ಚಿಕ್ಕಮಗಳೂರು: ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಪ್ತ ಆನಂದ್ ಮೇಲೆ ಮತ್ತಾವರ ಗ್ರಾಮದ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಧವೆ ಮಹಿಳೆ ಜತೆ ಖಾ
ಕಾಸರಗೋಡು: ಸಾಮಾಜಿಕ ಹೋರಾಟ, ಕಾರ್ಯಾಗಾರ, ಬಡವರಿಗೆ ವೈದ್ಯಕೀಯ ಹಾಗೂ ಶೈಕ್ಷಣಿಕ ಕ್ಷೇತ್ರದ ಆರ್ಥಿಕ ಸಹಾಯ ಸೇರಿದಂತೆ ವಿವಿಧ ಸಮಾಜ ಸೇವೆಗಳ ಮೂಲಕ ಗುರುತಿಸಿಕೊಳ್ಳುತ್ತಿರುವ ‘ಪೆನ್ ಪಾಯಿಂಟ್ ಸ್ನೇಹ ವೇದಿಕೆ’ ಆಯೋಜಿಸಿದ 5ನೇ
ಸಾಂದರ್ಭಿಕ ಚಿತ್ರ PC: x.com/SaptashwaTV ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ ಕರ್ನಾಟಕ, ಗೋವಾ, ಮಹಾರಾಷ್ಟ್ರವನ್ನು ಬೆಸೆದಿರುವ ಒಂದು ಬೃಹತ್ ದರೋಡೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. 2025 ಅಕ್ಟೋಬರ್ ತಿ
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಅಧಿವೇಶನ ಫೆ.3ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ. ಬುಧವಾರ ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸ
ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ, ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ
ಬೆಂಗಳೂರು, ಜ.28: ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕಳ್ಳತನದ ಆರೋಪದಲ್ಲಿ ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಚಿನ್ನಾಭರಣ ಹಾಗೂ ನಗದು ಸೇರಿದಂತೆ ಅಂದಾಜು ಒಂದು ಕೋಟಿ ಮೌಲ್ಯದ ವಸ
ಬೆಂಗಳೂರು, ಜ.28: ಇಲ್ಲಿನ ಅಮೃತಹಳ್ಳಿ ಪೊಲೀಸರು 4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದು, ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಇಂಜಿನಿಯರ್ಗಳು, ಕಾನೂನು ವಿದ್ಯಾರ್ಥಿ, ಬೌನ್ಸರ್ ಸೇರಿ ಹತ್ತು ಮಂದಿ ಡ್ರ
ವಿಜಯನಗರ (ಹೊಸಪೇಟೆ) : ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಹಾಗೂ ಇತರ ಮುಖದ ವಿರೂಪಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯುತ್ತಿರುವುದು ಬಡವರ್ಗದ ಜನರಿಗೆ ಅತ್ಯಂತ ಅನುಕೂಲಕರವಾಗಿದೆ ಎಂದು ಜಿಲ್ಲಾ ಆ
ಬೆಂಗಳೂರು, ಜ.28: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಅಪ್ಪಾಜಿ ಸಿ.ಎಸ್ ನಾಡಗೌಡ ಸೇರಿದಂತೆ ಒಟ್ಟು 25 ಜನ ಶಾಸಕರನ್ನು ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ ಅಧ್ಯಕ್ಷರನ್ನಾಗಿ ಮುಂದುವರಿಸಿ ರಾಜ್
ವಿಜಯನಗರ (ಹೊಸಪೇಟೆ) : ಜಿಲ್ಲೆಯ ಮಕ್ಕಳನ್ನು ಜಂತು ಹುಳು ರಹಿತ ಹಾಗೂ ಆರೋಗ್ಯವಂತರನ್ನಾಗಿಸುವ ಉದ್ದೇಶದಿಂದ ಫೆ.10ರಂದು ಜಂತುಹುಳು ನಿವಾರಣಾ ದಿನಾಚರಣೆ ಹಾಗೂ ಫೆ.16ರಂದು ಮಾಪ್ಅಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕು
ಬೆಂಗಳೂರು, ಜ.28: ರಾಜ್ಯ ಸರಕಾರವು 2,819 ಸರಕಾರಿ ಶಾಲೆಗಳ ಒಟ್ಟು 7,293 ತರಗತಿ ಕೊಠಡಿಗಳ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು 96.88 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. 2,819 ಸರಕಾರಿ ಶಾಲೆಗಳ 4,163 ತರಗತಿ ಕೊಠಡಿಗಳ ಸಣ್ಣ ಪ್ರಮಾಣದ ದುರಸ್ತಿ ಕಾ
ಬಳ್ಳಾರಿ / ಕುರುಗೋಡು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಳ್ಳಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಮುದಾಯ ಆರೋಗ್ಯ ಕೇಂದ್ರ ಹ
ಬೆಂಗಳೂರು, ಜ.28: ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆ ಸೇರಿ ಐದು ಸಾರ್ವಜನಿಕ ಆಸ್ಪತ್ರೆಗಳಲ್ಲಿನ ರೋಗಿಗಳಿಗೆ ಉಪಾಹಾರ, ಆಹಾರ ಹಾಗೂ ಇನ್ನಿತರೆ ಪದಾರ್ಥಗಳನ್ನು ಇಸ್ಕಾನ್ ಸಂಸ್ಥೆಯಿಂದ ಪ
ಮಂಗಳೂರು, ಜ.28: ಕುಳಾಯಿಯ ಮನೆಯೊಂದರಿಂದ ದೈವಗಳ ಮೂರ್ತಿಗಳು ಮತ್ತು ಟಿವಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ವಾಜೀದ್ ಜೆ ಯಾನೆ ವಾಜಿ (27) ಮತ
ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ರಾಯಚೂರು ನಗರವು ಸುಂದರ ಹಾಗೂ ಸ್ವಚ್ಛವಾಗಿ ಕಾಣಬೇಕು. ಈ ಕಾರ್ಯದಲ್ಲಿ ಪ್ರತಿಯೊಬ್ಬ ಪೌರ ಕಾರ್ಮಿಕರು ಸಕ್ರಿಯವಾಗಿ ಭಾಗವಹಿಸಬೇಕು ಎ
ಟೆಹ್ರಾನ್, ಜ.28: ಇತ್ತೀಚಿನ ದಿನಗಳಲ್ಲಿ ಅಮೆರಿಕಾದ ವಿಶೇಷ ಪ್ರತಿನಿಧಿ ಸ್ಟೀವ್ ವಿಟ್ಕಾಫ್ ಅವರೊಂದಿಗೆ ಸಂಪರ್ಕದಲ್ಲಿಲ್ಲ ಮತ್ತು ಮಾತುಕತೆಗೆ ಮನವಿ ಮಾಡಿಲ್ಲ ಎಂದು ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ ಎ
ಬೆಂಗಳೂರು, ಜ.28: ‘ಕೇಂದ್ರ ಗೃಹ ಸಚಿವರು ಮತ್ತು ಆರೆಸ್ಸೆಸ್ ಕಚೇರಿ ಕೇಶವ ಕೃಪಾದಿಂದ ರಾಜ್ಯಪಾಲರಿಗೆ ದೂರವಾಣಿ ಕರೆಗಳು ಬರುತ್ತಿವೆ’ ಎಂಬ ಕಾನೂನು ಸಚಿವ ಎಚ್.ಕೆ.ಪಾಟೀಲ್ರ ಮಾತು ವಿಧಾನಸಭೆಯ ಸದನದಲ್ಲಿ ಗದ್ದಲಕ್ಕೆ ಕಾರಣವಾಗಿ ಪ
ರಾಯಚೂರು : ಫೆ.5ರಿಂದ ಆರಂಭವಾಗಲಿರುವ ರಾಯಚೂರು ಜಿಲ್ಲಾ ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ಗಳು ಮನೆಮನೆಗೆ ಆಹ್ವಾನ ನೀಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ
►ಲ್ಯಾಂಡಿಂಗ್ ಅನುಮತಿಯ ರೀಡ್ಬ್ಯಾಕ್ ಇರಲಿಲ್ಲ►ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನದ ಅಂತಿಮ ಕ್ಷಣಗಳು
ಬೆಂಗಳೂರು, ಜ.28: ‘ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ನಡೆಯುವ ಚರ್ಚೆ ವೇಳೆ ಸದನದ ಯಾವೊಬ್ಬ ಸದಸ್ಯರು ರಾಜ್ಯಪಾಲರ ಬಗ್ಗೆಯಾಗಲಿ, ಅವರ ನಡವಳಿಕೆ ಬಗ್ಗೆಯಾಗಲಿ ಚರ್ಚಿಸುವಂತಿಲ್ಲ’ ಎಂದು ವಿಧಾನಸಭೆ ಸ್ಪೀಕರ್ ಯು.ಟ
ಮಂಗಳೂರು, ಜ.28: ಕದ್ರಿ ಜೋಗಿ ಮಠ ಆವರಣದಲ್ಲಿರುವ ಜೋಗಿ ಮಠ ಜೀರ್ಣೋದ್ದಾರ ಮತ್ತು ಕಾರ್ಯ ನಿರ್ವಹಣಾ ಸಮಿತಿ ಕಚೇರಿಯ ಬಾಗಿಲ ಬೀಗ ಮುರಿದು ಕವಾಟಿನಲ್ಲಿದ್ದ ಧೂಮಾವತಿ ದೈವ, ಗಣಪತಿ ದೇವರ ಚಿನ್ನಾಭರಣ ಮತ್ತು ನಗದು ಕಳವಾದ ಘಟನೆ ವರದಿಯ
ಮಂಗಳೂರು, ಜ.28: ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ವಾಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಠಾಣೆ ಪೊಲೀಸರಿಂದ ಸಿಐಡಿಗೆ ವಹಿಸುವಲ್ಲಿ ಗಂಭೀರ ಕಾರಣ ಏನು? ಎನ್ನುವುದನ್ನು ತಿಳಿಸುವಂತೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಿಗೆ ಹೈಕೋರ್ಟ್
ಮಂಗಳೂರು, ಜ.28: ಕೇಂದ್ರ ಸರಕಾರವು ಬಂಡವಾಳ ಶಾಹಿಗಳ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣ ದಿಂದಲೇ ಜಾರಿಯಾಗುವಂತೆ ಏಕಪಕ್
ಮಂಗಳೂರು , ಜ.28: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿ ಇದರ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮೇಘರಾಜ್ ಜೈನ್ ಅವರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಮೆನೇಜಿಂಗ್ ಟ್
ಕೆ.ಎಲ್. ರಾಹುಲ್ | Photo Credit ; PTI ಮೊಹಾಲಿ, ಜ. 28: ರಣಜಿ ಟ್ರೋಫಿಯ ಎಲಿಟ್ ‘ಬಿ’ ಗುಂಪಿನ ಅಂತಿಮ ಸುತ್ತಿನ ಪಂದ್ಯವು ಕರ್ನಾಟಕ ಮತ್ತು ಪಂಜಾಬ್ ತಂಡಗಳ ನಡುವೆ ಮೊಹಾಲಿಯ ಐಎಸ್ ಬಿಂದ್ರಾ ಪಿಸಿಎ ಸ್ಟೇಡಿಯಂನಲ್ಲಿ ಗುರುವಾರ ಆರಂಭಗೊಳ್ಳಲಿದೆ.
ಬೆಂಗಳೂರು: ಜನವರಿ 29ರಿಂದ ಆರಂಭವಾಗಲಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ. ಹೊಸದಾಗಿ ಆಯ್ಕೆ ಸಮಿತಿ ರಚಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮ
ಮಲ್ಪೆ, ಜ.28: ಕೋಡಿಬೆಂಗ್ರೆ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಪ್ರವಾಸಿ ದೋಣಿ ದುರಂತದ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪೊಲೀಸ್ ಮಲ್ಪೆ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಾಟರ್ ಸ್ಪೋರ್ಟ್ಸ್ ಮತ್ತು ಟೂರಿಸ್ಟ್ ಬೊಟುಗಳ ಮಾಲಕರ ಸಭೆ
ಉಡುಪಿ, ಜ.28: ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಬಾಗಿಲು ಅಳವಡಿಸದ ಬಸ್ಗಳು ಹಾಗೂ ವೇಗನಿಯಂತ್ರಕ ಅಳವಡಿಸಲಾದ ಲಾರಿಗಳ ವಿರುದ್ಧ ಪೊಲೀಸರು ಕಾರ್ಯಾ ಚರಣೆ ಆರಂಭಿಸಿದ್ದು, ಈ ಸಂಬಂಧ ಹಲ
ಉಡುಪಿ, ಜ.28: ರಾಜ್ಯ ಉಲಮಾ ಒಕ್ಕೂಟದ ನಿರ್ದೇಶನದಂತೆ ಉಡುಪಿ ಜಿಲ್ಲಾ ಉಲಮಾ ಕ್ಯಾಂಪ್ ಮೂಳೂರು ಸುನ್ನೀ ಸೆಂಟರ್ ಸಂಸ್ಥೆಯಲ್ಲಿ ನಡೆಯಿತು ಉಲಮಾ ಕ್ಯಾಂಪ್ನ್ನು ಉದ್ಘಾಟಿಸಿದ ಕೇಂದ್ರ ಮುಶಾವರ ಉಪಾಧ್ಯಕ್ಷ, ಡಿಕೆಎಸ್ಸಿ ಸಂಸ್ಥೆಯ ಅ
ಕುಂದಾಪುರ, ಜ.28: ಚಿನ್ನಾಭರಣ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಹೋಗಿವು ಘಟನೆ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಜ.27ರಂದು ಸಂಜೆ ವೇಳೆ ನಡೆದಿದೆ.
ಪಡುಬಿದ್ರಿ, ಜ.28: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್ನಲ್ಲಿ ಜ.27ರಂದು ರಾತ್ರಿ ವೇಳೆ ನಡೆದಿದೆ. ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬ
ಉಡುಪಿ, ಜ.28: ಇಡಿ ತನಿಖೆ ಹೆಸರಿನಲ್ಲಿ ಕಟಪಾಡಿಯ ವ್ಯಕ್ತಿಯೊಬ್ಬರಿಗೆ 40ಲಕ್ಷ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟಪಾಡಿ ಕಲ್ತಟ್ಟ ನಿವಾಸಿ ಕೆ.ರಾಘವೇಂದ್ರ ರಾವ
ಬೆಂಗಳೂರು, ಜ.28: ಸವಳು-ಜವಳು ಬಾಧಿತ ಭೂಪ್ರದೇಶ ಅಭಿವೃದ್ಧಿಗೆ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ
ಕಠ್ಮಂಡು, ಜ.28: ಗ್ಲೋಬಲ್ ಕ್ವಾಲಿಫೈಯರ್ಸ್ನಲ್ಲಿ ಡಿಎಲ್ಎಸ್ ನಿಯಮದ ಮೂಲಕ ಅಮೆರಿಕ ತಂಡವನ್ನು 21 ರನ್ಗಳಿಂದ ಮಣಿಸಿದ ನೆದರ್ಲ್ಯಾಂಡ್ಸ್, ಇದೇ ಮೊದಲ ಬಾರಿ ಮಹಿಳೆಯರ ಟಿ–20 ಕ್ರಿಕೆಟ್ ವಿಶ್ವಕಪ್ಗೆ ಅರ್ಹತೆ ಗಿಟ್ಟಿಸಿಕೊಂಡಿದ
ಬೆಂಗಳೂರು, ಜ.28: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಸುವರ್ಣ ಕನ್ನಡ ಭವನದ ಮುಂದುವರೆದ ಕಾಮಗಾರಿಗೆ ಅನುಮೋದಿತ ಮೊತ್ತಕ್ಕಿಂತ ಹೆಚ್ಚುವರಿ ಅನುದಾನ ಒದಗಿಸುವಂತೆ ಕೋರಲಾಗಿದ್ದು, ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎ
ಕೀವ್, ಜ.28: ಮಂಗಳವಾರ ತಡರಾತ್ರಿ ಉಕ್ರೇನ್ ನ ಇಂಧನ ಮೂಲಸೌಕರ್ಯ ಮತ್ತು ಪ್ರಯಾಣಿಕರ ರೈಲನ್ನು ಗುರಿಯಾಗಿಸಿಕೊಂಡು ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈಶಾನ್ಯ ಖಾರ್ಕಿವ್ ಪ್ರದೇ
ಇಂದೋರ್, ಜ. 28: ಇಂದೋರ್ ನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ ಜನರು ಮೃತಪಟ್ಟಿರುವ ಘಟನೆಯ ಕುರಿತು ತನಿಖೆ ನಡೆಸಲು ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಏಕ ಸದಸ್ಯ ಆಯೋಗವೊಂದನ್ನು ನೇಮಿಸಿದೆ. ಹೈಕೋರ್ಟ್ನ ಮಾಜಿ ನ್ಯ
ಹೊಸದಿಲ್ಲಿ, ಜ.28: ಸರ್ಬಿಯಾದ ಸೂಪರ್ಸ್ಟಾರ್ ನೊವಾಕ್ ಜೊಕೊವಿಕ್ ಹಾಗೂ ವಿಶ್ವದ ನಂ.2 ಆಟಗಾರ ಜನ್ನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸೆಮಿ ಫೈನಲ್ಗೆ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪುರುಷರ ಸಿಂಗಲ
ವಾಷಿಂಗ್ಟನ್, ಜ.28: ಪರಮಾಣು ಶಸ್ತ್ರಾಸ್ತ್ರ ತ್ಯಜಿಸುವ ಒಪ್ಪಂದದ ಬಗ್ಗೆ ತಕ್ಷಣ ಮಾತುಕತೆಗೆ ಮುಂದಾಗದಿದ್ದರೆ, ಇರಾನ್ ಮೇಲೆ ಮುಂದಿನ ದಾಳಿ ಅತ್ಯಂತ ಮಾರಕವಾಗಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಎಚ್ಚರಿಕ
ಕೊಲಂಬೊ, ಜ.28: ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ಶ್ರೀಲಂಕಾ ನ್ಯಾಯಾಲಯವು ದೇಶೀಯ ಟಿ–20 ಲೀಗ್ ತಂಡದ ಮಾಲಿಕನಿಗೆ ಬುಧವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸುದ್ದಿಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಬಾಂಗ
ಸಿಯೋಲ್, ಜ.28: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ಅವರ ಪತ್ನಿ, ಮಾಜಿ ಪ್ರಥಮ ಮಹಿಳೆ ಕಿಮ್ ಕಿಯೊನ್ ಹೀ ಅವರಿಗೆ ಸ್ಥಳೀಯ ನ್ಯಾಯಾಲಯ ಬುಧವಾರ 1 ವರ್ಷ 8 ತಿಂಗಳ ಜೈಲುಶಿಕ್ಷೆ ವಿಧಿಸಿ
ಬೆಂಗಳೂರು, ಜ.28: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ಇನ್ನೊಂದು ತಿಂಗಳಲ್ಲಿ ಬಗೆಹರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬುಧವಾರ ವಿಧಾನಸಭ
ಕಲಬುರಗಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಜೇವರ್ಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರೊಬ್ಬರು(ಎಇಇ) ಬುಧವಾರ ಹೃದಯಾಘಾತದಿಂದಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಜೇವರ್ಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿ
ದುಬೈ, ಜ.28: ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ನ್ಯೂಝಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬಿಡುಗಡೆಯಾದ ಪುರುಷರ ಐಸಿ
ಗಾಝಾ, ಜ.28: ನಿಶಸ್ತ್ರೀಕರಣ ಮಾತುಕತೆಗೂ ಮುನ್ನ, ಗಾಝಾದಲ್ಲಿನ ಪ್ರಸ್ತಾವಿತ ಅಮೆರಿಕ ಬೆಂಬಲಿತ ಫೆಲೆಸ್ತೀನಿಯನ್ ಆಡಳಿತಕ್ಕೆ ತನ್ನ 10,000 ಪೊಲೀಸರನ್ನು ಸೇರಿಸಿಕೊಳ್ಳಲು ಹಮಾಸ್ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಹಮಾ
ಭಾರತೀಯರಿಗೆ ಮತ್ತೊಂದು ಹಿನ್ನಡೆ
ಹೊಸದಿಲ್ಲಿ, ಜ.28: ಭಾರತ ಮತ್ತು ಐರೋಪ್ಯ ಒಕ್ಕೂಟ (ಇಯು) ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಕುರಿತು ಕಾಂಗ್ರೆಸ್ ಬುಧವಾರ ಕಳವಳ ವ್ಯಕ್ತಪಡಿಸಿದೆ. ಭಾರತದ ಅಲ್ಯುಮಿನಿಯಂ ಮತ್ತು ಉಕ್ಕು ಉತ್ಪಾದಕರಿಗೆ ಕಾರ್ಬನ್ ಬಾರ್ಡರ್ ಹೊ
ಹೊಸದಿಲ್ಲಿ, ಜ. 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ನಡೆದ ವಿಮಾನ ಅಪಘಾತದಲ್ಲಿ ಸಾವಿಗೀಡಾದ ಬಳಿಕ, ದಿಲ್ಲಿಯ ವಿಮಾನ ಸಂಸ್ಥೆ ವಿಎಸ್ಆರ್ ಏವಿಯೇಶನ್ ನಿರ್ವಹಿಸುತ್ತಿದ್ದ ‘ಬೊಂಬಾರ್ಡಿಯರ್ ಲಿಯರ್ಜೆಟ್–45
ʼಮೀಫ್ - ಸಿವಿಲ್ ಕ್ವೆಸ್ಟ್ 1.0’ ಕಾರ್ಯಕ್ರಮ
ಪ್ರಗತಿ ಪರಿಶೀಲನಾ ಸಭೆ
ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರಾಯಚೂರಿನ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು
ಬೆಂಗಳೂರು: ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಕೊಡುಗೈ ದಾನಿ ಡಾ.ರೊನಾಲ್ಡ್ ಕೊಲಾಸೊ ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ (DGP) ಡಾ. ಎಂ.ಎ. ಸಲೀಂ ಅವರು ಇತ್ತೀಚೆಗೆ 'ವಿಶೇಷ ಗೌರವ' ನೀಡಿ ಸನ್ಮಾನಿಸಿದರು. ಮಾದರಿ ಸಮಾಜ ಸೇವೆ, ಪೊಲೀಸ್
ಮುಂಬೈ: ತಮ್ಮ ಸೋದರಳಿಯ ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕುರಿತು ವಿಷಾದ ವ್ಯಕ್ತಪಡಿಸಿರುವ ಎನ್ಸಿಪಿ (ಶರದ್ ಬಣ)ದ ವರಿಷ್ಠ ಶರದ್ ಪವಾರ್, ಈ ಅಪಘಾತದ ಹಿಂದೆ ರಾಜಕೀಯ ಪಿತೂರಿ ಅಡಗಿದೆ ಎಂಬ ಆರೋಪಗಳನ
ಹೊಸದಿಲ್ಲಿ, ಜ.28: ರಾಷ್ಟ್ರಪತಿ ದ್ರೌಪದಿ ಮರ್ಮು ಅವರು, ಸರಕಾರವು ದಲಿತರು, ಹಿಂದುಳಿದ ವರ್ಗಗಳು, ಶೋಷಿತರು ಮತ್ತು ಬುಡಕಟ್ಟು ಸಮುದಾಯಗಳು ಸೇರಿದಂತೆ ಎಲ್ಲರಿಗಾಗಿ ಸಂವೇದನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಉನ್
ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಬಸವಂತರಾಯ ಸಿದ್ದಣ್ಣ ಸಾಣಾಕ್ (81) ಅವರು ಜ.25ರಂದು ರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಜ.26ರಂದು ಸಂಜೆ 4 ಗಂಟೆಗೆ ಅವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್
ಬೆಂಗಳೂರು, ಜ. 28: ರಸ್ತೆ ಅಪಘಾತದಲ್ಲಿ ನಿಧನರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಬೀಳಗಿ ಅವರಿಗೆ ರಾಜ್ಯ ಸರಕಾರ ಅನುಕಂಪದ ಆಧಾರದ ಮೇಲೆ ಸರಕಾರಿ ಉದ್ಯೋಗ ನೀಡಿದೆ. ಬುಧವಾರ ವಿಧಾನಸೌಧದಲ್ಲಿನ ಸಿಎಂ
ಮಂಗಳೂರು : ಸರಕಾರಿ ಶಾಲೆಯನ್ನು ನೆಚ್ಚಿಕೊಂಡಿರುವ ಬಡ, ದುರ್ಬಲ ಕುಟುಂಬಗಳ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಅವರು ದೇಶದ ಮುಂಚೂಣಿಯ ಸ್ಥಾನಗಳಿಗೆ ಆಯ್ಕೆಯಾಗುವಂತೆ ಮಾಡುವುದು ಪರಮಶ್ರೇಷ್ಠ ಕರ್ತವ್ಯ ಎಂದು ಶಾಲಾ ಶಿಕ್ಷ
ತಿರುವನಂತಪುರಂ: ನಾರಾಯಣ ಧರ್ಮ ಪರಿಪಾಲನಾ ಯೋಗಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವೆಲ್ಲಪಲ್ಲಿ ನಟೇಶನ್ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಉಲ್ಲೇಖಿಸಿ, ನೈತಿಕ ಕಳವಳ ವ್ಯಕ್ತಪಡಿಸಿರುವ ಶಿಕ್ಷಣ ವಲಯದ ವಿಸಲ್ಬ್
ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋ ಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬ
ಭಟ್ಕಳ: ನವಾಯತ್ ಕಾಲೋನಿಯ ಸಿಟಿ ಲೈಟ್ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ್ದ ಕಾರು–ಸ್ಕೂಟರ್ ಡಿಕ್ಕಿ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ
ಕಲಬುರಗಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮರಣ ಹೊಂದಿರುವ ವಿಷಯ ಮನಸ್ಸಿಗೆ ತುಂಬಾ ಆಘಾತ ಉಂಟುಮಾಡಿದೆ ಎಂದು ಮಾಜಿ ಸಂಸದ ಉಮೇಶ್ ಜಾಧವ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ
ಭಾರತ ಸರ್ಕಾರವು ಕರಡು ಐಟಿ (ಡಿಜಿಟಲ್ ಕೋಡ್) ನಿಯಮಗಳು, 2026 ಅನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದೆ. ಈ ನಿಯಮಾವಳಿಗಳು ಇಂಟರ್ನೆಟ್ನಲ್ಲಿ ಅನುಚಿತ ನಡವಳಿಕೆ ಹಾಗೂ ಅಶ್ಲೀಲ ವಿಷಯವನ್ನು ನಿಯಂತ್ರಿಸುವ ಗುರಿಯನ್ನು ಹೊಂದಿವೆ. ಈ
ಕಲಬುರಗಿ: ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಬೆಂಗಳೂರು ಜಿಲ್ಲಾ ಘಟಕದ ವತಿಯಿಂದ ಪ್ರಕಟಿಸಲಾದ 2026ನೇ ವರ್ಷದ ಇಂಜಿನಿಯರಿಂಗ್ ದಿನಚರಿಯನ್ನು ಸಂಪರ್ಕ ಮತ್ತು ಕಟ್ಟಡಗಳ ವಿಭಾಗದ ಮುಖ್ಯ ಅಭಿಯಂತರ ಶರಣಪ್ಪಾ ಸುಲಗಂಟೆ ಅವರು ಬುಧವಾ
ಕಾಪು, ಜ.28: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ದ್ವಿತೀಯ ವರ್ಷದಲ್ಲಿ ಅರಿವಳಿಕೆ ತರಬೇತಿ ವ್ಯಾಸಂಗ ಮಾಡುತ್ತಿರುವ ಉದಯ ಜೋಜಿ ಮತ್ತು ರತ್ನಾ ಜೋಗಿ ಅವರ ಪುತ್ರ ವಿದ್ಯಾರ್ಥಿ ಚೇತನ್ ಜೋಗಿ ಇವನಿಗೆ ಕಾಪು ತಾಲೂಕಿನ ಶಂಕರಪುರದಲ್ಲಿ
ಉಡುಪಿ, ಜ.28: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಮೈಭಾರತ್ ಇವರ ಸಂಯುಕ್ತ ಆಶ್ರಯದಲ್ಲಿ ಮತದಾರ ದಿನಾಚರಣೆ ಅಂಗವಾಗಿ ವಿಶೇಷಉಪನ್ಯಾಸ, ಮತದಾ
ಬೆಂಗಳೂರು, ಜ.28: ‘ನಿಯಮಾವಳಿಗಳಂತೆ ಸದನವು ನಡೆಯುತ್ತಿಲ್ಲ’ ಎಂದು ಆರೋಪಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ತಿನ ನಿಯಮಾವಳಿಗಳ ಪುಸ್ತಕವನ್ನೇ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂ
ಚಂದ್ರಗೌಡ ಗೋಳಿಕೆರೆಗೆ ಎಂ.ಎಂ.ಹೆಗ್ಡೆ ಪ್ರಶಸ್ತಿ ಪ್ರದಾನ
ಕಲಬುರಗಿ: ಡೊಂಗರಗಾಂವದ ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಹತ್ತನೇ ವರ್ಷದ 2025ನೇ ಸಾಲಿನ ‘ಅವ್ವ’ ಪ್ರಶಸ್ತಿಗೆ ಹಾರಕೂಡ ಶ್ರೀ, ಡಾ.ದಾಕ್ಷಾಯಣಿ ಎಸ್. ಅಪ್ಪ ಸೇರಿದಂತೆ ಆರು ಮಂದಿಯನ್ನು ಆಯ್ಕೆ ಮಾಡಲ
ಕುಂದಾಪುರ, ಜ.28: ರಾಜ್ಯ ಸರಕಾರದ ನಾಲ್ಕು ಗ್ಯಾರಂಟಿ ಯೋಜನೆಗಳ ಮೂಲಕ ಕಳೆದ ಒಂದು ತಿಂಗಳಲ್ಲಿ ಕುಂದಾಪುರ ತಾಲೂಕಿನ ಜನತೆಗೆ 20,25,69,896 ರೂ. ಅನುದಾನ ದೊರೆತಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮ
ಕಾರ್ಕಳ, ಜ.28: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ ಮಹೋತ್ಸವದ ಮುಖ್ಯ ದಿನವಾದ್ದರಿಂದ ಬೆಳಗ್ಗೆಯಿಂದ ತಡರಾತ್ರಿ ತನಕ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಬೇಡಿಕೆಗಳನ್ನು ಸಮರ್ಪಿಸ
ಕಲಬುರಗಿ : ಕನ್ನಡದ ಮೊಟ್ಟಮೊದಲ ಲಕ್ಷಣ ಗ್ರಂಥವಾಗಿರುವ “ಕವಿರಾಜಮಾರ್ಗ” (ಕ್ರಿ.ಶ. 850) ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಜ.29 ರಂದು ಬೆಳಗ್ಗೆ 10.45 ಗಂಟೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್
ಉಡುಪಿ, ಜ.28: ಬೈಂದೂರು ತಾಲೂಕು ಯೆಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ ಪೂಜಾರಿ (40) ಎಂಬವರು 2024ರ ಫೆಬ್ರವರಿ 18ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮನೆಯಿಂದ ಕೆಲಸ ಕ್ಕೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗ
ಹೊಸದಿಲ್ಲಿ: ಗುಜರಾತ್ ಮತಪಟ್ಟಿಯಲ್ಲಿ ಡೋಲಕ್ ವಾದಕ ಮೀರ್ ಹಾಜಿ ಕಸಮ್ ಅವರ ಹೆಸರಿಗೆ ಬಿಜೆಪಿ ನಾಯಕ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ವಿವಾದ ಭುಗಿಲೆದ್ದ ಬೆನ್ನಲ್ಲೇ, ಗಣರಾಜ್ಯೋತ್ಸವದ ಹಿಂದಿನ ದಿನ ಪ್ರಕಟಗೊಂಡ ಪದ್ಮಶ್ರೀ ಪ್ರಶಸ
ಬೆಂಗಳೂರು, ಜ.28: ಬುಧವಾರ ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ಭಾಷಣ ಕುರಿತು ಆಡಳಿತ ಪಕ್ಷದ ಸದಸ್ಯರು ಮಂಡಿಸಿದ ವಂದನಾ ನಿರ್ಣಯವನ್ನು ವಿರೋಧಿಸಿ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಧರಣಿಯನ್ನು ಮುಂದುವರೆಸಿದರು. ಮಂಗಳವಾರ ನಡ
ಉಡುಪಿ, ಜ.28: ಉಡುಪಿ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಬೀಚ್, ಆಸರೆ ಬೀಚ್, ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪ, ಕಾಪು ಬೀಚ್ ಹಾಗೂ ಪಡುಬಿದ್ರಿ ಮುಖ್ಯ ಬೀಚ್ಗಳಲ್ಲಿ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲು ಉ
ದಾವಣಗೆರೆ: ದಲಿತರ ಕೇರಿಗಳಲ್ಲಿ ಹೆಚ್ಚುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯಬೇಕು. ದಲಿತರ ಅಂತ್ಯ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಸೇರಿದಂತೆ ಜಿಲ್ಲೆಯಲ್ಲಿ ದಲಿತ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ
ಬೆಳಗಾವಿ: ಎರಡನೇ ಮದುವೆಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿವಾಹಿತ ಯುವಕನೊಬ್ಬ ತನ್ನ ಪ್ರಿಯತಮೆಯೊಂದಿಗೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ರಾಮದುರ್ಗ ಪೊಲೀಸ
ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ, ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಹೃದಯಾಘಾತದಿಂದ ನಿಧನರಾಗಿದ್ದಾರೆ. AITUC ಸಂಘಟನೆಯಲ್ಲಿ ಸುರ್ಧೀರ್ಘ ಸೇವೆ ಸಲ್ಲಿಸಿದ್ದ ಅನಂತ್ ಸು
ಉದ್ಯೋಗ ಕಡಿತಕ್ಕೆ ಸೂಕ್ತ ಕಾರಣಗಳನ್ನು ನೀಡದೇ ಇದ್ದರೂ, ಕಂಪೆನಿಗಳು ಬಂಡವಾಳ ಮತ್ತು ಉದ್ಯೋಗ ಎರಡನ್ನೂ ಎಐ ಚಾಲಿತ ವ್ಯವಸ್ಥೆಗಳತ್ತ ತಿರುಗಿಸುತ್ತಿರುವುದು ಸ್ಪಷ್ಟವಾಗಿದೆ. ಇ-ಕಾಮರ್ಸ್ ದೈತ್ಯ ಅಮೆಝಾನ್ ಈ ವಾರ ಸಾವಿರಾರು ಉದ್
ಕಲಬುರಗಿ: ಪ್ರತಿಯೊಂದು ಗ್ರಾಮಗಳ ಪ್ರವೇಶ ದ್ವಾರಕ್ಕೆ ಹಾಗೂ ಶಾಲಾ ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಫಲಕ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನ
ಭಟ್ಕಳ: ನಗರದ ನವಾಯತ್ ಕಾಲೋನಿಯಲ್ಲಿರುವ ಸರ್ಕಾರಿ ಮಾದರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ‘ಕಲಿಕೋಪಕರಣಗಳ ವಸ್ತು ಪ್ರದರ್ಶನ–2026’ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳ ಕಲಿಕಾ ಆಸಕ್ತಿಯನ್ನು ಉತ್ತೇಜಿಸುವುದ
ಕೊಣಾಜೆ: ಖ್ಯಾತ ಸಂಖ್ಯಾಶಾಸ್ತ್ರಜ್ಞ, ನಿವೃತ್ತ ಪ್ರಾಧ್ಯಾಪಕ ಪ್ರೊ. ಸುಬ್ಬ ಪಕ್ಕಳ ಪಂಜಾಳ(80) ಅವರು ಬುಧವಾರ ಮುಂಜಾನೆ ನಿಧನರಾದರು. ಇವರ ಕುಟುಂಬದ ಮನೆ ತಲಪಾಡಿಯಾಗಿದ್ದು ಕಳೆದ ಹಲವು ವರ್ಷಗಳಿಂದ ಕೊಣಾಜೆಯ ಗ್ರೀನ್ ವ್ಯೂ ಪರಿಸರದ
ಪ್ರಯಾಣಕ್ಕೆ ಮೊದಲು ತಾಯಿಗೆ ಕರೆ ಮಾಡುತ್ತಿದ್ದ ಗಗನಸಖಿ ಪಿಂಕಿ, ಅಪಘಾತ ಸಂಭವಿಸಿದ ದಿನ ಕರೆ ಮಾಡಿರಲಿಲ್ಲ!
ಉಡುಪಿ, ಜ.28: ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು ಹಾಗೂ ಶ್ರೀ ವಿಘ್ನೇಶ್ವರ ಸಭಾಭವನ ಪರ್ಕಳ ಇವರ ಸಹಯೋಗದಲ್ಲಿ
ಉಡುಪಿ, ಜ.28: ಟಾಟಾ ಮುಂಬೈ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಮ್ಯಾರಥಾನ್ ನಲ್ಲಿ ಭಾಗವಹಿಸಿ ನಾಲ್ಕು ಗಂಟೆ 56 ನಿಮಿಷದಲ್ಲಿ 42 ಕಿ.ಮೀ ಓಡಿ ಸಾಧನೆ ಮಾಡಿದ ಹಿರಿಯ ಕ್ರೀಡಾಪಟು ಸಂಜೀವ ಬಳ್ಕೂರು ಅವರನ್ನು ಅಜ್ಜರಕಾಡು ಸರಕಾರಿ ಜಿಮ
ಮಂಡ್ಯ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತು ಜೆಡಿಎಸ್ ಕಾರ್ಯಕರ್ತನೊಬ್ಬನ ನಡುವೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ, ಸುರೇಶ್ಗೌಡ, ಜಿ.ಮಾದೇಗೌಡ, ಅಂ
ಕಲಬುರಗಿ: ವಾಡಿ, ಚಿತ್ತಾಪುರ ಹಾಗೂ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿವಿಧ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಪ್ರಕರಣಗಳನ್ನು ಭೇದಿಸಿದ ಜಿಲ್ಲಾ ಪೊಲೀಸರು 7 ಆರೋಪಿಗಳನ್ನು ಬಂಧಿಸಿ, ಅವ

19 C