊಡ್ಡ ಠೇವಣಿ, ಹೆಚ್ಚಿನ ಬಾಡಿಗೆ ಅಥವಾ ಹೆಚ್ಚುವರಿ ಶುಲ್ಕವನ್ನು ಕೇಳುವುದು ಮಾಮುಲಿಯಾಗಿದೆ. ಆದರೆ ಬೆಂಗಳೂರಿನ ಯುವ ವೃತ್ತಿಪರರೊಬ್ಬರಿಗೆ ಇದೇ ರ
ಅಭಿಷೇಕ್ ಬಚ್ಚನ್ ಅವರಿಗೆ ಇಂದು ಜನ್ಮದಿನ. ಬಾಲ್ಯದಲ್ಲಿ ನಟನಾಗುವ ಕನಸನ್ನು ಕಾಣದೆ, ಯಶಸ್ವಿ ಉದ್ಯಮಿಯಾಗಲು ಬಯಸಿದ್ದರು. ವಿದೇಶದಲ್ಲಿ ವ್ಯವಹಾರ ನಿರ್ವಹಣೆ ಕಲಿಯುತ್ತಿದ್ದಾಗ, ತಂದೆ ಅಮಿತಾಭ್ ಅವರ ಆರ್ಥಿಕ ಸಂಕಷ್ಟ ನೋಡಿ ತಮ್ಮ
ನೈಜೀರಿಯಾದಲ್ಲಿ ಭದ್ರತಾ ಪರಿದ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಈ ದೇಶದಲ್ಲಿ ಜೀವನ ನರಕಕ್ಕಿಂತ ಕೆಟ್ಟದಾಗುತ್ತಿದೆ. ಇಲ್ಲಿ ಮತ್ತೊಮ್ಮೆ ರಕ್ತ ಕೋಡಿಗಳು ಹರಿಯುತ್ತಿವೆ. ಪಶ್ಚಿಮ ನೈಜೀರಿಯಾದ ಕ್ವಾರಾ ರಾಜ್ಯದ ವೊರೊ ಮತ್ತು ನ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡ ನೇರವಾಗಿ ಪೈನಲ್ಗೆ ಪ್ರವೇಶಿಸುತ್ತದೆ. ಅದರಂತೆ ಈ ಬಾರಿ ಆರ್ಸಿಬಿ ತಂಡ ನೇರವಾಗಿ ಫೈನಲ್ಗೇರಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗುಜ
ಚಿಂಚಲಿ ಗ್ರಾಮದ ಮಾಯಕ್ಕಾ ದೇವಿ ಜಾತ್ರೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಪಂಢರಪುರದ ದಂಪತಿ ಅನಾರೋಗ್ಯದ ನಡುವೆಯೂ ಆಕ್ಸಿಜನ್ ಸಿಲಿಂಡರ್ ಹಿಡಿದುಕೊಂಡೇ ಬಂದು ದೇವಿಯ ದರ್ಶನ ಮಾಡಿರುವುದು ಗಮನ ಸೆಳೆದಿದೆ. ಸದ್ಯ, ದಂಪತಿ ಆಕ್ಸ
ಮೈಸೂರು ಜಿಲ್ಲೆಯ ಕೊತ್ತೆಗಾಲದಲ್ಲಿ ಅಂತರಜಾತಿ ವಿವಾಹದ ಕಾರಣ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ಕುಟುಂಬಕ್ಕೆ ನೆರವು ನೀಡಿದ ಎಲೆಕ್ಟ್ರಿಷಿಯನ್ ವೆಂಕಟೇಶ್ ನಾಯಕ್ ಮೇಲೆ ಹಲ್ಲೆ ನಡೆದಿದೆ. ಜಾತಿನಿಂದನೆ ಮಾಡಿ, ಕೆಲಸಕ್ಕೆ ಅಡ್ಡಿ
India T20 World Cup 2026: ಮೂರನೇ ಕ್ರಮಾಂಕದಲ್ಲಿ 4 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಇಶಾನ್ ಕಿಶನ್ ಕ್ರಮವಾಗಿ 8, 76, 28 ಮತ್ತು 103 ರನ್ಗಳ ಇನಿಂಗ್ಸ್ ಆಡಿದ್ದರು. ಇದೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ಮೂರನೇ ಕ
ಭಾರತವು ಯಾವುದೇ ದೇಶದಿಂದ ತೈಲವನ್ನು ಖರೀದಿಸಲು ಸ್ವತಂತ್ರವಾಗಿದೆ ಮತ್ತು ತನ್ನ ಕಚ್ಚಾ ಪೂರೈಕೆದಾರರನ್ನು ವೈವಿಧ್ಯಗೊಳಿಸುವ ನಿರ್ಧಾರದಲ್ಲಿ ಹೊಸದೇನೂ ಇಲ್ಲ ಎಂದು ಕ್ರೆಮ್ಲಿನ್ ಬುಧವಾರ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊ
ನಟಿ ರಮ್ಯಾ ಅವರು ನಟನೆಯಿಂದ ದೂರ ಇದ್ದಾರೆ. ಆದಾಗ್ಯೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಹೊಸ ಹೊಸ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರೋ ಫೋಟೋಗಳು ಗಮನ ಸ
ಹಿಂದೂ ಧರ್ಮದಲ್ಲಿ ಸಂಕಷ್ಟಹರ ಚತುರ್ಥಿ ಅತ್ಯಂತ ಪವಿತ್ರ ದಿನವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ನಾಲ್ಕನೇ ದಿನದಂದು ಆಚರಿಸಲಾಗುವ ಈ ದಿನ ಗಣೇಶನನ್ನು ಭಕ್ತಿಯಿಂದ ಪೂಜಿಸಿ ಉಪವಾಸ ಮಾಡಿದರೆ, ಜೀವನದ ಕಷ್ಟಗಳು ಮತ್ತು ಅಡೆತಡೆಗ
ಮಂಡ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ-ಜೆಡಿಎಸ್ ಟಿಕೆಟ್ ಗುದ್ದಾಟ ಶುರುವಾಗಿದೆ. 2028ರ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಹಂಚಿಕೆ ಕುರಿತು ಈಗಲೇ ಪೈಪೋಟಿ ಶುರುವಾಗಿದ್ದು, ಬಿಜೆಪಿ ನಾಯಕರು ಜೆಡಿಎಸ್ ನಾಯಕ ನ
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ವಿವಾಹಿತ ಹಿಂದೂ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದಿದ್ದು, ಯುವಕರಿಂದ ಹಲ್ಲೆಗೊಳಗಾದ ಘಟನೆ ನಡೆದಿದೆ. ಇದರ ವಿಡಿಯೋ ವೈರಲ್ ಆಗಿದೆ. ಮಹಿಳೆಯು, ರಾಹಿಲ್ ಸ್ನೇಹಿತನಾಗಿದ್
ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪ
ಸಿನಿಮೀಯ ಅಪರಾಧ ಕೃತ್ಯವೊಂದರಲ್ಲಿ, ಪ್ರಿಯಕರನ ಜತೆಗೂಡಿ ಪತಿಯನ್ನೇ ಕೊಲೆ ಮಾಡಿದ ಮಹಿಳೆಯೊಬ್ಬಳು ಅಪಘಾತ ಎಂದು ಬಿಂಬಿಸಿ ಹೈಡ್ರಾಮಾ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ
ಬಾಲಿವುಡ್ ಯೂಟ್ಯೂಬರ್ ಆಶಿಶ್ ಚಂಚಲಾನಿ, ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಗ್ಗೆ ಅಪಾರ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. 'ಐ ಲವ್ ಯಶ್' ಎಂದಿರುವ ಅವರು, ಈ ಚಿತ್ರ ಸೂಪರ್ ಹಿಟ್ ಆಗಲಿದೆ ಎಂದಿದ್ದಾರೆ. ಮಾರ್ಚ್ 19ರಂದು
Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ 13 ಸೀಸನ್ ಆಡಿದ್ದ ಗ್ಲೆನ್ ಮ್ಯಾಕ್ಸ್ವೆಲ್ ಈ ಬಾರಿಯ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಕಣಕ್ಕಿಳಿಯ
ಮಕ್ಕಳಾಗಿಲ್ಲ ಎಂದು ಕೊರಗುವವರಿಗೋಸ್ಕರ ಶೈನ್ ಶೆಟ್ಟಿ ಹೊಸ ದೇವಸ್ಥಾನದ ಹೆಸರು ಹೇಳಿದ್ದಾರೆ. ಆ ದೇವಸ್ಥಾನಕ್ಕೆ ಬಂದರೆ ಏನಾಗುತ್ತದೆ ಮತ್ತು ಆ ಬಳಿಕ ಏನು ಮಾಡಬೇಕು ಎಂಬುದರ ಕಥೆಯನ್ನು ಶೈನ್ ಶೆಟ್ಟಿ ಅವರು ವಿವರಿಸಿದ್ದಾರೆ. ದೇ
India U19 vs Afghanistan U19: ಅಂಡರ್-19 ವಿಶ್ವಕಪ್ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್ಗಳಲ್ಲಿ 310 ರನ್ ಕಲೆಹಾಕಿದರೆ, ಈ ಗುರಿಯನ್ನು ಭಾರತ
ರಣವೀರ್ ಸಿಂಗ್ ಅವರ 'ಧುರಂಧರ್ 2' ಟೀಸರ್ ಬಿಡುಗಡೆಯಾದ ಬೆನ್ನಲ್ಲೇ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿದೆ. ಯಶ್ ಅವರ ಮುಂಬರುವ 'ಟಾಕ್ಸಿಕ್' ಚಿತ್ರಕ್ಕೆ ಇದೊಂದು ಎಚ್ಚರಿಕೆಯ
ಹಾಸನದ ಕೆ.ಆರ್.ಪುರಂನಲ್ಲಿ ಹತ್ತು ವರ್ಷಗಳ ಸಂಸಾರದ ನಂತರ ಪತಿ ಮೊಹಮ್ಮದ್ ಉಮೇರ್ ವಿರುದ್ಧ ಪತ್ನಿ ನಿಧಾ ಗಂಭೀರ ಆರೋಪ ಮಾಡಿದ್ದಾರೆ. ಪತಿ ಅಕ್ರಮ ಸಂಬಂಧ ಹೊಂದಿದ್ದು, ತಲಾಖ್ ನೀಡಲು ಒತ್ತಾಯಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ತನ್
ರಾಜ್ಯದಲ್ಲಿ ಅಬಕಾರಿ ಇಲಾಖೆಯ ಒಂದೊಂದೇ ಕರ್ಮಕಾಂಡಗಳು ಬಯಲಾಗುತ್ತಿದ್ದು, ಇಲಾಖೆಯ ಡೆಪ್ಯೂಟಿ ಕಮಿಷನರ್ ಹಣಕ್ಕಾಗಿ ಕಾನೂನನ್ನು ಗಾಳಿಗೆ ತೂರಿ ಅನಧಿಕೃತವಾಗಿ ಮನಸೋ ಇಚ್ಛೆ ಸಿಎಲ್-7 ಲೈಸೆನ್ಸ್ ನೀಡಿರುವುದು ಬಯಲಾಗಿದೆ. ಅಕ್ರಮ
ಮೆಟ್ರೋ ನಿಲ್ದಾಣದಲ್ಲಿ ಹಣ ಕೊಡಲಿಲ್ಲ ಎಂದು ಮಂಗಳಮುಖಿಯೊಬ್ಬರು ಯುವತಿ ಮುಖಕ್ಕೆ ಗುಟ್ಕಾದಿಂದ ಉಗಿದಿರುವ ವಿಡಿಯೋ ವೈರಲ್ ಆಗಿದೆ. ಯುವತಿ ವಿಡಿಯೋ ಮಾಡುತ್ತಿರುತ್ತಾರೆ, ಆಗ ಹಣ ಕೊಡು ಎಂದು ಆಕೆಗೆ ಆಶೀರ್ವಾದ ಮಾಡಲು ಮಂಗಳಮುಖಿ
ಡಾ. ವಿಷ್ಣುವರ್ಧನ್ ಅವರ ನಿರರ್ಗಳ ಇಂಗ್ಲಿಷ್ ಸಂಭಾಷಣೆ ಮತ್ತು ಅವರ ವ್ಯಕ್ತಿತ್ವ ಯಾವಾಗಲೂ ಆದರ್ಶಪ್ರಾಯ. ರಾಜ್ಕುಮಾರ್ ಅವರೊಂದಿಗಿನ ಗೌರವಪೂರ್ವಕ ಬಾಂಧವ್ಯವನ್ನು ವಿಷ್ಣು ವಿವರಿಸಿದ್ದರು. ಅಬ್ಬಾ, ಅವರ ಇಂಗ್ಲಿಷ್ ಕೇಳಿ ರಾಜ
India U19 vs Afghanistan U19: ಅಂಡರ್-19 ವಿಶ್ವಕಪ್ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್ಗಳಲ್ಲಿ 310 ರನ್ ಕಲೆಹಾಕಿದರೆ, ಈ ಗುರಿಯನ್ನು ಭಾರತ
‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಟೀಸರ್ಗಳ ವೀಕ್ಷಣೆಗಳಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ಯಶ್ ಅಭಿನಯದ ‘ಟಾಕ್ಸಿಕ್’ ಟೀಸರ್ 97 ಮಿಲಿಯನ್ ವೀಕ್ಷಣೆಗಳೊಂದಿಗೆ ಭಾರಿ ಕ್ರೇಜ್ ಸೃಷ್ಟಿಸಿದ್ದು, ಬಿಡುಗಡೆಯಾದ 24 ಗಂಟೆಗಳಲ್ಲಿ 50 ಮ
ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಲಾರಿ ಹಾಗೂ ಕ್ರೂಸರ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಫ್ಲೋರಿಡಾದ ಗಾಲ್ಫ್ ಕ್ಲಬ್ನಲ್ಲಿ ಹತ್ಯೆ ಮಾಡಲು ಯತ್ನಿಸಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರಯಾನ್ ರೌತ್ ಎಂಬಾತ ಟ್ರಂಪ್ ಅವರ 2024ರ ಅಧ್ಯಕ್ಷೀಯ ಪ್ರಚಾರದ ವೇ
ಇಂದಿನ ವರದಿ ಪ್ರಕಾರ, ಬೆಂಗಳೂರಿನಲ್ಲಿ ವಾಯು ಮಾಲಿನ್ಯದ ಮಟ್ಟ (AQI 140+) ಹೆಚ್ಚಾಗಿದೆ, ವಿಶೇಷವಾಗಿ ನಿರ್ಮಾಣ ಕಾರ್ಯಗಳಿಂದಾಗಿ. ಮುಂಜಾನೆ ಮಂಜು ಉಸಿರಾಟದ ಸಮಸ್ಯೆ ಇರುವವರಿಗೆ ತೊಂದರೆ ನೀಡಬಹುದು. ಕರಾವಳಿ (ಮಂಗಳೂರು, ಉಡುಪಿ) ಮತ್ತು
ಕೆವಿಎನ್ ಪ್ರೊಡಕ್ಷನ್ಸ್ನ 'ಜನ ನಾಯಗನ್', 'ಟಾಕ್ಸಿಕ್' ಮತ್ತು 'ಕೆಡಿ' ಚಿತ್ರಗಳು ಬಿಡುಗಡೆ ಸವಾಲು ಎದುರಿಸುತ್ತಿವೆ. 'ಜನ ನಾಯಗನ್' ಸೆನ್ಸಾರ್ ಸಮಸ್ಯೆಯಿಂದ ವಿಳಂಬವಾಗಿದೆ, ರಾಜಕೀಯ ಒತ್ತಡದ ವದಂತಿಗಳಿವೆ. 'ಟಾಕ್ಸಿಕ್' ಮತ್ತು 'ಕೆಡ

27 C