ಸಿಂಧನೂರು : ತಾಲ್ಲೂಕಿನ ಹರಟೆನೂರು ಗ್ರಾಮದ ವಿದ್ಯಾರ್ಥಿಯೋರ್ವನನ್ನು ಆಂಧ್ರಪ್ರದೇಶದ ಉರುವಕೊಂಡ ತಾಲ್ಲೂಕಿನ ಇಡಪಗಲ್ ಗ್ರಾಮದಲ್ಲಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಕಿರಣ ಕುಮಾರ ಪಂಪನಗ
ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರಗಳ ಕೊ
ಸುಸ್ತಾಗಿದೆಯೆ, ಒತ್ತಡವಿದೆಯೆ ಅಥವಾ ದೀರ್ಘಕಾಲ ಪರದೆಯನ್ನು ನೋಡುತ್ತಿದ್ದರೆ ಹಠಾತ್ ಆಗಿ ಕೈಗಳು ಕಣ್ಣನ್ನು ಉಜ್ಜಿಬಿಡುತ್ತವೆ. ಕಣ್ಣುಗಳನ್ನು ಉಜ್ಜಿದಾ ಕ್ಷಣ ಬಹಳ ತೃಪ್ತಿ ಸಿಗುತ್ತದೆ. ಇಂತಹ ಸಂವೇದನೆ ಬಹುತೇಕ ಎಲ್ಲರೂ ಅನು
ಮೆಷಿನ್ ಲರ್ನಿಂಗ್ ನಿಂದ ಆರಂಭಿಸಿ ನ್ಯೂರಲ್ ಡಿಕೋಡಿಂಗ್ ಸಂಶೋಧಕರವರೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಷರತ್ತು ಏನೆಂದರೆ, ಶೇ. 16ರಷ್ಟು ದೇಹದ ಕೊಬ್ಬು ಇರುವ ಪುರುಷರು ಮತ್ತು ಶೇ. 26ರಷ್ಟೇ ದೇಹದಲ್ಲಿ ಕೊಬ್ಬಿರುವ ಮಹ
ಭಾರತೀಯ ಸೇನೆಯ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಗೆ ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು ಮತ್ತು ವಿವಿಧ ವಲಯಗಳಿಗೆ ಸೇರಿದ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಗಳು ಎರಡು ಹುದ್ದೆಗೆ ಅರ್
ಹೊಸದಿಲ್ಲಿ: ಕೈಗಾರಿಕಾ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಸಮೂಹಕ್ಕೆ ಸೇರಿದ ಎರಡು ಕಂಪೆನಿಗಳಾದ ಮುಂದ್ರಾ ಸೋಲಾರ್ ಎನರ್ಜಿ ಮತ್ತು ಮುಂದ್ರಾ ಸೋಲಾರ್ ಪಿವಿಯು ಅಮೆರಿಕದ ಸಬ್ಸಿಡಿ ವಿರೋಧಿ ತನಿಖೆಯಿಂದ ಹಿಂದೆ ಸರಿದ ಬಳಿಕ, ಭಾರತ
ಮುಂಬೈ: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಜೀವಕ್ಕೆ ಕುತ್ತು ತಂದ ವಿಮಾನ ಅಪಘಾತದ ಕುರಿತು ಮುಚ್ಚಿಹಾಕುವ ಸಾಧ್ಯತೆ ಇದೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದರು. ರಾಜ್ಯ ಅಥವಾ ಕೇಂದ್ರ
ಭಾರತದ ನಗರ ಪ್ರದೇಶಗಳಲ್ಲಿ ಅನುಕೂಲ-ಚಾಲಿತ ಸೇವೆಗಳು ಹೊಸ ಅಲೆಯನ್ನೇ ಸೃಷ್ಟಿಸುತ್ತಿವೆ. ಇದೀಗ 10 ನಿಮಿಷಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಮನೆಕೆಲಸದಾಕೆ ಅಥವಾ ಪರಿಚಾರಕರು ಬರುವ ದಿನಗಳೂ ಬಂದಿವೆ. ಗ್ರಾಹಕರಿಗೆ ಕಡಿಮೆ ಬೆಲೆಗಳಲ್
ಹೊಸದಿಲ್ಲಿ: ಕಳೆದ ವರ್ಷದ ಜುಲೈನಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ತಾನು ರಾಜೀನಾಮೆ ನೀಡಿದ್ದು ಅನಾರೋಗ್ಯದ ಕಾರಣದಿಂದಲ್ಲ, ಆದರೆ ತಾನು ಆರೋಗ್ಯಕ್ಕೆ ಆದ್ಯತೆ ನೀಡಿದ್ದೆ ಎಂದು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದಾ
ಹೊಸದಿಲ್ಲಿ: ಶಿಕ್ಷಣ ಸಚಿವಾಲಯದ ಕಡೆಗೆ ಹೊರಟಿದ್ದ ವಿದ್ಯಾರ್ಥಿಗಳ ಮೆರವಣಿಗೆಯನ್ನು ತಡೆದ ಕೆಲವೇ ಗಂಟೆಗಳಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) 14 ಮಂದಿ ವಿದ್ಯಾರ್ಥಿಗಳನ್ನು ದಿಲ್ಲಿ ಪೊಲೀಸರು ಬಂಧಿಸಿದ್ದ
ಬೆಂಗಳೂರು : ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದ
ಮಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಉದ್ಯಮಶೀಲತೆಯತ್ತ ಸೆಳೆಯುವ ಹಾಗೂ ಅವರಿಗೆ ಭವಿಷ್ಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಅಗತ್ಯವಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಫ
ಸಕಲೇಶಪುರ : ಹೇಮಾವತಿ ನದಿ ದಂಡೆ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ, ಸಂಬಂಧಿತ ಇಲಾಖೆಗಳ ಕಾರ್ಯ ದಕ್ಷತೆ ಮೇಲೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಪಟ್ಟಣ ಸಮೀಪದ ಮಳಲಿ ಲೇಔಟ್ ಪ್
ಹೈದರಾಬಾದ್: ವೃದ್ಧ ಪೋಷಕರನ್ನು ನೋಡಿಕೊಳ್ಳಲು ವಿಫಲರಾದ ಸರಕಾರಿ ನೌಕರರ ವೇತನದಿಂದ 10 ರಿಂದ 15 % ಕಡಿತಗೊಳಿಸಲು ರಾಜ್ಯ ಸರಕಾರ ಮುಂಬರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಶಾಸನವನ್ನು ಪರಿಚಯಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್
ವೇಣೂರು: ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್ ಶಿಕ್ಷೆಗೊಳಗಾದ ಆರೋಪಿ. ಈತ
ವೇಣೂರು: ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ನ್ಯಾಯಾಲಯವು ಆರೋಪಿ ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್ ಎಂಬವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವೇಣೂರು ಪೊಲೀಸ್ ಠ
ಚಿಂಚೋಳಿ: ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಇದೇ ಬರುವ ಮಾರ್ಚ್ 1, ಭಾನುವಾರ ಬೆಳಿಗ್ಗೆ 11:00 ಗಂಟೆಗೆ ವಿಶ್ವಗುರು ಬಸವಣ್ಣನವರ ಭವ್ಯ 'ಅಭಯ ಹಸ್ತ' ಮೂರ್ತಿಯ ಅನಾವರಣ ಹಾಗೂ ಧಾರ್ಮಿಕ ಸಭೆ ನಡೆಯಲಿದೆ. ಗ್ರಾಮದ ಸಮಸ್ತ ನಾಗರಿಕರ ಸಹಯ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದ್ದು, ಜನರು ಕೆಲಕಾಲ ಆತಂಕಗೊಂಡು ಮನೆಗಳು, ಕಚೇರಿಗಳು ಮತ್ತು ಶಾಲೆಗಳ ಕಟ್ಟಡಗಳಿಂದ ಹೊರಗೆ ಓಡಿಬಂದರು. ಮಧ್ಯಾ
ಒಳಮೀಸಲಾತಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಬಹಳಷ್ಟು ಗೊಂದಲಗಳು ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಒಳಮೀಸಲಾತಿ ಕುರಿತು ರಾಜ್ಯ ಸರಕಾರದ ವಿರುದ್ಧ ಇತ್ತೀಚೆಗೆ ಬಲಗೈ ಒಕ್ಕೂಟಗಳ ಸಮುದಾಯದ ವತಿಯಿಂದ ರಾಜ್ಯದ ಮೂಲೆಮೂಲೆಯಲ್ಲಿ
ಕಾಸರಗೋಡು: ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ರವರನ್ನು ನೇಮಿಸಲಾಗಿದೆ. ಹಾಲಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ರವರ ಬದಲಿಗೆ ಅರ್ಜುನ್ ಪಾಂಡ್ಯನ್ ರವರನ್ನು ನಿಯುಕ್ತಗೊಳಿಸಲಾಗಿದೆ. ಪಾಂಡ್ಯನ್ ಅವರು ತ
ಲಿಂಗಸುಗೂರು. ಫೆ.27- ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿ ಮುಖ್ಯ ದ್ವಾರದ ಬಳಿ ಸ್ಫೋಟಕ ವಸ್ತುಗಳಾದ ಮದ್ದು ಗುಂಡುಗಳು ರಸ್ತೆ ಮೇಲೆ ಬಿದ್ದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಪರಿಚಿತರು ಅಕ್ರ
ಹೊಸದಿಲ್ಲಿ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಕಾಂಗ್ರೆಸ್ ಶಾಸಕನಿಗೆ ತ
ಗುರುವಾರ ಅಲ್ಪ ಕುಸಿತ ಕಂಡಿದ್ದ ಚಿನ್ನದ ಬೆಲೆ ಶುಕ್ರವಾರ ಬೆಂಗಳೂರು ಮತ್ತು ಮಂಗಳೂರು ಕಡೆಗಳಲ್ಲಿ ಏರಿದೆ. ಆದರೆ ದಿಲ್ಲಿ ಮತ್ತು ದೇಶದ ಉತ್ತರ ಭಾಗಗಳಲ್ಲಿ ಚಿನ್ನದ ದರ ಕುಸಿದಿದೆ. ಒಟ್ಟಾಗಿ ಗಮನಿಸಿದಲ್ಲಿ ಫೆಬ್ರವರಿಯಲ್ಲಿ ಚಿನ
►ಕಾಂಗ್ರೆಸ್ ಸದಸ್ಯರಿಗೆ ಅಧಿಕಾರದ ಮದಯೇರಿದೆ► ಠಿಕಾಣಿ ಹೂಡಿರುವ ಅಧಿಕಾರಿಗಳ ವರ್ಗಾಯಿಸಿದರೆ ಮಾತ್ರ ಅಭಿವೃದ್ಧಿ ಸಾಧ್ಯ
ಹೊಸದಿಲ್ಲಿ : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡ
ಕಳೆದ 10 ವರ್ಷಗಳಿಂದ ಎಐ ಕ್ಷೇತ್ರಕ್ಕೆ ಹಣ ಹರಿದಿದೆ; ಇದರಿಂದ ಉಳಿದ ಕ್ಷೇತ್ರಗಳಿಗೆ ಅನುದಾನ ಕೊರತೆಯಾಗಿದೆ ಹಾಗೂ ಎಐ ನೆಪದಲ್ಲಿ ಕಂಪೆನಿಗಳು ಉದ್ಯೋಗಿಗಳನ್ನು ತೆಗೆದುಹಾಕಿವೆ. ಶಿಕ್ಷಣ ವ್ಯವಸ್ಥೆಯ ದುರಸ್ತಿ, ಗುಣಮಟ್ಟ ಹೆಚ್ಚಳ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಆರು ದೇವಸ್ಥಾನಗಳಲ್ಲಿ ಕಳ್ಳತನವಾಗಿರುವ ಘಟನೆ ಗುರುವಾರ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿರುವ ಶ್ರೀ ಕಿಕ್ಕೇರಿ ಮಹಾಲಕ್ಷ್ಮಿ ದೇವಸ್ಥಾನ, ಸಾಗಡೆ ರಾಕಸಮ
55 ದಿನಗಳಲ್ಲಿ 40 ಪ್ರಕರಣಗಳು ದಾಖಲು ► ಪೆಡ್ಲರ್ಗಳ ಪತ್ತೆ ಹಚ್ಚುವುದೇ ಪೊಲೀಸರಿಗೆ ಸವಾಲು
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿದ ಬೆನ್ನಲ್ಲೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಮಾಧ್ಯಮಗಳ ಮುಂದೆ ನಾನು ಭ್ರಷ್ಟನಲ್ಲ ಎಂದು ಭಾವುಕರಾದರು. ಕಳೆದ ಕೆಲವ
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ತೆಲಂಗಾಣ ಜಾಗೃತಿ ಅಧ್ಯಕ್ಷೆ ಕೆ. ಕವಿತಾ ಸೇರಿದಂತೆ 23 ಮಂದಿಯನ್ನು ಸಾಕ್ಷ್ಯಾಧ
ಉಡುಪಿ: ನಿಟ್ಟೂರಿನ ಮಲಿನ ನೀರು ಶುದ್ಧೀಕರಣ ಘಟಕದ (STP) ನಿರ್ವಹಣೆಗೆ ಪ್ರತಿ ತಿಂಗಳು ಸುಮಾರು 3 ಲಕ್ಷ ರೂಪಾಯಿ ವೆಚ್ಚವಾಗುತ್ತಿದ್ದರೂ, ಅಲ್ಲಿನ ದುರ್ವಾಸನೆ ಮತ್ತು ಕಳಪೆ ನಿರ್ವಹಣೆಯನ್ನು ಕಂಡು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂ
Image Credit: INSTAGRAM/@ rinkukumar12 ಅಲಿಘರ್: ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆ ಖಾನ್ಚಂದ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಶುಕ್ರವಾರ ಮುಂಜಾನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅವರ ಕುಟುಂಬದ ಮೂಲ
ಉಡುಪಿ: ಉಡುಪಿಗೆ ಭೇಟಿ ನೀಡಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಮುಂಜಾನೆಯಿಂದಲೇ ವಿವಿಧ ಕಚೇರಿ ಹಾಗೂ ಸ್ಥಳಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ನಿಟ್ಟೂರಿನಲ್ಲಿರುವ ತ್ಯಾಜ್ಯ ನೀರ
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಎಐಎಡಿಎಂಕೆ ಉಚ್ಚಾಟಿತ ನಾಯಕ ಓ ಪನ್ನೀರ್ಸೆಲ್ವಂ ಶುಕ್ರವಾರ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಸಿಎಂ ಪನ್ನೀರ್ಸೆಲ್ವಂ ಡ
ಗಡಿಯಲ್ಲಿ ಅಫ್ಘಾನಿಸ್ತಾನದ ಪಡೆಗಳು ದಾಳಿ ನಡೆಸಿದ ಬೆನ್ನಲ್ಲೆ ಬೆಳವಣಿಗೆ
ಎನ್ಸಿಇಆರ್ಟಿಯು ಪಠ್ಯಪುಸ್ತಕದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಕೊನೆಗೂ ನ್ಯಾಯಾಲಯದ ಗಮನಕ್ಕೆ ಬಂದಿದೆ. ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಎಂಬ ಅಧ್ಯಾಯದ ಬಗ್ಗೆ
ಹೊಸದಿಲ್ಲಿ: ಭಾರತದ ನ್ಯಾಯಾಂಗ ಭ್ರಷ್ಟಾಚಾರ ಎಂಬ ಅಧ್ಯಾಯ ಒಳಗೊಂಡ ಎನ್ಸಿಇಆರ್ಟಿ ಸಿದ್ಧಪಡಿಸಿದ ಎಂಟನೇ ತರಗತಿ ಸಮಾಜ ವಿಜ್ಞಾನ ಪುಸ್ತಕವನ್ನು ಸುಪ್ರೀಂಕೋರ್ಟ್ ಗುರುವಾರ ನಿಷೇಧಿಸಿದೆ. ಯಾವುದೇ ರೀತಿಯಲ್ಲಿ ಇದರ ಪ್ರಸರಣವನ್ನ
ಹೊಸದಿಲ್ಲಿ: ಗುರುವಾರ ರಾತ್ರಿ ನಡೆದ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯುತ್ತಮ ಸರ್ವಾಂಗೀಣ ಪ್ರದರ್ಶನ ನೀಡಿದೆ. ಜಿಂಬಾಬ್ವೆ ವಿರುದ್ಧ ಗಳಿಸಿರುವ 256 ರನ್ಗಳು ಟೂರ್ನಿಯಲ್ಲಿ ಯಾವ
ಖಾನಾಪುರ: ಸರಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ 232 ಕೆ.ಜಿ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಗೆ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಖಾನಾಪುರದ ಅಜಾಜ್ ಸಿಕಂದರ ಶಿರಸಂಗಿ (25) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದಿಂ
ಬೆಂಗಳೂರು, ಫೆ. 26: ರಾಜ್ಯದಲ್ಲಿ ಸುಲಲಿತ ವಾಣಿಜ್ಯ ಸಂಸ್ಕೃತಿಯನ್ನು ತರಲು ರಾಜ್ಯ ಸರಕಾರವು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಇನ್ನೂ ಬಾಕಿ ಇರುವ 28 ಸೇವೆಗಳನ್ನು ಸುಗಮಗೊಳಿಸಿ, ಕೈಗಾರಿಕಾ ಸ್ನೇಹಿಯನ್ನಾಗಿ ಮ
ಬೆಂಗಳೂರು, ಫೆ.17 : ಸುದ್ದಿ ಮಾಧ್ಯಮಗಳಲ್ಲಿ ‘ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟವಾಗುತ್ತಿದೆ’ ಎಂದು ಪ್ರಚುರಪಡಿಸಲಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಲಾಗಿದ್ದು, ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇಂತಹ ಸುಳ್
ಬೆಂಗಳೂರು, ಫೆ.26 : ಮಾ.2ರಂದು ನಡೆಸಲು ನಿರ್ಧರಿಸಲಾಗಿದ್ದ ಸಾರಿಗೆ ಕಾರ್ಮಿಕರ ಧರಣಿಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ. ಗುರುವಾರ ಈ ಕುರಿತು ಪ್ರಕ
ಬೇಲೂರು : ರಾಜ್ಯದಲ್ಲಿ ಅನಿಷ್ಟ ಜೀತ ಪದ್ಧತಿ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ತಾಲೂಕಿನ ಹಳೇಬೀಡು ಹೋಬಳಿಯ ಚಟ್ಟಹಳ್ಳಿಯಲ್ಲಿ ಕಾರ್ಮಿಕರನ್ನು ಕೂಡಿಹಾಕಿದ್ದ ಘಟನೆ ಸಾಕ್ಷಿಯಾಗಿದೆ. ಸುದ್ದಿ ತಿಳಿದ ಪೊಲೀಸರು, 18ಕ್ಕೂ ಹೆಚ್ಚು
ಬೆಂಗಳೂರು: ಫೆ. 26 ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದರೆ ಭವಿಷ್ಯದಲ್ಲಿ 500ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ ಉಚಿತ ವಸತಿ ಸಹಿತ ತರಬೇತಿ ಕೊಡಿಸಲಾಗುವು
ಬೆಂಗಳೂರು, ಫೆ. 26: ಅಪರೂಪದ ಕಾಯಿಲೆಗಳ ಬಗ್ಗೆ ಜಾಗೃತಿಗೆ ‘ನೋವೊ ನಾರ್ಡಿಸ್ಕ್ ಇಂಡಿಯಾ ಮತ್ತು ಆರ್ಗನೈಸೇಶನ್ ಫಾರ್ ರೇರ್ ಡಿಸೀಸ್ ಇನ್ ಇಂಡಿಯಾ ಸಂಸ್ಥೆಗಳ ಆಶ್ರಯದಲ್ಲಿ ‘ರೇಸ್ ಫಾರ್-7' ಓಟಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ ನಂತರ ವಂಚಿಸಿದ ಆರೋಪ ಎದುರಿಸುತ್ತಿರುವ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಿಲ್ಲದಿದ್ದರೂ ಪೊಲೀಸರು ಮಾತ್ರ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸುತ್
ಕಲಬುರಗಿ: ಸುಗಮ ಸಂಚಾರ ಹಾಗೂ ಅಪಘಾತಗಳಲ್ಲಿ ಹೆಚ್ಚಿನ ಜನ ತಲೆಗೆ ತೀವ್ರ ಪೆಟ್ಟಾಗಿ ಜೀವ ಕಳೆದುಕೊಳ್ಳುತ್ತಿರುವುದನ್ನು ಗಮನಿಸಿ ನಗರದಲ್ಲಿ ಮಾರ್ಚ್ 5ರಿಂದ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲು ಉದ್ದೇಶಿಸಲಾಗಿದೆ ಎಂದ
ಗುವಾಹಟಿ, ಫೆ. 26: ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ (ಫೆಬ್ರವರಿ 26, 2026) ನೋಟಿಸ್ ಜಾರ
ಚೆನ್ನೈ, ಫೆ. 26: ಚೆನ್ನೈ ನಗರದ ಮೈಲಾಪುರದಲ್ಲಿರುವ ಸೂಫಿದಾರ್ ದೇವಾಲಯವು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಮಝಾನ್ ತಿಂಗಳಲ್ಲಿ ಮುಸ್ಲಿಮರಿಗೆ ಪ್ರತಿದಿನ ಇಫ್ತಾರ್ ಆಯೋಜಿಸುವ ಮೂಲಕ ಅಂತರಧರ್ಮೀಯ ಸಾಮರಸ್ಯದ ಮಾದರಿಯಾಗಿ ಹೊರಹೊ
ಮರ್ಯಾದೆಗೇಡು ಹತ್ಯೆಗೆ ಕಡಿವಾಣ, ರೋಹಿತ್ ವೇಮುಲಾ ವಿಧೇಯಕ ಕುರಿತು ಚರ್ಚೆ : ಎಚ್.ಕೆ.ಪಾಟೀಲ್
ಲಂಡನ್, ಫೆ. 26: ಮೇ ತಿಂಗಳಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ, ಇಂಗ್ಲೆಂಡ್ ನಲ್ಲಿ 1,000ಕ್ಕೂ ಅಧಿಕ ಕೌನ್ಸಿಲರ್ಗಳು ಫೆಲೆಸ್ತೀನೀಯರಿಗೆ ಬೆಂಬಲ ಸೂಚಿಸುವ ಪ್ರತಿಜ್ಞೆಗೆ ಸಹಿ ಹಾಕಿದ್ದಾರೆ. ‘ಕೌನ್ಸಿಲರ್ ಪ್ಲೆಜ
Photo Credit : PTI ಚೆನ್ನೈ, ಎ. 26: ಬ್ಯಾಟಿಂಗ್ ಸ್ವರ್ಗ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ರನ್ ಹೊಳೆ ಹರಿಸಿದ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಐಸಿಸಿ ಟಿ-20 ವಿಶ್ವಕಪ್ನ ಗ್ರೂಪ್-1ರ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ಕ್ರಿಕೆಟ್ ತಂಡವನ್ನು 72 ರ
ಕೊಲಂಬೊ, ಫೆ. 26: 2019ರ ಈಸ್ಟರ್ ರವಿವಾರದ ಭೀಕರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಲಾಗಿದೆ. ದಾಳಿಗೆ ಪಿತೂರಿ ರೂಪಿಸಿದ
ಮಂಗಳೂರು, ಫೆ. 26: ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಖರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ನ ವಠಾರದಲ್ಲಿ ಆಯೋಜಿಸಲಾದ ನಾಲ್ಕು ದ
ಬೆಂಗಳೂರು, ಫೆ.26 : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟವು ಶೇ.56ರ ಬದಲು, ಶೇ.50ರಷ್ಟು ಮೀಸಲಾತಿಯ ಆಧಾರದಲ್ಲೆ 56,432 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲು ಹಸಿರು ನಿಶಾನೆ
ಮುಂಬೈ, ಫೆ. 26: ಮಹಾರಾಷ್ಟ್ರದ ಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಇತರರು ಸಾವನ್ನಪ್ಪಲು ಕಾರಣವಾದ ವಿಮಾನ ಅಪಘಾತದ ಕುರಿತಂತೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ
ಚೆನ್ನೈ, ಫೆ. 26: ಭಾರತ ಕ್ರಿಕೆಟ್ ತಂಡವು ಝಿಂಬಾಬ್ವೆ ವಿರುದ್ಧ ಗುರುವಾರ ನಡೆದ ಸೂಪರ್-8 ಪಂದ್ಯದಲ್ಲಿ T20 ವಿಶ್ವಕಪ್ ಇತಿಹಾಸದಲ್ಲಿ ತನ್ನ ಗರಿಷ್ಠ ಮೊತ್ತವನ್ನು ದಾಖಲಿಸಿದೆ. ಭಾರತ ತಂಡವು 4 ವಿಕೆಟ್ ಗಳ ನಷ್ಟಕ್ಕೆ 256 ರನ್ ಗಳಿಸಿದ್ದು,
ಲಂಡನ್, ಫೆ. 26: ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸುತ್ತಿರುವ ಅಂತರರಾಷ್ಟ್ರೀಯ ಕಾನೂನು ಉಲ್ಲಂಘನೆಗಳ ಬಗ್ಗೆ ಅದರ ವಿರುದ್ಧ ದಂಡನಾ ಕ್ರಮಗಳನ್ನು ಕೈಗೊಳ್ಳಲು ಅಂತರರಾಷ್ಟ್ರೀಯ ಸಮುದಾಯ ವಿಫಲವಾಗಿರುವುದಕ್ಕೆ ಮಾನವಹಕ
Photo Credit : PTI ಹುಬ್ಬಳ್ಳಿ, ಫೆ. 26: ಕರ್ನಾಟಕ ತಂಡದ ವಿರುದ್ಧ ರಣಜಿ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜಮ್ಮು-ಕಾಶ್ಮೀರ ತಂಡವು 584 ರನ್ ಗಳಿಸಿದೆ. ಇದಕ್ಕೆ ಉತ್ತರವಾಗಿ ಕರ್ನಾಟಕ ತಂಡ ಮೂರನೇ ದಿನದಾಟದ ಅಂತ್ಯಕ್ಕ
ಪುಣೆ, ಫೆ. 26: ತಮ್ಮ ಚಿಕ್ಕಪ್ಪ ಹಾಗೂ ಮಹಾರಾಷ್ಟ್ರದ ಆಗಿನ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಜನವರಿ 28ರಂದು ಸಂಭವಿಸಿದ ವಿಮಾನ ಅಪಘಾತದ ಕುರಿತಂತೆ ವಿಎಸ್ಆರ್ ವೆಂಚರ್ಸ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋ
ಬೆಂಗಳೂರು : ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಚಂದ್ರಶೇಖರ್ ಹಾಗೂ ಲೋಕಾಯುಕ್ತ ಸಂಸ್ಥೆ
ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕ
ಮೂಡುಬಿದಿರೆ: ಬೆಳಗಾವಿಯ ವ್ಯಕ್ತಿಯೊಬ್ಬರು ಮೂಡುಬಿದಿರೆಯಲ್ಲಿ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿಯ ರಾಯಬಾಗ್ ತಾಲ್ಲೂಕಿನ ಮುಗುಳಕೋಡ್ ಗ್ರಾಮದ ಸಿದ್ದಪ್ಪ ಮಾನಶೇಟ್ಟಿ(45)ಕಾಣೆಯಾದ ವ್
ಲಿಂಗಸುಗೂರು: ಎಟಿಎಂನಿಂದ ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ 54,000 ರೂಪಾಯಿಗಳನ್ನು ವಂಚಿಸಿದ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಭೀಮಪ್ಪ ಎಂಬವರು ಹಣ ತೆಗೆದುಕೊ
ಮಂಗಳೂರು, ಫೆ.26: ಅಮೆರಿಕನ್ ಕಮೊಡಿಟೀಸ್ನಲ್ಲಿ ಆನ್ಲೈನ್ ಮೂಲಕ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ಡಿ.24ರಂದು
ಮಂಗಳೂರು,ಫೆ.26: ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2023ರಲ್ಲಿ ತನ್ನ ವ್ಯವಹಾರಕ್ಕೆಂದು ಖಾಸಗಿ ಬ್ಯಾಂಕ್ನಲ್ಲ
ಇಂಫಾಲ, ಫೆ. 25: ಮೇಘಾಲಯದಲ್ಲಿ ನಡೆದ ಬುಡಕಟ್ಟು ಜನರ ಸಭೆಯೊಂದರಲ್ಲಿ ಕ್ರೈಸ್ತರು ಹಾಗೂ ಯೇಸುಕ್ರಿಸ್ತರ ಅವಹೇಳನ ಮಾಡಿದ್ದಕ್ಕಾಗಿ ವಿವಿಧೆಡೆಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ನಾಯಕ ಸುನೀಲ
ವಿಜಯನಗರ (ಹೊಸಪೇಟೆ): ನಗರದ ಗವಿಸಿದ್ದೇಶ್ವರ ನಗರ, 24ನೇ ವಾರ್ಡ್ ನಿವಾಸಿ ದಾದಾ ಖಲಂದರ್ ವಸೀಂ ತಂದೆ ಲೇಟ್ ಸೈಯದ್ ಹಬೀಬ್ (ಸುಮಾರು 34 ವರ್ಷ) ಎಂಬವರು ನಾಪತ್ತೆಯಾಗಿದ್ದು, ಈ ಕುರಿತು 2025ರ ಅಕ್ಟೋಬರ್ 28 ರಂದು ಹೊಸಪೇಟೆ. ಪಟ್ಟಣ ಪೊಲೀಸ್ ಠಾ
ಮದುರೈ, ಫೆ. 26: 2018ರಲ್ಲಿ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಕಚ್ಚನತ್ತಮ್ ನಲ್ಲಿ ನಡೆದ ಜಾತಿ ಘರ್ಷಣೆಯಲ್ಲಿ ಮೂವರು ದಲಿತರನ್ನು ಹತ್ಯೆಗೈದ ಪ್ರಕರಣದಲ್ಲಿ 26 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಮದ್ರಾಸ
ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನು ಏಲಂ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ 7:30 ಸುಮಾರಿಗೆ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಅಂಬಲಪಾಡಿಯ ಶೇಕ್ ಅಯ್ಯಬ್(5
ವಿಜಯನಗರ(ಹೊಸಪೇಟೆ): ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮದಾರರನ್ನು ಉತ್ತೇಜಿಸಲು 1 ತಿಂಗಳ ಉದ್ಯಮಶೀಲತೆ ತರಬೇತಿ ನ
ದೇವದುರ್ಗ: ವಿವಿಧ ಬೇಡಿಕೆಗಳು ಈಡೇರಿಕೆಗಾಗಿ ಕರ್ನಾಟಕ ಪ್ರಾಂತ ರೈತ ಸಂಘ ಗುರುವಾರ ತಾಪಂ ಕಚೇರಿ ಮುಂದೆ ಪ್ರತಿಭಟಿಸಿ ಅಧಿಕಾರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮಪರ್ಕವಾಗಿ ಜಾರಿಗೊಳಿಸಿ, ಕೆಲಸ
ಜೆರುಸಲೇಮ್, ಫೆ. 26: ಸಂಘರ್ಷದಿಂದ ಮಾನವೀಯತೆ ಯಾವತ್ತೂ ನಶಿಸಬಾರದು ಎಂದು ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗೆ ಜೆರುಸಲೇಮ್ನಲ್ಲಿ ನ
ಬೆಂಗಳೂರು, ಫೆ. 26: ಸಿರಿವಂತರು(ಶ್ರೀಮಂತರು) ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ. ಸರಕಾರಿ ನೌಕರರು, ದೊಡ್ಡ ದೊಡ್ಡ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು ಸೇರಿದಂತೆ ಬಹಳ ಜನ ನಮಗೆ ಗ್ಯಾರಂಟಿ ಯ
ಝೂರಿಕ್, ಫೆ. 26: ವರ್ಲ್ಡ್ ಇಕನಾಮಿಕ್ ಫೋರಂ (ಡಬ್ಲ್ಯುಇಎಫ್) ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬರ್ಗೆ ಬ್ರೆಂಡ ಗುರುವಾರ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ಅವ
ರಾಯಚೂರು: ವಿಶ್ವವಿದ್ಯಾಲಯಗಳ ಹುದ್ದೆಗಳ ನೇಮಕಾತಿಯಲ್ಲಿ ರಾಜ್ಯ ಸರ್ಕಾರ ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಮುಂದಾಗಿದ್ದು ಖಂಡನೀಯ. ಕೂಡಲೇ ಇದನ್ನು ರದ್ದುಗೊಳಿಸಬೇಕು ಎಂ
ಬೆಂಗಳೂರು, ಫೆ.26 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರನಟಿ ರನ್ಯಾರಾವ್ ಹಾಗೂ ಸಹಚರರು ಒಂದು ವರ್ಷದಲ್ಲಿ 102.55 ಕೋಟಿ ಮೌಲ್ಯದ 127 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲ
ಸಿಯೋಲ್, ಫೆ. 26: ಉತ್ತರ ಕೊರಿಯದ ಪರಮಾಣು ಸ್ಥಾನಮಾನವನ್ನು ಅಮೆರಿಕ ಒಪ್ಪಿಕೊಂಡರೆ ಅದರೊಂದಿಗೆ ಉತ್ತರ ಕೊರಿಯ ವ್ಯವಹರಿಸಬಹುದಾಗಿದೆ ಎಂದು ಆ ದೇಶದ ಮುಖ್ಯಸ್ಥ ಕಿಮ್ ಜೊಂಗ್ ಉನ್ ಹೇಳಿದ್ದಾರೆ ಎಂದು ಸರಕಾರಿ ಮಾಧ್ಯಮಗಳು ಗುರುವಾರ
ಮಾಸ್ಕೋ, ಫೆ. 26: ರಶ್ಯ ಒಂದು ಸಾವಿರ ಉಕ್ರೇನ್ ಸೈನಿಕರ ಮೃತದೇಹಗಳನ್ನು ಉಕ್ರೇನ್ ಗೆ ಹಸ್ತಾಂತರಿಸಿದೆ ಎಂದು ರಶ್ಯದ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಉಕ್ರೇನ್ 35 ರಶ್ಯನ್ ಸೈನಿಕರ ಮೃತದೇಹಗಳನ್ನು
ಉಡುಪಿ, ಫೆ.26: ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆಗಳು ಮಾರಾಟ ವಾಗುತ್ತಿದೆ ಎಂಬ ಸುದ್ದಿಯನ್ನು ಕೆಲವು ಸುದ್ದಿ ಮಾಧ್ಯಮಗಳಲ್ಲಿ ಪ್ರಚುರ ಪಡಿಸಲಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇ
ಉಡುಪಿ : ಮಲ್ಪೆ ಬಂದರಿನಲ್ಲಿ ದಿನನಿತ್ಯ ಬೆಳಿಗ್ಗೆ ಮೀನು ಏಲಂ ಮಾಡಿ ಜೀವನ ಸಾಗಿಸುತ್ತಿದ್ದ ಬಡ ಕಾರ್ಮಿಕ ಶೇಖ್ ಅಯ್ಯುಬ್ ಮೇಲೆ ಇಂದು ನಡೆದ ಮಾರಣಾಂತಿಕ ಹಲ್ಲೆಯನ್ನು ಉಡುಪಿ ಸಹಬಾಳ್ವೆ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಖ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU) ಆವರಣದಲ್ಲಿ ರವಿವಾರ ತಡರಾತ್ರಿ ಭುಗಿಲೆದ್ದ ಪ್ರತಿಭಟನೆಗಳ ನಂತರ, ಪಾಡ್ ಕಾಸ್ಟ್ ಸಂದರ್ಶನದಲ್ಲಿ ಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ಅವರು ಮಾಡಿದ ಜಾತಿವಾದಿ ಹೇಳಿಕೆಗಳ ಕುರಿತು
ಅಫಜಲಪೂರ: ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ತಾಲೂಕ ಅಧ್ಯಕ್ಷ ಸಿದ್
ಉಡುಪಿ, ಫೆ.26: ವೇದಾಧ್ಯಯನ ಪಾರಂಗತರಾಗಿದ್ದ ಹಿರಿಯಡ್ಕ ಶಂಕರನಾರಾಯಣ ಭಟ್ (59) ಮಂಗಳವಾರ ಫೆ.24ರಂದು ಒರಿಸ್ಸಾದ ಪುರಿ ಜಗನ್ನಾಥ ಕ್ಷೇತ್ರದಲ್ಲಿ ಹೃದಯಘಾತದಿಂದ ನಿಧನ ಹೊಂದಿದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗ
ಚಿಂಚೋಳಿ: ಪಟ್ಟಣದ ಲಿಂ. ಸದ್ಗುರು ಹಾರಕೂಡ ಚನ್ನಬಸವ ಶಿವಯೋಗಿಗಳ 75ನೇ ಜಾತ್ರಾ ಮಹೋತ್ಸವದ ಅಂಗವಾಗಿ ಪಂಚಲಿಂಗೇಶ್ವರ ಬುಗ್ಗಿ ಸಮೀಪದ ಮುಲ್ಲಾಮಾರಿ ನದಿ ತೀರದಲ್ಲಿ ಭವ್ಯ ರಥೋತ್ಸವ ಜರುಗಿತು. ಜಾತ್ರಾ ಮಹೋತ್ಸವಕ್ಕೆ ಚಿಂಚೋಳಿ ಪೀಠ
ಬೆಂಗಳೂರು, ಫೆ.26: ಹಣದ ವಿಚಾರವಾಗಿ ಮನಸ್ತಾಪಗೊಂಡು ಸಿನಿಮಾ ನಿರ್ದೇಶಕರೊಬ್ಬರನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿ ಹಣ, ಆಭರಣ ದೋಚಿದ ಪ್ರಕರಣ ಸಂಬಂಧ ಕಿರುತೆರೆ ನಟಿ ಸೇರಿದಂತೆ 11 ಮಂದಿಯನ್ನು ಇಲ್ಲಿನ ಆಡುಗೋಡಿ ಠಾಣೆ ಪೊಲೀಸ
ಕಲಬುರಗಿ: ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಆರ್ಗನೈಜೇಷನ್ (ಎಐಡಿವೈಒ) ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಕನ್ನಡ ಭವನದಲ್ಲಿ ಗುರುವಾರ ಉದ್ಯೋಗಕ್ಕಾಗಿ ಯುವಜನರ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಳ್ಳಲಾಯಿ
ಅಫಜಲಪುರ: ಪಟ್ಟಣದ ಶ್ರೀ ಶಿವಲಿಂಗೇಶ್ವರ ಬಾಲ ಭಾರತಿ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿವಲಿಂಗೇಶ್ವರ ಪ್ರೌಢ ಶಾಲೆಗಳ 37ನೇ ವಾರ್ಷಿಕ ಸ್ನೇಹ ಸಮ್ಮೇಳನವು ಗುರುವಾರ ಸಂಜೆ ಶಾಲಾ ಆವರಣದಲ್ಲಿ ಅದ್ದೂರಿಯಾಗಿ ಜರುಗಿತು.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ

29 C