ವಿಜಯಪುರ : ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ನಸುಕಿನಜಾವದಲ್ಲಿ ನಿಧರಾಗಿದ್ದಾರೆ. ಮೃತರ ಮಕ್ಕ
ಹಾಸನ : ನಗರದ ಕರೀಗೌಡ ಕಾಲೋನಿಯಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ರೈಲು ಹಳಿಯಲ್ಲಿ ಮಲಗಿದ್ದ ವೃದ್ಧ ದಂಪತಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆಯಾಗಿರಬಹುದೆಂದು ಪೊಲೀಸರು ಶಂಕ
ಬೆಂಗಳೂರು: ಇತ್ತೀಚೆಗೆ ನಡೆದ ಎಐ ಶೃಂಗಸಭೆಯಲ್ಲಿ ಚೀನಾ ತಯಾರಿಸಿದ ಎಐ ರೊಬೋಟ್ ನಾಯಿಯನ್ನು ತಾನೆ ಸಿದ್ಧಪಡಿಸಿದ್ದಾಗಿ ಹೇಳಿಕೊಂಡ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವ ವಿದ್ಯಾನಿಲಯವು ಭಾರತದ ಮರ್ಯಾದೆಯನ್ನು ವಿಶ್ವಮಟ್ಟ
ಬೆಳಗಾವಿ: ನ್ಯಾಯಾಲಯದ ಆವರಣದಲ್ಲಿಯೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಪತಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್
ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ 'ವಂದೇ ಮಾತರಂ' ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹ
ಹರಪನಹಳ್ಳಿ : ನಗರದಲ್ಲಿ ಶ್ರೀ ಸಂತ ಸೇವಾಲಾಲ್ ಅವರ 287ನೇ ಜಯಂತಿ ಅಂಗವಾಗಿ ಶನಿವಾರ ಬೃಹತ್ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಹರಿಹರ ಸರ್ಕಲ್ ಬಳಿ ನೂರಾರು ಜನರು ಸೇರಿದ್ದ ಸಂದರ್ಭದಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಅ
ಬೆಂಗಳೂರು: “ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲೇವಡಿ ಮಾಡಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.
ಹೊಸಪೇಟೆ : ಕಮಲಾಪುರ ಸರ್ಕಾರಿ ಆಸ್ಪತ್ರೆ ಸಮೀಪದ ಹಳ್ಳಿ ಕೆರೆ ಹತ್ತಿರ ಫೆ.20ರಂದು ಅನಧಿಕೃತವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕೆಎ–35–ಸಿ–0062 ಸಂಖ್ಯೆಯ ಮಹಿಂದ್ರ ಬೊಲೇ
ವಿವಾದಕ್ಕೆ ಕಾರಣವಾದ ಬಿಜೆಪಿ ಸಚಿವೆಯ ಹೇಳಿಕೆ
ಬೀದರ್ : ಯುವಕನೊಬ್ಬ ಕಾಣೆಯಾಗಿದ್ದು, ಪತ್ತೆಗೆ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೋರಿದ್ದಾರೆ. ಬಕಚೌಡಿ ಗ್ರಾಮದ ನಿವಾಸಿ ಅಭಿಷೇಕ್ ಮೇತ್ರೆ (20) ಕಾಣೆಯಾದ ಯುವಕ. ಈತ ನಗರದ ಗುರುದ್ವಾರದಲ್ಲಿರುವ ಪೂಜಾ ಪಂಜಾಬಿ
ಯಾದಗಿರಿ : ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಪ್ರಚೋದಿಸುವ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಯಾದಗಿರಿ ಜಿಲ್ಲೆಯ ಹುಣಸಗಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾ
ಪ್ರಯಾಗ್ರಾಜ್, ಫೆ. 21: ಅಪ್ರಾಪ್ತ ಮಕ್ಕಳ ಶೋಷಣೆ ಆರೋಪಕ್ಕೆ ಸಂಬಂಧಿಸಿ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಸ್ವಾಮಿ ಮುಕ್ತಾನಂದ ವಿರುದ್ಧPOSCO ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ಫೆಬ್ರವರಿ 13ರ
ಬೆಂಗಳೂರು: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಲ
ಹೊಸದಿಲ್ಲಿ, ಫೆ.21: ದಿಲ್ಲಿಯ ಕೆಂಪುಕೋಟೆ, ಚಾಂದಿನಿ ಚೌಕ್ ಸಮೀಪ ಸಂಭವನೀಯ ಭಯೋತ್ಪಾದಕ ದಾಳಿಯ ಬೆದರಿಕೆ ಇರುವ ಬಗ್ಗೆ ಬೇಹುಗಾರಿಕಾ ಮೂಲಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ವಿವಿಧೆಡೆ ಕಟ್ಟೆಚ್ಚರ ಘೋ
ಹೊಸದಿಲ್ಲಿ, ಫೆ.21: ರಾಷ್ಟ್ರರಾಜಧಾನಿ ಹೊಸದಿಲ್ಲಿಯಲ್ಲಿ ‘AI ಇಂಡಿಯಾ ಇಂಪ್ಯಾಕ್ಟ್’ ಶೃಂಗಸಭೆಯ ಸಡಗರದ ನಡುವೆಯೇ ದೇಶದ ಉದ್ಯೋಗ ವಲಯದಲ್ಲಿ ಕೃತಕ ಬುದ್ಧಿಮತ್ತೆ ತಲ್ಲಣವನ್ನು ಸೃಷ್ಟಿಸತೊಡಗಿದೆ. ಬೆಂಗಳೂರು ಮೂಲದ ಗೃಹಾಲಂಕಾರ (ಹೋ
ತಿರುವನಂತಪುರ, ಫೆ. 21: ಚುನಾವಣಾ ಆಯೋಗವು ಕೇರಳದಲ್ಲಿ ಎಸ್ಐಆರ್ ಪ್ರಕ್ರಿಯೆಯ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಸುಮಾರು ಒಂಭತ್ತು ಲಕ್ಷ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ರಾಜ್ಯದಲ್ಲಿ
ಕಲಬುರಗಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GT&TC), ಕಲಬುರಗಿಯ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕಲಬುರಗಿ ವತಿಯಿಂದ ಕೇಂದ್ರ ಪುರಸ್ಕೃತ ವಿಶ್ವ ಬ್ಯಾಂಕ್ ನೆರವಿನ ಮಹತ್ವಾಕಾಂಕ್ಷಿ (RAMP)
ಹೊಸದಿಲ್ಲಿ, ಫೆ.21: ‘ಕೃತಕ ಬುದ್ಧಿಮತ್ತೆ (AI) ಪರಿಣಾಮ ಕುರಿತು ಹೊಸದಿಲ್ಲಿ ಘೋಷಣೆ’ಯನ್ನು ಅಮೆರಿಕ, ಬ್ರಿಟನ್, ಚೀನಾ ಮತ್ತು ಫ್ರಾನ್ಸ್ ಸೇರಿದಂತೆ 88 ದೇಶಗಳು ಅನುಮೋದಿಸಿದ್ದು, ಘೋಷಣೆಯ ಅಂಗೀಕಾರವು ಕೃತಕ ಬುದ್ಧಿಮತ್ತೆ ಕುರಿತು ಜಾ
ಹೊಸದಿಲ್ಲಿ, ಫೆ.21: ತನ್ನ ಆಡಳಿತವು ಭಾರತ ಸಹಿತ ವಿವಿಧ ರಾಷ್ಟ್ರಗಳಿಗೆ ಜಾಗತಿಕ ಸುಂಕ ವಿಧಿಸಿರುವುದನ್ನು ವಿರೋಧಿಸಿ ಅಮೆರಿಕ ಸುಪ್ರೀಂಕೋರ್ಟ್ನಲ್ಲಿ ಯಶಸ್ವಿಯಾಗಿ ವಾದಿಸಿದ ಭಾರತೀಯ ಮೂಲದ ನ್ಯಾಯವಾದಿ ನೀಲ್ ಕತ್ಯಾಲ್ ವಿರುದ್ಧ
ಹೊಸದಿಲ್ಲಿ, ಫೆ.21: ಭಾರತ ಸಹಿತ ವಿವಿಧ ದೇಶಗಳಿಗೆ ಅಮೆರಿಕ ವಿಧಿಸಿರುವ ಸುಂಕಗಳು ಹಾಗೂ ಅವುಗಳ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಅಧ್ಯಯನ ನಡೆಸುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಡೊನಾಲ್ಡ್ ಟ್ರಂಪ
► ಅಮೆರಿಕ ಸುಪ್ರೀಂಕೋರ್ಟ್ ಆದೇಶದಂತೆ ಇಇಪಿಎ ಕಾಯ್ದೆಯಡಿ ವಿಧಿಸಲಾಗಿದ್ದ ಸುಂಕ ರದ್ದತಿಯ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಅಂಕಿತ► ನೂತನ ಆದೇಶದಿಂದಾಗಿ ಶೇ.18ರ ಬದಲಿಗೆ ಶೇ.10 ಸುಂಕ ಪಾವತಿಸಲಿರುವ ಭಾರತ
ಮೂಡುಬಿದಿರೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮೂಡುಬಿದಿರೆ ತಾಲೂಕು ಘಟಕದ ವತಿಯಂದ ಪಾಲಡ್ಕ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ನಡೆದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಿವಿ
ಬಾಗಲಕೋಟೆ: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ್ಯದ ಕಾರ್ಯಕಾರಣಿ ಸದಸ್ಯ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶುಕ್ರವಾರದಿಂದ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ ಎಂದು
ಕೀವ್, ಫೆ.21: ರಶ್ಯವು ತನ್ನನ್ನು ಅಧಿಕಾರದಿಂದ ತೆಗೆದುಹಾಕಲು ಬಯಸಿದ್ದು ಉಕ್ರೇನ್ನಲ್ಲಿ ಶೀಘ್ರ ಅಧ್ಯಕ್ಷೀಯ ಚುನಾವಣೆ ನಡೆಸಲು ಒತ್ತಡ ಹೇರುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಶುಕ್ರವಾರ ಆರೋಪಿಸಿದ್
ಢಾಕಾ, ಫೆ.21: ಮಹತ್ವದ ರಾಜತಾಂತ್ರಿಕ ಬೆಳವಣಿಗೆಯಲ್ಲಿ ಬಾಂಗ್ಲಾದೇಶವು ಭಾರತದಲ್ಲಿನ ತನ್ನ ರಾಜತಾಂತ್ರಿಕ ಕಚೇರಿಗಳಲ್ಲಿ ಎಲ್ಲಾ ವೀಸಾ ಮತ್ತು ಕಾನ್ಸುಲರ್ ಸೇವೆಗಳನ್ನು ಸಂಪೂರ್ಣವಾಗಿ ಪುನರಾರಂಭಿಸಿದ್ದು, ಸುಮಾರು 2 ತಿಂಗಳ ಅಮಾ
ವಾಷಿಂಗ್ಟನ್, ಫೆ.21: ಇರಾನ್ನ ಸರ್ವೋಚ್ಛ ನಾಯಕ ಆಲಿ ಖಾಮಿನೈ ಮತ್ತು ಅವರ ಪುತ್ರ ಮೊಜ್ತಬಾ ಖಾಮಿನೈ ಅವರ ‘ಉದ್ದೇಶಿತ ಹತ್ಯೆ’ಯನ್ನು ಒಳಗೊಂಡಿರುವ ಮಿಲಿಟರಿ ಆಯ್ಕೆಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಪ್ರಸ್ತುತಪಡಿ
ವಿಶ್ವಸಂಸ್ಥೆ, ಫೆ.21: ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಿರುವ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದು, ರಾಜತಾಂತ್ರಿಕ ಉಪಕ್ರಮಗಳ ಮೂಲಕ ಭಿನ್ನಾಭಿಪ್ರಾಯಗಳನ
ವಾಷಿಂಗ್ಟನ್, ಫೆ.21: ಕಾನೂನು ಹಿನ್ನಡೆಯ ಹೊರತಾಗಿಯೂ ಸುಂಕದ ಒತ್ತಡವನ್ನು ಮುಂದುವರಿಸಲು ಪರ್ಯಾಯ ಕಾರ್ಯವಿಧಾನಗಳನ್ನು ಅನುಸರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹಿಂದಿನ ಕ್ರಮಗಳು ನೂರಾರು ಶತಕೋಟ
ಮೀರಟ್ (ಉತ್ತರ ಪ್ರದೇಶ): 14 ವರ್ಷದ ದಲಿತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೀರಟ್ ಸಮೀಪದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ವರದಿಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪ
ಉಡುಪಿ, ಫೆ.21: ಹೆಬ್ರಿಯಲ್ಲಿರುವ, ಆಸುಪಾಸಿನ 16 ಗ್ರಾಪಂಗಳ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕಳೆದ ಜ.14ರಂದು ಕಂಡುಬಂದ ಬೆಂಕಿ ಅಕಸ್ಮಿಕದ ಕುರಿತಂತೆ ಹೆಬ್ರಿಯ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಸಮಗ್ರ ತನಿಖೆ ನ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ Board of Peace (ಶಾಂತಿ ಮಂಡಳಿ) ಗುರುವಾರ ವಾಷಿಂಗ್ಟನ್ನಲ್ಲಿ ಗಾಝಾ ಪುನರ್ನಿರ್ಮಾಣದ ಕುರಿತು ಚರ್ಚಿಸಲು ತನ್ನ ಮೊದಲ ಸಭೆಯನ್ನು ನಡೆಸಿದ್ದು, ಇದರಲ್ಲಿ ಭಾರತ ವೀಕ್ಷಕರಾಗಿ ಭಾಗವಹಿಸಿದೆ. ಗಾಝಾ
ಬೆಂಗಳೂರು, ಫೆ. 21: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರಿಂದ ಬಂಧಿತನಕ್ಕೊಳಗಾಗಿದ್ದ ಬೆಂಗಳೂರಿನ ಕೆಆರ್ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಫೆ.26ರವರೆಗೆ ನ್ಯಾಯಾಂಗ ಬಂಧನ ವಿಧ
ಭಟ್ಕಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಭಟ್ಕಳ ಶಾಖೆಯು 2025–26ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ 90% ಅಂಕ ಗಳಿಸಿದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿರಾಲಿಯ ಜನತಾ
ಬೆಂಗಳೂರು: ನಕಲಿ ಆಡಿಯೋ ಹಾಗೂ ದಾಖಲಾತಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ ಆರೋಪ ಪ್ರಕರಣದಡಿ ಸಿಸಿಬಿ ವಶದಲ್ಲಿದ್ದ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಿಡುಗಡೆಗೊಂಡಿದ್ದು, ಈ ವೇಳೆ ನನ
ಉಪ್ಪಿನಂಗಡಿ: ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ರೈಲು ಢಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ಫೆ.20ರಂದು ನಡೆದಿದ್ದು, ಈತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಉ
ಪಣಂಬೂರು: ಮಹಾರಾಷ್ಟ್ರದಿಂದ ಗಾಂಜಾ ತಂದು ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಮಾರಾಟ ಮಾಡಲು ಯತ್ನಿಸುತ್ತಿದ್ದ 4 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿ 22 ಕೆ.ಜಿ.ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾರಾಷ್
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣದ ಸಂಜ್ಞೇ (ಕಾಗ್ನೈಜೆನ್ಸ್) ಪರಿಗಣಿಸಿದ್ದ
ಯಾದಗಿರಿ : ಬೇಸಿಗೆ ದಿನಗಳು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಕೂಡಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಹಿರಿಯ ನಾ
‘ದಿಬ್ಬಣ’ದೊಂದಿಗೆ ಉತ್ತರ ಪ್ರದೇಶಕ್ಕೆ ತೆರಳಿ ಮೋಸಹೋದ ಬಿಟ್ಟು
ಕಲ್ಯಾಣ ಕರ್ನಾಟಕ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ಗೆ ಚಾಲನೆ
ಮಂಗಳೂರು, ಫೆ.21: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಎರಡೂ ಪ್ರಕರಣದಲ್ಲಿ ಸರಕಾರ
ಶಹಾಪುರ : 2026–27ನೇ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.30ರಷ್ಟು ಅನುದಾನ ಮೀಸಲಿಟ್ಟು ಗುಣಮಟ್ಟದ ಸಾರ್ವಜನಿಕ ಶಿಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಶಹಾಪುರ ತಾಲೂಕು ಸಮಿ
ಮಂಗಳೂರು, ಫೆ.21: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಗರದ ಬಂಟ್ಸ್ ಹಾಸ್ಟೆಲ್ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಿಶ್ವ ಬಂಟ ಪ್ರತಿಷ್ಠ
ಕಾರ್ಕಳ, ಫೆ.21: ಕುಕ್ಕುಂದೂರು ಗ್ರಾಮದ ನಾಗ ಎಂಟರ್ಪ್ರೈಸಸ್ ಕಟ್ಟಡದ 3ನೇ ಮಹಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ನಿತ್ಯಾನಂದ ಶೆಟ್ಟಿ ಎಂಬವರ ಮಗ ಸಚಿನ್ ಶೆಟ್ಟಿ(25) ಎಂಬವರು ವೈಯ ಕ್ತಿಕ ಕಾರಣದಿಂದ ಮ
ಉಡುಪಿ, ಫೆ.21: ಅಮೆರಿಕಾ ಸಾಮ್ರಾಜ್ಯಶಾಹಿಯು ಸಮಾಜವಾದಿ ದೇಶಗಳ ಮೇಲೆ ಅಲ್ಲಿನ ಸಂಪತ್ತನ್ನು ಲೂಟಿ ಮಾಡಲು ನಿರಂತರವಾಗಿ ಮಿಲಿಟರಿ ದಾಳಿ ನಡೆಸಿ ಬೆದರಿಕೆ ಹಾಕುತ್ತಿದೆ. ಭಾರತದ ಮೇಲೆ ಮಿಲಿಟರಿ ದಾಳಿಯ ಬದಲಿಗೆ ಇಲ್ಲಿನ ರೈತರ, ಕಾರ್ಮ
ಸಂಭಲ್, ಫೆ.21: 25ರ ಹರೆಯದ ವ್ಯಕ್ತಿಯೋರ್ವ ತನ್ನ ಸಹೋದರಿಯನ್ನು ಕೊಲೆ ಮಾಡಿದ ಘಟನೆ ಇಲ್ಲಿನ ಅಸ್ಮೋಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮಟಾವಲಿ ಪತ್ತಿ ಪ್ರದೇಶದಲ್ಲಿ ನಡೆದಿದ್ದು, ಇದು ಬೇರೆ ಧರ್ಮದ ವ್ಯಕ್ತಿಯೊಂದಿಗೆ ಆಕೆಯ ಪ್ರೇಮಕ್ಕೆ
ಬೆಂಗಳೂರು: ‘ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕ
ಮಂಗಳೂರು, ಫೆ.21: ಯುನಿವೆಫ್ ಕರ್ನಾಟಕದ ವತಿಯಿಂದ ಫೆ.23ರಿಂದ 26ರವರೆಗೆ ನಗರದ ಫಳ್ನೀರ್ ರಸ್ತೆಯ ಲುಲು ಸೆಂಟರ್ನ ಒಂದನೇ ಮಹಡಿಯಲ್ಲಿರುವ ದಾರುಲ್ ಇಲ್ಮ್ನ ಸಭಾಂಗಣದಲ್ಲಿ ಲುಹರ್ ನಮಾಝ್ ಬಳಿಕ ಯುನಿವೆಫ್ ಅಧ್ಯಕ್ಷ ಮತ್ತು ನಿಮ್ರಾ ಮ
ಅಹ್ಮದಾಬಾದ್, ಫೆ.21: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ರವಿವಾರ ಸೆಣಸಾಡುವ ಮೂಲಕ ಟೀಮ್ ಇಂಡಿಯಾವು ಐಸಿಸಿ ಟಿ-20 ವಿಶ್ವಕಪ್ನಲ್ಲಿ ತನ್ನ ಸೂಪರ್-8 ಅಭಿಯಾನವನ್ನು ಆರಂಭಿಸಲಿದೆ. ಭಾರತೀಯ ಬ್ಯಾಟರ್ಗಳು ಸ್ಪಿನ್ನರ್ಗಳ ವ
ರಾಯಚೂರು: ಜಲಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹಾಗೂ ದೇವದುರ
ಭಿವಂಡಿ (ಮಹಾರಾಷ್ಟ್ರ),ಫೆ.21: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಕ್ರಿಮಿನಲ್ ಮಾನನಷ್ಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶನಿವಾರ ಇಲ್ಲಿಯ ನ್ಯಾಯಾಲಯದ ಮುಂದೆ ಹಾಜರಾದರು. 2014ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ
ಬಂಟ್ವಾಳ, ಫೆ.21: ಹಳೆ ತಲೆಮಾರಿನ ಯಕ್ಷಗಾನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹ
ರಾಯಚೂರು : ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ದೇಶದ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ನಗರ ಶಾಸಕ
ಮಂಗಳೂರು,ಫೆ.21: ನಗರದ ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಶನಿವಾರ ದಾಳಿ ನಡೆಸಿ ಲ್ಯಾಬ್ಗೆ ಬೀಗ ಜಡಿದಿದ್ದಾರೆ. ತಾನು ವಿಟ್ಲದ ಬದನಾಜೆಯಲ್ಲಿರುವ ರಕ್ಷಾ ಕ್ಲಿನಿಕ್ ಲ್ಯಾಬೋರೇಟರಿಯಲ್ಲಿ ರಕ
ಕಲಬುರಗಿ: ಒಳ ಮೀಸಲಾತಿಯಲ್ಲಿ ರೋಸ್ಟರ್ ಬಿಂದುವಿನ ಆಧಾರದಲ್ಲಿ ಬಲಗೈ ಸಮುದಾಯದ ಜಾತಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ‘ಒಳ ಮೀಸಲಾತಿ ಬಲಗೈ ಹೋರಾಟ ಸಮಿತಿ’ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ
ಭಾರತ ಸೇರಿದಂತೆ ವಿವಿಧ ದೇಶಗಳ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇರಿರುವ ಹೆಚ್ಚುವರಿ ಸುಂಕದ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಪ್ರಕರಣದ ವಿಚಾರಣೆ ನಡೆಸಿದ ಅಮೆರಿಕದ ಸುಪ್ರೀಂ ಕೋರ್ಟ್ 6:3 ಬಹುಮತದ ತೀರ್ಪು ನೀ
ಕಲಬುರಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಜನ ಜಾಗೃತಿ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿ
ಮಂಗಳೂರು,ಫೆ.21:ಅನಾರೋಗ್ಯದಿಂದ ಬಳಲುತ್ತಿರುವ ಶಿವನಗೌಡ ಎಂಬ 15 ವಷರ್ ಪ್ರಾಯದ ಬಾಲಕ ಕಾಣೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.19ರಂದು ಕೆಲಸಕ್ಕೆ ಹೋಗಿದ್ದ ಈತ ಬಳಿಕ ನಾಪತ್ತೆಯಾಗಿದ್ದಾನೆ ಎಂದು ಈ
ಮಂಗಳೂರು, ಫೆ. 21: ಕಾಸರಗೋಡು ಜಿಲ್ಲೆಯ ಕಯ್ಯಾರದಲ್ಲಿದ್ದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಕ್ರಿಸ್ತರಾಜ ದೇವಾಲಯ ಕಟ್ಟಡವನ್ನು ಕೆಡಹುವ ಮೂಲಕ ಭಕ್ತರ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸಲಾಗಿದೆ ಎಂದು ಚರ್ಚ್ನ
ಆಳಂದ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರೆಂಟಿ ಯೋಜನೆಗಳ ಪಾರದರ್ಶಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಿರಂತರ ಪ್ರಗತಿ ಪರಿಶೀಲನೆ ಅಗತ್ಯ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ
ಉಡುಪಿ, ಫೆ.21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ವಿಭಾಗ ಉಡುಪಿ ಜಿಲ್ಲೆ ಮತ್ತು ಅಜ್ಜರಕಾಡು ಡಾ.ಜಿ ಶಂಕರ್ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ರಾ
ಉಡುಪಿ, ಫೆ.21: ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳ ಸ್ಥಾಪನೆಗೆ ಜಿಲ್ಲೆಯ 6 ಮಂದಿ ಫಲಾನುಭವಿಗಳಿಗೆ ಎರಡು ಕೋಟ ರೂ. ಸಹಾಯಧನ ಸೌಲಭ್ಯ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತ
ಇಂದಿನ ಸ್ಪರ್ಧಾತ್ಮಕ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೇವಲ ಸುದ್ದಿ ಬರವಣಿಗೆಯಲ್ಲೇ ಸೀಮಿತರಾಗದೆ, ಮಾರ್ಕೆಟಿಂಗ್ ತಂತ್ರಗಳು, ಟಿವಿ ಮಾಧ್ಯಮದ ಕಾರ್ಯವೈಖರಿ ಹಾಗೂ ಚಲನಚಿತ್ರ ಮಾರುಕಟ್ಟೆಯ ಪ್ರವೃತ್ತಿಗಳ
ಭಟ್ಕಳ: ಫೆ. 22ರಂದು ಅಂಕೋಲ–ಕಾರವಾರ ಭಾಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅರಣ್ಯವಾಸಿಗಳಲ್ಲಿ ಹೊಸ ನಿರೀಕ್ಷೆ ಮೂಡಿದೆ. “ಜಿಲ್ಲೆಯಲ್ಲಿ ಲಕ್ಷಕ್ಕೂ ಮಿಕ್ಕಿ ಅರಣ್ಯವಾಸಿಗಳು
ಚಿಂಚೋಳಿ: ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಸವಿತಾ ಅವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿದ್ದು, ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಕ
ಮಂಗಳೂರು, ಫೆ.21: ಬ್ರಹ್ಮಶ್ರೀ ನಾರಾಯಣ ಗುರುಗಳು ಜನಿಸಿದ್ದು ಕೇರಳದಲ್ಲಾದರೂ ಪ್ರಪಂಚದ ಎಲ್ಲ ಕಡೆಯೂ ಅವರ ಚಳವಳಿ ಖ್ಯಾತಿ ಗಳಿಸಿದೆ. ಅವರು ಆಧುನಿಕ ಭಾರತದ ವಿಶ್ವಗುರು ನಾರಾಯಗಳ ಗುರುಗಳು ಎಂದು ಕೇರಳ ಶಿವಗಿರಿ ಮಠದ ಅಧ್ಯಕ್ಷ ಸಚ್
ಕಲಬುರಗಿ : ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ಶನಿವಾರ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮು
ಜಗಧೀಶ್ವರ ದೇವಸ್ಥಾನ ಲೋಕಾರ್ಪಣೆ, ಕಳಸಾರೋಹಣ
ಕಲಬುರಗಿ: ಸಮಾಜದಲ್ಲಿ ಬೇರೂರಿದ ಅಸ್ಪೃಶ್ಯತೆ ತೊಲಗಿಸಬೇಕಾದರೆ, ನಮ್ಮ ಮಾನಸಿಕ ಅಸ್ಪೃಶ್ಯತೆ ಮೊದಲು ಅಳಿಸಬೇಕಾಗಿದೆ ಎಂದು ಪಿಎಸ್ಐ ಸುಖಾನಂದ ಸಿಂಗೆ ಕರೆ ನೀಡಿದರು. ತಾಲೂಕಿನ ಕಮಲಾಪೂರ ಗ್ರಾಮದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲ
ʼಮನುಷ್ಯತ್ವದೆಡೆ ಸಮುದಾಯ-50ʼ ಜಾಥಾ ಕಾರ್ಯಕ್ರಮ
ರಾಯಚೂರು : ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಭಾರತ–ಯುಎಸ್ ವ್ಯಾಪಾರ ಒಪ್ಪಂದ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಟಿಪ್ಪು ಸುಲ್ತಾನ್ ಉದ್
ಉಡುಪಿ, ಫೆ.21: ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಹಿಂತೆಗೆದಿರುವ ಜನವಿರೋಧಿ ನೀತಿಯನ್ನು ಖಂ
ಮಡಿಕೇರಿ: ವೀರಾಜಪೇಟೆ ಪಟ್ಟಣದ ನಿವಾಸಿ ಮೌಂಟನ್ ವ್ಯೂ ಶಾಲೆಯ ಸಂಸ್ಥಾಪಕರಾದ ದಿ. ಸಯ್ಯದ್ ನಝೀರ್ ಅಹಮ್ಮದ್ ಮತ್ತು ಸೈಯದಾ ನಿಖತ್ ಅಸ್ಮ ಅವರ ಪುತ್ರಿ ಸೈಯದಾ ಕಾಶ್ಮೀರ ಸಿಮ್ರಾನ್ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾ
ಬೈಂದೂರು, ಫೆ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಶಂಕರ್ ಹಾಗೂ ಪ್ರಧಾನ ಕಾರ್ಯದರ್ಶಿ ಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವ
ಕಾಪು, ಫೆ.21: ಸರಕಾರಕ್ಕೆ ಕನ್ನಡ ಮಾಧ್ಯಮ ಶಾಲೆಗಳು ಬೇಡ. ಹಿಂದೆ ಸರಕಾರ ಅನುದಾನಿತ ಶಾಲೆಗಳ ನಿರ್ವಹಣೆಗೆ ಅನುದಾನ ಹಾಗೂ ಶಿಕ್ಷಕರನ್ನು ನೀಡುತ್ತಿತ್ತು. ಈಗ ಸರಕಾರದ ಅನುದಾನವೂ ಇಲ್ಲ. ವಿದ್ಯಾರ್ಥಿಗಳು ಇರುವ ಶಾಲೆಗಳಿಗೆ ಶಿಕ್ಷಕರ
ವಾಮಂಜೂರು: 14ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ-ದೇವುಪೂಂಜ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ದೊರೆಯಿತು. ಕಂಬಳ ಕರೆ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತಾಡಿದ ಜಿ.ಆರ್. ಎಜುಕೇಷನ್ ಟ್ರಸ್ಟ್ ಸ
ಪಾಲಡ್ಕದಲ್ಲಿ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ
ಶಿರ್ವ, ಫೆ.21: ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ಫೆ.21ರಂದು ಬೆಳಗ್ಗೆ ನಡೆದ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ ಮೂರು ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗ
ಬೆಂಗಳೂರು : ಸಂವಿಧಾನದ ಅಡಿಯಲ್ಲಿ ಮಾಧ್ಯಮದವರ ಅಭಿಪ್ರಾಯವನ್ನು ವ್ಯಕ್ತಿಪಡಿಸುವುದಕ್ಕೆ ಎಲ್ಲರಿಗೂ ಹಕ್ಕಿದೆ. ಭದ್ರತೆ ಮತ್ತು ತಾಂತ್ರಿಕ ಕಾರಣದಿಂದ ವಿಧಾನಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧಿಸಿರುವುದು ಕಾಂಗ್ರೆಸ್ ಸರಕಾ
ಚಾಮರಾಜನಗರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 3 ವರ್ಷದ ಹೆಣ್ಣು ಚಿರತೆಯೊಂದು ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಮಣಗಳ್ಳಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಚಾಮರಾಜನಗರ ಜಿಲ
ಮಲ್ಪೆ, ಫೆ.21: ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್
ಬೆಂಗಳೂರು : ‘ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿರುದ್ದ ಇಲ್ಲ. ಎಲ್ಲರೂ ಕೂಡ ಅವರ ಅಭಿಮಾನಿಗಳೇ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲ
ಚಾಮರಾಜನಗರ: ರೈಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಪಣ್ಯದಹುಂಡಿ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ನಿವಾಸಿ ನಾಗೇಂದ್ರ(30) ಮೃತಪಟ್ಟವರು. ನಾಗೇಂದ್ರ ಅವರು ವೃತ್ತಿಯಲ್ಲಿ ಗಾರೆ ಕೆಲ
ಸೇಡಂ : ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಗೆ ತೆರಳುವ ಲಾರಿಗಳ ಸಂಚಾರದಿಂದಾಗಿ ಧೂಳು ಹೆಚ್ಚಾಗಿ ಜಮೀನಿನ ಬೆಳೆ ಹಾನಿಗೀಡಾಗಿದ್ದು, ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿ, ರೈತರು ಹೂಡಾ (ಬಿ) ಭೀಮನಗರದ ಮುಖ್ಯರಸ್ತೆಯ

19 C