SENSEX
NIFTY
GOLD
USD/INR

Weather

32    C

ಡಿಜಿಟಲ್ ಸುದ್ದಿ ಮೂಲಗಳು

...
UAEಯಲ್ಲಿ ಸಿಲುಕಿದ ಭಾರತೀಯರಿಗೆ SpiceJet ನಿಂದ 4 ವಿಶೇಷ ವಿಮಾನಗಳ ಹಾರಾಟ

ಹೊಸದಿಲ್ಲಿ: ವಾಯುಪ್ರದೇಶ ಹಠಾತ್ ಮುಚ್ಚಿದ ಬಳಿಕ ಯುಎಇಯಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳಿಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಮಂಗಳವಾರ 4 ವಿಶೇಷ ವಿಮಾನಗಳನ್ನು ಹಾರಾಟ ನಡೆಸುವುದಾಗಿ SpiceJet ತಿಳಿಸಿದೆ. ಬುಧವಾರ ಅಂದರೆ ಮಾ

3 Mar 2026 3:25 pm
Iran | ಶಾಲೆ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಾಮೂಹಿಕ ಅಂತ್ಯಕ್ರಿಯೆ

ಟೆಹ್ರಾನ್: ಇರಾನ್‌ನ ದಕ್ಷಿಣ ಭಾಗದ ಮಿನಾಬ್ ನಗರದಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ಸೇರಿದಂತೆ 165 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿತು. ಸಾರ್ವಜನಿಕ ಚೌಕದಲ್ಲಿ ಸಾಮೂಹಿಕ ಅಂ

3 Mar 2026 3:21 pm
ಆದಾಯ ತರುವ ಬಸ್‌ಗಳನ್ನೇ ಬಂದ್ ಮಾಡಿದ ಸಾರಿಗೆ ಇಲಾಖೆ

ನಾರಾಯಣಪುರ ಮಾರ್ಗ ರದ್ದು: ಪ್ರಯಾಣಿಕರ ಆಕ್ರೋಶ

3 Mar 2026 2:50 pm
ಹೋಳಿಯಲ್ಲಿ ಮಾಯವಾಗುತ್ತಿರುವ ಮುತ್ತುಗದ ಹೂವಿನ ಕಂಪು

ಅನಾರೋಗ್ಯಕರ ಸಂಸ್ಕೃತಿ ಕಡೆಗೆ ವಾಲುತ್ತಿರುವ ಬಣ್ಣದ ಹಬ್ಬ

3 Mar 2026 2:40 pm
ಇಸ್ರೇಲ್ ನಲ್ಲಿರುವ ಅಮೆರಿಕದ ನಾಗರಿಕರಿಗೆ ಸ್ಥಳಾಂತರಕ್ಕೆ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ: ಅಮೆರಿಕ ರಾಯಭಾರ ಕಚೇರಿ

ಜೆರುಸಲೆಮ್: ಇಸ್ರೇಲ್ ನಲ್ಲಿ ವಾಸಿಸುತ್ತಿರುವ ಅಥವಾ ಪ್ರವಾಸದಲ್ಲಿರುವ ಅಮೆರಿಕ ನಾಗರಿಕರಿಗೆ ದೇಶದಿಂದ ಹೊರಡಲು ನೇರವಾಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಜೆರುಸಲೆಮ್ ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ತಿಳಿಸಿದೆ. ಆ

3 Mar 2026 2:32 pm
ರಸ್ತೆ ಅಪಘಾತಗಳಿಂದ ತತ್ತರಿಸಿದ ರಾಯಚೂರು

ರಾಜ್ಯ ಬಜೆಟ್‌ನಲ್ಲಿ ರಿಂಗ್ ರಸ್ತೆ ಕಾಮಗಾರಿಗೆ ಅನುದಾನ ನೀಡಲು ಒತ್ತಡ

3 Mar 2026 2:24 pm
ಪ್ರವಾಸೋದ್ಯಮಕ್ಕಿರುವ ವಿಪುಲ ಅವಕಾಶವನ್ನು ಕೈಚೆಲ್ಲಿದ ದ.ಕ.!

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರವಾಸೋ ದ್ಯಮಕ್ಕೆ ವಿಪುಲ ಅವಕಾಶವಿದೆ. ಆದರೆ ಇದ್ದೆಲ್ಲಾ ಅವಕಾಶವನ್ನು ದ.ಕ. ಜಿಲ್ಲೆ ಕೈ ಚೆಲ್ಲಿದೆ ಎನ್ನಬಹುದು. ರಾಜ್ಯದಲ್ಲಿ ಬೆಂಗಳೂರು ಬಳಿಕ ಮಂಗಳೂರು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದರ

3 Mar 2026 2:11 pm
ಇಸ್ರೇಲ್ - ಅಮೆರಿಕ ದಾಳಿಯ ನಡುವೆಯೇ ಇರಾನ್ ನಲ್ಲಿ 4.3 ತೀವ್ರತೆಯ ಭೂಕಂಪನ

ಟೆಹರಾನ್: ಇಸ್ರೇಲ್ ಮತ್ತು ಅಮೆರಿಕ ದಾಳಿ ತೀವ್ರಗೊಂಡಿರುವ ಹೊತ್ತಿನಲ್ಲೇ ದಕ್ಷಿಣ ಇರಾನ್ ನ ಗೆರಾಶ್ ಪ್ರಾಂತ್ಯದಲ್ಲಿ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ. ಆದರೆ, ಈ ಭೂಕಂಪನದಲ್ಲಿ ಯಾವುದೇ ಗಮನಾರ್ಹ ಹಾನಿ ಅಥವಾ ಸಾವು ನೋವು ಆದ ಬಗ

3 Mar 2026 2:02 pm
Kalaburagi | ʼಪ್ರಬುದ್ಧ ಅಕಾಡೆಮಿʼಯ ಮೇಲ್ಛಾವಣಿ ಪದರ ಕುಸಿತ ಪ್ರಕರಣ; ಕೆಆರ್‌ಐಡಿಎಲ್ ಎಇಇ ಅಮಾನತು

ಕಲಬುರಗಿ : ನಗರದ ಹೊರವಲಯದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಪ್ರಬುದ್ಧ ಅಕಾಡೆಮಿಯ ಉಪಹಾರ ಕೇಂದ್ರ ಕಟ್ಟಡದ ಮೇಲ್ಛಾವಣಿಯ ಪದರವು ಉದ್ಘಾಟನೆಯಾದ ತಿಂಗಳಲ್ಲೇ ಕುಸಿದು ಬಿದ್ದಿರುವ ಕುರಿತಾಗಿ 'ವಾರ್ತಾಭಾ

3 Mar 2026 1:50 pm
ಏಕಾಂಗಿ ಇರಾನ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳ ಲೆಕ್ಕಾಚಾರದ ಮೌನ!

ಮಧ್ಯಪ್ರಾಚ್ಯದ ಪ್ರಸ್ತುತ ಸ್ಥಿತಿಗತಿಯು ಕೇವಲ ಒಂದು ಮಿಲಿಟರಿ ಸಂಘರ್ಷವಲ್ಲ, ಬದಲಾಗಿ ಇದು ಇಸ್ಲಾಮಿಕ್ ರಾಷ್ಟ್ರಗಳ ನೈತಿಕತೆ ಮತ್ತು ರಾಜತಾಂತ್ರಿಕತೆಯ ಅಗ್ನಿಪರೀಕ್ಷೆಯಾಗಿದೆ. ಇರಾನ್ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ

3 Mar 2026 1:31 pm
ಪಶ್ಚಿಮ ಏಷ್ಯಾದಲ್ಲಿ ವಿಮಾನಯಾನ ಪುನಾರಂಭ: ಭಾರತೀಯರ ರಕ್ಷಣೆ

ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ಶನಿವಾರದಿಂದ ಸ್ಥಗಿತಗೊಂಡಿದ್ದ ವಿಮಾನಯಾನ ಸೇವೆ ಸೋಮವಾರ ಪುನರಾರಂಭಗೊಂಡಿದ್ದು, ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗಾಗಿ ಭಾರತ ಸೇರಿದಂತೆ ಹಲವು ದೇಶಗಳಿಗೆ ಯುಎಇ

3 Mar 2026 1:22 pm
ಯುದ್ಧ ಪರಿಸ್ಥಿತಿಯಿಂದಾಗಿ ಇಂಗ್ಲೆಂಡ್‌ನಲ್ಲೇ ಉಳಿದಿರುವ ರಣವೀರ್ ಸಿಂಗ್; ಹೈಕೋರ್ಟ್‌ಗೆ ವಕೀಲರ ಮಾಹಿತಿ

ಬೆಂಗಳೂರು : ಇರಾನ್‌ ಹಾಗೂ ಇಸ್ರೇಲ್ ನಡುವೆ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ರದ್ದಾಗಿರುವುದರಿಂದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಇಂಗ್ಲೆಂಡ್‌ನಲ್ಲೇ ಉಳಿದುಕೊಂಡಿದ್ದು, ಭಾರತಕ್ಕೆ ಹಿಂದಿರುಗಲಾಗು

3 Mar 2026 1:13 pm
ಆತನಿಗೆ ತಂಡದಲ್ಲೂ ಸ್ಥಾನ ಇಲ್ಲ: ಪಾಕ್ ಸಂಭಾವ್ಯ ನಾಯಕನ ವಿರುದ್ಧ ಶಾಹಿದ್ ಅಫ್ರಿದಿ ಕಿಡಿ

ಕರಾಚಿ: ಟಿ20 ವಿಶ್ವಕಪ್ ಸೆಮಿಫೈನಲ್ ಗೆ ಭಾರತ ಲಗ್ಗೆಯಿಟ್ಟ ಬೆನ್ನಲ್ಲೇ ಸಂಭ್ರಮ ಮುಗಿಲು ಮುಟ್ಟಿದ್ದರೆ, ಸೂಪರ್8 ಹಂತದಲ್ಲಿ ನಿರ್ಗಮಿಸಿದ ಪಾಕಿಸ್ತಾನ ಈ ಆಘಾತದಿಂದ ಚೇತರಿಸಿಕೊಳ್ಳಲು ಹೆಣಗಾಡುತ್ತಿದೆ. ಭಾರತ ವಿರುದ್ಧ ಗುಂಪು ಹ

3 Mar 2026 12:51 pm
ತುಂಗಭದ್ರಾ ಕಾರ್ಮಿಕರಿಗೆ ಉದ್ಯೋಗ ಭದ್ರತೆಗಾಗಿ ಮಾ. 7ರಂದು ಹಕ್ಕೋತ್ತಾಯ ಸಮಾವೇಶ

ರಾಯಚೂರು: ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹಿಸಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಾ. 7ರಂದು ಹಕ್ಕೋತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿಟಿಯು ಅಧ್

3 Mar 2026 12:44 pm
ಟೆಕ್ಸಾಸ್‌ ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಮೃತ್ಯು

ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿ ರವಿವಾರ ರಾತ್ರಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ದಾಳಿಯು

3 Mar 2026 12:43 pm
ಯಾದಗಿರಿಯ ಯುವ ಪ್ರತಿರೋಧ: ಲೋಕೇಶ್ ರಾಠೋಡ್

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಸರಕಾರದಿಂದ ಬಂದ ಹಣದ ಉಪಯೋಗದ ಬಗ್ಗೆ ಪ್ರಾಮಾಣಿಕ ತನಿಖೆ ನಡೆದರೆ ಬಹುಶಃ ಪಕ್ಷಾತೀತವಾಗಿ ಎಲ್ಲರ ಹಗರಣಗಳು ಬಯಲಿಗೆ ಬರುತ್ತವೆ. ಇಂತಹ ವ್ಯವಸ್ಥೆಯನ್ನು ನೋಡಿದ ಕಲ್ಯಾಣ ಕರ್ನಾಟಕದ ಯಾವು

3 Mar 2026 12:40 pm
ಕಾಸರಗೋಡು : ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕಾರ

 ಕಾಸರಗೋಡು: ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಬೆಳಿಗ್ಗೆ ನಿರ್ಗಮನ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಇಡುಕ್ಕಿ ಜಿ

3 Mar 2026 12:38 pm
ಯುನೈಟೆಡ್ ಅರಬ್ ಎಮಿರೇಟ್ಸ್ ನ ರಕ್ಷಣಾ ಸಾಮರ್ಥ್ಯಗಳ ಕುರಿತ Bloomberg ವರದಿಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ: UAE

ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಉನ್ನತ ರಕ್ಷಣಾ ಸಾಮರ್ಥ್ಯಗಳ ಕುರಿತು ಬ್ಲೂಮ್ಬರ್ಗ್ (Bloomberg) ಪ್ರಕಟಿಸಿದ ವರದಿಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ ಎಂದು ಯುಎಇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೇಳಿದೆ.

3 Mar 2026 12:38 pm
Yadgiri | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಬಳಿ ಕುಡಿದಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಬಸನಗೌಡ (30) ಎಂಬ ಯುವಕ ಕ

3 Mar 2026 12:37 pm
ಹಾರ್ಮುಜ್ ಜಲಸಂಧಿ ಉದ್ವಿಗ್ನತೆ: ತೈಲ ಬೆಲೆ ಜಿಗಿತ, ಜಾಗತಿಕ ಪೂರೈಕೆ ಸರಪಳಿಗೆ ಆಘಾತ

ಹೊಸದಿಲ್ಲಿ: ಇರಾನ್ ಜೊತೆಗಿನ ಅಮೆರಿಕ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ವಿಶ್ವದ ಪ್ರಮುಖ ಇಂಧನ ಚಾಕ್‌ಪಾಯಿಂಟ್‌ಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಜಾಗತಿಕ ತೈಲ ಮಾರುಕ

3 Mar 2026 12:27 pm
ಮೂರನೇ ದಿನವೂ ತೈಲ ಬೆಲೆ ಏರಿಕೆ; ಹಾರ್ಮುಜ್ ಜಲಸಂಧಿ ಆತಂಕದಿಂದ ಮಾರುಕಟ್ಟೆಯಲ್ಲಿ ಪೂರೈಕೆಯಲ್ಲಿ ವ್ಯತ್ಯಯ ಭೀತಿ

ಲಂಡನ್: ಇರಾನ್ ಜೊತೆಗಿನ ಅಮೆರಿಕ–ಇಸ್ರೇಲಿ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಸಾಗಣೆಗೆ ಬೆದರಿಕೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಮೂರನೇ ದಿನವೂ ಕಚ್ಚಾ ತೈಲದ ಬೆ

3 Mar 2026 12:00 pm
ಕಲಬುರಗಿ| ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ; ತೀವ್ರ ತಪಾಸಣೆ

ಕಲಬುರಗಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಅನಾಮಿಕರರೊಬ್ಬರು ಹುಸಿ ಬಾಂಬ್ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಮತ್ತು ಶ್ವಾನದಳದಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ

3 Mar 2026 11:46 am
ಮರೆಯಾಗುತ್ತಿರುವ ಸಾಂಸ್ಥಿಕ ಮೌಲ್ಯಗಳು

ಪ್ರಜಾತಂತ್ರವನ್ನು ಕಾಪಾಡಬೇಕಾದ ಸಾಂವಿಧಾನಿಕ ಸಂಸ್ಥೆಗಳು ಬಳಕೆಯ ಅಸ್ತ್ರಗಳಾಗಿವೆ

3 Mar 2026 11:43 am
ಇರಾನ್ ಸಂಘರ್ಷ | ಮಧ್ಯಪ್ರಾಚ್ಯದಲ್ಲಿ ಅಮೆರಿಕ ಎಲ್ಲೆಲ್ಲಿ ಮಿಲಿಟರಿ ನೆಲೆಗಳನ್ನು ಹೊಂದಿದೆ?

ಇಸ್ರೇಲ್ ಮತ್ತು ಅಮೆರಿಕ ಶನಿವಾರ (ಫೆಬ್ರವರಿ 28) ಇರಾನ್ ಮೇಲೆ ಮಿಲಿಟರಿ ದಾಳಿ ನಡೆಸಿದ್ದು, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿದೆ. ಜುಲೈ 2024ರ ಕಾಂಗ್ರೆಷನಲ್ ರಿಸರ್ಚ್ ಸರ್ವಿಸ್ (CRS) ವರದಿಯ ಪ್ರಕಾರ, ಯುಎಸ್

3 Mar 2026 11:37 am
ಹಾರ್ಮುಜ್ ಜಲಸಂಧಿಯಲ್ಲಿ ಅಡಚಣೆ ಭಾರತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಮುಂದಿನ ಆಯ್ಕೆಗಳೇನು?

ಯುಎಸ್ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸುತ್ತಿರುವ ದಾಳಿ ಜಾಗತಿಕ ಇಂಧನ ಪೂರೈಕೆಗೆ ನಿರ್ಣಾಯಕ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಮತ್ತು ಅನಿಲ ಹರಿವನ್ನು ತೀವ್ರವಾಗಿ ಅಡ್ಡಿಪಡಿಸಿದೆ. ಇರಾನ್ ವಿರುದ್ಧ ಅಮೆರಿಕ-

3 Mar 2026 11:25 am
“ಇದು ತಟಸ್ಥ ನಿಲುವಲ್ಲ” : ಆಯತುಲ್ಲಾ ಅಲಿ ಖಾಮಿನೈ ಹತ್ಯೆ ಬಗ್ಗೆ ಮೋದಿ ಸರಕಾರದ ಮೌನವನ್ನು ಪ್ರಶ್ನಿಸಿದ ಸೋನಿಯಾಗಾಂಧಿ

1994ರಲ್ಲಿ ವಿಶ್ವಸಂಸ್ಥೆಯಲ್ಲಿ ಇರಾನ್ ಭಾರತವನ್ನು ಬೆಂಬಲಿಸಿರುವುದನ್ನು ಲೇಖನದಲ್ಲಿ ನೆನಪಿಸಿದ ಕಾಂಗ್ರೆಸ್ ನಾಯಕಿ

3 Mar 2026 11:12 am
ಕರಾಚಿಯಲ್ಲಿರುವ ಕಾನ್ಸುಲೇಟ್ ಎದುರು ಹಿಂಸಾಚಾರ: ಪ್ರತಿಭಟನಾಕಾರರ ಮೇಲೆ ಅಮೆರಿಕ ನೌಕಾಪಡೆಗಳಿಂದ ಗುಂಡಿನ ದಾಳಿ?

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿ ಎದುರು ವಾರಾಂತ್ಯದಲ್ಲಿ ನಡೆದ ಹಿಂಸಾಚಾರದ ವೇಳೆ ಪ್ರತಿಭಟನಾಕಾರರ ಮೇಲೆ ಅಮೆರಿಕದ ನೌಕಾಪಡೆಗಳು ಗುಂಡು ಹಾರಿಸಿವೆ ಎಂಬ ಮಾಹಿತಿ ಬಹಿರಂಗವಾಗಿದೆ ಎಂದು ರಾಯ

3 Mar 2026 9:40 am
ರಿಯಾದ್‌, ಅಲ್-ಖರ್ಜ್ ಕಡೆಗೆ ಹಾರಿದ 8 ಡ್ರೋನ್‌ ಗಳನ್ನು ಹೊಡೆದುರುಳಿಸಿದ ಸೌದಿ ಪಡೆ

ರಿಯಾದ್‌: ರಾಜಧಾನಿ ರಿಯಾದ್‌ ಹಾಗೂ ಹತ್ತಿರದ ಅಲ್-ಖಾರ್ಜ್ ನಗರದತ್ತ ದಾಳಿ ಉದ್ದೇಶದಿಂದ ಹಾರುತ್ತಿದ್ದ ಕನಿಷ್ಠ ಎಂಟು ಡ್ರೋನ್‌ಗಳನ್ನು ಸೌದಿ ಅರೇಬಿಯಾದ ವಾಯು ರಕ್ಷಣಾ ಪಡೆಗಳು ತಡೆದು ನಾಶಪಡಿಸಿವೆ ಎಂದು ರಕ್ಷಣಾ ಸಚಿವಾಲಯ ಮಂ

3 Mar 2026 9:30 am
ಇರಾನ್ ಪರಮಾಣು–ಕ್ಷಿಪಣಿ ತಾಣಗಳನ್ನು ತಿಂಗಳುಗಳಲ್ಲಿ ದಾಳಿ ಮಾಡಲು ಕಷ್ಟವಾಗುವಂತೆ ರೂಪಿಸುತ್ತಿತ್ತು: ನೆತನ್ಯಾಹು ಆರೋಪ

ಜೆರುಸಲೇಮ್: ಇರಾನ್ ತನ್ನ ಪರಮಾಣು ಹಾಗೂ ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳನ್ನು ಕೆಲವೇ ತಿಂಗಳಲ್ಲಿ ದಾಳಿ ಮಾಡಲು ಕಷ್ಟವಾಗುವಂತೆ ರೂಪಿಸುತ್ತಿತ್ತು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಪತ್ರಿಕಾಗೋ

3 Mar 2026 9:20 am
ಇರಾನ್ ನಿಂದ ದಾಳಿ: ಬಹುಪಾಲು ಕ್ಷಿಪಣಿ, ಡ್ರೋನ್‌ ಗಳನ್ನು ತಡೆದ ಖತರ್‌

ದೋಹಾ: ಇರಾನ್ ಆರಂಭಿಸಿರುವ ದಾಳಿಗಳ ಬಳಿಕ ತನ್ನ ದೇಶದತ್ತ ಹಾರಿಸಲಾದ ಬಹುಪಾಲು ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ಯಶಸ್ವಿಯಾಗಿ ತಡೆಹಿಡಿಯಲಾಗಿದೆ ಎಂದು ಖತರ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ. ದಾಳಿಗಳು ಪ್ರಾರಂಭವಾದ ನಂತರ ದೇ

3 Mar 2026 9:10 am
ರಿಯಾದ್ ನ ಅಮೆರಿಕ ರಾಯಭಾರ ಕಚೇರಿ ಮೇಲಿನ ದಾಳಿಗೆ ಶೀಘ್ರದಲ್ಲೇ ಪ್ರತಿಕ್ರಿಯೆ: ಟ್ರಂಪ್

ವಾಷಿಂಗ್ಟನ್: ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲಿನ ದಾಳಿಗೆ ಅಮೆರಿಕದ ಪ್ರತಿಕ್ರಿಯೆ ಶೀಘ್ರದಲ್ಲೇ ಹೊರಬೀಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ ಎಂದು ನ್ಯೂಸ್‌ನೇಷನ್ ವರ

3 Mar 2026 8:55 am
ಎರ್ಬಿಲ್‌ ನಲ್ಲಿ ಅಮೆರಿಕದ ಸೈನಿಕರು ತಂಗಿದ್ದ ಹೋಟೆಲ್‌ ಮೇಲೆ ಡ್ರೋನ್ ದಾಳಿ: ಹೊಣೆ ಹೊತ್ತುಕೊಂಡ ಇರಾಕ್ ಶಸ್ತ್ರಸಜ್ಜಿತ ಗುಂಪು

ಬಗ್ದಾದ್: ಇರಾಕ್‌ನ ಕುರ್ದಿಶ್ ಸ್ವಾಯತ್ತ ಪ್ರದೇಶದ ರಾಜಧಾನಿ ಎರ್ಬಿಲ್‌ ನಲ್ಲಿ ಅಮೆರಿಕ ಸೈನಿಕರು ವಾಸಿಸುತ್ತಿದ್ದರೆಂದು ಹೇಳಲಾಗಿರುವ ಹೋಟೆಲ್‌ ಮೇಲೆ ಡ್ರೋನ್ ದಾಳಿ ನಡೆಸಿರುವುದಾಗಿ ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರ

3 Mar 2026 8:40 am
ದುಬೈ ಸಮೀಪ ಆಸ್ಟ್ರೇಲಿಯದ ಸೇನಾ ನೆಲೆಗೆ ಇರಾನ್ ದಾಳಿ

ಅಬುಧಾಬಿ: ದುಬೈ ಸಮೀಪ ಆಸ್ಟ್ರೇಲಿಯಾದ ಪಡೆಗಳು ಬಳಸುತ್ತಿದ್ದ ಅಲ್ ಮಿನ್ಹಾದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಪಡೆಗಳು ದಾಳಿ ನಡೆಸಿವೆ ಎಂದು ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ತಿಳಿಸಿದ್ದಾರೆ. ಮ

3 Mar 2026 8:37 am
3 Mar 2026 8:16 am
ತೀವ್ರಗೊಂಡ ಗಲ್ಫ್ ಉದ್ವಿಗ್ನತೆ: ಯುಎಇ, ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ವಿಮಾನಗಳ ಮಾರ್ಗ ಬದಲಾವಣೆ

ಅಬುಧಾಬಿ/ದುಬೈ/ರಿಯಾದ್: ಗಲ್ಫ್ ಪ್ರದೇಶದಲ್ಲಿ ಉಲ್ಬಣಗೊಂಡಿರುವ ಭದ್ರತಾ ಪರಿಸ್ಥಿತಿಯ ನಡುವೆ ಯುಎಇ ಹಾಗೂ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ಹಲವು ಅಂತರಾಷ್ಟ್ರೀಯ ವಿಮಾನಗಳ ಮಾರ್ಗಗಳನ್ನು ತುರ್ತಾಗಿ ಬದಲಿಸಲಾಗಿದೆ ಎಂದು

3 Mar 2026 7:32 am
Saudi Arabia | ತನ್ನ ನಾಗರಿಕರಿಗೆ ಆಶ್ರಯ ತಾಣದಲ್ಲಿಯೇ ಉಳಿಯುವಂತೆ ಅಮೆರಿಕ ರಾಯಭಾರ ಕಚೇರಿಯಿಂದ ಸೂಚನೆ

ರಿಯಾದ್: ಸೌದಿ ಅರೇಬಿಯಾದ ವಿವಿಧ ನಗರಗಳಲ್ಲಿ ವಾಸಿಸುತ್ತಿರುವ ಅಮೆರಿಕ ನಾಗರಿಕರು ತಕ್ಷಣವೇ ಆಶ್ರಯ ತಾಣಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ರಿಯಾದ್‌ ನಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಮುಂದಿನ ಸೂಚನೆ ಬರುವವರೆಗೆ ಭೇಟಿ ನೀ

3 Mar 2026 7:26 am
ಇರಾನ್ ಪ್ರತಿದಾಳಿ ಹೆಚ್ಚುತ್ತಿದ್ದಂತೆ ರೆಕಾರ್ಡೆಡ್ ಭಾಷಣ ಬಿಟ್ಟು Live ಭಾಷಣ ಮಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್!

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸೈನಿಕ ಅಭಿಯಾನದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ದೇಶದ ಸಾರ್ವಜನಿಕರನ್ನು ಉದ್ದೇಶಿಸಿ ನೇರವಾಗಿ ಮಾತನಾಡಿದರು. ಇದುವರೆಗೆ ಈ ಕಾರ್ಯಾಚರಣೆಗೆ ಸಂಬಂಧ

3 Mar 2026 7:06 am
ಕುವೈತ್‌ ನಲ್ಲಿರುವ ಅಮೆರಿಕದ ಅರಿಫ್ಜನ್ ನೆಲೆಯ ಮೇಲೆ ಇರಾನ್‌ ನಿಂದ ಡ್ರೋನ್ ದಾಳಿ

ಕುವೈತ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಕುವೈತ್‌ ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ದಾಳಿ ಆರಂಭಿಸಿದೆ ಎಂದು Aljazeera ವರದಿ ಮಾಡಿದೆ. ಕುವೈತ್‌ನಲ್ಲಿ ಅಮೆರಿಕದ ಮಿಲಿಟರಿ ನೆಲೆ

3 Mar 2026 6:54 am
Saudi Arabia | ರಿಯಾದ್‌ ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್ ದಾಳಿ

ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ದಾಳಿ ನಡೆಸಿದ ಪರಿಣಾಮ ಸ್ಫೋಟ ಸಂಭವಿಸಿ ಸೀಮಿತ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾ

3 Mar 2026 6:32 am
ಮುಂದುವರಿದ ಸಂಘರ್ಷ; ಇರಾನ್‌ ನಿಂದ UAE ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ

ಅಬುಧಾಬಿ: ಇರಾನ್‌ ನಿಂದ ಹಾರಿಸಲಾದ ಹೊಸ ಬ್ಯಾಲಿಸ್ಟಿಕ್ ಕ್ಷಿಪಣಿಗಳ ದಾಳಿಯನ್ನು ಎದುರಿಸುತ್ತಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮಂಗಳವಾರ ಅಧಿಕೃತವಾಗಿ ತಿಳಿಸಿದೆ. ಕ್ಷಿಪಣಿಗಳನ್ನು ತಡೆಹಿಡಿಯಲು ದೇಶದ ವಾಯು ರಕ್

3 Mar 2026 5:50 am
ಖತರ್ ರಾಜಧಾನಿ ದೋಹಾದಲ್ಲಿ ಭಾರೀ ಸರಣಿ ಸ್ಫೋಟ: ವರದಿ

ದೋಹಾ: ಖತರ್ ರಾಜಧಾನಿ ದೋಹಾದಲ್ಲಿ ಮಧ್ಯರಾತ್ರಿ ಬಳಿಕ ಸರಣಿ ಭಾರೀ ಸ್ಫೋಟಗಳು ಸಂಭವಿಸಿವೆ ಎಂದು Aljazeera ವರದಿ ಮಾಡಿದೆ. ಸ್ಥಳೀಯ ಸಮಯದಂತೆ (22:40 GMT) ಬೆಳಗಿನ ಜಾವ ಸುಮಾರು 1:40 ಗಂಟೆಯ ವೇಳೆಗೆ ನಗರದಲ್ಲಿ ಕನಿಷ್ಠ ಐದು ಸ್ಫೋಟಗಳ ಶಬ್ದ ಕೇಳಿ

3 Mar 2026 5:07 am
ಸಿಕ್ಕಿದ ವಿಮಾನ ಹತ್ತಿ ಮಧ್ಯಪ್ರಾಚ್ಯ ತೊರೆಯಿರಿ: 14 ರಾಷ್ಟ್ರಗಳನ್ನು ತಕ್ಷಣ ತೊರೆಯುವಂತೆ ತನ್ನ ನಾಗರಿಕರಿಗೆ ಅಮೆರಿಕ ಸೂಚನೆ

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ದಾಳಿಗಳ ನಡುವೆಯೇ ಮಧ್ಯಪ್ರಾಚ್ಯದ ಒಂದು ಡಝನ್‌ ಗೂ ಹೆಚ್ಚು ರಾಷ್ಟ್ರಗಳಿಂದ ತಕ್ಷಣವೇ ನಿರ್ಗಮಿಸುವಂತೆ ಅಮೆರಿಕ ವಿದೇಶಾಂಗ ಇಲಾಖೆ ತನ್ನ ನಾಗರಿಕರಿಗೆ ತುರ್

3 Mar 2026 4:36 am
ಟೆಹ್ರಾನ್ ನ ಸರ್ಕಾರಿ ಟಿವಿ ಕೇಂದ್ರದ ಮೇಲೆ ವಾಯುದಾಳಿ ಮಾಡಿದ್ದು ನಾವೇ: ದೃಢಪಡಿಸಿದ ಇಸ್ರೇಲ್ ಸೇನೆ

ಇರಾನ್ ನಲ್ಲಿ ಮೃತಪಟ್ಟವರ ಸಂಖ್ಯೆ 555ಕ್ಕೆ ಏರಿಕೆ: ರೆಡ್ ಕ್ರೆಸೆಂಟ್ ವರದಿ

3 Mar 2026 4:16 am
ಇಸ್ರೇಲ್ ನಿಂದ ಟೆಹ್ರಾನ್ ಮೇಲೆ ಭಾರೀ ಪ್ರಮಾಣದಲ್ಲಿ ವಾಯುದಾಳಿ

ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ದಾಳಿಗೆ ಸಿದ್ಧತೆ

3 Mar 2026 4:01 am
3 Mar 2026 3:33 am
ಅಮೆರಿಕಾ-ಇಸ್ರೇಲ್‍ನಿಂದ ಇರಾನ್ ಮೇಲಿನ ದಾಳಿ ಖಂಡನೀಯ : ಜಾಗೃತ ನಾಗರಿಕರು-ಕರ್ನಾಟಕ

ಬೆಂಗಳೂರು, ಮಾ.2: ಅಮೆರಿಕಾ ಮತ್ತು ಇಸ್ರೇಲ್ ಏಕಪಕ್ಷೀಯವಾಗಿ ಇರಾನ್ ಮೇಲೆ ನಡೆಸಿರುವ ಬಾಂಬ್ ಮತ್ತು ಕ್ಷಿಪಣಿ ದಾಳಿ ಖಂಡನೀಯ. ಇದು ಇರಾನ್‍ನ ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ ಎಂದು ಜಾಗೃತ ನಾಗರಿಕರ

3 Mar 2026 12:05 am
ಅರೆಭಾಷೆ ಸಂಸ್ಕೃತಿ-ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಕಟ

ಮಡಿಕೇರಿ, ಮಾ.2: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಪುತ್ತೂರಿನ ಅನಂತರಾಜ ಗೌಡ, ಅರೆಭಾಷಿಕ ಸಂಘಟನಾ ಕ್ಷೇತ್ರದ

3 Mar 2026 12:02 am
ಹಿರಿಯರ ತ್ಯಾಗ ಯುವಕರಿಗೆ ಸ್ಫೂರ್ತಿ: ಸ್ಪೀಕರ್ ಯು.ಟಿ.ಖಾದರ್

ಆಂದ್ರಪ್ರದೇಶದ ಮಾಜಿ ಸ್ಪೀಕರ್ ದಿ. ದುಡ್ಡಿಳ್ಳ ಶ್ರೀಪಾದ್ ರಾವ್ ಜಯಂತಿ ಆಚರಣೆ

2 Mar 2026 11:59 pm
Kolar | ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ; ಅವಳಿ ಮಕ್ಕಳ ಮೃತ್ಯು

ಕೋಲಾರ, ಮಾ.2: ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಅದೃಷ್ಟವಶಾತ್ ತಾಯಿ ರಕ್ಷಣೆಯಾಗಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ

2 Mar 2026 11:59 pm
ನೇಮಕಾತಿ ವಿಚಾರ | ವಿವಿಯನ್ನು ಘಟಕವಾಗಿ ಮಾಡಿದರೆ ಯಾರಿಗೂ ಅನ್ಯಾಯ ಆಗದು : ಸಚಿವ ಮಹದೇವಪ್ಪ

ಬೆಂಗಳೂರು, ಮಾ.2: ನೇಮಕಾತಿ ವಿಚಾರವಾಗಿ ವಿಶ್ವ ವಿದ್ಯಾನಿಲಯವನ್ನು ಘಟಕವಾಗಿ ಮಾಡಿದರೆ ಶೋಷಿತ ಸಮುದಾಯದ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ

2 Mar 2026 11:48 pm
ಸಿಪಿಎಂ ಹಿರಿಯ ಮುಖಂಡ ನಿತ್ಯಾನಂದ ಸ್ವಾಮಿ ನಿಧನ

ಬೆಂಗಳೂರು, ಮಾ. 2: ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ ಮಂಡಳಿ ಸದಸ್ಯರೂ, ಕೃಷಿ ಕೂಲಿಕಾರ ಸಂಘದ ಮಾಜಿ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ(77) ಅವರು ಸೋಮವಾರ ನಿಧನರಾಗಿದ್

2 Mar 2026 11:45 pm
ಜಾಗತಿಕ ವಿಜ್ಞಾನಿಗಳ ಸಮುದಾಯದಿಂದ ಕರ್ನಾಟಕದ ‘ಕ್ಯೂ-ಮಿಂಟ್' ಯೋಜನೆಗೆ ಬೆಂಬಲ; ಸಚಿವ ಭೋಸರಾಜುಗೆ ವಿಶ್ವದ 34 ವಿಜ್ಞಾನಿಗಳಿಂದ ಪತ್ರ

ಬೆಂಗಳೂರು, ಮಾ.2: ಕರ್ನಾಟಕದ ತಂತ್ರಜ್ಞಾನ ದೂರದೃಷ್ಟಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ವಿಶ್ವದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ 34 ವಿಜ್ಞಾನಿಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಪ

2 Mar 2026 11:40 pm
ಮುಕುಂದ್ ರಿಯಾಲ್ಟಿಯ ಹೊಸ ಯೋಜನೆ ‘ರುದ್ರಾಕ್ಷ್’ ಕೊಟ್ಟಾರದ ಇನ್ಫೋಸಿಸ್ ಬಳಿ ನಿರ್ಮಾಣ

ಮಂಗಳೂರು: ನಗರದ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿಯ ಮಹತ್ವಾಕಾಂಕ್ಷೆಯ ಪ್ರೀಮಿಯಂ ವಸತಿ ಯೋಜನೆ ‘ರುದ್ರಾಕ್ಷ್’ ಹೈ ಲಿವಿಂಗ್ ಲಕ್ಸುರಿ ಹೋಮ್ಸ್, ಕೊಟ್ಟಾರದ ಇನ್ಫೋಸಿಸ್ ಸಮೀಪ ನಿರ್ಮಾಣವಾಗುತ್ತಿದೆ. ವೇಗವಾಗಿ

2 Mar 2026 11:00 pm
ಕನಕಗಿರಿ | ಪ.ಪಂ ಸಾಮಾನ್ಯ ಸಭೆಗೆ ಗೈರು ವಿಚಾರ; ಓರ್ವ ಸದಸ್ಯ, ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ : ಆರೋಪ

ಕನಕಗಿರಿ: ಪಟ್ಟಣ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗೈರು ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಓರ್ವ ಸದಸ್ಯನ ಮೇಲೆ ನೂರಾರು ಜನರ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಪ.ಪಂ ಅ

2 Mar 2026 11:00 pm
Kerala | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಗೆ 50 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ತಿರುವನಂತಪುರಂ: ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 37 ವರ್ಷದ ತಿರುವಳ್ಳಂನ ವೆಟ್ಟಕಲ್ಲು ನಿವಾಸಿಗೆ ತ್ವರಿತ ವಿಶೇಷ ನ್ಯಾಯಾಲಯ 50 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಂತ್ರಸ್ತೆ

2 Mar 2026 10:59 pm
ನ್ಯಾಯಾಧೀಶರಾಗಿ ನೇಮಕಗೊಂಡ ಕೊಂಬೆಟ್ಟು ಕಾಲೇಜಿನ ಹಿರಿಯ ವಿದ್ಯಾರ್ಥಿ ಮಂಜುನಾಥ್ ಶಿವಲಿಂಗಪ್ಪ ಸಂಸ್ಥೆಗೆ ಭೇಟಿ

ಪುತ್ತೂರು : ಕರ್ನಾಟಕ ನ್ಯಾಯಾಂಗ ಇಲಾಖೆ ಮತ್ತು ರಾಜ್ಯ ಉಚ್ಚ ನ್ಯಾಯಾಲಯವು ನಡೆಸಿದ ಸಿವಿಲ್ ನ್ಯಾಯಾಧಿಶರ ನೇಮಕಾತಿ ಪರೀಕ್ಷೆಯಲ್ಲಿ ನೇಮಕಗೊಂಡ ಕೊಂಬೆಟ್ಟು ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಮಂಜು

2 Mar 2026 10:43 pm
ಹರಪನಹಳ್ಳಿ | ಹಕ್ಕುಪತ್ರ ನೀಡುವಂತೆ ಗ್ರಾಮಸ್ಥರ ಮನವಿ

ಹರಪನಹಳ್ಳಿ, ಮಾ.2: ತಾಲ್ಲೂಕಿನ ಚಿಕ್ಕಮೇಗಳಗೆರೆ ಗ್ರಾಮದ ಸರ್ವೇ ನಂ.578ರಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಸ್ಥಳೀಯರು ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರ

2 Mar 2026 10:40 pm
ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಸಂದೇಶ; ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮಕ್ಕೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆಗ್ರಹ

ಮಂಗಳೂರು : ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ಶಂಕರ್ ಎಂಬ ಹೆಸರಿನಲ್ಲಿ ಸಂದೇಶ ಹಾಕಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಪೊಲೀ

2 Mar 2026 10:32 pm
Gujarat | ಪ್ರಧಾನಿ ಮೋದಿ ತವರು ರಾಜ್ಯದಲ್ಲಿ 2 ವರ್ಷಗಳಲ್ಲಿ 75 ಸರಕಾರಿ ಶಾಲೆಗಳ ಬಂದ್!

ಅಹ್ಮದಾಬಾದ್, ಮಾ.2: ಖಾಸಗಿ ಶಾಲೆಗಳು ವಿಧಿಸುತ್ತಿರುವ ದುಬಾರಿ ಶುಲ್ಕಗಳು ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕಳೆದ ಎರಡು ವರ್ಷಗಳಲ್ಲಿ ಗುಜರಾತ್‌ ನಲ್ಲಿ 75 ಸರಕಾರಿ ಪ್ರಾಥಮಿಕ ಶಾಲೆಗಳು ಮುಚ್ಚುಗಡೆಗೊಂಡಿರುವುದನ್ನು ರಾಜ್ಯ

2 Mar 2026 10:30 pm
ಇಸ್ರೇಲ್ ನಿಂದ ದಾಳಿ | ಫೆಲೆಸ್ತೀನಿನ ಇಸ್ಲಾಮಿಕ್ ಜಿಹಾದ್‌ ನ ಹಿರಿಯ ಕಮಾಂಡರ್ ಹತ್ಯೆ: ವರದಿ

ಬೈರುತ್, ಮಾ. 2: ಲೆಬನಾನ್‌ ನ ರಾಜಧಾನಿ ಬೈರುತ್ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ರಾತ್ರೋರಾತ್ರಿ ವಾಯುದಾಳಿಯಲ್ಲಿ ಫೆಲೆಸ್ತೀನಿನ ಇಸ್ಲಾಮಿಕ್ ಜಿಹಾದ್ ಸಂಘಟನೆಯ ಹಿರಿಯ ಕಮಾಂಡರ್ ಹತ್ಯೆಯಾಗಿದ್ದಾ

2 Mar 2026 10:28 pm
ಮಾ.6ರಿಂದ ಬಜೆಟ್ ಅಧಿವೇಶನ ಆರಂಭ : ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು, ಮಾ.2: ಕರ್ನಾಟಕ ವಿಧಾನ ಪರಿಷತ್ತಿನ ನೂರ ಐವತ್ತೆಂಟನೆಯ ಮುಂದುವರೆದ ಅಧಿವೇಶನವು ಮಾ.6 ರಿಂದ ಆರಂಭವಾಗಲಿದೆ ಎಂದು ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ

2 Mar 2026 10:23 pm
ಬೆಂಗಳೂರು | ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯ ರಕ್ಷಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು

ಬೆಂಗಳೂರು, ಮಾ.2: ಇತ್ತೀಚೆಗೆ ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯೊಬ್ಬಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದು, ಆಕೆಯ ಪೋಷಕರಿಗೆ ಒಪ್ಪಿಸಿದ್ದಾರೆ. ಮಾ.1ರಂದು ರಾತ್ರಿ 11 ಗಂಟೆಯ ಸುಮಾರಿಗೆ

2 Mar 2026 10:21 pm
Bengaluru | ಮಾಜಿ ಪ್ರಿಯಕರನ ಹತ್ಯೆಗೈದ ಆರೋಪ: ಕಿರುತೆರೆ ನಟಿ ಸಹಿತ ಮೂವರ ಬಂಧನ

ಬೆಂಗಳೂರು : ಮಾಜಿ ಪ್ರಿಯಕರನನ್ನು ಹತ್ಯೆಗೈದ ಆರೋಪದ ಮೇಲೆ ಕಿರುತೆರೆ ನಟಿ ಸೇರಿ ಮೂವರನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಬಾಗಲಗುಂಟೆ ಠಾಣಾ ವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ಇತ್ತೀಚಿಗೆ ನಡೆದ

2 Mar 2026 10:18 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ: ಸಂಸದ ಬ್ರಿಜೇಶ್ ಚೌಟ ಮಾಹಿತಿ

ಮಂಗಳೂರು, ಮಾ.2: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ದಿಪಡಿಸಲು ದಕ್ಷಿಣ ರೈಲ್ವ

2 Mar 2026 10:17 pm
ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್‌ ದಾಳಿಗೆ ಪ್ರಧಾನಿ ಮೋದಿ ಖಂಡನೆ : ಸೌದಿ ಆರೇಬಿಯಾದ ಯುವರಾಜ, ಬಹರೈನ್ ದೊರೆ ಜೊತೆ ದೂರವಾಣಿಯಲ್ಲಿ ಮಾತುಕತೆ

ಹೊಸದಿಲ್ಲಿ,ಮಾ.2: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸೌದಿ ಆರೇಬಿಯದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಹಾಗೂ ಬಹರೈನ್ ಕಿಂಗ್ ಹಮಾದ್ ಬಿನ್ ಇಸಾ ಅಲ್ ಖಲೀಫಾ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಗಲ್ಫ್ ರಾಷ್ಟ್ರಗಳ ಮೇಲೆ ಇ

2 Mar 2026 10:11 pm
ಇರಾನಿನ 49 ನಾಯಕರ ಹತ್ಯೆ ಮಾಡಲಾಗಿದೆ; ‘ದಾಳಿ ಯ ದೊಡ್ಡ ಅಲೆ’ ಇನ್ನೂ ಬಾಕಿಯಿದೆ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಮಾ. 2: ಇರಾನ್ ವಿರುದ್ಧ ಅಮೆರಿಕ ಮಾಡುತ್ತಿರುವ ಮಿಲಿಟರಿ ದಾಳಿಯ ಆರಂಭಿಕ ಹಂತದಲ್ಲೇ ಇರಾನಿನ 49 ನಾಯಕರನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು Aljazeera ವರದಿ ಮಾಡ

2 Mar 2026 10:04 pm
Bhadravathi | 1 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಇಒ

ಶಿವಮೊಗ್ಗ : ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅವರು ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಭದ್ರಾವತಿ ಬಿಇ

2 Mar 2026 9:59 pm
ಒಮನ್‍ನಲ್ಲಿ ನಡೆದ ದಾಳಿ ಸರಕಾರದ ಆಯ್ಕೆಯಲ್ಲ: ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ

ಟೆಹ್ರಾನ್, ಮಾ.2: ತಮ್ಮ ದೇಶದ ಮಿಲಿಟರಿ ಘಟಕಗಳು ಈಗ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿವೆ ಮತ್ತು ಒಮಾನ್‍ನಲ್ಲಿ ನಡೆದ ದಾಳಿ ಇರಾನ್ ಸರಕಾರದ ಆಯ್ಕೆಯಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಪ್ರತಿಪಾದಿಸಿದ್

2 Mar 2026 9:58 pm
ಮಂಗಳೂರು| ಲಂಚದ ಹಣ ಸ್ವೀಕರಿಸುತ್ತಿದ್ದ ಆರೋಪ: ಎಸ್‌ಡಿಎ ಸಂಪತ್ ಬಂಧನ

ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಉದ್ಯೋಗಿ

2 Mar 2026 9:57 pm
ನಮ್ಮ ಯುದ್ದವಿಮಾನಗಳನ್ನು ಕುವೈತ್‌ `ಪ್ರಮಾದವಶಾತ್' ಹೊಡೆದುರುಳಿಸಿವೆ: ಅಮೆರಿಕ

ವಾಷಿಂಗ್ಟನ್, ಮಾ.2: ಸೋಮವಾರ ಬೆಳಿಗ್ಗೆ ಕುವೈತ್‌ ನಲ್ಲಿ ಪತನಗೊಂಡ ಅಮೆರಿಕದ ಮೂರು ಎಫ್-15 ಯುದ್ದವಿಮಾನಗಳನ್ನು ಕುವೈತ್‌ ನ ವಾಯುರಕ್ಷಣಾ ವ್ಯವಸ್ಥೆ ಪ್ರಮಾದವಶಾತ್ ಹೊಡೆದುರುಳಿಸಿದೆ ಎಂದು ಅಮೆರಿಕದ ಮಿಲಿಟರಿ ಸೋಮವಾರ ಹೇಳಿದೆ.

2 Mar 2026 9:56 pm
ಬಳ್ಳಾರಿ | ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಬಳ್ಳಾರಿ/ಕಂಪ್ಲಿ: ಪಟ್ಟಣದ ಬಿಎಸ್‌ವೈ ಗಾರ್ಡನ್‌ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಆಯೋಜಿಸಿದ್ದ ಸರ್ವಧರ್ಮೀಯ ಇಫ್ತಾರ್ ಕೂಟದ ಜಾಗೃತಿ ಸಭೆ ಭಾನುವಾರ ಸಂಜೆ ನಡೆಯಿತು. ಇಲಕಲ್‌ನ ನಿವೃತ್ತ ಶಿಕ್ಷಕ ಕಂದಗಲ್ ಲಾಲ್‌ಹುಸೇನ್ ಸಾಬ್ ಮ

2 Mar 2026 9:54 pm
ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಲನಿರ್ಂಗ್ ಲಿಂಕ್ಸ್ ಫೌಂಡೇಶನ್‌ನ ಸಹಯೋಗದಲ್ಲಿ ’ರಾಷ್ಟ್ರೀಯ ವಿಜ್ಞ್ಞಾನ ದಿನಾಚರಣೆ’ಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯ

2 Mar 2026 9:48 pm
Kalaburagi | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಕಲಬುರಗಿ: 2024-25 ಹಾಗೂ 2025-26 ಸಾಲಿನ ಬಾಕಿ ಇರುವ ಎಲ್ಲಾ ಬೆಳೆ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನ

2 Mar 2026 9:48 pm
ಆರ್.ಟಿ.ಇ ದಾಖಲಾತಿ: ಹೆಲ್ಪ್ ಡೆಸ್ಕ್ ಸ್ಥಾಪನೆ

ಉಡುಪಿ, ಮಾ.2: ಶಾಲಾ ಶಿಕ್ಷಣ ಇಲಾಖೆ ವತಿುಂದ 2026-27ನೇ ಸಾಲಿನ ಆರ್.ಟಿ.ಇ ದಾಖಲಾತಿಗೆ ಸಂಬಂಧಿ ಸಿದಂತೆ ಆರ್.ಟಿ.ಇ ಹೆಲ್ಪ್ ಡೆಸ್ಕ್ ಅನ್ನು ರಚಿಸಲಾಗಿದ್ದು, ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಈ ಕೆಳಗಿನವರನ್ನು ಸಂಪರ್ಕಿಸಬಹ

2 Mar 2026 9:44 pm
ಉತ್ತರ ಪ್ರದೇಶ | ಫ್ರೀಝರ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಲಕ್ನೊ, ಮಾ. 2: ಇಲ್ಲಿನ ಬಕ್ಷಿ ಕಾ ತಲಾಬ್ (ಬಿಕೆಟಿ) ಪ್ರದೇಶದಲ್ಲಿರುವ ವೆಜ್ ಬಿರಿಯಾನಿ ಅಂಗಡಿಯ ಫ್ರೀಝರ್‌ನಲ್ಲಿ 35 ವರ್ಷದ ವ್ಯಕ್ತಿಯೋರ್ವರ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್

2 Mar 2026 9:41 pm
ಮಧ್ಯಪ್ರಾಚ್ಯ ಉದ್ವಿಗ್ನತೆ: ಬೀದರ್ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

ಬೀದರ್: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆ ಬೀದರ್ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರ ಹೆಚ್ಚಿನ ಮಾ

2 Mar 2026 9:39 pm
AI ಆಧಾರಿತ ತೀರ್ಪು ನ್ಯಾಯದಾನ ಪ್ರಕ್ರಿಯೆಯ ಸಮಗ್ರತೆ ಮೇಲೆ ನೇರ ಪರಿಣಾಮ ಬೀರುತ್ತದೆ : ಸುಪ್ರೀಂ ಕೋರ್ಟ್‌ ಕಳವಳ

ಹೊಸದಿಲ್ಲಿ,ಮಾ.2: ಕೃತಕ ಬುದ್ದಿಮತ್ತೆ (ಎಐ)ಯನ್ನು ಬಳಸಿಕೊಂಡು ವಿಚಾರಣಾ ನ್ಯಾಯಾಲಯವು ತೀರ್ಪುಗಳನ್ನು ನೀಡುವುದರ ಕುರಿತು ಸುಪ್ರೀಂಕೋರ್ಟ್ ಸೋಮವಾರ ಗಂಭೀರ ಕಳವಳ ವ್ಯಕ್ತಪಡಿಸಿದೆ. ನ್ಯಾಯದಾನ ಪ್ರಕ್ರಿಯೆಯ ಸಮಗ್ರತೆ ಮೇಲೆ ಇದು

2 Mar 2026 9:39 pm
Bidar | ಕಳಪೆ ಮಟ್ಟದ ಕಾಮಗಾರಿ ಆರೋಪ : ಗುತ್ತಿಗೆದಾರನ ವಿರುದ್ಧ ಎಂಎಲ್ಸಿ ಚಂದ್ರಶೇಖರ್ ಪಾಟೀಲ್ ಅಸಮಾಧಾನ

ಬೀದರ್ : ಕಳಪೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಗುತ್ತಿಗೆದಾರ ಗೋಳಯ್ಯ ಹಿರೇಮಠ ವಿರುದ್ಧ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚಿಟಗುಪ್ಪ ತಾಲೂಕಿನ ಹಿಪ್ಪರಗಾ ಕ್ರಾಸ್ ಬಳಿ ಸೋಮವ

2 Mar 2026 9:36 pm
ಜಾಗತಿಕ ಅನಿಶ್ಚಿತತೆಯ ನಡುವೆ ಪರಮಾಣು ಸಿಡಿತಲೆಗಳ ಹೆಚ್ಚಳಕ್ಕೆ ಫ್ರಾನ್ಸ್ ನಿರ್ಧಾರ: ವರದಿ

ದಶಕಗಳ ಬಳಿಕ ಶಸ್ತ್ರಾಗಾರ ವಿಸ್ತರಣೆ; ಮಿತ್ರ ರಾಷ್ಟ್ರಗಳ ಭದ್ರತೆಗೆ ಬಲ ನೀಡುವ ಸಂದೇಶ

2 Mar 2026 9:31 pm
ಪೊಲೀಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಶಾಸಕರನ್ನೇ ಬಂಧನ ಮಾಡಿದ್ದಾರೆ : ಶಾಸಕ ಸಿದ್ದು ಪಾಟೀಲ್

ಹುಮನಾಬಾದ್: ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡದೇ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದರೂ, ಪೊಲೀಸ್ ಅಧಿಕಾರಿಗಳ ದುರ್ಬಳಕೆ ಮೂಲಕ ಶಾಸಕರನ್ನೇ ಬಂಧಿಸಲಾಗಿದೆ ಎಂದು ಶಾಸಕ ಸಿದ್

2 Mar 2026 9:29 pm
ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗಗಳಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮೂಡುಬಿದಿರೆ: ವಿಜ್ಞಾನವೆಂಬುದು ನಿನ್ನೆ, ಇಂದಿನ ಮತ್ತು ನಾಳೆಯ ನಡುವೆ ಸೇತುವೆಯಾಗಿರುವ ಶಕ್ತಿ. ಪ್ರಕೃತಿಯ ಸೌಂದರ್ಯವನ್ನು ಅರಿತು ಅನುಭವಿಸುವುದೇ ವಿಜ್ಞಾನ. ಶ್ರಮ, ಸಮರ್ಪಣೆ ಮತ್ತು ಕ್ರಮಬದ್ಧ ಅಧ್ಯಯನದ ಮೂಲಕ ಯಾವುದೇ ವಿದ್ಯ

2 Mar 2026 9:29 pm
ಟಿ-20 ವಿಶ್ವಕಪ್‌ | ಸೋಲಿನ ಹೊಣೆ ತಾನೆೇ ಹೊತ್ತುಕೊಂಡ ವಿಂಡೀಸ್ ನಾಯಕ ಹೋಪ್

ಕೋಲ್ಕತಾ, ಮಾ.2: ಟಿ-20 ವಿಶ್ವಕಪ್‌ನ ಸೂಪರ್-8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಸೋತ ವೆಸ್ಟ್‌ಇಂಡೀಸ್ ತಂಡವು ಟೂರ್ನಿಯಿಂದ ನಿರ್ಗಮಿಸಿದೆ. ಸೋಲಿನ ಕುರಿತು ಪ್ರತಿಕ್ರಿಯಿಸಿದ ವಿಂಡೀಸ್ ನಾಯಕ ಶಾಯ್ ಹೋಪ್, ಸೋಲಿನ ಹೊಣೆ

2 Mar 2026 9:29 pm
ಕವ್ವಾಲಿ ಕೇವಲ ಸಂಗೀತ ಪ್ರಕಾರವಲ್ಲ; ಅದು ಆಧ್ಯಾತ್ಮಿಕ ಅನುಭವ: ಡಾ. ಗ್ರೀಷ್ಮ ವಿವೇಕ್ ಆಳ್ವ

ಮೂಡುಬಿದಿರೆ: ಕವ್ವಾಲಿ ಕೇವಲ ಸಂಗೀತ ಪ್ರಕಾರವಲ್ಲ; ಅದು ಆಧ್ಯಾತ್ಮಿಕ ಅನುಭವ. ಮನಸ್ಸಿಗೆ ಶಾಂತಿ, ಸಮಾಜಕ್ಕೆ ಏಕತೆ ಮತ್ತು ಸಂಸ್ಕೃತಿಗೆ ಶ್ರೀಮಂತಿಕೆ ನೀಡುವ ಪರಂಪರೆ ಎಂದು ಆಳ್ವಾಸ್ ಮಹಿಳಾ ಘಟಕ ‘ಸಕ್ಷಮ’ದ ಸಂಚಾಲಕಿ ಹಾಗೂ ಆಳ್ವ

2 Mar 2026 9:27 pm
ಆಯತುಲ್ಲಾ ಅಲಿ ಖಾಮಿನೈ ಹತ್ಯೆ ಖಂಡಿಸಿ ಶ್ರೀನಗರದಲ್ಲಿ ಮುಂದುವರಿದ ಪ್ರತಿಭಟನೆ : ಭದ್ರತಾ ಪಡೆಗಳೊಂದಿಗೆ ಘರ್ಷಣೆ

ಹೊಸದಿಲ್ಲಿ, ಮಾ. 2: ಇರಾನ್‌ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಜನರು ಸೋಮವಾರ ಕೂಡ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದ್ದು, ಶ್ರೀನಗರದ ಬಟಮಾಲು ಪ್ರದೇಶದಲ್

2 Mar 2026 9:26 pm
ಕಲಬುರಗಿ | ಹೋಳಿ ಹಬ್ಬ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಕಲಬುರಗಿ: ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಇದೇ ಮಾ.3 ಮತ್ತು 4 ರಂದು ಹೋಳಿ ಹಬ್ಬ ಶಾಂತಿಯುತವಾಗಿ ಅಚರಿಸುವ ನಿಟ್ಟಿನಲ್ಲಿ ಮಾ.3ರ‌ ಮಧ್ಯಾಹ್ನ 3 ಗಂಟೆಯಿಂದ ಮಾ.ರ ಮಧ್ಯರಾತ್ರಿ 12 ಗಂಟೆ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್

2 Mar 2026 9:23 pm