SENSEX
NIFTY
GOLD
USD/INR

Weather

33    C

ಡಿಜಿಟಲ್ ಸುದ್ದಿ ಮೂಲಗಳು

...
ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ಕೊಂದ ‘ಸೈಕೋ’ತಂದೆ

ತಂದೆಯೊಬ್ಬ ತನ್ನ 11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ರಾಕ್ಷಸನಂತೆ ಕೊಲೆ(Murder) ಮಾಡಿದ್ದಾನೆ. ಕಾನ್ಪುರದ ನಿವಾಸವೊಂದರಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯ ಕ್ರೌರ್ಯದ ಒಂದೊಂದೇ ಪುಟಗಳು ಈಗ ತೆರೆದುಕೊಳ್ಳುತ

19 Apr 2026 12:46 pm
Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಮೂರನೇ ವಾರದ ಭವಿಷ್ಯ ತಿಳಿಯಿರಿ

ಏಪ್ರಿಲ್ 2026ರ ಮೂರನೇ ವಾರದ ವಾರ ಭವಿಷ್ಯ ಇಲ್ಲಿದೆ. ವೃತ್ತಿ ಜೀವನದಲ್ಲಿ ಸಂತೃಪ್ತಿ, ಮಾತಿನ ಮೇಲೆ ಕಡಿವಾಣ ಮತ್ತು ಕೋಪ ನಿಯಂತ್ರಣ ಈ ವಾರದ ಪ್ರಮುಖ ವಿಷಯಗಳು. ಅನುಭವಿಗಳ ಸಲಹೆ ಮತ್ತು ಮಹತ್ಕಾರ್ಯಗಳಿಗೆ ಪ್ರೋತ್ಸಾಹದಿಂದ ಯಶಸ್ಸು

19 Apr 2026 12:37 pm
ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್​​: ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ; ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ

ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ವಿಸ್ಕಿ, ರಮ್ ಸೇರಿದಂತೆ ಸಾಮಾನ್ಯ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ.

19 Apr 2026 12:17 pm
ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್; 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಈಗ ಗುಡ್ ನ್ಯೂಸ್ ನೀಡಿದ್ದಾರೆ. ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ತಾವಿರುವುದಾಗಿ ತಿಳಿಸಿದ್ದಾರೆ. ಮಗಳು ದುವಾ ಕೈಯಲ್ಲಿ ಪ್ರೆಗ್ನೆನ್ಸಿ ಕಿಟ್ ಹಿಡಿದುಕೊಂಡ ಫೋಟೋವನ್ನ

19 Apr 2026 12:08 pm
ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ

ಕರ್ನಾಟಕ ಸರ್ಕಾರವು ಬೈಕ್ ಟ್ಯಾಕ್ಸಿಗಳ ಪರವಾನಗಿ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧವಾಗಿದೆ. ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸಲು ಸರ್ಕಾರದ ನಿರಾಕರಣೆ ಮತ್ತು ಹೈಕ

19 Apr 2026 12:00 pm
ಹಾರ್ಮುಜ್​ನಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ, ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ದಾಳಿ ನಡೆಸಿದೆ. ಭಾರತದ ಎರಡು ಹಡಗುಗಳು ಗುಂಡಿನ ದಾಳಿಗೆ ಒಳಗಾಗಿದ್ದು, ಒಂದು ಹಡಗು ಭಾರತದ ಕರಾವಳಿ ಕಡೆಗೆ ತ

19 Apr 2026 11:58 am
ಅಕ್ಷಯ ತೃತೀಯ ಸ್ಪೆಷಲ್: ಒಡವೆ, ಡಿಜಿಟಲ್ ಗೋಲ್ಡ್, ಇಟಿಎಫ್- ಬಂಗಾರದ ಲಾಭ ಪಡೆಯಲು ಯಾವುದು ಬೆಸ್ಟ್?

Gold investment options: ಚಿನ್ನದ ಮೇಲೆ ಹೂಡಿಕೆ ಮಾಡಲು ವಿವಿಧ ಮಾರ್ಗಗಳಿಗೆ. ಭೌತಿಕ ಚಿನ್ನ, ಡಿಜಿಟಲ್ ಚಿನ್ನ ಮತ್ತು ಇಟಿಎಫ್, ಮ್ಯೂಚುವಲ್ ಫಂಡ್ ಆಯ್ಕೆಗಳಿವೆ. ಭೌತಿಕ ಚಿನ್ನ ಖರೀದಿಸುವಾಗ ಮತ್ತು ಮಾರುವಾಗ ವಿವಿಧ ಶುಲ್ಕಗಳು ಅನ್ವಯ ಆಗುತ್ತವ

19 Apr 2026 11:46 am
ಮಮತೆಯ ಮುಂದೆ ಮಣಿದ ವೈಕಲ್ಯ, ಬಾಯಿಯಿಂದ ಬಟ್ಟೆ ಹೊಲಿಯುತ್ತಾ ಮಕ್ಕಳ ಬಾಳು ಬೆಳಗಿದ ಮಹಿಳೆಯ ಅಪೂರ್ವ ಸಾಹಸ

ಚೀನಾದ ಈ 81 ವರ್ಷದ ವೃದ್ಧೆಯ ಜೀವನಗಾಥೆ ಕೇವಲ ಒಂದು ಸುದ್ದಿಯಲ್ಲ, ಅದು ಅಸಾಧ್ಯವಾದುದನ್ನು ಸಾಧ್ಯವಾಗಿಸಿದ ಮನುಷ್ಯನ ಅಚಲ ಚೇತನದ ಪ್ರತೀಕ. ಕೈಕಾಲುಗಳಿಲ್ಲದಿದ್ದರೂ ಒಬ್ಬ ತಾಯಿ ತನ್ನ ಕುಟುಂಬಕ್ಕಾಗಿ ಯಾವ ಮಟ್ಟದ ಸಾಹಸ ಮಾಡಬಲ್ಲ

19 Apr 2026 11:30 am
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಟೈಟಲ್ ಸಾಂಗ್​ ಬಿಡುಗಡೆ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ, ಕರ್ನಾಟಕ ರಾಜ್ಯ ಪಡಿತರ ಸಂಘದ ಅಧ್ಯಕ್ಷ ಕೃಷ್ಣಪ್ಪ ಮುಂತಾದವರು ಹಾಜರಿದ್ದರು. ಮುಖ್ಯಮಂತ್ರಿ ಸಿ

19 Apr 2026 11:19 am
ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ; 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!

ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ

19 Apr 2026 11:08 am
Kumkumarchan: ಮನೆಯಲ್ಲಿ ಕುಂಕುಮಾರ್ಚನೆ ಮಾಡಬಹುದೇ? ವಾಸ್ತು ತಜ್ಞರ ಸಲಹೆ ಇಲ್ಲಿದೆ

ದೇವರ ಅನುಗ್ರಹವನ್ನು ಪಡೆಯಲು ಅನೇಕ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ, ನಮ್ಮ ಅನುಕೂಲಕ್ಕೆ ತಕ್ಕಂತೆ ಮಾನಸಿಕ ಪೂಜೆ, ಜಪ, ವ್ರತ, ಉಪವಾಸಗಳಂತಹ ಅನೇಕ ಮಾರ್ಗಗಳಿವೆ. ಇವುಗಳಲ್ಲಿ ಅತಿ ವಿಶಿಷ್ಟವಾ

19 Apr 2026 11:08 am
ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ; ನಾಲ್ವರು ಸಾವು?

ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾಣಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್, ಕಾರು ಹಾಗೂ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗ

19 Apr 2026 11:02 am
ಪತ್ನಿಯಿಂದ ತಪ್ಪಿಸಿಕೊಂಡು ಗಂಡ ಓಡಿದ್ದು, ನಾಯಿಯಿಂದ ತಪ್ಪಿಸಿಕೊಂಡು ಬೆಕ್ಕು , ಪೊಲೀಸರಿಂದ ತಪ್ಪಿಸಿಕೊಂಡು ಕಳ್ಳ ಓಡಿದ್ದು ಒಂದೇ ಟೈಂ, ಒಂದೇ ಜಾಗ

ಸಾಮಾನ್ಯವಾಗಿ ಸಿಸಿಟಿವಿ (CCTV) ಕ್ಯಾಮೆರಾಗಳು ಅಪರಾಧ ಅಥವಾ ಅಪಘಾತಗಳನ್ನು ಸೆರೆಹಿಡಿಯುತ್ತವೆ. ಆದರೆ ಬ್ರೆಜಿಲ್‌ನ ಈ ಸಿಸಿಟಿವಿ ಕ್ಯಾಮೆರಾ ಮಾತ್ರ ಇಡೀ ಜಗತ್ತು ನಗುವಂತಹ ಒಂದು ವಿಚಿತ್ರ ಮತ್ತು ಹಾಸ್ಯಮಯ ಕ್ಷಣವನ್ನು ಸೆರೆಹಿಡಿ

19 Apr 2026 10:49 am
ಸೂರ್ಯನಿಗೆ ಗೇಟ್ ಪಾಸ್ ಖಚಿತ: ಇವರಂತೆ ಟೀಮ್ ಇಂಡಿಯಾದ ಮುಂದಿನ ನಾಯಕ..!

Team India T20 Captain: ಭಾರತ ತಂಡವನ್ನು ಟಿ20 ಕ್ರಿಕೆಟ್​ನಲ್ಲಿ 14 ನಾಯಕರುಗಳು ಮುನ್ನಡೆಸಿದ್ದಾರೆ. ಇದೀಗ 15ನೇ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಸೂರ್ಯಕುಮಾರ್ ಯಾದವ್ ಅವರ ಕಳಪೆ ಫಾರ್ಮ್ ಹಾಗೂ ವಯಸ್

19 Apr 2026 10:48 am
ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ!: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ?

ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲದಲ್ಲಿ ಜವರಪ್ಪನ ಅನುಮಾನಾಸ್ಪದ ಸಾವು ಇದೀಗ ಕೊಲೆಯೆಂದು ದೃಢಪಟ್ಟಿದೆ. ಜವರಪ್ಪನನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು, ಅಕ್ರ

19 Apr 2026 10:39 am
Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ 10 ದಿನದಲ್ಲಿ 6,100 ರೂ ಏರಿಕೆ

Bullion Market 2026 April 19th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 145 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,135 ರೂನಿಂದ 14,280 ರೂಗೆ ಹೆಚ್ಚಿದೆ. 24 ಕ್ಯಾರಟ್ ಚಿನ್ನದ ಬೆಲೆ 15,578

19 Apr 2026 10:37 am
ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ

ಸ್ಟಾರ್ ಕಲಾವಿದರ ಮಕ್ಕಳು ಚಿತ್ರರಂಗದಲ್ಲಿ ಮಿಂಚಲು ಪ್ರಯತ್ನಿಸುತ್ತಾರೆ. ಅದೇ ಅವರ ಮೊದಲ ಆದ್ಯತೆ ಆಗಿರುತ್ತದೆ. ಆದರೆ ಅಕ್ಷಯ್ ಕುಮಾರ್ ಅವರ ಮಗ ಆರವ್ ಭಾಟಿಯಾ ಆ ರೀತಿ ಇಲ್ಲ. ಸಿನಿಮಾ ಬಿಟ್ಟು ಅವರು ಬೇರೆ ಕ್ಷೇತ್ರವನ್ನು ಆಯ್ಕೆ

19 Apr 2026 10:29 am
Swapna Shastra: ಅಕ್ಷಯ ತೃತೀಯದಂದು ಬೀಳುವ ಈ ಕನಸುಗಳು ನಿಮ್ಮ ಅದೃಷ್ಟವನ್ನೇ ಬದಲಿಸಬಲ್ಲವು!

ಅಕ್ಷಯ ತೃತೀಯದಂದು ಬೀಳುವ ಕನಸುಗಳಿಗೆ ಸ್ವಪ್ನ ಶಾಸ್ತ್ರದಲ್ಲಿ ವಿಶೇಷ ಅರ್ಥವಿದೆ. ಈ ದಿನ ಚಿನ್ನ, ಬೆಳ್ಳಿ, ಲಕ್ಷ್ಮಿ, ಕುಬೇರ ಅಥವಾ ಶುದ್ಧ ನೀರು, ಹೂವು, ಸೂರ್ಯನಂತಹ ಪ್ರಕೃತಿಯ ಸಂಕೇತಗಳನ್ನು ಕನಸಿನಲ್ಲಿ ಕಂಡರೆ ಅದು ಅಪಾರ ಸಂಪತ

19 Apr 2026 10:16 am
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ…ಕಾವ್ಯ ಮಾರನ್ ವಿಡಿಯೋ ವೈರಲ್

SRH vs CSK:ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಎಸ್‌ಆರ್‌ಎಚ್, ಪ್ಲೇ-ಆಫ್ ರೇಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಮ

19 Apr 2026 10:16 am
IPL Black Ticket: ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್!

ಡಿಎನ್ಎ ಸಂಸ್ಥೆಗೆ ಐಪಿಎಲ್ ಟಿಕೆಟ್ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣದಿಂದ ಸಂಕಷ್ಟ ಎದುರಾಗಿದ್ದು, ಸಿಸಿಬಿ ನೋಟಿಸ್ ನೀಡಿದೆ. ಸಿಸಿಬಿ ಪೊಲೀಸರು ಬ್ಲಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಚಂದ್ರಶೇಖರ್‌ನನ

19 Apr 2026 10:08 am
World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು

ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ನಿರ್ವಿಶೀಕರಣ, ಜೀರ್ಣಕ್ರಿಯೆಗಾಗಿ ಪಿತ್ತರಸವನ್ನು ಉತ್ಪಾದಿಸುವುದು ಮತ್ತು ಶಕ್ತಿ ಸಂಗ್ರಹಣೆಯಂತಹ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುತ್ತದೆ. ಆದರೆ ಇಂದಿನ ಅನಾರೋಗ್ಯಕ

19 Apr 2026 10:04 am
ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು

ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ವಿನಯ್​​ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಪತ್ತೆಮಾಡಿದ್ದ ಕೆಲ ವಿಚಾರಗಳು ಈಗ ಬಹಿರಂಗಗೊಂಡಿವೆ. ಬಸವರಾಜ್ ಮುತ್ತಗಿಗ

19 Apr 2026 9:59 am
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ

ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 10 ರೌಡಿಗಳ ಮನೆಗಳ

19 Apr 2026 9:19 am
‘ಧುರಂಧರ್ 2’ ಬಾಕ್ಸ್ ಆಫೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’

ಬಾಕ್ಸ್ ಆಫೀಸ್​ನಲ್ಲಿ ಇಷ್ಟು ದಿನಗಳ ಕಾಲ ಅಬ್ಬರಿಸುತ್ತಿದ್ದ ‘ಧುರಂಧರ್ 2’ ಸಿನಿಮಾಗೆ ಈಗ ಬ್ರೇಕ್ ಬಿದ್ದಿದೆ. ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಬಿಡುಗಡೆ ಆದ ಬಳಿಕ ‘ಧುರಂಧರ್ 2’ ಕಲೆಕ್ಷನ್ ಕುಸಿದಿದೆ. ಮುಂದಿನ

19 Apr 2026 9:14 am
ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು…ಸೋಲಿನ ಬಳಿಕ ರಜತ್ ಪಾಟಿದಾರ್ ಖಡಕ್ ಸೂಚನೆ

IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 175 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್

19 Apr 2026 9:08 am
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ಕು ಮತ್ತು ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಪ

19 Apr 2026 8:59 am
IPL 2026: CSK ವಿರುದ್ಧ ಇಷ್ಟು ಸ್ಕೋರ್ ​ಗಳಿಸಿದರೆ ಗೆಲುವು ಖಚಿತ..!

IPL 2026 SRH vs CSK: ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184

19 Apr 2026 8:43 am
ಜಮೀನಿನ ಕಾಗದಗಳು ಮಿಸ್ಸಿಂಗ್, ನಿಮ್ಮ ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿಯ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ

ಸರ್ಕಾರಿ ಕಚೇರಿಗಳಲ್ಲಿ ಫೈಲ್ ಕಳೆದುಹೋಗಿದೆ ಅಥವಾ ನಾಳೆ ಬನ್ನಿ ಎಂಬ ಮಾತುಗಳು ಅದೆಷ್ಟು ಜನಸಾಮಾನ್ಯರ ನಿದ್ದೆ ಗೆಡಿಸಿವೆಯೋ ಗೊತ್ತಿಲ್ಲ. ಆದರೆ ಬಿಲಾಸ್‌ಪುರದ ಟಿಫ್ರಾ ಹೌಸಿಂಗ್ ಬೋರ್ಡ್ ಕಚೇರಿಯಲ್ಲಿ ತರುಣ್ ಸಾಹು ಎಂಬ ಯುವಕ

19 Apr 2026 8:40 am
ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ!

ತುಮಕೂರಿನ ದಂಡೀಪುರದಲ್ಲಿ ಮಗಳ ಪ್ರಿಯಕರನ ಜೊತೆ ಸೇರಿ ಆಕೆಯ ತಾಯಿ ಹಾಗೂ ಸಹೋದರ ಅಳಿಯನನ್ನೇ ಹತ್ಯೆಗೈದ ಘಟನೆ ನಡೆದಿದೆ. ಪತ್ನಿಯ ಸಾವಿನ ನಂತರ ಆಕೆಯ ನೆನಪಲ್ಲೇ ಕುಡುಕನಾಗಿದ್ದ ವ್ಯಕ್ತಿಯನ್ನು ಹತ್ಯೆ ಮಾಡಿ, ಕುಡಿದು ಸತ್ತಿದ್ದ

19 Apr 2026 8:31 am
ಒಂದು ಗಂಟೆಯ ಮ್ಯಾಜಿಕ್, ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ, ಆಮೇಲೇನಾಯ್ತು?

ವಿಯೆಟ್ನಾಂನ ಒಂದು ಜನನಿಬಿಡ ರಸ್ತೆಯಲ್ಲಿ ಆ ಬೀದಿ ವ್ಯಾಪಾರಿ ಪ್ರತಿದಿನ ಬೆವರು ಸುರಿಸಿ ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಅದು ಅವನ ಬದುಕಿನ ಏಕೈಕ ಆಧಾರವಾಗಿತ್ತು. ಆದರೆ ಒಂದು ದಿನ ಅವನಿಗೆ ಅನಿರೀಕ್ಷಿತವಾಗಿ

19 Apr 2026 8:21 am
ಹಲವು ಸರ್ಕಾರಿ ನೌಕರರಿಗೆ ಇನ್ನೂ ಆಗಿಲ್ಲ ಮಾರ್ಚ್​​ ಸಂಬಳ: ಗೃಹಲಕ್ಷ್ಮೀಗೆ ಬಳಕೆಯಾಯ್ತಾ ಹಣ?

ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳ ಸಂಬಳ ವಿಳಂಬವಾಗಿದೆ. ಏಪ್ರಿಲ್ 18 ಕಳೆದರೂ ಹಣ ಸಂದಾಯವಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ತಾಂತ್ರಿಕ ಸಮಸ್ಯೆಗಳು ಮತ್ತು ಆರ್ಥಿಕ ಕೊರತೆಯೇ ವಿಳಂಬಕ್ಕೆ ಕಾರಣವೆಂದು ಹೇಳಲಾ

19 Apr 2026 8:13 am
‘ಇದು ನನ್ನ ಮೈದಾನ’ಸೆಲೆಬ್ರೇಷನ್ ಪ್ಲ್ಯಾನ್ ಇತ್ತಾ? ಕೆಎಲ್ ರಾಹುಲ್ ಹೇಳಿದ್ದೇನು?

IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 175 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್

19 Apr 2026 8:13 am
ಜಾಗತಿಕ ರಾಜಕೀಯದಲ್ಲಿ ಸಂಚಲನ, ಟ್ರಂಪ್ ಮತ್ತು ಪಾಕ್ ಸೇನಾ ಮುಖ್ಯಸ್ಥರ ‘ದೋಸ್ತಿ’ಮೇಲೆ ಅಮೆರಿಕ ಗುಪ್ತಚರ ಇಲಾಖೆ ಕಣ್ಣು

ಪಾಕಿಸ್ತಾನದ ಸೇನಾ ಮುಖ್ಯಸ್ಥ ಮುನೀರ್ ಅವರ ಇರಾನ್ ಭೇಟಿ ಅಮೆರಿಕದ ಭದ್ರತಾ ತಜ್ಞರಲ್ಲಿ ಆತಂಕ ಮೂಡಿಸಿದೆ. ಐಆರ್‌ಜಿಸಿ (IRGC) ಜೊತೆಗಿನ ಅವರ ಹಳೆಯ ಸಂಬಂಧಗಳು ಮತ್ತು ಟ್ರಂಪ್ ಆಡಳಿತಕ್ಕೆ ಸಂಭಾವ್ಯ ಸವಾಲುಗಳ ಕುರಿತು ಗುಪ್ತಚರ ಇಲಾಖ

19 Apr 2026 7:53 am
ಮನೆಯ ಕಿಟಕಿ ಮುರಿದು ಒಳನುಗ್ಗಿ ಚಿನ್ನಾಭರಣ ಕದ್ದ ಖದೀಮರು; 110 ಗ್ರಾಂ ಬಂಗಾರ ಕಳವು

ಕುಟುಂಬಸ್ಥರು ಊರಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿರುವ ಕಳ್ಳರು ಕೊಠಡಿಯ ಬೀರುವಿನಲ್ಲಿದ್ದ ಚಿನ್ನಾಭರಣ ಕದ್ದು ಎಸ್ಕೇಪ್​​ ಆಗಿರುವ ಘಟನೆ ಮೈಸೂರು ತಾಲೂಕು ಹುಲ್ಯಾಳು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಇತ್ತ ಬೆಂಗಳೂರಿನ ಕೋ

19 Apr 2026 7:45 am
Bengaluru Air Quality: ಬೆಂಗಳೂರು, ಮೈಸೂರು ವಾಯು ಗುಣಮಟ್ಟದಲ್ಲಿಂದು ಸುಧಾರಣೆ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ

19 Apr 2026 7:37 am
IPL 2026: ಹೀಗೊಂದು ‘ಅವಮಾನಕರ’ದಾಖಲೆ ಬರೆದ RCB

IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 175 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್

19 Apr 2026 7:34 am
‘ರಾಮಾಯಣ’ ಚಿತ್ರಕ್ಕೆ ಪಾಶ್ಚಿಮಾತ್ಯ ಶೈಲಿಯ ಸ್ಪರ್ಶ: ಸಮರ್ಥನೆ ಮಾಡಿಕೊಂಡ ಯಶ್

‘ರಾಮಾಯಣ’ ಚಿತ್ರದ ಗ್ಲಿಂಪ್ಸ್ ಬಿಡುಗಡೆ ಆದಾಗ ಕೆಲವರು ಟೀಕೆ ಮಾಡಿದರು. ಆ ಬಗ್ಗೆ ನಟ ಯಶ್ ಮಾತನಾಡಿದ್ದಾರೆ. ಚಿತ್ರದಲ್ಲಿ ಹಾಲಿವುಡ್ ಸ್ಟೈಲ್ ಯಾಕೆ ಇದೆ ಎಂಬುದನ್ನು ಅವರು ವಿವರಿಸಿದ್ದಾರೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಮಾತ

19 Apr 2026 7:25 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಬಿಸಿಲ ಬೇಗೆಯ ಜೊತೆಗೆ ವರುಣಾರ್ಭಟ! ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆ

Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಹೀಟ್​ವೇವ್ ಅಲರ್ಟ್​ ನೀಡಲಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಆಲಿಕಲ್ಲು

19 Apr 2026 7:07 am
ಕಾಡುಕೋಣದ ದಾಳಿಗೆ ಪ್ರಾಣಬಿಟ್ಟ ಕಾಫಿ ತೋಟದ ಕೆಲಸಗಾರ: 30 ವರ್ಷದ ಯುವಕನ ದಾರುಣ ಸಾವು

ಚಿಕ್ಕಮಗಳೂರಿನಲ್ಲಿ ಕಾಡುಕೋಣ ದಾಳಿಗೆ 30 ವರ್ಷದ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಮರಸಣಿಗೆ ಸಮೀಪದ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದೆ. ಕಾಡಾನೆಗಳ ಹಾವಳಿಯ ಬೆನ್ನಲ್ಲೇ ಕಾಡುಕೋಣಗಳ ಉಪಟಳ ಹೆಚ್ಚಿದ್ದು, ಜಿಲ್ಲೆಯಲ್ಲಿ ಮಾನವ-

19 Apr 2026 6:38 am
Daily Devotional: ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?

ತಂದೆ-ತಾಯಿಗಳು ಮೊದಲ ಗುರುಗಳಾದರೆ, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉದ್ಯೋಗದಲ್ಲಿ ಮಾರ್ಗದರ್ಶನ ನೀಡುವವರು ಸಹ ಗುರುಗಳೇ. ಪರಿಪೂರ್ಣ ಜೀವನ ಮತ್ತು ಮಾನಸಿಕ ನೆಮ್ಮದಿಗಾಗಿ ಗುರುವಿನ ಆಶ್ರಯ ಅಗತ್ಯ. ಗುರುವು ಅಂಧಕಾರವನ್ನು (ಗು) ಹ

19 Apr 2026 6:31 am
Horoscope Today: ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉ

19 Apr 2026 6:22 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸ್ವಾರ್ಥದ ಪರವಾಗಿ ಯೋಚಿಸಿ, ದುಃಖ

Daily Horoscope, 19 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಭಾನುವಾರದಂದು ಬಹುದಿನದ ದಾಂಪತ್ಯ ಕಲಹ ಮುಕ್ತಾಯ, ಸಾಮಾಜಿಕ ಕಾರ್ಯಕ್ಕೆ ಸಮ್ಮಾನ, ವಿವಾಹಕ್ಕೆ ಸಿದ್ಧತೆ, ಹಿರಿಯರ ಆ

19 Apr 2026 12:52 am
SRH vs CSK: ಸನ್‌ರೈಸರ್ಸ್ ವಿರುದ್ಧ 10 ರನ್​ಗಳಿಂದ ಸೋತ ಸಿಎಸ್​ಕೆ

SRH vs CSK: ಐಪಿಎಲ್ 2026 ರ 27ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 10 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ 194 ರನ್ ಗಳಿಸಿದರೆ, ಸಿಎಸ್‌ಕೆ 184 ರನ್‌ಗಳಿಸಿ

18 Apr 2026 11:39 pm
ಈ ರಾಶಿಗೆ ಶುಕ್ರನ ಪ್ರವೇಶ: ಒಂದಲ್ಲ 10 ರಾಜ ಯೋಗ, ಆದರೆ ಈ ನಿರ್ಧಾರದಿಂದ ಜೀವನವೇ ನಾಶವಾಗಬಹುದು

ಈ ತಿಂಗಳು ವೃಷಭ ರಾಶಿಯವರಿಗೆ ಶುಕ್ರನ ಸಂಚಾರ ಮತ್ತು ಶನಿಯ ದೃಷ್ಟಿಯಿಂದ ಮಿಶ್ರ ಫಲಗಳಿವೆ. ಶುಕ್ರ, ಗುರು, ಬುಧ ದಶೆಗಳು ಶುಭ ಫಲ ನೀಡಿದರೆ, ಕುಜ, ಶನಿ, ರಾಹು-ಕೇತು ದಶೆಗಳು ಕಷ್ಟ ತರಬಹುದು. ಜಾತಕದಲ್ಲಿ ಗ್ರಹಗಳ ಸ್ಥಾನ ಆಧರಿಸಿ ಆರ್ಥ

18 Apr 2026 11:02 pm
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ

Thalapathy Vijay: ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಿದ್ದು ಟಿವಿಕೆ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿ, ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಭರ್ಜರಿಯಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತಿರುವ ದಳಪತಿ ವಿಜಯ್ ಅವರ

18 Apr 2026 11:01 pm
ಸದ್ದಿಲ್ಲದೆ ಮದುವೆಯಾದರೆ ನಟಿ ಮಲೈಕಾ ವಸುಪಾಲ್? ಸತ್ಯಾಂಶವೇನು?

Malaika Vasupal: ಧಾರಾವಾಹಿ ಮೂಲಕ ನಟನೆ ಪ್ರವೇಶಿಸಿದ ಮಲೈಕಾ ವಸುಪಾಲ್ ಇದೀಗ ನಾಯಕಿಯಾಗಿಯೂ ಸಖತ್ ಆಗಿ ಮಿಂಚುತ್ತಿದ್ದಾರೆ. ಆದರೆ ಇದೀಗ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಮಲೈಕಾ ವಸುಪಾಲ್ ಅವರು ವಧುವಿನ ವೇಷ-ಭೂಷಣದಲ್ಲ

18 Apr 2026 10:55 pm
“ಸಂಗ್ರಹವಾದ ಹಣದಲ್ಲಿ ಶೇ. 80ರಷ್ಟು ನ್ಯಾಯಾಂಗಕ್ಕೆ ಕೊಡಿ”: ಸಿಎಂ ಸಮ್ಮುಖದಲ್ಲೇ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಸುಪ್ರೀಂ ಕೋರ್ಟ್ ಜಡ್ಜ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ಅವರು ಕರ್ನಾಟಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಲವರ್ಧನೆಗೆ ರಾಜ್ಯ ಸರ್ಕಾರ ಮಂದಗತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್

18 Apr 2026 10:34 pm
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​ ಹತ್ಯೆ

ಉಕ್ರೇನ್​ನ ಕೈವ್‌ನಲ್ಲಿ ಬಂದೂಕುಧಾರಿ ಗುಂಡು ಹಾರಿಸಿದ ನಂತರ 5 ಜನರು ಸಾವನ್ನಪ್ಪಿದ್ದರು. ಸೂಪರ್‌ಮಾರ್ಕೆಟ್ ಘರ್ಷಣೆಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯ ಮೇಲೆ ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ದಾಳಿಕೋರ ಹಲವರನ

18 Apr 2026 10:24 pm
ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಯುವಕನೊಬ್ಬ ಹೆಲ್ಮೆಟ್ ಬದಲಿಗೆ ಬಾಂಡ್ಲಿ ಧರಿಸಿ ಬೈಕ್ ಸವಾರಿ ಮಾಡಿದ್ದು ವೈರಲ್ ಆಗಿದೆ. ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಮಾಡಿದ ಈ ಹುಚ್ಚಾಟ ಸಾಮಾ

18 Apr 2026 10:03 pm
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ

Adivi Sesh movies: ಬೆಂಗಳೂರಿನ ಜಿಟಿ ಮಾಲ್​​ಗೆ ಬಂದಿದ್ದ ನಟ ಅಡಿವಿಶೇಷ್, ಮಾಲ್​​ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮು

18 Apr 2026 9:50 pm
PM Modi Speech Today: ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ವಿಪಕ್ಷಗಳಿಗೆ ಪ್ರಧಾನಿ ಮೋದಿ ಚಾಟಿ

ಕಾಂಗ್ರೆಸ್ ಈ ರಾಜಕೀಯವನ್ನು ಬ್ರಿಟಿಷರಿಂದ ಆನುವಂಶಿಕವಾಗಿ ಪಡೆದುಕೊಂಡಿದೆ. ಕಾಂಗ್ರೆಸ್ ಇಂದಿಗೂ ಅದೇ ಊರುಗೋಲಿನ ಮೇಲೆಯೇ ನಡೆಯುತ್ತಿದೆ. ದೇಶದಲ್ಲಿ ವಿಭಜನೆಗಳನ್ನು ಸೃಷ್ಟಿಸುವ ಭಾವನೆಗಳನ್ನು ಕಾಂಗ್ರೆಸ್ ಯಾವಾಗಲೂ ಪ್ರಚೋ

18 Apr 2026 9:39 pm
ಬೆಂಗಳೂರಿಗರೇ ಎಚ್ಚರ! ಕಸ ವಿಂಗಡಣೆ ಮಾಡದಿದ್ರೆ ದಂಡ ಗ್ಯಾರಂಟಿ: ನಿಯಮ ಬಿಗಿಗೊಳಿಸಲು ಮುಂದಾದ ಜಿಬಿಎ

ಬೆಂಗಳೂರಿನಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ, ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿಗೆ ಬರುತ್ತಿದೆ. ಘನತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸುವ ಸಲುವಾಗಿ, ಮನೆಮನೆಗಳಲ್ಲಿ ಹಸಿ, ಒಣ, ನೈರ್ಮಲ್ಯ ಮತ್ತು ವಿಶೇಷ ತ್ಯಾಜ್ಯವನ್ನು ಪ್ರತ್

18 Apr 2026 9:21 pm
ಆಲಿಯಾ ಭಟ್‌ಗೆ ಮನೆ ಮಾರಿ 10 ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿರುವ ಬಾಲಿವುಡ್ ನಟ

Anupam Kher movie: ಒಂದು ಸಿನಿಮಾ ಹಿಟ್ ಆದರೂ ಸಾಕು, ನಟ-ನಟಿಯರ ಜೀವನ ಶೈಲಿಯೇ ಬದಲಾಗುತ್ತದೆ. ಎರಡನೇ ಸಿನಿಮಾಕ್ಕೆ ಕೋಟಿಗಳಲ್ಲಿ ಸಂಭಾವನೆ ಪಡೆಯುತ್ತಾರೆ. ಐಶಾರಾಮಿ ಕಾರು, ಮನೆಗಳನ್ನು ಖರೀದಿಸುತ್ತಾರೆ. ಆದರೆ ದಶಕಗಳಿಂದಲೂ ಚಿತ್ರರಂಗದಲ್

18 Apr 2026 9:20 pm
ಬದಲಾಗುತ್ತಾ ಸಿದ್ದರಾಮಯ್ಯ ಟೀಮ್? ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!

ಕಾಂಗ್ರೆಸ್ ನಾಯಕ ಬೇಲೂರು ಗೋಪಾಲಕೃಷ್ಣ ಅವರು ಮುಂದಿನ ತಿಂಗಳೊಳಗೆ ಸಂಪುಟ ಪುನಾರಚನೆ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಗೆ ಪಕ್ಷದ ಬೆಂಬಲವಿದೆ ಎಂದರೂ, ಚುನಾವಣೆ ಪೂರ್ವದಲ್ಲಿ ಮೂರು ಮಸೂದೆಗಳನ್ನು ಚರ್ಚ

18 Apr 2026 9:12 pm
SRH vs CSK: ಈ ಆವೃತ್ತಿಯ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

Abhishek Sharma's Fastest IPL Fifty: ಐಪಿಎಲ್ 2026ರ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಅಭಿಷೇಕ್ ಶರ್ಮಾ ಕೇವಲ 15 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ದಾಖಲೆ ನಿರ

18 Apr 2026 8:59 pm
“ಪಾಪ ರಾಹುಲ್​​ ಗಾಂಧಿಗೆ ವಿಷಯವೇ ಗೊತ್ತಿಲ್ಲ, ಪೆದ್ದು ಪೆದ್ದಾಗಿ ಮಾತನಾಡುತ್ತಾರೆ”: ಪ್ರಹ್ಲಾದ್ ಜೋಶಿ ವ್ಯಂಗ್ಯ!

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ವಿರೋಧಿಸಿ ಈಗ ಸಮರ್ಥಿಸಿಕೊಳ್ಳಲು ಪರದಾಡುತ್ತಿದೆ. ರಾಹುಲ್ ಗಾಂಧಿ ಅವರ ಅಪ್ರಬುದ್

18 Apr 2026 8:44 pm
ಭಾರತದ ಹಡಗಿನ ಮೇಲೆ ಗುಂಡು ಹಾರಿಸಿದ್ದಕ್ಕೆ ಇರಾನ್​ಗೆ ಸಮನ್ಸ್ ಜಾರಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊತ್ತ ಹಡಗಿನ ಮೇಲೆ ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ಇಂದು (ಏಪ್ರಿಲ್ 18) ಇರಾನಿನ ರಾಯಭಾರಿ ಡಾ. ಮೊಹಮ್ಮದ್ ಫಥಾಲಿ ಅವರನ್ನು ಕರೆಸಿ ಸಮನ್ಸ್ ನೀಡಿದೆ. ಹಾರ್ಮುಜ್ ಜಲಸಂಧಿಯಲ

18 Apr 2026 8:33 pm
PM Modi Speech Today Live: ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ

ಪ್ರಧಾನಿ ನರೇಂದ್ರ ಮೋದಿ ಭಾರತದ ಜನರನ್ನು ಉದ್ದೇಶಿಸಿ ಇದೀಗ ಭಾಷಣ ಆರಂಭಿಸಿದ್ದಾರೆ. ಪ್ರಧಾನಿ ಏನು ಮಾತನಾಡುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ. ಇಂದು ಪ್ರಧಾನಿ ಏನು ಮಾತನಾಡುತ್ತಾರೆ ಎಂಬ ಕುತೂಹಲ ಹಾಗೆಯೇ ಉಳ

18 Apr 2026 8:31 pm
Chanakya Niti: ಆಫೀಸ್‌ ಪಾಲಿಟಿಕ್ಸ್‌ನಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಲು ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ

ಕೆಲಸದ ಸ್ಥಳಗಳಲ್ಲಿ ಒಳರಾಜಕೀಯ, ಸಹದ್ಯೋಗಿಗಳ ನಡುವೆ ಮನಸ್ತಾಪ ಇದ್ದೇ ಇರುತ್ತದೆ. ಈ ಎಲ್ಲಾ ಕಿರಿಕಿರಿಯನ್ನು ಸಮರ್ಥವಾಗಿ ಎದುರಿಸಿ ನಿಂತಾಗ ಮಾತ್ರ ವೃತ್ತಿ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಈ ಆಫೀಸ್‌ ಪಾಲಿಟಿಕ್ಸ್‌ಗ

18 Apr 2026 8:09 pm
ಬ್ಯಾಂಕ್​ ಕ್ಯಾಶಿಯರ್​ನಿಂದ ಅಸಭ್ಯ ವರ್ತನೆ: ಗ್ರಾಹಕರ ಎದುರೇ ಕ್ಲಾಸ್​​ ತೆಗೆದುಕೊಂಡ ಮಹಿಳಾ ಸಿಬ್ಬಂದಿ

ಚಿಕ್ಕಮಗಳೂರಿನ NR ಪುರದ ಕೆನರಾ ಬ್ಯಾಂಕ್‌ನಲ್ಲಿ ಸಿಬ್ಬಂದಿ ನಡುವೆ ನಡೆದ ಗಲಾಟೆ ವಿಡಿಯೋ ವೈರಲ್ ಆಗಿದೆ. ಮಹಿಳಾ ಸಿಬ್ಬಂದಿ ಕ್ಯಾಶಿಯರ್ ವಿರುದ್ಧ ಅಸಭ್ಯ ವರ್ತನೆಯ ಆರೋಪ ಮಾಡಿದ್ದು, ಅಷ್ಟೇ ಅಲ್ಲದೆ ಆತನ ಕೊರಳಪಟ್ಟಿ ಹಿಡಿದು ಜಗಳ

18 Apr 2026 8:09 pm
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್​ನಿಂದ ಗುಂಡಿನ ದಾಳಿ

ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ಮತ್ತೆ ನಿರ್ಬಂಧಗಳನ್ನು ಹೇರುತ್ತಿದ್ದಂತೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ ಗನ್‌ಬೋಟ್‌ಗಳು ಭಾರತದ 2 ಟ್ಯಾಂಕರ್ ಮೇಲೆ ಗುಂಡು ಹಾರಿಸಿವೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ನ ಎರಡು ಗನ್‌ಬೋ

18 Apr 2026 8:01 pm
ಪತ್ನಿಯ ಅಕ್ರಮ ಸಂಬಂಧ: “ಪವಿತ್ರಾ ನನಗೇ ಬೇಕು”ಎಂಬ ಹಠಕ್ಕೆ ಕಿರಾತಕ ಪ್ರಿಯತಮ ಮಾಡಿದ್ದೇನು ನೋಡಿ?

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಿಯತಮೆ ಪವಿತ್ರಾಳ ಪತಿಯಾದ ಶಿವಶಂಕರ್‌ನನ್ನು ಹಂತಕ ಅನಿಲ್ ಕುಮಾರ್ ಬರ್ಬರವಾಗಿ ಕೊಲೆ ಮಾಡಿದ

18 Apr 2026 7:58 pm
SRH vs CSK IPL 2026 Live Score: ಸನ್​ರೈಸರ್ಸ್​ 2ನೇ ವಿಕೆಟ್ ಪತನ

Sunrisers Hyderabad vs Chennai Super Kings, IPL 2026 Live Score Updates:ಇಂದು ಐಪಿಎಲ್ 2026 ರ 27 ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಪಂದ್ಯಕ್ಕೂ ಮೊದಲು, ಎರಡೂ ತಂಡಗಳ ನಾಯಕರ ನಡುವೆ ಟಾಸ್ ನಡೆಯಿತು,

18 Apr 2026 7:32 pm
ದೆಹಲಿಯಲ್ಲಿ ತಪ್ಪಿದ ದುರಂತ; ಆಟಿಕೆ ಕಾರು ಬಳಸಿ ದಾಳಿಗೆ ಸಂಚು ರೂಪಿಸಿದ್ದ 4 ಉಗ್ರರ ಬಂಧನ

ದೆಹಲಿ ಪೊಲೀಸರು ಆಟಿಕೆ ಕಾರುಗಳನ್ನು ಬಳಸಿ ದಾಳಿ ನಡೆಸಲು ಪ್ಲಾನ್ ಮಾಡಿದ್ದ ನಾಲ್ವರು ಭಯೋತ್ಪಾದಕ ಶಂಕಿತರನ್ನು ಬಂಧಿಸಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳನ್ನು ಪ್ಲಾನ್ ಮಾಡಿದ್ದ ಅವರು ಕೆಲವು ಸೂಕ್ಷ್ಮ ಸ್ಥಳಗಳನ್ನು ಟಾರ್

18 Apr 2026 7:08 pm
RCB vs DC: W,W,W.. ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಭುವಿ

Bhuvneshwar Kumar wickets: ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2026 ರ 26 ನೇ ಪಂದ್ಯದಲ್ಲಿ, ಆರ್‌ಸಿಬಿ ವೇಗಿ ಭುವನೇಶ್ವರ್ ಕುಮಾರ್ ಅದ್ಭುತ ಪ್ರದರ್ಶನ ನೀಡಿದರು. ಆರ್‌ಸಿಬಿ ನೀಡಿದ 175 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್

18 Apr 2026 6:54 pm
ಟುರ್‌ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ

ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಶಾಸಕ ಸಿ.ಸಿ.ಪಾಟೀಲ್ ಅವರು ಕುರುಬ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಅವಮಾನಕಾರಿ ಪದಗಳನ್ನು ಬಳಸಿದ್ದರು. ಇದರಿಂದ ಕುರುಬ ಸಮುದಾಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿತ್ತು. ವೀರಶ

18 Apr 2026 6:47 pm
‘ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ

Bigg Boss show: ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ

18 Apr 2026 6:46 pm
ಗೊಂಬೆಯಂತಿದ್ದ ಹೆಂಡತಿಯನ್ನು ಬಿಟ್ಟು ಪರಸ್ತ್ರೀ ಜತೆಗೆ ಸಂಬಂಧ: ಪೆನ್ ಡ್ರೈವ್​​ನಲ್ಲಿತ್ತು ಗಂಡನ ರಾಸಲೀಲೆ, ಕಿರುಕುಳದ ಸಾಕ್ಷಿ!

ದಾವಣಗೆರೆಯಲ್ಲಿ ಮದುವೆಯಾಗಿ ಎರಡು ವರ್ಷಕ್ಕೆ ಪತ್ನಿ ಕಾವ್ಯಾ ಕೊಲೆ ನಡೆದಿದೆ. ಸರ್ಕಾರಿ ನೌಕರ ಪತಿ ಮನು ವಿರುದ್ಧ ಅನೈತಿಕ ಸಂಬಂಧ, ವರದಕ್ಷಿಣೆ ಕಿರುಕುಳ ಮತ್ತು ಕೊಲೆಯ ಆರೋಪ ಕೇಳಿಬಂದಿದೆ. ಕಾವ್ಯಾ ತನ್ನ ಪತಿ ನೀಡುತ್ತಿದ್ದ ಕಿ

18 Apr 2026 6:39 pm
Akshaya Tritiya: ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಅನುಗುಣವಾಗಿ ಇಲ್ಲಿದೆ ಬಣ್ಣಗಳ ಆಯ್ಕೆ!

ಅಕ್ಷಯ ತೃತೀಯ ವಾಹನ ಖರೀದಿಗೆ ಅತ್ಯಂತ ಶುಭ ದಿನ. ಜ್ಯೋತಿಷ್ಯದ ಪ್ರಕಾರ, ಈ ದಿನ ವಾಹನ ಖರೀದಿಸುವುದರಿಂದ ಪ್ರಗತಿ ಮತ್ತು ಸುಖಕರ ಪ್ರಯಾಣ ಖಚಿತ. ಪ್ರತಿಯೊಂದು ರಾಶಿಗೂ ನಿರ್ದಿಷ್ಟ ಅದೃಷ್ಟದ ಬಣ್ಣಗಳಿದ್ದು, ಅದನ್ನು ಅನುಸರಿಸಿ ವಾಹ

18 Apr 2026 6:09 pm
RCB vs DC: 74 ಸಿಕ್ಸರ್‌, 64 ಬೌಂಡರಿ.! 560 ಎಸೆತಗಳಲ್ಲಿ ಇತಿಹಾಸ ಸೃಷ್ಟಿಸಿದ ಟಿಮ್ ಡೇವಿಡ್

Tim David's IPL 1000 Runs: ಐಪಿಎಲ್‌ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಆರ್​ಸಿಬಿಯ ಟಿಮ್ ಡೇವಿಡ್ ಎರಡನೇ ಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 26 ರನ್ ಗಳಿಸಿ ಈ ಮೈಲಿಗಲ್ಲು ತಲುಪಿದರು. ಟ್ರ

18 Apr 2026 6:07 pm
ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿ ಶ್ರುತಿ ಅತ್ತೆಯ ಅಡುಗೆ ಕಲಿಯುವ ಬುದ್ಧಿವಾದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಣ್ಣ ಕುಟುಂಬದ ವಿಚಾರಕ್ಕೆ ಯುವಜನರು ಜೀವ ಕಳೆದುಕೊಳ್ಳುವ ಇಂತಹ ದು

18 Apr 2026 6:02 pm
DA Hike: ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್; ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ. 2ರಷ್ಟು ಡಿಎ (ತುಟ್ಟಿ ಭತ್ಯೆ) ಹೆಚ್ಚಳಕ್ಕೆ ಸರ್ಕಾ

18 Apr 2026 5:41 pm
Vasthu Tips: ಬೆಳಿಗ್ಗೆ ಎದ್ದ ತಕ್ಷಣ ಆಲಸ್ಯ ಅಥವಾ ಕಿರಿಕಿರಿ ಉಂಟಾಗುತ್ತಿದೆಯೇ? ಬೆಡ್‌ರೂಮ್‌ನ ಈ ವಾಸ್ತು ದೋಷವೇ ಕಾರಣವಿರಬಹುದು!

ದಿನವಿಡೀ ಕೆಲಸದ ನಂತರ ಉತ್ತಮ ನಿದ್ರೆ ಅತ್ಯಗತ್ಯ. ಆದರೆ ಮಲಗುವ ಕೋಣೆಯ ಬಾತ್‌ರೂಮ್ ಬಾಗಿಲು ಹಾಸಿಗೆಯ ಎದುರು ಇದ್ದರೆ ನಿದ್ರಾಹೀನತೆ, ಆಲಸ್ಯ, ಮಾನಸಿಕ ಅಶಾಂತಿ ಕಾಡಬಹುದು. ಈ ವಾಸ್ತು ದೋಷದಿಂದ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ.

18 Apr 2026 5:40 pm
RCB vs DC: ಡೆಲ್ಲಿ ಎದುರು 20 ರನ್ ಗಡಿ ದಾಟದ ಆರ್​​ಸಿಬಿಯ 8 ಬ್ಯಾಟರ್ಸ್

RCB vs DC IPL 2026: ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2026 ರ 26ನೇ ಪಂದ್ಯದಲ್ಲಿ, ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 175 ರನ್ ಗಳಿಸಿತು. ಫಿಲ್ ಸಾಲ್ಟ್ 63 ರನ್‌ಗಳ ಭರ್ಜರಿ ಅರ್ಧಶತಕ ಗಳಿಸಿದರೂ, ವಿರಾಟ್ ಕೊಹ್ಲಿ, ದೇ

18 Apr 2026 5:34 pm
50 ಕೋಟಿ ಗಳಿಸಿದ ‘ಡಕಾಯತ್’ ಬೆಂಗಳೂರಲ್ಲಿ ಹೀಗಿತ್ತು ಸಂಭ್ರಮಾಚರಣೆ

Dacoit movie: ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ. ಇದೀಗ ‘ಡಕೈತ್’ ತಂಡ

18 Apr 2026 5:26 pm
“ವಾಸ್ತು ಹೇಳುವ ನೆಪದಲ್ಲಿ ನನ್ನ ಎದೆಯ ಭಾಗ ಮುಟ್ಟಿದ್ದಾರೆ”: ಮಹಿಳೆಯ ಗಂಭೀರ ಆರೋಪ, ಇದು ಹನಿಟ್ರಾಪ್ ಎಂದ ಮಾಲೀಕ!

ಬೆಂಗಳೂರಿನ ವಿಜಯನಗರದಲ್ಲಿ ವಾಸ್ತು ಸಲಹೆಗಾರರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದರೆ, ಆರೋಪಿ ಸಲಹೆಗಾರ, ಹಣಕ್ಕಾಗಿ ತನ್ನನ್ನು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಮರುದೂರು ನೀಡಿದ್ದಾರೆ. ಸಂತ್ರಸ್ತ ಮ

18 Apr 2026 5:25 pm
ಮಧುಮೇಹಿಗಳಿಗೆ ಸಿಹಿ ಸುದ್ದಿ: ನೀಡಲ್ ಸಹಾಯವಿಲ್ಲದೆ ಉಸಿರಿನಿಂದಲೇ ಶುಗರ್ ಪರೀಕ್ಷೆ!

ನಾಗ್ಪುರ ವಿಶ್ವವಿದ್ಯಾಲಯದ ಸಂಶೋಧಕರು ಸೂಜಿಯನ್ನು ಬಳಸದೆ ಉಸಿರಾಟದ ಮೂಲಕವೇ ಮಧುಮೇಹವನ್ನು ಪತ್ತೆಹಚ್ಚಬಹುದಾದ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ಇದು ಅಂತಾರಾಷ್ಟ್ರೀಯ ಯುಕೆ ವಿನ್ಯಾಸ ಪ್ರಮಾಣೀಕರಣವನ್ನು ಪಡೆ

18 Apr 2026 5:17 pm
ಮಹಿಳಾ ಮೀಸಲಾತಿ ಮಸೂದೆಗೆ ಸೋಲು; ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಲೋಕಸಭೆಯಲ್ಲಿ ಪ್ರತಿಪಕ್ಷಗಳಿಂದ ಮಹಿಳಾ ಮೀಸಲಾತಿ ಮಸೂದೆಗೆ ಬಹುಮತ ಸಿಗದ ಕಾರಣ ಈ ಮಸೂದೆಗೆ ಸೋಲು ಉಂಟಾಗಿದೆ. ಇದರ ಬೆನ್ನಲ್ಲೇ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ

18 Apr 2026 5:03 pm
ಈ ವಾರ ಒಟಿಟಿಗೆ ಬಂದಿವೆ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಕೆಲವು ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಬಿಡುಗಡೆ ಆಗಿವೆ. ಈ ಬಾರಿ ಹೆಚ್ಚು ಆಸಕ್ತಿಕರ ಸಿನಿಮಾಗಳು ಮತ್ತು ವೆಬ್ ಸರಣಿಗಳು ಒಟಿಟಿಗೆ ಬಂದಿರುವುದು ವಿಶೇಷ. ಈ ವಾರ ಕನ್ನಡ ಸಿನಿಮಾ ವೀಕ್

18 Apr 2026 4:32 pm
ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ಹಾಸನ ಪೊಲೀಸರು 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿ ಚನ್ನಕೇಶವನನ್ನು 15 ವರ್ಷಗಳ ಬಳಿಕ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದ ಚನ್ನಕೇಶವ ಮುಂಬೈ, ಗೋವಾ ಸೇರ

18 Apr 2026 4:32 pm
ಹಳೆಯ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ; ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸವಾಲು

ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾಗಿದೆ. ವಿಪಕ್ಷಗಳಿಂದಾಗಿ ಬಹುಮತ ಲಭ್ಯವಾಗದ ಕಾರಣದಿಂದ ಎನ್​ಡಿಎ ತೀವ್ರ ವಾಗ್ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ

18 Apr 2026 4:27 pm
ಲಿವರ್ ಡಿಟಾಕ್ಸ್ ಡ್ರಿಂಕ್ಸ್: ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಕೇವಲ ಟ್ರೆಂಡಿ ಪಾನೀಯವೇ?

ಡಿಟಾಕ್ಸ್ ಪಾನೀಯಗಳ ಟ್ರೆಂಡ್ ಸಾಮಾಜಿಕ ಮಾಧ್ಯಮದಲ್ಲಿ, ಅದರಲ್ಲಿಯೂ ಇನ್‌ಸ್ಟಾಗ್ರಾಮ್‌ನಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಅನೇಕರು ಈ ರೀತಿಯ ಡಿಟಾಕ್ಸ್ ಪಾನೀಯಗಳ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಈ ಪಾನೀಯಗಳು ಯಕೃತ್ತನ್

18 Apr 2026 4:24 pm
ಮೂರು ವಿಧೇಯಕ ಮಿಕ್ಸ್ ಮಾಡಿದ್ದರಿಂದ ಬಿದ್ದೋಗಿದೆ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ; ಸಿಎಂ ಸಿದ್ದರಾಮಯ್ಯ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಹಿನ್ನಡೆಯಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ಇಂಡಿಯಾ ಒಕ್ಕೂಟ ಸೋಲಿಸಿರುವುದು ಇದಕ್ಕೆ ಕಾರಣ. ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಸಿಎಂ ಸಿದ್ದರಾಮಯ್

18 Apr 2026 4:16 pm
ಬೇಸಿಗೆಯ ಉರಿ ಬಿಸಿಲಿನಲ್ಲೂ ದೇಹವನ್ನು ತಂಪಾಗಿರಿಸಲು ಈ ಸುಲಭ ಸಲಹೆಗಳನ್ನು ಪ್ರಯತ್ನಿಸಿ

ಸುಡು ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ಉರಿ ಬಿಸಿಲ ಶಾಖವು ಪರಿಸರದ ಮೇಲೆ ಮಾತ್ರವಲ್ಲ ನಮ್ಮ ದೇಹದ ಮೇಲೂ ಹಲವು ರೀತಿಯಲ್ಲಿ ಪರಿಣಾಮಗಳನ್ನು ಬೀರುತ್ತವೆ. ಆದ್ದರಿಂದ ದೇಹವನ್ನು ತಂಪಾಗಿರಿಸುವುದು ಮತ್ತು ಆರಾಮದಾಯ

18 Apr 2026 4:02 pm
ಅಮೆರಿಕದಿಂದಾಗಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಮತ್ತೆ ನಿರ್ಬಂಧಗಳನ್ನು ವಿಧಿಸಿದೆ. ಅಮೆರಿಕ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ನಿನ್ನೆ ಎಲ್ಲ ದೇಶಗಳ ಕಮರ್ಷಿಯಲ್ ಹಡಗುಗಳ ಸಂಚಾರಕ್ಕ

18 Apr 2026 3:54 pm
ಹನುಮನ ಭಕ್ತನ ಅದ್ಭುತ ಸಾಹಸ: 105 ಕೆಜಿ ಹೊತ್ತು ದೀಡ್ ನಮಸ್ಕಾರ ಹಾಕಿದ 19ರ ಯುವಕ!

ಬಾಗಲಕೋಟೆಯ 19ರ ಹರೆಯದ ಬಾಲರಾಜ ಕುರಿ, ಗ್ರಾಮದ ಒಳಿತಿಗಾಗಿ ಅಸಾಧ್ಯವೆನಿಸುವ ಸಾಹಸ ಮೆರೆದಿದ್ದಾರೆ. ಕೇವಲ 47 ಕೆಜಿ ತೂಕವಿದ್ದರೂ, 105 ಕೆಜಿ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ದೀಡ್ ನಮಸ್ಕಾರ ಹಾಕಿದರು. ಈ ಭಕ್ತಿ ಮತ್ತು ಸಂಕಲ್ಪದ

18 Apr 2026 3:38 pm
ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ಹೇಗೆ ತಡೆಗಟ್ಟುವುದು?

ಬೇಸಿಗೆಯಲ್ಲಿ ಅನೇಕರಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುತ್ತದೆ. ಅಂತಹ ಸಂದರ್ಭಗಳಲ್ಲಿ, ಅದನ್ನು ನಿರ್ಲಕ್ಷಿಸಬಾರದು. ಇದರ ಹಿಂದಿನ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಯಬಹುದು ಎಂಬುದನ್ನು ಅರ್ಥಮಾಡಿಕೊಳ್ಳ

18 Apr 2026 3:33 pm
ಹಾವೇರಿ: ಎಲ್​ಪಿಜಿ ಸಿಗದೆ ಆಟೋಗೆ ಹಗ್ಗ ಕಟ್ಟಿ 10 ಕಿ.ಮೀ ಕಾರು ಎಳೆತಂದ ಮಾಲೀಕ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆ ಸೃಷ್ಟಿಸಿದೆ. ಗೋ ಗ್ಯಾಸ್ ಬಂಕ್ ಮುಚ್ಚಿರುವುದರಿಂದ, ರೊಟ್ಟಿ ವ್ಯಾಪಾರಿಯೊಬ್ಬರು 10 ಕಿ.ಮೀ. ದೂರದಿಂದ ಆಟೋಗೆ ಹಗ್ಗ ಕಟ್ಟಿ ಸಿಲಿಂಡರ್ ತರಲು

18 Apr 2026 3:29 pm
ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ

ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ರೈತ ನಾಗರಾಜ್ ಗೊಂದಿ ವಿಂಡ್ ಪವರ್ ಕಂಪನಿಯ ದೌರ್ಜನ್ಯ ಖಂಡಿಸಿ 400 ಮೀಟರ್ ಎತ್ತರದ ಕಂಬ ಏರಿ ಪ್ರತಿಭಟಿಸುತ್ತಿದ್ದಾರೆ. ಕಂಪನಿಯ ಸಿಬ್ಬಂದಿ ರೈತನ ಅನುಮತಿಯಿಲ್ಲದೆ ಶೇಂಗಾ ಬೆಳೆ ನಾಶ

18 Apr 2026 3:11 pm
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತದಾರರ ಅಂತಿಮ ಪಟ್ಟಿಪ್ರಕಟ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಸುದ್ದಿಗೋಷ್ಠಿಯಲ್ಲಿ ಮತದಾರರ ಪಟ್ಟಿ ಬಿಡುಗಡೆ ಮಾಡಿದ

18 Apr 2026 3:07 pm