ಭಟ್ಕಳ : ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಅಪಘಾತದ ವೇಳೆ ಭಟ್ಕಳದ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನು
ವಿಜಯಪುರ: ಇಂಡಿ ನಗರವಾಗಿ ಮೇಲ್ದರ್ಜೆಗೇರಿದೆ, ಜಿಲ್ಲಾ ಕೇಂದ್ರವಾಗುವ ಎಲ್ಲ ಸೌಲಭ್ಯಗಳನ್ನು ಹೊಂದುವ ಮೂಲಕ ಜಿಲ್ಲಾ ಕೇಂದ್ರ ರಚನೆಯ ಕೂಗು ಇಂಡಿಯಲ್ಲಿ ಪ್ರಬಲಗೊಂಡಿದೆ. ಆದರೆ, ನಗರ ಸಾರಿಗೆ ಕೊರತೆ ವ್ಯಾಪಕವಾಗಿದ್ದು ಈ ಕೊರತೆ ನ
ಕಲಬುರಗಿ ಜಿಲ್ಲೆಯ ಕಾಚಾಪೂರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ ಸಂದರ್ಭ ಬಂದೊದಗಿದೆ. ಶಾಲೆಯಲ್ಲಿ 1 ರಿಂದ 8ನೇ ತರಗತಿವರೆಗೂ ಒಟ್ಟು 296 ವಿದ್ಯ
‘ಕರ್ನಾಟಕದಲ್ಲಿ ಎರಡು ಕರ್ನಾಟಕಗಳಿವೆ. ಒಂದು ಸಮೃದ್ಧ ಕರ್ನಾಟಕ, ಇನ್ನೊಂದು ಹಿಂದುಳಿದಿರುವ ಕರ್ನಾಟಕ’ ಎಂದು 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್ ಹೇಳಿರುವುದು ರಾಜ್ಯದಲ್ಲಿ ಪ್ರಾದೇಶಿಕ ಅಸಮತೋಲನೆ ಜ್ವಲಂತವಾಗಿದೆ ಎ
ಮೈಸೂರು : ಸರಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರ
ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವದ ವಿಚಾರ ಸಂಕಿರಣ
ಸ್ಥಳೀಯ ಕೊಡವ ಸಮುದಾಯಕ್ಕೆ ನೆಲೆಯಾಗಿರುವ ಸುಂದರ ಕೊಡಗು ಪ್ರದೇಶದಲ್ಲಿ ಹಳೆಯ ಭೂ ದಾಖಲೆಗಳ ವ್ಯವಸ್ಥೆಯನ್ನು ಆಧುನೀಕರಿಸುವ ಉದ್ದೇಶದಿಂದ ಕರ್ನಾಟಕ ಸರಕಾರ ತನ್ನ ಭೂ ಕಂದಾಯ ಕಾನೂನನ್ನು ತಿದ್ದುಪಡಿ ಮಾಡಿದೆ. ಕೊಡಗಿನಲ್ಲಿ ಇರು
ಹೊಸದಿಲ್ಲಿ, ಜ. 17: ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗಳಲ್ಲಿ ದಲಿತ ಯುವ ಸಮುದಾಯಗಳ ವಾಸ್ತವ ಪರಿಸ್ಥಿತಿ ಬದಲಾಗಿಲ್ಲ. ಆದ್ದರಿಂದ ದೇಶಕ್ಕೆ ಜಾತಿ ತಾರತಮ್ಯ ನಿವಾರಣೆ ಕಾಯ್ದೆಯ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ
16 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸೋಷಿಯಲ್ ಮೀಡಿಯಾ ಬಳಸುವುದನ್ನು ನಿಷೇಧಿಸಿದ ನಂತರ, ಸಾಮಾಜಿಕ ಮಾಧ್ಯಮ ಕಂಪೆನಿಗಳು ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸೇರಿದ ಸುಮಾರು 4.7 ಮಿಲಿಯನ್ ಖಾತೆಗಳಿಗೆ ಪ್ರವೇಶವನ್ನು ರದ್ದುಗೊಳಿಸಿವ
ನ್ಯೂಯಾರ್ಕ್, ಜ.17: ಮಿನಿಯಾಪೊಲೀಸ್ನಲ್ಲಿ ಅಮೆರಿಕಾದ ವಲಸೆ ಜಾರಿ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವ ಫೆಡರಲ್ ಅಧಿಕಾರಿಗಳು ಶಾಂತಿಯುತ ಪ್ರತಿಭಟನಾಕಾರರನ್ನು ಬಂಧಿಸಲು ಅಥವಾ ಅಶ್ರುವಾಯು ಪ್ರಯೋಗಿಸಲು ಸಾಧ್ಯವಿಲ್ಲ ಎಂದ
ವಾಷಿಂಗ್ಟನ್, ಜ.17: ವೆನೆಝುವೆಲಾದ ವಿರೋಧ ಪಕ್ಷದ ನಾಯಕಿಯ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. 8 ಜಾಗತಿಕ ಯುದ್ದಗಳನ್ನು ಕೊನೆಗೊಳಿಸುವಲ್
ಬೆಂಗಳೂರು : ಕ್ಯಾಸನೂರ್ ಕಾಡಿನ ರೋಗ(ಕೆಎಫ್ಡಿ) ನಿಯಂತ್ರಣಕ್ಕೆ ಶೇ.25ರಷ್ಟು ಹೆಚ್ಚುವರಿ ಡೆಪಾ ತೈಲದ ಬಾಟಲಿಗಳನ್ನು ಖರೀದಿ ಮಾಡಲು ರಾಜ್ಯ ಸರಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. 2024-25ನೇ ಸಾಲಿನಲ್ಲಿ ಸರಿಸುಮಾರು 7,84,004 ಡೆಪಾ ಬ
ಟೆಹ್ರಾನ್, ಜ.17: ಇರಾನ್ನಲ್ಲಿ ಪ್ರಾಬಲ್ಯ ಮರುಸ್ಥಾಪಿಸಲು ಅಮೆರಿಕಾ ಪ್ರಯತ್ನಿಸುತ್ತಿದೆ. ದೇಶದಲ್ಲಿ ಪ್ರತಿಭಟನೆಯ ಸಂದರ್ಭದ ಸಾವು-ನೋವುಗಳಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾರಣ ಎಂದು ಇರಾನಿನ ಪರಮೋಚ್ಛ ನಾಯಕ ಆಯತ
ಕೋಲ್ಕತಾ, ಜ. 17: ಜಾರ್ಖಂಡ್ನಲ್ಲಿ ಪಶ್ಚಿಮಬಂಗಾಳದ ವಲಸೆ ಕಾರ್ಮಿಕನ ಹತ್ಯೆಯ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಜನರು ಶನಿವಾರ ಮತ್ತೆ ಸಮೀಪದ ರೈಲು ಹಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ
ಹುಬ್ಬಳ್ಳಿ : ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಜ.24ರಂದು 42,345 ಬಡ ಕುಟುಂಬಗಳಿಗೆ ಮನೆಗಳ ಹಂಚಿಕೆ ಮಾಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹುಬ್
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 80.90 ಕೋಟಿ ರೂ. ಅಂದಾಜು ಮೌಲ್ಯದ ಒಟ್ಟು 16 ಎಕರೆ 0.23 ಗುಂಟೆ ಸರಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ತೆರವುಗೊಳ
ಇಂದೋರ್, ಜ. 17: ಭಾರತ ಮತ್ತು ಪ್ರವಾಸಿ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡಗಳ ನಡುವಿನ ಏಕದಿನ ಸರಣಿ ನಿರ್ಣಾಯಕ ಮೂರನೇ ಹಾಗೂ ಕೊನೆಯ ಪಂದ್ಯವು ಇಂದೋರ್ನ ಹೋಳ್ಕರ್ ಸ್ಟೇಡಿಯಮ್ನಲ್ಲಿ ರವಿವಾರ ನಡೆಯಲಿದೆ. ಸರಣಿಯು ಈಗ 1-1ರಲ್ಲಿ ಸಮಬಲಗ
ಪಾಟ್ನಾ: ಮೀನು ಸಾಗಾಟ ನಡೆಸುತ್ತಿದ್ದ ಪಿಕಪ್ ವ್ಯಾನ್ವೊಂದು ಢಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ರಸ್ತೆಯಲ್ಲೇ ಮೃತಪಟ್ಟಿದ್ದು, ಈ ವೇಳೆ ರಸ್ತೆಯಲ್ಲೇ ಮೃತದೇಹ ಬಿದ್ದಿದ್ದರೂ ಪಿಕಪ್ ವ್ಯಾನ್ನಲ್ಲಿದ್ದ ಮೀನುಗಳನ
PC | x.com/AustralianOpen ಮೆಲ್ಬರ್ನ್, ಜ. 17: ವರ್ಷದ ಪ್ರಥಮ ಗ್ರ್ಯಾನ್ಸ್ಲಾಮ್ ಟೆನಿಸ್ ಪಂದ್ಯಾವಳಿ ಆಸ್ಟ್ರೇಲಿಯನ್ ಓಪನ್ ರವಿವಾರ ಮೆಲ್ಬರ್ನ್ನಲ್ಲಿ ಆರಂಭಗೊಳ್ಳಲಿದೆ. ಹಾಲಿ ಪುರುಷರ ಸಿಂಗಲ್ಸ್ ಚಾಂಪಿಯನ್ ಇಟಲಿಯ ಜನ್ನಿಕ್ ಸಿನ್ನರ್ ಮತ್ತ
ಕಲಬುರಗಿ: ರಾಜ್ಯ ಸಿಮೆಂಟ್ ಕಾರ್ಖಾನೆಗಳಲ್ಲಿ ಅರ್ಹ ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜ.19 ರಂದು ಚಿಂಚೋಳಿ ಶಾಸಕ ಅವಿನಾಶ್ ಜಾಧವ್
Shreyas Iyer (L) and Ravi Bishnoi. Credit: PTI Photo ಮುಂಬೈ, ಜ. 17: ನ್ಯೂಝಿಲ್ಯಾಂಡ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ರನ್ನು ಸೇರಿಸಲಾಗಿದೆ. ಶ್ರೇಯಸ್ರನ್ನು ಸರಣಿಯ ಮೊದಲ ಮೂರು ಪಂದ್
ಜಕಾರ್ತಾ: ಶನಿವಾರ 11 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪ್ರಾಂತೀಯ ಪ್ರಯಾಣಿಕರ ವಿಮಾನವೊಂದು ಗುಡ್ಡಗಾಡು ಪ್ರದೇಶವಾದ ದಕ್ಷಿಣ ಸುಲವೇಸಿಯನ್ನು ಸಮೀಪಿಸುವ ವೇಳೆ ವಾಯು ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಳೆದುಕೊ
ಬೆಂಗಳೂರು : ನ್ಯಾಯಾಲಯದ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಹಾಗೂ ಪದೇ ಪದೆ ಉಲ್ಲಂಘಿಸಿದ ಕಾರಣಕ್ಕೆ ಸೌಜನ್ಯಾ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಸಿವಿಲ್ ಕಾರಾಗೃಹ ಶಿಕ್ಷೆ ವಿಧಿಸಿ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾ
ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಶತಾಯುಷಿ ಹಾಗೂ ಹಿರಿಯ ಮುತ್ಸದ್ದಿ ರಾಜಕಾರಣಿ ಡಾ.ಭೀಮಣ್ಣ ಖಂಡ್ರೆ (102) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಭಾಲ್ಕಿಯ ಶಾಂತಿ ಧಾಮದಲ್ಲಿ ಶನಿವಾರ ನೆರವೇರಿಸಲಾಯಿತು.
ಉರಿಯೂತ ವಿರೋಧಿ ಆಹಾರವೆಂದರೆ ನಿರ್ದಿಷ್ಟ ಆಹಾರವನ್ನು ಸೇವಿಸುವುದಲ್ಲ. ಬದಲಾಗಿ ಉರಿಯೂತ ತರುವಂತಹ ಅಲ್ಟ್ರಾ ಸಂಸ್ಕರಿತ ಆಹಾರಗಳನ್ನು ಸೇವಿಸದೆ ಇರುವುದು. ಅಮೀರ್ ಖಾನ್ ತೂಕ ಇಳಿಸಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಮ
ಭಟ್ಕಳ: ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ವತಿಯಿಂದ ನವಾಯತ್ ಕಾಲನಿಯಲ್ಲಿ ಎಸ್ಐಆರ್ (Special Intensive Revision) ಹಾಗೂ ಮತದಾರ ನಕ್ಷೆಕರಣ ಕುರಿತ ಜಾಗೃತಿ ಸಮ್ಮೇಳನ ಆಯೋಜಿಸಲಾಯಿತು. ಈ ಸಂದರ್ಭ ದಾಖಲೆ ಸಂಗ್ರಹ, ಪರಿಶೀಲನಾ ಪ್ರಕ್ರಿಯೆಗಳಿಗೆ ಸ
ಭೋಪಾಲ್ ಜ. 17: ಮೂರು ತಿಂಗಳ ಹಿಂದೆ ಬಾಲಕಿಯೊಂದಿಗೆ ಪರಾರಿಯಾಗಿದ್ದ ಕಾರಣ 16 ವರ್ಷದ ಬಾಲಕನಿಗೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಬಳಿದ ಹಾಗೂ ಸುಮಾರು 1.5 ಕಿ.ಮೀ. ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಮದ್ಯಪ್ರದೇಶದ ಉಜ್ಜೈನ್ಯಲ್ಲಿ ಗುರು
ಮಂಗಳೂರು, ಜ.17: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಇದೀಗ ಧಾರವಾಡ ಹೈಕೋರ್ಟ್ ಪೀಠದಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಮುರಳಿಧರ್ ಪೈ ಯವರನ್ನು ಮಂಗಳೂರು ವಕೀಲರ ಸಂಘದಿಂದ ಸನ್ಮಾನಿಸಲಾಯಿತು.
ಬೆಂಗಳೂರು : ಬೆಂಗಳೂರು ನಗರವನ್ನು ಇಡೀ ವಿಶ್ವವೇ ಗಮನಿಸುತ್ತಿದೆ. ಬೆಂಗಳೂರು ನಗರ ಸೈಬರ್ ಕ್ರೈಂ ಅಡ್ಡೆಯಾಗುವುದಕ್ಕೆ ಆಸ್ಪದ ನೀಡಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶನಿವಾರ ನಗರದ ಪೊಲೀಸ್ ಪ್ರಧಾನ ಕಚೇ
ಬಿಜಾಪುರ, ಜ. 17: ಚತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ನಕ್ಸಲೀಯರ ನಡುವೆ ಶನಿವಾರ ನಡೆದ ಗುಂಡಿನ ಕಾಳಗದಲ್ಲಿ ದಿಲೀಪ್ ಬೆಡ್ಜಾ ಸೇರಿದಂತೆ ಇಬ್ಬರು ಶಂಕಿತ ಮಾವೋವಾದಿಗಳು ಮೃತಪಟ್ಟಿದ್ದಾರೆ. ಭದ್ರತ
ಬೆಂಗಳೂರು : ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಅಂತರರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್ ಪಂದ್ಯಗಳನ್ನು ಪುನಃ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ
ಬೆಂಗಳೂರು : ಹಿಂದಿನ ವಾರ್ಷಿಕ ಸಾಲಿನ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದ
ಮಂಗಳೂರು, ಜ.17: ಕಣ್ಣು ಹಾಯಿಸಿದಷ್ಟುದ್ದಕ್ಕೂ ನೀಲ ಬಣ್ಣದ ಕಡಲ ಅಲೆಗಳು ಒಂದೆಡೆಯಾದರೆ, ನೀಲ ಆಗಸ ದಲ್ಲಿ ಬಣ್ಣಬಣ್ಣದ, ವಿವಿಧ ನಮೂನೆಯ ಚುಕ್ಕಿಯಾಕಾರದಿಂದ ಹಿಡಿದು ದೈತ್ಯಗಾತ್ರದ ಗಾಳಿಪಟಗಳ ಚಿತ್ತಾರ. ಮೀನು, ಬೆಕ್ಕು, ಆನೆ, ಚಿಟ್ಟ
ಬೀದರ್ : ಭೀಮಣ್ಣ ಖಂಡ್ರೆ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆಲಸ ಮಾಡಿ ಇಡೀ ರಾಜ್ಯದಲ್ಲಿ ಸಂಘಟನೆ ಮಾಡಿದ್ದಾರೆ. ಈ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಈ ಕುಟುಂಬ ಕಾಂಗ್ರೆಸ್ ಪಕ
ಸುರತ್ಕಲ್: ಮುಲ್ಕಿ ತಾಲೂಕಿನ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಶ್ರೀ ಉಳ್ಳಾಯ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಸಮಾರಂಭ 2026 ನೇ ಫೆ.4 ರಿಂದ10ರ ವರೆಗೆ ನಡೆ
ದೇವದುರ್ಗ: ಮಕ್ಕಳ ಭವಿಷ್ಯ ರೂಪಿಸಲು ಹಗಲಿರುಳು ಶ್ರಮಿಸುವ ಶಿಕ್ಷಕರಿಗೆ ಗೌರವ ಸಲ್ಲಿಸುತ್ತಿರುವುದು ಅತ್ಯಂತ ಸಂತಸದ ವಿಷಯ. ನಾನು ಸದಾ ನಿಮ್ಮೊಡನೆ ಸಹೋದರಿಯಂತೆ ನಿಂತು, ಶಿಕ್ಷಕರ ಕಷ್ಟ-ಸುಖಗಳಿಗೆ ಬೆನ್ನೆಲುಬಾಗಿ ಬೆಂಬಲ ನೀಡ
ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಹೊರವಲಯದಲ್ಲಿರುವ ಕುರಿಕೋಟಾ ಹಳೆಯ ಸೇತುವೆ ಮೆಲಿಂದ ಹಾರಿದ್ದ ಯುವತಿವೋರ್ವಳು ನಾಪತ್ತೆಯಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕಮಲಾಪುರ ತಾಲೂಕಿನ ಮಹಾಗಾಂವ್ ಗ್ರಾಮ
ಕೋಟ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜ.16ರಂದು ರಾತ್ರಿ ವೇಳೆ ಕಾರ್ಕಡ ಗ್ರಾಮದ ರಿಶಿ ಆಟೋ ವೆಲ್ಡಿಂಗ್ ವರ್ಕಸ್ ಸಮೀಪ
ಹೊಸದಿಲ್ಲಿ,ಜ.17: ಫ್ರಾನ್ಸ್ನ ಡಸಾಲ್ಟ್ ಏವಿಯೇಷನ್ನಿಂದ 114 ರಫೇಲ್ ಯುದ್ಧವಿಮಾನಗಳ ಖರೀದಿ ಪ್ರಸ್ತಾವಕ್ಕೆ ರಕ್ಷಣಾ ಖರೀದಿ ಮಂಡಳಿಯು ಶುಕ್ರವಾರ ಹಸಿರು ನಿಶಾನೆಯನ್ನು ತೋರಿಸಿದೆ. ಪ್ರಸ್ತಾವವನ್ನು ಈಗ ಅನುಮೋದನೆಗಾಗಿ ರಕ್ಷಣಾ
ಶಿರ್ವ, ಜ.17: ಎಲೆಕ್ಟ್ರಿಷಿಯನೊಬ್ಬರು ಮನೆಯಿಂದ ಸ್ಕೂಟರ್ನಲ್ಲಿ ಹೋದವರು ನಾಪತ್ತೆಯಾಗಿರುವ ಘಟನೆ ಜ.13ರಂದು ಬೆಳ್ಳೆ ಗ್ರಾಮದ ಪಾಂಬೂರು ಎಂಬಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಪಾಂಬೂರು ಮಡಿವಾಳ ತೋಟ ನಿವಾಸಿ ಸಾಧು ಸಾಲಿಯಾನ್
ಕೋಟ, ಜ.17: ಜಾನುವಾರು ಕಳವಿಗೆ ಸಂಚು ನಡೆಸುತ್ತಿದ್ದ ಆರೋಪದಡಿ ಐವರು ಆರೋಪಿಗಳನ್ನು ಕೋಟ ಪೊಲೀಸರು ಜ.17ರಂದು ನಸುಕಿನ ವೇಳೆ 2.30ರ ಸುಮಾರಿಗೆ ಚಿತ್ರಪಾಡಿ ಗ್ರಾಮದ ಪರಿವರ್ತನ ಬಿಲ್ಡಿಂಗ್ ಬಳಿ ಬಂಧಿಸಿದ್ದಾರೆ. ಪಡುತೋನ್ಸೆ ಗ್ರಾಮದ ಹೂ
ಅಜೆಕಾರು, ಜ.17: ಪತ್ನಿಯ ಮರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಜೆಕಾರು ನಿವಾಸಿ ದೇವರಾಯ ಹೆಗ್ಡೆ(80) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.15ರಂದು ರಾತ್ರಿ ಮನೆಯ ಹಿಂಬದಿಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾ
ಉಡುಪಿ, ಜ.17: ಚತುರ್ಥ ಪರ್ಯಾಯ ಮಹೋತ್ಸವವನ್ನು ಯಶಸ್ವಿಯಾಗಿ ಪೂರೈಸಿದ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ ಅವರಿಗೆ ಶಿರೂರು ಪರ್ಯಾಯ ಸ್ವಾಗತ
ಬೆಂಗಳೂರು : ಹಿಟ್ ಆ್ಯಂಡ್ ರನ್ಗೆ ಮೂವರು ಯುವಕರು ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ಶನಿವಾರ ವರದಿಯಾಗಿದೆ. ಘಟನೆಯಲ್ಲಿ ಚಿಕ್ಕಜಾಲ ಮೂಲದ ತೌಸಿಫ್ ಸೇರಿದಂತೆ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ತಿಳ
ತಿರುವನಂತಪುರ,ಜ.17: ಅತ್ಯಾಚಾರ ಹಾಗೂ ಕ್ರಿಮಿನಲ್ ಬೆದರಿಕೆಯ ಆರೋಪಗಳಿಗೆ ಸಂಬಂಧಿಸಿ ಬಂಧಿತರಾಗಿರುವ ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ತಿರುವಲ್ಲಾದ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿ
ಸತ್ಯಾಸತ್ಯತೆ ಬಯಲಿಗೆಳೆಯಲು ಜ.18ರಂದು ವೈಜ್ಞಾನಿಕ ಪರಿಷತ್ತಿನಿಂದ ಜಾಗೃತಿ ಅಭಿಯಾನ
ಬೆಂಗಳೂರು : ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡಿದ ಆರೋಪದಡಿ ಬಂಧಿತರಾಗಿದ್ದ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್
ಅಹ್ಮದಾಬಾದ್,ಜ.17:ತೀರಾ ಅಪರೂಪವೆಂಬಂತೆ ರಾಜ್ಕೋಟ್ನ ವಿಶೇಷ ನ್ಯಾಯಾಲಯವು ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ವಿಚಾರಣೆ ನಡೆಸಿದ ಕೇವಲ 40 ದಿನಗಳೊಳಗೆ ಮರಣದಂಡನೆಯನ್ನು ಘೋಷಿಸುವ ಮೂ
ಪಕ್ಷದಿಂದ ಉಚ್ಚಾಟಿಸುವಂತೆ ಬಿಜೆಪಿ ಆಗ್ರಹ
ಚೆನ್ನೈ: ಶನಿವಾರ ಎಲ್ಲರಿಗಿಂತ ಮುಂಚಿತವಾಗಿ ಚುನಾವಣಾ ಭರವಸೆಗಳನ್ನು ಪ್ರಕಟಿಸಿರುವ ತಮಿಳುನಾಡಿನ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ, ಪಡಿತರ ಚೀಟಿ ಹೊಂದಿರುವ ಎಲ್ಲ ಕುಟುಂಬಗಳಿಗೆ ಮಾಸಿಕ ತಲಾ 2,000 ರೂ. ನೆರವು, ನಗರ ಬಸ್ಗಳಲ್ಲಿ
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 29 ಮಹಾನಗರ ಪಾಲಿಕೆಗಳ 2,869 ಸ್ಥಾನಗಳಲ್ಲಿ 1,425 ಸ್ಥಾನಗಳನ್ನು ಗೆದ್ದಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)ಯಲ್ಲಿ ಜಯ ಸಾಧಿಸಿರುವ ಬಿ
ಉಡುಪಿ, ಜ.17: ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ವಿದ್ಯಾರ್ಥಿ ನಿಲಯದ ಒಂದನೇ ಮಹಡಿಯಲ್ಲಿ
ಉಡುಪಿ, ಜ.17: ಕೇಂದ್ರ ಸರಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ ವ್ಯಾಪಾರಿ ಗಳಿಗೆ ಮತ್ತು ಸ್ವಉದ್ಯೋಗಿಗಳಿಗೆ ರಾಷ್ಟ್ರೀಯ ಪೆನ್ಷನ್ (ಎನ್ಪಿಎಸ್ ಟ್ರೇಡರ್ಸ್) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪ
ಚಿಕ್ಕಮಗಳೂರು : ಕುತೂಹಲ ಮೂಡಿಸಿದ್ದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. 13 ನಿರ್ದೇಶಕರ ಸ್ಥಾನಗಳಲ್ಲಿ 11 ಬಿಜೆಪಿ ಹಾಗೂ 2 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸ
ಉಡುಪಿ, ಜ.17: ಪ್ರತಿ ಎರಡು ವರ್ಷಗಳಿಗೊಮ್ಮೆ ಉಡುಪಿಯ ಜನತೆ ಸಂಪ್ರದಾಯದಂತೆ ಆಚರಿಸಿಕೊಂಡು ಬರುತ್ತಿರುವ ‘ಪರ್ಯಾಯ ಮಹೋತ್ಸವ’ ಮತ್ತೆ ಬಂದಿದೆ. ರವಿವಾರ ಮುಂಜಾನೆ ಈ ಬಾರಿಯ ಪರ್ಯಾಯ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದಿಂದ ಶೀರ
ಬೆಂಗಳೂರು : ಕೇಂದ್ರ ಸರಕಾರವು ‘ವಿಬಿ-ಜಿ ರಾಮ್ ಜಿ' ಕಾಯ್ದೆಯನ್ನು ಜಾರಿ ಮಾಡಿದ್ದು, ಇದರ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದೊಂದೇ ದಾರಿ, ಬೇರೆ ದಾರಿಯೇ ಇಲ್ಲ ಎಂದು ರಾಜ್ಯ ಸರಕಾರದ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್
ಯಾದಗಿರಿ: ಶಹಾಪುರ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿನ ಶ್ರೀ ಶಿರಡಿ ಸಾಯಿಬಾಬಾ ಮಂದಿರದ 4ನೇ ಜಾತ್ರಾ ಮಹೋತ್ಸವವು ನಾಡಿನ ಹರಗುರು ಚರಮೂರ್ತಿಗಳು, ಸಾಹಿತಿಗಳು, ಗಣ್ಯರು, ಕಲಾವಿದರು ಹಾಗೂ ಅಪಾರ ಸಂಖ್ಯೆಯ ಸಾಯಿಬಾಬಾ ಭಕ್ತರ ಸಮ
ಬಳ್ಳಾರಿ : ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ದೆಹಲಿಯ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಜ.18 ರಂದು ಆಲ್ ಇಂಡಿಯಾ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ-2026 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾ
ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ಉದ್ಯಮಶೀಲತೆಗೆ ಇನ್ನಷ್ಟು ಉತ್ತೇಜನ ನೀಡಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ‘ನವೋದ್ಯಮ ನೀತಿ 2025-2030ನ್ನು ರಾಜ್ಯ ಸರಕಾರವು ಅನಾ
ಮಡಿಕೇರಿ : ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಸುಂಟಿಕೊಪ್ಪ ಸಮೀಪದ ಗರಗಂದೂರು ಮಲಿಕಾರ್ಜುನ ಕಾಲೋನಿಯ ಮಾದಾಪುರ ಹೊಳೆಯಲ್ಲಿ ಶನಿವಾರ ನಡೆದಿದೆ. ಸುಂಟಿಕೊಪ್ಪದ ಪಂಪ್ಹೌಸ್ ನಿವ
ಕಂಪ್ಲಿ: ಕಂಪ್ಲಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯ ಅವಶ್ಯಕತೆ ಇರುವುದನ್ನು ಮನಗಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರ
ಮಂಗಳೂರು, ಜ.17: ಯುವಕನಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶ ದಂತೆ ಕಾವೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿಯ ಉಪಜಾತಿಯಾದ ಮುಂಡಾಲ ಸಮುದಾಯಕ್ಕೆ ಸೇರಿದ ಮುಲ್ಕಿಯ ಅರು
ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮದ ಮಾರೆಮ್ಮ ದೇವಸ್ಥಾನದ ಬಳಿ ಪಾಮ್ ಆಯಿಲ್ ತುಂಬಿದ್ದ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಈ ವೇಳೆ ಟ್ಯಾಂಕರ್ನಿಂದ ಸೋರುತ್ತಿದ್ದ ಎಣ್ಣೆಯನ
ದೋಹ, ಜ.17: ಖತರ್ ಕಕ್ಕಿಂಜೆ ಶರೀಅತ್ ಕಾಲೇಜಿನ ನೂತನ ಸಮಿತಿಯ ರಚನಾ ಸಭೆಯು ದೋಹಾದ ಐನ್ ಖಾಲಿದ್ನ ಗ್ರೀನ್ಸ್ ರೆಸ್ಟೋರೆಂಟ್ ಹಾಲ್ನಲ್ಲಿ ನಡೆಯಿತು. ಹಂಝ ಎ.ಕೆ. ಕಿರಾಅತ್ ಪಠಿಸಿದರು. ಝೈನುದ್ದೀನ್ ಹಾಶಿಮಿ ಉಪನ್ಯಾಸ ನೀಡಿದರು. ಶರಿಅ
ಕಲಬುರಗಿ: 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2024 ರಿಂದ 31-12-2024) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ
ಶಹಾಬಾದ್ : ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ಪರಿಶ್ರಮವೇ ಹೊರತು ಅನ್ಯಮಾರ್ಗವಿಲ್ಲ ಎಂದು ಕಾಲೇಜಿನ ಉಪನ್ಯಾಸಕಿ ಶರಣಮ್ಮ ಕೊಳ್ಳಿ ಹೇಳಿದರು. ಶಹಾಬಾದ್ ನಗರದ
ಉಡುಪಿ, ಜ.17: ನಿಟ್ಟೂರು ತಾಂಗದಗಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 124ನೇ ವರ್ಷದ ಶಾಲಾ ವಾರ್ಷಿಕೋತ್ಸವವು ಇತ್ತೀಚೆಗೆ ಅಮರ ಕಲಾಮಂದಿರದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್ 125ನೇ ವರ್ಷಾಚರಣೆಯ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಸಾರ್ಟಿಸಿ) ಡಿಸೆಂಬರ್ ತಿಂಗಳಲ್ಲಿ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,353 ಪ್ರಯಾಣಿಕರಿಂದ ಒಟ್ಟು 8ಲಕ್ಷ ರೂ.ಗಳಿ
ಕಾಳಗಿ : ತಾಲೂಕಿನ ರಾಜಾಪೂರ ಗ್ರಾಪಂ ಅಧ್ಯಕ್ಷ ಪ್ರಕಾಶರೆಡ್ಡಿ ಸದಸ್ಯತ್ವ ಪಂಚಾಯತ್ ರಾಜ್ ಇಲಾಖೆ ರದ್ದುಗೊಳಿದನ್ನು ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಮತ್ತೆ ರಾಜಾಪೂರ ಗ್ರಾಪಂ ಅಧ್ಯಕ್ಷರಾಗಿ ಪ್ರಕಾಶರೆಡ್ಡಿ ಅವರೇ ಮುಂದ
ಕುಂದಾಪುರ: ಕುಂದಾಪುರ ಪಾರಿಜಾತದ ವತಿುಂದ ದಿ.ರಾಮ ಚಂದ್ರ ಭಟ್ ಮತ್ತು ದಿ.ಅಹಲ್ಯ ಭಟ್ ಸನೆನಪಿಗಾಗಿ ಕೋಡಿ ಬೀಚ್ನಲ್ಲಿ ನಡೆಯುವ ಗಾಳಿಪಟ ಉತ್ಸವದಲ್ಲಿ ಆಕರ್ಷಣೀಯ ’ನಮ್ಮೂರ ಶಾಲೆ’ ಪರಿಕಲ್ಪನೆಯ ಬೃಹತ್ ಮರಳು ಶಿಲ್ಪಾಕೃತಿ ಕಣ್ಮನ
ಆಳಂದ : ಶುಕ್ರವಾರ ಸಂಜೆ ನಿಧನರಾದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರಿಗೆ ವೀರಶೈವ ಲಿಂಗಾಯತ್ ಮಹಾಸಭಾ ತಾಲೂಕು ಘಟಕದ ಆಶ್ರಯದಲ್ಲಿ ಸಮಾಜ ಬಾಂಧವರು ಶನಿವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಪಟ್ಟಣದ ಬಸ್ ನಿಲ್ದಾಣ ಬಳಿಯ ವೀ
ಉಡುಪಿ ಕಾಂಗ್ರೆಸ್ ಭವನದಲ್ಲಿ ಭಜನಾ ಕಾರ್ಯಕ್ರಮ
ಸೇಡಂ: 2025-26ನೇ ಸಾಲಿನಲ್ಲಿ ಭಾರೀ ಮಳೆ, ಪ್ರವಾಹದಿಂದಾಗಿ ಹಾನಿಗೊಳಗಾದ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ತಾ
ಉಡುಪಿ, ಜ.17: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವುಗಳ ಸಂಯುಕ್ತ ಆಶ್ರಯ ದಲ್ಲಿ ಹಿರಿಯ ಲೇಖಕಿ ಡಾ.ಗಿರಿಜಾ ಶಾಸ
ಯಾದಗಿರಿ: ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯ ಮುಗಿಸಿ ಮರಳುತ್ತಿದ್ದ ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ತಡರಾತ್ರಿ ನಗರದ ಗಂಜ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ
ಕಲಬುರಗಿ : ಜಿಲ್ಲಾ ಬಂಜಾರ (ಲಂಬಾಣಿ) ಸೇವಾ ಸಂಘದ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವಿನೋದ್ ಕುಮಾರ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘವು ಇತ್ತೀಚೆಗೆ ಸಭೆ ನಡೆಸಿ ಈ ಆಯ್ಕ
ಸಿಂಧನೂರು: ಇದೇ ಜನವರಿ 22ರಿಂದ 31ರವರೆಗೆ ನಡೆಯುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ‘ಸಿಂಧನೂರು ಜಿಲ್ಲೆ’ ರಚನೆಗೆ ಕುರಿತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯ ಧ್ವನಿ ಎತ್ತಬೇಕು ಹಾಗೂ ಮಾಜಿ ಸಚಿವರು, ಶಾಸಕರು, ಸಂಸದರೂ ಕೂಡ
ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಶ್ಚಿಮ ಬಂಗಾಳದ ಮಾಲ್ಡಾ ಟೌನ್ನಿಂದ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಿದ್ದಾರೆ.
ಮಾನ್ವಿ : ಪಟ್ಟಣದ ಬಸವ ವೃತ್ತದ ಹತ್ತಿರ ಇರುವ ಲಕ್ಷ್ಮೀ ವೆಂಕಟೇಶ್ವರ ಪೇಂಟ್ ಅಂಗಡಿಗೆ ಶುಕ್ರವಾರ ಬೆಳಗಿನ ಜಾವ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಗಳ ಪೇಂಟ್ ಸೇರಿದಂತೆ ಅಂಗಡಿ
ಮಂಗಳೂರು: ಎಸ್ಐಆರ್ ಕುರಿತು ಕಾರ್ಯಾಗಾರ
ಸಿಂಧನೂರು: ರಾಜ್ಯದ ಕೋಟ್ಯಂತರ ಯುವಜನರ ಹಿತರಕ್ಷಣೆ, ಉದ್ಯೋಗ ಸೃಷ್ಟಿ ಹಾಗೂ ಮಾನಸಿಕ ಆರೋಗ್ಯದ ಸುಧಾರಣೆಗಾಗಿ 'ಕರ್ನಾಟಕ ರಾಜ್ಯ ಯುವ ಆಯೋಗ'ವನ್ನು ತಕ್ಷಣವೇ ಸ್ಥಾಪಿಸಬೇಕು ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ತಾಲೂಕು ಸಮಿತಿ
ಹುಮನಾಬಾದ್ : ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದ್ದು, ಭಾಲ್ಕಿಯ ಶಾಂತಿಧಾಮದಲ್ಲಿ ಶನಿವಾರ ನಡೆಯಲಿರುವ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಹುಮ
ಬಳ್ಳಾರಿ: ಗಾಲಿ ಜನಾರ್ಧನ ರೆಡ್ಡಿಯವರ ಮನೆ ಸುಟ್ಟು ಭಸ್ಮ ಮಾಡಲು ನನಗೆ ಐದು ನಿಮಿಷ ಸಾಕು ಎಂದು ಹೇಳಿಕೆ ನೀಡಿರುವ ಶಾಸಕ ಭರತ್ ರೆಡ್ಡಿ ಅವರ ಮಾತುಗಳು ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯ
ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ʼಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ʼರ ಅಂಗವಾಗಿ ಜ.17ರಂದು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ
79ನೇ ದಿನಕ್ಕೆ ಕಾಲಿಟ್ಟ ಕಾರ್ಖಾನೆ ವಿರೋಧಿ ಹೋರಾಟ
ಕಲಬುರಗಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದಿದೆ. ಕಮಲಾಪುರ ತಹಶೀಲ್ದಾರ್ ಕಾ

14 C