SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ಬೆಳಗ್ಗೆ ಉರಿ ಬಿಸಿಲು: ರಾತ್ರಿಯಾದ್ರೆ ಸಾಕು ಸೆಕೆ; ಬೆಂಗಳೂರಿಗರ ಸುಖ ನಿದ್ರೆಗೆ ಭಂಗ!

ಬೆಂಗಳೂರಿನಲ್ಲಿ ಈ ಬೇಸಿಗೆಯಲ್ಲಿ 35-36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ರಾತ್ರಿಯೂ ತಾಪಮಾನ ಕಡಿಮೆಯಾಗದೆ ನಿದ್ದೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ ಪ್ರಕ್ರಿಯೆಗಳಲ್ಲಿ

12 Apr 2026 7:46 pm
ಮಂತ್ರಿಗಿರಿ ಬೇಡಿಕೆಯೊಂದಿಗೆ ಶಾಸಕರ ದೆಹಲಿ ಯಾತ್ರೆ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಶಾಸಕರ ನಡೆ ಬಗ್ಗೆ ಇತ್ತ ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದೆಹಲಿಗೆ ಹೋದ್ರೆ ತಪ್ಪೇನು, ಬೇಡ ಅಂದೋರು ಯಾರು? ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿ

12 Apr 2026 7:39 pm
MI vs RCB Playing XI: ಟಾಸ್ ಗೆದ್ದ ಮುಂಬೈ; ಆರ್​ಸಿಬಿ ಪ್ಲೇಯಿಂಗ್​ 11 ನಿಂದ ಹೇಜಲ್​ವುಡ್ ಔಟ್

Mumbai Indians vs Royal Challengers Bengaluru in Kannada Playing XI: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನ

12 Apr 2026 7:20 pm
ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್ ನಟನಿಗೆ ಗಾಳ ಹಾಕಿದ ಪ್ರಶಾಂತ್ ನೀಲ್

Jr NTR and Prashant Neel: ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಸಿನಿಮಾಕ್ಕೆ ಹೊಸ-ಹೊಸ ಕಲಾವಿದರು ಸೇರುತ್ತಿದ್ದಾರೆ. ಇತ್ತೀಚೆಗಷ್ಟೆ ಮಲಯಾಳಂ ಸ್ಟಾರ್ ನಟ ಟೊವಿನೋ ಥೋಮಸ್ ಅವರನ್ನು ಪ್ರಮುಖ ಪಾತ್ರೊಂದಕ್ಕಾಗಿ ಕೇಳಲಾಗಿತ್ತ

12 Apr 2026 7:19 pm
ಕಾಂಗ್ರೆಸ್ ಮಾತ್ರವಲ್ಲ ದಾವಣಗೆರೆ ಬಿಜೆಪಿಯಲ್ಲೂ ಮತ್ತೆ ಭಿನ್ನಮತ ಸ್ಫೋಟ, ಸಿಡಿದೆದ್ದ ರೇಣುಕಾಚಾರ್ಯ

ದಾವಣಗೆರೆ ದಂಗಲ್ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಇದರ ಬೆನ್ನಲ್ಲೇ ಇತ್ತ ದಾವಣಗೆರೆ ಬಿಜೆಪಿಯಲ್ಲೂ ಸಹ ಮತ್ತೆ ಭಿನ್ನಮತ

12 Apr 2026 7:02 pm
ಪ್ರಾಕೃತಿಕ ಸಂಪತ್ತಿನಿಂದ ಖ್ಯಾತಿ ಪಡೆದ ಉಡುಪಿಗೆ ಇದೆಂಥಾ ಸ್ಥಿತಿ? ಜಿಲ್ಲೆಯ ಜನರಲ್ಲಿ ಶುರುವಾದ ಆತಂಕವೇನು?

ಪ್ರಕೃತಿ ಸಿರಿಯ ಮಧ್ಯೆ ಇರುವ ಉಡುಪಿಯಲ್ಲಿ ವಾಯು ಗುಣಮಟ್ಟ ಹದಗೆಡುತ್ತಿದೆ. PM2.5, ಕಾರ್ಬನ್ ಮೋನಾಕ್ಸೈಡ್ ಮತ್ತು ಸಲ್ಫರ್ ಮಟ್ಟಗಳು ಹೆಚ್ಚಾಗಿದ್ದು, ಗಡಿ ಪ್ರದೇಶದ ಕಲ್ಲಿದ್ದಲು ವಿದ್ಯುತ್ ಸ್ಥಾವರಗಳು ಕಾರಣ ಎನ್ನಲಾಗುತ್ತಿದೆ.

12 Apr 2026 6:55 pm
ಪಾಕಿಸ್ತಾನದ ಮಧ್ಯಸ್ತಿಕೆ ಇಲ್ಲದೇ ಇದ್ದಿದ್ದರೆ ಇಸ್ರೇಲ್​ಗೆ ತಕ್ಕ ಶಾಸ್ತಿಯಾಗುತ್ತಿತ್ತು: ಟರ್ಕಿ ಅಧ್ಯಕ್ಷ ಎರ್ಡೋಗನ್ ಗುಡುಗು

Turkey vs Israel war of words: ಇರಾನ್ ಮತ್ತು ಅಮೆರಿಕದ ನಡುವೆ ಸಂಧಾನ ಮಾತುಕತೆಗಳು ಮುರಿದುಬೀಳುವುದು ಇಸ್ರೇಲ್​ನ ಗುರಿಯಾಗಿದೆ. ಪಾಕಿಸ್ತಾನದಿಂದ ಈ ಮಾತುಕತೆಗೆ ಮಧ್ಯಸ್ತಿಕೆ ಇಲ್ಲದೇ ಇದ್ದಿದ್ದರೆ ಇಸ್ರೇಲ್​ಗೆ ಇಷ್ಟರಲ್ಲೇ ಶಾಸ್ತಿಯಾಗಿರು

12 Apr 2026 6:35 pm
Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ನವಿಲು ಗರಿಗಳು ಸೌಂದರ್ಯ ಮತ್ತು ಧನಾತ್ಮಕ ಶಕ್ತಿಯ ಸಂಕೇತ. ಆದರೆ, ವಾಸ್ತು ಪ್ರಕಾರ ಅವುಗಳನ್ನು ಮನೆಯಲ್ಲಿ ಇಡುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಅಡುಗೆಮನೆ, ಸ್ನಾನಗೃಹದಲ್ಲಿ ಇಡಬೇಡಿ. ಮುರಿದ ಗರಿಗಳು, ಧೂಳು ಹಿಡಿದ ಗರಿಗಳು

12 Apr 2026 6:26 pm
ವಿಜಯಪುರ: 21 ವರ್ಷಗಳ ಕಳ್ಳ-ಪೊಲೀಸ್​​ ಆಟಕ್ಕೆ ಬ್ರೇಕ್: ಪೆರೋಲ್ ಮೇಲೆ ಎಸ್ಕೇಪ್ ಆಗಿದ್ದ ಕೈದಿ ಅಂದರ್

ವಿಜಯಪುರ ಪೊಲೀಸರು 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನುಯಶಸ್ವಿಯಾಗಿ ಬಂಧಿಸಿದ್ದಾರೆ. 2005ರಲ್ಲಿ ಪೆರೋಲ್ ರಜೆ ಮೇಲೆ ಹೋಗಿದ್ದ ಕೈದಿ ಹಿಂದಿರುಗಿರಲಿಲ್ಲ. ಸೈಬರ್ ಕ್ರೈಂ ಪೊಲೀಸರು

12 Apr 2026 6:15 pm
ಸಹೋದರರ ನಡುವಿನ ಶೀತಲ ಸಮರಕ್ಕೆ ಅಂತ್ಯ ಹಾಡುತ್ತಾ ಆರ್​ಸಿಬಿ- ಮುಂಬೈ ಪಂದ್ಯ?

MI vs RCB IPL 2026: ಏಪ್ರಿಲ್ 12 ರಂದು ವಾಂಖೆಡೆಯಲ್ಲಿ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ಆರ್‌ಸಿಬಿ ಐದು ಬಾರಿ ಚಾಂಪಿಯನ್ ಎಂಐ ಎದುರಿಸ

12 Apr 2026 5:48 pm
ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್​​ಕುಮಾರ್ ಸಂತಾಪ

Asha Bhosle: ನಿರ್ಮಾಪಕ ರಾಘವೇಂದ್ರ ರಾಜ್​​ಕುಮಾರ್ ಸಹ ಆಶಾ ಭೊಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ‌ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು.

12 Apr 2026 5:42 pm
Chanakya Niti: ಈ ಅಭ್ಯಾಸಗಳು ಪುರುಷರ ಬದುಕನ್ನೇ ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ

ಉತ್ತಮ ಅಭ್ಯಾಸಗಳು ನಮ್ಮನ್ನು ಈ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ಅದೇ ಕೆಟ್ಟ ಅಭ್ಯಾಸಗಳು ನಮ್ಮ ಖ್ಯಾತಿ, ಗೌರವವನ್ನೇ ಹಾಳು ಮಾಡುತ್ತದೆ. ಅದರಲ್ಲೂ ಪುರುಷರಿಗೆ ಈ ಕೆಲವು ಅಭ್ಯಾಸಗಳಿದ್ದರೆ, ಅದು ಅವರ ಜೀವನವನ

12 Apr 2026 5:32 pm
LSG vs GT: W,W,W,W.. ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಲಕ್ನೋ

Prasidh Krishna's 4-Wicket Haul: ಐಪಿಎಲ್ 2026 ರ 19ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಏಕಾನಾ ಕ್ರೀಡಾಂಗಣದಲ್ಲಿ ಎದುರಿಸಿತು. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಗುಜರಾತ್, ಲಕ್ನೋ ಬ್ಯಾಟರ್​ಗಳನ್ನು ಕಟ್ಟಿಹಾ

12 Apr 2026 5:23 pm
ವಯೋವೃದ್ದರು, ಮಹಿಳೆಯರ ಪಾಲಿಗೆ ‘ಆಸರೆ’: ಒಂಟಿ ಬದುಕಿಗೆ ಬೆನ್ನೆಲುಬಾದ ಪೊಲೀಸ್ ಭರವಸೆ

ಪೊಲೀಸ್ ಇಲಾಖೆಯ 'ಆಸರೆ' ಯೋಜನೆಯು ಒಂಟಿಯಾಗಿ ವಾಸಿಸುವ ಮಹಿಳೆಯರು ಮತ್ತು ವಯೋವೃದ್ಧರ ಅಸುರಕ್ಷತೆ ನಿವಾರಣೆಗೆ ಬೆನ್ನೆಲುಬಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 7500ಕ್ಕೂ ಹೆಚ್ಚು ಜನರನ್ನು ಗುರುತ

12 Apr 2026 5:16 pm
ಆಶಾ ಭೋಸ್ಲೆ ಗಳಿಸಿದ ಆಸ್ತಿಗಳೇನು? ಅವರ ಹಾಡು, ಬ್ಯುಸಿನೆಸ್, ರಿಯಲ್ ಎಸ್ಟೇಟ್ ಆದಾಯ ಎಷ್ಟಿತ್ತು ಗೊತ್ತಾ?

Asha Bhosle's net worth: ಲತಾ ಮಂಗೇಶ್ಕರ್ ಅವರ ತಂಗಿಯಾದ ಆಶಾ ಭೋಸ್ಲೆ ಮುಂಬೈನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಂಟು ದಶಕಗಳಷ್ಟು ಸುದೀರ್ಘ ಕಾಲ ಗಾಯಕಿಯಾಗಿದ್ದ ಅವರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 12,000ಕ್ಕೂ ಅಧ

12 Apr 2026 5:11 pm
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಕರ್ನಾಟಕದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 2026ನೇ ಸಾಲಿಗೆ 9,175 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ತಾಂತ್ರಿಕ ಮತ್ತು ಟ್ರೇಡ್ಸ್‌ಮನ್ ವಿಭಾಗದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಅವಕಾಶವಿದ್ದು, ಕರ್ನಾಟಕದಲ್ಲಿ 466 ಹುದ

12 Apr 2026 4:50 pm
ಆಶಾ ಭೋಸ್ಲೆ ಬಗ್ಗೆ ಹಲವರಿಗೆ ತಿಳಿಯದ ವಿಷಯಗಳು ಇಲ್ಲಿವೆ…

Asha Bhosle: ಭಾರತ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಆಶಾ ಭೋಸ್ಲೆ ಹಾಡಿದ್ದರು. ಸುಮಾರು 80ಕ್ಕೂ ಹೆಚ್ಚು ವರ್ಷ ಅವರ

12 Apr 2026 4:38 pm
ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಧಾರವಾಡದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆಯ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಕೊಲೆಯಾದ 24 ಗಂಟೆಯೊಳಗೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಪಠಾಣ್ ಅವರ ಆತ್ಮೀಯರೇ ಈ ಕೃತ್ಯ ಎಸಗಿದ್ದು, ಇತ್ತೀಚಿನ ಭಿನ್ನಾಭಿಪ್

12 Apr 2026 4:28 pm
ಒಂಟಿ ಕಾಲಿನ ಖದೀಮ, ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ: ನಟೋರಿಯಸ್ ಕಳ್ಳರ ಫ್ಲ್ಯಾಶ್​ ಬ್ಯಾಕೇ ಭಯಾನಕ

ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ಇಬ್ಬರು ನಟೋರಿಯಸ್​​ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಜೈಲಿಗೆ ಹೋಗಿ ಮುದ್ದೆ ಮುರಿದು ಬಂದಿದ್ದರೂ ಬುದ್ಧಿ ಕಲಿಯದೆ ತಮ್ಮ ಹಳೆ ಚಾಳಿಯನ್

12 Apr 2026 4:26 pm
ವಾಲಂಟರಿ ಪ್ರಾವಿಡೆಂಟ್ ಫಂಡ್; ನಿಮ್ಮ ಇಪಿಎಫ್ ಕಾರ್ಪಸ್ ಹೆಚ್ಚಿಸುವ ಒಂದು ಪ್ಲಾನ್

Contribute more to EPF through Voluntary Provident Fund option: ಇಪಿಎಫ್ ಸ್ಕೀಮ್​ನಲ್ಲಿ ಉದ್ಯೋಗಿಯ ಸಂಬಳದಲ್ಲಿ ಶೇ. 12ರಷ್ಟನ್ನು ಮುರಿದುಕೊಂಡು ಇಪಿಎಫ್ ಅಕೌಂಟ್​ಗೆ ಹಾಕಲಾಗುತ್ತದೆ. ಕಂಪನಿ ವತಿಯಿಂದಲೂ ಶೇ. 12ರಷ್ಟು ಕೊಡುಗೆ ಇರುತ್ತದೆ. ಈ ಅಕೌಂಟ್​ನಲ್ಲಿರುವ ಹಣ

12 Apr 2026 4:23 pm
ಈ ವಾರ ಗ್ರಹಗಳ ಬದಲಾವಣೆಯಿಂದ ಆಗುವ ರಾಜಕೀಯ ಲಾಭ, ನಷ್ಟಗಳು

ಈ ವಾರ ಗುರು-ಶನಿಯ ಗ್ರಹಗತಿಗಳು ರಾಜಕೀಯ ವಲಯದಲ್ಲಿ ಸವಾಲು ಮತ್ತು ಅವಕಾಶಗಳನ್ನು ಸೃಷ್ಟಿಸುತ್ತಿವೆ. ಹೊಸ ಯೋಜನೆಗಳು ಘೋಷಣೆಯಾದರೂ, ವಿರೋಧ ವ್ಯಕ್ತವಾಗಲಿದೆ. ಮೇಷ ಮತ್ತು ಕುಂಭ ರಾಶಿಯವರಿಗೆ ರಾಜಕೀಯ ಲಾಭ, ಕರ್ಕಾಟಕ ಮತ್ತು ಮಕರ ರ

12 Apr 2026 4:20 pm
Personality Test: ಮುಂಗೋಪಿ, ಹಠಮಾರಿ; ಜನ್ಮ ದಿನಾಂಕವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ

ಗುಣ, ನಡವಳಿಕೆಯನ್ನು ನೋಡಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಅಳೆಯುವಂತೆ ಆಪ್ಟಿಕಲ್‌ ಇಲ್ಯೂಷನ್‌, ಬೆರಳಿನ ಆಕಾರ, ಕಣ್ಣಿನ ಆಕಾರ ಸೇರಿದಂತೆ ದೇಹಾಕಾರದ ಮೂಲಕ ನಮ್ಮ ವ್ಯಕ್ತಿತ್ವವನ್ನು ನಾವೇ ಅಳೆಯಬಹುದು. ಇದು ಮಾತ್ರವಲ್ಲದ

12 Apr 2026 3:27 pm
ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ

12 Apr 2026 3:20 pm
ವಾಹನ ಸವಾರರಿಗೆ ಗಮನಕ್ಕೆ: ಸದ್ಯಕ್ಕೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಇಲ್ಲ

ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ ಲೋಡ್ ಟೆಸ್ಟಿಂಗ್ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರಣಾಂತರಗಳಿಂದ ಮುಂದೂಡಿದೆ. ಹಾಗಾಗಿ ನಾಳೆಯಿಂದ ಅಂದರೆ ಏಪ್ರಿಲ್​​​ 13ರಿಂದ ಫ್ಲೈಓವರ್ ಬಂದ್ ಆಗುವುದಿಲ್ಲ

12 Apr 2026 3:17 pm
ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ: ಟಿಎಂಸಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ ಎಂದು ಕರ

12 Apr 2026 3:16 pm
LSG vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

LSG vs GT, IPL 2026 Live Score Updates: ಐಪಿಎಲ್ 2026 ರ 19 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಎರಡೂ ತಂಡಗಳು ತಮ್ಮ ಹಿಂದಿನ ಪಂದ

12 Apr 2026 3:13 pm
ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಹಾಡುಗಳ ಮೂಲಕ ಅವರು ಎಂದಿಗೂ ಅಮರವಾಗಿ ಇರಲಿದ್ದಾರೆ. ನರೇಂದ್ರ ಮೋದಿ, ಮಮತಾ ಬ್ಯಾನರ್ಜಿ, ಹೆಚ್​.ಡಿ. ಕುಮಾರಸ್ವಾಮಿ ಸೇರಿದಂತೆ ವಿವ

12 Apr 2026 3:10 pm
Optical Illusion: ನಿಮ್ಮ ಕಣ್ಣು ಶಾರ್ಪ್ ಇದ್ರೆ ಈ ಚಿತ್ರದಲ್ಲಿರುವ ಹುಡುಗಿ ಮುಖವನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ನಿಮಗೂ ಕೂಡ ಇಂತಹ ಚಿತ್ರಗಳನ್ನು ಬಿಡಿಸುವ ಕ್ರೇಜ್ ಇದ್ಯಾ. ನೀವು ಹಿಂದೆ ಈ ಟ್ರಿಕ್ಕಿ ಒಗಟಿನ ಚಿತ್ರಗಳನ್ನು ಬಿಡಿಸಲು

12 Apr 2026 3:06 pm
Akshaya Tritiya: ಅಕ್ಷಯ ತೃತೀಯಂದು ಚಿನ್ನವೇ ಖರೀದಿಸಬೇಕೆಂದಿಲ್ಲ, ಈ 5 ಅಗ್ಗದ ವಸ್ತು ಮನೆಗೆ ತಂದರೂ ಒಲಿಯಲಿದೆ ಲಕ್ಷ್ಮಿ ಕೃಪೆ!

ಅಕ್ಷಯ ತೃತೀಯಕ್ಕೆ ವಿಶೇಷ ಮಹತ್ವವಿದೆ, ಈ ದಿನ ಮಾಡಿದ ಶುಭ ಕಾರ್ಯಗಳಿಗೆ ಅಕ್ಷಯ ಫಲ ಲಭಿಸುತ್ತದೆ. ಚಿನ್ನ ಖರೀದಿಗೆ ಅಸಾಧ್ಯವಾದರೂ ಚಿಂತೆಯಿಲ್ಲ. ಜ್ಯೋತಿಷ್ಯದ ಪ್ರಕಾರ, ಕೇವಲ ಚಿನ್ನವಲ್ಲದೆ, ಕಡಿಮೆ ಬೆಲೆಯ ಕೆಲವು ಪವಿತ್ರ ವಸ್ತು

12 Apr 2026 2:48 pm
ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಬಿಗ್ ಶಾಕ್

ಕರ್ನಾಟಕ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರ ನಡುವಿನ ಭಿನ್ನಮತ ಸ್ಫೋಟಗೊಂಡಿದೆ. ಶುಕ್ರವಾರವಷ್ಟೇ ಕಾಂಗ್ರೆಸ್ ಪಕ್ಷದ ಮುಸ್

12 Apr 2026 2:41 pm
RCB vs RR ಪಂದ್ಯದ ವೇಳೆ ಮೊಬೈಲ್ ಬಳಕೆ: ಹೊಸ ವಿವಾದ!

IPL 2026 RCB vs RR: ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್​ಗಳಲ್ಲಿ ಚೇಸ್ ಮಾಡಿ 6

12 Apr 2026 2:23 pm
Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ

ಮನುಷ್ಯರಿಗಿಂತ ಹೆಚ್ಚಾಗಿ ಪ್ರಾಣಿಗಳಿಗೇ ಮಾನವೀಯತೆ ಇರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಸಾಮಾನ್ಯವಾಗಿ ಮನುಷ್ಯರಿಗೆ ಏನಾದರೂ ಕೊಟ್ಟರೆ ಸ್ವಾಭವಿಕವಾಗಿ ತಾವೇ ತಿನ್ನುತ್ತಾರೆ. ಆದರೆ ಈ ನಾಯಿಗೆ ರೊಟ್ಟಿ ಕೊಟ್ಟರೆ ಅದನ್ನ

12 Apr 2026 2:21 pm
ಎಂಥ ಬೌಲಿಂಗ್​ಯ್ಯ ನಿಂದು…ಬೌಲರ್-ಬ್ಯಾಟರ್​ ನಡುವೆ ಮಾತಿನ ಚಕಮಕಿ

ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಉಸ್ಮಾನ್ ತಾರಿಖ್ ಕೇವಲ 23 ರನ್ ನೀಡಿ 2 ವಿಕೆಟ್​ ಕಬಳಿಸಿದರು. ಪರಿಣಾಮ ರಾವಲ್ಪಿಂಡಿಸ್ ತಂಡವು 17.3 ಓವರ್​ಗಳಲ್ಲಿ 121 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕಕ್ವೆಟ್ಟಾ ಗ್ಲಾಡಿಯೇಟರ್ಸ್ ಈ ಪಂದ್ಯವನ

12 Apr 2026 2:00 pm
ರಾಜ್ಯದಲ್ಲಿ ಮೂರು ಪ್ರತ್ಯೇಕ ಅಪಘಾತಗಳು: ಇಬ್ಬರಿಗೆ ಗಂಭೀರ ಗಾಯ, ಓರ್ವ ಸಾವು!

ಇಂದು ಬೆಂಗಳೂರು, ಬಳ್ಳಾರಿ ಮತ್ತು ನೆಲಮಂಗಲದಲ್ಲಿ ನಡೆದ ರಸ್ತೆ ಅಪಘಾತಗಳ ಕುರಿತು ವರದಿ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಪತ್ನಿಯ ಎದುರೇ ಪ್ರಾಣಬಿಟ್ಟಿದ್ದಾರೆ. ಬಳ್ಳ

12 Apr 2026 1:58 pm
ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ

ದಿಗ್ಗಜ ನಟ ಡಾ. ರಾಜ್​ಕುಮಾರ್ ಅವರು ನಿಧನರಾಗಿ ಇಂದಿಗೆ (ಏ.12) 20 ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ನಮಿಸಿದ್ದಾರೆ. ಆಗಮಿಸಿದ ಎಲ್ಲರಿಗ

12 Apr 2026 1:48 pm
ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್​​: ಸ್ವ ಇಚ್ಛೆಯಿಂದ ಹುದ್ದೆ ತೊರೆದಿದ್ದೇನೆ ಎಂದ ಪರಿಷತ್​​ ಸದಸ್ಯ

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷದ ಒತ್ತಡದಿಂದಲ್ಲ, ಬದಲಾಗಿ ಸ್ವ ಇಚ್ಛೆಯಿಂದ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗಿನ ಭಿನ್ನಾಭಿಪ್

12 Apr 2026 1:47 pm
Axar Patel: ನಮ್ಮ ಬೌಲಿಂಗ್ ಚೆನ್ನಾಗಿತ್ತು: ಸೋಲಿಗೆ ಈ ತಪ್ಪುಗಳೇ ಕಾರಣ..!

IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 212 ರನ್ ಕಲೆಹಾಕಿದ್ದರು. ಈ

12 Apr 2026 1:33 pm
Breaking: ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ

Asha Bhosle passed away: ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆಯಷ್ಟೆ ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತೆ ಎದೆನೋವಿನಿಂದ ಮುಂಬೈನ ಬ್ರೀಚ್ ಕ್ಯ

12 Apr 2026 1:16 pm
ಪಿಪಿಎಫ್​ನಲ್ಲಿ ಒಂದು ಕೋಟಿ ರೂ ಹಣ ಪಡೆಯುವುದು ಹೇಗೆ? 61,000 ರೂ ಮಾಸಿಕ ಆದಾಯ ಪಡೆಯಲು ಹೀಗೆ ಮಾಡಿ

Public Provident Fund scheme details: ಸರ್ಕಾರದಿಂದ ನಡೆಸಲಾಗುವ ಸ್ಮಾಲ್ ಸೇವಿಂಗ್ ಸ್ಕೀಮ್​ಗಳಲ್ಲಿ ಒಂದಾದ ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಯೋಜನೆ ಉತ್ತಮ ಹೂಡಿಕೆಯ ಮಾರ್ಗ. 15 ವರ್ಷಕ್ಕೆ ಮೆಚ್ಯೂರಿಟಿ ಪೀರಿಯಡ್ ಇರುವ ಈ ಸ್ಕೀಮ್​ನಲ್ಲಿ ಐದೈದು ವರ್ಷ

12 Apr 2026 1:13 pm
Women’s Reservation Bill 2026: ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಬೆಂಬಲ ಕೋರಿ ಸಂಸದರಿಗೆ ಪ್ರಧಾನಿ ಮೋದಿ ಪತ್ರ

Women’s Reservation Bill 2026: ಪ್ರಧಾನಿ ಮೋದಿ ಅವರು ನಾರಿ ಶಕ್ತಿ ವಂದನಾ ಕಾಯ್ದೆ ಜಾರಿಗೆ ಎಲ್ಲಾ ಸಂಸದರ ಸಂಪೂರ್ಣ ಬೆಂಬಲ ಕೋರಿ ಪತ್ರ ಬರೆದಿದ್ದಾರೆ. ಏಪ್ರಿಲ್ 16ರಂದು ಆರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ

12 Apr 2026 1:01 pm
IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಹರಾಜಿನಲ್ಲಿ ಶ್ರೀಲಂಕಾ ವೇಗಿ ಮಥೀಶ ಪತಿರಾಣ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 18 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಅವರು ಮೊದಲ ನಾಲ್ಕು ಪಂದ್ಯಗಳಿ

12 Apr 2026 12:53 pm
ಗಾಯಾಳುವಿಗೆ ನೆರವಾದ ಹೆಚ್.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಕ್ರಂ ಎಂಬ ವ್ಯಕ್ತಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗಾಯಾಳುವನ್ನು ಪೊಲೀಸ್ ವಾಹನದ

12 Apr 2026 12:44 pm
Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ

ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ ಗಾತ್ರದ ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭ

12 Apr 2026 12:27 pm
ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

Export duty on diese and ATF hike to Rs 55.5 and Rs 42 per liter: ಡೀಸಲ್ ಮೇಲಿನ ರಫ್ತು ಸುಂಕವನ್ನು ಲೀಟರ್​ಗೆ 21.5 ರೂ ಇದ್ದದ್ದು 55.5 ರೂಗೆ ಏರಿಸಲಾಗಿದೆ. ಏವಿಯೇಶನ್ ಟರ್ಬೈನ್ ಇಂಧನದ ಮೇಲಿನ ರಫ್ತು ಸುಂಕವನ್ನು 29.5 ರೂನಿಂದ 42 ರೂಗೆ ಹೆಚ್ಚಿಸಲಾಗಿದೆ. ಇತ್ತೀಚೆಗೆ ಪ್ರೀ

12 Apr 2026 12:24 pm
Sun Transit: ಏಪ್ರಿಲ್ 14 ಸೂರ್ಯ ಮೇಷ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಏಪ್ರಿಲ್ 14 ರಂದು ಸೂರ್ಯನು ಮೇಷ ರಾಶಿಗೆ ಸಂಚರಿಸಲಿದ್ದಾನೆ. ಈ ಸೂರ್ಯ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟ ತಂದರೆ, ಇನ್ನು ಕೆಲವು ರಾಶಿಗಳಿಗೆ ಸವಾಲು ತರಲಿದೆ. ವಿಶೇಷವಾಗಿ ಮೇಷ, ಕನ್ಯಾ ಮತ್ತು ಮೀನ ರಾಶಿಯವರು ಪ್ರಯಾಣ, ಆರೋಗ್ಯ ಹ

12 Apr 2026 12:21 pm
ಮಂಗಳೂರು ಯುವಕನ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ?

ಮೂಡುಶೆಡ್ಡೆಯ ಆಶಿಕ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರೀತಿ ನಿರಾಕರಿಸಿ, ಅವಮಾನಿಸಿದ್ದ ಪ್ರೇಯಸಿಯ ಕಿರುಕುಳವೇ ಸಾವಿಗೆ ಕಾರಣವೆಂದು ಆರೋಪಿಸಲಾಗಿದೆ. ಆಶಿಕ್ ಪ್ರೀತಿಸುತ್ತಿದ್ದ ಯುವತಿ, ಆಕೆಯ ತಾಯಿ ಸೇರ

12 Apr 2026 12:13 pm
ಅಪ್ಪಾಜಿ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘವೇಂದ್ರ ರಾಜ್​ಕುಮಾರ್

ಮೇರುನಟ ಡಾ. ರಾಜ್​ಕುಮಾರ್ ಅವರ ಪುಣ್ಯಸ್ಮರಣೆ ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್​ಕುಮಾರ್ ನಿಧನರಾ

12 Apr 2026 12:03 pm
ಮೈದಾನಕ್ಕಿಳಿಯದಿದ್ದರೂ ನಿತೀಶ್ ರಾಣಾಗೆ ಬಿತ್ತು ಭಾರೀ ದಂಡ..!

Chennai Super Kings vs Delhi Capitals: ಐಪಿಎಲ್​ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​ಗಳಲ್ಲಿ 189 ರನ್​ಗಳಿ

12 Apr 2026 11:53 am
ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ಮದುವೆ ನಂತರ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಜೊತೆಯಾಗಿ ಕೆಲಸಕ್ಕೆ ಮರಳಿದ್ದಾರೆ. ‘ರಣಬಾಲಿ’ ಸಿನಿಮಾದ ಚಿತ್ರೀಕರಣಕ್ಕೆ ಬಂದ ಅವರಿಗೆ ಚಿತ್ರತಂಡದವರಿಂದ ಆತ್ಮೀಯ ಸ್ವಾಗತ ಸಿಕ್ಕಿದೆ. ‘ವೈವಾಹಿಕ ಜೀವನಕ್ಕೆ ಶ

12 Apr 2026 11:46 am
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ

ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗಿದ್ದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ

12 Apr 2026 11:38 am
Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಎರಡನೇ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

2026ರ ಏಪ್ರಿಲ್ ಎರಡನೇ ವಾರದ ರಾಶಿ ಭವಿಷ್ಯ ಇಲ್ಲಿದೆ. ಈ ವಾರ ಅಭಿವೃದ್ಧಿಗೆ ಸಹಕಾರ, ಸ್ಪರ್ಧಾತ್ಮಕ ಚಿಂತನೆ, ಆತ್ಮೀಯರ ಜೊತೆ ಕಲಹ, ಕ್ರಿಯಾತ್ಮಕ ಕಾರ್ಯಗಳಿಗೆ ಒತ್ತು ಮತ್ತು ಅನೇಕ ದಿನದ ದುಃಖಕ್ಕೆ ವಿರಾಮವಿರಲಿದೆ. ಪ್ರತಿಯೊಂದು ರಾ

12 Apr 2026 11:25 am
ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ

ಹುಲಿಕಲ್ ಘಾಟ್‌ನಲ್ಲಿ ಮತ್ತೆ ಭೂಕುಸಿತ ಉಂಟಾದ ಕಾರಣ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆ

12 Apr 2026 11:14 am
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್

Tim David Viral Moment: ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನಿಜವಾದ ಕ್ರೀಡಾ ಮನೋಭಾವ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಮೈದಾನದಲ್ಲಿ ದೈತ್ಯ ಸಿಕ್ಸರ್‌ಗಳನ್ನು ಹೊಡೆಯುವ ಈ ಆಟಗಾರ, ಮೈದಾನದ ಹೊರಗೆ ಕ

12 Apr 2026 11:12 am
Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್​​ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ.

12 Apr 2026 11:09 am
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ; ಹೊಸಬರಿಗೆ ಅವಕಾಶಕ್ಕೆ ಆಗ್ರಹ

ಶಾಸಕ ರವಿಕುಮಾರ್ ಗಣಿಗ ಅವರು ಸಚಿವ ಸಂಪುಟ ಪುನರ್‌ರಚನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಲಿ ಇರುವ ಕೆಲವು ಸಚಿವರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಹೊಸಬರಿಗೆ ಮಂತ್ರಿಗಿರಿ ನೀಡುವಂತ

12 Apr 2026 10:37 am
ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ; ವಿಡಿಯೋ ವೈರಲ್

ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಪ್ರಾಣಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಬೆಂಗಳೂರಿನಲ್ಲಿ ನಾಯಿಗಳು ನಾಪತ್ತೆ ಆಗಿರುವುದನ್ನು ಅವರು ಖಂಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ರಮ್ಯ

12 Apr 2026 10:36 am
ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿ ಸೌಮ್ಯ ಅರೆಸ್ಟ್!

ಉಡುಪಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಸೌಮ್ಯ ಮೇ

12 Apr 2026 10:33 am
Hindu Traditions: ದೇಹದ ಸೂರ್ಯ-ಚಂದ್ರ ಭಾಗಗಳು; ಬಲಗಾಲಿಟ್ಟು ಮನೆಗೆ ಬಾ ಎನ್ನುವುದೇಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಯಾವುದೇ ಸ್ಥಳಕ್ಕೆ ಪ್ರವೇಶಿಸುವಾಗ ಬಲಗಾಲು ಅಥವಾ ಎಡಗಾಲು ಇಡುವಿಕೆಗೆ ವಿಶೇಷ ಮಹತ್ವವಿದೆ. ಈ ಬಗ್ಗೆ ಡಾ. ಬಸವರಾಜ್ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ. ಶುಭ ಕಾರ್ಯಗಳು, ದೇವಾಲಯಗಳು, ಹಿರಿಯರ ಮನೆಗಳಿಗ

12 Apr 2026 10:28 am
Gold Rates: ಆಭರಣ ಚಿನ್ನದ ಬೆಲೆ 14,010 ರೂ; ಬೆಳ್ಳಿ ಬೆಲೆ 260 ರೂ

Bullion Market 2026 April 12th: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿ ತೋರಿದೆ. 22 ಕ್ಯಾರಟ್ ಚಿನ್ನದ ಬೆಲೆ 14,010 ರೂ ಇದೆ. 24 ಕ್ಯಾರಟ್ ಚಿನ್ನ 15,284 ರೂ ಬೆಲೆ ಹೊಂದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮ

12 Apr 2026 10:25 am
IPL 2026: CSK ತಂಡದ ನಾಯಕ ರುತುರಾಜ್​ ಗಾಯಕ್ವಾಡ್​ಗೆ ದಂಡದ ಶಿಕ್ಷೆ

IPL 2026 CSK vs DC: ಐಪಿಎಲ್​ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​ಗಳಲ್ಲಿ 189 ರನ್​ಗಳಿಸಲಷ್ಟೇ

12 Apr 2026 10:24 am
ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟ ಕಟ್ಟಿದ ಪತ್ನಿ; ಕೊಲೆ ಬಳಿಕ ಅಮಾಯಕಳಂತೆ ನಾಟಕ

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಅನಗೋಳದಲ್ಲಿ ನಡೆದಿದೆ. ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ನೀಡಿ, ಬಳಿಕ ಸಿಲಿಂ

12 Apr 2026 10:15 am
ಇರಾನ್-ಅಮೆರಿಕ ಸಂಧಾನಕ್ಕೆ ‘ಪರಮಾಣು’ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?

ಇಸ್ಲಾಮಾಬಾದ್‌ನಲ್ಲಿ ನಡೆದ ಇರಾನ್-ಅಮೆರಿಕ ಸಂಧಾನ, 21 ಗಂಟೆಗಳ ಮ್ಯಾರಥಾನ್ ಚರ್ಚೆಯ ನಂತರ ವಿಫಲವಾಗಿದೆ. ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಸಂಪೂರ್ಣ ತೆರೆ ಎಳೆಯುವಂತೆ ಅಮೆರಿಕ ಷರತ್ತು ವಿಧಿಸಿದ್ದು, ಇದಕ್ಕೆ ಇರಾನ್ ಒಪ್ಪಲಿ

12 Apr 2026 10:04 am
IPL 2026: MI vs RCB ಪಂದ್ಯಕ್ಕೆ 4 ಆಟಗಾರರು ಅಲಭ್ಯ

IPL 2026, Mumbai Indians vs Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ

12 Apr 2026 9:51 am
ಇರಾನ್ ಜತೆ ಚೀನಾ ಕೈಜೋಡಿಸಿದರೆ ಕಾದಿದೆ ಆಪತ್ತು, ಡೊನಾಲ್ಡ್​ ಟ್ರಂಪ್ ಅಂತಿಮ ಎಚ್ಚರಿಕೆ

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಶಸ್ತ್ರಾಸ್ತ್ರ ನೀಡದಂತೆ ಚೀನಾಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ಪರ ಚೀನಾ ನಿಂತರೆ ಅಮೆರಿಕ-ಚೀನಾ ನಡುವೆ ಭೀಕರ ಸಂಘರ್ಷ ಭುಗಿಲೇಳಬಹುದು, ಇದು ಮೂರನೇ ಮಹಾಯುದ್ಧಕ್ಕೆ ಕಾರಣವಾಗುವ ಸಾಧ್

12 Apr 2026 9:49 am
ಬೆಂಗಳೂರಿನಲ್ಲಿ ವಿದ್ಯುತ್ ಬೇಡಿಕೆ ಏರಿಕೆ! ಹಾಗಾದ್ರೆ ಇನ್ನು ಪವರ್ ಕಟ್ ಜಾಸ್ತಿಯಾಗತ್ತಾ?

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿದೆ, ಶುಕ್ರವಾರದಂದು ಬೆಸ್ಕಾಂ 8,802 ಮೆಗಾವಾಟ್ ಬೇಡಿಕೆ ದಾಖಲಿಸಿದೆ. ಇದರಿಂದ ಟ್ರಾನ್ಸ್‌ಫಾರ್ಮರ್‌ಗಳ ಮೇಲೆ ಒತ್ತಡ ಹೆಚ್ಚಾಗಿ ತಾತ್ಕಾ

12 Apr 2026 9:48 am
ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಸಾವು: ದಾರುಣವಾಗಿ ಮೃತಪಟ್ಟ ಹಾಸನದ ರೈತ

ಹಾಸನದಲ್ಲಿ ಕಾಡಾನೆ ದಾಳಿಗೆ ರೈತ ದಾರುಣವಾಗಿ ಮೃತಪಟ್ಟಿದ್ದು, ಇದು ರಾಜ್ಯದಾದ್ಯಂತ ಮಾನವ-ವನ್ಯಜೀವಿ ಸಂಘರ್ಷದ ತೀವ್ರತೆಯನ್ನು ಎತ್ತಿ ತೋರಿಸಿದೆ. ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂತಹ ಘಟನೆಗಳು ಹೆಚ

12 Apr 2026 9:45 am
ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರುಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು ಅವರು ನಟನೆ ಮಾತ್ರವಲ್ಲದೆ ತಮ್ಮ ಫಿಟ್ನೆಸ್‌ ಕಾರಣದಿಂದಲೂ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಫಿಟ್ನೆಸ್‌ಗೆ ಸಂಬಂಧಿಸಿದ ಒಂದಷ್ಟು ವಿಚಾರಗಳನ್ನು ಅವರು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಅ

12 Apr 2026 9:26 am
Sanju Samson: ನೀವು ನನ್ನ ‘ಅದೃಷ್ಟ’, ಪ್ರತಿ ಪಂದ್ಯಕ್ಕೂ ನೀವೇ ಬನ್ನಿ!

IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 212 ರನ್ ಕಲೆಹಾಕಿದ್ದರು. ಈ

12 Apr 2026 8:34 am
Video: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ಯಶಸ್ಸು ಯಾವಾಗಲೂ ಸಿಹಿಯಾಗಿರುತ್ತದೆ, ಆದರೆ ಈ ಯಶಸ್ಸನ್ನು ನಾವು ಪ್ರೀತಿಸುವವರೊಂದಿಗೆ ಹಂಚಿಕೊಂಡಾಗ ಅದು ಮರೆಯಲಾಗದ ನೆನಪಾಗುತ್ತದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಯುವತಿ ಸುಮೇಧಾ ಶೇಖ್ ಅವರು ಮಹಾರಾಷ್ಟ್ರ ಪೊಲೀಸ್ ಪಡೆಗೆ

12 Apr 2026 8:26 am
SSLC ತೃತೀಯ ಭಾಷೆಗೆ ಗ್ರೇಡ್​​ ನಿರ್ಧಾರ ಹೇಗೆ?: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕರಡು ಅಧಿಸೂಚನೆ ಪ್ರಕಟ

SSLC ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳ ಬದಲಾಗಿ ಗ್ರೇಡ್ ನೀಡುವ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಪ್ರಕಟಿಸಿದೆ. ಎಷ್ಟರಿಂದ ಎಷ್ಟರವರೆಗಿನ ಅಂಕಕ್ಕೆ ಯಾವ ಗ್ರೇಡ್​​ ಎಂಬ ಮಾಹಿತಿ ನೀಡಲಾಗಿದ್ದು, ಹೊಸ ನಿಯಮದ

12 Apr 2026 8:14 am
Video: ಕ್ಯಾಮೆರಾ ಮುಂದೆಯೇ ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್

: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಬೆಳಗ್ಗೆ ರಕ್ತಪಾತ ನಡೆದಿದೆ. ಹಿರಿಯ ವಕೀಲರೊಬ್ಬರನ್ನು ಗುರಿಯಾಗಿಸಿಕೊಂಡು ಬಂದ ಇಬ್ಬರು ಹಂತಕರು, ಸಾರ್ವಜನಿಕರ ಕಣ್ಣೆದುರೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ, ಈ ಕ

12 Apr 2026 8:07 am
VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 212 ರನ್ ಕಲೆಹಾಕಿದ್ದರು. ಈ

12 Apr 2026 8:03 am
Bengaluru Air Quality: ಉಳಿದ ಮೆಟ್ರೋ ಸಿಟಿಗಳಿಗಿಂತ ಒಳಿತು ಬೆಂಗಳೂರಿನ ಏರ್ ಕ್ವಾಲಿಟಿ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಹಲವೆಡೆ AQI ಅಪಾಯಕಾರಿ ಮಟ್ಟದಲ್ಲಿದ್ದ

12 Apr 2026 7:59 am
ಕೊನೆಗೂ ಈಡೇರಿತು 40 ವರ್ಷಗಳ ಕೊರಗು: ಮಗನ ಜೊತೆ ತಂದೆಯೂ ದ್ವಿತೀಯ ಪಿಯುಸಿ ಉತ್ತೀರ್ಣ

ಮಂಗಳೂರಿನ 57 ವರ್ಷದ ವ್ಯಕ್ತಿಯೋರ್ವರು 40 ವರ್ಷಗಳ ಕನಸನ್ನು ನನಸಾಗಿಸಿಕೊಂಡಿದ್ದಾರೆ. ತಮ್ಮ ಮಗನ ಜೊತೆ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಿ ಉತ್ತೀರ್ಣರಾಗಿದ್ದಾರೆ. ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ ಇವ

12 Apr 2026 7:52 am
ಬ್ಯಾಡ್ ನ್ಯೂಸ್: ಪಾಕಿಸ್ತಾನ ಸಂಧಾನ ವಿಫಲ, ಇರಾನ್ ಜೊತೆ ಒಪ್ಪಂದವಿಲ್ಲದೆ ಅಮೆರಿಕ ನಿಯೋಗ ವಾಪಸ್

ಅಮೆರಿಕ-ಇರಾನ್ ನಡುವಿನ ಸುದೀರ್ಘ ಅಣು ಮಾತುಕತೆಗಳು ಪಾಕಿಸ್ತಾನದಲ್ಲಿ ವಿಫಲಗೊಂಡಿವೆ. 21 ಗಂಟೆಗಳ ಕಾಲ ಚರ್ಚೆ ನಡೆದರೂ, ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವುದಿಲ್ಲ ಎಂಬ ಅಮೆರಿಕದ ಪ್ರಮುಖ ಬೇಡಿಕೆಗೆ ಒಪ್ಪಿ

12 Apr 2026 7:49 am
IPL 2026: ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್

IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 212 ರನ್ ಕಲೆಹಾಕಿದ್ದರು. ಈ

12 Apr 2026 7:34 am
ಕರ್ನಾಟಕ ಹವಾಮಾನ ವರದಿ: ಕರಾವಳಿ ಭಾಗಗಳಲ್ಲಿ ಉಷ್ಣ ಅಲೆ; ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ

Karnataka Weather: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಶುಷ್ಕ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ

12 Apr 2026 7:32 am
‘ಜನ ನಾಯಗನ್’ ಪೈರಸಿ ಕಾಪಿ ಡೌನ್​ಲೋಡ್ ಮಾಡಿದವರಿಗೂ ಎದುರಾಗಲಿದೆ ಸಂಕಷ್ಟ

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೂ ಮೊದಲೇ ಲೀಕ್ ಆಗಿದೆ. ಪೈರಸಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಚಿತ್ರತಂಡ ಮುಂದಾಗಿದೆ. ಪೈರಸಿ ಕಾಪಿ ಡೌನ್​ಲೋಡ್ ಮಾಡಿದವರಿಗೂ ಸಂಕಷ್ಟ ಎದುರಾಗಲಿದೆ. ಐಪಿ ಅಡ್ರೆಸ

12 Apr 2026 7:12 am
Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮರಣ ಹೊಂದಿದವರ ಹೆಸರಿನಲ್ಲಿ ದೇವಾಲಯಗಳಲ್ಲಿ ಅರ್ಚನೆ ಮಾಡಿಸಬಹುದೇ ಎಂಬ ಪ್

12 Apr 2026 6:56 am
Horoscope Today: ಇಂದು ಈ ರಾಶಿಯವರಿಗೆ ಆಪ್ತರೇ ಅಪವಾದ ಹೊರಿಸಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 12, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ

12 Apr 2026 6:54 am
ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಉಡುಪಿ ಗ್ರಾಂಡ್ ಹೋಟೆಲ್‌ನಲ್ಲಿ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾಗಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಧನಂಜಯ ಎಂಬ ಗ್ರಾಹಕರಿಗೆ ಈ ಅನುಭವವಾಗ

12 Apr 2026 6:26 am
ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

Daily Horoscope, 12 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಭಾನುವಾರದಂದು ಸ್ನೇಹಕ್ಕೆ ಒತ್ತಾಯ, ಅಪವಾದ ಬೇಸರ, ಅನಾರೋಗ್ಯದಿಂದ ಮನಸ್ಸು ಹಾಳು, ಪುಣ್ಯಕ್ಷೇತ್ರ ದರ್ಶನ, ಹೂಡಿಕೆಯ ಬಗ್

12 Apr 2026 12:32 am
‘ಬೆಂಗಳೂರು ಇನ್’ ಸಿನಿಮಾ ಮತ್ತು ನಟಿ ಅನುಷಾ ರೈ ಬಗ್ಗೆ ಧರ್ಮ ಕೀರ್ತಿ ಮಾತು: ವಿಡಿಯೋ

Dharma Keerthi: ಧರ್ಮ ಕೀರ್ತಿ ನಟನೆಯ ‘ಬೆಂಗಳೂರು ಇನ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರಾರ್ಥ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಧರ್ಮ ಕೀರ್ತಿ ಮಾತನಾಡಿದರು. ಧರ್ಮ ಕೀರ್ತಿ ಹಾಗೂ ಅನುಷ

11 Apr 2026 11:12 pm
ಬಿಹಾರದ ಕತಿಹಾರ್‌ನಲ್ಲಿ ಹಲವು ವಾಹನಗಳ ನಡುವೆ ಡಿಕ್ಕಿ; 10 ಜನ ಸಾವು, 25 ಮಂದಿಗೆ ಗಾಯ

ಬಿಹಾರದ ಕತಿಹಾರ್‌ನಲ್ಲಿ ಬಸ್ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಈ ದುರಂತ ಸಂ

11 Apr 2026 10:50 pm
ಈ ರಾಶಿಗೆ ಶನಿ ನೀಡುವ ಪೆಟ್ಟು ತುಂಬಾ ಭೀಕರ!: ಎಚ್ಚರಿಕೆ ಹೆಜ್ಜೆ ಅಗತ್ಯ

ಮಕರ ರಾಶಿಯವರಿಗೆ ಈ ಅವಧಿಯು ಸವಾಲಿನಿಂದ ಕೂಡಿದ್ದು, ಗ್ರಹಗಳ ಪ್ರತಿಕೂಲ ಪ್ರಭಾವದಿಂದ ಎಚ್ಚರಿಕೆ ಅಗತ್ಯ. ಆರ್ಥಿಕತೆಯಲ್ಲಿ ಏರಿಳಿತಗಳು, ಸಾಲದ ಚಿಂತೆ ಇರಬಹುದು. ಆದರೆ, ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಿ, ಸರ್ಕಾರ

11 Apr 2026 10:45 pm
ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲ ನಾಯಕರು ಫಂಡಿಂಗ್ ಮಾಡಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪಗಳು ಕೇಳಿಬಂದಿವೆ. ಎಐಸಿಸಿ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂ

11 Apr 2026 10:44 pm
‘ಬೆಂಗಳೂರು ಇನ್’: ನಿರ್ದೇಶಕರ ಬಗ್ಗೆ ಬಿಗ್​​ಬಾಸ್ ರಿಷಾ ಕಂಪ್ಲೆಂಟ್

Bengaluru Inn: ‘ಬೆಂಗಳೂರು ಇನ್’ ಸಿನಿಮಾನಲ್ಲಿ ಬಿಗ್​​ಬಾಸ್ ಖ್ಯಾತಿಯಾ ರಿಶಾ, ಅನುಷಾ ರೈ ನಾಯಕಿಯರು, ಧರ್ಮ ಕೀರ್ತಿ ನಾಯಕ. ಡೆಲಿವರಿ ಬಾಯ್ ಜೀವನದಲ್ಲಿ ನಡೆಯುವ ಘಟನೆಯನ್ನು ಇರಿಸಿಕೊಂಡು ಮಾಡಿರುವ ಸಿನಿಮಾ ಇದು. ಸಿನಿಮಾದ ಇವೆಂಟ್​​ನಲ

11 Apr 2026 10:30 pm
ಕೊಲೆಯಾದ ಯೋಗೀಶ್ ಗೌಡ ಕುಟುಂಬದಲ್ಲಿ ಆಸ್ತಿ ಕಲಹ: ಸಹೋದರಿಯರ ಮೇಲೆ ರಾಡ್, ವೈರ್‌ನಿಂದ ಹಲ್ಲೆ ಆರೋಪ

ಯೋಗೀಶ್ ಗೌಡ ಅವರ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ದೊಡ್ಡ ಮಟ್ಟದ ಕಿತ್ತಾಟ ಶುರುವಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ತೋಟದ ಮನೆಯಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ಯೋಗೀಶ್ ಗೌಡ ಅ

11 Apr 2026 10:28 pm
‘ಜನ ನಾಯಗನ್’ ಲೀಕ್: ಸೆನ್ಸಾರ್ ಮಂಡಳಿ ಸ್ಪಷ್ಟನೆ, ನಿರ್ಮಾಪಕರ ಅಂಗಳಕ್ಕೆ ಚೆಂಡು

Jana Nayagan: ಇತ್ತೀಚೆಗಷ್ಟೆ ‘ಜನ ನಾಯಗನ್’ ಸಿನಿಮಾ ಎಚ್​​ಡಿ ಪ್ರಿಂಟ್ ಸೋರಿಕೆ ಆಗಿದೆ. ಇದು ಚಿತ್ರತಂಡಕ್ಕೆ ಭಾರಿ ನಷ್ಟವನ್ನು ಉಂಟು ಮಾಡಿದೆ. ಆದರೆ ಈ ಸೋರಿಕೆ ಸಿಬಿಎಫ್​​ಸಿ ಕಡೆಯಿಂದಲೇ ಆಗಿದೆ ಎಂಬ ಆರೋಪಗಳು ಕಳೆದ ಒಂದೆರಡು ದಿನಗಳ

11 Apr 2026 10:14 pm
ಕದನವಿರಾಮದ ಬಳಿಕ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್‌ಪಿಜಿ ಟ್ಯಾಂಕರ್ ಜಗವಿಕ್ರಮ್

ಅಮೆರಿಕ ಮತ್ತು ಇರಾನ್ ನಡುವಿನ ಕದನವಿರಾಮದ ಬಳಿಕ ಭಾರತದ ಎಲ್​ಪಿಜಿ ಟ್ಯಾಂಕರ್ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿದೆ. ಈ ಹಡಗು ಏಪ್ರಿಲ್ 15ರಂದು ಮುಂಬೈ ತಲುಪುವ ನಿರೀಕ್ಷೆಯಿದೆ. ಎಲ್‌ಪಿಜಿ ವಾಹಕ ಜಗ ವಿಕ್ರಮ್ ಹಾರ್ಮು

11 Apr 2026 10:12 pm