SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

...
‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ನೀಡಿದ ಹೈಕೋರ್ಟ್

ವಿವಾದಾತ್ಮಕ ಕಥೆ ಹೊಂದಿರುವ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ. ಫೆಬ್ರವರಿ 27ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾಗೆ ಕೇರಳ ಹೈಕೋರ್ಟ ಫೆಬ್ರವರಿ 25ರಂದು ತಡೆ ನೀಡಿದೆ. ವಿವಾದಕ್ಕೆ ಸಂಬಂಧಿಸಿದ ವಿಚ

25 Feb 2026 10:30 pm
ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ

ಪ್ರಧಾನಿ ಮೋದಿ ಅವರಿಗೆ ಇಸ್ರೇಲ್ ಸಂಸತ್ತು 'ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ' ನೀಡಿ ಗೌರವಿಸಿದೆ. ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಉನ್ನತ ನಾಗರಿಕ ಗೌರವಗಳನ್ನು ಪಡೆದ ಕ

25 Feb 2026 10:25 pm
SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿದ ಬಂಗಾರದ ಶಿಕ್ಷಕ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ಧಾರವಾಡದಲ್ಲಿ SSLC ವಿದ್ಯಾರ್ಥಿಗೆ ಶಿಕ್ಷಕನೊಬ್ಬ ಪ್ರಶ್ನೆಪತ್ರಿಕೆ ನೀಡಿ, ಪಾಸ್ ಮಾಡಿಸುವ ನೆಪದಲ್ಲಿ ಆತನಿಂದ ಲಕ್ಷಾಂತರ ರೂ ಮೌಲ್ಯದ ಬಂಗಾರವನ್ನು ಪಡೆದುಕೊಂಡಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಈ ವಿಷಯ ಪೋಷಕರಿಗೆ ತಿಳ

25 Feb 2026 10:23 pm
ಕೇಂದ್ರದಿಂದ ಉಚಿತ ಲಸಿಕೆ: 14 ವಯಸ್ಸಿನ ಹೆಣ್ಮಕ್ಕಳಿಗೆ ಏಕೆ? ಲಸಿಕೆ ಏನ್ ಕೆಲಸ ಮಾಡುತ್ತೆ? ಇಲ್ಲಿದೆ ವಿವರ

ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ 'ಸ್ವಸ್ಥ ನಾರಿ' (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ 'ಡ್

25 Feb 2026 10:11 pm
ಭಯೋತ್ಪಾದನೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ; ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ

ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಇಸ್ರೇಲ್​ನ ಸಂಸತ್​ನಲ್ಲಿ ಭಾಷಣ ಮಾಡಿದ್ದಾರೆ. ಇಸ್ರೇಲ್ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.

25 Feb 2026 9:57 pm
ಮಳೆರಾಜೇಂದ್ರಸ್ವಾಮಿ ರಥೋತ್ಸವ: ತೇರು ಎಳೆದ ಸಹಸ್ರಾರು ಭಕ್ತರು; ವಿಡಿಯೋ ನೋಡಿ

ಭಾವೈಕ್ಯತೆಗೆ ಹೆಸರಾದ ಬಾಗಲಕೋಟೆ ತಾಲೂಕಿನ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವ ಸಂಭ್ರದಿಂದ ಜರುಗಿತು. ಸಹಸ್ರಾರು ಭಕ್ತರು ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ ಮತ್ತು ಮಹಿಳೆಯರಿಂದ ಆರತಿ ಸೇವೆ ನೆ

25 Feb 2026 9:40 pm
ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್​​ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ

ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ದೇಶಕ್ಕೆ ಭೇಟಿ ನೀಡಿದ್ದಾರೆ. ಇದು ಇಸ್ರೇಲ್​ಗೆ ಮೋದಿ ಅವರ 2ನೇ ಭೇಟಿಯಾಗಿದೆ. ಈ ಹಿಂದಿನ ಅಧಿಕಾರಾವಧಿಯಲ್ಲಿ 2017ರಲ್ಲಿ ಪ್ರಧಾನಿ ಮೋದಿ ಇಸ್ರೇಲ್​ಗೆ ಭೇಟಿ ನೀಡಿದ್ದರು. ಇಂದು ಪ್ರಧಾನಿ ಮೋದಿ ಇ

25 Feb 2026 9:23 pm
IND vs ZIM: ಭಾರತ- ಜಿಂಬಾಬ್ವೆ ಫೈಟ್​ಗೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಭಾರತದ ಕನಸು ಭಗ್ನ

India vs Zimbabwe T20 World Cup Super 8: ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ ನಡುವೆ 'ಮಾಡು ಇಲ್ಲವೇ ಮಡಿ' ಪಂದ್ಯ ನಡೆಯಲಿದೆ. ಚೆನ್ನೈನಲ್ಲಿ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಎರಡೂ ತಂಡಗಳಿಗಿದೆ. ಮಳೆ ಬಂದರೆ ಭಾರತ ಸೆಮಿಫ

25 Feb 2026 9:21 pm
Sirsi Marikamba Jatre: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ

ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ಅದ್ದೂರಿಯಾಗಿ ಚಾಲನೆ ದೊರೆತಿದೆ. ಉತ್ತರ ಕನ್ನಡದ ಪ್ರಸಿದ್ಧ ಶಕ್ತಿ ಪೀಠದಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಈ ಮಹೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಆಗಮಿ

25 Feb 2026 9:16 pm
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.?

ಉದ್ಯಮ ಲೋಕವನ್ನೇ ತಲ್ಲಣಗೊಳಿಸಿದ್ದ ಕಾನ್ಫಿಡೆಂಟ್ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತಷ್ಟು ಮೆಗಾ ಟ್ವಿಸ್ಟ್ ಸಿಕ್ಕಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 500 ಕೋಟಿ ರೂ. ಹವಾಲ ವ್ಯವಹಾರ ರಾಯ್ ಗೆ ಮುಳುವಾಗಿರುವುದ

25 Feb 2026 8:59 pm
ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ

ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ಕನ್ನ

25 Feb 2026 8:53 pm
IND vs ZIM: ಭಾರತ- ಜಿಂಬಾಬ್ವೆ ನಡುವಿನ ನಿರ್ಣಾಯಕ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

T20 World Cup Super 8, India vs Zimbabwe: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋತ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಕಠಿಣ ಸವಾಲು ಎದುರಿಸುತ್ತಿದೆ. ಸೆಮಿಫೈನಲ್‌ಗೇರಲು ಉಳಿದ ಪಂದ್ಯಗಳನ್ನು ಗೆಲ್ಲಲೇಬೇಕು. ಫೆಬ್ರವರಿ 26 ರಂದು ಚೆನ್ನೈನಲ್ಲಿ

25 Feb 2026 8:32 pm
ವಿಚಿತ್ರ ಸಮಸ್ಯೆಗೆ ನಲುಗಿದ ಕುಟುಂಬ: ಇದಕ್ಕಿಂದಂತೆ ರಕ್ತ ಜಿನುಗುವುದು, ಚಿನ್ನ ಮಾಯ, ಬಟ್ಟೆಗಳಿಗೆ ಬೆಂಕಿ

ವಿಜಯಪುರದ ಕನ್ನೂರು ಗ್ರಾಮದ ಪಾಟೀಲ್ ಕುಟುಂಬ 16 ವರ್ಷಗಳಿಂದ ವಿಚಿತ್ರ ಸಮಸ್ಯೆಯಿಂದ ಬಳಲುತ್ತಿದೆ. ದೇಹದ ಮೇಲೆ ತನ್ನಿಂದ ತಾನೇ ಗಾಯಗಳಾಗಿ ರಕ್ತ ಸುರಿಯುವುದು, ಉರ್ದು ಹೋಲುವ ಗುರುತುಗಳು ಮೂಡುವುದು, ಮನೆ ವಸ್ತುಗಳು ಬೆಂಕಿಗೆ ಆಹ

25 Feb 2026 8:30 pm
Video: ಭಾರತ Vs ಕೆನಡಾ; ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಹೋಲಿಸಿದ ಭಾರತೀಯ ಮಹಿಳೆ

ಕೆನಡಾದಲ್ಲಿ ಕೆಲಸ ಮಾಡುವ ಭಾರತೀಯ ಮಹಿಳೆಯೊಬ್ಬರು, ಅಲ್ಲಿನ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಭಾರತಕ್ಕೆ ಹೋಲಿಸಿದ್ದಾರೆ. ವಿದೇಶದಲ್ಲಿ ಉದ್ಯೋಗಿಗಳು ತಡವಾಗಿ ಬಂದರೆ ಯಾರು ಕೂಡ ಪ್ರಶ್ನೆ ಮಾಡಲ್ಲ ಎಂದು ಹೇಳಿದ್ದಾರೆ. ಈ ಪ

25 Feb 2026 8:26 pm
10ನೇ ತರಗತಿ ಬೋರ್ಡ್ ಎಕ್ಸಾಂ ಬರೆಯುತ್ತಿದ್ದ ಬಾಲಕಿಗೆ ಹೆರಿಗೆ; ಆಕೆ ಗರ್ಭಿಣಿಯೆಂದೇ ಗೊತ್ತಿರಲಿಲ್ಲ!

ಎಸ್​ಎಸ್​ಎಲ್​ಸಿ ಬೋರ್ಡ್ ಪರೀಕ್ಷೆ ಬರೆಯುತ್ತಿದ್ದ ಬಾಲಕಿಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಬಾತ್​ರೂಂಗೆ ಹೋದ ಆ ಬಾಲಕಿಗೆ ಅಲ್ಲೇ ಹೆರಿಗೆಯಾಗಿದೆ. ವಿಚಿತ್ರವೆಂದರೆ, ಆ ಬಾಲಕಿ ಗರ್ಭಿಣಿಯಾಗಿದ

25 Feb 2026 8:16 pm
ಸಿಜೆ ರಾಯ್ ಮಾದರಿಯಲ್ಲಿ ಮತ್ತೋರ್ವ ಆತ್ಮಹತ್ಯೆ: ಐಟಿಗೆ ಹೆದರಿದ್ರಾ ಬಿಬಿಎಂಪಿ ನಿವೃತ್ತ ಚೀಫ್ ಇಂಜಿನಿಯರ್?

ಐಟಿ ದಾಳಿ ಮಾಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವಾಗಲೇ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ.ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದು, ಉದ್ಯಮ ಲೋಕವನ್ನ ತಲ್ಲಣಗೊಳಿಸಿದೆ. ಮೇಲಿಂದ ಮೇಲೆ ಐಟಿ ದಾಳಿಗೆ ಹ

25 Feb 2026 8:01 pm
T20 World Cup: ಜಿಂಬಾಬ್ವೆ ವಿರುದ್ಧ ಆಡ್ತಾರಾ ರಿಂಕು ಸಿಂಗ್? ಕೋಚ್ ಹೇಳಿದ್ದೇನು?

Rinku Singh's T20 World Cup Return: ರಿಂಕು ಸಿಂಗ್‌ ತಂದೆಯ ಅನಾರೋಗ್ಯದಿಂದ ಟಿ20 ವಿಶ್ವಕಪ್‌ನಿಂದ ಹೊರಗುಳಿದು ಮನೆಗೆ ಮರಳಿದ್ದರು. ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅವರ ಲಭ್ಯತೆ ಅನುಮಾನವಿತ್ತು. ಆದರೆ ಕೋಚ್ ಶಿತಾಂಶು ಕೊಟಕ್ ಅವರು, ರಿಂಕು ಸಿಂಗ

25 Feb 2026 7:56 pm
ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು

ಚೆನ್ನೈನಿಂದ ಸಿಂಗಾಪುರಕ್ಕೆ ಹೋಗುವ ಇಂಡಿಗೋ ವಿಮಾನದಲ್ಲಿ ವಿಳಂಬ ಉಂಟಾಗಿದ್ದು, ಮಂಗಳವಾರ ಸುಮಾರು 5 ಗಂಟೆಗಳ ಕಾಲ ಪ್ರಯಾಣಿಕರು ವಿಮಾನದೊಳಗೆ ಕುಳಿತುಕೊಳ್ಳಬೇಕಾಯಿತು. ಇದು ಪ್ರಯಾಣಿಕರಲ್ಲಿ ಹತಾಶೆಯನ್ನು ಉಂಟುಮಾಡಿತು. ಪ್ರಯ

25 Feb 2026 7:25 pm
Chanakya Niti: ಶ್…‌ ನಿಮ್ಮ ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಶೇರ್‌ ಮಾಡಬೇಡಿ

ಆಚಾರ್ಯ ಚಾಣಕ್ಯರು ನಮ್ಮ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಜೀವನವನ್ನು ಹೇಗೆ ನಡೆಸಬೇಕು ಎಂಬುದರ ಬಗ್ಗೆಯೂ ಸಲಹೆಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ಕೆಲವೊಂದು ವೈಯಕ್ತಿಕ ವಿಚಾರಗ

25 Feb 2026 7:25 pm
ಕೊರೊನಾ ಬಳಿಕ ಮೊದಲ ಬಾರಿಗೆ ರೇಷ್ಮೆ ಗೂಡಿಗೆ ಬಂಗಾರದ ಬೆಲೆ: ದಾಖಲೆ ದರಕ್ಕೆ ರೈತರು ಫುಲ್ ಖುಷ್

ಕೋಲಾರದಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ದಾಖಲೆ ಬೆಲೆ ರೈತರ ಸಂತಸಕ್ಕೆ ಕಾರಣವಾಗಿದೆ. ಕೆಜಿಗೆ ಸಾವಿರಾರು ರೂ ಬೆಲೆ ಸಿಗುತ್ತಿದ್ದು, ಕೊರೊನಾ ನಂತರ ಇದೇ ಮೊದಲ ಬಾರಿಗೆ ಇಂತಹ ಉತ್ತಮ ಬೆಲೆ ಲಭಿಸಿದೆ. ಸದ್ಯ ಇದು ರೇಷ್ಮೆ ಬೆಳ

25 Feb 2026 7:20 pm
ಬಿಜೆಪಿ ಶಾಸಕ ಬೆನ್ನಲ್ಲೇ ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ

ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇದೀಗ ಜೈಲು ಪಾಲಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ

25 Feb 2026 7:10 pm
ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು…

16 large financial transactions you can’t hide from Income Tax Department: ಆದಾಯ ತೆರಿಗೆ ಇಲಾಖೆಯು ಜನರ ದೊಡ್ಡ ಪ್ರಮಾಣದ ಹಣಕಾಸು ವಹಿವಾಟುಗಳು, ಆದಾಯದ ಮೇಲೆ ಕಣ್ಣಿಡಲು ಯತ್ನಿಸುತ್ತದೆ. ಅದಕ್ಕಾಗಿ ಕೆಲ ಮಾರ್ಗೋಪಾಯಗಳನ್ನು ಹೊಂದಿದೆ. ಕ್ಯಾಷ್ ಡೆಪಾಸಿಟ್, ಕ್ಯಾಷ್ ವಿತ

25 Feb 2026 7:08 pm
ಕನ್ನಡಿಗನಿಗೆ ಡಿಚ್ಚಿ ಹೊಡೆದಿದ್ದ ಜೆಕೆ ನಾಯಕನಿಗೆ ಭಾರಿ ಮೊತ್ತದ ದಂಡ ವಿಧಿಸಿದ ಬಿಸಿಸಿಐ

Ranji Final Shocker: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಫೈನಲ್‌ನಲ್ಲಿ ಜಮ್ಮು ಕಾಶ್ಮೀರ ನಾಯಕ ಪರಾಸ್ ಡೋಗ್ರಾ, ಕರ್ನಾಟಕದ ಫೀಲ್ಡರ್ ಕೆವಿ ಅನೀಶ್ ತಲೆಗೆ ಡಿಚ್ಚಿ ಹೊಡೆದು ಅಸಭ್ಯ ವರ್ತನೆ ತೋರಿದ್ದಾರೆ. ಈ ಕ್ರೀಡಾ ಸ್ಫೂರ್ತಿ ವ

25 Feb 2026 6:53 pm
ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣ: ವೀರಪ್ಪನ್ ಸಹಚರರ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣದಲ್ಲಿ ವೀರಪ್ಪನ್‌ನ 9 ಸಹಚರರನ್ನು ಖುಲಾಸೆಗೊಳಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ ಆಗಿದೆ. 2000ರಲ್ಲ

25 Feb 2026 6:51 pm
ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವುದು ಸರಿಯೋ ತಪ್ಪೋ? ಇಲ್ಲಿದೆ ತಜ್ಞರ ಅಭಿಪ್ರಾಯ

ಊಟ ಮಾಡಿದ ತಕ್ಷಣ ನಡೆಯುವ ಅಭ್ಯಾಸ ಹಲವರಲ್ಲಿ ಇರುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ದೇಹವು ವಿಭಿನ್ನ ಅಗತ್ಯಗಳನ್ನು ಹೊಂದಿರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅಂದರೆ ಈ ಅಭ್ಯಾಸ ಎಲ್ಲರಿ

25 Feb 2026 6:46 pm
ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ

ಅಸ್ಸಾಂನ ಸಿಲ್ಚಾರ್ ಬೈಪಾಸ್‌ನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು, ಆಕೆ ಮದುವೆಯಾಗಲಿದ್ದ ಹುಡುಗನ ಮುಂದೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. 28 ವ

25 Feb 2026 6:42 pm
ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​

ಬೆಂಗಳೂರಿನ ಆನೇಕಲ್, ಚಂದಾಪುರದಲ್ಲಿ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಕುಸಿದ ಸ್ಥಳದ ಬಳಿ, ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ತಂದೆ ಆಯತಪ್ಪಿ ಬಿದ್ದ

25 Feb 2026 6:38 pm
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

25 Feb 2026 6:32 pm
ರಶ್ಮಿಕಾ, ವಿಜಯ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ಆಶಿಕಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಸಲುವಾಗಿ ನಟಿ ಆಶಿಕಾ ರಂಗನಾಥ್ ಉದಯಪುರಕ್ಕೆ ತೆರಳಿದ್ದಾರೆ. ಹಳದಿ ಶಾಸ್ತ್ರ ಆರಂಭ ಆಗುತ್ತಿದ್ದಂತೆಯೇ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಅವು ವೈರಲ್ ಆಗಿವೆ. ಬುಧವಾರ (ಫೆ. 25) ರ

25 Feb 2026 6:10 pm
Lunar Eclipse 2026: ಮಾ.03 ಚಂದ್ರಗ್ರಹಣ; ಕರ್ಕಾಟಕ ರಾಶಿ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ?

2026ರ ಕೇತುಗ್ರಸ್ತ ಚಂದ್ರಗ್ರಹಣವು ಕರ್ಕಾಟಕ ರಾಶಿಯವರ ಎರಡನೇ ಮನೆಯಲ್ಲಿ ಸಂಭವಿಸಲಿದ್ದು, ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯ, ಅತಿಯಾದ ಆಲೋಚನೆ, ಕೋಪ ಹೆಚ್ಚಾಗುವ ಸಾಧ್ಯತೆ ಇದೆ. ಮಹಿಳೆಯರಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು

25 Feb 2026 6:02 pm
ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಪ್ರಯಾಣಿಕರು ಮತ್ತು ನಿರ್ವಾಹಕನ ನಡುವೆ ಮಾರಾಮಾರಿ ನಡೆದಿದೆ. ಪ್ರಯಾಣಿಕರು ಬಸ್‌ನಲ್ಲಿ ಸಿಪ್ಪೆ ಬಿಸ

25 Feb 2026 5:52 pm
Ranji Trophy Final: 1 ಶತಕ, 5 ಅರ್ಧಶತಕ; 2ನೇ ದಿನವೂ ಜೆಕೆ ತಂಡದ್ದೇ ಮೇಲುಗೈ

Ranji Trophy Final Hubballi: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನ ಎರಡನೇ ದಿನದ ಅಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ವಿರುದ್ಧ 6 ವಿಕೆಟ್ ನಷ್ಟಕ್ಕೆ 527 ರನ್ ಕಲೆಹಾಕಿದೆ. ಮಂದ ಬೆಳಕಿನಿಂದಾಗಿ ಆಟ ಬೇಗನೆ ಅಂತ

25 Feb 2026 5:49 pm
ಜೈಲಿನಿಂದ ಹೊರಬರುತ್ತಿದ್ದಂತೆಯೇ ಶಾಕಿಂಗ್ ವಿಚಾರ ಬಿಚ್ಚಿಟ್ಟ ಮ್ಯೂಸಿಕ್ ಮೈಲಾರಿ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ'ಗೆ (Singer music mailari ) ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲ

25 Feb 2026 5:44 pm
ಅಪ್ಪುಗೆ, ನಗು, ತಮಾಷೆ; ಇಸ್ರೇಲ್​ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ

6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್​ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅ

25 Feb 2026 5:41 pm
ಹೊರದೇಶಕ್ಕೆ ಹೋದ ವಿದ್ಯಾರ್ಥಿಗಳು ಹೆಚ್ಚು ಖಿನ್ನತೆಗೆ ಒಳಗಾಗುವುದು ಯಾಕೆ? ಇದರಿಂದ ಹೊರಬರುವುದು ಹೇಗೆ? ಇಲ್ಲಿದೆ ಡಾ. ಕೃತಿಶ್ರೀ ಸಲಹೆ

ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ದೂರದ ದೇಶಗಳಿಗೆ ಹೋಗುವ ಇಂದಿನ ಯುವಜನತೆಗೆ ಮಾನಸಿಕ ಆರೋಗ್ಯ ತಪಾಸಣೆ ಬಹಳ ಮುಖ್ಯವಾಗುತ್ತದೆ. ಇದನ್ನು ಪ್ರತಿಯೊಬ್ಬರೂ ಕೂಡ ಅರಿಯಬೇಕಿದೆ. ಸಾಮಾನ್ಯವಾಗಿ ಇಂತಹ ಘಟನೆಗಳನ್ನು ಕೇಳಿದಾಗ

25 Feb 2026 5:36 pm
ನಿಮ್ಮ ಮನೆಯಂಗಳಕ್ಕೆ ಹಾವುಗಳು ಬರಬಾರದೆಂದರೆ, ಈ ಗಿಡವನ್ನು ನೆಡಿ

ಬೇಸಿಗೆ ಬರುತ್ತಿದ್ದಂತೆ ಹಾವುಗಳ ಕಾಟ ಸಹ ಹೆಚ್ಚಾಗುತ್ತದೆ. ಬಿಸಿಲಿತ ತಾಪ ಹೆಚ್ಚಾಗುತ್ತಿದ್ದಂತೆ ಶೀತರಕ್ತ ಜೀವಿಗಳಾದ ಹಾವುಗಳು ತಂಪಾದ ಸ್ಥಳಗಳನ್ನು ಹುಡುಕಾಡುತ್ತಾ ಪೊದೆಗಳ ಬಳಿ, ಮನೆಸುತ್ತಮುತ್ತಲಿರುವ ಗಿಡಮರಗಳ ಬಳಿ ಬರ

25 Feb 2026 5:35 pm
ICC T20 Rankings: ಹ್ಯಾಟ್ರಿಕ್ ಸೊನ್ನೆಯ ನಡುವೆಯೂ ಅಭಿಷೇಕ್ ಅಗ್ರಸ್ಥಾನಕ್ಕಿಲ್ಲ ಭಂಗ

ICC T20 Rankings Update: ICC Rankings: ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಫಿಲ್ ಸಾಲ್ಟ್ ಅಂತರದಿಂದಾಗಿ ಅ

25 Feb 2026 5:26 pm
ಅಮೆರಿಕದ ಬೇಹುಗಾರಿಕೆ ನೀಡಿದ ಮಾಹಿತಿಯಿಂದ ಬೆಚ್ಚಿಬಿದ್ದಿದ್ದರು ಆ್ಯಪಲ್ ಸಿಇಒ ಟಿಮ್ ಕುಕ್

CIA alerted Apple and other tech companies over possible invasion of Taiwan by China: 2-3 ವರ್ಷದ ಹಿಂದೆ ಅಮೆರಿಕದ ಟೆಕ್ ಕಂಪನಿಗಳ ಮುಖ್ಯಸ್ಥರೊಂದಿಗೆ ಸಿಐಎ ರಹಸ್ಯ ಸಭೆ ಕರೆದು, ತೈವಾನ್ ವಿಚಾರದ ಬಗ್ಗೆ ಮಾಹಿತಿ ಹೊರಗೆಡವಿತ್ತು. ಚೀನಾ ದೇಶವು ತೈವಾನ್ ಮೇಲೆ 2027ರಲ್ಲಿ ಆಕ್ರಮಣ ಮಾ

25 Feb 2026 5:26 pm
ಹಣ್ಣುಗಳಿಗೆ ಇಲಿ ಪಾಷಾಣ ಸವರುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಾಪಾರಿ

ಮುಂಬೈನ ಮಾಲಾಡ್‌ನಲ್ಲಿ ಹಣ್ಣಿನ ವ್ಯಾಪಾರಿಯೊಬ್ಬರು ಹಣ್ಣುಗಳಿಗೆ 'ರಾಟೋಲ್' ಇಲಿ ಪಾಷಾಣ ಹಚ್ಚುತ್ತಿದ್ದುದು ವೈರಲ್ ಆಗಿದೆ. ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಲಿಗಳಿಂದ ಹಣ್ಣುಗಳನ್ನು ರಕ್ಷಿಸಲು ಹ

25 Feb 2026 5:09 pm
ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ

ಕೋಟೆನಾಡು ಚಿತ್ರದುರ್ಗ ರಣಾಂಗಣವಾಗಿದೆ. ಸ್ಕ್ರೀನ್ ಗಾರ್ಡ್​​ ಸಲುವಾಗಿ ಮೊಬೈಲ್ ಅಂಗಡಿ ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡುವೆ ನಡೆದ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಈ ವೇಳೆ ಅನ್ಯಕೋಮಿನ ಯುವಕ ಚಾಕುವಿನಿಂ

25 Feb 2026 5:06 pm
ಇಡೀ ನೆಹರು-ಗಾಂಧಿ ಕುಟುಂಬವೇ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ; ಪಿಯೂಷ್ ಗೋಯಲ್ ಆರೋಪ

ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ನಂತರ ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪದೇಪದೆ ಆರೋಪ ಮಾಡುತ್ತಲೇ ಇದ್ದಾರೆ. ಈ ಬಗ್ಗ

25 Feb 2026 5:02 pm
ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು​​: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ

ಮಂಗಳೂರು ಟು ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದರೂ, ಯಶವಂತಪುರ-ಮಡಗಾಂವ್ ವಂದೇ ಭಾರತ್ ರೈಲು ಮಂಗಳೂರಿನಲ್ಲಿ ನಿಲುಗಡೆ ನೀಡದಿರುವುದು ಕರಾವಳಿ ಜನರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ರೈಲ್ವೆ ಇಲಾಖೆಯ ಈ ನ

25 Feb 2026 4:52 pm
ಫಿಲ್ಮ್​ಫೇರ್: ಲಂಕೇಶ್, ಇಂದ್ರಜಿತ್ ಬಳಿಕ ಸಮರ್ಜಿತ್​ಗೂ ಒಲಿದ ಪ್ರತಿಷ್ಠಿತ ಪ್ರಶಸ್ತಿ

‘ಗೌರಿ’ ಚಿತ್ರಕ್ಕಾಗಿ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಫಿಲ್ಮ್​ಫೇರ್ ಪ್ರಶಸ್ತಿ ಪಡೆದಿದ್ದಾರೆ. ಇದು ಲಂಕೇಶ್ ಕುಟುಂಬಕ್ಕೆ ಮೂರನೇ ಬಾರಿ ಸಿಗುತ್ತಿರುವ ಫಿಲ್ಮ್​ಫೇರ್ ಪ್ರಶಸ್ತಿ ಎಂಬುದು ವಿಶೇಷ. ಈ ಮೊದಲ

25 Feb 2026 4:23 pm
ಚೀತಾಗಳು ಮನುಷ್ಯರ ಮೇಲೆ ದಾಳಿ ಮಾಡಿದ ಇತಿಹಾಸವೇ ಇಲ್ಲ: ಯಾಕೆ ಗೊತ್ತಾ?

ಚೀತಾಗಳು ಮನುಷ್ಯರ ಮೇಲೆ ದಾಳಿ ಮಾಡುವುದು ಅತ್ಯಂತ ಅಪರೂಪ. ಅವುಗಳ ದವಡೆಗಳು ಚಿಕ್ಕದಾಗಿ, ಹಲ್ಲುಗಳು ಮತ್ತು ನಖಗಳು ಬಲವಾಗಿರುವುದಿಲ್ಲ. ಚೀತಾಗಳು ಸಾಮಾನ್ಯವಾಗಿ ತಮ್ಮ ಗಾತ್ರಕ್ಕಿಂತ ಚಿಕ್ಕ ಪ್ರಾಣಿಗಳನ್ನು ಬೇಟೆಯಾಡುತ್ತವೆ.

25 Feb 2026 4:22 pm
ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ

Ranji Trophy final 2025-26: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ಆಟಗಾರರಾದ ಪರಾಸ್ ಡೋಗ್ರಾ ಮತ್ತು ಅನೀಶ್ ಕೆವಿ ನಡುವೆ ಮೈದಾನದಲ್ಲಿ ಜಗಳವಾಗಿದೆ. ವಾಗ್ವಾದ ತಾರಕಕ್ಕೇರಿ

25 Feb 2026 4:15 pm
ನಕಲಿ ಕಾನೂನು ಡಿಗ್ರಿ ತೋರಿಸಿ ಪಾಕಿಸ್ತಾನದ ಹೈಕೋರ್ಟ್​ನಲ್ಲಿ 5 ವರ್ಷ ನ್ಯಾಯಾಧೀಶರಾದ ವ್ಯಕ್ತಿ!

ನಕಲಿ ಕಾನೂನು ಪದವಿ ಹೊಂದಿರುವವರು ಪಾಕಿಸ್ತಾನದಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗುವ ಮೂಲಕ 5 ವರ್ಷಗಳ ಕಾಲ ಆಳ್ವಿಕೆ ನಡೆಸಿದರು. ನಕಲಿ ಕಾನೂನು ಪದವಿ ಪಡೆದವರ ಆರೋಪದ ಮೇಲೆ ಇಸ್ಲಾಮಾಬಾದ್ ಹೈಕೋರ್ಟ್ ನ್ಯಾಯಾಧೀಶರನ್ನು ವಜಾಗೊಳಿ

25 Feb 2026 4:05 pm
ಚೆನ್ನಾಗಿದ್ದವಳು ಸಡನ್ನಾಗಿ ಹೆಂಗೆ ಸತ್ತೋದ್ಲು ಸರ್:.. ಮಿನಿಸ್ಟರ್ ಮುಂದೆ ಶೃತಿ ಪತಿ ಗೋಳಾಟ

ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂ

25 Feb 2026 4:00 pm
ಬೆಂಗಳೂರಿಗರೇ ಗಮನಿಸಿ: ಪೂರ್ವ, ದಕ್ಷಿಣ ವಲಯಗಳ ಈ ಭಾಗಗಳಲ್ಲಿ ನಾಳೆ ನೀರು ಸರಬರಾಜು ವ್ಯತ್ಯಯ

ಕಾವೇರಿ 5ನೇ ಹಂತದ ಯೋಜನೆಯಡಿ EMF ಮೀಟರ್‌ಗಳ ಅಳವಡಿಕೆ ಕಾಮಗಾರಿಯಿಂದ ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ವಲಯಗಳಲ್ಲಿ ಫೆಬ್ರವರಿ 26 ರಂದು 24 ಗಂಟೆಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 6 ರಿಂದ ಪಂಪಿಂಗ್ ಸ್ಥಗ

25 Feb 2026 3:58 pm
‘ನೆಹರೂ, ಇಂದಿರಾ ಕಾಲದಲ್ಲಿ ವಿದೇಶೀ ಗುಪ್ತಚರರ ಕೈಲಿತ್ತು ಭಾರತ’: ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು; ಸುಧಾಂಶು ತ್ರಿವೇದಿ ಸರಣಿ ಟ್ವೀಟ್

BJP spokesperson Dr. Sudhanshu Trivedi says India was compromised during Nehru's and Indira's governance: ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಂಡು ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಬಿಜೆಪಿ ವಕ್ತಾರ ಸುಧಾಂಶು ತ್ರಿವ

25 Feb 2026 3:50 pm
ಅತ್ಯಾಚಾರ ಆರೋಪಿ ಜೊತೆ ನೋರಾ ಫತೇಹಿ ಡೇಟಿಂಗ್?

Nora Fatehi boy friend: ನೋರಾ ಫತೇಹಿ ಯಾವಾಗಲೂ ತನ್ನ ಖಾಸಗಿ ಜೀವನವನ್ನು ರಹಸ್ಯವಾಗಿಡುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ, ನಟಿಯ ಹೆಸರು ಜನಪ್ರಿಯ ಫುಟ್ಬಾಲ್ ಆಟಗಾರ ಅಶ್ರಫ್ ಹಕಿಮಿಯೊಂದಿಗೆ ತಳುಕು ಹಾಕಿಕೊಂಡಿದೆ. ನಟಿ ಇತ್ತೀಚೆಗೆ ಫುಟ

25 Feb 2026 3:40 pm
Indian Railways Recruitment: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ಭಾರತೀಯ ರೈಲ್ವೆ, ಮೀಸಲು ವರ್ಗದ ಸಾವಿರಾರು ಹುದ್ದೆಗಳನ್ನು (SC, ST, OBC, ಅಂಗವಿಕಲ) ಭರ್ತಿ ಮಾಡಲು ಸಿದ್ಧತೆ ನಡೆಸಿದೆ. ಜೊತೆಗೆ, 11,127 ಸಹಾಯಕ ಲೋಕೋ ಪೈಲಟ್ (ALP) ಮತ್ತು 21,997 ಗ್ರೂಪ್ ಡಿ ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.

25 Feb 2026 3:34 pm
ಕರ್ನಾಟಕದಲ್ಲೂ ನಡೆಯಲಿದೆ ವಿಜಯ್-ರಶ್ಮಿಕಾ ಆರತಕ್ಷತೆ: ಎಲ್ಲಿ? ಯಾವಾಗ?

Rashmika Mandanna-Vijay Deverakonda: ಕೊಡಗಿನವರು, ಕನ್ನಡ ಚಿತ್ರರಂಗದಿಂದ ನಟನೆ ಆರಂಭಿಸಿದ ರಶ್ಮಿಕಾ ಮಂದಣ್ಣಗೆ ಕರ್ನಾಟಕದಲ್ಲಿ ಸಾಕಷ್ಟು ಅಭಿಮಾನಿಗಳು, ಹಿತೈಷಿಗಳು ಇದ್ದಾರೆ ಆದರೆ ರಶ್ಮಿಕಾ ಅವರ ಮದುವೆ ಸಂಭ್ರಮ ಹೈದರಾಬಾದ್​​ನಲ್ಲಿ ಮಾತ್ರವೇ ಆ

25 Feb 2026 3:31 pm
ಮೊಬೈಲ್‌ ನೋಡುತ್ತಾ ಊಟ ಮಾಡಿದರೆ ಏನಾಗುತ್ತದೆ ಗೊತ್ತಾ?

ಮಕ್ಕಳು ಮಾತ್ರವಲ್ಲ ದೊಡ್ಡವರು ಸಹ ಊಟ ಮಾಡುವಾಗ ಮೊಬೈಲ್‌ ನೋಡುತ್ತಾರೆ. ಈ ರೀತಿ ಊಟ ಮಾಡುವಾಗ ಮೊಬೈಲ್‌ ಅಥವಾ ಟಿವಿ ನೋಡೋದು ಒಳ್ಳೆಯ ಅಭ್ಯಾಸ ಅಲ್ಲವಂತೆ, ಇದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರು

25 Feb 2026 3:21 pm
ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ: ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಖಾಕಿ

ವಿವಾದಾತ್ಮಕ ಭಾಷಣದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಯಾದಗಿರಿಯ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ್ ರಾಷ್ಟ್ರಪಿತ ಗಾಂಧಿ ಹಾಗೂ ಮೊದಲ

25 Feb 2026 3:15 pm
ವಾಚಾಳಿ ವಂಶಿ, ನಾಚಿಕೆ ಕೃಷ್ಣನ ಕಥೆಯಿರುವ ಹೊಸ ಧಾರಾವಾಹಿ ‘ಕೃಷ್ಣವಂಶಿ’

ಮಾರ್ಚ್ 2ರಿಂದ ಪ್ರಸಾರವಾಗುವ ‘ಕೃಷ್ಣವಂಶಿ’ ಧಾರಾವಾಹಿಗೆ ಸುಬ್ರಹ್ಮಣ್ಯ ಪ್ರಸಾದ್ ಅವರ ನಿರ್ದೇಶನವಿದೆ. ‘ಪರಿಣಿತ ಪ್ರೊಡಕ್ಷನ್’ ಬ್ಯಾನರ್ ಮೂಲಕ ತೇಜಸ್ವಿನಿ ಭಾಸ್ಕರ್ ಮಂಗಾಡಹಳ್ಳಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ರೋಹನ

25 Feb 2026 3:07 pm
ಅನ್ಯಕೋಮಿನ ಹುಡುಗರಿಂದ ಸಂಕೇತ್ ಕೊಲೆ: ಸಹಾಯಕ್ಕೆ ಬಂದು ಹತ್ಯೆಯಾದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಟಿಟ್ಟ ಗೆಳೆಯ

ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ

25 Feb 2026 3:05 pm
ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ

ಶಿರಸಿ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೆ ಯಶವಂತಪುರದಿಂದ ತಾಳಗುಪ್ಪಕ್ಕೆ ವಿಶೇಷ ರೈಲು ಸೇವೆಗಳನ್ನು ಪ್ರಕಟಿಸಿದೆ. ಫೆಬ್ರವರಿ 27ರಿಂದ ಪ್ರಾರಂಭವಾಗುವ ಈ ರೈಲುಗಳು ಭಕ್ತರಿಗೆ ಅನುಕೂಲಕರ ಪ್ರಯಾಣ ಒದಗಿಸು

25 Feb 2026 3:05 pm
ಬಿಸಿಲ ಝಳಕ್ಕೆ ತತ್ತರಿಸಿದ ಪ್ರಯಾಣಿಕರಿಗೆ ಆಸರೆಯಾದ ಕೆಎಸ್​ಆರ್​ಟಿಸಿ ಬಸ್!

ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್‌ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ

25 Feb 2026 2:51 pm
ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್

ಬಾಗಲಕೋಟೆಯಲ್ಲಿ ಇತ್ತೀಚಿನ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ತನಿಖೆ ಮುಂದುವರಿದಿದ್ದು, ಶಾಂತಿ-ಸೌಹಾರ್ದ ಕಾಪಾಡಲು ಎಲ್ಲಾ ಸಮುದಾಯಗಳು ಸಹಕರಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಇ

25 Feb 2026 2:50 pm
ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ಹಾರಿಸಿದ ಮಾಜಿ ಪ್ರಿಯಕರ

ಬಿಹಾರದ ಬಕ್ಸಾರ್‌ನಲ್ಲಿ ಮದುವೆ ವೇದಿಕೆಯಲ್ಲೇ ವಧು ಆರತಿ ಕುಮಾರಿಗೆ ಮಾಜಿ ಪ್ರೇಮಿ ಗುಂಡು ಹಾರಿಸಿದ್ದಾನೆ. ವರನೊಂದಿಗೆ ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ತಗುಲಿ, ಆಕೆ ಪ್ರಜ್ಞಾಹೀನಳಾಗಿದ್ದಾಳೆ. ಗಂಭೀರ ಸ್ಥಿತಿಯ

25 Feb 2026 2:46 pm
ನಮ್ಮ ಮೆಟ್ರೋ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ: ಕಾರಣ ಇಲ್ಲಿದೆ

ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್​​ನ ಪಿಲ್ಲರ್​​ ಕಾಮಗಾರಿ ಮುಗಿದರೂ, ರಸ್ತೆ ಪಕ್ಕ ಅಳವಡಿಸಲಾದ ಬ್ಯಾರಿಕೇಡ್‌ಗಳನ್ನುಬಿಎಂಆರ್‌ಸಿಎಲ್ ತೆರವುಗೊಳಿಸಿಲ್ಲ. ಈ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದ

25 Feb 2026 2:40 pm
ಬಿಜೆಪಿ ಶಾಸಕ ವಿರುದ್ಧದ ಲಂಚ ಕೇಸ್: ಕಾಂಗ್ರೆಸ್ ನಾಯಕಿ ಜೊತೆ ಸ್ವಾಮೀಜಿ ಮಾತಾಡಿರೋ ಆಡಿಯೋ ರಿಲೀಸ್

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ (BJP MLA Chandru Lamani Bribe Case) ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ

25 Feb 2026 2:18 pm
ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ

Rashmika Mandanna: ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ರಶ್ಮಿಕಾ ಮದುವೆ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬ

25 Feb 2026 2:03 pm
3 ವರ್ಷಗಳಲ್ಲಿ ರಾಜ್ಯ ಸರ್ಕಾರ ಭರ್ತಿ ಮಾಡಿರುವ ಉದ್ಯೋಗ 40 ಸಾವಿರವಲ್ಲ, ಕೇವಲ 8 ಸಾವಿರ?

ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಕುರಿತು ದೊಡ್ಡ ವಿವಾದ ಭುಗಿಲೆದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2.5 ವರ್ಷಗಳಲ್ಲಿ 40,000 ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ವಿರೋಧ ಪಕ್ಷ ಬಿಜೆಪಿ ಇ

25 Feb 2026 1:52 pm
ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ವಿಶ್ವ ದಾಖಲೆ

Harry Brook World Record: ಪಾಕಿಸ್ತಾನ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 2 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಇನ್ನು ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಇಂಗ್ಲ

25 Feb 2026 1:41 pm
ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?

Rashmika Mandanna-Vijay Deverakonda Wedding: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ವಿವಾಹ ಬಲು ಅದ್ಧೂರಿಯಾಗಿ ಮದುವೆ ನಡೆಯುತ್ತಿದ್ದು ವಧು-ವರರಿಗೆ ಆಪ್ತವಾಗಿರುವ ಕೆಲವು ಸಿನಿಮಾ ಸೆಲೆಬ್ರಿಟಿಗಳು ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕನ್ನಡದ

25 Feb 2026 1:40 pm
ಧಾರವಾಡ ಮೂಲದ ವಿಜ್ಞಾನಿ ಡಾ. ಕಟ್ಟಿಗೆ ಕ್ಯಾನರ್ ಸಂಶೋಧನೆಗೆ ಸಂದಿದೆ ಅಂತರಾಷ್ಟ್ರೀಯ ಮನ್ನಣೆ

ಡಾ. ಕಟ್ಟೇಶ್ ವಿ. ಕಟ್ಟಿ ಅವರು ಮೂಲತಃ ಧಾರಾವಾಡದವರಾಗಿದ್ದು, ಇವರ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯ. ಗ್ರೀನ್ ನ್ಯಾನೋಟೆಕ್ನಾಲಜಿ ಕ್ಷೇತ್ರದಲ್ಲಿ ಇವರ ಸಾಧನೆ ಅಪಾರವಾಗಿದ್ದು, ಸಾಂಪ್ರದಾಯಿಕ ಆಯುರ್ವೇದ ಔಷಧಿಗ

25 Feb 2026 1:29 pm
ಭಾರತ ಮೂಲದ ಅರವಿಂದ್ ಕೆ.ಸಿ. ಓಪನ್​ಎಐನ ನೂತನ ಸಿಪಿಒ; ಯಾವುದಿದು ಹುದ್ದೆ?

Indian origin Arvind KC appointed as Chief People Office at OpenAI: ಓಪನ್​ಎಐ ಕಂಪನಿಯ ನೂತನ ಚೀಫ್ ಪೀಪಲ್ ಆಫೀಸರ್ ಹುದ್ದೆಗೆ ಭಾರತ ಮೂಲದ ಅರವಿಂದ್ ಕೆಸಿ ಎಂಬುವವರನ್ನು ನೇಮಕ ಮಾಡಲಾಗಿದೆ. ಜೂಲಿಯಾ ವಿಲ್ಲಾಗ್ರ ಅವರು 2025ರ ಆಗಸ್ಟ್​ನಲ್ಲಿ ಕಂಪನಿ ತೊರೆದ ನಂತರ ಸಿಪಿಒ

25 Feb 2026 1:27 pm
ಅಪ್ರಾಪ್ತನೆಂದು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಕಳ್ಳ: 18 ವರ್ಷ ತುಂಬುತ್ತಿದ್ದಂತೆ ಕೇಕ್​​​ ಕಟ್​ ಮಾಡಿ ಜೈಲಿಗೆ ಕಳುಹಿಸಿದ ಪೊಲೀಸರು

ಬ್ರೆಜಿಲ್‌ನ ರಿಯೊ ಗ್ರಾಂಡೆ ದೊ ನಾರ್ಟೆಯಲ್ಲಿ, ಪೊಲೀಸರು ಕಾರು ಬಿಡಿಭಾಗ ಕಳ್ಳ ಪೌಲೊ ರೋಡ್ರಿಗೋ ದಾಸ್ ನೆವೆಸ್‌ನ 18ನೇ ಹುಟ್ಟುಹಬ್ಬಕ್ಕಾಗಿ ಕಾದರು. ಆತ ವಯಸ್ಕನಾಗುತ್ತಿದ್ದಂತೆ ಬಂಧಿಸಿ, ಪೊಲೀಸ್ ಠಾಣೆಯಲ್ಲಿ ಕೇಕ್ ಕತ್ತರಿಸಿ,

25 Feb 2026 1:21 pm
ಉರ್ದುವಿನಲ್ಲಿ ಪ್ರಕಟವಾಯ್ತು ಸರ್ಕಾರಿ ಆಹ್ವಾನ ಪತ್ರಿಕೆ! ಸಚಿವ ದಿನೇಶ್ ಗುಂಡೂರಾವ್ ಉಡಾಫೆ ಉತ್ತರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ ಪ್ರಕಟಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

25 Feb 2026 1:13 pm
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ

ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ತೀವ್ರವಾಗಿ ಟೀಕಿಸಿ ಎಕ್ಸ್ ಪೋಸ್ಟ್‌ನಲ್ಲಿ ಪೋಸ್ಟ್ ಮಾಡಿದ್ದು, ಭ್ರಷ್ಟಾಚಾರ ಮತ್ತು ಅರಾಜಕತೆಯ ಆರೋಪ ಮಾಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರು, ಧಾರವಾ

25 Feb 2026 1:11 pm
ಭಜನೆ, ಘಂಟೆ ಶಬ್ದದಿಂದ ಕಿರಿಕಿರಿ ಆರೋಪ: ದೇಗುಲದ ಬಳಿ ಮುಸ್ಲಿಂ ವ್ಯಕ್ತಿ ಹೈಡ್ರಾಮಾ

ಚಿಕ್ಕಮಗಳೂರಿನ ಹಳೆ ಉಪ್ಪಳ್ಳಿಯ ಈಶ್ವರ ದೇವಾಲಯದಲ್ಲಿ ಭಜನೆ ನಿಲ್ಲಿಸುವಂತೆ ಮುಸ್ಲಿಂ ವ್ಯಕ್ತಿ ಫಾರೂಕ್ ಹೈಡ್ರಾಮಾ ಸೃಷ್ಟಿಸಿದ್ದಾರೆ. ಭಜನೆಯಿಂದ ಕಿರಿಕಿರಿ ಆಗುತ್ತಿದೆ ಎಂದು ಆರೋಪಿಸಿ, ಪೊಲೀಸರಿಗೆ ಕರೆ ಮಾಡಿ ವಾಗ್ವಾದ ನಡ

25 Feb 2026 12:57 pm
Video: ಏರ್​​​ಪೋರ್ಟ್​ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದ ದಾಳಿಕೋರ, ಉಪಾಯದಿಂದ ಕಾಪಾಡಿದ ಮಾಜಿ ಬಾಕ್ಸರ್

ದುಷ್ಕರ್ಮಿಯೊಬ್ಬ ಏರ್ಪೋರ್ಟ್​ ಮಹಿಳಾ ಸಿಬ್ಬಂದಿಯ ಕೂದಲು ಹಿಡಿದು ಕುತ್ತಿಗೆಗೆ ಚಾಕು ಹಿಡಿದಿದ್ದ ವಿಡಿಯೋ ವೈರಲ್ ಆಗಿದೆ. ಕಝಾಕಿಸ್ತಾನದ ಅಲ್ಮಾಟಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ಸಿಬ್ಬಂದಿಯನ್ನು ಕಾಪಾಡಲು ಆಕೆಯ

25 Feb 2026 12:47 pm
Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಗೆ ಡಬಲ್ ಧಮಾಕ!

2026ರ ಕೇತುಗ್ರಸ್ತ ಚಂದ್ರಗ್ರಹಣ ಮಿಥುನ ರಾಶಿಯವರಿಗೆ ಉತ್ತಮ ಅದೃಷ್ಟವನ್ನು ತರಲಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಆರ್ಥಿಕ ಪ್ರಗತಿ, ಶುಭ ನಿರ್ಧಾರಗಳು, ಹೊಸ ವ್ಯವಹಾರಕ್ಕೆ ಅವಕಾಶ, ಮನೆ-ವಾಹನ ಯೋಗ, ಆರೋಗ್ಯ ಸುಧಾರಣೆ ಸೇ

25 Feb 2026 12:39 pm
ಬೆಂಗಳೂರಿನ ಚಿಕ್ಕಪೇಟೆಯ ಹಾರ್ಡ್​ವೇರ್ ಗೋಡೌನ್​ಗೆ ಬೆಂಕಿ!

ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿದೆ. ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸ

25 Feb 2026 12:38 pm
ನರ್ಸ್​​ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳೇ ತುಂಡು!: ಆಸ್ಪತ್ರೆ ವಿರುದ್ಧ ಕೇಸ್​​ ದಾಖಲು

ಬೆಂಗಳೂರಿನ ಇಂದಿರಾನಗರದ ಚಿನ್ಮಯ್ ಮಿಷನ್ ಆಸ್ಪತ್ರೆಯಲ್ಲಿ 6 ತಿಂಗಳ ಮಗುವಿನ ಬೆರಳನ್ನು ನರ್ಸ್ ನಿರ್ಲಕ್ಷ್ಯದಿಂದ ಕತ್ತರಿಸಿರುವ ಆರೋಪ ಕೇಳಿಬಂದಿದೆ. ಜ್ವರದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದಾಗ ಡ್ರೆಸ

25 Feb 2026 12:34 pm
ಭಾರತದ ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕದಿಂದ ಶೇ. 126 ಸುಂಕ; ಕುಸಿತ ಕಂಡ ಸೋಲಾರ್ ಕಂಪನಿಗಳ ಷೇರುಬೆಲೆ

US impose import duty of 126pc on Indian solar products: ಭಾರತೀಯ ಸೋಲಾರ್ ಕಂಪನಿಗಳಿಂದ ಮಾಡಿಕೊಳ್ಳಲಾಗುವ ಆಮದುಗಳ ಮೇಲೆ ಅಮೆರಿಕ ಸರ್ಕಾರ ಶೇ. 126ರಷ್ಟು ಸುಂಕ ವಿಧಿಸಿದೆ. ವರ್ಷದ ಹಿಂದೆ ವಿಯೆಟ್ನಾಂ ಇತ್ಯಾದಿ ದೇಶಗಳ ಸೋಲಾರ್ ಉತ್ಪನ್ನಗಳ ಮೇಲೆ ಅಮೆರಿಕ ಆಮದು ಸ

25 Feb 2026 12:29 pm
ಮಂಗಳೂರು ನಗರಕ್ಕೇ ಎಂಟ್ರಿಕೊಟ್ಟ ಚಿರತೆ: ಕದ್ರಿ ಬಳಿ ಚಿರತೆ ಓಡಾಟದ ವಿಡಿಯೋ ವೈರಲ್

ಮಂಗಳೂರು ನಗರವಾಸಿಗಳಿಗೆ ಇದೀಗ ಚಿರತೆ ಕಾಟದ ಭೀತಿ ಆವರಿಸಿದೆ. ನಗರದ ಕದ್ರಿ ಬಳಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಓಡಾಟ ಮಾಡಿದ್ದು, ಅದರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷವಾಗ

25 Feb 2026 12:23 pm
ಶಾಲೆಯಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದಕ್ಕೆ ದಂಡ? ಹಿಂದೂ ಸಂಘಟನೆ ಮಾಡಿದ್ದೇನು ನೋಡಿ?

ಕಚ್‌ನ ಮುದ್ರಾ ಸೇಂಟ್ ಕ್ಸೇವಿಯರ್ ಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹನುಮಾನ್ ಚಾಲೀಸಾ ಪಠಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಶಾಲಾ ನಿಯಮ ಉಲ್ಲಂಘನೆ ಎಂದು ದಂಡ ವಿಧಿಸಿದ (ಶಾಲೆಯ ಪ್ರಕಾರ ಎಚ್ಚರಿಕೆ) ಕಾರಣ

25 Feb 2026 12:16 pm
‘ನಮ್ಮ ಬದುಕು ಹಾಳು ಮಾಡಬೇಡಿ’: ದಾವಣಗೆರೆಯಲ್ಲಿ ಪ್ಲಾಟಿನಮ್-ಮ್ಯಾಂಗನೀಸ್ ಶೋಧಕ್ಕೆ ರೈತರ ತಕರಾರು

ದಾವಣಗೆರೆ ಜಿಲ್ಲೆಯ ಉಬ್ರಾಣಿಯಲ್ಲಿ ಪ್ಲಾಟಿನಂ ಮತ್ತು ಮ್ಯಾಂಗನೀಸ್ ನಿಕ್ಷೇಪಗಳ ಶೋಧಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಆದರೆ, ರೈತರು ತಮ್ಮ ಭೂಮಿ ಮತ್ತು ಅಡಿಕೆ ತೋಟಗಳ ರಕ್ಷಣೆಗಾಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 2006ರಲ್

25 Feb 2026 12:12 pm
Video: ಚಲಿಸುವ ಬೈಕ್‌ನಲ್ಲಿ ಶೇವಿಂಗ್ ಮಾಡಿದ ವ್ಯಕ್ತಿ, ಮುಂದೇನಾಯ್ತು ನೋಡಿ

ಕೆಲವರು ಎಷ್ಟು ಬ್ಯುಸಿ ಅಂದ್ರೆ ದಿನದ ಇಪ್ಪತ್ತಾನಾಲ್ಕು ಗಂಟೆ ಕೂಡ ಸಾಕಾಗಲ್ಲ. ಊಟ ಮಾಡಲು, ನಿದ್ದೆ ಮಾಡಲು ಟೈಮ್ ಇರಲ್ಲ. ಈ ವಿಡಿಯೋ ನೋಡಿದ್ರೆ ಈ ವ್ಯಕ್ತಿ ಎಷ್ಟು ಬ್ಯುಸಿ ಅನ್ನೋದು ನಿಮಗೆ ತಿಳಿಯುತ್ತೆ. ಚಲಿಸುವ ಬೈಕ್‌ನಲ್ಲಿ ಶ

25 Feb 2026 12:09 pm
ವಿಜಯ್ ದೇವರಕೊಂಡ-ರಶ್ಮಿಕಾ ಮದುವೆಗೆ ಶುಭ ಹಾರೈಸಿದ ನರೇಂದ್ರ ಮೋದಿ

Narendra Modi wish: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಅವರು ಅದ್ಧೂರಿಯಾಗಿ ವಿವಾಹವಾಗುತ್ತಿದ್ದಾರೆ. ನಾಳೆ (ಫೆಬ್ರವರಿ 26)ಕ್ಕೆ ನಡೆಯಲಿರುವ ವಿವಾಹಕ್ಕೆ ಅವರ ಆಪ್ತರು, ಕುಟುಂಬ ಸದಸ್ಯರು ಭಾಗವಹಿಸಿದ್ದಾರೆ. ಮಾರ್ಚ್ 04 ರಂದು ಹೈದರಾಬಾದ್​​ನಲ

25 Feb 2026 12:08 pm
Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ವೃಷಭ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ?

2026ರ ಚಂದ್ರಗ್ರಹಣವು ವೃಷಭ ರಾಶಿಯವರಿಗೆ ನಾಲ್ಕನೇ ಮನೆಯಲ್ಲಿ ಸಂಭವಿಸಲಿದೆ. ಇದು ಅಶಾಂತಿ, ಆಸ್ತಿ ಮತ್ತು ಶಿಕ್ಷಣದಲ್ಲಿ ಗೊಂದಲಗಳನ್ನು ತರಬಹುದು. ಕೃತಿಕಾ, ರೋಹಿಣಿ, ಮೃಗಶಿರಾ ನಕ್ಷತ್ರದವರು ಜಾಗರೂಕರಾಗಿರಬೇಕು. ಆರ್ಥಿಕ ಏರಿಳಿ

25 Feb 2026 11:55 am
ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದೇಕೆ? ಪ್ರತ್ಯೇಕತಾವಾದಕ್ಕೆ ನೀಡಿದ್ರಾ ಕುಮ್ಮಕ್ಕು? ಇಲ್ಲಿದೆ ಅಸಲಿಯತ್ತು

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಸ್ಪಾರ್ಕ್ ಮತ್ತು ಎಐಎಸ್‌ಎ ಸಂಘಟನೆಗಳು ಕಾಶ್ಮೀರ ಪ್ರತ್ಯೇಕತಾವಾದವನ್ನು ಬೆಂಬಲಿಸುವ ಹಾಗೂ ದೇಶ ವಿರೋಧಿ ಕಾರ್ಯಕ್ರಮಗಳನ್ನು ಆಯೋಜಿಸಲು ಮುಂದಾಗಿವೆ ಎಂದು ಎಬಿವಿಪಿ ಗಂಭೀರ ಆರೋಪ ಮಾಡಿದೆ. ವಿವ

25 Feb 2026 11:51 am
ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ವಾರ್​​: ಕಾರಣ ಇಲ್ಲಿದೆ

ಹಾಸನ ಮಹಾನಗರ ಪಾಲಿಕೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ವಿಚಾರದಲ್ಲಿ ಅಧಿಕಾರಿಗಳ ನಡುವೆ ಕಲಹ ನಡೆದಿದೆ. ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಕ್ಯಾಮರಾವನ್ನು ಮ್ಯಾನೇಜರ್ ಪ್ರಕಾಶ್ ತಮ್ಮ ಕಚೇರಿಯಿಂದ ತೆ

25 Feb 2026 11:36 am
Gold Rate Today: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 25th: ನಿನ್ನೆ ಮಂಗಳವಾರ ಗ್ರಾಮ್​ಗೆ 40 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಬುಧವಾರ 10 ರೂ ಮಾತ್ರ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,830 ರೂನಿಂದ 14,840 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,189 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳ

25 Feb 2026 11:33 am
ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು?

ಅಮೆರಿಕದ ಸ್ಟೇಟ್ ಆಫ್ ದಿ ಯೂನಿಯನ್ ಎಂದರೆ ಅಧ್ಯಕ್ಷರು ದೇಶದ ಪ್ರಸ್ತುತ ಸ್ಥಿತಿ, ಸಾಧನೆಗಳು ಮತ್ತು ಭವಿಷ್ಯದ ಯೋಜನೆಗಳನ್ನು ಕಾಂಗ್ರೆಸ್ ಮುಂದೆ ಮಂಡಿಸುವ ವಾರ್ಷಿಕ ಭಾಷಣ. ಸಂವಿಧಾನಬದ್ಧ ಈ ಭಾಷಣದಲ್ಲಿ ಆರ್ಥಿಕತೆ, ಭದ್ರತೆ ಮು

25 Feb 2026 11:33 am
ಜಪಾನ್‌ನಲ್ಲಿರುವ ಬೆಂಗಳೂರಿನ ಟೆಕ್ಕಿಗಳಿಗೆ ತಿಂಗಳಿಗೆ 17 ಲಕ್ಷ ರೂ. ಸಂಬಳ: ಸರ್ಕಾರಕ್ಕೆ 3 ಲಕ್ಷ ರೂ. ತೆರಿಗೆ ನೀಡಬೇಕು

ಯೂಟ್ಯೂಬರ್ ಡೋಲೇಶ್ ಜಪಾನ್‌ನಲ್ಲಿನ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್‌ಗಳ ಸಂಬಳ ಮತ್ತು ಬೆಂಗಳೂರಿನ ಟೆಕ್ಕಿಗಳ ಆದಾಯವನ್ನು ಹೋಲಿಸುವ ವಿಡಿಯೋ ವೈರಲ್ ಆಗಿದೆ. ಜಪಾನ್‌ನಲ್ಲಿ ಹೆಚ್ಚಿನ ತೆರಿಗೆ ಮತ್ತು ಜೀವನ ವೆಚ್ಚದ ನಂತರ ಕೈ

25 Feb 2026 11:18 am
ಹಗಲು ರಾತ್ರಿಯೆನ್ನದೆ ಬ್ಲಾಸ್ಟಿಂಗ್! ದಶಕಗಳ ಅಕ್ರಮ ಗಣಿಗಾರಿಕೆಗೆ ಹೈರಾಣಾದ ಜನ

ಮಂಗಳೂರಿನ ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್‌ನಿಂದ ನೂರಾರು ಮನೆಗಳಲ್ಲಿ

25 Feb 2026 11:09 am
ಪಾಕಿಸ್ತಾನದ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದ ಬಾಬರ್ ಆಝಂ

England vs Pakistan: ಇಂಗ್ಲೆಂಡ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 164 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 19.1 ಓವರ್​ಗಳಲ್ಲಿ 166 ರನ್ ಬಾರಿಸಿ 2 ವಿ

25 Feb 2026 11:09 am