ಕರಾಚಿ, ಎ.17: ಪೇಶಾವರ ಝಲ್ಮಿ ಹಾಗೂ ಕ್ವೆಟ್ಟಾ ಗ್ಲಾಡಿಯೇಟರ್ಸ್ ನಡುವೆ ಕರಾಚಿಯ ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ 2026ರ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಪಂದ್ಯದಲ್ಲಿ ಬಾಬರ್ ಆಝಮ್ ಐತಿಹಾಸಿಕ ಮೈಲಿಗಲ್ಲು ತಲುಪಿದರು. ಪೇಶಾವ
ಬೈರೂತ್, ಎ.17: ಇಸ್ರೇಲ್ ಆಕ್ರಮಣಕಾರಿ ಕೃತ್ಯಗಳ ಮೂಲಕ ಶುಕ್ರವಾರ ಬೆಳಿಗ್ಗೆಯಿಂದ ಜಾರಿಗೆ ಬಂದಿರುವ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಲೆಬನಾನ್ ಸೇನೆ ವರದಿ ಮಾಡಿದೆ. ಕದನ ವಿರಾಮ ಜಾರಿಗೆ ಬಂದ ಸುಮಾರು 30 ನಿಮಿಷಗಳ ಬಳಿಕ ದಕ್ಷ
518 ಪದವೀಧರರು ಆರೋಗ್ಯ ಸೇವೆಯ ಪ್ರತಿಜ್ಞೆ
ವಾಶಿಂಗ್ಟನ್, ಎ.17: ಅಮೆರಿಕ ಮತ್ತು ಇರಾನ್ ಎರಡನೇ ಸುತ್ತಿನ ನೇರ ಮಾತುಕತೆಗೆ ಸಿದ್ಧಗೊಳ್ಳುತ್ತಿರುವಂತೆಯೇ, ಇರಾನ್ ತನ್ನ ಸಂವರ್ಧಿತ ಯುರೇನಿಯಂ ದಾಸ್ತಾನನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ
ಹೊಸದಿಲ್ಲಿ: ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು ಹಿನ್ನೆಲೆಯಲ್ಲಿ ಉಳಿದೆರಡು ವಿಧೇಯಕವನ್ನು ಮತಕ್ಕೆ ಹಾಕದಿರಲು ಸರಕಾರ ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ
ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯನ್ವಯ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ
ಕಾರ್ಕಳ, ಎ.17: ಕಾರ್ಕಳ ಬಸ್ ನಿಲ್ದಾಣದ ಹೂವಿನ ಅಂಗಡಿಯ ಎದುರುಗಡೆ ಎ.16ರಂದು ರಾತ್ರಿ ವೇಳೆ ಮುಖವನ್ನು ಬಟ್ಟೆಯಿಂದ ಸುತ್ತಿ ಕೈಯಲ್ಲಿ ಚೂರಿಯನ್ನು ಹಿಡಿದುಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ವಶಕ
ಉಡುಪಿ, ಎ.17: ಬೆಂಕಿ ಅಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೈಲೂರು ಎಂಬಲ್ಲಿ ನಡೆದಿದೆ. ಉಡುಪಿ ಬೈಲೂರು ನಿವಾಸಿ ಮೀನಾಕ್ಷಿ ಕುಥೆಥೂರ್(75) ಎಂದು ಗುರುತಿಸಲಾಗಿದೆ. ಇವರು ಎ.15ರಂದು ಬೆಳಿಗ್ಗೆ ದೇ
ಮಣಿಪಾಲ, ಎ.17: ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ಗ್ಯಾಲರಿಯ ವಿದ್ಯಾರ್ಥಿಗಳಾದ ಪ್ರಣತಿ ಬಿ.ಶೆಟ್ಟಿ, ಸುಪರ್ಣ ಸುವರ್ಣ, ಸ್ಮೃತಿ ಪಿ.ತುಂಗ ಬಟ್ಟೆ ಮೂಲಕ ಬುದ್ಧನ 50 ಚದರ ಅಡಿ ವಿಸ್ತೀರ್ಣದಲ್ಲ
ಉಡುಪಿ, ಎ.18: ಕೇಂದ್ರ ಬಿಜೆಪಿ ಸರಕಾರದ ಅವೈಜ್ಞಾನಿಕ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎ.18ರಂದು ಬೆಳಗ್ಗೆ 10ಗಂಟೆಗೆ ಬ್ರಹ್ಮಗಿರಿ ಸರ್ಕಲ್ನಲ್ಲಿ ಪ್ರತಿಭಟನೆಯನ್ನು ಹಮ್ಮ
ಉಡುಪಿ, ಎ.17: ಕಾರ್ಕಳ ತಾಲೂಕಿನ ಎಣ್ಣೆಹೊಳೆ ವಿದ್ಯುತ್ ಮಾರ್ಗ ದಿಂದ ಬೈಲೂರು ವಿದ್ಯುತ್ ಕೇಂದ್ರದವರೆಗೆ ವಿದ್ಯುತ್ ಪ್ರಸರಣ ಮಾರ್ಗವು ಹಾದು ಹೋಗುವ ಗ್ರಾಮಗಳ ಪ್ರದೇಶಗಳಲ್ಲಿ ಭೂ-ಅಗೆತ ಕಾಮಗಾರಿ ಗಳನ್ನು ಅಥವಾ ವಿದ್ಯುತ್ ಪ್ರಸರಣ
ಬೆಂಗಳೂರು : ಪ್ರಸ್ತುತ ನಡೆಸಲಾಗುತ್ತಿರುವ 2027ರ ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಬಹುತೇಕ ಶಿಕ್ಷಕರನ್ನು ನಿಯೋಜಿಸಲಾಗಿದೆ. ಹೀಗಾಗಿ ಸರಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂ
ಬೆಂಗಳೂರು : ಬೆಂಗಳೂರು ಜಲಮಂಡಳಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಐಎಸ್ಒ ಪ್ರಮಾಣಪತ್ರವನ್ನು ಪಡೆದ ದೇಶದ ಮೊದಲ ಜಲ ಮಂಡಳಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎ.14ರಂದು ಬ್ಯೂರೋ ವೆ
ಹೊಸದಿಲ್ಲಿ: ಎರಡು ದಿನಗಳಿಂದ ನಡೆಯುತ್ತಿರುವ ಲೋಕಸಭಾ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಿದ್ದ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆ ಮತ ವಿಭಜನೆಯಲ್ಲಿ 278-211 ಅಂತರದಲ್ಲಿ ಸೋಲನುಭವಿಸಿದೆ. ಸಾಂವಿಧಾನಿಕ ತಿದ್ದುಪಡಿಯಾದ ಮಹಿಳ
ವೇತನ ಹೆಚ್ಚಳ ಸೇರಿ 22 ಬೇಡಿಕೆಗಳಿಗೆ ಒತ್ತಾಯ
ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇ 1ರಂದು ಭಗವಾನ್ ಬುದ್ಧ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿಗಳ
ಮಲ್ಪೆ, ಎ.17: ಅಂಬೇಡ್ಕರ್ ಯುವಸೇನೆ, ದಸಂಸ, ಎಸ್.ಸಿ.ಎಸ್.ಟಿ ಗುತ್ತಿಗೆದಾರರ ಸಂಘ ಮತ್ತು ಬೋವಿ ವಡ್ಡರ್ ಕ್ಷೇಮಾಭಿವೃದ್ಧಿ ಸಂಘಗಳ ಆಶ್ರಯದಲ್ಲಿ ಡಾ.ಭೀಮರಾವ್ ರಾಮ್ಜೀ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಭೀಮಯಾನ ರ್ಯಾ
ಬೆಂಗಳೂರು : ಭೂ ಸುರಕ್ಷಾ ಯೋಜನೆ ಸಂಬಂಧ ದಿನಕ್ಕೆ ಸರಾಸರಿ 12,000 ಪುಟ ಸ್ಕ್ಯಾನ್ ಮಾಡಬೇಕು ಎಂಬುದು ಗುರಿ. ಆದರೆ, ಕೆಲ ತಾಲೂಕುಗಳಲ್ಲಿ ಸ್ಕ್ಯಾನಿಂಗ್ 8,000 ಪುಟ ದಾಟುತ್ತಿಲ್ಲ ಎಂದು ತಹಶೀಲ್ದಾರ್ ಗಳ ವಿರುದ್ಧ ಕಂದಾಯ ಸಚಿವ ಕೃಷ್ಣಭೈರ
ಉಡುಪಿ, ಎ.17: ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಿಗೆ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸುವಂ
ಉಡುಪಿ, ಎ.17: ದೆಂದೂರಿನ ಕೊಲ್ಲುಕೃಷ್ಣ ಶೆಟ್ಟಿ ಫೌಂಡೇಶನ್ ವತಿಯಿಂದ ಬ್ರಹ್ಮಗಿರಿ ಪ್ರಧಾನ್ ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು ಜನಪದ ಅಕಾಡೆಮಿ ಪ್ರಶಸ್ತಿ ವಿಜೇತ ಪಾಡ್ದನ ಕಲಾವಿದೆ ಸಿಂ
ಮಂಗಳೂರು: ಮೈ ಜಿ ಪ್ಯೂಚರ್ ಕಂಪೆನಿ ಹಾಗೂ ಅಕ್ಷಯ ಪಾತ್ರಾ ಪೌಂಡೇಶನ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಬ್ಯುಸಿನೆಸ್ ಮ್ಯಾನೇಜರ್, ಕ್ಯಾಟಗರಿ ಬ್ಯುಸಿನೆಸ್ ಮ್ಯಾನೇಜರ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಶೋ ರೂಮ್ ಸೇ
ಅಲಪ್ಪುಳ: ಫ್ರೈಡ್ ರೈಸ್ ನಲ್ಲಿ ಕಡಿಮೆ ಚಿಕನ್ ತುಂಡುಗಳಿವೆ ಎಂದು ಆರೋಪಿಸಿ ಗ್ರಾಹಕರೊಬ್ಬರು ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿ, ಅಲ್ಲಿನ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಹರಿಪಾಡ್ ನಲ್ಲಿ ನಡೆದಿದ್ದು, ಈ ಸಂಬಂಧ
ಟೆಲ್ ಅವೀವ್: ಲೆಬನಾನ್ ನಲ್ಲಿ 10 ದಿನಗಳ ಕದನ ವಿರಾಮ ಜಾರಿಗೆ ಬಂದ ಬೆನ್ನಿಗೇ, ಹಿಝ್ಬುಲ್ಲಾ ಸಂಘಟನೆಯ ವಿರುದ್ಧದ ಸೇನಾ ಕಾರ್ಯಾಚರಣೆ ಇನ್ನೂ ಮುಕ್ತಾಯಗೊಂಡಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಟ್ಝ್ ಹೇಳಿದ್ದಾರೆ. ಇದ
ಬೆಂಗಳೂರು : ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ನ ನೌಕರನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಪಿ.ಚಂದ್ರಶೇಖರ್ ಬಂಧಿತ ಆರೋಪಿ ಎಂದು
ಟೆಹ್ರಾನ್, ಎ.17: ಇಸ್ರೇಲ್ ಮತ್ತು ಲೆಬನಾನ್ ನಡುವೆ ಗುರುವಾರ ಕದನ ವಿರಾಮ ಒಪ್ಪಂದ ಜಾರಿಯಾದ ನಂತರ, ಇರಾನ್ ಶುಕ್ರವಾರ ಹಾರ್ಮುಝ್ ಜಲಸಂಧಿಯನ್ನು ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ತೆರೆದಿದೆ ಎಂದು India Today ವರದಿ ಮಾಡಿದೆ. ಅಮೆರಿಕ
ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಎಂಬುದು ಸಂವಿಧಾನ ವಿರೋಧಿ, ಪ್ರಜಾತಂತ್ರಕ್ಕೆ ಮಾರಕ. ಪ್ರತಿಯೊಬ್ಬ ಪ್ರಜೆಯನ್ನು ಅಪರಾಧಿಯ ಸ್ಥಾನದಲ್ಲಿ ನಿಲ್ಲಿಸುವ, ದುರುದ್ದೇಶಪೂರಿತ ಪ್ರಕ್ರಿಯೆಯಾಗಿದೆ. ಈ ಪ್ರ
ಹೊಸದಿಲ್ಲಿ, ಎ. 17: ಪ್ರಧಾನಿ ನರೇಂದ್ರ ಮೋದಿ ಅವರನ್ನು “ಬಾಲಾಕೋಟ್, ನೋಟು ರದ್ದತಿ ಮತ್ತು ಆಪರೇಷನ್ ಸಿಂಧೂರ್ ನ ಮಾಂತ್ರಿಕ” ಎಂದು ವ್ಯಂಗ್ಯವಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಲೋಕಸಭೆಯಲ್ಲಿ ಶುಕ್ರವಾರ ತ
ಕಲಬುರಗಿ : ತೊಗರಿಗೆ ಸೂಕ್ತ ಬೆಂಬಲ ಬೆಲೆ ದೊರೆಯದೇ ಸಾಕಷ್ಟು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಂದುಗೂಡಿ ತೊಗರಿ ಬೆಳೆಗಾರರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಕರ್ನಾಟಕ ಪ್ರಾಂತ
ಮೂಡುಬಿದಿರೆ: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆ ಮೃತಪಟ್ಟ ಘಟನೆ ಶುಕ್ರವಾರ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನ ಮಾಗಂದಡಿಯಲ್ಲಿ ನಡೆದಿದೆ. ಪಾಲಡ್ಕ ಗ್ರಾಮ
ಕಲಬುರಗಿ : ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೂತನ ಕೇಂದ್ರ ಕಚೇರಿಯ ಆಡಳಿತ ಕಟ್ಟಡವನ್ನು 20ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸುವ ಕಾಮಗಾರಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನ
ಬೆಂಗಳೂರು : ಸರಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ, ಅಸಮರ್ಪಕ ಐಸಿಯು ನಿರ್ವಹಣೆ ಮತ್ತು ಸ್ವಚ್ಛತೆ ಕಾಪಾಡದಿರುವ ಬಗ್ಗೆ ನಿರಂತರ ದೂರುಗಳು ಬರುತ್ತಿವೆ. ಇದೇ ರೀತಿ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀ
ಎಪ್ರಿಲ್ 6ರಂದು ಪ್ರಕಟವಾದ ಒಂಭತ್ತು ಪುಟಗಳ ದಾಖಲೆಯಲ್ಲಿ ತನ್ನ ಉದ್ದೇಶವನ್ನು ವಾಸ್ತವಕ್ಕೆ ತರುವಲ್ಲಿ ಪರಿಹರಿಸಬೇಕಾದ ತಾಂತ್ರಿಕ ಮತ್ತು ಆಪರೇಶನಲ್ ಸಮಸ್ಯೆಗಳ ವಿವರಣೆಯಿದೆ. ನಾಸಾ ತನ್ನ ಅತೀ ದಿಟ್ಟ ಬಾಹ್ಯಾಕಾಶ ಕಾರ್ಯತಂತ್
ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡ ವಿಶಾಲಾಕ್ಷಿ
ರಾಯಚೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಉಷ್ಣಾಂಶ ಮತ್ತು ಬಿಸಿಗಾಳಿ (ಹೀಟ್ ವೇವ್) ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ 'ನಾರಿ ಶಕ್ತಿ ವಂದನ್ ಅಧಿನಿಯಮ'ವನ್ನು ಸೆಪ್ಟೆಂಬರ್ 2023ರಲ್ಲಿ ಸಂಸತ್ ಕಲಾಪದಲ್ಲ
ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿತ್ತಾಪುರ ಹಾಗೂ ಬಸವ ಜಯಂತಿ ಉತ್ಸವ ಆಚರಣೆ ಸಮಿತಿ ವತಿಯಿಂದ 893ನೇ ಬಸವ ಜಯಂತಿ ಉತ್ಸವ ನಿಮಿತ್ತ ಎ.20 ರಂದು ಬೆಳಗ್ಗೆ 10.30ಕ್ಕೆ ಬೃಹತ್ ಶೋಭಾಯಾತ್ರೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶ
ಕಲಬುರಗಿ: ವೃತ್ತಿ ಶಿಕ್ಷಣ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಏಪ್ರಿಲ್ 23 ಮತ್ತು 24 ರಂದು ನಡೆಯಲಿರುವ ಸಿ.ಇ.ಟಿ ಪರೀಕ್ಷೆ ಹಿನ್ನೆಲೆಯಲ್ಲಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್
ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಡಿಲಿಮಿಟೇಷನ್ ಮಸೂದೆಯ ʼಅಧಿಕೃತ ವ್ಯಾಖ್ಯಾನʼ ನೀಡಲು ಸಂಸತ್ತನ್ನು ಉದ್ದೇಶಿಸಿ ಮಾತನಾಡಿದಾಗ ಅವರು ಕಾನೂನು ಬಗ್ಗೆ ಮಾತನಾಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಲ್ಲಿ ಕಂಡದ್ದು ಬ
ಜೇವರ್ಗಿ: 'ಬಸವ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲು ಎಲ್ಲರ ಸಹಕಾರ ಅಗತ್ಯ' ಎಂದು ಬಸವ ಜಯಂತಿ ಉತ್ಸವ ಸಮಿತಿ ಜಿಲ್ಲಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್ ಹೇಳಿದರು. ಪಟ್ಟಣದ ವಿಜಯಪುರ ರಸ್ತೆಯ ಗುರುಕುಲ ಶಾಲೆಯ ಆವರಣದಲ್ಲಿ ನಡೆದ ಬಸ
ಕಲಬುರಗಿ: ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕಲಬುರಗಿಯ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಹಮ
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.
ಮಂಗಳೂರು: ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್ ಎಂ
ರಾಯಚೂರು: ಯಾದಗಿರಿ ಜಿಲ್ಲೆಯ ಸುರಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಿರವಾರ ಪಟ್ಟಣ ಪಂಚಾಯಿತಿಯ ಸದಸ್ಯ ಶ್ರೀ ಕೃಷ್ಣ ನಾಯಕ್ ಹಾಗೂ ಅವರ ಕುಟುಂಬದ ಆರು ಮಂದಿ ಮೃತಪಟ್ಟ ಘಟನೆ ತೀವ್ರ ಆಘಾತ ತಂದಿದೆ ಎಂದು ಸಣ್ಣ ನೀರಾವ
ಸಾಂದರ್ಭಿಕ ಚಿತ್ರ | Photo Credit : freepik ಸಿಲ್ಕ್ ಅವರೆ ಸಂಪೂರ್ಣ ಪ್ರೊಟೀನ್ನ ಮೂಲವಾಗಿದ್ದು, ಎಲ್ಲಾ ಒಂಭತ್ತು ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತವೆ ಸಾಮಾನ್ಯವಾಗಿ ಪ್ರಾಣಿಜನ್ಯ ಪ್ರೊಟೀನ್ಗೆ ಹೋಲಿಸಿದರೆ ಸಸ್ಯಜನ್ಯ ಪ್ರೊಟೀನ್
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಶುಕ್ರವಾರ ರಾಜ್ಯಸಭೆಯಲ್ಲಿ ತಮ್ಮದೇ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಮೇಲ್ಮನೆಯಲ್ಲಿ ಪ್ರಮುಖ ನಾಯಕರ ಗೈರುಹಾಜರಾತಿಯನ್ನು ಪ್ರಶ್ನಿಸಿದರು. “
ಆಳಂದ: ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಆಳಂದ ಪಟ್ಟಣಕ್ಕೆ ಸ್ಥಳಾಂತರಿಸಿ ಅದನ್ನು ಬಾಲಕರ ವಸತಿ ನಿಲಯವನ್ನಾಗಿ ಪರಿವರ್ತಿ
ಆಳಂದ: ತಾಲೂಕಿನ ಭೂಸನೂರಿನಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ಸಾವಿರಾರು ರೈತರಿಗೆ ಸರ್ಕಾರ ನಿಗದಿಪಡಿಸಿದ ದರದ ಹಣವನ್ನು ಇನ್ನೂ ಪಾವತಿಸಿಲ್ಲ ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ ಆರೋಪಿಸ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಅನುದಾನ ತಂದಿದ್ದೇನೆ ಮತ್ತು ಇಂದಿನ ಕಾಂಗ್ರೆಸ್ ಸರ್ಕಾರದ ಕಳೆದ ಮೂರು ವರ್ಷಗಳ ಅವಧಿ
ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ. ಗಳಂಗಳಪ್ಪ ಪಾಟೀಲ (ಎಸ್.ಬಿ. ಪಾಟೀಲ) ಬಸವಾದಿ ಶರಣ ಸಾಹಿತ್ಯ ಕೇಂದ್ರದ ವತಿಯಿಂದ ಸಮಾಜ ಸುಧಾರಕ, ದಾರ್ಶನಿಕ, ಸಮಾನತಾವಾದಿ ಮತ್ತು ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಅವರ 89
ಕಲಬುರಗಿ: ಮಾಹಿತಿ ಹಕ್ಕು ಕಾಯ್ದೆ ಕುರಿತು ಕಲಬುರಗಿ ಜಿಲ್ಲೆಯ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಹಾಗೂ ನಗರ ಹಾಗೂ ಗ್ರಾಮೀಣ ಪ್ರದೇಶದ ಸ್ಥಳಿಯ ಸಂಸ್ಥೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಎ.18 ರಂದು ಶನಿವಾರ ಬೆಳಿಗ್ಗೆ 10 ಗಂಟೆ
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮೂಡುಬಿದಿರೆಯ ಕೃಷಿ ವಿಚಾರ ವಿನಿಮಯ ಕೇಂದ್ರ, ರೈತಜನ್ಯ ಫಾರ್ಮರ
ಕಲಬುರಗಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಹಾಗೂ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಎ.18 ರಂದು ಬೆಳಿಗ್ಗೆ 9.30
ಕಲಬುರಗಿ: ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಕಲಬುರಗಿ ಜಿಲ್ಲೆಯ ರೈತರ ಮಕ್ಕಳಿಗಾಗಿ ಚಂದ್ರಂಪಳ್ಳಿ ತರಬೇತಿ ಕೇಂದ್ರದಲ್ಲಿ 2026ರ ಮೇ 2ರಿಂದ ಹತ್ತು ತಿಂಗಳ ಕಾಲ ತೋಟಗಾರಿಕೆ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್
AI ಹೇಗೆ ಹೆಚ್ಚಿನ ಬೆಳವಣಿಗೆ ಮತ್ತು ಆರ್ಥಿಕ ಮೌಲ್ಯವನ್ನು ಸಾಧಿಸಲು ನೆರವಾಗಲಿದೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರೂ, ಇತ್ತೀಚೆಗಿನ ಅಧ್ಯಯನವೊಂದು ಅತಿಯಾದ AI ಉದ್ಯಮಕ್ಕೆ ಉತ್ತಮವಲ್ಲ ಎಂದು ಹೇಳಿದೆ. ಕಳೆದ ಕ
ಬೆಂಗಳೂರು : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾಗದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ
ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ
“ಮಹಿಳಾ ಸಬಲೀಕರಣದೊಂದಿಗೆ ಇದಕ್ಕೆ ಯಾವುದೇ ಸಂಬಂಧವಿಲ್ಲ”
ಭಾರತದ ಜಿಡಿಪಿ ಶ್ರೇಯಾಂಕ ಕುಸಿದಿದ್ದು ಏಕೆ?; ಇಲ್ಲಿದೆ ಮಾಹಿತಿ...
ಬೆಂಗಳೂರು: ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ಮಾಧ್ಯಮಗಳೇ ನಮ್ಮನ್ನು ಇಬ್ಭಾಗ ಮಾಡುತ್ತಿವೆ
ಮಂಗಳೂರು: ಸ್ಥಳೀಯ ವಾಹಿನಿಯೊಂದರಲ್ಲಿ ಪ್ರಸಾರವಾದ ʼಯಕ್ಷ ತೆಲಿಕೆʼ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ʼಬುರುಡೆ ಗ್ಯಾಂಗ್ʼ ಎಂಬ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ಕರೆ ಮಾಡಿ ಅವಾಚ್ಯವಾಗಿ ನಿಂ
ನಿಡಗುಂದಿ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ಇಂದು 40 ಡಿಗ್ರಿ ತೀವ್ರತೆಗೆ ಸಂಬಂಧಿಸಿದಂತೆ ‘ಎಲ್ ನಿನೋ’ ಪರಿಣಾಮದ ಬಗ್ಗೆ ತಾಲೂಕು ಆಡಳಿತ ಎಚ್ಚರಿಕೆ ನೀಡಿದೆ. ಮುಂದಿನ ದಿನಗಳಲ್ಲಿ, ವಿಶೇಷವ
ಜಗತ್ತಿನ ಅತ್ಯಂತ ಶ್ರೇಷ್ಠ ಸಾಧಕ ಬಾಬಾಸಾಹೇಬ್ ಅಂಬೇಡ್ಕರ್ ಕೊಡುಗೆ ಮತ್ತು ವಿದ್ವತ್ತಿಗೆ ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತದೆ. ಪ್ರಜ್ಞಾವಂತರು ಬಾಬಾ ಸಾಹೇಬರನ್ನು ಗೌರವಿಸಿ ಅವರ ಚಿಂತನೆಗಳೊಂದಿಗೆ ಜೀವಿಸುತ್ತಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಕುರಿತು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ನಕಲಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕೆಳವರ್ಗಗಳ ಮೇಲಿನ ಅಸಹನೆಯನ್ನು ಬಹಿರಂಗಗೊಳಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇ
ಕೋಲ್ಕತ್ತಾ: “ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನದಂದು ಧೈರ್ಯವಿದ್ದರೆ ಕೋಲ್ಕತ್ತಾಗೆ ಬನ್ನಿ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಇದೇ ವೇಳ
ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಇಂದು ಅಂಗೀಕರಿಸಿ, ಆದರೆ, ಕ್ಷೇತ್ರ ಪುನರ್ವಿಂಗಡಣೆಯನ್ನು ಮುಂದೂಡಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಶಶಿ ತರೂರ್, ಕ್ಷೇತ್ರ ಪುನರ್
ಕುಕನೂರು: ತಾಲೂಕಿನ ತಳಕಲ್ ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಹೂಳು ಹಾಗೂ ಮಣ್ಣು ತೆಗೆಯುವ ವೇಳೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತಳಕಲ್ ಗ್ರಾಮದ ಬಸವರಾಜ ಹಂಚಲಪ್ಪ
ಮಗಳ ಮೇಲಿನ ಆರೋಪಗಳಲ್ಲಿ ಯಾವುದೂ ನಿಜವಲ್ಲ ಎಂದ ನಿದಾ ತಂದೆ
ಯಡ್ರಾಮಿ: ಇಂದಿನ ಯುವಕರು ಉನ್ನತ ಶಿಕ್ಷಣ ಪಡೆಯುತ್ತಿರುವುದು ಸಂತೋಷದ ವಿಷಯವಾದರೂ, ಧರ್ಮ, ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳನ್ನು ಮರೆಯುತ್ತಿರುವುದು ದುಃಖಕರ ಸಂಗತಿ ಎಂದು ಕಡಕೋಳ ಮಠದ ಮುಖ್ಯಸ್ಥ ಡಾ. ರುದ್ರಮುನಿ ಶಿವಾಚಾರ್
ಕಾಪು, ಎ.17: ಕಾರೊಂದು ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮಣಿಪಾಲದ ವಿದ್ಯಾರ್ಥಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಎ.17ರಂದು ನಸುಕಿನ ವೇಳೆ ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ರಾ.ಹೆ.66ರಲ್ಲಿ ನಡೆದಿ
ಸುರಪುರ : ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ 4 ಮಂದಿ ಸಜೀವ ದಹನವಾಗಿರುವ ಘಟನೆ ತಾಲೂಕಿನ ತಿಂಥಣಿ ಸೇತುವೆ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಲ
ಸುರಪುರ : ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ 4ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ತಾಲೂಕಿನ ತಿಂಥಣಿ ಸೇತುವೆ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗ
ಸಂಸತ್ತಿನಲ್ಲಿ ತಿದ್ದುಪಡಿಗಳ ಕುರಿತು ಚರ್ಚೆ ಮಧ್ಯೆಯೇ ಬೆಳವಣಿಗೆ
ಕಲಬುರಗಿ: ಜೇವರ್ಗಿ ರಸ್ತೆಯಲ್ಲಿರುವ ಕಟ್ಟಿಸಂಗಾವಿ ಸೇತುವೆಗೆ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಲಬುರಗಿ ನಗರದ ಹೊರವಲಯದ ಫರಹತಾಬಾದ್ ಗ್ರಾಮದ ನಿವ
ರಾಯಚೂರು: ಬಾಬಾ ಸಾಹೇಬ್ ಅಂಬೇಡ್ಕರ್ ಮನಸ್ಸು ಮಾಡಿದ್ದರೆ ದೊಡ್ಡ ಅಧಿಕಾರಿ, ಕುಲಪತಿಯಾಗಿ ಕಾರ್ಯನಿರ್ವಹಿಸಿ ಆರಾಮದಾಯಕ ಬದುಕು ನಡೆಸಬಹುದಾಗಿತ್ತು. ಆದರೆ ಅವರು ಆಯ್ಕೆ ಮಾಡಿಕೊಂಡದ್ದು ಸ್ವತಃ ಹೋರಾಟದ ದಾರಿಯಾಗಿತ್ತು. ಅಸಮಾನ
ಘಟನೆಯಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆ
ಮಾತೃತ್ವ ರಜೆ ಕರ್ನಾಟಕದಲ್ಲಿ ಮಹಿಳಾ ಸರಕಾರಿ ನೌಕರರ ಮೊದಲ ಎರಡು ಮಕ್ಕಳಿಗೆ 180 (6 ತಿಂಗಳು) ದಿನಗಳು ವೇತನ ಸಹಿತ ಪ್ರಸೂತಿ ರಜೆ ಹಾಗೂ ಖಾಸಗಿ ವಲಯದಲ್ಲಿ 1961ರ ಹೆರಿಗೆ ಪ್ರಯೋಜನ ಕಾಯ್ದೆ ಅಡಿ 26 ವಾರಗಳು (6 ತಿಂಗಳು) ರಜೆ ಸಿಗುತ್ತದೆ. ಈ ರ
ಹಂ ದೋನೋ ಚಿತ್ರದ ‘‘ಅಭೀ ನಾ ಜಾವೋ ಚೋಡ್ ಕರ್’’, ಯಾದೋಂಕಿ ಬಾರಾತ್ ಚಿತ್ರದ ‘‘ಚುರಾಲಿಯಾ ಹೈ ತುಮ್ ನೆ ಜೊ ದಿಲ್ ಕೋ’’, ಖೇಲ್ ಖೇಲ್ ಮೆ ಚಿತ್ರದ ‘‘ಸಪ್ನಾ ಮೆರಾ ಟೂಟ್ ಗಯಾ’’, ಗೀತ್ ಗಾಯಾ ಪತ್ಥರೋನೆ ಚಿತ್ರದ ‘‘ತೇರೇ ಖಯಾಲೋಂ ಮೆ ಹಮ
PC: x.com/KamitSolanki ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಬಹುದಿನಗಳಿಂದ ಕಾಯುತ್ತಿರುವ ಕ್ಷಣ ಇದೀಗ ಸನ್ನಿಹಿತವಾಗಿದ್ದು, ಎಂ.ಎಸ್. ಧೋನಿ ಮುಂದಿನ ವಾರ ತಂಡದ ಪರ ಮೈದಾನಕ್ಕೆ ಇಳಿಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಹಿರಿಯ ಆ
ಸರಕಾರದ ಹಿಡಿತ ಬಲಪಡಿಸುವುದು. ಜನರು ಏನು ಹೇಳುತ್ತಾರೆ, ನೋಡುತ್ತಾರೆ, ಕೇಳುತ್ತಾರೆ ಮತ್ತು ಆನ್ಲೈನ್ನಲ್ಲಿ ಏನು ಹಂಚಿಕೊಳ್ಳುತ್ತಾರೆ ಎನ್ನುವುದನ್ನು ನೋಡುವ ಅಧಿಕಾರವನ್ನು ಕಾರ್ಯಾಂಗದಲ್ಲಿ ಕೇಂದ್ರೀಕರಿಸಲಾಗಿದೆ; ಇದರಿ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲ್ಲಯ್ಯನಪುರ ಬಳಿಯ ಮಹದೇಶ್ವರಬೆಟ್ಟ ಮುಖ್ಯ ರಸ್ತೆಯಲ್ಲಿ ಕೆಎಸ್ಸಾರ್ಟಿಸಿ ಬಸ್, ಗೂಡ್ಸ್ ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾ
ವಾಶಿಂಗ್ಟನ್: ಇರಾನ್ ಜಾಗತಿಕ ಮಟ್ಟದಲ್ಲಿ ದೊಡ್ಡ ಬೆದರಿಕೆಯಾಗಿದೆ. ಈ ವಿಚಾರವನ್ನು ಪೋಪ್ ಲಿಯೋ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಪೋಪ್ ಲಿಯೋ ಅವರಿಗೆ ತಮ್ಮ ಅಭಿಪ್
ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್ ಗುರುವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಜನತೆಗೆ ಭರ್ಜರಿ ಗಿಫ್ಟ್ ಆಫರ್ಗಳನ್ನು ಮುಂದಿಟ್ಟಿದ್ದಾರೆ. ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಆರು ಉ

31 C