SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
LPG ಪೂರೈಕೆ, ವಿತರಣೆಗೆ ಕೇಂದ್ರ ಸರಕಾರದ ನಿಯಂತ್ರಣ; ಮನೆ,ವಾಹನಗಳಿಗೆ LPG ಪೂರೈಕೆ ಶೇ.100ರಷ್ಟು ಗ್ಯಾರಂಟಿ

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಭುಗಿಲೆದ್ದ ಬಳಿಕ ಜಾಗತಿಕ ಮಟ್ಟದಲ್ಲಿ ತೈಲ ಹಾಗೂ ನೈಸರ್ಗಿಕ ಅನಿಲ ಸಾಗಾಟದಲ್ಲಿ ವ್ಯತ್ಯಯವುಂಟಾಗಿರುವ ಹಿನ್ನೆಲೆಯಲ್ಲಿ ಅವುಗಳ ಪೂರೈಕೆ ಹಾಗೂ ವಿತರಣೆಯನ್ನು ನಿಯಂತ್ರಿಸಲು ಸೂಕ್ತ

10 Mar 2026 11:00 pm
ಅಡುಗೆ ಅನಿಲ ಪೂರೈಕೆಯಲ್ಲಿ ಅಡಚಣೆ: ಐಪಿಎಲ್ ಮೇಲೂ ಪರಿಣಾಮ!

ಮುಂಬೈ: ಇನ್ನೆರಡು ವಾರಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಗೊಳ್ಳಲಿದ್ದು, ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಗಳ ಪೂರೈಕೆಯಲ್ಲಿ ಆಗಿರುವ ಅಡಚಣೆಯು ದೊಡ್ಡ ಸವಾಲಾಗಿದೆ. ಅಡುಗೆ ಅನಿಲ ಸಿಲಿಂಡರ್ಗಳ ಅನುಪಸ್ಥಿತಿಯಲ

10 Mar 2026 10:57 pm
Hubballi | ವಿಶ್ವ ಶಾಂತಿಗಾಗಿ ತಕ್ಷಣವೇ ಯುದ್ಧ ನಿಲ್ಲಿಸಲು ಆಗ್ರಹ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರಿಂದ ಧರಣಿ

ಹುಬ್ಬಳ್ಳಿ : ಇರಾನ್ ಮತ್ತು ಜಗತ್ತಿನ ಇತರ ಭಾಗಗಳ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಭಾರತ ಸರಕಾರ ತ್ವರಿತ ಕ್

10 Mar 2026 10:57 pm
ಶಹಾಬಾದ್ | ರೈಲು ಹಳಿ ದಾಟಲು ಸಂಕಷ್ಟ: ಮೇಲ್ಸೇತುವೆ ನಿರ್ಮಾಣಕ್ಕೆ ಯಲ್ಲಾಲಿಂಗ ಹೈಯ್ಯಳಕರ್ ಆಗ್ರಹ

ಶಹಾಬಾದ್: ನಗರಸಭೆ ವ್ಯಾಪ್ತಿಯ ಕೊಳಸಾ ಫೈಲ್, ದಕ್ಕಾ ತಾಂಡಾ, ಚುನ್ನಾ ಭಟ್ಟಿ, ಬಂಜಾರಾ ನಗರ, ಸಿದ್ಧಾರ್ಥ ನಗರ, ಬಾರಿ ನಗರ ಹಾಗೂ ರಾಂಭೋಫೈಲ್ ಬಡಾವಣೆಯ ನಿವಾಸಿಗಳು ದಿನನಿತ್ಯ ರೈಲು ಹಳಿಯನ್ನು ದಾಟಿ ಸಂಚರಿಸಲು ತೀವ್ರ ಸಂಕಷ್ಟ ಅನುಭ

10 Mar 2026 10:52 pm
ಪಶ್ಚಿಮ ಏಶ್ಯ ಸಂಘರ್ಷದ ನಡುವೆ ಭಾರತದಿಂದ ಬಾಂಗ್ಲಾಕ್ಕೆ 5 ಸಾವಿರ ಟನ್ ಡೀಸೆಲ್ ಪೂರೈಕೆ

ಹೊಸದಿಲ್ಲಿ: ಪಶ್ಚಿಮ ಏಶ್ಯ ಸಂಘರ್ಷವು ಜಾಗತಿಕ ಇಂಧನ ಭದ್ರತೆಯ ಮೇಲೆ ಪರಿಣಾಮವನ್ನು ಬೀರಿರುವ ನಡುವೆಯೇ ಭಾರತವು ಅಸ್ಸಾಂನ ನುಮಾಲಿಗಢ ತೈಲ ಸಂಸ್ಕರಣಾಗಾರದಿಂದ ಕೊಳವೆಮಾರ್ಗವಾಗಿ ಬಾಂಗ್ಲಾದೇಶಕ್ಕೆ ಡೀಸೆಲ್ ಪೂರೈಕೆಯನ್ನು ಆರ

10 Mar 2026 10:51 pm
ಹೊಸಪೇಟೆ | ತಾಲೂಕು ಪಂಚಾಯತ್‌ ಕಟ್ಟಡದ ಮೇಲ್ಚಾವಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ ನಿಂದ ಬೆಂಕಿ ಅವಘಡ

ವಿಜಯನಗರ / ಹೊಸಪೇಟೆ: ನಗರದ ತಾಲೂಕು ಪಂಚಾಯಿತಿ ಕಟ್ಟಡದ ಮೇಲ್ಚಾವಣಿಯಲ್ಲಿ ಮಂಗಳವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್

10 Mar 2026 10:47 pm
ನೇರ ನೇಮಕಾತಿಯಲ್ಲಿ ಒಬಿಸಿಗೆ 27 ಶೇ. ಮೀಸಲಾತಿ: ಲೋಕಸಭೆಗೆ ಮಾಹಿತಿ

ಹೊಸದಿಲ್ಲಿ: ಕೇಂದ್ರ ಸರಕಾರದ ಅಡಿಯಲ್ಲಿ ಬರುವ ಸಿವಿಲ್ ಹುದ್ದೆಗಳು ಮತ್ತು ಸೇವೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವಾಗ ಸರಕಾರವು ಇತರ ಹಿಂದುಳಿದ ವರ್ಗ (ಒಬಿಸಿ)ಗಳಿಗೆ 27 ಶೇಕಡ ಮೀಸಲಾತಿ ನೀಡುವುದು ಎಂದು ಲೋಕಸಭೆಗೆ ಮಂಗಳವಾರ ತಿ

10 Mar 2026 10:42 pm
ಕಲಬುರಗಿ | ಛಲ ಇದ್ದರೆ ಗುರಿ ಸಾಧನೆ ಸಾಧ್ಯ: ವಿಜಯಕುಮಾರ ಪಾಟೀಲ

ಕಲಬುರಗಿ: ಪ್ರತಿಯೊಬ್ಬರೂ ಯಶಸ್ವಿ ಜೀವನ ನಡೆಸಬೇಕಾದರೆ ಸಾಧಿಸುವ ಛಲ ಹೊಂದಿರಬೇಕು. ಅಂಥ ದೃಢಸಂಕಲ್ಪ ಇದ್ದಾಗ ಮಾತ್ರ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ವಿಜಯಕುಮಾರ ತೇಗಲತಿಪ್ಪಿ ಹೇಳಿದರು. ರಾಜ್ಯಮಟ್ಟದ ವಿಶ್ವ ಕನ್ನಡಿ

10 Mar 2026 10:39 pm
ಅನಿಲ ದರ ಏರಿಕೆ: ಕೇಂದ್ರದ ಅಸಮರ್ಥ ನಾಯಕತ್ವವೇ ಕಾರಣ: ಬಿ.ಕೆ.ಹರಿಪ್ರಸಾದ್

ಬೆಂಗಳೂರು : ‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಿಂದ ಸಾಮಾನ್ಯ ಜನ, ರೈತರು, ಕಾರ್ಮಿಕರ ಕುಟುಂಬಗಳು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ನೋವನ್ನು ಅರ್ಥಮಾಡಿಕೊಳ್ಳುವ ಬದಲು ತೆರಿಗೆಗಳ ಮೂಲಕ ಅವರ ಜೇಬಿಗೆ ಕ

10 Mar 2026 10:38 pm
GHADC ನಾಮಪತ್ರ ಪ್ರಕ್ರಿಯೆ ನಡುವೆ ಉದ್ವಿಗ್ನತೆ | ಮೇಘಾಲಯದ ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಪೊಲೀಸ್ ಗುಂಡಿನ ದಾಳಿ: ಇಬ್ಬರು ಮೃತ್ಯು, ಕರ್ಫ್ಯೂ

ಶಿಲ್ಲಾಂಗ್: ಮೇಘಾಲಯದ ಪಶ್ಚಿಮ ಗಾರೋ ಬೆಟ್ಟಗಳ ಜಿಲ್ಲೆಯಲ್ಲಿ ಗಾರೊ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (GHADC) ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ಸಂದರ್ಭ ಉಂಟಾದ ಉದ್ವಿಗ್ನತೆಯಲ್ಲಿ ಮಂಗಳವಾರ ಮುಂಜಾನೆ ಭದ್ರತಾ ಪಡೆಗ

10 Mar 2026 10:36 pm
ಕಲಬುರಗಿ | ಪಿಡಿಒಗೆ ಜೀವ ಬೆದರಿಕೆ: ಆರೋಪಿಯ ಬಂಧನಕ್ಕೆ ರಾಜೇಶ್ವರಿ ಸಾಹು ಆಗ್ರಹ

ಕಲಬುರಗಿ: ಜೇವರ್ಗಿ ತಾಲ್ಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಮಮದಾಪುರ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ತಕ್ಷಣ ಬಂಧಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀ

10 Mar 2026 10:34 pm
ಪುಟಿನ್ ಗೆ ಟ್ರಂಪ್ ದೂರವಾಣಿ ಕರೆ; ಇರಾನ್ ಯುದ್ಧ ಶೀಘ್ರ ಕೊನೆಗೊಳಿಸುವ ಬಗ್ಗೆ ಪ್ರಸ್ತಾಪ

ಮಾಸ್ಕೋ: ಅಮೆರಿಕ ಅಧ್ಯಕ್ಷ ಟ್ರಂಪ್ ಸೋಮವಾರ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ದೂರವಾಣಿ ಕರೆ ಮಾಡಿದ್ದು ಇರಾನ್ ನಲ್ಲಿ ಈಗ ನಡೆಯುತ್ತಿರುವ ಯುದ್ದವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವ ಉದ್ದೇಶದ ಹಲವು ಸಲಹೆಗಳನ್ನು ಹ

10 Mar 2026 10:31 pm
ಮಧ್ಯಪ್ರಾಚ್ಯ ಯುದ್ದದಲ್ಲಿ ಗೆದ್ದದ್ದು ರಶ್ಯ ಮಾತ್ರ: ಯುರೋಪಿಯನ್ ಯೂನಿಯನ್

ಬ್ರಸೆಲ್ಸ್: ಇಂಧನ ಬೆಲೆ ಗಗನಕ್ಕೇರಿರುವುದರಿಂದ ಮತ್ತು ಉಕ್ರೇನ್ ವಿರುದ್ದದ ಯುದ್ದದತ್ತ ಜಾಗತಿಕ ಗಮನ ಮಸುಕಾಗಿರುವುದರಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದಲ್ಲಿ ಇದುವರೆಗೆ ಗೆದ್ದಿರುವುದು ರಶ್ಯ ಮಾತ್ರ ಎಂದು

10 Mar 2026 10:26 pm
ರಾಜ್ಯದಲ್ಲಿ 6,70,560 ಕೋಟಿ ಬಂಡವಾಳ ಹೂಡಿಕೆ : ಎಂ.ಬಿ.ಪಾಟೀಲ್

ಬೆಂಗಳೂರು, ಮಾ.10: ರಾಜ್ಯದಲ್ಲಿ ಹಿಂದಿನ ಮೂರು ವರ್ಷಗಳಿಂದ 6,70,560 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. 2,47,571 ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳು ಆಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡ

10 Mar 2026 10:25 pm
ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ವತಿಯಿಂದ ಮಹಿಳಾ ದಿನಾಚರಣೆ; ಸಾಧಕಿಯರಿಗೆ ಸನ್ಮಾನ

ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಮಹಿಳಾ ದಿನಾಚರಣೆ 2026 ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮ ಕೊಲ್ಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ

10 Mar 2026 10:23 pm
Bengaluru | ಅಡುಗೆ ಅನಿಲ್ ದರ ಏರಿಕೆಗೆ ಯುವ ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ಕೇಂದ್ರ ಸರಕಾರ ಏಕಾಏಕಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಮಂಗಳವಾರ ಇಲ್ಲಿನ ಆನಂದರಾವ್ ವೃತ್ತದ ಕಾಂಗ್ರ

10 Mar 2026 10:21 pm
ಉತ್ತರ ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಯು.ಟಿ.ಖಾದರ್

ಬೆಂಗಳೂರು  : ಸದನದಲ್ಲಿ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸರಕಾರಕ್ಕೆ ಸೂಚನೆ ನೀಡಿದರು. ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಸ

10 Mar 2026 10:17 pm
ವಿದ್ಯಾರ್ಥಿಗಳಲ್ಲಿ ಓದುವಿಕೆ ಕಡಿಮೆಯಾಗಿದೆ: ವಿವೇಕ್ ಆಳ್ವ

ಮಂಗಳೂರು, ಮಾ.10: ಜಾಗತೀಕರಣದಿಂದ ಆರಂಭಗೊಂಡು ಪ್ರಸ್ತುತ ಎಐ ವರೆಗೆ ಜಗತ್ತು ಸಾಗಿ ಬಂದರೂ, ತುಳುವರ ನಂಬಿಕೆ, ಆಚರಣೆ, ಸಂಸ್ಕೃತಿಗಳು ಇಂದಿಗೂ ಉಳಿದುಕೊಂಡು ಬಂದಿದೆ. ಇದನ್ನು ಮುಂದಿನ ತಲೆಮಾರುಗಳಿಗೂ ಉಳಿಸಿಕೊಂಡು ಹೋಗುವ ಜವಾಬ್ದಾ

10 Mar 2026 10:11 pm
ಉಡುಪಿ| ಮಾ.11ರಿಂದ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳಿಂದ ಮುಷ್ಕರ

ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ

10 Mar 2026 10:09 pm
ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಅಬ್ದುಲ್ ಅಝೀಝ್ ದಾರಿಮಿ

ಸಂತ ಅಲೋಶಿಯಸ್ ಕಾಲೇಜಿನಲ್ಲಿ ಸೌಹಾರ್ದ ಇಫ್ತಾರ್ ಕೂಟ

10 Mar 2026 10:05 pm
ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಗಳ ಅವಧಿಯಲ್ಲಿ ಆರೋಪಿಯ ಪತ್ತೆ

ಮಂಗಳೂರು, ಮಾ.10: ಕಾವೂರು ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ಕಾರ್ಯಚರಣೆ ನಡೆಸಿ 24 ಗಂಟೆಯಲ್ಲಿ ಆರೋಪಿಯನ್ನು  ಬಂಧಿಸಿದ್ದಾರೆ. ಆರೋಪಿ ಕಳವು ಮಾಡಿದ

10 Mar 2026 9:56 pm
ಬೇಡಿಕೆಗಳ ಈಡೇರಿಕೆ ಭರವಸೆ: ಮುಷ್ಕರ ಹಿಂಪಡೆದ ಸರಕಾರಿ ವೈದ್ಯರು

ಬೆಂಗಳೂರು : ರಾಜ್ಯ ಸರಕಾರವು ವೈದ್ಯರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಮಾ.11ರಿಂದ ನಡೆಯಬೇಕಿದ್ದ ಸರಕಾರಿ ವೈದ್ಯರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಸರಕಾರಿ ವೈದ್ಯಾಕಾರಿಗಳ ಸಂಘದ ಅಧ

10 Mar 2026 9:48 pm
ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಳೆಯ ಮೊಬೈಲ್ ಗಳ ವಶ

 ಮಂಗಳೂರು, ಮಾ.10: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಹಳೆಯ ಮೊಬೈಲ್‌ಗಳನ್ನು ರೈಲ್ವೆ ರಕ್ಷಣಾ ದಳದವರು (ಆರ್ ಪಿ ಎಫ್) ಮಂಗಳೂರು ಜಂಕ್ಷನ್ ನಲ್ಲಿ ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆ

10 Mar 2026 9:44 pm
ಉಳ್ಳಾಲ ದರ್ಗಾ‌ ಅಧ್ಯಕ್ಷರಿಂದ‌ ಸಿ.ಎಂ.ಸಿದ್ದರಾಮಯ್ಯ ಭೇಟಿ; ಗಲ್ಫ್ ಕನ್ನಡಿಗರ ರಕ್ಷಣೆಗೆ ಮನವಿ

ಉಳ್ಳಾಲ: ದರ್ಗಾ ‌ಅಧ್ಯಕ್ಷದಾದ ಬಿ.ಜಿ ಹನೀಫ್ ಹಾಜಿ‌ ಮುಖ್ಯಮಂತ್ರಿ ‌ಸಿ.ಎಮ್ ಸಿದ್ದರಾಮಯ್ಯನವರನ್ನು‌ ಭೇಟಿ‌ ಮಾಡಿ ಗಲ್ಫ್ ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು . ಅಮೇರಿಕ‌

10 Mar 2026 9:41 pm
ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಉದ್ಯೋಗ ಪುನರ್ವಸತಿ ಯೋಜನೆ ಯಾಕಿಲ್ಲ?: ರಾಜ್ಯ ಸರಕಾರಗಳನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಸರಕಾರಿ ಇಲಾಖೆಗಳು ಅಥವಾ ಸಂಸ್ಥೆಗಳಲ್ಲಿ ಉದ್ಯೋಗ ನೀಡುವ ಮೂಲಕ ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯನ್ನು ಯಾಕೆ ರೂಪಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಎಲ್ಲಾ ರಾಜ್ಯಗಳು ಹಾಗೂ ಕ

10 Mar 2026 9:40 pm
ಉಪ್ಪಿನಂಗಡಿ:ಅಕ್ರಮ ಡಿಸೇಲ್ ದಾಸ್ತಾನು ಆರೋಪ; ಪ್ರಕರಣ ದಾಖಲು

ಉಪ್ಪಿನಂಗಡಿ: ಅಕ್ರಮವಾಗಿ ಡಿಸೇಲ್ ದಾಸ್ತಾನಿರಿಸಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ತಂಡ ಪತ್ತೆ ಮಾಡಿದ್ದು, ಸೊತ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತ

10 Mar 2026 9:39 pm
ದ.ಕ., ಉಡುಪಿ ಜಿಲ್ಲೆ ಹೊರಗೆ ಕಂಬಳ ವಿರೋಧಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಯಾಕೆ ಸೀಮಿತಗೊಳಿಸಬೇಕು ಎಂದು ಪ್ರಶ್ನಿಸಿದ ನ್ಯಾಯಾಲಯ

10 Mar 2026 9:38 pm
ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ; ಕೋರ್ಟ್‌ಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ ನಟಿ ರಮ್ಯಾ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಅತ್ಯಾಚಾರ ಹಾಗೂ ಜೀವ ಬೆದರಿಕೆಯೊಡ್ಡಿದವರ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ನಟಿ ರಮ್ಯಾ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ

10 Mar 2026 9:38 pm
ಮಂಗಳೂರು ವಿವಿ ಫಲಿತಾಂಶ ಪ್ರಕಟ: ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ರ‍್ಯಾಂಕ್‌

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯವು 2025ನೇ ಸಾಲಿನಲ್ಲಿ ನಡೆಸಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಆಳ್ವಾಸ್‌ನ ವಿದ್ಯಾರ್ಥಿಗಳು ಒಟ್ಟು 15 ರ‍್ಯಾಂಕ್‌ಗಳಿಸಿ ಗಮನಾಹ೯ ಸಾಧನೆ ಮಾಡಿದ್ದಾರೆಂದು ಆಳ್ವಾಸ್

10 Mar 2026 9:37 pm
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರು ತೆಗೆಯುವುದಿಲ್ಲ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರನ್ನು ತೆಗೆದು ಹಾಕುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಂಗಳವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯ

10 Mar 2026 9:33 pm
ವಿಶ್ವ ಮಹಿಳಾ ದಿನಾಚರಣೆ: ಆಶಾ ಕಾರ್ಯಕರ್ತೆಗೆ ಸನ್ಮಾನ

ಮಂಗಳೂರು, ಮಾ.10: ನಗರದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಮಾ.9ರಂದು ವಿಶ್ವ ಮಹಿಳಾ ದಿನನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ಸಹಾಯಕ ಪೊಲೀಸ್ ಕಮಿಷನರ್ ಗೀತಾ ಡಿ.ಕು

10 Mar 2026 9:31 pm
ಅಮೆರಿಕಾ ಜಗತ್ತಿನ ಸಾಮ್ರಾಜ್ಯಶಾಹಿ ಕೊಲೆಗಡುಕ: ಸುರೇಶ್ ಕಲ್ಲಾಗರ್

ಉಡುಪಿ ಸಮಾನ ಮನಸ್ಕ ಸಂಘಟನೆಗಳ ಯುದ್ಧ ವಿರೋಧಿ ದಿನಾಚರಣೆ

10 Mar 2026 9:29 pm
ನೇತ್ರಜ್ಯೋತಿ ಕಾಲೇಜಿನಲ್ಲಿ ಅಂ.ರಾ.ಮಹಿಳಾ ದಿನಾಚರಣೆ

ಉಡುಪಿ, ಮಾ.10: ಉಡುಪಿಯ ನೇತ್ರಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಜಂಟಿ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಣಿಪಾಲ ಕಸ್ತೂರ್ಬಾ ಮ

10 Mar 2026 9:27 pm
ಸಿದ್ದಾಪುರದಲ್ಲಿ ಅಗ್ನಿಶಾಮಕ ಠಾಣೆಗೆ ಒಂದು ಎಕರೆ ಜಾಗ ಮಂಜೂರು; ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ: ಹತ್ತಾರು ಗ್ರಾಮಗಳಿಗೆ ಅನುಕೂಲ

ಕುಂದಾಪುರ, ಮಾ.10: ಗ್ರಾಮೀಣ ಪ್ರದೇಶದ ಹತ್ತಾರು ಗ್ರಾಮಗಳಿಗೆ ತುರ್ತು ಸಂದರ್ಭದಲ್ಲಿ ಸೇವೆ ದೊರಕಲು ಸಿದ್ದಾಪುರದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಬೇಕೆಂಬ ಹಲವು ವರ್ಷಗಳ ಬೇಡಿಕೆಗೆ ಇದೀಗ ಈಡೇರಿದೆ. ಹೊಸ ಅಗ್ನಿಶಾಮಕ ದಳ ಠಾಣೆ ನಿ

10 Mar 2026 9:26 pm
ಮಹಿಳೆಯರಲ್ಲಿ ಮೂಳೆ ಸವೆತದ ಸಮಸ್ಯೆ ಹೆಚ್ಚಿರುತ್ತದೆಯೆ? ವೈದ್ಯರು ಹೇಳುವುದೇನು?

ಆರ್ತೊಪೆಡಿಕ್ ತಜ್ಞರಾದ ಡಾ ಭವಿಷ್ಯ ಹಂಡ ಅವರು ಮಹಿಳೆಯರಲ್ಲಿ ಸ್ವಾಭಾವಿಕವಾಗಿ ಮೂಳೆ ಸವೆತವಾಗಲು ಕಾರಣಗಳನ್ನು ವಿವರಿಸಿದ್ದಾರೆ. ವಯಸ್ಸಾಗುತ್ತಿದ್ದಂತೆಯೇ ಮೂಳೆಗಳ ಬಲವೂ ಸವೆಯುತ್ತದೆ. ಹೀಗೆ ಮೌನವಾಗಿ ಬರುವ ಆತಂಕಕ್ಕೆ ಮಹಿ

10 Mar 2026 9:18 pm
ಬಾಷ್ ಕಂಪೆನಿಯ ನೂತನ ರೆಫ್ರಿಜನರೇಟರ್‌ಗಳ ಅನಾವರಣ

ಉಡುಪಿ, ಮಾ.10: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ಹರ್ಷ ಮಳಿಗೆಯಲ್ಲಿ ಹರ್ಷೋತ್ಸವದ ಪ್ರಯುಕ್ತ ಬಾಷ್ ಅಂತಾರಾಷ್ಟ್ರೀಯ ಕಂಪೆನಿಯ ಜರ್ಮನ್ ಉತ್ಪನ್ನ ನೂತನ ರೆಫ್ರಿಜನರೇಟರ್‌ಗಳ ಅನಾವರಣ ಕಾರ್ಯಕ್ರಮ ಮಂಗಳವಾರ ಜರಗಿತು. ನೂತನ ಬಾಷ್

10 Mar 2026 9:14 pm
ಜಿಸಿಸಿಯಲ್ಲಿ ವಾಸಿಸುವ 3.5 ಕೋಟಿ ವಿದೇಶಿಯರು ಎಲ್ಲಿಯವರು? ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯರು ಎಷ್ಟಿದ್ದಾರೆ?

ಆರು ಗಲ್ಫ್ ಸಹಕಾರ ಮಂಡಳಿ (GCC) ದೇಶಗಳಲ್ಲಿ ವಾಸಿಸುವ ಸುಮಾರು 6.2 ಕೋಟಿ ಜನರು ಈಗ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಆರ್ಥಿಕ ಅವಕಾಶಗಳಿಗೆ ಹೆಸರುವಾಸಿಯಾದ ಬಹ

10 Mar 2026 9:13 pm
ಶರಾವತಿ ಜಲವಿದ್ಯುತ್‌ ಯೋಜನೆ ಪ್ರಶ್ನಿಸಿದ ಪಿಐಎಲ್; ಅರಣ್ಯ ಪ್ರದೇಶದಲ್ಲಿ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 10 ಸಾವಿರ ಕೋಟಿ ರೂ. ವೆಚ್ಚದ ಉದ್ದೇಶಿತ 'ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ' ಸಂಬಂಧ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್‌ ಮಂಗಳವಾರ ಮಧ

10 Mar 2026 9:12 pm
ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

ಉಡುಪಿ, ಮಾ.10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ ಎನ್.ಸಿ.ಡಿ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ಹಾಗೂ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಇವರ ಸಂಯುಕ್ತ ಆಶ್ರಯದಲ್ಲಿ ಇ

10 Mar 2026 9:08 pm
ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ಸೇರಿದಂತೆ ಮೂರು ವಿಧೇಯಕಗಳ ಮಂಡನೆ

ಬೆಂಗಳೂರು : ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು. ಮಂಗಳವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ

10 Mar 2026 9:07 pm
ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಲ್ಪೆ, ಮಾ.10: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಒಂದು ವರ್ಷ ಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್

10 Mar 2026 9:07 pm
ಅಪಘಾತ: ಗಾಯಾಳು ಬೈಕ್ ಸವಾರ ಮೃತ್ಯು

ಉಡುಪಿ, ಮಾ.10: ಸಂತೆಕಟ್ಟೆ ಲಕ್ಷ್ಮೀನಗರ ಎಂಬಲ್ಲಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಹೆರ್ಗದ ಶೆಟ್ಟಿಬೆಟ್ಟು ನ

10 Mar 2026 9:06 pm
ಆಟೋ ಎಲ್‌ಪಿಜಿ ದರ ಏರಿಕೆ ಖಂಡಿಸಿ ಧರಣಿ

ಉಡುಪಿ, ಮಾ.10: ಆಟೋ ರಿಕ್ಷಾಗಳಲ್ಲಿ ಬಳಸುವ ಎಲ್‌ಪಿಜಿ ಇಂಧನದ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಹಾಗೂ ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಲ್‌ಡಿಟಿಯು) ಉಡುಪ

10 Mar 2026 9:05 pm
ಬೆಂಗಳೂರಿನಲ್ಲಿ ಉದ್ಯೋಗವಕಾಶ | ಕಾಯಿರ್ ಬೋರ್ಡ್ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ Coir Board ಇದೀಗ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕಾಯಿರ್ ಬೋರ್ಡ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ

10 Mar 2026 9:04 pm
Budget Session 2026 | ಬೆಂಗಳೂರು ಪೊಲೀಸ್ ವ್ಯವಸ್ಥೆಯ ಪುನರ್ ರಚನೆಗೆ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆಯ ಹೆಚ್ಚಳ, ಸಂಚಾರ ದಟ್ಟಣೆ ಹಾಗೂ ಕಾನೂನು ಸುವ್ಯವಸ್ಥೆಯ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತಾಲಯವನ್ನು ಪುನರ್ ರಚಿಸುವ ಕುರಿತು ಸ

10 Mar 2026 9:04 pm
ಕಲಬುರಗಿ | ವಂದೇ ಮಾತರಂ ಕಡ್ಡಾಯಗೊಳಿಸುವ ಕೇಂದ್ರ ಮಾರ್ಗಸೂಚಿ ಹಿಂಪಡೆಯಲು ರಾಜ್ಯ ಸರಕಾರಕ್ಕೆ ಆಗ್ರಹ

ಕಲಬುರಗಿ: ಸರ್ಕಾರಿ ಕಾರ್ಯಕ್ರಮಗಳು ಹಾಗೂ ಶಾಲಾ ಸಭೆಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ಕುರಿತು ಗೃಹ ವ್ಯವಹಾರಗಳ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ಹಿಂಪಡೆಯಬೇಕು ಎಂದು

10 Mar 2026 9:03 pm
ಡಿಮೆನ್ಶಿಯಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ: ಡಾ.ಚಂದ್ರಶೇಖರ್

ಉಡುಪಿ: ಮಾನಸಿಕ ಆರೋಗ್ಯದ ಕುರಿತು ಕಾರ್ಯಾಗಾರ

10 Mar 2026 9:02 pm
ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿಗೆ ‘ಪ್ರಾಜೆಕ್ಟ್ ಮೆಜೆಸ್ಟಿಕ್' ಜಾರಿ : ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಸಾರಿಗೆ ಕೇಂದ್ರವಾಗಿರುವ ಬೆಂಗಳೂರಿನ ಮೆಜೆಸ್ಟಿಕ್ ಅಥವಾ ಕೆಂಪೇಗೌಡ ಬಸ್ ನಿಲ್ದಾಣವು ಶೀಘ್ರದಲ್ಲೇ ಅಂತಾರಾಷ್ಟ್ರೀಯ ದರ್ಜೆಯ ರೂಪ ಪಡೆಯಲಿದೆ. ಈ ನಿಲ್ದಾಣವನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ

10 Mar 2026 8:59 pm
ಕಲಬುರಗಿ | ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಡಿವೈಎಫ್ಐ ಬೆಂಬಲ

ಕಲಬುರಗಿ: ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ವೈದ್ಯರು ಮತ್ತು ಆರೋಗ್ಯ ಇಲಾಖೆಯ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಉದ್ದೇಶದಿಂದ ಬುಧವಾರದಿಂದ ಆರಂಭವಾಗಲಿರುವ ಅನಿರ್ದಿಷ್ಟಾವಧ

10 Mar 2026 8:58 pm
ಜೇವರ್ಗಿ | ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಸಬಲೀಕರಣ : ಚಂದ್ರಿಕಾ ಪರಮೇಶ್ವರ

ಜೇವರ್ಗಿ: ರಾಜ್ಯದಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆಯಾಗಿವೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ

10 Mar 2026 8:55 pm
ದೇಶವ್ಯಾಪಿ ವಿಮಾನ ರದ್ದತಿ ವಿವಾದದ ಬಳಿಕ ಇಂಡಿಗೋ ಸಿಇಒ ರಾಜೀನಾಮೆ

ಹೊಸದಿಲ್ಲಿ: ಕಳೆದ ಮೂರು ತಿಂಗಳ ಹಿಂದೆ ದೇಶವ್ಯಾಪಿ ವಿಮಾನ ಸೇವೆಗಳಲ್ಲಿ ಉಂಟಾದ ಅಡಚಣೆಗಳು ಮತ್ತು ವ್ಯಾಪಕ ವಿಮಾನ ರದ್ದತಿಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನಯಾನ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಎಲ್ಬರ್ಸ್

10 Mar 2026 8:53 pm
Budget Session 2026 | ದೇವೇಗೌಡರ ಬಲವಂತದಿಂದಲೇ ಹಣಕಾಸು ಸಚಿವ ಸ್ಥಾನಕ್ಕೆ ಬಂದೆ : ಸಿದ್ದರಾಮಯ್ಯ

ಬೆಂಗಳೂರು : ಈ ಹಿಂದೆ ಎಚ್.ಡಿ.ದೇವೇಗೌಡ ಅವರ ಬಲವಂತದಿಂದಲೇ ಹಣಕಾಸು ಸಚಿವ ಸ್ಥಾನಕ್ಕೆ ಬಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ವಿರೋಧ ಪಕ್ಷದ

10 Mar 2026 8:52 pm
ಕಲಬುರಗಿ | ಜಿಲ್ಲೆಯಾದ್ಯಂತ ʼಸಾಮಾಜಿಕ ಕ್ರೂಢಿಕರಣ ಆಂದೋಲನʼ : ಭಂವರ್ ಸಿಂಗ್ ಮೀನಾ

ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್ ಹಾಗೂ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದೊಂದಿಗೆ ಜಿಲ್ಲೆಯ ವ್ಯಾಪ್ತಿಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇದೇ ಮಾರ್ಚ್ 11ರಿಂದ 31 ರವರೆಗೆ ಸಾಮಾಜಿಕ ಕ

10 Mar 2026 8:49 pm
ಕಲಬುರಗಿ | ಶಿಕ್ಷಕರು ಹೊಸ ವಿಷಯಗಳಿಗೆ ಅಪ್‌ಡೇಟ್ ಆಗಬೇಕು: ಪ್ರೊ.ಶಶಿಕಾಂತ್ ಉಡಿಕೇರಿ

ಕಲಬುರಗಿ: ಹೊಸ ವಿಷಯಗಳು ಮತ್ತು ತಂತ್ರಜ್ಞಾನಗಳಿಗೆ ಶಿಕ್ಷಕರು ಸದಾ ಅಪ್‌ಡೇಟ್ ಆಗಿರಬೇಕು. ಜ್ಞಾನ ಮತ್ತು ಕಲಿಕೆ ಯಾರೊಬ್ಬರ ಸ್ವತ್ತಲ್ಲ. ಬೋಧನೆಯಲ್ಲಿ ನಾವೀನ್ಯತೆ, ವೈಜ್ಞಾನಿಕ ಚಿಂತನೆ ಹಾಗೂ ಹೊಸ ವಿಧಾನಗಳನ್ನು ಅಳವಡಿಸಿಕೊಂ

10 Mar 2026 8:47 pm
‘ವಾಣಿಜ್ಯ ಎಲ್‍ಪಿಜಿ ಕೊರತೆ’ | ಕೇಂದ್ರ ಸರಕಾರ ತುರ್ತು ಮಧ್ಯಪ್ರವೇಶಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು : ಬೆಂಗಳೂರಿನ ವಾಣಿಜ್ಯ ಎಲ್‍ಪಿಜಿ ಕೊರತೆ ಉಂಟಾಗಿದ್ದು, ಕೇಂದ್ರ ಸರಕಾರ ತುರ್ತಾಗಿ ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮಂಗಳವಾರ ಈ ಸಂಬಂಧ ಕೇಂದ್ರ

10 Mar 2026 8:45 pm
ದಿಲ್ಲಿಯಲ್ಲಿ ಡಿಸಿಎಂಗೆ ಸಿಹಿ ಸುದ್ದಿ ಸಿಕ್ಕಿರಬಹುದು : ಆರ್.ಅಶೋಕ್

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹೊಸದಿಲ್ಲಿಯ ಭೇಟಿಯ ವೇಳೆ ಸಿಹಿ ಸುದ್ದಿ ಸಿಕ್ಕಿರಬಹುದು. ಅದಕ್ಕಾಗಿ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಅನ್ನು ಬೆಂಬಲಿಸುವ ಮಾತುಗಳನ್ನಾಡಿದ್ದಾರೆ

10 Mar 2026 8:42 pm
ರಾಯಚೂರು | ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಸಬಲೀಕರಣಕ್ಕೆ ಸಾಕ್ಷಿ: ಡಾ.ನಂದಿತಾ

ರಾಯಚೂರು: ಈ ಹಿಂದೆ ಮನೆಗಷ್ಟೇ ಸೀಮಿತವಾಗಿದ್ದ ಮಹಿಳೆಯರು ಈಗ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬಂದು ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಇದು ಮಹಿಳಾ ಸ್ವಾಭಿಮಾನ ಮತ್ತು ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್

10 Mar 2026 8:42 pm
ಸಿಂಧನೂರು | ವೃದ್ಧೆ ಮೃತ್ಯು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಪ್ರತಿಭಟನೆ

ಸಿಂಧನೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಕುಟುಂಬಸ್ಥರು ಮೃತದೇಹವನ್ನು ರಸ್ತೆಯ ಮೇಲೆ ಇಟ್ಟು

10 Mar 2026 8:39 pm
‘183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, 31 ಗ್ರಾಮಗಳಿಗೆ ಟ್ಯಾಂಕರ್ ನೀರು’; ಕುಡಿಯುವ ನೀರಿನ ಅಭಾವ ಉಂಟಾಗದಂತೆ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ

10 Mar 2026 8:29 pm
ಉಡುಪಿ: ಮಾ. 13ರಿಂದ ಮುರಾರಿ- ಕೆದ್ಲಾಯ ರಂಗೋತ್ಸವ

ಉಡುಪಿ, ಮಾ.10: ಉಡುಪಿಯ ಸಾಂಸ್ಕೃತಿಕ ವೇದಿಕೆ ರಥಬೀದಿ ಗೆಳೆಯರು ಆಶ್ರಯದಲ್ಲಿ ಪ್ರತಿವರ್ಷ ನಡೆಯುವ ಮುರಾರಿ- ಕೆದ್ಲಾಯ ರಂಗೋತ್ಸವ ಮಾರ್ಚ್ 13, 14 ಮತ್ತು 15ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ. ಮಾ.13ರ ಶುಕ್

10 Mar 2026 7:50 pm
Bidar | ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೀದರ್: ಧನ್ನೂರು ಪೊಲೀಸ್ ಠಾಣೆಯ ಪೊಲೀಸರು ಕಳ್ಳತನ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಐದು ಲಕ್ಷಕ್ಕೂ ಅಧಿಕ ಮೌಲ್ಯದ ಎರಡು ಕಾರುಗಳು ಹಾಗೂ ಕೇಬಲ್ ವೈರ್ ವಶಕ್ಕೆ ಪಡೆದಿದ್ದಾರೆ. ಧನ್ನೂರು ಪೊಲ

10 Mar 2026 7:48 pm
ಮಹಿಳಾ ಪರ ವಾದಕ್ಕೆ ಭಾರತವೂ ತವರೂರು: ಬಿ.ಎಂ.ರೋಹಿಣಿ

ಉಡುಪಿ: ಮಹಿಳಾ ಪರ ಚಿಂತನೆಗಳು ಕೇವಲ ಪಾಶ್ಚಿಮಾತ್ಯ ರಾಷ್ಟ್ರಗಳ ಕಲ್ಪನೆಯಲ್ಲ. ಭಾರತೀಯ ತಾತ್ವಿಕ ಚಿಂತನೆಗಳಲ್ಲೂ ಮಹಿಳಾ ಪರ ಹೋರಾಟದ ಧ್ವನಿಗಳಿವೆ. ನಮ್ಮ ದೇಶದ ಪುರಾಣ, ಇತಿಹಾಸಗಳನ್ನು ವಾಸ್ತವಿಕ ದೃಷ್ಟಿಕೋನದಿಂದ ವಿಶ್ಲೇಷಿಸ

10 Mar 2026 7:45 pm
ತೆಂಕನಿಡಿಯೂರು ಕಾಲೇಜು: ರಮ್ಯಗೆ ಇತಿಹಾಸ ವಿಭಾಗದಲ್ಲಿ ಪ್ರಥಮ ರ್ಯಾಂಕ್

ಉಡುಪಿ, ಮಾ.10: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸ ವಿಭಾಗ ಸತತ 5ನೇ ಬಾರಿಗೆ ರ್ಯಾಂಕ್ ಪಡೆದುಕೊಂಡಿದೆ. 2024-25ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ್ಯಾಂಕ್ ಪಟ್ಟಿಯ

10 Mar 2026 7:43 pm
ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ರಾಜ್ಯ ವಿಧಾನಪರಿಷತ್ತಿನ ವಿವಿಧ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಪ್ರಕಟಿಸಿದೆ. ಈಶಾನ್ಯ ಶಿಕ್ಷಕ್ಷರ ಕ್ಷೇತ್ರ-ಶಶೀಲ್ ಜಿ.ನಮೋಶಿ,

10 Mar 2026 7:39 pm
ಚಿತ್ತಾಪುರ | ವೆಂಕಟೇಶ ನಗರದಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಪುರಸಭೆ ಮುಖ್ಯಾಧಿಕಾರಿಗೆ ಮನವಿ

ಚಿತ್ತಾಪುರ: ಪಟ್ಟಣದ ವೆಂಕಟೇಶ ನಗರದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ನಾಗರಿಕರು ಪುರಸಭೆ ಮುಖ್

10 Mar 2026 7:38 pm
ಕಲಬುರಗಿ | ಮಧ್ಯ ರೈಲ್ವೆಯ 12 ನೌಕರರಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ

ಕಲಬುರಗಿ: ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಕೇಂದ್ರ ರೈಲ್ವೆ ನ ಜನರಲ್ ಮ್ಯಾನೇಜರ್ ಪ್ರತೀಕ್ ಗೋಸ್ವಾಮಿ ಅವರು 12 ರೈಲ್ವೆ ನೌಕರರಿಗೆ ಸುರಕ್ಷತಾ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದರ

10 Mar 2026 7:33 pm
‘ಒಳಮೀಸಲಾತಿ’ ಮಾ.12ರ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಮಾಡಿ: ಸಿಎಂಗೆ ಆಂಜನೇಯ ಆಗ್ರಹ

ಬೆಂಗಳೂರು : ‘ಪರಿಶಿಷ್ಟ ಜಾತಿಗಳಲ್ಲಿನ ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಒಳಮೀಸಲಾತಿ ನೀಡಿ 56ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಮಾ.12ರ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಮಾಡಬೇಕು. ಇಲ್ಲದಿದ್ದರೇ ಅಣ್ಣ-ತಮ್ಮಂ

10 Mar 2026 7:32 pm
ಕಾಳಗಿ | ಗುರುವಂದನೆ ಸಮಾರಂಭದಲ್ಲಿ ಶಿಕ್ಷಕರಿಗೆ ಗೌರವ ಸಮರ್ಪಣೆ

ಕಾಳಗಿ: ತಾಲೂಕಿನ ಸುಂಠಾಣ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಳೆಯ ನೆನಪುಗಳ ಹೊಸ ಕನಸುಗಳ ಸಮ್ಮಿಲನ ಕಾರ್ಯಕ್ರಮ, ಶಾಲಾ ವಾರ್ಷಿಕೋತ್ಸವ, ಬಿಳ್ಕೊಡುಗೆ ಸಮಾರಂಭ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಕ್ಷರ

10 Mar 2026 7:28 pm
ಮೂಡುಬಿದಿರೆ: ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

ಮೂಡುಬಿದಿರೆ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದ ವತಿಯಿಂದ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಯಿತ

10 Mar 2026 7:17 pm
ಸಹಯೋಗ್ ಪೋರ್ಟಲ್‌ಗೆ ಆಕ್ಷೇಪ; ಎಕ್ಸ್ ಕಾರ್ಪ್‌ ಮೇಲ್ಮನವಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಕಾನೂನುಬಾಹಿರ ಆನ್‌ಲೈನ್ ಮಾಹಿತಿಗಳನ್ನು ನಿರ್ಬಂಧಿಸುವ ಸಂಬಂಧ 'ಸಹಯೋಗ್' ಪೋರ್ಟಲ್‌ ಆರಂಭಿಸಿರುವ ಕೇಂದ್ರ ಸರಕಾರದ ಕ್ರಮ ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಎಕ್ಸ್‌ ಕಾರ್ಪ್‌ (ಟ್ವಿಟ

10 Mar 2026 7:15 pm
ಸಮಾಜ ಸೇವೆಯಲ್ಲೇ ಸಾರ್ಥಕತೆ ಇದೆ: ಕೊರಿನ್ ರಸ್ಕ್ವಿನ್ಹಾ

'ಅನ್ಲೀಶಿಂಗ್ ಪೊಟೆನ್ಶಿಯಲ್: ದಿ ಪವರ್ ವಿತ್ತ್‌ ಇನ್' ಕುರಿತು ವಿಶೇಷ ಉಪನ್ಯಾಸ

10 Mar 2026 7:15 pm
ಗಡಿಭಾಗದಲ್ಲಿ ಉದ್ಯಮಿ ಗೋಪಾಲ್ ಹತ್ಯೆ ಪ್ರಕರಣ : ಸಿಐಡಿ ತನಿಖೆಗೆ ಸೂಚನೆ

ಬೆಂಗಳೂರು, ಮಾ. 10: ಹೊಸೂರು ವ್ಯಾಪ್ತಿಯ ತಮಿಳುನಾಡು ಗಡಿ ಭಾಗದಲ್ಲಿ ನಡೆದಿರುವ ಗೋಪಾಲ್ ಎಂಬುವರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆ ನಡೆಸಲು ಸೂಚನೆ ನೀಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದ

10 Mar 2026 7:04 pm
Budget Session 2026 | ಮಲೆನಾಡು-ಕರಾವಳಿ ಭಾಗದಲ್ಲಿ ಬಂದೂಕು ಪರವಾನಗೆ ನೀಡಲು ಒಕ್ಕೊರಲ ಆಗ್ರಹ

ಬೆಂಗಳೂರು : ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬಂದೂಕು ಪರವಾನಗೆ ನವೀಕರಣಕ್ಕೆ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಒಕ್ಕೊರಲ ಆಗ್ರಹ ಮಾಡಿದರು. ಮಂಗಳವಾರ ವಿಧಾನಸಭೆಯ ಪ್ರಶ

10 Mar 2026 7:01 pm
ವಿಧಾನಸಭೆ | ‘ಮುಷ್ಕರ ಬೇಡ’ ಸರಕಾರಿ ವೈದ್ಯರು-ಸಿಬ್ಬಂದಿ ಜತೆ ಮಾತುಕತೆ ನಡೆಸಲು ಪಕ್ಷಾತೀತ ಒತ್ತಾಯ

ಬೆಂಗಳೂರು  : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಸರಕಾರಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ವರ್ಗ ಮುಂದಾಗಿದ್ದು, ರಾಜ್ಯ ಸರಕಾರ ಕೂಡಲೇ ಚರ್ಚೆ ಮಾಡಿ ಸೌಹಾರ್ದಯುತವಾಗಿ ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಪಕ್

10 Mar 2026 6:31 pm
ಬಳ್ಳಾರಿ | ಕಲಾವಿದರನ್ನು ಗೌರವಿಸುವ ಸಂಸ್ಕಾರ ಬೆಳೆಸಬೇಕು: ಚಂದ್ರಶೇಖರ ಗೌಡ

ಬಳ್ಳಾರಿ: ಕಲಾವಿದರನ್ನು ಪೋಷಿಸುವ ಹಾಗೂ ಗೌರವಿಸುವ ಕಲಾಸಂಸ್ಕಾರವನ್ನು ಪ್ರತಿಯೊಬ್ಬರೂ ಜೀವನದಲ್ಲಿ ರೂಡಿಸಿಕೊಂಡಾಗ ಮಾತ್ರ ಕಲೆಗೆ ನಿಜವಾದ ಗೌರವ ಸಿಗುತ್ತದೆ ಎಂದು ಯುವ ಉದ್ಯಮಿ ಎಂ. ಚಂದ್ರಶೇಖರ ಗೌಡ ಹೇಳಿದರು. ನಗರದ ಜೋಳದರಾ

10 Mar 2026 6:29 pm
LPG ಕೊರತೆ ಹಿನ್ನೆಲೆ | ನೈಸರ್ಗಿಕ ಅನಿಲ ಪೂರೈಕೆ ನಿಯಂತ್ರಣಕ್ಕೆ ʼಅಗತ್ಯ ಸರಕುಗಳ ಕಾಯ್ದೆʼ ಜಾರಿಗೆ ತಂದ ಕೇಂದ್ರ ಸರಕಾರ

ಹೊಸದಿಲ್ಲಿ: ದೇಶದಲ್ಲಿ ಎಲ್‌ಪಿಜಿ ಕೊರತೆ ಬಗ್ಗೆ ಆತಂಕ ಹೆಚ್ಚುತ್ತಿರುವ ಹಾಗೂ ಹೋಟೆಲ್ ಸಂಘಗಳು ಎಲ್‌ಪಿಜಿ ಪೂರೈಕೆಯನ್ನು ನಿಯಂತ್ರಿಸುವಂತೆ ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರ ಮಂಗಳವಾರ 1955ರ ಅಗತ್ಯ ಸರಕುಗ

10 Mar 2026 6:19 pm
ಶರದ್ ಪವಾರ್, ರಾಮದಾಸ್ ಅಠಾವಳೆ ಸಹಿತ 26 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ಹೊಸದಿಲ್ಲಿ : ಶರದ್ ಪವಾರ್, ರಾಮದಾಸ್ ಅಠಾವಳೆ ಸಹಿತ 26 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಲ್ಲಿ 7 ರಾಜ್ಯಗಳಿಂದ 26 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಎ

10 Mar 2026 5:53 pm
ಯಾದಗಿರಿ | ಮಹಿಳಾ ಸಾಧನೆಗೆ ಸ್ಫೂರ್ತಿದಾಯಕ ದಿನ ಮಹಿಳಾ ದಿನಾಚರಣೆ: ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧನೆ ಮಾಡಿದ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸ್ಫೂರ್ತಿದಾಯಕ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು. ಜಿಲ್ಲಾಡಳಿತ ಭವನದ ಆಡಿಟೋರಿಯ

10 Mar 2026 5:38 pm
ಕೇಂದ್ರ ಸರಕಾರ ಜಮೀನು ಒದಗಿಸಿದರೆ ಸಿಂಧನೂರಿನಲ್ಲಿ ಜವಳಿ ಪಾರ್ಕ್ ಪರಿಶೀಲನೆ: ಸಚಿವ ಶಿವಾನಂದ ಪಾಟೀಲ್‌

ರಾಯಚೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭೂಮಿಯಲ್ಲಿ 15 ಎಕರೆ ಜಾಗವನ್ನು ಜವಳಿ ಇಲಾಖೆಗೆ ಮಂಜೂರು ಮಾಡಿದರೆ ಸಿಂಧನೂರಿನಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡುವ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸ

10 Mar 2026 5:30 pm
Bidar | ಒಳಮೀಸಲಾತಿ ವರದಿ ವಿರೋಧಿಸಿ ಮಾ.17ರಂದು ಬೃಹತ್ ಪ್ರತಿಭಟನೆ

ಬೀದರ್: ಒಳಮೀಸಲಾತಿ ವರದಿಯನ್ನು ವಿರೋಧಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಾ.17ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಮಹೇಶ್ ಗೋರನಾಳಕರ್ ತಿಳಿಸಿದ್ದಾರೆ. ನಗ

10 Mar 2026 5:21 pm
ಸೆಕ್ಷನ್ 39A ವಿರುದ್ಧ ಪ್ರತಿಭಟಿಸುತ್ತಿರುವ ಗೋವಾ ಜನತೆ; ಕಾರಣವೇನು?

ಗೋವಾ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಕಾಯ್ದೆ, 2024ರ ಭಾಗವಾಗಿರುವ ಸೆಕ್ಷನ್ 39A ಗೆ ಸಾಮಾಜಿಕ ಕಾರ್ಯಕರ್ತರು, ಪರಿಸರವಾದಿಗಳು ಮತ್ತು ರಾಜಕೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಗೋವಾದಲ್ಲಿ ಪಟ್ಟಣ ಮತ್ತ

10 Mar 2026 5:15 pm
ಹುಲಸೂರ್ | ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಅಗತ್ಯ: ಚನ್ನಬಸಪ್ಪ ಪತಂಗೆ

ಹುಲಸೂರ್: ಇಂದಿನ ದಿನಮಾನದಲ್ಲಿ ಶಿಕ್ಷಣ ಪಡೆಯುವುದರ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯವಾಗಿದೆ. ತಂದೆ, ತಾಯಿ ಹಾಗೂ ಶಿಕ್ಷಕರ ಮನಸ್ಸಿಗೆ ನೋವುಂಟು ಮಾಡುವಂತಹ ಕೆಲಸಗಳನ್ನು ಯುವಜನತೆ ಮಾಡಬಾರದು ಎಂದು ನಿವೃತ್ತ ಶಿಕ್ಷಕ ಚನ್ನಬ

10 Mar 2026 5:10 pm
ಪಶ್ಚಿಮ ಏಷ್ಯಾದ ಸಂಘರ್ಷ LPG ಪೂರೈಕೆಯ ಮೇಲೆ ಹೇಗೆ ಪರಿಣಾಮ ಬೀರಿದೆ? ಭಾರತ ಇದನ್ನು ಹೇಗೆ ನಿಭಾಯಿಸುತ್ತಿದೆ?

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ನಡೆಸುತ್ತಿರುವ ಯುದ್ಧ ದೂರದಲ್ಲಿರುವ ಜನರ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತಿದೆ. ಭಾರತದಲ್ಲಿ ಇದು ಎಲ್‌ಪಿಜಿ (ಅಡುಗೆ ಅನಿಲ) ಕೊರತೆಯನ್ನು ಉಂಟುಮಾಡುವ ಮೂಲಕ ಅಡುಗೆಮನೆಗಳು ಮತ್ತು ರ

10 Mar 2026 5:10 pm
ಯುಕೆ ಮಾಧ್ಯಮಗಳಲ್ಲಿ ಮುಸ್ಲಿಮರ ವಿರುದ್ಧ ಪಕ್ಷಪಾತದ ವರದಿ: 40 ಸಾವಿರ ಲೇಖನಗಳ ಅಧ್ಯಯನದಲ್ಲಿ ಬಹಿರಂಗ

ಲಂಡನ್: ಬ್ರಿಟನ್‌ ನಲ್ಲಿ ಮುಸ್ಲಿಮರ ವಿರುದ್ಧದ ದ್ವೇಷ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದೇಶದ ಮಾಧ್ಯಮಗಳಲ್ಲಿ ಮುಸ್ಲಿಮರು ಮತ್ತು ಇಸ್ಲಾಂ ಕುರಿತು ಪಕ್ಷಪಾತದ ವರದಿಗಳು ಹೆಚ್ಚಾಗಿವೆ ಎಂದು ಹೊಸ ಅಧ್ಯಯನವೊಂದು ಹ

10 Mar 2026 5:02 pm
Bidar | ಆರೆಸ್ಸೆಸ್‌ ಪಥ ಸಂಚಲನದಲ್ಲಿ ಭಾಗಿಯಾಗಿ ಕರ್ತವ್ಯದಿಂದ ಬಿಡುಗಡೆಗೊಂಡ ಸಿಬ್ಬಂದಿ ಮರು ನೇಮಕ

ಬೀದರ್: ಆರೆಸ್ಸೆಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಕಾರಣದಿಂದ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಹೊರ ಸಂಪನ್ಮೂಲ ಸಿಬ್ಬಂದಿ ಪ್ರಮೋದಕುಮಾರ್ ಅವರನ್ನು 2025–26ನೇ ಸಾಲಿನಲ

10 Mar 2026 5:01 pm
ಇಂದಿರಾ ಕ್ಯಾಂಟೀನ್‌ನಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ: ಬೈರತಿ ಸುರೇಶ್

ಬೆಂಗಳೂರು : ಇಂದಿರಾ ಕ್ಯಾಂಟೀನ್ ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಕ್ರಮ ವಹಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸದಸ

10 Mar 2026 4:16 pm
Parliament Budget Session | ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಕಾಂಗ್ರೆಸ್

ಸಂವಿಧಾನ, ಸದನದ ಘನತೆ ಉಳಿಸಲು ಸ್ಪೀಕರ್ ವಿರುದ್ಧ ನಿರ್ಣಯ ಮಂಡನೆ : ಗೌರವ್‌ ಗೊಗೊಯ್

10 Mar 2026 4:11 pm