SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

...
Kalaburagi | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ದಿನಾಚರಣೆ: ಧ್ವಜಾರೋಹಣ

ಕಲಬುರಗಿ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಸಂಸ್ಥಾಪನಾ ದಿನದ ನಿಮಿತ್ತ ಶನಿವಾರ ನಗರದ ಕೆಬಿಎನ್ ದರ್ಗಾ ರಸ್ತೆಯಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮುಜಾಹಿದ್ ಖುರೇಷಿ ಅವರು ಧ್ವಜಾರೋಹಣ ನೆರವೇರ

18 Apr 2026 11:58 pm
ನ್ಯಾಯಾಂಗ ವ್ಯವಸ್ಥೆಯಲ್ಲಿ AI ಸಹಾಯಕವಾಗಿ ಉಳಿಯಬೇಕೇ, ಹೊರತು ಪರ್ಯಾಯವಾಗಬಾರದು: ಸಿಜೆಐ ಸೂರ್ಯಕಾಂತ್

ಬೆಂಗಳೂರು: ನ್ಯಾಯಾಧೀಶರ ಗ್ರಹಿಕೆ, ವಿಶ್ಲೇಷಣೆ, ತರ್ಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸನ್ನಿವೇಶಗಳ ಅವಲೋಕನವು ನ್ಯಾಯ ನಿರ್ಣಯದ ಬೆನ್ನೆಲುಬಾಗಿರಬೇಕು. ಹೀಗಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯಂತಹ(ಎಐ) ತಂತ್

18 Apr 2026 11:58 pm
‘ಡಿಜಿಟಲ್ ಅರೆಸ್ಟ್‌’ ಭೇದಿಸಿದ ಸಿಬಿಐ: ಮಾಜಿ ಬ್ಯಾಂಕ್ ಅಧಿಕಾರಿ ಸಹಿತ ನಾಲ್ವರ ಬಂಧನ

ಹೊಸದಿಲ್ಲಿ/ಹೈದರಾಬಾದ್: ಹಿರಿಯ ನಾಗರಿಕರೊಬ್ಬರನ್ನು ಡಿಜಿಟಲ್ ಬಂಧನದಲ್ಲಿರಿಸಿ 1.6 ಕೋಟಿ ರೂ. ಸುಲಿಗೆ ಮಾಡಿದ, ಸೈಬರ್ ವಂಚನೆಯ ಹಗರಣವನ್ನು ಸಿಬಿಐ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಐ

18 Apr 2026 11:49 pm
ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ ಸ್ವಾವಲಂಬನೆ ಕ್ಷೀಣ: ಡಾ.ಮೋಹನ ಆಳ್ವ

ಮೂಡುಬಿದಿರೆ: ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಎಸ್‌ಕೆಡಿಆರ್‌ಡಿಪಿ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ `ಸುಸ್ಥಿರ ಕೃಷಿಗಾಗಿ ಸಮಗ್ರ ಕೃಷಿ ಪದ್ಧತಿ' ಕುರಿತ ವಿಚಾರ ಸಂಕಿರಣವು ಮಿಜಾರಿನಲ್ಲಿರುವ ಆಳ್ವಾ

18 Apr 2026 11:45 pm
ಸಿದ್ದರಾಮಯ್ಯ ನನ್ನ ರಾಜಕೀಯ ಹೀರೋ, ಹೀರೊಯಿನ್ ಇಂದಿರಾ ಗಾಂಧಿ: ಡಾ.ಜಯಮಾಲ

ಬೆಂಗಳೂರು: ಬಡತನದಿಂದ ಬಂದ ನನಗೆ ಅನ್ನದ ಬೆಲೆ ಚೆನ್ನಾಗಿ ತಿಳಿದಿದ್ದು, ಅನ್ನಭಾಗ್ಯ ನೀಡಿದ ಸಿಎಂ ಸಿದ್ದರಾಮಯ್ಯನವರು ನನ್ನ ರಾಜಕೀಯ ರಂಗದ ಹೀರೋ. ಅಂತೆಯೇ, ರಾಜಕೀಯ ರಂಗದ ಹೀರೊಯಿನ್ ಇಂದಿರಾ ಗಾಂಧಿ ಎಂದು ಕರ್ನಾಟಕ ಚಲನಚಿತ್ರ ವಾ

18 Apr 2026 11:45 pm
Bengaluru | ಔಷಧಿ ಸರಬರಾಜು ಮಾಡಲು ಟೆಂಡರ್ ಕೊಡಿಸುವುದಾಗಿ ವಂಚನೆ ಪ್ರಕರಣ: ನಕಲಿ ಐಎಎಸ್ ಅಧಿಕಾರಿಯ ಬಂಧನ

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧಿ ಸರಬರಾಜು ಮಾಡಲು ಸರಕಾರದಿಂದ ಟೆಂಡರ್ ಕೊಡಿಸುವುದಾಗಿ ನಂಬಿಸಿ ಮೆಡಿಕಲ್ ಶಾಪ್ ಮಾಲಕನಿಂದ 41 ಲಕ್ಷ ರೂ. ಹಣ ಪಡೆದು ವಂಚಿಸಿದ ಆರೋಪದಡಿ ನಕಲಿ ಐಎಎಸ್ ಅಧಿಕಾರಿಯನ್ನು ಇಲ್ಲಿನ ಅಮ

18 Apr 2026 11:38 pm
ಸಂಸತ್ತಿನಲ್ಲಿ ರಾಹುಲ್ ಗಾಂಧಿ ಉಲ್ಲೇಖಿಸಿದ ಸಂಖ್ಯೆ 16 ಒಗಟಿನ ಅರ್ಥವೇನು?

ಹೊಸ ದಿಲ್ಲಿ: ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮೂರು ಮಸೂದೆಗಳ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಒಂದು ಒಗಟಿನೊಂದಿಗೆ ತಮ್ಮ ಭಾಷಣ ಮುಕ್ತಾಯಗೊಳಿಸ

18 Apr 2026 11:35 pm
ದಾವಣಗೆರೆ: ಅಬ್ದುಲ್ ಜಬ್ಬಾರ್, ನಸೀರ್ ಅಹ್ಮದ್ ವಜಾಕ್ಕೆ ಖಂಡನೆ

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅಮಾನತು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಿರುವುದನ್ನು ಖಂಡಿಸಿ ಜಿಲ್ಲೆಯ ವಿವಿಧ ಮಸೀದಿಗಳ ಅಧ್ಯಕ್ಷರು ಹಾಗೂ ಕಾರ್ಯದ

18 Apr 2026 11:33 pm
ಶಿವಮೊಗ್ಗ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಮೃತ್ಯು

ಶಿವಮೊಗ್ಗ: ಹುಟ್ಟುಹಬ್ಬದ ಔತಣಕೂಟವೊಂದರಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿ ಕೊಂಡ ಪರಿಣಾಮವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ವರದಿಯಾಗಿದೆ. ಸಚಿನ್ (21) ಮೃತ ಯುವಕ ಎಂದ

18 Apr 2026 11:26 pm
ಕೋಚ್ ನವಲ್ ಸಿಂಗ್ ವಿರುದ್ಧ ಕಿರುಕುಳ ಆರೋಪಿಸಿದ ಸುಮಿತ್ ಅಂತಿಲ್, ನೀರಜ್ ಚೋಪ್ರಾ

ಹೊಸದಿಲ್ಲಿ, ಎ. 18: ಭಾರತದ ಉನ್ನತ ಜಾವೆಲಿನ್ ಕೋಚ್‌ಗಳಲ್ಲಿ ಒಬ್ಬರಾಗಿರುವ ನವಲ್ ಸಿಂಗ್ ಮಾನಸಿಕ ಹಿಂಸೆ ನೀಡುತ್ತಾರೆ ಮತ್ತು ಪದೇಪದೇ ಕೆಟ್ಟ ಭಾಷೆಯಲ್ಲಿ ಬೈಯುತ್ತಾರೆ ಎಂದು ಎರಡು ಬಾರಿ ಪ್ಯಾರಾಲಿಂಪಿಕ್ ಚಾಂಪಿಯನ್ ಸುಮಿತ್ ಅಂತ

18 Apr 2026 11:24 pm
ಬೆಳಗಾವಿ ಯುವಕನ ಹತ್ಯೆ ರಹಸ್ಯ ಭೇದಿಸಿದ ಉತ್ತರ ಕನ್ನಡ ಪೊಲೀಸರು: ಮೂವರು ಆರೋಪಿಗಳ ಬಂಧನ

ಕಾರವಾರ, ಎ.18: ರಸ್ತೆ ಅಪಘಾತದಂತೆ ಬಿಂಬಿಸಿ ಬೆಳಗಾವಿಯ ಯುವಕನನ್ನು ಕಾರು ಸಮೇತ ಸುಟ್ಟು ಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದ ಭೀಕರ ಕೊಲೆ ಪ್ರಕರಣವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂ

18 Apr 2026 11:20 pm
ಅಮೆರಿಕ| ಭಾರತೀಯ ವಿದ್ಯಾರ್ಥಿಗಳ ವೀಸಾ ನಿರಾಕರಣೆ ದರ 61%ಕ್ಕೆ ಏರಿಕೆ

ವಾಶಿಂಗ್ಟನ್, ಎ.18: ನೀತಿ ನಿರ್ಬಂಧಗಳು ಮತ್ತು ಕಟ್ಟುನಿಟ್ಟಾದ ಪರಿಶೀಲನೆ ಪ್ರಕ್ರಿಯೆಯ ಹೆಚ್ಚಳದಿಂದಾಗಿ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ವೀಸಾ ನಿರಾಕರಣೆ ದರ 61%ಕ್ಕೆ ಏರಿಕೆಯಾಗಿದ್ದು ಇದು ಇತ್ತೀಚಿನ ವರ್ಷಗಳಲ್ಲೇ ಅತ್

18 Apr 2026 11:19 pm
ಶಾಲಾ ವಿದ್ಯಾರ್ಥಿಗಳಿಗೆ ಮರು ನಾಮಕರಣ ಅಭಿಯಾನ ಹಿಂಪಡೆದ ರಾಜಸ್ಥಾನ ಸರಕಾರ

ಜೈಪುರ, ಎ. 18: ಪೋಷಕರು ಹಾಗೂ ಸಾಮಾಜಿಕ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ‘‘ಹೆಚ್ಚು ಅರ್ಥಪೂರ್ಣ’’ ಹೆಸರುಗಳನ್ನು ನೀಡುವ ಅಭಿಯಾನವನ್ನು ರಾಜಸ್ಥಾನ ಸರಕಾರ ಶುಕ್ರವಾರ ಹಿಂದೆಗೆದುಕೊಂಡ

18 Apr 2026 11:13 pm
ಕಣ್ಣೂರು ಬಾಂಬ್ ದಾಳಿ ಪ್ರಕರಣ : 10 ಮಂದಿ ಸಿಪಿಎಂ ಕಾರ್ಯಕರ್ತರಿಗೆ 25 ವರ್ಷ ಜೈಲು ಶಿಕ್ಷೆ

ಕಣ್ಣೂರು , ಎ. 18: ತಿಮಿರಿ ಬಾಂಬ್ ದಾಳಿ ಪ್ರಕರಣದಲ್ಲಿ ಕೇರಳದ ಕಣ್ಣೂರಿನ ತಳಿಪರಂಬ ನ್ಯಾಯಾಲಯ ಶನಿವಾರ 10 ಮಂದಿ ಸಿಪಿಎಂ ಕಾರ್ಯಕರ್ತರಿಗೆ 25 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲಕೋಡೆ ಸಮೀಪದ ತಿಮಿರಿಯಲ್ಲಿ ಆರೆಸ್ಸೆಸ್‌, ಬಿಜೆ

18 Apr 2026 11:09 pm
ವಿಜಯನಗರ | ಹಿರಿಯ ಪತ್ರಕರ್ತ ಅಮನ್ ಕೊಡಗಲಿ ನಿಧನ

ವಿಜಯನಗರ /(ಇಳಕಲ್/ಬಾಗಲಕೋಟೆ): ಹಿರಿಯ ಪತ್ರಕರ್ತ ಅಮನ್ ಕೊಡಗಲಿ (48) ಅವರು ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲ

18 Apr 2026 10:49 pm
‘ಸೈಯದ್’ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ದೇಶ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ರಾಜುರಾಮ್ ಗೋದಾರನ ಬಂಧನ

ಜೈಸಲ್ಮೇರ್/ಲಕ್ನೋ: ಉತ್ತರ ಪ್ರದೇಶದ ಬಿಜ್ನೋರ್‌ ನಲ್ಲಿ ಮಾರ್ಚ್–ಎಪ್ರಿಲ್ 2026ರಲ್ಲಿ ನಡೆದ ಸರಣಿ ಬೆಂಕಿಹಚ್ಚುವಿಕೆ ಹಾಗೂ ರಾಷ್ಟ್ರವಿರೋಧಿ ಚಟುವಟಿಕೆಗಳ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ʼಸೈಯದ್’ ಹೆಸರಿನಲ

18 Apr 2026 10:47 pm
ತಂತ್ರಜ್ಞಾನದಿಂದ ನರ್ಸ್‌ಗಳ ಮಾನವೀಯ ಸ್ಪರ್ಶ ಬದಲಿಸಲಾಗದು: ಡಾ. ಆಶಾ ಶೆಟ್ಟಿ

ಫಾದರ್ ಮುಲ್ಲರ್ ನರ್ಸಿಂಗ್- ಸ್ಪೀಚ್ ಮತ್ತು ಹಿಯರಿಂಗ್ ಕಾಲೇಜು ಪದವಿ ಪ್ರದಾನ ಸಮಾರಂಭ

18 Apr 2026 10:47 pm
Harapanahalli | ಉಚ್ಚಂಗಿದುರ್ಗ ಅರಣ್ಯದಲ್ಲಿ 54 ಎಕರೆ ಅತಿಕ್ರಮಣ ತೆರವು

ಹರಪನಹಳ್ಳಿ: ತಾಲೂಕಿನ ಉಚ್ಚಂಗಿದುರ್ಗ ಹಾಗೂ ಕಂಚಿಕೆರೆ ಕಾಯ್ದಿಟ್ಟ ಅರಣ್ಯ ಪ್ರದೇಶಗಳಲ್ಲಿ ಅತಿಕ್ರಮಣವಾಗಿ ಸಾಗುವಳಿ ಮಾಡುತ್ತಿದ್ದ ಒಟ್ಟು 54 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಪೊಲೀಸ್ ಭದ್ರತೆಯೊಂದಿಗೆ ಶನಿವಾರ ತೆರವುಗೊಳಿಸ

18 Apr 2026 10:46 pm
Ballari | ಪ್ಯಾರಚೂಟ್ ತರಬೇತಿಯಲ್ಲಿ ಅಪಘಾತ: 50 ಅಡಿ ಎತ್ತರದಿಂದ ಬಿದ್ದು ಯೋಧನಿಗೆ ಗಂಭೀರ ಗಾಯ

ಬಳ್ಳಾರಿ : ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ ಸುಮಾರು 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹೊರವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್

18 Apr 2026 10:42 pm
ಭಾರತಕ್ಕೆ ಬರುತ್ತಿದ್ದ 14 ಹಡಗುಗಳನ್ನು ಹಾರ್ಮುಝ್‌ನಲ್ಲಿ ತಡೆಗಟ್ಟಿದ ಇರಾನ್: ವರದಿ

ಹೊಸದಿಲ್ಲಿ,ಎ.18: ಹಾರ್ಮುಝ್ ಜಲಸಂಧಿಯನ್ನು ದಾಟಲು ಯತ್ನಿಸಿದ ಭಾರತಕ್ಕೆ ಬರುತ್ತಿದ್ದ 14 ಹಡಗುಗಳ ಸಮೂಹವನ್ನು ಇರಾನ್‌ನ ಐಆರ್‌ಜಿಸಿ ಯೋಧರು ತಡೆದು ನಿಲ್ಲಿಸಿರುವುದಾಗಿ ವರದಿಯಾಗಿದೆ. ಈ ಪೈಕಿ ಒಂದು ಜಲಸಂಧಿಯನ್ನು ದಾಟುವಲ್ಲಿ ಸ

18 Apr 2026 10:38 pm
Ballari | ಎಮ್ಮಿಗನೂರಿನಲ್ಲಿ ಉಚಿತ ಕರಾಟೆ ಸಮವಸ್ತ್ರ ವಿತರಣೆ

ಬಳ್ಳಾರಿ / ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಡಾ. ಅಬ್ದುಲ್ ಕಲಾಂ ಎಸ್ಪಿ ಚಾರಿಟಬಲ್ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಉಚಿತ ಕರಾಟೆ ಸಮವಸ್ತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್ ಕಾರ್ಯದರ್ಶಿ ಎಚ್. ಪೀರಾವಲ

18 Apr 2026 10:38 pm
ಸರಕಾರಿ ಆರೋಗ್ಯ ವ್ಯವಸ್ಥೆಯ ಖಾಸಗೀಕರಣ ಖಂಡಿಸಿ ಪ್ರತಿಭಟನೆ

ಮಂಗಳೂರು: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಭಾರತ ಕಮ್ಯೂನಿಸ್ಟ್ ಪಕ್ಷ( ಮಾರ್ಕ್ಸ್ ವಾದಿ ಲೆನಿನ್ ವಾದಿ) ಲಿಬರೇಶನ್ ವತ

18 Apr 2026 10:38 pm
Ballari | ಕಂಪ್ಲಿಯಲ್ಲಿ ಜೆಸ್ಕಾಂ ಉಪವಿಭಾಗ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ

ಬಳ್ಳಾರಿ / ಕಂಪ್ಲಿ: ಸ್ಥಳೀಯ ಜೆಸ್ಕಾಂ ಕಚೇರಿ ಆವರಣದಲ್ಲಿ 2025-26ನೇ ಸಾಲಿನ ಯೋಜನೆಯಡಿ ಸುಮಾರು 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಜೆಸ್ಕಾಂ ಕಾರ್ಯ ಮತ್ತು ಪಾಲನ ಉಪವಿಭಾಗದ ನೂತನ ಕಚೇರಿ ಕಟ್ಟಡಕ್ಕೆ ಶಾಸಕ ಜೆ.ಎನ್.ಗಣೇಶ್ ಅವರ

18 Apr 2026 10:36 pm
Ballari | ಕಾರ್ಮಿಕರ ಮೇಲಿನ ದಮನ ಖಂಡಿಸಿ ದೋಣಿಮಲೈನಲ್ಲಿ ಎಐಯುಟಿಯುಸಿ ವತಿಯಿಂದ ಪ್ರತಿಭಟನೆ

ಸಂಡೂರು/ಬಳ್ಳಾರಿ: ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC) ವತಿಯಿಂದ ತಾಲೂಕಿನ ದೋಣಿಮಲೈನಲ್ಲಿ, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶ (NCR)ದಲ್ಲಿ ಕಾರ್ಮಿಕರ ಮೇಲೆ ನಡೆ

18 Apr 2026 10:33 pm
ಗುರುಪುರ: ಮರ್ಹೂಮ ಸಾರಮ್ಮ ಇಬ್ರಾಹಿಂ ಗೋಳಿಪಡ್ಪು ಸ್ಮರಣಾರ್ಥ ಆಂಬ್ಯುಲೆನ್ಸ್ ಲೋಕಾರ್ಪಣೆ

ಗುರುಪುರ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗುರುಪುರ ಗ್ರಾಮ ಪಂಚಾಯತ್ ಸಮಿತಿ ವತಿಯಿಂದ ಮರ್ಹೂಮ ಸಾರಮ್ಮ ಇಬ್ರಾಹಿಂ ಗೋಳಿಪಡ್ಪು ಸ್ಮರಣಾರ್ಥ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮವು ಅಡ್ಡೂರು ಜಂಕ್ಷನ್ ನಲ್ಲ

18 Apr 2026 10:31 pm
Ballari | ಹಳೇ ವಡ್ಡಿನಕಟ್ಟೆಯಲ್ಲಿ ಆಂಜನೇಯಸ್ವಾಮಿ ದೇವಸ್ಥಾನ ಉದ್ಘಾಟನೆ

ಸಂಡೂರು / ಬಳ್ಳಾರಿ : ತಾಲೂಕಿನ ಚೋರನೂರು ಹೋಬಳಿಯ ಹಳೇ ವಡ್ಡಿನಕಟ್ಟೆ ಗ್ರಾಮದಲ್ಲಿ ನೂತನ ಆಂಜನೇಯಸ್ವಾಮಿ ದೇವಸ್ಥಾನ ಹಾಗೂ ಗೋಪುರದ ಕಳಸ ಉದ್ಘಾಟನಾ ಸಮಾರಂಭ ಭಕ್ತಿ ಭಾವಪೂರ್ಣ ವಾತಾವರಣದಲ್ಲಿ ಭವ್ಯವಾಗಿ ನೆರವೇರಿತು. ವಿವಿಧ ಹೋ

18 Apr 2026 10:30 pm
ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು “ಸೆವನ್ ಸೀಸ್ ಮರಿನರ್” ಆಗಮನ

ನವ ಮಂಗಳೂರು ಬಂದರು ಪ್ರಾಧಿಕಾರ (NMPA) ಇಂದು ಐಷಾರಾಮಿ ಕ್ರೂಸ್ ಹಡಗು ಸೆವನ್ ಸೀಸ್ ಮರಿನರ್ ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತೊಂದು ಮಹತ್ವದ ಹೆಜ್ಜೆಯಾ

18 Apr 2026 10:27 pm
ಕದನ ವಿರಾಮ ವಿಸ್ತರಣೆ ಯೋಜನೆ ತಿರಸ್ಕರಿಸಿದ ಇರಾನ್: ವರದಿ

ಟೆಹರಾನ್, ಎ.18: ತಾತ್ಕಾಲಿಕ ಕದನ ವಿರಾಮವನ್ನು ವಿಸ್ತರಿಸುವ ಯೋಜನೆಯನ್ನು ಇರಾನ್ ತಿರಸ್ಕರಿಸಿದ್ದು, ನಡೆಯುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಮಗ್ರ ಮತ್ತು ಶಾಶ್ವತವಾದ ಪರಿಹಾರಕ್ಕೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಸಂಘರ

18 Apr 2026 10:19 pm
ಲೆಬನಾನ್‍ನಲ್ಲಿ ಇಸ್ರೇಲ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಸಬೇಕು: ಡೊನಾಲ್ಡ್‌ ಟ್ರಂಪ್

ವಾಶಿಂಗ್ಟನ್, ಎ.18: ಲೆಬನಾನ್‍ನಲ್ಲಿ ಇಸ್ರೇಲ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಸಬೇಕು. ಐಡಿಎಫ್(ಇಸ್ರೇಲ್ ಭದ್ರತಾ ಪಡೆ) ಲೆಬನಾನ್‍ನಲ್ಲಿ ಕಟ್ಟಡಗಳನ್ನು ಸ್ಫೋಟಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ. ಇದಕ್ಕೆ ನಾನ

18 Apr 2026 10:14 pm
ಎ.20ರಂದು ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್ ಮಾತುಕತೆ: ವರದಿ

ಟೆಹರಾನ್, ಎ.18: ಅಮೆರಿಕ ಮತ್ತು ಇರಾನ್ ನಡುವಿನ ಮತ್ತೊಂದು ಸುತ್ತಿನ ಮಾತುಕತೆ ಇಸ್ಲಮಾಬಾದ್‍ನಲ್ಲಿ ಎಪ್ರಿಲ್ 20ರಂದು ನಡೆಯುವ ನಿರೀಕ್ಷೆಯಿದೆ ಎಂದು ಇರಾನ್ ಸರಕಾರದ ಮೂಲಗಳನ್ನು ಉಲ್ಲೇಖಿಸಿ ಸಿಎನ್‍ಎನ್ ಶನಿವಾರ ವರದಿ ಮಾಡಿದೆ. ಈ

18 Apr 2026 10:11 pm
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 5.70 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ವಶ: ಆರೋಪಿಯ ಬಂಧನ

ಬೆಂಗಳೂರು: ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಪ್ರಯಾಣಿಕನೊಬ್ಬನ ಲಗೇಜ್‍ನಲ್ಲಿ ಬಚ್ಚಿಟ್ಟಿದ್ದ 1.99 ಕೋಟಿ ಮೌಲ್ಯದ 5.70 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸ

18 Apr 2026 9:49 pm
ಪತ್ನಿಯಿಂದ ಪತಿಯ ಚಿನ್ನಾಭರಣ ಕಳವು ಆರೋಪ:ಪ್ರಕರಣ ದಾಖಲು

ಉಡುಪಿ, ಎ.18: ತನ್ನ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಪತ್ನಿಯೇ ಕಳವು ಮಾಡಿಕೊಂಡು ಹೋಗಿರುವುದಾಗಿ ಪತಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಉಚ್ಚಿಲದ ಕಿರಣ್ ಕುಮಾರ್ ಪಡುಬಿದ್

18 Apr 2026 9:49 pm
18 Apr 2026 9:39 pm
ಕಾಂಗ್ರೆಸ್ ಪಕ್ಷ ಎಂದಿಗೂ ಮುಸ್ಲಿಮರನ್ನು ಕೈ ಬಿಟ್ಟಿಲ್ಲ: ಶಾಸಕ ಎನ್.ಎ. ಹಾರಿಸ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಎಂದಿಗೂ ಮುಸ್ಲಿಮರನ್ನು ಕೈ ಬಿಟ್ಟಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಲು ನಮಗೆ ಟಿಕೆಟ್ ಕೊಡಿ ಎಂದು ಕೇಳುವುದು ನಮ್ಮ ಹಕ್ಕು. ಆದರೆ, ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಬೇಡ ಎಂದು ತೀರ್ಮಾನ ಮಾಡುವುದ

18 Apr 2026 9:38 pm
ಸಿಂಗಾಪುರದ ಕಂಪೆನಿಯಿಂದ ಮಣಿಪಾಲದ ಕಂಪೆನಿಗೆ 33 ಕೋಟಿ ರೂ. ವಂಚನೆ: ಪ್ರಕರಣ ದಾಖಲು

ಮಣಿಪಾಲ, ಎ.18: ಸಿಂಗಾಪುರದ ಕಂಪೆನಿಯೊಂದು ಮಣಿಪಾಲ ಕಂಪೆನಿಗೆ 33 ಕೋಟಿ ರೂ. ಹಣ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಲಿಪ್ ಆರ್.ಅಡಿಗ (35) ಎಂಬವರು ಮಣಿಪಾಲ ಲಕ್ಷ್ಮೀಂದ್ರ ನಗರದಲ್ಲಿ ಎಮ್.ಎನ್.ಶೆಟ್

18 Apr 2026 9:32 pm
ಕಾಂಗ್ರೆಸ್ ಪಕ್ಷದಂತೆ ಡಿಎಂಕೆ ಇತಿಹಾಸ ದೊಡ್ಡದಿದೆ: ಡಿ.ಕೆ.ಶಿವಕುಮಾರ್

‘ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲು ಗ್ಯಾರಂಟಿ ಯೋಜನೆ’

18 Apr 2026 9:26 pm
Belur | ಕೊನೆಗೂ ಒಂಟಿ ಕೋರೆ ಕಾಡಾನೆ ಸೆರೆ; ಮೂರು ದಿನಗಳ ಕಾರ್ಯಾಚರಣೆ ಯಶಸ್ವಿ

ಬೇಲೂರು: ತಾಲೂಕಿನಲ್ಲಿ ಆತಂಕ ಸೃಷ್ಟಿಸಿದ್ದ ಒಂಟಿ ಕೋರೆ ಕಾಡಾನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮೂರನೇ ದಿನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಕಳೆದ ಕೆಲವು ದಿನಗಳಿಂದ ಜನರಲ್ಲಿ ಭೀತಿ ಮೂಡಿಸಿದ್ದ ಈ ದೈತ್ಯಾಕಾರದ ಕಾಡಾನೆಯನ್

18 Apr 2026 9:16 pm
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾ ರುದ್ರಯಾಗ

ಉಡುಪಿ, ಎ.18: ಕೊಡವೂರಿನಲ್ಲಿರುವ ಮಹೋತಭಾರ ಶ್ರೀಶಂಕರ ನಾರಾಯಣ ದೇವಸ್ಥಾನದಲ್ಲಿ ಅಪರೂಪದಲ್ಲಿ ಅಪರೂಪದ್ದಾದ ಮಹಾ ರುದ್ರಯಾಗ ಮೇ ತಿಂಗಳ 14ರಿಂದ 19ರವರೆಗೆ ನಡೆಯಲಿದೆ ಎಂದು ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್

18 Apr 2026 9:12 pm
ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಮೇಲೆ ಗುಂಡಿನ ದಾಳಿ: ಇರಾನ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ

ಹೊಸದಿಲ್ಲಿ,ಎ.18: ಹಾರ್ಮುಝ್ ಜಲಸಂಧಿಯಲ್ಲಿ ಶನಿವಾರ ಭಾರತೀಯ ಧ್ವಜ ಹೊತ್ತ ಹಡಗಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಭಾರತವು ಇರಾನ್ ರಾಯಭಾರಿ ಡಾ. ಮೊಹಮ್ಮದ್ ಫಥಾಲಿ ಅವರನ್ನು ಕರೆಸಿ ತೀವ್ರ ಆಕ್ಷೇಪ ವ್ಯಕ್ತಪಡಿ

18 Apr 2026 9:08 pm
ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ರಾಹುಲ್ ಗಾಂಧಿ ಪಾತ್ರ ಭವಿಷ್ಯತ್ತಿನಲ್ಲಿ ಅತ್ಯಂತ ನಿರ್ಣಾಯಕವಾಗಿರಲಿದೆ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ‘ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪಾತ್ರ ಭವಿಷ್ಯತ್ತಿನಲ್ಲಿ ಅತ್ಯಂತ ನಿರ್ಣಾಯಕವಾಗಿರಲಿದೆ’

18 Apr 2026 9:04 pm
Kuknoor | ಭಟಪನಹಳ್ಳಿಯಲ್ಲಿ ಇಟಗಿ ಭೀಮಾಂಬಿಕಾ ಜಾತ್ರೆ : 11 ಜೋಡಿಗಳ ಸಾಮೂಹಿಕ ವಿವಾಹ, ರಥೋತ್ಸವ

ಸೌಹಾರ್ದವೇ ಸಾರ್ಥಕ ಜೀವನದ ಮಾರ್ಗ: ಫಕೀರ ಸಿದ್ದರಾಮ ಮಹಾಸ್ವಾಮಿ

18 Apr 2026 9:03 pm
ಸುರಪುರ | ಎ.19ರಿಂದ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಸುರಪುರ: ಬೀದರ್–ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಎ.19ರಿಂದ ಹೆದ್ದಾರಿ ಬಂದ್ ಮಾಡಿ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು

18 Apr 2026 8:55 pm
ಮಣಿಪುರ| ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಮತ್ತೆ ಭುಗಿಲೆದ್ದ ಪ್ರತಿಭಟನೆ

ಇಂಫಾಲ, ಎ. 18: ಟ್ರೋಂಗ್ಲಾಓಬಿಯಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳ ಹತ್ಯೆಯನ್ನು ಖಂಡಿಸಿ ಮಣಿಪುರದ ಇಂಫಾಲ್‌ ಪೂರ್ವದಲ್ಲಿ ಶುಕ್ರವಾರ ರಾತ್ರಿ ಜನರು ದೊಡ್ಡ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇ

18 Apr 2026 8:54 pm
Yadgiri | ಮುಂಬೈ-ಬೆಂಗಳೂರು ವಂದೇಭಾರತ್‌ ರೈಲು ಆರಂಭಿಸಿ: ಭೀಮುನಾಯಕ್‌ ಆಗ್ರಹ

ಯಾದಗಿರಿ : ಬೆಂಗಳೂರು–ಮುಂಬೈ ವಂದೇ ಭಾರತ್ ಶಯನಯಾತ್ರೆ (ಸ್ಲೀಪರ್) ರೈಲು ಶೀಘ್ರ ಆರಂಭವಾಗಲಿದೆ ಎಂದು ಘೋಷಣೆ ನೀಡಿದ್ದರೂ, ಇದುವರೆಗೆ ಸೇವೆ ಆರಂಭವಾಗದಿರುವುದು ಅನುಮಾನಗಳಿಗೆ ಕಾರಣವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು

18 Apr 2026 8:51 pm
ನೊಯ್ಡಾ ಹಿಂಸಾಚಾರದ ಮಾಸ್ಟರ್ ಮೈಂಡ್‌ ತಮಿಳುನಾಡಿನಲ್ಲಿ ಬಂಧನ

ಕಾರ್ಮಿಕರ ಪ್ರತಿಭಟನೆ ವೇಳೆ ನಡೆದಿದ್ದ ಹಿಂಸಾಚಾರ

18 Apr 2026 8:50 pm
Yadgiri | ಮಹಿಳಾ ಮೀಸಲಾತಿ ಮಸೂದೆ ಅಸಂವಿಧಾನಿಕ ತಂತ್ರ: ಭೀಮಣ್ಣ ಮೇಟಿ

ಯಾದಗಿರಿ: ಮಹಿಳೆಯರ ಹೆಸರಿನಲ್ಲಿ ಸಂವಿಧಾನಕ್ಕೆ ಧಕ್ಕೆ ತರುವ ಅಸಂವಿಧಾನಿಕ ತಂತ್ರವನ್ನು ಬಳಸಿಕೊಂಡು ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭ

18 Apr 2026 8:47 pm
ಸಂಸತ್‌ನ ಬಜೆಟ್ ಅಧಿವೇಶನಕ್ಕೆ ತೆರೆ| ರಾಜ್ಯಸಭೆ, ಲೋಕಸಭೆ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಹೊಸದಿಲ್ಲಿ,ಎ.18: ಸಂಸತ್‌ನ ಬಜೆಟ್ ಅಧಿವೇಶನ ಶನಿವಾರ ಮುಕ್ತಾಯಗೊಂಡಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ. ಜನವರಿ 28ರಂದು ಆರಂಭಗೊಂಡ ಬಜೆಟ್ ಅಧಿವೇಶನದ ಅವಧಿಯಲ್ಲಿ ರಾಜ್ಯಸಭೆಯು ಒಟ

18 Apr 2026 8:26 pm
Bidar | ಜಿಲ್ಲೆಯಲ್ಲಿ ಎಪ್ರಿಲ್, ಮೇ ತಿಂಗಳಲ್ಲಿ ಬಿಸಿ ಹೀಟ್ ವೇವ್ ಸಾಧ್ಯತೆ : ಮುಂಜಾಗ್ರತೆ ವಹಿಸಲು ಡಿಸಿ ಸೂಚನೆ

ಬೀದರ್: ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯಲ್ಲಿ ಬಿಸಿ ಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆ, ಹೀಟ್ ವೇವ್‌ನಿಂದ ಸಾರ್ವಜನಿಕರು, ಕಾರ್ಮಿಕರು, ರೈತರು ಹಾಗೂ ಪ್ರಾಣಿ

18 Apr 2026 8:26 pm
ಹಟ್ಟಿ | ‎ಕಾರ್ಮಿಕರ ಹಕ್ಕುಗಳಿಗಾಗಿ ಹಟ್ಟಿ ಚಿನ್ನದ ಗಣಿಯಲ್ಲಿ ಪ್ರತಿಭಟನೆ

ಹಟ್ಟಿ: ದೇಶವ್ಯಾಪಿ ಕಾರ್ಮಿಕರ ಹಕ್ಕುಗಳಿಗಾಗಿ ಏಪ್ರಿಲ್ 17ರಂದು ನೀಡಿದ ಕರೆ ಹಿನ್ನೆಲೆಯಲ್ಲಿ  (ಸಿಐಟಿಯು) ನೇತೃತ್ವದಲ್ಲಿ ಹಟ್ಟಿ ಚಿನ್ನದ ಗಣಿಯ ಕ್ಯಾಂಪ್‌ನಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೈಗಾರಿಕಾ ಪ್ರದೇಶಗಳಲ

18 Apr 2026 8:23 pm
ರಶ್ಯದಿಂದ ತೈಲ ಖರೀದಿ ನಿರ್ಬಂಧ ವಿನಾಯಿತಿ 30 ದಿನ ವಿಸ್ತರಣೆ: ಅಮೆರಿಕ ಘೋಷಣೆ

ವಾಶಿಂಗ್ಟನ್,ಎ.18 ಭಾರತ ಸೇರಿದಂತೆ ಜಗತ್ತಿನಾದ್ಯಂತದ ರಾಷ್ಟ್ರಗಳಿಗೆ ರಶ್ಯದ ತೈಲ ಖರೀದಿ ಮೇಲಿನ ನಿರ್ಬಂಧಗಳಿಂದ ನೀಡಿರುವ ವಿನಾಯಿತಿಯನ್ನು ಇನ್ನೂ 30 ದಿನಗಳವರೆಗೆ ವಿಸ್ತರಿಸುವುದಾಗಿ ಅಮೆರಿಕ ಶುಕ್ರವಾರ ಘೋಷಿಸಿದೆ. ಅಮೆರಿಕದ

18 Apr 2026 8:19 pm
Afzalpur | ಕಾಯಕ–ದಾಸೋಹದಿಂದ ಆರ್ಥಿಕ ಸಮಾನತೆ ಸಾಧ್ಯ: ಡಾ.ವಾಸುದೇವ ಸೇಡಂ

ಅಫಜಲಪುರ: ಪ್ರತಿಯೊಬ್ಬರೂ ಸತ್ಯಶುದ್ಧವಾದ ಕಾಯಕ ಮಾಡಿ, ಅದರ ಫಲವನ್ನು ಸಮಾಜದೊಂದಿಗೆ ದಾಸೋಹದ ರೂಪದಲ್ಲಿ ಹಂಚಿಕೊಂಡರೆ ಆರ್ಥಿಕ ಸಮಾನತೆ ಸಾಧ್ಯವಾಗುತ್ತದೆ. ಕಾಯಕ ಮತ್ತು ದಾಸೋಹ ಆರ್ಥಿಕತೆಯ ಎರಡು ಪ್ರಮುಖ ಸ್ತಂಭಗಳಾಗಿವೆ ಎಂದ

18 Apr 2026 8:19 pm
18 Apr 2026 8:16 pm
ಒತ್ತಡಮಯ ಬದುಕಿಗೆ ಮ್ಯಾರಥಾನ್ ಪೂರಕ: ಡಾ.ಬಿ.ದಿನೇಶ್

ಕೊಣಾಜೆ; ಮ್ಯಾರಥಾನ್‌ನಂತಹ ಕ್ರೀಡೆಗಳು ಕೇವಲ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಮಾನಸಿಕ ಕ್ಷಮತೆಯನ್ನೂ ಬೆಳೆಸುತ್ತದೆ. ಇಂದಿನ ಒತ್ತಡಮಯ ಬದುಕಿಗೆ ಇದು ಪೂರಕವಾಗಿದೆ. ಎನ್‌ಎಸ್‌ಎಸ್ ಯೋಜನೆಯ ಮೂಲಕ ಇಂತಹ

18 Apr 2026 8:15 pm
Aland | ಶಿಕ್ಷಣವೇ ಸಮಾನತೆಯ ದಾರಿ: ರಾಜೇಂದ್ರ ಕಡಗನ್

ಆಳಂದ: ಡಾ. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ. ಶಿಕ್ಷಣದ ಮೂಲಕವೇ ವ್ಯಕ್ತಿ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಕಡಗನ್ ಅವರು ಹೇಳಿದರು. ಪಟ್ಟಣದ ತಾಲೂಕ

18 Apr 2026 8:15 pm
ಹಾರ್ಮುಝ್‌ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್‌ ಟ್ಯಾಂಕರ್‌ಗಳ ಮೇಲೆ ದಾಳಿ : ವರದಿ

ಹೊಸದಿಲ್ಲಿ, ಎ.18: ಜಗತ್ತಿನ ಅತ್ಯಂತ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದಾದ ಹಾರ್ಮುಝ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ನೌಕಾಸಂಚಾರ ಅಸ್ತವ್ಯಸ್ತವಾಗಿದೆ. ಶನಿವಾರ ಇರಾನಿನ ಗನ್‌ ಬೋಟ್‌ಗಳಿಂದ ನ

18 Apr 2026 8:09 pm
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ, ಎ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ.ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸ

18 Apr 2026 8:09 pm
ಉಡುಪಿ ನೂತನ ಬಿಷಪ್ ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜರ ಪೀಠಾರೋಹಣಕ್ಕೆ ಸಿದ್ಧತೆ

ಉಡುಪಿ, ಎ.18: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ಎ.20ರಂದು ನಡೆಯಲಿರುವ ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷ ಅತಿ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರ ಪೀಠಾ ರೋಹಣ ಸಮಾರಂಭಕ್ಕೆ ಸಿದ್ದತೆಗಳು ಪೂರ್ಣಗೊ

18 Apr 2026 8:08 pm
ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

ಅಫಜಲಪುರ: ಬಡದಾಳ ಮಾರ್ಗವಾಗಿ ಅರ್ಜುಣಗಿ ಗ್ರಾಮಕ್ಕೆ ಬರುತ್ತಿದ್ದ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಗ್ರಾಮಸ್ಥರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅಫ

18 Apr 2026 8:07 pm
Kalaburagi | ಗೋದುತಾಯಿ ವಿದ್ಯಾರ್ಥಿನಿಯರಿಂದ ‘ವಿಶ್ವಪಾರಂಪರಿಕ ನಡಿಗೆ’

ಕಲಬುರಗಿ : ವಿಶ್ವಪಾರಂಪರಿಕ ದಿನಾಚರಣೆ ಅಂಗವಾಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ಪ್ರಾಧ್ಯಾಪಕರು ವಿಶ್ವಪಾರಂಪರಿಕ ನಡಿಗೆಯಲ್ಲಿ ಭಾಗವಹಿ

18 Apr 2026 8:04 pm
Bengaluru | ಸಾಲದ ಹಣ ಹಿಂತಿರುಗಿಸದಕ್ಕೆ ತಂಗಿ-ಮೈದುನನ ಅಪಹರಿಸಿ ಹಲ್ಲೆ: ಅಕ್ಕ-ಭಾವ ಸಹಿತ ಮೂವರ ಬಂಧನ

ಬೆಂಗಳೂರು: ಸಾಲದ ಹಣವನ್ನು ಹಿಂತಿರುಗಿಸದ ಕಾರಣ ತಂಗಿ ಮತ್ತು ಮೈದುನನನ್ನು ಅಪಹರಿಸಿ ಹಲ್ಲೆ ಮಾಡಿದ ಆರೋಪದಡಿ ಅಕ್ಕ ಮತ್ತು ಭಾವ ಸೇರಿದಂತೆ ಮೂವರು ಆರೋಪಿಗಳನ್ನು ಇಲ್ಲಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊ

18 Apr 2026 8:01 pm
Chittapur | ಕುಂಬಾರ ಮಹಾಸಭಾ ಅಧ್ಯಕ್ಷರಾಗಿ ವಿಶ್ವನಾಥ ಆಯ್ಕೆ

ಚಿತ್ತಾಪುರ : ಅಖಿಲ ಭಾರತ ಕುಂಬಾರರ ಮಹಾಸಭಾದ ರಾಜ್ಯ ಘಟಕದಿಂದ ಚಿತ್ತಾಪುರ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಸಮಾಜ ಸೇವಕ ವಿಶ್ವನಾಥ ಎಸ್.ಕುಂಬಾರ ಅವರನ್ನು ನೇಮಕ ಮಾಡಲಾಗಿದೆ. ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿ

18 Apr 2026 7:59 pm
300 ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಸಲ್ಲಿಕೆ: ಕಲ್ಲೇಶ್ ಪ್ರಸಾದ್

ಉಡುಪಿ ತಾಲೂಕು ಮಟ್ಟದ ಮಳೆಗಾಲ ಪೂರ್ವಸಿದ್ಧತಾ ಸಭೆ

18 Apr 2026 7:58 pm
ಮಲಬದ್ಧತೆಗೆ ಪರಿಹಾರವಾಗಿರುವ ಔಷಧ ಯಾವುದು? ತಜ್ಞರು ಹೇಳುವುದೇನು?

ಕಪ್ಪು ಒಣದ್ರಾಕ್ಷಿಯನ್ನು ತಿನ್ನುವುದು ವಾಸ್ತವದಲ್ಲಿ ಮಲಬದ್ಧತೆಗೆ ಉತ್ತಮ ಔಷಧಿಯಾಗಲಿದೆ.

18 Apr 2026 7:41 pm
Kalaburagi | ಬಾಕಿ ವೇತನ, ಭತ್ಯೆ ಬಿಡುಗಡೆಗೆ ಆಗ್ರಹಿಸಿ ಗುಲ್ಬರ್ಗಾ ವಿವಿಯ ಗುತ್ತಿಗೆ ನೌಕರರ ಧರಣಿ

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿನಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, “ಗುಲ್ಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರ

18 Apr 2026 7:38 pm
ನೀರಿನ ಯೋಜನೆಗೆ ವರದಿ ಸಿದ್ಧಪಡಿಸಿ, ಸರಕಾರಕ್ಕೆ ಸಲ್ಲಿಕೆ: ಕಿರಣ್ ಕೊಡ್ಗಿ

ಕುಂದಾಪುರ ಪುರಸಭೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

18 Apr 2026 7:33 pm
ಸರಳ, ಸಜ್ಜನಿಕೆ, ವಿನಯ, ಸೌಹಾರ್ದತೆ, ಜಾತ್ಯಾತೀತ ವ್ಯಕ್ತಿತ್ವ| ಉಡುಪಿ ಧರ್ಮಪ್ರಾಂತಕ್ಕೆ ಭದ್ರಬುನಾದಿ ಹಾಕಿಕೊಟ್ಟ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ನಿವೃತ್ತಿ

ಉಡುಪಿ, ಎ.18: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭ ಎ.20 ಸೋಮವಾರ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನ

18 Apr 2026 7:30 pm
IPL 2026 | RCB ವಿರುದ್ಧ ದಿಲ್ಲಿಗೆ ರೋಚಕ ಜಯ

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ RCB ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಜಯ ಗಳಿಸಿದೆ.

18 Apr 2026 7:30 pm
Kalaburagi | ಸೋಲಾಪುರ ವಿಭಾಗದ ಭಿಗ್ವಾನ್ ರೈಲು ನಿಲ್ದಾಣದಲ್ಲಿ ಮೆಗಾ ಆರೋಗ್ಯ ತಪಾಸಣಾ ಶಿಬಿರ

ಕಲಬುರಗಿ: ಮಧ್ಯ ರೈಲ್ವೆಯ ಸೋಲಾಪುರ ವಿಭಾಗದ ವತಿಯಿಂದ ಭಿಗ್ವಾನ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾದ ಮೆಗಾ ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು 131 ಮಂದಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಸಾರ್ವಜನಿಕ ಸಂಪರ್ಕ ಇಲಾಖೆ ತಿಳ

18 Apr 2026 6:28 pm
ನಾಲಗೆಯಲ್ಲಿ ತುರಿಕೆಯಾಗದಂತೆ ಪೈನಾಪಲ್ ತಿನ್ನಬೇಕೆ ? ಇಲ್ಲಿದೆ ಐದು ಟಿಪ್ಸ್...

ಚಿನ್ನದ ಬಣ್ಣದ, ಸಿಹಿಯಾದ, ಸುಗಂಧ ಬೀರುವ ಪೈನಾಪಲ್ ನಲ್ಲಿ ರುಚಿ ಮಾತ್ರವಲ್ಲ, ವಿಟಮಿನ್ ಸಿ, ಮೂಳೆಗಳ ಬಲಕ್ಕೆ ಅಗತ್ಯವಾದ ಮ್ಯಾಂಗನೀಸ್, ಆ್ಯಂಟಿಆಕ್ಸಿಡೆಂಟ್‌ಗಳು ಇದರಲ್ಲಿ ಧಾರಾಳವಿದೆ. ಏನು ಪ್ರಯೋಜನ ಹೇಳಿ. ಹಲವರಿಗೆ ಇದನ್ನು ತ

18 Apr 2026 6:24 pm
ಕಲಬುರಗಿ ಕೋಟೆಯಲ್ಲಿ ಅಂತರರಾಷ್ಟ್ರೀಯ ಸ್ಮಾರಕ-ತಾಣಗಳ ದಿನಾಚರಣೆ

ಬಾರಾ ಗಾಜಿ ತೋಪ್ ಗಿನ್ನಿಸ್ ದಾಖಲೆಗೆ ಸೇರಿಸಿ: ಎಂಎಲ್ಸಿ ಕಮಕನೂರ ಒತ್ತಾಯ;

18 Apr 2026 6:16 pm
Kalaburagi | ಪಿಡಿಎ ಇಂಜಿನಿಯರಿಂಗ್ ಕಾಲೇಜಿಗೆ ಯುಎಚ್‌ವಿ ನೋಡಲ್ ಕೇಂದ್ರ ಮಾನ್ಯತೆ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಮತ್ತೊಂದು ಮಹತ್ವದ ಸಾಧನೆ ಸಾಧಿಸಿದ್ದು, ಎಐಸಿಟಿಇ ವತಿಯಿಂದ ಸಾರ್ವತ್ರಿಕ ಮಾನವ ಮೌಲ್ಯಗಳು (ಯುಎಚ್‌ವಿ) ನೋಡಲ್ ಕೇಂದ್ರವಾಗಿ ಮಾನ್ಯತೆ ಪಡೆದ

18 Apr 2026 6:12 pm
Kalgi | ಜೆಜೆಎಮ್ ಕಳಪೆ ಕಾಮಗಾರಿ ವಿರುದ್ಧ ಶಾಸಕರಿಗೆ ದೂರು

ಕಾಳಗಿ : ಜೆಜೆಎಮ್ ಯೋಜನೆಯ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆಯುತ್ತಿರುವುದಾಗಿ ಆರೋಪಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಭೀಮ್ ಆರ್ಮಿ ಜಿಲ್ಲಾ ಸಮಿತಿಯ ಮುಖಂಡ ವಿಷ್ಣುಸ್ವಾಮಿ ಒತ್ತಾಯಿಸಿದರು. ತಾಲೂಕ

18 Apr 2026 6:06 pm
ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆಯೇ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ಷೇಪಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ

18 Apr 2026 6:04 pm
ಯಾದಗಿರಿಯಲ್ಲಿ ಅಭಿವೃದ್ಧಿಗೆ ಆದ್ಯತೆ: ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು

ಯಾದಗಿರಿ: ಜಿಲ್ಲಾ ಕೇಂದ್ರವಾಗಿ 15 ವರ್ಷ ಪೂರೈಸಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್

18 Apr 2026 5:54 pm
IPL 2026: ಡೆಲ್ಲಿಗೆ 176 ರನ್ ಗುರಿ ನೀಡಿದ ಆರ್‌ಸಿಬಿ

Photo credit: X/@RCBTweets ಬೆಂಗಳೂರು:  ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 8 ವಿಕೆಟ್‌ ನಷ್ಟಕ್ಕೆ 175 ರನ್‌ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಟಲ್ಸ್‌ಗೆ 176 ರನ್‌ ಗಳ ಗುರಿ

18 Apr 2026 5:40 pm
ದಾವಣಗೆರೆಯ ಹಿರಿಯ ಕಾಂಗ್ರೆಸ್ ಮುಖಂಡ ಸೈಯದ್ ಸೈಫುಲ್ಲಾ ಸಾಬ್ ನಿಧನ

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಅಲ್ಪಸಂಖ್ಯಾತ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ ಶನಿವಾರ ನಿಧನರಾಗಿದ್ದಾರೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣು ಮಕ್ಕಳು, ಪು

18 Apr 2026 5:27 pm
ಕಾಂಗ್ರೆಸ್ ಪಕ್ಷದಂತೆ ಡಿಎಂಕೆ ಇತಿಹಾಸ ದೊಡ್ಡದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

''ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಗೆಲುವು ಸಿಕ್ಕಿದೆ''

18 Apr 2026 4:05 pm
ಜೇವರ್ಗಿ: ಅಕ್ರಮ ಮದ್ಯ ಮಾರಾಟ ವಿರೋಧಿಸಿ ಸಾರ್ವಜನಿಕರಿಂದ ರಸ್ತೆ ತಡೆ

ಜೇವರ್ಗಿ: ಪಟ್ಟಣದಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದಲ್ಲಿ ಕೂ

18 Apr 2026 3:50 pm
ಕಲಬುರಗಿ | ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು

ಅಫ್ಝಲ್ ಪುರ, ಎ.18: ಸಂಚಾರದ ವೇಳೆ ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಪೊಲೀಸ್ ಕಾನ್ ಸ್ಟೇಬಲ್ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬೂರ ಬಿ ಗ್ರಾಮ ಸಮೀಪ ಇಂದು ಬೆಳಗ್ಗೆ ಸುಮಾರು 11 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಶಿರವ

18 Apr 2026 3:36 pm
ರಾಜ್ಯದಲ್ಲಿ ನಗರಾಭಿವೃದ್ಧಿಗೆ 2600 ಕೋಟಿ ಅನುದಾನ: ಸಚಿವ ಬೈರತಿ ಸುರೇಶ್

ಮಂಗಳೂರು ನಗರಾಭಿವೃದ್ಧಿಯ 25 ಕಾಮಗಾರಿಗಳಿಗೆ ಶಿಲಾನ್ಯಾಸ

18 Apr 2026 3:34 pm
ಚುನಾವಣೆಗೂ ಮುನ್ನವೇ ತಮಿಳುನಾಡು NDA ಅನ್ನು ಸೋಲಿಸಿದೆ: ಎಂ.ಕೆ.ಸ್ಟಾಲಿನ್

ದಿಂಡಿಗಲ್/ಥೇನಿ: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ತಮಿಳುನಾಡು ಎನ್ಡಿಎಯನ್ನು ಪರಾಭವಗೊಳಿಸಿದೆ ಎಂದು ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಸೋಲನ್ನು ಉಲ್ಲೇಖಿಸಿ ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

18 Apr 2026 3:29 pm
ಬೇಸ್ ಕ್ಯಾಂಪ್‌ನಿಂದ ಕಂಪನಿಗಳಿಗೆ ಉತ್ತೇಜನ: ಡಾ. ಭರತ್ ಶೆಟ್ಟಿ

ಸಿಲಿಕಾನ್ ಬೀಚ್ ಪ್ರೋಗ್ರಾಂನ ‘ಬೇಸ್ ಕ್ಯಾಂಪ್’ಗೆ ಚಾಲನೆ

18 Apr 2026 3:09 pm
ಉಡುಪಿಯ 137 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

►750 ವಸತಿ ಪ್ರದೇಶಗಳಲ್ಲಿ ನೀರಿಗಾಗಿ ಹಾಹಾಕಾರ►ಕಳೆದ ಬಾರಿಗಿಂತ ಪರಿಸ್ಥಿತಿ ಗಂಭೀರ

18 Apr 2026 3:06 pm
ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲನ್ನು ಕಂಡಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹ

18 Apr 2026 3:00 pm
ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ ಆರೋಪ: ಹಾರ್ಮುಝ್‌ ಜಲಸಂಧಿಯಲ್ಲಿ ಮತ್ತೆ ನಿರ್ಬಂಧ ಹೇರಿದ ಇರಾನ್ : ವರದಿ

ಟೆಹ್ರಾನ್‌: ಅಮೆರಿಕ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಹಾರ್ಮುಝ್‌ ಜಲಸಂಧಿಯಲ್ಲಿ ಇರಾನ್ ಮತ್ತೆ ನಿರ್ಬಂಧಗಳನ್ನು ಹೇರಿರುವ ಬಗ್ಗೆ ವರದಿಯಾಗಿದೆ. ಅಮೆರಿಕ ನೌಕಾ ದಿಗ್ಬಂಧನ ಮುಂದುವರಿಸಿರುವುದರಿಂದ ಇರಾನ್ ಹಾರ್

18 Apr 2026 2:48 pm
ಇಂಡಿ:ನಮ್ಮೂರ ಬಸ್ ಎಲ್ಲಿ ನಿಲ್ಲತಾವ್ರಿ ಸರ್?

ಅಂಕಣಗಳಲ್ಲಿಲ್ಲ ನಾಮಫಲಕಗಳು, ಜನದಟ್ಟಣೆಯಲ್ಲಿ ಬಸ್ ಹತ್ತಲು ಮಾಡಬೇಕು ಸರ್ಕಸ್

18 Apr 2026 2:34 pm
ಬಜೆಟ್ ಅಧಿವೇಶನ ಅಂತ್ಯ: ಲೋಕಸಭೆ, ರಾಜ್ಯಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಹೊಸದಿಲ್ಲಿ: ಕಳೆದ ಜನವರಿಯಿಂದ ಆರಂಭಗೊಂಡಿದ್ದ ಮಹತ್ವದ ಬಜೆಟ್ ಅಧಿವೇಶನ ಶನಿವಾರ ಮುಕ್ತಾಯಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿ ಕಾಲ ಮುಂದೂಡಲಾಗಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ

18 Apr 2026 2:28 pm