SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮುಸ್ಲಿಮರನ್ನು ಗುರಿಯಾಗಿಸಿಕೊಂಡ AI ವೀಡಿಯೊ ಪೋಸ್ಟ್‌ : ತೀವ್ರ ಆಕ್ಷೇಪದ ಬೆನ್ನಲ್ಲೆ ಮಾಧ್ಯಮ ವಿಭಾಗದ ಸಹ ಸಂಚಾಲಕನನ್ನು ವಜಾಗೊಳಿಸಿದ ಅಸ್ಸಾಂ ಬಿಜೆಪಿ

ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರ ಫೋಟೊಗಳ ಮೇಲೆ ಗುಂಡು ಹಾರಿಸುತ್ತಿರುವ ಎಐ ವೀಡಿಯೊಗೆ ತೀವ್ರ ವಿರೋಧದ ಬೆನ್ನಲ್ಲೆ ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮ ವಿಭಾಗದ ಸಹ ಸಂಚಾಲಕನನ್ನು ವಜಾಗೊಳ

12 Feb 2026 10:30 am
ಕ್ರಿಕೆಟ್ ಲಕ್ಷ್ಮಿಯ ಕಟಾಕ್ಷ

ಕೊನೆಗೂ ಸಾಬೀತಾದದ್ದು ಇಷ್ಟೇ: ಕ್ರಿಕೆಟ್ ಎಂಬ ಕ್ರೀಡೆ ಕಾಂಚಾಣಕ್ಕೆ ಶರಣಾಗಿದೆ! ಕ್ರಿಕೆಟನ್ನು ಕ್ರಿಕೆಟಿನಂತೆ ನೋಡದೆ ಬಿಳಿ-ಕಪ್ಪು, ಹಿಂದೂ-ಮುಸ್ಲಿಮ್ ಮುಂತಾದ ಅಸಂಬದ್ಧ ರಾಜಕಾರಣದ ಕನ್ನಡಕದಲ್ಲಿ ನೋಡಿದರೆ ಇದೇ ಗತಿ. ಈಚೆಗೆ

12 Feb 2026 10:23 am
ಬಸವ ಕಲ್ಯಾಣ ಅನುಭವ ಮಂಟಪ ಗುತ್ತಿಗೆದಾರರಿಗೆ ಪಾವತಿಯಾಗದ ಹಣ

ಹೆಚ್ಚುವರಿ ಆರ್ಥಿಕ ನೆರವಿಗೆ ಈಶ್ವರ್ ಖಂಡ್ರೆ ಮನವಿ

12 Feb 2026 9:18 am
‘ಹಿಮಾಲಯನ್ ಬ್ಲಂಡರ್’ನಲ್ಲಿ ಇಲ್ಲದ ‘ಬ್ಲಂಡರ್’ಗಳು ನರವಣೆ ಕೃತಿಯಲ್ಲಿದೆಯೆ?

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅವರ ಆತ್ಮಕತೆ ‘ಫೋರ್ ಸ್ಟಾರ್ಸ್‌ ಆಫ್ ಡೆಸ್ಟಿನಿ’ ಪುಸ್ತಕ ಕೇಂದ್ರ ಸರಕಾರದ ವಿಧಿಯನ್ನು ಬದಲಿಸುವ ಮಟ್ಟಕ್ಕೆ ಮಹತ್ವವನ್ನು ಪಡೆದುಕೊಂಡಿದೆ. ಮೊನ್ನೆ ಮೊನ್ನೆಯವರೆಗೂ ಆನ್‌ಲೈನ್

12 Feb 2026 8:20 am
2024ರ ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ಢಾಕಾ: ದೇಶವ್ಯಾಪಿ ವಿದ್ಯಾರ್ಥಿ ಪ್ರತಿಭಟನೆಯ ಪರಿಣಾಮವಾಗಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಳ್ವಿಕೆ ಅಂತ್ಯಗೊಂಡು 18 ತಿಂಗಳ ಬಳಿಕ ಬಾಂಗ್ಲಾದೇಶದ ಸಂಸತ್ತಿಗೆ ಗುರುವಾರ ಚುನಾವಣೆ ನಡೆಯುತ್ತಿದೆ. ಆ ಬಳಿಕ ಮಧ್ಯಂತರ ಸ

12 Feb 2026 7:58 am
2024ರ Gen-Z ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ಢಾಕಾ: ದೇಶವ್ಯಾಪಿ ವಿದ್ಯಾರ್ಥಿ ಪ್ರತಿಭಟನೆಯ ಪರಿಣಾಮವಾಗಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಳ್ವಿಕೆ ಅಂತ್ಯಗೊಂಡು 18 ತಿಂಗಳ ಬಳಿಕ ಬಾಂಗ್ಲಾದೇಶದ ಸಂಸತ್ತಿಗೆ ಗುರುವಾರ ಚುನಾವಣೆ ನಡೆಯುತ್ತಿದೆ. ಆ ಬಳಿಕ ಮಧ್ಯಂತರ ಸ

12 Feb 2026 7:58 am
Kodagu | ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ

ಮಡಿಕೇರಿ: ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಒಂದು ತಿಂಗಳಿನಿಂದ 7 ಜಾನ

12 Feb 2026 12:22 am
ಗುತ್ತಿಗೆದಾರರ ಬಾಕಿ 35 ಸಾವಿರ ಕೋಟಿ ರೂ. ಹಣ ಬಿಡುಗಡೆಗೆ ಒತ್ತಾಯಿಸಿ ಮಾ.5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ಅರ್ಧಗಂಟೆ ಸಭೆ ನಡೆಸಿದೆ ಗುತ್ತಿಗೆದಾರರ ಸಮಸ್ಯೆ ಬಹುತೇಖ ಇತ್ಯರ್ಥ: ಆರ್.ಮಂಜುನಾಥ್

12 Feb 2026 12:07 am
ಮಾದಕ ವಸ್ತುಗಳ ವಿಷಯದಲ್ಲಿ ಕರ್ನಾಟಕ ಮತ್ತೊಂದು ಪಂಜಾಬ್ ಆಗಲು ಬಿಡುವುದಿಲ್ಲ: ಡಾ.ಜಿ. ಪರಮೇಶ್ವರ್

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯವನ್ನು ಮಾದಕ ವಸ್ತುಗಳ ವಿಷಯದಲ್ಲಿ ಕರ್ನಾಟಕವನ್ನು ಮತ್ತೊಂದು ಪಂಜಾಬ್ ರಾಜ್ಯ ಆಗಲು ನಾವು ಬಿಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬುಧವಾರ ವಿಧಾನಸೌಧದ ಬ್ಯಾಂಕ್

11 Feb 2026 11:58 pm
ಕವಿ, ಅಂಕಣಕಾರ ಕೋ.ಶಿ. ಕಾರಂತ ನಿಧನ

ಕುಂದಾಪುರ, ಫೆ.11: ಹಿರಿಯ ಸಾಹಿತಿ, ಲೇಖಕ ಹಾಗೂ ಅಂಕಣಕಾರ ಕೋ. ಶಿವಾನಂದ ಕಾರಂತ ವಯೋಸಹಜ ಕಾಯಿಲೆಯಿಂದ ಇಂದು ಸಂಜೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಾರಂತ ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರ ಸಮ

11 Feb 2026 11:52 pm
ಭೀಮಣ್ಣ ಖಂಡ್ರೆಗೆ ಮರಣೋತ್ತರ ʼಕರ್ನಾಟಕ ರತ್ನʼ ಕೊಡಬೇಕು: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಡಾ.ಭೀಮಣ್ಣ ಖಂಡ್ರೆ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ

11 Feb 2026 11:51 pm
Bengaluru | ಚಾಕುವಿನಿಂದ ಇರಿದು ಪುತ್ರನಿಂದಲೇ ತಂದೆ-ತಾಯಿಯ ಹತ್ಯೆ

ಬೆಂಗಳೂರು: ತನ್ನ ತಂದೆ, ತಾಯಿಯನ್ನು ಪುತ್ರನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ. ನವೀನ್ ಚಂದ್ರ ಭಟ್ (60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ನಗರದ HAL ಪೊಲೀಸ್ ಠಾಣಾ ವ್ಯಾಪ್ತಿಯ ವಿಜ್ಞಾನ ನಗರದ ಆದರ್ಶ ವಿಸ್ತ

11 Feb 2026 11:29 pm
ಕಲಬುರಗಿ| ಎಸ್‌ ಐಆರ್ ವಿರುದ್ಧ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಪ್ರತಿಭಟನೆ

ಕಲಬುರಗಿ: ಸಂವಿಧಾನಬದ್ಧ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕೇಂದ್ರ ಸರಕಾರದ ಕರಾಳ ಎಸ್.ಐ.ಆರ್ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಿ ಅದರ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಲಂ ಜನಾಂ

11 Feb 2026 11:10 pm
ಸರಕಾರಿ ಆಸ್ಪತ್ರೆಗಳಲ್ಲಿ ಅಂಗಾಂಗ ಶೇಖರಣೆ ಕೇಂದ್ರಕ್ಕೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಅಂಗಾಂಗ ಸಂಗ್ರಹ ಕಸಿ ಹಾಗೂ ಅಂಗಾಂಗ ಶೇಖರಣಾ ಘಟಕಗಳನ್ನು ಹೆಚ್ಚು ಹೆಚ್ಚು ಸ್ಥಾಪಿಸಲು ಮತ್ತು ಈಗಾಗಲೇ ಇರುವ ಕೇಂದ್ರಗಳಿಗೆ ಹೆಚ್ಚಿನ ಉತ್ತೇಜನ ನೀಡಲು ರಾಜ್ಯ ಸರಕಾರ ಗಂಭೀರ ಚಿಂ

11 Feb 2026 11:05 pm
ಮರ್ಕಝುಲ್ ಹುದಾ ಒಮಾನ್ ನಿಝ್ವಾ ಘಟಕ ಅಸ್ತಿತ್ವಕ್ಕೆ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಒಮಾನ್ ದೇಶದ ನಿಝ್ವಾ ಘಟಕವನ್ನು ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಡಾ. ಎಮ್ಮೆಸ್ಸೆಮ್ ಅಬ್ದುಲ್ ರಶೀದ್ ಝೈನಿ ಅವರ ನೇತೃತ್ವದಲ್ಲಿ ಕರ್ಷ ಖಲಂದರ್ ಭಾಷಾ ಅವರ ನಿವಾಸದಲ್ಲಿ ರಚ

11 Feb 2026 10:39 pm
ರಮಝಾನ್‌ ಬಂತು; ಉಪವಾಸಕ್ಕೆ ಸಿದ್ಧತೆ ಹೀಗಿರಲಿ...

ಸಾಂದರ್ಭಿಕ ಚಿತ್ರ | Photo Credit : freepik ಉಪವಾಸ ಧಾರ್ಮಿಕ ಆಚರಣೆಯಾಗಿದ್ದರೂ ತಿಂಗಳು ಪೂರ್ತಿ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಸಿದ್ಧತೆ ಮತ್ತು ಯೋಜನೆಯನ್ನು ರೂಪಿಸಿಕೊಳ್ಳಬೇಕಾಗುತ್ತದೆ. 2026ರ ರಮದಾನ್ ಸಮೀಪಿಸುತ್ತಿದ್ದಂತೆ ಜಾಗತಿ

11 Feb 2026 10:30 pm
ಕೊಪ್ಪಳ| ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಮಗುವಿಗೆ ಜನ್ಮ ನೀಡಿದ ಪ್ರಕರಣ: ಅಮಾನತ್ತಾದ ಶಿಕ್ಷಕರ ಮರುನೇಮಕ

ಕುಕನೂರ: ವಸತಿ ನಿಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿದ್ದ ಇಬ್ಬರು ಶಿಕ್ಷಕರನ್ನು ಮರು ಕರ್ತವ್ಯಕ್ಕೆ ನೇಮಕ ಮಾಡಲಾಗಿದೆ. ಮಹೇಶ್ವರ ವಿದ್ಯಾವರ್

11 Feb 2026 10:27 pm
ರಾಹುಲ್ ಮಂಕೂಟತ್ತಿಲ್ ಪ್ರಕರಣದ ಸಂತ್ರಸ್ತೆಯ ಮಾನಹಾನಿ: ವಕೀಲೆ ದೀಪಾ ಜೋಸೆಫ್ ರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ರಾಹುಲ್ ಮಂಕೂಟತ್ತಿಲ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರ ವಿರುದ್ಧ ತಾನು ಮಾನಹಾನಿಕಾರಕ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ವಕೀಲೆ ದೀಪಾ ಜೋಸೆಫ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮಂಗಳವಾರ ಸುಪ್ರೀಂ

11 Feb 2026 10:22 pm
CBFC ವಿರುದ್ಧ ಮದ್ರಾಸ್ ಹೈಕೋರ್ಟ್‌ ನಲ್ಲಿ ಅರ್ಜಿ; ವಾಪಸ್ ಪಡೆದ ‘ಜನನಾಯಗನ್’ ನಿರ್ಮಾಣ ಸಂಸ್ಥೆ

ಚೆನ್ನೈ: ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಪ್ರಮಾಣೀಕರಣ ಪ್ರಕ್ರಿಯೆಯನ್ನು ಪ್ರಶ್ನಿಸಿ ತಾನು ಸಲ್ಲಿಸಿದ್ದ ಅರ್ಜಿಯನ್ನು ‘ಜನನಾಯಗನ್’ ಚಿತ್ರ ನಿರ್ಮಾಣ ಸಂಸ್ಥೆ ಮಂಗಳವಾರ ಮದ್ರಾಸ್ ಹೈಕೋರ್ಟ್‌ನಿಂದ ಹ

11 Feb 2026 10:19 pm
ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯ ಕಾಂಗ್ರೆಸ್ ಬೇಡಿಕೆಯನ್ನು ತಿರಸ್ಕರಿಸಿದ ಸಿಎಂ ಸ್ಟಾಲಿನ್

ಚೆನ್ನೈ: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಹಾಗೂ ಕಾಂಗ್ರೆಸ್ ಪಕ್ಷದ ನಡುವಿನ ಅಧಿಕಾರ ಹಂಚಿಕೆಯ ಮಾತುಕತೆ ನೆನೆಗುದಿಗೆ ಬಿದ್ದಿರುವ ಹೊತ್ತಿನಲ್ಲೇ, ಬುಧವಾರ ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಸಾಧ್ಯತೆಯನ್ನು ಮುಖ್ಯಮಂತ್

11 Feb 2026 10:16 pm
ನಾಳೆ(ಫೆ. 12) ಟೀಮ್ ಇಂಡಿಯಾಕ್ಕೆ ನಮೀಬಿಯಾ ಎದುರಾಳಿ

Photo Credit : PTI  ಹೊಸದಿಲ್ಲಿ, ಫೆ.11: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಮೆರಿಕ ತಂಡದ ವಿರುದ್ಧ ಗೆಲುವು ದಾಖಲಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ಗುರುವಾರ ‘ಎ’ ಗುಂಪಿನ ತನ್ನ ಎರಡನೇ ಪಂದ್ಯದಲ್ಲಿ ನ

11 Feb 2026 10:12 pm
ಪ್ರತಿಭಟನೆ, ಕಠಿಣ ನಿಯಂತ್ರಣ ಕ್ರಮಕ್ಕೆ ಕ್ಷಮೆ ಯಾಚಿಸಿದ ಇರಾನ್ ಅಧ್ಯಕ್ಷ

ಜೆರುಸಲೇಂ, ಫೆ. 11: ದೇಶದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ಮತ್ತು ಅದನ್ನು ನಿಯಂತ್ರಿಸಲು ಕೈಗೊಂಡ ಕಠಿಣ ಕ್ರಮಗಳಿಂದ ತೊಂದರೆಗೀಡಾದವರ ಕ್ಷಮೆ ಯಾಚಿಸುವುದಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಬುಧವಾರ ಹೇಳಿದ್ದಾರೆ. ಇ

11 Feb 2026 10:08 pm
ಚೆಂಡು ಮುಖಕ್ಕೆ ಬಡಿದು ಗಂಭೀರ ಗಾಯ: ಶಸ್ತ್ರಚಿಕಿತ್ಸೆಗೆ ಒಳಗಾದ ಬೆನ್ ಸ್ಟೋಕ್ಸ್

ಹೊಸದಿಲ್ಲಿ, ಫೆ. 11: ನೆಟ್ ಪ್ರಾಕ್ಟೀಸ್ ವೇಳೆ ಕ್ರಿಕೆಟ್ ಚೆಂಡು ಮುಖಕ್ಕೆ ಬಡಿದು ಗಂಭೀರ ಗಾಯಗೊಂಡ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾದರು. ಈ ವಿಚಾರವನ್ನು ಸ್ವತಃ ಸ್ಟೋಕ್ಸ್ ಬಹ

11 Feb 2026 10:03 pm
ಕಲಬುರಗಿ: ನದಿಗೆ ಹಾರಿ ಯುವಕ ಆತ್ಮಹತ್ಯೆ

ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನಗರದ ಹೊರವಲಯದಲ್ಲಿರುವ ಕುರಿಕೋಟಾ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಗರದ ರೇವಣಸಿದ್ದೇಶ್ವರ ಕಾಲೋನಿಯ ನಿವಾಸ

11 Feb 2026 10:01 pm
ICC T20 ರ‍್ಯಾಂಕಿಂಗ್: ಸಿಕಂದರ್ ರಝಾ ವಿಶ್ವದ ನಂ.1 ಆಲ್‌ರೌಂಡರ್

ದುಬೈ, ಫೆ.11: ಝಿಂಬಾಬ್ವೆ ಕ್ರಿಕೆಟ್ ತಂಡದ ನಾಯಕ ಸಿಕಂದರ್ ರಝಾ ಬುಧವಾರ ಬಿಡುಗಡೆಯಾದ ಪುರುಷರ ಟಿ-20 ಆಲ್‌ರೌಂಡರ್‌ಗಳ ರ‍್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನವನ್ನು ವಶಪಡಿಸಿಕೊಂಡಿದ್ದು, ಪಾಕಿಸ್ತಾನದ ಸಯೀಮ್ ಅಯ್ಯೂಬ್ ನಂ.1 ಆಲ್‌ರೌಂ

11 Feb 2026 9:56 pm
ಕಲಬುರಗಿ| ರಮಝಾನ್ ಪ್ರಯುಕ್ತ ಶಾಸಕರ ನೇತೃತ್ವದಲ್ಲಿ ಸಭೆ

ಕಲಬುರಗಿ:  ರಮಝಾನ್  ಪ್ರಯುಕ್ತ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಮತ್ತು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ನೇತೃತ್ವದಲ್ಲಿ ಬುಧವಾರ ಐವನ್ ಎ ಶಾಹಿ ಅತಿಥಿಗೃಹದಲ್ಲಿ ಮಹಾನಗರ ಪಾಲಿಕೆ, ಜಿಎಸ್ಕ

11 Feb 2026 9:56 pm
ಬಿಜೆಪಿಯ ರಿತು ತಾವ್ಡೆ ಮುಂಬೈ ಮೇಯರ್

ಶಿವಸೇನೆಯ ಸಂಜಯ್ ಘಾಡಿ ಉಪ ಮೇಯರ್

11 Feb 2026 9:52 pm
Punjab | ಮೊಹಾಲಿಯ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

ಚಂಡಿಗಢ, ಫೆ. 11: ಪಂಜಾಬ್‌ ನ ಮೊಹಾಲಿಯ 16 ಖಾಸಗಿ ಶಾಲೆಗಳು ಬುಧವಾರ ಬಾಂಬ್ ಬೆದರಿಕೆಯ ಇಮೇಲ್ ಸ್ವೀಕರಿಸಿವೆ. ಈ ಎಲ್ಲಾ ಶಾಲೆಗಳ ಕ್ಯಾಂಪಸ್‌ಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದರೆ ಅನುಮಾನಾಸ್ಪದ ವಸ್ತು ಪತ್ತೆಯಾಗಿ

11 Feb 2026 9:49 pm
ಅಮೆರಿಕ-ಭಾರತ ವ್ಯಾಪಾರ ಒಪ್ಪಂದದ ಫ್ಯಾಕ್ಟ್ ಶೀಟ್‌ ನಲ್ಲಿ ಬದಲಾವಣೆ; ಪರಿಷ್ಕೃತ ಆವೃತ್ತಿಯಲ್ಲಿ ಏನೇನಿದೆ?

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಫ್ಯಾಕ್ಟ್‌ ಶೀಟ್ ಅನ್ನು ಶ್ವೇತಭವನ ಸೋಮವಾರ ಬಿಡುಗಡೆ ಮಾಡಿತ್ತು. ಉಭಯ ದೇಶಗಳ ನಡುವೆ ಫೆಬ್ರುವರಿ 6ರಂದು ಮಧ್ಯಂತರ ಒಪ್ಪಂದದ ಚೌಕಟ್ಟು ರೂಪುಗೊಂಡಿದ್ದು, ಇದಾದ ಮೂರು ದಿನಗಳಲ್

11 Feb 2026 9:45 pm
ಆಹಾರದಲ್ಲಿ ದೋಷ: ಅಸ್ವಸ್ಥಗೊಂಡಿದ್ದ ಎನ್‌ಐಟಿಕೆ ವಿದ್ಯಾರ್ಥಿಗಳ ಚೇತರಿಕೆ

ಮಂಗಳೂರು : ಆಹಾರ ಸೇವೆನೆಯಿಂದ ಅಸ್ವಸ್ಥಗೊಂಡಿದ್ದರೆನ್ನಳಾದ ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಕೆ ) ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಸುಮಾರು 50ಕ್ಕೂ ಅಧಿಕ ಮಂದಿಗೆ ಹೊಟ್ಟೆ ನೋವು, ವಾಂತ

11 Feb 2026 9:44 pm
ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತಲೂ ಕೆಟ್ಟದಾಗಿ ನಡೆಸಿಕೊಂಡಿದೆ: ಪಾಕ್ ರಕ್ಷಣಾ ಸಚಿವ ಆಸಿಫ್ ಆರೋಪ

ಇಸ್ಲಾಮಾಬಾದ್, ಫೆ. 11: ಅಮೆರಿಕ ಪಾಕಿಸ್ತಾನವನ್ನು ತನ್ನ ಕಾರ್ಯತಂತ್ರದ ಹಿತಾಸಕ್ತಿಗೆ ಬಳಸಿಕೊಂಡು ಬಳಿಕ ಟಾಯ್ಲೆಟ್ ಪೇಪರ್‌ಗಿಂತಲೂ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ಜಾವಾ ಆಸಿಫ್ ಬುಧವಾರ ಆರೋಪ

11 Feb 2026 9:41 pm
ಪದುವಾ| ಇಂಡಿಯನ್ ಓವರ್ಸೀಸ್ ಬ್ಯಾಂಕಿನ 90ನೇ ಸಂಸ್ಥಾಪಕರ ದಿನಾಚರಣೆ

ಮಂಗಳೂರು; ಪದುವಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಡಿಯನ್ ಓವರ್ಸೀಸ್ ಬ್ಯಾಂಕಿನ 90ನೇ ಸಂಸ್ಥಾಪಕರ ದಿನಾಚರಣೆ ನಡೆಯಿತು. ಪದುವಾ ಕ್ಯಾಂಪಸ್ ಡೈರೆಕ್ಟರಾದ ವಂ.ಅರುಣ್ ವಿಲ್ಸನ್ ಲೋಬೋರವರು ಇಂಡಿಯನ್ ಓವರ್ಸೀಸ್ ಬ್ಯ

11 Feb 2026 9:38 pm
ಒಪ್ಪಂದ ಆಗದಿದ್ದರೆ ಕಠಿಣ ಕ್ರಮ: ಇರಾನ್‌ ಗೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಫೆ. 11: ಮಾತುಕತೆ ವಿಫಲಗೊಂಡರೆ ಅಮೆರಿಕಾ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ‘ಒಪ್ಪಂದ ಮಾಡಿಕೊಳ್ಳುವ

11 Feb 2026 9:38 pm
ಸ್ಪೆಷಲ್ ಒಲoಪಿಕ್ಸ್ ಭಾರತ್ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: 2 ಚಿನ್ನ,1 ಕಂಚು ಪಡೆದ ಸಹಳಾಗೆ, ಶಿಕ್ಷಕಿ ಸುಚಿತ್ರಾಗೆ ಅಭಿನಂದನೆ

ಮೂಡುಬಿದಿರೆ : ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ನಡೆದ‌ ಸ್ಪೆಷಲ್ ಒಲಿಂಪಿಕ್ಸ್ ಭಾರತ್ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 2 ಚಿನ್ನ ಮತ್ತು 1ಕಂಚಿನ ಪದಕ ಪಡೆದು ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯ ವಿದ್ಯಾಥಿ೯ನಿ

11 Feb 2026 9:37 pm
Ukraine | ರಶ್ಯ ದಾಳಿಯಲ್ಲಿ ಮೂವರು ಮಕ್ಕಳ ಸಹಿತ 4 ಮೃತ್ಯು

ಕೀವ್, ಫೆ. 11: ಉಕ್ರೇನ್‌ನ ಬೊಗೊಡುಖಿವ್ ನಗರದ ಮೇಲೆ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಮೂವರು ಮಕ್ಕಳು ಮತ್ತು ಅವರ ತಂದೆ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಉಕ್ರೇನ್‌ನ ಪೂರ್ವದಲ್ಲಿರುವ, ರಷ್ಯಾ ಗ

11 Feb 2026 9:36 pm
ಫೆ.15 ರಂದು ಉಳ್ಳಾಲ ತಾಲೂಕು ಮಟ್ಟದ ಉಲಮಾ- ಉಮರಾ ಸಂಗಮ

ಕೊಣಾಜೆ: ಜಮೀಯತುಲ್ ಫಲಹ್ ಉಳ್ಳಾಲ ತಾಲೂಕು ಘಟಕ, ದ.ಕ.ಜಿಲ್ಲಾ ವಕ್ಬ್ ಸಲಹಾ ಸಮಿತಿ, ದ.ಕ. ಅಲ್ಪಸಂಖ್ಯಾತರ ಕಲ್ಯಾಣ‌ ಇಲಾಖೆ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ಉಳ್ಳಾಲ ತಾಲೂಕು ಮಟ್ಟದ ಉಲಮಾ- ಉಮರಾ ಸಂಗಮ ಮತ್ತು ಜ

11 Feb 2026 9:33 pm
Thailand | ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಒತ್ತೆಸೆರೆಯಲ್ಲಿರಿಸಿದ್ದ ಆರೋಪಿಯ ಬಂಧನ

ಬ್ಯಾಂಕಾಕ್, ಫೆ.11: ದಕ್ಷಿಣ ಥೈಲ್ಯಾಂಡ್‌ ನ ಹಾಟ್‌ಯಾಯಿ ನಗರದ ಶಾಲೆಯೊಂದರಲ್ಲಿ ಬುಧವಾರ ಗುಂಡಿನ ದಾಳಿ ನಡೆಸಿದ ಬಳಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಒತ್ತೆಸೆರೆಯಲ್ಲಿ ಇರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿ ಎಲ್ಲಾ

11 Feb 2026 9:31 pm
ಯಡ್ರಾಮಿ| ಅನಧಿಕೃತ ಗೂಡಂಗಡಿ ತೆರವು ಕಾರ್ಯಾಚರಣೆ: ಪಟ್ಟಣ ಪಂಚಾಯತ್‌ ಅಧಿಕಾರಿಗಳ ವಿರುದ್ಧ ತಾರತಮ್ಯ ಆರೋಪ

ಯಡ್ರಾಮಿ: ಪಟ್ಟಣದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಗೂಡಂಗಡಿಗಳನ್ನು ತೆರವು ಮಾಡುವಲ್ಲಿ ಪಟ್ಟಣ ಪಂಚಾಯತ್‌ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಅಧ್ಯಕ್

11 Feb 2026 9:29 pm
Canada | ಶಾಲೆ, ಶಾಲೆಯ ಬಳಿ ಗುಂಡಿನ ದಾಳಿಯಲ್ಲಿ 9 ಮೃತ್ಯು

25 ಮಂದಿಗೆ ಗಾಯ; ಶಂಕಿತ ಆರೋಪಿ ಆತ್ಮಹತ್ಯೆ

11 Feb 2026 9:28 pm
ಗಾಣಗಾಪುರದ ದತ್ತಾತ್ರೇಯ, ಭಾಗ್ಯವಂತಿ ದೇವಾಲಯಗಳ ಅಭಿವೃದ್ದಿಗೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಅಫಜಲಪುರ ತಾಲೂಕಿನ ಪ್ರಸಿದ್ಧ ಗಾಣಗಾಪುರದ ದತ್ತಾತ್ರೇಯ ದೇವಾಲಯ ಹಾಗೂ ಘತ್ತರಗಿಯ ಭಾಗ್ಯವಂತಿ ದೇವಾಲಯ ಅಭಿವೃದ್ದಿಪಡಿಸಲು ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾ

11 Feb 2026 9:25 pm
ಸಂಪಾಜೆ ಗ್ರಾಪಂ ವತಿಯಿಂದ ಮುಖ್ಯಮಂತ್ರಿ ವಿಶೇಷ ಅನುದಾನದ ರಸ್ತೆಗಳ ಉದ್ಘಾಟನೆ

ಸುಳ್ಯ, ಫೆ.11: ಗ್ರಾಮಗಳ ಅಭಿವೃದ್ಧಿಯಿಂದ ನಿಜವಾದ ರಾಮ ಸ್ವರಾಜ್ಯ ಮೂಲಕ ಗಾಂಧೀಜಿಯ ಕನಸನ್ನು ನನಸು ಮಾಡಿ ಸಂಪಾಜೆ ಗ್ರಾಪಂ ದೇಶಕ್ಕೆ ಮಾದರಿಯಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಸಂಪಾ

11 Feb 2026 9:25 pm
ಪುಣೆ ಕಾಲೇಜಿನ ಆಹಾರೋತ್ಸವದಲ್ಲಿ ಬಾಂಗ್ಲಾದೇಶದ ಮಳಿಗೆ ಧ್ವಂಸಗೊಳಿಸಿದ ಬಿಜೆಪಿಯ ಯುವ ಘಟಕ

ಪುಣೆ, ಫೆ. 11: ಇಲ್ಲಿನ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರ್ಲ್ಡ್ ಪೀಸ್ ಯುನಿವರ್ಸಿಟಿಯ ಅಂತರರಾಷ್ಟ್ರೀಯ ಆಹಾರೋತ್ಸವದಲ್ಲಿ ಬಾಂಗ್ಲಾದೇಶದ ಆಹಾರದ ಮಳಿಗೆಯನ್ನು ಬಿಜೆಪಿಯ ಯುವ ಘಟಕದ ಸದಸ್ಯರು ಧ್ವಂಸಗೊಳಿಸಿದ್

11 Feb 2026 9:23 pm
Delhi | ಲಡ್ಡಿಗೆ ವಿಷ ಬೆರೆಸಿ ಮೂವರ ಹತ್ಯೆಗೈದ ಆರೋಪ; ಸ್ವಘೋಷಿತ ದೇವಮಾನವನ ಬಂಧನ

ಹೊಸದಿಲ್ಲಿ, ಫೆ. 11: ‘ಧನವರ್ಷ’ (ತತ್‌ಕ್ಷಣ ಹಣಕಾಸು ಲಾಭ)ದ ಆಮಿಷ ಒಡ್ಡಿ ಆಚರಣೆ ನಡೆಸುವ ಹೆಸರಿನಲ್ಲಿ ವಿಷ ಬೆರೆಸಿದ ಲಾಡುಗಳನ್ನು ನೀಡಿ ಮಹಿಳೆ ಸೇರಿದಂತೆ ಮೂವರನ್ನು ಹತ್ಯೆಗೈದ ಆರೋಪದಲ್ಲಿ ದಿಲ್ಲಿ ಪೊಲೀಸರು ಸ್ವಘೋಷಿತ ದೇವಮಾನ

11 Feb 2026 9:20 pm
ನೀಲಹಳ್ಳಿ ಗ್ರಾಮದಲ್ಲಿ ಹೊಟೇಲ್‌ಗೆ ಬೆಂಕಿ ಹಚ್ಚಿದ ಪ್ರಕರಣ: 11 ಅಪರಾಧಿಗಳಿಗೆ 3 ವರ್ಷ ಜೈಲು ಶಿಕ್ಷೆ

ಯಾದಗಿರಿ: ತಾಲೂಕಿನ ಸೈದಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ನೀಲಹಳ್ಳಿ ಗ್ರಾಮದಲ್ಲಿ 2014ರಲ್ಲಿ ಹೊಟೇಲ್ ಹಾಗೂ ಕಿರಾಣಿ ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳಿಗೆ ತಲಾ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ

11 Feb 2026 9:20 pm
ಕಾರು ಸಮೇತ ಕಾರ್ಮಿಕರಿಬ್ಬರು ನಾಪತ್ತೆ

ಅಜೆಕಾರು: ರಬ್ಬರ್ ಟ್ಯಾಪಿಂಗ್ ಕೃಷಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರಿಬ್ಬರು ಕಾರು ಸಮೇತ ನಾಪತ್ತೆಯಾಗಿರುವ ಘಟನೆ ವರಂಗ ಎಂಬಲ್ಲಿ ಫೆ.9ರಂದು ನಡೆದಿದೆ. ನಾಪತ್ತೆಯಾದವರನ್ನು ಕೇರಳದ ಸಾಬು ಕೆ.ಎಸ್.(44), ಕೇರಳ ಮತ್ತು ಮೊಹಮ್ಮದ್ ಅರಾ

11 Feb 2026 9:20 pm
ಬಸ್ ಏಜೆಂಟ್ ಆತ್ಮಹತ್ಯೆ

ಉಡುಪಿ, ಫೆ,11: ಬಸ್ ಏಜೆಂಟರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.11ರಂದು ಬೆಳಗ್ಗೆ ಬನ್ನಂಜೆ ಗರಡಿ ರಸ್ತೆ ಎಂಬಲ್ಲಿ ನಡೆದಿದೆ. ಮೃತರನ್ನು ಬನ್ನಂಜೆ ಗರಡಿ ರಸ್ತೆ ನಿವಾಸಿ ರಾಜೇಶ್ ಶೆಣೈ(56) ಎಂದು ಗುರುತಿಸಲಾಗಿದೆ.

11 Feb 2026 9:18 pm
ಫೆ. 12ರಂದು ‘ಭಾರತ ಬಂದ್’ಗೆ ಕಾರ್ಮಿಕ ಸಂಘಟನೆಗಳ ಕರೆ

ವಿವಿಧ ರಾಜ್ಯಗಳಲ್ಲಿ ಬ್ಯಾಂಕಿಂಗ್, ಸಾರಿಗೆ, ಸರಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಪರಿಣಾಮ ಸಾಧ್ಯತೆ

11 Feb 2026 9:12 pm
ಫೆ.14: ಮಿಷನ್ ಆಸ್ಪತ್ರೆಯಲ್ಲಿ ನವಜಾತಶಿಶು ತೀವ್ರ ನಿಗಾ ಘಟಕ ಉದ್ಘಾಟನೆ

ಉಡುಪಿ: ಉಡುಪಿ ಸಿಎಸ್‌ಐ ಲೊಂಬಾರ್ಡ್ ಮೆಮೊರಿಯಲ್ (ಮಿಷನ್) ಆಸ್ಪತ್ರೆಯಲ್ಲಿ ನವಜಾತ ಶಿಶು ತೀವ್ರ ನಿಗಾ ಘಟಕದ ಉದ್ಘಾಟನೆ ಫೆ.14ರಂದು ಮಧ್ಯಾಹ್ನ 3ಗಂಟೆಗೆ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಲಿದೆ. ಘಟಕವನ್ನು ಸಿಎಸ್‌ಐ-ಕೆಎಸ್‌ಡಿಯ ಬ

11 Feb 2026 9:12 pm
ಅಕ್ರಮ ಮದ್ಯ, ಮಾದಕ ವಸ್ತುಗಳ ಸಾಗಾಣಿಕೆ ವಿರುದ್ಧ ಕ್ರಮ ಕೈಗೊಳ್ಳಿ; ಶರಣಪ್ಪ ಸಲದಾಪುರ

ಯಾದಗಿರಿ, ಫೆ.11: ಜಿಲ್ಲೆಯಲ್ಲಿ ಅಕ್ರಮ ಮದ್ಯ, ಮಾದಕ ವಸ್ತುಗಳ ಹಾಗೂ ಕಳ್ಳಭಟ್ಟಿ ಸಾರಾಯಿ ಸೇರಿದಂತೆ ಅಮಲು ತರುವ ಪದಾರ್ಥಗಳ ಅಕ್ರಮ ಮಾರಾಟ ಹಾಗೂ ಸಾಗಾಣಿಕೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ರಾಜ್ಯ ಮದ್

11 Feb 2026 9:11 pm
ಗುಜರಾತಿನ ಸೋಮನಾಥದಲ್ಲಿ 15,000 ಮತದಾರರನ್ನು ಪಟ್ಟಿಯಿಂದ ಅಳಿಸಲು ‘ಸಂಘಟಿತ’ ಪ್ರಯತ್ನ; ಮುಸ್ಲಿಂ ಮತದಾರರೇ ಟಾರ್ಗೆಟ್!

ಫೆಬ್ರವರಿ ಮೊದಲ ವಾರದಲ್ಲಿ ಗುಜರಾತ್‌ ನಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಫಾರ್ಮ್–7 ಅರ್ಜಿಗಳನ್ನು ಬಹು ಸಂಖ್ಯೆಯಲ್ಲಿ ಸಲ್ಲಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅಲ್ಲಿ ನಡೆಯುತ್ತಿರುವ ವಿಶೇಷ ತೀವ್ರ

11 Feb 2026 9:09 pm
ಕೋಟೆಕಾರ್: ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ

ಮಂಗಳೂರು : ಸೈಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಮಂಗಳವಾರ ಕೊಟೇಕಾರ್‌ನ ಎಐಎಂಐಟಿ ಕ್ಯಾಂಪಸ್‌ನ ಆರ

11 Feb 2026 9:05 pm
ಫೆ.12ರಂದು ದ.ಕ.ಜಿಲ್ಲಾದ್ಯಂತ ರಸ್ತೆತಡೆ, ಪ್ರತಿಭಟನಾ ಸಭೆ: ಸಿಐಟಿಯು

ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ

11 Feb 2026 9:01 pm
ಬಿಜೆಪಿ ನಾಯಕನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನದ ಸೌಲಭ್ಯ ಹಿಂಪಡೆದ ಸರಕಾರ

ಬೆಂಗಳೂರು: ಬಿಜೆಪಿ ನಾಯಕ ಹಾಗೂ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಡಾ.ಬಿ.ಡಿ.ಭೂಕಾಂತ್ ಅವರಿಗೆ ರಾಜ್ಯ ಸರಕಾರ ಕಲ್ಪಿಸಿದ್ದ ರಾಜ್ಯ ಸಚಿವರ ಸ್ಥಾನಮಾನಕ್ಕೆ ಅನ್ವಯಿಸುವ ಸೌಲಭ್ಯವನ್ನು ಹಿಂಪಡೆದು ಆದೇಶಿಸಲ

11 Feb 2026 8:58 pm
ಕಟ್ಟಡ ಅವಶೇಷಗಳ ತ್ಯಾಜ್ಯ ಸಮರ್ಪಕ ವಿಲೇವಾರಿಗೆ ಸೂಚನೆ

ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಅಂದರೆ ಕಟ್ಟಡಗಳ ಕಟ್ಟುವಿಕೆ ಮತ್ತು ಕೆಡಹುವಿಕೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕುವುದು ಪುರಸಭೆ ಅಧಿನಿಯಮ 1964 ಹಾಗೂ ಕನ್‌ಸ್ಟ್ರ

11 Feb 2026 8:56 pm
ಸಮಾರಂಭಗಳ ತ್ಯಾಜ್ಯ ವಿಲೇವಾರಿ: ಪೂರ್ವಾನುಮತಿ ಕಡ್ಡಾಯ

ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ದಿನನಿತ್ಯದ ತ್ಯಾಜ್ಯ ಹೊರತು ಪಡಿಸಿ ಸಾರ್ವಜ ನಿಕ ಸಭೆ, ಸಮಾರಂಭ, ಗೃಹ ಪ್ರವೇಶ, ಮದುವೆ, ಕ್ರೀಡಾಕೂಟ ಹಾಗೂ ಇನ್ನಿತರ ವಿಶೇಷ ಕಾರ್ಯಕ್ರಮ ಗಳಲ್ಲಿ ಉತ್ಪತ್ತಿಯಾಗುವ ತ್ಯ

11 Feb 2026 8:51 pm
ಚಿನ್ನಸ್ವಾಮಿ ಕ್ರೀಡಾಂಗಣ ವಿಚಾರ | ಮುಂಜಾಗ್ರತೆ ಪರಿಶೀಲಿಸಿ ಐಪಿಎಲ್‍ಗೆ ಅನುಮತಿ : ಡಾ.ಜಿ.ಪರಮೇಶ್ವರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ವಿಚಾರ ಸಂಬಂಧ ನಿ.ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಆಯೋಗದ ವರದಿ ಆಧರಿಸಿ ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದನ್ನ

11 Feb 2026 8:51 pm
ಮಣಿಪಾಲ: ಡಿಸಿ ಕಚೇರಿ ಸಂಕೀರ್ಣದಲ್ಲಿ ಖಾದಿ ಉಡುಪುಗಳ ಮಾರಾಟ ಮಳಿಗೆ

ಉಡುಪಿ, ಫೆ.11: ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರಕಾರಿ ನೌಕರರು ಸ್ವಯಂ ಪ್ರೇರಣೆ ಯಿಂದ ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವ ಕುರಿತು ಸರಕಾರ ಹೊರಡಿಸಿರುವ ಸುತ್ತೋಲೆ ಅಂಗವಾಗಿ ಇಂದು ಮಣಿಪಾಲ ರಜ

11 Feb 2026 8:49 pm
ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಗಾ ವಹಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ

ಮಂಗಳೂರು: ಬದುಕು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದೆ. ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಂಡು ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ

11 Feb 2026 8:33 pm
ಪುಟ್ಬಾಲ್ ಪಂದ್ಯಾಟ| ಮಂಗಳೂರು ಯುನೈಟೆಡ್ ಹಾಗೂ ಅಝಾರಿಯಾ ತಂಡಕ್ಕೆ ಪ್ರಶಸ್ತಿ

ಮಂಗಳೂರು, ಫೆ.11: ಸುಮಾರು ಒಂದು ತಿಂಗಳ ಕಾಲ ಮಂಗಳೂರು ಸ್ಮಾರ್ಟ್ ಸಿಟಿ ಟರ್ಫ್ ಗ್ರೌಂಡ್‌ನಲ್ಲಿ ನಡೆದ 2025-26 ಸಾಲಿನ ಅಹ್ಮದ್ ಮಾಸ್ಟರ್ ಸ್ಮಾರಕ ಎ ಡಿವಿಷನ್ ಪಂದ್ಯಾವಳಿಯ ಪ್ರಥಮ ಪ್ರಶಸ್ತಿಯನ್ನು ಮಂಗಳೂರು ಯುನೃಟೆಡ್ ತಂಡ ಗೆದ್ದುಕೊ

11 Feb 2026 8:31 pm
ಎಪ್‌ಸ್ಟೀನ್ ಜೊತೆ ನಂಟಿರಲಿಲ್ಲ: ಹರ್ದೀಪ್ ಸಿಂಗ್ ಪುರಿ

ರಾಹುಲ್ ಆರೋಪ ನಿರಾಕರಿಸಿದ ಕೇಂದ್ರ ಸಚಿವ

11 Feb 2026 8:30 pm
ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ಕೊಡಿ: ಡಿಎಂಕೆ ಆಗ್ರಹ

ಹೊಸದಿಲ್ಲಿ, ಫೆ.10: ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಬೇಕೆಂದು ರಾಜ್ಯಸಭೆಯ ಡಿಎಂಕೆ ಸಂಸದ ಪಿ. ವಿಲ್ಸನ್ ಅವರು ಬುಧವಾರ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳ ಹ

11 Feb 2026 8:30 pm
Epstein files | ಅನಿಲ್ ಅಂಬಾನಿ ಹೆಸರಿದ್ದರೂ ಅವರೇಕೆ ಜೈಲಿನಲ್ಲಿಲ್ಲ?: ರಾಹುಲ್ ಗಾಂಧಿ

ಹೊಸದಿಲ್ಲಿ, ಫೆ.11: ಎಪ್‌ಸ್ಟೀನ್ ಕಡತಗಳಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಹೆಸರು ಕಾಣಿಸಿಕೊಂಡಿದ್ದರೂ ಅವರೇಕೆ ಜೈಲಿನಲ್ಲಿಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ ಸಂಸತ್ತಿನಲ್ಲಿ ಪ್ರಶ್ನಿಸಿದರು. ಲೋಕಸಭೆಯ

11 Feb 2026 8:30 pm
ಬಿಗ್‌ಬಾಸ್ ರನ್ನರ್ ಅಪ್ ರಕ್ಷಿತಾಗೆ ಸನ್ಮಾನ

ಕಾಪು, ಫೆ.11: ಬಿಗ್‌ಬಾಸ್ ಕನ್ನಡ ಸಿಸನ್-12 ರಲ್ಲಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ ರಕ್ಷಿತಾ ಶೆಟ್ಟಿ ಅವರನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ರಕ್ಷಿತಾರವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವ

11 Feb 2026 8:27 pm
ಹೈಕಾಡಿಯ ನವೀಕೃತ ಮಸೀದಿ ಉದ್ಘಾಟನೆ- ಸಾರ್ವಜನಿಕ ಸಂದರ್ಶನ

ಬ್ರಹ್ಮಾವರ, ಫೆ.11: ಬ್ರಹ್ಮಾವರ ತಾಲೂಕಿನ ಹೈಕಾಡಿಯ ನವೀಕೃತ ಮಸೀದಿಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮಸೀದಿಯನ್ನು ಉದ್ಘಾಟಿಸಿದ ಉಡುಪಿಯ ಸೈಮ್ ಗ್ರೂಪ್‌ನ ನಿರ್ದೇಶಕ ಜಿ.ಇಮ್ತಿಯಾಝ್ ಮಾತನಾಡಿ, ಜಾತಿ ಧರ್ಮಗಳ ನಡುವೆ ಉತ್ತಮ

11 Feb 2026 8:25 pm
ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸದಿಲ್ಲಿ: ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು. ಈ ದೇಶದ ಸೇವೆ ಮಾಡಿದ ಪಕ್ಷ ನಮ್ಮದು. ಈಗ ಬಿಜೆಪಿ, ಬೇರೆಯವರು ನಮ್

11 Feb 2026 8:24 pm
ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳ: ವಂ.ಜೆರಾಲ್ಡ್ ಲೋಬೊ

ಮಲ್ಪೆ, ಫೆ.11: ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳವಾಗಿದ್ದು ಇದರ ಪಾವಿತ್ರ್ಯತೆಯನ್ನು ಪ್ರತಿ ಯೊಬ್ಬರೂ ಕಾಪಾಡಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಜೆರಾಲ್ಡ್ ಐಸಾಕ್ ಲೋಬೊ ಹ

11 Feb 2026 8:23 pm
ಮಣಿಪಾಲ: ಬಿವಿಟಿಯಲ್ಲಿ 10 ದಿನಗಳ ಹೊಲಿಗೆ ತರಬೇತಿ ಪ್ರಾರಂಭ

ಮಣಿಪಾಲ, ಫೆ.11: ಮಣಿಪಾಲ ಐಡೆಂಟಿಟಿ ಮತ್ತು ಪೇಮೆಂಟ್ ಸೆಲ್ಯೂಷನ್ಸ್, ಸುನಿಧಿ ಫೌಂಡೇಶನ್ ಟ್ರಸ್ಟ್ ಮಣಿಪಾಲ ಇವರ ಪ್ರಾಯೋಜಕತ್ವ ದಲ್ಲಿ 10 ದಿನಗಳ ಫ್ಯಾಷನ್ ಬ್ಲೌಸ್ ಮತ್ತು ವಿನ್ಯಾಸಗಳ ತರಬೇತಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ

11 Feb 2026 8:21 pm
ನಿಟ್ಟೆ ವಿದ್ಯಾಸಂಸ್ಥೆ: ಪ್ರತಿಭಾವಂತ ಕ್ರೀಡಾಪಟುಗಳಿಗೆ ಉಚಿತ ಕ್ರೀಡಾ ತರಬೇತಿ, ಶಿಕ್ಷಣಕ್ಕೂ ಅವಕಾಶ

ನಿಟ್ಟೆ, ಫೆ.11: 2026-2027ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ವಿದ್ಯಾಸಂಸ್ಥೆ ಯಲ್ಲಿ ಪ್ರೌಢಶಾಲೆ(ಕನ್ನಡ ಮತ್ತು ಆಂಗ್ಲ ಮಾಧ್ಯಮ) ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾಭ್ಯಾಸವನ್ನು ಕ್ರೀಡಾಕ್ಷೇತ್ರದಲ್ಲಿ ತರಬೇತಿಯೊಂದಿಗೆ ಉಚಿತವಾಗಿ

11 Feb 2026 8:20 pm
ಒಮನ್‌ನಲ್ಲಿ ಅಪಘಾತಕ್ಕೆ ಕಾಪು ಯುವಕ ಬಲಿ

ಉಡುಪಿ, ಫೆ.11: ಕಳೆದ ರವಿವಾರ ಕೊಲ್ಲಿ ರಾಷ್ಟ್ರವಾದ ಒಮನ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ಕಾಪು ತಾಲೂಕಿನ ಯುವಕರೊಬ್ಬರು ಮೃತ ಪಟ್ಟಿದ್ದಾರೆ. ಕಾಂಜರಕಟ್ಟೆಯ ಚೇತನ್ ಕುಲಾಲ್ (26) ಮೃತ ಯುವಕ. ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ

11 Feb 2026 8:19 pm
Belagavi | ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಗಳು ಪತ್ತೆ!

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಸಮೀಪ ಮಲಪ್ರಭಾ ನದಿಯಲ್ಲಿ ಮೂರು ಬೈಕ್‌ಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನದಿಯಲ್ಲಿ ಬೈಕ್‌ಗಳು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾ

11 Feb 2026 8:05 pm
ಕಂಪ್ಲಿ ಉತ್ಸವಕ್ಕೆ ಸಿದ್ಧಗೊಂಡ ಕಂಪ್ಲಿ ನಗರಿ : ಮದುವಣಗಿತ್ತಿಯಂತೆ ವಿದ್ಯುತ್ ದೀಪಗಳ ಅಲಂಕಾರ

ಬಳ್ಳಾರಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಎನ್ನುವ ಪ್ರತೀತಿ ಹೊಂದಿರುವ ಐತಿಹಾಸಿಕ ಕಂಪ್ಲಿ ಉತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಕುಮಾರ ರಾಮನ ನಾಡಿನಲ್ಲಿ ಎರಡನೇ ಬಾರಿಗೆ ಕಂಪ್ಲಿ ಉತ್ಸವದ ಸಿದ್ಧತೆಗಳು ಗರಿಗೆದರಿದ್ದ

11 Feb 2026 8:03 pm
ಫಲ್ಗುಣಿ ನದಿಯ ನೀರು ಕುಲುಷಿತ- ಜಲಚರಗಳ ಸಾವು; ಸಮಗ್ರ ತನಿಖೆಗೆ ನಾಗರಿಕ ಹೋರಾಟ ಸಮಿತಿ ಆಗ್ರಹ

ಮಂಗಳೂರು, ಫೆ.11: ಫಲ್ಗುಣಿ ನದಿಯ ಹಿನ್ನೀರು ಆಗಿರುವ ಕೂಳೂರು, ರಾಯಿಕಟ್ಟೆ ಹಳ್ಳದಲ್ಲಿ ನೀರು ಮಲಿನ ಗೊಂಡು ದುರ್ವಾಸನೆ ಬೀರುತ್ತಿದ್ದು, ಮೀನು, ಏಡಿ ಸಹಿತ ಜಲಚರಗಳು ಸತ್ತು ತೇಲುತ್ತಿವೆ. ಇದರಿಂದಾಗಿ ದಟ್ಟ ಜನವಸತಿ ಇರುವ ಸುತ್ತಲ ಪ

11 Feb 2026 8:03 pm
ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಮಂದಿ ವಿದೇಶಿ ಪ್ರಜೆಗಳು ಪೊಲೀಸ್ ವಶಕ್ಕೆ

ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದ ಮಹಿಳೆ ಸೇರಿ 8 ಮಂದಿ ವಿದೇಶಿ ಪ್ರಜೆಗಳನ್ನು ಇಲ್ಲಿನ ಸಂಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಕ್ಯಾಮರೂನ್‍ನ ಐವರು ಹಾಗೂ ಸುಡಾನ್‍ನ ಮೂವರನ್

11 Feb 2026 7:56 pm
ವೈಭವದ ಹಂಪಿ ಉತ್ಸವಕ್ಕೆ ಸಜ್ಜಾದ ವಿಜಯನಗರ: ಫೆಬ್ರವರಿ 13ರಿಂದ ಮೂರು ದಿನಗಳ ಕಾಲ ಸಾಂಸ್ಕೃತಿಕ ಹಬ್ಬ

​ಹೊಸಪೇಟೆ: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಯಲ್ಲಿ ಫೆಬ್ರವರಿ 13, 14 ಮತ್ತು 15ರಂದು 'ಹಂಪಿ ಉತ್ಸವ-2026' ಅದ್ದೂರಿಯಾಗಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು. ​ಬುಧವ

11 Feb 2026 7:48 pm
ಯಾದಗಿರಿ | ನೂತನ ಶಾದಿಮಹಲ್ ಕಟ್ಟಡ ಉದ್ಘಾಟಿಸಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ಯಾದಗಿರಿ: ಶಾಸಕನಾಗಿ ಆಯ್ಕೆಯಾದ ನಂತರ ಮತಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಮಾಹಿತಿ ಪಡೆದು ಸರ್ಕಾರದ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಲ್ಲ ವರ್ಗದ ಜ

11 Feb 2026 7:36 pm
ಸುರಪುರ| ಗವಿಸ್ವಾಮಿ ಹತ್ಯೆ ಪ್ರಕರಣ: ಪತ್ನಿ, ಪ್ರಿಯಕರನ ಬಂಧನ

ಸುರಪುರ: ತಾಲೂಕಿನ ಮಾಚಗುಂಡಾಳ ಗ್ರಾಮದಲ್ಲಿ ನಡೆದ ಹಾಲಬಾವಿ ಗ್ರಾಮದ ಗವಿಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ನೀಲಮ್ಮ ಹಾಗೂ ಆಕೆಯ ಪ್ರಿಯಕರ ಮೌನೇಶ್‌ ರುಕ್ಮಾಪುರನನ್ನು ಸುರಪುರ ಪೊಲೀಸರು ಬಂಧಿಸಿ ನ್ಯಾಯ

11 Feb 2026 7:30 pm
ಆರೋಗ್ಯದ ನೆಲೆಯಲ್ಲಿ ಸೋನಂ ವಾಂಗ್ಚುಕ್ ಬಿಡುಗಡೆ ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ವಿಜ್ಞಾನಿ ಹಾಗೂ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಕಳವಳಕಾರಿಯಾಗಿಲ್ಲ ಎಂದು ಬುಧವಾರ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಸೋನಂ ವಾಂಗ್ಚುಕ್ ಅವರನ್ನು ಬಂಧನವಾದ ದಿನ

11 Feb 2026 7:23 pm
ಬೀದರ್‌| ಹುಮನಾಬಾದ್‌ನಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೈಕ್ ರ‍್ಯಾಲಿ

ಹುಮನಾಬಾದ್ : ಫೆ.12 ರಂದು ನಡೆಯುವ ದೇಶವ್ಯಾಪಿ ಮುಷ್ಕರದ ಪೂರ್ವಭಾವಿಯಾಗಿ ಹುಮನಾಬಾದ್ ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಗಳಿಂದ ಬುಧವಾರ ಬೈಕ್ ರ‍್ಯಾಲಿ ನಡೆಯಿತು. ಬೈಕ್ ರ‍್ಯಾಲಿಯು ಮುಂಜಾನೆ ಸುಮಾರು 11 ಗಂಟೆಗೆ ಪ್ರಾರಂಭವಾಗಿ ಪಟ

11 Feb 2026 7:18 pm
ರಾಯಚೂರು| 12 ಗಂಟೆ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ

ರಾಯಚೂರು: ರೈತರಿಗೆ ನಿರಂತರವಾಗಿ 12 ಗಂಟೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಕುರಿತು ಹಾಗೂ ವಿದ್ಯುತ್ ಟ್ರಾನ್ಸ್ ಫಾರ್ಮರ್ 48ಗಂಟೆಗಳ ಒಳಗಾಗಿ ಒದಗಿಸಿಕೊಡಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಚೂರು ನೆಸ್ ಘಟಕದ

11 Feb 2026 7:11 pm
ಭಾರತ–ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗೆ ರೈತ ಸಂಘಟನೆಗಳು ಕರೆ ನೀಡಿದ್ದೇಕೆ?

ಕಳೆದ ವಾರ ಸಹಿ ಹಾಕಲಾದ ಭಾರತ–ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (SKM) ಸೇರಿದಂತೆ ವಿವಿಧ ರೈತ ಸಂಘಗಳು ಗುರುವಾರ (ಫೆಬ್ರವರಿ 12)ರಂದು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ. ಭಾರತ–ಅಮೆರಿ

11 Feb 2026 7:07 pm
ರಾಯಚೂರು| ಎಸ್ ಐಆರ್ ವಿರೋಧಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ರಾಯಚೂರು: ಚುನಾವಣಾ ಆಯೋಗವು ಆರಂಭಿಸಿರುವ ಎಸ್‍ಐಆರ್ ಪ್ರಕ್ರಿಯೆಯ ವಿರುದ್ಧ ರಾಜ್ಯದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

11 Feb 2026 6:54 pm
ವಿಬಿ ಜಿರಾಮ್‌ಜಿ ಯೋಜನೆ ಬಗ್ಗೆ ಕಾಂಗ್ರೆಸ್‌ನಿಂದ ಅಪಪ್ರಚಾರ: ಅಮರನಾಥ್ ಪಾಟೀಲ್

ಅಫಜಲಪುರ: ʼಮನರೇಗಾ’ ಹೆಸರು ಬದಲಿಸಿ ಮಹಾತ್ಮ ಗಾಂಧಿ ಅವರನ್ನು ಅವಮಾನಿಸಲಾಗಿದೆ ಎಂದು ಕಾಂಗ್ರೆಸ್‌ ಅಪಪ್ರಚಾರ ಮಾಡುತ್ತಿದೆ. ‘ಜಿರಾಮ್‌ಜಿ’ ಯೋಜನೆ ಕುರಿತ ಸುಳ್ಳು ಆರೋಪಗಳ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತ ಉತ್ತ

11 Feb 2026 6:42 pm
ಕೊಪ್ಪಳ| ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಕೊಪ್ಪಳ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ1.5 ಲಕ್ಷ ರೂ. ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯ

11 Feb 2026 6:34 pm
ಕಾಲೇಜೋ? ಕಲ್ಯಾಣ ಮಂಟಪವೋ?: ಪ್ರಾಂಶುಪಾಲರ ಪುತ್ರನ ವಿವಾಹಕ್ಕೆ ಹಂಸರಾಜ್ ಕ್ಯಾಂಪಸ್ ಬಳಕೆಗೆ ವಿದ್ಯಾರ್ಥಿಗಳ ಆಕ್ರೋಶ

ಹೊಸದಿಲ್ಲಿ: ಗುಲಾಬಿ–ಬಿಳಿ ಬಣ್ಣದ ಡೇರೆಗಳು, ಅಲಂಕಾರಿಕ ಮೇಲ್ಚಾವಣಿಗಳು ಸಾಮಾನ್ಯವಾಗಿ ಮದುವೆ ಮನೆಯಲ್ಲಿ ಕಂಡುಬರುತ್ತದೆ. ಆದರೆ ದಿಲ್ಲಿ ವಿಶ್ವವಿದ್ಯಾಲಯದ ಪ್ರಮುಖ ಶಿಕ್ಷಣ ಸಂಸ್ಥೆಯಾದ ಹಂಸರಾಜ್ ಕಾಲೇಜಿನಲ್ಲಿ ಇದೇ ದೃಶ್ಯ

11 Feb 2026 6:07 pm
ಮೊಟ್ಟೆಯ ಹಳದಿ ಭಾಗದಿಂದ ಕೊಲೆಸ್ಟರಾಲ್ ಏರುತ್ತದೆ ಎನ್ನುವುದು ನಿಜವೇ?; ಇಲ್ಲಿದೆ ಮಾಹಿತಿ...

ಬಹಳಷ್ಟು ಮಂದಿ ಮೊಟ್ಟೆಯ ಬಿಳಿ ಭಾಗವನ್ನು ಮಾತ್ರ ಸೇವಿಸುತ್ತಾರೆ. ಹಳದಿ ಲೋಳೆ ತಮ್ಮ ಕೊಲೆಸ್ಟರಾಲ್ ಮಟ್ಟಗಳನ್ನು ಏರಿಸಬಹುದು ಮತ್ತು ಅದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುವ ಭಾವನೆ ಹಲವರಲ್ಲಿದೆ. ಮೊಟ್ಟೆಗಳು

11 Feb 2026 5:14 pm
GATE ಉತ್ತೀರ್ಣರಿಗೆ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ಉದ್ಯೋಗವಕಾಶ

ವಿವರವಾದ ಅಧಿಸೂಚನೆಯನ್ನು GATE-2026 ಫಲಿತಾಂಶ ಪ್ರಕಟವಾದ ನಂತರ ಸುಮಾರು 10 ದಿನಗಳಲ್ಲಿ ಲಭ್ಯವಾಗಲಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ (NIC) 376 ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಎಸ್ಸಿ, ಎ

11 Feb 2026 5:08 pm
ಮಹಾತ್ವಾಕಾಂಕ್ಷೆಗೆ ಹೊಸ ಭಾಷ್ಯ ಬರೆದ Gen Z ಕಾರ್ಮಿಕ ಪಡೆ ನಿಜವಾಗಿಯೂ ಬಯಸುವುದೇನು?

ಇತ್ತೀಚೆಗಿನ ಅಧ್ಯಯನವೊಂದು ಕಂಡುಕೊಂಡಿರುವ ಪ್ರಕಾರ ಅರ್ಧದಷ್ಟು ಯುವ ಕಾರ್ಮಿಕರು ಸಾಂಪ್ರದಾಯಿಕ ವೃತ್ತಿಜೀವನದಲ್ಲಿ “ಮಹಾತ್ವಾಕಾಂಕ್ಷಿಗಳು” ಎಂದು ಗುರುತಿಸಲಾಗುತ್ತಿಲ್ಲ. ಉದ್ಯೋಗದಲ್ಲಿ ಭಡ್ತಿ ನಿರೀಕ್ಷಿಸುವ ಬದಲಾಗಿ ಭ

11 Feb 2026 4:56 pm
ರಾಜ್ಯ ಸರಕಾರ ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ : ಬಸವರಾಜ ಬೊಮ್ಮಾಯಿ

ಹೊಸದಿಲ್ಲಿ : ಕರ್ನಾಟಕ ಸರಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ. ಅವರು ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮು

11 Feb 2026 4:55 pm
ʼದೃಶ್ಯಂ-3ʼ ಹಿಂದಿ ಸಿನಿಮಾದ ಚಿತ್ರೀಕರಣ ಆರಂಭಿಸಿದ ಪ್ರಕಾಶ್ ರಾಜ್

ಸಿನಿಮಾ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ನಡುವೆ ವಿಗ್ ಧರಿಸುವ ವಿಷಯಕ್ಕೆ ಭಿನ್ನಾಭಿಪ್ರಾಯ ಮೂಡಿ ಅಕ್ಷಯ್ ಖನ್ನಾ ಅವರು ಚಿತ್ರತಂಡವನ್ನು ತೊರೆದಿದ್ದರು. ನಟ ಪ್ರಕಾಶ್ ರಾಜ್ ಅವರ ಇತ್ತೀಚೆಗಿನ ನಟನಾ ಯೋಜನೆಗಳ ಸುತ್ತ ಹರಡಿದ್ದ

11 Feb 2026 4:49 pm