ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಟೆಯ ಮಹಾಂತೇಶ್ ಬೀಳಗಿ, ಬಾಲ್ಯದಲ್ಲಿ ಒಂದು ಹೊತ್ತು ಊಟಕ್ಕೂ ಪರದಾಡಿದ್ದರು. ಸಣ್ಣ ಕೆಲಸಗಳನ್ನು ಮಾಡುತ್ತಾ ವಿದ್ಯಾಭ್ಯಾಸ ಪೂರೈಸಿದ ಬೀಳಗಿ, ರಾಜ್ಯವೇ ಮೆಚ್ಚುವ ದಕ್ಷ ಅಧಿಕಾರಿಯಾ
IAS ಅಧಿಕಾರಿ ಮಹಾಂತೇಶ್ ಬೀಳಗಿ ಕಾರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ಕೆಎಎಸ್ ಅಧಿಕಾರಿಯಾ
ಉತ್ಸಾಹಭರಿತ ಕ್ರಿಕೆಟ್ ಪ್ರೇಮಿಗಳ ಫೇವರೆಟ್ ತಾಣಗಳಲ್ಲಿ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವು ಒಂದು. ಈ ಕ್ರೀಡಾಂಗಣವು 35,000 ಕ್ಕೂ ಹೆಚ್ಚು ಆಸನ ಸಾಮರ್ಥ್ಯವನ್ನು ಹೊಂದಿದ್ದು, ಐಕಾನಿಕ್ ಸ್ಟೇಡಿಯಂ
ಈ ವಾರ ಒಟ್ಟು 7 ಸ್ಪರ್ಧಿಗಳನ್ನು ‘ಬಿಗ್ ಬಾಸ್ ಕನ್ನಡ 12’ ಆಟದಲ್ಲಿ ನಾಮಿನೇಟ್ ಮಾಡಲಾಗಿದೆ. ಧ್ರುವಂತ್, ಅಶ್ವಿನಿ ಗೌಡ, ಮಾಳು, ಜಾಹ್ನವಿ, ಕಾವ್ಯಾ, ಗಿಲ್ಲಿ ನಟ, ರಘು ನಾಮಿನೇಟ್ ಆಗಿದ್ದಾರೆ. ಇದರ ಜೊತೆಗೆ ಸೀಸನ್ 11ರ ಸ್ಪರ್ಧಿಗಳು ಕೂಡ
ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 25) ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಜ್ಯೋತಿಸರ್ ಅನುಭವ ಕೇಂದ್ರ ಮತ್ತು ಪಾಂಚಜನ್ಯ ಶಂಖ ಸ್ಮಾರಕವನ್ನು ಉದ್ಘಾಟಿಸಿದರು. ನಂತರ, ಅವರು ಗುರು ತೇಜ್ ಬಹದ
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನಕ್ಕೆ ಅವರ ಹುಟ್ಟೂರು ಬೆಳಗಾವಿಯ ರಾಮದುರ್ಗ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ. ಕಡು ಬಡತನದಿಂದ ಬೆಳೆದು, ಅಸಾಧಾರಣ ಶ್ರಮದಿಂದ ಕೆಎಎಸ್ನಲ್ಲಿ ನಾಲ್ಕನೇ ರ್ಯಾಂಕ್ ಪಡೆದು ಐಎಎಸ
ಅರುಣಾಚಲ ಪ್ರದೇಶದ ಭಾರತೀಯ ಪ್ರಜೆ ಪೆಮಾ ವಾಂಗ್ಜೋಮ್ ಥೋಂಗ್ಡಾಕ್ ಅವರ ಬಂಧನ ಮತ್ತು ಕಿರುಕುಳದ ಆರೋಪಗಳನ್ನು ತಳ್ಳಿಹಾಕಿರುವ ಶಾಂಘೈ ಪುಡಾಂಗ್ ವಿಮಾನ ನಿಲ್ದಾಣದಲ್ಲಿ ಚೀನಾ ತನ್ನ ವಲಸೆ ಅಧಿಕಾರಿಗಳ ಕ್ರಮಗಳನ್ನು ಸಮರ್ಥಿಸಿ
ದಕ್ಷ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪ
ತಮ್ಮ ನಾಯಕನನ್ನು ಸಿಎಂ ಮಾಡಬೇಕೆಂದು ಡಿಕೆ ಶಿವಕುಕುಮಾರ್ ಬಣದ ಶಾಸಕರು ದೆಹಲಿ ಪರೇಡ್ ನಡೆಸಿ ಇದೀಗ ವಾಪಸ್ ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯ
ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಮಾಜಿ ಪ್ರೇಯಸಿಯನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ವಧುವಿನ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ವಾಸಿಸುತ್ತಿದ್ದ ವಿನಯ್ ನಿಶಾದ್ ಅಲಿಯಾಸ್ ದೀಪಕ್ ಎಂಬಾತನ ಮನೆಗ
ಧರ್ಮೇಂದ್ರ ನಿಧನದ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿದರು. ಹಿಂದಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದರು. ಮುಂಬೈನಲ್ಲಿ ಧರ್ಮೇಂದ್ರ ಅವರ ಅಂತ್ಯಕ್ರಿಯೆ ಮಾಡಲಾಯಿತು. ಕನ್ನಡ ಚಿತ್ರರಂಗದ ನಟ ಅನಿರು
ದಾವಣಗೆರೆಯ ಕುಂದುವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಇಂದು ನಡೆದಿದೆ. ಅದೇ ರೀತಿಯಾಗಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಲ್ಲಸಮುದ್ರ ಕೆರೆಯಲ್ಲಿ ಇಬ್ಬರು ವ್ಯಕ್ತಿ ಮೃತಪಟ್ಟಿದ್ದಾರ
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೀವರ್ಗಿ
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಸ್ಪಿರಿಟ್’ ಸಿನಿಮಾದ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ. ಯಶಸ್ವಿ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ರ
ಈಶಾನ್ಯ ಮಾನ್ಸೂನ್ ತೀವ್ರಗೊಳ್ಳುತ್ತಿರುವುದರಿಂದ ತಮಿಳುನಾಡಿನಾದ್ಯಂತ ನಿರಂತರ ಭಾರೀ ಮಳೆಯಾಗುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಚೆನ್ನೈಗೆ ಹಳದಿ ಅಲರ್ಟ್ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಯುಎಇ ಹೆಸರಿಸಿರುವ ಸೆನ್ಯಾರ್ ಚಂಡ
ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇ
Zubeen Garg: ಈಶಾನ್ಯ ಭಾರತದ ಜನಪ್ರಿಯ ಮತ್ತು ಅಪಾರ ಜನ ಪ್ರೀತಿ ಗಳಿಸಿದ್ದ ಸೆಲೆಬ್ರಿಟಿ ಆಗಿದ್ದರು. ಕರ್ನಾಟಕದಲ್ಲಿ ಪುನೀತ್ ರಾಜ್ಕುಮಾರ್ ಅವರ ಅಗಲಿಕೆಯಿಂದ ಉಂಟಾಗಿದ್ದ ಸ್ಥಿತಿಯೇ ಅಸ್ಸಾಂನಲ್ಲಿ ಜುಬೀನ್ ಗರ್ಗ್ ನಿಧನದಿಂದ ಉಂಟಾ
ಆಸ್ತಮಾ ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಬಾಧಿಸುತ್ತಿರುವ ದೀರ್ಘಕಾಲದ ಉಸಿರಾಟ ಸಂಬಂಧಿ ಕಾಯಿಲೆಯಾಗಿದೆ. ಇದರಿಂದ ಮುಕ್ತಿ ಪಡೆಯಲು ಅನೇಕರು ಇನ್ಹೇಲರ್ ಸೇರಿದಂತೆ ಇತರ ಔಷಧಿಗಳನ್ನು ಬಳಸುತ್ತಾರೆ. ಆದರೆ ಇವುಗಳಿಗಿಂತ ಮ
ಬಾಗಲಕೋಟೆ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಇತ್ತೀಚೆಗೆ ಅಮೀನಗಡದಲ್ಲಿ ಲುಂಗಿ ಗ್ಯಾಂಗ್ ಆಟೋ ಚಾಲಕನ ಮನೆಯಲ್ಲಿ 8 ಲಕ್ಷ ರೂ ಕಳ್ಳತನ ನಡೆದಿದೆ. ಈ ಹಿಂದೆ ಮುಧೋಳದಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನಕ್ಕೆ ಯತ್ನಿಸಿ ವಿಫಲವಾ
National Pension System, tier-1 and tier-2 accounts: ನ್ಯಾಷನಲ್ ಪೆನ್ಷನ್ ಸಿಸ್ಟಂನಲ್ಲಿ ಟಯರ್-1 ಮತ್ತು ಟಯರ್-2 ಎಂದು ಎರಡು ರೀತಿಯ ಅಕೌಂಟ್ ಇದೆ. ಎನ್ಪಿಎಸ್ ಸ್ಕೀಮ್ ಪಡೆಯಬೇಕಾದರೆ ಟಯರ್-1 ಅಕೌಂಟ್ ತೆರೆಯುವುದು ಕಡ್ಡಾಯ. ಇದು ಪೆನ್ಷನ್ ಉದ್ದೇಶಕ್ಕಿರುವ ಅಕೌ
Guess the actress: ಫೋಟೋದಲ್ಲಿರುವ ನಟಿ ಯಾರೆಂದು ಗುರುತಿಸಬಲ್ಲಿರಾ? ಅವರು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ನಾಯಕಿ. ಪ್ರಸ್ತುತ ಅವರಿಗೆ 43 ವರ್ಷ. ಅವರಿಗೆ ಇನ್ನೂ ಹೆಚ್ಚಿನ ಬೇಡಿಕೆಯಿದೆ. ಅವರು ಸಚಿತ್ರರಂಗದಲ್ಲಿ ಸಹ ತುಂಬಾ ಸಕ
ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 10 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ವಿವಿಧ ಇಲಾಖೆಯ ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ಹಲವರ ಮನೆಯಲ್ಲಿ ಚಿನ್ನಾಭರಣ, ನಗದು, ಆಸ್ತಿ ಪತ್ರಗ
ಇಂದಿನ ಈ ಬ್ಯುಸಿ ಜೀವನಶೈಲಿಯಲ್ಲಿ ಒತ್ತಡವು ಜೀವನದ ಭಾಗವಾಗಿ ಹೋಗಿದೆ. ಇದನ್ನು ಕಡೆಗಣಿಸಿದರೆ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಾಗಾಗಿ ಈ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ಆತಂಕದಿಂದ ಮುಕ್ತರಾಗ
ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಗೆದ್ದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಕಾವೇರಿ ನಿವಾಸದಲ್ಲಿ ತಂಡವನ್ನು ಸನ್ಮಾನಿಸಿದ ಸಿಎಂ, ನಾಯಕಿ ಶಿರಾ ಮೂಲದ ದೀಪಿಕಾ ಅವರ ನಾಯಕತ್ವವನ್ನು ಶ್ಲಾಘ
ಡಿಸೆಂಬರ್ ತಿಂಗಳ ಮಾಸ ಭವಿಷ್ಯ: ಡಿಸೆಂಬರ್ 2025ರಲ್ಲಿ ಗುರು ಮಿಥುನಕ್ಕೂ, ಸೂರ್ಯ ಧನುರಾಶಿಗೂ ಪ್ರವೇಶಿಸುವುದರಿಂದ ಅಪೂರ್ವ ಗ್ರಹ ಸಂಯೋಗ ಉಂಟಾಗಲಿದೆ. ನಾಲ್ಕು ಗ್ರಹಗಳು ಧನುರಾಶಿಯಲ್ಲಿ ಸೇರಿ ಗುರುವಿನ ದೃಷ್ಟಿಗೆ ಪಾತ್ರವಾಗಲಿ
ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳ
ಟಾಲಿವುಡ್ ಮತ್ತು ಕಾಲಿವುಡ್ನ ಖ್ಯಾತ ನಟಿ ನಿವೇತಾ ಪೇತುರಾಜ್ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಬೀದಿ ನಾಯಿಗಳ ಪರವಾಗಿ ಮಾತನಾಡುವಾಗ ಅವರು ನೀಡಿದ ಹೇಳಿಕೆಯು ತೀವ್ರ ಟೀಕೆಗೆ ಗುರಿ ಆಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ
ಮನೆಯಲ್ಲಿದ್ದ ಒಂಟಿ ವೃದ್ಧನ ಭೀಕರ ಹತ್ಯೆ ಮಾಡಿ ದುಷ್ಕರ್ಮಿಗಳು ದರೋಡೆ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮನೆಯಲ್ಲಿದ್ದ ನಗದು, ಬೆಳ್ಳಿ ಮತ್ತು ಬಂಗಾರ ಕಳುವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೋಲಾರ
ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಅನ್ನೋ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇದೆ. ಆದ್ರೆ ಯಶಸ್ಸನ್ನು ಸಾಧಿಸಲು ಮೊದಲು ಮಾಡಬೇಕಾದದ್ದೇನು ಎಂಬ ವಿಚಾರ ಹಲವರಿಗೆ ತಿಳಿದೇ ಇಲ್ಲ. ಸಕ್ಸಸ್ನ ಈ ರಹಸ್ಯವನ್ನು ಆಚಾರ್ಯ ಚಾಣಕ್ಯರು ತಮ್
ICICI Prudential Large Cap Fund: 2008ರಲ್ಲಿ ಶುರುವಾದ ಐಸಿಐಸಿಐ ಪ್ರುಡೆನ್ಷಿಯಲ್ ಲಾರ್ಜ್ ಕ್ಯಾಪ್ ಫಂಡ್ ಈ 17 ವರ್ಷದಲ್ಲಿ ಶೇ. 15ರ ಸಿಎಜಿಆರ್ನಲ್ಲಿ ಲಾಭ ತಂದಿದೆ. 2008ರಲ್ಲಿ ಈ ಫಂಡ್ನಲ್ಲಿ 10 ಲಕ್ಷ ರೂ ಅನ್ನು ಲಂಪ್ಸಮ್ ಆಗಿ ಹೂಡಿಕೆ ಮಾಡಿದವರು ಇವತ್ತು
India vs South Africa Test: ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಟೂರ್ನಿಯ ಮೊದಲ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸ
ಛತ್ತೀಸ್ಗಢದ ಜಶ್ಪುರದಲ್ಲಿ 9ನೇ ತರಗತಿಯ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ಶಾಲೆಯ ಪ್ರಾಂಶುಪಾಲರು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಸೂಸೈಡ್ ನೋಟ್ ಬರೆದಿದ್ದಾಳ
ಪ್ರಖ್ಯಾತ ಜ್ಯೋತಿಷಿ ನಾಸ್ಟ್ರಾಡಾಮಸ್ ಅವರ ಭವಿಷ್ಯವಾಣಿಗಳು ಇತಿಹಾಸದಲ್ಲಿ ನಿಜವಾಗಿವೆ. ಇದೀಗ 2025ರ ಅಂತ್ಯದ ವೇಳೆಗೆ ಭಾರತ ಪ್ರಬಲ ರಾಷ್ಟ್ರವಾಗಲಿದೆ. ಚೀನಾ-ಪಾಕಿಸ್ತಾನದೊಂದಿಗೆ ಯುದ್ಧ, ಗಂಗಾ ನದಿ ತೀರದಲ್ಲಿ ಮೂರನೇ ಮಹಾಯುದ್
ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಪ್ರೊ. ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಅಶ್ಲೀಲ ಸಂದೇಶಗಳ ಮೂಲಕ ಕಿರುಕುಳ ನೀಡಿದ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಆ ಮೂಲಕ 2023ರಲ್ಲಿ ನಡೆದಿದ್ದ
ಇಸ್ರೋ ಅಪ್ರೆಂಟಿಸ್ಶಿಪ್ಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು, ಡಿಪ್ಲೊಮಾ ಮತ್ತು 10ನೇ ತರಗತಿ ಉತ್ತೀರ್ಣರಾದವರಿಗೆ ಇದು ಉತ್ತಮ ಅವಕಾಶ. ಒಟ್ಟು 28 ಹುದ್ದೆಗಳಿಗೆ ಡಿಸೆಂಬರ್ 4 ರೊಳಗೆ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 12,300 ರ
Sushmitha Bhat in Karavali: ಪ್ರಜ್ವಲ್ ದೇವರಾಜ್ ನಟಿಸಿರುವ ‘ಕರಾವಳಿ’ ಚಿತ್ರತಂಡ ಈಗಾಗಲೇ ಅದ್ಭುತವಾದ ಪಾತ್ರವರ್ಗವನ್ನು ಒಳಗೊಂಡಿದೆ. ರಾಜ್ ಬಿ ಶೆಟ್ಟಿ ಇತ್ತೀಚೆಗಷ್ಟೆ ಚಿತ್ರತಂಡ ಸೇರಿದ್ದರು. ಇದೀಗ ಅವರಿಗೆ ಜೋಡಿಯಾಗಿ ಸುಂದರಿ ಸುಷ್ಮಿತಾ
ವ್ಯಕ್ತಿತ್ವ ಪರೀಕ್ಷೆಗಳ ಮೂಲಕ ವ್ಯಕ್ತಿಯ ಭಾವನಾತ್ಮಕ ನಿಲುವು, ಆತನ ವರ್ತನೆ, ಆತನ ನಡವಳಿಕೆಯ ಬಗ್ಗೆ ಸಾಕಷ್ಟು ವಿಷಯಗಳನ್ನು ತಿಳಿಯಬಹುದು. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್ ಆಗಿದ್ದು, ಆ ಆಪ್ಟಿಕಲ್ ಇಲ್ಯೂಷನ್ ಪರ್ಸನಾ
ಬಿಗ್ ಬಾಸ್ ಆಟದಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ಮಧ್ಯೆ ಜಗಳ ಆಗಿತ್ತು. ಅದರಿಂದ ಗಿಲ್ಲಿಗೆ ಲಾಭ ಆಗಿದ್ದೇ ಹೆಚ್ಚು. ವುಮನ್ ಕಾರ್ಡ್ ಪ್ಲೇ ಮಾಡಲು ಹೋಗಿ ಅಶ್ವಿನಿ ಗೌಡ ವಿಫಲರಾದರು. ಅದರ ಪರಿಣಾಮವಾಗಿ ಅಶ್ವಿನಿ ಗೌಡ ಸೈಲೆಂಟ್ ಆಗಿ
ಸತ್ಯ ಮತ್ತು ಧರ್ಮದ ಸಂಕೇತವಾದ ಈ ರಾಮ ಮಂದಿರವು ಇಂದು ಎದ್ದು ನಿಂತಿದೆ. ಧರ್ಮ, ಜ್ಞಾನ ಮತ್ತು ಸತ್ಯವನ್ನು ಜಗತ್ತಿಗೆ ಹರಡುವ ಕೆಲಸ ಪ್ರಾರಂಭವಾಗಿದೆ. ನಾವು ಎಲ್ಲಾ ಅಡೆತಡೆಗಳ ನಡುವೆಯೂ ಧೈರ್ಯದಿಂದ ಮುಂದುವರಿಯಬೇಕು. ಈ ದೇಶದಲ್ಲಿ
Patanjali initiatives in organic farming to solar energy: ಭಾರತದ ಹಸಿರು ಅಭಿಯಾನವು ಸಾವಯವ ಕೃಷಿ, ಸೌರಶಕ್ತಿ, ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆಯಂತಹ ಉಪಕ್ರಮಗಳಿಂದ ಉತ್ತೇಜಿಸಲ್ಪಡುತ್ತಿದೆ. ಇವೆಲ್ಲವೂ ಮಾಲಿನ್ಯವನ್ನು ಕಡಿಮೆ ಮಾಡುವ ಮತ್ತು ಆರೋ
ಕಳ್ಳತನವಾದ್ರೆ, ದರೋಡೆಯಾದ್ರೆ ಜನರು ಪೊಲೀಸರ ಬಳಿಗೆ ಹೋಗ್ತಾರೆ. ಆದರೆ ದಾವಣಗೆರೆಯಲ್ಲಿ ಮಾತ್ರ ಬೇಲಿಯೇ ಎದ್ದು ಹೊಲ ಮೇಯ್ದಿದೆ. ಜನರನ್ನು ರಾಬರಿಯಂತಹ ಘಟನೆಗಳಿಂದ ರಕ್ಷಣೆ ಮಾಡಬೇಕಿದ್ದ ಪೊಲೀಸರೇ ಇಲ್ಲಿ ದರೋಡೆಕೋರರಾಗಿದ್ದಾ
India vs South Africa 2nd Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಪಂದ್ಯದ 4 ದಿನದಾಟಗಳು ಮ
ಥೈಲ್ಯಾಂಡ್ನಲ್ಲಿ ಮಹಿಳೆಯೊಬ್ಬರು ಅಂತ್ಯಸಂಸ್ಕಾರದ ಕೆಲವೇ ಕ್ಷಣಗಳ ಮೊದಲು ಶವಪೆಟ್ಟಿಗೆಯಲ್ಲಿ ಎಚ್ಚರಗೊಂಡು ಎಲ್ಲರನ್ನು ಬೆಚ್ಚಿಬೀಳಿಸಿದ್ದಾರೆ. ಮೃತಪಟ್ಟಿದ್ದಾರೆಂದು ಭಾವಿಸಿದ್ದ 65 ವರ್ಷದ ಮಹಿಳೆ, ದೇವಾಲಯದಲ್ಲಿ ಅಂತ್ಯ
ಧಾರವಾಡದಲ್ಲಿ ಪೊಲೀಸ್ ವರ್ಗಾವಣೆ ಸಮಸ್ಯೆ ತೀವ್ರಗೊಂಡಿದ್ದು, ಉಪನಗರ ಮತ್ತು ನಗರ ಪೊಲೀಸ್ ಠಾಣೆಗಳಲ್ಲಿ ಇನ್ಸ್ಪೆಕ್ಟರ್ಗಳೇ ಇಲ್ಲ. ಪ್ರಮುಖ ಠಾಣೆಗಳಲ್ಲಿ ಅಧಿಕಾರಿಗಳ ಅನುಪಸ್ಥಿತಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಸರ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕರ್ನಾಟಕ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಹೌದು...ಅಯೋಧ್ಯೆಯಲ್ಲಿ ಪ್ರತಿಷ್ಠಾನೆಯಾಗಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಬಳಸಲಾಗಿದೆ. ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರ
ವಿಶೇಷವಾಗಿ ನಾನ್ವೆಜ್ ಅಡುಗೆಗಳನ್ನು ಮಾಡುವ ಪಾತ್ರೆಗಳನ್ನು ಎಷ್ಟೇ ಕ್ಲೀನ್ ಮಾಡಿದ್ರು ಸಹ, ಅದರ ವಾಸನೆ ಹೋಗೋದೇ ಇಲ್ಲ. ಹೀಗಿರುವಾಗ ಅಡುಗೆ ಮನೆಯಲ್ಲೇ ಲಭ್ಯವಿರುವ ಈ ಒಂದಷ್ಟು ವಸ್ತುಗಳನ್ನು ಬಳಸಿ ಪಾತ್ರೆಯ ವಾಸನೆಯನ್ನು
ಆನೇಕಲ್ನ ಅತ್ತಿಬೆಲೆ-ಸರ್ಜಾಪುರ ರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಕೆರೆಗೆ ಬಿದ್ದ ಅಘಾತಕಾರಿ ಘಟನೆ ನಡೆದಿದೆ. ಕಿರಿದಾದ, ಹೊಂಡಗಳಿಂದ ಕೂಡಿದ ರಸ್ತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ
‘ಚೋಮನ ದುಡಿ’ ಕಥೆಯ ಮುಂದುವರಿದ ಭಾಗವಾಗಿ ‘ಬಿಚ್ಚುಗತ್ತಿಯ ಬಂಟನ ಬಲ್ಲಿರೇನ’ ಸಿನಿಮಾ ಮೂಡಿಬಂದಿದೆ. ಟ್ರೇಲರ್ ಮೂಲಕ ಕಥೆಯ ಬಗ್ಗೆ ಸುಳಿವು ಕೊಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಹೊಸ ತಲೆಮಾರಿನ ಪ್ರತ
Know how to become mutual fund distributor: ಭಾರತದಲ್ಲಿ 80 ಲಕ್ಷ ಕೋಟಿ ರೂ ಉದ್ಯಮವಾಗಿರುವ ಮ್ಯೂಚುವಲ್ ಫಂಡ್ನಲ್ಲಿ ಡಿಸ್ಟ್ರಿಬ್ಯೂಟರ್ ಆಗಿ ಹಣ ಸಂಪಾದಿಸಲು ಅವಕಾಶ ಇದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೆಕ್ಯೂರಿಟೀಸ್ ಮಾರ್ಕೆಟ್ಸ್ ನೀಡುವ ಸರ್ಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ತವರು ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನಾಲ್ಕನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಮೂರು ದಿನ ಹಸುಗೂಸನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಹೆತ್ತ ತಾಯಿಯೇ ಕೊಲೆ ಮ
Bigg Boss Kannada 12: ಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರುಗಳು ಅತಿಥಿಗಳಾಗಿ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿ, ಸರ್ವರ್ ಆಗಿ ಅತಿಥಿಗಳ ಸೇವೆ ಮಾಡುತ್ತಿದ್ದಾರೆ. ಆದರೆ ಈ ವೇಳ
ಇಂದಿನ ಡಿಜಿಟಲ್ ಯುಗದಲ್ಲಿ, ChatGPT, Midjourney ನಂತಹ AI ಪರಿಕರಗಳು ಕೋಡಿಂಗ್ ಕೌಶಲ್ಯಗಳಿಲ್ಲದೆ ಆನ್ಲೈನ್ನಲ್ಲಿ ಹಣ ಗಳಿಸಲು ಹೊಸ ಮಾರ್ಗಗಳನ್ನು ತೆರೆದಿವೆ. ಕಡಿಮೆ ಹೂಡಿಕೆಯಲ್ಲಿ AI-ಆಧಾರಿತ ಸೈಡ್ ಹಸ್ಲ್ಗಳನ್ನು ಪ್ರಾರಂಭಿಸಬಹುದು. ಪ
ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿಸೆಂಬರ್ 6 ಮತ್ತು 7 ರಂದು ಫ್ರೀಡಂ ಪಾರ್ಕ್ನಲ್ಲಿ ನಡೆಯಲಿದೆ. ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್, ಸುಧಾ ಮೂರ್ತಿ, ಶಶಿ ತರೂರ್ ಸೇರಿದಂತೆ ಹಲವು ರಾಷ್ಟ್ರ
ದಾಳಿಂಬೆ ಹಣ್ಣನ್ನು 21 ದಿನಗಳ ವರೆಗೆ ಪ್ರತಿದಿನ ಒಂದು ಕಪ್ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೌದು, ಇದು ಸಂಶೋಧನೆಗಳಿಂದಲೂ ಬಹಿರಂಗಗೊಂಡಿದೆ. ಇದರಲ್ಲಿರುವ ಪಾಲಿಫಿನಾಲ್ಗಳು ರಕ್ತದೊತ್ತ
Thalapathy Vijay: ಕಳೆದ ಕೆಲ ತಿಂಗಳಿನಿಂದ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿರುವ ವಿಜಯ್ ಅವರು, ಇತ್ತೀಚೆಗೆ ಮಾತನಾಡುತ್ತಾ ತಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷದ ಉದ್ದೇಶಗಳ ಬಗ್ಗೆ ಮಾತನಾಡಿದರು. ತಾವು ಅಧಿಕಾರಕ್ಕೆ ಬಂದರೆ ಜನರಿಗೆ ಏನೇನ
ವಿಜಯನಗರ ತಿರುಗಾಟ ಸಂಶೋಧನ ತಂಡ ಸಿರಗುಪ್ಪ ತಾಲೂಕಿನ ಬಲ್ಕುಂದಿ ಗ್ರಾಮದಲ್ಲಿ ಅಪರೂಪದ ಮೂರ್ತಿಗಳನ್ನು ಪತ್ತೆ ಮಾಡಿದೆ. ಭಿನ್ನವಾಗಿರುವ ಸ್ಥಿತಿಯಲ್ಲಿ ಒಂದು ಮೂರ್ತಿ ಸಿಕ್ಕಿದ್ದು, ಚರಿತ್ರೆ ಕಟ್ಟಿಕೊಡುವ ಶಿಲ್ಪಗಳ ರಕ್ಷಣೆ ಮ
ನಿಯತ್ತು, ನಿಷ್ಠೆ, ನಿಸ್ವಾರ್ಥ ಪ್ರೀತಿಗೆ ಇನ್ನೊಂದು ಹೆಸರೇ ಈ ಶ್ವಾನ. ಒಂದು ಹೊತ್ತು ಊಟ ಹಾಕಿ, ಪ್ರೀತಿ ತೋರಿದರೆ ಅದು ಜೀವನ ಪರ್ಯಂತ ಜತೆಗೆ ಇರುತ್ತದೆ. ಹೌದು, ತಲೆ ಸವರಿ ತೋರಿದ ಪ್ರೀತಿಗೆ ಬೀದಿ ನಾಯಿಯೂ ವ್ಯಕ್ತಿಯನ್ನು ಕಂಡೊಡ
ಚಳಿಗಾಲದಲ್ಲಿ ತುಳಸಿ ಗಿಡಗಳು ಬಹು ಬೇಗನೆ ಒಣಗಿ ಹೋಗುತ್ತದೆ. ಆದ್ದರಿಂದ ಈ ಸಮಯದಲ್ಲಿ ಈ ಗಿಡದ ಆರೈಕೆಗೆ ತುಸು ಹೆಚ್ಚೇ ಗಮನ ನೀಡಬೇಕು. ನಿಮ್ಮ ಮನೆಯ ಗಿಡ ಒಣಗಬಾರದು, ಸೊಂಪಾಗಿ ಬೆಳೆಯಬೇಕು ಎಂದಾದರೆ ಮನೆಯಲ್ಲೇ ತಯಾರಿಸಿದ ಈ ಗೊಬ್
ಕೈ ಈಗಿರುವುದಕ್ಕಿಂತ ಎಂಟು ಪಟ್ಟು ಭಾರವಾಯಿತು, ಕೆಲ ಗಂಟೆಗಳ ಕಾಲ ದೇಹದ ಎತ್ತರವೇ ತುಸು ಹೆಚ್ಚಾಯಿತು! ಒಬ್ಬ ಮನುಷ್ಯನಿಗೆ ಹೀಗೆಲ್ಲ ಆಗುತ್ತದಾ!? ಇಂಥದ್ದೊಂದು ಪ್ರಶ್ನೆ ನಿಮ್ಮಲ್ಲಿ ಮೂಡಿದರೆ ಅಚ್ಚರಿಯಿಲ್ಲ. ಆದರೆ, ಬಾಹ್ಯಾಕಾಶ
ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ದರೋಡೆ ಪ್ರಕರಣದಲ್ಲಿ ಪೊಲೀಸರು 7.01 ಕೋಟಿ (ಶೇ.98) ಹಣವನ್ನು ರಿಕವರಿ ಮಾಡಿದ್ದಾರೆ. ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ತಂಡದ ಕಾರ್ಯವನ್ನು ಶ್ಲಾಘಿಸಿದ್ದು, ಹೆ
ಕಳೆದ ಐದಾರು ದಿನಗಳಿಂದ ನಡೆಯುತ್ತಿರುವ ರಾಜ್ಯ ಬೆಳವಣಿಗೆ ಕೊಂಚ ತಣ್ಣಗಾದಂತೆ ಕಾಣುತ್ತಿದೆ. ಕಾರಣ ಡಿಕೆ ಶಿವಕುಮಾರ್ ಮಾತಿನ ವರಸೆ. ಹೌದು...ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಕೆಲಸ ಮಾಡ್ತೀವಿ, ಅವರು ಪಕ್ಷಕ್ಕೆ ದೊಡ್ಡ ಆಸ್ತಿ ಎ
ನೆಟ್ಫ್ಲಿಕ್ಸ್ ಈಗ ‘ಡೈನಿಂಗ್ ವಿತ್ ಕಪೂರ್ಸ್’ ಎಂಬ ಶೋ ಮಾಡಿದ್ದು ಕಪೂರ್ ಕುಟುಂಬ ಹಾಜರಿ ಹಾಕಿದೆ. ರಾಜ್ ಕಪೂರ್ ಅವರ ಲೆಗಸಿಯನ್ನು ನೆನಪಿಸಿಕೊಳ್ಳುವುದು ಶೋನ ಮುಖ್ಯ ಉದ್ದೇಶ. ರಣಬೀರ್ ಅವರು ಕಪೂರ್ ಕುಟುಂಬದ ಪ್ರಮುಖ ಕುಡಿ. ಈ
India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 288 ರ
ಮುಖ್ಯಮಂತ್ರಿ ಸ್ಥಾನದ ಬಗ್ಗೆ ಖರ್ಗೆ ಮತ್ತು ರಾಹುಲ್ ಗಾಂಧಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯ ಮಧ್ಯೆ, ಡಿಕೆ ಶಿವಕುಮಾರ್ ತಮ್ಮ ಕಷ್ಟದ ದಿನಗಳ ಜನರ ಬೆಂಬಲ ಸ್ಮರಿಸಿದ್ದಾರೆ. ಪಕ್ಷದ ಘನತೆ ಮತ್ತು ಒಗ್ಗಟ್ಟಿಗೆ ಆದ್ಯತೆ ನೀಡುವುದ
Gold rate prediction for 2026: ಚಿನ್ನದ ಬೆಲೆ ಈ ವರ್ಷ (2025) ಶೇ. 54ರಷ್ಟು ಹೆಚ್ಚಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಅದು ಕಂಡ ದಾಖಲೆ ಏರಿಕೆ. ಈ ವರ್ಷ ಚಿನ್ನದ ಬೆಲೆ ಔನ್ಸ್ಗೆ 4,000 ಡಾಲರ್ ಗಡಿ ದಾಟಿದೆ. 2026ರಲ್ಲಿ ಅದು 5,000 ಡಾಲರ್ ಮುಟ್ಟಬಹುದು. ಭಾರತದಲ್ಲಿ ಚ
ಅಡಿಲೇಡ್ನ ಅನ್ನಾಲೀಸ್ ಹಾಲೆಂಡ್ (25) ಎಂಬ ಯುವತಿ ಅಪರೂಪದ ಆಟೋಇಮ್ಯೂನ್ ಆಟೋನೊಮಿಕ್ ಗ್ಯಾಂಗ್ಲಿಯೊಪತಿ (AAG) ರೋಗದಿಂದ ಬಳಲುತ್ತಿದ್ದಾರೆ. ಗುಣಪಡಿಸಲಾಗದ ಈ ಕಾಯಿಲೆಯು ನರಮಂಡಲವನ್ನು ಬಾಧಿಸಿ ತೀವ್ರ ನೋವು ನೀಡುತ್ತಿದೆ. ಹಲವು ವರ
Tata Sierra SUV launch: ಟಾಟಾ ಮೋಟಾರ್ಸ್ನ ಐಕಾನಿಕ್ SUV ಸಿಯೆರಾ ಮತ್ತೆ ಬಂದಿದೆ. ಇದು 11.49 ಲಕ್ಷ ಆರಂಭಿಕ ಎಕ್ಸ್-ಶೋರೂಂ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಸಿಯೆರಾ ಹಲವಾರು ಪ್ರಮಾಣಿತ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.
ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲಿಯೂ ಇನ್ನು ಮುಂದೆ ಕೆಂಎಂಎಫ್ ನಂದಿನಿ ಹವಾ ಶೂರುವಾಗಲಿದೆ. ನಂದಿನಿ ತುಪ್ಪ ರಫ್ತು ಮಾಡುವ ವಾಹನಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿ ಬಳಿ ಚಾಲನೆ ನೀಡಿದ್ದಾರೆ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತ ಗೊಂದಲಗಳ ನಡುವೆ, ಡಿ.ಕೆ. ಶಿವಕುಮಾರ್ ಪರ 60 ಶಾಸಕರು ಸಹಿ ಸಂಗ್ರಹ ಮಾಡಿದ್ದಾರೆ ಎಂಬ ವರದಿಗಳನ್ನು ಸಚಿವ ಜಮೀರ್ ಅಹ್ಮದ್ ಖಾನ್ ನಿರಾಕರಿಸಿದ್ದಾರೆ. ಯಾವುದೇ ಶಾಸಕರ ಸಹಿ ಸಂಗ್ರಹಿಸಿ
Rashmika Mandanna: ರಶ್ಮಿಕಾ ಮಂದಣ್ಣ ಹೆಚ್ಚು ನಟಿಸಿರುವುದು ನಾಯಕ ಪ್ರಧಾನ ಸಿನಿಮಾಗಳಲ್ಲಿ ಮಾತ್ರ. ಅಲ್ಲಿ ಅವರಿಗೆ ಹೆಚ್ಚೇನೂ ಕೆಲಸ ಇರುತ್ತಿರಲಿಲ್ಲ. ಕೆಲ ಹಾಡು, ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸಿದರೆ ಸಾಕಿತ್ತು. ಆದರೆ ಅವರು ಇದೇ ಮೊ
ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಗಂಗಾಧರ್ ಎಂಬವರ ವಿರುದ್ಧ ಬೆಂಗಳೂರಿನ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಆರೋಪ ಮಾಡಿದ್ದಾರೆ. ಸದ್ಯ ಈ ಪ್ರಕರಣ ತೀವ್ರ ಚರ್ಚೆಗೆ ಗ್ರ
ಹೋಂವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿ(Student)ಯನ್ನು ಶಿಕ್ಷಕರು ಮರಕ್ಕೆ ನೇತು ಹಾಕಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಛತ್ತೀಸ್ಗಢದ ಸೂರಜ್ಪುರ ಜಿಲ್ಲೆಯಲ್ಲಿ ಹನ್ಸ್ ವಾಹಿನಿ ವಿದ್ಯಾ ಮಂದಿರ ಶಾಲೆಯ ಇಬ್ಬರು ಶಿಕ್ಷ
ಕಾಶಿ, ಮೋಕ್ಷದ ನಗರ, ಇಲ್ಲಿನ ಮಣಿಕರ್ಣಿಕಾ ಘಾಟ್ನಲ್ಲಿ ಮೃತದೇಹ ದಹನದ ನಂತರ ಚಿತಾಭಸ್ಮದ ಮೇಲೆ '94' ಸಂಖ್ಯೆಯನ್ನು ಬರೆಯುವ ವಿಶಿಷ್ಟ ಸಂಪ್ರದಾಯವಿದೆ. ಇದು 94 ನಿಯಂತ್ರಿತ ಕರ್ಮಗಳು ಮುಕ್ತವಾಗಿವೆ ಎಂದು ಸಂಕೇತಿಸುತ್ತದೆ. ಉಳಿದ 6 ಕ
India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 288 ರ
ದಕ್ಷಿಣ ಭಾರತದ ನೆಚ್ಚಿನ ಉಪಾಹಾರಗಳಲ್ಲಿ ಇಡ್ಲಿ ಕೂಡ ಒಂದು. ಬಿಸಿ ಬಿಸಿಯಾದ ಮೃದುವಾದ ಇಡ್ಲಿಗೆ ಚಟ್ನಿ ಹಾಕಿ ಸವಿದರೆ ಹೊಟ್ಟೆ ಹಾಗೂ ಮನಸ್ಸಿಗೂ ತೃಪ್ತಿ. ಆದರೆ ಇದೀಗ ಉತ್ತರ ಭಾರತದಲ್ಲಿ ಇಡ್ಲಿಯಿಂದ ತಯಾರು ಮಾಡುವ ಖಾದ್ಯದ ವಿಡಿ
ಬಿಗ್ ಬಾಸ್ ಕನ್ನಡ ಮನೆಗೆ ಮತ್ತಷ್ಟು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ ನೀಡಲು ಸಜ್ಜಾಗಿದ್ದಾರೆ. 60 ದಿನಗಳನ್ನು ಪೂರೈಸಿರುವ ಶೋ ಅನ್ನು 118 ದಿನಗಳಿಗೆ ವಿಸ್ತರಿಸಲಾಗಿದೆಯಂತೆ. ಕೆಲ ಅತಿಥಿಗಳು ಮನೆಗೆ ಭೇಟಿ ನೀಡುತ್ತಿದ್ದು, ಅ
ಬುಡಾಪೆಸ್ಟ್ನ ಒಬುಡಾದಲ್ಲಿ ಪುರಾತತ್ವಶಾಸ್ತ್ರಜ್ಞರಿಗೆ 1,700 ವರ್ಷಗಳ ಹಳೆಯ ರೋಮನ್ ಶವಪೆಟ್ಟಿಗೆ ಪತ್ತೆಯಾಗಿದೆ. ಇದನ್ನು ತೆರೆದಾಗ, ಚಿಕ್ಕ ವಯಸ್ಸಿನ ಯುವತಿಯ ಅಸ್ಥಿಪಂಜರ, ಸುಮಾರು 140 ರೋಮನ್ ನಾಣ್ಯಗಳು, ಗಾಜಿನ ಜಾಡಿಗಳು, ಕಂಚಿ
India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 288 ರ
Sanjana Galrani: ಬಿಗ್ಬಾಸ್ ತೆಲುಗು ಮನೆಯಲ್ಲಿ 11 ವಾರದಿಂದಲೂ ಮನೆಯಲ್ಲಿರುವ ಸಂಜನಾ ಗಲ್ರಾನಿ ತಮ್ಮ ಭಿನ್ನ ರೀತಿಯ ಆಟದಿಂದ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. ತಮಾಷೆಯ ಜೊತೆಗೆ ಜಗಳ ಮಾಡುತ್ತಾ, ಪರಸ್ಪರರ ಬಗ್ಗೆ ದೂರುಗಳನ್ನು ಹೇಳ
ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿ, 23 ಕೋಟಿ ರೂ. ಮೌಲ್ಯದ 11 ಕೆಜಿಗೂ ಹೆಚ್ಚು ಡ್ರಗ್ಸ್ ಜಪ್ತಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗ
ಅಯೋಧ್ಯೆ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶ್ರೀ ರಾಮ ಮಂದಿರದ ಮೇಲೆ ಧರ್ಮ ಧ್ವಜವನ್ನು ಹಾರಿಸಲಾಯಿತು. ಅಭಿಜಿತ್ ಮುಹೂರ್ತದ ಶುಭ ಸಮಯದಲ್ಲಿ ನಡೆದ ವೇದ ಮಂತ್ರಗಳ ಪಠಣ ಮತ್ತು ಧ್ವಜಾರೋಹಣವು ಇಡೀ ರಾಮನಗರಿಯನ್ನು ಹಬ್ಬ
ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಅನೇಕ ರೀತಿಯ ರೋಗಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿರುತ್ತದೆ. ಆದರೆ, ಅವುಗಳ ಉಪಯೋಗಗಳ ಬಗ್ಗೆ ನಮಗೆ ತಿಳಿದಿರ
ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಎಸ್ಬಿಐ ಕಾಕನೂರು ಮತ್ತು ಕುಳಗೇರಿ ವೀರಪುಲಿಕೇಶಿ ಬ್ಯಾಂಕ್ ದರೋಡೆ ಪ್ರಕರಣಗಳ ಸಂಬಂಧ ಬಾಗಲಕೋಟೆ ಜಿಲ್ಲಾ ಪೊಲೀಸರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ಇಬ್ಬರು ಆರ
Bank holidays list on 2025 December: ಆರ್ಬಿಐ ಕ್ಯಾಲೆಂಡರ್ ಪ್ರಕಾರ 2025ರ ಡಿಸೆಂಬರ್ ತಿಂಗಳಲ್ಲಿ ಒಟ್ಟು 18 ದಿನಗಳು ಬ್ಯಾಂಕುಗಳಿಗೆ ರಜೆ ಇದೆ. ಇದರಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಒಂದು ಸಾರ್ವತ್ರಿಕ ರಜೆಯೂ ಸೇರಿದೆ. ಹಾಗೆಯೇ, ಆರು ಶನಿವಾರ ಮತ್ತು ಭಾನು
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಮ್ಯಾಚ್ ರಾಂಚಿಯಲ್ಲಿ ನಡೆದರೆ, ದ್ಬಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್ಪುರದಲ್ಲಿ ನಡೆಯಲಿದೆ. ಇನ್ನು ಮ
ಬೆಂಗಳೂರಿನ ಟೆಕ್ಕಿಯೊಬ್ಬರು ಗೂಗಲ್ನ ಜೆಮಿನಿ AI ನ ನ್ಯಾನೋ ಬನಾನಾ ತಂತ್ರಜ್ಞಾನ ಬಳಸಿ ನಕಲಿ PAN ಮತ್ತು ಆಧಾರ್ ಕಾರ್ಡ್ಗಳನ್ನು ಸೃಷ್ಟಿಸಿದ್ದಾರೆ. AI ನೀಡಿದ ಚಿತ್ರಗಳನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಿ
ಮರಣ ಹೊಂದಿದವರ ವಸ್ತುಗಳನ್ನು ಮನೆಯಲ್ಲಿ ಇಡುವ ಅಥವಾ ಬಳಸುವ ವಿಷಯದಲ್ಲಿ ಜಾಗರೂಕರಾಗಿರಬೇಕು. ವಿಶೇಷವಾಗಿ, ಮೃತರ ಬಟ್ಟೆ, ಒಡವೆಗಳು ಮತ್ತು ವಾಚ್ಗಳನ್ನು ಉಪಯೋಗಿಸುವುದು ಶುಭವಲ್ಲ. ಅವು ನಕಾರಾತ್ಮಕ ಶಕ್ತಿ ಮತ್ತು ಮಾನಸಿಕ ಅಶಾ
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ. ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುತ್ತಿದ್ದು, ಅದರ ವಿಡಿಯೋ ಇಲ್ಲಿದೆ. ಧರ್ಮ ಧ್ವಜಾರೋಹಣ ಮಾ
ನಟದರ್ಶನ್ಅವರು‘ಡೆವಿಲ್’ಸಿನಿಮಾದಲ್ಲಿನಟಿಸಿದ್ದಾರೆ.ಅವರುಇಲ್ಲದೆಈಸಿನಿಮಾತೆರೆಗೆಬರಲಿದೆ.ಸಿನಿಮಾನಅವರಅಭಿಮಾನಿಗಳುಪ್ರಚಾರಮಾಡುತ್ತಿದ್ದಾರೆ.ಈಗವಿನೋದ್ರಾಜ್ಕೂಡಈಸಿನಿಮಾಗೆಬೆಂಬಲನೀಡಿದ್ದಾರೆ.ಅವರುಈಸಿನಿಮಾನಪ್ರ
ಅಯೋಧ್ಯೆ(Ayodhya)ಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮಧ್ವಜಾರೋಹಣ ಕಾರ್ಯ ನೆರವೇರಿಸಿದ್ದಾರೆ. ಇದು ಭಕ್ತರಿಗೆ ದೇವಾಲಯಕ್ಕೆ ಆಗಮಿಸಲು ಮುಕ್ತ ಆಹ್ವಾನ ನೀಡಿದಂತಾಗಿದೆ. ಶ್ರೀರಾ

20 C