10 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ
ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಧೀನದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸಲಹಾ ಸಮಿತಿಗಳನ್ನು ರಚಿಸಲು ಸರಕಾರ ಗುರುವಾರ ಮಂಜೂರಾತಿ ನೀಡಿ ಆದೇಶ ನೀಡಿದೆ. ಅಲ್ಪ ಸಂಖ್ಯಾತರ ಕಲ್ಯಾಣ, ಹಜ
ಉಳ್ಳಾಲ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕು, ಮಾನವೀಯ ಮೌಲ್ಯಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕೇರಳ ಯಾತ್ರೆ ಆರಂಭಿಸಲಾಗಿದೆ ಮನುಷ್ಯ ರೊಂದಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಯಾತ್ರೆ ನಡೆಯಲಿದೆ. ತಾಜುಲ್ ಉಲಮಾ
ಕನಕಗಿರಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 208ನೇ ಭೀಮ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮವನ್ನು ಗುರುವಾರ ಆಚರಿಸಲಾಯಿತು. ದಲಿತ ಮುಖಂಡ ಪ್ರಗತಿಪರ ಹೋರಾಟಗಾರ ಪಾಮಣ್ಣ ಅರಳಿಗನೂರು ಮಾತನಾಡಿ, ಭೀಮಕೋರೆಂಗಾವ್ ಯು
ಗಾಂಧಿಜೀಯವರ ಕನಸಿನ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ : ಡಿ.ಆರ್.ಪಾಟೀಲ
ಬೈಂದೂರು, ಜ.1: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ, ಸಮೃದ್ಧ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ಲಯನ್ಸ್ ಕ್ಲಬ್ ಉಪ್ಪುಂದ, ಜೋಗಿ ಮನೆ ಟ್ರಸ್ಟ್ ಹಳೆಗೇರಿ, ಸರಕಾರಿ ಪ್ರೌಢ ಶಾಲೆ ಕಿರಿಮಂಜೇಶ್
ಕಟಪಾಡಿ, ಜ.1: ಇತಿಹಾಸ ಪ್ರಸಿದ್ಧ ಕಟಪಾಡಿಯ ಜುಮ್ಮಾ ಮಸಿದಿ ಸಮೀಪ ಅಂತ್ಯ ವಿಶ್ರಮಗೊಳ್ಳುತ್ತಿರುವ ಕಟಪಾಡಿ ಅಶೈಕ್ ಫಕೀರ್ ಶಾಹ್ ವಲಿಯುಲ್ಲಾ ದರ್ಗಾದ ವಾರ್ಷಿಕ ಉರೂಸ್ ಯಾನೆ ಝಿಯಾರತ್ ಕಾರ್ಯಕ್ರಮವು ಜ.9ರಿಂದ ಜ.11ರವರೆಗೆ ನಡೆಯಲಿದೆ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ನಗರದ
ಶಿರ್ವ, ಜ.1: ಶಿರ್ವ ಫೈಝುಲ್ ಇಸ್ಲಾಮ್ ಪಬ್ಲಿಕ್ ಸ್ಕೂಲ್ ವತಿಯಿಂದ ತಿಬ್ಯಾನ್-ಬ್ರೈನ್ ರೈನ್ ಎಕ್ಸ್ಪೋ-2025-26 ಕಾರ್ಯಕ್ರಮವನ್ನು ಶಾಲೆಯ ಕ್ಯಾಂಪಸ್ನಲ್ಲಿ ಡಿ.29ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎಕ್ಸ್ಪರ
ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲಾದ್ಯಂತ ವಿವಿಧ ತಾಲೂಕು, ಹೋಬಳಿಗಳಲ್ಲಿ 208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಮಾಡಲಾಯಿತು. ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್
ಕಲಬುರಗಿ: ಭಾರತ ಸೇರಿದಂತೆ ಹಾಗೂ ವಿಶ್ವದ ವಿವಿಧ ಕಡೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿದೆ. ಶಿಲ್ಪಕಲೆಗೆ ಅವರು ನೀಡಿರುವ ಬೇಲೂರು, ಹಳೇಬಿಡು, ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆ
ಹುಬ್ಬಳ್ಳಿ : ಜಾತಿಯ ಹೆಸರಿನಲ್ಲಿ ‘ಮಾರ್ಯಾದೆ’ ನೆಪದಲ್ಲಿ ನಡೆಯುತ್ತಿರುವ ಕಗ್ಗೊಲೆಯನ್ನು ತಡೆಗಟ್ಟಲು ‘ಮಾನ್ಯ’ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರಲು ಸರಕಾರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಈ ಹೊಸ ವರ್ಷಕ್ಕೆ ಎಂಟು ಲಕ್ಷ ಜನ ಭಾಗವಹಿಸಿದ್ದರು. ಎಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ, ಸಂಚಾರ ದಟ್ಟಣೆ ಕೂಡಾ ಆಗಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಇಲ್
ಅಫಜಲಪುರ: ವಿಶ್ವಕರ್ಮ ಕುಲತಿಲಕ ಅಮರಶಿಲ್ಪಿ ಜಕಣಾಚಾರ್ಯರ ಶಿಲ್ಪಕಲೆ ದೇಶ–ವಿದೇಶದ ಜನರನ್ನು ಸೆಳೆಯುವಷ್ಟು ಅಪಾರ ಮಹತ್ವ ಹೊಂದಿದೆ ಎಂದು ತಹಶೀಲ್ದಾರ್ ಸಂಜೀವಕುಮಾರ ದಾಸರ ಹೇಳಿದರು. ಪಟ್ಟಣದ ತಹಶೀಲ್ ಕಚೇರಿಯಲ್ಲಿ ತಾಲೂಕು ಆಡ
ಕಲಬುರಗಿ : ಸಂಕಷ್ಟದಲ್ಲಿರುವ ಮಹಿಳೆಯರ ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಅಕ್ಕಪಡೆ ಯೋಜನೆ ಜಾರಿಗೆ ತಂದಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವ
ಕ್ರಾನ್ಸ್–ಮೊಂಟಾನಾ,ಜ.1: ಸ್ವಿಟ್ಜರ್ಲ್ಯಾಂಡ್ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದು,100ಕ್ಕೂ ಅಧಿಕ ಜನರು ಗಾಯಗ
ಮಡಿಕೇರಿ : ಗೋಣಿಕೊಪ್ಪಲು ಗ್ರಾಮದ ಹರಿಶ್ಚಂದ್ರಪುರದ ನಿವಾಸಿ, ಚಾಲಕ ವೃತ್ತಿಯ ನವಾಜ್(36) ಎಂಬುವವರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಮಾರಣಾಂತಿಕ ಹಲ್ಲೆಯೇ ಸಾವಿಗೆ ಕಾರಣವೆಂದು ಆರೋಪಿಸಲಾಗಿದೆ. ಪೊನ್ನಂಪೇಟೆ ತಾ
ಹೊಸ ವರ್ಷದ ಪ್ರಯುಕ್ತ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ ಸಿಎಂ
ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ, ಬಿಎಂಟಿಸಿ ಸುರಕ್ಷತೆ ಹಾಗೂ ಜಾಗೃತ ವಿಭಾಗದ ನಿರ್ದೇಶಕ ಅಬ್ದುಲ್ ಅಹದ್ ಅವರು ಬುಧವಾರ ಉಪಪೊಲೀಸ್ ಮಹಾನಿರೀಕ್ಷಕರಾಗಿ (ಡಿಐಜಿ) ಭಡ್ತಿ ಪಡೆದಿದ್ದಾರೆ. ಗುರುವಾರ ಅವರು ಬಿಎಂಟಿಸಿ ಸುರಕ್ಷತೆ
H-1B ವೀಸಾ ನೀಡುವ ಪ್ರಕ್ರಿಯೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಅಮೆರಿಕದ ತಂತ್ರಜ್ಞಾನ ಕಂಪೆನಿಗಳಲ್ಲಿ ಕೆಲಸ ಮಾಡುವ ಸಾವಿರಾರು ಭಾರತೀಯರು ಹಾಗೂ ಇತರ ವಿದೇಶಿಯರಿಗೆ ಮರಳಿ ಅಮೆರಿಕಕ್ಕೆ ಹೋಗುವಲ್ಲಿ ತೊಂದರೆ ಎದುರಾಗಿದೆ. ಕಚೇರಿ
ಪ್ರಸ್ತುತ ರಫ್ತು ಪ್ರಾಬಲ್ಯವು ತಾತ್ಕಾಲಿಕ ಹೊಂದಿಕೆಗಳ ಮೇಲೆ ನಿಂತಿದೆ. ಈ ಹೊಂದಾಣಿಕೆಯನ್ನು ಸ್ಥಿರತೆ ಎಂದು ಮಾರುಕಟ್ಟೆಯನ್ನು ವಿಶ್ಲೇಷಿಸಬಾರದು. 2026ರಲ್ಲಿ ಈ ಹೊಂದಾಣಿಕೆಯ ಪರಿಣಾಮವು ಸ್ಪರ್ಧಾತ್ಮಕತೆ ನಷ್ಟ, ಕಳಪೆ ಹೂಡಿಕೆ
ಗಿಗ್ ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ; ಬೇಡಿಕೆಗಳೇನು? ವಿದೇಶಗಳಲ್ಲಿ ಗಿಗ್ ಕಾರ್ಮಿಕರಿಗೆ ಯಾವ ರೀತಿಯ ಹಕ್ಕುಗಳಿವೆ?
ಸೇಡಂ: 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ದಿನವು ದಲಿತ ಆತ್ಮಗೌರವ ಹಾಗೂ ಹಕ್ಕುಗಳಿಗಾಗಿ ಹೋರಾಟಕ್ಕೆ ಸಂದ ಜಯ ಎಂದು ಮಹಾಬೋಧಿ ಚಾರಿಟೇಬಲ್ ವೇಲ್ ಫೇರ್ ಟ್ರಸ್ಟ್ ಸೇಡಂ ತಾಲೂಕು ಅಧ್ಯಕ್ಷರು ಸುನೀಲಕುಮಾರ ಕೋಳಿ ಅವರು ಹೇಳಿದರು. ಪಟ
ಕಲಬುರಗಿ:ಸಾಲಬಾಧೆಯಿಂದ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೇವರ್ಗಿ ತಾಲ್ಲೂಕಿನ ಕೆಲ್ಲೂರ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಕೆಲ್ಲೂರ ಗ್ರಾಮದ ನಿವಾಸಿ ನಿಂಗಣ್ಣ ಮಲ್ಲೇಶಪ್ಪ ದೇಸಾಯಿ (37) ಎಂ
ಕಲಬುರಗಿ : ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಖರೀದಿ ಅವಧಿಯನ್ನು ಸರ್ಕಾರ ವಿಸ್ತರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್
ಕಲಬುರಗಿ : ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ, ಕಲಬುರಗಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಲೇಖಕರ ಪುಸ್ತಕಗಳಿಗೆ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಕಳೆದ ಎಂಟು
ಕಲಬುರಗಿ: ರಾಜ್ಯ ಸರಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸೃಜಿಸಲಾದ 2026ರ ವಾರ್ಷಿಕ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಬಿಡುಗಡೆಗೊಳಿಸಿದರು. ಇದೇ ವೇಳೆಯಲ್ಲಿ ಜಿಲ್ಲಾ ಘಟಕದಿಂದ ಜಿ
ಮುಛಖೇಡ ಗ್ರಾಮದಲ್ಲಿ ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ
ವ್ಯಾಂಕೋವರ್,ಜ.1: ಕೆನಡಾದ ವ್ಯಾಂಕೋವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ವಾರ ದಿಲ್ಲಿಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನವನ್ನು ಚಲಾಯಿಸಲಿದ್ದ ಪೈಲಟ್ ಒಬ್ಬರನ್ನು ಮದ್ಯಪಾನ ಮಾಡಿದ ಶಂಕೆಯಲ್ಲಿ ಅಧಿಕಾರಿಗಳು
ಮಡಿಕೇರಿ, ಜ.1: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗಣಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ನಡೆದಿದೆ. ಸಂಗಯ್ಯಪುರ ಗ್ರಾಮದ ನಿವಾಸಿ ಪೊನ್ನಪ್ಪ(62) ಮೃ
ಮಂಗಳೂರು, ಜ.1: ದ.ಕ. ಮತ್ತು ಉಡುಪಿ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ (ಮೀಫ್) ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಗುರುವಾರ ಮಂಗಳೂ
ಪಣಜಿ,ಜ.1: ಡಿಸೆಂಬರ್ ಆರಂಭದಲ್ಲಿ 25 ಜನರ ಪ್ರಾಣಹಾನಿಗೆ ಕಾರಣವಾದ ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿನ ನೈಟ್ಕ್ಲಬ್ ಅನ್ನು ಉಪ್ಪಿನ ಅಗರದ ಮಧ್ಯದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದು, ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸಲ
ದುಬೈ: ವೈದ್ಯ ಮತ್ತು ಸಮಾಜ ಸೇವಕ ಡಾ.ಎಂ.ಕೆ.ಅಬ್ದುಲ್ ಆರಿಸ್ ಅವರು ವೆಸ್ಟ್ ವರ್ಲ್ಡ್ ಯುಕೆ ಲಿಮಿಟೆಡ್ ನ ಸಂಯುಕ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ(Co-CEO) ಮತ್ತು ಯುಎಇ ಆಡಳಿತ ಪ್ರಾಧಿಕಾರ ಜಂಟಿಯಾಗಿ ನೀಡುವ ಪ್ರತಿಷ್ಠಿತ 'ಯುಎಇ ರಾಷ
ಜಗತ್ತಿನೆಲ್ಲೆಡೆ ಹೊಸ ವರ್ಷವನ್ನು ಸ್ವಾಗತಿಸಲು ಯುವಜನತೆ ಕುಣಿದು ಕುಪ್ಪಳಿಸುತ್ತಾರೆ. ಆದರೆ ಭಾರತದ ಬಹುಜನರು ಇತಿಹಾಸವನ್ನು ಅಧ್ಯಯನ ಮಾಡುವ ಮೂಲಕ ಪ್ರಜ್ಞಾಪೂರ್ವಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದಾರೆ. ಮೋಜು ಮಸ
ಚಿಕ್ಕಮಗಳೂರು: ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿ ಮೆಸೇಜ್ ಮಾಡಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ಬುಧವ
ಹತ್ತು ಪ್ರಮುಖ ವಿಶ್ಲೇಷಕರು ಚಿನ್ನದ ಬೆಲೆಗಳು ಮತ್ತಷ್ಟು ಹೆಚ್ಚಾಗುತ್ತವೆ ಎಂದು ವಿಶ್ಲೇಷಿಸಿದ್ದಾರೆ. ಈ ವರ್ಷ ಬೆಳ್ಳಿ ಚಿನ್ನಕ್ಕಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶೇ. 80ರಷ್ಟು ವಿಶ್ಲೇಷಕರು ಅಭಿಪ್ರಾಯಪಟ್ಟಿ
ಹೊಸ ದಿಲ್ಲಿ: 2026ರಲ್ಲಿ ದೇಶದ ಜನತೆ ಸಂವಿಧಾನ, ಪ್ರಜಾಸತ್ತಾತ್ಮಕ ಮೌಲ್ಯವನ್ನು ರಕ್ಷಿಸಲು ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಗಟ್ಟಿಗೊಳಿಸಲು ಸಾಮೂಹಿಕ ಪ್ರಯತ್ನ ಮಾಡಬೇಕು ಎಂದು ಹೊಸ ವರ್ಷದ ಪ್ರಯುಕ್ತ ಕೋರಿರುವ ಶುಭಾಶಯದಲ್ಲಿ
ಬೆಳಗಾವಿ: ನಗರದ ಹಿಂಡಲಗಾ ಕೇಂದ್ರ ಕಾರಾಗೃಹದೊಳಗೆ ಅಕ್ರಮವಾಗಿ ಮೊಬೈಲ್ ಫೋನ್ ಹಾಗೂ ಮಾದಕ ವಸ್ತುಗಳನ್ನು ತಲುಪಿಸುವ ಯತ್ನ ಮತ್ತೆ ಮುಂದುವರಿದಿದೆ. ಜೈಲಿನ ಹೊರಗೋಡೆಯ ಮೇಲಿಂದ ಮೊಬೈಲ್, ಸಿಮ್ ಕಾರ್ಡ್ ಹಾಗೂ ಡ್ರಗ್ಸ್ ಒಳಗೆ ಎಸೆದ
ಡೆಹ್ರಾಡೂನ್: ನಿರ್ಮಾಣ ಹಂತದಲ್ಲಿರುವ ವಿಷ್ಣುಗಢ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಪಿಪಲ್ಕೋಟಿ ಸುರಂಗದೊಳಗೆ ಎರಡು ಲೋಕೋ ರೈಲುಗಳ ಢಿಕ್ಕಿ ಘಟನೆ ಕುರಿತು ಚಮೋಲಿ ಜಿಲ್ಲಾಧಿಕಾರಿ ಗೌರವ್ ಕುಮಾರ್ ಬುಧವಾರ ಮ್ಯಾಜಿಸ್ಟ್ರೇಟ್ ತ
ಬೀದರ್ : ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂದಬಂದಗಿ ಗ್ರಾಮದ ಬಳಿ ಬುಧವಾರ ರಾತ್ರಿ ಸುಮಾರು 11:30ರ ವೇಳೆ ಸಂಭವಿಸಿದೆ. ಮೃತ ಯುವ
'ಸ್ವಚ್ಛ ನಗರ' ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ 10 ಮಂದಿ ಮೃತಪಟ್ಟ ಪ್ರಕರಣ
ನ್ಯೂಯಾರ್ಕ್, ಜ.1: ಡೆಮಾಕ್ರಟಿಕ್ ಪಕ್ಷದ ನಾಯಕ, ಸಮಾಜವಾದಿ ಝೊಹ್ರಾನ್ ಮಮ್ದಾನಿ ಗುರುವಾರ ಮುಂಜಾನೆ ನ್ಯೂಯಾರ್ಕ್ ನಗರದ 112ನೇ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಓರ್ವ ಮಹಿಳೆಯ ಮೃತದೇಹ ಪತ್ತೆ, ಇನ್ನೊಬ್ಬರು ಕಾಣೆ
ಹೊಸದಿಲ್ಲಿ: ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾದ ಮೇಲೆ ಹೊಸ ಸೆಸ್ ಅನ್ನು ವಿಧಿಸಲಾಗುವುದು ಎಂದು ಸರಕಾರ ಅಧಿಸೂಚನೆ ಹೊರಡಿಸಿದೆ. ತಂಬಾಕು ಮತ್ತು ಪಾನ್ ಮಸಾಲಾದ ಮೇಲಿನ ಹೊ
ಕುಂದಾಪುರ: ತಾಲೂಕಿನ ಸಿದ್ದಾಪುರದ ಜನ್ಸಾಲೆ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಮಧು ಆಯಿಲ್ ಮಿಲ್ ನಲ್ಲಿ ಬುಧವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಬುಧವಾರ ತಡರಾತ್ರಿ ಶ್ರೀ ಮ
ಸರಕಾರದಿಂದಲೇ ಖುದ್ದು ಇಸ್ಲಾಮೋಫೋಬಿಯಾಗೆ ಕುಮ್ಮಕ್ಕು!
ದೇವನಹಳ್ಳಿ : ಹೊಸ ವರ್ಷದ ಹಿನ್ನಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ವಿದೇಶಿ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಡ್ರಗ್ಸ್ ಪೆಡ್ಲರ್ ವಿಮಾನ ನಿಲ್ದಾಣದ ಹಿಂಭಾಗದ ಗೇಟ್ ಸಮ
ಆಳಂದ:ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯಿಂದ ಆಸ್ತಿ ಕಳೆದುಕೊಳ್ಳುವವರಿಗೆ ಮೊದಲು ಪರಿಹಾರ ಘೋಷಿಸಿ ನಂತರವೇ ಕಾಮಗಾರಿ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ನಡುವೆಯೇ, ಈ ವಿಷಯಕ್ಕೆ ಸಂಬ
ಹೊಸದಿಲ್ಲಿ: ಪ್ರಮುಖ ದೂರಸಂಪರ್ಕ ಸೇವಾ ಕಂಪನಿಗಳಲ್ಲೊಂದಾದ ವೊಡಾಫೋನ್ ಐಡಿಯಾ 2025ರ ಡಿಸೆಂಬರ್ 31ಕ್ಕೆ ಸರ್ಕಾರಕ್ಕೆ ಪಾವತಿಸಬೇಕಿರುವ 87,695 ಕೋಟಿ ರೂಪಾಯಿ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಎಜಿಆರ್) ಬಾಕಿಯನ್ನು ಐದು ವರ್ಷಗಳ ಬಳಿ
ಮುಜಾಫರ್ನಗರ (ಉತ್ತರಪ್ರದೇಶ): ಮೂರು ದಶಕಗಳ ಹಿಂದೆ ಮೃತಪಟ್ಟಿದ್ದಾಗಿ ಕುಟುಂಬ ಸದಸ್ಯರು ನಂಬಿದ್ದ ವೃದ್ಧರೊಬ್ಬರು 29 ವರ್ಷಗಳ ಬಳಿಕ ತಮ್ಮ ಹುಟ್ಟೂರು ಮುಜಾಫರ್ ನಗರ ಜಿಲ್ಲೆಯ ಖಟೂಲಿ ಪಟ್ಟಣದಲ್ಲಿ ಪ್ರತ್ಯಕ್ಷರಾಗಿರುವ ಘಟನೆ ವ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವ
ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ (ಕಾಲೇಜು ವಿಭಾಗ) ವಿದ್ಯಾರ್ಥಿಗಳು ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕೆ ಕೆಪಿಎಸ್ ಶಾಲೆಯ ಎಸ್.ಡಿಎಂಸಿ ಉಪಾಧ್ಯಕ್ಷ ಜಹಿರೋದ್ದಿನ್ ಪಟೇಲ್ ಚಾಲನೆ ನೀಡಿದರು. ಈ
ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯಿಂದ ಕಲಬುರಗಿ ನಗರದ ಹೊರವಲಯದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಕೆ.ಕೆ.ಆರ್.ಡಿ.ಬಿ. ಅನುದಾನದಡಿ ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಪರೀಕ್ಷಾ ಪೂರ್ವ ಉಚಿತ ತರಬೇತಿ ಕೇಂದ್
ಹೊಸದಿಲ್ಲಿ: ಇಡೀ ವಿಶ್ವ 2026ನ್ನು ಸಡಗರ- ಸಂಭ್ರಮದಿಂದ ಸ್ವಾಗತಿಸಿದ್ದು, ದಟ್ಟ ಮಂಜು, ಕೊರೆಯುವ ಚಳಿಯ ನಡುವೆಯೂ ಭಾರತದಲ್ಲಿ ಕೂಡಾ ಹೊಸ ವರ್ಷದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ದೊಡ್ಡನಗರಗಳಲ್ಲಿ ಜನ ಬೀದಿ ಬೀದಿಗಳಲ್ಲಿ ಕುಣಿದು
Virat Kohli’s Instagram post ಹೊಸದಿಲ್ಲಿ: ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಹೊಸ ವರ್ಷವನ್ನು ಸ್ವಾಗತಿಸುವ ಸಂಭ್ರಮದ ಕ್ಷಣವನ್ನು ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಹಂಚಿಕೊಂಡರು. ಈ ಕುರಿತ ಕೊಹ್ಲಿ ಅವರ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೋಗಿಲೆಗಳಿಗೆ ಮನೆಗಳಿಲ್ಲ ಎನ್ನುವುದಕ್ಕಿಂತ ಅವುಗಳಿಗೆ ಮನೆಗಳನ್ನು ಹೊಂದುವ ಹಕ್ಕಿಲ್ಲ ಎಂದು ನಮಗೆ ನಾವು ನಿಯಮಗಳನ್ನು ಮಾಡಿಟ್ಟಿದ್ದೇವೆ. ಅದರ ಪರಿಣಾಮವಾಗಿ ಕೋಗಿಲೆಗಳು ಅನಿವಾರ್ಯವಾಗಿ ಕಾಗೆಗಳ ಗೂಡನ್ನೇ ತನ್ನ ಮನೆಗಳೆಂದ
ಸಕಲೇಶಪುರ: ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಾಲೆಬೇಲೂರು ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ. ಮೃತ ಮಗುವನ್ನು ಹಾಲೆಬೇಲೂರು ಗ್ರಾಮದ ನಿವಾ
ಅಫಜಲಪುರ: ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ್ ಇಟಗೊಂಡ (ಎಚ್ಸಿ–53) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 2008ನೇ ಬ್ಯಾಚ್ನ ಪೊಲೀಸ್ ಪೇದೆಯಾಗಿರುವ ಚಂದ
ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ. ಬುಧವಾರ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ‘2026ರ ಹೊಸ
ಮಂಜೇರಿ: ವೃತ್ತಿ ಮಾರ್ಗದರ್ಶನದಲ್ಲಿ ಶಿಕ್ಷಕರ ಪಾತ್ರ ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ಅವರು ಕೇವಲ ಪಾಠ ಬೋಧಕರಲ್ಲದೆ ವಿದ್ಯಾರ್ಥಿಗಳ ಮಾರ್ಗದರ್ಶಕರು ಹಾಗೂ ವೃತ್ತಿ ರೂಪಿಸುವ ಶಿಲ್ಪಿಗಳಾಗಬೇಕಾಗಿದೆ ಎಂದು ಶ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎನ್.ಎಂ. ನಾಗರಾಜ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎನ್.ಮೀನಾನಾಗರಾ
ಭಟ್ಕಳ: ಮಂಗಳೂರಿನ ಮದುವೆ ಸಮಾರಂಭಕ್ಕೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಭಟ್ಕಳದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗ
ಹೊಸದಿಲ್ಲಿ: ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿಯನ್ನು ಪಡೆಯಲು ಕೃತಕ ಬುದ್ಧಿಮತ್ತೆ (AI) ಚಾಲಿತ ಚಿತ್ರಗಳನ್ನು ಬಳಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಮಧ್ಯಪ್ರದೇಶ ಕೇಡರ್ ನ ಖಾಂಡ್ವಾ ಜಿಲ್ಲಾಧಿಕಾರಿ ರಿಶವ್ ಗುಪ್ತ ಹ
ಡೇಮಿಯನ್ ಮಾರ್ಟಿನ್ |Photo Credit : NDTV ಮೆಲ್ಬರ್ನ್, ಡಿ.31: ಆಸ್ಟ್ರೇಲಿಯದ ಪರ 67 ಟೆಸ್ಟ್ ಪಂದ್ಯಗಳನ್ನು ಆಡಿರುವ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರು ಬ್ರಿಸ್ಬೇನ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಟ್
ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಬುಧವಾರ ಸೇವಾ ನಿವೃತ್ತಿಯಾದ ಅಬೂಬಕ್ಕರ್ ಅವರಿಗೆ ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರಿನ ಪಾಂಡೇಶ್ವರದಲ್ಲಿರುವ ಮೌಲಾನಾ
ಕೊಡಗು: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಂದುಮಣಿ ನೂತನ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ. ಕರ್ನಾ
ಹೊಸದಿಲ್ಲಿ, ಡಿ.31: 245 ಸದಸ್ಯ ಬಲದ ರಾಜ್ಯಸಭೆಯ 72 ಸ್ಥಾನಗಳಿಗೆ 2026ರಲ್ಲಿ ಚುನಾವಣೆಗಳು ನಡೆಯಲಿದ್ದು, ಆಡಳಿತಾರೂಢ ಎನ್ಡಿಎ ಸುಮಾರು 50 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಪ್ರಸ್ತುತ ಈ 72 ಸ್ಥಾನಗಳ ಪೈಕಿ 40 ಸ್ಥಾನಗಳನ್ನು ಎನ್ಡಿ
ಪಣಂಬೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ. ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ
ಮಾಸ್ಕೋ, ಡಿ.31: ರಶ್ಯವು ಬುಧವಾರ ಹೊಡೆದುರುಳಿಸಲಾದ ಡ್ರೋನ್ನ ವೀಡಿಯೊವನ್ನು ಬಿಡುಗಡೆಗೊಳಿಸಿದ್ದು, ಈ ಡ್ರೋನ್ ಅನ್ನು ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸದತ್ತ ಉಕ್ರೇನ್ ಪ್ರಯೋಗಿಸಿತ್ತು ಎಂದು ಪ್ರತಿಪಾದಿಸಿದ
ಢಾಕಾ, ಡಿ.31: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧಗಳಲ್ಲಿ ಹೊಸ ಅಧ್ಯಾಯ ಆರಂಭಗೊಳ್ಳುವ ವಿಶ್ವಾಸ ಮೂಡಿಸಿದೆ ಎಂದು ಬಾಂಗ್ಲಾದೇಶ ಬುಧವಾರ ಹೇಳಿದೆ. ಬಾ
ಹೊಸದಿಲ್ಲಿ, ಡಿ.31: ಕೇಂದ್ರ ಸರ್ಕಾರವು 100 ಮಿಲಿಗ್ರಾಮ್ಗಿಂತ ಹೆಚ್ಚಿನ ನಿಮೆಸುಲೈಡ್ ಒಳಗೊಂಡಿರುವ ಬಾಯಿ ಮೂಲಕ ಸೇವಿಸುವ ಎಲ್ಲ ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಿದೆ. ಔಷಧಿಗಳ
ಹೊಸದಿಲ್ಲಿ, ಡಿ.31: ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಬುಧವಾರವೂ ತೀವ್ರ ಚಳಿ ಮುಂದುವರಿದಿದ್ದು, ದಟ್ಟ ಮಂಜು ಮತ್ತು ವಾಯುಮಾಲಿನ್ಯದಿಂದಾಗಿ ಹಲವಾರು ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಬು
ಡೆಹ್ರಾಡೂನ್, ಡಿ.30: ತ್ರಿಪುರಾದ ವಿದ್ಯಾರ್ಥಿ ಆ್ಯಂಜೆಲ್ ಚಕ್ಮಾ ಹತ್ಯೆ ಪ್ರಕರಣದ ತನಿಖೆಗೆ ಉತ್ತರಾಖಂಡ ಪೊಲೀಸರು ಬುಧವಾರ ವಿಶೇಷ ತನಿಖಾ ತಂಡವೊಂದನ್ನು (SIT) ರಚಿಸಿದ್ದಾರೆ. ಆ್ಯಂಜೆಲ್ ಚಕ್ಮಾ ಅವರು ಉತ್ತರಾಖಂಡದ ರಾಜಧಾನಿ ಡೆಹ್
ಮಂಗಳೂರು, ಡಿ.30: ಮಂಗಳೂರಿನ ಯೆನೆಪೊಯ ದಂತ ಕಾಲೇಜಿನ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಜಗದೀಶ್ ಚಂದ್ರ ಅವರು ದಕ್ಷಿಣ ಕನ್ನಡ ಶಾಖೆಯ ಭಾರತೀಯ ದಂತ ಸಂಘ (ಐಡಿಎ) ಅಧ್ಯಕ್ಷರಾಗಿ
ಟೋಂಕ್, ಡಿ.31: ರಾಜಸ್ಥಾನದ ಟೋಂಕ್ ಪೊಲೀಸ್ಗಳ ಜಿಲ್ಲಾ ವಿಶೇಷ ತಂಡ (ಡಿಎಸ್ಟಿ) ಬುಧವಾರ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಅವರ ಕಾರಿನಿಂದ 150 ಕಿ.ಗ್ರಾಂ. ಅಮೋನಿಯಂ ನೈಟ್ರೇಟ್, 200 ಕಾಟ್ರಿಜ್ಗಳು ಹಾಗೂ 6 ಕಂತೆ ಸುರಕ್ಷಾ ಫ್ಯೂಸ್ ವ
ಬೈಂದೂರು, ಡಿ.31: ಮದ್ಯದಲ್ಲಿ ವಿಷಬೇರಿಸಿ ಸೇವಿಸಿ ಅಸ್ವಸ್ಥಗೊಂಡಿದ್ದ ಉಪ್ಪುಂದ ಗ್ರಾಮದ ದೊಡ್ಡತೂಮಿನ ಹಿತ್ಲುವಿನ ನಿವಾಸಿ ಸುರೇಶ್ ಪೂಜಾರಿ ಎಂಬವರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾ
ಉಡುಪಿ, ಡಿ.31: ಕಳೆದ ಫೆಬ್ರವರಿ ತಿಂಗಳಿನಿಂದ ಕಾರ್ಕಳ ಉಪ ವಿಭಾಗದ ಎಎಸ್ಪಿಯಾಗಿದ್ದ ಕಾರ್ಯ ನಿರ್ವಹಿಸುತಿದ್ದ ಡಾ. ಹರ್ಷ ಪ್ರಿಯಂವದ ಅವರಿಗೆ ರಾಜ್ಯ ಸರಕಾರ ಸಿಐಡಿ ಎಸ್ಪಿಯಾಗಿ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. ಜಾರ್ಖಂಡ್ ಮೂಲದ

23 C