ವಿಟ್ಲ,: ಜಮಾಅತೆ ಇಸ್ಲಾಮೀ ಹಿಂದ್, ವಿಟ್ಲ ವತಿಯಿಂದ ಇಲ್ಲಿನ ಬ್ರೈಟ್ ಆಡಿಟೋರಿಯಂನ ಸಭಾಂಗಣದಲ್ಲಿ 'ಅಹ್ಲನ್ ರಮದಾನ್' ಹೆಸರಿನಲ್ಲಿ ಪವಿತ್ರ ಮಾಸದ ಸಿದ್ಧತೆಗಾಗಿ ರಮಝಾನ್ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಮಾಅತ
ಭಟ್ಕಳ: ಡಿಜಿಟಲ್ ಯುಗದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಸನ ಹಾಗೂ ಅನಗತ್ಯ ವಿಷಯಗಳ ಪ್ರಭಾವವನ್ನು ತಡೆಗಟ್ಟುವ ಉದ್ದೇಶದಿಂದ ಇಲ್ಲಿನ ‘ಇದಾರ ಅದಾಬ್-ಎ-ಅತ್ಫಾಲ್’ ಸಂಸ್ಥೆಯು ‘ಯಮಾನಿ ಲ್ಯಾಪ್ಟಾಪ್’ ಎಂಬ ವಿಶೇಷ
ಕಟ್ ಕನ್ವರ್ಷನ್ನಲ್ಲಿ 500 ಅರ್ಜಿಗೆ ಏಕವಿನ್ಯಾಸ ನಕ್ಷೆಗೆ ಅವಕಾಶ
ಅಪೂರ್ವ ಜೀರ್ಣಕ್ರಿಯೆಯ ಶೈಲಿಯಿಂದಾಗಿ ಈ ರಣಹದ್ದು ಇತರ ಬೇಟೆಗಾರರಿಗೆ ತ್ಯಾಜ್ಯವಾಗಿರುವ ವಸ್ತುವನ್ನು ನುಂಗಿ ಆಹಾರವಾಗಿ ಬದಲಿಸಲು ಸಾಧ್ಯವಾಗಿದೆ. ನಾಯಿಗಳನ್ನು ಹೊರತುಪಡಿಸಿ ಇನ್ಯಾವುದೇ ಪ್ರಾಣಿ-ಪಕ್ಷಿಗಳು ಆಹಾರದಲ್ಲಿ ಮೂ
2022ರಲ್ಲಿ ಚಿತ್ರೀಕರಣ ಆರಂಭಿಸಿದ್ದ ಸಿನಿಮಾ ಅನೇಕ ಅಡೆತಡೆಗಳನ್ನು ದಾಟಿ ಫೆಬ್ರವರಿ 27ರಂದು ತೆರೆ ಮೇಲೆ ಬರುತ್ತಿದೆ. ಸತೀಶ್ ನೀನಾಸಾಂ ಮತ್ತು ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿರುವ ಫೆಬ್ರವರಿ 27 ರಂದು ಬಿಡುಗಡೆಯಾಗಲಿರುವ ‘ದಿ ರೈ
ಕಲಬುರಗಿ: ನಗರದ ಆಳಂದ ಚೆಕ್ಪೋಸ್ಟ್ ಸಮೀಪದಲ್ಲಿರುವ ರಾಮತೀರ್ಥ ಮಂದಿರದ ಗರ್ಭಗುಡಿಯ ಶಿವಲಿಂಗಕ್ಕೆ ಮುಸ್ಲಿಮರು ಪುಷ್ಪಾಲಂಕಾರ ಮಾಡಿರುವುದನ್ನು ವಿರೋಧಿಸಿ ಹಿಂದೂ ಜಾಗೃತಿ ಸೇನೆ ಮುಖಂಡರು ಕ್ಷೀರಾಭಿಷೇಕ, ಜಲಾಭಿಷೇಕ, ಗೋಮೂತ
ಸಾಮಾಜಿಕ ಸಾಮರಸ್ಯ, ಸಹೋದರತ್ವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಸೇವೆ ಶ್ಲಾಘನೀಯ ಎಂದ ಪ್ರಧಾನಿ
ಜೆರುಸಲೇಂ: ಆಕ್ರಮಿತ ಪಶ್ಚಿಮದಂಡೆಯ ಮೇಲೆ ಇಸ್ರೇಲ್ನ ನಿಯಂತ್ರಣವನ್ನು ಬಿಗಿಗೊಳಿಸುವ ಕ್ರಮಗಳನ್ನು ಅನುಮೋದಿಸಿದ್ದು ಇದು ವಸಾಹತುಗಾರರಿಗೆ ಭೂಮಿಯನ್ನು ಖರೀದಿಸಲು ಸುಲಭಗೊಳಿಸುತ್ತದೆ. ಇದು ವಾಸ್ತವಿಕ ಸಂಯೋಜನೆಯ ಕ್ರಮ ಎಂದ
ಕಲಬುರಗಿ, ಫೆ.16: ಸ್ಥಳೀಯ ಹಾಗೂ ವಿರಳ ಪಕ್ಷಿಗಳ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಗ್ರೇಟ್ ಬ್ಯಾಕ್ ಯಾರ್ಡ್ ಬರ್ಡ್ ಕೌಂಟ್ ಕಾರ್ಯಕ್ರಮವನ್ನು ಸೋಮವಾರ ನಗರದ ಹೊರವಲಯದ ಬುದ್ಧ ವಿಹಾರ ಹಾಗೂ ಗುಲ್ಬರ್ಗಾ ವಿವಿ
ಲಂಡನ್: ಆನ್ಲೈನ್ನಲ್ಲಿ ಮಕ್ಕಳ ಸುರಕ್ಷತೆಯನ್ನು ಬಲಪಡಿಸಲು ಟೆಕ್ ಫ್ಲ್ಯಾಟ್ಫಾರ್ಮ್ಗಳು ಹಾನಿಕಾರಕ ವಿಷಯಗಳಿಗೆ ಸಂಪೂರ್ಣ ಜವಾಬ್ದಾರರಾಗಿರುವುದನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾದ ಕ್ರಮಗಳ ಪ್ಯಾಕೇಜ್ ಅನ್
ಖಲಂದರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ವಾಷಿಂಗ್ಟನ್: ಒಂದು ವೇಳೆ ಅಮೆರಿಕ ಮತ್ತು ಇರಾನ್ ನಡುವಿನ ಪರಮಾಣು ಮಾತುಕತೆ ವಿಫಲವಾದರೆ ಇರಾನ್ನ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯ ಮೇಲಿನ ಇಸ್ರೇಲ್ ದಾಳಿಯನ್ನು ಬೆಂಬಲಿಸುವುದಾಗಿ ಕಳೆದ ಡಿಸೆಂಬರ್ ನಲ್ಲಿ ಇಸ್ರೇಲ್ ಪ್ರಧಾನ
ಪಲ್ಲೆಕೆಲೆ : ಆರಂಭಿಕ ಬ್ಯಾಟರ್ ಪಥುಮ್ ನಿಸ್ಸಾಂಕ(ಔಟಾಗದೆ 100, 52 ಎಸೆತ, 10 ಬೌಂಡರಿ, 5 ಸಿಕ್ಸರ್)ಶತಕ ಹಾಗೂ ಕುಸಾಲ್ ಮೆಂಡಿಸ್ ಅರ್ಧಶತಕದ(51 ರನ್, 38 ಎಸೆತ, 6 ಬೌಂಡರಿ,1 ಸಿಕ್ಸರ್)ಸಹಾಯದಿಂದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ‘ಬಿ’ಗುಂಪಿನ 30
ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಿರುವಂತೆಯೇ ವಿಶ್ವದ ಅತ್ಯಂತ ಆಯಕಟ್ಟಿನ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾಡ್ರ್ಸ್ ಕಾರ್ಪ್(ಐ
ಲಕ್ನೋ: ದೂರುಗಳು ಹಾಗೂ ತಪಾಸಣೆಗಳ ಬಳಿಕ ಉತ್ತರಪ್ರದೇಶ ಸರಕಾರ 178 ಖಾಸಗಿ ಆಸ್ಪತ್ರೆಗಳ ಪರವಾನಿಗೆಗಳನ್ನು ರದ್ದುಗೊಳಿಸಿದೆ. ಸಕ್ಷಮ ಪ್ರಾಧಿಕಾರದ ಮುಂದೆ ವಿಚಾರಣೆ ನಡೆದ ಬಳಿಕ 59 ಆಸ್ಪತ್ರೆಗಳ ಪರವಾನಿಗೆಯನ್ನು ಮರು ಸ್ಥಾಪಿಸಲಾಗ
ಧಾರ್(ಮಧ್ಯಪ್ರದೇಶ): ಇಲ್ಲಿನ ಬುಡಕಟ್ಟು ಪ್ರದೇಶದಲ್ಲಿ ನಡೆದ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಮೂಲ ಭೂತ ಸೌರ್ಕರ್ಯಗಳಿಲ್ಲದೆ 175ಕ್ಕೂ ಅಧಿಕ ಮಹಿಳೆಯರಿಗೆ ಒಂದೇ ದಿನದಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್
ಹೊಸದಿಲ್ಲಿ: ಪುರುಷರ ಟಿ20 ಕ್ರಿಕೆಟ್ನಲ್ಲಿ 700 ವಿಕೆಟ್ಗಳನ್ನು ಪಡೆದ ಮೊದಲ ಬೌಲರ್ ಆಗಿ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಸೋಮವಾರ ಕ್ರಿಕೆಟ್ ಇತಿಹಾಸಕ್ಕೆ ಸೇರ್ಪಡೆಗೊಂಡಿದ್ದಾರೆ. ಹೊಸದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡ
ಹೊಸದಿಲ್ಲಿ: ‘ಧುರಂಧರ್’ ಚಿತ್ರದಲ್ಲಿ ತಮ್ಮ ತಂದೆ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಹಾಗೂ ತನ್ನನ್ನು ನಕಲಿ ಕರೆನ್ಸಿ ಒಪ್ಪಂದಕ್ಕೆ ಸಂಪರ್ಕಿಸಲಾಗಿದೆ ಎಂಬ ಆರೋಪಗಳ ಕುರಿತು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ
ಮಂಗಳೂರು: ಆರ್ ಎಸ್ ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಸಚಿವ ಪ್ರೀಯಾಂಕ
ಬೆಂಗಳೂರು : ರಾಜ್ಯ ಸರಕಾರವು ಆರೋಗ್ಯ ಕವಚ ಸೇವೆಯಡಿಯಲ್ಲಿ ನೇಮಕಗೊಳ್ಳಲಿರುವ ತುರ್ತು ವೈದ್ಯಕೀಯ ತಂತ್ರಜ್ಞ(ಇಎಂಟಿಎಸ್) ಹಾಗೂ ಪೈಲೆಟ್ಗಳಿಗೆ ಅನುಭವ ಬೋನಸ್ ಹಾಗೂ ಪ್ರೋ ತ್ಸಾಹ ಧನವನ್ನು ನೀಡಲಾಗುವುದು ಎಂದು ಆದೇಶ ಹೊರಡಿಸಿದ
ಬೆಂಗಳೂರು : ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಪ್ರಜಾ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ನೂತನವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಕಚೇರಿಗಳನ್ನು ನಿರ್ಮಿಸ
ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದ ದುಷ್ಕರ್ಮಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸ್ ಆಯುಕ್ತರ ಹೆಸರ
ಬೆಂಗಳೂರು : ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿಯ 2012-13ನೇ ಸಾಲಿನ ಕಾರ್ಯಪಾಲನ ವರದಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಾಹಿತಿ ಆಯೋಗದ ನಿರ್ದೇಶನದ ಮೇರೆಗೆ ರಾಜ್ಯ ಸರಕಾರ ಪ್ರವಾಸೋದ್ಯಮ ಇಲಾಖೆ ಜಂಟಿ ಕಾರ್ಯದರ
ಕಾಪು, ಫೆ.16: ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಇಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಮಾರ್ಚ
ವಿಡಿಯೋ ವೈರಲ್
ಮಂಗಳೂರು: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ 'ಬ್ಯಾರಿವಾರ್ತೆ' ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಈ ಸಂದರ್ಭ 5 ಬ್ಯಾರಿ ಸಾಹಿತಿಗಳಿಗೆ ಗೌರವ ಪ್ರಶಸ್ತಿಯನ್ನು ಪ್ರಕಟಿಸಿದೆ. ಬ್ಯಾರಿ ವಾರ್ತೆಯಲ್ಲಿ ಕ
ಬೆಂಗಳೂರು : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ)ಯು ಭಾರತದ ಕಾರ್ಯತಂತ್ರ ಸಾಮಥ್ರ್ಯದ ಭದ್ರ ಬುನಾದಿಯಾಗಿದೆ. ವೇಗವಾಗಿ ವಿಕಸನಗೊಳ್ಳುತ್ತಿರುವ ಭೌಗೋಳಿಕ ರಾಜಕೀಯ ಆಯಾಮದಲ್ಲಿ ಏರೋ ಎಂಜಿನ್ ತಂತ್ರಜ್ಞಾನದ
ಹೊಸಪೇಟೆ: ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಸುಶ್ರಾವ್ಯ ಅವರು ಫೆಬ್ರವರಿ 8ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ 8ನೇ ರಾಜ್ಯ ಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್
ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿರುವ 110/11 ಕೆವಿ ವಿದ್ಯುತ್ ಉಪಕೇಂದ್ರದ ಎದುರು ಭೈರನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಪಂಪ್ಸೆಟ್ಗಳಿಗೆ ಬೆಳಿಗ
ಕೋಲ್ಕತಾ: ಸರ್ವಾಂಗೀಣ ಪ್ರದರ್ಶನ ನೀಡಿದ ವಿಲ್ ಜಾಕ್ಸ್ (ಔಟಾಗದೆ 53, 1/34)ಸಹಾಯದಿಂದ ಇಟಲಿ ಕ್ರಿಕೆಟ್ ತಂಡವನ್ನು 24 ರನ್ಗಳ ಅಂತರದಿಂದ ಮಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ತಂಡವು ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ
ಕಾರ್ಕಳ, ಫೆ.16: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಹಸವಾರೆ ಯೊಬ್ಬರು ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ಜಯಂತಿನಗರ ಹಿಂದೂ ರುದ್ರಭೂಮಿಯ ಬಳಿ ಫೆ.16ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಕುಕ್ಕಂದೂರು ಪರಪು ನಾಗನಕಟ್ಟೆ ಬಳಿ
'ಪವನ್ ಖೇರಾ ಕೈಗೊಂಬೆ' ಎಂದ ಕಾಂಗ್ರೆಸ್ ನಾಯಕ
ಪಡುಬಿದ್ರಿ, ಫೆ.16: ಪಡುಬಿದ್ರೆ ಪೇಟೆಯಲ್ಲಿ ಫೆ.15ರಂದು ಸಂಜೆ ವೇಳೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಚೇತನ್ ಕುಮಾರ್, ದಿವಾಕರ ಹಾಗೂ ಮನೋಜ್ ಕೋಟ್ಯಾನ್ ಎಂಬವರನ್ನು ಪಡುಬಿದ್ರೆ ಪೊಲೀಸರು 10320 ರೂ. ನಗದು ಸಹಿತ ವಶಕ್ಕೆ ಪಡೆದುಕೊಂಡಿ
ಸುರಪುರ: ದೇವರ ಗಂಗಾ ಸ್ನಾನದ ಅಂಗವಾಗಿ ಕೃಷ್ಣಾ ನದಿಗೆ ತೆರಳಿದ್ದ ವೇಳೆ ಈಜಾಡಲು ಹೋಗಿ 17 ವರ್ಷದ ಬಾಲಕನೊರ್ವ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಪಟ್ಟಣದ ಗಡೆದುರ್ಗಮ್ಮ ದೇವಿಯ ಜಾತ್ರೆಯ ನಿಮಿತ್ತ ನೂರಾರು ಭಕ್ತರು
ನಾಶಿಕ್: ಏಳು ಮಂದಿ ದುಷ್ಕರ್ಮಿಗಳು ತನ್ನನ್ನು ಅಪಹರಿಸಿ, ತನ್ನ ಮೇಲೆ ಹಲ್ಲೆ ನಡೆಸಿ, ನಗದನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಂದ 400 ಕೋಟಿ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಟ್ರಕ್ ಚಾಲಕನೊಬ್ಬ ನೀಡಿದ್ದ ದೂರು ಸುಳ್ಳಾಗಿ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ವಿಚಾರ ಸಂಕಿರಣ
ವಿಜಯನಗರ: ಜಿಲ್ಲೆಯ ಐತಿಹಾಸಿಕ ಹಂಪಿ ಉತ್ಸವದ ಎರಡನೇ ದಿನದ ಸಂಭ್ರಮದ ನಡುವೆ ಹಂಪಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶನಿವಾರ ರಾತ್ರಿ ಸುಮಾರು 12.30ರ ಸುಮಾರಿಗೆ ವಿರೂಪಾಕ್ಷ ದೇವಸ್ಥಾನ
ಹೊಸದಿಲ್ಲಿ: ಆಸ್ಟ್ರೇಲಿಯ ಕ್ರಿಕೆಟ್ ತಂಡಕ್ಕೆ ವೇಗದ ಬೌಲರ್ ಜೋಶ್ ಹೇಝಲ್ವುಡ್ ಬದಲಿಗೆ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಸೇರ್ಪಡೆಗೆ ಐಸಿಸಿ ಪುರುಷರ ಟಿ-20 ವಿಶ್ವಕಪ್ನ ಈವೆಂಟ್ ಟೆಕ್ನಿಕಲ್ ಕಮಿಟಿ ಸೋಮವಾರ ಅನುಮೋದನೆ ನೀಡ
ಅಝ್ಮತುಲ್ಲಾ ಉಮರ್ಝೈ ಆಲ್ರೌಂಡ್ ಆಟ
ಮೂಡುಬಿದಿರೆ: ಕಂದಾಯ ಅಧಿಕಾರಿಗಳ ಕತ೯ವ್ಯಕ್ಕೆ ಅಡ್ಡಿ, ವಿಷದ ಬಾಟಲಿ ಹಿಡಿದುಕೊಂಡು ಆತ್ಮಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತ, ಸ್ಟೆರ್ ಲೈಟ್ ಕಂಪನಿ ವಿರುದ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಗಂಭೀರ ದುರ್ನಡತೆ,ಕರ್ತವ್ಯಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗದ ಆರೋಪದಲ್ಲಿ ಚುನಾವಣಾ ಆಯೋಗವು ರಾಜ್ಯದ ಏಳು
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ವಯಂ ಉದ್ಯೋಗದ ಮೂಲಕ ಜೀವನೋಪಾಯ ಕಂಡುಕೊಳ್ಳುವುದನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆಯ ಭಾಗವಾಗಿ ಸೋಮವಾರ 25 ಲಕ್ಷ ಮಹಿಳೆಯ
ಶಹಾಪುರ: ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ 9ನೇ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿಯ ಸಭೆ ಫೆ.15ರಂದು ಶಹಾಪುರದ ಸರ್ಕಾರಿ ನೌಕರರ ಭವನದಲ್ಲಿ ನಡೆಯಿತು. ಸಭೆಗೆ ಚೆನ್ನಪ್ಪ ಆನೆಗುಂದಿ ಅಧ್ಯಕ್ಷತೆ ವಹಿಸಿದರು. ಸಭೆಯಲ್ಲ
ಹೊಸದಿಲ್ಲಿ: ಕೇರಳದ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ತಾಣಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗಾಗಿ ಸರ್ವೋಚ್ಚ ನ್ಯಾಯಾಲಯವು ಒಂಭತ್ತು ನ್ಯಾಯಾಧೀಶರ
ಬೆಂಗಳೂರು : ರಾಜ್ಯದ ಧಾರವಾಡ ಹೈಕೋರ್ಟ್ ಪೀಠ, ಹಾವೇರಿ, ಕೊಡಗು, ರಾಮನಗರ ಸೇರಿದಂತೆ ಹಲವು ನ್ಯಾಯಾಲಯಗಳಿಗೆ ಸೋಮವಾರ ಏಕಕಾಲಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ಕೆಲ ಕಾಲ ಕೋರ್ಟಿನ ಕಲಾಪಗಳನ್ನು ಮೊಟಕುಗೊಳಿಸಲಾಯಿತು. ಇಲ್ಲಿನ
ಒಂದು ವಾರ ಗಡುವು: ಕ್ರಮ ಕೈಗೊಳ್ಳದಿದ್ದರೆ ರಸ್ತೆ ತಡೆದು ಪ್ರತಿಭಟನೆ ಎಚ್ಚರಿಕೆ
ಉಡುಪಿ, ಫೆ.16: ತೋನ್ಸೆ - ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಆಹಾರದ ವ್ಯವಸ್ಥೆ ನೀಡಲು ಹೊಸದಾಗಿ ನಿರ್ಮಿಸಿರುವ ಫುಡ್ ಕೋರ್ಟ್ನ ಉದ್ಘಾಟನೆ ಇತ್ತೀಚೆಗೆ ನಡೆಯಿತು. ನೂತನ ಕಟ್ಟಡವನ್ನು ಉದ್ಘಾಟಿಸಿದ ಜಮಾ
ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಪಕ್ಷ ಮೈತ್ರಿಕೂಟ ‘ಇಂಡಿಯಾ’ವನ್ನು ಮುನ್ನಡೆಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ ಬಾರು ಹೇಳಿದ್ದಾರೆ. ‘‘ಪ್
ಬೆಂಗಳೂರು : ಐದು ಮಂದಿ ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೂಚಿತ ಸ್ಥಳಕ್ಕೆ ತಕ್ಷಣವೇ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಲಾ
ಮುಂಬೈ: ಇಲ್ಲಿನ ಜುಹುವಿನಲ್ಲಿರುವ ಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಐದು ಸುತ್ತು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಶೂಟರ್ ಸೇರಿದಂತೆ 6 ಮಂದಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳ
ಬೆಂಗಳೂರು : ರಾಜ್ಯ ಸರಕಾರವು 2026-27ನೇ ಶೈಕ್ಷಣಿಕ ಸಾಲಿನ ಪ್ರಾರಂಭದಿಂದಲೇ ಸರಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು ಎಂದು ಆದೇ
ಜೈಪುರ: ರಾಜಸ್ಥಾನದ ಭಿವಾಡಿಯ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ 7 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಭಿವಾಡಿಯ ಖುಶ್ಕೇರಾ-ಕರೋಲಿ ಕೈಗಾರಿಕಾ ಪ್ರದೇಶದಲ್ಲಿ ಈ ಘ
ಮಂಗಳೂರು : ಸಿಐಎಸ್ಎಫ್ ವತಿಯಿಂದ ಸಿಐಎಸ್ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್-2026 ಎಂಬ ಐತಿಹಾಸಿಕ ರಾಷ್ಟ್ರೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಫೆ.18ರಂದು ಮಂಗಳೂರಿಗೆ ಆಗಮಿಸಲಿದೆ. ವಂದೇ ಮಾತರಂ 150ನೇ ವಾರ್ಷಿಕೋತ್ಸವ
ಹೊಸದಿಲ್ಲಿ: ಜೆಫ್ರಿ ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಬಿಡುಗಡೆ ಮಾಡಲಾದ ದಾಖಲೆಗಳಿಂದ ಸಂತ್ರಸ್ತೆಯರಲ್ಲಿ ಭಾರತೀಯ ಬಾಲಕಿಯೋರ್ವಳಿದ್ದಳು ಎಂಬುದು ಬಹಿರಂಗಗೊಂಡಿದೆ. ಅಲ್ಲದೆ, ‘ಸಂತ್ರಸ್ತ ನಿಧಿ’ಯ ಮೂಲಕ ಪರಿ
ರಾಯಚೂರು: ತಾಲ್ಲೂಕಿನ ಯರಗೇರಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ಲಿಬರೇಶನ್ ಪಕ್ಷದ ಪದಾಧಿಕಾರಿಗಳು ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬ
ಮಂಗಳೂರು, ಫೆ.16: ಅಪಾಯಕಾರಿ ರಾಸಾಯನಿಕ ಘಟಕಗಳಲ್ಲಿ ಅಪಘಾತಗಳ ನಿರ್ವಹಣೆ ಕುರಿತು ಅಣಕು ಪ್ರದರ್ಶನವು ಫೆ.17ರಂದು ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ನಡೆಯಲಿದೆ. ಈ ಕುರಿತು ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ
ಉಡುಪಿ, ಫೆ.16: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮ ಚೋರಾಡಿ ನಿವಾಸಿ ರತಿ (37) ಎಂಬ ಮಹಿಳೆ ಜನವರಿ 31ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ದಪ್ಪ ಶರ
ಉಡುಪಿ : ಬೈಂದೂರು ತಾಲೂಕು ಕಿರಿಮಂಜೇಶ್ವರದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆ, ಫೆಬ್ರವರಿ 5ರಂದು ಅಪರಾಹ್ನ 3 ಗಂಟೆ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರ
ಉಡುಪಿ, ಫೆ.16:ತಾಲೂಕಿನ ಮೂಡುತೋನ್ಸೆ ಗ್ರಾಮದ ನೇಜಾರು ರಾಜೀವ ನಗರದ ನಿವಾಸಿ ಸತೀಶ್ (43) ಎಂಬವರು ಕಳೆದ ಡಿಸೆಂಬರ್ ತಿಂಗಳಿನಲ್ಲಿ ಮನೆಯಿಂದ ಕೆಲಸಕ್ಕೆಂದು ತೆರಳಿದ್ದವರು ವಾಪಸು ಬರದೆ ನಾಪತ್ತೆಯಾಗಿದ್ದಾರೆ. 5 ಅಡಿ 6 ಇಂಚು ಎತ್ತರ, ಎಣ
ಉಡುಪಿ, ಫೆ.16: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಹಣಾ ಅಧ್ಯಕ್ಷರಾದ ಡಾ.ಟಿ. ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಫೆ.18 ಮತ್ತು 19ರಂದು ಜಿಲ್ಲೆಗೆ ಭೇಟಿ ನೀಡ ಲಿದ್ದು, ಆಯೋಗದ ಮುಂದೆ ಬಾಕಿ ಇರುವ ಪ್
ಕುಂದಾಪುರ, ಫೆ.13: ನಾಲ್ಕು ದಶಕಗಳ ಹಿಂದೆ ನಿರ್ಮಾಣಗೊಂಡು ಶಿಥಿಲ ಗೊಂಡಿರುವ ತಾಲೂಕಿನ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ 79.00ಕಿ.ಮೀ.ನಲ್ಲಿ ಬಳ್ಕೂರು- ಕಂಡ್ಲೂರು ಮಧ್ಯದಲ್ಲಿ ವರಾಹಿ ನದಿಗೆ ನಿರ್ಮಿಸಲಾಗಿರುವ ಸೇತುವೆಯ
ಉಡುಪಿ, ಫೆ.16: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಎಸ್. ನಾಯ್ಕ್ ಇವರ ಬಡ ಕುಟುಂಬಕ್ಕೆ ಬೈಂದೂರು ತಾಲೂಕಿನ ಜಡ್ಕಲ್ ಬಳಿ ಸೆಲ್ಕೋಡ್ನಲ್ಲಿ ಶಿರ್ವದ ನಿವೃತ್ತ ಉಪನ್ಯಾಸಕಿ ಶಾರದಾ ಎಂ. ಇವರ
ಆರ್ಥಿಕ ತಜ್ಞ ಡಾ. ಪರಕಾಲ ಪ್ರಭಾಕರ್ ವಿಶ್ಲೇಷಣೆ - thewire.in
ಬೆಂಗಳೂರು : ರಾಜ್ಯ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರ ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರು ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದು, ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ನಾಯಕರನ್ನು ಕಡೆಗಣಿಸಿ ಕಾರ್ಯಕರ್ತರ ಬೆನ್ನಿಗೆ ಚೂರ
ಬೆಂಗಳೂರು : ರಾಜ್ಯ ಹಾಗೂ ಇಂಗ್ಲೆಂಡ್ ನಡುವಣ ತಂತ್ರಜ್ಞಾನ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ, ರಾಜ್ಯ ಸರಕಾರದ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ನಗರದಲ್ಲಿ ಬ್ರಿಟನ್(ಯು.ಕೆ)ನ
ಪಾವೂರು, ಫೆ.16: ಮಲಾರ್ ಅರಸ್ತಾನದ ಅಲ್ಮುಬಾರಕ್ ನಗರ ಮತ್ತು ಬದ್ರಿಯಾ ನಗರ ಸಂಪರ್ಕ ರಸ್ತೆಯನ್ನು ಸ್ಪೀಕರ್ ಯು.ಟಿ. ಖಾದರ್ ರವಿವಾರ ಉದ್ಘಾಟಿಸಿದರು. ಮರ್ಹೂಂ ಪಿ.ಎಂ. ಅಬ್ದುಲ್ ಖಾದರ್ (ಐ.ಎಸ್) ಅವರ ಪುತ್ರರು ತೋಟದ ಮಧ್ಯೆ ಇರುವ ಈ ಜಮೀ
ಬೈಂದೂರು: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಎಸ್.ನಾಯ್ಕ್ ಅವರಿಗೆ ಬೈಂದೂರು ತಾಲೂಕಿನ ಜಡ್ಕಲ್ ಬಳಿ ಸೆಲ್ಕೋಡ್ನಲ್ಲಿ ಶಿರ್ವದ ನಿವೃತ್ತ ಉಪನ್ಯಾಸಕಿ ಶಾರದಾ ಎಂ. ತಮ್ಮ ಪತಿ ಕೃಷ್ಣಮೂ
ರಾಯಚೂರು: ಪ್ರತಿಯೊಬ್ಬ ಭಾರತೀಯರೂ ತಮ್ಮ ಮೂಲಭೂತ ಹಕ್ಕುಗಳನ್ನು ಪಡೆಯುವುದು ಸಂವಿಧಾನದ ಆಶಯವಾಗಿದ್ದು, ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಅರೆಕಾಲಿಕ ಕಾನೂನು
ಉಡುಪಿ, ಫೆ.16: ನಗರದ ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು, ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಪರಿಸರದ ಸ
ಉಡುಪಿ, ಫೆ.16: ಯೂತ್ ಬೇಸ್ಟ್ ಫ್ರೆಂಡ್ಸ್ ಪರ್ಕಳ ವತಿಯಿಂದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಫೆ.7ರಂದು ಶೆಟ್ಟಿಬೆಟ್ಟು ನಡುಮನೆ ಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಎಸೆಸೆಲ್ಸಿಯಲ್ಲಿ ಶೇ.90 ಅಧಿಕ ಅಂಕ ಪಡೆದ ಗ್ರಾಮದ 3 ಶಾಲೆಯ 35 ಮಕ್ಕ
ಉಡುಪಿ, ಫೆ.16: ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ವಿಶೇಷ ಸಭೆ ಇಂದು ನಗರದ ಹಾಶ್ನಿ ಮಸೀದಿಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ರಾಷ್ಟ್
ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಅಸಹಾಯಕವಲ್ಲ, ಸಮಯ ಸಂದರ್ಭ ಬಂದಾಗ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ. ಜತೆಗೆ, ನಮ್ಮಲ್ಲಿ ಯಾವುದೇ ರೀತಿಯ ನಾಯಕತ್ವ ಗೊಂದಲ ಇಲ್ಲ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾ
ಜೇವರ್ಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ತಾಲೂಕು ಘಟಕ ಜೇವರ್ಗಿ ವತಿಯಿಂದ ತಾಲೂಕು ಮಟ್ಟದ ಉತ್ತಮ ಸೇವಾ ರತ್ನ ಪ್ರಶಸ್ತಿ ಪ್ರದಾನ, ವಾರ್ಷಿಕ ಮಹಾಸಭೆ ಮತ್ತು ಕಾನೂನು ಕಾರ್ಯಗಾರ ಸಮಾರಂಭವನ್ನು ಫೆ.18ರಂದು ಧರ್ಮಸಿಂಗ್
ಜಿಲ್ಲಾ ಮಟ್ಟದ ತರಬೇತಿದಾರರ ಕ್ರೀಡಾಕೂಟಕ್ಕೆ ಚಾಲನೆ
ಗುಲ್ಬರ್ಗಾ ವಿವಿ ಸಂತಶ್ರೀ ಸೇವಾಲಾಲ್ ಜಯಂತಿ ಆಚರಣೆ
ಕಲಬುರಗಿ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಇಲ್ಲಿನ ಜೇವರ್ಗಿ ರಸ್ತೆಯಲ್ಲಿರುವ ಸಂಪಿಗೆ ನಗರದಲ್ಲಿರುವ ಶ್ರೀ ಈಶ್ವರ ದೇವಸ್ಥಾನದಲ್ಲಿ ಜೆಡಿಎಸ್ ಮುಖಂಡ ಹಾಗೂ ಖ್ಯಾತ ಉದ್ಯಮಿ ರಾಜಶೇಖರ ಪಾಟೀಲ ಅಪ್ಪಾಜಿ ಅವರ ನೇತೃತ್ವದಲ್ಲಿ ಅನ
ವಾಡಿ: ನಿಸ್ವಾರ್ಥ ಭಾವದಿಂದ ಸೇವೆಗೈದ ಭಕ್ತರಿಗೆ ಶಿವರಾತ್ರಿಯಂದು ಕೈಲಾಸವಾಸಿ ಶಿವನು ವಿಶೇಷವಾಗಿ ಅನುಗ್ರಹ ನೀಡುತ್ತಾನೆ ಎಂದು ರಾವೂರಿನ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಹೇಳಿದರ
ಬೆಂಗಳೂರು : ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದಾಗಿ ಪ್ರಧಾನಿ ಮೋದಿ ಭಾರತದ ಬಡ ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದ
ಬೆಂಗಳೂರು : ಕಾರು ಹರಿದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಇಲ್ಲಿನ ಮಹದೇವಪುರದ ಕಿತ್ತಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದಕ್ಕೆ ಆಮೆಗತಿಯ ರಸ್ತೆ ದುರಸ್ತಿ ಕಾಮಗಾರಿಯೇ ಕ
ಚಿತ್ತಾಪುರ : ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಗ್ರಾಮೀಣ ಭಾಗದ ಪ್ರತಿಯೊಬ್ಬ ವ್ಯಕ್ತಿಯ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ (VB-G RAM G) ಯೋಜನೆಯು ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ಹೊಸ ದಿಕ್ಸೂಚಿ
1990ರಲ್ಲಿ ರೈಲ್ವೇ ಪ್ರಯಾಣ ಹೇಗಿತ್ತು? ತಾಲಿಗಳಿಂದ ಆರಂಭಿಸಿ ಸ್ಟೇಷನ್ಗಳಲ್ಲಿ ಸಿಗುತ್ತಿದ್ದ ತಿನಿಸುಗಳವರೆಗೆ ಸರಳ ಮತ್ತು ಸ್ಮರಣೀಯ ಪ್ರಯಾಣದ ವಿವರ ಇಲ್ಲಿದೆ. 90ರ ದಶಕದಲ್ಲಿ ರೈಲುಗಳಲ್ಲಿ ಊಟಗಳನ್ನು ಸ್ಟೀಲ್ ತಟ್ಟೆಯಲ್ಲಿ ನೀಡ
ಶಹಾಬಾದ್ : ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಹಾಗೂ ಗ್ರಾಮೀಣ ಜೀವನದಿಂದ ದೂರವಿದ್ದು ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಸಮಾಜದಲ್ಲಿದ್ದ ಅಜ್ಞಾನ ಅಂಧಕಾರವನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದವರು ಸಂತ

21 C