ಬೆಂಗಳೂರು/ ಬಾಳೆಹೊನ್ನೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ. ವೈಮಾನಿಕ ದಾಳಿಯಲ್ಲಿ ಮಕ್ಕಳು ಸತ್ತಿದ್ದಾರೆ. ಏನೂ ಮಾಡದ ಮಕ್ಕಳ ಶಾಲೆ ಮೇಲೆ ಏಕೆ ದಾಳಿ ಮಾಡಬೇಕು. ಇದು ಖಂಡನೀಯ. ದುಬೈ ಸ
ಅಮೆರಿಕ ಮತ್ತು ಇಸ್ರೇಲ್ ಜೊತೆಗೂಡಿ ಇರಾನ್ ಮತ್ತು ಅದರ ನಾಯಕರ ಮೇಲೆ ಸರಣಿ ವೈಮಾನಿಕ ದಾಳಿಗಳನ್ನು ನಡೆಸಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಅಮೂಲ್ಯ ಲೋಹಗಳ ಮೇಲೆ ಸುರಕ್ಷಿತ ಹೂಡಿಕೆಯನ್ನು ಕಾಣುತ್ತಿದ್ದಾರೆ. ಜನವರಿಯಲ್ಲ
ಮನಾಮ: ಬಹರೈನ್ ನ ರಾಜಧಾನಿ ಮನಾಮದಲ್ಲಿರುವ ‘ಕ್ರೌನ್ ಪ್ಲಾಜಾ ಹೋಟೆಲ್’ ಮೇಲೆ ನಡೆದ ದಾಳಿಯಿಂದ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಬಹರೈನ್ ನ ಆಂತರಿಕ ಸಚಿವಾಲಯ ತಿಳಿಸಿದೆ. ದಾಳಿಯ ಪರಿಣಾಮವಾಗಿ ಹೋಟೆಲ್ ಆವರಣದಲ್ಲಿ ಭಾಗಶಃ ಹಾನಿ
ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ಮತ್ತು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವೂ ಇರುವುದಿಲ್ಲ. ಆದರೆ, ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಮಹಿಳಾ ಮತ್ತು ಮಕ್ಕ
ಮಂಗಳೂರು, ಮಾ.1: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ನರ್ಸಿಂಗ್ ವಿಭಾಗದ ವತಿಯಿಂದ ಡಿಜಿಟಲ್ ಶಿಕ್ಷಣಶಾಸ್ತ್ರ ಬೋಧನ -ಕಲಿಕೆಯಲ್ಲಿ
ಮಂಗಳೂರು, ಮಾ.1: ಸುಳ್ಳು ಸುದ್ದಿ ಹರಡಿಸುವುದು ಅಪಾಯಕಾರಿ. ಅಂಥವರು ದೇಶದ್ರೋಹಿಗಳು. ಇದರಿಂದಾಗಿ ಜನಾಂಗೀಯ ಘರ್ಷಣೆ ಉಂಟಾಗಬಹುದು. ಜನಾಂಗೀಯ ಘರ್ಷಣೆ ಯಾವುದೇ ದೇಶದಲ್ಲಿ ಉಂಟಾದರೆ ಆ ದೇಶವೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದ
ಉಡುಪಿ, ಮಾ.1: ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರ ’ಜೀವನ ವಿದ್ಯಾ’ದ ಸಮಾರೋಪ ಸಮಾರಂಭ ಶನಿವಾರ ಜರಗಿತು. ಅ
ಉಡುಪಿ : ಉಡುಪಿಯ ಗ್ಯಾಲರಿ ದೃಷ್ಠಿಯಲ್ಲಿ ಹಮ್ಮಿಕೊಳ್ಳಲಾಗಿ ರುವ ಉಡುಪಿಯ ಆರ್ಟಿಸ್ಟ್ಸ್ ಫೋರಂ ಸದಸ್ಯರ ಚಿತ್ರಕಲೆ ಮತ್ತು ಛಾಯಾಚಿತ್ರ ಕೃತಿಗಳ ಸಂಯುಕ್ತ ಪ್ರದರ್ಶನ ‘ಪಯಣ’ವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ
ಸುರತ್ಕಲ್ : ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರಗಳ ಮುತ್ಸದ್ಧಿ ಕೃಷ್ಣಾಪುರ ನಿವಾಸಿ ಅಬೂಬಕರ್ ಹಾಜಿ (ಕನ್ನಡ ನಾಡು) ಅಲ್ಪ ಕಾಲದ ಅಸೌಖ್ಯದಿಂದಾಗಿ ಇಂದು ರವಿವಾರ ಮಧ್ಯಾಹ್ನ 2ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಇವರು ಸಮ
ಟೆಹ್ರಾನ್: ಇರಾನ್ ನಲ್ಲಿ ಸರ್ವೋಚ್ಚ ನಾಯಕತ್ವಕ್ಕೆ ಸಂಬಂಧಿತ ಅನಿಶ್ಚಿತತೆ ಮುಂದುವರಿದಿರುವ ನಡುವೆಯೇ, ಗಾರ್ಡಿಯನ್ ಕೌನ್ಸಿಲ್ನ ಪ್ರಭಾವಿ ಧರ್ಮಗುರು ಅಲಿರೆಝಾ ಅರಾಫಿ ಅವರನ್ನು ತಾತ್ಕಾಲಿಕ ನಾಯಕತ್ವ ಮಂಡಳಿಗೆ ನೇಮಿಸಲಾಗಿ
ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ನಗರದ ಪೂರ್ವ ಭಾಗದಲ್ಲಿ ಭಾರೀ ಸ್ಫೋಟಗಳ ಶಬ್ದಗಳು ಕೇಳಿಬಂದಿರುವುದಾಗಿ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಪೂರ್ವ ರಿಯಾದ್ ನ ನಿವಾಸಿಗಳ ಪ್ರಕಾರ, ಒಂದರ ಹಿಂದೆ ಒಂ
ಕೋಯಿಕ್ಕೋಡ್: ವಯನಾಡ್ ನ ಮುಂಡಕ್ಕೈ-ಚೂರಲ್ಮಾಲದಲ್ಲಿ ಸಂಭವಿಸಿದ್ದ ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ 51 ಮನೆಗಳನ್ನು ಹಸ್ತಾಂತರಿಸಿತು. ಶನಿವಾರ ತ್
ಮಸ್ಕತ್: ಅರೇಬಿಯನ್ ಸಮುದ್ರ ತೀರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಒಮಾನ್ ಕರಾವಳಿಯ ಸಮೀಪ ಪಲಾವ್(Palau) ಧ್ವಜ ಹೊತ್ತ ‘ಸ್ಕೈಲೈಟ್’ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿದೆ. ಮುಸಂಡಮ್ ಪ್ರದೇಶದಿಂದ ಸುಮಾರು ಐದು ನಾ
ಕರಾಚಿ: ಇರಾನ್ ನ ಸುಪ್ರೀಂ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಉಂಟಾದ ಆಕ್ರೋಶದ ನಡುವೆ ಪಾಕಿಸ್ತಾನದ ಕರಾಚಿ ನಗರದಲ್ಲಿರುವ ಅಮೆರಿಕದ ದೂತಾವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗಲಭೆಗ
ಬಾಗಲಕೋಟೆ : ಬಾಗಲಕೋಟೆ ಗಲಭೆ ಸ್ಥಳಕ್ಕೆ ಸತ್ಯ ಶೋಧನಾ ಸಮಿತಿ ಭೇಟಿ ನೀಡಿ, ಘಟನೆ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ್ದು, ಈ ಬಗ್ಗೆ ವರದಿ.ಯನ್ನು ಸಿಎಂಗೆ ನೀಡಲು ನಿರ್ಧರಿಸಿದೆ. ಉಪ ಚುನಾವಣೆ ಹಿನ್ನಲೆಯಲ್ಲಿ ಕೋಮು ಭಾವನೆ ಗೆ ಕು
ಶ್ರೀನಗರ: ಇರಾನ್ ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರು ಮೃತಪಟ್ಟ ವರದಿಗಳ ಹಿನ್ನೆಲೆಯಲ್ಲಿ ಕಾಶ್ಮೀರದ ಹಲವಾರು ಭಾಗಗಳಲ್ಲಿ ರವಿವಾರ ಪ್ರತಿಭಟನೆಗಳು ನಡೆದಿವೆ. ಶಿಯಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇ
ಸಿಂಧನೂರು: ಜಾತಿಯು ಮನುಷ್ಯನ ಆಸ್ತಿ ಮತ್ತು ಅಂತಸ್ಥನ್ನು ನಿರ್ಧರಿಸುತ್ತಿದೆ. ಅಂಬೇಡ್ಕರ್ ವಾದಿಗಳು ಹಾಗೂ ಮಾರ್ಕ್ಸ್ ವಾದಿಗಳು ಜಾತಿ ನಿರ್ಮೂಲನೆನ್ನು ತಮ್ಮ ಪರಮ ಗುರಿಯಾಗಿಸಿಕೊಳ್ಳಬೇಕು ಎಂದು ಸಿಪಿಐ (ಎಂಎಲ್) ರೆಡ್ ಸ್ಟಾರ್
ಸಿಂಧನೂರು: ವಿಜಯರತ್ನ ಇಂಟರ್ ನ್ಯಾಷನಲ್ ಪ್ರಶಸ್ತಿ ಸ್ವೀಕರಿಸಲು ದುಬೈಗೆ ತೆರಳಿದ್ದ ಸಿಂಧನೂರಿನ ಮಕ್ಕಳ ತಜ್ಞ ಡಾ.ಕೆ.ಶಿವರಾಜ್ ಸೇರಿ ಕರ್ನಾಟಕದ 70 ಜನ ದುಬೈನಲ್ಲಿ ಸಿಲುಕಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27ಕ್ಕೂ ಅಧ
ದುಬೈ : ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ, ಇರಾನ್ ಮೇಲೆ ಇಸ್ರೇಲ್- ಅಮೆರಿಕದ ಜಂಟಿ ದಾಳಿ, ಇರಾನ್ನ ಪ್ರತಿಕಾರದ ದಾಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಸಾಮಾನ್ಯ ಜನಜೀವನದ ಮೇಲೆ ಪ್ರಭಾವ ಬೀರಿರುವುದು ಕಂಡು ಬಂದಿದೆ.
ಟೆಹ್ರಾನ್: ಅಮೆರಿಕ–ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಶನಿವಾರ ಇರಾನ್ ನ ರಕ್ಷಣಾ ಸಚಿವ ಅಝೀಝ್ ನಾಸಿರ್ಝಾದೆ ಮತ್ತು ಸೇನಾ ಮುಖ್ಯಸ್ಥ ಅಬ್ದುಲ್ ರಹೀಮ್ ಮೌಸವಿ ಮೃತಪಟ್ಟಿದ್ದಾರೆ ಎಂದು ಅಧಿಕೃತ IRNA ಸುದ್ದಿ ಸಂಸ್ಥೆ ತಿಳಿಸಿದೆ
ಕಾಸರಗೋಡು : ಬ್ರಹ್ಮಕಲಶೋತ್ಸವ ಉತ್ಸವದ ಅಂಗವಾಗಿ ಗುರುವಾರ ತಚಂಗಡ್ನಲ್ಲಿರುವ ಶ್ರೀ ಪೂಬನಂಕುಳಿ ದೇವಾಲಯವು ತನ್ನ ಅಂಗಳದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟ ಫೆ.27 ರಂದು ನಡೆಯಿತು. ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಸರಗೋಡ
ಕರ್ನಾಟಕದ ಗದಗ ಜಿಲ್ಲೆಯಲ್ಲಿ ದಲಿತರಿಗೆ ಕ್ಷೌರ ಸೇವೆ ನಿರಾಕರಿಸಿದ ಘಟನೆ ದೈನಂದಿನ ಸಾಮಾಜಿಕ ಅಸಮಾನತೆಯ ಸಾಂದರ್ಭಿಕ ಉದಾಹರಣೆಯಾಗಿದೆ. ಇಂತಹ ಘಟನೆಗಳು ಕೇವಲ ಪ್ರತ್ಯೇಕ ಗ್ರಾಮಗಳ ಸಮಸ್ಯೆಯಾಗದೆ, ಭಾರತದ ಹಲವು ರಾಜ್ಯಗಳಲ್ಲಿ
ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕು ವ್ಯಾಪ್ತಿಯ ಮಾಚನೂರ ಗ್ರಾಮದಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದು ಪಾಚುಗಟ್ಟಿರುವ ಪರಿಣಾಮ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಿಳ್ಹಾರ ಗ್ರಾಪಂಗೆ ವ್ಯಾಪ್ತಿಗೆ ಸೇರ
‘ಲಚ್ಮನ ಸೈಕಲ್ ಪುರಾಣ’-ಪ್ರವಚನ ಸಣ್ಣ ಕಥಾ ಪ್ರಕಾರವು ಕನ್ನಡ ಸಾಹಿತ್ಯಕ್ಕೆ ಪ್ರವೇಶವಾದುದು ಪಾಶ್ಚತ್ಯ ಸಾಹಿತ್ಯ ಪ್ರೇರಣೆಯಿಂದ. ಪಂಜೆ ಮಂಗೇಶರಾಯರ ‘ನನ್ನ ಚಿಕ್ಕ ತಾಯಿ’ ಮೊದಲ ಸಣ್ಣ ಕಥೆ. 1900ನೇ ಇಸವಿಯ ಜುಲೈ ತಿಂಗಳ ‘ಸುವಾಸಿನಿ
ಟೆಹರಾನ್: ಶನಿವಾರ ದಕ್ಷಿಣ ಇರಾನ್ನ ಮಿನಾಬ್ ನಗರದಲ್ಲಿನ ಪ್ರಾಥಮಿಕ ಶಾಲೆಯ ಮೇಲೆ ಇಸ್ರೇಲ್-ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಮೃತ ಮಕ್ಕಳ ಸಂಖ್ಯೆ 148ಕ್ಕೆ ಏರಿಕೆಯಾಗಿದ್ದು, 95 ಮಂದಿ ಗಾಯಗೊಂಡಿದ್ದಾರೆ ಎಂದು aljazeera ವರದಿ ಮಾ
11ಕ್ಕೂ ಹೆಚ್ಚು ವಿದೇಶಿ ಆಟಗಾರ್ತಿಯರು ಭಾಗಿ: ವಿನ್ನರ್ಗೆ 30 ಸಾವಿರ ಡಾಲರ್!
ಅಣಶಿಯ ಶಾಲೆ ಕೇವಲ ಒಂದು ವಿದ್ಯಾಲಯವಲ್ಲ; ಅದು ಬದುಕಿನ ಪಾಠಶಾಲೆ. ಅಲ್ಲಿ ಮಕ್ಕಳ ಹೆಜ್ಜೆಗೊಂದು ಕಥೆ, ಕಣ್ಣೀರಿಗೊಂದು ಅರ್ಥ, ನಗುವಿಗೊಂದು ಭವಿಷ್ಯ ಮತ್ತು ಈ ಎಲ್ಲದ ಮಧ್ಯೆ ನಿಂತಿರುವ ರಾಧಕ್ಕ - ಕಾಡಿನ ನಡುವೆ ಹೊತ್ತಿ ಉರಿಯುವ ಒಂದ
2019 ರಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪ.ವರ್ಗಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ರಚನೆಯಾದ ಆಯೋಗದ ಮುಂದೆ ಅನೇಕ ಸಂಘಟನೆಗಳು ಸಲ್ಲಿಸಲಾದ ಮನವಿಯಲ್ಲಿ ಈ ಅಂ
ಮುಂಬೈ: ನಾಗ್ಪುರ ಜಿಲ್ಲೆಯ ಕಟೋಲ್ ನಲ್ಲಿರುವ ಕಾರ್ಖಾನೆಯೊಂದರಲ್ಲಿ ರವಿವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರ ಪೈಕಿ ಓರ್ವ ಮಹಿಳೆಯೂ ಸೇರಿದ್ದಾರೆ. ಸ್ಫೋಟಕಗಳ ತ
ಬೆಂಗಳೂರು : ಮಳೆ ನೀರಿನ ಇಂಗು ಗುಂಡಿ ಶುಚಿಗೊಳಿಸುವ ವೇಳೆ ಮೂವರು ಮೃತಪಟ್ಟಿರುವ ಘಟನೆ ಶನಿವಾರ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲ ವೃತ್ತದ ಬಳಿ ನಡೆದಿದೆ. ಮೃತರನ್ನು ಮುನಿಶಾಮಪ್ಪ (67), ರುದ್ರಕುಮಾರ್ (40) ಹಾಗ
ಅಂಗಡಿ ಮುಂಗಟ್ಟುಗಳು ಬಂದ್
ಟೆಲ್ ಅವೀವ್: ಇಸ್ರೇಲ್ ಮತ್ತು ಅಮೆರಿಕದ ಜಂಟಿ ದಾಳಿಗೆ ಪ್ರತೀಕಾರವಾಗಿ ಇರಾನ್ ನಡೆಸಿದ ದಾಳಿಯಲ್ಲಿ ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದು, 121 ಮಂದಿಗೆ ಗಾಯವಾಗಿದೆ. ಗಾಯಗೊಂಡವರಲ್ಲಿ ಹೆಚ್ಚಿನವರು ಅಪ್ರಾಪ್ತರು ಎಂದು ಇಸ್ರೇಲ
ಆನೇಕಲ್ : ತಾಲೂಕಿನ ಸೂರ್ಯನಗರ ಠಾಣೆ ವ್ಯಾಪ್ತಿಯ ಹೀಲಲಿಗೆ ಗ್ರಾಮದಲ್ಲಿ ಪತಿ–ಪತ್ನಿಯ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃ
ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ವಿಸ್ತರಣಾ ಕಾಮಗಾರಿಯ ಭಾಗವಾಗಿ ಭಟ್ಕಳದ ಶಮ್ಸುದ್ದೀನ್ ಸರ್ಕಲ್ನಲ್ಲಿ ಇದ್ದ ಕ್ಲಾಕ್ ಟವರ್ ಅನ್ನು ಶನಿವಾರ ನೆಲಸಮ ಮಾಡಲಾಯಿತು. ಪೊಲೀಸ್ ಇನ್ಸ್ಪೆಕ್ಟರ್ ದಿವಾಕರ್ ಅವರ ನೇತೃತ್
ನೂತನ ನೀತಿಯ ಹೆಸರಾದ ‘ಪ್ರಹಾರ್’ ಸ್ವತಃ ಸೂಚಿಸುವಂತೆ, ಇದು ಕೇವಲ ಭಯೋತ್ಪಾದನೆಯ ಮರದ ಕೊಂಬೆಗಳ ಮೇಲಿನ ಹೊಡೆತ ಮಾತ್ರವಲ್ಲ. ಬದಲಿಗೆ, ಭಯೋತ್ಪಾದನೆಯ ಮೂಲ ಬೇರುಗಳಿಗೆ ನೀಡುವ ಪ್ರಹಾರವಾಗಿದೆ. ಈ ಹೊಡೆತವೇ ಎಲ್ಲ ಬದಲಾವಣೆಗಳನ್ನು
ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ನ ಬಾಂಬ್ ದಾಳಿಗೆ ಪ್ರತೀಕಾರವಾಗಿ ಆರನೇ ಹಂತದ ದಾಳಿಯನ್ನು ನಡೆಸಲಾಗುತ್ತಿದೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಹೇಳಿದೆ ಎಂದು ಇರಾನ್ನ ಸರಕಾರಿ ಸುದ್ದಿ ಸಂಸ್ಥೆ ವರದ
ಕರ್ನಾಟಕದ ಯುವಜನತೆ ಇಂದು ಒಂದು ಮಹತ್ವದ ತಿರುವಿನಲ್ಲಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ದೊಡ್ಡ ಪಾಲನ್ನು ಹೊಂದಿರುವ ಯುವಕರು ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಪ್ರತಿನಿಧಿತ್ವದಂತಹ
ಕಲಬುರಗಿ : ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ತಾರಾಪುರ(58) ಆತ್ಮಹತ್ಯೆ ಮಾಡಿಕೊಂಡ ರೈತ. ಶನಿವಾರ ಬೆಳಿಗ್ಗೆ 8 ಗಂಟೆಗೆ ತಮ್ಮ ಜ
ಮಡಿಕೇರಿ ಮಾ.1: ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಕುಡಿಯರ ಗಿರೀಶ್ ಎಂಬುವವರ ಪುತ್ರಿ ಪೂಜಾ (17) ಮೃತ ವಿದ್ಯಾರ್ಥಿನಿ. ಮಡಿಕೇರಿಯ
ಟೆಹ್ರಾನ್: “ಇಸ್ಲಾಮಿಕ್ ಗಣರಾಜ್ಯ ಇರಾನ್ನ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ” ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಘೋಷಿಸಿದೆ ಎಂದು ಫಾರ
ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ರವಿವಾರ ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದ
ನ್ಯೂಯಾರ್ಕ್ ; ಇರಾನ್ ಮೇಲಿನ ಅಮೆರಿಕ- ಇಸ್ರೇಲ್ ಜಂಟಿ ದಾಳಿಯನ್ನು ವಿರೋಧಿಸಿದ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ, ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕದ ಜನ ಬಯಸುವುದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಎಕ್
ಹೊಸದಿಲ್ಲಿ: ಸಹ ಅತಿಥೇಯ ಶ್ರೀಲಂಕಾ ತಂಡದ ವಿರುದ್ಧ ಐದು ರನ್ ಗಳ ಜಯ ಗಳಿಸಿದರೂ ಪಾಕಿಸ್ತಾನ ತಂಡ ಟಿ20 ವಿಶ್ವಕಪ್ ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಎಂಟು ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು.
ಬೆಂಗಳೂರು: ಆಗ್ನೇಯ ಬೆಂಗಳೂರಿನ ದೇವನಹಳ್ಳಿಯ ಖಾಸಗಿ ವಸತಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಶಾಲೆಯ ಮಾಲೀಕ, ಆತನ ಪತ್ನಿ ಹಾಗೂ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾಗಿದೆ. ಶಾಲೆಯಲ
ಮಿನಾಬ್ (ಇರಾನ್): ಇರಾನಿನ ಮಿನಾಬ್ ನಗರದ ಶಾಜರೆಹ್ ತಯ್ಯೆಬೆಹ್ ಬಾಲಕಿಯರ ಪ್ರಾಥಮಿಕ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 108ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಮಿನಾಬ್ ಪ್ರಾಸಿಕ್ಯೂಟರ
ದುಬೈ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ಸಂದರ್ಭದಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆದಿದೆ ಎಂಬ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದುಬೈ/ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಾದ್ಯಂತ ನಿವಾಸಿಗಳು ಹಾಗೂ ಪ್ರವಾಸಿಗರ ಮೊಬೈಲ್ಗಳಿಗೆ ತುರ್ತು ಎಚ್ಚರಿಕೆ ಸಂದೇಶಗಳು ರವಾನೆಯಾದವು. ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಂಭಾವ್ಯ ಕ್
ದುಬೈ: ದೇಶಾದ್ಯಂತ ನಿವಾಸಿಗಳು ಮತ್ತು ಪ್ರವಾಸಿಗರಿಗೆ ತುರ್ತು ಎಚ್ಚರಿಕೆ ಸಂದೇಶಗಳನ್ನು ಕಳುಹಿಸಿದ ಕೆಲವೇ ಕ್ಷಣಗಳಲ್ಲಿ, ದುಬೈ ನ ಜಬಲ್ ಅಲಿ ಪೋರ್ಟ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಸಂಭಾವ್ಯ ಕ್ಷಿಪಣಿ ಬೆ
ಇರಾನ್ ಸರಕಾರ, ಮಾಧ್ಯಮಗಳಿಂದ ನಿರಾಕರಣೆ
ಹುಬ್ಬಳ್ಳಿ, ಫೆ.28: ಕೇಂದ್ರ ಸರಕಾರವು ಜಾರಿಗೆ ತಂದಿರುವ ‘ವಿಬಿ ಜಿ ರಾಮ್ ಜಿ ಕಾಯ್ದೆ’ ಬಗ್ಗೆ ದೇಶದ ಜನಕ್ಕೆ ಕಾಂಗ್ರೆಸ್ ತಪ್ಪು ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಆರೋಪಿಸ
ಬೆಂಗಳೂರು : ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರಕಾರ ಈಗ ಗರ್ಭಕಂಠ ಕ್ಯಾನ್ಸರ್ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (ಎಚ್ಪಿವಿ) ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕ
ಬೆಂಗಳೂರು, ಫೆ. 28: ಪರಿಶಿಷ್ಟ ಜಾತಿಗಳಲ್ಲಿಯೇ ಸ್ಪೃಶ್ಯ ಮತ್ತು ಅಸ್ಪೃಶ್ಯ ಜಾತಿಗಳಿದ್ದು, ಜಾತಿಗಳಲ್ಲಿ ಮೇಲು-ಕೀಳು ಎಂಬ ತಾರತಮ್ಯ ಹೆಚ್ಚಾಗಿದೆ. ಈ ತಾರತಮ್ಯವನ್ನು ತೊಲಗಿಸಬೇಕು. ಇಲ್ಲವಾದಲ್ಲಿ, ನಮ್ಮ ಸಂವಿಧಾನದ ಆಶಯಗಳು ಅನುಷ್
► ಇರಾನ್ ಸರಕಾರ ಉರುಳಿಸಲು ಅವಕಾಶ ಎಂದು ಭಾವಿಸಬೇಕು► ಟಿವಿ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಇಸ್ರೇಲ್ ಪ್ರಧಾನಿ
ಬೆಂಗಳೂರು, ಫೆ.28: ಕರ್ನಾಟಕ ಸರಕಾರವು ರಾಜ್ಯ ಶಿಕ್ಷಣ ನೀತಿಯ ವರದಿಯನ್ನು ಸಾರ್ವಜನಿಕ ವಲಯದಲ್ಲಿ ಮಂಡಿಸಿ ನಾಗರೀಕ ಸಮುದಾಯದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಸಾಹಿತಿ, ಚಿಂತಕರು ಆಗ್ರಹಿಸಿದ್ದಾರೆ. ಶನಿವಾರ ಇಲ್ಲಿನ ಗಾಂಧಿ
ಬೆಂಗಳೂರು, ಫೆ.28: ರಾಜ್ಯ ಸರಕಾರವು ರಕ್ತ ವರ್ಗಾವಣೆಯಿಂದ ಹರಡಬಹುದಾದ ಸೋಂಕುಗಳನ್ನು ತಡೆಗಟ್ಟಲು ಹಾಗೂ ರಕ್ತಕೇಂದ್ರಗಳ ಸಮರ್ಪಕ ನಿರ್ವಹಣೆಯನ್ನು ಬಲಪಡಿಸಲು ಜಿಲ್ಲಾ ರಕ್ತ ವರ್ಗಾವಣಾ ಅಧಿಕಾರಿಗಳನ್ನು ನೇಮಕ ಮಾಡಲು ಅನುಮತಿ ನೀ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಕೈಗೊಂಡಿರುವ ಮಿಲಿಟರಿ ದಾಳಿಗಳ ಹಿನ್ನೆಲೆ ಅಧ್ಯಕ್ಷ ಟ್ರಂಪ್ ಅವರ ಯುದ್ಧಾಧಿಕಾರವನ್ನು ಮಿತಿಗೊಳಿಸುವ ಕುರಿತಂತೆ ಅಮೆರಿಕ ಕಾಂಗ್ರೆಸ್ ನಲ್ಲಿ ಚರ್ಚೆ ತೀವ್ರಗೊಂಡಿದೆ ಎಂದು Al Jazeera ವರದಿ
ಬೆಳಗಾವಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಸಿಕೊಂಡು, ಅದರ ಮೂಲಕ ಸೈಬರ್ ವಂಚನೆಯ ಹಣ ವರ್ಗಾವಣೆ ಮಾಡಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಗರದ ಸಿಇಎನ್ ಠಾಣಾ ವ್ಯ
ಟೆಹ್ರಾನ್/ಇಸ್ಫಹಾನ್: ಇರಾನ್ ನ ಇಸ್ಫಹಾನ್ ನಗರದ ಕೈಗಾರಿಕಾ ವಲಯದಲ್ಲಿರುವ ಜನರಿಗೆ ಇಸ್ರೇಲಿ ಸೇನೆ ಬಲವಂತದ ಸ್ಥಳಾಂತರದ ಬೆದರಿಕೆ ನೀಡಿದೆ. ದಾಳಿ ನಡೆಸುವ ಮುನ್ನ ಸಂಬಂಧಿತ ಪ್ರದೇಶವನ್ನು ತಕ್ಷಣವೇ ಖಾಲಿ ಮಾಡುವಂತೆ ಎಚ್ಚರಿಕ
ಕುವೈತ್: ರಮಝಾನ್ ಮಾಸದ ಅಂಗವಾಗಿ ದೇಶದಾದ್ಯಂತ ಮಸೀದಿಗಳಲ್ಲಿ ರಾತ್ರಿ ವೇಳೆ ನಡೆಯುವ ತರಾವೀಹ್ ನಮಾಝ್ ಮುಂದಿನ ಸೂಚನೆವರೆಗೆ ರದ್ದುಗೊಳಿಸುವುದಾಗಿ ಕುವೈತ್ನ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಘೋಷಿಸಿದೆ. ಸಚಿವಾಲಯ ಹೊರಡಿಸ
ಬೆಳಗಾವಿ, ಫೆ.28: ನಗರದಲ್ಲಿ ಹರಿದಾಡುತ್ತಿರುವ ‘ಮಕ್ಕಳ ಕಳ್ಳರ’ ವದಂತಿಯ ಹಿನ್ನೆಲೆಯಲ್ಲಿ ಭಿಕ್ಷೆ ಬೇಡಲು ಬಂದ ಮಹಿಳೆಯೊಬ್ಬರನ್ನು ಮಕ್ಕಳ ಕಳ್ಳಿ ಎಂದು ಶಂಕಿಸಿ ಸ್ಥಳೀಯರು ಧರ್ಮದೇಟು ನೀಡಿದ ಘಟನೆ ನಗರದ ನ್ಯೂ ಗಾಂಧಿ ನಗರದಲ್ಲಿ
ಟೆಹ್ರಾನ್, ಫೆ. 28: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳ ಪರಿಣಾಮವಾಗಿ ಇರಾನ್ ನ 24 ಪ್ರಾಂತ್ಯಗಳು ತೀವ್ರವಾಗಿ ಬಾಧಿತವಾಗಿದ್ದು, ಇದುವರೆಗೆ 201 ಜನರು ಸಾವನ್ನಪ್ಪಿದ್ದಾರೆ ಮತ್ತು 747 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ನ ರ
ಜೆರುಸಲೇಮ್: ಇರಾನ್ ಒಂದೇ ಸಮನೆ ಇಸ್ರೇಲ್ ಕಡೆಗೆ ಸುಮಾರು 35 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿರುವುದೆ. ಇದು ಮದ್ಯ ಪ್ರಾಚ್ಯದಲ್ಲಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇಸ್ರೇಲ್ ನ ಬಹು-ಪದರದ ವಾಯು ರಕ್ಷಣಾ
ಕಲಬುರಗಿ: ರಮಝಾನ್ ಉಪವಾಸ ನಿಮಿತ್ತ ನಗರದ ಸಂತ್ರಾಸ್ ವಾಡಿ ಸಮೀಪದ ಹಿದಾಯತ್ ಸೆಂಟರ್ ನಲ್ಲಿ ಮಸ್ಸಿಹ್ ಸೇನಾ ಮತ್ತು ಜಮಾಅತೆ ಎ ಇಸ್ಲಾಮಿ ಹಿಂದ್ ಸಂಯುಕ್ತ ಆಶ್ರಯದಲ್ಲಿ ಲೆಂಟ್ ಮತ್ತು ರಮಝಾನ್ ವಿಚಾರ ಸಂಕಿರಣ ಜರುಗಿತು. ಮುಹಮ್
ಬೀದರ್ : ಜಿಲ್ಲೆಯನ್ನು ನಶೆ, ಭಿಕ್ಷಾಟನೆ ಹಾಗೂ ದ್ವೇಷದಿಂದ ಮುಕ್ತಗೊಳಿಸಲು ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಸಂಕಲ್ಪ ತೊಟ್ಟಿದೆ ಎಂದು ಸಮಿತಿಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಹೇಳಿದರು. ನಗರದ ಜಿಲ್ಲಾ ಕನ್ನಡ ಭವನದಲ್ಲಿ ನಡೆದ
ಬಾಳೆಹೊನ್ನೂರು : ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಇಲಾಖೆ ಯಾವುದೇ ಜನರ ವಿರುದ್ಧವಿಲ್ಲ. ಆದರೆ, ಸುಪ್ರೀಂಕೋರ್ಟ್ ತೀರ್ಪು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ಅರಣ್ಯ ಕಾಯಿದೆ ಕಾನೂನು
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಂಡುಬಂದಿದೆ. ಈ ಪ್ರದೇಶದ ಹುಲ್ಲುಗಾವಲಿಗೆ ಬೆಂಕಿ ಬಿದ್ದಿದ್ದು, ವನ್ಯಜೀವಿ ವಿಭಾ
ಜೇವರ್ಗಿ : ಯಡ್ರಾಮಿ ಸೇರಿದಂತೆ ಜೇವರ್ಗಿ ತಾಲೂಕಿನ ರೈತರ ಬಹುಕಾಲದ ಬೇಡಿಕೆಯಾದ ಮಲ್ಲಾಬಾದ್ ಏತ ನೀರಾವರಿ ಯೋಜನೆಗೆ ತಕ್ಷಣ ಚಾಲನೆ ನೀಡಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿನ ಸರ್ಕಾರಿ ಶಾಲೆಗಳ ಮುಚ್ಚುವಿಕೆ ಕ್ರಮವನ್ನು ಹಿಂಪಡೆಯ
ಬೆಂಗಳೂರು, ಫೆ.28 : ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ಮಿಲಿಟರಿ ದಾಳಿ ಶುರು ಮಾಡಿದ್ದು, ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಇತ್ತ ಬೆಂಗಳೂರಿನ ಕೆಂಪೇಗೌ
ಚಿಂಚೋಳಿ : ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪರಿಶಿಷ್ಟ ಜಾತಿ (SC) ಒಳಮೀಸಲಾತಿ ರೋಸ್ಟರ್ ಪಟ್ಟಿಯಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸಿ, ಪ್ರವರ್ಗ ‘ಬಿ’ ಮತ್ತು ‘ಸಿ’ ಗುಂಪುಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಪರಿ
ಅಫಜಲಪುರ : ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆ ವತಿಯಿಂದ 17ನೇ ಶಾಲಾ ವಾರ್ಷಿಕೋತ್ಸವ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮ ಪಟ್ಟಣದ ಸರಸಂಬಾ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ನಡೆಯಿತು. ಶ್ರೀ ಮಳೇಂದ್ರ ಸಂಸ್ಥಾನ ಹಿರೇಮಠದ ಶ್ರೀ ವಿಶ
ಕಲಬುರಗಿ: 2024–25ನೇ ಸಾಲಿನ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಯೋಜನೆಯಡಿ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮ ಶನಿವಾರ ಕಲಬುರಗಿಯ ನಗರದ ಅಫಜಲಪುರ ಶಾಸಕರ ಗೃಹ ಕಚೇರಿಯಲ್ಲಿ ಜರುಗಿತು. ಅಫಜಲಪುರ ವಿಧಾನಸಭಾ
ಯಾದಗಿರಿ : ಜಿಲ್ಲೆಯಾದ್ಯಂತ ಶನಿವಾರದಿಂದ ಆರಂಭಗೊಂಡ ದ್ವಿತೀಯ ಪಿಯು ಪರೀಕ್ಷೆಗಳು ಒಂದೆರಡು ಸಣ್ಣ ಗೊಂದಲಗಳನ್ನು ಹೊರತುಪಡಿಸಿ ಬಹುತೇಕ ಸುಸೂತ್ರವಾಗಿ ನಡೆದಿವೆ. ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗೆ ಜಿಲ್
ಅಫಜಲಪುರ : ಉನ್ನತ ಶಿಕ್ಷಣ ಪಡೆಯಲಿರುವ ವಿದ್ಯಾರ್ಥಿಗಳ ಭವಿಷ್ಯ ಹಿತದೃಷ್ಟಿಯಿಂದ ಸರ್ಕಾರ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಪ್ರವೇಶ
ಮಂಗಳೂರು: ಮೀನುಗಾರಿಕಾ ಧಕ್ಕೆ ಪ್ರದೇಶದಲ್ಲಿ ದಾರಿದೀಪದ ಕಂಬವೊಂದು ಬಿದ್ದು ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗ
ಮಂಗಳೂರು, ಫೆ.28: ಪಾರ್ಟ್ ಟೈಮ್ ಉದ್ಯೋಗದ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದಡಿ ಕುದ್ರೋಳಿಯಲ್ಲಿ ಕಾರ್ಯಾಚರಿಸುತ್ತಿರುವ ವೆಕ್ಸಾನ್ ಕಂಪೆನಿ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನ
ಕಲಬುರಗಿ: ನಗರದ ಶರಣಬಸವೇಶ್ವರ ವಿಜ್ಞಾನ ಮಹಾ ವಿದ್ಯಾಲಯದಲ್ಲಿ ಶನಿವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ವಿಜ್ಞಾನ ಕೇಂದ್ರದ ನಿವೃತ್ತ ವೈಜ್ಞಾನಿಕ ಅಧಿಕಾ
ಕಲಬುರಗಿ: ರೈತರ ಬೆಳೆ ವಿಮೆ ಹಣ ಬಿಡುಗಡೆ, ಅತಿವೃಷ್ಟಿ ಪರಿಹಾರ ಮತ್ತು ಪ್ರತಿ ಕ್ವಿಂಟಲ್ ತೊಗರಿಗೆ 12 ಸಾವಿರ ರೂ. ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿ
ದುಬೈ: ಪಾಮ್ ಜುಮೈರಾ ಪ್ರದೇಶದ ಕಟ್ಟಡದಲ್ಲಿ ಸಂಭವಿಸಿದ ಘಟನೆಯಲ್ಲಿ ನಾಲ್ವರು ಗಾಯಗೊಂಡಿರುವುದಾಗಿ ಅಧಿಕಾರಿಗಳು ದೃಢಪಡಿಸಿದ್ದಾರೆ. “ತುರ್ತು ಪ್ರತಿಕ್ರಿಯಾ ತಂಡಗಳನ್ನು ತಕ್ಷಣವೇ ನಿಯೋಜಿಸಲಾಗಿದೆ. ಅಗ್ನಿಯನ್ನು ನಿಯಂತ್ರಣ
ಅಫಜಲಪುರ: ತಾಲೂಕಿನ ಘತ್ತರಗಾ ಗ್ರಾಮದಲ್ಲಿ ಹವಳಗಾ ಶ್ರೀ ರೇಣುಕಾ ಫೌಂಡೇಶನ್ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾದ ಶಾಲಾ ವಸ್ತು ಪ್ರದರ್ಶನ ಸ್ಪರ್ಧೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತ
ಹೊಸದಿಲ್ಲಿ: ಪೋಕ್ಸೊ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಜ್ಯೋತಿರ್ಮಠದ 46ನೇ ಶಂಕರಾಚಾರ್ಯರಾಗಿರುವ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಅಲಹಬಾದ್ ಉಚ್ಚ ನ್ಯಾಯಾಲಯ ಶುಕ್ರವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ
ದೆಹಲಿಯಲ್ಲಿ ಸಂಭ್ರಮದ ಸಂತ ಸೇವಾಲಾಲ್ ಜಯಂತಿ ಆಚರಣೆ
ಮಂಗಳೂರು, ಫೆ.28: ವಿಮಾನ ನಿಲ್ದಾಣ ರಸ್ತೆಯ ಪದವಿನಂಗಡಿ ಕೊರಗಜ್ಜನ ಕಟ್ಟೆಯ ಸಮೀಪ ಶನಿವಾರ ಮಧ್ಯಾಹ್ನ ಬೊಂದೇಲ್ ಕಡೆಗೆ ಸಾಗುತ್ತಿದ್ದ ಜೀಪೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿರ
ದುಬೈ: ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 700ಕ್ಕೂ ಹೆಚ್ಚು ಒಳಬರುವ ಮತ್ತು ಹೊರ ಹೋಗುವ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ಎಎಫ್ಪಿ ವರದಿ ಮಾಡಿದೆ. ಪರಿಸ್ಥಿತಿ ತ್ವರಿತವಾಗಿ ಬದಲಾಗುತ್ತಿದೆ ಮತ್ತು ವಿಮಾನ ನಿಲ್ದಾಣ
ಬೀಜಿಂಗ್: ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಚೀನಾ, ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿದೆ. ಇರಾನ್ನ ರಾಷ್ಟ್ರೀಯ ಸಾರ್ವಭೌಮತ್ವ, ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬ

30 C