SENSEX
NIFTY
GOLD
USD/INR

Weather

17    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ವೃದ್ಧ ತಂದೆಯ ಆರೈಕೆ ಮಾಡದ ಪುತ್ರಿಯರು, 2.4 ಎಕರೆ ಜಮೀನಿನ ಗಿಫ್ಟ್ ಡೀಡ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಜೀವನದ ಸಂಧ್ಯಾಕಾಲದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಜೀವನಾಧಾರವಾಗಿದ್ದ 2.4 ಎಕರೆ ಭೂಮಿಯನ್ನು ಪುತ್ರಿಯರಿಬ್ಬರ ಹೆಸರಿಗೆ ಮಾಡಿಕೊಟ್ಟಿದ್ದ ವೃದ್ಧರೊಬ್ಬರು, ನಂತರ ಪುತ್ರಿಯರು ತಮ್ಮನ್ನು ನಿ

10 Feb 2026 12:10 am
ಮಹಿಳಾ ಸಿಬ್ಬಂದಿಗೆ ಋತುಚಕ್ರದ ರಜೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸ

10 Feb 2026 12:04 am
Epstein files | ಎಪ್ಸ್ಟೀನ್ ಬಳಿ ಪತ್ತೆಯಾದ ಕಾಬಾದ ಪವಿತ್ರ ಬಟ್ಟೆ ‘ಕಿಸ್ವಾ’!

ಆಕ್ರೋಶ ವ್ಯಕ್ತಪಡಿಸಿದ ಜಾಗತಿಕ ಮುಸ್ಲಿಂ ಸಮುದಾಯ

10 Feb 2026 12:00 am
ವಿಜಯನಗರ | ಫೆ.21ರಂದು ಬೃಹತ್ ಉದ್ಯೋಗ ಮೇಳ : 50ಕ್ಕೂ ಹೆಚ್ಚು ಕಂಪನಿಗಳು ಭಾಗಿ

ವಿಜಯನಗರ (ಹೊಸಪೇಟೆ), ಫೆ.09: ಫೆಬ್ರವರಿ 21ರಂದು ನಗರದ ವಿಜಯನಗರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ

10 Feb 2026 12:00 am
ಮಹೇಶ್ ಜೋಶಿಯನ್ನು ಬಂಧಿಸಲು ಸರಕಾರ ಪ್ರಯತ್ನ ಮಾಡುತ್ತಿದೆ : ಜೋಶಿ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ಬಂಧಿಸಲು ರಾಜ್ಯ ಸರಕಾರ ಎಲ್ಲ ಪ್ರಯತ್ನ ಮಾಡುತ್ತಿದೆ ಎಂದು ಜೋಶಿ ಪರ ವಕೀಲರು ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದರು. ಕಸಾಪ ಪದಾಧಿಕಾರಿಗಳ ಕಾರ್ಯವ

9 Feb 2026 11:59 pm
ವಿಜಯನಗರ | ಹಂಪಿ ಉತ್ಸವಕ್ಕೆ ಎಲ್ಲರ ಸಹಕಾರ ಅಗತ್ಯ: ಡಿಸಿ

ವಿಜಯನಗರ : ಹಂಪಿ ಉತ್ಸವ ಫೆ. 13ರಿಂದ 15ರವರೆಗೆ ಆಯೋಜಿಸಲಾಗಿದ್ದು, ಉತ್ಸವದ ಯಶಸ್ವಿಗೆ ತಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋ

9 Feb 2026 11:56 pm
Belagavi | ಮಹಿಳಾ ಅಧಿಕಾರಿಯ ಖಾಸಗಿ ವೀಡಿಯೊ ಸೆರೆ ಪ್ರಕರಣ; ಮತ್ತೊಬ್ಬ ಆರೋಪಿಯ ಬಂಧನ

ಬೆಳಗಾವಿ : ಮಹಿಳಾ ಅಧಿಕಾರಿಯ ನಿವಾಸದಲ್ಲಿ ರಹಸ್ಯ ಕ್ಯಾಮರಾಗಳನ್ನು ಅಳವಡಿಸಿ ಖಾಸಗಿತನದ ದೃಶ್ಯಗಳನ್ನು ಸೆರೆಹಿಡಿದು 50 ಲಕ್ಷ ರೂ.ಗೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬ

9 Feb 2026 11:50 pm
ಇಂಡಿಯನ್ ಮುಸ್ಲಿಮ್ಸ್ ಫಾರ್ ಪ್ರೊಗ್ರೆಸ್ ಆ್ಯಂಡ್ ರಿಫಾರ್ಮ್ಸ್ ನಿಯೋಗದಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ

ಏಕತೆ, ಸಾಮಾಜಿಕ ಸೌಹಾರ್ದ ಪ್ರಜಾಪ್ರಭುತ್ವದ ಶಕ್ತಿಗೆ ಮೂಲಾಧಾರ : ರಾಜನಾಥ್ ಸಿಂಗ್

9 Feb 2026 11:48 pm
9 Feb 2026 11:48 pm
ಯಶಸ್ವಿಯಾದ ರಾಯಚೂರು ಉತ್ಸವ | ಸಚಿವ ಎನ್ಎಸ್ ಬೋಸರಾಜು ಅವರಿಂದ ಶ್ಲಾಘನೆ

ರಾಯಚೂರು: ʼಎಡೆದೊರೆ ನಾಡುʼ ರಾಯಚೂರು (ದೋ-ಅಬ್) ಪ್ರದೇಶದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮರುಕಳಿಸುವ ಹಾಗೂ ಸ್ಥಳೀಯ ಕಲೆ ಮತ್ತು ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಫೆ.5, 6 ಮತ್ತು 7ರಂದು ಮೂರು ದಿನಗಳ ಕಾಲ

9 Feb 2026 11:43 pm
ರಾಯಚೂರು | ಉಚಿತ ಔಷಧಿ, ಆರೋಗ್ಯ ಹಕ್ಕು ಕಾಯ್ದೆ ಜಾರಿಗೆ ಆಗ್ರಹಿಸಿ ಲಿಂಗತ್ವ ಅಲ್ಪಸಂಖ್ಯಾತರಿಂದ ಪ್ರತಿಭಟನೆ

ರಾಯಚೂರು: ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು ಲಭ್ಯವಾಗುವಂತೆ ಮಾಡಬೇಕು ಹಾಗೂ ರಾಜ್ಯದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಂಗಮ ಸಂಸ್ಥೆ ಹಾಗೂ

9 Feb 2026 11:30 pm
ಎಸ್‌ಸಿ-ಎಸ್‌ಟಿಯ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರಕ್ಕೆ ಒತ್ತಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹರಿಹರ : ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

9 Feb 2026 11:28 pm
1500 ವರ್ಷಗಳ ಇತಿಹಾಸವಿರುವ ಭಟ್ಕಳದ ಪಶುಪತಿ ದೇವಸ್ಥಾನಕ್ಕೆ ಶಿಲಾನ್ಯಾಸ: ಸಚಿವ ಮಂಕಾಳು ವೈದ್ಯ ಭರವಸೆ

ಭಟ್ಕಳ: ಇಲ್ಲಿನ ಬೋಯಿರಕೇರಿಯಲ್ಲಿರುವ ಸುಮಾರು 1500 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಪಶುಪತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನೆರವೇರಿತು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು

9 Feb 2026 11:22 pm
ಕಲಬುರಗಿ | ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ವಿತರಣೆ

ಕಲಬುರಗಿ: ನಗರದ ಪಂಡಿತ್ ರಂಗಮಂದಿರದಲ್ಲಿ ಸನ್ ಶಾಹೀನ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಜನವಿಕಾಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ಮತ್ತು ಪೆನ್‌ ಗಳು ವಿತರಣೆ ಮಾಡಲಾಯಿತು. ಈ

9 Feb 2026 11:20 pm
ಕಲಬುರಗಿ | ಮಾ.2ರಂದು ಪ್ರೀಡಂ ಪಾರ್ಕ್‌ನಲ್ಲಿ ಬಿಸಿಯೂಟ ತಯಾರಕರ ಬೃಹತ್ ಪ್ರತಿಭಟನೆ

ಕಲಬುರಗಿ: ರಾಜ್ಯದಲ್ಲಿರುವ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ. 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ

9 Feb 2026 11:13 pm
ಮಧ್ಯಪ್ರದೇಶ| 100ರೂ. ಮೌಲ್ಯದ ಗೋದಿ ಕಳ್ಳತನ ಆರೋಪ: 45 ವರ್ಷಗಳ ಬಳಿಕ ಆರೋಪಿಯ ಬಂಧನ

ಭೋಪಾಲ.ಫೆ.9: ಜನಮಾನಸದಿಂದ ಅಳಿಸಿ ಹೋಗಿದ್ದಿರಬಹುದಾದ, 1980ರಲ್ಲಿ ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದ್ದ ಕೇವಲ ನೂರು ರೂ.ಮೌಲ್ಯದ ಗೋದಿ ಕಳ್ಳತನವು ಮತ್ತೆ ಮುನ್ನೆಲೆಗೆ ಬಂದಿದೆ. ಬಲ್ಕಾವಾಡಾ ಪೋಲಿಸ್ ಠಾಣ

9 Feb 2026 11:10 pm
ಟಿ-20 ವಿಶ್ವಕಪ್| ಮರ್ಕ್ರಮ್ ಅರ್ಧಶತಕ, ಲುಂಗಿ ಗಿಡಿ ಅಮೋಘ ಬೌಲಿಂಗ್ : ಕೆನಡಾವನ್ನು ಮಣಿಸಿದ ದಕ್ಷಿಣ ಆಫ್ರಿಕಾ

ಮರ್ಕ್ರಮ್ | Photo Credit : PTI  ಅಹ್ಮದಾಬಾದ್, ಫೆ.9: ನಾಯಕ ಏಡೆನ್ ಮರ್ಕ್ರಮ್(59 ರನ್, 32 ಎಸೆತ, 10 ಬೌಂಡರಿ, 1 ಸಿಕ್ಸರ್) ಅರ್ಧಶತಕ ಹಾಗೂ ಲುಂಗಿ ಗಿಡಿ(4-31) ಅಮೋಘ ಬೌಲಿಂಗ್‌ನ ನೆರವಿನಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಕೆನಡಾ ತಂಡವನ್ನು 57 ರನ್‌

9 Feb 2026 11:10 pm
ವಾಡಿ | ಐಎನ್ಎ ಸಾಹಸಗಾಥೆ ಶಾಲಾ ಪಠ್ಯದಲ್ಲಿ ಸೇರಲಿ: ಮಹೇಶ್ ಎಸ್.ಬಿ

ವಾಡಿ: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಲು ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು ಸ್ಥಾಪಿಸಿದ್ದ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್ಎ)ಯ ಸಾಹಸಗಾಥೆಯನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದು ಅಖಿಲ ಭಾರತ

9 Feb 2026 11:09 pm
ಸೇಡಂ | ಜಾನಪದ ಸಾಹಿತ್ಯ ಉಳಿಸಲು ರಾಜಕುಮಾರ್ ಪಾಟೀಲ್ ತೆಲ್ಕೂರ ಕರೆ

ಸೇಡಂ: ಮನುಷ್ಯನ ಜೀವನದಲ್ಲಿ ಜಾನಪದ ಸಾಹಿತ್ಯ ಮಹತ್ವದ್ದಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಹೇಳಿದರು. ಪಟ್ಟಣದ ಕರ್ನಾಟಕ ನೌಕರರ ಭವನದಲ

9 Feb 2026 11:06 pm
ಕಲಬುರಗಿ | ಫೆ.15ರಂದು ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆ.15 ರಂದು ರವಿವಾರ ಮಧ್ಯಾಹ

9 Feb 2026 11:03 pm
ಉದ್ಯೋಗ ಅರ್ಜಿ ಶುಲ್ಕವಾಗಿ ನಿರುದ್ಯೋಗಿ ಯುವಜನರಿಂದ 48 ಕೋಟಿ.ರೂ. ಸಂಗ್ರಹಿಸಿದ ಜಮ್ಮು-ಕಾಶ್ಮೀರ ಸರಕಾರ

ಶ್ರೀನಗರ, ಫೆ. 9: ಕಳೆದ ಎರಡು ವರ್ಷಗಳಲ್ಲಿ ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದ ನಿರುದ್ಯೋಗಿ ಯುವಕರಿಂದ ಜಮ್ಮು ಹಾಗೂ ಕಾಶ್ಮೀರ ಸರಕಾರ 48 ಕೋ.ರೂ. ಶುಲ್ಕ ಸಂಗ್ರಹಿಸಿದೆ. ಜಮ್ಮು ಹಾಗೂ ಕಾಶ್ಮೀರದಲ್ಲಿ ನಿರುದ್ಯೋಗದ ಪ್ರಮಾಣ ಶೇ.

9 Feb 2026 11:00 pm
ಎಸ್‌ಐಆರ್ ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಹೊಸದಿಲ್ಲಿ, ಫೆ. 9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರಕಾರಗಳಿಗೆ ಎಚ್ಚರಿಕೆ ನೀಡಿದೆ. ‘‘ತಾರ್ಕಿಕ ವ

9 Feb 2026 11:00 pm
ಮದುರೈ ಬೆಟ್ಟದಲ್ಲಿ ಕಾರ್ತಿಕ ದೀಪ ಬೆಳಗಲು ಅನುಮತಿಸುವ ಮದ್ರಾಸ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ,ಫೆ.9: ಮದುರೈನ ತಿರುಪರಂಕುಂಡ್ರಂ ಬೆಟ್ಟದಲ್ಲಿ ಧಾರ್ಮಿಕ ಆಚರಣೆಗಳ ಕುರಿತು ದೀರ್ಘಕಾಲದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ ಮೇಲೆ ಕಾರ್ತಿಕ ದೀಪವನ್ನು ಬೆಳಗಿಸ

9 Feb 2026 11:00 pm
ಕಲಬುರಗಿ | ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸಲು ದಸಂಸ ಧರಣಿ

ಯುಜಿಸಿ ನಿಯಮಗಳ ಮೇಲೆ ಸುಪ್ರೀಂ ತಡೆ ತೆರವುಗೊಳಿಸಲು ಆಗ್ರಹ

9 Feb 2026 10:58 pm
ಇರಾನ್‍ನ ಟಿವಿ ಪತ್ರಕರ್ತೆ ಲತೀಫಾ ಅಬೌಚಕ್ರರನ್ನು ಬಂಧಿಸಿದ ಬ್ರಿಟನ್ ಪೊಲೀಸರು

ಲಂಡನ್, ಫೆ.9: ಬರ್ಮಿಂಗ್ಹಾಮ್‍ನಲ್ಲಿ ಆಯೋಜಿಸಿದ್ದ ಯಹೂದಿ ವಿರೋಧಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಇರಾನ್‍ನ ಸರಕಾರಿ ಸ್ವಾಮ್ಯದ ಪ್ರೆಸ್ ಟಿವಿಯ ಲಂಡನ್ ಮೂಲದ ಪತ್ರಕರ್ತೆಯನ್ನು ಬ್ರಿಟನ್ ಪೊಲೀಸರು ರವಿ

9 Feb 2026 10:57 pm
ಇರಾನ್| 37 ವರ್ಷಗಳಲ್ಲಿ ಮೊದಲ ಬಾರಿಗೆ ವಾಯುಪಡೆಯ ಸಭೆಗೆ ಆಯತುಲ್ಲಾ ಆಲಿ ಖಾಮಿನೈ ಗೈರು

ಟೆಹ್ರಾನ್, ಫೆ.9: ಅಮೆರಿಕಾ-ಇರಾನ್ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ 37 ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‍ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ವಾರ್ಷಿಕ ವಾಯುಪಡೆಯ ಸಭೆಗೆ ಗೈರು ಹಾಜರಾಗಿರುವುದಾಗಿ ವರದಿಯಾಗಿದೆ.

9 Feb 2026 10:50 pm
ಕಲಬುರಗಿ | ಪತ್ರಕರ್ತ ಅಪ್ಪಾರಾವ್ ಬಿರಾದಾರ್ ನಿಧನ

ಕಲಬುರಗಿ : ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ (80) ಸೋಮವಾರ ಸಂಜೆ ನಿಧನರಾಗಿದ್ದಾರೆ. ಬಿರಾದಾರ್ 1980ರ ದಶಕದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗ್ರಾಮವಾಣಿ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿದ್ದು, ಪತ್ರಿಕೋದ್ಯಮದಲ್ಲಿ ಸುದೀರ

9 Feb 2026 10:50 pm
ಸಾರ್ವಭೌಮತ್ವ ರಕ್ಷಣೆಗೆ ಜಪಾನ್ ದೃಢನಿಲುವು: ಪ್ರಧಾನಿ ಸಾನೆ ತಕೈಚಿ

ಟೋಕಿಯೊ, ಫೆ.9: ಪ್ರಾದೇಶಿಕ ಕಡಲ ವ್ಯಾಪ್ತಿ, ವಾಯು ಪ್ರದೇಶ ಸೇರಿದಂತೆ ತನ್ನ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳಲು ಜಪಾನ್ ದೃಢ ನಿಲುವು ತೆಗೆದುಕೊಳ್ಳಲಿದೆ ಎಂದು ಜಪಾನ್‍ನ ಪ್ರಧಾನಿ ಸಾನೆ ತಕೈಚಿ ಸೋಮವಾರ ಹೇಳಿದ್ದು, ಈ ಮೂಲಕ ಚ

9 Feb 2026 10:50 pm
ರಸ್ತೆ ತೆರವಾಗದಿದ್ದರೆ ಹನ್ನೆರಡು ಕುಟುಂಬಗಳಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಕುರ್ನಾಡು ಗ್ರಾಮ ಕಿನ್ನಾಜೆ ಬೆಟ್ಟುವಿನ ರಸ್ತೆ ಅತಿಕ್ರಮಣ ವಿರೋಧಿಸಿ ಪ್ರತಿಭಟನೆ

9 Feb 2026 10:49 pm
ಭಾರತದ ಮಹಿಳೆಯರ, ಪುರುಷರ ತಂಡಗಳಿಗೆ ಆಟಗಾರರ ವಾರ್ಷಿಕ ಗುತ್ತಿಗೆ ಪ್ರಕಟ

Photo Credit : PTI  ಹೊಸದಿಲ್ಲಿ, ಫೆ.9: ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)2025-26ರ ಸಾಲಿನ ಭಾರತದ ಹಿರಿಯ ಪುರುಷರ ಹಾಗೂ ಮಹಿಳೆಯರ ತಂಡಗಳ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. ಟಿ-20 ಹಾಗೂ ಟೆಸ್ಟ್ ಪಂದ್ಯಗಳಿಂದ

9 Feb 2026 10:48 pm
ಬೆಂಗಳೂರಿನಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ‘ಧಾರ್ಮಿಕ ಸೌಧ’ ನಿರ್ಮಾಣ : ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯ ಸರಕಾರವು ಸುಮಾರು 27 ಕೋಟಿ ರೂ.ವೆಚ್ಚದಲ್ಲಿ ಧಾರ್ಮಿಕ ಸೌಧವನ್ನು ನಿರ್ಮಿಸುತ್ತಿದ್ದು, 18 ತಿಂಗಳಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಕಟ್ಟಡವನ್ನು ಹೊಯ್ಸಳ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ ಎಂದು ಎ

9 Feb 2026 10:43 pm
ನಾಳೆ ದಿಲ್ಲಿ ಭೇಟಿ | ನನ್ನನ್ನು ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತೇನೆ: ಡಿ.ಕೆ.ಶಿವಕುಮಾರ್

ಬೆಂಗಳೂರು : ನನ್ನನ್ನು ದಿಲ್ಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದಿಲ್ಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಉಪಮುಖ್

9 Feb 2026 10:36 pm
Bengaluru | 25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತಾ ಹಂಚಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತಾಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಜಿಬಿಎ ವ್ಯಾಪ್ತಿಯ ಎಲ್ಲ ನಗರ

9 Feb 2026 10:32 pm
ಉಡುಪಿ| ಕಡಿಮೆ ಅವಧಿಯಲ್ಲಿ ಹಿಫ್ಝುಲ್ ಖುರ್‌ಆನ್ ಪೂರ್ಣಗೊಳಿಸಿದ ಅಲ್–ಇಬಾದ ಇಂಡಿಯನ್ ಸ್ಕೂಲ್ ವಿದ್ಯಾರ್ಥಿ‌ ಅಹ್ಮದ್ ಅಕ್ಸುರ್ ಶೇಖ್

ಉಡುಪಿ: ಪೆರಂಪಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ ಇಬಾದ ಇಂಡಿಯನ್ ಸ್ಕೂಲ್‌ (CBSE) ಇಲ್ಲಿನ 4ನೇ ತರಗತಿಯ ವಿದ್ಯಾರ್ಥಿ ಅಹ್ಮದ್ ಅಕ್ಸುರ್ ಶೇಖ್ ಅವರು ಶೈಕ್ಷಣಿಕ ಅಧ್ಯಯನದ ಜೊತೆಗೆ ಒಂದೂವರೆ ವರ್ಷಕ್ಕಿಂತ ಕಡಿಮೆ ಅವಧಿಯಲ್

9 Feb 2026 10:28 pm
AI ವೀಡಿಯೊ ಪ್ರಕರಣ | ಜೈಲಿಗೆ ಹೋಗಲು ಸಿದ್ಧ: ಹಿಮಂತ ಬಿಸ್ವ ಶರ್ಮ

► ದೂರು ದಾಖಲಿಸಿದ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ► “ನನಗೆ ಆ ವಿಡಿಯೊ ಬಗ್ಗೆ ಏನೂ ತಿಳಿದಿಲ್ಲ” ಎಂದ ಅಸ್ಸಾಂ ಸಿಎಂ

9 Feb 2026 10:15 pm
ಪಕ್ಷಾಂತರ ವಿರೋಧಿ ಕಾಯ್ದೆಯ ಪರಿಶೀಲನಾ ಸಮಿತಿಗೆ ಸ್ಪೀಕರ್ ಯು.ಟಿ. ಖಾದರ್ ನೇಮಕ

ಮುಂಬೈ, ಫೆ.9: ಪಕ್ಷಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದಂತೆ ಸಂವಿಧಾನದ 10ನೆ ಅನುಸೂಚಿಯಡಿ ರಚಿಸಲಾದ ನಾಲ್ಕು ಮಂದಿ ಸ್ಪೀಕರ್‌ಗಳ ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ನೇಮಕ ಮಾ

9 Feb 2026 10:14 pm
54,000 ಕೋಟಿ ರೂ. ಡಿಜಿಟಲ್ ವಂಚನೆ ‘ಡಕಾಯಿತಿಗೆ ಸಮಾನ’: ಸುಪ್ರೀಂ ಕೋರ್ಟ್ ಕಳವಳ

ಹೊಸದಿಲ್ಲಿ: 54,000 ಕೋಟಿ ರೂ. ಮೌಲ್ಯದ ಡಿಜಿಟಲ್ ವಂಚನೆಯನ್ನು ನಿಶ್ಚಿತವಾಗಿ ದರೋಡೆ ಮತ್ತು ಡಕಾಯಿತಿ ಎಂದು ಸೋಮವಾರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, RBI, ಬ್ಯಾಂಕ್‌ಗಳು ಹಾಗೂ ದೂರಸಂಪರ್ಕ ಇಲಾಖೆಯಂತಹ ಸಂಬಂಧಿತ ಸಂಸ್ಥೆಗಳೊ

9 Feb 2026 10:05 pm
ಭಾರತ–ಯುಎಸ್ ವ್ಯಾಪಾರ ಒಪ್ಪಂದದ ನಂತರ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲಿದೆಯೇ ಭಾರತ?

ಕಳೆದ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಅಮೆರಿಕ ನಡುವಿನ ಬಹುನಿರೀಕ್ಷಿತ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಒಪ್ಪಂದದ ಭಾಗವಾಗಿ ಭಾರತ ರಷ್ಯಾದಿಂದ ತೈಲ ಖರೀದಿಯನ್

9 Feb 2026 9:51 pm
ಪಶ್ಚಿಮದಂಡೆಯ ಮೇಲೆ ನಿಯಂತ್ರಣ ಪ್ರಬಲಗೊಳಿಸುವ ಕ್ರಮ ಘೋಷಿಸಿದ ಇಸ್ರೇಲ್

ಜೆರುಸಲೇಂ, ಫೆ.9: ಆಕ್ರಮಿತ ಪಶ್ಚಿಮದಂಡೆಯ ಮೇಲೆ ಇಸ್ರೇಲ್‍ನ ನಿಯಂತ್ರಣವನ್ನು ಪ್ರಬಲಗೊಳಿಸುವ ಸರಣಿ ಕ್ರಮಗಳನ್ನು ಇಸ್ರೇಲ್‍ನ ಕ್ಯಾಬಿನೆಟ್ ಅನುಮೋದಿಸಿದ್ದು ಫೆಲೆಸ್ತೀನಿಯನ್ ಪ್ರದೇಶದಲ್ಲಿ ಮತ್ತಷ್ಟು ವಸಾಹತು ವಿಸ್ತರಣೆಗ

9 Feb 2026 9:39 pm
ಫೆ.11ಕ್ಕೆ ಕನ್ನಡ ಶಾಲೆ ಉಳಿಸಿ, ಬೆಳೆಸಿ ಅಭಿಯಾನದಿಂದ ಮಂಗಳೂರಲ್ಲಿ ರಾಜ್ಯ ಸಮಾವೇಶ; ನೃತ್ಯ ವೈಭವ

ಉಡುಪಿ, ಫೆ.9: ಕನ್ನಡ ಭಾಷೆ ಮತ್ತು ಸರಕಾರಿ ಕನ್ನಡ ಶಾಲೆಗಳ ಅಸ್ತಿತ್ವಕ್ಕಾಗಿ ನಿರಂತರ ಹೋರಾಟ ನಡೆಸುತ್ತಿ ರುವ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 75ನೇ ಸಂಭ್ರಮದ ಅಂಗವಾಗಿ ಇದೇ ಫೆ.11ರಂದು ಮಂಗಳೂರಿನಲ್ಲಿ ರಾಜ್

9 Feb 2026 9:38 pm
ಟೋಲ್‌ಗೇಟ್‌ಗಳಲ್ಲಿ ಹಿಂದಿ ಭಾಷಿಕರ ದೌರ್ಜನ್ಯ: ಕರವೇ ಎಚ್ಚರಿಕೆ

ಉಡುಪಿ, ಫೆ.9: ಜಿಲ್ಲೆಯ ಟೋಲ್ ಗೇಟ್‌ಗಳಲ್ಲಿ ಉತ್ತರ ಭಾರತದ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಗೌರವಾಧ್ಯಕ

9 Feb 2026 9:36 pm
ಕೆ.ಎಲ್.ರಾಹುಲ್ ಶತಕ| ಮುಂಬೈ ತಂಡಕ್ಕೆ ಸೋಲು, ಕರ್ನಾಟಕ ಸೆಮಿ ಫೈನಲ್‌ಗೆ ಲಗ್ಗೆ

ಮುಂಬೈ, ಫೆ.9: ಕೆ.ಎಲ್.ರಾಹುಲ್ ಆಕರ್ಷಕ ಶತಕದ ಸಹಾಯದಿಂದ ಕರ್ನಾಟಕ ತಂಡವು 42 ಬಾರಿಯ ಚಾಂಪಿಯನ್ಸ್ ಮುಂಬೈ ತಂಡವನ್ನು ನಾಲ್ಕು ವಿಕೆಟ್‌ಗಳ ಅಂತರದಿಂದ ಮಣಿಸಿತು. ಈ ಮೂಲಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.

9 Feb 2026 9:35 pm
ಟಿ-20 ಕ್ರಿಕೆಟ್| ಒಮಾನ್ ವಿರುದ್ಧ ಝಿಂಬಾಬ್ವೆಗೆ ಗೆಲುವು

ಕೊಲಂಬೊ, ಫೆ.9: ವೇಗದ ಬೌಲರ್‌ಗಳಾದ ಬ್ಲೆಸ್ಸಿಂಗ್ ಮುಝರಬನಿ(3-16), ರಿಚರ್ಡ್ ಗರಾವಾ(3-17) ಹಾಗೂ ಬ್ರಾಡ್ ಎವನ್ಸ್(3-18)ಆಕರ್ಷಕ ಬೌಲಿಂಗ್ ನೆರವಿನಿಂದ ಝಿಂಬಾಬ್ವೆ ತಂಡವು ಒಮಾನ್ ತಂಡದ ವಿರುದ್ಧ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವ

9 Feb 2026 9:32 pm
ಎ.25ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಎಕ್ಸ್‌ಪ್ರೆಸ್ ರೈಲಿನ ಸಂಚಾರದಲ್ಲಿ ವ್ಯತ್ಯಯ

ಉಡುಪಿ, ಫೆ.9: ಮುಂಬೈ ಸಿಎಸ್‌ಎಂಟಿ ರೈಲು ನಿಲ್ದಾಣದ ಪ್ಲಾಟ್‌ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್‌ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್

9 Feb 2026 9:31 pm
ಮಾಜಿ ಸೇನಾ ಮುಖ್ಯಸ್ಥ ನರವಣೆಯವರ ಅಪ್ರಕಟಿತ ಕೃತಿಯ ಪ್ರಸಾರ: ದಿಲ್ಲಿ ಪೊಲೀಸರಿಂದ ಎಫ್‌ಐಆರ್ ದಾಖಲು

ಹೊಸದಿಲ್ಲಿ,ಫೆ.9: ಸಾಮಾಜಿಕ ಮಾಧ್ಯಮಗಳಲ್ಲಿ ಮಾಜಿ ಸೇನಾ ಮುಖ್ಯಸ್ಥ ಜ.ನರವಣೆ ಅವರ ಅಪ್ರಕಟಿತ ಕೃತಿಯ ಪ್ರಸಾರಕ್ಕಾಗಿ ದಿಲ್ಲಿ ಪೋಲಿಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸೋಮವಾರ ಅಧಿಕೃತ ಹೇಳಿಕೆಯು ತಿಳಿಸಿದೆ. ‘ಫೋರ್ ಸ್ಟಾರ್

9 Feb 2026 9:29 pm
ವಿಜಯನಗರ | ಫೆ.13 ರಿಂದ 15ರವರೆಗೆ ಹಂಪಿ ಉತ್ಸವ

ಉತ್ಸವ ಯಶಸ್ವಿಗೆ ಜಿಲ್ಲಾಡಳಿತ ಸನ್ನದ್ದ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

9 Feb 2026 9:26 pm
ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ: ಗೌರವ್ ಗೊಗೋಯಿ

ದಿಸ್ಪುರ, ಫೆ. 9: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊ

9 Feb 2026 9:18 pm
ಬಳ್ಳಾರಿ | ವಿದ್ಯಾಸಂಸ್ಥೆಗಳಲ್ಲೇ ಜಾತಿ, 371(ಜೆ) ಪ್ರಮಾಣಪತ್ರ ವಿತರಣೆ: ಜಿಲ್ಲಾಧಿಕಾರಿ

ಬಳ್ಳಾರಿ : ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ವಿದ್ಯಾಸಂಸ್ಥೆಗಳಲ್ಲಿಯೇ ಜಾತಿ ಪ್ರಮಾಣಪತ್ರ ಮತ್ತು 371(ಜೆ) ಪ್ರಮಾಣಪತ್ರಗಳನ್ನು ವಿತರಿಸುವ ವಿನೂತನ ಕಾರ್ಯಕ್ರಮ ಜಾ

9 Feb 2026 9:15 pm
ಪಂಜಾಬ್| ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ: ಸಹಪಾಠಿಯಿಂದ ಕೃತ್ಯ

ಚಂಡಿಗಢ, ಫೆ. 9: ಕಾನೂನು ವಿದ್ಯಾರ್ಥಿಯೋರ್ವ ತರಗತಿ ಒಳಗೆ ಸಹಪಾಠಿ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಹತ್ಯೆಗೈದ ಬಳಿಕ ತಾನು ಕೂಡ ಗುಂಡು ಹಾರಿಸಿಕೊಂಡ ಘಟನೆ ಪಂಜಾಬ್‌ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಉಸ್ಮಾ ಗ್ರಾಮದ

9 Feb 2026 9:15 pm
ವಿಜಯನಗರ | ಯುಜಿಸಿ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಲು ಡಿ.ಎಸ್‌.ಎಸ್ ಒತ್ತಾಯ

ವಿಜಯನಗರ / ಹೊಸಪೇಟೆ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಎಸ್‌.ಎಸ್) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಯುಜಿಸಿ ರೂಪಿಸಿರುವ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಸಮಾನ ಪ್ರೋತ್ಸಾಹ ನೀಡುವ ನಿಯಮಾವಳಿಗಳನ್ನ

9 Feb 2026 9:12 pm
ನರವಣೆ ಅವರ ಪುಸ್ತಕಕ್ಕೆ ಹೆದರಿ ಪ್ರಧಾನಿ ಮೋದಿ ಲೋಕಸಭೆಗೆ ಗೈರು: ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ, ಫೆ. 9: ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಬರಲಿಲ್ಲ. ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ಮುಖ್ಯವಾಗಿ ಮಾಜಿ ಸೇನಾ ಮುಖ್ಯ

9 Feb 2026 9:12 pm
ಬಳ್ಳಾರಿ | ಡಿ.ಅಂತಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಬಳ್ಳಾರಿ / ಸಂಡೂರು: ಡಿ. ಅಂತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವನ್ನು ಸಂಸದ ಈ ತುಕಾರಾಂ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಸೌಲಭ

9 Feb 2026 9:09 pm
ಸೈಬರ್ ವಂಚನೆ ತಡೆಯಲು ಎಸ್‌ಒಪಿ ರೂಪಿಸಿ: ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಹೊಸದಿಲ್ಲಿ, ಫೆ. 9: ಡಿಜಿಟಲ್ ವಂಚನೆಗಳ ಮೂಲಕ 54,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ವರ್ಗಾವಣೆಯು ‘‘ದರೋಡೆಯೇ ಆಗಿದೆ’’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ. ಇಂಥ ವಂಚನೆಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್

9 Feb 2026 9:09 pm
ಬಳ್ಳಾರಿ | ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿವಾರ ಗ್ರಾಮದ 1ನೇ ವಾರ್ಡ್ ನಿವಾಸಿ ಬಸವರಾಜ್ ಹೆಚ್ (35) ಅವರು ಫೆಬ್ರವರಿ 05ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಅವರ ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕ

9 Feb 2026 9:07 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆ ವಿಚಾರ: ಅಗೌರವ ಮಾತ್ರವಲ್ಲ, ಪ್ರಧಾನಿ ಮೋದಿಯ ಹೇಡಿತನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‍ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗ

9 Feb 2026 9:03 pm
ಕೆನಡಾದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ

ಬೆಂಗಳೂರು, ಫೆ. 9: ಕೆನಡದಲ್ಲಿ ಕರ್ನಾಟಕದ 37 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದ ನಿವಾಸಿ ಚಂದನ್ ಕುಮಾರ್ ಎಂಬುದಾಗಿ ಗುರುತಿಸಲಾಗಿದೆ. ಅವರು ಸುಮಾರು ಆರ

9 Feb 2026 9:02 pm
ಪ್ರತಿಪಕ್ಷಗಳಿಂದ ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ಹೊಸದಿಲ್ಲಿ,ಫೆ.9: ಪ್ರತಿಪಕ್ಷಗಳು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ಸೋಮವಾರ ವರದಿ ಮಾಡಿದೆ. ಸೋಮವಾರ ಬೆಳಿಗ್ಗೆ

9 Feb 2026 9:00 pm
ಸಂಸತ್ತಿನ ಬಜೆಟ್ ಅಧಿವೇಶನ| ಸರಕಾರ-ಪ್ರತಿಪಕ್ಷಗಳ ಸಂಸದರ ನಡುವೆ ವಾಕ್ಸಮರ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗ

ಹೊಸದಿಲ್ಲಿ,ಫೆ.9: ಕೇಂದ್ರ ಮುಂಗಡಪತ್ರದ ಮೇಲೆ ಚರ್ಚೆ ಆರಂಭಕ್ಕೆ ಮುನ್ನ ತನಗೆ ಮಾತನಾಡಲು ಅವಕಾಶ ನೀಡಬೇಕೆಂದು ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬೇಡಿಕೆ ಕುರಿತು ಸರಕಾರ ಮತ್ತು ಪ್ರತಿಪಕ್ಷದ ನಡುವೆ ಉಂಟಾದ ಬಿಕ್ಕಟ್ಟಿನ ನಡುವೆ

9 Feb 2026 8:57 pm
ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದ ಪ್ರಕರಣ | ಎಫ್‍ಐಆರ್ ದಾಖಲಿಸಲು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಅನುಸರಿಸಲು ರಾಜ್ಯ ಪೊಲೀಸ್ ಇಲಾಖೆ ಸುತ್ತೋಲೆ

ಬೆಂಗಳೂರು : ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್‍ಐಆರ್‌ಗಳನ್ನು ನೋಂದಾಯಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ

9 Feb 2026 8:55 pm
ಬಳ್ಳಾರಿ | ಫೆ.24ರಂದು ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ: ಅಚ್ಚುಕಟ್ಟಾದ ಸಿದ್ಧತೆಗೆ ಶಾಸಕ ಭರತ್ ರೆಡ್ಡಿ ಸೂಚನೆ

ಬಳ್ಳಾರಿ, ಫೆ.09: ಇದೇ ಫೆಬ್ರವರಿ 24ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬಳ್ಳಾರಿ ನ

9 Feb 2026 8:49 pm
ಸದನಕ್ಕೆ ಬರಲು ಪ್ರಧಾನಿಗೆ ಧೈರ್ಯವಿರಲಿಲ್ಲ: ಲೋಕಸಭಾ ಸ್ಪೀಕರ್‌ಗೆ ಕಾಂಗ್ರೆಸ್ ಸಂಸದೆಯರಿಂದ ಪತ್ರ

ಹೊಸದಿಲ್ಲಿ,ಫೆ.9: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಬರೆದಿರುವ ಕಾಂಗ್ರೆಸ್ ಸಂಸದೆಯರ ಗುಂಪೊಂದು ತಮ್ಮ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆದರಿಕೆಯನ್ನುಂಟು ಮಾಡಿತ್ತು ಎಂಬ ಆರೋಪಗಳನ್ನು ತಿರಸ್ಕ

9 Feb 2026 8:48 pm
ಶಹಾಪುರ | ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ ತಪ್ಪುತ್ತಿದ್ದಾರೆ: ಗುರುಪಾದ ಸ್ವಾಮೀಜಿ

ಶಹಾಪುರ: ಲಿಂಗಾಯತರು ಬಸವಾದಿ ಶರಣರು ಹೇಳಿದ ತತ್ವಚಿಂತನೆಗಳನ್ನು ಮರೆತು ವೈದಿಕತೆಯತ್ತ ಆಕರ್ಷಿತರಾಗುತ್ತಿರುವುದು ವಿಷಾದಕರ ಸಂಗತಿ ಎಂದು ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿಗಳು ಅಭಿಪ್ರಾಯಪಟ್ಟರು. ನಗರದ ಬಸವ ಮಾರ್ಗ ಪ್ರ

9 Feb 2026 8:40 pm
ಗೂಂಡಾ ರಾಜ್ ಸಹಿಸುವುದಿಲ್ಲ: ದಿಲ್ಲಿ ನ್ಯಾಯಾಲಯದ ಒಳಗೆ ವಕೀಲನ ಮೇಲೆ ಹಲ್ಲೆ ಕುರಿತು ಸಿಜೆಐ ಸೂರ್ಯ ಕಾಂತ್ ಎಚ್ಚರಿಕೆ

ಹೊಸದಿಲ್ಲಿ,ಫೆ. 9: ತನ್ನ ಮೇಲೆ ದಿಲ್ಲಿ ಜಿಲ್ಲಾ ನ್ಯಾಯಾಲಯದ ಒಳಗೆ ಹಲ್ಲೆ ನಡೆಸಲಾಗಿದೆ ಎಂಬುದಾಗಿ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ಗೆ ದೂರು ಸಲ್ಲಿಸಿದ್ದಾರೆ. ಸೋಮವಾರ ದೂರಿನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂ

9 Feb 2026 8:40 pm
ಯಾದಗಿರಿ | ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿಗೆ ಆಗ್ರಹಿಸಿ ಫೆ.23ರಂದು ರಾಜ್ಯಮಟ್ಟದ ಜಾಗೃತಿ ಸಮಾವೇಶ

ಯಾದಗಿರಿ: ಕುರುಬ ಸಮಾಜಕ್ಕೆ ನ್ಯಾಯಯುತ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಫೆ.23ರಂದು ಯಾದಗಿರಿ ನಗರದಲ್ಲಿ ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಟ್ಟ

9 Feb 2026 8:34 pm
ಯಾದಗಿರಿ | ಯುಜಿಸಿ 2026 ನಿಯಮಾವಳಿ ಜಾರಿಗೆ ಒತ್ತಾಯಿಸಿ ಡಿಎಸ್‌ಎಸ್ ಪ್ರತಿಭಟನೆ

ಯಾದಗಿರಿ: ವಿಶ್ವವಿದ್ಯಾಲಯಗಳಲ್ಲಿ ದಲಿತ, ಹಿಂದುಳಿದ ಹಾಗೂ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಗಟ್ಟಲು ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ 2026ರ ಹೊಸ ನ

9 Feb 2026 8:27 pm
ಮೆಟ್ರೋ ಪ್ರಯಾಣ ದರ ಏರಿಕೆ ತಡೆ ಹಿಡಿದ ನಿರ್ಧಾರ ರಾಜ್ಯ ಸರಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

9 Feb 2026 8:26 pm
ʼಸುರಪುರ ವಿಜಯೋತ್ಸವ 1858ʼ ಕಾರ್ಯಕ್ರಮ ಆಚರಣೆ

ಸುರಪುರ: ಪಟ್ಟಣದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸುರಪುರ ಇತಿಹಾಸ ಸಂಶೋಧನಾ ಕೇಂದ್ರದ ವತಿಯಿಂದ ʼಸುರಪುರ ವಿಜಯೋತ್ಸವ 1858ʼ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್

9 Feb 2026 8:23 pm
ಬಜೆಟ್‌ ಪೂರ್ವವಾಗಿ ಪ್ರಸ್ತಾವನೆ ಸಲ್ಲಿಸಲು ಬೈಂದೂರು ಶಾಸಕರ ಸೂಚನೆ

ಬೈಂದೂರು, ಫೆ.9: ಕ್ಷೇತ್ರದ ಹೊಸ ಬೇಡಿಕೆಗಳಾದ ಡ್ರೆಜ್ಜಿಟಗ್, ಬ್ರೇಕ್ ವಾಟರ್ ವಿಸ್ತರಣೆ, ಸಮುದ್ರ ಕೊರತೆ ತಡೆಗೋಡೆ, ಮೀನುಗಾರಿಕಾ ಕೊಂಡಿ ರಸ್ತೆ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಮೀನುಗಾರರಿಂದ ಬೇಡಿಕೆ ಇರುವ ಎಲ್ಲಾ ಬಂದರು ಹಾ

9 Feb 2026 8:20 pm
ಉಡುಪಿ ಜಿಲ್ಲೆಯ 2,72,477 ಮಂದಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ

ಉಡುಪಿ: ಜಿಲ್ಲೆಯಲ್ಲಿ ನಾಳೆ ಫೆ.10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, 1ರಿಂದ 19 ವರ್ಷದೊಳಗಿನ 2,72,477 ಮಂದಿಗೆ ಜಂತುಹುಳಕ್ಕೆ ಸಂಬಂಧಪಟ್ಟ ಅಲ್‌ಬೆಂಡಾರೆಲ್ ಮಾತ್ರೆ ಯನ್ನು ವಿತರಿಸುವ ಗುರಿಯನ್ನು

9 Feb 2026 8:18 pm
Raichur | ಎಪ್ಸ್ಟೀನ್ ಫೈಲ್ ನಲ್ಲಿ ಹೆಸರು ಉಲ್ಲೇಖ: ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ರಾಯಚೂರು: ವಿಶ್ವದ ಬಹು ಚರ್ಚಿತ ಎಪ್ಸ್ಟೀನ್ ಫೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿದೆ ಎಂಬ ಆರೋಪವನ್ನು ಉಲ್ಲೇಖಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ

9 Feb 2026 8:16 pm
ಫೆ.13ರಂದು ಎಸ್.ವಿ.ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ

ಉಡುಪಿ, ಫೆ.9: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ವರ್ಷದಿಂದ ನೀಡಲಾಗುವ ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ ಫೆ.13ರ ಬೆಳಗ್ಗೆ 10ಗಂಟೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ರ

9 Feb 2026 8:15 pm
ಬಡವರಿಗೆ ವರದಾನವಾಗಿದ್ದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ - ಜಯಪ್ರಕಾಶ್ ಹೆಗ್ಡೆ

ನರೇಗಾ ಯೋಜನೆ ಬದಲಾವಣೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ’

9 Feb 2026 8:10 pm
ರಾಯಚೂರು | ಜಿಲ್ಲಾ ಉತ್ಸವ ಸಂಭ್ರಮದ ನಡುವೆ 12 ಅಡಿ ಹೆಬ್ಬಾವು ಪ್ರತ್ಯಕ್ಷ

ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಸಂಭ್ರಮದ ನಡುವೆಯೇ ನಗರದ ಮಾವಿನಕೆರೆ ಬಳಿ ಶನಿವಾರ (ಫೆ.7) ರಾತ್ರಿ ಸುಮಾರು 1 ಗಂಟೆ ಸುಮಾರಿಗೆ 12 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು. ಜ

9 Feb 2026 8:05 pm
ಅನ್ನ, ವಸತಿ ನೀಡುವುದು ಮಾತ್ರ ಮಕ್ಕಳ ಪಾಲನಾ ಸಂಸ್ಥೆಗಳ ಕರ್ತವ್ಯ ಅಲ್ಲ: ಕೆ.ಟಿ. ತಿಪ್ಪೇಸ್ಬಾಮಿ

ಮಕ್ಕಳ ಹಕ್ಕುಗಳು ಮತ್ತು ರಕ್ಷಣಾ ಕಾಯ್ದೆಗಳ ಕುರಿತು ಕಾರ್ಯಾಗಾರ

9 Feb 2026 8:03 pm
ಶಾರ್ಟ್‌ಕಟ್ ಬೇಡ, ಪ್ರತಿಭೆಯ ಮೇಲೆ ನಂಬಿಕೆ ಇಡಿ: ಯುವ ಗಾಯಕರಿಗೆ ವಿಶಾಲ್ ದದ್ಲಾನಿ ಸಲಹೆ

ಪ್ರಭಾವಿಗಳ ಶಿಪಾರಸ್ಸು ತಂದರೆ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ ಖ್ಯಾತ ಗಾಯಕ–ಸಂಗೀತ ಸಂಯೋಜಕ

9 Feb 2026 8:02 pm
ಬೀದರ್ | ಯುಜಿಸಿ- 2026 ನಿಯಮ ತಕ್ಷಣ ಜಾರಿಗೆ ಆಗ್ರಹಿಸಿ ಡಿಎಸ್ಎಸ್ ಪ್ರತಿಭಟನೆ

ಬೀದರ್ : ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕ

9 Feb 2026 8:01 pm
ಉಡುಪಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆ: ನಿಹಾಲ್ ಶೆಟ್ಟಿ ಚಾಂಪಿಯನ್

ಉಡುಪಿ, ಫೆ.9: ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಹಾಗೂ ಕಲ್ಯ ದೇವರಾಯ ಶೆಣೈ ಸ್ಮಾರಕ ಚೆಸ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 3ನೇ ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್ ಮತ್ತು 17ನೇ ಕಲ್ಯ ದೇವರಾಯ ಶೆಣೈ ಸ್ಮರಣಾರ್ಥ ಚೆ

9 Feb 2026 7:58 pm
ಬಜೆ ಅಣೆಕಟ್ಟಿಗೆ ಶಾಸಕರು, ಅಧಿಕಾರಿಗಳು ಭೇಟಿ, ಪರಿಶೀಲನೆ

ಉಡುಪಿ, ಫೆ.9: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿದರು. ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್

9 Feb 2026 7:57 pm
ಬೀದರ್ | ಆಕಸ್ಮಿಕ ಬೆಂಕಿ : ಹೊತ್ತಿ ಉರಿದ ಎರಡು ಕಾರುಗಳು

ಬೀದರ್: ನಿಂತಿದ್ದ ಎರಡು ಕಾರುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅವು ಹೊತ್ತಿ ಉರಿದ ಘಟನೆ ಬಸವಕಲ್ಯಾಣ ನಗರದ ನಾರಾಯಣಪುರ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ (ಕೆ) ಗ್ರಾಮ

9 Feb 2026 7:56 pm
ಭ್ರಷ್ಟಚಾರ ಆರೋಪ ಹೊತ್ತಿರುವ ಅಬಕಾರಿ ಸಚಿವರು ರಾಜೀನಾಮೆ ನೀಡಲಿ: ಪ್ರತಾಪಸಿಂಹ ನಾಯಕ್ ಆಗ್ರಹ

ಉಡುಪಿ, ಫೆ.9: ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದಲೇ ಮುಖ್ಯಮಂತ್ರಿ ಹಾದಿಯಾಗಿ ಇಡೀ ಮಂತ್ರಿಮಂಡಲ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಯಲ್ಲಿ ತೊಡಗಿದೆ. ಭ್ರಷ್ಟಾಚಾರದ

9 Feb 2026 7:56 pm
ಬಿಜೆಪಿಯ ಅಬಕಾರಿ ಹಗರಣ ಆರೋಪ ಸುಳ್ಳು: ಸಚಿವ ತಿಮ್ಮಾಪುರ

ಕಾಪು, ಫೆ.9: ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ದೈವಸ್ಥಾನಕ್ಕೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸೋಮವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಅಬಕಾರಿ ಹಗರಣ ಸಂಬಂಧಿಸಿ ಮಾಡುತ್ತ

9 Feb 2026 7:55 pm
Punjab | ಸಹಪಾಠಿಯನ್ನು ಹತ್ಯೆಗೈದು, ತಾನೂ ಗುಂಡು ಹಾರಿಸಿಕೊಂಡ ಕಾನೂನು ವಿದ್ಯಾರ್ಥಿ

ಚಂಡೀಗಢ: 19 ವರ್ಷದ ಮೊದಲ ವರ್ಷದ ಕಾನೂನು ಪದವಿ ವಿದ್ಯಾರ್ಥಿನಿಯನ್ನು ತರಗತಿಯ ಕೊಠಡಿಯಲ್ಲೇ ಆಕೆಯ ಸಹಪಾಠಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಸೋಮವಾರ ಪಂಜಾಬ್‌ ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಇದರ ಬೆನ್ನಿಗೇ, 20 ವರ್ಷದ ಆ

9 Feb 2026 7:52 pm
ಗೂಗಲ್ ಜೆಮಿನಿ ಮತ್ತು ಚಾಟ್‌ ಜಿಪಿಟಿ ಮೀರಿಸಿದ ಭಾರತದ ಸರ್ವಂ AI

ಈ ಮೊದಲು ಭಾರತೀಯ ಭಾಷಾ ಮಾಡೆಲ್‌ ಗಳತ್ತ ಮಾತ್ರ ಗಮನವಿಟ್ಟಿದೆ ಎನ್ನುವ ಅಪಖ್ಯಾತಿಗೆ ಗುರಿಯಾಗಿದ್ದ ಸರ್ವಂ ವಿಷನ್ ಇದೀಗ ಜಾಗತಿಕವಾಗಿ ತನ್ನ ಸಾಧನೆಯಿಂದ ಗಮನ ಸೆಳೆದಿದೆ. ಭಾರತದಲ್ಲಿ ಅಂತಿಮವಾಗಿ ವಿಶ್ವದರ್ಜೆಯ AI ಮಾಡೆಲ್ ಒಂದ

9 Feb 2026 7:50 pm
ಫೆ.11ರಿಂದ ಹಳೆಯಂಗಡಿ ಕದಿಕೆ ಉರೂಸ್, ರಾಜ್ಯ ಮಟ್ಟದ ದಫ್ ಸ್ಪರ್ಧೆ

ಮಂಗಳೂರು, ಫೆ.9: ಹಳೆಯಂಗಡಿ ಕದಿಕೆ ದರ್ಗಾ ಶರೀಫ್‌ನ ಹರ್ಝತ್ ಸೈಯದ್ ಮೌಲಾನ ವಲಿಯುಲ್ಲಾಹಿ ಉರೂಸ್ ಸಮಾರಂಭ ಫೆ. 11ರಿದ 14ರವರೆಗೆ ನಡೆಲಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ದರ್ಗಾ ಸಮಿತ

9 Feb 2026 7:36 pm
ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲೇಬೇಕು, ಬಳಿಕ ಹೊಸಬರಿಗೆ ಅವಕಾಶ : ರಿಝ್ವಾನ್ ಆರ್ಶದ್

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲೇಬೇಕು. ಆನಂತರವೇ ಹೊಸಬರಿಗೆ ಅವಕಾಶ ದೊರೆಯಲಿದೆ ಎಂದು ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಶದ್ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್

9 Feb 2026 7:32 pm
ಮಹಿಳೆಯರು, ಮಕ್ಕಳ ಅನೈತಿಕ ಸಾಗಾಣಿಕೆಗೆ ಕಡಿವಾಣ ಹಾಕಿ: ನ್ಯಾ. ಮನು ಪಟೇಲ್

ಉಡುಪಿ, ಫೆ.9: ದೇಶದ ಅತಿ ದೊಡ್ಡ ಕಾನೂನು ಬಾಹಿರ ಚಟುವಟಿಕೆ ಯಾಗಿ ಬೆಳೆಯುತ್ತಿರುವ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್

9 Feb 2026 7:31 pm
ಮುಸ್ಲಿಂ ದ್ವೇಷ ಭಾಷಣದಿಂದ AI ವೀಡಿಯೊವರೆಗೆ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಸುತ್ತಲಿನ ಪ್ರಮುಖ ವಿವಾದಗಳಿವು

ಮುಸ್ಲಿಮರ ವಿರುದ್ಧ ದ್ವೇಷವನ್ನು ಬಿಂಬಿಸುವ ವೀಡಿಯೊವೊಂದನ್ನು ಅಸ್ಸಾಂ ಬಿಜೆಪಿ ಘಟಕ ‘X’ನಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ರೈಫಲ್ ಹಿಡಿದು ಮುಸ್ಲಿಮರ ಮೇಲೆ ಗುಂಡ

9 Feb 2026 7:31 pm
‘ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣ’

ವಿಶ್ವ ಕ್ಯಾನ್ಸರ್ ದಿನಾಚರಣೆಯಲ್ಲಿ ಶಾಸಕ ಯಶಪಾಲ್

9 Feb 2026 7:30 pm