ವಿಜಯನಗರ / ಕೂಡ್ಲಿಗಿ : ಪ್ರವಾಸಕ್ಕಾಗಿ ಕೇರಳದಿಂದ ಹಂಪಿಗೆ ತೆರಳುತ್ತಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದ ಘಟನೆ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಶ್ರ
ಟ್ರಂಪ್ ಅವರ ಹೇಳಿಕೆಗಳು, ನಡೆಗಳು ಬಲಿಷ್ಠ ದೇಶವೊಂದರ ಜವಾಬ್ದಾರಿಯುತ ನಾಯಕನಿಗೆ ಸಲ್ಲುವಂತಹದ್ದಲ್ಲ. ಅವರ ವಿಚಿತ್ರ ನಡವಳಿಕೆಯನ್ನು ಅರ್ಥ ಮಾಡಿಕೊಳ್ಳುವುದೇ ಕಷ್ಟವೆಂಬಂತಾಗಿದೆ. ಒಂದು ಬಾರಿ ಅವರು ಕೌಬಾಯ್ ಇಮೇಜ್ನಲ್ಲಿ ಮಿ
ಚಿತ್ತಾಪುರ: ಪಟ್ಟಣದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದ ಮೇಲಿರುವ ವೈದ್ಯರು, ಸಿಬ್ಬಂದಿ ವಿವರ ನಾಮಫಲಕದಲ್ಲಿ ನಮೂದಿಸಬೇಕು ಹಾಗೂ ರಾತ್ರಿಯಲ್ಲಿಯೂ ಔಷಧ ವಿತರಣಾ ಕೇಂದ್ರವು ತೆರೆದಿಡುವ ಮೂಲಕ ಜನರಿಗೆ
SIT ರಚಿಸಲು EDಗೆ ಸೂಚನೆ
ಕುಕನೂರು : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಗೆ ಸೇರಿದ ಬಸ್ವೊಂದು ಕುಕನೂರು ಡಿಪೋ ಆವರಣದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ
ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯ
ಬೆಂಗಳೂರು: ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಶಿವಾನಂದ ಕಪಾಶಿ ಅವರನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರ ಯೋಜನಾ ಪ್ರಾಧಿಕಾರ
ಮಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಚಂದ್ರಶೇಖರ್ ತಪ್ಪಿತಸ್ಥರೆಂದು ಮಂಗಳೂರು ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದ್ದು, ರೂ.7.25 ಲಕ್ಷ ದಂಡ ವಿಧಿಸಿದೆ. ದೂರುದಾರ ಪ್ರವೀಣ್ ಪೂಜಾರಿ ಅವರು ದಾಖಲಿಸಿದ್ದ ದೂರಿನ ಮೇರೆ
ಮಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಚಂದ್ರಶೇಖರ್ ತಪ್ಪಿತಸ್ಥರೆಂದು ಮಂಗಳೂರು ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದ್ದು, ರೂ.7.25 ಲಕ್ಷ ದಂಡ ವಿಧಿಸಿದೆ. ದೂರುದಾರ ಪ್ರವೀಣ್ ಪೂಜಾರಿ ಅವರು ದಾಖಲಿಸಿದ್ದ ದೂರಿನ ಮೇರೆ
ಮಾವಿನಕೆರೆ ದಡದಲ್ಲಿ ಕೆರೆಹಬ್ಬ ಸಡಗರ, ಟೆಲಿಸ್ಕೋಪ್ನಿಂದ ನಕ್ಷತ್ರ ವೀಕ್ಷಣೆ
ಅರೇಬಿಯನ್ ಸಮುದ್ರದಲ್ಲಿ ಇರಾನಿನ ಡ್ರೋನ್ ಹೊಡೆದುರುಳಿಸಿದ್ದ ಅಮೆರಿಕ
ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರು ಫೇಸ್ಬುಕ್ನಲ್ಲಿ ಕಂಡ ಜಾಹೀರಾತನ್ನು ನಂಬಿ ಬರೋಬ್ಬರಿ 61 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಈ ಸಂಬಂಧ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಘಟನೆ ವಿವರ:
ಹೊಸದಿಲ್ಲಿ, ಫೆ. 4: ಸಂಸತ್ ಭವನದ ಮೆಟ್ಟಿಲುಗಳ ಬಳಿ ‘ಪ್ರಧಾನಿಯು ರಾಜಿ ಮಾಡಿಕೊಂಡಿದ್ದಾರೆ’ ಎಂಬ ಬರಹವಿರುವ ಪೋಸ್ಟರ್ ಗಳನ್ನು ಪ್ರದರ್ಶಿಸಿ ಅಮಾನತುಗೊಂಡ ಕಾಂಗ್ರೆಸ್ ಸಂಸದರು ಬುಧವಾರ ಪ್ರತಿಭಟನೆ ನಡೆಸಿದರು. ಭಾರತ–ಅಮೆರಿಕಾ
ಸಾಗರ : ನಗರದ ರಾಷ್ಟ್ರೀಯ ಹೆದ್ದಾರಿ ಜೋಗ ರಸ್ತೆ ವ್ಯಾಪ್ತಿಯ ವರದಹಳ್ಳಿ ತಿರುವಿನಲ್ಲಿ ಸ್ವಾಗತ ಕಮಾನು ಮುರಿದು ರಸ್ತೆಗೆ ಬಿದ್ದ ಘಟನೆ ಸಂಭವಿಸಿದೆ. ಮಾರಿಕಾಂಬಾ ಜಾತ್ರೆಯ ಪ್ರಯುಕ್ತ ನಗರದಲ್ಲಿ ಅಳವಡಿಸಲಾಗಿದ್ದ ಬೃಹತ್ ಗಾತ್ರ
ಹಟ್ಟಿ: ಏಪ್ರಿಲ್ 1ರಿಂದ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ವಿರುದ್ಧ ಫೆಬ್ರವರಿ 12ರಂದು ಕೋಟ್ಯಾಂತರ ಶ್ರಮಿಕರು ದೇಶವ್ಯಾಪಿ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ಇದು 2026ರಲ್ಲಿ ಜಗತ್
ಮೋದಿ ಸರಕಾರದ ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಅಯೋಗ )ಯು ಸುಪ್ರೀಂನ ಆದೇಶದ ಮೇರೆಗೆ ಇದೇ ಜನವರಿ 13ರಂದು ಜಾರಿಗೆ ತಂದಿದ್ದ ಉನ್ನತ ಶಿಕ್ಷಣದಲ್ಲಿ ಎಲ್ಲ ಬಗೆಯ ತಾರತಮ್ಯಗಳನ್ನು ತಡೆಗಟ್ಟುವ ಪರಿಷ್ಕೃತ ನಿಯಮಗಳಿಗೆ ಸುಪ್ರೀಂ ಕೋ
ಬೆಂಗಳೂರು: ಗುತ್ತಿಗೆ ಬಿಡ್ ಪ್ರಕ್ರಿಯೆಗೆ ಸಂಬಂಧಿಸಿ ಶೇ.3ರಷ್ಟು ಕಮಿಷನ್ ಕೇಳಿದ ಆರೋಪ ಎದುರಿಸುತ್ತಿರುವ ರಾಜ್ಯ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಬಿ. ಶೇಗಜಿ ಹಾಗೂ ಸಂಘಟನಾ ಕಾರ್ಯದರ್ಶಿ ಹಣಮಂತ ರಾಯಪ್ಪ ಚಿಂ
ಹೊಸದಿಲ್ಲಿ, ಫೆ. 4: ಉತ್ತರ ಪ್ರದೇಶದ ಗಾಝಿಯಾಬಾದ್ ನಲ್ಲಿ ಮೂವರು ಅಪ್ರಾಪ್ತ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ. ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಆನ್ಲೈನ್ ಗೇಮಿಂಗ
ಕಳೆದ ಶುಕ್ರವಾರದಿಂದ ಸತತ ಕುಸಿತದ ಹಾದಿಯಲ್ಲಿದ್ದ ಚಿನ್ನ ಇದೀಗ ಮತ್ತೆ ಏರುಹಾದಿಯಲ್ಲಿ ಸಾಗುತ್ತಿದೆ. ಬುಧವಾರ ಚಿನ್ನದ ಬೆಲೆಗಳು ಶೇ 2.2ರಷ್ಟು ಏರಿಕೆಯಾಗಿದೆ. ಜನವರಿ 29 ಗುರುವಾರದಂದು 10 ಗ್ರಾಂಗೆ 1,83,000 ರೂ. ಗಳ ಸಾರ್ವಕಾಲಿಕ ಗರಿಷ್
ವಿಜಯನಗರ (ಹೊಸಪೇಟೆ) : ಕೇಂದ್ರ ಪುರಸ್ಕೃತ ಸ್ವದೇಶಿ ದರ್ಶನ್ 2.0 ಯೋಜನೆಯಡಿ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ, ಸ್ಮಾರಕಗಳು ಹಾಗೂ ಪ್ರವಾಸಿ ತಾಣಗಳ ಬಳಿ ಪ್ರವಾಸಿಗರ ಸ
ಸಿಂಧನೂರು: ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಯುವತಿಯೊಬ್ಬಳು ಸಂಚರಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿಯನ್ನು ಮಾನ್ವಿ ತಾಲ್ಲೂಕಿನ ನೀರಮಾನ್
ಎರವರಲ್ಲಿ ಎರಡು ಪ್ರಧಾನ ಪಂಗಡಗಳಿವೆ 1. ಪಂಜರಿ ಎರವ, 2. ಫಣಿ ಎರವ. ಇವುಗಳೊಂದಿಗೆ ಕಾಕೆ ಎರವ, ಬಡಗ ಎರವ ಎಂಬ ಚಿಕ್ಕ ಪಂಗಡಗಳೂ ಇವೆ. ಇವರಲ್ಲಿ ಕುಲದ ಯಜಮಾನರಿದ್ದು, ಕುಲಪಂಚಾಯಿತಿಗಳು ಇನ್ನೂ ಜೀವಂತವಾಗಿವೆ. ಈ ಕುಲಪಂಚಾಯಿತಿಗಳು ಕಾಡೊ
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನ್ಯಾಯ
ಹೊಸದಿಲ್ಲಿ: ‘ದಿ ಬಾಸ್ಟರ್ಡ್ಸ್ ಆಫ್ ಬಾಲಿವುಡ್’ ವೆಬ್ ಸೀರೀಸ್ ವಿರುದ್ಧ ಮುಂಬೈನ ಸಿವಿಲ್ ನ್ಯಾಯಾಲಯವೊಂದರಲ್ಲಿ ಮೊಕದ್ದಮೆ ಹೂಡಲು ಮಾಜಿ ಐಆರ್ಎಸ್ ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ಮಂಗಳವಾರ ದಿಲ್ಲಿ ಹೈಕೋರ್ಟ್ ಅನುಮತಿ
ಹೊಸದಿಲ್ಲಿ: ಭಾರತದ ಹೆಲಿಕಾಪ್ಟರ್ ತಯಾರಿಕಾ ಪರಿಸರವನ್ನು ಬಲಿಷ್ಠಗೊಳಿಸಲು ಅದಾನಿ ಡಿಫೆನ್ಸ್ ಆ್ಯಂಡ್ ಏರೋಸ್ಪೇಸ್ ಕಂಪೆನಿಯು ಇಟಲಿಯ ಲಿಯೊನಾರ್ಡೊ ಕಂಪೆನಿಯೊಂದಿಗೆ ವ್ಯೂಹಾತ್ಮಕ ಸಹಭಾಗಿತ್ವದ ಒಪ್ಪಂದ ಮಾಡಿಕೊಂಡಿದೆ. ಭಾ
ಹೊಸದಿಲ್ಲಿ: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಹಾರಾಟ ನಿಲ್ಲಿಸಿದ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನದ ಎರಡೂ ಇಂಧನ ನಿಯಂತ್ರಣ ಸ್ವಿಚ್ಗಳು ತೃಪ್ತಿಕರವಾಗಿವೆ ಎಂದು ತಪಾಸಣೆಗಳು ತಿಳಿಸಿವೆ ಎಂದು ಮಂಗಳವಾರ ನಾಗರಿಕ ವಿಮಾನಯಾನ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯೊಂದನ್ನು ಉಲ್ಲೇಖಿಸಿ ಭಾಷಣ ಶುರು ಮಾಡಿದಾಗ ಸದನದಲ್ಲಿ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತ
ಸಚಿವ ಸಂಪುಟಕ್ಕೆ ಕಡತ ಮಂಡನೆ
ಟ್ರಿಪೋಲಿ: ಲಿಬಿಯಾದ ಮಾಜಿ ನಾಯಕ ಮುಅಮ್ಮರ್ ಮುಹಮ್ಮದ್ ಅಬು ಮಿನ್ಯಾರ್ ಅಲ್-ಗದಾಫಿ ಅವರ ಪುತ್ರ ಸೈಫ್ ಅಲ್-ಇಸ್ಲಾಂ ಗದಾಫಿ ಅವರನ್ನು ಜಿಂಟಾನ್ ಪಟ್ಟಣದಲ್ಲಿರುವ ಅವರ ನಿವಾಸದಲ್ಲಿ ಮುಸುಕುಧಾರಿಗಳು ನುಗ್ಗಿ ಹತ್ಯೆಗೈದಿದ್ದಾರೆ
ಹೊಸದಿಲ್ಲಿ: ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಬಗೆಗಿನ ಚರ್ಚೆಯ ವೇಳೆ ತಮ್ಮ ಭಾಷಣಕ್ಕೆ ತಡೆ ಒಡ್ಡಿರುವ ಕ್ರಮದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ
ಹೊಸದಲ್ಲಿ: ಮಣಿಪುರ ವಿಧಾನಸಭೆಯ ಮಾಜಿ ಸ್ಪೀಕರ್, ಎರಡು ಬಾರಿಯ ಶಾಸಕ ಹಾಗೂ ಟೇಕ್ವಾಂಡೊ ಮಾಸ್ಟರ್ ಯುಮ್ನಮ್ ಖೇಮ್ಚಂದ್ ಸಿಂಗ್ ಮಂಗಳವಾರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವುದರೊಂದಿಗೆ ರಾಜ್ಯದಲ್ಲಿ ಒಂದು
ಬೆಂಗಳೂರು : ಪ್ರಧಾನಿ ಮೋದಿ ಕುರಿತಾದ ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ ಹೇಳಿಕೆ ಹಾಗೂ ಟೀಕಿಸುವ ಭರದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಬಳಸಿದ ವಿವಾದಾತ್ಮಕ ಪದಬಳಕೆ ವಿಚಾರ ಮೇಲ್ಮನೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಗ
ಬಳ್ಳಾರಿ : ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಗಂಗಾವತಿ–ಕಂಪ್ಲಿ ಸಂಪರ್ಕಿಸುವ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ಸೇತುವೆ ಕಾಮಗಾರಿಗಾಗಿ ಮಣ್ಣಿನ ಪರೀಕ್ಷೆ (ಸಾಯಿಲ್ ಟೆಸ್ಟಿಂಗ್) ಪ್ರಕ್ರಿಯೆ
ಮಂಗಳೂರು, ಫೆ. 3: ರಸ್ತೆ ಅಪಘಾತಗಳು ಅಥವಾ ತುರ್ತು ಆರೋಗ್ಯ ಸಮಸ್ಯೆಗಳ ಸಂದರ್ಭ ಆ್ಯಂಬುಲೆನ್ಸ್ಗಳು ಸೈರನ್ ಮೊಳಗಿಸುತ್ತಾ ಧಾವಿಸಿ ಜೀವ ರಕ್ಷಣೆ ಮಾಡುವ ದೃಶ್ಯ ಸಾಮಾನ್ಯ. ಆದರೆ ಸಮುದ್ರ ಮಧ್ಯೆ ಅನಾಹುತ ಸಂಭವಿಸಿದಾಗ ಗಾಯಾಳುಗಳನ್
ಕನಕಗಿರಿ : ಐತಿಹಾಸಿಕ ಪ್ರಸಿದ್ಧಿಯ ಕನಕಗಿರಿ ಉತ್ಸವದ ಆಚರಣೆಗೆ ಸರ್ಕಾರ ಈಗಾಗಲೇ 3 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸುರ
ಯಾದಗಿರಿ : 2012ರಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆದು ರೈಲ್ವೆ ಇಲಾಖೆಯಲ್ಲಿ ನೌಕರಿಗೆ ಸೇರಿದ ಸಿಬ್ಬಂದಿಯ ಬಡ್ತಿ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ ಘೋರ ಅನ್ಯಾಯ ಮಾಡಲಾಗುತ್ತಿದೆ. ಇದನ್
ಹೊಸದಿಲ್ಲಿ, ಫೆ.3: ಮುಖ್ಯಕೋಚ್ ಗೌತಮ್ ಗಂಭೀರ್ ನೇತೃತ್ವದ ನೂತನ ಆಡಳಿತ ಮಂಡಳಿಯು ಟೆಸ್ಟ್ ಕ್ರಿಕೆಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಸ್ವಲ್ಪ ಪರಿವರ್ತನೆ ಮಾಡಿದ್ದರೂ ಟಿ-20 ಕ್ರಿಕೆಟ್ ತಂಡದಲ್ಲಿ ಹೆಚ್ಚು ಬದಲಾವಣೆಗೆ ಮುಂದಾಗಿಲ
ಯಾದಗಿರಿ : ಕಾಂಗ್ರೆಸ್ ಪಕ್ಷ ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಎಲ್ಲಾ ಜನಾಂಗಗಳ ಪ್ರೀತಿಗೆ ಪಾತ್ರವಾಗಿದೆ. ಕಾಂಗ್ರೆಸ್ ಸರಕಾರ ದುರ್ಬಲರು, ಬಡವರು, ಕಾರ್ಮಿಕರು, ಮಹಿಳೆಯರು ಹಾಗೂ ರೈತರ ಪರವಾಗಿ ಕೆಲಸ ಮಾಡುತ
ವಾಶಿಂಗ್ಟನ್, ಫೆ.3: ಅತ್ಯಂತ ವಿರಳವಾಗಿ ಲಭ್ಯವಿರುವ ಖನಿಜಗಳನ್ನು ವ್ಯೂಹಾತ್ಮಕವಾಗಿ ಸಂಗ್ರಹಿಸಿಡುವುದಕ್ಕಾಗಿ ಟ್ರಂಪ್ ಆಡಳಿತವು ಸುಮಾರು 12 ಶತಕೋಟಿ ಡಾಲರ್ ಹಣವನ್ನು ಮೀಸಲಿಡಲಿದೆ. ವಿರಳ ಖನಿಜ ಕ್ಷೇತ್ರದಲ್ಲಿ ಚೀನಾದ ಪ್ರಾಬಲ
ಯಾದಗಿರಿ: ಶೇಂಗಾ ದರ ಹಠಾತ್ ಕುಸಿತಗೊಂಡ ಪರಿಣಾಮ ನಗರದ ಎಪಿಎಂಸಿ ಯಾರ್ಡ್ನ ಅಡತ್ ಅಂಗಡಿಗಳ ಮುಂದೆ ಹಾಗೂ ಎಪಿಎಂಸಿ ಕಚೇರಿ ಎದುರು ಹತ್ತಾರು ಹಳ್ಳಿಗಳ ರೈತರು ಮಂಗಳವಾರ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೊ
ಮುಂಬೈ, ಫೆ. 3: ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಎರಡು ಪ್ರಯಾಣಿಕ ವಿಮಾನಗಳ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆ ಸಂಭವಿಸುವ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರಿದ
ಬೆಳಗಾವಿ : ಜಿಲ್ಲೆಯ ಚೋರ್ಲಾಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಈಗಾಗಲೇ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಂಗಳವಾರ ಮಾಧ್ಯ
ಮಾಸ್ಕೊ, ಫೆ.3: ರಶ್ಯದಿಂದ ತೈಲ ಖರೀದಿಯನ್ನು ನಿಲ್ಲಿಸಿರುವುದಾಗಿ ಭಾರತವು ತನಗೆ ತಿಳಿಸಿಲ್ಲವೆಂದು ರಶ್ಯನ್ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಭಾರತ-ಅಮೆರಿಕ ನಡುವೆ ಏರ್ಪಟ್ಟಿರುವ ವ್ಯಾಪಾರ ಒಪ್ಪಂದದ ಭಾಗವಾಗಿ ಭಾರತವು ರಶ್ಯ
ಯಾದಗಿರಿ : ಸುರಪುರ ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಮಂಜೂರಾದ ಸರಕಾರಿ ಭೂಮಿಯನ್ನು ತಕ್ಷಣವೇ ರದ್ದುಪಡಿಸಿ, ಬೇರೆ ಯೋಗ್ಯ ಸ್ಥಳದಲ್ಲಿ ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು ಮನ
ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಸಮೀಪ ಸೋಮವಾರ ರಾತ್ರಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಸಂಚರಿಸುತ್ತಿದ್ದ ಮೂವರು ಸಾವನ್ನಪಿರುವುದು ವರದಿಯಾಗಿದೆ. ಮೊರಬ್ ಗ್ರಾಮದ ನಿವಾಸಿ ಗಜಾನನ ಮಹಾದ
ಮಂಗಳೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ರ ಪುತ್ರ ಶ್ರೀಕೃಷ್ಣ ರಾವ್ ಎಂಬಾತ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಮಗು ಮಾಡಿದ ಪ್ರಕರಣದಲ್ಲಿ ಸಂತ್ರಸ್ತೆಗೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್
ಕನಕಗಿರಿ : ಬಂಗಾರದ ನಿಧಿ ಸಿಕ್ಕಿದೆ ಎಂಬ ಆಮಿಷಕ್ಕೆ ಬಲಿಯಾಗಿ ವ್ಯಕ್ತಿಯೊಬ್ಬ ತನ್ನ ಒಂದು ಎಕರೆ ಹೊಲ ಹಾಗೂ ಒಂದು ನಿವೇಶನ ಮಾರಾಟದಿಂದ ಬಂದ ಹಣವನ್ನು ನೀಡಿ ವಂಚನೆಗೆ ಒಳಗಾದ ಘಟನೆ ಸಮೀಪದ ವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಕೊಪ್
ವಾಷಿಂಗ್ಟನ್/ಅರೇಬಿಯನ್ ಸಮುದ್ರ, ಫೆ.3: ಅರೇಬಿಯನ್ ಸಮುದ್ರದಲ್ಲಿ ಅಮೆರಿಕದ ‘ಅಬ್ರಹಾಂ ಲಿಂಕನ್’ ವಿಮಾನವಾಹಕ ನೌಕೆಯ ಸಮೀಪಕ್ಕೆ ಬರುತ್ತಿದ್ದ ಇರಾನಿನ ಡ್ರೋನ್ ಅನ್ನು ಅಮೆರಿಕ ಸೇನೆ ಹೊಡೆದುರುಳಿಸಿದೆ ಎಂದು ಅಮೆರಿಕದ ಅಧಿಕಾರಿ
ಟೆಹರಾನ್, ಫೆ.3: ಇರಾನ್ ನಲ್ಲಿ ಭುಗಿಲೆದ್ದ ಆಡಳಿತ ವಿರೋಧಿ ಪ್ರತಿಭಟನೆಗೆ ಅಮೆರಿಕ ಹಾಗೂ ಇಸ್ರೇಲ್ ದೇಶಗಳು ಕುಮ್ಮಕ್ಕು ನೀಡಿವೆ ಎಂದು ಇರಾನ್ ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಾಮಿನೈ ಅವರು ಸೋಮವಾರ ಆಪಾದಿಸಿದ್ದಾರೆ. ಅಮೆ
ಟೆಹರಾನ್, ಫೆ.3: ಇರಾನ್ ನಲ್ಲಿ ವ್ಯಾಪಕವಾಗಿರುವ ಪ್ರಜಾಪ್ರಭುತ್ವ ಪರ ಚಳವಳಿಯನ್ನು ಬೆಂಬಲಿಸಿ ಫೆಬ್ರವರಿ 14ರಂದು ಜಾಗತಿಕವಾಗಿ ಇರಾನ್ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸುವಂತೆ ಇರಾನ್ ನ ಪದಚ್ಯುತ ದೊರೆ ದಿವಂಗತ ಶಾ ಮೊಹಮ್ಮದ
ಬೆಳ್ತಂಗಡಿ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕ
ಕನಕಗಿರಿ : ಪಟ್ಟಣದ 2ನೇ ವಾರ್ಡ್ನ ಗೌಡರ್ ಓಣಿಯಲ್ಲಿ ಹುಚ್ಚು ನಾಯಿ ದಾಳಿ ನಡೆಸಿದ ಪರಿಣಾಮ 8 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಗೌಡರ್ ಓಣಿಯ ನಿವಾಸಿ ಹಾಗೂ ಪ.ಪಂ ಸದಸ್ಯರಾದ ಶರಣೇಗೌಡ ಪಾಟೀಲ್ ಅವರಿಗೆ ಬೆಳಿಗ್ಗ
ಬೆಂಗಳೂರು : ಅಧಿಕೃತ ವೀಸಾ ಹಾಗೂ ಪಾಸ್ಪೋರ್ಟ್ ಇಲ್ಲದೆ ಅಕ್ರಮವಾಗಿ ನೆಲೆಸಿರುವ ವಿದೇಶಿಯರಿಂದ ದೇಶದ ಭದ್ರತೆಗೆ ಅಪಾಯ ಎಂದು ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್, ನಗರದಲ್ಲಿ ಅವಧಿ ಮೀರಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳನ
ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರ ವತಿಯಿಂದ ಫೆ.5ರಂದು ಸಂಜೆ 4 ಗಂಟೆಗೆ ಮನರೇಗಾ ಬಚಾವೋ ಸಂಗ್ರಾಮ್ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರಿಂದ ಪಾದಯಾತ್ರೆ ನಡೆಯಲುದೆ. ನಗರದ ಬಲ್ಮಠದಲ್ಲಿರುವ ಶಾಂತಿನಿಲಯ ಹಾಲ್ ಬಳಿಯಿರುವ ಮೈ
ಕೀವ್, ಫೆ.3: ರಶ್ಯ ಸೇನೆ ಸೋಮವಾರ ತಡರಾತ್ರಿಯಿಂದ ಉಕ್ರೇನ್ ವಿರುದ್ಧ 450 ದೀರ್ಘ ವ್ಯಾಪ್ತಿಯ ಡ್ರೋನ್ ಗಳು ಹಾಗೂ 79 ಕ್ಷಿಪಣಿಗಳಿಂದ ದಾಳಿ ನಡೆಸಿದೆ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಮಂಗಳವಾರ ತಿಳಿಸಿದ್ದಾ
ಬೆಂಗಳೂರು : ಸರಕಾರಿ ಹುದ್ದೆಗಳ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗಧಿಪಡಿಸಿದ ಗರಿಷ್ಠ ವಯೋಮಿತಿಯನ್ನು ಐದು ವರ್ಷಗಳ ಅವಧಿಗೆ ಸಡಿಲಿಕೆ ಮಾಡಿ ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. 2027ರ ಡಿ.31ರ ವರೆಗೆ ನೇರ ನೇಮಕಾತಿಗ
ಮಂಗಳೂರು: ಕಾರ್ಕಳದಲ್ಲಿ ಸುಮಾರು 800 ವರ್ಷಗಳಿಗೂ ಹಿಂದೆ ಪ್ರತಿಷ್ಠಾಪಿಸಲ್ಪಟ್ಟ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿ ಒಂದು ಐತಿಹಾಸಿಕ ಇತಿಹಾಸವಾಗಿದೆ. ಇಂತಹ ಅದ್ಭುತ ಶಿಲಾಮೂರ್ತಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತ
ಬೆಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರದೇಶ ಪ್ರಾಧಿಕಾರದ ವತಿಯಿಂದ ನೀಡಲಾಗುವ ‘ಗಡಿನಾಡು ಚೇತನ ಪ್ರಶಸ್ತಿ’ಗೆ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಮೋಹನ್ ಕಾತರಕಿ ಸೇರಿದಂತೆ ಐದು ಮಂದಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಾ
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಯಡಿ ಎಮ್ಮೆಕೆರೆ ಈಜುಕೊಳವನ್ನು ರೂ. 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಎಪಿ ಮಂಗಳೂರು ಸಂಶೋಧನಾ ತಂಡವು ಈ ಈಜು ಕೊಳದ ನಿರ್ಮಾಣದ ಸಮಯ ದಲ್ಲಿ ಅತಿಯಾಗಿ ಹೆಚ್ಚಿದ ವೆಚ್ಚಗಳ ಬಗ್ಗೆ ಮತ್ತು ನ
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಪಿಎಂ-ಎಜೆಎವೈ ಯೋಜನೆ ಅಡಿ ಕೆಎಸ್ಸಾರ್ಟಿಸಿಯ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು ಹಾಗೂ ಹೊಳಲ್ಕೆರೆ ತರಬೇತಿ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಭಾರೀ ವಾಹನ ಚಾಲನ
ಮೆಲ್ಬೋರ್ನ್, ಫೆ.3: ನಗರದ ರೋವ್ವಿಲ್ಲೆ ಪ್ರದೇಶದಲ್ಲಿರುವ ಆಸ್ಟ್ರೇಲಿಯನ್ ಭಾರತೀಯರ ಸಮುದಾಯ ಕೇಂದ್ರದಲ್ಲಿ ಮಹಾತ್ಮಾ ಗಾಂಧೀಜಿಯವರ ಕಂಚಿನ ಪ್ರತಿಮೆಯನ್ನು ಅಪಹರಿಸಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ತೀವ್ರ ಕಾರ್ಯಾಚರಣೆ
ಕಲಬುರಗಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಫೆ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಊದನೂರ ರಸ್ತೆಯ ಜಯತೀರ್ಥ ಕಲ್ಯಾಣ ಮಂಟಪದಲ್ಲಿ 2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮೊದಲ ಮೂರು ಸ್ಥಾ
Photo : IANS ಹರಾರೆ, ಫೆ.3: ಅಂಡರ್-19 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಈ ತನಕ ಅಜೇಯ ದಾಖಲೆ ಕಾಯ್ದುಕೊಂಡು ಆತ್ಮವಿಶ್ವಾಸದಲ್ಲಿರುವ ಭಾರತ ತಂಡವು ಬುಧವಾರ ಹರಾರೆ ಸ್ಪೋರ್ಟ್ಸ್ ಕ್ಲಬ ನಡೆಯಲಿರುವ ಎರಡನೇ ಸೆಮಿ ಫೈನಲ್ನಲ್ಲಿ ಅಫ್ಘ
10 ಕೋಟಿ ರೂ. ವೆಚ್ಚದ ಯೋಜನೆ
ಕಲಬುರಗಿ : ಕನ್ನಡದ ಮೊದಲ ಲಾಕ್ಷಣಿಕ ಗ್ರಂಥ ‘ಕವಿರಾಜಮಾರ್ಗ’ ನೀಡುವ ಮೂಲಕ ಕನ್ನಡ ಸಾಹಿತ್ಯಕ್ಕೆ ದಿಕ್ಕು ತೋರಿದ ನೃಪತುಂಗ ಅಮೋಘವರ್ಷರ ಆಡಳಿತದ ‘ರಾಷ್ಟ್ರಕೂಟ’ ವಂಶದ ಹೆಸರಿನಲ್ಲಿ ಪ್ರಾಧಿಕಾರ ಅಥವಾ ಪ್ರತಿಷ್ಠಾನವನ್ನು ಸ್ಥಾ
ಕಲಬುರಗಿ : ಶೋಷಿತ ವರ್ಗಗಳ ವಿದ್ಯಾರ್ಥಿಗಳ ರಕ್ಷಣೆಗೆ ತರಲಾಗಿರುವ ಯುಜಿಸಿ ಹೊಸ ಕಾಯ್ದೆಯನ್ನು ಯಾವುದೇ ವಿಳಂಬವಿಲ್ಲದೆ ದೇಶಾದ್ಯಂತ ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂ
ಮಂಗಳೂರು, ಫೆ.3: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ (ಡಿಕೆಡಿಎಫ್ಎ) ವತಿಯಿಂದ ಕೆಎಸ್ಎಫ್ಎ ಕಪ್ 2026 ಅಂಡರ್-13 ಮತ್ತು ಅಂಡರ್-15 ಫುಟ್ಬಾಲ್ ಟೂರ್ನಮೆಂಟ್ನ್ನು ಮಂಗಳೂರಿನ ನೆಹರೂ ಮೈದಾನ ಫುಟ್ಬಾಲ್ ಗ್ರೌಂಡ್ನಲ್ಲಿ ಫ
ಹೊಸದಿಲ್ಲಿ, ಫೆ. 3: ದಿಲ್ಲಿಯ ಕನ್ನಾಟ್ಪ್ಲೇಸ್ನಲ್ಲಿ ಮೂವರು ಆಹಾರ ವಿತರಣೆ ಕಂಪೆನಿಯ ಡೆಲಿವರಿಬಾಯ್ಗಳು 36 ವರ್ಷದ ಉದ್ಯಮಿಯೊಬ್ಬರನ್ನು ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯು ಜನವರಿ 3ರ ರಾತ್ರಿ
ಹೊಸದಿಲ್ಲಿ, ಜ. 3: ದೇಶವನ್ನು ಬಾಧಿಸುತ್ತಿರುವ ನ್ಯೂಸ್ಪ್ರಿಂಟ್ ಕೊರತೆಯ ಬಗ್ಗೆ ಇಂಡಿಯನ್ ನ್ಯೂಸ್ಪೇಪರ್ ಸೊಸೈಟಿ (ಐಎನ್ಎಸ್) ಗಂಭೀರ ಕಳವಳ ವ್ಯಕ್ತಪಡಿಸಿದೆ. ಪತ್ರಿಕೆಗಳ ಮುದ್ರಣದಲ್ಲಿ ಬಳಸುವ ಕಾಗದದ ಕೊರತೆಯ ಹಿನ್ನೆಲೆಯ
ಜೈಪುರ, ಫೆ. 3: ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ಹತ್ಯಾ ಯುದ್ಧಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಒಳಗೊಂಡ ಭಿತ್ತಿಪತ್ರಗಳನ್ನು ಅಂಟಿಸಿದ್ದಾರೆ ಎಂಬ ಆರೋಪದಲ್ಲಿ, ಭಾರತ ತೊರೆಯುವಂತೆ ಇಬ್ಬರು ಬ್ರಿಟಿಷ್ ರಾಷ್ಟ್ರೀ
Photo: X/ICC ಬುಲಾವಯೊ, ಫೆ.3: ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ತಂಡವನ್ನು 27 ರನ್ ಅಂತರದಿಂದ ರೋಚಕವಾಗಿ ಮಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ತಂಡವು ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ಗೆ ಪ
ಮಲ್ಪೆ, ಫೆ.3: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರೊಬ್ಬರು ಅಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ನಾಗಲಿಂಗಮ್ (51) ಎಂಬವರು ಇಮ್ಯಾನುವೆಲ್ ಕಿರಣ ಎಂಬವರ ರಾಯಲ್ ಫಿಶ
ಗಂಗೊಳ್ಳಿ, ಫೆ.3: ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಅಪರಿಚಿತರು ಅಪಹರಿಸಿ ಪರಾರಿಯಾಗಿರುವ ಘಟನೆ ತ್ರಾಸಿ ಗ್ರಾಮದ ಸಣ್ಣಕುಂಬ್ರಿ ಬಳಿ ಫೆ.3ರಂದು ಬೆಳಗ್ಗೆ ನಡೆದಿದೆ. ತ್ರಾಸಿ ಕುಂಬಿ ನಿವಾಸಿ ಸೀ
Photo Credit : @ICCMediaComms ಹೊಸದಿಲ್ಲಿ, ಫೆ.3: ಭಾರತ ಕ್ರಿಕೆಟ್ ತಂಡ ವಿರುದ್ಧದ ಫೆ.15ರಂದು ನಿಗದಿಯಾಗಿರುವ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿರುವುದಕ್ಕೆ ಸಂಬಂಧಿಸಿದಂತೆ ಟಿ-20 ವಿಶ್ವಕಪ್ ಪ್ರಸಾರಕ ಜಿಯೋಸ್ಟಾರ್ನಿಂದ ಕಾನೂ
ಹಿರಿಯಡ್ಕ, ಫೆ.3: ಸ್ಕೂಟರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಲೈನ್ಮೆನ್ ಮೃತಪಟ್ಟ ಘಟನೆ ಆತ್ರಾಡಿ ಪರೀಕ ಬೊಬ್ಬು ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಅಥಣಿ ಮೂಲದ ಮಣಿಪಾಲದಲ್ಲಿ ಲೈನ್ಮೆನ್ ಆಗಿ
ಮಣಿಪಾಲ, ಫೆ.3: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಸವಾರಿ ಮಾಡಲು ಸ್ಕೂಟರ್ ನೀಡಿದ ಮಾಲಕಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಕಳ ಜಂಕ್ಷನ್ ಬಳಿ ಫೆ.2ರಂದು ಸಂಜೆ ವೇಳೆ ಹೆರ್ಗಾ ಕಡೆಯಿಂದ ಪರ್ಕಳ ಕಡೆಗೆ ಅಡ
ಕಲಬುರಗಿ : 2026–27ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಭಾಗೀಯ ಕೇಂದ್ರವಾದ ಕಲಬುರಗಿಯಲ್ಲಿ ಸಹಾಯವಾಣಿ ಹಾಗೂ ಸಂಪರ್ಕ ಕಚೇರಿ
ಗಂಗೊಳ್ಳಿ (ಕುಂದಾಪುರ), ಫೆ.3: ಕೋಡಿ ಗಂಗೊಳ್ಳಿ ಅಳಿವೆ ಬಾಗಿಲಿನ ‘ಡ್ರೆಜ್ಜಿಂಗ್’ (ಹೂಳೆತ್ತುವಿಕೆ) ಕಾಮಗಾರಿ ಹೆಸರಿನಲ್ಲಿ ಹೂಳು ತೆಗೆಯಲು ಆಳುವ ಸರಕಾರಗಳು ಕೋಟ್ಯಂತರ ರೂಪಾಯಿ ಹಣ ವಿನಿಯೋಗಿಸಿದರೂ ಕೂಡ ಗಂಗೊಳ್ಳಿ ಬಂದರನ್ನು ಬ
ಚಿಂಚೋಳಿ : ತಾಲೂಕಿನ ನೀಡಗುಂದಾ ಗ್ರಾಮದ ಶ್ರೀ ಕಂಚಾಳಕುಂಟಿ ನಂದಿ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ 17ನೇ ಶಾಲಾ ವಾರ್ಷಿಕೋತ್ಸವ ಹಾಗೂ ‘ತಾಯಂದಿರ ಕೈ ತುತ್ತಿನ ಊಟ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಭಾನುವಾರ ಉದ್ಘಾಟ
ಉಡುಪಿ, ಫೆ.3: ಅಂಬಾಗಿಲು ಮತ್ತು ಉದ್ಯಾವರ ಬಲಾಯಿಪಾದೆಯ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್ಗಳಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ಗಳನ್ನು ಅಳವಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಮಂಗಳವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರ
ಮುಂಬೈ, ಫೆ. 3: ಮಂಗಳವಾರದ ವ್ಯವಹಾರದಲ್ಲಿ ಭಾರತೀಯ ರೂಪಾಯಿಯು ಅಮೆರಿಕದ ಡಾಲರ್ ವಿರುದ್ಧ 119 ಪೈಸೆ ಹೆಚ್ಚಿಸಿಕೊಂಡು 90.30 ರೂ.ಗೆ ಏರಿಕೆಯಾಗಿದೆ. ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಸುಂಕವನ್ನು ಅಮೆರಿಕವು 50 ಶೇಕಡದಿಂದ 18
ನಿಟ್ಟೆ, ಫೆ.3: ನಿಟ್ಟೆ ಡೀಮ್ಡ್ ವಿವಿಯ ಸಹ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ‘ಐಸಿಇಟಿಇ-2026 ಬಹುಸಮ್ಮೇಳನ’ ಫೆಬ್ರವರಿ 5 ರಿಂದ 7ರವರೆಗೆ ನಿಟ್ಟೆ ಕ್ಯಾಂಪಸ್ನಲ್ಲಿ ನಡೆಯಲಿದೆ.
ಉಡುಪಿ, ಫೆ.3: ಮಹಾರಾಷ್ಟ್ರದ 72 ವರ್ಷದ ಪುರುಷ ರೋಗಿಯೊಬ್ಬರ ಮೇಲೆ ಮಣಿಪಾಲ ಕೆಎಂಸಿಯ ಹೃದ್ರೋಗ ಚಿಕಿತ್ಸಾ ತಜ್ಞ ವೈದ್ಯರು ಅತ್ಯಾಧುನಿಕ ವಾಲ್ವ್-ಇನ್-ವಾಲ್ವ್ (ಟಿಎಂವಿಆರ್) ಕಾರ್ಯವಿಧಾನದಲ್ಲಿ ಯಶಸ್ವ ಶಸ್ತ್ರಚಿಕಿತ್ಸೆಯನ್ನು ನಡ
ಕೋಲ್ಕತಾ, ಫೆ. 2: ನನ್ನ ಕ್ಷೇತ್ರವೊಂದರಲ್ಲೇ 40 ಸಾವಿರ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ‘‘ನನ್ನ ಕ್ಷೇತ್ರದಲ್ಲಿ 40 ಸಾವಿರ ಮತದಾರರ ಹೆಸರುಗ
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಲಂಚ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ
ಪ್ಯಾರಿಸ್, ಫೆ.3: ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್ ಈ ವರ್ಷ ನಡೆಯಲಿರುವ ಎಟಿಪಿ 500 ಟೆನಿಸ್ ಟೂರ್ನಿ ಎಬಿನ್ ಅಂಬ್ರೊ(ರೋಟರ್ಡಮ್)ಓಪನ್ ಟೆನಿಸ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ. ವೃತ್ತಿಜ
ಬೆಳಗಾವಿ : ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಪ್ರಕರಣದಲ್ಲಿ 12 ಆರೋಪಿಗಳು ತಪ್ಪಿತಸ್ಥರು ಎಂದು ಬೆಳಗಾವಿಯ 10ನೇ ಹೆಚ್ಚು

28 C