ಅಹ್ಮದಾಬಾದ್: ಗುಜರಾತಿನಲ್ಲಿ ಮನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕಳೆದ ಐದಾರು ತಿಂಗಳುಗಳಿಂದಲೂ ಕೂಲಿ ಪಾವತಿಯಾಗಿಲ್ಲ. ಇದು ರಾಜ್ಯಾದ್ಯಂತ ಆಕ್ರೋಶವನ್ನು ಸೃಷ್ಟಿಸಿದ್ದು,ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ಸಂಕಷ್ಟಕ್ಕೆ ಕಾರಣ
ವಿಜಯನಗರ (ಹೊಸಪೇಟೆ): ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ. ಸಂಡೂರು ರಸ್ತೆಯ ಎಲ್.ಎಫ್.ಎಸ್ ಶಾಲೆಯ ಪಕ್ಕದ ಸಾರ್ವಜ
ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಸ್ಥಳೀಯ ವಾರ್ಡ್ ಸಮಿತಿಗಳು ಹಾಗೂ ಏರಿಯಾ ಸಭಾಗಳನ್ನು ರಚಿಸಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್ ನೋಟಿಸ
ವಿಜಯನಗರ (ಹೊಸಪೇಟೆ): ನಗರದ 20ನೇ ವಾರ್ಡಿನಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾದ ಡುಪ್ಲೆಕ್ಸ್ ಮಾದರಿಯ ನೂತನ ಅಂಗನವಾಡಿ ಕೇಂದ್ರವನ್ನು ಶಾಸಕರ ಪುತ್ರ ಹಾಗೂ ಸಮಾಜಸೇವಕರಾದ ಹೆಚ್.ಜಿ. ವಿರೂಪಾಕ್ಷ ಅವರು ಬುಧವಾರ ಉದ್ಘಾಟಿ
ಅಹ್ಮದಾಬಾದ್, ಎ. 15: ಪಶ್ಚಿಮ ಏಶ್ಯಾ ಬಿಕ್ಕಟ್ಟಿನ ನಡುವೆ 20,400 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಭಾರತದ ‘ಜಗ್ ವಿಕ್ರಮ್’ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಆಗಮಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಅಮೆರಿಕ ಹಾಗ
ಬೆಂಗಳೂರು/ಧಾರವಾಡ : ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ ನ
ಹೊಸದಿಲ್ಲಿ,ಎ.15: ಪಶ್ಚಿಮ ಏಶ್ಯಾ ಸಂಘರ್ಷದಿಂದ ಉಂಟಾಗಿರುವ ಇಂಧನ ವ್ಯತ್ಯಯಗಳ ನಡುವೆಯೂ ದೇಶದ ಗ್ರಾಹಕರ ಅಗತ್ಯಗಳಿಗೆ ಆದ್ಯತೆ ನೀಡುವ ಮೂಲಕ ಶೇ.100ರಷ್ಟು ಪೈಪ್ಡ್ ನೈಸರ್ಗಿಕ ಅನಿಲ (ಪಿಎನ್ಜಿ) ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿ
ದೇವದುರ್ಗ: ತಾಲೂಕಿನ ಶಾವಂತಗೇರ ಪಂಚಾಯತಿಯ ಹಿರೇರಾಯಕುಂಪಿ ಗ್ರಾಮದಲ್ಲಿ ಬುಧವಾರ ನಡೆದ ಭೀಕರ ಘಟನೆಯಲ್ಲಿ ಕುರಿಗಾಹಿ ಹೊನ್ನಗುಂಡಪ್ಪ (32) ಮೊಸಳೆ ದಾಳಿಗೆ ಒಳಗಾಗಿ ಕೈ ಕಳೆದುಕೊಂಡಿದ್ದಾರೆ. ಕುರಿ ಮೇಯಿಸಲು ಹೋಗಿದ್ದ ವೇಳೆ, ಕುರಿ
ಟೆಹರಾನ್, ಎ.15: ಅಮೆರಿಕದ ನೌಕಾ ದಿಗ್ಬಂಧನ ಮುಂದುವರಿದರೆ ಗಲ್ಫ್ ಮತ್ತು ಒಮನ್ ಸಮುದ್ರದೊಂದಿಗೆ ಕೆಂಪು ಸಮುದ್ರದ ಮೂಲಕ ವ್ಯಾಪಾರವನ್ನು ನಿರ್ಬಂಧಿಸುವುದಾಗಿ ಇರಾನ್ನ ಮಿಲಿಟರಿ ಬುಧವಾರ ಎಚ್ಚರಿಕೆ ನೀಡಿದೆ. ಅಮೆರಿಕ ತನ್ನ ದಿಗ್
ಕೊಪ್ಪಳ: ಮುಸ್ಲಿಂ ಸಮುದಾಯದವರು ಯಾರನ್ನಾದರೂ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂದು ಭಾವಿಸುವವರು ಭ್ರಮೆಯಲ್ಲಿ ಇದ್ದಾರೆ, ಅಂತಹವರು ತಮ್ಮ ಭ್ರಮೆಯಿಂದ ಹೊರಬರಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್
ವಾಶಿಂಗ್ಟನ್, ಎ.15: ಇರಾನ್ನ ತೈಲವನ್ನು ಪಡೆಯಲು ಚೀನಾದ ನೌಕೆಗಳು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಲು ಅನುಮತಿಸಲಾಗುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ. ವಲಯದಲ್ಲಿ ಅಮೆರಿಕದ ಕ್ರಮಗಳ
ವಾಶಿಂಗ್ಟನ್, ಎ.15: ಯುದ್ಧದ ಸಂದರ್ಭದಲ್ಲಿ ತೈಲವನ್ನು ದಾಸ್ತಾನಿರಿಸಿಕೊಳ್ಳುವ ಮೂಲಕ ಚೀನಾವು ವಿಶ್ವಾಸಾರ್ಹವಲ್ಲದ ಜಾಗತಿಕ ಪಾಲುದಾರ ಎಂಬುದನ್ನು ಕಳೆದ ಐದು ವರ್ಷಗಳಲ್ಲಿ ಮೂರನೇ ಬಾರಿಗೆ ಸಾಬೀತುಪಡಿಸಿದೆ ಎಂದು ಅಮೆರಿಕದ ಖಜಾ
ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಸುವ ಉದ್ದೇಶಕ್ಕಾಗಿ ರಾಜ್ಯ ಸರಕಾರ ರೂಪಿಸಿದ್ದ ವಿದೇಯಕಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. 2026ನೆ ಸಾಲಿನ ಕರ್ನಾಟಕ ಗ್
ಮಂಗಳೂರು, ಎ. 15: ಧಾರ್ಮಿಕ ಸೌಹಾರ್ದತೆಯಿಂದ ಹಾಗೂ ಸರ್ವಧರ್ಮೀಯರೊಂದಿಗೆ ಸಹಬಾಳ್ವೆಯಿಂದ ವರ್ತಿಸಬೇಕು ಎಂದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತು ಕೋಯ ತಂಙಳ್ ಅಭಿಪ್ರಾಯಪಟ್ಟಿದ್ದಾರ
► ʼಬಸವ ಪುರಸ್ಕಾರʼಕ್ಕೆ ಸಿದ್ದರಾಮ ಶರಣರು ಬೆಲ್ದಾಳ, ʼಮಹಾವೀರ ಪ್ರಶಸ್ತಿʼಗೆ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಆಯ್ಕೆ► ಸಾಮಾಜಿಕ, ಸಾಂಸ್ಕೃತಿಕ ವಿಭಾಗದ ಪ್ರಶಸ್ತಿಗೆ ಡಾ.ಸಿದ್ದನಗೌಡ ಪಾಟೀಲ್ ಭಾಜನ
ಮಂಗಳೂರು, ಎ.15: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಬುಧವಾರ ಜಿಲ್ಲಾ
ಉಡುಪಿ, ಎ.15: ನಗರದ ಕಿನ್ನಿಮೂಲ್ಕಿ ಬಸ್ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ ಸಂಘದ ಪ್ರಧಾನ ಕಛೇರಿಯ ಎರಡನೇ ಮಹಡಿಯ ಲ್ಲಿರುವ ಗ್ರೋಸ್ಪೈರ್ ಗ್ರೂಪ್ ಇಲ್ಲಿ ಎ.17ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದ
ಉಡುಪಿ, ಎ.15: ಭಾರತ ಜನಗಣತಿ-2027ಕ್ಕೆ ಸಂಬಂಧಿಸಿದಂತೆ ಸರಕಾರದ ಸುತ್ತೋಲೆಯಂತೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಎ.16 ರಿಂದ ಜನಗಣತಿ ಕಾರ್ಯ ಆರಂಭಗೊಳ್ಳಲಿದೆ. ಈ ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತರು, ಅಂಗನವಾಡಿ ಕ
ಉಡುಪಿ, ಎ.15: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಎ.17ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊ
ಬೀದರ್ : ರಾಜ್ಯ ಸರಕಾರದ 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ , ಸಾಹಿತ್ಯ ಹಾಗೂ ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಮತ್ತು ಸಂಗೀತ ನೃತ್ಯ ವಿಭಾಗದ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆಯ್
ಮಂಗಳೂರು: ಬಂಟ್ವಾಳ ತಾಲೂಕಿನ ಸಜೀಪ ತಲೆಮಗುರು ಎಂಬಲ್ಲಿ ಮಸೀದಿ ವಿಚಾರದಲ್ಲಿ ಇತ್ತಂಡಗಳ ನಡುವೆ ಹೊಡೆದಾಟವಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶೌಕತ್ ಅಲಿ, ಇಸಾಕ್, ಸಫೀಕ್, ಯಾಕುಬ್, ಮೊಹಮ್ಮದ್ ಮುಸ್ತಫಾ, ನಾಸಿರ್, ನ
ಹೊಸದಿಲ್ಲಿ,ಎ.15: ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನ್ಯಾ.ಸ್ವರಣಕಾಂತಾ ಶರ್ಮಾ ಅವರೆದುರು ವಾದಿಸುತ್ತಿರುವ ವೀಡಿಯೊ ರೆಕಾರ್ಡಿಂಗ್ಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆ
ಉಡುಪಿ, ಎ.15: ಬ್ರಹ್ಮಾವರ ತಾಲೂಕು ಹೊಸಾಳ ಗ್ರಾಮ ನಾಗರಮಠದ ಸೀತಾನದಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಕಳೆದ ಮೂರು ದಿನಗಳಿಂದ ಮರಳುಗಾರಿಕೆ ಸ್ಥಳದಲ್ಲಿ ಪ್ರತಿಭಟನೆ ನಡೆಸುತಿದ್ದ ಸಂತ್ರಸ್ಥ ಕೃಷಿಕರು
ಕಲಬುರಗಿ: ರಾಜ್ಯ ಸರಕಾರದ 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ , ಸಾಹಿತ್ಯ ಹಾಗೂ ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಮತ್ತು ಸಂಗೀತ ನೃತ್ಯ ವಿಭಾಗದ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆ
ಹೊಸದಿಲ್ಲಿ, ಎ. 15: ಹರ್ಯಾಣದ ಶಿಖೋಹಪುರದಲ್ಲಿ ಭೂಮಿ ವ್ಯಾಪಾರಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಹಾಗೂ ಇತರರಿಗೆ ದಿಲ್ಲಿ ನ್ಯ
ವಿಜಯನಗರ/ಹೊಸಪೇಟೆ: ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಡಿಸಿಆರ್ಇ ಘಟಕದ ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ನಾಗರ
ಎಸ್.ಜಿ.ಸಿದ್ದರಾಮಯ್ಯರಿಗೆ ʼಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಪ್ರಶಸ್ತಿʼ, ಕೆ.ನೀಲಾರಿಗೆ ʼಅಕ್ಕಮಹಾದೇವಿ ಪ್ರಶಸ್ತಿʼ
ಶ್ರೀನಗರ, ಎ. 15: ಸ್ವಘೋಷಿತ ಗೋರಕ್ಷಕರು ರವಿವಾರ ಬೆನ್ನಟ್ಟಿ ಹಲ್ಲೆ ನಡೆಸಿದ ಬಳಿಕ ಜಮ್ಮು ಹಾಗೂ ಕಾಶ್ಮೀರದ ರಾಂಬನ್ ಜಿಲ್ಲೆಯ ರಾಮ್ಸೂ ಪ್ರದೇಶದ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿರುವ ಹೊಳೆಗೆ ಹಾರಿ ನಾಪತ್ತೆಯಾದ ಯುವಕನ ಮೃತದೇಹ
ಬೈರೂತ್, ಎ.15: ಲೆಬನಾನ್ ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಶೀಘ್ರದಲ್ಲೇ ಕದನ ವಿರಾಮ ಜಾರಿಯಾಗುವ ಸಾಧ್ಯತೆ ಇದೆ ಎಂದು ಹಿಜ್ಬುಲ್ಲಾ ಸಂಘಟನೆಯ ವಕ್ತಾರ ಹಾಗೂ ಸಂಸದ ಇಬ್ರಾಹಿಂ ಮೌಸಾವಿ ತಿಳಿಸಿದ್ದಾರೆ. ಇರಾನ್ ಹಾಗೂ ಪ್ರಾದೇಶಿ
ಉಡುಪಿ, ಎ.15: ವಾಟ್ಸಾಪ್ನಲ್ಲಿ ಬಂದ ಎಪಿಕೆ ಫೈಲ್ ಡೌನ್ಲೋಡ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಹಣ ಕಳೆದುಕೊಂಡು ಆನ್ಲೈನ್ ವಂಚನೆ ಒಳಗಾಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗ
ಕೊಲ್ಲೂರು, ಎ.15: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಮೃತಪಟ್ಟ ಘಟನೆ ಎ.14ರಂದು ಸಂಜೆ 7.15ರ ಸುಮಾರಿಗೆ ವಂಡ್ಸೆ ಗ್ರಾಮ ಪಂಚಾಯತ್ ಎದುರು ಕೊಲ್ಲೂರು-ಕುಂದಾಪುರ ಮುಖ್ಯ ರಸ್ತೆಯಲ
ಮಲ್ಪೆ, ಎ.15: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಶಿವನಗರ ನಿವಾಸಿ ಎಂ.ಬಾಬು (52) ಬಂಧ
ಮಂಗಳೂರು, ಎ.15: ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಾಮಾಜಿಕ ಕಾರ್ಯಕರ್ತ ನಗರದ ಬಿಕರ್ನಕಟ್ಟೆಯ ನಿವಾಸಿ ಮುಹಮ್ಮದ್ ಇರ್ಶಾದ್ ಖಾನ್ (58) ಚಿಕಿತ್ಸೆ ಫಲಕಾರಿಯಾಗದೆ ನಗರ
ಮಂಗಳೂರು, ಎ.15: ನಾರಿ ಶಕ್ತಿ ವಂದನ ಕಾಯ್ದೆಯು ಭಾರತದ ಪ್ರಜಾಪ್ರಭುತ್ವದ ಐತಿಹಾಸಿಕ ಕ್ರಮವಾಗಿದೆ. ಈ ಕಾಯ್ದೆಯ ಮೂಲಕ ದೇಶದ ಪ್ರಜಾಪ್ರಭುತ್ವದಲ್ಲಿ ಮಹಿಳೆಯರು ನೀತಿ ನಿರೂಪಣೆ ಮತ್ತು ನಿರ್ಧಾರ ಕೈಗೊಳ್ಳುವಲ್ಲಿ ಮಹತ್ವದ ಪಾತ್ರ ನಿ
ಉಡುಪಿ, ಎ.15: ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇರ್ಡ್ಕ ಮಾರ್ಗ) ಇವರ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಅಂಗವಾಗಿ ಭೀಮ
ಉಡುಪಿ, ಎ.15: ದೇಶಕ್ಕೆ ಬಾಬಾಸಾಹೇಬರು ಕೊಟ್ಟ ಸಂವಿಧಾನ ದಿಂದಾಗಿ ಇಂದಿಗೂ ಭಾರತ ಅಖಂಡವಾಗಿ ಉಳಿದಿದೆ. ಹಲವು ಭಾಷೆ, ಜಾತಿ, ಸಂಸ್ಕೃತಿ, ಆಹಾರ ಪದ್ಧತಿಯಲ್ಲಿ ವೈವಿಧ್ಯತೆಗಳೊಂದಿಗೆ ಭಾರತವು ಒಂದೇ ರಾಷ್ಟ್ರವಾಗಿ ಉಳಿದಿದೆ. ಇದಕ್ಕೆ ಅ
ಮಲ್ಪೆ : ಜಗತ್ತಿಗೆ ಬೆಳಕನ್ನು ನೀಡಿದ ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾವಂತರಾದ ಮಾತ್ರಕ್ಕೆ ನಮ್ಮ ಏಳಿಗೆ ಸಾಧ್ಯ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ. ಹೇಳಿದ್ದಾರೆ. ಕೀರ್ತಿಶಾ
ವಾಡಿ: ಸಾಮಾಜಿಕ ವ್ಯವಸ್ಥೆಯಲ್ಲಿ ನಲುಗುತ್ತಿದ್ದ ದೇಶಕ್ಕೆ ಸಂವಿಧಾನ ರಚಿಸಿ ಭಾರತದ ದಿಕ್ಕೇ ಬದಲಿಸಿದ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಧನೆ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸಾಹಿತಿ ಕಾಶೀನಾಥ್ ಹಿಂದಿನಕೇರಿ ಹ
‘ಬಿಜೆಪಿ ಬೆಂಕಿಯೊಂದಿಗೆ ಆಟವಾಡುತ್ತಿದೆ’; ಕೇಂದ್ರಕ್ಕೆ ಎಚ್ಚರಿಕೆ
30 ಬಿಷಪ್, 250 ಧರ್ಮಗುರುಗಳು, ಧರ್ಮಭಗಿನಿಯರು ಸೇರಿ 6 ಸಾವಿರ ಮಂದಿ ಉಪಸ್ಥಿತಿ
ಯಾದಗಿರಿ: ಜೈಲಿಗೆ ಬಂದ ಕೈದಿಗಳು ತಮ್ಮ ಹಳೆಯ ತಪ್ಪುಗಳನ್ನು ತಿದ್ದಿಕೊಂಡು ಬಿಡುಗಡೆಯಾದ ನಂತರ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ರೂಪಾಂತರಗೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ
ಸುರಪುರ: ಪಟ್ಟಣದ ರಂಗಂಪೇಟೆಯಲ್ಲಿರುವ ಅಂಚೆ ಕಚೇರಿಯನ್ನು ತಿಮ್ಮಾಪುರಕ್ಕೆ ಸ್ಥಳಾಂತರಿಸುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮುಖ್ಯ ಅಂಚೆ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿ
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಎ.16ರಿಂದ ಐದು ದಿನಗಳ ಕಾಲ ರಾಜ್ಯದ ಕಾರವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳು ಸೇರಿ 16 ಜಿಲ್ಲೆಗಳಿಗೆ ಬಿಸಿ ಗಾಳಿಯ ಯೆಲ್ಲೋ
ಆಧುನಿಕ ಭಾರತದ ಪಿತಾಮಹ ಡಾ.ಅಂಬೇಡ್ಕರ್ : ಡಾ.ಸಿದ್ದರಾಮೇಶ್ವರ ಬೆಲ್ದಾಳ
ಬೆಂಗಳೂರು : ಚಲಾವಣೆ ರದ್ದಾಗಿರುವ 2 ಸಾವಿರ ರೂ.ಮುಖಬೆಲೆಯ ನೋಟುಗಳಂತೆ ನಕಲಿ ನೋಟುಗಳನ್ನು ಆರ್ಬಿಐ ಕಚೇರಿಯಲ್ಲಿ ಬದಲಾಯಿಸಲು ಯತ್ನಿಸಿದ ವ್ಯಕ್ತಿಯನ್ನು ಇಲ್ಲಿನ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ರೂಪಾಯ
ಹುಣಸಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಮೀಸಲಾತಿ ನೀಡಿದ ಮಹಾಪುರುಷ ಮಾತ್ರವಲ್ಲ, ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕು ನೀಡಿದ ಮಹಾಜ್ಞಾನಿ ಎಂದು ತಹಶೀಲ್ದಾರ ಎಂ. ಬಸವರಾಜ ಹೇಳಿದರು. ಪಟ್ಟಣದ ತಹಶ
ಮಂಗಳೂರು: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಜಪ್ಪಿನಮೊಗರುನಲ್ಲಿರುವ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಸ್ಕೂಲ್ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಸ
ವಾಷಿಂಗ್ಟನ್, ಎ.15: ಇರಾನ್ ಜೊತೆಗಿನ ಕದನ ವಿರಾಮವನ್ನು ವಿಸ್ತರಿಸುವ ಬಗ್ಗೆ ಅಮೆರಿಕ ಇನ್ನೂ ಯಾವುದೇ ಔಪಚಾರಿಕ ಒಪ್ಪಿಗೆ ನೀಡಿಲ್ಲ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಯಿಟರ್ಸ್ ಸುದ್ದಿ ಸಂಸ್ಥೆ ಉಲ್ಲೇ
ಬೀದರ್: ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಡಾ. ಅಬ್ದುಲ್ ಖದೀರ್ ಅವರನ್ನು ಫೋರ್ಬ್ಸ್ ಇಂಡಿಯಾ ನಿಯತಕಾಲಿಕೆಯು ‘ಲೀಡರ್ ಆಫ್ ಟುಮಾರೋ’ ಎಂದು ಗುರುತಿಸಿದೆ. ವಿಶಿಷ್ಟ ಸಾಧನೆ ಮೂಲಕ ಗಮನಾರ್ಹ ಸಾಧ
‘ಕನ್ನಡ ಸಾಮರಸ್ಯದ ನೆಲೆಗಳು’ 41 ಕೃತಿಗಳ ಲೋಕಾರ್ಪಣೆ
ಬೀದರ್: ಇಂದಿಗೂ ದಲಿತರ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ಸಿಗದೇ ಇರುವುದಕ್ಕೆ ಪುನಾ ಒಪ್ಪಂದವೇ ಪ್ರಮುಖ ಕಾರಣವಾಗಿದೆ ಎಂದು ರಾಷ್ಟ್ರೀಯ ಬುಡಕಟ್ಟು ಸ್ವಾಯತ್ತ ಮಂಡಳಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಪ್ರೇಮಕುಮಾರ್ ಗೆದ್ದಂ
ಔರಾದ್ : ಅನ್ನಭಾಗ್ಯ ಯೋಜನೆ ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಉಪ್ಪೆ ಹೇಳಿದ್ದಾರೆ. ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ರಾಜ್
ಬೆಂಗಳೂರು : ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವುದು, ಕ್ಷೇತ್ರ ಮರು ಹಂಚಿಕೆಯನ್ನು ಬಿಜೆಪಿಯು ತನ್ನ ಸೀಮಿತ ರಾಜಕೀಯ ಅಜೆಂಡಾಗೆ ಬಳಸಿಕೊಳ್ಳಬಾರದು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಆಗ್ರಹಿಸಿದೆ. ಬುಧವಾರ ಈ ಕ
ಹುಲಸೂರ್ : ಭಾಲ್ಕಿ ತಾಲ್ಲೂಕಿನ ಮೇಹಕರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಒಟ್ಟು ಸುಮಾರು 13 ಲಕ್ಷ ರೂ. ಮೌಲ್ಯದ ಚಿ
ಬೀದರ್ : ಗುಣಾತ್ಮಕ ಶಿಕ್ಷಣ ನೀಡುವಂತೆ ಆಗ್ರಹಿಸಿ ಅಂಬೇಡ್ಕರ್ ಜಯಂತಿ ದಿನದಂದೇ ಮಂಗಳವಾರ ಸುಮಾರು ರಾತ್ರಿ 10 ಗಂಟೆಯಿಂದ ಸರಕಾರಿ ಶಾಲಾ ಅಭಿವೃದ್ಧಿ ವೇದಿಕೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿ, ಬುಧವಾರ ಮನವಿ ಪತ್ರ ಸಲ
ಕೊಪ್ಪಳ : ಉನ್ನತ ಸಾಧನೆ ಮಾಡಿದವರನ್ನು ಸ್ಫೂರ್ತಿ ಮತ್ತು ಮಾದರಿಯಾಗಿ ತೆಗೆದುಕೊಳ್ಳಬೇಕು ಎಂದು ಕೊಪ್ಪಳದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಚೈತನ್ಯಾನಂದ ಸ್ವಾಮೀಜಿ ಅವರು ಹೇಳಿದರು. ತಾಲ್ಲೂಕಿನ ಗೊಂಡಬಾಳ ಗ್ರಾಮದಲ
ರಾಯಚೂರು : ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಮೋಟಾರು ವಾಹನಗಳ ಬಾಕಿ ತೆರಿಗೆ ವಸೂಲಾತಿಗಾಗಿ 2026ರ ಎಪ್ರಿಲ್ ತಿಂಗಳಿಂದ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ವಾಹನ ಮಾಲಕರು ತಮ್ಮ ಬಾಕಿ ತೆರಿಗೆಯನ್ನು ತಕ್ಷಣವೇ ಆನ್ಲೈನ್ ಮೂ
ಬೆಂಗಳೂರು : ಎಚ್.ಡಿ.ಕುಮಾರಸ್ವಾಮಿ ಮತ್ತೆ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕೆಂದು ಕ್ಷೇತ್ರದ ಕಾರ್ಯಕರ್ತರು-ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಒಂದು ದಿನ ಬರಲೇಬೇಕಾಗುತ್ತದೆ ಎಂದು ಜೆಡಿಎ
ನಾಸಿಕ್, ಎ.15: ಮಹಾರಾಷ್ಟ್ರದ ನಾಸಿಕ್ನಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಬಿಪಿಒ ಘಟಕದ ಉದ್ಯೋಗಿಗಳ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಮಂಗಳೂರು: ಮನುಷ್ಯರಂತೆ ನೀರು ಇತರ ಪ್ರಾಣಿ , ಪಕ್ಷಿಗಳಿಗೂ ಅಗತ್ಯ. ಮೂಕ ಪ್ರಾಣಿಗಳ ರಕ್ಷಣೆಗೆ ಯುವ ಜನರು ಸೇರಿದಂತೆ ಸಾಮೂಹಿಕ ಪ್ರಯತ್ನ ದ ಅಗತ್ಯವಿದೆ. ಜೀವ-ಜಲ ಅಭಿಯಾನ ಈ ನಿಟ್ಟಿನಲ್ಲಿ ಪ್ರೇರಣೆಯಾಗಲಿ ಎಂದು ದಕ್ಷಿಣ ಕನ್ನಡ ಜಿಲ
ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನವೀನ ಹೆಜ್ಜೆ ಇಟ್ಟಿರುವ ಎಸ್ಸಿಡಿಸಿಸಿ ಬ್ಯಾಂಕ್, ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳನ್ನು ಪರಿಚಯಿಸುವ ಮೂಲಕ ಗ್ರಾಹಕರಿಗೆ ಆಧುನಿಕ ಹಾಗೂ ವೇಗವಾದ ಹಣಕಾಸು ಸೇವೆಗಳನ್ನು ಒದ
ಎಚ್ಪಿವಿ ಲಸಿಕೆ ಪಡೆದರೆ ಭವಿಷ್ಯದಲ್ಲಿ ಆರೋಗ್ಯಕ್ಕೆ ಭದ್ರತೆ : ಡಾ.ನಂದಿತಾ ಎಮ್.ಎನ್
ಭಟ್ಕಳ: ಇಲ್ಲಿನ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಎ. 19ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಬೃಹತ್ ಉಚಿತ ಆ
ಹೊಸದಿಲ್ಲಿ, ಎ.15: ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗಳ ಕುರಿತು ಕಾಂಗ್ರೆಸ್ ಪಕ್ಷವು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕರನ್ನ
ಕುಂದಾಪುರ, ಎ.15: ದೇಶದ ಬೆನ್ನೆಲುಬಾದ ಕೃಷಿ ಕ್ಷೇತ್ರದೊಂದಿಗೆ ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚೆಚ್ಚು ಸಂಶೋಧನೆ ಆಗಬೇಕಾಗಿದೆ. ಸಂಶೋಧನೆ ಹೆಚ್ಚಾದಷ್ಟು ದೇಶಕ್ಕೆ ದೊಡ್ಡ ಕೊಡುಗೆ ಸಿಕ್ಕಂತಾಗಲಿದೆ. ನಾವು ಕೂಡ ಮುಂಚೂಣಿ ರಾಷ್ಟ್
ಉಡುಪಿ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಕೇಂದ್ರ ಸರಕಾರ ಮುತುವರ್ಜಿ ವಹಿಸಬೇಕೆಂದು ಆಗ್ರಹಿಸಿ ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ನಿಯೋಗ ಉಡುಪಿ ಚಿಕ್ಕ ಮಗಳೂರು ಸಂಸದ ಕೋಟ ಶ
ಕಲಬುರಗಿ : ಎಲೆ ಮರೆ ಕಾಯಿಯಂತಿರುವ ಚಿತ್ರಕಲಾ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಭವಾನಿ ಸಿಂಗ್ ಠಾಕೂರ್ ಹೇಳಿದರು. ನಗರದ ಕನ್ನಡ ಭವನದಲ್ಲಿ ಇಂಡಿಯನ್ ರಾಯಲ್ ಅಕಾಡೆಮಿ ಮತ್ತು ಜಿಲ್ಲಾ ಕನ್ನಡ
ಅಫಜಲಪುರ: ನಾನೇನು ಶಾಸಕ ಎಂ.ವೈ. ಪಾಟೀಲ್ ಅವರ ಚೇಲಾ ಅಲ್ಲ, ಅವರ ಕಟ್ಟಾ ಬೆಂಬಲಿಗ ಮಾತ್ರ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಅಂತಿಮ ತೀರ್ಪು ಇಂದು(ಎ.15) ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯ
ಕಲಬುರಗಿ : ಡಿಜಿಇಟಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ವತಿಯಿಂದ ಪಿ.ಎಮ್.ನ್ಯಾಷನಲ್ ಅಪ್ರೆಂಟಿಸ್ (ಶಿಶಿಕ್ಷು) ಕಾಯ್ದೆ 1961ರಡಿ ಎ.21ರಂದು ಬೆಳಿಗ್ಗೆ 10 ಗಂಟೆಗೆ ಆಳಂದದ ಹಳೆಯ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ
ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣವಾದ
ಚಿತ್ತಾಪುರ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಚಿತ್ತಾಪುರ ಹಾಗೂ ಬಸವ ಜಯಂತಿ ಉತ್ಸವ ಆಚರಣೆ ಸಮಿತಿ ವತಿಯಿಂದ ಬಸವ ಜಯಂತಿ ಉತ್ಸವ ನಿಮಿತ್ತ ಎ.20 ರಂದು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಶೋಭಾಯಾತ್ರೆ, ಉಚಿತ ಆರೋಗ್ಯ ತಪಾಸ
ಹೊಸದಿಲ್ಲಿ, ಎ.15: ದಿಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಖುಲಾಸೆಯ ವಿರುದ್ಧ ಸಿಬಿಐ ಸಲ
ಬೆಂಗಳೂರು ನಗರದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ (EDII) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಮುಖ ದಿನಾಂಕಗಳು
ಹೈದರಾಬಾದ್: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಕುರಿತು ಹಾಸ್ಯಮಾಡಿದ ಆರೋಪದಲ್ಲಿ ತೆಲುಗು ಸ್ಟ್ಯಾಂಡ್ಅಪ್ ಕಾಮಿಡಿಯನ್ ಅನುದೀಪ್ ಕಟಿಕಲಾ ಅವರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾ
ಸ್ಕ್ರೀನ್ ರೀಡರ್ಸ್ ಮತ್ತು ಹೈ ಕಾಂಟ್ರಾಸ್ಟ್ ಡಿಸ್ಪ್ಲೇ ಮೋಡ್ ಗಳನ್ನು ಕುರುಡರು ಮತ್ತು ಅಲ್ಪ ದೃಷ್ಟಿಶಕ್ತಿ ಇರುವವರಿಗಾಗಿ ಡಿಜಿಟಲ್ ಕಂಟೆಂಟ್ ಬಳಕೆಗೆ ತಯಾರಿಸಲಾಗಿದ್ದರೂ, ಯಾರೂ ಬೇಕಾದರೂ ಬಳಸಬಹುದು. ತಂತ್ರಜ್ಞಾನಗಳನ್ನು
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷ ರಾಜ್ಯಸಭೆಯಲ್ಲಿ ಉಪ ನಾಯಕನ ಸ್ಥಾನದಿಂದ ಸಂಸದ ರಾಘವ್ ಚಡ್ಡಾ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ ಪಂಜಾಬ್ ಸರಕಾರ ರಾಘವ್ ಚಡ್ಡಾ ಅವರಿಗೆ ನೀಡಿದ್ದ Z+ ವರ್ಗದ ಭದ್ರತೆಯನ್ನು ಹಿಂತೆಗೆದುಕೊಂಡಿದೆ ಎ
ಮಂಡ್ಯ : ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರದ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆ ಮೇಲೆ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ
ಮಾಂಟೆರಿ ಬೇ ಅಕ್ವೇರಿಯಂ ಸಂಶೋಧನಾ ಸಂಸ್ಥೆಯ ಸಂಶೋಧಕರು ಕ್ಯಾಲಿಫೋರ್ನಿಯಾ ಕರಾವಳಿಯ ಮಾಂಟೆರಿ ಕಣಿವೆಯ ಕೆಸರಿನ ನೆಲದ ಮೇಲೆ ಈ ಹಿಂದೆಂದೂ ನೋಡಿರದ ಪ್ರಭೇದದ ಮೀನು ಅಡ್ಡಾಡುತ್ತಿರುವುದನ್ನು ಗಮನಿಸಿದ್ದಾರೆ. ಮೃದು ಗುಲಾಬಿ, ಸ್
ಕಂಪೆನಿಯ ಕೆಲಸದ ಸಂಸ್ಕೃತಿಯ ಬಗ್ಗೆ ಉದ್ಯೋಗಿ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ.
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ ವಿಚಾರ; ಸಚಿವರು ಹೇಳಿದ್ದೇನು?
ಕನಕಗಿರಿ: ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದಂತೆ ಪಟ್ಟಣದ ಯುವಕರು ತಂಪಿಗಾಗಿ ಈಜುಕೊಳದತ್ತ ಮುಖ ಮಾಡುತ್ತಿದ್ದಾರೆ. ಕೆಲ ಹೊತ್ತು ಬಿಸಿಲಿನಿಂದ ವಿಶ್ರಾಂತಿ ಪಡೆಯಲು ಹಾಗೂ ದೇಹ ತಣ್ಣಗಾಗಿಸಲು ಕಲಕೇರಿ ರಸ್ತೆಯಲ
ರಾಯಚೂರು: ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಐ) ಸಮಗ್ರವಾಗಿ ಅನುಷ್ಠಾನಗೊಳಿಸಲು ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಏಮ್ಸ್ ಹೋ
ಮ್ಯಾಪಿಂಗ್ ಪ್ರಕ್ರಿಯೆಯ ಪಾರದರ್ಶಕತೆ, ಸ್ಪಷ್ಟತೆ ಖಾತ್ರಿಪಡಿಸಲು ಒತ್ತಾಯ

29 C