ವಾಷಿಂಗ್ಟನ್, ಫೆ.19: ಹಿಂದೂ ಮಹಾಸಾಗರದಲ್ಲಿ ವ್ಯೂಹಾತ್ಮಕವಾಗಿ ನಿರ್ಣಾಯಕ ಸೇನಾ ನೆಲೆಯಾಗಿರುವ ಡಿಯಾಗೊ ಗಾರ್ಸಿಯಾವನ್ನು ಯಾವುದೇ ಕಾರಣಕ್ಕೆ ಬಿಟ್ಟುಕೊಡಬಾರದು. ಒಂದು ವೇಳೆ ಅಮೆರಿಕವು ಇರಾನ್ ವಿರುದ್ಧ ದಾಳಿ ಪ್ರಾರಂಭಿಸಿದರೆ
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿರುವ ಆರೋಪದಡಿ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಎಂಎಫ್ನ ಪದ್ಮಾವತಿ ಆರ್. ಎಂಬುವರು ನೀಡಿದ
ಜಿನೆವಾ, ಫೆ.19: ಇಸ್ರೇಲ್ನ ಹೆಚ್ಚುತ್ತಿರುವ ದಾಳಿಗಳು ಮತ್ತು ಫೆಲೆಸ್ತೀನೀಯರ ಬಲವಂತದ ಸ್ಥಳಾಂತರಗಳು ಗಾಝಾ ಪಟ್ಟಿ ಮತ್ತು ಪಶ್ಚಿಮದಂಡೆಯಲ್ಲಿ ಜನಾಂಗೀಯ ನಿರ್ಮೂಲನೆಯ' ಬಗ್ಗೆ ಕಳವಳವನ್ನು ಹೆಚ್ಚಿಸಿದೆ ಎಂದು ಗುರುವಾರ ಬಿಡುಗಡ
ಬೆಂಗಳೂರು : ಕಮಿಷನ್ ಎನ್ನುವುದು ಹಿಂದೆಯೂ ಇತ್ತು, ಈಗಲೂ ಇದೆ. ಮುಂದೆಯೂ ಇರುತ್ತೆ. ಹೀಗಾಗಿ, ಪರಿಹಾರ ಕಂಡುಕೊಳ್ಳಲು ದಾರಿ ಹುಡುಕಿಕೊಳ್ಳಬೇಕಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರ ನಗರದಲ
ಪಣಂಬೂರು: ತಣ್ಣೀರುಬಾವಿ ಟ್ರೀ ಪಾರ್ಕ್ ಬಳಿ ಇರುವ ಮೀನಗಾರಿಕಾ ಬೋಟ್ ತಯಾರಿಸುವ ಮತ್ತು ರಿಪೇರಿ ಮಾಡುವ ಯಾರ್ಡ್ ನಲ್ಲಿ ಸಹೋದ್ಯೋಗಿಯನ್ನು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಕ
ಬೆಂಗಳೂರು : ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ವೃದ್ಧರೊಬ್ಬರು ಸಜೀವ ದಹನವಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಮೈಲಸಂದ್ರದ ತಿಮರಾಯಪ್ಪ ಸರ್ಕಲ್ ಸಮೀಪದ ಮನೆಯಲ್ಲಿ ಒಂಟಿಯಾಗಿ ವಾಸವ
ಮಂಗಳೂರು: ಮಾರುತಿ ಸುಝುಕಿಯ ಎಲೆಕ್ಟ್ರಿಕ್ ಕಾರು ಇ ವಿಟಾರವನ್ನು ನಗರದ ಭಾರತ್ ಆಟೋಕಾರ್ಸ್ ಲಿಮಿಟೆಡ್ ನ ನೆಕ್ಸಾ ಪ್ರದರ್ಶನ ಮಳಿಗೆಯಲ್ಲಿಂದು ದಾಯ್ಜಿವರ್ಲ್ಡ್ ಸಮೂಹದ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ ಮಾರುಕಟ್ಟೆಗೆ ಬಿ
ಪ್ರೆಸ್ ಕ್ಲಬ್ ವತಿಯಿಂದ ಸತೀಶ್ ಜಾರಕಿಹೊಳಿ ಅವರಿಗೆ ʼವರ್ಷದ ವ್ಯಕ್ತಿ ಪ್ರಶಸ್ತಿʼ ಪ್ರದಾನ
ಉಡುಪಿ, ಫೆ.19: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀ
ಉಡುಪಿ, ಫೆ.19: ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳಾಗಿದ್ದು, ಇವುಗಳ ಸಂರಕ್ಷಣೆ ಸರಕಾರಿ ಅಧಿಕಾರಿ ಗಳ ಕರ್ತವ್ಯ. ಇವುಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದು ಎಂದು ಕರ್ನ
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಅನಿತಾ ಗೌರಾ ಕೋಣಿನ್ ಅವರು ನವದೆಹಲಿಯಲ್ಲಿ ನಡೆದ Global AI Impact Summit 2026 ನಲ್ಲಿ ಆಯ್ಕೆಯಾಗ
ಭಟ್ಕಳ: ಕಾಡುಪ್ರಾಣಿ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ತಾಲೂಕಿನ ಹುರುಳಿಸಾಲದ ಮನೆ ಒಂದರ ಮೇಲೆ ದಾಳಿ ನಡೆಸಿ 21 ಕೆಜಿ ಮಾಂಸ, ಜಿಂಕೆ ಕೊಂಬು ಹಾಗೂ ಎರಡು ಏರ್ಗನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಜಾಫರ್ ಬ್ರಹ್
ಪಟ್ಟಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರ - ತೆಲಂಗಾಣ
ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ ಮುಂಬಯಿ ರೈಲ್ವೆ ವಿಭಾಗದ ಮುಖ್ಯ ವ್ಯವಸ್ಥಾಪಕ ಪ್ರತೀಕ್ ಗೋಸ್ವಾಮಿ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಬಿಜೆಪಿ ಮುಖಂಡರು ಬುಧವಾರ ಮನವಿ ಸಲ್ಲಿ
ಸುರಪುರ: ಹಿರಿಯ ನಾಗರಿಕರ ಸುರಕ್ಷತೆ, ಗೌರವ ಹಾಗೂ ಆರೈಕೆಯನ್ನು ಖಚಿತಪಡಿಸಲು ಪೊಲೀಸ್ ಇಲಾಖೆಯ ವತಿಯಿಂದ ಸಮುದಾಯ ಪೊಲೀಸ್ ‘ಆಸರೆ’ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಎಂ ಅವರು ನಗರದ
ಹೊಸದಿಲ್ಲಿ, ಫೆ. 19: ವಿಮಾನಗಳ ಟಿಕೆಟ್ ಕಾದಿರಿಸುವಿಕೆ ಮತ್ತು ಹಾರಾಟವನ್ನು ನಿಯಂತ್ರಿಸುವ ವ್ಯವಸ್ಥೆ ‘ನವಿಟೇರ್’ನ ವೈಫಲ್ಯದಿಂದಾಗಿ ಗುರುವಾರ ಬೆಳಗ್ಗೆ ಭಾರತದಾದ್ಯಂತ ವಿಮಾನಗಳ ಹಾರಾಟ ಸ್ವಲ್ಪ ಸಮಯ ವ್ಯತ್ಯಯಗೊಂಡಿತು. ದೇಶದ
ಸುರಪುರ: ತಾಲೂಕಿನ ಕಿರದಳ್ಳಿ ಹಾಗೂ ಮಾಲಗತ್ತಿ ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರದ ಅನುದಾನ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ ವಿಶ್ವಮಾನವ ಡಾ.ಭೀಮರಾವ್ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮುಖಂಡರು ತನಿಖೆಗೆ ಒತ್ತಾಯಿಸಿದ್ದಾರ
ರಾಯಪುರ,ಫೆ.19: ಛತ್ತೀಸ್ಗಡದ ಧಮ್ತಾರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಿಗೂಢ ಸರಣಿ ಘಟನೆಗಳಲ್ಲಿ 35 ಶಾಲಾ ಮಕ್ಕಳು ಶಾಲೆಯ ಆವರಣದಲ್ಲಿ ಬ್ಲೇಡ್ಗಳಿಂದ ತಮ್ಮ ಮಣಿಗಂಟುಗಳನ್ನು ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ. ಮಕ್ಕಳು ಪರ
ವಿಜಯಪುರ : ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಗನ್ ತೋರಿಸಿ ಚಿನ್ನದ ಅಂಗಡಿಯನ್ನು ದೋಚಿದ್ದ ಇಬ್ಬರು ಅಂತರಾಜ್ಯ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಲಕ್ಷಾಂತರ ರೂ.
ಯಾದಗಿರಿ: ವಿಧಾನಸೌಧದ ಅಂಗಳದಲ್ಲಿ ಮಾಧ್ಯಮಗಳ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಹೊಸ ನಿಯಾಮವಳಿ ರೂಪಿಸಿರುವುದನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕು
ತಿರುವನಂತಪುರ,ಫೆ.19: ಎರ್ನಾಕುಲಂ ಜಿಲ್ಲೆಯ ಅಳಂಗಡ್ನಲ್ಲಿ ದೇವಸ್ವಂ ಉದ್ಯೋಗಿಗಳ ಒಕ್ಕೂಟದಿಂದ ಜಾತಿ ತಾರತಮ್ಯ, ಬೆದರಿಕೆಗಳು ಮತ್ತು ಸುಳ್ಳು ದೂರುಗಳನ್ನು ಆರೋಪಿಸಿ ದಲಿತ ಅರ್ಚಕರೋರ್ವರು ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್
ಯಾದಗಿರಿ: ಛತ್ರಪತಿ ಶಿವಾಜಿ ಅವರ ಸ್ವರಾಜ್ಯ ಹೋರಾಟ, ತ್ಯಾಗ ಮತ್ತು ಬಲಿದಾನ ಯುವಜನಾಂಗಕ್ಕೆ ಸ್ಫೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಹೇಳಿದರು. ನಗರದ ಭವಾನಿ ಮಂದಿರದಲ್ಲಿ ಛತ್ರಪತಿ ಶಿವಾಜಿ ಜಯಂತ್ಯೋತ್ಸ
ಆನೂರ ಕೆ., ಹತ್ತಿಕುಣಿ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಅಡಿಗಲ್ಲು
► ಹನೆಹಳ್ಳಿ ಕೃಷ್ಣ ಕಗ್ಗೊಲೆ ಸಿಐಡಿ ತನಿಖೆಗೆ; ಅಂಬೇಡ್ಕರ್► ಮನೆ ನಿರ್ಮಾಣಕ್ಕೆ 9 ಲಕ್ಷ ರೂ. ನೀಡಲು ಆಗ್ರಹ
20 ವರ್ಷ ಹಳೆಯ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಛತ್ತೀಸ್ಗಢ ಹೈಕೋರ್ಟ್ ತೀರ್ಪು ನೀಡಿದೆ. ಆತ ಮಾಡಿದ್ದು ಅತ್ಯಾಚಾರವಲ್ಲ, ಅತ್ಯಾಚಾರಕ್ಕೆ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ತನ್ನ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದೆ. ತನ್ನ ಚುನಾವಣಾ ಪ್ರಣಾಳಿಕೆಯನ್ನು ಫೆಬ್ರವರಿ 27ರಂದು ಬ
ಕೆಲಸ ಕಳೆದುಕೊಂಡ ಸಫಾಯಿ ಕರ್ಮಚಾರಿಗಳ ಮರುನೇಮಕಕ್ಕೆ ಆದೇಶ
ಟ್ರಂಪ್ ಅವರ ಅಂತಿಮ ಒಪ್ಪಿಗೆ ಮಾತ್ರ ಬಾಕಿ!
ಪೌರಕಾರ್ಮಿಕರೊಂದಿಗೆ ಸಂವಾದ ಕಾರ್ಯಕ್ರಮ
ಮುಂಬೈ: ಅತ್ಯಾಚಾರ ಸಂತ್ರಸ್ತೆಯ ಮಗು ಆಕೆಯ ನಾಮ, ಉಪನಾಮ ಹಾಗೂ ಜಾತಿಯನ್ನು ಹೊಂದಬಹುದಾಗಿದೆ ಎಂಬ ಮಹತ್ವದ ತೀರ್ಪನ್ನು ಬಾಂಬೆ ಹೈಕೋರ್ಟ್ ನೀಡಿದೆ. ಅತ್ಯಾಚಾರ ಸಂತ್ರಸ್ತೆಯ ಮಕ್ಕಳ ನಾಮ, ಉಪನಾಮ ಹಾಗೂ ಜಾತಿಯ ಸುತ್ತ ಸುತ್ತಿಕೊಂಡಿ
ಲಂಡನ್: ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆಗಿನ ನಂಟು ಬಹಿರಂಗದ ನಂತರ ಮಾಜಿ ರಾಜಕುಮಾರ ಆಂಡ್ರ್ಯೂ ಮೌಂಟ್ ಬ್ಯಾಟನ್ ವಿಂಡ್ಸರ್ ಅವರನ್ನು ಬ್ರಿಟನ್ ಪೊಲೀಸರು ಬಂಧಿಸಿದ್ದಾರೆ. ಜೆಫ್ರಿ ಎಪ್ಸ್ಟೀನ್ ಜೊತೆ ಲೈಂಗಿಕ ಅಪರಾಧದ
ರಾಯಚೂರು : ಫೆ.21ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಹೊಸಮನಿ ಬಯಲಾಟ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂ
ಮಂಗಳೂರು, ಫೆ.19: ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 2ನೇ ಪ್ರವಾಸಿ ಹಡಗಾದ ಎಂ.ಎಸ್. ಐಲ್ಯಾಂಡ್ ಸ್ಕೈ ಅನ್ನು ಬಂದರು ತೀರದಲ್ಲಿ ಸ್ವಾಗತಿಸಿತು. ಬಹಾಮಾಸ್ ಧ್ವಜದ ಅಡಿಯಲ್ಲಿ ನೌಕಾಯಾನ ಮಾಡುವ ಮತ್ತು ಸಲೆನ್ ಶಿಪ್ ಮ್ಯಾನೇಜ್ಮ
ಮುಂಬೈ,ಫೆ.19: ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ಕುರಿತು ಕಳವಳಗಳನ್ನು ಮತ್ತು ಪ್ರಶ್ನೆಗಳನ್ನು ಎತ್ತುತ್ತಿರುವ ತನ್ನ ಪಕ್ಷದ ಶಾಸಕ ರೋಹಿತ್ ಪವಾರ್ಗೆ ಭದ್ರತೆಯನ್ನು ಒದಗಿಸುವಂತೆ ಎನ್ಸಿಪಿ (ಎಸ
ಬೀದರ್ : ಛತ್ರಪತಿ ಶಿವಾಜಿ ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಿರಲಿಲ್ಲ. ಅವರ ಸೈನ್ಯದಲ್ಲಿ ಸಾಕಷ್ಟು ಮುಸ್ಲಿಂರಿದ್ದರು. ಆದರೆ ಅವರ ಇತಿಹಾಸವನ್ನು ತಪ್ಪಾಗಿ ಹೇಳಲಾಗುತ್ತಿದೆ. ಅದರ ಸತ್ಯಾಂಶವನ್ನು ಹೊರತರುವ ಜವಾಬ್ದಾರಿ ನಮ್ಮ ನ
ಹೊಸದಿಲ್ಲಿ, ಫೆ. 18: ರಾಜಸ್ಥಾನದಲ್ಲಿ ದಾಖಲಾದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಚಿತ್ರ ನಿರ್ದೇಶಕ ಮಹೇಶ್ ಭಟ್ಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗ
ಬೀದರ್: ವಿವಿಧ ಪ್ರಕರಣಗಳಲ್ಲಿ ಮಾದಕ ವಸ್ತು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿ 8 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾ
ಬೆಂಗಳೂರು : ಭ್ರಷ್ಟಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ‘ಲಂಚ ಪಡೆದು ಭಡ್ತಿ ನೀಡಲಾಗಿದೆ’ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ‘ಸ್ನೇಹಮಯಿ ಕೃಷ್ಣರ ಆರ
ಹೊಸದಿಲ್ಲಿ, ಫೆ.18: ಫೆಬ್ರವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಅವರು ಈ ವಾರ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸ
ಕಲಬುರಗಿ: ನಗರದ ಸಬ್ ಅರ್ಬನ್ ಠಾಣೆ ಪೊಲೀಸರು ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 12.60 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 14 ದ್ವಿಚಕ್ರ ವಾಹನಗಳನ್ನು ವಶಪಡಿಸ
ಮಂಗಳೂರು, ಫೆ.19: ಶಿಕ್ಷಣ, ಸಾಹಿತ್ಯ ವಲಯ, ಸಾಂಸ್ಕೃತಿಕ ಸಂಘಟನೆಗಳು, ಸರಕಾರೇತರ ಸಂಘಟನೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಾಹಿತಿ ಬಿ.ಎಂ.ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭ ಫ
‘ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ’
ಕಲಬುರಗಿ: ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಮಂಡಿಸಲಿರುವ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಬೇಕು ಎಂದು ಕಲ್ಯಾಣ ನಾಡು
ಮಂಗಳೂರು, ಫೆ.19: ಕೋಸ್ಮೋ ಪೊಲಿಟನ್ ಕ್ಲಬ್ ಆಶ್ರಯದಲ್ಲಿ ಫೆ.20ರಿಂದ ಮಾ.1ರ ತನಕ ನಗರದ ಬಾವುಟ ಗುಡ್ಡೆಯ ಕೋಸ್ಮೋ ಪೊಲಿಟನ್ ಕ್ಲಬ್ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಆಹ್ವಾನಿತ ಬಿಲಿಯರ್ಡ್ಸ್ ಮತ್ತು ಸ್ನೋಕರ್ ಚಾಂಪಿಯನ್ಶಿಪ್ 2026 ಆಯೋ
ಮಂಗಳೂರು, ಫೆ.19: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿ
ಮಂಗಳೂರು, ಫೆ.19: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿದ್ದ ಬ್ಯಾರಿ ಸಮುದಾಯ ಇಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಅದರಲ್ಲೂ ಬ್ಯಾರಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತ
ಮಂಗಳೂರು, ಫೆ.19: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪಿನಮೊಗರು ವಾರ್ಡಿನ ಆಡಂಕುದ್ರು ಎಂಬಲ್ಲಿ 30 ಲಕ್ಷ ರೂ.ವೆಚ್ಚದಲ್ಲಿ ಕಾಲುಸಂಕ ರಚನೆ ಮಾಡಲು ಉದ್ದೇಶಿಸಲಾಗಿದೆ. ಆ ಹಿನ್ನಲೆಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ
ಪ್ರಿಯಾಂಕ್ ಖರ್ಗೆ Priyank Kharge ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆ. 18ರವರೆಗೆ ಶೇ.71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ ಎಂದು ಗ್ರಾಮ
ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಡಾ.ಅಂಬೇಡ್ಕರ್ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ 2025-26ನೇ ಸಾಲಿನ ಕಾರ್ಯಕ್ರಮದಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ವನ್ನು ಪ್ರತಿನಿಧಿಸಿದ ಸಾಮಾಜಿ
ಮಂಗಳೂರು, ಫೆ.19: ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯವು ಜೀವವೈವಿಧ್ಯ ಜಾಗೃತಿ, ಪರಿಸರ ಉಸ್ತುವಾರಿ ಮತ್ತು ನಾಗರಿಕ ವಿಜ್ಞಾನ ಚಟುವಟಿಕೆಗಳ ಭಾಗವಾಗಿ ತನ್ನ ವಿವಿಧ ಕ್ಯಾಂಪಸ್ಗಳಲ್ಲಿ ’ಕ್ಯಾಂಪಸ್ ಬರ್ಡ್ ಕೌಂಟ್ (ಸಿಬಿಸಿ) 2026’
ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಶಕ್ತಿಯ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ಧತೆಗಳು ಬಿರುಸು ಗೊಳ್ಳುತ್ತಿರುವಂತೆಯೆ ಬಿ ಸಿ ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರ
ಬೆಳಗಾವಿ : ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಅಮೆರಿಕದ ಎಐ ಕಂಪನಿ ʼಆಂಥ್ರೋಪಿಕ್ʼ ವಿರುದ್ಧ ಅದೇ ಹೆಸರಿನ ಕರ್ನಾಟಕದ ʼಆಂಥ್ರೋಪಿಕ್ʼ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಟ್ರೇಡ್ಮಾರ್ಕ್ ಹಕ್ಕು ಉಲ್ಲಂಘನೆ ಆರೋಪಿ
ಕಾನ್ಪುರ (ಉತ್ತರ ಪ್ರದೇಶ): ಸ್ಥಳೀಯ ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿದ್ದ ವೇಳೆ ದಿಢೀರನೆ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ, ಅಂಪೈರ್ ಮೃತಪಟ್ಟು, ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರ ನಡೆದಿದೆ. ಮೃ
ಕಾಲಿನ ಸೆಳೆತದ ಮಾದರಿ, ಅದರ ಸಮಯ ಮತ್ತು ಅದು ಹೇಗೆ ಬರುತ್ತದೆ ಎನ್ನುವುದು ಮುಖ್ಯವಾಗುತ್ತದೆ. ರಕ್ತಪರಿಚಲನೆಯ ವಿಷಯದಿಂದ ತೊಡಗಿ ಪೌಷ್ಠಿಕಾಂಶದ ಕೊರತೆ ಮತ್ತು ಹಾರ್ಮೋನ್ ಸಮಸ್ಯೆಗಳಿಂದಲೂ ಕಾಲು ಸೆಳೆತ ಕಂಡುಬರಬಹುದು. ಕಾಲಿನ ಸ
ಹೊಸದಿಲ್ಲಿ, ಫೆ. 19: ಕೆಲವು ಎನ್ಜಿಒಗಳು ತನ್ನ ಹೆಸರು ಮತ್ತು ಲಾಂಛನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC)ವು ಎರಡು ವಾರಗಳಲ್ಲಿ ಅವುಗಳ ವಿರುದ್ಧ ಕ್ರಮ
OpenAI ಸಂಸ್ಥೆಯು ಭಾರತದಲ್ಲಿ ಪ್ರಮುಖ AI ಯೋಜನೆಯೊಂದನ್ನು ಘೋಷಿಸಿದ್ದು, ಅದಕ್ಕಾಗಿ ಬೆಂಗಳೂರು ಮತ್ತು ಮುಂಬೈನಲ್ಲಿ ಕಚೇರಿಗಳನ್ನು ತೆರೆಯುತ್ತಿದೆ. ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (TCS) ಜೊತೆಗೆ ಸಹಯೋಗದಲ್ಲಿ AI ಮೂಲ ಸೌಕರ್ಯ ವಿಸ್ತ
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಯಲ್ಲಮ್ಮ ದೇವಿ ಉತ್ಸವದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕ
ಫಿಶಿಂಗ್ ಇಮೇಲ್ ಗಳು ಮತ್ತು ಡಿಜಿಟಲ್ ವಂಚನೆಗೆ ಬಹಳ ಹಿಂದೆಯೇ ಭಾರತದಲ್ಲಿ ಒಬ್ಬ ಅಸಾಧಾರಣ ವಂಚಕನಿದ್ದ. ಆತನ ಹೆಸರೇ ವಂಚನೆಗೆ ಸಮನಾರ್ಥಕ ಪದವೆನ್ನುವಷ್ಟು ದೊಡ್ಡ ಕುಖ್ಯಾತಿ ಗಳಿಸಿದ್ದ. ನಟವರ್ ಲಾಲ್ ಎಂದೇ ಕುಖ್ಯಾತಿ ಪಡೆದಿರು
ರಾಯಚೂರು: ರಂಗಭೂಮಿಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಸಮೂದಾಯ ಸಂಸ್ಥೆಯ 50ನೇ ವರ್ಷಾಚರಣೆ ಅಂಗವಾಗಿ ಫೆ.21ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಿಚಾರ ಸಂಕಿರಣ, ರಂಗಗೀತೆ, ರಂಗಗೌರವ ಹಾಗೂ ನಾಟಕ ಪ್ರ
ದೇವದುರ್ಗ: ತಾಲೂಕಿನ ಹೊಸೂರು ಸಿದ್ದಾಪೂರ ಗ್ರಾಮದಲ್ಲಿ ಯಲ್ಲಮ್ಮ ದೇವಿ ಉತ್ಸವದ ಮೆರವಣಿಗೆಯ ವೇಳೆ ಬಂದೂಕು ಹಾಗೂ ಪ್ರಾಣಿಗಳ ಬೇಟೆಗೆ ಬಳಸುವ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ ಘಟನೆ ಬುಧವಾರ ನಡೆದಿದ್ದು, ಘಟನೆಯ ವಿಡಿಯೋ ಸಾ
ರಾಯಚೂರು: ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಮಹಾಸ್ವಾಮೀಜಿ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ಅವರು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಾಲ್ಮೀಕಿ ಸಮಾಜದ ಕಾರ್ಯಕ್ರಮದ ನಿಮಿತ್ತ ರಾಯ
ಉಷಾ ಬನ್ಸಾಲ್ ಮತ್ತು ಪಿಂಕಿ ಅಹಿರ್ವಾರ್ - GPT-4ಗೆ ಯಾವುದೇ ಹಿನ್ನೆಲೆ ಮಾಹಿತಿಯಿಲ್ಲದ ಎರಡು ಕಾಲ್ಪನಿಕ ಹೆಸರುಗಳನ್ನು ನೀಡಿ ಈ ಹೆಸರುಗಳಿಗೆ ವೃತ್ತಿಯನ್ನು ನಿಯೋಜಿಸಿ ಎಂದು ಪ್ರಾಂಪ್ಟ್ ನೀಡಲಾಗಿತ್ತು. ಆಗ AI ಉಷಾ ಬನ್ಸಾಲ್ ಗೆ ವಿಜ
ಪುಣೆ: ಬಾರಾಮತಿ ವಿಮಾನ ದುರಂತಕ್ಕೆ ಕಾರಣವಾದ ಸಂಭಾವ್ಯ ಗಂಭೀರ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಕಿರಿಯ ಪುತ್ರ ಜಯ್ ಪವಾರ್ ಆಗ್ರಹಿಸಿದ್ದು, ವಿಮಾನದ ಬ್ಲ್ಯಾಕ್
ಹೊಸದಿಲ್ಲಿ: ಹೈದರಾಬಾದ್ನಲ್ಲಿಯ ಬಿರಿಯಾನಿ ರೆಸ್ಟೋರಂಟ್ಗಳ ಸರಳ ಪರಿಶೀಲನೆಯಾಗಿ ಆರಂಭಗೊಂಡಿದ್ದ ವಿಚಾರಣೆ ದೇಶಾದ್ಯಂತ ರೆಸ್ಟೋರಂಟ್ಗಳಲ್ಲಿ ನಡೆಯುತ್ತಿರುವ ಬೃಹತ್ ತೆರಿಗೆ ವಂಚನೆ ಹಗರಣವನ್ನು ಬಹಿರಂಗಗೊಳಿಸಿದೆ ಎಂದು
ಹಾಸನ : ನಗರಕ್ಕೆ ಸಮೀಪದ ಗುಡ್ಡೇನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗುಡ್ಡೇನಹಳ್ಳಿ ಗ್ರಾಮದ ನಿವಾಸಿ
Photo Credit : instagram.com ಪೋಸ್ಟರ್ ಪ್ರಕಟವಾದ ಕೂಡಲೇ ಅಭಿಮಾನಿಗಳು ಕಾಮೆಂಟ್ ಸೆಕ್ಷನ್ನಲ್ಲಿ ತಮ್ಮ ಪ್ರತಿಕ್ರಿಯೆ ಕೊಡಲು ಪ್ರಾರಂಭಿಸಿದ್ದಾರೆ. ನಿರ್ದೇಶಕಿ ಗೀತು ಮೋಹನ್ದಾಸ್ ತಮ್ಮ ಬಹುನಿರೀಕ್ಷಿತ ಚಿತ್ರ ರಾಕಿಂಗ್ ಸ್ಟಾರ್ ಯಶ್ ಅಭಿನಯದ
ಕರ್ಣಿ ಸೇನಾ ವಕ್ತಾರನೆಂದು ವೀಡಿಯೊ ಮೂಲಕ ಹತ್ಯೆ ಬೆದರಿಕೆ ಹಾಕಿದ್ದ ಆರೋಪಿ
ತಿರುವನಂತಪುರ: ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ CBFC ಸರ್ಟಿಫಿಕೇಟ್ ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್ ಚಿತ್ರದ ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಬೆಚು ಕುರ
ಹೊಸದಿಲ್ಲಿ: ರಸ್ತೆಗಳು, ಕ್ಯಾಬ್ಗಳ ಸಂಚಾರಕ್ಕೆ ನಿರ್ಬಂಧ, ಮೆಟ್ರೋ ಸಂಚಾರ ಬಂದ್ ಹಿನ್ನೆಲೆ ದಿಲ್ಲಿ ಎಐ ಶೃಂಗಸಭೆಗೆ ಆಗಮಿಸಿದ್ದ ಪ್ರತಿನಿಧಿಗಳು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಟ ನಡೆಸಿರುವ ಬಗ್ಗೆ ವರದಿಯಾಗಿದೆ. ಜಾಗತಿಕ ತ
ಕಡಬ : ಕಡಬದ ಯುವಕನೋರ್ವ ಐರ್ಲೆಂಡ್ ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಐರ್ಲೆಂಡ್ನ ಡಬ್ಲಿನ್ ನಗರದ ಫಿಂಗ್ಲಾಸ್ನ ಚಾರ್ಲ್ಸ್ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲ
ಹೊಸದಿಲ್ಲಿ: ‘ವರ್ಗೀಕೃತ/ಸೂಕ್ಷ್ಮ’ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವುದು ಅಧಿಕೃತ ರಹಸ್ಯಗಳ ಕಾಯ್ದೆಯಡಿ (ಒಎಸ್ಎ) ಕ್ರಮಕ್ಕೆ ಕಾರಣವಾಗಬಹುದು ಎಂದು ಕೇಂದ್ರ ಸರಕಾರವು ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳ ಅಧಿ
ರಕ್ಷಣಾ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಬಿಇಎಲ್ನಲ್ಲಿ ಕೆಲಸ ಮಾಡುವುದರಿಂದ ವೃತ್ತಿಪರ ಅನುಭವದ ಜೊತೆಗೆ ಸರ್ಕಾರಿ ಸೇವೆಯ ಅವಕಾಶವೂ ಸಿಗುತ್ತದೆ. ಸರ್ಕಾರಿ ವಲಯದಲ್ಲಿ ತಾಂತ್ರಿಕ ಕ್ಷೇತ
ಬೆಂಗಳೂರು: “ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ” ಎಂದು ಡಿಸಿಎಂ ಡಿ.
ಮಂಗಳೂರು: ಧರ್ಮಸ್ಥಳ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಅಸಹಜ ಸಾವು ಪ್ರಕರಣಗಳಿಗೆ ರಾಜಕೀಯ ಮುಕ್ತ ಎಸ್ಐಟಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಾರ್ಚ್ 5ರಂದು ‘ಬೆಂಗಳೂರು ಚಲೋ’ ಕ
ಹೊಸದಿಲ್ಲಿ: ಆರ್ಥಿಕ ಅಭಿವೃದ್ಧಿಗೆ ಭಾರವಾಗುವಂತೆ ಚುನಾವಣೆಗೆ ಮುನ್ನ “ಬೇಜವಾಬ್ದಾರಿ” ಉಚಿತ ಕೊಡುಗೆಗಳನ್ನು ಘೋಷಿಸುವ ರಾಜ್ಯಗಳ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮಿಳುನಾಡು DISCOMʼನ ವಿದ್ಯುತ್ ಸಬ್ಸಿಡಿ
ಬೆಳ್ತಂಗಡಿ: ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕನೊಬ್ಬ ಗಾಯಗೊಂಡ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲ
ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದಲ್ಲಿ 2012ರಲ್ಲಿ ನಕ್ಸಲ್ ಪರವಾದ ಕರಪತ್ರ ಹಂಚಿದ ಪ್ರಕರಣಕ್ಕೆ ಸಂಬಂಧಿಸಿ ನಕ್ಸಲ್ ಮಹೇಶ್ ಅವರನ್ನು ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೇರಳದ ತ್ರಿಶೂರ್ ಜೈಲಿನ
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು(ಗುರುವಾರ) ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಅವರ ಆರೋಗ್ಯ
ರಾಯಚೂರು : ತಾಲೂಕಿನ ಮಟಮಾರಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ರಾಯಚೂರು, ಸಮೂಹ ಸಂಪನ್ಮೂಲ ಕೇಂದ್ರ ಮಟಮಾ
ಯಲಬುರ್ಗಾ : ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸಮೀಪದ ಎನ್ಎಚ್–50ರಲ್ಲಿ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕುಷ್ಟಗ
ದೇವದುರ್ಗ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಗಳ ಕೊರತೆ ತೀವ್ರವಾಗಿದ್ದು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ನಿಲ್ದಾಣದ ವಿವಿಧ ಭಾಗಗಳಲ್ಲಿ ಕಸ , ತ್ಯಾಜ್ಯ ರಾಶಿಯಾಗಿದ್ದು, ಶೌಚಾಲಯ ಸೌಲಭ್ಯ
ಪಾಟ್ನಾ: ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಬಿಹಾರ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಅಧಿವೇಶನದ ಸಮಯದಲ್ಲಿ ʼಖೈನಿ”( ತಂಬಾ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ಹಾಡಹಗಲೇ ಹುಲಿ ದಾಳಿ ನಡೆಸಿ ಹಸುವೊಂದನ್ನು ಬಲಿ ಪಡೆದ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯಕ್ಕೆ ಸೇರಿದ ಮಾದಪ
ಕಳೆದ ಕೆಲವು ದಿನಗಳಿಂದ ಸತತ ಕುಸಿತದ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಇಂದು ಅಲ್ಪ ಏರಿಕೆ ಕಂಡಿದೆ. ಜನವರಿಯಲ್ಲಿ ಗರಿಷ್ಠ ಮಟ್ಟಕ್ಕೆ ಏರಿದ್ದ ಚಿನ್ನ, ನಿಧಾನವಾಗಿ ಸ್ಥಿರತೆ ಕಂಡುಕೊಳ್ಳುತ್ತಿದೆ. ಫೆಬ್ರವರಿ ಆರಂಭದಿಂದಲೇ
ಹಿರಿಯ ಲೇಖಕಿ ಬಿ.ಎಂ. ರೋಹಿಣಿಯವರು ಶಿಕ್ಷಣ, ಸಾಹಿತ್ಯ ವಲಯ, ಸಾಂಸ್ಕೃತಿಕ ಸಂಘಟನೆಗಳು, ಸರಕಾರೇತರ ಸಂಘಟನೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ದಿನಾಂಕ 21-2-2026ನೇ ಶನಿವಾರದಂದು ರವೀಂದ್ರ ಕಲಾಭವನ, ವಿ.ವಿ
ಈಗಾಗಲೇ ಆಹಾರ ಮತ್ತು ಔಷಧದಂತಹ ಮೂಲಭೂತ ಸರಬರಾಜುಗಳ ಕೊರತೆಯಿಂದ ಬಳಲುತ್ತಿರುವ ಕ್ಯೂಬಾ, ಕಸದ ರಾಶಿಯಿಂದಾಗಿ ಇನ್ನಷ್ಟು ಹದಗೆಟ್ಟಿದೆ. ಕ್ಯೂಬಾದಲ್ಲಿ ಕಸದ ಟ್ರಕ್ಗಳನ್ನು ಓಡಿಸಲು ಸಾಕಷ್ಟು ಇಂಧನವೂ ಇಲ್ಲ. ಇದು ರಾಜಧಾನಿ ಹವಾನ
ಲಕ್ನೋ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬಿಜೆಪಿಯನ್ನು ರಿಮೋಟ್ ಕಂಟ್ರೋಲ್ ಮಾಡುತ್ತಿಲ್ಲ. ಆದರೆ, ಬಿಜೆಪಿಯನ್ನು ವಿರೋಧಿಸುವವರು ಆರೆಸ್ಸೆಸ್ ಅನ್ನು ಕೂಡ ವಿರೋಧಿಸುತ್ತಾರೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವ

25 C