SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ಧರ್ಮಸ್ಥಳ ಸಹಿತ ಮಹಿಳೆಯರ ಮೇಲೆ ನಡೆದಿರುವ ಎಲ್ಲಾ ಪ್ರಕರಣಗಳನ್ನು ರಾಜಕೀಯ ಮುಕ್ತ SIT ತನಿಖೆಗೆ ಒತ್ತಾಯಿಸಿ ಬೆಂಗಳೂರು ಚಲೋ: ಜೆಎಂಎಸ್

ಮಂಗಳೂರು: ಧರ್ಮಸ್ಥಳ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಅಸಹಜ ಸಾವು ಪ್ರಕರಣಗಳಿಗೆ ರಾಜಕೀಯ ಮುಕ್ತ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಾರ್ಚ್ 5ರಂದು ‘ಬೆಂಗಳೂರು ಚಲೋ’ ಕ

19 Feb 2026 2:51 pm
ಚುನಾವಣೆಗೆ ಮುನ್ನ ಬೇಜವಾಬ್ದಾರಿಯುತ ಉಚಿತ ʼಗ್ಯಾರಂಟಿʼಗಳಿಂದ ದೇಶದ ವಿತ್ತೀಯ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂ ಕೋರ್ಟ್ ಆಕ್ರೋಶ

ಹೊಸದಿಲ್ಲಿ: ಆರ್ಥಿಕ ಅಭಿವೃದ್ಧಿಗೆ ಭಾರವಾಗುವಂತೆ ಚುನಾವಣೆಗೆ ಮುನ್ನ “ಬೇಜವಾಬ್ದಾರಿ” ಉಚಿತ ಕೊಡುಗೆಗಳನ್ನು ಘೋಷಿಸುವ ರಾಜ್ಯಗಳ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮಿಳುನಾಡು DISCOMʼನ ವಿದ್ಯುತ್ ಸಬ್ಸಿಡಿ

19 Feb 2026 2:44 pm
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ

ಬೆಳ್ತಂಗಡಿ: ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕನೊಬ್ಬ ಗಾಯಗೊಂಡ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲ

19 Feb 2026 2:44 pm
ತಮಿಳುನಾಡು | ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಡಿಎಂಡಿಕೆ

ಚೆನ್ನೈ: ಚೆನ್ನೈನಲ್ಲಿರುವ ಡಿಎಂಕೆ ಕೇಂದ್ರ ಕಚೇರಿಗೆ ಭೇಟಿ ನೀಡಿದ ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್, ತಮ್ಮ ಡಿಎಂಡಿಕೆ ಪಕ್ಷವು ಡಿಎಂಕೆ ನೇತೃತ್ವದ ಮೈತ್ರಿಕೂಟ ಸೇರ್ಪಡೆಯಾಗುವುದನ್ನು ಖಚಿತಗೊಳಿಸಿದ

19 Feb 2026 2:40 pm
2012ರಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದಲ್ಲಿ 2012ರಲ್ಲಿ ನಕ್ಸಲ್ ಪರವಾದ ಕರಪತ್ರ ಹಂಚಿದ ಪ್ರಕರಣಕ್ಕೆ ಸಂಬಂಧಿಸಿ ನಕ್ಸಲ್ ಮಹೇಶ್ ಅವರನ್ನು ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೇರಳದ ತ್ರಿಶೂರ್ ಜೈಲಿನ

19 Feb 2026 1:55 pm
ಮಂಜುನಾಥ್‌ ಭಂಡಾರಿ ಅವರ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್‌ ಭಂಡಾರಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು(ಗುರುವಾರ) ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಅವರ ಆರೋಗ್ಯ

19 Feb 2026 1:47 pm
ಮಟಮಾರಿಯಲ್ಲಿ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ

ರಾಯಚೂರು : ತಾಲೂಕಿನ ಮಟಮಾರಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ರಾಯಚೂರು, ಸಮೂಹ ಸಂಪನ್ಮೂಲ ಕೇಂದ್ರ ಮಟಮಾ

19 Feb 2026 1:19 pm
Koppala | ಭೀಕರ ರಸ್ತೆ ಅಪಘಾತ; ಲಾರಿ ಚಕ್ರದಡಿ ಸಿಲುಕಿ ಬೈಕ್ ಸವಾರರಿಬ್ಬರು ಮೃತ್ಯು

ಯಲಬುರ್ಗಾ : ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸಮೀಪದ ಎನ್‌ಎಚ್–50ರಲ್ಲಿ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕುಷ್ಟಗ

19 Feb 2026 1:04 pm
ದೇವದುರ್ಗ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯಗಳ ಕೊರತೆ

ದೇವದುರ್ಗ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಗಳ ಕೊರತೆ ತೀವ್ರವಾಗಿದ್ದು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ನಿಲ್ದಾಣದ ವಿವಿಧ ಭಾಗಗಳಲ್ಲಿ ಕಸ , ತ್ಯಾಜ್ಯ ರಾಶಿಯಾಗಿದ್ದು, ಶೌಚಾಲಯ ಸೌಲಭ್ಯ

19 Feb 2026 12:46 pm
ಬಿಹಾರ ವಿಧಾನಸಭೆಯಲ್ಲಿ ಡಿಸಿಎಂ ಸಾಮ್ರಾಟ್ ಚೌಧರಿ ʼಖೈನಿʼ ತಿನ್ನುತ್ತಿದ್ದರು: ಆರ್‌ಜೆಡಿ ಆರೋಪ

ಪಾಟ್ನಾ: ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಬಿಹಾರ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಅಧಿವೇಶನದ ಸಮಯದಲ್ಲಿ ʼಖೈನಿ”( ತಂಬಾ

19 Feb 2026 12:46 pm
ಚಾಮರಾಜನಗರ : ಹುಲಿ ದಾಳಿಗೆ ಹಸು ಬಲಿ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ಹಾಡಹಗಲೇ ಹುಲಿ ದಾಳಿ ನಡೆಸಿ ಹಸುವೊಂದನ್ನು ಬಲಿ ಪಡೆದ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯಕ್ಕೆ ಸೇರಿದ ಮಾದಪ

19 Feb 2026 12:28 pm
ಚೇತರಿಸಿಕೊಂಡ ಚಿನ್ನ-ಬೆಳ್ಳಿ ಬೆಲೆ; ಇಂದಿನ ದರವೆಷ್ಟು?

ಕಳೆದ ಕೆಲವು ದಿನಗಳಿಂದ ಸತತ ಕುಸಿತದ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಇಂದು ಅಲ್ಪ ಏರಿಕೆ ಕಂಡಿದೆ. ಜನವರಿಯಲ್ಲಿ ಗರಿಷ್ಠ ಮಟ್ಟಕ್ಕೆ ಏರಿದ್ದ ಚಿನ್ನ, ನಿಧಾನವಾಗಿ ಸ್ಥಿರತೆ ಕಂಡುಕೊಳ್ಳುತ್ತಿದೆ. ಫೆಬ್ರವರಿ ಆರಂಭದಿಂದಲೇ

19 Feb 2026 12:11 pm
ರೋಹಿಣಿ ನಾನು ಕಂಡಂತೆ...

ಹಿರಿಯ ಲೇಖಕಿ ಬಿ.ಎಂ. ರೋಹಿಣಿಯವರು ಶಿಕ್ಷಣ, ಸಾಹಿತ್ಯ ವಲಯ, ಸಾಂಸ್ಕೃತಿಕ ಸಂಘಟನೆಗಳು, ಸರಕಾರೇತರ ಸಂಘಟನೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ದಿನಾಂಕ 21-2-2026ನೇ ಶನಿವಾರದಂದು ರವೀಂದ್ರ ಕಲಾಭವನ, ವಿ.ವಿ

19 Feb 2026 12:01 pm
ಟ್ರಂಪ್ ಜೊತೆಗಿನ ಸಂಘರ್ಷ ಮೀರಿ ಕ್ಯೂಬಾ ಈಗಿನ ಬಿಕ್ಕಟ್ಟಿನಿಂದ ಎದ್ದು ನಿಂತೀತೇ?

ಈಗಾಗಲೇ ಆಹಾರ ಮತ್ತು ಔಷಧದಂತಹ ಮೂಲಭೂತ ಸರಬರಾಜುಗಳ ಕೊರತೆಯಿಂದ ಬಳಲುತ್ತಿರುವ ಕ್ಯೂಬಾ, ಕಸದ ರಾಶಿಯಿಂದಾಗಿ ಇನ್ನಷ್ಟು ಹದಗೆಟ್ಟಿದೆ. ಕ್ಯೂಬಾದಲ್ಲಿ ಕಸದ ಟ್ರಕ್‌ಗಳನ್ನು ಓಡಿಸಲು ಸಾಕಷ್ಟು ಇಂಧನವೂ ಇಲ್ಲ. ಇದು ರಾಜಧಾನಿ ಹವಾನ

19 Feb 2026 11:31 am
Epstein Files ವಿವಾದ : ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯಿಂದ ಹೊರಗುಳಿದ ಬಿಲ್‌ ಗೇಟ್ಸ್‌

ಹೊಸದಿಲ್ಲಿ: ಎಪ್ಸ್ಟೀನ್ ಕಡತದಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್ ಅವರ ಹೆಸರು ಕಾಣಿಸಿಕೊಂಡಿರುವುದರ ಕುರಿತು ಉಂಟಾದ ವಿವಾದದ ಮಧ್ಯೆ ದಿಲ್ಲಿಯಲ್ಲಿ ನಡೆಯುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಬಿಲ್‌ ಗ

19 Feb 2026 10:33 am
ಉತ್ತರ ಕಲಬುರಗಿಯಲ್ಲಿ ಹದಗೆಟ್ಟ ರಸ್ತೆಗಳು

► 5 ಕಿ.ಮೀ. ವ್ಯಾಪ್ತಿಯೊಳಗೆ ನಡೆದ ಅಪಘಾತಗಳಲ್ಲಿ 43 ಜನ ಮೃತ್ಯು► 258 ಮಂದಿಗೆ ಗಾಯ: ಆರ್‌ಟಿಐ ಮಾಹಿತಿಯಿಂದ ಬಹಿರಂಗ

19 Feb 2026 10:30 am
ಜೆಫ್ರಿ ಎಪ್‌ಸ್ಟೀನ್ ಪ್ರಕರಣ: ಅಧಿಕಾರದ ಕರಾಳ ಹಾದಿ ಮತ್ತು ನೈತಿಕತೆಯ ಪತನ

ನಾಗರಿಕತೆಯ ಮುಖವಾಡದ ಹಿಂದಿನ ಕ್ರೌರ್ಯ ಇಂದಿನ ಆಧುನಿಕ ಜಗತ್ತು ತಾಂತ್ರಿಕವಾಗಿ ಮುಂದುವರಿದಿದೆ, ಪ್ರಜಾಪ್ರಭುತ್ವದ ಮೌಲ್ಯಗಳು ಗಟ್ಟಿಯಾಗಿವೆ ಮತ್ತು ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಹೆಚ್ಚಿದೆ ಎಂದು ನಾವು ಹೆಮ್ಮೆಯಿಂದ ಹೇಳ

19 Feb 2026 10:28 am
ಬೀದರ್‌ನಲ್ಲಿದೆ ಕಲ್ಯಾಣ ಕರ್ನಾಟಕದ ಏಕೈಕ ಓಯಸ್ಟರ್ ಅಣಬೆ ಬೆಳೆ, ಬೀಜ ತಯಾರಿಕಾ ಕೇಂದ್ರ

ಬೀದರ್: ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಓಯಸ್ಟರ್ (ಸಿಂಪಿ) ಅಣಬೆ ಬೆಳೆ ಹಾಗೂ ಬೀಜ ತಯಾರಿಕಾ ಜೈವಿಕ ಕೇಂದ್ರ ಹೊಂದಿರುವ ಏಕೈಕ ಜಿಲ್ಲೆ ಬೀದರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಿಲ್ಲೆಯ ತೋಟಗಾರಿಕೆ ಇಲಾಖೆಯ ಸಮಗ್ರ ಜೈವಿಕ ಕೇಂದ

19 Feb 2026 10:11 am
ಆತ್ಮಜಾಗೃತಿ ಮತ್ತು ಸಚ್ಚಾರಿತ್ರ್ಯದ ಸತ್ಫಲ ನೀಡುವ ರಮದಾನ್

185ನೇ ವಚನದಲ್ಲಿ ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದರ ಹಿಂದಿನ ಎರಡು ಔಚಿತ್ಯಗಳನ್ನು ತಿಳಿಸಲಾಗಿದೆ. ಮೊದಲನೆಯದು, ಕುರ್‌ಆನ್ ಮೂಲಕ ಸಾತ್ವಿಕ ಬದುಕು ಸಾಗಿಸುವುದಕ್ಕೆ ಬೇಕಾದ ಮಾರ್ಗದರ್ಶನ ಒದಗಿಸಿದ್ದಕ್ಕಾಗಿ ಸೃಷ್ಟಿಕರ್

19 Feb 2026 9:57 am
Chikkamagaluru | ಮನೆಗಳ ಮೇಲೆ ಕಲ್ಲು ತೂರಾಟ ಪ್ರಕರಣ; ಮೂವರ ಬಂಧನ

ಚಿಕ್ಕಮಗಳೂರು: ಇತ್ತೀಚೆಗೆ ನಗರದ ವಿಜಯಪುರ ಬಡಾವಣೆಯಲ್ಲಿ ಮನೆ ಮೇಲೆ ಕಲ್ಲು ಎಸೆದ ಪ್ರಕರಣ ಹಾಗೂ ನಂತರ ನಡೆದ ಗಲಭೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗೌರಿ ಕಾಲುವೆಯ ಭರತ್ (23), ರಾಮನಹಳ್ಳಿಯ ದಿಲೀಪ್ (27) ಹಾಗೂ ಬೈ

19 Feb 2026 9:20 am
ಶಿವಾಜಿಯನ್ನು ಟಿಪ್ಪುವಿಗೆ ಯಾಕೆ ಹೋಲಿಸಬಾರದು?

ಮಾಲೆಗಾಂವ್ ಉಪಮೇಯರ್ ಶಾನ್ ಎ ಹಿಂದ್ ನಿಹಾಲ್ ಅಹ್ಮದ್ ಅವರು ತಮ್ಮ ಕಚೇರಿಯಲ್ಲಿ ಟಿಪ್ಪು ಫೋಟೊ ನೇತು ಹಾಕಿರುವುದನ್ನು ವಿರೋಧಿಸಿ ಇತ್ತೀಚೆಗೆ ಬಿಜೆಪಿ ಮತ್ತು ಶಿವಸೇನೆಯ ಮುಖಂಡರು ಗದ್ದಲ ಎಬ್ಬಿಸಿರುವುದು ಮಾಧ್ಯಮಗಳಲ್ಲಿ ಸುದ

19 Feb 2026 8:30 am
ಟಿ20 ವಿಶ್ವಕಪ್ : ಗುಂಪು ಹಂತದಲ್ಲಿ ಅಜೇಯ ಭಾರತಕ್ಕೆ ಸೂಪರ್ 8ರಲ್ಲಿ ಕಠಿಣ ಸವಾಲು

ಅಹ್ಮದಾಬಾದ್: ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಗುಂಪು ಹಂತದಲ್ಲಿ ಭಾರತ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೂಪರ್ 8 ಹಂತಕ್ಕೆ ತಲುಪಿದೆ. ಆದರೆ ಭಾರತದ ಸಂಪೂರ್ಣ ಬ್ಯಾಟಿಂಗ್ ಶಕ್ತಿ ಇನ್ನೂ ಪ್ರದರ್ಶನಗೊಂಡಿಲ್ಲ

19 Feb 2026 8:20 am
ಇಸ್ರೇಲ್ ನಡೆ ಖಂಡಿಸುವ ವಿಶ್ವಸಂಸ್ಥೆ ಹೇಳಿಕೆಗೆ ಸಹಿ ಹಾಕಿದ ಭಾರತ

ವಿಶ್ವಸಂಸ್ಥೆ: ಪಶ್ಚಿಮ ದಂಡೆಯ ಮೇಲಿನ ನಿಯಂತ್ರಣ ಬಿಗಿಗೊಳಿಸಲು ಇಸ್ರೇಲ್ ನಡೆಸುತ್ತಿರುವ ಪ್ರಯತ್ನವನ್ನು ಖಂಡಿಸುವ ಸಂಬಂಧ ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಹೇಳಿಕೆಗೆ ಭಾರತ ಸೇರಿದಂತೆ 100 ದೇಶಗಳು ಮತ್ತು ಅಂತರರಾಷ್ಟ್ರೀಯ

19 Feb 2026 8:00 am
ಅಮೆರಿಕದಲ್ಲಿ ಭೀಕರ ಹಿಮಪಾತ; 8 ಮಂದಿ ಮೃತ್ಯು

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾ ಲೇಕ್ ತಹೋಯ್ ಸಮೀಪ ಸಂಭವಿಸಿದ ಭೀಕರ ಹಿಮಪ್ರವಾಹದ ವೇಳೆ ನಾಪತ್ತೆಯಾಗಿದ್ದ ಎಂಟು ಮಂದಿ ಹಿಮಜಾರುಗರ (ಸ್ಕೀಯರ್ಸ್) ಮೃತದೇಹವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇದು ಕಳೆದ 50 ವರ್ಷ

19 Feb 2026 7:50 am
ಬೆಂಗಳೂರಿನ ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ್ ಅಡಿ ಚಿಕಿತ್ಸೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ್-ಆರೋಗ್ಯ ಕರ್ನಾಟಕ ಅಡಿ ಚಿಕಿತ್ಸೆ ನೀಡಲಾಗುತ್ತದೆ ಎಂದು ರಾಜ್ಯ ಸರಕಾರವು ಆ

19 Feb 2026 12:36 am
ಬಿಜೆಪಿಯ ಸುಳ್ಳಿನ ಕಾರ್ಖಾನೆಗೆ ಕನ್ನಡಿಗರು ಮರುಳಾಗುವುದಿಲ್ಲ : ದಿನೇಶ್ ಗುಂಡೂರಾವ್

ಬೆಂಗಳೂರು : ಅಧಿಕಾರವಿಲ್ಲದೆ ಹತಾಶೆಗೊಂಡಿರುವ ಆರ್.ಅಶೋಕ್ ಮತ್ತು ತಂಡ ದಿನಕ್ಕೊಂದು ಸುಳ್ಳಿನ ಕಂತೆ ಬಿಚ್ಚಿಡುತ್ತಿದೆ. ಅಂಕಿ-ಅಂಶಗಳ ಅರಿವಿಲ್ಲದೆ, ಜನರ ದಿಕ್ಕು ತಪ್ಪಿಸುವ ಬಿಜೆಪಿಯ ‘ಸುಳ್ಳಿನ ಫ್ಯಾಕ್ಟರಿ'ಗೆ ಕನ್ನಡಿಗರು ಎಂ

19 Feb 2026 12:33 am
ಬೆಂಗಳೂರು | ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ

ಬೆಂಗಳೂರು : ಪತ್ನಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಲಪಾಳ್ಯದ ಸಂಜೀವಿನಿ ನಗರ ನಿವಾಸಿ ದೇವಮ್ಮ (58) ಪತಿಯಿಂದಲೇ ಕೊಲೆಯಾದ ಪತ್ನಿ ಎಂ

19 Feb 2026 12:29 am
ರಾಜ್ಯದ ಎಲ್ಲಾ ರಕ್ತ ಕೇಂದ್ರಗಳಿಗೆ ಮಾನ್ಯತೆ ಕಡ್ಡಾಯ: ಸರಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು ಆಸ್ಪತ್ರೆಗಳ ಮತ್ತು ಆರೋಗ್ಯ ಸೇವೆ ಒದಗಿಸುವವರಿಗೆ ಮಾನ್ಯತೆ ನೀಡುವ ರಾಷ್ಟ್ರೀಯ ಮಂಡಳಿ(ಎನ್‍ಎಬಿಎಚ್) ಮತ್ತು ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳಲ್ಲಿ(ಎನ್‍ಕ್ಯೂಎಎಸ್) ಮಾ

19 Feb 2026 12:26 am
ನೆಲ-ಜಲ-ಭಾಷೆಗಾಗಿ ಪ್ರಾಣವನ್ನೇ ಮುಡುಪಾಗಿಟ್ಟವರು ಡಾ.ಎಂ.ಚಿದಾನಂದಮೂರ್ತಿ : ಹಂಪನಾ

ಬೆಂಗಳೂರು : ಕನ್ನಡ ನೆಲ-ಜಲ-ಭಾಷೆಯ ವಿಚಾರಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಅಪರೂಪದ ಬರಹಗಾರ ಡಾ.ಎಂ. ಚಿದಾನಂದಮೂರ್ತಿ ಅವರು ಕನ್ನಡ ಸಾಹಿತ್ಯ, ಸಂಶೋಧನೆ ಮತ್ತು ವೈಚಾರಿಕತೆಗೆ ಕೊಟ್ಟ ಕೊಡುಗೆ ಅನನ್ಯವಾದದ್ದು ಎಂದು ಹಿರ

19 Feb 2026 12:22 am
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ : ಪೊಲೀಸ್ ಹೊರಠಾಣೆ ಉದ್ಘಾಟನೆ

ಮಂಗಳೂರು : ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಮೀಸಲು ಪೊಲೀಸ್ ಹೊರಠಾಣೆಯನ್ನು ಮಂಗಳವಾರ ಉದ್ಘಾಟಿಸಿದರು. ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್‌ನ ಪಕ್ಕದಲ್ಲಿರುವ

19 Feb 2026 12:17 am
ತಾಯಿ ಋಣ ಎಂದಿಗೂ ತೀರಿಸಲು ಸಾಧ್ಯವಿಲ್ಲ: ಡಾ.ದಾಕ್ಷಾಯಿಣಿ ಅಪ್ಪ

ಹಾರಕೂಡ ಮಠದಲ್ಲಿ ಅವ್ವ ಪ್ರಶಸ್ತಿ ಪ್ರದಾನ

18 Feb 2026 11:58 pm
ವೈದ್ಯಕೀಯ ಸಂಸ್ಥೆಗಳಿಗೆ 2006ರಿಂದಲೇ ಎನ್‌ಪಿಎಸ್ ಅನ್ವಯಿಸಲು ಕೋರಿ ಅರ್ಜಿ; ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ರಾಜ್ಯದ ಸರಕಾರಿ ವೈದ್ಯಕೀಯ, ದಂತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 2020ರ ಬದಲಿಗೆ 2006ರಿಂದ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಅನ್ವಯಿಸ

18 Feb 2026 11:53 pm
ವಿಜಯನಗರ | ವಿಕಲಚೇತನ ಪ್ರವಾಸಿಗರ ಹಿತದೃಷ್ಟಿಯಿಂದ ಬ್ಯಾಟರಿಚಾಲಿತ ವಾಹನಗಳಿಗೆ ರ‍್ಯಾಂಪ್ ಅಳವಡಿಕೆ

ವಿಜಯನಗರ: ವಿಶ್ವ ಪರಂಪರೆ ಹಂಪಿಯ ವಿಜಯ ವಿಠಲ ದೇವಸ್ಥಾನಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ವಿದ್ಯುತ್ ಚಾಲಿತ ವಾಹನಗಳಿಗೆ ವಿಶೇಷಚೇತನ ಸ್ನೇಹಿಯಾಗಿಸಲು ವಿದ್ಯುತ್ ಚಾಲಿತ ವಾಹನಗಳಿಗೆ ಹಿಂಭಾಗದಲ್ಲಿ ಹೆಚ್ಚುವರಿಯಾಗಿ ರ‍್ಯ

18 Feb 2026 11:50 pm
Kolar | ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ. ಸ್ಕ್ಯಾನ್ , ಎಂ.ಆರ್.ಐ. ಸ್ಕ್ಯಾನ್ ಬಂದ್: ಸೌಲಭ್ಯ ಇಲ್ಲದೆ ರೋಗಿಗಳ ಪರದಾಟ

ಕೋಲಾರ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ. ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್ ಬಂದ್ ಆಗಿದ್ದು, ಇದರಿಂದ ಬಡ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ತಡರಾತ್ರಿ 12 ಗಂಟೆಯಿಂದ ಯಾವುದೇ ಮಾಹಿತಿ ನೀಡದೆ ಏ

18 Feb 2026 11:50 pm
ಜಮಖಂಡಿ-ಮೀರಜ್ ಹೆದ್ದಾರಿಯಲ್ಲಿ ಅಪಘಾತ; ಒಂದೇ ಕುಟುಂಬದ ಮೂವರ ಮೃತ್ಯು

ಬೆಳಗಾವಿ : ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ ಕಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿರುವುದು ವರದಿ

18 Feb 2026 11:40 pm
ಸರ್ಕಾರಿ ನೌಕರರ ಬೇಡಿಕೆಗಳು ಸರಕಾರದ ಮಟ್ಟದಲ್ಲಿ ಈಡೇರಿಸುವ ಪ್ರಯತ್ನ ಮಾಡಲಾಗುತ್ತಿದೆ : ಸಿ.ಎಸ್.ಷಡಾಕ್ಷರಿ

ಭಾಲ್ಕಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಗೆ ಸನ್ಮಾನ

18 Feb 2026 11:40 pm
ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾಪಿಸಲಿ: ಭೀಮಾ

ಬೀದರ್: ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೆಯೇ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಪ್ರತಿ ವರ್ಷ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 200 ಕೋಟಿ ರೂ. ಮೀಸಲಿಡಬೇಕು ಎಂದು ಲಿಂಗತ್ವ ಅಲ್ಪಸಂ

18 Feb 2026 11:29 pm
T20 ವಿಶ್ವಕಪ್ | ನೆದರ್ಲ್ಯಾಂಡ್ ವಿರುದ್ಧ ಭಾರತಕ್ಕೆ 17 ರನ್ ಗಳ ಜಯ

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಬುಧವಾರ ನಡೆದ ಟಿ20 ವಿಶ್ವಕಪ್ ಸಿ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡವು ನೆದರ್ಲ್ಯಾಂಡ್ ವಿರುದ್ಧ 17 ರನ್ಗಳ ಸುಲಭ ಜಯ ದಾಖಲಿಸಿತು. ಟಾಸ್

18 Feb 2026 11:15 pm
ಡಾ. ತುಂಬೆ ಮೊಯ್ದೀನ್ ಗೆ Entrepreneur Middle Eastನ ʼThe 100 NRIʼś ಪಟ್ಟಿಯಲ್ಲಿ ಸ್ಥಾನ

ದುಬೈ: ತುಂಬೆ ಗ್ರೂಪ್ನ ಸಂಸ್ಥಾಪಕರಾದ ಡಾ. ತುಂಬೆ ಮೊಯ್ದೀನ್ ಅವರು Entrepreneur Middle Eastನ ಈ ವರ್ಷದ ಮಧ್ಯಪ್ರಾಚ್ಯದ ಪ್ರತಿಷ್ಠಿತ “The 100 NRIʼSʼ ” ಪಟ್ಟಿಯಲ್ಲಿಸ್ಥಾನ ಪಡೆದಿದ್ದಾರೆ. ವಾರ್ಷಿಕವಾಗಿ ಪ್ರಕಟವಾಗುವ ಈ ಪಟ್ಟಿಯು ವಿವಿಧ ಕ್ಷೇತ್ರಗ

18 Feb 2026 11:12 pm
ಸಾರಿಗೆ ನಿಗಮಗಳ ನೌಕರರ 26 ತಿಂಗಳ ಹಿಂಬಾಕಿ ವೇತನ ಬಿಡುಗಡೆಗೆ ಒಪ್ಪಿಗೆ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಅಧಿಕಾರಿ, ನೌಕರರ ಒಟ್ಟು 26 ತಿಂಗಳ ಹಿಂಬಾಕಿ ವೇತನ 1239.47 ಕೋಟಿ ರೂ.ಬಿಡುಗಡೆ ಮಾಡಲು ಸರಕಾರ ಒಪ್ಪಿಗೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬುಧವಾರ ಈ

18 Feb 2026 11:10 pm
ಝಕರಿಯಾ ಜೋಕಟ್ಟೆಗೆ Entrepreneur Middle Eastನ ʼThe 100 NRIʼs ಪಟ್ಟಿಯಲ್ಲಿ ಸ್ಥಾನ

ಜುಬೈಲ್ (ಸೌದಿ ಅರೇಬಿಯ): ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ಮೂಲದ ಉದ್ಯಮಿ ಹಾಗೂ ALMUZAIN ಗಲ್ಫ್ ಸೌದಿ ಕಾಂಟ್ರಾಕ್ಟಿಂಗ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಂಸ್ಥಾಪಕರಾದ ಝಕರಿಯಾ ಜೋಕಟ್ಟೆ ಅವರು Entrepreneur Middle Eastನ ಈ ವ

18 Feb 2026 11:07 pm
ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯವನ್ನೆ ಘಟಕವಾಗಿಸಲು ನಿರ್ಧಾರ : ಎಚ್.ಸಿ.ಮಹದೇವಪ್ಪ

ಬೆಂಗಳೂರು : ಸಾಮಾಜಿಕ ನ್ಯಾಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹತ್ತಾರು ಭಿನ್ನ ಅಭಿಪ್ರಾಯಗಳು ಬಲವಾಗಿ ಅಸ್ತಿತ್ವದಲ್ಲಿ ಇರುವ ಸಂದರ್ಭದಲ್ಲೇ ನಮ್ಮ ಸರಕಾರವು ಸುಪ್ರಿಂ ಕೋರ್ಟ್ ನ ಆದೇಶಕ್ಕೆ ಅನ್ವಯವಾಗಿ ರಾಜ್ಯದಲ್ಲಿ ಪರ

18 Feb 2026 11:06 pm
ಸಿಂಧನೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಐವರ ವಿರುದ್ಧ ಪ್ರಕರಣ ದಾಖಲು

ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ ಬರುವ ಕುರಿ ಸಂತೆ ಮಾರುಕಟ್ಟೆ ಆವರಣದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆಯ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು 120 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಐವರ ವ

18 Feb 2026 11:03 pm
ರಾಯಚೂರು | ಜೆಡಿಎಸ್‌ ಮುಖಂಡರ ಮೇಲೆ ಸುಳ್ಳು ಪ್ರಕರಣ ಆರೋಪ: ಪ್ರತಿಭಟನೆ

ರಾಯಚೂರು: ಜೆಡಿಎಸ್ ಮುಖಂಡರ ವಿರುದ್ಧ ಸುಳ್ಳು ಹಾಗೂ ರಾಜಕಿಯ ಪ್ರೇರಿತ ಪ್ರಕರಣವನ್ನು ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೆಡಿಎಸ್

18 Feb 2026 10:52 pm
ದಕ್ಷಿಣ ಕೊರಿಯದ ‘ಸಾಕರ್‌ಡ್ರೋನ್’ ಅನ್ನು ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿ ಮತ್ತೊಂದು ವಿವಾದದಲ್ಲಿ ಗ್ಯಾಲ್ಗೋಟಿಯಾ ವಿವಿ!

ಹೊಸದಿಲ್ಲಿ,ಫೆ.19: ಚೀನಿ ನಿರ್ಮಿತ ರೊಬೊಡಾಗ್ಸ್ ವಿವಾದದ ಹಿನ್ನೆಲೆಯಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಹೊರದಬ್ಬಲ್ಪಟ್ಟ ನೊಯ್ಡಾ ಮೂಲದ ಗಾಲ್ಗೋಟಿಯಾ ವಿಶ್ವವಿದ್ಯಾನಿಲಯವು ದಕ್ಷಿಣ ಕೊರಿಯದಲ್ಲಿ ತಯಾರಾಗಿದ್ದೆನ್ನಲಾದ ಸ

18 Feb 2026 10:49 pm
ಜಪಾನ್ ಪ್ರಧಾನಿಯಾಗಿ ಸನೇ ಟಕೈಚಿ ಮರು ನೇಮಕ

ಟೋಕಿಯೊ, ಫೆ.18: ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ 10 ದಿನಗಳ ಬಳಿಕ ಜಪಾನ್ ಸಂಸತ್ತಿನ ಕೆಳಮನೆಯು ಸನೆ ಟಕೈಚಿ ಅವರನ್ನು ಬುಧವಾರ ದೇಶದ ಪ್ರಧಾನಿಯಾಗಿ ಮರು ನೇಮಕಗೊಳಿಸಿದೆ. ಜಪಾನ್‍ನ ಮೊದಲ ಮಹಿಳಾ ಪ್ರಧಾನಿಯಾಗಿ ಕಳೆದ ಅಕ್

18 Feb 2026 10:42 pm
ಸ್ತನ ಹಿಡಿಯುವುದು, ಪೈಜಾಮದ ದಾರ ಎಳೆಯುವುದು ‘ಅತ್ಯಾಚಾರ ಯತ್ನ’ಕ್ಕೆ ಸಮಾನವಾದ ಕೃತ್ಯ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಫೆ. 17: ಸ್ತನ ಹಿಡಿಯುವುದು ಹಾಗೂ ಪೈಜಾಮದ ದಾರವನ್ನು ಎಳೆಯುವುದು ‘ಅತ್ಯಾಚಾರ ಯತ್ನ’ಕ್ಕೆ ಸಮಾನವಾದ ಕೃತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಕೇವಲ ‘ಅತ್ಯಾಚಾರಕ್ಕೆ ನಡೆಸಿದ ಸಿದ್ಧತೆ’ ಎಂಬ ಅಲಹಾಬಾದ್ ಉಚ್ಚ ನ್

18 Feb 2026 10:39 pm
ಸಂಚಾರ ಅಡ್ಡಿ, ನಮಾಝ್ ನಡುವೆ ನಂಟು ಕಲ್ಪಿಸಿ ವೀಡಿಯೊ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಹೊಸದಿಲ್ಲಿ, ಫೆ. 17: ಜಮ್ಮು ಹಾಗೂ ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆಯನ್ನು ಟ್ರಕ್ ಚಾಲಕರೊಬ್ಬರು ನಮಾಝ್ ಮಾಡುವುದಕ್ಕೆ ತಪ್ಪಾಗಿ ನಂಟು ಕಲ್ಪಿಸುವ ಪರಿಶೀಲಿಸದ ವೀಡಿಯೊವನ್ನು ಪ್ರಸಾರ ಮಾಡಿರುವುದಕ್ಕೆ ಸುದ್ದ

18 Feb 2026 10:37 pm
Bengaluru | ʼನಾನು ಸತ್ತರೆ ನಿನ್ನ ನೋಡಿಕೊಳ್ಳುವರು ಯಾರುʼ ಎಂದು ಪತ್ನಿಯ ಹತ್ಯೆಗೈದ ಇಸ್ರೋ ನಿವೃತ್ತ ನೌಕರ

ಬೆಂಗಳೂರು : ಇಸ್ರೋ ನಿವೃತ್ತ ನೌಕರನೊಬ್ಬ ತನ್ನ ಪತ್ನಿಯನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಾಥಮಿಕ ವಿಚಾರಣೆ ವೇಳೆ ‘ನಾನು ಸತ್ತರೆ ನಿನ್ನ ನೋಡಿಕೊಳ್ಳುವ

18 Feb 2026 10:36 pm
ರಣಜಿ ಟ್ರೋಫಿ ಮೊದಲ ಸೆಮಿಫೈನಲ್: ಕರ್ನಾಟಕಕ್ಕೆ 802 ರನ್‌ಗಳ ಬೃಹತ್ ಮುನ್ನಡೆ

ಲಕ್ನೋ, ಫೆ. 18: ರಣಜಿ ಟ್ರೋಫಿ ಮೊದಲ ಸೆಮಿಫೈನಲ್‌ನ ನಾಲ್ಕನೇ ದಿನವಾದ ಬುಧವಾರ ಉತ್ತರಾಖಂಡದ ವಿರುದ್ಧ ಕರ್ನಾಟಕ ಸಂಪೂರ್ಣ ಮೇಲುಗೈ ಸಾಧಿಸಿದೆ. ದಿನದಾಟದ ಕೊನೆಯಲ್ಲಿ ಕರ್ನಾಟಕ ತನ್ನ ಎರಡನೇ ಇನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳ ನಷ

18 Feb 2026 10:29 pm
ರಾಯಚೂರು | ಗಣೇಕಲ್ ಜಲಾಶಯದ ಕಾಲುವೆಗಳ ಸುತ್ತ ನಿಷೇಧಾಜ್ಞೆ ಜಾರಿ

ರಾಯಚೂರು: ಗಣೇಕಲ್ ಜಲಾಯಶದಿಂದ ರಾಂಪೂರ ಕುಡಿಯುವ ನೀರಿನ ಜಲಾಶಯಕ್ಕೆ ನೀರನ್ನು ಹರಿಸುವ ವಿತರಣಾ ಕಾಲುವೆ 95, 96, 98, 98ಎ, 98ಬಿ, 99ಎ, 99 ಮತ್ತು 100ರವರೆಗೆ ಕಾಲುವೆಯ ಸುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥ

18 Feb 2026 10:29 pm
ಟಿ20 ವಿಶ್ವಕಪ್| ನಮೀಬಿಯ ವಿರುದ್ಧ ಪಾಕಿಸ್ತಾನಕ್ಕೆ ಗೆಲುವು

ಕೊಲಂಬೊ, ಫೆ. 18: ನಮೀಬಿಯ ವಿರುದ್ಧದ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಪಾಕಿಸ್ತಾನ ಬುಧವಾರ 102 ರನ್‌ಗಳ ಭರ್ಜರಿ ಅಂತರದಿಂದ ಗೆದ್ದಿದೆ ಹಾಗೂ ಆ ಮೂಲಕ ಸೂಪರ್ ಎಂಟು ಹಂತಕ್ಕೆ ತೇರ್ಗಡೆಗೊಂಡಿದೆ. ಪಾಕಿಸ್ತಾನವು ಸೂಪರ್ 8ಕ್ಕೆ ಅರ್ಹತೆ

18 Feb 2026 10:26 pm
ಪಶ್ಚಿಮ ಏಶ್ಯಾಕ್ಕೆ ಅಮೆರಿಕದ 50ಕ್ಕೂ ಹೆಚ್ಚು ಯುದ್ದವಿಮಾನ ನಿಯೋಜನೆ: ವರದಿ

ವಾಷಿಂಗ್ಟನ್, ಫೆ.18: ಇರಾನ್‍ನೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪಶ್ಚಿಮ ಏಶ್ಯಾದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಅಮೆರಿಕ ಹೆಚ್ಚಿಸಿದ್ದು 50ಕ್ಕೂ ಹೆಚ್ಚು ಯುದ್ದ ವಿಮಾನಗಳನ್ನು ನಿಯೋಜಿಸಿರುವುದಾಗಿ ವರದ

18 Feb 2026 10:24 pm
ತಾಲೂಕು ಘೋಷಣೆಗೆ ಆಗ್ರಹಿಸಿ ಮುದಗಲ್ ಬಂದ್

ಲಿಂಗಸುಗೂರು: ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಬೇಕು ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಬುಧುವಾರ ಕರೆ ನೀಡಿದ್ದ ಬಂದ್ ಯಶಸ್ವಿಯಾಯಿತು. ಪ

18 Feb 2026 10:20 pm
ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ ಸ್ಟೀರಿಂಗ್ ಹಿಡಿದ ಅಪ್ರಾಪ್ತರು; ಐಷಾರಾಮಿ ಕಾರುಗಳ ವೇಗಕ್ಕೆ ಬಲಿಯಾದ ಅಮಾಯಕರ ಜೀವಗಳು

ತಲೆಗೆ ಗಂಭೀರ ಗಾಯವಾಗಿದ್ದರಿಂದ ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿದೆ. ತೋಳುಗಳು, ಪಕ್ಕೆಲುಬುಗಳು ಮುರಿದಿವೆ. ಕಳೆದ ವಾರ ಅಪ್ರಾಪ್ತ ವಯಸ್ಕ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ 23 ವರ್ಷದ

18 Feb 2026 10:14 pm
ಪೌರ ಕಾರ್ಮಿಕರ ಶ್ರಮದ ಮೇಲೆ ಆಡಳಿತದ ನಿರ್ಲಕ್ಷ್ಯ ಬೇಡ: ಅಧಿಕಾರಿಗಳಿಗೆ ಪಿ.ರಘು ಕಠಿಣ ಎಚ್ಚರಿಕೆ

ಯಾದಗಿರಿ: ನಗರಗಳ ಸ್ವಚ್ಛತೆ ಪೌರ ಕಾರ್ಮಿಕರ ಶ್ರಮದ ಮೇಲೆ ನಿಂತಿದೆ. ಆದರೆ ಅವರ ವೇತನ, ಮೂಲ ಸೌಲಭ್ಯಗಳ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದು ಅಕ್ಷಮ್ಯ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪ

18 Feb 2026 10:08 pm
ಮುಸ್ಲಿಂ ಸಮುದಾಯಕ್ಕೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ; ಹೊಸ ಆದೇಶದಲ್ಲೇನಿದೆ?

ಮಹಾರಾಷ್ಟ್ರ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ಮಂಗಳವಾರ ಸರ್ಕಾರಿ ನಿರ್ಣಯವನ್ನು ಹೊರಡಿಸಿದ್ದು, ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹಾಗೂ ಅರೆಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 5% ಮೀಸಲಾತಿ ನೀಡಿದ್ದ 2014ರ ಆದ

18 Feb 2026 10:06 pm
AI ಶೃಂಗಸಭೆ | ಚೀನಾದಲ್ಲಿ ತಯಾರಾದ ರೋಬೋಡಾಗ್ ತನ್ನದೆಂದು ಪ್ರದರ್ಶಿಸಿದ ವಿವಾದ: ಕ್ಷಮೆಯಾಚಿದ ಗಾಲ್ಗೋಟಿಯಾಸ್ ವಿವಿ

ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ (AI) ಶೃಂಗಸಭೆಯಲ್ಲಿ ಚೀನಾದಲ್ಲಿ ತಯಾರಾದ ರೋಬೋಟಿಕ್ ನಾಯಿಯನ್ನು ತನ್ನದೇ ಸಾಧನೆಯೆಂಬಂತೆ ಪ್ರದರ್ಶಿಸಿದ್ದ ಆರೋಪಕ್ಕೆ ಗುರಿಯಾದ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯವು ಸಾರ್ವಜನಿಕವಾಗಿ ಕ್ಷಮೆ

18 Feb 2026 10:03 pm
ʼವಿಕಸಿತ್‌ ಭಾರತ್‌- 2047’ ಸಾಕಾರಗೊಳಿಸಲು ಬ್ಯಾಂಕ್‌ಗಳ ಪಾತ್ರ ಪ್ರಮುಖ: ದೇಬಾಶೀಷ್‌ ಪಾಂಡ

ಮಂಗಳೂರು,ಫೆ.18; ಧೇಶದ ವಿಕಸಿತ್‌ ಭಾರತ್‌- 2047’ ಸಾಕಾರ. ಗೊಳಿಸಲು ಬ್ಯಾಂಕ್‌ಗಳ ಪಾತ್ರ ಮಹತ್ವ ದ್ದಾಗಿದ್ದು, ದೇಶದ ಆರ್ಥಿಕ ವಿಕಾಸದಲ್ಲಿ ಬ್ಯಾಂಕ್‌ಗಳು ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ಮಾಜಿ ಐಎಎಸ್‌ ಅಧಿಕಾರಿ, ನೀತಿ ಸುಧಾರಕ ದ

18 Feb 2026 9:59 pm
ಮಹಿಳೆಯರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ಪರಿವರ್ತನೆ ಸಾಧ್ಯ: ಶಾಸಕ ತುನ್ನೂರ

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿರುವ ಮಹಿಳೆಯರಲ್ಲಿ ಕೂಡ ಹಲವಾರು ಪ್ರತಿಭೆಗಳಿರುತ್ತವೆ, ಅವರು ಮಹಿಳಾ ಸಂಘಗಳನ್ನು ಕಟ್ಟಿಕೊಂಡು ಸ್ವಾವಲಂಬನೆ ಬದುಕು ಸಾಗಿಸಲು ಶ್ರಮಿಸುತ್ತಿದ್ದಾರೆ, ಅವರು ಆರ್ಥಿಕವಾಗಿ

18 Feb 2026 9:57 pm
ಪೌರ ಕಾರ್ಮಿಕರಿಗೆ ಮೂಲಸೌಕರ್ಯ, ನೇರ ನೇಮಕಕ್ಕೆ ಆಗ್ರಹ: ಡಿಎಸ್ಎಸ್ ಮನವಿ

ಯಾದಗಿರಿ: ಯಾದಗಿರಿ ನಗರಸಭೆ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್

18 Feb 2026 9:54 pm
Kalaburagi | ಅನ್ಯ ತಾಲೂಕಿಗೆ ಅನುದಾನ ವರ್ಗಾವಣೆ ಪ್ರಕರಣ: ಐವರು ಇಂಜಿನಿಯರ್‌ಗಳ ಅಮಾನತು

ಕಲಬುರಗಿ: ಕೆಕೆಆರ್‌ಡಿಬಿಯಿಂದ ಮಂಜೂರಾದ ಅನುದಾನ ಅನ್ಯ ತಾಲೂಕಿಗೆ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಐವರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ, ಅವರ ವಿ

18 Feb 2026 9:49 pm
18 Feb 2026 9:45 pm
ತಳವಾರ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಫೆ.23ರಂದು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಸಂತೋಷ ತಳವಾರ

ಅಫಜಲಪುರ: ತಳವಾರ ಸಮಾಜದ ಅರ್ಹ ಜನರಿಗೆ ಪರಿಶಿಷ್ಟ ಪಂಗಡ (ಎಸ್.ಟಿ) ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಉಂಟಾಗುತ್ತಿರುವ ಆಡಳಿತಾತ್ಮಕ ವಿಳಂಬ ಮತ್ತು ಗೊಂದಲವನ್ನು ಖಂಡಿಸಿ ಫೆಬ್ರವರಿ 23ರಂದು ಅಫಜಲಪುರ ತಹಸೀಲ್ದಾರ್ ಕಚೇರಿಗೆ ಮುತ್ತ

18 Feb 2026 9:41 pm
ಸುರತ್ಕಲ್‌ ವಿಷನ್‌ ಕಮಿಟಿ ವತಿಯಿಂದ ರಂಝಾನ್‌ ಕಿಟ್‌ ವಿತರಣೆ

ಮಂಗಳೂರು: ಸುರತ್ಕಲ್‌ ವಿಷನ್‌ ಕಮಿಟಿ ವತಿಯಿಂದ ರಂಝಾನ್‌ ಕಿಟ್‌ ವಿತರಣೆ-2026 ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸುರತ್ಕಲ್‌ ಜಮಾತಿನ ಅರ್ಹ ಕುಟಂಬಗಳಿಗೆ ಹಾಗೂ ಜಮಾತಿನ ಅಧೀನದಲ್ಲಿರುವ ಎಲ್ಲಾ ಮಸೀದಿಗಳ ಉಸ್ತಾದರು ಗಳನ್ನೊಳಗೊ

18 Feb 2026 9:36 pm
Aland | ಮುಸ್ಲಿಂ ಸಮುದಾಯ ಸೇರಿ ಸರ್ವ ಸಮಾಜದ ರಕ್ಷಣೆಯೇ ನನ್ನ ಮೊದಲ ಆದ್ಯತೆ: ಸುಭಾಷ ಗುತ್ತೇದಾರ

ಆಳಂದ: ತಾಲೂಕಿನಲ್ಲಿ ಮುಸ್ಲಿಂ ಸಮುದಾಯ ಸೇರಿ ಸರ್ವ ಸಮಾಜದವರಿಗೂ ಯಾವುದೇ ರೀತಿಯ ತೊಂದರೆ ಎದುರಾಗದಂತೆ ನೋಡಿಕೊಳ್ಳುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಮಾಜಿ ಶಾಸಕ ಸುಭಾಷ ಗುತ್ತೇದಾರ ಹೇಳಿದ್ದಾರೆ. ಪಟ್ಟಣದಲ್ಲಿ ಬಿಜೆಪ

18 Feb 2026 9:33 pm
ಉಬಾರ್ ಡೋನರ್ಸ್‍ನಿಂದ ರಂಝಾನ್ ಕಿಟ್, ಹೊಲಿಗೆ ಯಂತ್ರ ವಿತರಣೆ

ಉಪ್ಪಿನಂಗಡಿ: ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ, ಈ ಬಾರಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಂಸ್ಥೆಯಾದ ಉಬಾರ್ ಸ್ಪೋರ್ಟಿಂಗ್ ಕ್ಲಬ್‍ನ ಅಂಗ ಸಂಸ್ಥೆಯಾದ ಉಬಾರ್ ಡೋನರ್ಸ್ ಹೆಲ್ಫ್ ಲೈನ್

18 Feb 2026 9:31 pm
ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 37,337 ಮಂದಿ ಅಭ್ಯರ್ಥಿಗಳು

ಮಂಗಳೂರು, ಫೆ.18: ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,745 ವಿದ್ಯಾರ್ಥಿಗಳು ಮತ್ತು 18592 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 37,337 ಮಂದಿ ಅಭ್ಯರ್ಥಿಗಳು ಪರೀಕ್ಷೆ ತೆ

18 Feb 2026 9:28 pm
ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಕಾಲ್ನಡಿಗೆ ಜಾಥ

ಮಂಗಳೂರು, ಫೆ.18: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿ ಜಿಲ್ಲಾ ಕಚೇರಿ ಬಳಿಯಿಂದ ಮನಪಾ ಕಚ

18 Feb 2026 9:15 pm
ಮಂಗಳೂರು: ಯುವಕ ಆತ್ಮಹತ್ಯೆ

ಮಂಗಳೂರು, ಫೆ.18: ನಗರದ ಐಸ್‌ಕ್ರೀಂ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಕೈ ಕೊಯ್ದುಕೊಂಡು ಬಳಿಕ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕಾಸರಗೋಡು ಜಿಲ್

18 Feb 2026 9:13 pm
ಕಡಲ ತಟ ಭದ್ರತೆ ಬಗ್ಗೆ ಜಾಗೃತಿ ಉದ್ದೇಶ: ಸಂದೀಪ್ ಚಕ್ರವರ್ತಿ

ಉಡುಪಿ ಜಿಲ್ಲೆಯನ್ನು ಹಾದುಹೋದ ವಂದೇ ಮಾತರಂ ಸಿಐಎಸ್‌ಎಫ್ ಕೋಸ್ಟಲ್ ಸೈಕ್ಲೋಥಾನ್-2026

18 Feb 2026 9:11 pm
ಕೆಎಸ್ಸಾರ್ಟಿಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಪಾವತಿ ಮಾಡಲು ಆಗ್ರಹ

ಬೆಂಗಳೂರು : ರಾಜ್ಯದ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಕಳೆದ 38 ತಿಂಗಳಿಂದ ತಮ್ಮ ನ್ಯಾಯಸಮ್ಮತ ವೇತನ ಹಿಂಬಾಕಿ ಪಡೆಯದೆ ಸಂಕಷ್ಟದ ಜೀವನ ನಡೆಸುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ ಎಂದು

18 Feb 2026 9:06 pm
ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಗೆ ಪೂರಕ ವಾತಾವರಣ ಕಲ್ಪಿಸಿ: ನ್ಯಾ. ಮನು ಪಟೇಲ್

ಉಡುಪಿ, ಫೆ.18: ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಹೆಣ್ಣು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಅವರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿ ಸಬಲರನ್ನ

18 Feb 2026 9:06 pm
ಸಂಚಾರ ದಟ್ಟಣೆ ನಿರ್ವಹಣೆಗೆ ಉನ್ನತ ಮಟ್ಟದ ಸಮಿತಿ ರಚನೆಗೆ ಕೋರಿದ್ದ ಪಿಐಎಲ್ ಇತ್ಯರ್ಥ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿರ್ವಹಿಸಲು ಹೈಕೋರ್ಟ್‌ ಉಸ್ತುವಾರಿಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಇತ್ಯರ್ಥಪಡಿ

18 Feb 2026 9:02 pm
ನಾಳೆ(ಫೆ.19) ಬಿಜೆಪಿ ರಾಜ್ಯ ಕಾರ್ಯಕಾರಿಣಿ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಾಳೆ(ಫೆ.19) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ

18 Feb 2026 9:01 pm
ಸರಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ಖರೀದಿಗಾಗಿ 30 ಕೋಟಿ ರೂ. ಅನುದಾನ ಮಂಜೂರು

ಬೆಂಗಳೂರು : ಸರಕಾರವು ರಾಜ್ಯದ ಸರಕಾರಿ ಆರೋಗ್ಯ ಸಂಸ್ಥೆಗಳಾದ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಇತರೆ ಆರೋಗ್ಯ ಸಂಸ್ಥೆಗಳಿಗೆ ಅಗತ್ಯ ಔಷಧಿಗಳ ಖರೀದಿಗಾಗಿ 30 ಕೋಟಿ ರೂ.ಗಳ ಹೆಚ್ಚ

18 Feb 2026 8:58 pm
ನಾಳೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳಿಂದ ‘ಬೆಂಗಳೂರು ಚಲೋ’

ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

18 Feb 2026 8:44 pm
ಕೊಪ್ಪಳ: ಗರ್ಭಿಣಿ ಸಹೋದರಿಯ ಹತ್ಯೆಗೆ ಯತ್ನಿಸಿದ ಅಣ್ಣ

ಕೊಪ್ಪಳ: ನಾಲ್ಕು ತಿಂಗಳ ಗರ್ಭಿಣಿಯಾಗಿರುವ ತಂಗಿಯನ್ನೇ ವ್ಯಕ್ತಿಯೋರ್ವ ಕೊಡಲಿಯಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಹಂದ್ರಾಳ್ ಗ್ರಾಮದಲ್ಲಿ ಬುಧವಾರ ನಡೆದಿದೆ. ಬೇರೆ ಜಾತಿಯ ಯುವಕನ್ನು ಮದುವೆ ಆಗಿದಕ್ಕೆ ಸ್ವಂತ

18 Feb 2026 8:43 pm
ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಮೀಫ್ ವಿದ್ಯಾರ್ಥಿಗಳ ಪಥ ಸಂಚಲನಾ ಸ್ಪರ್ಧೆಯ ಫಲಿತಾಂಶ ಪ್ರಕಟ

ಮಂಗಳೂರು, ಫೆ.18: ರಾಷ್ಟೀಯ ಹಬ್ಬಗಳ ಸಂದರ್ಭ ಮೀಫ್ ವಿದ್ಯಾ ಸಂಸ್ಥೆಗಳಲ್ಲಿ ಕಾರ್ಯಕ್ರಮ ಜರಗಿಸುವಾಗ ವಿದ್ಯಾರ್ಥಿಗಳು ಪಾಲಿಸಬೇಕಾದ ಶಿಷ್ಠಾಚಾರ, ಪಥ ಸಂಚಲನೆ, ಗೌರವ ರಕ್ಷೆ ಸ್ವೀಕೃತಿ, ಧ್ವಜಾರೋಹಣ, ಒಗ್ಗೂಡುವಿಕೆ ಇತ್ಯಾದಿ ವಿಚಾ

18 Feb 2026 8:42 pm
ಚಿನ್ನಾಭರಣ ವಾಪಾಸ್ಸು ನೀಡದೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಕಾಪು, ಫೆ.18: ಮದುವೆಗೆ ಚಿನ್ನಾಭರಣ ಪಡೆದು, ವಾಪಾಸ್ಸು ನೀಡದೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟಪಾಡಿಯ ಅವ್ವಮ್ಮ ಎಂಬವರ ನಾದಿನಿ ನಸೀಮಾ ಎಂಬಾಕೆ ವಿವಾಹ ಕಾರ್ಯಕ್ರಮಕ್ಕೆ ಹೋಗಲ

18 Feb 2026 8:34 pm
ಫೇಸ್‌ಬುಕ್‌ನಲ್ಲಿ ಸ್ನೇಹ: ಮಹಿಳೆಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು

ಉಡುಪಿ: ಫೇಸ್‌ಬುಕ್ ಮೂಲಕ ಸ್ನೇಹ ಬೆಳಸಿ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಣಿ(37) ಎಂಬವರಿಗೆ ಫೆ.4ರ

18 Feb 2026 8:27 pm
ಕೃಷಿಕ ನಾಪತ್ತೆ

ಕೋಟ, ಫೆ.18: ಕೃಷಿ ಮತ್ತು ಹೈನುಗಾರಿಕೆ ಕೆಲಸಮಾಡಿಕೊಂಡಿದ್ದ ಅಚ್ಲಾಡಿಯ ವಿಜಯ(38) ಎಂಬವರು ಫೆ.16ರಂದು ರಾತ್ರಿ ಸಾಸ್ತಾನದಲ್ಲಿರುವ ಅಣ್ಣನ ಮನೆಯಲ್ಲಿ ಬೈಕ್ ಇಟ್ಟು ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೆ ವಾಪಾಸ್ಸು ಬಾರದ

18 Feb 2026 8:24 pm
ಕಂಟೈನರ್‌ - ಬೈಕ್ ಢಿಕ್ಕಿ: ಸವಾರ ಮೃತ್ಯು

ಗಂಗೊಳ್ಳಿ, ಫೆ.18: ಇಲ್ಲಿನ ಮರವಂತೆ ಯೂ ಟರ್ನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.17ರಂದು ಬೆಳಗ್ಗೆ ಬೈಕೊಂದು ಕಂಟೈನರ್ ಲಾರಿಯ ಚಕ್ರದಡಿಗೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ

18 Feb 2026 8:23 pm
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಮುಕ್ತಗೊಳಿಸಲು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಸ್ವಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಆರೋಪಮುಕ್ತಗೊಳಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ‌ ಅರ್ಜಿಯನ್ನು ಬೆಂಗಳೂರಿನ

18 Feb 2026 8:22 pm
ಸೈಕಲ್‌ನಿಂದ ಬಿದ್ದು ಸವಾರ ಮೃತ್ಯು

ಕೋಟ, ಫೆ.18: ಸೈಕಲ್‌ನಿಂದ ಬಿದ್ದು ಸವಾರರೊಬ್ಬರು ಮೃತಪಟ್ಟ ಘಟನೆ ಫೆ.18ರಂದು ಬೆಳಗ್ಗೆ 8.30ರ ಸುಮಾರಿಗೆ ಸಾಲಿಗ್ರಾಮದ ಡಿವೈನ್ ಪಾರ್ಕ್ ಬಳಿ ನಡೆದಿದೆ. ಮೃತರನ್ನು ಮೂಡಹಡು ಗ್ರಾಮದ ನಾರಾಯಣ ಪೂಜಾರಿ(69) ಎಂದು ಗುರುತಿಸಲಾಗಿದೆ. ಮೇಸ್ತ್ರ

18 Feb 2026 8:20 pm
ಆರ್ಥಿಕ ಬಿಕ್ಕಟ್ಟು: ಸಂಸದರಿಗೆ ಪಿಂಚಣಿ ಸೌಲಭ್ಯ ರದ್ದತಿಗೆ ಶ್ರೀಲಂಕಾ ನಿರ್ಧಾರ

ಕೊಲಂಬೊ, ಫೆ.18: ದೀರ್ಘಕಾಲದಿಂದ ದೇಶವನ್ನು ಕಂಗೆಡಿಸಿರುವ ಆರ್ಥಿಕ ಬಿಕ್ಕಟ್ಟನ್ನು ನಿಯಂತ್ರಿಸುವ ಉದ್ದೇಶದ ಸರಣಿ ಉಪಕ್ರಮಗಳ ಭಾಗವಾಗಿ ರಾಜಕಾರಣಿಗಳ ಸವಲತ್ತುಗಳನ್ನು ಕಡಿಮೆಗೊಳಿಸಲು ಮತ್ತು ಸಂಸದರಿಗೆ ಪಿಂಚಣಿ ಸೌಲಭ್ಯವನ್ನು

18 Feb 2026 8:20 pm
ಸಂಶೋಧನಗೆ ವಿಶ್ವವಿದ್ಯಾಲಯಗಳಿಂದ ಹೆಚ್ಚೆಚ್ಚು ಪ್ರೋತ್ಸಾಹ: ಪಾದೆಕಲ್ಲು

ಉಡುಪಿ, ಫೆ.18: ಇಂದು ಸಂಶೋಧನಗೆ ವಿಶ್ವವಿದ್ಯಾಲಯಗಳು ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿವೆ. ಆದುದರಿಂದ ಸಂಶೋಧನ ಕಾರ್ಯಕ್ಕೆ ಪೂರ್ವ ಸಿದ್ಧತೆಯು ಅತಿ ಅಗತ್ಯವಾಗಿದೆ ಎಂದು ಕನ್ನಡ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್ ಹೇಳಿದ

18 Feb 2026 8:18 pm
ಆರೆಸ್ಸೆಸ್ ಮೊದಲು ರಾಷ್ಟ್ರದ ನಿಯಮದಂತೆ ನೋಂದಣಿ ಮಾಡಿಕೊಳ್ಳಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರದ ನಿಯಮಗಳನ್ನು ಪಾಲಿಸುವವರನ್ನು ರಾಷ್ಟ್ರೀಯವಾದಿಗಳು ಎನ್ನಬಹುದು, ಆರೆಸ್ಸೆಸ್ ಮೊದಲು ರಾಷ್ಟ್ರದ ನಿಯಮದಂತೆ ನೋಂದಣಿ ಮಾಡಿಕೊಳ್ಳಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ

18 Feb 2026 8:17 pm