Daily Horoscope, 20 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯ ಸೋಮವಾರದಂದು ಮಾತಿನಿಂದ ಮಾನಸಿಕ ದುರ್ಬಲತೆ, ಪ್ರೇಮಿಗಳ ನಡುವೆ ಕೋಪ, ವಿದ್ಯಾಭ್ಯಾಸಕ್ಕೆ ತೊಡಕು, ಫಲಪ್ರದವಾಗದ ಶ್ರಮ,
Rishabh Pant one-handed six: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ಅನ್ನು 54 ರನ್ಗಳಿಂದ ಸೋಲಿಸಿತು. ಪಂಜಾಬ್ 254 ರನ್ ಗಳಿಸಿದರೆ, ಲಕ್ನೋ ತಂಡ 200 ರನ್ಗಳಿಗೆ ಸೀಮಿತವಾಯಿತು. ಲಕ್ನೋ ಪರ ಏಕಾಂಗಿ ಹೋರಾಟ ನೀಡಿದ ನಾಯ
Janhvi Kapoor: ಬಾಲಿವುಡ್ನಲ್ಲಿ ಮುಂಚೂಣಿಯಲ್ಲಿರುವ ಯುವನಟಿ ಜಾನ್ಹವಿ ಕಪೂರ್. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೊಕಾ-ಕೊಲಾ ಸೇರಿದಂತೆ ಹಲವು ಪ್ರತಿಷ್ಠಿತ ಬ್ರ್ಯಾಂಡುಗಳ ರಾಯಭಾರಿ ಆಗಿದ್ದಾರೆ. ಭಾರತದ ಬ್ಯುಸ
ಚಿಕ್ಕಬಳ್ಳಾಪುರದ ಅಗಲಗುರ್ಕಿ ಕೈಗಾರಿಕಾ ಪ್ರದೇಶದ ಪ್ರತಿಷ್ಠಿತ ಟೈಟಾನ್ ಕಂಪನಿಯ STP ಪ್ಲಾಂಟ್ನಲ್ಲಿ ದುರಂತ ಸಂಭವಿಸಿದೆ. ಪ್ಲಾಂಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಅಸ್ವಸ್ಥರಾಗಿದ್ದಾ
Deepika Padukone: ದೀಪಿಕಾ ಪಡುಕೋಣೆ ಎರಡನೇ ಬಾರಿ ಗರ್ಭಿಣಿ ಆಗಿದ್ದು, ಅವರ ಅಭಿಮಾನಿಗಳು, ಹಲವಾರು ಮಂದಿ ಬಾಲಿವುಡ್ ಸೆಲೆಬ್ರಿಟಿಗಳು ದೀಪಿಕಾರಿಗೆ ಶುಭಾಶಯಗಳನ್ನು ಕೋರಿದ್ದಾರೆ. ದೀಪಿಕಾ ಅವರು ಮತ್ತೆ ತಾಯಿ ಆಗುತ್ತಿರುವುದು ಖುಷಿಯ ವಿಷ
IPL 2026 Punjab Kings: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದಾಖಲೆಯ 254 ರನ್ ಕಲೆಹಾಕಿತು. ಪ್ರಿಯಾಂಶ್ ಆರ್ಯ (93) ಹಾಗೂ ಕೂಪರ್ ಕನಾಲಿ (87) ಅಬ್ಬರದ ಬ್ಯಾಟಿಂಗ್ ನಡೆಸಿ, 181 ರನ್ಗಳ ಜೊತೆಯಾಟವಾಡಿದರು. ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರ
Priyansh Arya 93 runs: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪ್ರಿಯಾಂಶ ಆರ್ಯರ 93 ರನ್ಗಳ ಅಮೋಘ ಇನ್ನಿಂಗ್ಸ್ ನೆರವಿನಿಂದ ಪಂಜಾಬ್ ಕಿಂಗ್ಸ್ 254 ರನ್ಗಳ ದಾಖಲೆಯ ಮೊತ್ತ ಕಲೆಹಾಕಿದೆ. ಕೇವಲ 7 ರನ್ಗಳಿಂದ ಶತಕ ವಂಚಿತರಾದರೂ, 19 ಎಸೆತಗಳಲ್ಲಿ ಅರ್ಧಶತಕ ಪ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಪೊನ್ನಾಚಿಯ ಕಡೆಬೋಳಿ ಬೆಟ್ಟದಲ್ಲಿ ಭೀಕರ ಕಾಳ್ಗಿಚ್ಚು ಸಂಭವಿಸಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ 100 ಎಕರೆಗೂ ಹೆಚ್ಚು ವನ ಸಂಪತ್ತು, ಗಿಡಮೂಲಿಕೆಗಳು ಭಸ್ಮವಾಗಿವೆ. ಅರಣ್ಯ ಇಲಾಖೆ ಫ
ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ
ಒಂದು ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ತನಿಖೆ ನಡೆಸದೇ ಬೇಕಾಬಿಟ್ಟಿ ಮಾಡಿದರೆ ಏನೆಲ್ಲಾ ಆಗುತ್ತೆ ಎನ್ನುವುದಕ್ಕೆ ಈ ಪ್ರಕರಣ ಒಂದು ಉದಾಹರಣೆಯಾಗಿದೆ. ಪ್ರಿಯತಮೆಯನ್ನ ಪ್ರಿಯಕರನೇ ಕೊಲೆ ಮಾಡಿದ್ದಾಗಿ ಬಂಧಿಸಿದ್ದ ಪೊಲೀಸರು, ಸ
Jofra Archer Record: ಐಪಿಎಲ್ 2026ರಲ್ಲಿ ಕೆಕೆಆರ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೊದಲ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ, ರಾಜಸ್ಥಾನ್ ವೇಗಿ ಜೋಫ್ರಾ ಆರ್ಚರ್ ಇನ್ನಿಂಗ್ಸ್ನ ಮೊದಲ ಎಸೆತದಲ್ಲೇ ಸತತ ಮೂರು ಬಾರಿ ವಿಕೆಟ್ ಪಡೆದು ಐತಿಹಾಸಿಕ
ವಿಜಯಪುರದಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ ಸಚಿವ ಎಂ.ಬಿ. ಪಾಟೀಲ್ ಚಾಲನೆ ನೀಡಿದ್ದಾರೆ. ಹಳ್ಳಗಳಿಗೆ ನೀರು ಹರಿಸುವುದರಿಂದ ಅಂತರ್ಜಲ ಹೆಚ್ಚಳ, ಪ್ರಾಣಿ ಪಕ್ಷಿಗಳಿಗೆ ನೀರು ಹಾಗೂ ಕೃ
Salman Khan-Varun Dhawan: ಇದೀಗ ವರುಣ್ ಧವನ್ ಅವರು ತಂದೆ ಡೇವಿಡ್ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದು ಸಿನಿಮಾದ ಶೂಟಿಂಗ್ ಸೆಟ್ಗೆ ಸಲ್ಮಾನ್ ಖಾನ್ ಭೇಟಿ ನೀಡಿದ್ದಾರೆ. ‘ವಿವಾಹ್ ಕರವಾದೊ ಜೀ’ (ಮದುವೆ ಮಾಡಿಸಿಬಿಡಿ) ಎಂಬ ಹಾಡಿನ ಚಿತ
Ajith Kumar racing: ಸ್ಟಾರ್ ನಟ ಅಜಿತ್ ಕುಮಾರ್, ನಟನಾಗಿರುವ ಜೊತೆಗೆ ವೃತ್ತಿಪರ ಕಾರ್ ರೇಸರ್ ಸಹ ಹೌದು. ಅವರು ವಿಶ್ವದ ಹಲವು ಪ್ರತಿಷ್ಠಿತ ಟ್ರ್ಯಾಕುಗಳಲ್ಲಿ ಕಾರು ರೇಸ್ನಲ್ಲಿ ಭಾಗಿ ಆಗಿದ್ದಾರೆ. ಇದೀಗ ಬೆಲ್ಜಿಯಂನ ಸ್ಟಾವೆಲಾಟ್ನಲ್ಲಿ
ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಕಾಮಗಾರಿ ಟೆಂಡರ್ನಲ್ಲಿ ಬೃಹತ್ ಅಕ್ರಮ ಬಯಲಾಗಿದೆ. ಕೆಲ ಗುತ್ತಿಗೆದಾರರು ಕಾವೇರಿ ನೀರಾವರಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ಮೌ
Punjab Kings vs Lucknow Super Giants, IPL 2026 Live Score Updates: ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ
Movie Production: ಚಿತ್ರರಂಗದ ಸಮಸ್ಯೆಗಳ ಬಗ್ಗೆ ಅದರಲ್ಲೂ ನಿರ್ಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚೆ ನಡೆಯುತ್ತಲೇ ಇವೆ. ತೆಲುಗು ನಿರ್ಮಾಪಕರು, ಕೇರಳ ನಿರ್ಮಾಪಕರು ಈ ಬಗ್ಗೆ ಸರ್ಕಾರಗಳೊಟ್ಟಿಗೆ ಸಹ ಮಾತುಕತೆ ನಡೆಸಿದ
ಇತ್ತೀಚೆಗೆ ಸರ್ಕಾರಿ ಬಸ್ಗಳು ಎಲ್ಲೊಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಚಿಕ್ಕಮಗಳೂರಿನಲ್ಲೂ ಸಹ KSRTC ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತಿರುವ ಘಟನೆ ನಡೆದಿದೆ. ಚಿಕ್ಕಮಗಳೂರು KSRTC ಬಸ್ ನಿಲ್ದ
KKR Breaks Losing Streak: ಐಪಿಎಲ್ 2026 ರ 28ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಈಡನ್ ಗಾರ್ಡನ್ಸ್ನಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿತು. ಆರು ಪಂದ್ಯಗಳಲ್ಲಿ ಸೋತಿದ್ದ ಕೆಕೆಆರ್ಗೆ ಇದು ಆಶಾಕಿರ
Dhruv Jurel's Lightning Stumping: ಐಪಿಎಲ್ 2026 ರ KKR vs RR ಪಂದ್ಯದಲ್ಲಿ, ರಾಜಸ್ಥಾನ್ ವಿಕೆಟ್ಕೀಪರ್ ಧೃವ್ ಜುರೆಲ್ ಮಿಂಚಿನ ಸ್ಟಂಪಿಂಗ್ ಮೂಲಕ ಎಲ್ಲರನ್ನೂ ದಂಗುಬಡಿಸಿದರು. ಕೆಕೆಆರ್ನ ಕ್ಯಾಮರೂನ್ ಗ್ರೀನ್ 27 ರನ್ ಗಳಿಸಿ ಅಪಾಯಕಾರಿಯಾಗಿ ಆಡುತ್ತಿದ್ದ
PM Narendra Modi tastes Jhalmuri at Jhargram, West Bengal: ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಝಾರ್ಗ್ರಾಮ್ನಲ್ಲಿ ಸ್ಥಳೀಯ ಖಾದ್ಯ 'ಝಲ್ ಮುರಿ' ಸವಿದರು. ಸಮಾವೇಶ ಮುಗಿಸಿ ಹೆಲಿಪ್ಯಾಡ್ ಕಡೆಗೆ ಸಾಗುವಾಗ ಮಾರ್ಗಮಧ್ಯೆ ಪ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮಚಲಿಪಟ್ನಂ ಘಟಕದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರ (BE/B.Tech, B.Sc) ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಏಪ್ರಿಲ್ 28 ರಂದು ನೇರ ಸಂದರ್ಶನವಿ
ಸನಾತನ ಧರ್ಮದಲ್ಲಿ ಶಂಖವು ಅತ್ಯಂತ ಪವಿತ್ರ, ಮಂಗಳಕರ ವಸ್ತುವಾಗಿದ್ದು, ಲಕ್ಷ್ಮಿ ದೇವಿಗೆ ಪ್ರಿಯವಾಗಿದೆ. ಸಮುದ್ರ ಮಂಥನದಿಂದ ಉದ್ಭವಿಸಿದ ಶಂಖವು ಸಕಾರಾತ್ಮಕ ಶಕ್ತಿಯ ಮೂಲ. ಮನೆಯಲ್ಲಿ ಶಂಖವಿದ್ದರೆ ನಕಾರಾತ್ಮಕ ಶಕ್ತಿ ದೂರವಾಗ
Tamil Nadu cracker blast kills many in Virudhunagar: ತಮಿಳುನಾಡಿನ ವಿರುದುನಗರ್ ಜಿಲ್ಲೆಯಲ್ಲಿ ಏಪ್ರಿಲ್ 19ರಂದು ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಸಂಜೆ 6ರವರೆಗೆ ಬಂದಿರುವ ವರದಿಗಳ ಪ್ರಕಾರ ಸಾವಿನ ಸಂ
ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ಮುಖಂಡನ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ತಲೆಮರೆಸಿಕೊಂಡಿರುವ ಕೈ ಮುಖಂಡನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ನಾಲ್ಕು ತಂಡ ರಚಿಸಿ ಹುಡುಕ
ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಇಂದು ದುರಂತ ಸಂಭವಿಸಿದೆ. ಉರೂಸ್ ಹಿನ್ನೆಲೆ ದರ್ಗಾಕ್ಕೆ ಬಂದಿದ್ದ 8 ಜನರ ತಂಡ ನದಿಯಲ್ಲಿ ಈಜಲು ತೆರಳಿದ್ದು, ಆರು ಮಂದಿ ನೀರುಪಾಲಾಗಿದ್ದಾರೆ. ಕೆ.ಆರ
ಕರ್ನಾಟಕ ಕೃಷಿ ಇಲಾಖೆ (KSDA) ಮತ್ತು KEA ಮೂಲಕ 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಉತ್ತಮ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗ
Iran's mosquito fleet becomes big threat to US navy in Hormuz strait: ಹಾರ್ಮುಜ್ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಇರಾನ್ ಮತ್ತು ಅಮೆರಿಕದ ನಡುವೆ ಪೈಪೋಟಿ ನಡೆದಿದೆ. ಜಲಸಂಧಿಯಲ್ಲಿ ಅಮೆರಿಕದ ನೌಕೆಗಳು ದಿಗ್ಬಂಧನ ಹಾಕಿವೆ. ಆದರೆ, ಇರಾನ್ನ ಸೊಳ್ಳೆ ಪ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧ ಖಾಸಗಿ ಕಟ್ಟಡಗಳನ್ನ ಅನಧಿಕೃತವಾಗಿ ನೆಲಸಮಗೊಳಿಸಿದಕ್ಕೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಿಂಗೇಶ್ವರ ಜಾತ್ರೆಗೆ ಜಾಗ ಬೇಕೆ
ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲೂ ಈ ಉರಿ ಬಿಸಿಲಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಮನೆಯಿಂದ ಹೊರಗೆ ಹೋಗುವಂತಹ ಸಂದರ
Vaibhav Suryavanshi batting: ಐಪಿಎಲ್ 2026ರ 28ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಉತ್ತಮ ಆರಂಭ ಪಡೆಯಿತು. ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್ಗೆ 8.4 ಓವರ್ಗಳಲ್ಲಿ 81 ರನ್ಗಳ ಭರ್ಜರಿ ಜೊತೆಯಾಟ ನೀಡಿ
ಇಲ್ಯೂಷನ್ ಚಿತ್ರಗಳೇ ಹಾಗೆ, ನಿಮ್ಮ ಕಣ್ಣನ್ನು ಒಂದು ಕ್ಷಣ ಮೋಸಗೊಳಿಸುತ್ತವೆ. ಕೆಲವರು ಬಿಡುವು ಸಿಕ್ಕಾಗಲ್ಲೆಲ್ಲಾ ಈ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸುತ್ತಾರೆ. ಈ ಒಗಟಿನ ಚಿತ್ರಗಳು ಟೈಮ್ ಪಾಸ್ ಮಾತ್ರವಲ್ಲ, ಮೆದು
Iran president Masoud Pezeshkian hits out against US diktat: ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಅವರು ತಮ್ಮ ದೇಶದ ಪರಮಾಣು ಹಕ್ಕಿನ ಕುರಿತು ಕಠಿಣ ನಿಲುವು ವ್ಯಕ್ತಪಡಿಸಿದ್ದಾರೆ. ಕದನ ವಿರಾಮ ಅಂತ್ಯಗೊಳ್ಳಲು 2-3 ದಿನ ಬಾಕಿ ಇರುವಾಗ ಇರಾನ್ನ ಈ ಹೇಳಿ
ಕನ್ನಡಿರೊಬ್ಬರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿ ಹುದ್ದೆಗೇರಿದ್ದಾರೆ. ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದ
ಪ್ರತಿಯೊಬ್ಬ ಮಹಿಳೆಯ ಪಾಲಿಗೆ ಹೆರಿಗೆ ಎಂಬುದು ಮರುಜನ್ಮದ ಸಮಾನ. ಆದರೆ, ಹೆರಿಗೆಯ ಸಂದರ್ಭದಲ್ಲಿ ಸಂಭವಿಸುವ ಸಾವುಗಳು ಇಂದಿಗೂ ದೊಡ್ಡ ಸವಾಲಾಗಿವೆ. ಈ ಆತಂಕವನ್ನು ಹೋಗಲಾಡಿಸಲು ಕೋಲಾರ ಜಿಲ್ಲಾಡಳಿತ ರೂಪಿಸಿದ ಒಂದು ವಿಶೇಷ ಸೂತ್
Prakash Raj: ನಟ ಪ್ರಕಾಶ್ ರಾಜ್ ಅವರು ರಾಮನಿಗೆ, ರಾಮಾಯಣಕ್ಕೆ ಅವಮಾನ ಆಗುವಂತೆ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್
SRH vs CSK IPL 2026: ಐಪಿಎಲ್ 2026 ರ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಸಿಎಸ್ಕೆ ವಿರುದ್ಧ ಗೆಲುವು ಸಾಧಿಸಿತು. ಈ ಪಂದ್ಯದ ವೇಳೆ 'ಮಾಟ-ಮಂತ್ರ'ದ ಪ್ರಯೋಗ ನಡೆದಿದೆ ಎಂಬ ವಿಡಿಯೋ ಹಾಗೂ ಬಿಸಿಸಿಐಗೆ ದೂರು ನೀಡಲಾಗಿದೆ ಎಂಬ ಸುದ್ದಿ ವೈರ
Human level AI: ಮನುಷ್ಯರ ಬುದ್ಧಿವಂತಿಕೆ ಮಟ್ಟವನ್ನು ಸಾಧಿಸಲು ಎಐಗೆ ಹೆಚ್ಚು ವರ್ಷ ಬೇಕಾಗಿಲ್ಲ ಎಂದು ಎಜಿಐನ ಪಿತಾಮನ ಎನ್ನಲಾದ ಬೆನ್ ಗರ್ಟ್ಜೆಲ್ ತಿಳಿಸಿದ್ದಾರೆ. ಹ್ಯೂಮನ್ ಇಂಟೆಲಿಜೆನ್ಸ್ನ ಎಐ ಬಂದು, ಅದು ಕೂಡಲೇ ಅಳವಡಿಕೆಯಾಗಿ ಎಲ
ಹಾರರ್ ಕಥಾಹಂದರ ಇರುವ ‘ಕಿಲಾಡಿ ಮೇಘ’ ಸಿನಿಮಾದ ಟೀಸರ್, ಸಾಂಗ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಕೃಷ್ಣೇಗೌಡ, ಮಿತ್ರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಶಂಕರ್ ಅಶ್ವಥ್, ಮಹಾಲಕ್ಷ್ಮಿ ಮುಂತ
ಇಂಡಿಗೋ ವಿಮಾನ ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ ದೆಹಲಿಗೆ ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್ನಲ್ಲಿದ
ಸಂಸದ ತೇಜಸ್ವಿ ಸೂರ್ಯ, ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಕಾಂಗ್ರೆಸ್ ನಿಲುವನ್ನು ಟೀಕಿಸಿದ್ದಾರೆ. 1992ರಿಂದಲೂ ಬಿಜೆಪಿ ಈ ಮಸೂದೆಗೆ ಬೆಂಬಲ ನೀಡಿದೆ, ಆದರೆ ಕಾಂಗ್ರೆಸ್ ನಿರಂತರವಾಗಿ ವಿಳಂಬ ಮಾಡುತ್ತಿದೆ. 2023ರಲ್ಲಿ ಬಿಜೆಪಿ ಮಸೂದೆಯನ
ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲ
Kolkata Knight Riders vs Rajasthan Royals, IPL 2026 Live Score Updates: ಐಪಿಎಲ್ 2026 ರ 28 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಆತಿಥೇಯ ಕೋಲ್ಕತ್ತಾ ತಂಡವು ಈಡನ್ ಗಾರ್ಡನ್ಸ್ನಲ್ಲಿ ಈ ಆವೃತ್ತಿಯ ಮೊದಲ ಗೆಲುವನ್ನು
Hombale films: ‘ಮಹಾವತಾರ ನರಸಿಂಹ’ ಅನಿಮೇಟೆಡ್ ಸಿನಿಮಾವನ್ನು ವಿತರಣೆ ಮಾಡಿದ್ದ ಹೊಂಬಾಳೆ ಫಿಲಮ್ಸ್ ಒಳ್ಳೆಯ ವಿತರಣೆ ಮತ್ತು ಮಾರುಕಟ್ಟೆ ತಂತ್ರಗಳಿಂದ ಹೇಗೆ ಒಂದು ಸಿನಿಮಾವನ್ನು ಅದ್ಧೂರಿಯಾಗಿ ಗೆಲ್ಲಿಸಬಹುದು ಎಂದು ತೋರಿಸಿಕೊಟ್ಟ
Viral Video: ಮಹಾರಾಷ್ಟ್ರದ ಜಳಗಾಂವ್ ಜಿಲ್ಲೆಯ ಧರಣಗಾಂವ್ನಲ್ಲಿ ಕ್ರಿಕೆಟ್ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವ ಅಹಿತಕರ ಘಟನೆ ನಡೆದಿದೆ. ಟೂರ್ನಮೆಂಟ್ಗೆ ಆಹ್ವಾನ ನೀಡದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಪಂದ್ಯದ ನಡುವೆಯೇ ಟ್
IPL 2026 SRH vs CSK: ಹೈದರಾಬಾದ್ನಲ್ಲಿ ನಡೆದ ಐಪಿಎಲ್ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184
ನಟ ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ರಿಲೀಸ್ಗೂ ಮೊದಲೇ ಒಟಿಟಿ ಡೀಲ್ ಬಗ್ಗೆ ದೊಡ್ಡ ಸುದ್ದಿ ಕೇಳಿಬಂದಿದೆ. ಬರೋಬ್ಬರಿ 160 ಕೋಟಿ ರೂಪಾಯಿಗೆ ಈ ಚಿತ್ರದ ಒಟಿಟಿ ಹಕ್ಕುಗಳು ಮಾರಾಟ
ಕುಮಾರಸ್ವಾಮಿ ಅವರೇ ಪ್ರತಿಕ್ರಿಯಿಸಿ, ಯಾರೂ ಸಂಪರ್ಕಿಸಿಲ್ಲ. ಸಂಪರ್ಕಿಸಿದರೆ ಪಕ್ಷದ ಹಿರಿಯರೊಂದಿಗೆ ಚರ್ಚಿಸುವೆ ಎಂಬ ಹೇಳಿಕೆ ರಾಜಕೀಯದಲ್ಲಿ ಕುತೂಹಲ ಹುಟ್ಟುಹಾಕಿತ್ತು. ಆದ್ರೆ, ಇದೀಗ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು,
ಬಿಸಿಲಿನ ತಾಪಕ್ಕೆ ತಂಪು ಅರಸಿ ತೆರಳುವವರು ಕೃಷಿಹೊಂಡ, ನದಿ, ಕೆರೆಗಳಲ್ಲಿ ಮುಳುಗಿ ಸಾಯುತ್ತಿರುವ ಘಟನೆಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂಡದಲ್ಲಿ ಇಬ್ಬರು ಕಾರ್
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 6 ಪಂದ್ಯಗಳನ್ನಾಡಿದೆ. ಈ ಆರು ಮ್ಯಾಚ್ಗಳಲ್ಲಿ ಆರ್ಸಿಬಿ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಹಾಗ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌ
ಏಪ್ರಿಲ್ 21 ರಂದು ರೂಪುಗೊಳ್ಳುತ್ತಿರುವ ಅತ್ಯಂತ ಮಂಗಳಕರ 'ಗಜಕೇಸರಿ ರಾಜಯೋಗ' ಗುರು ಮತ್ತು ಚಂದ್ರನ ಅಪೂರ್ವ ಸಂಯೋಗದಿಂದ ನಾಲ್ಕು ರಾಶಿಗಳಿಗೆ ಅದೃಷ್ಟ ತರಲಿದೆ. ಮಿಥುನ, ಸಿಂಹ, ಕನ್ಯಾ ಮತ್ತು ಕುಂಭ ರಾಶಿಯವರಿಗೆ ಮನಃಶಾಂತಿ, ಆರ್ಥಿ
India's forex reserves rise to 700 billion USD on April 10th: ಏಪ್ರಿಲ್ 10ರಂದು ಭಾರತದ ಫಾರೆಕ್ಸ್ ರಿಸರ್ವ್ಸ್ ಮೊತ್ತ 900 ಬಿಲಿಯನ್ ಡಾಲರ್ ಮುಟ್ಟಿದೆ. ಏಪ್ರಿಲ್ 3ರಂದು ಅಂತ್ಯಗೊಂಡ ವಾರದಲ್ಲಿ 9 ಬಿಲಿಯನ್ ಡಾಲರ್ನಷ್ಟು ನಿಧಿ ಏರಿಕೆ ಆಗಿತ್ತು. ಏಪ್ರಿಲ್ 10ರ ವಾರದಲ್ಲ
ಬದುಕು ಎಲ್ಲವನ್ನು ಕಲಿಸುತ್ತದೆ, ಬದುಕಿನ ಅನುಭವಗಳು ಜೀವನಕ್ಕೆ ಪಾಠವಾಗುತ್ತದೆ. ಯುರೋಪಿನಲ್ಲಿ ನೆಲೆಸಿರುವ ಭಾರತೀಯ ಮಹಿಳೆ ತನ್ನ ಮನಸ್ಥಿತಿ ಮತ್ತು ದಿನಚರಿಯನ್ನು ಬದಲಾಯಿಸಿದ ಯುರೋಪಿಯನ್ ಅಭ್ಯಾಸಗಳು ಹೇಗೆ ಬದಲಾಯಿಸಿತು ಎ
ಮೈಸೂರು ನಗರದ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ನಡೆದ ಪಬ್ ಗಲಾಟೆ ಒಬ್ಬ ಸಾಫ್ಟ್ವೇರ್ ಇಂಜಿನಿಯರ್ ಸಾವಿನಲ್ಲಿ ಅಂತ್ಯಗೊಂಡಿದೆ. ಏಪ್ರಿಲ್ 19 ರಂದು ವಿಜಯನಗರದಲ್ಲಿ ನಿಶಾಂತ್ ಎಂಬ 32 ವರ್ಷದ ಯುವಕ ಕ್ಷುಲ್ಲಕ ವಿಚಾರ
ತಂದೆಯೊಬ್ಬ ತನ್ನ 11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ರಾಕ್ಷಸನಂತೆ ಕೊಲೆ(Murder) ಮಾಡಿದ್ದಾನೆ. ಕಾನ್ಪುರದ ನಿವಾಸವೊಂದರಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯ ಕ್ರೌರ್ಯದ ಒಂದೊಂದೇ ಪುಟಗಳು ಈಗ ತೆರೆದುಕೊಳ್ಳುತ
ಏಪ್ರಿಲ್ 2026ರ ಮೂರನೇ ವಾರದ ವಾರ ಭವಿಷ್ಯ ಇಲ್ಲಿದೆ. ವೃತ್ತಿ ಜೀವನದಲ್ಲಿ ಸಂತೃಪ್ತಿ, ಮಾತಿನ ಮೇಲೆ ಕಡಿವಾಣ ಮತ್ತು ಕೋಪ ನಿಯಂತ್ರಣ ಈ ವಾರದ ಪ್ರಮುಖ ವಿಷಯಗಳು. ಅನುಭವಿಗಳ ಸಲಹೆ ಮತ್ತು ಮಹತ್ಕಾರ್ಯಗಳಿಗೆ ಪ್ರೋತ್ಸಾಹದಿಂದ ಯಶಸ್ಸು
ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ವಿಸ್ಕಿ, ರಮ್ ಸೇರಿದಂತೆ ಸಾಮಾನ್ಯ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ.
ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಈಗ ಗುಡ್ ನ್ಯೂಸ್ ನೀಡಿದ್ದಾರೆ. ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ತಾವಿರುವುದಾಗಿ ತಿಳಿಸಿದ್ದಾರೆ. ಮಗಳು ದುವಾ ಕೈಯಲ್ಲಿ ಪ್ರೆಗ್ನೆನ್ಸಿ ಕಿಟ್ ಹಿಡಿದುಕೊಂಡ ಫೋಟೋವನ್ನ
ಕರ್ನಾಟಕ ಸರ್ಕಾರವು ಬೈಕ್ ಟ್ಯಾಕ್ಸಿಗಳ ಪರವಾನಗಿ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧವಾಗಿದೆ. ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸಲು ಸರ್ಕಾರದ ನಿರಾಕರಣೆ ಮತ್ತು ಹೈಕ
ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ದಾಳಿ ನಡೆಸಿದೆ. ಭಾರತದ ಎರಡು ಹಡಗುಗಳು ಗುಂಡಿನ ದಾಳಿಗೆ ಒಳಗಾಗಿದ್ದು, ಒಂದು ಹಡಗು ಭಾರತದ ಕರಾವಳಿ ಕಡೆಗೆ ತ
Gold investment options: ಚಿನ್ನದ ಮೇಲೆ ಹೂಡಿಕೆ ಮಾಡಲು ವಿವಿಧ ಮಾರ್ಗಗಳಿಗೆ. ಭೌತಿಕ ಚಿನ್ನ, ಡಿಜಿಟಲ್ ಚಿನ್ನ ಮತ್ತು ಇಟಿಎಫ್, ಮ್ಯೂಚುವಲ್ ಫಂಡ್ ಆಯ್ಕೆಗಳಿವೆ. ಭೌತಿಕ ಚಿನ್ನ ಖರೀದಿಸುವಾಗ ಮತ್ತು ಮಾರುವಾಗ ವಿವಿಧ ಶುಲ್ಕಗಳು ಅನ್ವಯ ಆಗುತ್ತವ
ಚೀನಾದ ಈ 81 ವರ್ಷದ ವೃದ್ಧೆಯ ಜೀವನಗಾಥೆ ಕೇವಲ ಒಂದು ಸುದ್ದಿಯಲ್ಲ, ಅದು ಅಸಾಧ್ಯವಾದುದನ್ನು ಸಾಧ್ಯವಾಗಿಸಿದ ಮನುಷ್ಯನ ಅಚಲ ಚೇತನದ ಪ್ರತೀಕ. ಕೈಕಾಲುಗಳಿಲ್ಲದಿದ್ದರೂ ಒಬ್ಬ ತಾಯಿ ತನ್ನ ಕುಟುಂಬಕ್ಕಾಗಿ ಯಾವ ಮಟ್ಟದ ಸಾಹಸ ಮಾಡಬಲ್ಲ
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಟೈಟಲ್ ಸಾಂಗ್ ಬಿಡುಗಡೆ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ, ಕರ್ನಾಟಕ ರಾಜ್ಯ ಪಡಿತರ ಸಂಘದ ಅಧ್ಯಕ್ಷ ಕೃಷ್ಣಪ್ಪ ಮುಂತಾದವರು ಹಾಜರಿದ್ದರು. ಮುಖ್ಯಮಂತ್ರಿ ಸಿ
ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ
ದೇವರ ಅನುಗ್ರಹವನ್ನು ಪಡೆಯಲು ಅನೇಕ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ, ನಮ್ಮ ಅನುಕೂಲಕ್ಕೆ ತಕ್ಕಂತೆ ಮಾನಸಿಕ ಪೂಜೆ, ಜಪ, ವ್ರತ, ಉಪವಾಸಗಳಂತಹ ಅನೇಕ ಮಾರ್ಗಗಳಿವೆ. ಇವುಗಳಲ್ಲಿ ಅತಿ ವಿಶಿಷ್ಟವಾ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾಣಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್, ಕಾರು ಹಾಗೂ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗ
ಸಾಮಾನ್ಯವಾಗಿ ಸಿಸಿಟಿವಿ (CCTV) ಕ್ಯಾಮೆರಾಗಳು ಅಪರಾಧ ಅಥವಾ ಅಪಘಾತಗಳನ್ನು ಸೆರೆಹಿಡಿಯುತ್ತವೆ. ಆದರೆ ಬ್ರೆಜಿಲ್ನ ಈ ಸಿಸಿಟಿವಿ ಕ್ಯಾಮೆರಾ ಮಾತ್ರ ಇಡೀ ಜಗತ್ತು ನಗುವಂತಹ ಒಂದು ವಿಚಿತ್ರ ಮತ್ತು ಹಾಸ್ಯಮಯ ಕ್ಷಣವನ್ನು ಸೆರೆಹಿಡಿ
Team India T20 Captain: ಭಾರತ ತಂಡವನ್ನು ಟಿ20 ಕ್ರಿಕೆಟ್ನಲ್ಲಿ 14 ನಾಯಕರುಗಳು ಮುನ್ನಡೆಸಿದ್ದಾರೆ. ಇದೀಗ 15ನೇ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಸೂರ್ಯಕುಮಾರ್ ಯಾದವ್ ಅವರ ಕಳಪೆ ಫಾರ್ಮ್ ಹಾಗೂ ವಯಸ್
ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲದಲ್ಲಿ ಜವರಪ್ಪನ ಅನುಮಾನಾಸ್ಪದ ಸಾವು ಇದೀಗ ಕೊಲೆಯೆಂದು ದೃಢಪಟ್ಟಿದೆ. ಜವರಪ್ಪನನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು, ಅಕ್ರ
Bullion Market 2026 April 19th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 145 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,135 ರೂನಿಂದ 14,280 ರೂಗೆ ಹೆಚ್ಚಿದೆ. 24 ಕ್ಯಾರಟ್ ಚಿನ್ನದ ಬೆಲೆ 15,578
ಸ್ಟಾರ್ ಕಲಾವಿದರ ಮಕ್ಕಳು ಚಿತ್ರರಂಗದಲ್ಲಿ ಮಿಂಚಲು ಪ್ರಯತ್ನಿಸುತ್ತಾರೆ. ಅದೇ ಅವರ ಮೊದಲ ಆದ್ಯತೆ ಆಗಿರುತ್ತದೆ. ಆದರೆ ಅಕ್ಷಯ್ ಕುಮಾರ್ ಅವರ ಮಗ ಆರವ್ ಭಾಟಿಯಾ ಆ ರೀತಿ ಇಲ್ಲ. ಸಿನಿಮಾ ಬಿಟ್ಟು ಅವರು ಬೇರೆ ಕ್ಷೇತ್ರವನ್ನು ಆಯ್ಕೆ
ಅಕ್ಷಯ ತೃತೀಯದಂದು ಬೀಳುವ ಕನಸುಗಳಿಗೆ ಸ್ವಪ್ನ ಶಾಸ್ತ್ರದಲ್ಲಿ ವಿಶೇಷ ಅರ್ಥವಿದೆ. ಈ ದಿನ ಚಿನ್ನ, ಬೆಳ್ಳಿ, ಲಕ್ಷ್ಮಿ, ಕುಬೇರ ಅಥವಾ ಶುದ್ಧ ನೀರು, ಹೂವು, ಸೂರ್ಯನಂತಹ ಪ್ರಕೃತಿಯ ಸಂಕೇತಗಳನ್ನು ಕನಸಿನಲ್ಲಿ ಕಂಡರೆ ಅದು ಅಪಾರ ಸಂಪತ
SRH vs CSK:ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಎಸ್ಆರ್ಎಚ್, ಪ್ಲೇ-ಆಫ್ ರೇಸ್ನಲ್ಲಿ ಮುನ್ನಡೆ ಸಾಧಿಸಿದೆ. ಮ
ಡಿಎನ್ಎ ಸಂಸ್ಥೆಗೆ ಐಪಿಎಲ್ ಟಿಕೆಟ್ ಬ್ಲಾಕ್ನಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣದಿಂದ ಸಂಕಷ್ಟ ಎದುರಾಗಿದ್ದು, ಸಿಸಿಬಿ ನೋಟಿಸ್ ನೀಡಿದೆ. ಸಿಸಿಬಿ ಪೊಲೀಸರು ಬ್ಲಾಕ್ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಚಂದ್ರಶೇಖರ್ನನ
ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ನಿರ್ವಿಶೀಕರಣ, ಜೀರ್ಣಕ್ರಿಯೆಗಾಗಿ ಪಿತ್ತರಸವನ್ನು ಉತ್ಪಾದಿಸುವುದು ಮತ್ತು ಶಕ್ತಿ ಸಂಗ್ರಹಣೆಯಂತಹ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುತ್ತದೆ. ಆದರೆ ಇಂದಿನ ಅನಾರೋಗ್ಯಕ
ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಪತ್ತೆಮಾಡಿದ್ದ ಕೆಲ ವಿಚಾರಗಳು ಈಗ ಬಹಿರಂಗಗೊಂಡಿವೆ. ಬಸವರಾಜ್ ಮುತ್ತಗಿಗ
ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ವ್ಯಾಪ್ತಿಯಲ್ಲಿ ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 10 ರೌಡಿಗಳ ಮನೆಗಳ
ಬಾಕ್ಸ್ ಆಫೀಸ್ನಲ್ಲಿ ಇಷ್ಟು ದಿನಗಳ ಕಾಲ ಅಬ್ಬರಿಸುತ್ತಿದ್ದ ‘ಧುರಂಧರ್ 2’ ಸಿನಿಮಾಗೆ ಈಗ ಬ್ರೇಕ್ ಬಿದ್ದಿದೆ. ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಬಿಡುಗಡೆ ಆದ ಬಳಿಕ ‘ಧುರಂಧರ್ 2’ ಕಲೆಕ್ಷನ್ ಕುಸಿದಿದೆ. ಮುಂದಿನ
IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು 175 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ಕು ಮತ್ತು ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಪ
IPL 2026 SRH vs CSK: ಹೈದರಾಬಾದ್ನಲ್ಲಿ ನಡೆದ ಐಪಿಎಲ್ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184
ಸರ್ಕಾರಿ ಕಚೇರಿಗಳಲ್ಲಿ ಫೈಲ್ ಕಳೆದುಹೋಗಿದೆ ಅಥವಾ ನಾಳೆ ಬನ್ನಿ ಎಂಬ ಮಾತುಗಳು ಅದೆಷ್ಟು ಜನಸಾಮಾನ್ಯರ ನಿದ್ದೆ ಗೆಡಿಸಿವೆಯೋ ಗೊತ್ತಿಲ್ಲ. ಆದರೆ ಬಿಲಾಸ್ಪುರದ ಟಿಫ್ರಾ ಹೌಸಿಂಗ್ ಬೋರ್ಡ್ ಕಚೇರಿಯಲ್ಲಿ ತರುಣ್ ಸಾಹು ಎಂಬ ಯುವಕ
ತುಮಕೂರಿನ ದಂಡೀಪುರದಲ್ಲಿ ಮಗಳ ಪ್ರಿಯಕರನ ಜೊತೆ ಸೇರಿ ಆಕೆಯ ತಾಯಿ ಹಾಗೂ ಸಹೋದರ ಅಳಿಯನನ್ನೇ ಹತ್ಯೆಗೈದ ಘಟನೆ ನಡೆದಿದೆ. ಪತ್ನಿಯ ಸಾವಿನ ನಂತರ ಆಕೆಯ ನೆನಪಲ್ಲೇ ಕುಡುಕನಾಗಿದ್ದ ವ್ಯಕ್ತಿಯನ್ನು ಹತ್ಯೆ ಮಾಡಿ, ಕುಡಿದು ಸತ್ತಿದ್ದ
ವಿಯೆಟ್ನಾಂನ ಒಂದು ಜನನಿಬಿಡ ರಸ್ತೆಯಲ್ಲಿ ಆ ಬೀದಿ ವ್ಯಾಪಾರಿ ಪ್ರತಿದಿನ ಬೆವರು ಸುರಿಸಿ ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಅದು ಅವನ ಬದುಕಿನ ಏಕೈಕ ಆಧಾರವಾಗಿತ್ತು. ಆದರೆ ಒಂದು ದಿನ ಅವನಿಗೆ ಅನಿರೀಕ್ಷಿತವಾಗಿ
ಹೊಸ ಹಾರರ್ ಸಿನಿಮಾದ ಟೈಟಲ್ ಅನಾವರಣ ಮಾಡಲಾಗಿದೆ. ಈ ಸಿನಿಮಾಗೆ ‘418’ ಎಂದು ಹೆಸರಿಡಲಾಗಿದೆ. ಪ್ರಶಾಂತ್ ನೀಲ್ ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾದ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. ಕೀರ್ತನ್ ನಾಡಗೌಡ ಅವರು ಈ ಸಿನಿಮಾಗ
ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳ ಸಂಬಳ ವಿಳಂಬವಾಗಿದೆ. ಏಪ್ರಿಲ್ 18 ಕಳೆದರೂ ಹಣ ಸಂದಾಯವಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ತಾಂತ್ರಿಕ ಸಮಸ್ಯೆಗಳು ಮತ್ತು ಆರ್ಥಿಕ ಕೊರತೆಯೇ ವಿಳಂಬಕ್ಕೆ ಕಾರಣವೆಂದು ಹೇಳಲಾ
IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ ಕಲೆಹಾಕಿದ್ದು 175 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್
ಪಾಕಿಸ್ತಾನದ ಸೇನಾ ಮುಖ್ಯಸ್ಥ ಮುನೀರ್ ಅವರ ಇರಾನ್ ಭೇಟಿ ಅಮೆರಿಕದ ಭದ್ರತಾ ತಜ್ಞರಲ್ಲಿ ಆತಂಕ ಮೂಡಿಸಿದೆ. ಐಆರ್ಜಿಸಿ (IRGC) ಜೊತೆಗಿನ ಅವರ ಹಳೆಯ ಸಂಬಂಧಗಳು ಮತ್ತು ಟ್ರಂಪ್ ಆಡಳಿತಕ್ಕೆ ಸಂಭಾವ್ಯ ಸವಾಲುಗಳ ಕುರಿತು ಗುಪ್ತಚರ ಇಲಾಖ

26 C