ಇಂಡಿಯನ್ ರೇಸಿಂಗ್ ಫೆಸ್ಟಿವಲ್ ಗೋವಾದಲ್ಲಿ ತನ್ನ ಚೊಚ್ಚಲ ಆವೃತ್ತಿಯನ್ನು ಆಯೋಜಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಗೋವಾ ರಾಜ್ಯ ಹೈ-ಆಕ್ಟೇನ್ ಫಾರ್ಮುಲಾ ಸ್ಟ್ರೀಟ್ ರೇಸ್ ವೀಕೆಂಡ್ಗೆ ಸಾಕ್ಷಿಯಾಗಿದೆ. ಇದರಲ್ಲಿ ನ
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಅಧಿಕೃತ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಅವರನ್ನು ಇಂದು ಸಂಜೆ ಬೇರೆಡೆ ಸ್ಥಳಾಂತರಿಸಲಾಯಿತು. ಆಸ್ಟ್ರೇಲಿಯಾದ ಪ್ರಧಾನಿಯನ್ನು ದಿ ಲಾಡ್ಜ್ನಿಂದ ಹೊರಗೆ ಕರೆದೊಯ್ಯಲಾ
ತುಮಕೂರಿನಲ್ಲಿ ಯುವಕನೊಬ್ಬ, ವ್ಯಕ್ತಿಯೊಬ್ಬನ ಅಕ್ರಮ ಸಂಬಂಧವನ್ನು ಆತನ ಪತ್ನಿಗೆ ತಿಳಿಸಿದ್ದಾನೆ. ಬಳಿಕ ನಡೆದ ಬೆಳವಣಿಗೆಗೆ ಹೆದರಿ ಯುವಕ ಪ್ರಾಣಕಳೆದುಕೊಂಡಿದ್ದಾನೆ. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿ ತನ್ನ ಸಾವಿಗೆ ಕಾರ
ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡ ಪತಿ ತೀವ್ರ ಆಘಾತದಿಂದ ಕುಸಿದುಬಿದ್ದ ಘಟನೆ ವೈರಲ್ ಆಗಿದೆ. ಈ ಮಾನಸಿಕ ಒತ್ತಡವು ವಾಸೊವಾಗಲ್ ಸಿಂಕೋಪ್ಗೆ ಕಾರಣವಾಗಿ, ಪ್ರಜ್ಞೆ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖ
NITI Aayog gets interim CEO: ನೀತಿ ಆಯೋಗ್ನಲ್ಲಿ ಡೆವಲಪ್ಮೆಂಟ್ ಮಾನಿಟರಿಂಗ್ ಮತ್ತು ಎವ್ಯಾಲುಯೇಶನ್ ಆಫೀಸ್ನಲ್ಲಿ ಡಿಜಿಯಾಗಿರುವ ನಿಧಿ ಛಿಬ್ಬರ್ ಅವರಿಗೆ ಆಯೋಗ್ನ ಹಂಗಾಮಿ ಸಿಇಒ ಆಗಿ ಹೆಚ್ಚುವರಿ ಜವಾಬ್ದಾರಿ ಕೊಡಲಾಗಿದೆ. ಅವರನ್ನು ಹಂಗಾಮಿ
ಗಂಡು-ಹೆಣ್ಣು ಲೈಂಗಿಕ ಸಂಬಂಧ ಹೊಂದಿದ ನಂತರ ಜಾತಕ ಸರಿಯಿಲ್ಲವೆಂಬ ಕಾರಣ ನೀಡಿ ಮದುವೆಯನ್ನು ನಿರಾಕರಿಸುವುದು ಅಪರಾಧ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಇದೇ ಕಾರಣ ನೀಡಿ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನಿರಾಕರಿಸಲಾಗಿದೆ. ಮಹ
ಕೋಲಾರ ಜಿಲ್ಲೆಯಲ್ಲಿ ಮಣ್ಣು ಸತ್ವ ಕಳೆದುಕೊಂಡು ವಿಷಮಯವಾಗುತ್ತಿದೆ. ಅತಿಯಾದ ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಹಾಗೂ ಒಂದೇ ಬೆಳೆ ಪದ್ಧತಿಯಿಂದ ಕೃಷಿ ಭೂಮಿ ಬಂಜರಾಗುತ್ತಿದೆ. ಇದು ರೈತರ ಆರ್ಥಿಕ ಸ್ಥಿತಿ ಕುಸಿತಕ್ಕೆ ಮತ್
Rinku Singh Exits T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಸ್ಟಾರ್ ಆಲ್ರೌಂಡರ್ ರಿಂಕು ಸಿಂಗ್ ಕುಟುಂಬದ ತುರ್ತು ಪರಿಸ್ಥಿತಿ, ತಂದೆಯ ಅನಾರೋಗ್ಯದಿಂದಾಗಿ ತವರಿಗೆ ಮರಳಿದ್ದಾರೆ. ಜಿಂಬಾಬ್ವೆ ವಿರುದ್ಧದ ಪ್
ವಿಟಮಿನ್ ಡಿ ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶವಾಗಿದ್ದು, ಇದರ ಕೊರತೆಯು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಇದರ ಕೊರತೆಯಾದಾಗ ಜನ ತಮ್ಮ ಅಗತ್ಯಗಳನ್ನು ಪೂರೈಸಲು ಪೂರಕ ಅಂದರೆ ಸಪ್ಲಿಮೆಂಟ್ ತೆಗೆದುಕೊಳ್ಳ
IPL 19 Schedule Update: ಐಪಿಎಲ್ 19ನೇ ಆವೃತ್ತಿಯ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳು (ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ) ಇದಕ್ಕೆ ಕಾರಣ. ಚುನಾವಣೆಗಳ ಸಮಯದಲ್
ಮನೆಯ ಏಳಿಗೆ, ಅವನತಿ ಇವೆಲ್ಲವೂ ನಿರ್ಧಾರವಾಗುವುದು ಕುಟುಂಬದವರ ನಡವಳಿಕೆಯ ಆಧಾರದ ಮೇಲೆ. ಒಂದು ಉತ್ತಮ ಕುಟುಂಬ ಮನೆಯನ್ನು ಸಮೃದ್ಧಿಯತ್ತ ಕೊಂಡೊಯ್ದರೆ, ಪ್ರತಿನಿತ್ಯ ಜಗಳವಾಡುವವರ ಮನೆಯಲ್ಲಿ ಶಾಂತಿ ನೆಮ್ಮದಿಯೇ ಹಾಳಾಗುತ್ತದ
SBI report on India's GDP growth: 2025-26ರ ಮೂರನೇ ಕ್ವಾರ್ಟರ್ ಆದ ಅಕ್ಟೋಬರ್-ಡಿಸೆಂಬರ್ನಲ್ಲಿ ಜಿಡಿಪಿ ಶೇ. 8.1ರಷ್ಟು ಹೆಚ್ಚಿರಬಹುದು ಎಂದು ಎಸ್ಬಿಐ ವರದಿಯೊಂದರಲ್ಲಿ ಹೇಳಲಾಗಿದೆ. ಆಂತರಿಕವಾಗಿ ಉತ್ತಮವಾಗಿ ಕಂಡ ಅನುಭೋಗವು ಆರ್ಥಿಕತೆಯ ವೇಗ ಕುಸಿಯ
ಏಕಕಾಲಕ್ಕೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಆದರೆ ಇಂಗ್ಲಿಷ್ ವರ್ಷನ್ ರಿಲೀಸ್ ಬಗ್ಗೆ ಅನುಮಾನ ಮೂಡಿದೆ. ಇಂಗ್ಲಿಷ್ ಟೀಸರ್ ರಿಲೀಸ್ ಆಗಿಲ್ಲ.
ಭೋಪಾಲ್ನ ಅಕ್ಕ-ತಂಗಿಯರು ಸ್ಲಮ್ನಲ್ಲಿದ್ದವರು ವಿಲ್ಲಾದಲ್ಲಿ ವಾಸಿಸುವವರೆಗೆ ಯಾವ ರೀತಿ ತಮ್ಮ ಜೀವನವನ್ನು ಬದಲಾಯಿಸಿಕೊಂಡರು, ಇದಕ್ಕೆ ಅವರು ಹೇಗೆ ಲೈಂಗಿಕ ಜಾಲವನ್ನು ಬಳಕೆ ಮಾಡಿಕೊಂಡರು ಎಂಬುದನ್ನು ಕೇಳಿದರೆ ನೀವು ಆಘಾ
ರಾಜ್ಯ ಸರ್ಕಾರ 37,000 ಕೋಟಿ ರೂ. ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾರ್ಚ್ 6ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಕಳೆದ ಮೂರು ವರ್ಷಗಳಿಂದ ಹಣ ಪಾವತಿಯಾಗದೆ ಗು
Lucknow Super Giants Logo Change: ಐಪಿಎಲ್ 2026ಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತನ್ನ ಲೋಗೋವನ್ನು ಬದಲಾಯಿಸಿದೆ. ಹೊಸ ಲೋಗೋ ಲಕ್ನೋ ಮತ್ತು ಉತ್ತರ ಪ್ರದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ, ಗರುಡ, ಕಿರೀಟ ಮತ್ತು ಆನೆಯ ಚಿಹ್ನೆಗಳನ್ನು ಒಳಗೊಂಡ
Deepinder Goyal's LAT Aerospace acquires Sharang Shakti: ದೀಪಿಂದರ್ ಗೋಯಲ್ ಅವರ ಎಲ್ಎಟಿ ಏರೋಸ್ಪೇಸ್ ತನ್ನ ನಾಗರಿಕ ವಿಮಾನ ತಯಾರಿಕೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ. ಮೂರು ವರ್ಷದ ಹಿಂದೆ ಸ್ಥಾಪನೆಯಾದ ಶಾರಂಗ್ ಶಕ್ತಿ ಎನ್ನುವ ಡಿಫೆನ್ಸ್ ರೋಬೋಟಿ
Toxic movie: ‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಜೊತೆಗೆ ಹಲವು ನಟಿಯರು ನಟಿಸಿದ್ದು, ಟೀಸರ್ ಬಿಡುಗಡೆಗೆ ಮುಂಚೆಯೇ ನಟಿಯರ ಲುಕ್ಗಳನ್ನು ಅವರ ಪಾತ್ರದ ಕಿರು ಪರಿಚಯವನ್ನು ಮಾಡಿಕೊಡಲಾಗಿತ್ತು. ಇದೀಗ ಸಿನಿಮಾದ ಇತರೆ ಕೆಲವು ಪ್ರಮುಖ ಪಾ
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಲ್ಲಿ ಕಂಡುಬಂದ ಕಳಪೆ ಗುಣಮಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಜ್ರಮಲೆ ಪೀಠೋಪಕರಣ ಕಾಮಗಾರಿಯಲ್ಲಿ ತೇ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಪ್ರೇಮಕ್ಕೆ ಈಗ ಮದುವೆಯ ಮುದ್ರೆ ಬೀಳುತ್ತಿದೆ. ಎರಡೂ ಕುಟುಂಬಗಳು ಈಗಾಗಲೇ ರಾಜಸ್ಥಾನದ ಉದಯಪುರದಲ್ಲಿ ಇರುವ ಖಾಸಗಿ ಹೋಟೆಲ್ ತಲುಪಿವೆ. ಮದುವೆಯಲ್ಲಿ ಸುಮಾರು 100 ಅತಿಥಿಗಳು ಭಾಗವಹ
ತಂದೆ ಮಗಳ ಸಂಬಂಧ ತುಂಬಾನೇ ವಿಶೇಷವಾದದ್ದು. ಪ್ರತಿಯೊಬ್ಬ ಮಗಳಿಗೂ ತನ್ನ ತಂದೆಯೇ ಸೂಪರ್ ಹೀರೋ, ತನ್ನ ತಂದೆಯಿಂದಲೇ ಪ್ರತಿಯೊಂದು ವಿಷಯವನ್ನು ಆಕೆ ಕಲಿಯುತ್ತಾಳೆ. ಅದರಲ್ಲೂ ಮಗಳಾದವಳು ತನ್ನ ತಂದೆಯ ಈ ಕೆಲವು ಗುಣಗಳನ್ನು ಇಷ್ಟ
ಊಟ ಮಾಡಿದ ಮೂರ್ನಾಲ್ಕು ಗಂಟೆಗಳ ನಂತರ ಹಸಿವಾಗುವುದು ಸಹಜ, ಆದರೆ ಊಟ ಮಾಡಿದ ಕೂಡಲೇ ಹಸಿವಾಗುವುದು ಸಾಮಾನ್ಯವಲ್ಲ. ಹೌದು, ಇದು ಮಧುಮೇಹದ ಸೂಚನೆಯೂ ಆಗಿರಬಹುದು. ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ಪ್ರಕಾರ, ಆಗಾಗ ಹಸಿವಾಗುವು
ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್ ಅನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಾಡಿಗೆಗೆ ನೀಡಲು ಜಿಬಿಎ (GBA) ಮುಂದಾಗಿದೆ. ನಗರ ಪಾಲಿಕೆಗಳ ಆದಾಯ ಕೊರತೆ ನೀಗಿಸಲು ಈ ನಿರ್ಧಾರ ಕೈಗೊಂಡಿದ್ದು, ಪ್ರತಿಭಟನೆಗಳಿಗೆ ಮೀಸಲಾದ ಈ ಜಾಗವನ್ನು
ಪ್ರಧಾನಿ ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯನ್ನು ಹೊಸ ಪ್ರಧಾನಿ ಕಚೇರಿ ಸೇವಾ ತೀರ್ಥದಲ್ಲಿ ನಡೆಸಲಾಯಿತು. ಅಲ್ಲಿ ಸೇವಾ ಸಂಕಲ್ಪ ನಿರ್ಣಯವನ್ನು ಅಂಗೀಕರಿಸಲಾಯಿತು. ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡುವುದು, ಶ್ರೀನಗರ ವ
ಆರ್ಥಿಕವಾಗಿ ಸದೃಢರಾದರೂ ಮಹಿಳೆಯರ ದುಬಾರಿ ವಸ್ತುಗಳ ಖರೀದಿಯನ್ನು ಸಮಾಜವು ಪುರುಷನ ಯಶಸ್ಸಿಗೆ ಹೋಲಿಸುತ್ತದೆ. ಇತ್ತೀಚೆಗೆ ಐಫೋನ್ ಖರೀದಿಸಿದ ಬೆಂಗಳೂರಿನ ಅನು ಅನುಭವಿಸಿದ ಕಹಿ ಪ್ರಸಂಗ ಇದಕ್ಕೆ ಸಾಕ್ಷಿ. ತಮ್ಮ ಸ್ವಂತ ದುಡಿಮ
ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನ
Kantara Daiva: ಕೆಲ ತಿಂಗಳ ಹಿಂದೆ ಬಾಲಿವುಡ್ ಸ್ಟಾರ್ ನಟ ರಣ್ವೀರ್ ಸಿಂಗ್ ಸಹ ಗೋವಾ ಸಿನಿಮೋತ್ಸವದಲ್ಲಿ ವೇದಿಕೆ ಮೇಲೆ ಅಸಭ್ಯವಾಗಿ ದೈವದ ಅನುಕರಣೆ ಮಾಡಿದ್ದರು. ಬಳಿಕ ಕ್ಷಮೆ ಕೇಳಿದರಾದರೂ ರಣ್ವೀರ್ ವಿರುದ್ಧ ದೂರುಗಳು ದಾಖಲಾಗಿದ
ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೇಷ ರಾಶಿಯವರಿಗೆ ಪಂಚಮ ಸ್ಥಾನದಲ್ಲಿ ಸಂಭವಿಸುತ್ತದೆ. ಇದು ಆರ್ಥಿಕ, ಕೌಟುಂಬಿಕ ಮತ್ತು ವೃತ್ತಿ ವಿಷಯಗಳಲ್ಲಿ ಮಿಶ್ರ ಫಲಗಳನ್ನು ತರುತ್ತದೆ. ಆತುರದ ನಿರ್ಧಾರ
Ranji Trophy Final Day 1: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ನ ಮೊದಲ ದಿನ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ವಿರುದ್ಧ ಪ್ರಾಬಲ್ಯ ಮೆರೆದಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ J&K, ದಿನದಾಟದಂತ್ಯಕ್ಕೆ ಕೇವಲ 2 ವಿಕೆ
The Kerala Story 2: ‘ದಿ ಕೇರಳ ಸ್ಟೋರಿ 2’ ಸಿನಿಮಾ ಫೆಬ್ರವರಿ 27ರ ಶುಕ್ರವಾರ ಬಿಡುಗಡೆ ಆಗಲಿದೆ. ಆದರೆ 'ದಿ ಕೇರಳ ಸ್ಟೋರಿ 2' ಸಿನಿಮಾಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿನಿಮಾವು ಕೇರಳ ರಾಜ್ಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸುತ್
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರಿನಲ್ಲಿ ವೃದ್ಧ ದಂಪತಿಯ ಮನೆಯಲ್ಲಿ 8.4 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ದರೋಡೆ ಗ್ಯಾಂಗ್ ಅನ್ನು ಪೊಲೀಸರು ನಾಲ್ಕು ತಿಂಗಳ ಬಳಿಕ ಬಂಧಿಸಿದ್ದಾರೆ. ತಮಿಳುನಾಡು ಮೂ
Ranji Trophy Final: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡದ ಶುಭಂ ಪುಂಡೀರ್ ಕರ್ನಾಟಕ ವಿರುದ್ಧ ಅಜೇಯ ಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ. ರಣಜಿ ಫೈನಲ್ನಲ್ಲಿ ಶತಕ ಗಳಿಸಿದ J&K ಮ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷ
ಲಕ್ನೋ ವಿಶ್ವವಿದ್ಯಾಲಯದ ಆವರಣದೊಳಗೆ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಅವಕಾಶ ಕೊಟ್ಟಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎಬಿವಿಪಿ, ಬಜರಂಗದಳದವರು ಅದೇ ವಿಶ್ವವಿದ್ಯಾನಿಲಯದ ಆವರಣದೊಳ
Vijay Deverakonda-Rashmika Mandanna wedding: ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದ ರಶ್ಮಿಕಾ-ವಿಜಯ್ ಜೋಡಿ ಇದೀಗ ತಮ್ಮ ಪ್ರೀತಿಗೆ ಮದುವೆಯ ಮೊಹರು ಒತ್ತುತ್ತಿದೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್ ಫೆಬ್ರವರಿ 2
ಉದ್ಯೋಗಾಕಾಂಕ್ಷಿಗಳ ತಾಳ್ಮೆ ಕಟ್ಟೆಯೊಡೆದಿದ್ದು, ಧಾರವಾಡದಲ್ಲಿ ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾ
ಕರ್ನಾಟಕ ಸೈಬರ್ ಕಮಾಂಡ್ ಬೆಂಗಳೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೈಟೆಕ್ ಸ್ಟಾಕ್ ಮಾರ್ಕೆಟ್ ವಂಚನೆ ಜಾಲವನ್ನು ಭೇದಿಸಿದೆ. ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದ ಈ ಕಾಲ್
ಖಾಲಿ ಹುದ್ದೆಗಳ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಹುದ್ದೆಗಳು ಖಾಲಿಯಾಗಿವೆ ಎಂದು ಆರೋಪಿಸಿರುವ ಅವರು, ನೇಮಕಾತ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 116 ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಉಪಾಧ್ಯಕ್ಷ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳು ಲಭ್ಯ. ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ. ಸಂಬಂಧಿತ ವಿ
ದೇವನಹಳ್ಳಿಯಲ್ಲಿ ಬೆಸ್ಕಾಂ ನಿರ್ಲಕ್ಷ್ಯದಿಂದ ಭೂಗತ ಕೇಬಲ್ ಗುಂಡಿಗಳು ತೆರೆದೇ ಇವೆ. ಇದರಿಂದ ಪಾದಚಾರಿಗಳು, ವಾಹನ ಸವಾರರು ನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ಯಾವುದೇ ಮುನ್ನೆಚ್ಚರಿಕೆ ಇಲ್ಲದ ಕಾರಣ ರಾತ್ರಿ ವೇಳೆ ಅನೇಕರು
ತಾಳ್ಮೆ ಕಟ್ಟೆಯೊಡೆದಿದೆ. ಆಕ್ರೋಶ ಭುಗಿಲೆದ್ದಿದೆ.. ಉದ್ಯೋಗಾಕಾಂಕ್ಷಿಗಳ (Job aspirants) ಕಿಚ್ಚು ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ಹೀಗಾಗಿ ಧಾರವಾಡದಲ್ಲಿ (Dharwad) ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ಹೌದು...ವಿದ್ಯಾಕಾಶಿ ಧಾರವಾಡದ
ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾವಣೆ ಮಾಡಲು ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಈ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆಯೂ ಸಿಕ್ಕಿದೆ. ಹೀಗಾಗಿ, ನೆರೆಯ ರ
Bank holidays in Karnataka and across nations in 2026 March: ಆರ್ಬಿಐ ಕ್ಯಾಲಂಡರ್ ಪ್ರಕಾರ, 2026ರ ಮಾರ್ಚ್ ತಿಂಗಳಲ್ಲಿ ದೇಶದ ವಿವಿಧೆಡೆ ಬ್ಯಾಂಕುಗಳಿಗೆ ಒಟ್ಟು 18 ದಿನಗಳವರೆಗೂ ರಜೆ ಇದೆ. ಮಾರ್ಚ್ ತಿಂಗಳಲ್ಲಿ ಹೋಳಿ, ಶ್ರೀರಾಮನವಮಿ, ಯುಗಾದಿ, ರಂಜಾನ್ ಇತ್ಯಾದಿ ಹಬ್
ಅನೇಕರಿಗೆ ಫ್ರಿಡ್ಜ್ ಮೇಲೆ ಏನಾದ್ರೂ ವಸ್ತುಗಳನ್ನು ಇಡುವ ಅಭ್ಯಾಸ ಇದ್ದೇ ಇರುತ್ತದೆ. ಹೌದು ಸುಮ್ಮನೆ ಆ ಜಾಗವನ್ನು ಖಾಲಿ ಬಿಡೋದೇಕೆ ಅನ್ನೋ ಕಾರಣಕ್ಕಾಗಿ ಡೆಕೊರೇಟಿವ್ ವಸ್ತು, ಬಾಕ್ಸ್ಗಳು ಇತ್ಯಾದಿ ವಸ್ತುಗಳನ್ನೆಲ್ಲಾ ಅ
ICC Women's T20 World Cup 2026 Schedule: ಐಸಿಸಿ 2026ರ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿದೆ. ಒಟ್ಟು 12 ತಂಡಗಳು ಭಾಗವಹಿಸಲಿವೆ. ಭಾರತ ತನ್ನ ಮೊದಲ ಪಂದ್ಯವ
ಗದಗ ಹೊಸ ಬಸ್ ನಿಲ್ದಾಣದಲ್ಲಿ ಕೆಕೆಆರ್ಟಿಸಿ ಬಸ್ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಕ್ರಕ್ಕೆ ಸಿಲುಕಿ ಶಾಂತವ್ವ ಕೊರ್ತಿ ಎಂಬುವರ ಕಾಲು ತುಂಡಾಗಿದ್ದು, ಅವರನ
ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಸಹ ಪ್ರತಿಕ್ರಿಯಿಸಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕೇಸ್ ಬಗ್ಗೆ ಶಿವಮೊಗ
ರೇಣುಕಾಸ್ವಾಮಿ ಕೇಸ್ನ ಆರೋಪಿಗಳನ್ನು ಸುಳ್ಳು ಮಹಜರು ಮೂಲಕ ಸಿಕ್ಕಿಹಾಕಿಸಲು ಪೊಲೀಸರು ಪ್ರಯತ್ನಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ವಕೀಲರ ಆಪಾದನೆಗಳಿಗೆ ಪೊ
Varanasi movie: ರಾಜಮೌಳಿ ರಾಮಾಯಣದ ಕತೆಯನ್ನು ಫ್ಯಾಂಟಸಿ, ಆಕ್ಷನ್ ಥ್ರಿಲ್ಲರ್ ಕತೆಯೊಟ್ಟಿಗೆ ಬೆಸೆದು ಅದ್ಧೂರಿಯಾಗಿ ‘ವಾರಣಾಸಿ’ ಸಿನಿಮಾವನ್ನು ಚಿತ್ರೀಕರಣ ಮಾಡುತ್ತಿದ್ದು, ಸಿನಿಮಾವನ್ನು ಭಾರತ ಮಾತ್ರವೇ ಅಲ್ಲದೆ ವಿವಿಧ ದೇಶಗಳಲ್
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ, ನಿರಂತರ ಕೌಶಲ್ಯ ವೃದ್ಧಿ ಅನಿವಾರ್ಯ. ಆನ್ಲೈನ್ ಕೋರ್ಸ್ಗಳು ವೃತ್ತಿಪರರಿಗೆ ತಮ್ಮ ಉದ್ಯೋಗದ ಜೊತೆಗೆ ಹೊಸ ಕೌಶಲ್ಯಗಳನ್ನು ಕಲಿಯಲು ನಮ್ಯತೆ ನೀಡುತ್ತವೆ. ಇವು ನಿಮ್ಮ ಕಾರ್ಯಕ್ಷಮತೆ ಹೆಚ
ಕೇರಳದಲ್ಲಿ ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಫೋನ್ನಲ್ಲಿ ತ್ರಿವಳಿ ತಲಾಖ್ ಉಚ್ಚರಿಸಿ ಪತ್ನಿಗೆ ಹಿಂಸೆ ನೀಡಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿ
ಛತ್ತೀಸ್ಗಢದ ಬಾಲೋದ್ ಜಿಲ್ಲೆಯ ಮೆಡಕಿ ಗ್ರಾಮದಲ್ಲಿ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸಿದರೆ 5,000 ರೂ. ದಂಡ ವಿಧಿಸುವ ವಿನೂತನ ನಿಯಮ ಜಾರಿಗೆ ತರಲಾಗಿದೆ. ಗ್ರಾಮಸಭೆಯಲ್ಲಿ ಕೈಗೊಂಡ ಈ ನಿರ್ಧಾರ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಬಹುಬೇಗನೆ ನೆಟ್ಟಿಗರ ಗಮನ ಸೆಳೆಯುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಶಂಖನಾದ ಕೇಳುತ್ತಿದ್ದಂತೆ ಗೋಶಾಲೆಗೆ ಹಸುಗಳು ಓಡೋಡಿ ಬಂದಿವೆ. ಈ ವಿಡಿಯೋ ವೈರಲ್ ಆಗಿದ್ದು
ಪ್ರಭಾಸ್ ನಟನೆಯ 'ಕಲ್ಕಿ 2898 ಎಡಿ' ಸಿನಿಮಾದ ಸೀಕ್ವೆಲ್ ಅಧಿಕೃತವಾಗಿ ಆರಂಭವಾಗಿದೆ. ದೀಪಿಕಾ ಪಡುಕೋಣೆ ನಿರ್ಗಮನದಂತಹ ಅಡೆತಡೆಗಳ ನಂತರ, ಅಮಿತಾಭ್ ಬಚ್ಚನ್ ಅವರು ಕಮಲ್ ಹಾಸನ್ ಜೊತೆಗಿನ ಫೋಟೋ ಹಂಚಿಕೊಳ್ಳುವ ಮೂಲಕ ಚಿತ್ರೀಕರಣ ಶುರು
Bharat Taxi business model explained: ಸಹಕಾರಿ ತತ್ವದಲ್ಲಿ ಭಾರತದ ಮೊದಲ ಟ್ಯಾಕ್ಸಿ ಕಂಪನಿ ಎನಿಸಿದ ಭಾರತ್ ಟ್ಯಾಕ್ಸಿಯ ಸೇವೆ ಆರಂಭವಾಗಿದೆ. ಚಾಲಕರು 500 ರೂ ಷೇರು ಖರೀದಿಸಿ ಈ ಪ್ಲಾಟ್ಫಾರ್ಮ್ಗೆ ಜೋಡಿತವಾಗಬಹುದು. ಪ್ರತೀ ರೈಡ್ನಲ್ಲಿ ಗ್ರಾಹಕರಿಂದ
ರಾಜ್ಯದ ಕುಡಿಯುವ ನೀರು ವ್ಯಾಪಕವಾಗಿ ಕಲುಷಿತಗೊಂಡಿದ್ದು, ಜಲಜೀವನ್ ಮಿಷನ್ ವರದಿ ಆತಂಕಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಪರೀಕ್ಷಿಸಿದ ಮಾದರಿಗಳಲ್ಲಿ ರಾಸಾಯನಿಕ ಅಂಶ ಹಾಗೂ ಬ್ಯಾಕ್ಟೀರಿಯಾದಿಂದ ನೀರು ಕಲುಷಿತವಾಗಿರುವು
ಛತ್ತೀಸ್ಗಢದ ಬಾಲೋದ್ ಜಿಲ್ಲೆಯ ಮೆಡ್ಡಿ ಎಂಬ ಗ್ರಾಮದಲ್ಲಿ ವಿಶಿಷ್ಟವಾದ ಕಾನೂನನ್ನು ಇತ್ತೀಚೆಗೆ ಅನುಷ್ಠಾನ ಮಾಡಲಾಗಿದೆ. ಅದರಂತೆ ಒಂದು ವೇಳೆ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸುವುದು ಕಂಡುಬಂದಲ್ಲಿ ಅಂತಹವರಿಗೆ 5,000 ರೂ.
Australia Women vs India Women: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಹಾಫ್ ಸೆಂಚುರಿಯೊಂದಿಗೆ ಸ್ಮೃತಿ ಭರ್ಜರಿ ದಾಖಲೆಗ
'ಜೀ' ಸಂಸ್ಥೆಯು ವಿಶ್ವಾಸಾರ್ಹತೆ ಮತ್ತು ಹೊಸತನದ ಮೂಲಕ ಸಾಂಸ್ಕೃತಿಕವಾಗಿ ಪ್ರಭಾವಶಾಲಿ ಕಥೆ ಹೇಳುವಿಕೆಯನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಿದೆ. ಜೊತೆಗೆ ಜೀ ಶಾರ್ಟ್ ಫಿಲ್ಮ್ ಸ್ಪರ್ಧೆಯ ಮೂಲಕ ಭಾರತೀಯ ಮನರಂಜನೆಯ ಭವಿಷ
ರಾಂಚಿ ಏರ್ ಆಂಬ್ಯುಲೆನ್ಸ್ ಅಪಘಾತವು ಒಂದು ಜೀವ ಉಳಿಸಲು ಮಾಡಿದ ಲಕ್ಷಾಂತರ ರೂಪಾಯಿಗಳ ಪ್ರಯತ್ನದ ದುರಂತ ಅಂತ್ಯವನ್ನು ಹೇಳುತ್ತದೆ. 7 ಲಕ್ಷ ರೂ. ನೀಡಿ, ಗಂಭೀರವಾಗಿ ಗಾಯಗೊಂಡ ರೋಗಿ ಸಂಜಯ್ ಶಾರನ್ನು ದೆಹಲಿಗೆ ಕರೆದೊಯ್ಯುವಾಗ ವಿಮ
Sunil Joshi Pavilion in Hubballi: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿ ಮೂರು ಸ್ಟ್ಯಾಂಡ್ಗಳಿಗೆ ಮಾಜಿ ಕ್ರಿಕೆಟರುಗಳಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹಾಗೂ ಭಾರತ ಮಹಿಳಾ ತಂಡದ ಮಾ
ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಹಳಿ ಮೇಲೆ ಹಾರಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. 45 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ಹಂಡು
ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣದಲ್ಲಿ ಮೃತನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ನೀಡಲಾಗುವುದು ಎಂದು ಜಿಲ್ಲಾಧ
ಉತ್ತರ ಕನ್ನಡ ನದಿ ತಿರುವು ಯೋಜನೆ ಪಶ್ಚಿಮಘಟ್ಟಕ್ಕೆ ಅಪಾಯಕಾರಿ ಎಂಬುದು ತಜ್ಞರ ಅಭಿಪ್ರಾಯ. ಈಗ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ 'ಗಂಗಾರತಿ' ಮೂಲಕ ವಿಶಿಷ್ಟ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ನದ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಗವಿಮಠ
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ. ವಿದ್ಯಾರ್ಥಿಗಳು ಈಗ ನ್ಯಾಯಾಂಗದ ಕಾರ್ಯನಿರ್ವಹಣೆಯ ಬಗ್ಗೆ ಮಾತ್ರವಲ್ಲದೆ ನ್ಯ
ಪುಟಾಣಿಗಳೇ ಹಾಗೆನೇ ಬಿಡಿ, ಪುಸ್ತಕ ಕಂಡರೆ ಓಡಿ ಹೋಗ್ತಾರೆ. ಹೀಗಾಗಿ ಮಕ್ಕಳ ಜೊತೆಗೆ ಕುಳಿತು ಹೋಮ್ ವರ್ಕ್ ಮಾಡಿಸುವುದೆಂದರೆ ಹೆತ್ತವರಿಗೆ ತಲೆ ನೋವು. ಆದರೆ ಪುಟ್ಟ ಹುಡುಗಿಯೂ ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು
ಡಾ.ಗುರುರಾಜ ಕರ್ಜಗಿ ಅವರು ಪರೀಕ್ಷೆಗಳಲ್ಲಿ ಸಮಯ ನಿರ್ವಹಣೆ ಮತ್ತು ಗೊಂದಲ ನಿವಾರಣೆಗೆ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಒಂದು ವಿಷಯದ ಮೇಲೆ ಆಳವಾದ ಗಮನ ಹರಿಸುವುದು, ಪ್ರಶ್ನೆಗಳಿಗೆ ಅಂಕಗಳಿಗನುಗುಣವಾಗಿ ಸಂಕ್ಷಿಪ್ತವಾಗಿ
Inactive EPF account and refund: ಮೂರು ವರ್ಷಗಳಿಂದ ಪ್ರೀಮಿಯಮ್ ಕೊಡುಗೆ ಇಲ್ಲದ ಇಪಿಎಫ್ ಅಕೌಂಟ್ಗಳು ಇನಾಪರೇಟಿವ್ ಎಂದು ವರ್ಗೀಕರಣಗೊಳ್ಳುತ್ತವೆ. ಇಂಥ ಅಕೌಂಟ್ಗಳಲ್ಲಿರುವ ಹಣ ಒಂದು ಸಾವಿರ ರೂಗಿಂತ ಕಡಿಮೆ ಇದ್ದಲ್ಲಿ ಅವನ್ನು ನೇರವಾಗಿ ರೀಫಂ
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ತಡರಾತ್ರಿ ಸಮಯದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆ ಗ್ರಾಮದಲ್ಲಿ
Toxic movie: ‘ಟಾಕ್ಸಿಕ್’ ಸಿನಿಮಾದ ಪ್ರಚಾರಕ್ಕಾಗಿ ಯಶ್ ಇನ್ನೂ ಹೊರಬಂದಿಲ್ಲ ಆದರೂ ಸಹ ಈಗಾಗಲೇ ‘ಟಾಕ್ಸಿಕ್’ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಪ್ರಚಾರವನ್ನು ಇನ್ನೂ ಆರಂಭಿಸದಿದ್ದರೂ ಸಹ ಸಿನಿಮಾದ ಯಶಸ್ಸಿಗೆ ದೊ
ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ದಕ್ಷಿಣ ರಾಜ್ಯವಾದ ಕೇರಳದ ಹೆಸರನ್ನು ಬದಲಾಯಿಸುವ ಸಾಧ್ಯತೆ ಹೆಚ್ಚಿದೆ. ಈ ಕುರಿತ ಪ್ರಸ್ತಾವನೆಯು ಕೇಂದ್ರ ಸಚಿವ ಸಂಪುಟದ ಮುಂದೆ ಬಾಕಿ ಇದೆ. ರಾಜ್ಯ
AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ನ ಅರೆಬೆತ್ತಲೆ ಪ್ರತಿಭಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಸಹಜ, ದೇಶದ ಹಿತಕ್ಕಾಗಿ ಇದು ಅಗತ್ಯ ಎಂದಿದ್ದಾರ
ದಾವಣಗೆರೆಯ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತನನ್ನು ಗ್ರಾಮದ ಚಮನ್ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ ಎಂದು ಗುರುತಿಸಲಾಗಿದೆ. ರಾಜ್ಯದ ಯುವ ಜನರಲ್ಲಿ ಹಾರ್ಟ
ಇತ್ತೀಚೆಗೆ ರಿಲೀಸ್ ಆದ ‘ಗತ ವೈಭವ’ ಸಿನಿಮಾ ಗಮನ ಸೆಳೆಯಿತು. ಸುನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಕಥಾ ನಾಯಕ ದುಶ್ಯಂತ್ ಅವರು ಗಮನ ಸೆಳೆದಿದ್ದರು. ಈಗ ಅವರು ವಿವಾಹ ಆಗಲು ರೆಡಿ ಆಗಿದ್ದಾರೆ. ಅವರು ರಚನಾ ಅ
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ನೇಮ
Reasons for stock market crash today: ಇಂದು ಮಂಗಳವಾರ (ಫೆ. 24) ಭಾರತದ ಷೇರು ಮಾರುಕಟ್ಟೆ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಶೇ. 1ರಷ್ಟು ಕುಸಿತ ಕಂಡಿವೆ. ಬೆಳಗಿನ ವಹಿವಾಟಿನ ಅರ್ಧಗಂಟೆಯಲ್ಲಿ ಹೂಡಿಕೆದಾರರಿಗೆ 4 ಟ್ರಿಲಿಯನ್ ರೂಗಳಷ್ಟು ನಷ್ಟ
ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಎರಡು ದಿನಗಳ ನಂತರ ಫೆಬ್ರವರಿ 26 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರ ಭೇಟಿಗೂ ಮುನ್ನ, ಕೆನಡಾ ಸರ್ಕಾರ ತಹಾವ್ವೂರ್ ರಾಣಾ ವಿರುದ್ಧ ಮಹತ್ವದ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದೆ. 2008
ಬಡತನದ ಸವಾಲುಗಳನ್ನೆಲ್ಲ ಮೆಟ್ಟಿನಿಂತು, ಆನೇಕಲ್ನ ಆಟೋ ಚಾಲಕ ಲಕ್ಷ್ಮಣ್ ಎಂಬವರ ಮಗಳು ನಾಗಿಣಿ ಎಲ್ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ. ತಂದೆ-ತಾಯಿಯ ಕಷ್ಟಕ್ಕೆ ಬೆಲೆ ಕೊಟ್ಟು, ಹೂವಿನ ವ್ಯಾಪಾರದಲ್ಲಿ ತೊಡಗಿಸಿಕ
ಉದ್ಯೋಗಾಕಾಂಕ್ಷಿಗಳ ಕಿಚ್ಚು ಧಾರವಾಡದಲ್ಲಿ ಮತ್ತೆ ಸ್ಫೋಟಗೊಂಡಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆದಿದೆ. ಪ್ರೊಟೆಸ್ಟ್ಗೆ ಪೊಲೀಸರು ಅನುಮತಿ ನಿರಾಕರಿಸಿದರೂ ಕ್ಯಾರೇ ಮಾಡದ ಯುವಕರು, ಬೀ
ನೀವು ಸಾಲವಾಗಿ ನೀಡಿದ ಹಣ ಮರಳಿ ಸಿಗದೆ ಚಿಂತೆಯಲ್ಲಿದ್ದೀರಾ? ಮಾನಸಿಕ ಒತ್ತಡ ಕಡಿಮೆ ಮಾಡಲು ಜ್ಯೋತಿಷ್ಯ ಪರಿಹಾರಗಳನ್ನು ಅನುಸರಿಸಬಹುದು. ಬುಧವಾರ ಗಣೇಶ ಪೂಜೆ, ಶನಿವಾರ ಶನಿ ಪರಿಹಾರಗಳು, ಅರಿಶಿನ-ಕುಂಕುಮ ಉಪಾಯ ಹಾಗೂ ಲಕ್ಷ್ಮೀ ಆ
ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ
T20 World Cup 2026: ಟಿ20 ವಿಶ್ವಕಪ್ನ ಮೊದಲ 4 ಮ್ಯಾಚ್ಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡವು ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಗೆದ
ದೆಹಲಿಯಿಂದ ಲೇಹ್ಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನ SG121 ಎಂಜಿನ್ ದೋಷದಿಂದ ದೆಹಲಿಗೆ ವಾಪಸ್ಸಾಗಿದೆ. ಸುಮಾರು 150 ಪ್ರಯಾಣಿಕರು ವಿಮಾನದಲ್ಲಿದ್ದರು, ಎಲ್ಲರೂ ಸುರಕ್ಷಿತರಾಗಿದ್ದಾರೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್
Yash Raj Films: ಭಾರಿ ಬಜೆಟ್ನ ಆಕ್ಷನ್ ಸಿನಿಮಾಗಳು, ಸ್ಪೈ ಸಿನಿಮಾಗಳ ಮೇಲೆ ಬಂಡವಾಳ ಹೂಡುತ್ತಾ ಬಂದಿರುವ ಯಶ್ ರಾಜ್ ಫಿಲಮ್ಸ್, ಇದೀಗ ಮಹಿಳಾ ಪ್ರಧಾನ ಸ್ಪೈ ಥ್ರಿಲ್ಲರ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದು, ಸಿನಿಮಾಕ್ಕೆ ಆಲಿಯಾ ಭ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ವಿವಾಹ ಸಮೀಪಿಸುತ್ತಿದ್ದು, ಈ ಕುರಿತು ವರದಿಯಾಗಿದೆ. ವಿಜಯ್ ಪೋಷಕರು ರಶ್ಮಿಕಾಗೆ ಷರತ್ತು ಹಾಕಿದ್ದಾರೆಂಬ ಸುದ್ದಿ ಹರಡಿದೆ. ಆದರೆ, ಅವರ ನಿಜವಾದ ನಿರೀಕ್ಷೆಯೆಂದರೆ ಸೊಸೆ ವಿಜಯ್
ಬೆಂಗಳೂರು ಮೆಟ್ರೋದಲ್ಲಿ ಹೆಚ್ಚುತ್ತಿರುವ ಜನಸಂದಣಿ, ವಿಶೇಷವಾಗಿ ಪರ್ಪಲ್ ಮತ್ತು ಗ್ರೀನ್ ಮಾರ್ಗಗಳಲ್ಲಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ವಾರದಲ್ಲಿ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋ ಬಳಸುತ್ತಿದ್ದಾರೆ. ಈ
ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಭಾಗವಹ
Bullion Market 2026 February 24th: ಇಂದು ಮಂಗಳವಾರ ಚಿನ್ನದ ಬೆಲೆ 40 ಏರಿದರೆ, ಬೆಳ್ಳಿ ಬೆಲೆ 15 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,790 ರೂನಿಂದ 14,830 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 16,178 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲ

25 C