SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಬಿಸಿ ರೋಡ್‌ನಿಂದ ಸುರತ್ಕಲ್ ಚತುಷ್ಪಥದಿಂದ ಷಟ್ಪಥ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

ಮಂಗಳೂರು, ಜ.14: ನಗರದಲ್ಲಿ ಸುಗಮ ವಾಹನ ಸಂಚಾರವನ್ನು ಸುಗಮಗೊಳಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ವು ಬಿ.ಸಿ.ರೋಡ್‌ನಿಂದ ಸುರತ್ಕಲ್‌ನ ನಡುವಿನ 35 ಕಿ.ಮೀ. ವ್ಯಾಪ್ತಿಯ ಬಂದರು ಸಂಪರ್ಕ ರಸ್ತೆಯನ್ನು ಚತ

14 Jan 2026 6:57 pm
ಗಣರಾಜ್ಯೋತ್ಸವದ ದಿನ ವಾಹನಗಳಿಗೆ ರಾಷ್ಟ್ರಧ್ವಜ ಅಳವಡಿಕೆಗೆ ನಿರ್ಬಂಧವಿಲ್ಲ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸ್ಪಷ್ಟನೆ

ಬಳ್ಳಾರಿ,ಜ.14: ಗಣರಾಜ್ಯೋತ್ಸವದ ಅಂಗವಾಗಿ ವಾಹನಗಳಿಗೂ ಕೂಡ ಧ್ವಜಸಂಹಿತೆ ಪಾಲಿಸಿಕೊಂಡು, ರಾಷ್ಟ್ರಧ್ವಜವನ್ನು ಅಳವಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸ್ಪಷ್ಟನೆ ನೀಡಿದ್ದಾರೆ. ಗಣರಾಜ್ಯೋತ್ಸವದ ಸಂ

14 Jan 2026 6:49 pm
ಪಾಲಕ್ ಪನೀರ್ ಮತ್ತು ಪೂರ್ವಗ್ರಹ; ಅಮೆರಿಕಾದಲ್ಲಿ 1.8 ಕೋಟಿ ರೂ. ವ್ಯಾಜ್ಯ ಗೆದ್ದ ಭಾರತೀಯ ವಿದ್ಯಾರ್ಥಿಗಳು

Photo Credit : indiatoday.in ವಿದ್ಯಾರ್ಥಿಗಳು ಕೊಲೊರಾಡೊ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ ಪಾಲಕ್ ಪನೀರ್ ಸಂಬಂಧಿತ ತಾರತಮ್ಯದ ವಿರುದ್ಧ 1.8 ಕೋಟಿ ರೂ. ಮೊತ್ತದ ಸಿವಿಲ್ ರೈಟ್ಸ್ ಸೆಟಲ್ಮೆಂಟ್ (ನಾಗರಿಕ ಹಕ್ಕು ಮೊಕದ್ದಮೆಯ ಇತ್ಯರ್ಥ) ಗೆದ್ದುಕೊಂ

14 Jan 2026 6:43 pm
ಮುಂದಿನ ಶೈಕ್ಷಣಿಕ ವರ್ಷದಿಂದ ಫಿಸಿಯೋಥೆರಪಿ, ಆಕ್ಯುಪೇಷನಲ್ ಥೆರಪಿ ಪ್ರವೇಶಕ್ಕೆ NEET ಪರೀಕ್ಷೆ

ಬೆಂಗಳೂರು : ಫಿಸಿಯೋಥೆರಪಿ ಹಾಗೂ ಆಕ್ಯುಪೇಷನಲ್ ಥೆರಪಿ ವಿಭಾಗಗಳ ಪದವಿ ಕೋರ್ಸ್‌ಗಳಿಗೆ 2026–27ರ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಅರ್ಹತಾ–ಪ್ರವೇಶ ಪರೀಕ್ಷೆ (NEET) ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಕರ್ನಾಟಕ ಸ

14 Jan 2026 6:42 pm
ಬಂಟ್ವಾಳ: ಜಮೀಯ್ಯತುಲ್ ಫಲಾಹ್‌ನಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಬಂಟ್ವಾಳ: ತಂದೆ-ತಾಯಿ, ಗುರುಗಳು ಮತ್ತು ಕುಟುಂಬಸ್ಥರಿಂದ ಹಲವು ಪ್ರಯೋಜನಗಳನ್ನು ಪಡೆದು ಕೊಂಡಿದ್ದೀರಿ. ಅದನ್ನು ನೀವು ಉತ್ತಮ ಅಂಕ ಗಳಿಸಿ ಮರಳಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ವಿದ್ಯಾರ್ಥಿಗಳಿಗೆ

14 Jan 2026 6:38 pm
ಕಲಬುರಗಿ| ಬಿಜೆಪಿ ಮುಖಂಡ ವಸಂತರಾಯ್ ಚಲಗೇರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ಅಫಜಲಪುರ: ತಾಲೂಕಿನ ಮಾಶಾಳ ಗ್ರಾಮದ ಬಿಜೆಪಿ ಪಕ್ಷದ ಮುಖಂಡ ವಸಂತರಾಯ್ ಚಲಗೇರಿ ಅವರು ಬಿಜೆಪಿ ತೊರೆದು ಶಾಸಕ ಎಂ.ವೈ‌.ಪಾಟೀಲ್, ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್‌ ಪಾಟೀಲ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊ

14 Jan 2026 6:27 pm
ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರ ಸಂಜೀವ ಬಂಗೇರ ನಿಧನ

ಬಂಟ್ವಾಳ, ಜ.14: ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರ, ಸಿಪಿಎಂ ಪಕ್ಷದ ಮಾಜಿ ಜಿಲ್ಲಾ ಸಮಿತಿ ಸದಸ್ಯ ರಾಗಿದ್ದ ಕಾಂ.ಸಂಜೀವ ಬಂಗೇರ (87)ಮಂಗಳವಾರ ತಡರಾತ್ರಿ ನಿಧನರಾದರು. ಪತ್ನಿ,ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳ ಸಹಿತ ಅ

14 Jan 2026 6:25 pm
ಸಿದ್ದರಾಮಯ್ಯ ಸರಕಾರ 11,200 ಕೋಟಿ ರೂ. ಅನುದಾನ ಜನರ ಖಾತೆಗೆ ವರ್ಗಾಯಿಸಿ ಜನಪರ ಕಲ್ಯಾಣಕ್ಕೆ ಮಾದರಿಯಾಗಿದೆ: ಬಸವರಾಜ ರಾಯರೆಡ್ಡಿ

ಕುಕನೂರು: ಜನಪರ ಕಲ್ಯಾಣ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸಿರುವ ದೇಶದ ಏಕೈಕ ಸರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರವಾಗಿದೆ. ಇದುವರೆಗೆ 11,200 ಕೋಟಿ ಅನುದಾನವನ್ನು ನೇರವಾಗಿ ಸಾರ್ವಜನಿಕರಿಗೆ ವರ

14 Jan 2026 6:23 pm
ಕಲಬುರಗಿ| ಶಾಲೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

ಕಾಳಗಿ : ಪಟ್ಟಣದ ಭರತನೂರ ರಸ್ತೆ ಮಾರ್ಗದ ಅಂಬಾ ಭವಾನಿ ದೇವಸ್ಥಾನ ಬಳಿ ಇರುವ ದೇವರಾಜ್ ಮಾಲಿ ಪಾಟೀಲ್ ಪಿಯು ಕಾಲೇಜು ಹಾಗೂ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ರಾತ್ರಿ ವೇಳೆ ನುಗ್ಗಿದ ದುಷ್ಕರ್ಮಿಗಳು ಶಾಲೆಯಲ್ಲಿನ ಪೀಠೋಪಕರಣಗಳ

14 Jan 2026 6:12 pm
ʼವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿʼ ರಚನೆಗೆ ಕೋರಿ ರಿಟ್; ಕೆ‌ಎಸ್‌ಎಲ್‌ಯು, ಯುಜಿಸಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಹಾಗೂ ಅದರ ಅಧೀನದಲ್ಲಿ ಬರುವ ಕಾಲೇಜು ಮತ್ತು ಸಂಸ್ಥೆಗಳಲ್ಲಿ 'ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ' ರಚಿಸಲು ನಿರ್ದೇಶಿಸುವಂತೆ ಕೋರಿ ಕಾನೂನು

14 Jan 2026 5:44 pm
ಮುಂದುವರಿದ ಪ್ರತಿಭಟನೆ: ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ರಾಯಭಾರಿ ಕಚೇರಿ ಸಲಹೆ

ಹೊಸದಿಲ್ಲಿ: ಇರಾನ್‌ನಲ್ಲಿ ಪ್ರಾದೇಶಿಕ ಉದ್ವಿಗ್ನತೆ ಮತ್ತು ಪ್ರತಿಭಟನೆ ಹೆಚ್ಚುತ್ತಿರುವ ಬೆನ್ನಲ್ಲೆ ಭಾರತೀಯ ಪ್ರಜೆಗಳು ದೇಶವನ್ನು ತೊರೆಯುವಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆಯನ್ನು ನೀಡಿದೆ. 2025ರ ಜ

14 Jan 2026 4:26 pm
Raichur | ಮಮದಾಪುರ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯಲು ಎಐಡಿವೈಓ ಆಗ್ರಹ

ರಾಯಚೂರು: ತಾಲೂಕಿನ ಮಮದಾಪುರ ಗ್ರಾಮದಲ್ಲಿ ಬೀದಿ ನಾಯಿಗಳ ಉಪಟಳ ಮಿತಿಮೀರಿದ್ದು, ಸಾರ್ವಜನಿಕರ ರಕ್ಷಣೆಗಾಗಿ ಅವುಗಳನ್ನು ತಕ್ಷಣವೇ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವ

14 Jan 2026 4:25 pm
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಪೋಸ್ಟ್ ಹಂಚಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳದ ಶಾರೂಖ್ ಎಂಬಾತನಿಗೆ ಹೈಕೋರ್ಟ್ ಷರತ್ತುಬದ

14 Jan 2026 3:52 pm
ರಾತ್ರಿ 11 ಗಂಟೆ ಮೇಲೆ ಮಲಗುವುದರಿಂದ ತೂಕದ ಮೇಲೆ ಪರಿಣಾಮ!

ಡಯಟ್ ಶಿಸ್ತುಬದ್ಧವಾಗಿದ್ದರೂ ನಿರ್ದಿಷ್ಟ ಹಂತದ ನಂತರ ತೂಕ ಕಡಿಮೆಯಾಗುವುದಿಲ್ಲವೆ? ಹಾಗಿದ್ದರೆ ನಿಮ್ಮ ನಿದ್ರೆಯ ಕಡೆಗೆ ಗಮನ ಕೊಡುವ ಅಗತ್ಯವಿದೆ. ಜನರು ತೂಕ ಇಳಿಸುವ ಬಗ್ಗೆ ಚರ್ಚಿಸುವಾಗ ಸಾಮಾನ್ಯವಾಗಿ ಡಯಟ್ (ಶಿಸ್ತಿನ ಆಹಾರ)

14 Jan 2026 3:44 pm
ರಾಜೀವ್ ಗೌಡರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ದರ್ಪ ಮತ್ತು ಅಟ್ಟಹಾಸ ಮಿತಿಮೀರಿದೆ. ಶಿಡ್ಲಘಟ್ಟದ ಮುನ್ಸಿಪಲ್ ಕಮೀಷನರ್ ಮತ್ತು ಪೌರಕಾರ್ಮಿಕರನ್ನು ವಾಚಾಮಗೋಚರವಾಗಿ ನಿಂದಿಸಿದ್ದಲ್ಲದೇ, ಬೆಂಕಿ ಹಚ್ಚುವ ಬೆದರಿಕೆ ಹಾಕಿರುವ ಕಾ

14 Jan 2026 3:42 pm
“ಬಿಜೆಪಿಯ ಬಿ ಟೀಮ್”: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ BJP ಜೊತೆ AIMIM ಮೈತ್ರಿ ಬಗ್ಗೆ ಕಾಂಗ್ರೆಸ್ ಟೀಕೆ

ಮುಂಬೈ: ಬಿಜೆಪಿ-ಎಐಎಂಐಎಂ ಮೈತ್ರಿ ರಾಷ್ಟ್ರವ್ಯಾಪಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಅಕೋಟ್ ಪಟ್ಟಣದಲ್ಲಿ ನಾಮನಿರ್ದೇಶಿತ ಕೌನ್ಸಿಲರ್ ಆಯ್ಕೆಗೆ ಸಂಬಂಧಿಸಿ ಮತ್ತೊಮ್ಮೆ ಬಿಜೆಪಿ-ಎಐಎಂಐಎಂ ಮ

14 Jan 2026 3:31 pm
ಚಿಕ್ಕಬಳ್ಳಾಪುರ | ಪೌರಾಯುಕ್ತೆಗೆ ನಿಂದಿಸಿದ ಆರೋಪ; ಕಾಂಗ್ರೆಸ್‌ ಮುಖಂಡನ ವಿರುದ್ಧ ಪ್ರತಿಭಟನೆ

ಚಿಕ್ಕಬಳ್ಳಾಪುರ : ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರ ನಡುವೆ ನಡೆದ ಫ

14 Jan 2026 3:27 pm
ಮಂಗಳೂರು | ಜ.17, 18ರಂದು ಆಹಾರ ಮೇಳ ಪ್ರದರ್ಶನ, ಮನರಂಜನಾ ಕಾರ್ಯಕ್ರಮ : ಕುಶಾಲ್ ಕುಮಾರ್ ಕೆ.

ಮಂಗಳೂರು, ಜ. 14 : ಸಾಮಾಜಿಕ, ಶೈಕ್ಷಣಿಕ ಸಹಿತ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶಕ್ತಿನಗರ ಪದವು ಫ್ರೆಂಡ್ಸ್ ಕ್ಲಬ್ ಇದೀಗ ಸ್ವರ್ಣ ಸಂಭ್ರಮದಲ್ಲಿದ್ದು, ಇದನ್ನು ವಿಶೇಷ ನೆಲೆಯಲ್ಲಿ ಆಚರಿಸುವ ಆಶಯದಿಂದ ಪಿಎಫ್ಸಿ ಪರ್ಬ ಎಂಬ ಆಹ

14 Jan 2026 3:16 pm
ನಾಲ್ಕು ವರ್ಷಗಳ ಬಳಿಕ ಐಸಿಸಿ ODI ರ‍್ಯಾಂಕಿಂಗ್ ನಲ್ಲಿ ಮೊದಲ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ (Photo: PTI) ಹೊಸದಿಲ್ಲಿ: ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ವೈಭವಕ್ಕೆ ಮರಳಿದ್ದು, ನಾಲ್ಕು ವರ್ಷಗಳ ಬಳಿಕ ಅವರು ಐಸಿಸಿ ODI‌ ರ‍್ಯಾಂಕಿಂಗ್ ನಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಮತ್ತೆ ಮೊದ

14 Jan 2026 3:10 pm
Bidar | ಮಾಂಜಾ ಧಾರಾ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹುಮನಾಬಾದ್ : ಮಾಂಜಾ ಧಾರಾ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 65 ಮೇಲೆ ನಡೆದಿದೆ. ಮೃತರನ್

14 Jan 2026 2:42 pm
ಬಿಹಾರ ವಿಧಾನಸಭಾ ಚುನಾವಣೆ | ಮತ ಚಲಾವಣೆಗೆ ಮೊದಲೇ ಫಲಿತಾಂಶ ನಿರ್ಧಾರವಾಗಿತ್ತಾ?; “The Bihar Verdict 2025” ವರದಿ ಹೇಳುವುದೇನು?

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯವಸ್ಥಿತವಾಗಿ 'ಮತಗಳ ದರೋಡೆ' ನಡೆದಿದೆಯಾ? ಮತ ಚಲಾವಣೆಗೆ ಮೊದಲೇ ಫಲಿತಾಂಶ ನಿರ್ಧಾರವಾಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ವೋಟ್ ಫಾರ್ ಡೆಮಾಕ್ರಸಿ (VFD) ಬಿಡುಗಡೆ ಮಾಡಿರುವ 'ದಿ ಬಿಹಾರ ವರ

14 Jan 2026 2:01 pm
ರಾಯಚೂರು | ಕಾರ್ಮಿಕರ ಹಿತರಕ್ಷಣೆ, ಗೌರವಯುತ ಜೀವನ ನಮ್ಮ ಸಂಘದ ಮೂಲ ಉದ್ದೇಶ : ಕೆ.ನಾಗಲಿಂಗಸ್ವಾಮಿ

ರಾಯಚೂರು: ತುಂಗಭದ್ರಾ ನೀರಾವರಿ ಇಲಾಖೆಯಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಕಾಯಂ ಕೆಲಸಗಾರರೆಂದು ಪರಿಗಣಿಸುವಂತೆ ಒತ್ತಾಯಿಸಿ ಹಾಗೂ ಕಾನೂನುಬಾಹಿರ ‘ಲೇ ಆಫ್’ ಕ್ರಮವನ್ನು ಪ್ರಶ್ನಿಸಿ ತುಂ

14 Jan 2026 1:33 pm
ಇಂಡಿಯಾ ಓಪನ್ ನಲ್ಲಿ ಶುಚಿತ್ವರಹಿತ ವಾತಾವರಣ: ಡ್ಯಾನಿಶ್ ಬ್ಯಾಡ್ಮಿಂಟನ್ ಪಟು ಆರೋಪ

ಬ್ಯಾಡ್ಮಿಂಟನ್ ಫೆಡರೇಶನ್ ಪ್ರತಿಕ್ರಿಯಿಸಿದ್ದು ಹೀಗೆ..

14 Jan 2026 1:18 pm
ಜ. 16 ರಿಂದ ಕಾಜೂರು ಉರೂಸ್

ಜ. 22ರಂದು ಬೃಹತ್ ದ್ಸಿಕ್ರ್ ಮಜ್ಲಿಸ್ | ಜ.25ರಂದು ಉರೂಸ್ ಸಮಾರೋಪ, ಅನ್ನದಾನ

14 Jan 2026 1:13 pm
ಬೆಳಗಾವಿ | ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ: ಆರೋಪಿ ಬಂಧನ

ಬೆಳಗಾವಿ : ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯನೊಬ್ಬನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗಾಂಜಾ ಪತ್ತೆಯಾಗಿದ್ದು, ಮಾಳಮಾರುತಿ ಪೊಲೀಸರು ಆರೋಪಿತ ವೈದ್ಯನನ್ನು ಬಂಧಿಸಿದ್ದಾರೆ. ಖಚಿ

14 Jan 2026 12:59 pm
Thailand | ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಬಿದ್ದು ಕನಿಷ್ಠ 22 ಮಂದಿ ಮೃತ್ಯು

ಕ್ವಾಲಾಲಂಪುರ: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ಥಾಯ್ಲೆಂಡ್‌ನ ಈಶಾನ್ಯ ಪ್ರಾಂತ್ಯಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಬೋಗಿಯ ಮೇಲೆ ಕ್ರೇನ್‌ವೊಂದು ಉರುಳಿ ಬಿದ್ದ ಪರಿಣಾಮ ಕನಿಷ್ಠ 22 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯ

14 Jan 2026 12:47 pm
ಬೆಳ್ತಂಗಡಿ : ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ

14 Jan 2026 12:33 pm
ಜ.22, 23ರಂದು ತುರ್ತು ವಿಧಾನಸಭಾ ಅಧಿವೇಶನ ?

ಬೆಂಗಳೂರು : ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಕೇಂದ್ರ ಸರ್ಕಾರ ಬದಲಿಸಿದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲದ ತುರ್ತು ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಈ ಹಿಂದಿದ್ದ ಉದ್ಯೋಗ ಖಾತ್ರಿ ಯೋಜನೆಯ

14 Jan 2026 12:27 pm
ಶಿವಮೊಗ್ಗ | ಕೆಎಸ್ಸಾರ್ಟಿಸಿ ಬಸ್-ಕಾರು ಮುಖಾಮುಖಿ ಢಿಕ್ಕಿ : ಮೃತರ ಸಂಖ್ಯೆ 4ಕ್ಕೆ ಏರಿಕೆ

ತೀರ್ಥಹಳ್ಳಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ತೀರ್ಥಹಳ್ಳಿ ತಾಲೂಕು ಭಾರತಿಪುರದ ಬಳಿ ಮಂಗಳವಾರ ರಾತ್ರಿ 10

14 Jan 2026 12:22 pm
Telangana | ಚುನಾವಣಾ ಭರವಸೆ ಈಡೇರಿಸಲು ಒಂದೇ ವಾರದಲ್ಲಿ 500 ಬೀದಿ ನಾಯಿಗಳ ಸಾಮೂಹಿಕ ಹತ್ಯೆ

ಹೈದರಾಬಾದ್: ಇತ್ತೀಚಿನ ಪಂಚಾಯತಿ ಚುನಾವಣೆಯಲ್ಲಿ ನೀಡಲಾಗಿದ್ದ ಚುನಾವಣಾ ಭರವಸೆಯನ್ನು ಈಡೇರಿಸಲು ಹಲವು ಗ್ರಾಮಗಳಲ್ಲಿ 500 ಬೀದಿ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆಗೈಯ್ಯಲಾಗಿದೆ ಎಂಬ ಆರೋಪ ತೆಲಂಗಾಣ ರಾಜಕಾರಣದಲ್ಲಿ ಬಿ

14 Jan 2026 12:18 pm
ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಚಾಮರಾಜನಗರ: ಕಾಡಾನೆ ದಾಳಿಯಿಂದ ರೈತನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗಿನ ಜಾವ ಹನೂರು ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಸುಮಾರು 4 ಗಂಟೆ ವೇಳೆಗೆ ಮಾದಪ್ಪ ಎಂಬ ರೈತ ತಮ್ಮ ಜಮೀನಿನಲ್

14 Jan 2026 12:16 pm
Kalgi | ಬೆಣ್ಣೆತೋರಾ, ಗಂಡೋರಿ ನಾಲಾ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕಾಳಗಿ: ತಾಲೂಕಿನ ರೈತರ ಆಸರೆಯಾಗಬೇಕಿದ್ದ ಬೆಣ್ಣೆತೋರಾ ಮತ್ತು ಗಂಡೋರಿ ನಾಲಾ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿವೆ ಎಂದು ಆರೋಪಿಸಿ, ವಿವಿಧ ಮಠಾಧೀಶರು, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ರೈತ ಸೇನೆ ವತಿಯಿ

14 Jan 2026 12:15 pm
ಉದ್ಯೋಗಕ್ಕಾಗಿ ಭೂಮಿ ಹಗರಣ | ಲಾಲು ಪ್ರಸಾದ್ ಯಾದವ್ ತೆಗೆದುಕೊಂಡ ನೇಮಕಾತಿ ನಿರ್ಧಾರಗಳು ಅವರ ಅಧಿಕೃತ ಕರ್ತವ್ಯದ ಭಾಗವಲ್ಲ: ಸಿಬಿಐ

ಹೊಸದಿಲ್ಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಸಲ್ಲಿಸಿರುವ ಅರ್ಜಿಗೆ ಮಂಗಳವಾರ ವಿರೋಧ ವ್ಯಕ್ತಪಡಿಸಿದ ಸಿಬಿ

14 Jan 2026 12:05 pm
ಬೆಳ್ತಂಗಡಿ : ಧನು ಪೂಜೆಗೆಂದು ಹೋದ ಬಾಲಕ ನಾಪತ್ತೆ

ಬೆಳ್ತಂಗಡಿ: ಧನು ಪೂಜೆಗೆ ಹೋದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಜ.14ರಂದು ಬುಧವಾರ ಬೆಳಿಗ್ಗೆ ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಪ್ರದೇಶದಲ್ಲಿ ನಡೆದಿದೆ. ನಾಪತ್ತೆಯಾದ ಬಾಲ

14 Jan 2026 11:34 am
Delhi| ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ

ಹೊಸದಿಲ್ಲಿ: ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರ ನಿವಾಸದಲ್ಲಿ ಬುಧವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ದಿಲ್ಲಿ ಅಗ್ನಿಶಾಮಕದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಎಫ್ಎಸ್ ಅಧಿಕಾರಿ ಪ್ರಕಾರ, ಮೂರು ಅಗ್ನಿಶ

14 Jan 2026 11:18 am
ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಮೃತ್ಯು

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಬುಧವಾರ ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರ

14 Jan 2026 11:15 am
ಶಿವಮೊಗ್ಗ | ಕೆಎಸ್ಸಾರ್ಟಿಸಿ ಬಸ್-ಕಾರು ನಡುವೆ ಮುಖಾಮುಖಿ ಢಿಕ್ಕಿ : ಒಂದೇ ಕುಟುಂಬದ ಮೂವರು ಮೃತ್ಯು

ಶಿವಮೊಗ್ಗ: ಕೆಎಸ್ಸಾರ್ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಬುಧವಾರ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲ

14 Jan 2026 11:04 am
14 Jan 2026 10:56 am
ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಪಿಎಂ ಕೇರ್ಸ್ ನಿಧಿ ಸರಕಾರದ ನಿಯಂತ್ರಣದಲ್ಲಿದ್ದರೂ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ ಕಾಯ್ದೆ) ಅಡಿಯಲ್ಲಿ ಗೌಪ್ಯತೆಯ ಹಕ್ಕನ್ನು ಕಳೆದುಕೊಳ್ಳುವುದಿಲ್ಲ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ

14 Jan 2026 10:36 am
ಶಿಕಾರಿಪುರ: ಶಾಲೆಯಲ್ಲೇ ಶಿಕ್ಷಕ ಆತ್ಮಹತ್ಯೆ

ಶಿವಮೊಗ್ಗ: ಶಾಲೆಯಲ್ಲೇ ನೇಣು ಬಿಗಿದುಕೊಂಡು ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಕಾರಿಪುರ ತಾಲೂಕಿನ ಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರನ್ನು ಧನಂಜ

14 Jan 2026 9:41 am
ಕ್ರಾಂತಿಕಾರಿಗಳ ದ್ರೋಣಾಚಾರ್ಯ ಹೇಮಚಂದ್ರ ಕನುಂಗೋ

► ಇವರಾರೂ ಕ್ಷಮೆ ಯಾಚಿಸಲಿಲ್ಲ!► ಸ್ವಾತಂತ್ರ್ಯ ಯಜ್ಞಕುಂಡಕ್ಕೆ ಧುಮುಕಿದವರು!► ಭಾಗ - 23

14 Jan 2026 9:23 am
ದ್ವೇಷ ರಾಜಕೀಯದ ಈ ಮಾದರಿ ದೇಶವನ್ನು ಎಲ್ಲಿಗೆ ತಲುಪಿಸಲಿದೆ?

2016ರ ಎಪ್ರಿಲ್ 19ರಂದು ಜಮ್ಮುವಿನ ಶ್ರೀ ಮಾತಾ ವೈಷ್ಣೋದೇವಿ ನಾರಾಯಣ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಆಸ್ಪತ್ರೆಯಲ್ಲಿನ ಉತ್ತಮ ಸೌಲಭ್ಯಗಳ ಬಗ್ಗೆ ಹೊಗಳಿದ್ದರು. ಆದರೆ ಈಗ ಅದೇ ಆಸ್ಪತ್ರ

14 Jan 2026 9:16 am
ಸಾವಿನ ದವಡೆಯಲ್ಲಿ ಜೀವಿಸುತ್ತಿರುವ ಕೊರಗರು

ಕೊರಗರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲು 1994ರಲ್ಲಿ ಡಾ. ಮುಹಮ್ಮದ್ ಪೀರ್ ಎಂಬ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರಜ್ಞರನ್ನು ನೇಮಿಸಲಾಯಿತು. ಅವರು ಸುದೀರ್ಘ ಅಧ್ಯಯನ ಮಾಡಿ 1994ರಲ್ಲೇ ವರದಿ ಸಲ್ಲಿಸಿ ಕೊರಗರ ಉಳಿವು ಮತ್

14 Jan 2026 9:12 am
ಕೇಂದ್ರ ಬಜೆಟ್ ಮಂಡನೆ: ರಾಜ್ಯಗಳ ಬೆನ್ನಿಗೆ ಚೂರಿ ಹಾಕಲು ಸಿದ್ಧತೆ?

 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ತಮ್ಮ 9ನೇ ಕೇಂದ್ರ ಬಜೆಟನ್ನು ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ಬೇರೆ ಬೇರೆ ಕಾರಣಗಳಿಗಾಗಿ ವಿಶೇಷವಾಗಲಿದೆ ಎಂದು ಮಾಧ್ಯಮಗಳು ತುತ್ತೂರಿ ಊದಲಾರಂಭಿಸಿವೆ. ಹಾ

14 Jan 2026 8:47 am
ಎಲ್ಲ ಶಾಲೆಗಳಲ್ಲಿ ಬಡಮಕ್ಕಳಿಗೆ ಶೇಕಡ 25ರಷ್ಟು ಸೀಟು ಖಾತರಿ: ಸುಪ್ರೀಂ ಕ್ರಮ

ಹೊಸದಿಲ್ಲಿ: ರಿಕ್ಷಾ ಚಾಲಕನ ಮಗನೊಬ್ಬ ಕೋಟ್ಯಧಿಪತಿ ಅಥವಾ ಸುಪ್ರೀಂಕೋರ್ಟ್ ನ್ಯಾಯಾಧೀಶರ ಮಕ್ಕಳ ಜತೆಜತೆಗೆ ಓದುವುದು ಸಾಧ್ಯವಾದಾಗ ಮಾತ್ರ ಭ್ರಾತೃತ್ವ ಸಾಧಿಸಲು ಸಾಧ್ಯ ಎಂಬ ಸಂವಿಧಾನದ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ

14 Jan 2026 8:38 am
ಉಕ್ಕುಡ | ಅಲ್ ಮುರಾಫಖಃ 2K26: ದರ್ಸ್ ವಿದ್ಯಾರ್ಥಿಗಳ ಸಾಹಿತ್ಯ ಸಂಗಮ ಸಮಾರೋಪ

ವಿಟ್ಲ: ಬದ್ರಿಯಾ ಜುಮಾ ಮಸೀದಿ, ಉಕ್ಕುಡ ಇದರ ಆಶ್ರಯದಲ್ಲಿ ನಡೆಯುತ್ತಿರುವ ಮುಹ್ಯಿಸ್ಸುನ್ನ ದರ್ಸ್‌ನ ಮುತಅಲ್ಲಿಮರ ಕಲಾ–ಸಾಹಿತ್ಯ ಕಲರವ ಅಲ್ ಮುರಾಫಖಃ 2K26 ಹಾಗೂ ಸದರಿ ಮಸೀದಿಯ ಮುದರ್ರಿಸ್ ಹಾಫಿಳ್ ಅಹ್ಮದ್ ಶರೀಫ್ ಕಾಮಿಲ್ ಸಖಾ

14 Jan 2026 8:31 am
ನೀಟ್–ಪಿಜಿ ಕಟ್‌ಆಫ್ ಅಂಕ ಕಡಿತ: ಕಾರಣ ಏನು ಗೊತ್ತೇ?

ಹೊಸದಿಲ್ಲಿ: ವೈದ್ಯಕೀಯ ಸ್ನಾತಕೋತ್ತರ ಪದವಿಗಾಗಿ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್–ಪಿಜಿ)ಯಲ್ಲಿ ಅರ್ಹತೆಗೆ ನಿಗದಿಪಡಿಸಿದ ಅಂಕವನ್ನು ಸರ್ಕಾರ ಮಂಗಳವಾರ ಕಡಿತಗೊಳಿಸಿದೆ. ಇದರಿಂದಾಗಿ ದೇಶದಲ್ಲಿ ಖಾಲ

14 Jan 2026 8:00 am
ಪ್ರತಿಭಟನಾಕಾರರನ್ನು ಗಲ್ಲಿಗೇರಿಸಿದರೆ ಇರಾನ್ ಮೇಲೆ ‘ಕಠಿಣ ಕ್ರಮ’: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನಿನಲ್ಲಿ ದೇಶಾದ್ಯಂತ ಅರಾಜಕತೆ ಮುಂದುವರಿದಿರುವ ನಡುವೆಯೇ, ಅಲ್ಲಿನ ಅಧಿಕಾರಿಗಳು ಪ್ರತಿಭಟನಾಕಾರರಿಗೆ ಗಲ್ಲುಶಿಕ್ಷೆ ಜಾರಿಗೊಳಿಸಲು ಮುಂದಾದರೆ ಅಮೆರಿಕ ಬಲಪ್ರಯೋಗದ ಮೂಲಕ ಪ್ರತಿಕ್ರಿಯಿಸಬೇಕಾಗುತ್ತದೆ

14 Jan 2026 7:46 am
ಬೆಂಗಳೂರಿನ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಪ್ರಕಟ; ಫೆ.4ರಂದು ಮತದಾನ

ಬೆಂಗಳೂರು: ಬೆಂಗಳೂರು ನಗರದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾದ ಹೆಬ್ಬಗೋಡಿ ನಗರಸಭೆ, ಜಿಗಣಿ ಮತ್ತು ಚಂದಾಪುರ ಪುರಸಭೆ ಮತಕ್ಷೇತ್ರದ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆ.4ರಂದು ಮತದಾನ ನಡೆಯಲಿದೆ. ಜ.9ರಿಂದ ಜ.22ವರೆಗೆ ಜ

14 Jan 2026 12:17 am
Bengaluru | ಯಶ್ ಹುಟ್ಟುಹಬ್ಬಕ್ಕೆ ಗಾಲ್ಫ್ ಕ್ಲಬ್ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್‍ಐಆರ್ ದಾಖಲು

ಬೆಂಗಳೂರು: ಚಿತ್ರನಟ ಯಶ್ ಹುಟ್ಟು ಹಬ್ಬಕ್ಕೆ ಗಾಲ್ಫ್ ಕ್ಲಬ್ ಮುಂದೆ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹ

14 Jan 2026 12:08 am
ಸಿಪಿಐ(ಎಂ)ನ ಮೂರು ಬಾರಿಯ ಶಾಸಕಿ ಆಯಿಷಾ ಪೊಟ್ಟಿ ಕಾಂಗ್ರೆಸ್ ಸೇರ್ಪಡೆ

ಆಯಿಷಾ ಪಟ್ಟಿ | Photo Credit : Facebook Aisha Potty ಕೊಲ್ಲಂ, ಜ.13: ತಿಂಗಳ ಕಾಲದ ಊಹಾಪೋಹಗಳಿಗೆ ತೆರೆಬಿದ್ದು, ಹಿರಿಯ ಸಿಪಿಐ(ಎಂ) ನಾಯಕಿ ಹಾಗೂ ಮೂರು ಬಾರಿ ಕೊಟ್ಟಾರಕ್ಕರ ಕ್ಷೇತ್ರದಲ್ಲಿನ ಶಾಸಕಿ ಪಿ. ಆಯಿಷಾ ಪೊಟ್ಟಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅ

13 Jan 2026 11:52 pm
Chikkamagaluru | ಮೇಲ್ವರ್ಗದವರಿಂದ ದಲಿತರ ಭೂಮಿ ಕಬಳಿಸಲು ಯತ್ನ: ಆರೋಪ

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಹೋಬಳಿ, ಸತ್ತಿಹಳ್ಳಿ ಗ್ರಾಮದ ಸರ್ವೇ ನಂಬರ್ 162ರ ಗೋಮಾಳ ಜಾಗದಲ್ಲಿ 21 ಜನ ದಲಿತರಿಗೆ 84 ಎಕರೆ ಜಮೀನು 1984-85ನೇ ಸಾಲಿನಲ್ಲಿ ಮಂಜೂರು ಮಾಡಲಾಗಿದ್ದು, ಅದರಂತೆ ಆ ಜಾಗದಲ್ಲಿ ದಲಿತರು ಸ್ವಾಧೀನದಲ್ಲಿದ್

13 Jan 2026 11:51 pm
ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ : ಪರೀಕ್ಷೆ ನಡೆಸಲು ಒತ್ತಾಯ

ಬೆಂಗಳೂರು : ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜ.17 ಮತ್ತು ಜ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂ

13 Jan 2026 11:33 pm
Saudi Arabia | ಲಕ್ನೊ ಮಹಿಳೆ ಸಂಶಯಾಸ್ಪದವಾಗಿ ಮೃತ್ಯು; ವರದಕ್ಷಿಣೆ ಕಿರುಕುಳ ಆರೋಪಿಸಿದ ಕುಟುಂಬ

ಲಕ್ನೊ/ಜೆದ್ದಾ (ಸೌದಿ ಅರೇಬಿಯಾ): ಲಕ್ನೊ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಸೌದಿ ಅರೇಬಿಯಾದ ಜೆದ್ದಾದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆಕೆಯ ಪತಿ ಹಾಗೂ ಅತ್ತೆಮಾವಂದಿರು ವರದಕ್ಷಿಣೆಗಾಗಿ ಸುದೀರ್ಘ ಕಾಲ ಮಾ

13 Jan 2026 11:28 pm
ವಿರಾಜಪೇಟೆ | ಗುಂಡು ಹೊಡೆದುಕೊಂಡು ಚಾಲಕ ಆತ್ಮಹತ್ಯೆ

ಮಡಿಕೇರಿ: ಕಾರು ಚಾಲಕರೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾ.ಪಂ ವ್ಯಾಪ್ತಿಯ ಅರಮೇರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಡಾಲು ನಂಜಪ್ಪ (64) ಮೃತಪಟ್ಟವರು. ಗದ್

13 Jan 2026 11:27 pm
ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನ್ಯಾಯಾಲಯದ ಆದೇಶಗಳಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗಿರಲಿಲ್ಲ. ಮುಂದಿನ ನಾಲ್ಕೈದು ತಿಂಗಳಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವ

13 Jan 2026 11:16 pm
ಕಲಬುರಗಿ | ಎಸ್‌ಐಆರ್ ಮ್ಯಾಪಿಂಗ್ ಮಾಡಲು ಬಿಎಲ್‌ಓಗಳಿಗೆ ಮಾಹಿತಿ ನೀಡಿ : ಆಯುಕ್ತ ಅವಿನಾಶ್ ಶಿಂಧೆ

ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಭಾಗವಾಗಿ 2002ರಲ್ಲಿದ್ದ ಮತದಾರರನ್ನು ಪ್ರಸ್ತುತ ಗುರುತಿಸಿ ಮತದಾರರ ಮ್ಯಾಪಿಂಗ್ ಮತ್ತು ಪ್ರೊಜಿನಿ ಕಾರ್ಯ ಪೂರ್ಣಗೊಳಿಸ

13 Jan 2026 11:07 pm
ಕಲಬುರಗಿ ಜೈಲಿಗೆ ನಿಷೇಧಿತ ವಸ್ತು ಪೂರೈಕೆ ಯತ್ನ : ಪ್ರಕರಣ ದಾಖಲು

ಗೋಡೆ ಮೇಲಿಂದ ಮೊಬೈಲ್, ಬೀಡಿ ಎಸೆಯುತ್ತಿದ್ದ ಮೂವರ ಬಂಧನ

13 Jan 2026 11:05 pm
ಗಾಂಜಾ ಸೇವನೆ ಆರೋಪ: ಇಬ್ಬರ ಸೆರೆ

ಮಂಗಳೂರು, ಜ.13: ನಗರದ ಕೊಡಿಯಾಲಬೈಲ್ ಬಳಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಶೋಕನಗರ ನಿವಾಸಿ ಅಥರ್ವ ನಾಯ್ಕ್ (21) ಮತ್ತು ಮಣ್ಣಗುಡ್ಡೆ ನಿವಾಸಿ ಪ್ರಥಮ್ ಪಿ. ಶೆಣೈ

13 Jan 2026 11:03 pm
ಕಲಬುರಗಿ | ಜ.14 ರಿಂದ ‘ರೈಲ್ವೆ ಒನ್’ ಆಪ್ ಮೂಲಕ ಅನ್‌ರಿಸರ್ವ್ಡ್ ಟಿಕೆಟ್‌ಗಳಿಗೆ ಶೇ.3ರಷ್ಟು ರಿಯಾಯಿತಿ

ಕಲಬುರಗಿ: ಭಾರತೀಯ ರೈಲ್ವೆಯ ಎಲ್ಲಾ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ‘ರೈಲ್ವೆ ಒನ್’ ಸೂಪರ್ ಆಪ್ ಮೂಲಕ ಅನ್‌ರಿಸರ್ವ್ಡ್ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರಿಗೆ ಶೇ.3 ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಸೋಲಾಪ

13 Jan 2026 10:52 pm
ಶಿರೂರು ಸ್ವಾಮೀಜಿಗೆ ಅಲೆವೂರಿನಲ್ಲಿ ಹುಟ್ಟೂರ ಸನ್ಮಾನ

ಉಡುಪಿ, ಜ.13: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಭಾವೀ ಪರ್ಯಾಯ ಶೀರೂರು ಶ್ರೀ ವೇದ ವರ್ಧನ ತೀರ್ಥ ಸ್ವಾಮೀಜಿ ಅವರಿಗೆ ಹುಟ್ಟೂರ ಸನ್ಮಾನ ಅಲೆವೂರು ಗುಡ್ಡೆ ಅಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಮಂಗಳವಾರ ನಡೆಯಿತು. ಸ್ವಾಮೀ

13 Jan 2026 10:52 pm
ದ್ವೇಷ ಭಾಷಣ ಮಸೂದೆ ಅಭಿವ್ಯಕ್ತ ಸ್ವಾತಂತ್ರ್ಯದ ಹರಣ: ಹೊದಿಗೆರೆ

ಉಡುಪಿ, ಜ.13: ದ್ವೇಷ ಭಾಷಣ ಮಸೂದೆಯನ್ನು ಯಾವುದೇ ಚರ್ಚೆಗೆ ಅವಕಾಶ ನೀಡದೇ ತರಾತುರಿಯಲ್ಲಿ ಅಂಗೀಕರಿಸಿ ರಾಜ್ಯಪಾಲರಿಗೆ ಒಪ್ಪಿಸಿದ್ದು, ಇದು ಅಭಿವ್ಯಕ್ತ ಸ್ವಾತಂತ್ರ್ಯದ ಹರಣ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆರೋ

13 Jan 2026 10:46 pm
ಮರಿಯಮ್ಮನಹಳ್ಳಿ | 2.10 ಕೋಟಿ ರೂ. ವೆಚ್ಚದ ಪ.ಪಂ. ನೂತನ ಕಟ್ಟಡಕ್ಕೆ ಶಾಸಕ ನೇಮಿರಾಜ್ ನಾಯ್ಕ್ ಭೂಮಿ ಪೂಜೆ

ಮರಿಯಮ್ಮನಹಳ್ಳಿ : ಪಟ್ಟಣದಲ್ಲಿ 2022-23ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಹಂತ-4) ಯೋಜನೆಯಡಿ ಮಂಜೂರಾದ 210.50 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ್ ನಾಯ್ಕ್ ಸೋಮವಾರ ಭೂಮಿ ಪೂಜೆ

13 Jan 2026 10:43 pm
ದಾರುಲ್ ಉಲೂಮ್ ಸಬೀಲುರ್ರಶಾದ್ ನೂತನ ಮುಖ್ಯಸ್ಥರಾಗಿ ಮೌಲಾನಾ ಮುಫ್ತಿ ಅಹ್ಮದ್ ಸಿಮಾಲ್ ರಶಾದಿ ನೇಮಕ

ಬೆಂಗಳೂರು: ದಾರುಲ್ ಉಲೂಮ್ ಸಬೀಲುರ್ರಶಾದ್(ಅರೇಬಿಕ್ ಕಾಲೇಜು)ನ ನೂತನ ಮುಖ್ಯಸ್ಥರಾಗಿ ಮೌಲಾನಾ ಮುಫ್ತಿ ಅಹ್ಮದ್ ಸಿಮಾಲ್ ರಶಾದಿ ಅವರನ್ನು ಆಯ್ಕೆ ಮಾಡಲಾಗಿದೆ. ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅವರ ನಿಧನದ ಹ

13 Jan 2026 10:40 pm
ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೈಂದೂರು, ಜ.13: ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜ.12ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಬೈಂದೂರಿನ ಹರೀಶ್ ಚಂದನ್ ಎಂಬವರ ಪತ್ನಿ ನಾಗರತ್ನ(48) ಎಂದು ಗುರುತಿಸಲಾಗಿದೆ. ಇವರು ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿ ಬ

13 Jan 2026 10:38 pm
ಬಳ್ಳಾರಿ | ಹೆಚ್‌ಪಿವಿ ಲಸಿಕೆ ಕುರಿತು ಮಾಹಿತಿ ನೀಡಿ : ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ವೈದ್ಯಾಧಿಕಾರಿಗಳಿಗೆ ಹೆಚ್‌ಪಿವಿ ಲಸಿಕೆ ತರಬೇತಿ ಕಾರ್ಯಾಗಾರ

13 Jan 2026 10:31 pm
T20 ವಿಶ್ವಕಪ್ | ಪಾಕಿಸ್ತಾನ ಮೂಲದ ಅಮೆರಿಕದ ವೇಗಿ ಅಲಿ ಖಾನ್‌ ಗೆ ಭಾರತೀಯ ವೀಸಾ ನಿರಾಕರಣೆ

 ಅಲಿ ಖಾನ್‌ |  Photo Credit : X ಹೊಸದಿಲ್ಲಿ, ಜ.13: ಮುಂಬರುವ ಟಿ-20 ವಿಶ್ವಕಪ್ ಟೂರ್ನಿಗೆ ಮುನ್ನ ಪಾಕಿಸ್ತಾನ ಮೂಲದ ಅಮೆರಿಕ ಕ್ರಿಕೆಟ್ ತಂಡದ ವೇಗದ ಬೌಲರ್ ಅಲಿ ಖಾನ್‌ ಗೆ ಭಾರತೀಯ ವೀಸಾವನ್ನು ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತ

13 Jan 2026 10:30 pm
2025ರಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಯ ವೀಸಾ ರದ್ದುಪಡಿಸಿದ ಅಮೆರಿಕ

ವಾಶಿಂಗ್ಟನ್, ಜ.13: ಅಧ್ಯಕ್ಷರಾಗಿ 2025ರ ಜನವರಿಯಲ್ಲಿ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಅಧಿಕಾರಕ್ಕೇರಿದ ಬಳಿಕ ಅಮೆರಿಕವು 1 ಲಕ್ಷಕ್ಕೂ ಅಧಿಕ ಮಂದಿಯ ವೀಸಾಗಳನ್ನು ರದ್ದುಪಡಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಪ್ರಕಟಿಸಿದ

13 Jan 2026 10:30 pm
ಮೊಬೈಲ್ ಹ್ಯಾಕ್: ಆನ್‌ಲೈನ್ ವಂಚನೆ; ಪ್ರಕರಣ ದಾಖಲು

ಉಡುಪಿ, ಜ.13: ಮೊಬೈಲ್ ಹ್ಯಾಕ್ ಮಾಡಿ ಫ್ಲಿಫ್‌ಕಾರ್ಟ್ ಮೂಲಕ ಮೊಬೈಲ್ ಖರೀದಿಸಿ ಸಾವಿರಾರು ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತರು ಅ.16ರಂದು ಜಡ್ಕಲ್ ಸಮೀಪದ ಹಾ

13 Jan 2026 10:28 pm
ಧಾರ್ಮಿಕ ನಂಬಿಕೆ ನೋವನ್ನು ಗುಣಪಡಿಸುವ ಔಷಧ ಆಗಬೇಕು: ಸ್ಪೀಕರ್‌ ಯು.ಟಿ. ಖಾದರ್

ಉಡುಪಿ, ಜ.13: ಧಾರ್ಮಿಕ ನಂಬಿಕೆ ನಮ್ಮ ಮಣ್ಣಿನ ಶಕ್ತಿ. ಆ ನಂಬಿಕೆ ಹಾಗೂ ವಿಚಾರಗಳು ಇನ್ನೊಬ್ಬರ ದೇಹಕ್ಕೆ ನೋವು, ಗಾಯ ಉಂಟು ಮಾಡುವ ಕತ್ತಿ ಎಂದಿಗೂ ಆಗಬಾರದು. ಅದು ಇನ್ನೊಬ್ಬರ ನೋವು ಮತ್ತು ಗಾಯ ಗುಣಪಡಿಸುವ ಔಷಧ ಆಗಬೇಕು. ಅಂತಹ ಪ್ರೀತ

13 Jan 2026 10:24 pm
ನವಿ ಮುಂಬೈ, ರಾಯ್ಪುರದಲ್ಲಿ ಆರ್‌ಸಿಬಿಯ ಐಪಿಎಲ್ ಪಂದ್ಯಗಳು?

ಸಾಂದರ್ಭಿಕ ಚಿತ್ರ | Photo Credit : @IPL ಮುಂಬೈ, ಜ.3: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 2026ರ ಋತುವಿನ ಐಪಿಎಲ್ ಟೂರ್ನಿಯಲ್ಲಿ ತನ್ನ ತವರು ಪಂದ್ಯಗಳನ್ನು ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣ ಹಾ

13 Jan 2026 10:20 pm
ಸಚಿನ್, ರಾಹುಲ್, ರೋಹಿತ್ ದಾಖಲೆ ಮುರಿಯುವ ಹಾದಿಯಲ್ಲಿ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ |  Photo Credit : PTI  ಹೊಸದಿಲ್ಲಿ, ಜ.13: ರಾಜ್‌ ಕೋಟ್‌ ನಲ್ಲಿ ಬುಧವಾರ ಭಾರತ ತಂಡವು ನ್ಯೂಝಿಲ್ಯಾಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿದ್ದು, ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆಯ ಹಾ

13 Jan 2026 10:20 pm
ಪ್ರಧಾನಿ ಮೋದಿ ಡಿಗ್ರಿ ಪ್ರಕರಣ | ಪ್ರತ್ಯೇಕ ವಿಚಾರಣೆಗೆ ಆಪ್ ನಾಯಕರ ಅರ್ಜಿ ತಿರಸ್ಕಾರ

ಅಹಮದಾಬಾದ್, ಜ.13: ಗುಜರಾತ್ ವಿಶ್ವವಿದ್ಯಾಲಯ ಮಾನನಷ್ಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಆಪ್ ನಾಯಕರಾದ ಅರವಿಂದ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿಗಳನ್ನು ಗುಜರಾತ್ ಉಚ್ಚ ನ್ಯಾಯಾಲ

13 Jan 2026 10:10 pm
Chennai | ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನ ಮೃತದೇಹ ಪತ್ತೆ

ಕೋಲ್ಕತಾ, ಜ.13: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ವಲಸೆ ಕಾರ್ಮಿಕನೊಬ್ಬರ ಮೃತದೇಹ ಸೋಮವಾರ ತಮಿಳುನಾಡಿನ ಚೆನ್ನೈನಲ್ಲಿ ಪತ್ತೆಯಾಗಿದೆ. ಮುರ್ಶಿದಾಬಾದ್‌ನ ವಲಸೆ ಕಾರ್ಮಿಕನೊಬ್ಬರು ಒಡಿಶಾದಲ್ಲಿ ಹತ್ಯೆಯಾದ ಒಂದು ವಾರದ

13 Jan 2026 10:10 pm
Uttar Pradesh | ತಂದೆಯ ಜೊತೆ ವೀಡಿಯೊ ಕರೆಯಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

ಲಕ್ನೊ, ಜ.13: ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬಳು ಸೌದಿ ಅರೇಬಿಯಾದಲ್ಲಿರುವ ತನ್ನ ತಂದೆಯೊಂದಿಗೆ ವೀಡಿಯೊ ಕರೆತಿದ್ದಾಗಲೇ  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

13 Jan 2026 10:10 pm
ಭೂ ದಾಳಿಗೆ ನಾವು ರೆಡಿ: ಪಾಕಿಸ್ತಾನಕ್ಕೆ ಸೇನಾ ಮುಖ್ಯಸ್ಥರ ಎಚ್ಚರಿಕೆ

ಹೊಸದಿಲ್ಲಿ, ಜ.13: ‘ಆಪರೇಷನ್ ಸಿಂಧೂರ’ ಈಗಲೂ ಮುಂದುವರಿದಿದೆ ಎಂದು ಮಂಗಳವಾರ ಇಲ್ಲಿ ಹೇಳಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿಯವರು, ಭವಿಷ್ಯದಲ್ಲಿ ಯಾವುದೇ ದುಸ್ಸಾಹಸ ನಡೆದರೆ ಅದನ್ನು ದೃಢವಾಗಿ ಎದುರಿಸಲಾಗುವುದು ಎ

13 Jan 2026 10:10 pm
ಭಯೋತ್ಪಾದಕರೊಂದಿಗೆ ನಂಟು | ಜಮ್ಮು–ಕಾಶ್ಮೀರದ ಐವರು ಸರಕಾರಿ ನೌಕರರ ವಜಾ

ಶ್ರೀನಗರ, ಜ.13: ಜಮ್ಮು–ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ಸಂಘಟನೆಗಳೊಂದಿಗೆ ಶಂಕಿತ ನಂಟು ಹೊಂದಿದ್ದ ಆರೋಪದ ಮೇಲೆ ಮಂಗಳವಾರ ಇನ್ನೂ ಐವರು ಸರಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.

13 Jan 2026 10:10 pm
ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆ ನಾಪತ್ತೆ

ಉಡುಪಿ, ಜ.13: ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ, ಜನವರಿ 9ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ವೇತ (21) ಎಂಬ ಮಹಿಳೆ ಅದೇ ದಿನ ಅಪರಾಹ್ನ 12:15ರ ಬಳಿಕ ನಾಪತ್ತೆಯಾಗಿದ್ದಾರೆ. 5 ಅಡ

13 Jan 2026 10:07 pm
ಜ.17, 18ರಂದು ಪರ್ಯಾಯ ಮಹೋತ್ಸವ: ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಉಡುಪಿ, ಜ.13: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಜನವರಿ 17ರ ಅಪರಾಹ್ನ 2 ಗಂಟೆಯಿಂದ ಜ.18ರ ಬೆಳಗ್ಗೆ 7  ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತ

13 Jan 2026 10:04 pm
T20 ವಿಶ್ವಕಪ್‌ ಗಾಗಿ ಭಾರತಕ್ಕೆ ಪ್ರಯಾಣಿಸುವುದಿಲ್ಲ: ICCಗೆ ಬಿಸಿಬಿ ಪುನರುಚ್ಚಾರ

ಹೊಸದಿಲ್ಲಿ, ಜ.13: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮಂಗಳವಾರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಜೊತೆ ನಡೆದ ಸಭೆಯಲ್ಲಿ, ಮುಂಬರುವ 2026ರ ಆವೃತ್ತಿಯ ಟಿ-20 ವಿಶ್ವಕಪ್‌ ಗಾಗಿ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂಬ ತನ

13 Jan 2026 10:00 pm
ಆಸ್ಟ್ರೇಲಿಯ ನಾಯಕಿ ಹೀಲಿ ಎಲ್ಲ ಮಾದರಿಯ ಕ್ರಿಕೆಟ್‌ ನಿಂದ ನಿವೃತ್ತಿ

ಮೆಲ್ಬರ್ನ್, ಜ.13: ಸ್ವದೇಶದಲ್ಲಿ ಭಾರತ ವಿರುದ್ಧ ನಡೆಯಲಿರುವ ಸರಣಿಯ ನಂತರ ಮಾರ್ಚ್‌ ನಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ ಗೆ ವಿದಾಯ ಹೇಳುವುದಾಗಿ ಆಸ್ಟ್ರೇಲಿಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಅಲಿಸಾ ಹೀಲಿ ಮಂಗಳವಾರ ಘೋಷಿಸಿದ್ದಾರ

13 Jan 2026 10:00 pm
Delhi | ಜಿಮ್‌ ನತ್ತ ಗುಂಡಿನ ದಾಳಿ, ಹೊಣೆ ಹೊತ್ತುಕೊಂಡ ಬಿಷ್ಣೋಯಿ ಗ್ಯಾಂಗ್

ಹೊಸದಿಲ್ಲಿ, ಜ.13: ಅಪರಿಚಿತ ದುಷ್ಕರ್ಮಿಗಳು ಜಿಮ್‌ವೊಂದರತ್ತ ಗುಂಡುಗಳನ್ನು ಹಾರಿಸಿದ ಘಟನೆ ದಿಲ್ಲಿಯ ಪಶ್ಚಿಮ ವಿಹಾರ ಪ್ರದೇಶದಲ್ಲಿ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಬೈಕ್‌ ನ

13 Jan 2026 9:50 pm
Iran ಅಶಾಂತಿ: ಬಾಸ್ಮತಿ ಅಕ್ಕಿ ರಫ್ತಿಗೆ ಹೊಡೆತ; ಬೆಲೆಗಳಲ್ಲಿ ತೀವ್ರ ಕುಸಿತ

ಹೊಸದಿಲ್ಲಿ, ಜ.13: ಇರಾನಿನಲ್ಲಿ ಉಂಟಾಗಿರುವ ನಾಗರಿಕ ಅಶಾಂತಿ, ಆ ದೇಶಕ್ಕೆ ಭಾರತದಿಂದ ನಡೆಯುವ ಬಾಸ್ಮತಿ ಅಕ್ಕಿ ರಫ್ತಿನ ಮೇಲೆ ಪರಿಣಾಮ ಬೀರುತ್ತಿದ್ದು, ದೇಶೀಯ ಬೆಲೆಗಳಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಿದೆ. ರಫ್ತುದಾರರು ಪಾವತ

13 Jan 2026 9:50 pm
ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ| ನೂತನ ಅಧ್ಯಕ್ಷರಾಗಿ ಡಾ. ರಿಝ್ವಾನ್ ಕಾರ್ಕಳ ಆಯ್ಕೆ

ಉಡುಪಿ, ಜ.13: ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಮಿತಿ ಅಧ್ಯಕ್ಷ ಮುಹಮ್ಮದ್ ಸಲೀಂ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಸಾಲಿನ ಅಧ್ಯಕ್ಷರಾಗಿ ಡಾ.ರಿಝ್ವಾನ್ ಕಾರ್ಕಳ ಅವರನ್ನು ಆಯ

13 Jan 2026 9:49 pm