SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ಹೊಂಬಾಳೆ, ರಿಷಬ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ!

ಯಶಸ್ಸಿನಲ್ಲಿ ಹುಟ್ಟಿಕೊಂಡ ಸ್ನೇಹ ವೈಫಲ್ಯದ ಅಥವಾ ನಿರೀಕ್ಷೆ ನೆರವೇರದ ದಿನಗಳ ತನಕ ಮಾತ್ರ ಉಳಿಯುತ್ತದೆ. ಇದಕ್ಕೆ ಉದಾಹರಣೆಯಾಗಿ ಕಳೆದ ವಾರವಷ್ಟೇ ರವಿಚಂದ್ರನ್ ಮತ್ತು ಹಂಸಲೇಖ ಸಂಬಂಧದ ಬಗ್ಗೆ ಮಾತನಾಡಿದ್ದೆವು. ಇದೀಗ ಅಂಥದೇ

4 Apr 2026 1:17 pm
ಮುನೀರ್ ತುಂಬೆ ನಿಧನ

ಬಂಟ್ವಾಳ : ತುಂಬೆ ನಿವಾಸಿ ಮುನೀರ್ (55) ಅವರು ಹೃದಯಾಘಾತದಿಂದ ಶನಿವಾರ ರಾತ್ರಿ  ಸ್ವಗೃಹದಲ್ಲಿ ನಿಧನರಾದರು. ರಾತ್ರಿ11 ಘಂಟೆಯ ತನಕ ತನ್ನ ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ಮನೆಗೆ ಬಂದಿದ್ದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

4 Apr 2026 12:24 pm
ಕಲ್ಲಿಕೋಟೆ: ಎಪಿ ಉಸ್ತಾದರನ್ನು ಭೇಟಿಯಾದ ಮಂಜೇಶ್ವರದ LDF ಅಭ್ಯರ್ಥಿ

ಕಲ್ಲಿಕೋಟೆ : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಲ್‌ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು ಇಂಡಿಯನ್ ಗ್ರಾಂಡ್ ಮುಫ್ತಿ ಎಪಿ ಉಸ್ತಾದರನ್ನು ‌ಭೇಟಿಯಾಗಿ ಆಶೀರ್ವಾದ ಹಾಗೂ ಬೆಂಬಲ ಕೋರಿದರು.  ಈ ಸಂದರ್ಭದಲ್ಲಿ ಅಭ್ಯರ್ಥಿ ಕೆ.ಆ

4 Apr 2026 12:14 pm
ಮಂಜೇಶ್ವರ : ಎಪಿ ಉಸ್ತಾದರನ್ನು ಭೇಟಿಯಾದ LDF ಅಭ್ಯರ್ಥಿ ಕೆ ಆರ್ ಜಯಾನಂದ

ಕಲ್ಲಿಕೋಟೆ : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಲ್‌ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು ಇಂಡಿಯನ್ ಗ್ರಾಂಡ್ ಮುಫ್ತಿ ಎಪಿ ಉಸ್ತಾದರನ್ನು ‌ಭೇಟಿಯಾಗಿ ಆಶೀರ್ವಾದ ಹಾಗೂ ಬೆಂಬಲ ಕೋರಿದರು.  ಈ ಸಂದರ್ಭದಲ್ಲಿ ಅಭ್ಯರ್ಥಿ ಕೆ.ಆ

4 Apr 2026 12:14 pm
Tumkur | ಬೈಕ್‌ಗೆ ಕಾರು ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

ತಿಪಟೂರು: ಬೈಕ್‌ಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ಬಿದಿರೆಗುಡಿ ಬಳಿ ನಡೆದಿದೆ. ಮೃತರನ್ನು ಅರಸೀಕೆರೆ ತಾಲ್ಲೂಕಿನ ಕಸಬಾ ಹೋಬಳಿ ಬಿ.ಎಲ್.ಕೊಪ್ಪಲು ಬಸವೇಶ್ವರ ನಗರ ನಿವಾಸಿ

4 Apr 2026 12:02 pm
ಯಡ್ರಾಮಿ: ದಶಕಗಳಿಂದ ಡಾಂಬರು ಕಾಣದ ರಸ್ತೆ

ಕಾಚಾಪುರ-ಮಳ್ಳಿ ಮಾರ್ಗ ದುರಸ್ತಿಗೆ ‌ಗ್ರಾಮಸ್ಥರ ಆಗ್ರಹ

4 Apr 2026 11:59 am
ಹುಣಸಗಿ ಬರದೇವನಾಳದಲ್ಲಿ ವಸತಿ ಹಗರಣ

ಹಳೆಯ ಮನೆಗಳಿಗೆ ಹೊಸ ಬಿಲ್: ಆರೋಪ

4 Apr 2026 11:52 am
ಚಾಮರಾಜನಗರ ಗಡಿಯಲ್ಲಿ ಕಾಡಾನೆ ಸಂಚಾರ : ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ: ಕರ್ನಾಟಕ–ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ಆನಂದಪುರಂ ಬಳಿ ಕಾಡಾನೆಯೊಂದು ಹಾಡು ಹಗಲೇ ಸಂಚರಿಸಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಾಳವಾಡಿ ಸಮೀ

4 Apr 2026 11:49 am
ನಿರ್ವಹಣೆ ಇಲ್ಲದೆ ಪಾಳು ಬಿದ್ದ ಬಸವ ವನ ಕಸದ ಗೂಡಾಗಿ ಪರಿವರ್ತನೆ; ಅಭಿವೃದ್ಧಿಗೆ ಸಾರ್ವಜನಿಕರ ಒತ್ತಾಯ

ಬಸವಕಲ್ಯಾಣ: ನಗರದ ಹೃದಯ ಭಾಗದಲ್ಲಿ 58 ವರ್ಷಗಳ ಹಿಂದೆ ಬಸವಣ್ಣನವರ ಅಷ್ಠ ಜನ್ಮಶತಮಾನೋತ್ಸವ ಸವಿನೆನಪಿಗಾಗಿ ಬಸವ ವನವನ್ನು ನಿರ್ಮಾಣ ಮಾಡಲಾಗಿತ್ತು. ಈ ಬಸವ ವನ ಇಂದು ಮೂಲಭೂತ ಸೌಕರ್ಯವಿಲ್ಲದೆ ಪಾಳು ಬಿದ್ದಿದ್ದು, ವನದ ತುಂಬೆಲ್ಲ

4 Apr 2026 11:46 am
Sakleshpura | ಕುಶಾಲನಗರ ಬಡಾವಣೆಯಲ್ಲಿ ಬೆಂಕಿ ಅವಘಡ : ಬೈಕ್ ಸುಟ್ಟು ಭಸ್ಮ

ಸಕಲೇಶಪುರ : ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಬೈಕ್ ಒಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜರುಗಿದೆ. ಸ್ಥಳೀಯ ನಿವಾಸಿ ಚೋಟು ಎಂಬುವರಿಗೆ ಸೇರಿದ ಯಮಹಾ ಆರ್‌-15 (R15) ಬೈಕ್ ಬೆಂಕಿಗೆ ಆಹುತಿ

4 Apr 2026 11:33 am
ಹಲವೆಡೆ ಗ್ರಾಮೀಣ ಪ್ರದೇಶಗಳಲ್ಲಿ‌ ಎಲ್‌ಪಿಜಿ ಸಿಲಿಂಡರ್‌ಗಳ ಹೋಮ್ ಡೆಲಿವರಿ ಸ್ಥಗಿತ

ಬೆಂಗಳೂರು : ಇರಾನ್ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಂಟಾದ ಆರಂಭದಿಂದಲೂ ದೇಶದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈಗ ಗ್ಯಾಸ್ ಏಜೆನ್ಸಿಗಳು ರಾಜ್ಯದ ಗ್ರಾಮೀಣ ಪ್ರದೇಶಗಳಿಗೆ ಗೃಹ ಬಳಕೆಯ ಅನಿಲ ಸಿ

4 Apr 2026 11:32 am
ʼತಿಂದ ಮನೆಗೆ ಕನ್ನ ಹಾಕಬೇಡಿ, ಗಂಟು ಮೂಟೆ ಕಟ್ಟಿಹೊರಡಿʼ : ರಾಜ್ಯಪಾಲರ ವಿರುದ್ಧ ಕರವೇ ಆಕ್ರೋಶ

ತೃತೀಯ ಭಾಷೆಗೆ ಗ್ರೇಡ್ ನೀಡುವ ವ್ಯವಸ್ಥೆ ಕುರಿತು ತೀರ್ಮಾನ ಪರಿಶೀಲಿಸಲು ಕಾರ್ಯದರ್ಶಿಗೆ ಪತ್ರ ಬರೆದಿದ್ದ ರಾಜ್ಯಪಾಲರು

4 Apr 2026 11:13 am
ಕಾಸರಗೋಡು: ಡಾ. ಚೇತನಾಗೆ ಜಾಗತಿಕ ಗೌರವ; Hallett Prize Medal ಪ್ರಶಸ್ತಿ

ಕಾಸರಗೋಡು: ಕಾಸರಗೋಡು ಸಮೀಪದ ಮೇಲ್ಪರಂಬ ನಿವಾಸಿ ಡಾ. ಚೇತನಾ ಸಿ.ಎಸ್. ಅವರು ಎಂ.ಆರ್.ಸಿ.ಎಸ್. (ಇ.ಎನ್.ಟಿ) ಪರೀಕ್ಷೆಯಲ್ಲಿ ಶೇ. 92 ಅಂಕಗಳನ್ನು ಗಳಿಸಿ ಜಾಗತಿಕ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಇಂಗ್ಲೆಂಡಿನ ರಾಯಲ್ ಕಾಲೇಜ್ ಆಫ್ ಸರ್ಜ

4 Apr 2026 11:01 am
Maharashtra| ಬಾವಿಗೆ ಬಿದ್ದ ಕಾರು: ಒಂದೇ ಕುಟುಂಬದ 9 ಮಂದಿ ಮೃತ್ಯು

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿನ್ಡೋರಿ ತಾಲೂಕಿನಲ್ಲಿ ಕಾರು ಬಾವಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಧ್ಯರಾತ್ರಿಯ

4 Apr 2026 10:47 am
Kerala| ಕಾಂಗ್ರೆಸ್‌ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ಪಡೆಯ ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ

4 Apr 2026 10:22 am
ರಾಜ್ಯದ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳಲ್ಲಿ 1.16 ಕೋಟಿ ಖಾತೆಗಳು ಅನಾಥ

ಸಾಂದರ್ಭಿಕ ಚಿತ್ರ PC: freepik ಬೆಂಗಳೂರು, ಎ.3: ಸರಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರ ಖಾಸಗಿ ಬ್ಯಾಂಕ್‌ಗಳಲ್ಲಿ, ವಿವಿಧ ಬ್ಯಾಂಕ್‌ಗಳಲ್ಲಿ ತೆರೆದಿದ್ದ ಖಾತೆಗಳು ವಾರಸುದಾರರಿಲ್ಲದೇ 1.16 ಕೋಟಿಯಷ್ಟು ಖಾತೆಗಳು ಅನಾ

4 Apr 2026 8:42 am
ಸಂಘರ್ಷ ತೀವ್ರ: ಹಾರ್ಮುಝ್ ಜಲಸಂಧಿ ಕುರಿತ ಮತದಾನ ಮುಂದಕ್ಕೆ ಹಾಕಿದ ಭದ್ರತಾ ಮಂಡಳಿ

ನ್ಯೂಯಾರ್ಕ್: ಹಾರ್ಮುಝ್ ಜಲಸಂಧಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಣಿಜ್ಯ ಶಿಪ್ಪಿಂಗ್ ಸಂರಕ್ಷಿಸುವ ಕುರಿತಂತೆ ಬಹರೈನ್ ಪ್ರಾಯೋಜಿತ ನಿರ್ಣಯದ ಮೇಲಿನ ಮತದಾನವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುಂದಿನ ವಾರಕ್ಕೆ ಮ

4 Apr 2026 7:45 am
ಕದನ ವಿರಾಮ ಮಾತುಕತೆಗೆ ಹಿನ್ನಡೆ: ಅಮೆರಿಕ ಅಧಿಕಾರಿಗಳ ಭೇಟಿಗೆ ಇರಾನ್ ನಕಾರ

ಟೆಹರಾನ್: ಮಧ್ಯಪ್ರಾಚ್ಯ ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನವಾಗಿ ನಡೆಯುತ್ತಿರುವ ಪ್ರಾದೇಶಿಕ ಮಧ್ಯಸ್ಥಿಕೆ ಪ್ರಯತ್ನಗಳು ಕೊನೆಗೊಂಡಿವೆ ಎಂದು ಸಂಧಾನಕಾರರು ಶುಕ್ರವಾರ ಪ್ರಕಟಿಸಿದ್ದಾಗಿ ವಾಲ್ ಸ್ಟ್ರೀಟ್ ಜರ್ನಲ್ ವರದ

4 Apr 2026 7:29 am
ಬಿಟ್‌ ಕಾಯಿನ್‌ ಹಗರಣ : ವಂಚನೆ, ನಂಬಿಕೆ ದ್ರೋಹ ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶ್ರೀಕಿ, ರಾಬಿನ್‌

ಬೆಂಗಳೂರು: ವಂಚನೆ ಹಾಗೂ ನಂಬಿಕೆ ದ್ರೋಹ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಮತ್ತವರ ಸ್ನೇಹಿತ ರಾಬಿನ್‌ ಖಂಡೇಲವಾಲ್ ಹೈಕೋರ್ಟ್‌ಗೆ ಅರ್ಜಿ

4 Apr 2026 12:03 am
ಭಾರತದ ಸೆನ್ಸಾರ್‌ ಶಿಪ್ ಸಮಸ್ಯೆ ಅಂತರರಾಷ್ಟ್ರೀಯ ಮಟ್ಟಕ್ಕೆ ತಲುಪಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಅಮೆರಿಕದ ವ್ಯಾಪಾರ ಪ್ರತಿನಿಧಿಯ 2026ರ ರಾಷ್ಟ್ರೀಯ ವ್ಯಾಪಾರ ಅಂದಾಜು ವರದಿಯು ಭಾರತದ ಯೂಸರ್ ಖಾತೆಗಳಿಂದ ಕಂಟೆಂಟ್ ತೆಗೆದುಹಾಕುವ ಅಭ್ಯಾಸವನ್ನು ಔಪಚಾರಿಕವಾಗಿ ಖಂಡಿಸಿದೆ, ರಾಜಕೀಯ ಪ್ರೇರಿತವೆಂದು ತೋರುವ ವಿಷಯಗಳ

4 Apr 2026 12:01 am
ಸುರಪುರ | ಗುಜರಿ ಅಂಗಡಿಯಲ್ಲಿ ಕಳ್ಳತನ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು

ಸುರಪುರ : ಪಟ್ಟಣದ ಹಸನಾಪುರ ಕ್ಯಾಂಪ್ ಪ್ರದೇಶದಲ್ಲಿರುವ ಗುಜರಿ ಅಂಗಡಿಯಲ್ಲಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ. ಶೌಕತ್ ಅಲಿ ಎಂಬವರಿಗೆ ಸೇರಿದ ಗುಜುರಿ ಅಂಗಡಿಯಲ್ಲಿ ರಾತ್ರಿ ವೇಳೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವ

3 Apr 2026 11:57 pm
IPL 2026 | ಶ್ರೇಯಸ್ ಅಯ್ಯರ್ ಅರ್ಧಶತಕ; CSK ವಿರುದ್ಧ ಪಂಜಾಬ್‌ ಗೆ ಜಯ

ಚೆನ್ನೈ, ಎ.3: ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ (50 ರನ್, 29 ಎಸೆತ, 4 ಬೌಂಡರಿ, 3 ಸಿಕ್ಸರ್) ನೆರವಿನಿಂದ ಶುಕ್ರವಾರ ನಡೆದ ಏಳನೇ ಐಪಿಎಲ್ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಐ

3 Apr 2026 11:36 pm
ಬೆಂಗಳೂರು ನಗರ ವಿವಿಯ ಘಟಿಕೋತ್ಸವ | ಮೋಹನ್ ಆಳ್ವ ಸಹಿತ ಆರು ಮಂದಿಗೆ ಗೌರವ ಡಾಕ್ಟರೇಟ್

ಬೆಂಗಳೂರು : ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ 5ನೇ ವಾರ್ಷಿಕ ಘಟಿಕೋತ್ಸವವನ್ನು ನಾಳೆ ಬೆಳಗ್ಗೆ 11:30ಕ್ಕೆ ನಗರದ ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನ ಜ್ಯೋತ

3 Apr 2026 11:35 pm
Hubballi | ಯುವತಿಯ ರಕ್ಷಣೆ, ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್

ದಾವಣಗೆರೆ : ಹುಬ್ಬಳ್ಳಿಯ ಜಿಮ್ ಟ್ರೈನರ್ ಸಮೀರ್ ಎಂಬಾತನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ

3 Apr 2026 11:07 pm
Madikeri | ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ ತಂಡದಲ್ಲಿದ್ದ ಕೇರಳ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಡಿಯಂಡಮೋಳ್ ಬೆಟ್ಟದ ತಪ್ಪಲಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್

3 Apr 2026 11:02 pm
ಈಜಿಪ್ಟ್ ವಿರುದ್ಧದ ಫುಟ್ಬಾಲ್ ಪಂದ್ಯದಲ್ಲಿ ‘‘ಮುಸ್ಲಿಮ್-ವಿರೋಧಿ’’ ಘೋಷಣೆಗೆ ಲಮಿನ್ ಯಮಲ್ ಟೀಕೆ

ಬಾರ್ಸಿಲೋನ, ಎ. 3: ಸ್ಪೇನ್ ಮತ್ತು ಈಜಿಪ್ಟ್ ನಡುವಿನ ಸೌಹಾರ್ದ ಫುಟ್ಬಾಲ್ ಪಂದ್ಯದ ವೇಳೆ ಮುಸ್ಲಿಮ್ ವಿರೋಧಿ ಘೋಷಣೆಗಳನ್ನು ಕೂಗಿರುವುದಕ್ಕಾಗಿ ಸ್ಪೇನ್ ಪ್ರೇಕ್ಷಕರ ಒಂದು ವರ್ಗವನ್ನು ದೇಶದ ಸ್ಟಾರ್ ಆಟಗಾರ ಲಮಿನ್ ಯಮಲ್ ಟೀಕಿಸಿ

3 Apr 2026 10:55 pm
ತಾಪಮಾನ ಹೆಚ್ಚಳ; ಕಲಬುರಗಿ ಕೋರ್ಟ್ ಕಾರ್ಯಕಲಾಪದ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಬೇಸಿಗೆಯ ಬಿಸಿಲಿನ ತಾಪ ಹೆಚ್ಚಿರುವ ಹಿನ್ನೆಲೆಯಲ್ಲಿ ಎಪ್ರಿಲ್ 6 ರಿಂದ ಮೇ ಅಂತ್ಯದವರಗೆ ಅನ್ವಯವಾಗುವಂತೆ ಹೈಕೋರ್ಟ್‌ ಕಲಬುರಗಿ ಪೀಠಗಳ ಕಾರ್ಯಕಲಾಪದ ಸಮಯ ಬದಲಾವಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶಾನು

3 Apr 2026 10:54 pm
ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನದ ಅಂತಿಮ ಪಟ್ಟಿ ಎತ್ತಿ ಹಿಡಿದ ಹೈಕೋರ್ಟ್ ಪೂರ್ಣಪೀಠ

ಬೆಂಗಳೂರು : ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್‌ ಪೂರ್ಣಪೀಠ, ಭವಿಷ್ಯದಲ್ಲಿ ನ್ಯಾಯಾಂಗ ಅಧಿಕಾರಿಗಳ ಬಡ್ತಿಗೆ ನಾಲ್ಕು ಬಿಂದು ರೋಸ್ಟರ್‌ ಅನ್ನು ಜಾರಿಗೆ ತರುವಂತೆ ರಾಜ್ಯ

3 Apr 2026 10:50 pm
ಬೆಂಗಳೂರು ಸೇರಿ ಎಲ್ಲೆಡೆ ʼಗುಡ್‍ಫ್ರೈಡೆ ಆಚರಣೆʼ

ಬೆಂಗಳೂರು : ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು(ಗುಡ್‍ಫ್ರೈಡೆ) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಶುಕ್ರವಾರ ಬೆಳಗ್ಗೆ 7.30ರಿಂದಲೇ

3 Apr 2026 10:45 pm
Bengaluru | ಚಾಕುವಿನಿಂದ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು : ಮದ್ಯದ ಅಮಲಿನಲ್ಲಿ ದ್ವಿಚ್ರಕವಾಹನ ಸವಾರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಜಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎಚ್.ಎಸ್.ಸಂದೀಪ್ ಹಾಗೂ ಶ್ಯಾಮ್ ಎಂಬುವರು ಬಂಧಿತ ಆರೋಪಿಗಳೆಂದು

3 Apr 2026 10:41 pm
ಡಿಸಿಇಟಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು  : ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಎ.10ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧ

3 Apr 2026 10:38 pm
Bengaluru | ಕಬ್ಬನ್‍ಪಾರ್ಕಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ವ್ಯಕ್ತಿಯೊಬ್ಬರು ನಗರದ ಕಬ್ಬನ್ ಪಾರ್ಕಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರ

3 Apr 2026 10:35 pm
ಬೆಂಗಳೂರಿನ 49 ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಶ್ವತ ಪರಿಹಾರ ಕ್ರಮಗಳ ವರದಿ ಸಲ್ಲಿಸಲು ನಿರ್ದೇಶನ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ 2025ನೆ ಸಾಲಿನಲ್ಲಿ 49 ಪ್ರದೇಶಗಳು ಪ್ರವಾಹ ಪೀಡಿತ ಪ್ರದೇಶಗಳಾಗಿ ಗುರುತಿಸಲಾಗಿದ್ದು, ಈ ಪ್ರದೇಶಗಳಿಗೆ ಶಾಶ್ವತ ಪರಿಹಾರವನ್ನು ಕಲ್ಪಿಸಬೇಕು. ಇದಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲ

3 Apr 2026 10:33 pm
ಕಾಂಗ್ರೆಸ್ ಪಕ್ಷ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ನೀಡಿದೆ : ಕೆ.ಎಚ್.ಮುನಿಯಪ್ಪ

ಬಾಗಲಕೋಟೆ : ಕಾಂಗ್ರೆಸ್ ಪಕ್ಷ ಬಡವರು, ಕೂಲಿ ಕಾರ್ಮಿಕರು, ದೀನ ದಲಿತರು, ಹಿಂದುಳಿದವರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದೆ. ಈ ಭಾಗದ ಜನರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಆಶೀರ್ವಾದ ಮಾಡುವ ಮೂಲಕ

3 Apr 2026 10:31 pm
POK ಭಾರತದೊಂದಿಗೆ ವಿಲೀನಗೊಳ್ಳಲಿದೆ: ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥ

ಶ್ರೀನಗರ, ಎ. 3: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಶೀಘ್ರದಲ್ಲೇ ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಶುಕ್ರವಾರ ಹೇಳಿದ್ದಾರೆ. ‘‘ಕಾಶ್ಮೀರದಲ್ಲಿ ನಿ

3 Apr 2026 10:17 pm
ಬಂಗಾಳ, ತಮಿಳು ನಾಡು ಚುನಾವಣೆಗಳಲ್ಲಿ ರಾಜಕೀಯ ಲಾಭಕ್ಕಾಗಿ ನೀತಿ ಸಂಹಿತೆ ಉಲ್ಲಂಘಿಸಿ ‘ವಿಶೇಷ ಅಧಿವೇಶನ’: ಕಾಂಗ್ರೆಸ್

ಹೊಸದಿಲ್ಲಿ, ಎ. 3: ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳಲ್ಲಿ ರಾಜಕೀಯ ಲಾಭ ಪಡೆಯಲು ಸರ್ಕಾರವು ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿ ಮತ್ತು ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಮಸೂದೆಗಳನ್ನು ಅಂಗೀಕರಿಸಲು ವಿಶೇ

3 Apr 2026 10:14 pm
Tumkur | 14ನೇ ಶತಮಾನದ ‘ಜಾತ್ರೆ ವೀರಗಲ್ಲು' ಶಾಸನ ಪತ್ತೆ

ತುಮಕೂರು : 14ನೇ ಶತಮಾನದ ಮಹತ್ವದ ಸಾಂಸ್ಕೃತಿಕ ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ನಗರದ ಸತ್ಯಮಂಗಲದಲ್ಲಿ ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಹಿರಿಯ ಪ

3 Apr 2026 10:00 pm
ಸೆಂಟ್ರಲ್ ವಿಸ್ಟಾ ಯೋಜನೆಗಾಗಿ ಸ್ಥಳಾಂತರಿತ ಮರಗಳಲ್ಲಿ ಶೇ.43ರಷ್ಟು ಸತ್ತಿವೆ: ಸರಕಾರ

ಹೊಸದಿಲ್ಲಿ, ಎ.3: ಸೆಂಟ್ರಲ್ ವಿಸ್ಟಾ ಯೋಜನೆಗಾಗಿ ಸ್ಥಳಾಂತರಿಸಲಾಗಿದ್ದ ಮರಗಳಲ್ಲಿ ಸುಮಾರು ಶೇ.43ರಷ್ಟು ಸತ್ತು ಹೋಗಿವೆ ಎಂದು ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ತಿಳಿಸಿದೆ. 2019ರಲ್ಲಿ ಆರಂಭಗೊಂಡಿರುವ ಈ ಯೋಜನೆಯು ಸೆಂಟ್ರಲ್ ದಿ

3 Apr 2026 9:47 pm
ಅಬುಧಾಬಿಯ ಮೇಲೆ ಕ್ಷಿಪಣಿ ದಾಳಿ | ಐವರು ಭಾರತೀಯರು ಸೇರಿ 12 ಮಂದಿಗೆ ಗಾಯ

ಅಬುಧಾಬಿ, ಎ.3: ಶುಕ್ರವಾರ ಅಬುಧಾಬಿಯ ಮೇಲೆ ಇರಾನ್ ಪ್ರಯೋಗಿಸಿದ ಕ್ಷಿಪಣಿಯನ್ನು ವಾಯು ರಕ್ಷಣಾ ವ್ಯವಸ್ಥೆ ನಿರ್ಬಂಧಿಸಿದ ಬಳಿಕ, ಅದರ ಅವಶೇಷಗಳು ಅಜ್ಬಾನ್ ಪ್ರದೇಶದಲ್ಲಿ ಬಿದ್ದು ಐವರು ಭಾರತೀಯರು ಮತ್ತು 7 ನೇಪಾಳಿ ಪ್ರಜೆಗಳು ಗಾ

3 Apr 2026 9:43 pm
ಮಧ್ಯಪ್ರಾಚ್ಯ ಸಂಘರ್ಷ | ಇರಾನ್ ‘ಹಿಟ್‌ಲಿಸ್ಟ್’ನಲ್ಲಿ ಗಲ್ಫ್‌ನ 8 ಸೇತುವೆಗಳು

ಟೆಹ್ರಾನ್, ಎ.3: ಕರಾಜ್‌ ನ B1 ಸೇತುವೆಯ ಮೇಲೆ ಗುರುವಾರ ನಡೆದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಗಲ್ಫ್ ಪ್ರದೇಶದ ಪ್ರಮುಖ ಸೇತುವೆಗಳನ್ನು ‘ಹಿಟ್‌ಲಿಸ್ಟ್’ನಲ್ಲಿ ಸೇರಿಸಲಾಗಿದೆ ಎಂದು ಇರಾನ್ ಮಾಧ್ಯಮ ವರದಿ ಮಾಡಿದೆ. ಕುವೈತ್, ಬಹ್

3 Apr 2026 9:39 pm
Jammu and Kashmir | ಗಾಂದರ್ಬಲ್ ಎನ್‌ಕೌಂಟರ್; ನ್ಯಾಯಾಂಗ ತನಿಖೆಗೆ ಆದೇಶ

ಶ್ರೀನಗರ, ಎ.3: ಗಾಂದರ್ಬಲ್ ಜಿಲ್ಲೆಯ ಅರಹ್ಮಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ಈ ಪ್ರಕರಣದ ಕ

3 Apr 2026 9:37 pm
ಅಮೆರಿಕದ ಯುದ್ಧವಿಮಾನ ಹೊಡೆದುರುಳಿಸಿದ ಇರಾನ್, ಪೈಲಟ್ ವಶಕ್ಕೆ: ವರದಿ

ಟೆಹ್ರಾನ್, ಎ.3: ಪಶ್ಚಿಮ ಇರಾನ್‌ನಲ್ಲಿ ಶುಕ್ರವಾರ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ವಾಯುಪಡೆಯು ಅಮೆರಿಕದ ಎಫ್-35 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದು, ಅದರ ಪೈಲಟ್ ಐಆರ್‌ಜಿಸಿಯ ವಶದಲ್ಲಿರುವ ಸ

3 Apr 2026 9:35 pm
Hubballi | ಜಿಮ್ ತರಬೇತುದಾರನಿಗೆ ಹಲ್ಲೆ ವಿಚಾರ; ವೈಯಕ್ತಿಕ ಕಾರಣಗಳ ಹಿನ್ನೆಲೆ ಸಂಘರ್ಷ : ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

ಹುಬ್ಬಳ್ಳಿ : ಜಿಮ್‌ ತರಬೇತುದಾರನಿಗೆ ಹಲ್ಲೆ ನಡೆಸಿದ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ. ಜಿಮ್‌ ನಲ್ಲಿ ಪರಿಚಯವಾಗಿದ್ದ ಯುವಕ-ಯುವತಿಯ ನಡುವಿನ ಸ್ನೇಹದ ಬಗ್ಗೆ ಅನುಮಾನ ವ್ಯಕ್ತಪಡ

3 Apr 2026 9:33 pm
ನಾನು ಹೇಳಿದರೆ ಇಸ್ರೇಲ್ ದಾಳಿ ನಿಲ್ಲಿಸುತ್ತದೆ: ಟ್ರಂಪ್

ವಾಶಿಂಗ್ಟನ್, ಎ.3: ಇರಾನ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದ ಮೇಲೆ ತಾನು ಬಲವಾದ ನಿಯಂತ್ರಣ ಹೊಂದಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್ ತನ್ನ ನಿರ್ಧಾರಗಳಿಗೆ ಅನುಗುಣವಾಗಿ ಕಾರ್ಯನಿರ್ವಹ

3 Apr 2026 9:33 pm
ಹಾರ್ಮುಝ್‌ ಜಲಸಂಧಿಯಲ್ಲಿ ವಿಶ್ವಸಂಸ್ಥೆ ಮಿಲಿಟರಿ ಕ್ರಮಕ್ಕೆ ರಷ್ಯ, ಚೀನಾ, ಫ್ರಾನ್ಸ್ ವಿರೋಧ

ವಿಶ್ವಸಂಸ್ಥೆ, ಎ.3: ಹಾರ್ಮುಝ್‌ ಜಲಸಂಧಿಯನ್ನು ಪುನಃ ತೆರೆಯಲು ಮಿಲಿಟರಿ ಕ್ರಮಕ್ಕಾಗಿ ಅಂತರರಾಷ್ಟ್ರೀಯ ಬೆಂಬಲವನ್ನು ಪಡೆಯುವ ಗುರಿಯನ್ನು ಹೊಂದಿರುವ ಅರಬ್ ಉಪಕ್ರಮವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯ, ಚೀನಾ ಮತ

3 Apr 2026 9:31 pm
Uttar Pradesh | ಮಾಜಿ ಪತ್ನಿಯನ್ನು ಮೋಟಾರು ಸೈಕಲ್‌ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಪತಿ!

ಬಹರಾಯಿಚ್, ಎ. 3: ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯಲ್ಲಿ ತನ್ನ ಮಾಜಿ ಪತ್ನಿಯನ್ನು ಮೋಟಾರು ಸೈಕಲ್‌ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದು ಹತ್ಯೆಗೈಯಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ ಎಂದು ಪೊಲ

3 Apr 2026 9:26 pm
Madhya Pradesh | ವಿಧಾನಸಭೆಯಿಂದ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅನರ್ಹ

ಭೋಪಾಲ, ಎ. 3: ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅವರನ್ನು ಮಧ್ಯ ಪ್ರದೇಶ ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ರಾತ

3 Apr 2026 9:22 pm
ಕುವೈತ್, ಬಹ್ರೈನ್ ಮತ್ತು ಜೋರ್ಡಾನ್‌ ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ: ಇರಾನ್

ಟೆಹರಾನ್: ಕುವೈತ್, ಬಹ್ರೈನ್ ಮತ್ತು ಜೋರ್ಡಾನ್ ಸೇರಿದಂತೆ ಕೊಲ್ಲಿ ಪ್ರದೇಶದಲ್ಲಿರುವ ಅಮೆರಿಕ ಸಂಬಂಧಿತ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇರಾನ್ ಪ್ರಕಟಣೆಯಲ್ಲಿ ತಿಳಿಸಿದೆ ಎಂದು Tasnim News Agency ವರದಿ ಮಾಡ

3 Apr 2026 9:19 pm
ಉಡುಪಿ: ಎ.4ರಂದು ಪಿಪಿಸಿಯಲ್ಲಿ ರಾ.ವಿಜ್ಞಾನ, ತಂತ್ರಜ್ಞಾನ ಸಮ್ಮೇಳನ; ವಿಜ್ಞಾನಿಗಳೊಂದಿಗೆ ಸಂವಾದ

ಉಡುಪಿ, ಎ.3: ಉಡುಪಿಯ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಮತ್ತು ಕಾಲೇಜಿನ ವಿಜ್ಞಾನ ಸಂಘದ ಮಾರ್ಗ ದರ್ಶನದಲ್ಲಿ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಹಾಗೂ ವಿಜ್ಞಾನಿಗಳ ಸಮಾವೇಶ ಎ.4ರಂದು ಕಾಲೇಜಿನ ಪೂರ್ಣಪ್ರಜ್ಞ

3 Apr 2026 9:19 pm
ಮಧ್ಯಪ್ರಾಚ್ಯ ಸಂಘರ್ಷ | ಯುದ್ಧ ಅಂತ್ಯಗೊಳಿಸುವಂತೆ ಇಸ್ರೇಲ್‌ ಅಧ್ಯಕ್ಷ ಹೆರ್ಝೋಗ್‌ ಗೆ ಪೋಪ್ ಲಿಯೊ ಮನವಿ

ರೋಮ್, ಎ.3: ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ರಾಜತಾಂತ್ರಿಕ ಮಾರ್ಗಗಳನ್ನು ಅನುಸರಿಸುವಂತೆ ಪೋಪ್ ಲಿಯೊ XIV ಅವರು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಝೋಗ್ ಅವರಿಗೆ ಮನವಿ ಮಾಡಿದ್ದಾರೆ. ಈಸ್ಟ

3 Apr 2026 9:12 pm
NCERTಗೆ ಡೀಮ್ಡ್-ಟು-ಬಿ ವಿವಿ ಸ್ಥಾನಮಾನ; ತನ್ನದೇ ಪದವಿಗಳನ್ನು ನೀಡುವ ಅಧಿಕಾರ

ಹೊಸದಿಲ್ಲಿ, ಎ.3: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT)ಗೆ ಡೀಮ್ಡ್-ಟು-ಬಿ ವಿಶ್ವವಿದ್ಯಾಲಯ ಸ್ಥಾನಮಾನವನ್ನು ಔಪಚಾರಿಕವಾಗಿ ಘೋಷಿಸಲಾಗಿದ್ದು, ಅದು ತನ್ನದೇ ಪದವಿಗಳನ್ನು ನೀಡುವ ಅಧಿಕಾರವನ್ನು ಹೊಂದಿದೆ ಎ

3 Apr 2026 9:09 pm
ದಿಢೀರ್ ಚೀನಾದತ್ತ ದಿಕ್ಕು ಬದಲಿಸಿದ ಇರಾನ್‌ ನಿಂದ ಭಾರತಕ್ಕೆ ಸಾಗುತ್ತಿದ್ದ ಕಚ್ಚಾ ತೈಲ ಟ್ಯಾಂಕರ್

ಹೊಸದಿಲ್ಲಿ, ಎ.3: ಅಮೆರಿಕವು ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇರಾನ್‌ ನಿಂದ ಭಾರತಕ್ಕೆ ಕಚ್ಚಾ ತೈಲವನ್ನು ತರುತ್ತಿದ್ದ ಟ್ಯಾಂಕರ್, ಪಯಣದ ಮಧ್ಯೆ ತನ್ನ ಘೋಷಿತ ಗಮ್ಯಸ್ಥಾನವನ್ನು ಬದಲ

3 Apr 2026 9:07 pm
ನಿಟ್ಟೆ: ಮೋಹನ್ ಪೂಜಾರಿಗೆ ಡಾಕ್ಟರೇಟ್

ನಿಟ್ಟೆ, ಎ.3: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಪೂಜಾರಿ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್

3 Apr 2026 8:45 pm
Europe ಗೆ ಸಾಗಣೆಯಾಗುವ 12 ಟನ್ Kit Kat ಕಳವು; ಪತ್ತೆ ಮಾಡಲು ಬಳಕೆದಾರರು ಸ್ಕ್ಯಾನ್ ಮಾಡಬೇಕು!

ಇದು ‘ಫಾಸ್ಟ್ ಆಂಡ್ ಫ್ಯೂರಿಯಸ್’ ಚಿತ್ರದ ಚಾಕಲೇಟ್ ಆವೃತ್ತಿ ಎಂದ ಜನರು

3 Apr 2026 8:39 pm
BCCI ಜೊತೆ ಸಂಬಂಧ ಸುಧಾರಿಸಲು ಮುಂದಾದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ

Photo Credit :tigercricket.com.bd ,bcci. ಢಾಕಾ, ಎ.3: 2026ರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ತೆರಳಲು ನಿರಾಕರಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಇದೀಗ ಹಳಸಿದ ಸಂಬಂಧವನ್ನು ಸುಧಾರಿಸಲು ಮುಂದಾಗಿ BCCIಗೆ ಪತ್ರ ಬರೆದಿದೆ. ಭಾರತದಲ್ಲಿ ಭದ್ರತ

3 Apr 2026 8:35 pm
ಮುಂಬೈಯಲ್ಲಿ ಕಾಮಗಾರಿ: ಹಲವು ರೈಲು ಸಂಚಾರದಲ್ಲಿ ವ್ಯತ್ಯಯ

ಉಡುಪಿ, ಎ.3: ಮುಂಬೈಯ ಸಿಎಸ್‌ಎಂಟಿ ಹಾಗೂ ಕಲ್ಯಾಣ್ ಜಂಕ್ಷನ್ ವಿಭಾಗದ ಪರೇಲ್- ಕರ್ರಿ ರೋಡ್ ನಿಲ್ದಾಣಗಳ ನಡುವಿನ ರೈಲ್ವೆ ಓವರ್‌ಬ್ರಿಡ್ಜ್‌ನ್ನು ಕೆಡಹುವ ಕಾಮಗಾರಿಯನ್ನು ನಡೆಸಲು ಕೇಂದ್ರ ರೈಲ್ವೆ ನಿರ್ಧರಿಸಿರುವ ಹಿನ್ನೆಲೆಯಲ್

3 Apr 2026 8:33 pm
ಪುತ್ತಿಗೆ ರಘುರಾಮ ಹೊಳ್ಳರಿಗೆ ‘ಯಕ್ಷ ವಿದ್ಯಾಮಾನ್ಯ ಪ್ರಶಸ್ತಿ’ ಪ್ರದಾನ

ಉಡುಪಿ, ಎ.3: ಯಕ್ಷಗಾನದ ಶ್ರೇಷ್ಠ ಕಲಾವಿದರಿಗೆ ಪಲಿಮಾರು ಮಠದ ವತಿಯಿಂದ ನೀಡಲಾಗುವ ‘ಯಕ್ಷ ವಿದ್ಯಾಮಾನ್ಯ ಪ್ರಶಸ್ತಿ’ಯನ್ನು ಗುರುವಾರ ತೆಂಕುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಪುತ್ತಿಗೆ ರಘುರಾಮ ಹೊಳ್ಳರಿಗೆ ಪ್ರದಾನ ಮಾಡಲ

3 Apr 2026 8:30 pm
ICC ನೀತಿ ಸಂಹಿತೆ ಉಲ್ಲಂಘನೆ: ಅಭಿಷೇಕ್ ಶರ್ಮಾಗೆ ದಂಡ

 ಅಭಿಷೇಕ್ ಶರ್ಮಾ | Photo Credit : PTI  ಹೊಸದಿಲ್ಲಿ, ಎ.3: ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಲ್‌ರೌಂಡರ್ ಅಭಿಷೇಕ್ ಶರ್ಮಾಗೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗುರುವಾರ ನಡೆದ ಪಂದ್ಯದ ವೇಳೆ IPL ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕ

3 Apr 2026 8:30 pm
ರೂಪಾಯಿ ಆಧಾರಿತ NDDಗೆ ಭಾರತೀಯ ರಿಸರ್ವ್ ಬ್ಯಾಂಕ್ ಕಡಿವಾಣ; ಹೊಸ ನಿಯಮಗಳು ಏನು ಹೇಳುತ್ತವೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ರೂಪಾಯಿ ಆಧಾರಿತ ನಾನ್-ಡೆಲಿವರೇಬಲ್ ಡೆರಿವೇಟಿವ್ (NDD) ಒಪ್ಪಂದಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿರ್ಬಂಧಿಸಿದೆ. ಇದು ಮಾರುಕಟ್ಟೆ ಪಾರದರ್ಶಕತೆಯತ್ತ ಒಂದು ಕಾರ್ಯತಂತ್ರದ ನಡೆಯನ್

3 Apr 2026 8:26 pm
ಶೀಘ್ರದಲ್ಲೇ ಡೆಂಗ್ಯೂ ಲಸಿಕೆ ಪಡೆಯಲಿದೆ ಭಾರತ : Qdenga ಲಸಿಕೆ ಹೇಗೆ ಕೆಲಸ ಮಾಡುತ್ತದೆ?

ಕ್ಯೂಡೆಂಗಾ (Qdenga) ಎಂಬ ಡೆಂಗ್ಯೂ ಲಸಿಕೆಯನ್ನು 2026 ರಲ್ಲಿ ಬಿಡುಗಡೆ ಮಾಡಲಾಗುವುದು. ಹೆಚ್ಚುತ್ತಿರುವ ಹವಾಮಾನ ಬದಲಾವಣೆಯ ಅಪಾಯಗಳು ಮತ್ತು ರೋಗದ ವೈವಿಧ್ಯಮಯ ತಳಿಗಳ ನಡುವೆ ಭಾರತೀಯ ಜನಸಂಖ್ಯೆಯಲ್ಲಿ ಸುರಕ್ಷತೆಯನ್ನು ಖಚಿತಪಡಿಸಿ

3 Apr 2026 8:22 pm
Raichur | ಎ.5ರಂದು ʼಬೊಹಬ್ಬತಿನ ಮಹಲಿಗೂ ಬೆಂಕಿʼ ಕೃತಿ ಬಿಡುಗಡೆ

ರಾಯಚೂರು: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುದೀಕ್ಷಾ ಪ್ರಕಾಶನದ ವತಿಯಿಂದ ‘ಮೊಹಬ್ಬತಿನ ಮಹಲಿಗೂ ಬೆಂಕಿ’ ಎಂಬ ಕೃತಿ ಬಿಡುಗಡೆ ಸಮಾರಂಭ ಹಾಗೂ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಧಕಿ ಶಿಕ್ಷಕಿಯರಿಗೆ ವಿದ್ಯಾಧ

3 Apr 2026 8:21 pm
ವಿನಯ ಹೆಗ್ಡೆ ಜನ್ಮ ವಾರ್ಷಿಕೋತ್ಸವದ ನಿಮಿತ್ತ ಸಂವಾದ ಕಾರ್ಯಕ್ರಮ

ಮಂಗಳೂರು, ಎ.3: ಡಾ. ಎನ್. ವಿನಯ ಹೆಗ್ಡೆ ಜನ್ಮ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಮಂಗಳೂರು ರಾಮಕೃಷ್ಣ ಮಠದ ಅಮೃತ ಭವನದಲ್ಲಿ ಶುಕ್ರವಾರ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಪ್ರದೀಪ್ ಜಿ.ಪೈ, ಯೆನೆಪೋ

3 Apr 2026 8:14 pm
ತೋಟದ ಶೆಡ್‌ನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಮೃತ್ಯು

ಕೊಲ್ಲೂರು, ಎ.3: ತೋಟದ ಶೆಡ್‌ನಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಎ.2ರಂದು ಬೆಳಗ್ಗೆ ಜಡ್ಕಲ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಜಡ್ಕಲ್ ಗ್ರಾಮದ ಮೋಳಿ ಎಂಬವರ ಮಗ ಸೇವಿಯರ್ ಸಿ.

3 Apr 2026 8:13 pm
Kalaburagi | ಇತಿಹಾಸದ ಪರಂಪರೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು : ಮುಡುಬಿ ಗುಂಡೇರಾವ

ಕಲಬುರಗಿ : ನಾಡಿನ ಕಲೆ ಸಾಹಿತ್ಯ ಸಂಸ್ಕ್ರತಿಗಳ ಜೊತೆಗೆ ನಮ್ಮ ಇತಿಹಾಸ ಪರಂಪರೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಂಶೋಧನಾ ಸಾಹಿತಿ ಮುಡುಬಿ ಗುಂಡೇರಾವ ಕರೆ ನೀಡಿದರು. ನಗರದ ಕನ್ನಡ ಭವನದಲ್ಲಿ ಶನಿವಾರ ಜರುಗಿದ ಜಿಲ

3 Apr 2026 8:12 pm
ಕ್ರಿಕೆಟ್ ಬೆಟ್ಟಿಂಗ್: ಓರ್ವನ ಬಂಧನ

ಕೋಟ, ಎ.3: ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಎ.2ರಂದು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ(28) ಎಂದು

3 Apr 2026 8:09 pm
ಕುಂದಾಪುರ: ಗುಡ್ ಫ್ರೈಡೇ ಆಚರಣೆ

ಕುಂದಾಪುರ, ಎ.3: ಕುಂದಾಪುರ ಇಗರ್ಜಿ ಮೈದಾನದಲ್ಲಿ ಶುಭ ಶುಕ್ರವಾರದ(ಗುಡ್ ಫ್ರೈಡೆ) ಪ್ರಯುಕ್ತ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಯಾತ್ರೆ ನಡೆಯಿತು. ಈ ಶಿಲುಭೆಯಾತ್ರೆಯು ಒಂದೊಂದು ಶಿಲುಭಾ ಅಧ್ಯಾಯವನ್ನು ಚರ್ಚ್‌ನ ಒಂದೊಂದು ವಾಳೆ

3 Apr 2026 8:08 pm
‘ಮಂಗಳೂರು ರೈಲುಗಳ ವಿಳಂಬಕ್ಕೆ ಪಂಚಗಂಗಾ ರೈಲು ಕಾರಣ ಅಲ್ಲ’

ಕುಂದಾಪುರ, ಎ.3: ಬೆಂಗಳೂರು-ಮಂಗಳೂರು ರೈಲು ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಬಹುತೇಕ ಬಾರಿ ಸರಿಯಾದ ಸಮಯಕ್ಕೆ ಬಂದರೂ ಕೂಡ ಮಂಗಳೂರಿನ ಮತ್ತೊಂದು ನಿಲ್ದಾಣ ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಬರುವಾಗ ವಿಳಂಬಕ್ಕೆ ಬೆಂಗಳೂರು -ಕ

3 Apr 2026 8:07 pm
ಹುಲಸೂರ್ | ಹೋಟೆಲ್‌ಗಳಿಗೆ ತಹಶೀಲ್ದಾರ್ ಭೇಟಿ : ಮನೆಬಳಕೆ ಗ್ಯಾಸ್ ವಶ

ಹುಲಸೂರ್ : ತಾಲ್ಲೂಕಿನ ವಿವಿಧ ಹೋಟೆಲ್‌ಗಳಲ್ಲಿ ಮನೆಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದಾಗಿ ಬಂದ ಮಾಹಿತಿ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಶಿವಾನಂದ್ ಮೇತ್ರೆ ಅವರು ಶುಕ್ರವಾರ ಅಚ್ಚ

3 Apr 2026 8:03 pm
ಪೆರ್ಮನ್ನೂರು: ಅತಿಕ್ರಮಣ ಮಾಡಿದ ಜಾಗದ ಬೇಲಿ ತೆರವು

ಉಳ್ಳಾಲ: ನಗರಸಭೆ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಪಿಲಾರು ಮಸೀದಿ ಬಳಿ ಇರುವ ಸರಕಾರಿ ಜಮೀನನ್ನು ತಂತಿ ಬೇಲಿ ಹಾಕಿ ಅತಿಕ್ರಮಣ ಮಾಡಲು ಯತ್ನಿಸಿದ ಘಟನೆ ನಡೆದಿದ್ದು. ಈ ಮಾಹಿತಿ ಪಡೆದ ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕ ಪ್ರಮೋ

3 Apr 2026 7:47 pm
ನ್ಯಾಯಾಲಯದ ಆದೇಶ ಪಾಲಿಸದ ಹಿನ್ನಲೆ: ಮೈಸೂರು ಜಿಲ್ಲಾಧಿಕಾರಿಗೆ ಬಂಧನದ ವಾರೆಂಟ್

ಮೈಸೂರು : ಭೂವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜ

3 Apr 2026 7:42 pm
ಉಡುಪಿ: ರೌಡಿಶೀಟರ್ ಸಹಿತ ಇಬ್ಬರ ಗಡಿಪಾರು

ಉಡುಪಿ: ಉಡುಪಿ ಜಿಲ್ಲೆಯ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿಯಾಗಿರುವ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಎ.2ರಂದು ಆದೇಶ ಹೊರಡಿಸಿದ್ದಾರೆ. ಕಾಪು ಪೊಲೀ

3 Apr 2026 7:41 pm
ಕನಕಗಿರಿ | ಗಣತಿದಾರರಿಗೆ ತರಬೇತಿ: ಮನೆ ಮನೆಗೆ ಮಾಹಿತಿ ಸಂಗ್ರಹಕ್ಕೆ ಸೂಚನೆ

ಕನಕಗಿರಿ : ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉಸ್ತುವಾರಿ ಅಧಿಕಾರಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಮಾತನಾಡಿ, 2026ರ ಅಂ

3 Apr 2026 7:38 pm
ಅಫಜಲಪುರ | ದೇಸಾಯಿ ಕಲ್ಲೂರದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ

ಅಫಜಲಪುರ: ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಎ. 1ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ವೇ. ಗುರುಪಾದಯ್ಯ ಮ

3 Apr 2026 7:35 pm
‌ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ

ಬೆಂಗಳೂರು : ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾರ

3 Apr 2026 7:35 pm
ಇರಾನ್ ಅನ್ನು ಶಿಲಾಯುಗದ ಕಾಲಕ್ಕೆ ತಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ: ಅಮೆರಿಕದ ಬೆದರಿಕೆ ಮತ್ತು ಬಾಂಬ್ ದಾಳಿಗಳ ಇತಿಹಾಸ

ಮಾತುಕತೆಗೆ ಮುಂದಾಗದಿದ್ದರೆ ಇರಾನ್ ಅನ್ನು ಶಿಲಾಯುಗದ ಕಾಲಕ್ಕೆ ತಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ಕ್ಷಣಗಳ ನಂತರ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್

3 Apr 2026 7:32 pm
ಸಿರುಗುಪ್ಪ | ಸಿಎಂಐಡಿಪಿ ಯೋಜನೆಯಡಿ 125.78 ಲಕ್ಷ ರೂ. ಕಾಮಗಾರಿಗೆ ಶಾಸಕ ಬಿ.ಎಂ.ನಾಗರಾಜ ಅಡಿಗಲ್ಲು

ಸಿರುಗುಪ್ಪ : ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (ಸಿಎಂಐಡಿಪಿ) ಅಡಿಯಲ್ಲಿ ಮಂಜೂರಾದ 125.78 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಎಂ. ನಾಗರಾಜ ಅವರು ಅ

3 Apr 2026 7:29 pm
ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಮಿಯಾವಾಕಿ ವನ ನಿರ್ಮಾಣ; ಕಟಪಾಡಿಯಲ್ಲಿ ಹೀಗೊಂದು ಪರಿಸರ ಕಾಳಜಿ

ಕಟಪಾಡಿ: ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಕಟಪಾಡಿಯಲ್ಲಿ ಕೆ. ಮಹೇಶ್ ಶೆಣೈ ಅವರ ಜಾಗದಲ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಮಿಯಾವಾಕಿ ವನ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ರೈಸಿಂಗ್ ರೋಸ್

3 Apr 2026 7:26 pm
ಉತ್ತಮ ನಾಗರೀಕರಾಗಲು ಕಾಲೇಜುಗಳಿಲ್ಲ: ಸ್ಪೀಕರ್‌ ಯು.ಟಿ.ಖಾದರ್

ʼಗೌರವ ಡಾಕ್ಟರೇಟ್‍ʼಗೆ ಭಾಜನರಾಗಿರುವ ಪಿ.ಜಿ.ಆರ್.ಸಿಂಧ್ಯ ಅವರಿಗೆ ಅಭಿನಂದನಾ ಸಮಾರಂಭ

3 Apr 2026 7:22 pm
ಎ.9: ಉದ್ಯೋಗಕ್ಕಾಗಿ ನೇರ ಸಂದರ್ಶನ

ಮಂಗಳೂರು: ಎಕ್ಸ್‌ಫರ್ಟ್ ಕಾಲೇಜು ಮಂಗಳೂರು, ಕಲ್ಚರಲ್ ಹೈವೇ ಮಂಗಳೂರು ಹಾಗೂ ಕೆಎನ್‌ಎನ್‌ಡಿ ಅಸೋಸಿಯೇಟ್ಸ್ ಪ್ರೈ.ಲಿ. ಮಂಗಳೂರು ಖಾಸಗಿ ಕಂಪೆನಿಗಳ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಸರ್ವಿಸ್ ಪ್ರಾಜೆಕ್ಟ್ ಇಂಜಿನಿಯರ್, ಪ್

3 Apr 2026 7:20 pm
ವಿಜಯನಗರ | ತಾಯಿ-ಮಕ್ಕಳ ಆಸ್ಪತ್ರೆಗೆ ಉಚಿತ ವಸತಿ ನಿಲಯ ಹಸ್ತಾಂತರ

ವಿಜಯನಗರ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಬರುವ ಗರ್ಭಿಣಿ ಮಹಿಳೆಯರು ಹಾಗೂ ಬಾಣಂತಿಯರ ಪಾಲಕರಿಗೆ ಅನುಕೂಲವಾಗುವ ಉದ್ದೇಶದಿಂದ ಉಚಿತ ವಸತಿ ನಿಲಯ (ಡಾರ್ಮಿಟರಿ)ಯನ್ನು ಹಸ್ತಾಂತ

3 Apr 2026 7:18 pm
ಲೇಡಿಗೋಷನ್ ಆಸ್ಪತ್ರೆಗೆ ಅಲ್ಟ್ರಾಸೌಂಡ್ ಕೊಡುಗೆ

ಮಂಗಳೂರು, ಎ.3: ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ವತಿಯಿಂದ ಸುಮಾರು 25ಲಕ್ಷ ರೂ. ಮೌಲ್ಯದ ಅಲ್ಟ್ರಾಸೌಂಡ್ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು. ಗುರುವಾರ

3 Apr 2026 7:15 pm
IPL 2026 | ‘ನಾನೇನಾದರೂ ಐಪಿಎಲ್ ಮುಖ್ಯಸ್ಥನಾಗಿದ್ದರೆ ಸಂಜೀವ್ ಗೋಯೆಂಕಾರನ್ನು ನಿಷೇಧಿಸುತ್ತಿದ್ದೆ’: ಲಲಿತ್ ಮೋದಿ

ರಿಷಭ್ ಪಂತ್ ವಿರುದ್ಧ ಸಿಟ್ಟು ಪ್ರದರ್ಶಿಸಿದ್ದ ಎಲ್‌ಎಸ್‌ಜಿ ಮುಖ್ಯಸ್ಥ; ವಿಡಿಯೊ ವೈರಲ್

3 Apr 2026 7:14 pm
ತೃತೀಯ ಭಾಷೆಗೆ ಗ್ರೇಡ್ ವ್ಯವಸ್ಥೆ: ತೀರ್ಮಾನ ಪರಿಶೀಲಿಸಲು ಕಾರ್ಯದರ್ಶಿಗೆ ಪತ್ರ ಬರೆದ ರಾಜ್ಯಪಾಲರು

ಬೆಂಗಳೂರು : ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕ ವ್ಯವಸ್ಥೆ ಕೈಬಿಟ್ಟು ಗ್ರೇಡ್ ವ್ಯವಸ್ಥೆಯನ್ನು ಜಾರಿ ಮಾಡುವ ತೀರ್ಮಾನವನ್ನು ಮರು ಪರಿಶೀಲಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ

3 Apr 2026 7:14 pm
ರಾಷ್ಟ್ರೀಯ ಮಟ್ಟದ ಸಿಎಂಇ ಕಾರ್ಯಕ್ರಮ

ಉಡುಪಿ, ಎ.3: ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕ್ರೀಡಾ ವಿಭಾಗವು ಆಂತರಿಕ ಗುಣಮಟ್ಟ ಕ್ಷಮತೆ ಘಟಕದ ಸಹಯೋಗದಲ್ಲಿ ರಾಷ್ಟ್ರೀಯ ಮಟ್ಟದ ಮುಂದುವರೆದ ವೈದ್ಯಕೀಯ ಶಿಕ್ಷಣ(ಸಿ.ಎಂ.ಇ) ಕಾರ್ಯಕ್ರ

3 Apr 2026 7:11 pm
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಭಿತ್ತಿಚಿತ್ರ ಅನಾವರಣ

ಉಡುಪಿ, ಎ.3: ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಮೇ3ರಂದು ನಡೆಯಲಿರುವ ಉಡುಪಿ ತಾಲೂಕು 16ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಬಿತ್ತಿ ಚಿತ್ರವನ್ನು ಉಡುಪಿ ಶಾಸಕ ಯಶ್‌ಪಾಲ ಸುವರ್ಣ ಅನಾವರಣಗೊಳಿಸಿದರು., ಈ ಸಂದರ

3 Apr 2026 7:09 pm
ಉಡುಪಿ ಜಿಲ್ಲೆಯಾದ್ಯಂತ ಬಿಜೆಪಿ ಸ್ಥಾಪನಾ ದಿನಾಚರಣೆ: ಕುತ್ಯಾರು ನವೀನ್ ಶೆಟ್ಟಿ

ಉಡುಪಿ, ಎ.3: ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನವನ್ನು ಏ.6ರಂದು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು. ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್

3 Apr 2026 7:04 pm
ಅಟೋ ರಿಕ್ಷಾಗಳ ಗ್ಯಾಸ್‌ ದರ ಹೆಚ್ಚಳ: ಸರಕಾರದ ಮಧ್ಯಪ್ರವೇಶಕ್ಕೆ ಐಟಿಯು ಆಗ್ರಹ

ಉಡುಪಿ, ಎ.3: ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದ ಹೆಸರಿನಲ್ಲಿ ಅಡುಗೆ ಅನಿಲ ಮತ್ತು,ಅಟೋ ಗ್ಯಾಸ್ ದರ ಹೆಚ್ಚಳ ಮಾಡಿ ಖಾಸಗಿ ಅನಿಲ ಕಂಪನಿಗಳು ರಿಕ್ಷಾ ಚಾಲಕರನ್ನು ಹಾಗೂ ಸಾರ್ವಜನಿಕರನ್ನು ಲೂಟಿ ಮಾಡುತ್ತಿ ರುವುದನ್ನು ಸಿಐಟಿ

3 Apr 2026 7:02 pm
ಡಾ.ಹರೇಕಳ ಹಾಜಬ್ಬರಿಗೆ ರಜತ ಸಂಭ್ರಮ ಪುರಸ್ಕಾರ ಪ್ರದಾನ

ಕೋಟ, ಎ.3: ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಉದ್ಘಾಟಿಸಿದರು. ಈ ಸಂದರ್ಭ

3 Apr 2026 7:00 pm
ಉಡುಪಿ| ಅಪಾಯ ಸ್ಥಿತಿಯಲ್ಲಿ ನಗರದ ಸಿಗ್ನಲ್ ಕಂಬ!

ಉಡುಪಿ, ಎ.3: ನಗರದ ಕವಿ ಮುದ್ದಣ ಮಾರ್ಗ ಪ್ರಾರಂಭ ಪಡೆಯುವ ತ್ರಿವೇಣಿ ವೃತ್ತದ ಬಳಿ, ನಿರುಪಯುಕ್ತ ಎರಡು ಕಬ್ಬಿಣದ ಸಿಗ್ನಲ್ ಕಂಬಗಳಿದ್ದು, ಇದು ಅಪಾಯವನ್ನು ಆಹ್ವಾನಿಸುವ ಸ್ಥಿತಿಯಲ್ಲಿದೆ. ಹದಿನೈದು ವರ್ಷಗಳ ಹಿಂದೆ ಅಳವಡಿಸಿರುವ ಈ

3 Apr 2026 6:56 pm