ಬಳ್ಳಾರಿ / ಕಂಪ್ಲಿ : ಕೆಲ ದಿನಗಳ ಹಿಂದೆ ಆರಂಭಗೊಂಡು ಕಂಪ್ಲಿ ಪಟ್ಟಣದ ನಡುವಲ ಮಸೀದಿಯಿಂದ ಜೋಗಿ ಕಾಲುವೆವರೆಗೆ ನಡೆದ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಇದೀಗ ಪೂರ್ಣಗೊಂಡಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವೇಗವಾ
ಗುರುಭವನ ಕಟ್ಟಡಕ್ಕೆ ಶಂಕುಸ್ಥಾಪನೆ
ಬಳ್ಳಾರಿ / ಕಂಪ್ಲಿ: ಸ್ಥಳೀಯ ಜನರ ಸ್ವಇಚ್ಚೆ ಮೇರೆಗೆ ಪಟ್ಟಣದ ಸೂಕ್ತ ಸ್ಥಳದಲ್ಲಿ ಮೌಲಾನಾ ಆಝಾದ್ ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ತಿಳಿಸಿದ್ದಾರೆ. ತಾಲೂಕಿನ ಸುಗ್ಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಶ್ರ
ಮಂಗಳೂರು, ಎ.4: ಮುಖ್ಯಮಂತ್ರಿ ಸಿದ್ದರಾಮಯ್ಯ ಎ.5ರಂದು ಕಾಸರಗೋಡು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಎ.5ರಂದು ಬೆಂಗಳೂರಿನಿಂದ ಹೊರಟು ಸಂಜೆ 4ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ ಕಾಸರಗೋಡು ಜಿಲ್ಲೆಗೆ ತೆರಳಲಿ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಕಟ್ಟಡಗಳ ಕಲುಷಿತ, ತ್ಯಾಜ್ಯ ನೀರನ್ನು ಮಳೆ ನೀರು ಹರಿಯಲು ನಿರ್ಮಿಸಿರುವ ಚರಂಡಿಗೆ ಬಿಡದಂತೆ ನಗರಸಭೆಯ ವತಿಯಿಂದ ನಗರದ ನಾಗರಿಕರಿಗೆ ಸೂಚನೆಗಳನ್ನು ನೀ
ಬಸವಕಲ್ಯಾಣ : ಹುಲಸೂರ್ ಹಾಗೂ ಬಸವಕಲ್ಯಾಣ ತಾಲೂಕುಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಭಾರೀ ಹಾನಿಯಾಗಿದ್ದು, ಸರ್ಕಾರ ತಕ್ಷಣ ಸರ್ವೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾ
ಶಹಾಪುರ: ಬಹುದಿನಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬುಜೀ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಲೋಕಾರ್ಪಣೆ ಮಾಡಲು ಸಿದ್ಧತೆ ನಡೆಯುತ್ತಿದೆ ಎಂದು ಸಣ್
ಉಡುಪಿ, ಎ.4: ಜಿಲ್ಲೆಯಲ್ಲಿ ಹೊಸ ಪ್ರವಾಸಿ ಸ್ಥಳಗಳನ್ನು ಅನ್ವೇಷಿಸಿ, ಅದನ್ನು ಪ್ರವಾಸಿಗರ ಎದುರು ತೆರೆದಿರಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕಿದೆ. ಜಿಲ್ಲೆಗೆ ಆಗಮಿಸುವ ಶೇ.90ರಷ್ಟು ಪ್ರವಾಸಿಗರಿಗೆ ಜಿಲ್ಲೆಯ ಪ್ರವಾಸೋ ದ್ಯಮದ
ರಾಯಚೂರು : ನಗರದಲ್ಲಿ ಶನಿವಾರ ಕ್ರೈಸ್ತ ಸಮುದಾಯದ ವತಿಯಿಂದ “ರನ್ ಫಾರ್ ಜೀಸಸ್” ರ್ಯಾಲಿಯನ್ನು ಆಯೋಜಿಸಲಾಯಿತು. ವಿವಿಧ ಚರ್ಚುಗಳಿಂದ ಸಮಾವೇಶಗೊಂಡ ಕ್ರೈಸ್ತ ಬಾಂಧವರು ವಿಶ್ವಶಾಂತಿಯಿಗಾಗಿ ರ್ಯಾಲಿ ನಡೆಸಿದರು. ಕ್ರಿಸ್ತನ
ಕರ್ನಾಟಕ ತಾಯಿ ಮಮತೆಯಲ್ಲಿ ಆಂಧ್ರ ಜನರ ಬದುಕು : ನಾರಾ ಲೋಕೇಶ್
ಚಿಕ್ಕಮಗಳೂರು: ಮದುವೆಗೆ ಸೂಕ್ತ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಕಡೂರು ತಾಲೂಕಿನ ಯಗಟಿ ಸಮೀಪದ ಭೈರಗೊಂಡನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ತು
ಸಿಂಧನೂರು : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಕಳೆದುಕೊಂಡಿದ್ದು, ನಡೆಯುತ್ತಿರುವ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ
ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳ ಜಯಸಾಧಿಸಿದೆ.
ಸುರಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನದ ವತಿಯಿಂದ ಶಿಕ್ಷಕ ಶರಣಪ್ಪ ಬಾದ್ಯಾಪುರ ರಚಿಸಿರುವ “ಜನರಲ್ ಬೋಗಿ” ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕೃತಿ ಬಿಡುಗಡೆ
ಬೀದರ್ : ಗ್ರಾಮ ಸಭೆ ಹಾಗೂ ವಾರ್ಡ್ ಸಮಿತಿ ಸಭೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಹಾಗೂ ಸಮುದಾಯಗಳ ಸಮಾನ ಮನಸ್ಕರ ಸಮಿತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಶನ
ಹೊಸದಿಲ್ಲಿ,ಎ.4: ಪ.ಏಶ್ಯಾ ಸಂಘರ್ಷದಿಂದಾಗಿ ಇಂಧನ ಆಮದುಗಳಲ್ಲಿ ಉಂಟಾಗಿರುವ ವ್ಯತ್ಯಯಗಳ ನಡುವೆ ತೈಲ ಪೂರೈಕೆಯನ್ನು ಭದ್ರಗೊಳಿಸಿಕೊಳ್ಳುವ ತಮ್ಮ ಪ್ರಯತ್ನಗಳ ಅಂಗವಾಗಿ ಭಾರತೀಯ ರಿಫೈನರಿಗಳು ಇರಾನಿ ಕಚ್ಚಾ ತೈಲವನ್ನು ಖರೀದಿಸು
ಹುಲಸೂರ್ : ಮಹಾತ್ಮಾ ಗಾಂಧೀಜಿ ಹಾಗೂ ಡಾ. ಅಂಬೇಡ್ಕರ್ ಅವರ ಬರಹಗಳು, ಆಲೋಚನೆಗಳು ಮತ್ತು ತಾತ್ವಿಕ ಚಿಂತನೆಗಳು ಯುವ ಸಮುದಾಯಕ್ಕೆ ಇಂದು ಅತ್ಯಂತ ಅಗತ್ಯವಾಗಿವೆ ಎಂದು ಬಸವಕಲ್ಯಾಣದ ಬಸವೇಶ್ವರ್ ಪದವಿ ಕಾಲೇಜಿನ ಉಪನ್ಯಾಸಕ ಭೀಮಾಶಂ
ಕಲಬುರಗಿ : ಮಹಿಳಾ ಸಬಲೀಕರಣ ಪ್ರಕ್ರಿಯೆಯಲ್ಲಿ ಕಲಬುರಗಿ ಜಿಲ್ಲೆಯ ಮಹಿಳೆಯರು ಎತ್ತಿದ ಕೈಯಾಗಿದ್ದು, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ಪಡೆದು ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಮತ್ತು ಹ
ಹೊಸದಿಲ್ಲಿ,ಎ.4: ‘ಆಪರೇಷನ್ ಸಿಂಧೂರ’ ಬಳಿಕ ಇರಾನ್ ಯುದ್ಧ ಮತ್ತು ಎಲ್ಪಿಜಿ ಪೂರೈಕೆ ಸ್ಥಿತಿಯು ಕಾಂಗ್ರೆಸ್ನಲ್ಲಿ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕಿದಂತಿದೆ. ಕಮಲನಾಥ್, ಆನಂದ ಶರ್ಮಾ, ಶಶಿ ತರೂರ್ ಮತ್ತು ಮನೀಷ್ ತಿವಾರಿ
ಅಫಜಲಪುರ : ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಗೆ ಅಲ್ಪಸಂಖ್ಯಾತರು ಅಥವಾ ದಲಿತರನ್ನು ಅಧ್ಯಕ್ಷರನ್ನಾಗಿ ಮಾಡಿದಾಗ ಮಾತ್ರ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಮಾ
ವೈರಾಗ್ಯ ನಿಧಿ ಅಕ್ಕಮಹಾದೇವಿ ಜಯಂತಿ
ಕಲಬುರಗಿ: ಹಿಟ್ ಆ್ಯಂಡ್ ರನ್ ಅಪಘಾತದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 26 ಸಂತ್ರಸ್ತರಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಪರಿಹಾರದ ಅನುಮೋದನೆ ನೀಡಲಾಯಿತು. ಗುರುವಾರದಂದು ಜಿಲ್ಲಾಧಿಕಾರಿ ಕಚ
ಅಫಜಲಪುರ : ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ತಾಲೂಕಿನ ಮಣ್ಣೂರ ಗ್ರಾಮದ ಪುಂಡಲೀಕ ಮುಲಿಮನಿ (17) ಮತ್ತು ಮಹೇಶ್
►ನಿರ್ದಿಷ್ಟ ಸಮುದಾಯಗಳ ಮತದಾರರನ್ನೇ ಗುರಿಯಾಗಿಸಿದೆಯೇ ಆಯೋಗ? ಆಲ್ಟ್ ನ್ಯೂಸ್ ತನಿಖಾ ವರದಿಯಲ್ಲೇನಿದೆ?► ʼಡಿಜಿಟಲ್ ಡೇಟಾ ಬದಲು ಸ್ಕ್ಯಾನ್ಡ್ ಪಿಡಿಎಫ್ಗಳ ಬಳಕೆʼ
ಕಲಬುರಗಿ : ಮಧ್ಯ ರೈಲ್ವೆಯ ಸೋಲಾಪುರ ವಿಭಾಗವು 2025–26ರ ಹಣಕಾಸು ವರ್ಷದಲ್ಲಿ ಶ್ಲಾಘನೀಯ ಕಾರ್ಯಕ್ಷಮತೆಯನ್ನು ದಾಖಲಿಸಿದ್ದು, ಪ್ರಯಾಣಿಕರ ದಟ್ಟಣೆ, ಸರಕು ಸಾಗಣೆ ಮತ್ತು ಶುಲ್ಕೇತರ ಆದಾಯದಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂದು ರೈಲ್
ಸಿಐಟಿಯು ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರ
ಉಡುಪಿ, ಎ.4: ಉಡುಪಿಯ ಸಿಎಸ್ಐ ಲೊಂಬಾರ್ಡ್ ಮೆಮೋ ರಿಯಲ್(ಮಿಷನ್) ಆಸ್ಪತ್ರೆಯ ಪೂರ್ಣ ಪ್ರಮಾಣದ ಮೊದಲ ಆರೋಗ್ಯ ಕೇಂದ್ರ (ಪಾಲಿ ಕ್ಲಿನಿಕ್) ಕಟಪಾಡಿಯ ಬಸ್ ನಿಲ್ದಾಣದ ಬಳಿ ಶನಿವಾರ ಉದ್ಘಾಟನೆಗೊಂಡಿತು. ಲೋಂಬಾರ್ಡ್ ಮಿಷನ್ ಆಸ್ಪತ್ರೆಯ
ಕೊಣಾಜೆ,ಎ.4: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅರ್ರಿಫಾಯಿಯಾ ನುಸ್ರತುಲ್ ಮುಸ್ಲಿಮೀನ್ ಅಸೋಸಿಯೇಶನ್ನ ಅಧೀನದಲ್ಲಿರುವ ಸ್ವಲಾತ್ ಮಜ್ಲಿಸ್, ರಾತೀಬ್, ಮಜ್ಲಿಸುನ್ನೂರ್ ವಾರ್ಷಿಕ ಹಾಗೂ ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮವು
ಮಂಗಳೂರು, ಎ.4: ಜಗತ್ತಿನಾದ್ಯಂತ ಸಂಘರ್ಷ ಮತ್ತು ಹಿಂಸಾಚಾರಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಯೇಸು ಕ್ರಿಸ್ತರ ಪುನರುತ್ಥಾನದ ಸಂದೇಶವೇ ಏಕೈಕ ಪರಿಹಾರವಾಗಿದೆ. ಯುದ್ಧ ಮತ್ತು ದ್ವೇಷದ ಬದಲು ಮಾತುಕತೆ ಮತ್ತು ಸಂಧಾನದ ಹಾದಿಯ
ಮಂಗಳೂರು, ಎ.4: ಉದ್ಯಮಿ, ಕೊಡುಗೈದಾನಿ, ಸಮಾಜ ಸೇವಕ, ಶಿಕ್ಷಣ ಪ್ರೇಮಿ ಉಳ್ಳಾಲದ ಆಝಾದ್ ನಗರ ನಿವಾಸಿ ಯು.ಎನ್. ಅಬ್ದುಲ್ ರಝಾಕ್ ಹಾಜಿ (79) ಶನಿವಾರ ಅಪರಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ, ನಾ
ಹೊಸದಿಲ್ಲಿ: ಫಲಿತಾಂಶ ಪ್ರಕಟಗೊಂಡ ಬಳಿಕವೂ ಚುನಾವಣೋತ್ತರ ಕಾನೂನು ಮತ್ತು ಸುವ್ಯವಸ್ಥೆ ಕರ್ತವ್ಯಗಳಿಗಾಗಿ ಕೇಂದ್ರೀಯ ಸಶಸ್ತ್ರ ಪೋಲಿಸ್ ಪಡೆಗಳ (ಸಿಎಪಿಎಫ್) 500 ಕಂಪನಿಗಳು ಆಯೋಗದ ಮುಂದಿನ ಆದೇಶದವರೆಗೆ ಪಶ್ಚಿಮ ಬಂಗಾಳದಲ್ಲಿಯೇ
ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ಡಿ.ಸಿಯ ಮೇಯರ್ ಹುದ್ದೆಗೆ ತಮಿಳುನಾಡು ಮೂಲದ ರಿನಿ ಸಂಪತ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದಾರೆ. ಈ ಮೂಲಕ ವಾಷಿಂಗ್ಟನ್ ಡಿ.ಸಿ ಮೇಯರ್ ಸ್ಥಾನಕ್ಕೆ ಸ್ಪರ್ಧೆಗಿಳಿ
ಚೆನ್ನೈ: ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ IPL ಆಡಳಿತ ಮಂಡಳಿ 24 ಲಕ್ಷ ರೂ. ದಂಡ ವಿಧಿಸಿದೆ. ಹಿಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ
ಜೇವರ್ಗಿ : ಹನ್ನೆರಡನೇ ಶತಮಾನದಲ್ಲಿ ಬಾಳಿ ಬೆಳಗಿದ ಅಕ್ಕಮಹಾದೇವಿಯ ಧೈರ್ಯ ಮತ್ತು ತ್ಯಾಗವು ಮೆಚ್ಚುವಂಥದ್ದಾಗಿದ್ದು, ಇಡೀ ಮಹಿಳಾ ಲೋಕಕ್ಕೆ ಅವರು ಆದರ್ಶಪ್ರಾಯರು ಎಂದು ಮಾಜಿ ಸಚಿವೆ ಡಾ.ಲೀಲಾದೇವಿ ಆರ್. ಪ್ರಸಾದ್ ಹೇಳಿದರು. ಜೇ
ಹುಬ್ಬಳ್ಳಿ : ಯುವತಿಯ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಎಲ್ಲಾ ಆಯಾಮಗಳಲ್ಲಿ ಕೂಲಂಕುಷ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತ
ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಹದಿಮೂರನೇ ವರ್ಷದ ಅಂಗವಾಗಿ ವಿವಿಧ ಕಡೆಗಳಲ್ಲಿ ಒಟ್ಟು ಹದಿಮೂರು ರಕ್ತದಾನ ಶಿಬಿರಗಳನ್ನು ನಡೆಸುತ್ತಿದ್ದು, ರಕ್ತದ ಕೊರತೆಯನ್ನು ನೀಗಿಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಯನ್ನು
ಜೈಪುರ: ಸುಶೀಲಪುರದ 45ನೇ ವಾರ್ಡ್ನಲ್ಲಿ ಕಳೆದ ಒಂದು ವಾರದಿಂದ ನಳ್ಳಿ ನೀರು ಕುಡಿದ ಬಳಿಕ ಮಕ್ಕಳು ವೃದ್ಧರು ಸಹಿತ 1,000ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಸ್ಥಳೀಯ ವರದಿಗಳ ಪ್ರಕಾರ, ಕಲುಷಿತ ನೀರು ಕುಡಿದ ಬಳಿಕ ಬಹುತೇಕ ಎಲ
ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಪ್ರಕಟವಾಗಿರುವ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯಿಂದ ತಮ್ಮ ಹೆಸರು ಕಾಣೆಯಾಗಿರುವ ಕುರಿತು ಮೌನ ಮುರಿದಿರುವ ತಮಿಳುನಾಡಿನ ಮಾಜಿ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ, ಚುನಾ
ಯಶಸ್ಸಿನಲ್ಲಿ ಹುಟ್ಟಿಕೊಂಡ ಸ್ನೇಹ ವೈಫಲ್ಯದ ಅಥವಾ ನಿರೀಕ್ಷೆ ನೆರವೇರದ ದಿನಗಳ ತನಕ ಮಾತ್ರ ಉಳಿಯುತ್ತದೆ. ಇದಕ್ಕೆ ಉದಾಹರಣೆಯಾಗಿ ಕಳೆದ ವಾರವಷ್ಟೇ ರವಿಚಂದ್ರನ್ ಮತ್ತು ಹಂಸಲೇಖ ಸಂಬಂಧದ ಬಗ್ಗೆ ಮಾತನಾಡಿದ್ದೆವು. ಇದೀಗ ಅಂಥದೇ
ಎರಡು ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ಗಳಿಗೆ ಹಾನಿ
ಕೊಪ್ಪಳ : ಏಕಕಾಲಕ್ಕೆ ನಾಲ್ಕು ನ್ಯಾಯಾಲಯಗಳು ನಡೆಯುವ ಸಾಮರ್ಥ್ಯ ಹೊಂದಿರುವ ಯಲಬುರ್ಗಾ ತಾಲೂಕಿನ ನೂತನ ನ್ಯಾಯಾಲಯ ಕಟ್ಟಡವನ್ನು ಎ.4ರಂದು ಲೋಕಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಕೊಪ್ಪಳ, ಕುಷ್ಟಗಿ, ಕುಕನೂರ, ರೋಣ ಹಾ
ಮುಸ್ಲಿಮರೆಂದರೆ ಭಯೋತ್ಪಾದಕರು, ಪಾಕಿಸ್ತಾನದ ಏಜೆಂಟರು ಎಂಬಂತೆ ಬಿಂಬಿಸಿ ಅಪಪ್ರಚಾರ ಮಾಡುವ ಬಿಜೆಪಿ, ಆರೆಸ್ಸೆಸ್ನವರು ಒಂದು ಮಿಷನ್ನಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ, ಆ
ರಾಯಚೂರು, ಎ.3: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊಹಮ್ಮದ್ ಶಾಲಂ ಅವರ ಸೋಲಿಗೆ ರವಿ ಬೋಸರಾಜು ಕಾರಣರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಜಿಪಂ ಮಾಜಿ ಸದಸ್ಯ ಬಷೀರುದ್ದೀನ್ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣ
ಬಂಟ್ವಾಳ : ತುಂಬೆ ನಿವಾಸಿ ಮುನೀರ್ (55) ಅವರು ಹೃದಯಾಘಾತದಿಂದ ಶನಿವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ರಾತ್ರಿ11 ಘಂಟೆಯ ತನಕ ತನ್ನ ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ಮನೆಗೆ ಬಂದಿದ್ದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಲ್ಲಿಕೋಟೆ : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಲ್ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು ಇಂಡಿಯನ್ ಗ್ರಾಂಡ್ ಮುಫ್ತಿ ಎಪಿ ಉಸ್ತಾದರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ಅಭ್ಯರ್ಥಿ ಕೆ.ಆ
ತಿಪಟೂರು: ಬೈಕ್ಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ಬಿದಿರೆಗುಡಿ ಬಳಿ ನಡೆದಿದೆ. ಮೃತರನ್ನು ಅರಸೀಕೆರೆ ತಾಲ್ಲೂಕಿನ ಕಸಬಾ ಹೋಬಳಿ ಬಿ.ಎಲ್.ಕೊಪ್ಪಲು ಬಸವೇಶ್ವರ ನಗರ ನಿವಾಸಿ
ವಾಶಿಂಗ್ಟನ್: ಪಶ್ಚಿಮ ಏಶ್ಯಾ ಸಂಘರ್ಷ ಮುಂದುವರಿದಿದೆ. ಇರಾನ್ ಅಮೆರಿಕದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಬೆನ್ನಲ್ಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಅಮೆರಿಕದ ಫೈಟರ್ ಜೆಟ್ ಅನ್ನು ಇರಾನ
ಚಾಮರಾಜನಗರ: ಕರ್ನಾಟಕ–ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ಆನಂದಪುರಂ ಬಳಿ ಕಾಡಾನೆಯೊಂದು ಹಾಡು ಹಗಲೇ ಸಂಚರಿಸಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಾಳವಾಡಿ ಸಮೀ
ಬಸವಕಲ್ಯಾಣ: ನಗರದ ಹೃದಯ ಭಾಗದಲ್ಲಿ 58 ವರ್ಷಗಳ ಹಿಂದೆ ಬಸವಣ್ಣನವರ ಅಷ್ಠ ಜನ್ಮಶತಮಾನೋತ್ಸವ ಸವಿನೆನಪಿಗಾಗಿ ಬಸವ ವನವನ್ನು ನಿರ್ಮಾಣ ಮಾಡಲಾಗಿತ್ತು. ಈ ಬಸವ ವನ ಇಂದು ಮೂಲಭೂತ ಸೌಕರ್ಯವಿಲ್ಲದೆ ಪಾಳು ಬಿದ್ದಿದ್ದು, ವನದ ತುಂಬೆಲ್ಲ
ಸಕಲೇಶಪುರ : ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಬೈಕ್ ಒಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜರುಗಿದೆ. ಸ್ಥಳೀಯ ನಿವಾಸಿ ಚೋಟು ಎಂಬುವರಿಗೆ ಸೇರಿದ ಯಮಹಾ ಆರ್-15 (R15) ಬೈಕ್ ಬೆಂಕಿಗೆ ಆಹುತಿ
ಕಾರಿನ ಇಂಧನಕ್ಕೆ ಲಕ್ಷಾಂತರ ರೂ. ಬಿಲ್!
ತೃತೀಯ ಭಾಷೆಗೆ ಗ್ರೇಡ್ ನೀಡುವ ವ್ಯವಸ್ಥೆ ಕುರಿತು ತೀರ್ಮಾನ ಪರಿಶೀಲಿಸಲು ಕಾರ್ಯದರ್ಶಿಗೆ ಪತ್ರ ಬರೆದಿದ್ದ ರಾಜ್ಯಪಾಲರು
ಕಾಸರಗೋಡು: ಕಾಸರಗೋಡು ಸಮೀಪದ ಮೇಲ್ಪರಂಬ ನಿವಾಸಿ ಡಾ. ಚೇತನಾ ಸಿ.ಎಸ್. ಅವರು ಎಂ.ಆರ್.ಸಿ.ಎಸ್. (ಇ.ಎನ್.ಟಿ) ಪರೀಕ್ಷೆಯಲ್ಲಿ ಶೇ. 92 ಅಂಕಗಳನ್ನು ಗಳಿಸಿ ಜಾಗತಿಕ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಇಂಗ್ಲೆಂಡಿನ ರಾಯಲ್ ಕಾಲೇಜ್ ಆಫ್ ಸರ್ಜ
ಭಾರತೀಯ ಲಸಿಕೆಗೆ ಅಗತ್ಯ ಅನುಮತಿ ಪಡೆಯುವ ಚಟುವಟಿಕೆಗೆ ವೇಗ ನೀಡುವ ಬದಲು, ಭಾರತ ಸರಕಾರವು ಅದೇ ಹಳೆಯ ವಿವಾದಕ್ಕೀಡಾದ Gardasil ಲಸಿಕೆಯೊಂದಿಗೆ ಮುಂದುವರಿಯಲು ತೀರ್ಮಾನಿಸಿರುವುದು, ಈಗಾಗಲೇ ಕೋವಿಡ್ ಲಸಿಕೆಯ ಕಾಲದ ವಿಶ್ವಾಸಾರ್ಹತೆ
ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿನ್ಡೋರಿ ತಾಲೂಕಿನಲ್ಲಿ ಕಾರು ಬಾವಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಧ್ಯರಾತ್ರಿಯ
ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ಪಡೆಯ ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ
ಸಾಂದರ್ಭಿಕ ಚಿತ್ರ PC: freepik ಬೆಂಗಳೂರು, ಎ.3: ಸರಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರ ಖಾಸಗಿ ಬ್ಯಾಂಕ್ಗಳಲ್ಲಿ, ವಿವಿಧ ಬ್ಯಾಂಕ್ಗಳಲ್ಲಿ ತೆರೆದಿದ್ದ ಖಾತೆಗಳು ವಾರಸುದಾರರಿಲ್ಲದೇ 1.16 ಕೋಟಿಯಷ್ಟು ಖಾತೆಗಳು ಅನಾ
ನ್ಯೂಯಾರ್ಕ್: ಹಾರ್ಮುಝ್ ಜಲಸಂಧಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಣಿಜ್ಯ ಶಿಪ್ಪಿಂಗ್ ಸಂರಕ್ಷಿಸುವ ಕುರಿತಂತೆ ಬಹರೈನ್ ಪ್ರಾಯೋಜಿತ ನಿರ್ಣಯದ ಮೇಲಿನ ಮತದಾನವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುಂದಿನ ವಾರಕ್ಕೆ ಮ
ಬೆಂಗಳೂರು: ವಂಚನೆ ಹಾಗೂ ನಂಬಿಕೆ ದ್ರೋಹ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತವರ ಸ್ನೇಹಿತ ರಾಬಿನ್ ಖಂಡೇಲವಾಲ್ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು : ಅಮೆರಿಕದ ವ್ಯಾಪಾರ ಪ್ರತಿನಿಧಿಯ 2026ರ ರಾಷ್ಟ್ರೀಯ ವ್ಯಾಪಾರ ಅಂದಾಜು ವರದಿಯು ಭಾರತದ ಯೂಸರ್ ಖಾತೆಗಳಿಂದ ಕಂಟೆಂಟ್ ತೆಗೆದುಹಾಕುವ ಅಭ್ಯಾಸವನ್ನು ಔಪಚಾರಿಕವಾಗಿ ಖಂಡಿಸಿದೆ, ರಾಜಕೀಯ ಪ್ರೇರಿತವೆಂದು ತೋರುವ ವಿಷಯಗಳ
ಸುರಪುರ : ಪಟ್ಟಣದ ಹಸನಾಪುರ ಕ್ಯಾಂಪ್ ಪ್ರದೇಶದಲ್ಲಿರುವ ಗುಜರಿ ಅಂಗಡಿಯಲ್ಲಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ. ಶೌಕತ್ ಅಲಿ ಎಂಬವರಿಗೆ ಸೇರಿದ ಗುಜುರಿ ಅಂಗಡಿಯಲ್ಲಿ ರಾತ್ರಿ ವೇಳೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವ
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಇಂಜಿನಿಯರ್ ಜಿ.ಎಂ.ವೀರೇಶ್ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಖಂಡಿಸಿ ಪಾಲಿಕೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಆರಂಭಿಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಧಾನಪರಿಷತ್ ಸದಸ್ಯ ವೈ.ಎಂ. ಸತ
ಚೆನ್ನೈ, ಎ.3: ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ (50 ರನ್, 29 ಎಸೆತ, 4 ಬೌಂಡರಿ, 3 ಸಿಕ್ಸರ್) ನೆರವಿನಿಂದ ಶುಕ್ರವಾರ ನಡೆದ ಏಳನೇ ಐಪಿಎಲ್ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಐ
ಬೆಂಗಳೂರು : ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ 5ನೇ ವಾರ್ಷಿಕ ಘಟಿಕೋತ್ಸವವನ್ನು ನಾಳೆ ಬೆಳಗ್ಗೆ 11:30ಕ್ಕೆ ನಗರದ ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನ ಜ್ಯೋತ
ದಾವಣಗೆರೆ : ಹುಬ್ಬಳ್ಳಿಯ ಜಿಮ್ ಟ್ರೈನರ್ ಸಮೀರ್ ಎಂಬಾತನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ
ಮಡಿಕೇರಿ : ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ ತಂಡದಲ್ಲಿದ್ದ ಕೇರಳ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಡಿಯಂಡಮೋಳ್ ಬೆಟ್ಟದ ತಪ್ಪಲಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್
ಬೆಂಗಳೂರು: ಬೇಸಿಗೆಯ ಬಿಸಿಲಿನ ತಾಪ ಹೆಚ್ಚಿರುವ ಹಿನ್ನೆಲೆಯಲ್ಲಿ ಎಪ್ರಿಲ್ 6 ರಿಂದ ಮೇ ಅಂತ್ಯದವರಗೆ ಅನ್ವಯವಾಗುವಂತೆ ಹೈಕೋರ್ಟ್ ಕಲಬುರಗಿ ಪೀಠಗಳ ಕಾರ್ಯಕಲಾಪದ ಸಮಯ ಬದಲಾವಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶಾನು
ಬೆಂಗಳೂರು : ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್ ಪೂರ್ಣಪೀಠ, ಭವಿಷ್ಯದಲ್ಲಿ ನ್ಯಾಯಾಂಗ ಅಧಿಕಾರಿಗಳ ಬಡ್ತಿಗೆ ನಾಲ್ಕು ಬಿಂದು ರೋಸ್ಟರ್ ಅನ್ನು ಜಾರಿಗೆ ತರುವಂತೆ ರಾಜ್ಯ
ಬೆಂಗಳೂರು : ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು(ಗುಡ್ಫ್ರೈಡೆ) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಶುಕ್ರವಾರ ಬೆಳಗ್ಗೆ 7.30ರಿಂದಲೇ
ಟೆಹರಾನ್/ವಾಷಿಂಗ್ಟನ್: ಅಮೆರಿಕದ ಎಫ್-35 ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂಬ ವರದಿಗಳು ಕಳವಳಕಾರಿಯಾಗಿವೆ ಎಂದು ಶ್ವೇತ ಭವನ ಪ್ರತಿಕ್ರಿಯಿಸಿದೆ. ಎಫ್-35 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದು ಇನ್ನೂ ದೃಢಪಟ್
ಬೆಂಗಳೂರು : ಮದ್ಯದ ಅಮಲಿನಲ್ಲಿ ದ್ವಿಚ್ರಕವಾಹನ ಸವಾರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಜಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎಚ್.ಎಸ್.ಸಂದೀಪ್ ಹಾಗೂ ಶ್ಯಾಮ್ ಎಂಬುವರು ಬಂಧಿತ ಆರೋಪಿಗಳೆಂದು
ಬೆಂಗಳೂರು : ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಎ.10ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧ
ಬೆಂಗಳೂರು : ವ್ಯಕ್ತಿಯೊಬ್ಬರು ನಗರದ ಕಬ್ಬನ್ ಪಾರ್ಕಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರ
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ 2025ನೆ ಸಾಲಿನಲ್ಲಿ 49 ಪ್ರದೇಶಗಳು ಪ್ರವಾಹ ಪೀಡಿತ ಪ್ರದೇಶಗಳಾಗಿ ಗುರುತಿಸಲಾಗಿದ್ದು, ಈ ಪ್ರದೇಶಗಳಿಗೆ ಶಾಶ್ವತ ಪರಿಹಾರವನ್ನು ಕಲ್ಪಿಸಬೇಕು. ಇದಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲ
ಶ್ರೀನಗರ, ಎ. 3: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಶೀಘ್ರದಲ್ಲೇ ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಶುಕ್ರವಾರ ಹೇಳಿದ್ದಾರೆ. ‘‘ಕಾಶ್ಮೀರದಲ್ಲಿ ನಿ
ಹೊಸದಿಲ್ಲಿ, ಎ. 3: ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳಲ್ಲಿ ರಾಜಕೀಯ ಲಾಭ ಪಡೆಯಲು ಸರ್ಕಾರವು ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿ ಮತ್ತು ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಮಸೂದೆಗಳನ್ನು ಅಂಗೀಕರಿಸಲು ವಿಶೇ
ತುಮಕೂರು : 14ನೇ ಶತಮಾನದ ಮಹತ್ವದ ಸಾಂಸ್ಕೃತಿಕ ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ನಗರದ ಸತ್ಯಮಂಗಲದಲ್ಲಿ ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಹಿರಿಯ ಪ
ಫೆಲೆಸ್ತೀನಿಯನ್ನರಿಗೆ ಮರಣದಂಡನೆ ವಿಧಿಸಲು ಇಸ್ರೇಲ್ ನಲ್ಲಿ ಹೊಸ ಕಾನೂನು ಜಾರಿಗೆ ಬಂದಿದ್ದು, ಇದು ಅಂತರರಾಷ್ಟ್ರೀಯ ಸಮುದಾಯ ಮತ್ತು ಮಾನವ ಹಕ್ಕುಗಳ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಅವರು ಇದನ್ನು ವರ್ಣಭೇದ ನೀತ
ಹೊಸದಿಲ್ಲಿ, ಎ.3: ಸೆಂಟ್ರಲ್ ವಿಸ್ಟಾ ಯೋಜನೆಗಾಗಿ ಸ್ಥಳಾಂತರಿಸಲಾಗಿದ್ದ ಮರಗಳಲ್ಲಿ ಸುಮಾರು ಶೇ.43ರಷ್ಟು ಸತ್ತು ಹೋಗಿವೆ ಎಂದು ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ತಿಳಿಸಿದೆ. 2019ರಲ್ಲಿ ಆರಂಭಗೊಂಡಿರುವ ಈ ಯೋಜನೆಯು ಸೆಂಟ್ರಲ್ ದಿ
ಅಬುಧಾಬಿ, ಎ.3: ಶುಕ್ರವಾರ ಅಬುಧಾಬಿಯ ಮೇಲೆ ಇರಾನ್ ಪ್ರಯೋಗಿಸಿದ ಕ್ಷಿಪಣಿಯನ್ನು ವಾಯು ರಕ್ಷಣಾ ವ್ಯವಸ್ಥೆ ನಿರ್ಬಂಧಿಸಿದ ಬಳಿಕ, ಅದರ ಅವಶೇಷಗಳು ಅಜ್ಬಾನ್ ಪ್ರದೇಶದಲ್ಲಿ ಬಿದ್ದು ಐವರು ಭಾರತೀಯರು ಮತ್ತು 7 ನೇಪಾಳಿ ಪ್ರಜೆಗಳು ಗಾ
ಟೆಹ್ರಾನ್, ಎ.3: ಕರಾಜ್ ನ B1 ಸೇತುವೆಯ ಮೇಲೆ ಗುರುವಾರ ನಡೆದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಗಲ್ಫ್ ಪ್ರದೇಶದ ಪ್ರಮುಖ ಸೇತುವೆಗಳನ್ನು ‘ಹಿಟ್ಲಿಸ್ಟ್’ನಲ್ಲಿ ಸೇರಿಸಲಾಗಿದೆ ಎಂದು ಇರಾನ್ ಮಾಧ್ಯಮ ವರದಿ ಮಾಡಿದೆ. ಕುವೈತ್, ಬಹ್
ಶ್ರೀನಗರ, ಎ.3: ಗಾಂದರ್ಬಲ್ ಜಿಲ್ಲೆಯ ಅರಹ್ಮಾ ಗ್ರಾಮದಲ್ಲಿ ನಡೆದ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ಈ ಪ್ರಕರಣದ ಕ
ಟೆಹ್ರಾನ್, ಎ.3: ಪಶ್ಚಿಮ ಇರಾನ್ನಲ್ಲಿ ಶುಕ್ರವಾರ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ವಾಯುಪಡೆಯು ಅಮೆರಿಕದ ಎಫ್-35 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದು, ಅದರ ಪೈಲಟ್ ಐಆರ್ಜಿಸಿಯ ವಶದಲ್ಲಿರುವ ಸ
ಹುಬ್ಬಳ್ಳಿ : ಜಿಮ್ ತರಬೇತುದಾರನಿಗೆ ಹಲ್ಲೆ ನಡೆಸಿದ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ. ಜಿಮ್ ನಲ್ಲಿ ಪರಿಚಯವಾಗಿದ್ದ ಯುವಕ-ಯುವತಿಯ ನಡುವಿನ ಸ್ನೇಹದ ಬಗ್ಗೆ ಅನುಮಾನ ವ್ಯಕ್ತಪಡ
ವಾಶಿಂಗ್ಟನ್, ಎ.3: ಇರಾನ್ನೊಂದಿಗೆ ನಡೆಯುತ್ತಿರುವ ಸಂಘರ್ಷದ ಮೇಲೆ ತಾನು ಬಲವಾದ ನಿಯಂತ್ರಣ ಹೊಂದಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್ ತನ್ನ ನಿರ್ಧಾರಗಳಿಗೆ ಅನುಗುಣವಾಗಿ ಕಾರ್ಯನಿರ್ವಹ
ವಿಶ್ವಸಂಸ್ಥೆ, ಎ.3: ಹಾರ್ಮುಝ್ ಜಲಸಂಧಿಯನ್ನು ಪುನಃ ತೆರೆಯಲು ಮಿಲಿಟರಿ ಕ್ರಮಕ್ಕಾಗಿ ಅಂತರರಾಷ್ಟ್ರೀಯ ಬೆಂಬಲವನ್ನು ಪಡೆಯುವ ಗುರಿಯನ್ನು ಹೊಂದಿರುವ ಅರಬ್ ಉಪಕ್ರಮವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯ, ಚೀನಾ ಮತ

30 C