ಬಿಜಾಪುರ ಮಾತ್ರವಲ್ಲ ಕರ್ನಾಟಕದ ಇತಿಹಾಸದಲ್ಲೇ ಇದೊಂದು ಅಪರೂಪದ ಕಾರ್ಯಕ್ರಮ. ಅಂಬೇಡ್ಕರ್ ಜಯಂತಿಯ ದಿನ ಪುಸ್ತಕ ಮೇಳ ಏರ್ಪಡಿಸಿರುವುದು ಹೊಸ ಪರಂಪರೆಯ ಆರಂಭಕ್ಕೆ ನಾಂದಿಯಾಯಿತು. 41 ಡಿಗ್ರಿ ಉರಿ ಬಿಸಿಲಿನಲ್ಲಿ ಐದೂ ದಿನ ಪುಸ್ತ
ರಾಜಕಾರಣ ಮತ್ತು ಸಾಂಸ್ಕೃತಿಕ ರಾಜಕಾರಣಗಳನ್ನು ಮಾಡುವುದು ಹೇಗೆ? ನಮ್ಮ ಸಾಂಸ್ಕೃತಿಕ ನಾಯಕರನ್ನು ಸದುಪಯೋಗ ಮಾಡಿಕೊಳ್ಳುವುದು ಹೇಗೆ? ಎಂಬ ಬಗ್ಗೆ ತಮಿಳುನಾಡಿನ ರಾಜಕಾರಣಿಗಳಿಂದ ‘ನಮ್ಮವರು’ ಕಲಿಯಬೇಕಿರುವುದು ಬಹಳಷ್ಟಿದೆ. ಕ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ರಮವಾಗಿ ಐಪಿಎಲ್ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ(ಕೆಎಸ್ಸಿಎ) ಸದಸ್ಯ ಗಣೇಶ್ ಹರ
ಪಂಜಾಬ್ : ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಪಂಜಾಬ್ ತಂಡವು 54 ರನ್ಗಳ ಜಯ ಸಾಧಿಸಿದೆ.
ಟೆಹರಾನ್, ಎ.19: ನಾಳೆ ನಡೆಯಲಿದೆ ಎಂದು ಅಮೆರಿಕ ಹೇಳಿರುವ ಎರಡನೇ ಸುತ್ತಿನ ಶಾಂತಿ ಮಾತುಕತೆ ಕುರಿತು ಇರಾನ್ ಗೊಂದಲ ನಿವಾರಣೆ ಮಾಡಿದ್ದು, ಆ ಮಾತುಕತೆಯಲ್ಲಿ ಭಾಗವಹಿಸುವುದಾಗಿ ಯಾವುದೇ ಒಪ್ಪಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ.
ಸೇಡಂ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ 59ನೇ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದಿಂದ ಶ್ರವಣ ತೊಂದರೆಯಿರುವವರಿಗೆ ಉಚಿತ ಶ್ರವಣ ಸಾಧನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 20ರಂದು ಸೇಡಂ
ರಿಯಾದ್, ಎ.19: ಮೃತಪಟ್ಟ ವ್ಯಕ್ತಿಗಳ ಮಾಲಕತ್ವದ ವಾಹನಗಳನ್ನು ಕಾನೂನು ಅನುಮತಿಯಿಲ್ಲದೆ ಇತರರು ಚಾಲನೆ ಮಾಡುವುದನ್ನು ತಡೆಯಲು ಸೌದಿ ಅರೇಬಿಯಾದ ಸಾರ್ವಜನಿಕ ಭದ್ರತಾ ನಿರ್ದೇಶನಾಲಯವು ಕಠಿಣ ಕಾನೂನು ತಿದ್ದುಪಡಿ ಪ್ರಸ್ತಾಪಿಸಿದ
ಟೆಹರಾನ್, ಎ.19: ಅಮೆರಿಕದೊಂದಿಗೆ ಎರಡನೇ ಹಂತದ ಶಾಂತಿ ಮಾತುಕತೆಗಾಗಿ ಪಾಕಿಸ್ತಾನಕ್ಕೆ ನಿಯೋಗ ಕಳುಹಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲವೆಂದು ಇರಾನ್ ತಿಳಿಸಿದೆ. ಹಾರ್ಮುಝ್ ಜಲಸಂಧಿಯಲ್ಲಿ ತನ್ನ ನೌಕೆಗಳ ಸಂಚಾರಕ್ಕ
ಲಂಡನ್, ಎ.19: ವಿಶ್ವ ಪ್ರಸಿದ್ಧ ನೌಕೆ RMS ಟೈಟಾನಿಕ್ ದುರಂತದ ವೇಳೆ ಪ್ರಯಾಣಿಕರೊಬ್ಬರು ಧರಿಸಿದ್ದ ಜೀವರಕ್ಷಕ ಜಾಕೆಟ್ ದಾಖಲೆ 6,70,000 ಪೌಂಡ್ ಗಳಿಗೆ (ಸುಮಾರು 8.39 ಕೋಟಿ ರೂ.) ಹರಾಜಾಗಿದೆ. ಈ ಜಾಕೆಟ್ ಮೊದಲ ದರ್ಜೆಯ ಪ್ರಯಾಣಿಕೆಯಾಗಿದ್ದ ಲಾ
ಭಟ್ಕಳ: “ನಿಮ್ಮ ಸೇವಕನಾಗಿ ನಾನು ಮಾಡುವ ಅಭಿವೃದ್ಧಿ ಕಾರ್ಯಗಳು ಶಾಶ್ವತವಾಗಿ ಉಳಿಯಬೇಕು. ಜನರು ಸದಾ ನೆನಪಿಸಿಕೊಳ್ಳುವಂತಹ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುತ್ತೇನೆ,” ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂ
KKR ದಡ ಮುಟ್ಟಿಸಿದ ರಿಂಕು ಸಿಂಗ್ ಅರ್ಧಶತಕ; ಫಾರ್ಮ್ ಗೆ ಮರಳಿದ ವರುಣ್ ಚಕ್ರವರ್ತಿ
ಹೊಸದಿಲ್ಲಿ, ಎ. 19: ಡಿಜಿಟಲ್ ಅರೆಸ್ಟ್ ಹಗರಣಗಳಲ್ಲಿ ಅಧಿಕೃತ ನೋಟಿಸ್ ಗಳ ಸತ್ಯಾಸತ್ಯತೆ ಪರಿಶೀಲಿಸಲು ಸಾರ್ವಜನಿಕರಿಗೆ ನೆರವಾಗಲು ಸಿಬಿಐ ಕೃತಕ ಬುದ್ಧಿಮತ್ತೆಯ ಚಾಟ್ ಬಾಟ್ ಅನ್ನು ಸೋಮವಾರ ಪ್ರಾರಂಭಿಸಲಿದೆ. ಸಿಬಿಐ ತನ್ನ ಸ್ಥಾ
ಹೊಸದಿಲ್ಲಿ, ಎ.19: ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಬಳಿಕ, ಮಸೂದೆ ಕುರಿತು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ
“ನೀವು ಈರುಳ್ಳಿ ತಿನ್ನುತ್ತೀರಾ?” ಎಂದು ಪ್ರಶ್ನಿಸಿದ ವರ್ತಕ; ‘ಈರುಳ್ಳಿ ತಿನ್ನುತ್ತೇನೆ, ತಲೆ ತಿನ್ನಲ್ಲ’ ಎಂದ ಮೋದಿ!
ಅಹ್ಲೆ ಹದೀಸ್ ಸಮ್ಮೇಳನದ ಸಮಾರೋಪ
ಉಡುಪಿ: ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸಿಲು ಆಗಮಿಸಿದ ಭಾರತ ಮತ್ತು ನೇಪಾಳದ ಅಪೊಸ್ತೊ
ಗಂಗೊಳ್ಳಿ, ಎ.19: ದಲಿತ ಸಹೋದರರಿಬ್ಬರಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಹಕ್ಲಾಡಿ ಗ್ರಾಮದ ಮಾಣಿಕೊಳಲು ಶ್ರೀಲಕ್ಷ್ಮಿಚೆನ್ನಕೇಶವ ದೇವಸ್ಥಾನದ ಮುಖಮಂಟಪದ ಬಳಿ ಎ.19ರಂದು ನಸುಕಿನ ವೇಳೆ ನಡೆದಿದೆ. ಪರಿಶಿಷ್ಟ ಜಾತಿಗೆ ಸೇರಿದ ಕ
ಟೆಹರಾನ್, ಎ.19: ಹಾರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇರಾನ್ ನೌಕಾಪಡೆಯ ಎದುರು ಶತ್ರುಗಳು ಸೋಲಿನ ಕಹಿಯನ್ನು ಅನುಭವಿಸಲಿದ್ದಾರೆ ಎಂದು ಇರಾನ್ ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ರವಿವ
ವಾಶಿಂಗ್ಟನ್, ಎ. 19: ಪಶ್ಚಿಮ ಏಶ್ಯದಲ್ಲಿ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಒಂದು ವೇಳೆ ಇರಾನ್ ತನ್ನೊಂದಿಗೆ ಅಣುಶಕ್ತಿ ಒಪ್ಪಂದಕ್ಕೆ ಬರದಿದ್ದಲ್ಲಿ, ಇರಾನ್ ನ ಪ್ರತಿಯೊಂದು ವಿದ್ಯುತ್ ಸ್ಥಾವರ ಹಾಗೂ ಸೇತು
ಚಂಡಿಗಡ, ಎ. 19: ಕೆನಡಾದಲ್ಲಿ ನೂತನ ವಲಸೆ ಕಾನೂನು BILL C-12 ಜಾರಿಗೊಂಡ ಬಳಿಕ ಆ ದೇಶದಲ್ಲಿನ ಸುಮಾರು 30,000 ವಲಸಿಗರು ನೋಟಿಸ್ ಗಳನ್ನು ಪಡೆಯಲಿದ್ದು, ಗಡಿಪಾರುಗೊಳ್ಳುವ ಅಪಾಯವನ್ನು ಎದುರಿಸುವ ಸಾಧ್ಯತೆಯಿದೆ. ಈ 30,000 ವಲಸಿಗರ ಪೈಕಿ ಪಂಜಾಬಿನ 9
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಸಜಾ ಬಂಧಿ ಖೈದಿ
ಚೆನ್ನೈ, ಎ. 19: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಕಟ್ಟನಾರ್ ಪಟ್ಟಿ ಗ್ರಾಮದ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ರವಿವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 22 ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ ಇತರ 6 ಮಂದಿ ಗಾಯಗೊಂಡಿದ್ದಾರ
ಘಾಝಿಯಾಬಾದ್: ದುಷ್ಕರ್ಮಿಗಳು ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಯನ್ನು ಭಗ್ನಗೊಳಿಸಿರುವ ಘಟನೆ ರವಿವಾರ ಘಾಝಿಯಾಬಾದ್ ನ ಇಂದ್ರಪುರಿ ಕಾಲನಿಯಲ್ಲಿ ನಡೆದಿದ್ದು, ಈ ಕೃತ್ಯದ ವಿರುದ್ಧ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿದೆ. ಈ ಘಟ
ವಾಷಿಂಗ್ಟನ್, ಎ.19: ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ಹುದುಗಿಸಿರುವ ಸ್ಫೋಟಕ (ಮೈನ್ಸ್)ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ನೆರವಾಗುವುದಕ್ಕಾಗಿ ಅಮೆರಿಕ ಸೇನೆಯು ಸಾಗರ ಡ್ರೋನ್ ಹಾಗೂ ಇತರೆ ರೋಬೋಟಿಕ್ ವ್ಯವಸ್ಥೆಗಳನ್ನು ನಿ
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಎ.20ರಿಂದ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಿಸಿ ಗಾಳಿಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಎ.20ರಂದು ಕರ
ಯುದ್ಧಕ್ಕೆ ಘನತೆಯ ಅಂತ್ಯ ಹಾಡಲು ಬಯಸುವುದಾಗಿ ಹೇಳಿಕೆ
ಉಡುಪಿ, ಎ.19: ಪರ್ಕಳ ಕಾಂಗ್ರೆಸ್ನ ಹಿರಿಯ ಮುಖಂಡ, ಸ್ವರ್ಣೋದ್ಯಮಿ ಪರ್ಕಳ ಗೋಪಾಲ ಆಚಾರ್ಯ(74) ಎ.18ರಂದು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು. ಪರ್ಕಳ ಪಡಿತರ ಗ್ರಾಹಕರ ವಿವಿಧೋದ್ದೇಶ ಸಂಘದ ಸ್ಥಾಪಕ ನಿರ್
ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ಭವ್ಯ ಸ್ವಾಗತ
ಆಯುಶ್ ಮ್ಹಾತ್ರೆ | Photo Credit : PTI ಚೆನ್ನೈ, ಎ. 19: ಗಾಯಗೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಆಟಗಾರ ಆಯುಶ್ ಮ್ಹಾತ್ರೆ ಮೂರು ವಾರಗಳ ಕಾಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಿಂದ ಹೊರಬಿದ್ದಿದ್ದಾರೆ. ಶನಿವಾರ ನಡೆದ ಸನ್
ಅಜಿತ್ ಅಗರ್ಕರ್ |Photo Credit : PTI ಮುಂಬೈ, ಎ. 19: ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಇನ್ನೂ ಒಂದು ವರ್ಷ ತನ್ನ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. 2027ರ ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ಗಮ
‘ಕ್ಷೇತ್ರ ಮರುವಿಂಗಡಣೆಯಿಂದ ಐದು ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ’
ಉಡುಪಿ: ಹಿರೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀಮಹಾ ಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಾರ್ವಜನಿಕರಿಗೆ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ರವಿವಾರ ನಡೆಯಿತು. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ.ಎಚ್.ಎಸ್,ಬ
ಉಡುಪಿ: ನಿಜವಾದ ಕಲಿಕೆ ಪದವಿಯೊಂದಿಗೆ ಅಂತ್ಯ ವಾಗುವುದಿಲ್ಲ. ಅದು ಜೀವನ ಪರ್ಯಂತರ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹಾಗಾಗಿ ಹೊಸತನ್ನು ಕಲಿಯಲು, ಸದಾ ಕಲಿಯುವ ಮನಸ್ಥಿತಿ ಹೊಂದಿರುವುದನ್ನು ರೂಢಿಸಿ ಕೊಳ್ಳಬೇಕು ಎಂದು ಮಂಗಳೂರ
ಉಡುಪಿ: ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ವಿದ್ಯಾಪೋಷಕ್ನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಶೈಕ್ಷಣಿಕ ಕಾರ್ಯಗಾರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಸಚಿವ ಡಾ.ಚಂದ್ರಶ
‘ಕರಾವಳಿ ಚರಿತ್ರೆಯಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್’ ಕೃತಿ ಬಿಡುಗಡೆ
‘ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ-2047 ಅಂತಾರಾಷ್ಟ್ರೀಯ ಸಮ್ಮೇಳನ ಯಶಸ್ವಿ’
‘ಕ್ಯಾಸ್ಟ್ ಪಾಲಿಟಿಕ್ಸ್’ ಕೃತಿ ಲೋಕಾರ್ಪಣೆ
“ಇರಾನ್ ಜೊತೆ ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕದ ತಂಡ ಸೋಮವಾರ ಪಾಕಿಸ್ತಾನಕ್ಕೆ”
ಮೂಡುಬಿದಿರೆ: ವಿದ್ಯೆ ಮನುಷ್ಯನ ಅತ್ಯುತ್ತಮ ಆಭರಣ, ಇದನ್ನು ಯಾರೂ ಕದಿಯಲಾರರು. ತಪ್ಪುಗಳು ನಿಮ್ಮ ಭವಿಷ್ಯವನ್ನು ನಿಧ೯ರಿಸುವುದಿಲ್ಲ ಆದ್ದರಿಂದ ನಿಮ್ಮಲ್ಲಿ ಮೂಡುವ ಸಂಶಯಗಳನ್ನು ಅಡಗಿಸಿಡುವ ಬದಲು ಪ್ರಶ್ನಿಸುವ ಗುಣವನ್ನು ಬೆ
ಬೀದರ್: ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದ್ದರಿಂದ ಅದು ಜಾರಿಯಾಗದೇ ಇರಲು ಕಾರಣವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪಿಸಿದರು. ನಗರದ ಜಿಲ್ಲಾ ಪತ್ರಿಕಾ ಭವ
ಲುವಾಂಡಾ, ಎ. 19: ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮವು ಭರವಸೆ ಮೂಡಿಸಿದೆ ಎಂದು ಪೋಪ್ ಲಿಯೋ ಹೇಳಿದ್ದಾರೆ. ಅಂಗೋಲಾದ ರಾಜಧಾನಿ ಲುವಾಂಡಾದ ಹೊರವಲಯದಲ್ಲಿ ನಡೆದ ಬೃಹತ್ ಧಾರ್ಮಿಕ ಸಮಾರಂಭದ ನಂತರ ಅವರು ಈ ಹೇಳಿಕೆ ನೀಡಿದ್
ಹೊಸದಿಲ್ಲಿ: ಜನಗಣತಿಯ ಪೋರ್ಟಲ್ ಅರುಣಾಚಲ ಪ್ರದೇಶದ ಪಸಿಘಾಟ್ ನಗರವನ್ನು ಚೀನಾದ ಮೆಡೋಗ್ ಪ್ರಾಂತ್ಯ ಎಂದು ತೋರಿಸುತ್ತಿದೆ ಎಂದು ಸ್ಥಳೀಯರೊಬ್ಬರು ಗಂಭೀರ ಲೋಪದತ್ತ ಗಮನ ಸೆಳೆದ ಬಳಿಕ, ಅಧಿಕಾರಿಗಳು ನಕ್ಷೆಯನ್ನು ಸರಿಪಡಿಸಿರುವ
ಬೀದರ್: ಬಹುಜನರು ರಾಜಕೀಯವಾಗಿ ಸಬಲಗೊಂಡು ಆಳುವ ವರ್ಗವಾಗಬೇಕು ಎನ್ನುವುದೇ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಹೇಳಿದರ
ಮ್ಯಾಡ್ರಿಡ್: ಇಸ್ರೇಲ್ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ, ಇಸ್ರೇಲ್ ಜೊತೆಗಿನ ಸಂಬಂಧ ಒಪ್ಪಂದವನ್ನು ಕೊನೆಗೊಳಿಸುವಂತೆ ಯುರೋಪಿಯನ್ ಒಕ್ಕೂಟ (EU)ವನ್ನು ಸ್ಪೇನ್ ಒತ್ತಾಯಿಸಿದೆ ಎಂದು aljazeera ವರ
► 75 ಮನೆಗಳ 200ಕ್ಕೂ ಅಧಿಕ ನಿವಾಸಿಗಳಿಗೆ ಜೀವಜಲ ಸಮಸ್ಯೆ
ಭೋಪಾಲ್: ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕಡ್ಡಾಯಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶನಿವಾರ ಮಧ್ಯಪ್ರದೇಶದ ಸಾವಿರಾರು ಶಿಕ್ಷಕರು ಭೋಪಾಲ್ ನ BHEL ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಎಲ್ಲ ಸೇವಾನಿರತ ಶಿಕ್ಷಕರ
ರಾಯಪುರ, ಎ. 19: ಛತ್ತೀಸ್ಗಢ ದ ಶಕ್ತಿಯಲ್ಲಿರುವ ವೇದಾಂತ ವಿದ್ಯುತ್ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್
ಆಳಂದ: ತಾಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ದಲ್ಲಿ ಆಯೋಜಿಸಲಾದ “ಉತ್ತರ ಪೂರ್ವ ರಾಜ್ಯಗಳ ಉತ್ಸವ–2026” ಕಾರ್ಯಕ್ರಮವು ವೈವಿಧ್ಯತೆಯೊಳಗಿನ ಏಕತೆಯನ್ನು ಸಾರುವ ವಿಶಿಷ್ಟ ವೇದಿಕೆಯಾಗಿತು. ಕಾರ
ಲಕ್ನೋ, ಎ. 19: ನೌಬಸ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ಕಿದ್ವಾಯಿ ನಗರದಲ್ಲಿರುವ ತ್ರಿಮೂರ್ತಿ ಅಪಾರ್ಟ್ಮೆಂಟ್ನಲ್ಲಿ ವೈದ್ಯಕೀಯ ಪ್ರತಿನಿಧಿ ಶಶಿ ರಂಜನ್ ಮಿಶ್ರಾ ತನ್ನ 11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಕೊಯ್ದು ಹತ್ಯೆಗೈದ
ಕಲಬುರಗಿ: ಬಸವ ಜಯಂತಿ ನಿಮಿತ್ತ ಬಸವ ಮಿತ್ರ ಮಂಡಲ ಹಮ್ಮಿಕೊಂಡಿದ್ದ 12ನೇ ವರ್ಷದ ಬೃಹತ್ ಕಾರ್ ರ್ಯಾಲಿ ನಗರದಲ್ಲಿ ವೈಭವದಿಂದ ಜರುಗಿತು. ಮಂಡಲದ ಜಗದೀಶ್ ದೇಶಮುಖ ಅವರ ನೇತೃತ್ವದಲ್ಲಿ ನಡೆದ ರ್ಯಾಲಿಗೆ ಶ್ರೀ ಶರಣಬಸವೇಶ್ವರ ಸಂಸ್ಥ
ಕೆಲವು ಅಪರೂಪದ, ಅಳಿವಿನಂಚಿನಲ್ಲಿರುವ ಪ್ರಭೇದಗಳು ಪಶ್ಚಿಮ ಘಟ್ಟಗಳ ದಟ್ಟ ಅರಣ್ಯಗಳಲ್ಲಿ ಮಾತ್ರ ಕಂಡುಬರುತ್ತವೆ. ಪಶ್ಚಿಮ ಕರಾವಳಿಯುದ್ದಕ್ಕೂ ವ್ಯಾಪಿಸಿರುವ ಪಶ್ಚಿಮ ಘಟ್ಟಗಳು ವಿಶ್ವದ ಅತ್ಯಂತ ಶ್ರೀಮಂತ ಜೀವವೈವಿಧ್ಯ ತಾಣಗ
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭಾಗಿ
ಆಳಂದ: ಭಾರತ ರತ್ನ, ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಮೇ 6 ಮತ್ತು 7ರಂದು ಎರಡು ದಿನಗಳ ಕಾಲ ವಿಶೇಷ ಹಾಗೂ ಅರ್ಥಪೂರ್ಣ ಉತ್ಸವವನ್ನು ಆಯೋಜಿಸಲಾಗಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ ಎಂದು
ಸಾಮಾನ್ಯ ನಂಬಿಕೆಗಳ ಹೊರತಾಗಿಯೂ ಹಳೇ ಬಾಸ್ಮತಿ ಅಕ್ಕಿಯಲ್ಲಿ ಪೋಷಕಾಂಶಗಳು ಹೆಚ್ಚು ಇರುವುದಿಲ್ಲ! ಭಾರತೀಯ ಅಡುಗೆಮನೆಗಳಲ್ಲಿ ಹಳೆಯ ಬಾಸ್ಮತಿ ಅಕ್ಕಿಯನ್ನು ಬಹಳ ಹಿಂದಿನಿಂದಲೂ ಬಳಸಲಾಗುತ್ತಿದೆ. ಅಕ್ಕಿ ಹಳೆಯದಾದಷ್ಟು ಪೋಷಕಾ
ಕಾರ್ಕಳ: ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕವು ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ.ಎಂ. ಎನ್. ರಾಜೇಂದ್ರ ಕುಮಾರ
ಮುಝಫ್ಫರ್ ನಗರ: ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ ತನ್ನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಅವಮಾನಗೊಂಡ ದಲಿತ ಯುವಕನೊಬ್ಬ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ಮುಝಫ್ಫರ್ ನಗರ ಜಿಲ್ಲೆಯಲ್ಲಿ ನಡ
ಅಫಜಲಪುರ: ಪಟ್ಟಣದಲ್ಲಿ ಎ.22ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭವ್ಯವಾಗಿ ನಡೆಯಲಿವೆ ಎಂದು ಆಶ್ರಮದ ಪೀಠಾಧಿಪತಿ ಹಝರತ್ ಮಲ್ಲಿಕಾರ್ಜುನ ದಾವಲಮಲೀಕ ಮುತ್ಯಾ ತಿಳಿಸಿದ್ದಾರೆ. ಪಟ್ಟಣದಲ್ಲಿ ನಡೆ
80ಕ್ಕೂ ಹೆಚ್ಚು ಸ್ಮಾರ್ಟ್ಫೋನ್ ಮಾಡೆಲ್ಗಳು ಸರಾಸರಿ ಶೇ 15ರಷ್ಟು ಬೆಲೆ ಏರಿಕೆ ಕಂಡಿರುವುದು ಮಾರಾಟ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಕೌಂಟರ್ ಪಾಯಿಂಟ್ ರಿಸರ್ಚ್ ತಿಳಿಸಿರುವ ಪ್ರಕಾರ, ವರ್ಷದಿಂದ ವರ್ಷಕ್ಕೆ ಹೋಲಿಸಿದಾಗ 2026ರ
ಬೆಂಗಳೂರು: ‘ಸಚಿವ ಝಮೀರ್ ಅಹ್ಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಯಾರೊಬ್ಬರೂ ನನ್ನ ಸಂಪರ್ಕದಲ್ಲಿಲ್ಲ. ಹಾಗಿದ್ದ ಮೇಲೆ ಅವರು ಜೆಡಿಎಸ್ ಪಕ್ಷ ಸೇರುವ ಮಾತೆಲ್ಲಿಂದ ಬರಬೇಕು?. ಝಮೀರ್ ಅಹ್ಮದ್ ಜೆಡಿಎಸ್ ಸೇರ್ಪಡೆ ಎಂಬುದೆಲ್
ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಆಶ್ರಯದಲ್ಲಿ ಸಹ್ಯಾದ್ರಿ ಕಾರ್ನಿವಲ್ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ಶುಕ್ರವಾರ ಕಾಲೇಜಿನ ಕ್ಯಾಂಪಸ
ಆಲ್ದೂರು: ಸಮೀಪದ ಬಿಳಿಗಿರಿ ಎಸ್ಟೇಟ್ ನಲ್ಲಿ ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಕಾರ್ಮಿಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ರಮೇಶ್ (27) ಹಾಗೂ ಮಹೇಶ್ (39) ಮೃತಪಟ್ಟ ಕಾರ್ಮಿಕರು. ಕೊಪ್ಪ ತಾಲೂಕಿನ ಗ
ಯಾದಗಿರಿ: ರಾಜ್ಯದ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ ಸಂಘದ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅಖಿಲ ಭಾರತ ಬಂಜಾರ ಸೇವಾ ಸಂಘದ ನೂತನ ರಾಜ್ಯಾಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ
ಮೈಸೂರು: ಕಾವೇರಿ ನದಿಗೆ ಈಜಲು ಹೋಗಿದ್ದ 6 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕು ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಮೃತಪಟ್ಟವರನ್ನು ಯಾಸಿನ್ (23), ಫಾತಿಮ್ (30), ಹುಮಾಯೂನ್ (7), ನ
ಯಾದಗಿರಿ: ಅಹಿಂದ್ ಸಂಘಟನೆಯಿಂದ ಏಪ್ರಿಲ್ 26ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹಣಮೇಗೌಡ ಮರಕಲ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗ
ಉಡುಪಿ, ಎ.19: ಮಹಿಳೆಯರನ್ನು ಮುಂದಿಟ್ಟುಕೊಂಡು ತಮ್ಮ ರಾಜಕೀಯ ಅಜೆಂಡಾ ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರಕ್ಕೆ ನಿಜಕ್ಕೂ ಮಹಿಳೆಯರ ಕುರಿತು ಕಾಳಜಿ ಇದ್ದರೆ 2023ರ ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಮಂಡಿಸಲಿ ಎಂದು ಕೆಪ
ಉಡುಪಿ: ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ 4062.29 ರೂ. ಕೋಟಿ ವಾರ್ಷಿಕ ವಹಿವಾಟು ನಡೆಸಿ 18.13 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿಯಲ್
ಮಂಗಳೂರು: ಹರೇಕಳ ನ್ಯೂಪಡ್ಪು ನಿವಾಸಿ, ಸಮಾಜ ಸೇವಕ ಬಿಎಸ್ಆರ್ ಸಲಾಂ (54) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು. ಹಣ್ಣು ಹಂಪಲು ವ್ಯಾಪಾರಿಯಾಗಿದ್ದ ಬಿಎಸ್ಆರ್ ಸಲಾಂ ಅವರು ಸೋಶಿಯಲ್
ಬೆಂಗಳೂರು: ಉತ್ತರ ಭಾರತದ ಹಿಂದಿ ಭಾಷೆಯ ರಾಜ್ಯಗಳಲ್ಲಿ ಸ್ಥಾನಗಳನ್ನು ಹೆಚ್ಚಿಸಿಕೊಂಡು ದಕ್ಷಿಣದ ಧ್ವನಿ ಕ್ಷೀಣಿಸುವಂತೆ ಮಾಡುವುದು ಬಿಜೆಪಿಯ ಗುಪ್ತ ಅಜೆಂಡಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಕೇಂ
ಬೀದರ್: 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣ ಅವರು ಸಮಾನತೆ, ಕಾಯಕದ ಮಹತ್ವವನ್ನು ಸಾರಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಸೆಗುಣಸಿಯ ಡಾ. ಮಹಾಂತಪ್ರಭು ಮಹಾಸ್ವಾಮಿ ಹೇಳಿದರು. ಭಾಲ್ಕಿಯಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವ
ರಾಣೇಬೆನ್ನೂರು: ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ
ಹುಲಸೂರ್ : ಭಾಲ್ಕಿ ತಾಲೂಕಿನ ಕೊಂಗಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಅವಮಾನ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಗೌತಮ್ ಸೂರ್ಯವಂಶಿ ಅವರು ನೀಡಿದ ದ
ಗವಿಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಚಾಲನೆ
ಮಂಗಳೂರು, ಎ.19: ಪಿಯುಸಿ ಉತ್ತೀರ್ಣಗೊಂಡ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ನಂತರದ ವಿದ್ಯಾಭ್ಯಾಸಕ್ಕೆ ಕೆಲವು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಉಚಿತ ಸೀಟುಗಳ ಕೊಡುಗೆಯನ್ನು ಮೀ
ಲಕ್ಷ ಮನೆಗಳಲ್ಲಿ ಗ್ರಂಥಾಲಯದ ಬೀಜ ಬಿತ್ತುತ್ತೇವೆ: ಪುಸ್ತಕ ಪ್ರಾಧಿಕಾರದ ರಾಜ್ಯಾಧ್ಯಕ್ಷ ಡಾ.ಮಾನಸ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಹಿನ್ನೀರಿನಲ್ಲಿ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಉಡುತೊರೆ ಜಲಾ
ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ 16 ಜನರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕಟ್ಟನಾರಪಟ್ಟಿ ಗ್ರಾಮದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸ್
ಮೂಡುಬಿದಿರೆ: ದ.ಕ ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ 17 ಪ್ರಕರಣಗಳಲ್ಲಿ ಭಾಗಿಯಾಗಿ 4 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ತಾಲೂಕಿ
ಮಂಗಳೂರು, ಎ.19: ನಗರದ ಬಂದರ್ನಲ್ಲಿರುವ ಮಸ್ಜಿದ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ವತಿಯಿಂದ ಸುಲ್ತಾನುಲ್ ಆಶಿಖೀನ್ ಅಶ್ಶೈಖ್ ಅಸ್ಸಯ್ಯದ್ ಮುಹಮ್ಮದ್ ಮೌಲಾ ಜಲಾಲ್ ಮಸ್ತಾನ್ ಅಲ್ ಬುಖಾರಿ (ಖ.ಸಿ)ರ 100ನೇ ಆಂಡ್ ನೇರ್ಚೆಯು ಮೇ 4ರಿ
ಗುರುಪುರ: ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ (ರಿ) ಅಡ್ಡೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಜಂಟಿ ಆಶ್ರಯದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ರವಿವಾರ ಅಡ್
ಮಂಗಳೂರು, ಎ.19: ತುಳು ಜನಪದ ಕಥೆಗಳನ್ನು, ತುಳುನಾಡಿನ ಆಟ ಕೂಟಗಳನ್ನು ಮಕ್ಕಳಿಗೆ ಪರಿಚಯಿಸಿದ ’ತೆಲಿಕೆ ನಲಿಕೆ’ ಮಕ್ಕಳ ಶಿಬಿರವು ಒಳ್ಳೆಯ ಪ್ರಯತ್ನ ಹಾಗೂ ನಮ್ಮ ಮಣ್ಣಿನ ಕಂಪನ್ನು ಈ ಶಿಬಿರದಲ್ಲಿ ಮಕ್ಕಳು ಅನುಭವಿಸಲು ಸಾಧ್ಯವಾಗಿ
ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ದ.ಕ.ಜಿಲ್ಲಾ ಪೊಲೀಸ್ ಠಾಣೆ (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ)ಗೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಕೆಡಿಪಿ ಸದಸ್ಯ ಸಂತೋಷ್ ಕುಮಾರ
ಮಂಗಳೂರು, ಎ.19: ನಗರದ ಫಳ್ನೀರ್ನಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಳಿಗೆಯಲ್ಲಿ ಎ.27ರವರೆಗೆ ನಡೆಯಲಿರುವ ಪ್ರಾಚೀನ (Antique) ಜ್ಯುವೆಲ್ಲರಿ ಶೋಗೆ ಶನಿವಾರ ಚಾಲನೆ ನೀಡಲಾಯಿತು. ಅತಿಥಿಯಾಗಿ ಭಾಗವಹಿಸಿದ ಎಜುಕೇಷನಲ್ ಟ್ರೈ
ಯಾದಗಿರಿ/ಗುರುಮಠಕಲ್: ಕ್ಷೇತ್ರದ ಹತ್ತಿಕುಣಿ ಕ್ಲಸ್ಟರ್ ಯೋಜನೆಯಡಿ 72 ಕೋಟಿ ರೂ. ಮೊತ್ತದ ಕಾಮಗಾರಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸ್ಥಳೀಯ ರೈತರಿಗೆ ಸಂತಸ ತಂದಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶ
ಗೋವಿಂದರಾವ್ ಸಮಿತಿ ವರದಿ: ಸಾಧಕ–ಬಾಧಕಗಳ ಚರ್ಚೆ
ರಾಯಚೂರು: “ಬಿಸಿಲೂರು” ಎಂದೇ ಕರೆಯಲಾಗುವ ರಾಯಚೂರು ಜಿಲ್ಲೆಯಲ್ಲಿ ಶನಿವಾರ ರಾಜ್ಯದಲ್ಲಿಯೇ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬಿಸಿಲಿನ ತಾಪಕ್ಕೆ ಜನರು ತತ್ತರಿಸುವಂತಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆಯೇ ತಾಪಮಾನ ಏರಿ
ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕಲ್ಯಾಣ ನಾಡಿನ ಸಾಂಸ್ಕೃತಿಕ ಕಲಾ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ನಾಗಲಿಂಗಯ್ಯ ಮಠ

23 C