SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಟಿ20 ವಿಶ್ವಕಪ್‌ನಿಂದ ಬಾಂಗ್ಲಾ ಹಿಂದೆ ಸರಿದರೆ ಆಟಗಾರರಿಗೇ ನಷ್ಟ: ಬಿಸಿಬಿ ಎಚ್ಚರಿಕೆ

ಢಾಕಾ:ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡದ ಭಾಗವಹಿಸುವಿಕೆ ಕುರಿತು ಅನಿಶ್ಚಿತತೆ ಮುಂದುವರಿದಿರುವ ನಡುವೆಯೇ, ಟೂರ್ನಿಯಿಂದ ಬಾಂಗ್ಲಾ ತಂಡ ಹಿಂದೆ ಸರಿದರೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (ಬಿ

15 Jan 2026 8:57 am
ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ಮುಖಂಡನ ಮನೆ ಮೇಲೆ ಎಸಿಬಿ ದಾಳಿ

ಜೈಪುರ: ಕಾಂಗ್ರೆಸ್ ಪಕ್ಷಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡೇ ದಿನಗಳಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ಬ್ಯೂರೊ (ಎಸಿಬಿ) ಅಧಿಕಾರಿಗಳು ದಾಳಿ ನ

15 Jan 2026 8:20 am
ಮಕರ ಸಂಕ್ರಾಂತಿ ಹಿನ್ನೆಲೆ : ಗಾಜುಲೇಪಿತ ಗಾಳಿಪಟದ ದಾರದಿಂದ ಕತ್ತು ಸೀಳಲ್ಪಟ್ಟು ಮೂವರು ಮೃತ್ಯು

ವಾರಾಣಾಸಿ: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸಲು ನಿಷೇಧಿತ ಹಾಗೂ ತೀಕ್ಷ್ಣವಾದ ಗಾಜುಲೇಪಿತ ದಾರವನ್ನು ಬಳಸಿದ ಪರಿಣಾಮ ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರ

15 Jan 2026 8:00 am
ರಾಷ್ಟ್ರೀಯ ಭದ್ರತೆಗೆ ಗ್ರೀನ್‌ಲ್ಯಾಂಡ್ ಅಗತ್ಯ: ಟ್ರಂಪ್

ವಾಷಿಂಗ್ಟನ್: ಡೆನ್ಮಾರ್ಕ್ ಹಾಗೂ ಗ್ರೀನ್ಲ್ಯಾಂಡ್ ಸ್ವಾಯತ್ತ ಪ್ರದೇಶದ ಅಧಿಕಾರಿಗಳೊಂದಿಗೆ ವಾಷಿಂಗ್ಟನ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗ್ರೀನ್ಲ್ಯಾಂಡ್ ಅನ್ನು ವಶಪಡಿಸಿಕೊಳ್ಳು

15 Jan 2026 7:50 am
ವಿಜಯಪುರ ಮೆಡಿಕಲ್ ಕಾಲೇಜು ಹೋರಾಟಗಾರರ ಬಿಡುಗಡೆ : ಭವ್ಯ ಸ್ವಾಗತ

ವಿಜಯಪುರ : ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಪ್ರತಿಭಟಿಸಿ, ಬಂಧನಕ್ಕೊಳಗಾಗಿದ್ದ ಆರು ಹೋರಾಟಗಾರರನ್ನು ಬುಧವಾರ ಸಂಜೆ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಳಿಸಲಾಗಿದೆ. ಹೋರಾಟಗಾರರಾದ ಸಂಗನಬಸವೇಶ್ವರ ಸ್ವಾಮೀಜಿ, ಬಿ.ಭಗವ

15 Jan 2026 1:15 am
Dharwad | ಚಾಕುವಿನಿಂದ ಇರಿದು ಬಾಲಕನ ಹತ್ಯೆ

ಧಾರವಾಡ : ಚಾಕುವಿನಿಂದ ಇರಿದು ಬಾಲಕನನ್ನು ಹತ್ಯೆಗೈದಿರುವ ಘಟನೆ ಕುಂದಗೋಳ ಪಟ್ಟಣದ ಬಸ್‌ ನಿಲ್ದಾಣದ ಹತ್ತಿರ ಇರುವ ಸೂಸೈಟಿ ಮೈದಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತ ಬಾಲಕನನ್ನು ಹತ್ತನೇ ತರಗತಿಯಲ್ಲಿ ಓದುತ್ತಿದ್ದ

15 Jan 2026 1:09 am
ವಿಧಾನಮಂಡಲದ ಸಂಪ್ರದಾಯ ಭಗ್ನಗೊಳಿಸಲು ಹೊರಟಿರುವ ಸರಕಾರ : ಸುನಿಲ್ ಕುಮಾರ್

ಬೆಂಗಳೂರು : ರಾಜ್ಯ ಸರಕಾರ ತನ್ನ ಒಳಜಗಳ ಹಾಗೂ ಹೈಕಮಾಂಡ್ ಮೆಚ್ಚಿಸುವುದಕ್ಕೆ ಕರ್ನಾಟಕದ ವಿಧಾನಮಂಡಲ ಸಂಸದೀಯ ಇತಿಹಾಸ ಹಾಗೂ ಸಂಪ್ರದಾಯವನ್ನು ಭಗ್ನಗೊಳಿಸಲು ಹೊರಟಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಟೀಕಿಸಿದ್ದಾರೆ.

15 Jan 2026 12:38 am
ರಘುನಾಥ ಚ.ಹ.ಗೆ ‘ಕುವೆಂಪು ಚಿರಂತನ’, ಇಂದೂಧರ ಹೊನ್ನಾಪುರ ‘ಕುವೆಂಪು ಅನಿಕೇತನ’ ಪ್ರಶಸ್ತಿ

ಬೆಂಗಳೂರು : ಕನ್ನಡ ಸಂಘರ್ಷ ಸಮಿತಿ 2026ನೇ ಸಾಲಿಗೆ ನೀಡುವ ‘ಕುವೆಂಪು ಚಿರಂತನ’ ಪ್ರಶಸ್ತಿಗೆ ಪತ್ರಕರ್ತ ರಘುನಾಥ ಚ.ಹ. ಹಾಗೂ ‘ಕುವೆಂಪು ಅನಿಕೇತನ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಹಾಗೂ ‘ಕುವೆಂಪು ಯುವಕವಿ’ ಪ

15 Jan 2026 12:31 am
Kolar | ಬಸ್-ಬೈಕ್ ಢಿಕ್ಕಿ: ಇಬ್ಬರ ಮೃತ್ಯು

ಕೋಲಾರ : ಶ್ರೀನಿವಾಸಪುರ ತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿ ಚಿಂತಾಮಣಿ ಡಿಪೋದ ಕೆಎಸ್ಸಾರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ. ಮೃತ ಬೈಕ್ ಸವ

15 Jan 2026 12:22 am
Chikmagalur | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಬಾಳೆಹೊನ್ನೂರು ಮಾಗುಂಡಿಯ ಎಂ.

15 Jan 2026 12:18 am
ಕುಂಬಳೆ| ಆರಿಕ್ಕಾಡಿ ಟೋಲ್‌ಗೇಟ್ ವಿರುದ್ಧ ಪ್ರತಿಭಟನೆ: ಟೋಲ್, ರಸ್ತೆ ಬಂದ್ ಮಾಡಿ ಆಕ್ರೋಶ

ಕಾಸರಗೋಡು: ಕುಂಬಳೆ ಆರಿಕ್ಕಾಡಿ ಯಲ್ಲಿ ಟೋಲ್ ಶುಲ್ಕ ವಸೂಲು ವಿರುದ್ಧದ ಹೋರಾಟ ಹಿಂಸಾತ್ಮಕ ರೂಪು ಪಡೆದಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾ ಹಾಗೂ ಗಾಜು ಪುಡಿ ಗೈದ ಘಟನೆ ಬುಧವಾರ ರಾತ್ರಿ ನಡೆದಿದೆ. ಹೋರಾಟಕ್ಕೆ ಬೆಂ

14 Jan 2026 11:46 pm
ಶಾಲಾ-ಕಾಲೇಜುಗಳಲ್ಲಿ ಪತ್ರಿಕೆ ಓದು ಕಡ್ಡಾಯಗೊಳಿಸಲು ಸೂಕ್ತ ಕ್ರಮ : ಕೆ.ವಿ.ಪ್ರಭಾಕರ್

ಬೆಂಗಳೂರು : ಶಾಲಾ ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ನೋಟೀಸ್ ಬೋರ್ಡ್‍ನಲ್ಲಿ ಹಾಕುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸರಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದ

14 Jan 2026 11:39 pm
Dharwad : ಕೇಂದ್ರ ಕಾರಾಗೃಹದಲ್ಲಿ ಕೈದಿ ಆತ್ಮಹತ್ಯೆ

ಧಾರವಾಡ : ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಈಶ್ವರಪ್ಪ ಪೂಜಾ

14 Jan 2026 11:30 pm
ಬಸವಣ್ಣ ಅವರ ಹೆಸರಿನಲ್ಲಿ ಹೊಸ ಉದ್ಯಾನ ನಿರ್ಮಾಣ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್‍ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರ

14 Jan 2026 11:26 pm
ಅಂತರ್‌ರಾಷ್ಟ್ರೀಯ ವಾಣಿಜ್ಯ ಮೇಳ ‘ಉತ್ಪಾದನೋತರ ಕೃಷಿ-2026’ ವ್ಯವಸ್ಥಿತ ಆಯೋಜನೆಗೆ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.6 ರಿಂದ 8ರವರೆಗೆ ನಡೆಯುವ ಅಂತರ್‌ ರಾಷ್ಟ್ರೀಯ ವಾಣಿಜ್ಯ ಮೇಳ ‘ಉತ್ಪಾದನೋತರ ಕೃಷಿ-2026’ ಮೇಳದಲ್ಲಿ ಯಾವುದೆ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವ ಎನ್.ಚಲ

14 Jan 2026 11:20 pm
West Bengal | ಇಬ್ಬರು ನರ್ಸ್‌ ಗಳಿಗೆ ನಿಫಾ ವೈರಸ್ ಪಾಸಿಟಿವ್

ಕೋಲ್ಕತಾ, ಜ. 14: ಪಶ್ಚಿಮ ಬಂಗಾಳದಿಂದ ಕಳುಹಿಸಲಾದ ಬರಾಸತ್ ಆಸ್ಪತ್ರೆಯ ಇಬ್ಬರು ನರ್ಸ್‌ ಗಳ ಮಾದರಿಗಳಲ್ಲಿ ನಿಫಾ ವೈರಸ್ ಇರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ವರದಿ ದೃಢಪಡಿಸಿದೆ. ಇದಕ್ಕೂ ಮುನ್ನ ಈ ಇಬ್ಬರು ನರ್ಸ್‌

14 Jan 2026 11:13 pm
Bengaluru | ದಂಪತಿಗೆ ಚಾಕು ತೋರಿಸಿ 1 ಲಕ್ಷ ರೂ.ಸುಲಿಗೆ; ಮೂವರ ಬಂಧನ

ಬೆಂಗಳೂರು : ಆಟೋರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ದಂಪತಿ ಅಡ್ಡಗಟ್ಟಿ ಚಾಕು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 1 ಲಕ್ಷ ರೂ.ನಗದು ಹಾಗೂ ಚಿನ್ನದುಂಗುರ ದೋಚಿ ಪರಾರಿಯಾಗಿದ್ದ ಪ್ರಕರಣದಡಿ ಮೂವರು ಆರೋಪಿಗಳನ್ನು ಇಲ್ಲಿನ ಕೆಂಗ

14 Jan 2026 11:13 pm
ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ವಿಜಯನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ, ವಿಜಯನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತ

14 Jan 2026 10:47 pm
ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ: ಜನಪ್ರತಿನಿಧಿಗಳ ಗೈರು ಖಂಡಿಸಿ ಪ್ರತಿಭಟನೆ

ರಾಯಚೂರು; 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಪ್ರಮುಖರಾದ ಶಿವಯೋಗಿ ಸಿದ್ಧರಾಮೇಶ್ವರ ಅವರ ಜಯಂತಿಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ  ಆಚರಣೆ ಮಾಡಲಾಯಿತು.

14 Jan 2026 10:35 pm
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ಮಾಜಿ ಸಚಿವ ಬಿ.ನಾಗೇಂದ್ರಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಮಾಜಿ ಸಚಿವ ಬಿ.ನಾಗೇಂದ್ರ ಅವರು ಹಲವು ಹಣ ದುರ್ಬಳಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಆದರೆ, ಇದಕ್ಕೆ ಪೂರಕವಾಗಿ ಯಾವುದೇ ದಾಖಲೆ ಹಾಜರುಪಡಿಸಿಲ್ಲ ಎಂದು ಹೇಳಿರುವ ಜನಪ್ರತಿನಿಧಿಗಳ ವಿಶೇ

14 Jan 2026 10:32 pm
ಉತ್ತರ ಭಾರತವನ್ನು ವ್ಯಾಪಿಸಿದ ಶೀತ ಮಾರುತ; ಹೆಪ್ಪುಗಟ್ಟಿದ ದಾಲ್‌ ಸರೋವರ

ಹೊಸದಿಲ್ಲಿ, ಜ. 15: ಶೀತ ಮಾರುತವು ಬುಧವಾರ ಉತ್ತರ ಭಾರತದ ಹೆಚ್ಚಿನ ಭಾಗಗಳನ್ನು ವ್ಯಾಪಿಸಿದೆ. ದಿಲ್ಲಿ, ಕಾಶ್ಮೀರ, ರಾಜಸ್ಥಾನ, ಹರ್ಯಾಣ ಮತ್ತು ಪಂಜಾಬ್‌ ನಲ್ಲಿ ಉಷ್ಣತೆಯು ತೀವ್ರವಾಗಿ ಕುಸಿದಿದೆ ಹಾಗೂ ಹಲವು ಪ್ರದೇಶಗಳಲ್ಲಿ ದಟ್ಟ

14 Jan 2026 10:30 pm
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಮಂಗಳೂರು ವಿ.ವಿ. ಅಗ್ರ ಸ್ಥಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾ

14 Jan 2026 10:24 pm
ಮಹಂತ ನರೇಂದ್ರ ಪ್ರಸಾದ್ ಗಿರಿ ಆತ್ಮಹತ್ಯೆ ಪ್ರಕರಣ | ಪ್ರಮುಖ ಆರೋಪಿಗೆ ಜಾಮೀನು

ಹೊಸದಿಲ್ಲಿ, ಜ.14: ಅಖಿಲ ಭಾರತೀಯ ಆಖಾಡ ಪರಿಷತ್‌ನ ವರಿಷ್ಠ ಮಹಂತ ನರೇಂದ್ರ ಗಿರಿ ಅವರ ಸಾವಿನ ಪ್ರಕರಣದ ಪ್ರಮುಖ ಆರೋಪಿ ಆದ್ಯ ಪ್ರಸಾದ್ ತಿವಾರಿಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ನೀಡಿದೆ. ಭಾರೀ ಸಂಚಲನ ಸೃಷ್ಟಿಸಿದ್ದ ಈ ಪ್ರಕರಣ

14 Jan 2026 10:20 pm
ಚೀನಾ ಕಮ್ಯುನಿಸ್ಟ್ ಪಕ್ಷದಿಂದ ಬಿಜೆಪಿ, ಆರೆಸ್ಸೆಸ್ ಭೇಟಿ; ಸಮಯ, ಉದ್ದೇಶ ಪ್ರಶ್ನಿಸಿದ ಕಾಂಗ್ರೆಸ್

ಹೊಸದಿಲ್ಲಿ, ಜ. 14: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರನ್ನು ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾದ ಒಂದು ದಿನದ ಬಳಿಕ, ಚೀನಾ ಕಮ್ಯುನಿಸ್ಟ್ ಪಾರ್ಟಿ (ಸಿಪಿಸಿ)ಯ ನಿಯೋಗವೊಂದು ಮಂಗಳವಾರ ಹೊಸದಿಲ್ಲಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ

14 Jan 2026 10:20 pm
ಸಂಸ್ಕಾರಯುತ ಶಿಕ್ಷಣದಿಂದ ಬದುಕು ಸುಂದರ: ನವೀನ್ ಚಂದ್ರ ಶೆಟ್ಟಿ

ಕಾರ್ಕಳ ರೋಟರಿ ಕ್ಲಬ್ ವತಿಯಿಂದ ರಾಷ್ಟ್ರೀಯ ಯುವಕ ದಿನಾಚರಣೆ

14 Jan 2026 10:16 pm
ಭಟ್ಕಳ: ಜಾಗ ವಿವಾದದ ಹಿನ್ನೆಲೆ; ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ; ಪ್ರಕರಣ ದಾಖಲು

ಭಟ್ಕಳ: ಮಾರುಕೇರಿ ಗ್ರಾಮದ ಹೆಜ್ಜಲು ಪ್ರದೇಶದಲ್ಲಿ ಜಾಗ ಸಂಬಂಧಿತ ವಿವಾದ ನ್ಯಾಯಾಲಯದಲ್ಲಿ ಪ್ರಚಲಿತ ದಲ್ಲಿರುವ ನಡುವೆಯೇ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀಮತಿ ಸುಜಾತಾ ರವಿ ಗೊಂಡ (39

14 Jan 2026 10:12 pm
ಶಬರಿಮಲೆ ದೇವಸ್ಥಾನದಲ್ಲಿ ‘ಅಡಿಯ ಶಿಷ್ಟಂ ತುಪ್ಪ’ ಮಾರಾಟದಲ್ಲಿ ಅಕ್ರಮ; ತನಿಖೆಗೆ ಕೇರಳ ಹೈಕೋರ್ಟ್ ಆದೇಶ

ಶಬರಿಮಲೆ ದೇವಸ್ಥಾನ | Photo Credit : PTI ಕೊಚ್ಚಿ, ಜ. 14: ಶಬರಿಮಲೆ ದೇವಸ್ಥಾನದಲ್ಲಿ ‘ಅಡಿಯ ಶಿಷ್ಟಂ ತುಪ್ಪ’ (ತುಪ್ಪಾಭಿಷೇಕ ಸಲ್ಲಿಸಿದ ನಂತರ ಉಳಿದ ತುಪ್ಪ) ಮಾರಾಟದಿಂದ ಬಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಜಾಗೃತ ದಳದ ತನಿ

14 Jan 2026 10:10 pm
ಖತರ್‌ ನಲ್ಲಿರುವ ಅಮೆರಿಕ ವಾಯುನೆಲೆಯ ಕೆಲವು ಸಿಬ್ಬಂದಿಗೆ ನಿರ್ಗಮಿಸಲು ಸೂಚನೆ

ದೋಹ, ಜ.14: ಬುಧವಾರ ಸಂಜೆಯೊಳಗೆ ಖತರ್‌ ನಲ್ಲಿರುವ ಅಮೆರಿಕ ಮಿಲಿಟರಿಯ ಅಲ್ ಉದೈದ್ ವಾಯುನೆಲೆಯನ್ನು ತೊರೆಯುವಂತೆ ಕೆಲವು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿ ‘ರಾಯಿಟರ್ಸ್’ ಸುದ್ದಿಸಂ

14 Jan 2026 10:10 pm
ಸಂಭಲ್ ಹಿಂಸಾಚಾರ | 12 ಪೊಲೀಸ್ ಅಧಿಕಾರಿಗಳ ವಿರುದ್ಧ FIR ದಾಖಲಿಸಲು ಉತ್ತರ ಪ್ರದೇಶ ನ್ಯಾಯಾಲಯ ಆದೇಶ

ಲಕ್ನೊ, ಜ. 14: 2024ರಲ್ಲಿ ಮಸೀದಿಯೊಂದರ ಧ್ವಂಸದ ಸಂದರ್ಭ ನಡೆದ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ 12 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉತ್ತರಪ್ರದೇಶದ ಸಂಭಲ್ ಜಿಲ್ಲೆಯ ನ್ಯಾಯಾಲಯವೊಂದು

14 Jan 2026 10:10 pm
ಅಮೆರಿಕಾದ ನೆಲೆಗಳ ಮೇಲೆ ಪ್ರತಿದಾಳಿ: ಇರಾನ್ ಎಚ್ಚರಿಕೆ

ಟ್ರಂಪ್, ನೆತನ್ಯಾಹು ಪ್ರಧಾನ ಕೊಲೆಗಾರರು: ತಿರುಗೇಟು

14 Jan 2026 10:10 pm
ನಿಷೇಧಿತ ಮಾಂಜಾ ದಾರ ಮಾರಾಟಕ್ಕೆ ಕಡಿವಾಣ ಹಾಕುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೀದರ್: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಗಾಳಿಪಟ ಹಾರಿಸುವ ವೇಳೆ ನಿಷೇಧಿತ ಮಾಂಜಾ ದಾರ ಬಳಕೆ ಮಾಡಿರುವ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 65ರ ನಿರ್ಣಾಕ್ರಾಸ್ ಬಳಿ ಈ ದಾರಕ್ಕೆ ಸಿಲುಕಿ ದ್ವಿಚಕ್ರ ವಾಹನ ಓಡಿಸುತ್ತಿದ್ದ ವ್ಯಕ್ತಿಯ

14 Jan 2026 10:09 pm
ಬಿಜೆಪಿಯವರು ಅಷ್ಟಮಂಗಲ ಪ್ರಶ್ನೆ ಪದ್ಧತಿಯನ್ನು ಅಪಹಾಸ್ಯ ಮಾಡತ್ತಿದ್ದಾರೆ: ಪ್ರದೀಪ್ ಬೆಲಾಡಿ ಆರೋಪ

ಕಾರ್ಕಳ: ಹಿಂದುತ್ವದ ಪ್ರತಿಪಾದಕರೆಂದು ಬೊಗಳೆ ಬಿಡುತ್ತಿರುವ ಬಿಜೆಪಿಯವರು ಹಿಂದೂ ಧರ್ಮದ ಪವಿತ್ರ ಅಷ್ಟಮಂಗಲ ಪ್ರಶ್ನೆ ಪದ್ಧತಿಯನ್ನು ಅಪಹಾಸ್ಯ ಮಾಡತ್ತಿದ್ದಾರೆ . ಅಷ್ಟಮಂಗಲ ಪ್ರಶ್ನೆ ಹಾಕಿದರೆ ತುಳುನಾಡಿನ ಕರ್ತ ಪರಶುರಾಮ

14 Jan 2026 10:08 pm
ಭಾರತ–ನ್ಯೂಝಿಲ್ಯಾಂಡ್ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶದ ಅಂಪೈರ್ ಕಾರ್ಯನಿರ್ವಹಣೆ!

Photo Credit : PTI  ಹೊಸದಿಲ್ಲಿ, ಜ.14: ಒಂದೆಡೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮುಂದಿನ ತಿಂಗಳು ನಡೆಯಲಿರುವ ಟಿ–20 ವಿಶ್ವಕಪ್‌ಗಾಗಿ ತನ್ನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಿಕೊಡಲು ನಿರಾಕರಿಸುತ್ತಿದ್ದರೆ,

14 Jan 2026 10:05 pm
RCB ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಡಲಿದೆಯೇ?: ಮುಂದಿನ ವಾರ ಅಂತಿಮ ನಿರ್ಧಾರ

ಬೆಂಗಳೂರು, ಜ.13: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ತವರು ಪಂದ್ಯಗಳನ್ನು ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡುವ ಕುರಿತು ಅಂತಿಮ ನಿರ್ಧಾರವನ್ನು ಮುಂದಿನ ವಾರ ತೆಗೆದುಕೊಳ್ಳುವ ಸಾಧ್ಯತೆಯಿದೆ

14 Jan 2026 10:05 pm
ಐಸಿಸಿ ಏಕದಿನ ರ‍್ಯಾಂಕಿಂಗ್ | ವಿರಾಟ್ ಕೊಹ್ಲಿಯೇ ನಂ.1

ಹೊಸದಿಲ್ಲಿ, ಜ.14: ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಸದ್ಯ ಶ್ರೇಷ್ಠ ಫಾರ್ಮ್‌ನಲ್ಲಿರುವ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬುಧವಾರ ಬಿಡುಗಡೆಯಾಗಿರುವ ಐಸಿಸಿ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ ನಲ್ಲಿ ನಂ.1 ಸ್ಥ

14 Jan 2026 10:05 pm
‘ನ್ಯಾಯ ಸಮಿತಿ’ ರಚಿಸುವಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ UGC ನಿರ್ದೇಶನ

ಹೊಸದಿಲ್ಲಿ, ಜ. 14: ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯವನ್ನು ಹೋಗಲಾಡಿಸುವ ಉದ್ದೇಶದಿಂದ ರೂಪಿಸಲಾಗಿರುವ ತನ್ನ ನೂತನ ನಿಯಮಾವಳಿಗಳಿಗೆ ಅನುಗುಣವಾಗಿ, ‘ನ್ಯಾಯ ಸಮಿತಿ’ಗಳನ್ನು ಸ್ಥಾಪಿಸುವಂತೆ ವಿಶ್ವವಿದ್ಯಾನಿಲಯ ಅನುದಾನ ಆಯೋಗ (

14 Jan 2026 10:00 pm
ದಿಲ್ಲಿಯಲ್ಲಿ ತೀವ್ರ ವಾಯು ಮಾಲಿನ್ಯ | ಇಂಡಿಯಾ ಓಪನ್ ಟೂರ್ನಿಯಿಂದ ಹಿಂದೆ ಸರಿದ ವಿಶ್ವದ ನಂ.3ನೇ ಆಟಗಾರ ಆಂಟೊನ್ಸನ್

ಹೊಸದಿಲ್ಲಿ, ಜ.14: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪ್ರಸಕ್ತ ನಡೆಯುತ್ತಿರುವ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಿಂದ ಹಿಂದೆ ಸರಿಯುತ್ತಿರುವುದಾಗಿ ವಿಶ್ವದ ನಂ.3ನೇ

14 Jan 2026 10:00 pm
ಬಿಜೆಪಿ ಸಂಸದ ದುಬೆ ವಿರುದ್ಧದ ಭ್ರಷ್ಟಾಚಾರ ಅರ್ಜಿಯನ್ನು ವಜಾಗೊಳಿಸಿದ ಲೋಕಪಾಲ್‌

ಹೊಸದಿಲ್ಲಿ, ಜ. 14: ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆದಾಯ ಮೀರಿ ಸಂಪತ್ತು ಸಂಗ್ರಹಿಸಿದ್ದಾರೆ ಎಂಬ ಆರೋಪದಡಿ ಸಾಮಾಜಿಕ ಹೋರಾಟಗಾರ ಅಮಿತಾಭ್ ಠಾಕೂರ್ ಸಲ್ಲಿಸಿದ್ದ ಅರ್ಜಿಯನ್ನು ಲೋಕಪಾಲ ಮಂಗಳವಾರ ತಿರಸ್ಕರಿಸಿದೆ. ದೂರಿನಲ್

14 Jan 2026 10:00 pm
ಶೀರೂರು ಪರ್ಯಾಯ: ನಗರ ದೀಪಾಲಂಕಾರಕ್ಕೆ ಚಾಲನೆ; ಜ. 16ರಂದು ಪರಶುರಾಮ ಸ್ವಾಗತ ಗೋಪುರಕ್ಕೆ ಶಿಲಾನ್ಯಾಸ

ಉಡುಪಿ, ಜ.14: ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಚೊಚ್ಚಲ ಪರ್ಯಾಯ ಮಹೋತ್ಸವಕ್ಕೆ ಉಡುಪಿ ನಗರ ಸಜ್ಜುಗೊಂಡಿರುವ ನಡುವೆಯೇ, ಉಡುಪಿ ನಗರಸಭೆ ವತಿಯಿಂದ ಶಾಸಕ ಯಶಪಾಲ್ ಸುವರ್ಣರ ನೇತೃತ್ವದಲ್ಲಿ ನಗರವನ್ನು ವಿದ್ಯುದ್ದೀಪ

14 Jan 2026 9:47 pm
ಶ್ರೀಕೃಷ್ಣಮಠದಲ್ಲಿ ಸಂಭ್ರಮದ ಮೂರುತೇರು ಉತ್ಸವ

ಉಡುಪಿ, ಜ.14: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಮಠದಲ್ಲಿ ಮಕರಸಂಕ್ರಾಂತಿಯ ಪ್ರಯುಕ್ತ ಬುಧವಾರ ಸಂಜೆ ಬ್ರಹ್ಮರಥ ಸಹಿತ ಸಂಭ್ರಮದ ಮೂರುತೇರು ಉತ್ಸವ ನಡೆಯಿತು. 800 ವರ್ಷಗಳ ಹಿಂದೆ ಆಚಾರ್ಯ ಮಧ್ವರು ಮಕರ ಸಂಕ್ರಮಣದಂದು

14 Jan 2026 9:45 pm
ಚತುಷ್ಪಥ ಕಾಮಗಾರಿ: ಬಜತ್ತೂರಿನಲ್ಲಿ ತಲೆಯೆತ್ತಲು ಸಿದ್ಧವಾಗಿದೆ ಟೋಲ್ ಪ್ಲಾಝಾ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ..ರೋಡ್-ಅಡ್ಡಹೊಳೆ ತನಕದ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು ಸನಿಹದಲ್ಲಿ ಟೋಲ್ ಪ್ಲಾಝಾ ನಿರ್ಮಾಣ ಆಗು

14 Jan 2026 9:40 pm
ಫೇಸ್‌ಬುಕ್‌ನಲ್ಲಿ ಧ್ವೇಷದ ಸಂದೇಶ: ಪ್ರಕರಣ ದಾಖಲು

ಕಾರ್ಕಳ, ಜ.14: ಸಾಮಾಜಿಕ ಜಾಲತಾಣದಲ್ಲಿ ಪರಶುರಾಮ ಥೀಮ್ ಪಾರ್ಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಸಂಘರ್ಷ ಹುಟ್ಟುಹಾಕುವ ಸಂದೇಶ ಪೋಸ್ಟ್ ಹಾಕಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ ದೇವಾಡಿಗ ಎ

14 Jan 2026 9:34 pm
ಯಕ್ಷಗಾನ ಮೇಳದ ಸಿಬ್ಬಂದಿ ನಾಪತ್ತೆ

ಕುಂದಾಪುರ, ಜ.14: ಹಟ್ಟಿಯಂಗಡಿ ಸಿದ್ದಿ ವಿನಾಯಕ ಯಕ್ಷಗಾನ ಮಂಡಳಿ ಮೇಳದಲ್ಲಿ ಲೈಟಿಂಗ್ ಕೆಲಸ ಮಾಡಿ ಕೊಂಡಿದ್ದ 34ನೇ ಕುದಿ ಗ್ರಾಮದ ಕಂಬಳಗದ್ದೆಯ ಹೊರ್ಲಾಳಿ ನಿವಾಸಿ ಸೂರ್ಯ(32) ಎಂಬವರು ಜ.12ರಂದು ಸಂಜೆ ಉಪ್ಪಿನಕುದ್ರುವಿನಲ್ಲಿ ಮೇಳದ ಯ

14 Jan 2026 9:27 pm
ಕಾರ್ಕಳ| ಸಜೀವ ಮದ್ದುಗುಂಡು ಕಳವು: ಪ್ರಕರಣ ದಾಖಲು

ಕಾರ್ಕಳ, ಜ.14: ಮನೆಗೆ ನುಗ್ಗಿದ ಕಳ್ಳರು, 49 ಸಜೀವ ಮದ್ದು ಗುಂಡುಗಳನ್ನು ಕಳವು ಮಾಡಿರುವ ಘಟನೆ ಕುಂಟಲ್ಪಾಡಿ ಎಂಬಲ್ಲಿ ನಡೆದಿದೆ. ಡಿ.18ರಿಂದ ಜ.9ರ ಮಧ್ಯಾವಧಿಯಲ್ಲಿ ಮಹಮ್ಮದ್ ಅಸ್ಲಾಂ ಎಂಬವರ ಮನೆಯ ಮುಂದಿನ ಬಾಗಿಲು ಮುರಿದು ಒಳ ಪ್ರವೇಶ

14 Jan 2026 9:25 pm
ಉಡುಪಿ: ಶಿವಯೋಗಿ ಸಿದ್ಧರಾಮರ ಜಯಂತಿ

ಉಡುಪಿ, ಜ.14: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದ್ದಾ

14 Jan 2026 9:20 pm
ಒಳಮೀಸಲಾತಿ ಮಸೂದೆ ವಾಪಸ್: ನೇಮಕಾತಿ ಪ್ರಕ್ರಿಯೆ ವಿಳಂಬ ಸಾಧ್ಯತೆ

ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ‘ಕರ್ನಾಟಕ ಅನುಸೂಚಿತ ಜಾತಿಗಳ ಉಪವರ್ಗೀಕರಣ ವಿಧೇಯಕ’ಕ್ಕೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಮಸೂದೆ ವಾಪಸ್ ಕಳುಹಿಸಿದ್ದು, ಇದರಿಂದಾಗಿ ವಿವಿಧ ಇಲ

14 Jan 2026 8:54 pm
ಬಿ.ಇಡಿ ಪ್ರವೇಶ ಪರೀಕ್ಷೆ: ಕಾಲೇಜುಗಳ ಆಯ್ಕೆಗೆ ಜ.17ರವರೆಗೆ ಅವಕಾಶ

ಬೆಂಗಳೂರು : 2025ನೇ ಸಾಲಿನ ಬಿ.ಇಡಿ. ದಾಖಲಾತಿ ಸಂಬಂಧ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕ್ಸ್ ಅನ್ನು https://sts.karnataka.gov.in/GPSTRHK   ನಲ್ಲಿ ಪ್ರಕಟಿಸಲಾಗಿದ್ದು, ಕಾಲೇಜುಗಳ ಆಯ್ಕೆಗೆ ಜ.17ರವರೆಗೆ ಅವಕಾಶ ನೀಡಲಾಗಿದೆ. ಈ ಬಾರ

14 Jan 2026 8:46 pm
ಶಾಹೀನ್ ಸಂಸ್ಥೆಯಿಂದ ಶಿಕ್ಷಣದ ಜೊತೆಗೆ ಮಾನವೀಯ ಕಾರ್ಯ: ಸುರೇಶ್ ಚೆನಶೆಟ್ಟಿ

ಮೊಬೈಲ್ ಬಳಕೆ, ಮಹಿಳಾ ಸುರಕ್ಷತೆ, ಸ್ವಚ್ಛತೆ ಕುರಿತ ಸಮೀಕ್ಷೆಗೆ ಚಾಲನೆ

14 Jan 2026 8:43 pm
ಬ್ಯಾಂಕ್ ಆಫ್ ಬರೋಡಾಗೆ ಐದು ಪ್ರಶಸ್ತಿ

ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾವು ಭಾರತೀಯ ಬ್ಯಾಂಕ್‌ಗಳ ಆಯೋಜಿಸಿದ ಪ್ರತಿಷ್ಠಿತ 21ನೇ ವಾರ್ಷಿಕ ಬ್ಯಾಂಕಿಂಗ್ ತಂತ್ರಜ್ಞಾನ ಪ್ರಶಸ್ತಿಗಳು 2024-25ರಲ್ಲಿ ತಂತ್ರಜ್ಞಾನ ಹ

14 Jan 2026 8:40 pm
2025ರಲ್ಲಿ ದ್ವೇಷ ಭಾಷಣಗಳ ಭಾರಿ ಏರಿಕೆ: ಇಂಡಿಯಾ ಹೇಟ್ ಲ್ಯಾಬ್ ವರದಿ

ದ್ವೇಷ ಭಾಷಣಗಳಲ್ಲಿ ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಟಾಪರ್!

14 Jan 2026 8:39 pm
ಮಹಿಳಾ ಅಧಿಕಾರಿಗೆ ನಿಂದನೆ | ಕಠಿಣ ಕ್ರಮ ಕೈಗೊಳ್ಳದಿದ್ದರೆ ಜನರೇ ಪಾಠ ಕಲಿಸಲಿದ್ದಾರೆ : ವಿಜಯೇಂದ್ರ

ಬೆಂಗಳೂರು : ‘ಅಧಿಕಾರ ಮದದಿಂದ ಪ್ರಾಮಾಣಿಕ ಅಧಿಕಾರಿಗಳ ಮೇಲೆ ದರ್ಪ ತೋರಿಸುವುದನ್ನು ನೋಡಿಕೊಂಡು ಪಕ್ಷ ಸುಮ್ಮನಿರಲಾಗದು. ಮಹಿಳಾ ಅಧಿಕಾರಿ ವಿರುದ್ಧ ದಬ್ಬಾಳಿಕೆ ನಡೆಸುವ ಕಾಂಗ್ರೆಸ್‍ನ ಅಶಿಸ್ತಿನ ನಾಯಕರ ವಿರುದ್ಧ ರಾಜ್ಯ ಸರ

14 Jan 2026 8:39 pm
ಉಳ್ಳಾಲ: ಮೀಫ್‌ನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕೇಂದ್ರ ಸಮಿತಿ ಮಂಗಳೂರು ಇದರ ವತಿಯಿಂದ ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆ ಉಳ್ಳಾಲ ಇವರ ಸಹಯೋಗದೊಂದಿಗೆ ಆಯ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಎರಡು ದಿವಸಗಳ ಪಾಸಿಂಗ್ ಪ್ಯ

14 Jan 2026 8:34 pm
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಬಿಗಿ ಭದ್ರತೆ| ಬಂದೋಬಸ್ತ್ ಕರ್ತವ್ಯಕ್ಕೆ 1500ಕ್ಕೂ ಅಧಿಕ ಪೊಲೀಸರ ನಿಯೋಜನೆ: ಎಸ್ಪಿ ಹರಿರಾಂ ಶಂಕರ್

ಉಡುಪಿ, ಜ.14: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಯ 1500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾ ಗುತ್ತಿದೆ ಎಂದು ಉಡುಪಿ ಜಿ

14 Jan 2026 8:28 pm
3 ತಿಂಗಳಲ್ಲಿ ಉಡುಪಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ: ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಸುಗಮ ಸಂಚಾರಕ್ಕೆ ಸಂಬಂಧಿಸಿ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಮೂರು ನಾಲ್ಕು ತಿಂಗಳಲ್ಲಿ ಜಿಲ್ಲೆಯ ಸಂಚಾರ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ತರಲಾಗ

14 Jan 2026 8:24 pm
ಪವರ್ ಟಿವಿ ರಾಕೇಶ್ ಶೆಟ್ಟಿಗೆ ಮೂರು ತಿಂಗಳ ಸಿವಿಲ್ ಜೈಲು ಶಿಕ್ಷೆ: ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಕ್ಕೆ ದಂಡನೆ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಡಾ.ಬಿ.ಆರ್.ರವಿಕಾಂತೇಗೌಡ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯವು, ಪವರ್ ಟಿವಿ ಸುದ್ದಿ ವ

14 Jan 2026 8:19 pm
ಒಕ್ಕೆತ್ತೂರು ಮಸೀದಿ, ಮದರಸ ವತಿಯಿಂದ ಮಾದಕ ದ್ರವ್ಯದ ವಿರುದ್ಧ ಜನಜಾಗೃತಿ ಜಾಥಾ

ವಿಟ್ಲ : ವಿಟ್ಲ ಸಮೀಪದ ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಹಾಗೂ ನೂರುಲ್ ‌ಇಸ್ಲಾಂ ಸೆಕೆಂಡರಿ ಮದರಸ‌ ಇದರ ವತಿಯಿಂದ ಮಾದಕ ದ್ರವ್ಯದ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು. ಈ ಸಂದರ್ಭ ಒಕ್ಕೆತ್ತೂರು ಮಸೀದಿ ಆವರಣದಿಂದ

14 Jan 2026 8:13 pm
ಅಮೃತರ ಇಂಗ್ಲಿಷ್‌ಗೆ ಅನುದಾನಿತ ಮೂರು ನಾಟಕ ಕೃತಿಗಳ ಬಿಡುಗಡೆ

ಮಂಗಳೂರು, ಜ.14: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಅಮೃತ ಸೋಮೇಶ್ವರ ಅವರ ಇಂಗ್ಲಿಷ್‌ಗೆ ಅನುವಾದಿತ ಮೂರು ತುಳು ನಾಟಕ ಕೃತಿಗಳಾದ ‘ಗೊಂದೋಳು’, ‘ಸತ್ಯನಾಪುರತ ಸಿರಿ’, ‘ರಾಯ ರಾವುತೆ’ ಬುಧವಾರ ಬಿಡುಗೆಗೊಂಡಿದೆ. ನಗರ

14 Jan 2026 8:10 pm
ಕೆಪಿಟಿ : ಅರೆಕಾಲಿಕ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು,ಜ.14: ನಗರದ ಕೆಪಿಟಿ (ಕರ್ನಾಟಕ ಪಾಲಿಟೆಕ್ನಿಕ್)ಯಲ್ಲಿ 2025-26ನೇ ಸಾಲಿನ ಅರೆಕಾಲಿಕ (ಪಾರ್ಟ್-ಟೈಮ್) ದ್ವಿತೀಯ ವಷರ್ದ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಿಕಲ್ ಆ್ಯಂ

14 Jan 2026 8:06 pm
ಕಲಬುರಗಿ| ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

ಕಲಬುರಗಿ: ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆ

14 Jan 2026 8:03 pm
‘ಕರ್ನಾಟಕದ ನಾವೀನ್ಯತೆ ಮತ್ತು ಕೌಶಲ್ಯ ಸಹಯೋಗ’; ನ್ಯೂಝಿಲ್ಯಾಂಡ್ ನಿಯೋಗಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮನವರಿಕೆ

ಬೆಂಗಳೂರು : ನ್ಯೂಝಿಲ್ಯಾಂಡ್ ಪ್ರಧಾನಮಂತ್ರಿಗಳ ಏಷ್ಯಾ ವಿದ್ಯಾರ್ಥಿ ವೇತನ (PMSA)ಕಾರ್ಯಕ್ರಮದ ಭಾಗವಾಗಿರುವ ನ್ಯೂಝಿಲ್ಯಾಂಡ್‍ನ ನಾವೀನ್ಯತೆ ಪರಿಸರ ವ್ಯವಸ್ಥೆಯ ನಿಯೋಗವು ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್

14 Jan 2026 8:00 pm
ತಾಜ್ ಮಹಲ್‌ ನಲ್ಲಿ ನಡೆಯುವ ಉರೂಸ್‌ ಗೆ ನಿಷೇಧ ಹೇರಬೇಕು: ಹಿಂದೂ ಮಹಾಸಭಾ ಆಗ್ರಹ

ಲಕ್ನೊ: ಉತ್ತರ ಪ್ರದೇಶದ ಆಗ್ರಾ ಪಟ್ಟಣದಲ್ಲಿ ನಡೆಯಲಿರುವ ಮೂರು ದಿನಗಳ ಅವಧಿಯ ಉರೂಸ್ ಅನ್ನು ನಿಷೇಧಿಸಬೇಕು ಎಂದು ಹಿಂದೂ ಬಲಪಂಥೀಯ ಸಂಘಟನೆಗಳು ಆಗ್ರಹಿಸಿವೆ. ಪ್ರೀತಿಯ ಸ್ಮಾರಕ ತಾಜ್ ಮಹಲ್ ಎದುರು ಗುರುವಾರದಿಂದ ಪ್ರಾರಂಭವಾಗ

14 Jan 2026 7:59 pm
ರಜೆಯಲ್ಲೂ ಲಿಂಗ ತಾರತಮ್ಯ; ಬಹುತೇಕ ಭಾರತೀಯ ನಾರಿಯರಿಗೆ ಸಜೆಯಾಗುತ್ತಿದೆ ರಜೆ!

ಮಹಿಳೆಯರೂ ಭಾವನಾತ್ಮಕವಾಗಿ ಹೆಚ್ಚು ಪುನಶ್ಚೇತನ ಸಿಗುವಂತಹ ರಜಾ ದಿನಗಳನ್ನು ಅನುಭವಿಸಬೇಕು. ಹೆಚ್ಚು ಜವಾಬ್ದಾರಿ, ನಿರೀಕ್ಷೆಗಳು ಇರಬಾರದು. ದೈನಂದಿನ ಚಟುವಟಿಕೆಗಳಿಂದ ಮುಕ್ತಿ ಸಿಗಬೇಕು. ರಜಾ ದಿನಗಳು ಭಾರತೀಯ ಮಹಿಳೆಯರಿಗೆ

14 Jan 2026 7:53 pm
ಫೆಬ್ರವರಿಯಲ್ಲಿ ಕಲಬುರಗಿ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ವಿಜಯಕುಮಾರ್‌ ತೇಗಲತಿಪ್ಪಿ

ಕಲಬುರಗಿ: ಇಂದಿನ ಯುವ ಜನರನ್ನು ಕನ್ನಡ ಸಾಹಿತ್ಯದತ್ತ ಆಕರ್ಷಿತರಾಗುವಂತೆ ಮಾಡಲು ಮತ್ತು ಹೊಸ ಸಾಹಿತ್ಯ ಬೆಳವಣಿಗೆಗೆ ಕಾರಣರಾಗಲು ಪ್ರೇರೇಪಿಸುವ ಉದ್ದೇಶದಿಂದ ಫೆಬ್ರವರಿ ತಿಂಗಳಲ್ಲಿ ಕಲಬುರಗಿ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸ

14 Jan 2026 7:45 pm
ಅಮೆರಿಕ ನೇತೃತ್ವದ Pax Silica ಗುಂಪಿನ ಸದಸ್ಯತ್ವದಿಂದ ಭಾರತಕ್ಕೇನು ಪ್ರಯೋಜನ?

ಕೃತಕ ಬುದ್ಧಿಮತ್ತೆ (AI) ಯುಗದಲ್ಲಿ ಜಾಗತಿಕ ಸಿಲಿಕಾನ್ ಪೂರೈಕೆ ಸರಪಳಿಯನ್ನು ಭದ್ರಪಡಿಸುವ ಗುರಿಯನ್ನು ಹೊಂದಿರುವ ಅಮೆರಿಕ ನೇತೃತ್ವದ ಕಾರ್ಯತಂತ್ರದ ಉಪಕ್ರಮವಾದ ಪ್ಯಾಕ್ಸ್ ಸಿಲಿಕಾದ ಸದಸ್ಯರಾಗಲು ಭಾರತವನ್ನು ಮುಂದಿನ ತಿಂಗ

14 Jan 2026 7:38 pm
ಕಲಬುರಗಿ: ಸಾಮರ್ಥ್ಯ ಬಲವರ್ಧನೆ ಕುರಿತಾಗಿ ಯುವಕರಿಗೆ ತರಬೇತಿ

ಕಲಬುರಗಿ: ಇಂಡಿಯನ್ ಸೋಶಿಯಲ್ ಇನ್ಸ್ಟಿಟ್ಯೂಟ್ ಬೆಂಗಳೂರು ಹಾಗೂ ಪರಿವರ್ತನ್ ರೂರಲ್ ಅರ್ಬನ್ ಎಜುಕೇಶನಲ್ ಡೆವಲಪ್ಮೆಂಟ್ ಸೊಸೈಟಿ, ಕಲಬುರಗಿ ಯುವ ಚೇತನ ಸಂಸ್ಥೆ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಕಲಬುರಗ

14 Jan 2026 7:38 pm
ಮಂಗಳೂರು| ವಲಸೆ ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ

ಮಂಗಳೂರು, ಜ.14: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಹಲ್ಲೆಗೈದು ಜನಾಂಗೀಯ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ

14 Jan 2026 7:34 pm
ರೈಲ್ವೆ ಸಮವಸ್ತ್ರ ‘ಬಂದ್‌ ಗಲಾ’ ಕೈಬಿಡಲು ಕೇಂದ್ರ ನಿರ್ಧಾರ; ಅದರ ಇತಿಹಾಸವೇನು?

ಭಾರತದಲ್ಲಿ ವಸಾಹತುಶಾಹಿ ಕುರುಹುಗಳನ್ನು ತೆಗೆದುಹಾಕುವ ಪ್ರಯತ್ನದ ಭಾಗವಾಗಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬ್ರಿಟಿಷರು ಪರಿಚಯಿಸಿದ ರೈಲ್ವೆ ಸಮವಸ್ತ್ರಗಳಾದ ಕಪ್ಪು ಪ್ರಿನ್ಸ್ ಕೋಟ್‌ ಗಳು (ಬಂದ್‌ ಗಲಾ ಕೋಟುಗಳು) ಇ

14 Jan 2026 7:34 pm
ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಹಿನ್ನಡೆಗೆ ಪಕ್ಷದ ಕಾರ್ಯತಂತ್ರದ ವೈಫಲ್ಯ ಕಾರಣ: ಚಂದ್ರಶೇಖರ ನಾಲತ್ವಾಡ್

ಕುಷ್ಟಗಿ: ಮಂಗಳವಾರ ನಡೆದ ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಲ್ಲಾ ಆರು ಸ್ಥಾನಗಳನ್ನು ಗೆಲ್ಲುವಷ್ಟು ಬಹುಮತ ಹೊಂದಿದ್ದರೂ ಕೇವಲ ಎರಡು ಸ್ಥಾನಗಳಿಗೆ ಮಾತ್ರ ಸೀಮಿತವಾಗಿರುವುದು ಪಕ್ಷದ ಕಾರ್ಯತಂತ್ರ

14 Jan 2026 7:34 pm
ಕೊಪ್ಪಳ| ಕೃಷಿಗೆ ನಿಗದಿತ ವಿದ್ಯುತ್ ನೀಡುವಂತೆ ಆಗ್ರಹಿಸಿ ರೈತರಿಂದ ಧರಣಿ

ಕುಷ್ಟಗಿ: ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಕನಿಷ್ಠ ಏಳು ಗಂಟೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನದರ್ಶನ ವೇದಿಕೆಯ ರಾಜ್ಯಾಧ್ಯಕ್ಷ ದೇವಪ್ಪ ಮೆಣಸಗಿ ಅವರ ನೇತೃತ್ವದಲ್ಲಿ ರೈತರು ಸಮೀಪದ ಹನಮನಾಳ ಜೆಸ್ಕಾಂ ಕಚ

14 Jan 2026 7:26 pm
ಭಾರತ ರಂಗ ಮಹೋತ್ಸವಕ್ಕೆ ‘ಶ್ರೀದೇವಿ ಮಹಾತ್ಮೆ’ ನಾಟಕ ಆಯ್ಕೆ

ಉಡುಪಿ, ಜ.14: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಆಯೋಜಿಸುತ್ತಿ ರುವ 25ನೇ ಭಾರತ ರಂಗ ಮಹೋತ್ಸವ-2026ಕ್ಕೆ ಉಡುಪಿ ಪರ್ಕಳದ ಅಂಬಾಭವಾನಿ ಕಲಾ ಆರ್ಟ್ಸ್ ತಂಡದ ನಾಟಕ ‘ಶ್ರೀದೇವಿ ಮಹಾತ

14 Jan 2026 7:17 pm
ಜ.17ರಂದು ಉಡುಪಿ ಜಿಲ್ಲಾಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ

ಉಡುಪಿ, ಜ.14: ಉದ್ಯಮಿ ಪ್ರಸಾದ್‌ರಾಜ್ ಕಾಂಚನ್‌ಕಂಚನ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ವತಿಯಿಂದ ಶಿರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ‘ಪರ್ಯಾಯ ಮಿಸ್ಟರ್ ಉಡುಪಿ 2026-ಕ್ಲಾಸಿಕ್’ ಉಡುಪಿ ಜಿಲ್ಲಾ

14 Jan 2026 7:14 pm
S I R ಸೂಚನೆಗಳನ್ನು ವಾಟ್ಸಾಪ್ ಮೂಲಕ ನೀಡುತ್ತಿರುವ ಚುನಾವಣಾ ಆಯೋಗ: the reportersʼ collective ವರದಿ

S I R ವೇಳೆ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ TMC ಅರ್ಜಿ ಸಲ್ಲಿಸಿದ್ದು, ಚುನಾವಣಾ ಆಯೋಗ ತನ್ನ ಸೂಚನೆಗಳನ್ನು ವಾಟ್ಸಾಪ್ ಮೂಲಕ ನೀಡುತ್ತಿದೆ ಎನ್ನುವುದೂ ಆ ಆರೋಪಗಳಲ್ಲಿ ಒಂದಾಗಿದೆ. ಈ ಆದೇಶಗಳಲ್ಲಿ

14 Jan 2026 7:12 pm
Bengaluru | ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಜಾಲ ಬಯಲಿಗೆ : ಯುಪಿ, ಹೊಸದಿಲ್ಲಿ, ಬಿಹಾರ ಸೇರಿ ವಿವಿಧ ರಾಜ್ಯಗಳಲ್ಲಿದ್ದ 11 ಮಂದಿ ಬಂಧನ

ಬೆಂಗಳೂರು : ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಯಲಿಗೆಳೆದಿದ್ದು, ಬೆಂಗಳೂರು, ಉತ್ತರ ಪ್ರದೇಶ, ಹೊಸದಿಲ್ಲಿ, ಬಿಹಾರ, ರಾಜಸ್ಥಾನ, ಜಾರ್ಖಂಡ್ ಸೇ

14 Jan 2026 7:12 pm
ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಮುನೀರ್ ಆಯ್ಕೆ

ಉಡುಪಿ, ಜ.14: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ 43ನೆ ಮಹಾಸಭೆಯು ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಮುಂದಿನ ಎರಡು ವರ್ಷದ ಅವಧಿಗೆ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಮುನೀರ್ ಮೊಹಮ್ಮದ್

14 Jan 2026 7:09 pm
ಸಂಡೂರು: ನಾರಿಹಳ್ಳ ಜಲಾಶಯಕ್ಕೆ ಮೀನುಮರಿ ದಾಸ್ತಾನು ಕಾರ್ಯಕ್ರಮ

ಬಳ್ಳಾರಿ,ಜ.14: ಜಿಲ್ಲೆಯ ಸಂಡೂರು ತಾಲೂಕಿನ ನಾರಿಹಳ್ಳ ಜಲಾಶಯಕ್ಕೆ ರಾಜ್ಯ ವಲಯ ಯೋಜನೆಯಡಿ 5.80 ಲಕ್ಷ ಬಲಿತ ಮೀನುಮರಿಗಳನ್ನು ಮಂಗಳವಾರ ದಾಸ್ತಾನು ಮಾಡಲಾಯಿತು. ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಮೀನುಗಾರಿಕೆ ಜಂಟಿ ನಿರ್ದೇಶಕ ಶರಣಬಸ

14 Jan 2026 7:06 pm
ಕುಲಾಲ - ಕುಂಬಾರರಿಗೆ ರಾಜಕೀಯದಲ್ಲಿ ಕಡೆಗಣನೆ: ಕುಡ್ಲ ಕುಲಾಲೆರ್ ಚಾರಿಟೇಬಲ್ ಸೇವಾ ಟ್ರಸ್ಟ್ ಆರೋಪ

ಮಂಗಳೂರು, ಜ.14: ರಾಜ್ಯದಲ್ಲಿ ಸುಮಾರು 20 ಲಕ್ಷದಷ್ಟು ಇರುವ ಕುಲಾಲ/ಕುಂಬಾರರಿಗೆ ಇಲ್ಲಿಯವರೆಗೆ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ. ಇದು ಕುಲಾಲ ಕುಂಬಾರರ ಸಮಾಜಕ್ಕೆ ಅತೀ ದೊಡ್ಡ ಅನ್ಯಾಯ ಎಂದು ಕುಡ್ಲ ಕುಲಾಲೆರ್ ಚಾರಿಟೇಬಲ್ ಸೇವಾ ಟ್

14 Jan 2026 7:00 pm
ಬಿಸಿ ರೋಡ್‌ನಿಂದ ಸುರತ್ಕಲ್ ಚತುಷ್ಪಥದಿಂದ ಷಟ್ಪಥ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

ಮಂಗಳೂರು, ಜ.14: ನಗರದಲ್ಲಿ ಸುಗಮ ವಾಹನ ಸಂಚಾರವನ್ನು ಸುಗಮಗೊಳಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ವು ಬಿ.ಸಿ.ರೋಡ್‌ನಿಂದ ಸುರತ್ಕಲ್‌ನ ನಡುವಿನ 35 ಕಿ.ಮೀ. ವ್ಯಾಪ್ತಿಯ ಬಂದರು ಸಂಪರ್ಕ ರಸ್ತೆಯನ್ನು ಚತ

14 Jan 2026 6:57 pm
ಗಣರಾಜ್ಯೋತ್ಸವದ ದಿನ ವಾಹನಗಳಿಗೆ ರಾಷ್ಟ್ರಧ್ವಜ ಅಳವಡಿಕೆಗೆ ನಿರ್ಬಂಧವಿಲ್ಲ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸ್ಪಷ್ಟನೆ

ಬಳ್ಳಾರಿ,ಜ.14: ಗಣರಾಜ್ಯೋತ್ಸವದ ಅಂಗವಾಗಿ ವಾಹನಗಳಿಗೂ ಕೂಡ ಧ್ವಜಸಂಹಿತೆ ಪಾಲಿಸಿಕೊಂಡು, ರಾಷ್ಟ್ರಧ್ವಜವನ್ನು ಅಳವಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸ್ಪಷ್ಟನೆ ನೀಡಿದ್ದಾರೆ. ಗಣರಾಜ್ಯೋತ್ಸವದ ಸಂ

14 Jan 2026 6:49 pm
ಪಾಲಕ್ ಪನೀರ್ ಮತ್ತು ಪೂರ್ವಗ್ರಹ; ಅಮೆರಿಕಾದಲ್ಲಿ 1.8 ಕೋಟಿ ರೂ. ವ್ಯಾಜ್ಯ ಗೆದ್ದ ಭಾರತೀಯ ವಿದ್ಯಾರ್ಥಿಗಳು

Photo Credit : indiatoday.in ವಿದ್ಯಾರ್ಥಿಗಳು ಕೊಲೊರಾಡೊ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ ಪಾಲಕ್ ಪನೀರ್ ಸಂಬಂಧಿತ ತಾರತಮ್ಯದ ವಿರುದ್ಧ 1.8 ಕೋಟಿ ರೂ. ಮೊತ್ತದ ಸಿವಿಲ್ ರೈಟ್ಸ್ ಸೆಟಲ್ಮೆಂಟ್ (ನಾಗರಿಕ ಹಕ್ಕು ಮೊಕದ್ದಮೆಯ ಇತ್ಯರ್ಥ) ಗೆದ್ದುಕೊಂ

14 Jan 2026 6:43 pm
ಮುಂದಿನ ಶೈಕ್ಷಣಿಕ ವರ್ಷದಿಂದ ಫಿಸಿಯೋಥೆರಪಿ, ಆಕ್ಯುಪೇಷನಲ್ ಥೆರಪಿ ಪ್ರವೇಶಕ್ಕೆ NEET ಪರೀಕ್ಷೆ

ಬೆಂಗಳೂರು : ಫಿಸಿಯೋಥೆರಪಿ ಹಾಗೂ ಆಕ್ಯುಪೇಷನಲ್ ಥೆರಪಿ ವಿಭಾಗಗಳ ಪದವಿ ಕೋರ್ಸ್‌ಗಳಿಗೆ 2026–27ರ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಅರ್ಹತಾ–ಪ್ರವೇಶ ಪರೀಕ್ಷೆ (NEET) ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಕರ್ನಾಟಕ ಸ

14 Jan 2026 6:42 pm
ಬಂಟ್ವಾಳ: ಜಮೀಯ್ಯತುಲ್ ಫಲಾಹ್‌ನಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಬಂಟ್ವಾಳ: ತಂದೆ-ತಾಯಿ, ಗುರುಗಳು ಮತ್ತು ಕುಟುಂಬಸ್ಥರಿಂದ ಹಲವು ಪ್ರಯೋಜನಗಳನ್ನು ಪಡೆದು ಕೊಂಡಿದ್ದೀರಿ. ಅದನ್ನು ನೀವು ಉತ್ತಮ ಅಂಕ ಗಳಿಸಿ ಮರಳಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ವಿದ್ಯಾರ್ಥಿಗಳಿಗೆ

14 Jan 2026 6:38 pm
ಭಾರತೀಯ ನೌಕಾ ಸೇನೆಯಲ್ಲಿ ಬಿ.ಟೆಕ್ ಕೆಡೆಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಗೆ ಸೇರಿ (ನೌಸೇನಾ ಭಾರತಿ) ಜುಲೈ 2026ರ 10+2 (ಬಿ.ಟೆಕ್) ಕೆಡೆಟ್ ಪ್ರವೇಶ ಯೋಜನೆಯ ನೇಮಕಾತಿಗಾಗಿ ಅಧಿಕೃತ ವೆಬ್ತಾಣದಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 44 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌ

14 Jan 2026 6:36 pm
ಕಲಬುರಗಿ| ಬಿಜೆಪಿ ಮುಖಂಡ ವಸಂತರಾಯ್ ಚಲಗೇರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ಅಫಜಲಪುರ: ತಾಲೂಕಿನ ಮಾಶಾಳ ಗ್ರಾಮದ ಬಿಜೆಪಿ ಪಕ್ಷದ ಮುಖಂಡ ವಸಂತರಾಯ್ ಚಲಗೇರಿ ಅವರು ಬಿಜೆಪಿ ತೊರೆದು ಶಾಸಕ ಎಂ.ವೈ‌.ಪಾಟೀಲ್, ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್‌ ಪಾಟೀಲ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊ

14 Jan 2026 6:27 pm
ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರ ಸಂಜೀವ ಬಂಗೇರ ನಿಧನ

ಬಂಟ್ವಾಳ, ಜ.14: ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರ, ಸಿಪಿಎಂ ಪಕ್ಷದ ಮಾಜಿ ಜಿಲ್ಲಾ ಸಮಿತಿ ಸದಸ್ಯ ರಾಗಿದ್ದ ಕಾಂ.ಸಂಜೀವ ಬಂಗೇರ (87)ಮಂಗಳವಾರ ತಡರಾತ್ರಿ ನಿಧನರಾದರು. ಪತ್ನಿ,ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳ ಸಹಿತ ಅ

14 Jan 2026 6:25 pm
ಸಿದ್ದರಾಮಯ್ಯ ಸರಕಾರ 11,200 ಕೋಟಿ ರೂ. ಅನುದಾನ ಜನರ ಖಾತೆಗೆ ವರ್ಗಾಯಿಸಿ ಜನಪರ ಕಲ್ಯಾಣಕ್ಕೆ ಮಾದರಿಯಾಗಿದೆ: ಬಸವರಾಜ ರಾಯರೆಡ್ಡಿ

ಕುಕನೂರು: ಜನಪರ ಕಲ್ಯಾಣ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸಿರುವ ದೇಶದ ಏಕೈಕ ಸರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರವಾಗಿದೆ. ಇದುವರೆಗೆ 11,200 ಕೋಟಿ ಅನುದಾನವನ್ನು ನೇರವಾಗಿ ಸಾರ್ವಜನಿಕರಿಗೆ ವರ

14 Jan 2026 6:23 pm
ಕಲಬುರಗಿ| ಶಾಲೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

ಕಾಳಗಿ : ಪಟ್ಟಣದ ಭರತನೂರ ರಸ್ತೆ ಮಾರ್ಗದ ಅಂಬಾ ಭವಾನಿ ದೇವಸ್ಥಾನ ಬಳಿ ಇರುವ ದೇವರಾಜ್ ಮಾಲಿ ಪಾಟೀಲ್ ಪಿಯು ಕಾಲೇಜು ಹಾಗೂ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ರಾತ್ರಿ ವೇಳೆ ನುಗ್ಗಿದ ದುಷ್ಕರ್ಮಿಗಳು ಶಾಲೆಯಲ್ಲಿನ ಪೀಠೋಪಕರಣಗಳ

14 Jan 2026 6:12 pm