SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್

India T20 World Cup 2026: ಮೂರನೇ ಕ್ರಮಾಂಕದಲ್ಲಿ 4 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಇಶಾನ್ ಕಿಶನ್ ಕ್ರಮವಾಗಿ 8, 76, 28 ಮತ್ತು 103 ರನ್​ಗಳ ಇನಿಂಗ್ಸ್ ಆಡಿದ್ದರು. ಇದೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ಮೂರನೇ ಕ

5 Feb 2026 10:11 am
ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸ್ವತಂತ್ರವಾಗಿದೆ, ವೆನೆಜುವೆಲಾದ ತೈಲ ಖರೀದಿ ಕುರಿತು ರಷ್ಯಾ ಮಾತು

ಭಾರತವು ಯಾವುದೇ ದೇಶದಿಂದ ತೈಲವನ್ನು ಖರೀದಿಸಲು ಸ್ವತಂತ್ರವಾಗಿದೆ ಮತ್ತು ತನ್ನ ಕಚ್ಚಾ ಪೂರೈಕೆದಾರರನ್ನು ವೈವಿಧ್ಯಗೊಳಿಸುವ ನಿರ್ಧಾರದಲ್ಲಿ ಹೊಸದೇನೂ ಇಲ್ಲ ಎಂದು ಕ್ರೆಮ್ಲಿನ್ ಬುಧವಾರ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊ

5 Feb 2026 10:10 am
ಪ್ರೀತಿಯ ವ್ಯಕ್ತಿಗೆ ಬರ್ತ್​​ಡೇ ವಿಶ್ ತಿಳಿಸಿದ ನಟಿ ರಮ್ಯಾ

ನಟಿ ರಮ್ಯಾ ಅವರು ನಟನೆಯಿಂದ ದೂರ ಇದ್ದಾರೆ. ಆದಾಗ್ಯೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಹೊಸ ಹೊಸ ಪೋಸ್ಟ್​​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರೋ ಫೋಟೋಗಳು ಗಮನ ಸ

5 Feb 2026 10:05 am
Sankashtahara Chaturthi: ಇಂದು ಸಂಕಷ್ಟಹರ ಚತುರ್ಥಿ; ಗಣಪನನ್ನು ಪೂಜಿಸುವುದರಿಂದಾಗುವ ಶುಭ ಫಲದ ಬಗ್ಗೆ ತಿಳಿಯಿರಿ

ಹಿಂದೂ ಧರ್ಮದಲ್ಲಿ ಸಂಕಷ್ಟಹರ ಚತುರ್ಥಿ ಅತ್ಯಂತ ಪವಿತ್ರ ದಿನವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ನಾಲ್ಕನೇ ದಿನದಂದು ಆಚರಿಸಲಾಗುವ ಈ ದಿನ ಗಣೇಶನನ್ನು ಭಕ್ತಿಯಿಂದ ಪೂಜಿಸಿ ಉಪವಾಸ ಮಾಡಿದರೆ, ಜೀವನದ ಕಷ್ಟಗಳು ಮತ್ತು ಅಡೆತಡೆಗ

5 Feb 2026 9:59 am
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಮಾಣ ಕಡಿಮೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್​​​

ವಿಧಾನಸಭೆಯಲ್ಲಿ ವಿಪಕ್ಷಗಳ ಕಾನೂನು ಸುವ್ಯವಸ್ಥೆ ಆರೋಪಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಂಕಿಅಂಶಗಳ ಸಮೇತ ತಿರುಗೇಟು ನೀಡಿದ್ದಾರೆ. ತಮ್ಮ ಅವಧಿಯಲ್ಲಿ ಕೊಲೆ ಪ್ರಕರಣಗಳು ಇಳಿಕೆಯಾಗಿವೆ ಎಂದ ಅವರು, ಹಿಂದಿನ ಬಿಜೆಪಿ ಸರ್ಕಾ

5 Feb 2026 9:55 am
ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ

ಮಂಡ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ-ಜೆಡಿಎಸ್ ಟಿಕೆಟ್ ಗುದ್ದಾಟ ಶುರುವಾಗಿದೆ. 2028ರ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಹಂಚಿಕೆ ಕುರಿತು ಈಗಲೇ ಪೈಪೋಟಿ ಶುರುವಾಗಿದ್ದು, ಬಿಜೆಪಿ ನಾಯಕರು ಜೆಡಿಎಸ್ ನಾಯಕ ನ

5 Feb 2026 9:54 am
Video: ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ

ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪ

5 Feb 2026 9:39 am
ಲವರ್​ಗಾಗಿ ಪತಿಗೆ ಚಟ್ಟಕಟ್ಟಿದ್ದ ಪತ್ನಿ ಪೊಲೀಸ್ ಬಲೆಗೆ: ಅಪಘಾತವೆಂದು ಬಿಂಬಿಸಿ ಗಂಡನ ಶವದೆದುರು ಹೈಡ್ರಾಮಾ ಮಾಡಿದ್ದ ಮಹಿಳೆ

ಸಿನಿಮೀಯ ಅಪರಾಧ ಕೃತ್ಯವೊಂದರಲ್ಲಿ, ಪ್ರಿಯಕರನ ಜತೆಗೂಡಿ ಪತಿಯನ್ನೇ ಕೊಲೆ ಮಾಡಿದ ಮಹಿಳೆಯೊಬ್ಬಳು ಅಪಘಾತ ಎಂದು ಬಿಂಬಿಸಿ ಹೈಡ್ರಾಮಾ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ

5 Feb 2026 9:22 am
ನಮ್ಮ ನಿಲುವು ಸ್ಪಷ್ಟ, ಭಾರತದ ವಿರುದ್ಧ ಆಡುವುದಿಲ್ಲ: ಪಾಕ್ ಪ್ರಧಾನಿ

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ

5 Feb 2026 9:17 am
‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ

ಬಾಲಿವುಡ್ ಯೂಟ್ಯೂಬರ್ ಆಶಿಶ್ ಚಂಚಲಾನಿ, ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಗ್ಗೆ ಅಪಾರ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. 'ಐ ಲವ್ ಯಶ್' ಎಂದಿರುವ ಅವರು, ಈ ಚಿತ್ರ ಸೂಪರ್ ಹಿಟ್ ಆಗಲಿದೆ ಎಂದಿದ್ದಾರೆ. ಮಾರ್ಚ್ 19ರಂದು

5 Feb 2026 9:08 am
ಬದಲಾದ ಲೆಕ್ಕಾಚಾರ…ಪಾಕಿಸ್ತಾನ್ ಸೂಪರ್​ ಲೀಗ್​ಗೆ ಕೈಕೊಟ್ಟ ಮ್ಯಾಕ್ಸ್​ವೆಲ್

Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ 13 ಸೀಸನ್​ ಆಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯ

5 Feb 2026 8:54 am
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ವಿಶೇಷ ದೇವಸ್ಥಾನದ ಬಗ್ಗೆ ಹೇಳಿದ ಶೈನ್ ಶೆಟ್ಟಿ

ಮಕ್ಕಳಾಗಿಲ್ಲ ಎಂದು ಕೊರಗುವವರಿಗೋಸ್ಕರ ಶೈನ್ ಶೆಟ್ಟಿ ಹೊಸ ದೇವಸ್ಥಾನದ ಹೆಸರು ಹೇಳಿದ್ದಾರೆ. ಆ ದೇವಸ್ಥಾನಕ್ಕೆ ಬಂದರೆ ಏನಾಗುತ್ತದೆ ಮತ್ತು ಆ ಬಳಿಕ ಏನು ಮಾಡಬೇಕು ಎಂಬುದರ ಕಥೆಯನ್ನು ಶೈನ್ ಶೆಟ್ಟಿ ಅವರು ವಿವರಿಸಿದ್ದಾರೆ. ದೇ

5 Feb 2026 8:40 am
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ

ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್​ ಒಳಗೆ ಹೈಡ್ರೋಜನ್ ತುಂಬಿದ ಬಲೂನ್​ಗಳು ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸ

5 Feb 2026 8:38 am
ಅಂಡರ್-19 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

India U19 vs Afghanistan U19: ಅಂಡರ್-19 ವಿಶ್ವಕಪ್​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 310 ರನ್ ಕಲೆಹಾಕಿದರೆ, ಈ ಗುರಿಯನ್ನು ಭಾರತ

5 Feb 2026 8:24 am
‘ನನ್ನ ಗಂಡನಿಗೆ ಅಕ್ರಮ ಸಂಬಂಧ ಇದೆ’: ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು ಪತಿ ಎಸ್ಕೇಪ್

ಹಾಸನದ ಕೆ.ಆರ್.ಪುರಂನಲ್ಲಿ ಹತ್ತು ವರ್ಷಗಳ ಸಂಸಾರದ ನಂತರ ಪತಿ ಮೊಹಮ್ಮದ್ ಉಮೇರ್ ವಿರುದ್ಧ ಪತ್ನಿ ನಿಧಾ ಗಂಭೀರ ಆರೋಪ ಮಾಡಿದ್ದಾರೆ. ಪತಿ ಅಕ್ರಮ ಸಂಬಂಧ ಹೊಂದಿದ್ದು, ತಲಾಖ್ ನೀಡಲು ಒತ್ತಾಯಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ತನ್

5 Feb 2026 8:10 am
ಅಬಕಾರಿ ಇಲಾಖೆಯ ಮತ್ತೊಂದು ಭ್ರಷ್ಟಾಚಾರ ಬಯಲು: ಲೋಕಾಯುಕ್ತಕ್ಕೆ ಸಲ್ಲಿಕೆಯಾಯ್ತು ದೂರು

ರಾಜ್ಯದಲ್ಲಿ ಅಬಕಾರಿ ಇಲಾಖೆಯ ಒಂದೊಂದೇ ಕರ್ಮಕಾಂಡಗಳು ಬಯಲಾಗುತ್ತಿದ್ದು, ಇಲಾಖೆಯ ಡೆಪ್ಯೂಟಿ ಕಮಿಷನರ್ ಹಣಕ್ಕಾಗಿ ಕಾನೂನನ್ನು ಗಾಳಿಗೆ ತೂರಿ ಅನಧಿಕೃತವಾಗಿ ಮನಸೋ ಇಚ್ಛೆ ಸಿಎಲ್-7 ಲೈಸೆನ್ಸ್ ನೀಡಿರುವುದು ಬಯಲಾಗಿದೆ. ಅಕ್ರಮ

5 Feb 2026 8:06 am
Video: ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ

ಮೆಟ್ರೋ ನಿಲ್ದಾಣದಲ್ಲಿ ಹಣ ಕೊಡಲಿಲ್ಲ ಎಂದು ಮಂಗಳಮುಖಿಯೊಬ್ಬರು ಯುವತಿ ಮುಖಕ್ಕೆ ಗುಟ್ಕಾದಿಂದ ಉಗಿದಿರುವ ವಿಡಿಯೋ ವೈರಲ್ ಆಗಿದೆ. ಯುವತಿ ವಿಡಿಯೋ ಮಾಡುತ್ತಿರುತ್ತಾರೆ, ಆಗ ಹಣ ಕೊಡು ಎಂದು ಆಕೆಗೆ ಆಶೀರ್ವಾದ ಮಾಡಲು ಮಂಗಳಮುಖಿ

5 Feb 2026 8:04 am
ಅಬ್ಬಾ, ವಿಷ್ಣುವರ್ಧನ್ ಇಂಗ್ಲಿಷ್ ಎಷ್ಟು ಅದ್ಭುತವಾಗಿತ್ತು ಕೇಳಿ

ಡಾ. ವಿಷ್ಣುವರ್ಧನ್ ಅವರ ನಿರರ್ಗಳ ಇಂಗ್ಲಿಷ್ ಸಂಭಾಷಣೆ ಮತ್ತು ಅವರ ವ್ಯಕ್ತಿತ್ವ ಯಾವಾಗಲೂ ಆದರ್ಶಪ್ರಾಯ. ರಾಜ್‌ಕುಮಾರ್ ಅವರೊಂದಿಗಿನ ಗೌರವಪೂರ್ವಕ ಬಾಂಧವ್ಯವನ್ನು ವಿಷ್ಣು ವಿವರಿಸಿದ್ದರು. ಅಬ್ಬಾ, ಅವರ ಇಂಗ್ಲಿಷ್ ಕೇಳಿ ರಾಜ

5 Feb 2026 7:56 am
ಬರೋಬ್ಬರಿ 15 ಸಿಕ್ಸ್​…ವೈಭವ್ ಸೂರ್ಯವಂಶಿಯ ಭರ್ಜರಿ ದಾಖಲೆ

India U19 vs Afghanistan U19: ಅಂಡರ್-19 ವಿಶ್ವಕಪ್​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 310 ರನ್ ಕಲೆಹಾಕಿದರೆ, ಈ ಗುರಿಯನ್ನು ಭಾರತ

5 Feb 2026 7:53 am
‘ಧುರಂಧಂರ್ 2’ ಟೀಸರ್ 9 ಮಿಲಿಯನ್, ‘ಟಾಕ್ಸಿಕ್’ ಟೀಸರ್ 97 ಮಿಲಿಯನ್; ಅಜಗಜಾಂತರ ವ್ಯತ್ಯಾಸ

‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಟೀಸರ್‌ಗಳ ವೀಕ್ಷಣೆಗಳಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ಯಶ್ ಅಭಿನಯದ ‘ಟಾಕ್ಸಿಕ್’ ಟೀಸರ್ 97 ಮಿಲಿಯನ್ ವೀಕ್ಷಣೆಗಳೊಂದಿಗೆ ಭಾರಿ ಕ್ರೇಜ್ ಸೃಷ್ಟಿಸಿದ್ದು, ಬಿಡುಗಡೆಯಾದ 24 ಗಂಟೆಗಳಲ್ಲಿ 50 ಮ

5 Feb 2026 7:39 am
ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು

ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಲಾರಿ ಹಾಗೂ ಕ್ರೂಸರ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗ

5 Feb 2026 7:33 am
ಫ್ಲೋರಿಡಾ ಗಾಲ್ಫ್​ ಕೋರ್ಸ್​​ನಲ್ಲಿ ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಫ್ಲೋರಿಡಾದ ಗಾಲ್ಫ್ ಕ್ಲಬ್‌ನಲ್ಲಿ ಹತ್ಯೆ ಮಾಡಲು ಯತ್ನಿಸಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರಯಾನ್ ರೌತ್ ಎಂಬಾತ ಟ್ರಂಪ್ ಅವರ 2024ರ ಅಧ್ಯಕ್ಷೀಯ ಪ್ರಚಾರದ ವೇ

5 Feb 2026 7:21 am
‘ಜನ ನಾಯಗನ್’, ‘ಟಾಕ್ಸಿಕ್’ ಬಳಿಕ ‘ಕೆಡಿ’ ಚಿತ್ರಕ್ಕೆ ಬಂತೊಂದು ಸ್ಟ್ರಾಂಗ್ ಪ್ರತಿಸ್ಪರ್ಧಿ

ಕೆವಿಎನ್ ಪ್ರೊಡಕ್ಷನ್ಸ್‌ನ 'ಜನ ನಾಯಗನ್', 'ಟಾಕ್ಸಿಕ್' ಮತ್ತು 'ಕೆಡಿ' ಚಿತ್ರಗಳು ಬಿಡುಗಡೆ ಸವಾಲು ಎದುರಿಸುತ್ತಿವೆ. 'ಜನ ನಾಯಗನ್' ಸೆನ್ಸಾರ್ ಸಮಸ್ಯೆಯಿಂದ ವಿಳಂಬವಾಗಿದೆ, ರಾಜಕೀಯ ಒತ್ತಡದ ವದಂತಿಗಳಿವೆ. 'ಟಾಕ್ಸಿಕ್' ಮತ್ತು 'ಕೆಡ

5 Feb 2026 7:05 am
ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ!

ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣ ನೇತೃತ್ವದಲ್ಲಿ ಮುಳಬಾಗಿಲು ಪಟ್ಟಣದ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮ ಅಕ್ಷರಶಃ ರಣಾಂಗಣದಂತಾಗಿತ್ತು. ಪರಿಸ್ಥಿತಿ ಕೈಮೀರಿ ಹೋ

5 Feb 2026 7:02 am
ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ

Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಫೆ.5ರ ಹವಾಮಾನ ಹೀಗಿದೆ. ಬೆಂಗಳೂರಿನಲ್ಲಿ ದಟ್ಟ ಮಂಜು, 30C ತಾಪಮಾನ. ಕರಾವಳಿಯಲ್ಲಿ 33C ಸೆಕೆ, ಉತ್ತರ ಕರ್ನಾಟಕದಲ್ಲಿ ಚಳಿಯ ಅನುಭವ. ಸದ್ಯ ಮಳೆಯ ಮುನ್ಸೂಚನೆ ಇಲ್ಲ, ಬಿಸಿಲು ಹೆಚ್ಚಾ

5 Feb 2026 6:55 am
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ

Fire Accident in Vijayapura: ವಿಜಯಪುರದ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಸುಮಾರು 1 ಕೋಟಿ ರೂ.ಗೂ ಅಧಿಕ ಮೌಲ್ಯದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಘಟನೆ ವೇಳೆ ಸರ್ವೀಸ್ ಸೆ

5 Feb 2026 6:38 am
Daily Devotional: ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ?

ಜ್ಯೋತಿಷ್ಯಶಾಸ್ತ್ರದಲ್ಲಿ ನವರತ್ನಗಳಲ್ಲಿ ಒಂದಾದ ಹವಳವು ಅದೃಷ್ಟ, ಶಕ್ತಿ, ಮತ್ತು ಶುಭ ಫಲಗಳನ್ನು ನೀಡುತ್ತದೆ. ಕುಜ ಗ್ರಹದ ಅಧಿಪತ್ಯದಲ್ಲಿರುವ ಹವಳವು ಧೈರ್ಯ, ಆತ್ಮವಿಶ್ವಾಸ, ಆರೋಗ್ಯ, ಆರ್ಥಿಕ ಸ್ಥಿತಿ ಮತ್ತು ವಿವಾಹದಂತಹ ವಿ

5 Feb 2026 6:29 am
ದಿನ ಭವಿಷ್ಯ: ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ

Daily Horoscope 5 February: ಡಾ. ಬಸವರಾಜ ಗುರೂಜಿ ಅವರು ದಿನಾಂಕ 05-02-2026, ಗುರುವಾರದ ಪಂಚಾಂಗ ವಿವರಗಳನ್ನು ನೀಡಿದ್ದಾರೆ. ಈ ದಿನ ರಾಹುಕಾಲ, ಶುಭಕಾಲ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವವನ್ನು ವಿವರಿಸಿದ್ದಾರೆ. ವಿನಾಯಕನ ಆರಾಧನೆಯಿಂದ ಸಂಕಲ್ಪಗಳು ಈ

5 Feb 2026 6:16 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶತ್ರುಪಕ್ಷದಿಂದ ಆಹ್ವಾನ, ಅವ್ಯಕ್ತ ಭಯ

Daily Horoscope 5 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ ಗುರುವಾರ ಸಫಲತೆ, ಔದಾರ್ಯ, ವಿವಾದ, ಸಮಯಪ್ರಜ್ಞೆ, ನಿಃಸ್ವಾರ್ಥ ಸೇವೆ, ಅಶುಭವಾರ್ತೆ ಇವೆಲ್ಲ ಇಂದಿನ ವಿಶೇಷ.

5 Feb 2026 12:40 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 5ರ ದಿನಭವಿಷ್ಯ

Daily Numerology February 05: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

5 Feb 2026 12:30 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 5ರ ದಿನಭವಿಷ್ಯ

Daily Numerology February 05: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 5ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ

5 Feb 2026 12:10 am
ಮಹಿಳಾ ಸಂಸದರನ್ನು ಛೂ ಬಿಟ್ಟ ಕಾಂಗ್ರೆಸ್; ಇಂದು ಸಂಸತ್​​ನಲ್ಲಿ ಮೋದಿ ಭಾಷಣ ಮಾಡದಿರಲು ಕಾರಣವೇನು?

ಇಂದು ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಸದನದಲ್ಲಿ ಎದ್ದ ಗಲಭೆಯಿಂದಾಗಿ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಆದರೆ, ಈ ಗಲಭೆ ನಡೆದಿದ್ದೇಕೆ? ಅಲ್ಲಿ ಏನು ನಡ

4 Feb 2026 11:20 pm
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ; ಭಾರೀ ಟ್ರಾಫಿಕ್ ಜಾಮ್

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಸಂಜೆ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದೆ. ಇದರಿಂದ ಇಂದು ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದು ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾವಿರಾರು ಪ್ರಯಾ

4 Feb 2026 10:53 pm
IND vs SA: ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ಮಣಿಸಿದ ಟೀಂ ಇಂಡಿಯಾ

T20 World Cup warm-up: ನವಿ ಮುಂಬೈನಲ್ಲಿ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 30 ರನ್​ಗಳ ಅಮೋಘ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 241 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ದಕ್ಷಿಣ ಆಫ

4 Feb 2026 10:49 pm
ಪ್ರೇಮಿಗಳಿಗಾಗಿ ಮತ್ತೆ ರಿಲೀಸ್ ಆಗುತ್ತಿದೆ ಸಲ್ಮಾನ್ ಖಾನ್ ಸಿನಿಮಾ ‘ತೇರೆ ನಾಮ್’

‘ತೇರೆ ನಾಮ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಅತ್ಯುತ್ತಮ ನಟನೆಯಿಂದ ಗಮನ ಸೆಳೆದಿದ್ದರು. 2003ರ ಆಗಸ್ಟ್ 15ರಂದು ಈ ಚಿತ್ರ ಬಿಡುಗಡೆ ಆಗಿ ಅಭಿಮಾನಿಗಳ ಮೆಚ್ಚುಗೆ ಪಡೆದುಕೊಂಡಿತ್ತು. 23 ವರ್ಷಗಳ ಬಳಿಕ ‘ತೇರೆ ನಾಮ್’ ಸಿನಿಮಾ ಮರು

4 Feb 2026 10:40 pm
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ

ಲಕ್ಕುಂಡಿ ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು... ಗದಗ ಜಿಲ್ಲೆ ಕಪ್ಪತ್ತಗುಡ್ಡದ

4 Feb 2026 10:33 pm
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾಗಿ ಓಡಿದ ನಿವಾಸಿಗಳು

ಮುಂಬೈನ ಕಟ್ಟಡದ ಲಿಫ್ಟ್ ಒಳಗೆ ಬಲೂನ್‌ಗಳ ಗುಂಪೊಂದು ಸ್ವಲ್ಪ ಸಮಯದವರೆಗೆ ಸ್ಫೋಟಕ್ಕೆ ಕಾರಣವಾಯಿತು. ಬಲೂನ್‌ಗಳೊಂದಿಗೆ ವ್ಯಕ್ತಿಯೊಬ್ಬರು ಲಿಫ್ಟ್‌ನೊಳಗೆ ಬಂದಿದ್ದಾರೆ. ಈ ವೇಳೆ ಬಲೂನ್​ಗಳು ಸ್ಫೋಟಕವಾಗಿದೆ. ಇದನ್ನು ಲಿಫ್ಟ

4 Feb 2026 10:27 pm
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಅರ್ಚಕ ಮಸಲತ್ತು: ಸಮಸ್ಯೆ ನಿವಾರಣೆ ನೆಪದಲ್ಲಿ ಅತ್ಯಾಚಾರ

ಮದುವೆಯೇ ಇರಲಿ, ಮನೆ ನಿರ್ಮಾಣವೇ ಆಗಲಿ, ಗೃಹ ಪ್ರವೇಶ‌ ಇರಲಿ, ಸಮಸ್ಯೆಗಳ ಸುಳಿಗೆ ಸಿಲುಕಲಿ, ಕೆಲವರಂತೂ ಜ್ಯೋತಿಷ್ಯದ ಮೊರೆ ಹೋಗುತ್ತಾರೆ.ಬಳಿಕ ಜ್ಯೋತಿಷಿಗಳು ಏನೇನು ಹೇಳುತ್ತಾರೋ ಅದನ್ನೆಲ್ಲ ಅಚ್ಚುಕಟ್ಟಾಗಿ ಚಾಚುತಪ್ಪದೆ ಪಾಲ

4 Feb 2026 10:11 pm
ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ

ಮನ್ರೇಗಾ ಹೆಸರು ಬದಲಾಯಿಸಿ ಜಿ ರಾಮ್ ಜಿ ಕಾಯ್ದೆ ತಂದಿರುವ ಕೇಂದ್ರದ ನಡೆಯನ್ನ ಖಂಡಿಸಲೆಂದೇ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ನಿನ್ನೆ ಸಿಎಂ ಸಿದ್ದರಾಮಯ್ಯ ಕಾಯ್ದೆ ವಿರುದ್ಧ ನಿರ್ಣಯವನ್ನೂ ಮಂಡಿಸಿದ್ದರು. ಇಂದು ಅ

4 Feb 2026 9:52 pm
T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ

T20 World Cup 2026: ನವಿ ಮುಂಬೈ ಅಭ್ಯಾಸ ಪಂದ್ಯದ ನಂತರ ಟಿ20 ವಿಶ್ವಕಪ್‌ಗೆ ಭಾರತದ ಪ್ಲೇಯಿಂಗ್ XI ಸ್ಪಷ್ಟವಾಗಿದೆ. ಕಳಪೆ ಫಾರ್ಮ್‌ನಿಂದಾಗಿ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ಭರ್ಜರಿ ಫಾರ್ಮ್‌ನಲ್ಲಿರುವ ಇ

4 Feb 2026 9:43 pm
Viral News: ಮಾತು ಬಿಟ್ಟಿದ್ದಕ್ಕೆ ಪ್ರಿಯಕರನನ್ನೇ ಕೊಂದ ಯುವತಿ!

ಯುವಕನೊಬ್ಬ ಇತ್ತೀಚೆಗೆ ತನ್ನ ಪ್ರೇಯಸಿಯ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದ. ಆಕೆಯ ನಂಬರ್ ಬ್ಲಾಕ್ ಮಾಡಿದ್ದ. ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಹೀಗಾಗಿ, ಕೋಪಗೊಂಂಡ 22 ವರ್ಷದ ಯುವತಿ ಆತನ ಪ್ರಾಣವನ್ನೇ ತೆಗೆದಿದ್ದಾಳೆ. ಆ ಯು

4 Feb 2026 9:40 pm
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?

ಭಾರಿ ಬೇಡಿಕೆ ಹೊಂದಿರುವ ಅರಿಜಿತ್ ಸಿಂಗ್ ಅವರು ನಿವೃತ್ತಿ ಘೋಷಿಸಿದ್ದು ಎಲ್ಲರಿಗೂ ಶಾಕ್ ಆಗಿದೆ. ಅವರ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದಾರೆ. ಅವರ ಮನೆಗೆ ಆಮಿರ್ ಖಾನ್ ಭೇಟಿ ನೀಡಿದ್ದಾರೆ. ಈ ಭೇಟಿಗೆ ನಿಖರ ಕಾರಣ ಏನು ಎಂ

4 Feb 2026 9:39 pm
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ

ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್​ನ ವಿಪಕ್ಷ ಮುಖ

4 Feb 2026 9:29 pm
ಸಂಪಾಯಿತಲೇ ಪರಾಕ್: ಮೈಲಾರಲಿಂಗ ಕಾರ್ಣಿಕ ನುಡಿಯನ್ನ ಭಕ್ತರೇ ವಿಶ್ಲೇಷಣೆ ಮಾಡಲಿ ಎಂದ ಡಿಸಿ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಶ್ರೀಕ್ಷೇತ್ರ ದೊಡ್ಡ ಮೈಲಾರ ಲಿಂಗೇಶ್ವರನ ಸಂಪಾಯಿತಲೇ ಪರಾಕ್ ಕಾರ್ಣಿಕ ನುಡಿಯಲಾಗಿದೆ. ಗೊರವಯ್ಯ ರಾಮಪ್ಪನಿಂದ ಉಚ್ಚರಿಸಲ್ಪಟ್ಟ ಈ ದೈವವಾಣಿ ರಾಜ್ಯದಲ್ಲಿ ಉತ್ತಮ ಮಳ

4 Feb 2026 9:09 pm
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ; ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಪ್ರಮಾಣವಚನ ಸ್ವೀಕಾರ

ಯುಮ್ನಮ್ ಖೇಮ್‌ಚಂದ್ ಸಿಂಗ್ ಇಂದು ಸಂಜೆ ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ, ಉಪಮುಖ್ಯಮಂತ್ರಿಗಳಾದ ನೆಮ್ಚಾ ಕಿಪ್ಗೆನ್ ಮತ್ತು ಲೋಸಿ ದಿಖೋ ಮತ್ತು ರಾಜ್ಯದ ಹೊಸ ಗೃಹ ಸಚಿವ ಗೋವಿಂದಾಸ್

4 Feb 2026 9:07 pm
IND vs SA: 6,6,6,6,6,6,6.. ಅಫ್ರಿಕಾ ವಿರುದ್ಧ ಅಬ್ಬರಿಸಿದ ಇಶಾನ್ ಕಿಶನ್

Ishan Kishan's Explosive 53: 2026ರ ಟಿ20 ವಿಶ್ವಕಪ್​ಗೂ ಮುನ್ನ ನಡೆದ ಭಾರತ-ದಕ್ಷಿಣ ಆಫ್ರಿಕಾ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ 241 ರನ್ ಗಳಿಸಿತು. ಆರಂಭಿಕ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ 53 ರನ್ (7 ಸಿಕ್ಸರ್) ಗಳಿಸಿ ಮಿಂಚಿದರು. ತಂಡದ ಉಳಿದ ಬ್ಯಾಟ

4 Feb 2026 9:06 pm
ಜ್ಯೋತಿಷಿ ಹೇಳ್ತಿದ್ದವನ ಭವಿಷ್ಯವೇ ತಲೆಕೆಳಗಾಯ್ತು: ಕಮಲಾಕರ್ ಭಟ್‌-ಸುಚಿತ್ರಾಳ ಮತ್ತಷ್ಟು ಶೋಕಿ ಪುರಾಣ ಬಯಲು

ಸಿದ್ದಾಪುರದಲ್ಲಿ ವಸಂತ ನಾಯ್ಕ್ ಕೊಲೆ ಪ್ರಕರಣದಲ್ಲಿ ಪ್ರಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಈಗ ಜೈಲು ಸೇರಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಜೊತೆ ಇದ್ದ ಮಹಿಳೆ ಸುಚಿತ್ರಾಳೇ ಈ ಕೊಲೆ ಪ್ರಕರಣದ ಸೂತ್ರದಾರಿ.ಸದ್ಯ ಸುಚಿತ

4 Feb 2026 8:27 pm
U19 World Cup: ದಾಖಲೆಯ ಗುರಿ ಬೆನ್ನಟ್ಟಿ ಸತತ 6ನೇ ಬಾರಿಗೆ ವಿಶ್ವಕಪ್ ಫೈನಲ್​ಗೇರಿದ ಭಾರತ

India U19 Beats Afghanistan U19 in 2026 World Cup Semifinal: 2026ರ ಅಂಡರ್-19 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ U19 ತಂಡ ಅಫ್ಘಾನಿಸ್ತಾನವನ್ನು 7 ವಿಕೆಟ್‌ಗಳಿಂದ ಮಣಿಸಿ ಸತತ 6ನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಹರಾರೆ ಸ್ಪೋರ್ಟ್ಸ್

4 Feb 2026 8:23 pm
ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 7ರಿಂದ 8ರವರೆಗೆ ಅಧಿಕೃತ ಭೇಟಿಗಾಗಿ ಮಲೇಷ್ಯಾಕ್ಕೆ ಪ್ರಯಾಣಿಸಲಿದ್ದಾರೆ. ಇದು ಪ್ರಧಾನಿ ಮೋದಿ ಅವರ ಮೂರನೇ ಮಲೇಷ್ಯಾ ಭೇಟಿಯಾಗಿದೆ. ಆಗಸ್ಟ್ 2024ರಲ್ಲಿ ಪ್ರಧಾನಿ ಮೋದಿ ಮಲೇಷ್ಯಾಕ್ಕೆ ಭೇಟಿ ನೀಡ

4 Feb 2026 8:12 pm
Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಚಾರಗಳು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಜೀವನದಲ್ಲಿ ಪ್ರಗತಿ ಸಾಧಿಸಲು, ಶ್ರೀಮಂತಿಕೆಯನ್ನು ಗಳಿಸಲು, ಯಶಸ್ವಿ ಜೀವನವನ್ನು ನಡೆಸಲು ಏನು ಮಾಡಬೇಕು ಎಂಬುದನ್ನು ಸಹ ವಿವರ

4 Feb 2026 7:58 pm
ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ಇಂದು ರಾಜ್ಯಸಭೆಯ ಸದನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು. ಕರ್ನಾಟಕವನ್ನು ರಕ್ಷಿಸುವಂತೆ ಕ

4 Feb 2026 7:56 pm
ನನ್ನ ಪ್ರಕಾರ.. ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ

Dhoni Backs Kohli, Rohit for 2027 ODI World Cup: 2027ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾಗವಹಿಸುವ ಬಗ್ಗೆ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಯಸ್ಸು ಮಾನದಂಡವಲ್ಲ, ಪ್ರದರ್ಶನ ಮತ್ತು ಫಿಟ್

4 Feb 2026 7:47 pm
ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು

ಗುಜರಾತ್ ರಾಜ್ಯದ ಪುಟ್ಟ ಹುಡುಗನೊಬ್ಬ ಆಟವಾಡುತ್ತಿದ್ದಾಗ 'ಹಲ್ಕ್' ಆಟಿಕೆಯನ್ನು ನುಂಗಿದ್ದ. ಕೊನೆಗೆ ಎಂಡೋಸ್ಕೋಪಿ ಮೂಲಕ ವೈದ್ಯರು ಅದನ್ನು ಹೊರ ತೆಗೆದಿದ್ದಾರೆ. ಎಕ್ಸ್-ರೇ ಮಾಡಿ ನೋಡಿದ ವೈದ್ಯರು ಎಂಡೋಸ್ಕೋಪಿಕ್ ಮಾಡಿದರು. ಇ

4 Feb 2026 7:46 pm
ಬೆಂಗಳೂರಿನಲ್ಲಿ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್, ವಿಡಿಯೋ ನೋಡಿ

ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ದಿಢೀರ್ ಕುಸಿದುಬಿದ್ದಿದ್ದು, ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವಾಗಲೇ ಹಳೇ ಚಂದಾಪುರದ ಬಳಿ

4 Feb 2026 7:09 pm
IND vs SA: ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ; ಅಭಿಷೇಕ್- ಕಿಶನ್​ಗೆ ಓಪನಿಂಗ್ ಜವಾಬ್ದಾರಿ

India vs South Africa T20 WC 2026 Warm-up: 2026ರ ಟಿ20 ವಿಶ್ವಕಪ್‌ಗೆ ಮುನ್ನ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಏಕೈಕ ಅಭ್ಯಾಸ ಪಂದ್ಯವಾಡುತ್ತಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಟಾಸ್ ಗೆದ್ದು ಬ್

4 Feb 2026 7:06 pm
ಚಿಕ್ಕಪ್ಪನಿಗಾಗಿ ‘ಪೆದ್ದಿ’ ಸಿನಿಮಾ ಬಿಡುಗಡೆ ಮುಂದೂಡಿದರೇ ರಾಮ್ ಚರಣ್?

Peddi movie release: ‘ಆರ್​​ಆರ್​​ಆರ್’ ಸಿನಿಮಾದ ಅಭೂತ ಪೂರ್ವ ಯಶಸ್ಸಿನ ಬಳಿಕ ಸತತ ಎರಡು ದೊಡ್ಡ ಸೋಲು ಕಂಡ ರಾಮ್ ಚರಣ್ ಅವರ ಎಲ್ಲ ನಿರೀಕ್ಷೆಗಳು ಅವರ ಹೊಸ ಸಿನಿಮಾ ‘ಪೆದ್ದಿ’ಯ ಮೇಲಿದೆ. ಇದೀಗ ‘ಪೆದ್ದಿ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣ

4 Feb 2026 6:55 pm
Bengaluru Metro: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ, ಎಷ್ಟು ಹೆಚ್ಚಳ?

ಬೆಂಗಳೂರು ಮಂದಿಗೆ ಬಹುನಿರೀಕ್ಷಿತ ‘ಪಿಂಕ್ ಲೈನ್’ (Pink Line) ಮೆಟ್ರೋ ಮಾರ್ಗದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಈ ಹೊಸ ಮಾರ್ಗಕ್ಕೆ ಎರಡನೇ ಸೆಟ್ ರೈಲು ಬೋಗಿಗಳು ಆಗಮಿಸಿವೆ. ಮತ್ತ

4 Feb 2026 6:46 pm
ಕುಂಭ ರಾಶಿಯಲ್ಲಿ ಶುಕ್ರ–ರಾಹು ಸಂಯೋಗ.. ಯಾರಿಗೆಲ್ಲ ಏನೆಲ್ಲ ಲಾಭ?

ಕುಂಭ ರಾಶಿಯಲ್ಲಿ ಶುಕ್ರ-ರಾಹು ಸಂಯೋಗವು ಫೆಬ್ರವರಿ 6ರಿಂದ ಮಾರ್ಚ್ 2ರವರೆಗೆ ವಿಶೇಷ ಯೋಗವನ್ನು ಸೃಷ್ಟಿಸುತ್ತದೆ. ಇದು ಪ್ರೀತಿ, ಹಣಕಾಸು ಮತ್ತು ಸಂಬಂಧಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಆಸೆಗಳನ್ನು ಹೆಚ್ಚಿಸಿ, ಸಾಂಪ್ರದಾಯಿ

4 Feb 2026 6:40 pm
ಮಂಗಳೂರಿನಲ್ಲಿ ಬೋಟ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಏನೆಲ್ಲಾ ಸೌಲಭ್ಯ, ಹೇಗೆ ಕಾರ್ಯನಿರ್ವಹಿಸುತ್ತೆ?

ಸಮುದ್ರದಲ್ಲಿನ ತುರ್ತು ಪರಿಸ್ಥಿತಿಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣದ ಸೇವೆ ಒದಗಿಸುವ ನಿಟ್ಟಿನಲ್ಲಿ ಮಂಗಳೂರಿನ ಉಳ್ಳಾಲ ಮೀನುಗಾರರು ವಿನೂತನ ಕೆಲಸ ಮಾಡಿದ್ದಾರೆ. ಅದೇನೆಂದರೆ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್​

4 Feb 2026 6:39 pm
100, 200, 500 ರೂ.ನಲ್ಲಿ ಈ ಮಾರ್ಕ್​ ಇರುವುದೇಕೆ ಗೊತ್ತಾ? ಇಲ್ಲಿದೆ ರಹಸ್ಯ ಮಾಹಿತಿ

ಭಾರತೀಯ ಕರೆನ್ಸಿ ನೋಟುಗಳಲ್ಲಿರುವ 'ಬ್ಲೀಡ್ ಮಾರ್ಕ್ಸ್' ಮತ್ತು ಇತರ ಸ್ಪರ್ಶ ವೈಶಿಷ್ಟ್ಯಗಳು ದೃಷ್ಟಿಹೀನರಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಗೆರೆಗಳನ್ನು ಸ್ಪರ್ಶಿಸುವ ಮೂಲಕ ಅವರು ನೋಟಿನ ಮೌಲ್ಯವನ್ನು ಸುಲಭವಾಗಿ ಗುರುತಿಸಬಹ

4 Feb 2026 6:27 pm
ಸಂಗಾತಿಯಲ್ಲಿ ಈ ಬದಲಾವಣೆಗಳು ಕಂಡುಬಂದರೆ ನೀವು ಪ್ರೀತಿಯಲ್ಲಿ ಮೋಸ ಹೋಗ್ತಿದ್ದೀರಿ ಎಂದರ್ಥ

ಪ್ರೇಮಿಗಳ ಮಧ್ಯೆ ಜಗಳಗಳು ನಡೆಯುತ್ತವೆ. ಈ ಜಗಳಗಳಿಂದಲೇ ಬ್ರೇಕಪ್‌ಗೆ ಆಗುತ್ತೆ ಎಂದು ಹಲವರು ಭಾವಿಸುತ್ತಾರೆ. ಆದ್ರೆ ಏನು ಗೊತ್ತಾ, ಸಂಗಾತಿಯಲ್ಲಿನ ಕೆಲವೊಂದು ಬದಲಾವಣೆಗಳು ಸಹ ಪ್ರೇಮ ವೈಫಲ್ಯಕ್ಕೆ ಕಾರಣವಾಗಬಹುದು. ಇದ್ದಕ್ಕ

4 Feb 2026 6:22 pm
U19 World Cup: ಸೆಮಿಫೈನಲ್​ನಲ್ಲಿ ಸಿಡಿಲಬ್ಬರದ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ

U19 World Cup Semifinal: ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಅಂಡರ್-19 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಅಫ್ಘಾನಿಸ್ತಾನ ನೀಡಿದ 311 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಭಾರತಕ್ಕೆ ಆರಂಭಿಕರಾದ ಆರನ್ ಜಾರ್ಜ್ ಮತ್ತು ವೈಭವ್ ಸೂರ್ಯವಂಶಿ ಭರ್

4 Feb 2026 6:21 pm
ಶೂಟಿಂಗ್ ಸ್ಪರ್ಧೆ: 57ನೇ ವಯಸ್ಸಿನಲ್ಲಿ ಬೆಳ್ಳಿ ಪದಕ ಗೆದ್ದ ಪರಿಮಳಾ ಜಗ್ಗೇಶ್

‘3ನೇ ನಾಗರಾಜ ರಾವ್ ಜಗದಾಳೆ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್‌ಶಿಪ್’ ಇತ್ತೀಚೆಗೆ ನಡೆಯಿತು. ಅದರಲ್ಲಿ ಪರಿಮಳಾ ಜಗ್ಗೇಶ್ ಅವರು ಪಾಲ್ಗೊಂಡಿದ್ದರು. 57ನೇ ವಯಸ್ಸಿನಲ್ಲಿ ಅವರು ಸ್ಪರ್ಧಿಸಿದ್ದು ವಿಶೇಷ. 10 ಮೀಟರ್ ಏರ್ ಪಿಸ್ತೂಲ

4 Feb 2026 6:13 pm
WPL 2026 Final Date and Time: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?

2026 Women's Premier League Live Streaming: ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆರ್‌ಸಿಬಿ 2024 ರ ಚಾಂಪಿಯನ್ ಆಗಿ ಕಣಕ್ಕಿಳಿದರೆ, ಡೆಲ್ಲಿ ತನ್ನ ಮೊದಲ

4 Feb 2026 5:58 pm
Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ

ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಈಗಾಗಲೇ ಬಜೆಟ್ ಮಂಡನೆಯಾಗಿದೆ. ಇಂದಿನ ಲೋಕಸಭೆ ಅಧಿವೇಶನವನ್ನು ನಾಳೆ (ಗುರುವಾರ) ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ. ಇದರಿಂದ ಇಂದು ಸಂಜೆ ನಡೆಯಬೇಕಿದ್ದ ಪ್ರಧಾನಿ ನರೇ

4 Feb 2026 5:55 pm
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್​

ಪಟ್ನಾದ ದೀಘಾ ಘಾಟ್ ಬಳಿ ಗಂಗಾ ನದಿಯಲ್ಲಿ ಇಬ್ಬರು ಯುವಕರು ಮುಳುಗುತ್ತಿದ್ದಾಗ, ಮಹಿಳಾ ಟ್ರಾಫಿಕ್ ಪೊಲೀಸ್ ತಾರಾ ಕುಮಾರಿ ತಮ್ಮ ಪ್ರಾಣದ ಹಂಗು ತೊರೆದು ಸಮವಸ್ತ್ರದಲ್ಲೇ ನದಿಗೆ ಹಾರಿದರು. ಅವರ ಸಮಯಪ್ರಜ್ಞೆ ಮತ್ತು ಅಪ್ರತಿಮ ಧೈ

4 Feb 2026 5:54 pm
‘ಟಾಕ್ಸಿಕ್’ ಬಗ್ಗೆ ಭಯವಿಲ್ಲ ಎಂದಿದ್ದ ಹೀರೋ ಈಗ ಹೆಜ್ಜೆ ಹಿಂದಿಟ್ಟಿದ್ದೇಕೆ?

Toxic movie release: ಯಶ್ ನಟನೆಯ ‘ಟಾಕ್ಸಿಕ್’ ಮತ್ತು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿವೆ. ಅದೇ ದಿನ ತಮ್ಮ ಸಿನಿಮಾ ‘ಡಕೈತ್’ ಅನ್ನು ಬಿಡುಗಡೆ ಮಾಡುವುದಾಗಿ ನಟ ಅಡವಿ ಶೇಷ್ ಹೇಳಿದ್ದರು. ಆದರೆ

4 Feb 2026 5:52 pm
ಕೊಬ್ಬರಿಗೆ ಬಂಪರ್ ಬೆಲೆ: ರೈತರಿಗೆ ಸಿಗದ ಲಾಭ, ಭಾರೀ ನಿರೀಕ್ಷೆಯಲ್ಲಿದ್ದ ಅನ್ನದಾತ ನಿರಾಸೆ

ಕಲ್ಪತರು ನಾಡು ತುಮಕೂರಿನಲ್ಲಿ ಕೊಬ್ಬರಿ ಬೆಲೆ ಗಗನಕ್ಕೇರಿದ್ದು, ದಾಖಲೆ ಮೊತ್ತದತ್ತ ಸಾಗಿದೆ. ಆದರೆ ತೆಂಗು ಬೆಳೆಗೆ ತಗುಲಿರುವ ರೋಗಗಳಿಂದ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಇದರಿಂದ ರೈತರಿಗೆ ಆದಾಯಕ್ಕೆ ತಕ್ಕ ಲಾಭ ಸಿಗ

4 Feb 2026 5:38 pm
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಶಾಸಕ ಶಿವಲಿಂಗೇಗೌಡ

ವಿಧಾನಸಭೆ ಕಲಾಪದಲ್ಲಿಂದು ಅರಸಿಕೆರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಾಗೂ ಬಿಜೆಪಿ ಶಾಸಕರ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಈ ವೇಳೆ ದೇವೇಗೌಡ್ರಿಗೆ ಚೂರಿ ಹಾಕಿದ ಶಿವಲಿಂಗೇಗೌಡ ಅವರಿಗೆ ಧಿಕ್ಕಾರ, ಕಾಯಿ ಕಳ್ಳ, ಕೊಬ್ಬರಿ

4 Feb 2026 5:37 pm
VSKUB Recruitment 2026: ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 139 ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB) 139 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬಳ್ಳಾರಿಗೆ ಈ ನೇಮಕಾತಿ ನಡೆಯುತ್ತಿದ್ದು, ಕರ್ನಾಟಕ ಸರ್ಕಾರಿ ಉದ್ಯೋಗ ಅರಸುವವರಿಗೆ ಉತ್ತಮ ಅವಕಾಶ. ಆಸಕ್ತರು ಫೆಬ್ರವ

4 Feb 2026 5:29 pm
ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ?

T20 World Cup most ducks: 2026ರ ಟಿ20 ವಿಶ್ವಕಪ್ ಸಿದ್ಧತೆಗಳ ನಡುವೆ, ಟೂರ್ನಿಯ ಇತಿಹಾಸದಲ್ಲಿ ಹೆಚ್ಚು ಬಾರಿ ಸೊನ್ನೆ ಸುತ್ತಿದ ಆಟಗಾರರ ಪಟ್ಟಿ ಇಲ್ಲಿದೆ. ಇದುವರೆಗೆ 9 ಆವೃತ್ತಿಗಳು ನಡೆದಿವೆ. ಈ ಅನಪೇಕ್ಷಿತ ದಾಖಲೆಯಲ್ಲಿ ಪಾಕಿಸ್ತಾನದ ಶಾಹಿದ್ ಅಫ

4 Feb 2026 5:19 pm
ಎಸ್​ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿ ವಾದ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಧ್ಯಾಹ್ನ ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR)ಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಾದಿಸಲು ಭಾರತದ ಮುಖ್ಯ ನ್

4 Feb 2026 5:11 pm
ಮಧ್ಯ, ಉತ್ತರ ಕರ್ನಾಟಕ ಜಿಲ್ಲೆಯ ಜನತೆಗೆ ಮತ್ತೊಂದು ಗುಡ್​​​ನ್ಯೂಸ್ ಕೊಟ್ಟ ಕೇಂದ್ರ

ಮೊನ್ನೆ ಅಷ್ಟೇ ಕೇಂದ್ರ ಬಜೆಟ್ ನಲ್ಲಿ ದೇಶದಲ್ಲಿ ಒಟ್ಟು ಏಳು ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ

4 Feb 2026 5:02 pm
ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ

‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದಲ್ಲಿ ವೈರಲ್ ಹುಡುಗಿ ಮೊನಾಲಿಸಾ ಅವರು ಹೀರೋಯಿನ್ ಆಗಿದ್ದಾರೆ. ಈ ಸಿನಿಮಾಗೆ 4 ಹಂತಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಸನೋಜ್ ಮಿಶ್ರಾ ನಿರ್ದೇಶನ ಮಾಡಿದ್ದಾರೆ. ಮೊನಾಲಿಸಾ ಭೋಸ್ಲೆ ಜೊ

4 Feb 2026 4:51 pm
ಪ್ರಿಯಾಂಕಾ ಚೋಪ್ರಾ ಮನವಿಯನ್ನು ಪುರಸ್ಕರಿಸಿದ ರಾಜಮೌಳಿ, ಆದರೆ…

Priyanka Chopra-SS Rajamouli: ಎಸ್​​ಎಸ್ ರಾಜಮೌಳಿ ನಿರ್ದೇಶಿಸುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭ ಮಾಡಿದೆ. ಇದೀಗ ನಟಿ ಪ್ರಿಯಾಂಕಾ ಚೋಪ್ರಾ, ತಾವು ರಾಜಮ

4 Feb 2026 4:39 pm
ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್ (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡ

4 Feb 2026 4:29 pm
ಸಿಖ್ಖರನ್ನು ಕೊಂದ ಗಾಂಧಿ ಕುಟುಂಬದ ಕುಡಿಯೊಂದಿಗೆ ನಾನು ಕೈಕುಲುಕುವುದಿಲ್ಲ; ರವನೀತ್ ಬಿಟ್ಟು ಪ್ರತಿಕ್ರಿಯೆ

ರಾಹುಲ್ ಗಾಂಧಿಯವರಿಗೆ ಹ್ಯಾಂಡ್‌ಶೇಕ್ ಏಕೆ ನೀಡಲಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, 1984ರಲ್ಲಿ ಗೋಲ್ಡನ್ ಟೆಂಪಲ್ ಸಂಕೀರ್ಣದಿಂದ ಉಗ್ರರನ್ನು ಹೊರಹಾಕಲು ನಡೆಸಿದ ಮಿಲಿಟರಿ ದಾಳಿ ಆಪರೇಷನ್

4 Feb 2026 4:29 pm
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು

ಯಲಹಂಕದ ದೊಂಬರಹಳ್ಳಿಯಲ್ಲಿ ಸರ್ಕಾರಿ ಶಾಲೆಯ 50 ಮೀಟರ್ ದೂರದಲ್ಲೇ CL-7 ಬಾರ್‌ಗೆ ಅಬಕಾರಿ ಉಪ ಆಯುಕ್ತ ಮುರಳಿ ಲೈಸೆನ್ಸ್ ನೀಡಿದ್ದಾರೆ ಎಂದು ಟಿವಿ9 ಸಾಕ್ಷ್ಯ ಸಮೇತ ವರದಿ ಮಾಡಿದೆ. ನಿಯಮಾವಳಿಗಳ ಪ್ರಕಾರ ಶಾಲಾ ಆವರಣದಿಂದ 100 ಮೀಟರ್ ಒಳ

4 Feb 2026 4:25 pm
ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ

ಬೆಂಗಳೂರಿನಲ್ಲಿ ಫೆಬ್ರವರಿ 4 ರಿಂದ 9 ರವರೆಗೆ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಘೋಷಿಸಿದೆ. 66/11 ಕೆವಿ ಎಚ್‌ಬಿಆರ್ ವಿದ್ಯುತ್ ಸ್ಥಾವರದಲ್ಲಿನ ತುರ್ತು ನಿರ್ವಹಣಾ ಕಾರ್ಯದಿಂದಾಗಿ ಈ ವ್ಯತ್ಯಯ ಉಂ

4 Feb 2026 4:04 pm
ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್

ICC T20 Rankings: ಟಿ20 ವಿಶ್ವಕಪ್‌ಗೆ ತಂಡಗಳು ಸಿದ್ಧಗೊಳ್ಳುತ್ತಿರುವಾಗ, ಐಸಿಸಿ ಹೊಸ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಭರ್ಜರಿ ಮುಂಬ

4 Feb 2026 3:55 pm
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

ಬೆಳಗಾವಿ ಜಿಲ್ಲೆಯ ಗೋಡನಕಟ್ಟಿ ಗ್ರಾಮದಲ್ಲಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಸಿಗರೇಟ್ ಹಣ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಅಂಗಡಿಗೆ ಬಂದ ನಾಲ್ವರು ಯುವಕರು ಸಿಗರೇಟ್ ಮತ್ತು ನೀರು ತೆಗೆದುಕೊಂಡು ಹ

4 Feb 2026 3:53 pm
ಪ್ರೆಗ್ನೆಂಟ್ ಆದ್ಮೇಲೆ ಕೈಕೊಟ್ಟವ್ನೆ: ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ

ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡ

4 Feb 2026 3:50 pm
ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ

ಬಾಯಿಯ ದುರ್ವಾಸನೆ ನಿಜಕ್ಕೂ ಮುಜುಗರವನ್ನುಂಟುಮಾಡುತ್ತದೆ. ಈ ಒಂದು ಸಮಸ್ಯೆಯಿಂದ ಪರಿಹಾರ ಪಡೆಯಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ಬಗೆಯ ಮೌತ್‌ ಕ್ಲೀನರ್‌, ಮೌತ್‌ ಫ್ರೆಶ್ನರ್‌ಗಳನ್ನು ಬಳಸುತ್ತಾರೆ. ಇದರ ಬದಲು

4 Feb 2026 3:42 pm
IIT Madras Summer Internship 2026: IIT ಮದ್ರಾಸ್ ಸಮ್ಮರ್ ಇಂಟರ್ನ್‌ಶಿಪ್; ತರಬೇತಿಯ ಜೊತೆಗೆ 30,000 ರೂ. ಸ್ಟೈಫಂಡ್

IIT ಮದ್ರಾಸ್ ತನ್ನ ಸಮ್ಮರ್ ಇಂಟರ್ನ್‌ಶಿಪ್ ಅನ್ನು ಘೋಷಿಸಿದೆ, ಇದು ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಜೊತೆಗೆ ಸಂಶೋಧನಾ ಅನುಭವ ಪಡೆಯಲು ಸುವರ್ಣಾವಕಾಶ. ಎರಡು ತಿಂಗಳ ಈ ಇಂಟರ್ನ್‌ಶಿಪ್ ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ವ

4 Feb 2026 3:38 pm
ದೇಶದ್ರೋಹಿ ಸ್ನೇಹಿತ; ಕೇಂದ್ರ ಸಚಿವ ರವನೀತ್ ಬಿಟ್ಟುಗೆ ರಾಹುಲ್ ಗಾಂಧಿ ಲೇವಡಿ, ಸಂಸತ್ ಹೊರಗೆ ವಾಗ್ವಾದ

ನಿನ್ನೆ ಲೋಕಸಭಾ ಅಧಿವೇಶನದ ವೇಳೆ ಸಂಸತ್ ಒಳಗೆ ಉದ್ವಿಗ್ನತೆ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಂಸತ್ ಹೊರಗೆ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರನ್ನು ಕೆಣಕುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ

4 Feb 2026 3:35 pm
‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ

‘ಧುರಂಧರ್’ ಕಥೆಯಲ್ಲಿ ಪ್ರತಿ ಪಾತ್ರಕ್ಕೂ ಮಹತ್ವ ಇದೆ. ಬಾಲಿವುಡ್​​ನ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿ

4 Feb 2026 3:34 pm
ಅಕ್ರಮ ವಲಸಿಗರನ್ನ ತೋರಿಸಿದ್ರೂ ಕೇಸ್ ಹಾಕ್ತೀರಿ: ಪೊಲೀಸರಿಗೆ ಕೋರ್ಟ್ ಕ್ಲಾಸ್, ಪುನೀತ್ ಕೆರೆಹಳ್ಳಿಗೆ ರಿಲೀಫ್

ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಪ್ರಶ್ನಿಸಿದ್ದ ಪುನೀತ್ ಕೆರೆಹಳ್ಳಿ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರ ಅಕ್ರಮ ವಲಸಿಗರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಏಕಸದಸ್ಯ ಪೀಠ ಪ್ರಶ್ನಿಸಿದ

4 Feb 2026 3:32 pm
ಬಿಎಂಟಿಸಿ ಬಸ್ ಬಳಿಕ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್

ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದ್ರೆ, ಕೆಲ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯ

4 Feb 2026 3:29 pm
ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ

ರಾಜಮೌಳಿ ಅವರ 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ರಾಮನ ಪಾತ್ರ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಪಾತ್ರಕ್ಕಾಗಿ 6 ತಿಂಗಳ ಕಠಿಣ ತರಬೇತಿ ಪಡೆದಿದ್ದು, ಕಳರಿಪಯಟ್ಟು ರೀತಿಯ ಭಂಗಿಗಳನ್ನು ಕಲಿತಿದ್ದಾರೆ. ರಣಬೀರ್ ಕ

4 Feb 2026 3:11 pm
Lakkundi Gold Treasure: ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?

ಈ ಭಾಗದಲ್ಲಿ ಹಿಂದೆ ಸುಮಾರು ಏಳು ಜೈನ ಬಸದಿಗಳ ಸಂಕೀರ್ಣ ಇತ್ತು. ಅದರಲ್ಲಿ ಮೂರು ಮಾತ್ರ ಉಳಿದಿದ್ದು, ನಾಲ್ಕು ಸಂಪೂರ್ಣ ಹಾಳಾಗಿವೆ. ಇಲ್ಲಿ ಜೈನ ತೀರ್ಥಂಕರರ ಸ್ಥಾಪನೆಗೆ ಬಳಸುತ್ತಿದ್ದ ಪೀಠದ ಕುರುಹೂ ಇದೆ. ಈ ಪ್ರದೇಶದಲ್ಲಿ ಸರ್ಪ

4 Feb 2026 3:01 pm