SENSEX
NIFTY
GOLD
USD/INR

Weather

28    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ತ್ರಿವಳಿ ತಜ್ಞ ವೈದ್ಯರ ಕ್ರಮಬದ್ಧಗೊಳಿಸುವಿಕೆ ಕೈಬಿಡಲು ದಲಿತ ಸೇನೆ ಆಗ್ರಹ

ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಹೋಬಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ತ್ರಿವಳಿ ತಜ್ಞ ವೈದ್ಯರನ್ನು ತಾಲೂಕಾ ಆಸ್ಪತ್ರೆಗೆ ಕ್ರಮಬದ್ಧಗೊಳಿಸುವುದನ್ನು ಕೈಬಿಡಬೇಕೆಂದು ದಲಿತ ಸೇನೆ ನಿಂಬರ್ಗಾ ಹೋಬಳಿ ವಲಯದ ಪದಾಧಿಕ

10 Feb 2026 3:00 pm
PM CARES ಬಗ್ಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ ಎಂದ ಪ್ರಧಾನಿ ಕಚೇರಿ; ಲೋಕಸಭೆಯಲ್ಲಿ ಯಾವ ಪ್ರಶ್ನೆಗಳನ್ನು ಕೇಳಬಹುದು?

PM CARES ನಿಧಿ, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF) ಮತ್ತು ರಾಷ್ಟ್ರೀಯ ರಕ್ಷಣಾ ನಿಧಿ (NDF) ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಲೋಕಸಭೆಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ಪ್ರಧಾನಿ ಕಚೇರಿ (PMO) ಇತ್ತೀಚೆಗೆ ಲೋಕಸಭೆಯ ಸಚಿವ

10 Feb 2026 2:54 pm
ಚಾಮರಾಜನಗರ: ಪಾದಯಾತ್ರಿ ಬಾಲಕನ ಮೇಲೆ ಚಿರತೆ ದಾಳಿ

ಚಾಮರಾಜನಗರ:  ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿರುವ

10 Feb 2026 2:46 pm
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ದೇಶದ ಗೆಲುವೋ ಅಥವಾ ವೈಫಲ್ಯವೋ?

ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದ ದೇಶಕ್ಕೆ ಏನು ಪ್ರಯೋಜನ ಎಂಬ ಪ್ರಶ್ನೆ ದೊಡ್ಡದಾಗಿ ಕಾಡುತ್ತಿದೆ. ವಿರೋಧ ಪಕ್ಷಗಳು ಸಹ ನಿರಂತರವಾಗಿ ಆ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿವೆ. ಕೃಷಿ ಮತ್ತು ಡೈರಿ ಕ್ಷೇತ್ರಗಳನ್ನ

10 Feb 2026 2:32 pm
Lokasabha | ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನೋಟಿಸ್ ; 118 ಸದಸ್ಯರಿಂದ ಸಹಿ, ಹೊರಗುಳಿದ ಟಿಎಂಸಿ

ಹೊಸದಿಲ್ಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಪಕ್ಷ ಮಂಗಳವಾರ ಅವಿಶ್ವಾಸ ಗೊತ್ತುವಳಿ ಮಂಡಿಸಲು ನೋಟಿಸ್ ಸಲ್ಲಿಸಿದ್ದು, ಇದರಿಂದ ಸಂಸತ್ತಿನಲ್ಲಿ ಸರ್ಕಾರ–ಪ್ರತಿಪಕ್ಷಗಳ ನಡುವಿನ ಉದ್ವಿಗ್ನತೆ ಮತ್ತಷ್ಟು

10 Feb 2026 1:56 pm
BCCI ಗುತ್ತಿಗೆ ಪಟ್ಟಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ B ದರ್ಜೆ: ಕಾರಣವೇನು?

ಹೊಸದಿಲ್ಲಿ: ಟೀಂ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಇತ್ತೀಚಿನ ಬಿಸಿಸಿಐ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ B ದರ್ಜೆಗೆ ಹಿಂಬಡ್ತಿ ನೀಡಲಾಗಿದೆ. ಅಲ್ಲದೆ, ಚಾಲ್ತಿಯಲ್ಲಿದ್ದ 7 ಕೋಟಿ ರೂ. ಶು

10 Feb 2026 1:41 pm
ಕೋಟ | ಕ್ರಿಕೆಟ್ ಆನ್ ಲೈನ್ ಬೆಟ್ಟಿಂಗ್: ಆರೋಪಿಯ ಬಂಧನ

ಕೋಟ: ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪದ ಪಾಂಡೇಶ್ವರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ

10 Feb 2026 1:19 pm
CHAMARAJANAGARA | ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ

ಚಾಮರಾಜನಗರ: ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಚನ್ನಪಟ್ಟಣ ಮೂಲದ ಶ್ರೇಯಸ್ ಎಂಬ ಬಾಲಕ ತನ್ನ ಕುಟುಂಬದೊಂ

10 Feb 2026 1:12 pm
ಬ್ರಿಟನ್‌ಗೆ ಮೊದಲ ಮುಸ್ಲಿಂ ಪ್ರಧಾನಿ?; ಕೀರ್ ಸ್ಟಾರ್ಮರ್- ಎಪ್ಸ್ಟೀನ್ ಹಗರಣದ ಮಧ್ಯೆ ಮುನ್ನೆಲೆಯಲ್ಲಿ ಶಬಾನಾ ಮಹಮೂದ್

ಬ್ರಿಟನ್: ಅಮೆರಿಕಕ್ಕೆ ಬ್ರಿಟಿಷ್ ರಾಯಭಾರಿಯಾಗಿದ್ದ ಪೀಟರ್ ಮ್ಯಾಂಡೆಲ್ಸನ್ ಅವರನ್ನು ನೇಮಕ ಮಾಡಿ ನಂತರ ತೆಗೆದುಹಾಕುವ ನಿರ್ಧಾರದ ವಿವಾದದ ನಂತರ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ ನೀಡುವಂತೆ ಹೆಚ್ಚಿನ ಒತ್ತಡ ಎದು

10 Feb 2026 1:01 pm
Epstein files | ಎಪ್ಸ್ಟೀನ್ ಜೊತೆ ಸಂಬಂಧ ಹೊಂದಿದ್ದಅಧಿಕಾರಿಗೆ US ರಾಯಭಾರಿ ಹುದ್ದೆ ನೀಡಿದ ವಿವಾದ; UK ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲು ಸ್ಟಾರ್ಮರ್ ನಿರಾಕರಣೆ

ಲಂಡನ್: ಅಮೆರಿಕದಲ್ಲಿ ಶಿಕ್ಷೆಗೊಳಗಾದ ಮಕ್ಕಳ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ಸಂಬಂಧ ಹೊಂದಿದ್ದ ಮಾಜಿ ಅಧಿಕಾರಿಯ ವಿಚಾರವಾಗಿ ಉಂಟಾದ ರಾಜಕೀಯ ಬಿಕ್ಕಟ್ಟಿನ ನಡುವೆ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ

10 Feb 2026 12:52 pm
ಸ್ಥಿರವಾದ ಚಿನ್ನ-ಬೆಳ್ಳಿ ಬೆಲೆ; ಇಂದಿನ ದರವೆಷ್ಟು?

ಜಾಗತಿಕ ಮಾರುಕಟ್ಟೆಯ ಏರಿಳಿತಗಳು, ಡಾಲರ್ ನ ಬಲ, ಆಮದು ವೆಚ್ಚಗಳು, ಬ್ಯಾಂಕ್ ಗಳ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳು, ಆರ್ಥಿಕ ಸ್ಥಿರತೆ, ಹಣದುಬ್ಬರ ಹಾಗೂ ಬೇಡಿಕೆ- ಪೂರೈಕೆ ಸೇರಿದಂತೆ ಭಾರತದಲ್ಲಿ ಚಿನ್ನದ ದರಗಳ ಮೇಲೆ ಹಲವಾರು ಅ

10 Feb 2026 12:45 pm
ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಶತಮಾನಗಳ ಹಿಂದಿನ ಅವಶೇಷ, ಶಾಸನ ಪತ್ತೆ

ಬೀದರ್ : ಐತಿಹಾಸಿಕ ಹಿನ್ನೆಲೆಯುಳ್ಳ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಶತಮಾನಗಳ ಹಿಂದಿನ ಅವಶೇಷಗಳು ಪತ್ತೆಯಾಗಿದ್ದು, ಚಾಲುಕ್ಯರ ಕಾಲದ ಶಾಸನ ಒಂದು ಸಿಕ್ಕಿದೆ ಎಂದು ಅಂದಾಜಿಸಲಾಗಿದೆ. ನಾರಾಯಣಪುರ ಗ್ರಾಮದಲ್ಲಿ

10 Feb 2026 12:32 pm
PUTTUR | ಹಿಂಜಾವೇ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವ: ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ

ಪುತ್ತೂರು: ಪುತ್ತೂರಿನ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಒಳಮೊಗ್ರು ಗ್

10 Feb 2026 12:08 pm
ಫೆ. 25ರಂದು ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ: ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ

ಕಾರ್ಕಳ: ಫೆಬ್ರವರಿ 25ರಂದು ಕಾರ್ಕಳದ ಕುಕ್ಕುಂದೂರು ಕಿಸಾನ್ ಸಭಾಂಗಣದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್‌ನ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮಾತನ

10 Feb 2026 11:40 am
ಬೆಳ್ತಂಗಡಿ ಅಪಹರಣ ಯತ್ನ ಪ್ರಕರಣಕ್ಕೆ ತಿರುವು: ಸ್ವಯಂ ಕೈ ಕುಯ್ದುಕೊಂಡು ಕತೆ ಕಟ್ಟಿದ ಕಾಲೇಜು ವಿದ್ಯಾರ್ಥಿನಿ?

ಬೆಳ್ತಂಗಡಿ : ಬೆಳ್ತಂಗಡಯಲ್ಲಿ ಸೋಮವಾರ ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಮುಸುಕುಧಾರಿಗಳು ಅಪಹರಿಸಲು ಯತ್ನಿಸಿದ ಪ್ರಕರಣ ತಿರುವು ಪಡೆದಿದ್ದು, ಇಡೀ ಪ್ರಕರಣವೇ ವಿದ್ಯಾರ್ಥಿನಿ ಆಡಿದ ನಾಟಕ ಎಂಬುದು ಪೊಲೀ

10 Feb 2026 11:38 am
ಮಾನವತೆಗೆ ಒತ್ತುಕೊಟ್ಟು ಬೆಳೆದ ಮಕ್ಕಳು ಸಮಾಜಕ್ಕೆ ವರ: ಜ್ಯೋತಿ ಗುರುಪ್ರಸಾದ್

ಕಾರ್ಕಳ: ಚಿತ್ರಕಲೆ ಬೆಳೆಸುವ ಸೃಜನಶೀಲ ಶಕ್ತಿ ನೋವನ್ನು ನಲಿವನ್ನಾಗಿ ಪರಿವರ್ತಿಸಲು ಕಲಿಸುತ್ತದೆ. ಇಂದು ಚಿತ್ರ ಬರೆಯಲು ಕುಳಿತಿರುವ ಮಕ್ಕಳ ಭವಿಷ್ಯ ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಉಜ್ವಲವಾಗಲಿ. ಪೋಷಕರು ಮಕ್ಕಳಲ್ಲಿ ಸ

10 Feb 2026 11:37 am
ಸಚ್ಚೇರಿಪೇಟೆಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ

ಕಾರ್ಕಳ: ಹಿಂದೂ ಸಮಾಜದ ಭದ್ರ ಬುನಾದಿ ಎಂದರೆ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆ ಹಾಗೂ ಕೂಡು ಕುಟುಂಬ ವ್ಯವಸ್ಥೆಯೇ ಅತ್ಯಂತ ಪ್ರಾಮುಖ್ಯವಾಗಿವೆ ಎಂದು ಶ್ರೀ ಕ್ಷೇತ್ರ ಕೇಮಾರಿನ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳ

10 Feb 2026 11:35 am
ಎಂಬಿಬಿಎಸ್ ಸೀಟುಗಳ ಹೆಚ್ಚಳದಿಂದ ಮಾತ್ರ ಏನಾದರೂ ಉಪಯೋಗ ಇದೆಯೆ?

ಸರಕಾರ ಕಳೆದ ಆಗಸ್ಟ್‌ನಲ್ಲಿ ದೇಶಾದ್ಯಂತ 21 ಏಮ್ಸ್‌ಗಳಲ್ಲಿ 2,500ಕ್ಕೂ ಹೆಚ್ಚು ಬೋಧನಾ ಹುದ್ದೆಗಳು ಖಾಲಿ ಇವೆ ಎಂದು ಹೇಳಿತ್ತು. ಇದು ನಾಲ್ಕು ವರ್ಷಗಳಲ್ಲಿ ಅತಿ ಹೆಚ್ಚು ಖಾಲಿ ಹುದ್ದೆಗಳ ಸಂಖ್ಯೆಯಾಗಿದೆ. ಮಂಜೂರಾದ ಹುದ್ದೆಗಳಲ್ಲಿ

10 Feb 2026 11:25 am
ಸಂಪಾದಕೀಯ | ಕುಸಿಯುತ್ತಿರುವ ಅಂತರ್ಜಲ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

10 Feb 2026 10:44 am
ಸದನದಲ್ಲಿ ಗದ್ದಲ ಉಂಟು ಮಾಡಿದ ಸಂಸದರ ವಿರುದ್ಧ ಕ್ರಮ ಕೈಗೊಳ್ಳಿ: ಲೋಕಸಭಾ ಸ್ಪೀಕರ್‌ಗೆ ಬಿಜೆಪಿ ಸಂಸದೆಯರಿಂದ ಪತ್ರ

ಹೊಸದಿಲ್ಲಿ: ಸಂಸತ್ತಿನಲ್ಲಿ ಫೆಬ್ರವರಿ 4ರ ಗದ್ದಲಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ. ಸ್ಪೀಕರ್ ಅವರ ಮೇಜಿ

10 Feb 2026 10:39 am
ನೆಟ್ಲಮುಡ್ನೂರು : ಉಮ್ರಾ ಯಾತ್ರಿ ಇಬ್ರಾಹಿಂ ನಿಧನ

ಬಂಟ್ವಾಳ : ಪವಿತ್ರ ಉಮ್ರಾ ಯಾತ್ರೆಗೆ ತೆರಳಿದ್ದ ನೆಟ್ಲಮುಡ್ನೂರು ಗ್ರಾಮದ ಪಂತಡ್ಕ ನಿವಾಸಿ ಇಬ್ರಾಹಿಂ (65) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ಮಕ್ಕಾದಲ್ಲಿ ಮೃತಪಟ್ಟರು. ಫೆ.01ರಂದು ಪತ್ನಿ ಹಾಗೂ ಕುಟುಂಬಿಕರೊಂದಿಗೆ ಉಮ್ರಾ ಯ

10 Feb 2026 8:43 am
ಕುಸಿಯುತ್ತಿರುವ ಅಂತರ್ಜಲ

ಇನ್ನೂ ಬೇಸಿಗೆ ಆರಂಭವಾಗಿಲ್ಲ. ನೀರಿಗಾಗಿ ಈಗಲೇ ಪರದಾಟ ಆರಂಭವಾಗಿದೆ. ರಾಜ್ಯದ ಮಾತ್ರವಲ್ಲ ದೇಶದ ಬಹುತೇಕ ನಗರಗಳು, ಸಣ್ಣಪುಟ್ಟ ಪಟ್ಟಣಗಳು ಹಾಗೂ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವು ನಗರಗಳಲ್ಲಿ ಟ

10 Feb 2026 8:10 am
ಭಾರತದ ಪೆಟ್ರೋಲಿಯಂ ತಂತ್ರ: 74 ದಿನಗಳಿಗೆ ಸಾಕಾಗುವಷ್ಟು ತೈಲ ದಾಸ್ತಾನು

ಹೊಸದಿಲ್ಲಿ: ಭಾರತದ ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು ನೀತಿಯಂತೆ, ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾದ ಸಂದರ್ಭಗಳನ್ನು ಎದುರಿಸುವ ಸಲುವಾಗಿ ದೇಶದಲ್ಲಿ 74 ದಿನಗಳಿಗೆ ಸಾಕಾಗುವಷ್ಟು ತೈಲ ದಾಸ್ತಾನು ಇದೆ ಎಂದು ಕೇಂದ್ರ

10 Feb 2026 7:54 am
ಭಾರತ ವಿರುದ್ಧ ಟಿ20 ವಿಶ್ವಕಪ್ ಪಂದ್ಯ ಆಡಲು ಪಾಕ್ ಸರ್ಕಾರ ಅನುಮತಿ

ಹೊಸದಿಲ್ಲಿ: ಭಾರತ ವಿರುದ್ಧ ಈ ತಿಂಗಳ 15ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸೃಷ್ಟಿಯಾಗಿದ್ದ ಗೊಂದಲ ಇದೀಗ ಸಂಪೂರ್ಣವಾಗಿ ಬಗೆಹರಿದಿ

10 Feb 2026 7:40 am
ವೃದ್ಧ ತಂದೆಯ ಆರೈಕೆ ಮಾಡದ ಪುತ್ರಿಯರು, 2.4 ಎಕರೆ ಜಮೀನಿನ ಗಿಫ್ಟ್ ಡೀಡ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಜೀವನದ ಸಂಧ್ಯಾಕಾಲದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಜೀವನಾಧಾರವಾಗಿದ್ದ 2.4 ಎಕರೆ ಭೂಮಿಯನ್ನು ಪುತ್ರಿಯರಿಬ್ಬರ ಹೆಸರಿಗೆ ಮಾಡಿಕೊಟ್ಟಿದ್ದ ವೃದ್ಧರೊಬ್ಬರು, ನಂತರ ಪುತ್ರಿಯರು ತಮ್ಮನ್ನು ನಿ

10 Feb 2026 12:10 am
ಮಹಿಳಾ ಸಿಬ್ಬಂದಿಗೆ ಋತುಚಕ್ರದ ರಜೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸ

10 Feb 2026 12:04 am
Epstein files | ಎಪ್ಸ್ಟೀನ್ ಬಳಿ ಪತ್ತೆಯಾದ ಕಾಬಾದ ಪವಿತ್ರ ಬಟ್ಟೆ ‘ಕಿಸ್ವಾ’!

ಆಕ್ರೋಶ ವ್ಯಕ್ತಪಡಿಸಿದ ಜಾಗತಿಕ ಮುಸ್ಲಿಂ ಸಮುದಾಯ

10 Feb 2026 12:00 am
ವಿಜಯನಗರ | ಫೆ.21ರಂದು ಬೃಹತ್ ಉದ್ಯೋಗ ಮೇಳ : 50ಕ್ಕೂ ಹೆಚ್ಚು ಕಂಪನಿಗಳು ಭಾಗಿ

ವಿಜಯನಗರ (ಹೊಸಪೇಟೆ), ಫೆ.09: ಫೆಬ್ರವರಿ 21ರಂದು ನಗರದ ವಿಜಯನಗರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ

10 Feb 2026 12:00 am
ಮಹೇಶ್ ಜೋಶಿಯನ್ನು ಬಂಧಿಸಲು ಸರಕಾರ ಪ್ರಯತ್ನ ಮಾಡುತ್ತಿದೆ : ಜೋಶಿ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ಬಂಧಿಸಲು ರಾಜ್ಯ ಸರಕಾರ ಎಲ್ಲ ಪ್ರಯತ್ನ ಮಾಡುತ್ತಿದೆ ಎಂದು ಜೋಶಿ ಪರ ವಕೀಲರು ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದರು. ಕಸಾಪ ಪದಾಧಿಕಾರಿಗಳ ಕಾರ್ಯವ

9 Feb 2026 11:59 pm
ಬೀದರ್ | ಫೆ.12ರಂದು ಜಿಲ್ಲೆಯಲ್ಲಿ ಸಾರ್ವತ್ರಿಕ ಮುಷ್ಕರ : ಬಾಬುರಾವ್ ಹೊನ್ನಾ

ಬೀದರ್ : ಫೆ.12ರಂದು ಜಿಲ್ಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಆಲ್ ಇಂಡಿಯಾ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಬಾಬುರಾವ್ ಹೊನ್ನಾ ತಿಳಿಸಿದರು. ನಗರದ ಸ್ಟಾರ್ ಲಾಡ್ಜ್ ಸ

9 Feb 2026 11:52 pm
Belagavi | ಮಹಿಳಾ ಅಧಿಕಾರಿಯ ಖಾಸಗಿ ವೀಡಿಯೊ ಸೆರೆ ಪ್ರಕರಣ; ಮತ್ತೊಬ್ಬ ಆರೋಪಿಯ ಬಂಧನ

ಬೆಳಗಾವಿ : ಮಹಿಳಾ ಅಧಿಕಾರಿಯ ನಿವಾಸದಲ್ಲಿ ರಹಸ್ಯ ಕ್ಯಾಮರಾಗಳನ್ನು ಅಳವಡಿಸಿ ಖಾಸಗಿತನದ ದೃಶ್ಯಗಳನ್ನು ಸೆರೆಹಿಡಿದು 50 ಲಕ್ಷ ರೂ.ಗೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬ

9 Feb 2026 11:50 pm
ಇಂಡಿಯನ್ ಮುಸ್ಲಿಮ್ಸ್ ಫಾರ್ ಪ್ರೊಗ್ರೆಸ್ ಆ್ಯಂಡ್ ರಿಫಾರ್ಮ್ಸ್ ನಿಯೋಗದಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ

ಏಕತೆ, ಸಾಮಾಜಿಕ ಸೌಹಾರ್ದ ಪ್ರಜಾಪ್ರಭುತ್ವದ ಶಕ್ತಿಗೆ ಮೂಲಾಧಾರ : ರಾಜನಾಥ್ ಸಿಂಗ್

9 Feb 2026 11:48 pm
9 Feb 2026 11:48 pm
ಯಶಸ್ವಿಯಾದ ರಾಯಚೂರು ಉತ್ಸವ | ಸಚಿವ ಎನ್ಎಸ್ ಬೋಸರಾಜು ಅವರಿಂದ ಶ್ಲಾಘನೆ

ರಾಯಚೂರು: ʼಎಡೆದೊರೆ ನಾಡುʼ ರಾಯಚೂರು (ದೋ-ಅಬ್) ಪ್ರದೇಶದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮರುಕಳಿಸುವ ಹಾಗೂ ಸ್ಥಳೀಯ ಕಲೆ ಮತ್ತು ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಫೆ.5, 6 ಮತ್ತು 7ರಂದು ಮೂರು ದಿನಗಳ ಕಾಲ

9 Feb 2026 11:43 pm
ರಾಯಚೂರು | ಉಚಿತ ಔಷಧಿ, ಆರೋಗ್ಯ ಹಕ್ಕು ಕಾಯ್ದೆ ಜಾರಿಗೆ ಆಗ್ರಹಿಸಿ ಲಿಂಗತ್ವ ಅಲ್ಪಸಂಖ್ಯಾತರಿಂದ ಪ್ರತಿಭಟನೆ

ರಾಯಚೂರು: ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು ಲಭ್ಯವಾಗುವಂತೆ ಮಾಡಬೇಕು ಹಾಗೂ ರಾಜ್ಯದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಂಗಮ ಸಂಸ್ಥೆ ಹಾಗೂ

9 Feb 2026 11:30 pm
ಎಸ್‌ಸಿ-ಎಸ್‌ಟಿಯ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರಕ್ಕೆ ಒತ್ತಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹರಿಹರ : ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

9 Feb 2026 11:28 pm
1500 ವರ್ಷಗಳ ಇತಿಹಾಸವಿರುವ ಭಟ್ಕಳದ ಪಶುಪತಿ ದೇವಸ್ಥಾನಕ್ಕೆ ಶಿಲಾನ್ಯಾಸ: ಸಚಿವ ಮಂಕಾಳು ವೈದ್ಯ ಭರವಸೆ

ಭಟ್ಕಳ: ಇಲ್ಲಿನ ಬೋಯಿರಕೇರಿಯಲ್ಲಿರುವ ಸುಮಾರು 1500 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಪಶುಪತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನೆರವೇರಿತು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು

9 Feb 2026 11:22 pm
ಕಲಬುರಗಿ | ಜವಳಿ ಪಾರ್ಕ್ ಕಾಮಗಾರಿ ತಕ್ಷಣ ಆರಂಭಿಸದಿದ್ದರೆ ಹೋರಾಟ: ಮಲ್ಲಿಕಾರ್ಜುನ ಸಾರವಾಡ

ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ವ್ಯಾಪ್ತಿಯಲ್ಲಿ ಘೋಷಣೆಯಾಗಿದ್ದ ಪಿಎಂ ಮಿತ್ರ ಟೆಕ್ಸ್ಟೈಲ್ ಜವಳಿ ಪಾರ್ಕ್ ಕಾಮಗಾರಿ ತಕ್ಷಣ ಆರಂಭಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಜವಳಿ ಪಾರ್ಕ್ ಬೇಡಿಕೆ ಸಮಿ

9 Feb 2026 11:17 pm
ಕಲಬುರಗಿ | ಮಾ.2ರಂದು ಪ್ರೀಡಂ ಪಾರ್ಕ್‌ನಲ್ಲಿ ಬಿಸಿಯೂಟ ತಯಾರಕರ ಬೃಹತ್ ಪ್ರತಿಭಟನೆ

ಕಲಬುರಗಿ: ರಾಜ್ಯದಲ್ಲಿರುವ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ. 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ

9 Feb 2026 11:13 pm
ಮಧ್ಯಪ್ರದೇಶ| 100ರೂ. ಮೌಲ್ಯದ ಗೋದಿ ಕಳ್ಳತನ ಆರೋಪ: 45 ವರ್ಷಗಳ ಬಳಿಕ ಆರೋಪಿಯ ಬಂಧನ

ಭೋಪಾಲ.ಫೆ.9: ಜನಮಾನಸದಿಂದ ಅಳಿಸಿ ಹೋಗಿದ್ದಿರಬಹುದಾದ, 1980ರಲ್ಲಿ ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದ್ದ ಕೇವಲ ನೂರು ರೂ.ಮೌಲ್ಯದ ಗೋದಿ ಕಳ್ಳತನವು ಮತ್ತೆ ಮುನ್ನೆಲೆಗೆ ಬಂದಿದೆ. ಬಲ್ಕಾವಾಡಾ ಪೋಲಿಸ್ ಠಾಣ

9 Feb 2026 11:10 pm
ಟಿ-20 ವಿಶ್ವಕಪ್| ಮರ್ಕ್ರಮ್ ಅರ್ಧಶತಕ, ಲುಂಗಿ ಗಿಡಿ ಅಮೋಘ ಬೌಲಿಂಗ್ : ಕೆನಡಾವನ್ನು ಮಣಿಸಿದ ದಕ್ಷಿಣ ಆಫ್ರಿಕಾ

ಮರ್ಕ್ರಮ್ | Photo Credit : PTI  ಅಹ್ಮದಾಬಾದ್, ಫೆ.9: ನಾಯಕ ಏಡೆನ್ ಮರ್ಕ್ರಮ್(59 ರನ್, 32 ಎಸೆತ, 10 ಬೌಂಡರಿ, 1 ಸಿಕ್ಸರ್) ಅರ್ಧಶತಕ ಹಾಗೂ ಲುಂಗಿ ಗಿಡಿ(4-31) ಅಮೋಘ ಬೌಲಿಂಗ್‌ನ ನೆರವಿನಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಕೆನಡಾ ತಂಡವನ್ನು 57 ರನ್‌

9 Feb 2026 11:10 pm
ವಾಡಿ | ಐಎನ್ಎ ಸಾಹಸಗಾಥೆ ಶಾಲಾ ಪಠ್ಯದಲ್ಲಿ ಸೇರಲಿ: ಮಹೇಶ್ ಎಸ್.ಬಿ

ವಾಡಿ: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಲು ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು ಸ್ಥಾಪಿಸಿದ್ದ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್ಎ)ಯ ಸಾಹಸಗಾಥೆಯನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದು ಅಖಿಲ ಭಾರತ

9 Feb 2026 11:09 pm
ಸೇಡಂ | ಜಾನಪದ ಸಾಹಿತ್ಯ ಉಳಿಸಲು ರಾಜಕುಮಾರ್ ಪಾಟೀಲ್ ತೆಲ್ಕೂರ ಕರೆ

ಸೇಡಂ: ಮನುಷ್ಯನ ಜೀವನದಲ್ಲಿ ಜಾನಪದ ಸಾಹಿತ್ಯ ಮಹತ್ವದ್ದಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಹೇಳಿದರು. ಪಟ್ಟಣದ ಕರ್ನಾಟಕ ನೌಕರರ ಭವನದಲ

9 Feb 2026 11:06 pm
ಕಲಬುರಗಿ | ಫೆ.15ರಂದು ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆ.15 ರಂದು ರವಿವಾರ ಮಧ್ಯಾಹ

9 Feb 2026 11:03 pm
ಉದ್ಯೋಗ ಅರ್ಜಿ ಶುಲ್ಕವಾಗಿ ನಿರುದ್ಯೋಗಿ ಯುವಜನರಿಂದ 48 ಕೋಟಿ.ರೂ. ಸಂಗ್ರಹಿಸಿದ ಜಮ್ಮು-ಕಾಶ್ಮೀರ ಸರಕಾರ

ಶ್ರೀನಗರ, ಫೆ. 9: ಕಳೆದ ಎರಡು ವರ್ಷಗಳಲ್ಲಿ ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದ ನಿರುದ್ಯೋಗಿ ಯುವಕರಿಂದ ಜಮ್ಮು ಹಾಗೂ ಕಾಶ್ಮೀರ ಸರಕಾರ 48 ಕೋ.ರೂ. ಶುಲ್ಕ ಸಂಗ್ರಹಿಸಿದೆ. ಜಮ್ಮು ಹಾಗೂ ಕಾಶ್ಮೀರದಲ್ಲಿ ನಿರುದ್ಯೋಗದ ಪ್ರಮಾಣ ಶೇ.

9 Feb 2026 11:00 pm
ಕಲಬುರಗಿ | ಜಿಲ್ಲಾ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ

ಕಲಬುರಗಿ: ಗ್ರಾಮೀಣ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಉಚಿತ ಬಸ್ ಪಾಸ್ ಯೋಜನೆಯಡಿ ಜಿಲ್ಲೆಯ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ

9 Feb 2026 11:00 pm
ಮದುರೈ ಬೆಟ್ಟದಲ್ಲಿ ಕಾರ್ತಿಕ ದೀಪ ಬೆಳಗಲು ಅನುಮತಿಸುವ ಮದ್ರಾಸ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ,ಫೆ.9: ಮದುರೈನ ತಿರುಪರಂಕುಂಡ್ರಂ ಬೆಟ್ಟದಲ್ಲಿ ಧಾರ್ಮಿಕ ಆಚರಣೆಗಳ ಕುರಿತು ದೀರ್ಘಕಾಲದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ ಮೇಲೆ ಕಾರ್ತಿಕ ದೀಪವನ್ನು ಬೆಳಗಿಸ

9 Feb 2026 11:00 pm
ಕಲಬುರಗಿ | ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸಲು ದಸಂಸ ಧರಣಿ

ಯುಜಿಸಿ ನಿಯಮಗಳ ಮೇಲೆ ಸುಪ್ರೀಂ ತಡೆ ತೆರವುಗೊಳಿಸಲು ಆಗ್ರಹ

9 Feb 2026 10:58 pm
ಇರಾನ್‍ನ ಟಿವಿ ಪತ್ರಕರ್ತೆ ಲತೀಫಾ ಅಬೌಚಕ್ರರನ್ನು ಬಂಧಿಸಿದ ಬ್ರಿಟನ್ ಪೊಲೀಸರು

ಲಂಡನ್, ಫೆ.9: ಬರ್ಮಿಂಗ್ಹಾಮ್‍ನಲ್ಲಿ ಆಯೋಜಿಸಿದ್ದ ಯಹೂದಿ ವಿರೋಧಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಇರಾನ್‍ನ ಸರಕಾರಿ ಸ್ವಾಮ್ಯದ ಪ್ರೆಸ್ ಟಿವಿಯ ಲಂಡನ್ ಮೂಲದ ಪತ್ರಕರ್ತೆಯನ್ನು ಬ್ರಿಟನ್ ಪೊಲೀಸರು ರವಿ

9 Feb 2026 10:57 pm
ಇರಾನ್| 37 ವರ್ಷಗಳಲ್ಲಿ ಮೊದಲ ಬಾರಿಗೆ ವಾಯುಪಡೆಯ ಸಭೆಗೆ ಆಯತುಲ್ಲಾ ಆಲಿ ಖಾಮಿನೈ ಗೈರು

ಟೆಹ್ರಾನ್, ಫೆ.9: ಅಮೆರಿಕಾ-ಇರಾನ್ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ 37 ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‍ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ವಾರ್ಷಿಕ ವಾಯುಪಡೆಯ ಸಭೆಗೆ ಗೈರು ಹಾಜರಾಗಿರುವುದಾಗಿ ವರದಿಯಾಗಿದೆ.

9 Feb 2026 10:50 pm
ಕಲಬುರಗಿ | ಪತ್ರಕರ್ತ ಅಪ್ಪಾರಾವ್ ಬಿರಾದಾರ್ ನಿಧನ

ಕಲಬುರಗಿ : ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ (80) ಸೋಮವಾರ ಸಂಜೆ ನಿಧನರಾಗಿದ್ದಾರೆ. ಬಿರಾದಾರ್ 1980ರ ದಶಕದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗ್ರಾಮವಾಣಿ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿದ್ದು, ಪತ್ರಿಕೋದ್ಯಮದಲ್ಲಿ ಸುದೀರ

9 Feb 2026 10:50 pm
ಸಾರ್ವಭೌಮತ್ವ ರಕ್ಷಣೆಗೆ ಜಪಾನ್ ದೃಢನಿಲುವು: ಪ್ರಧಾನಿ ಸಾನೆ ತಕೈಚಿ

ಟೋಕಿಯೊ, ಫೆ.9: ಪ್ರಾದೇಶಿಕ ಕಡಲ ವ್ಯಾಪ್ತಿ, ವಾಯು ಪ್ರದೇಶ ಸೇರಿದಂತೆ ತನ್ನ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳಲು ಜಪಾನ್ ದೃಢ ನಿಲುವು ತೆಗೆದುಕೊಳ್ಳಲಿದೆ ಎಂದು ಜಪಾನ್‍ನ ಪ್ರಧಾನಿ ಸಾನೆ ತಕೈಚಿ ಸೋಮವಾರ ಹೇಳಿದ್ದು, ಈ ಮೂಲಕ ಚ

9 Feb 2026 10:50 pm
ರಸ್ತೆ ತೆರವಾಗದಿದ್ದರೆ ಹನ್ನೆರಡು ಕುಟುಂಬಗಳಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಕುರ್ನಾಡು ಗ್ರಾಮ ಕಿನ್ನಾಜೆ ಬೆಟ್ಟುವಿನ ರಸ್ತೆ ಅತಿಕ್ರಮಣ ವಿರೋಧಿಸಿ ಪ್ರತಿಭಟನೆ

9 Feb 2026 10:49 pm
ಯಾದಗಿರಿ | 11 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ತಾಯಿ

ಯಾದಗಿರಿ : ಹೆತ್ತ ತಾಯಿಯೇ ತನ್ನ 11 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದುರ್ಘಟನೆ ನಗರದಲ್ಲಿನ ರಾಜೀವ್ ಗಾಂಧಿ ನಗರದಲ್ಲಿ ಸಂಭವಿಸಿದೆ. ಮೃತ ಬಾಲಕಿಯನ್ನು ಪ್ರತಿಭಾ (11) ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ ನಿರ್ಮಲಾ

9 Feb 2026 10:47 pm
ಬೆಂಗಳೂರಿನಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ‘ಧಾರ್ಮಿಕ ಸೌಧ’ ನಿರ್ಮಾಣ : ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯ ಸರಕಾರವು ಸುಮಾರು 27 ಕೋಟಿ ರೂ.ವೆಚ್ಚದಲ್ಲಿ ಧಾರ್ಮಿಕ ಸೌಧವನ್ನು ನಿರ್ಮಿಸುತ್ತಿದ್ದು, 18 ತಿಂಗಳಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಕಟ್ಟಡವನ್ನು ಹೊಯ್ಸಳ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ ಎಂದು ಎ

9 Feb 2026 10:43 pm
ನಾಳೆ ದಿಲ್ಲಿ ಭೇಟಿ | ನನ್ನನ್ನು ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತೇನೆ: ಡಿ.ಕೆ.ಶಿವಕುಮಾರ್

ಬೆಂಗಳೂರು : ನನ್ನನ್ನು ದಿಲ್ಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದಿಲ್ಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಉಪಮುಖ್

9 Feb 2026 10:36 pm
Bengaluru | 25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತಾ ಹಂಚಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತಾಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಜಿಬಿಎ ವ್ಯಾಪ್ತಿಯ ಎಲ್ಲ ನಗರ

9 Feb 2026 10:32 pm
ಉಡುಪಿ| ಕಡಿಮೆ ಅವಧಿಯಲ್ಲಿ ಹಿಫ್ಝುಲ್ ಖುರ್‌ಆನ್ ಪೂರ್ಣಗೊಳಿಸಿದ ಅಲ್–ಇಬಾದ ಇಂಡಿಯನ್ ಸ್ಕೂಲ್ ವಿದ್ಯಾರ್ಥಿ‌ ಅಹ್ಮದ್ ಅಕ್ಸುರ್ ಶೇಖ್

ಉಡುಪಿ: ಪೆರಂಪಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ ಇಬಾದ ಇಂಡಿಯನ್ ಸ್ಕೂಲ್‌ (CBSE) ಇಲ್ಲಿನ 4ನೇ ತರಗತಿಯ ವಿದ್ಯಾರ್ಥಿ ಅಹ್ಮದ್ ಅಕ್ಸುರ್ ಶೇಖ್ ಅವರು ಶೈಕ್ಷಣಿಕ ಅಧ್ಯಯನದ ಜೊತೆಗೆ ಒಂದೂವರೆ ವರ್ಷಕ್ಕಿಂತ ಕಡಿಮೆ ಅವಧಿಯಲ್

9 Feb 2026 10:28 pm
AI ವೀಡಿಯೊ ಪ್ರಕರಣ | ಜೈಲಿಗೆ ಹೋಗಲು ಸಿದ್ಧ: ಹಿಮಂತ ಬಿಸ್ವ ಶರ್ಮ

► ದೂರು ದಾಖಲಿಸಿದ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ► “ನನಗೆ ಆ ವಿಡಿಯೊ ಬಗ್ಗೆ ಏನೂ ತಿಳಿದಿಲ್ಲ” ಎಂದ ಅಸ್ಸಾಂ ಸಿಎಂ

9 Feb 2026 10:15 pm
ಪಕ್ಷಾಂತರ ವಿರೋಧಿ ಕಾಯ್ದೆಯ ಪರಿಶೀಲನಾ ಸಮಿತಿಗೆ ಸ್ಪೀಕರ್ ಯು.ಟಿ. ಖಾದರ್ ನೇಮಕ

ಮುಂಬೈ, ಫೆ.9: ಪಕ್ಷಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದಂತೆ ಸಂವಿಧಾನದ 10ನೆ ಅನುಸೂಚಿಯಡಿ ರಚಿಸಲಾದ ನಾಲ್ಕು ಮಂದಿ ಸ್ಪೀಕರ್‌ಗಳ ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ನೇಮಕ ಮಾ

9 Feb 2026 10:14 pm
54,000 ಕೋಟಿ ರೂ. ಡಿಜಿಟಲ್ ವಂಚನೆ ‘ಡಕಾಯಿತಿಗೆ ಸಮಾನ’: ಸುಪ್ರೀಂ ಕೋರ್ಟ್ ಕಳವಳ

ಹೊಸದಿಲ್ಲಿ: 54,000 ಕೋಟಿ ರೂ. ಮೌಲ್ಯದ ಡಿಜಿಟಲ್ ವಂಚನೆಯನ್ನು ನಿಶ್ಚಿತವಾಗಿ ದರೋಡೆ ಮತ್ತು ಡಕಾಯಿತಿ ಎಂದು ಸೋಮವಾರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, RBI, ಬ್ಯಾಂಕ್‌ಗಳು ಹಾಗೂ ದೂರಸಂಪರ್ಕ ಇಲಾಖೆಯಂತಹ ಸಂಬಂಧಿತ ಸಂಸ್ಥೆಗಳೊ

9 Feb 2026 10:05 pm
ಹಾಂಕಾಂಗ್‍| ಉದ್ಯಮಿ ಜಿಮ್ಮಿ ಲಾಯ್‍ಗೆ 20 ವರ್ಷ ಜೈಲುಶಿಕ್ಷೆ

ಹಾಂಕಾಂಗ್. ಫೆ.9: ಹಾಂಕಾಂಗ್‍ನ ಪ್ರಸಿದ್ಧ ಮಾಧ್ಯಮ ಉದ್ಯಮಿ, ಚೀನಾ ಆಡಳಿತವನ್ನು ಕಟುವಾಗಿ ಟೀಕಿಸುವ ಜಿಮ್ಮಿ ಲಾಯ್ ಅವರಿಗೆ ರಾಷ್ಟ್ರೀಯ ಭದ್ರತಾ ಕಾನೂನಿನಡಿ 20 ವರ್ಷ ಜೈಲು ಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ. ಹಾಂಕಾಂಗ್ ಪ್

9 Feb 2026 9:41 pm
ಪಶ್ಚಿಮದಂಡೆಯ ಮೇಲೆ ನಿಯಂತ್ರಣ ಪ್ರಬಲಗೊಳಿಸುವ ಕ್ರಮ ಘೋಷಿಸಿದ ಇಸ್ರೇಲ್

ಜೆರುಸಲೇಂ, ಫೆ.9: ಆಕ್ರಮಿತ ಪಶ್ಚಿಮದಂಡೆಯ ಮೇಲೆ ಇಸ್ರೇಲ್‍ನ ನಿಯಂತ್ರಣವನ್ನು ಪ್ರಬಲಗೊಳಿಸುವ ಸರಣಿ ಕ್ರಮಗಳನ್ನು ಇಸ್ರೇಲ್‍ನ ಕ್ಯಾಬಿನೆಟ್ ಅನುಮೋದಿಸಿದ್ದು ಫೆಲೆಸ್ತೀನಿಯನ್ ಪ್ರದೇಶದಲ್ಲಿ ಮತ್ತಷ್ಟು ವಸಾಹತು ವಿಸ್ತರಣೆಗ

9 Feb 2026 9:39 pm
ಫೆ.11ಕ್ಕೆ ಕನ್ನಡ ಶಾಲೆ ಉಳಿಸಿ, ಬೆಳೆಸಿ ಅಭಿಯಾನದಿಂದ ಮಂಗಳೂರಲ್ಲಿ ರಾಜ್ಯ ಸಮಾವೇಶ; ನೃತ್ಯ ವೈಭವ

ಉಡುಪಿ, ಫೆ.9: ಕನ್ನಡ ಭಾಷೆ ಮತ್ತು ಸರಕಾರಿ ಕನ್ನಡ ಶಾಲೆಗಳ ಅಸ್ತಿತ್ವಕ್ಕಾಗಿ ನಿರಂತರ ಹೋರಾಟ ನಡೆಸುತ್ತಿ ರುವ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 75ನೇ ಸಂಭ್ರಮದ ಅಂಗವಾಗಿ ಇದೇ ಫೆ.11ರಂದು ಮಂಗಳೂರಿನಲ್ಲಿ ರಾಜ್

9 Feb 2026 9:38 pm
ಟೋಲ್‌ಗೇಟ್‌ಗಳಲ್ಲಿ ಹಿಂದಿ ಭಾಷಿಕರ ದೌರ್ಜನ್ಯ: ಕರವೇ ಎಚ್ಚರಿಕೆ

ಉಡುಪಿ, ಫೆ.9: ಜಿಲ್ಲೆಯ ಟೋಲ್ ಗೇಟ್‌ಗಳಲ್ಲಿ ಉತ್ತರ ಭಾರತದ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಗೌರವಾಧ್ಯಕ

9 Feb 2026 9:36 pm
ಕೆ.ಎಲ್.ರಾಹುಲ್ ಶತಕ| ಮುಂಬೈ ತಂಡಕ್ಕೆ ಸೋಲು, ಕರ್ನಾಟಕ ಸೆಮಿ ಫೈನಲ್‌ಗೆ ಲಗ್ಗೆ

ಮುಂಬೈ, ಫೆ.9: ಕೆ.ಎಲ್.ರಾಹುಲ್ ಆಕರ್ಷಕ ಶತಕದ ಸಹಾಯದಿಂದ ಕರ್ನಾಟಕ ತಂಡವು 42 ಬಾರಿಯ ಚಾಂಪಿಯನ್ಸ್ ಮುಂಬೈ ತಂಡವನ್ನು ನಾಲ್ಕು ವಿಕೆಟ್‌ಗಳ ಅಂತರದಿಂದ ಮಣಿಸಿತು. ಈ ಮೂಲಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.

9 Feb 2026 9:35 pm
ಟಿ-20 ಕ್ರಿಕೆಟ್| ಒಮಾನ್ ವಿರುದ್ಧ ಝಿಂಬಾಬ್ವೆಗೆ ಗೆಲುವು

ಕೊಲಂಬೊ, ಫೆ.9: ವೇಗದ ಬೌಲರ್‌ಗಳಾದ ಬ್ಲೆಸ್ಸಿಂಗ್ ಮುಝರಬನಿ(3-16), ರಿಚರ್ಡ್ ಗರಾವಾ(3-17) ಹಾಗೂ ಬ್ರಾಡ್ ಎವನ್ಸ್(3-18)ಆಕರ್ಷಕ ಬೌಲಿಂಗ್ ನೆರವಿನಿಂದ ಝಿಂಬಾಬ್ವೆ ತಂಡವು ಒಮಾನ್ ತಂಡದ ವಿರುದ್ಧ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವ

9 Feb 2026 9:32 pm
ಎ.25ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಎಕ್ಸ್‌ಪ್ರೆಸ್ ರೈಲಿನ ಸಂಚಾರದಲ್ಲಿ ವ್ಯತ್ಯಯ

ಉಡುಪಿ, ಫೆ.9: ಮುಂಬೈ ಸಿಎಸ್‌ಎಂಟಿ ರೈಲು ನಿಲ್ದಾಣದ ಪ್ಲಾಟ್‌ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್‌ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್

9 Feb 2026 9:31 pm
ಮಾಜಿ ಸೇನಾ ಮುಖ್ಯಸ್ಥ ನರವಣೆಯವರ ಅಪ್ರಕಟಿತ ಕೃತಿಯ ಪ್ರಸಾರ: ದಿಲ್ಲಿ ಪೊಲೀಸರಿಂದ ಎಫ್‌ಐಆರ್ ದಾಖಲು

ಹೊಸದಿಲ್ಲಿ,ಫೆ.9: ಸಾಮಾಜಿಕ ಮಾಧ್ಯಮಗಳಲ್ಲಿ ಮಾಜಿ ಸೇನಾ ಮುಖ್ಯಸ್ಥ ಜ.ನರವಣೆ ಅವರ ಅಪ್ರಕಟಿತ ಕೃತಿಯ ಪ್ರಸಾರಕ್ಕಾಗಿ ದಿಲ್ಲಿ ಪೋಲಿಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸೋಮವಾರ ಅಧಿಕೃತ ಹೇಳಿಕೆಯು ತಿಳಿಸಿದೆ. ‘ಫೋರ್ ಸ್ಟಾರ್

9 Feb 2026 9:29 pm
ಟಿ-20 ಕ್ರಿಕೆಟ್| ಮೈಕಲ್ ಲೀಸ್ಕ್ ಆಲ್‌ರೌಂಡ್ ಆಟ: ಇಟಲಿ ವಿರುದ್ಧ ಸ್ಕಾಟ್‌ಲ್ಯಾಂಡ್‌ಗೆ ಭರ್ಜರಿ ಜಯ

ಕೋಲ್ಕತಾ, ಫೆ.9: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್‌ಲ್ಯಾಂಡ್ ತಂಡವು ಮೈಕಲ್ ಲೀಸ್ಕ್ ಆಲ್‌ರೌಂಡ್ ಆಟದ(ಔಟಾಗದೆ 22, 4-17)ನೆರವಿನಿಂದ ಚೊಚ್ಚಲ ಪಂದ್ಯವನ್ನಾಡಿದ ಇಟಲಿ ತಂಡವನ್ನು 73 ರನ್‌ಗಳ ಅಂತರದಿಂದ ಮಣಿಸಿದೆ.

9 Feb 2026 9:21 pm
ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ: ಗೌರವ್ ಗೊಗೋಯಿ

ದಿಸ್ಪುರ, ಫೆ. 9: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊ

9 Feb 2026 9:18 pm
ಬಳ್ಳಾರಿ | ವಿದ್ಯಾಸಂಸ್ಥೆಗಳಲ್ಲೇ ಜಾತಿ, 371(ಜೆ) ಪ್ರಮಾಣಪತ್ರ ವಿತರಣೆ: ಜಿಲ್ಲಾಧಿಕಾರಿ

ಬಳ್ಳಾರಿ : ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ವಿದ್ಯಾಸಂಸ್ಥೆಗಳಲ್ಲಿಯೇ ಜಾತಿ ಪ್ರಮಾಣಪತ್ರ ಮತ್ತು 371(ಜೆ) ಪ್ರಮಾಣಪತ್ರಗಳನ್ನು ವಿತರಿಸುವ ವಿನೂತನ ಕಾರ್ಯಕ್ರಮ ಜಾ

9 Feb 2026 9:15 pm
ಪಂಜಾಬ್| ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ: ಸಹಪಾಠಿಯಿಂದ ಕೃತ್ಯ

ಚಂಡಿಗಢ, ಫೆ. 9: ಕಾನೂನು ವಿದ್ಯಾರ್ಥಿಯೋರ್ವ ತರಗತಿ ಒಳಗೆ ಸಹಪಾಠಿ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಹತ್ಯೆಗೈದ ಬಳಿಕ ತಾನು ಕೂಡ ಗುಂಡು ಹಾರಿಸಿಕೊಂಡ ಘಟನೆ ಪಂಜಾಬ್‌ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಉಸ್ಮಾ ಗ್ರಾಮದ

9 Feb 2026 9:15 pm
ವಿಜಯನಗರ | ಯುಜಿಸಿ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಲು ಡಿ.ಎಸ್‌.ಎಸ್ ಒತ್ತಾಯ

ವಿಜಯನಗರ / ಹೊಸಪೇಟೆ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಎಸ್‌.ಎಸ್) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಯುಜಿಸಿ ರೂಪಿಸಿರುವ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಸಮಾನ ಪ್ರೋತ್ಸಾಹ ನೀಡುವ ನಿಯಮಾವಳಿಗಳನ್ನ

9 Feb 2026 9:12 pm
ನರವಣೆ ಅವರ ಪುಸ್ತಕಕ್ಕೆ ಹೆದರಿ ಪ್ರಧಾನಿ ಮೋದಿ ಲೋಕಸಭೆಗೆ ಗೈರು: ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ, ಫೆ. 9: ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಬರಲಿಲ್ಲ. ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ಮುಖ್ಯವಾಗಿ ಮಾಜಿ ಸೇನಾ ಮುಖ್ಯ

9 Feb 2026 9:12 pm
ಬಳ್ಳಾರಿ | ಡಿ.ಅಂತಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಬಳ್ಳಾರಿ / ಸಂಡೂರು: ಡಿ. ಅಂತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವನ್ನು ಸಂಸದ ಈ ತುಕಾರಾಂ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಸೌಲಭ

9 Feb 2026 9:09 pm
ಸೈಬರ್ ವಂಚನೆ ತಡೆಯಲು ಎಸ್‌ಒಪಿ ರೂಪಿಸಿ: ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಹೊಸದಿಲ್ಲಿ, ಫೆ. 9: ಡಿಜಿಟಲ್ ವಂಚನೆಗಳ ಮೂಲಕ 54,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ವರ್ಗಾವಣೆಯು ‘‘ದರೋಡೆಯೇ ಆಗಿದೆ’’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ. ಇಂಥ ವಂಚನೆಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್

9 Feb 2026 9:09 pm
ಬಳ್ಳಾರಿ | ತಾಯಿ–ಮಗು ಕಾಣೆ: ಪತ್ತೆಗೆ ಮನವಿ

ಬಳ್ಳಾರಿ : ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ನಿವಾಸಿ ಸುಶ್ಮಿತಾ (28) ಎಂಬ ಮಹಿಳೆ ತನ್ನ 2 ವರ್ಷದ ಮಗ ಸಂಜಯ್ ಜೊತೆಗೆ ಜ.22ರಂದು ಕಾಣೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ

9 Feb 2026 9:03 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆ ವಿಚಾರ: ಅಗೌರವ ಮಾತ್ರವಲ್ಲ, ಪ್ರಧಾನಿ ಮೋದಿಯ ಹೇಡಿತನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‍ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗ

9 Feb 2026 9:03 pm
ಕೆನಡಾದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ

ಬೆಂಗಳೂರು, ಫೆ. 9: ಕೆನಡದಲ್ಲಿ ಕರ್ನಾಟಕದ 37 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದ ನಿವಾಸಿ ಚಂದನ್ ಕುಮಾರ್ ಎಂಬುದಾಗಿ ಗುರುತಿಸಲಾಗಿದೆ. ಅವರು ಸುಮಾರು ಆರ

9 Feb 2026 9:02 pm
ಪ್ರತಿಪಕ್ಷಗಳಿಂದ ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ಹೊಸದಿಲ್ಲಿ,ಫೆ.9: ಪ್ರತಿಪಕ್ಷಗಳು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ಸೋಮವಾರ ವರದಿ ಮಾಡಿದೆ. ಸೋಮವಾರ ಬೆಳಿಗ್ಗೆ

9 Feb 2026 9:00 pm
ಸಂಸತ್ತಿನ ಬಜೆಟ್ ಅಧಿವೇಶನ| ಸರಕಾರ-ಪ್ರತಿಪಕ್ಷಗಳ ಸಂಸದರ ನಡುವೆ ವಾಕ್ಸಮರ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗ

ಹೊಸದಿಲ್ಲಿ,ಫೆ.9: ಕೇಂದ್ರ ಮುಂಗಡಪತ್ರದ ಮೇಲೆ ಚರ್ಚೆ ಆರಂಭಕ್ಕೆ ಮುನ್ನ ತನಗೆ ಮಾತನಾಡಲು ಅವಕಾಶ ನೀಡಬೇಕೆಂದು ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬೇಡಿಕೆ ಕುರಿತು ಸರಕಾರ ಮತ್ತು ಪ್ರತಿಪಕ್ಷದ ನಡುವೆ ಉಂಟಾದ ಬಿಕ್ಕಟ್ಟಿನ ನಡುವೆ

9 Feb 2026 8:57 pm
ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದ ಪ್ರಕರಣ | ಎಫ್‍ಐಆರ್ ದಾಖಲಿಸಲು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಅನುಸರಿಸಲು ರಾಜ್ಯ ಪೊಲೀಸ್ ಇಲಾಖೆ ಸುತ್ತೋಲೆ

ಬೆಂಗಳೂರು : ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್‍ಐಆರ್‌ಗಳನ್ನು ನೋಂದಾಯಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ

9 Feb 2026 8:55 pm
ಬಳ್ಳಾರಿ | ಫೆ.24ರಂದು ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ: ಅಚ್ಚುಕಟ್ಟಾದ ಸಿದ್ಧತೆಗೆ ಶಾಸಕ ಭರತ್ ರೆಡ್ಡಿ ಸೂಚನೆ

ಬಳ್ಳಾರಿ, ಫೆ.09: ಇದೇ ಫೆಬ್ರವರಿ 24ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬಳ್ಳಾರಿ ನ

9 Feb 2026 8:49 pm
ಸದನಕ್ಕೆ ಬರಲು ಪ್ರಧಾನಿಗೆ ಧೈರ್ಯವಿರಲಿಲ್ಲ: ಲೋಕಸಭಾ ಸ್ಪೀಕರ್‌ಗೆ ಕಾಂಗ್ರೆಸ್ ಸಂಸದೆಯರಿಂದ ಪತ್ರ

ಹೊಸದಿಲ್ಲಿ,ಫೆ.9: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಬರೆದಿರುವ ಕಾಂಗ್ರೆಸ್ ಸಂಸದೆಯರ ಗುಂಪೊಂದು ತಮ್ಮ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆದರಿಕೆಯನ್ನುಂಟು ಮಾಡಿತ್ತು ಎಂಬ ಆರೋಪಗಳನ್ನು ತಿರಸ್ಕ

9 Feb 2026 8:48 pm
ಅದ್ನಾನ್ ಸಮಿ ಜೊತೆ ಊಟ: ಆರೆಸ್ಸೆಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮುಂಬೈ,ಫೆ.9: ಪಾಕ್ ಮೂಲದ ಗಾಯಕ-ಸಂಗೀತ ಸಂಯೋಜಕ ಅದ್ನಾನ್ ಸಮಿ ಜೊತೆ ಊಟ ಮಾಡಿದ್ದಕ್ಕಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರನ್ನು ಸೋಮವಾರ ಟೀಕಿಸಿರುವ ಮಹಾರಾಷ್ಟ್ರ ಕಾಂಗ್ರೆಸ್, ಅದು ರಾಷ್ಟ್ರವಿರೋಧಿ ಕೃತ್ಯಕ್ಕೆ ಸಮ

9 Feb 2026 8:42 pm
ಶಹಾಪುರ | ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ ತಪ್ಪುತ್ತಿದ್ದಾರೆ: ಗುರುಪಾದ ಸ್ವಾಮೀಜಿ

ಶಹಾಪುರ: ಲಿಂಗಾಯತರು ಬಸವಾದಿ ಶರಣರು ಹೇಳಿದ ತತ್ವಚಿಂತನೆಗಳನ್ನು ಮರೆತು ವೈದಿಕತೆಯತ್ತ ಆಕರ್ಷಿತರಾಗುತ್ತಿರುವುದು ವಿಷಾದಕರ ಸಂಗತಿ ಎಂದು ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿಗಳು ಅಭಿಪ್ರಾಯಪಟ್ಟರು. ನಗರದ ಬಸವ ಮಾರ್ಗ ಪ್ರ

9 Feb 2026 8:40 pm
ಗೂಂಡಾ ರಾಜ್ ಸಹಿಸುವುದಿಲ್ಲ: ದಿಲ್ಲಿ ನ್ಯಾಯಾಲಯದ ಒಳಗೆ ವಕೀಲನ ಮೇಲೆ ಹಲ್ಲೆ ಕುರಿತು ಸಿಜೆಐ ಸೂರ್ಯ ಕಾಂತ್ ಎಚ್ಚರಿಕೆ

ಹೊಸದಿಲ್ಲಿ,ಫೆ. 9: ತನ್ನ ಮೇಲೆ ದಿಲ್ಲಿ ಜಿಲ್ಲಾ ನ್ಯಾಯಾಲಯದ ಒಳಗೆ ಹಲ್ಲೆ ನಡೆಸಲಾಗಿದೆ ಎಂಬುದಾಗಿ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ಗೆ ದೂರು ಸಲ್ಲಿಸಿದ್ದಾರೆ. ಸೋಮವಾರ ದೂರಿನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂ

9 Feb 2026 8:40 pm