ವಿಶೇಷ ಆಕರ್ಷಣೆಯಾಗಿ ನಟ ಶಿವರಾಜ್ ಕುಮಾರ್ ಸಹಿತ ಸಿನಿತಾರೆಯರು ಭಾಗಿ
ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ, ಸಹಜ ಪ್ರಕ್ರಿಯೆ
ಬೆಂಗಳೂರು, ಜ.15: ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾ
ಇರಾನ್ನಲ್ಲಿ ಪ್ರತಿಭಟನಾಕಾರರ ಹತ್ಯೆಗಳು ನಿಂತಿವೆ ಎಂದ ಟ್ರಂಪ್
ಕಾರ್ಕಳ, ಜ.15: ಬೈಲೂರು ಪರಶುರಾಮ ಥೀಮ್ ಪಾರ್ಕ್ ನಲ್ಲಿನ ಕಟ್ಟಡದ ಫ್ಯಾನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ವಯಸ್ಸಿನವರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ಜನವರಿಯಿಂದ ಜೂ
ಬೆಳ್ತಂಗಡಿ: ಕೊಲೆಯಾದ ಬಾಲಕ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್(15) ಮೃತದೇಹ ಪತ್ತೆಯಾದ ಕೆರೆಯಲ್ಲಿ ಬಾಲಕ ಹಿಡಿದುಕೊಂಡು ಹೋಗಿದ್ದ ನೀಲಿ ಬಣ್ಣದ ಲೈಟ್ ಪತ್ತೆಯಾಗಿದೆ. ಅದಲ್ಲದೆ ಕೆರೆಯಲ್ಲಿ ಹಳೆಯ ತುಕ್ಕು ಹಿಡಿದ ಕತ್ತಿ
ಸಮಕಾಲೀನ ಸಿನಿಮಾ ಅತಿಯಾಗಿ ಬಲಪಂಥೀಯವಾಗಿದೆ ಮತ್ತು ಅಭೂತಪೂರ್ವ ಹಿಂಸೆಯನ್ನು ಪ್ರದರ್ಶಿಸುತ್ತಿದೆ ಎಂದು ದಿಲ್ ʼಚಾಹ್ತಾಹೆʼ, ʼಲಗಾನ್ʼ ಮತ್ತು ʼಜೋಧಾ ಅಕ್ಬರ್ʼ ನಂತಹ ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟಿ ಸುಹಾಸಿನಿ ಮುಲಯ್ ಅಭಿ
ಮಂಗಳೂರು, ಜ.15: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಸೂರೆನ್ಸ್ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು ನ
ಅನುಪಮ ಬೆಳ್ಳಿ ಹಬ್ಬ ಸಂಭ್ರಮ; ವಿಶೇಷ ಸಂಚಿಕೆ ಬಿಡುಗಡೆ
ಲಿಂಗಸಗೂರು : ಗದಗ-ವಾಡಿ ರೈಲ್ವೆ ಯೋಜನೆಯೂ ಬ್ರಿಷರ ಕಾಲದಲ್ಲಿಯೇ ರೂಪುಗೊಂಡಿತ್ತು. 1910ರಲ್ಲಿ ನಿಜಾಮರ ಸರಕಾರ ಪ್ರಸ್ತಾವ ಸಲ್ಲಿಸಿತ್ತು. 1910ರಲ್ಲಿ ಸಿ.ಟಿ.ವಾಕ್ಲರ್ ಸಮೀಕ್ಷೆ ಕಾರ್ಯ ಕೈಗೊಂಡಿದ್ದರು. 257 ಕಿ.ಮೀ. ರೈಲ್ವೆ ಯೋಜನೆಗೆ 1.87 ಕ
ಕಲ್ಯಾಣನಾಡಿನ ಮಣ್ಣಿನ ಪ್ರತಿ ಕಣವೂ ಅರಿವು-ಆಚಾರದೊಂದಿಗೆ ಸಂಸ್ಕಾರದ ಪ್ರಭೆ ಹೊಂದಿದೆ. ಕೃಷ್ಣೆಯ ನೆಲದಲ್ಲಿದ್ದುಕೊಂಡು ಸದ್ದಿಲ್ಲದೆ ಸಾಹಿತ್ಯದೇವಿಯ ಆರಾಧಕರಾಗಿ ಅನುದಿನ ಪೂಜೆಗೈಯುತ್ತಿರುವ ದೇವದುರ್ಗದ ಶಂಕರರಾವ ಉಭಾಳೆಯ
ಕಾನೂನು ಸವಾಲುಗಳು, ರಾಜಕೀಯ ವಿರೋಧ ಮತ್ತು ಅನೈತಿಕ ಪೊಲೀಸ್ ಗಿರಿಯನ್ನು ಎದುರಿಸುತ್ತಿರುವ ದಕ್ಷಿಣದ ಸಿನಿಮಾಗಳು ಬಿರುಗಾಳಿಗೆ ಧೂಳೀಪಟವಾಗುತ್ತವೆಯೇ ಅಥವಾ ತಡೆದು ನಿಲ್ಲುತ್ತವೆಯೇ ಎಂದು ಕಾದು ನೋಡಬೇಕಿದೆ. ಬ್ಲಾಕ್ಬಸ್ಟರ
ಹೊನ್ನಾವರ: ಶರಾವತಿ ನದಿಯ ಮೇಲಿನ ರಾಷ್ಟ್ರೀಯ ಹೆದ್ದಾರಿ ಸೇತುವೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗುಂಡಬಾಳ ಮುಟ್ಟದ ನಿವಾಸಿ ಜಾ
ಹೊಸದಿಲ್ಲಿ: ವಿಧವೆಯಾದ ಹಿಂದೂ ಸೊಸೆಯು ತನ್ನ ಮಾವನ ಆಸ್ತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿದ್ದಾಳೆ ಎಂದು ಮನುಸ್ಮೃತಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಪತಿ ಮಾವನ ಜೀವಿತಾವಧಿಯಲ್ಲಿ ಮೃತಪಟ್ಟಿದ್ದಾರೆ
ಮಂಗಳೂರು, ಜ.15: ಇಂಡೋನೇಷ್ಯಾ ವಿಶ್ವವಿದ್ಯಾನಿಲಯ ಬಿಡುಗಡೆ ಮಾಡಿದ ಯುಐ ಗ್ರೀನ್ ಮೆಟ್ರಿಕ್ ವರ್ಲ್ಡ್ ಯುನಿವರ್ಸಿಟಿ ಶ್ರೇಯಾಂಕಗಳ ಪ್ರಕಾರ, ಮಂಗಳೂರು ವಿಶ್ವವಿದ್ಯಾನಿಲಯವು 2025ರಲ್ಲಿ ಭಾರತದ 3ನೇ ಅತ್ಯಂತ ಸುಸ್ಥಿರ ವಿಶ್ವವಿದ್ಯಾ
ಚುನಾವಣಾ ಆಯೋಗದ ವಿರುದ್ಧ ಆಕ್ರೋಶ
ಪ್ರತಿಭಟನಾಕಾರರ ಚಪ್ಪರ ತೆರವು, ಟೋಲ್ ಸಂಗ್ರಹ ಪುನಾರಂಭ
ಭೋಪಾಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನರ್ಸರಿಯಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಶಿಕ್ಷಣ ನೀಡಲು ನಿರ್ಮಿಸುತ್ತಿದ್ದ ಖಾಸಗಿ ಶಾಲೆಯನ್ನು ಅನಧಿಕೃತ ಮದರಸಾ ಎಂದು ಸುಳ್ಳು ಪ್ರಚಾರ ಮಾಡಿದ್ದು ಅದರ ಭಾಗಶಃ ಧ್ವಂಸಕ್ಕೆ
ಟೊರಾಂಟೊ: ಕೆನಡಾ ಇತಿಹಾಸದಲ್ಲೇ ಬೃಹತ್ ದರೋಡೆ ಪ್ರಕರಣ ಎಂದು ಹೇಳಲಾಗಿರುವ 20 ದಶಲಕ್ಷ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸಿಮ್ರಾನ್ ಪ್ರೀತ್ ಪನೇಶರ್ ನನ್ನು ದೇಶದಿಂದ ಗಡೀಪಾರು ಮಾಡುವಂತೆ ಕೆನ
ಸಮಾಜದಲ್ಲಿನ ಆತಂಕ, ಒತ್ತಿಟ್ಟ ನೋವು, ವ್ಯವಸ್ಥೆಯ ಕ್ರೌರ್ಯ, ಜಾತಿ ಮತ ಪಂಥಗಳ ಮೇಲಾಟ, ಹೆಣ್ಣಿನ ಅಸಹಾಯಕತೆ, ಆತಂಕಗಳನ್ನು ಮಹಾದೇವ ಬಸರಕೋಡ ಗಂಭೀರವಾಗಿ ಅರ್ಥೈಸಿಕೊಳ್ಳಲು ಪ್ರಯತ್ನಿಸುತ್ತ ಅದಕ್ಕೆ ತಕ್ಕುದಾದ ಅಭಿವ್ಯಕ್ತಿಯನ್
ರಾಯಚೂರು, ಜ.15: ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಕುಟುಂಬಕ್ಕೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ, ಅದನ್ನು ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೆಕೆಆರ್ಟಿಸಿ ಬಸ್ಸನ್ನು ಪಟ್ಟಣದ ಬಸ್ ನಿಲ್ದಾಣ
ಮುಂಬರುವ ಮದುವೆಯ ಸೀಸನ್ಗೆ ಮೊದಲು ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇಂದಿನ ದರದ ವಿವರ ಇಲ್ಲಿದೆ. ಜನವರಿ 9ರಿಂದ ಸತತವಾಗಿ ಏರು ಹಾದಿಯಲ್ಲಿದ್ದ ಚಿನ್ನ ಕೊನೆಗೂ ಸಂಕ್ರಾಂತಿಯ ನಂತರ ಅಲ್ಪ ಮಟ್ಟಿಗೆ ಕುಸಿದಿದೆ. ಆದರೆ ಬೆ
ಕಾಸರಗೋಡು:ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಗೇಟ್ನಲ್ಲಿ ಬುಧವಾರ ರಾತ್ರಿ ನಡೆದ ಘಟನೆಯ ಸಂಬಂಧ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಸೇರಿದಂತೆ ಸುಮಾರು 500 ಮಂದಿ ವಿರುದ್ಧ ಕುಂಬಳೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿ
ರಾಜ್ಯದ ಏಳು ಸ್ಮಾರ್ಟ್ ಸಿಟಿಗಳಿಗೆ ಒಟ್ಟಾರೆ ಸುಮಾರು ರೂ. 7,000 ಕೋಟಿ ವೆಚ್ಚ ನಿರ್ಧರಿಸಲಾಗಿದ್ದು, ಪ್ರತೀ ನಗರಕ್ಕೆ ಐದು ವರ್ಷಗಳಲ್ಲಿ ರೂ. 1,000 ಕೋಟಿ ಅನುದಾನ ನೀಡುವ ಗುರಿ ಇಡಲಾಗಿತ್ತು. ವರದಿಗಳ ಪ್ರಕಾರ ರಾಜ್ಯದ ಈ ಏಳು ನಗರಗಳಲ್ಲಿ
ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ಚುರುಕು
ಹೈದರಾಬಾದ್: ರಣಜಿ ಟ್ರೋಫಿಯ ಉಳಿದ ಪಂದ್ಯಗಳಿಗೆ ಭಾರತ ತಂಡದ ವೇಗಿ ಮುಹಮ್ಮದ್ ಸಿರಾಜ್ ಅವರನ್ನು ಹೈದರಾಬಾದ್ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಹೈದರಾಬಾದ್ ತಂಡದ ಅಗ್ರಕ್ರಮಾಂಕದ ಬ್ಯಾಟರ್ ಜಿ. ರಾಹುಲ್ ಸಿಂಗ್ ಅವರನ್ನು ಉಪ ನ
“ಪ್ರಯಾಣ ವಿಳಂಬಕ್ಕೆ ಕಾರಣವಾಗಬಹುದು”: ಪ್ರಯಾಣಿಕರಿಗೆ ಏರ್ ಇಂಡಿಯಾ, ಇಂಡಿಗೋ ಸಲಹೆ
ರಾಯಚೂರು: ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಗುರುವಾರ ಮುಂಜಾನೆ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ವಾಮೀಜಿಗೆ ಎದೆ ನೋವು ಕ
ಮುಂಬೈ: ಮಹಾರಾಷ್ಟ್ರದಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಸೇರಿ ಒಟ್ಟು 29 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿರುಸಿನ ಮತದಾನ ನಡೆಯುತ್ತಿದೆ. ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ 893 ವಾರ್ಡ್ಗಳ ಒಟ್
ಈ ದೇಶದಲ್ಲಿ ದಲಿತರು ದೇವಸ್ಥಾನ ಪ್ರವೇಶ ಮಾಡುತ್ತಾರೆ ಎಂಬ ಆತಂಕದಿಂದ ವರ್ಷಗಟ್ಟಲೆ ದೇವಸ್ಥಾನಗಳಿಗೇ ಬೀಗ ಹಾಕಿದ ಉದಾಹರಣೆಗಳಿವೆ. ಶಾಲೆ ಕಾಲೇಜುಗಳಲ್ಲಿ ದಲಿತರು, ದುರ್ಬಲ ವರ್ಗದ ಜನರು ಕಾಲಿಡುತ್ತಾರೆ ಎನ್ನುವ ಕಾರಣಕ್ಕಾಗಿಯ
ಢಾಕಾ:ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶ ತಂಡದ ಭಾಗವಹಿಸುವಿಕೆ ಕುರಿತು ಅನಿಶ್ಚಿತತೆ ಮುಂದುವರಿದಿರುವ ನಡುವೆಯೇ, ಟೂರ್ನಿಯಿಂದ ಬಾಂಗ್ಲಾ ತಂಡ ಹಿಂದೆ ಸರಿದರೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (ಬಿ
ಜೈಪುರ: ಕಾಂಗ್ರೆಸ್ ಪಕ್ಷಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡೇ ದಿನಗಳಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ಬ್ಯೂರೊ (ಎಸಿಬಿ) ಅಧಿಕಾರಿಗಳು ದಾಳಿ ನ
ವಾರಾಣಾಸಿ: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸಲು ನಿಷೇಧಿತ ಹಾಗೂ ತೀಕ್ಷ್ಣವಾದ ಗಾಜುಲೇಪಿತ ದಾರವನ್ನು ಬಳಸಿದ ಪರಿಣಾಮ ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರ
ವಿಜಯಪುರ : ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಪ್ರತಿಭಟಿಸಿ, ಬಂಧನಕ್ಕೊಳಗಾಗಿದ್ದ ಆರು ಹೋರಾಟಗಾರರನ್ನು ಬುಧವಾರ ಸಂಜೆ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಳಿಸಲಾಗಿದೆ. ಹೋರಾಟಗಾರರಾದ ಸಂಗನಬಸವೇಶ್ವರ ಸ್ವಾಮೀಜಿ, ಬಿ.ಭಗವ
ಧಾರವಾಡ : ಚಾಕುವಿನಿಂದ ಇರಿದು ಬಾಲಕನನ್ನು ಹತ್ಯೆಗೈದಿರುವ ಘಟನೆ ಕುಂದಗೋಳ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಇರುವ ಸೂಸೈಟಿ ಮೈದಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತ ಬಾಲಕನನ್ನು ಹತ್ತನೇ ತರಗತಿಯಲ್ಲಿ ಓದುತ್ತಿದ್ದ
ಬೆಂಗಳೂರು : ದೇಶದ ಬೆನ್ನೆಲುಬಾದ ನಮ್ಮ ರೈತರು ಹಿಂದಿಗಿಂತ ಈಗ ಸುಧಾರಣೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಹೊಸ ತಂತ್ರಜ್ಞಾನ ರೈತರಿಗೆ ವರದಾನವಾಗಲಿ, ಎಐ ರೈತರ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗಬೇಕು ಎಂದು ವಿಧಾನ ಪರಿಷತ್
ಬೆಂಗಳೂರು : ರಾಜ್ಯ ಸರಕಾರ ತನ್ನ ಒಳಜಗಳ ಹಾಗೂ ಹೈಕಮಾಂಡ್ ಮೆಚ್ಚಿಸುವುದಕ್ಕೆ ಕರ್ನಾಟಕದ ವಿಧಾನಮಂಡಲ ಸಂಸದೀಯ ಇತಿಹಾಸ ಹಾಗೂ ಸಂಪ್ರದಾಯವನ್ನು ಭಗ್ನಗೊಳಿಸಲು ಹೊರಟಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಟೀಕಿಸಿದ್ದಾರೆ.
ಬೆಂಗಳೂರು : ಕನ್ನಡ ಸಂಘರ್ಷ ಸಮಿತಿ 2026ನೇ ಸಾಲಿಗೆ ನೀಡುವ ‘ಕುವೆಂಪು ಚಿರಂತನ’ ಪ್ರಶಸ್ತಿಗೆ ಪತ್ರಕರ್ತ ರಘುನಾಥ ಚ.ಹ. ಹಾಗೂ ‘ಕುವೆಂಪು ಅನಿಕೇತನ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಹಾಗೂ ‘ಕುವೆಂಪು ಯುವಕವಿ’ ಪ
ಕೋಲಾರ : ಶ್ರೀನಿವಾಸಪುರ ತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿ ಚಿಂತಾಮಣಿ ಡಿಪೋದ ಕೆಎಸ್ಸಾರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ. ಮೃತ ಬೈಕ್ ಸವ
ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಬಾಳೆಹೊನ್ನೂರು ಮಾಗುಂಡಿಯ ಎಂ.
ಕಾಸರಗೋಡು: ಕುಂಬಳೆ ಆರಿಕ್ಕಾಡಿ ಯಲ್ಲಿ ಟೋಲ್ ಶುಲ್ಕ ವಸೂಲು ವಿರುದ್ಧದ ಹೋರಾಟ ಹಿಂಸಾತ್ಮಕ ರೂಪು ಪಡೆದಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾ ಹಾಗೂ ಗಾಜು ಪುಡಿ ಗೈದ ಘಟನೆ ಬುಧವಾರ ರಾತ್ರಿ ನಡೆದಿದೆ. ಹೋರಾಟಕ್ಕೆ ಬೆಂ
ಧಾರವಾಡ : ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಈಶ್ವರಪ್ಪ ಪೂಜಾ
ಬೆಂಗಳೂರು : ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರ
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್
ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.6 ರಿಂದ 8ರವರೆಗೆ ನಡೆಯುವ ಅಂತರ್ ರಾಷ್ಟ್ರೀಯ ವಾಣಿಜ್ಯ ಮೇಳ ‘ಉತ್ಪಾದನೋತರ ಕೃಷಿ-2026’ ಮೇಳದಲ್ಲಿ ಯಾವುದೆ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವ ಎನ್.ಚಲ
ಕೋಲ್ಕತಾ, ಜ. 14: ಪಶ್ಚಿಮ ಬಂಗಾಳದಿಂದ ಕಳುಹಿಸಲಾದ ಬರಾಸತ್ ಆಸ್ಪತ್ರೆಯ ಇಬ್ಬರು ನರ್ಸ್ ಗಳ ಮಾದರಿಗಳಲ್ಲಿ ನಿಫಾ ವೈರಸ್ ಇರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ವರದಿ ದೃಢಪಡಿಸಿದೆ. ಇದಕ್ಕೂ ಮುನ್ನ ಈ ಇಬ್ಬರು ನರ್ಸ್
ಬೆಂಗಳೂರು : ಆಟೋರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ದಂಪತಿ ಅಡ್ಡಗಟ್ಟಿ ಚಾಕು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 1 ಲಕ್ಷ ರೂ.ನಗದು ಹಾಗೂ ಚಿನ್ನದುಂಗುರ ದೋಚಿ ಪರಾರಿಯಾಗಿದ್ದ ಪ್ರಕರಣದಡಿ ಮೂವರು ಆರೋಪಿಗಳನ್ನು ಇಲ್ಲಿನ ಕೆಂಗ
ವಿಜಯನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ, ವಿಜಯನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತ
ರಾಯಚೂರು; 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಪ್ರಮುಖರಾದ ಶಿವಯೋಗಿ ಸಿದ್ಧರಾಮೇಶ್ವರ ಅವರ ಜಯಂತಿಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಚರಣೆ ಮಾಡಲಾಯಿತು.
ಹೊಸದಿಲ್ಲಿ, ಜ. 15: ಶೀತ ಮಾರುತವು ಬುಧವಾರ ಉತ್ತರ ಭಾರತದ ಹೆಚ್ಚಿನ ಭಾಗಗಳನ್ನು ವ್ಯಾಪಿಸಿದೆ. ದಿಲ್ಲಿ, ಕಾಶ್ಮೀರ, ರಾಜಸ್ಥಾನ, ಹರ್ಯಾಣ ಮತ್ತು ಪಂಜಾಬ್ ನಲ್ಲಿ ಉಷ್ಣತೆಯು ತೀವ್ರವಾಗಿ ಕುಸಿದಿದೆ ಹಾಗೂ ಹಲವು ಪ್ರದೇಶಗಳಲ್ಲಿ ದಟ್ಟ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾ
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 26ರಿಂದ 31ರವರೆಗೆ ರಾಯಚೂ
ಹೊಸದಿಲ್ಲಿ, ಜ.14: ಅಖಿಲ ಭಾರತೀಯ ಆಖಾಡ ಪರಿಷತ್ನ ವರಿಷ್ಠ ಮಹಂತ ನರೇಂದ್ರ ಗಿರಿ ಅವರ ಸಾವಿನ ಪ್ರಕರಣದ ಪ್ರಮುಖ ಆರೋಪಿ ಆದ್ಯ ಪ್ರಸಾದ್ ತಿವಾರಿಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ನೀಡಿದೆ. ಭಾರೀ ಸಂಚಲನ ಸೃಷ್ಟಿಸಿದ್ದ ಈ ಪ್ರಕರಣ
ಹೊಸದಿಲ್ಲಿ, ಜ. 14: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರನ್ನು ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾದ ಒಂದು ದಿನದ ಬಳಿಕ, ಚೀನಾ ಕಮ್ಯುನಿಸ್ಟ್ ಪಾರ್ಟಿ (ಸಿಪಿಸಿ)ಯ ನಿಯೋಗವೊಂದು ಮಂಗಳವಾರ ಹೊಸದಿಲ್ಲಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ
ಕಾರ್ಕಳ ರೋಟರಿ ಕ್ಲಬ್ ವತಿಯಿಂದ ರಾಷ್ಟ್ರೀಯ ಯುವಕ ದಿನಾಚರಣೆ
ಭಟ್ಕಳ: ಮಾರುಕೇರಿ ಗ್ರಾಮದ ಹೆಜ್ಜಲು ಪ್ರದೇಶದಲ್ಲಿ ಜಾಗ ಸಂಬಂಧಿತ ವಿವಾದ ನ್ಯಾಯಾಲಯದಲ್ಲಿ ಪ್ರಚಲಿತ ದಲ್ಲಿರುವ ನಡುವೆಯೇ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀಮತಿ ಸುಜಾತಾ ರವಿ ಗೊಂಡ (39
ಶಬರಿಮಲೆ ದೇವಸ್ಥಾನ | Photo Credit : PTI ಕೊಚ್ಚಿ, ಜ. 14: ಶಬರಿಮಲೆ ದೇವಸ್ಥಾನದಲ್ಲಿ ‘ಅಡಿಯ ಶಿಷ್ಟಂ ತುಪ್ಪ’ (ತುಪ್ಪಾಭಿಷೇಕ ಸಲ್ಲಿಸಿದ ನಂತರ ಉಳಿದ ತುಪ್ಪ) ಮಾರಾಟದಿಂದ ಬಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಜಾಗೃತ ದಳದ ತನಿ
ಲಕ್ನೊ, ಜ. 14: 2024ರಲ್ಲಿ ಮಸೀದಿಯೊಂದರ ಧ್ವಂಸದ ಸಂದರ್ಭ ನಡೆದ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ 12 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉತ್ತರಪ್ರದೇಶದ ಸಂಭಲ್ ಜಿಲ್ಲೆಯ ನ್ಯಾಯಾಲಯವೊಂದು
ಭಟ್ಕಳ: ಸದೃಢವಾದ ರಾಷ್ಟ್ರ ನಿರ್ಮಾಣಕ್ಕೆ ಕುಟುಂಬವೇ ಮೊದಲ ಮತ್ತು ಅತ್ಯಂತ ಪ್ರಮುಖ ತಳಪಾಯವಾಗಿದ್ದು, ಕುಟುಂಬ ಗಟ್ಟಿಯಾದರೆ ಸಮಾಜ ಹಾಗೂ ರಾಜ್ಯವೂ ಗಟ್ಟಿಯಾಗುತ್ತದೆ ಎಂದು ಭಟ್ಕಳ ತಹಶೀಲ್ದಾರ್ ನಾಗೇಂದ್ರ ಕೋಲಶೆಟ್ಟಿ ಹೇಳಿದರ
ಬೀದರ್: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಗಾಳಿಪಟ ಹಾರಿಸುವ ವೇಳೆ ನಿಷೇಧಿತ ಮಾಂಜಾ ದಾರ ಬಳಕೆ ಮಾಡಿರುವ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 65ರ ನಿರ್ಣಾಕ್ರಾಸ್ ಬಳಿ ಈ ದಾರಕ್ಕೆ ಸಿಲುಕಿ ದ್ವಿಚಕ್ರ ವಾಹನ ಓಡಿಸುತ್ತಿದ್ದ ವ್ಯಕ್ತಿಯ
ಕಾರ್ಕಳ: ಹಿಂದುತ್ವದ ಪ್ರತಿಪಾದಕರೆಂದು ಬೊಗಳೆ ಬಿಡುತ್ತಿರುವ ಬಿಜೆಪಿಯವರು ಹಿಂದೂ ಧರ್ಮದ ಪವಿತ್ರ ಅಷ್ಟಮಂಗಲ ಪ್ರಶ್ನೆ ಪದ್ಧತಿಯನ್ನು ಅಪಹಾಸ್ಯ ಮಾಡತ್ತಿದ್ದಾರೆ . ಅಷ್ಟಮಂಗಲ ಪ್ರಶ್ನೆ ಹಾಕಿದರೆ ತುಳುನಾಡಿನ ಕರ್ತ ಪರಶುರಾಮ
Photo Credit : PTI ಹೊಸದಿಲ್ಲಿ, ಜ.14: ಒಂದೆಡೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮುಂದಿನ ತಿಂಗಳು ನಡೆಯಲಿರುವ ಟಿ–20 ವಿಶ್ವಕಪ್ಗಾಗಿ ತನ್ನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಿಕೊಡಲು ನಿರಾಕರಿಸುತ್ತಿದ್ದರೆ,
ಬೆಂಗಳೂರು, ಜ.13: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ತವರು ಪಂದ್ಯಗಳನ್ನು ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡುವ ಕುರಿತು ಅಂತಿಮ ನಿರ್ಧಾರವನ್ನು ಮುಂದಿನ ವಾರ ತೆಗೆದುಕೊಳ್ಳುವ ಸಾಧ್ಯತೆಯಿದೆ
ಹೊಸದಿಲ್ಲಿ, ಜ.14: ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸದ್ಯ ಶ್ರೇಷ್ಠ ಫಾರ್ಮ್ನಲ್ಲಿರುವ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬುಧವಾರ ಬಿಡುಗಡೆಯಾಗಿರುವ ಐಸಿಸಿ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ನಂ.1 ಸ್ಥ
ಹೊಸದಿಲ್ಲಿ, ಜ.14: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪ್ರಸಕ್ತ ನಡೆಯುತ್ತಿರುವ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಿಂದ ಹಿಂದೆ ಸರಿಯುತ್ತಿರುವುದಾಗಿ ವಿಶ್ವದ ನಂ.3ನೇ
ಹೊಸದಿಲ್ಲಿ, ಜ. 14: ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆದಾಯ ಮೀರಿ ಸಂಪತ್ತು ಸಂಗ್ರಹಿಸಿದ್ದಾರೆ ಎಂಬ ಆರೋಪದಡಿ ಸಾಮಾಜಿಕ ಹೋರಾಟಗಾರ ಅಮಿತಾಭ್ ಠಾಕೂರ್ ಸಲ್ಲಿಸಿದ್ದ ಅರ್ಜಿಯನ್ನು ಲೋಕಪಾಲ ಮಂಗಳವಾರ ತಿರಸ್ಕರಿಸಿದೆ. ದೂರಿನಲ್
ಆಲಪ್ಪುಝ: ಸ್ವಾಮಿ ಶಾಶ್ವತೀಕಾನಂದ ಸಾಂಸ್ಕೃತಿಕ ಕೇಂದ್ರದಿಂದ ಸ್ಥಾಪಿಸಲಾದ ಶ್ರೀನಾರಾಯಣ ಗುರು ಸಾಹೋದರ್ಯ ಪ್ರಥಮ ಪ್ರಶಸ್ತಿಯನ್ನು ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ (ಎ.ಪಿ. ಉಸ್ತಾದ್) ಅವರಿಗೆ ಪ್ರದಾನ ಮಾಡಲ
ಉಡುಪಿ, ಜ.14: ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಚೊಚ್ಚಲ ಪರ್ಯಾಯ ಮಹೋತ್ಸವಕ್ಕೆ ಉಡುಪಿ ನಗರ ಸಜ್ಜುಗೊಂಡಿರುವ ನಡುವೆಯೇ, ಉಡುಪಿ ನಗರಸಭೆ ವತಿಯಿಂದ ಶಾಸಕ ಯಶಪಾಲ್ ಸುವರ್ಣರ ನೇತೃತ್ವದಲ್ಲಿ ನಗರವನ್ನು ವಿದ್ಯುದ್ದೀಪ
ಉಡುಪಿ, ಜ.14: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಮಠದಲ್ಲಿ ಮಕರಸಂಕ್ರಾಂತಿಯ ಪ್ರಯುಕ್ತ ಬುಧವಾರ ಸಂಜೆ ಬ್ರಹ್ಮರಥ ಸಹಿತ ಸಂಭ್ರಮದ ಮೂರುತೇರು ಉತ್ಸವ ನಡೆಯಿತು. 800 ವರ್ಷಗಳ ಹಿಂದೆ ಆಚಾರ್ಯ ಮಧ್ವರು ಮಕರ ಸಂಕ್ರಮಣದಂದು
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ..ರೋಡ್-ಅಡ್ಡಹೊಳೆ ತನಕದ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು ಸನಿಹದಲ್ಲಿ ಟೋಲ್ ಪ್ಲಾಝಾ ನಿರ್ಮಾಣ ಆಗು
ಕಾರ್ಕಳ, ಜ.14: ಸಾಮಾಜಿಕ ಜಾಲತಾಣದಲ್ಲಿ ಪರಶುರಾಮ ಥೀಮ್ ಪಾರ್ಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಸಂಘರ್ಷ ಹುಟ್ಟುಹಾಕುವ ಸಂದೇಶ ಪೋಸ್ಟ್ ಹಾಕಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ ದೇವಾಡಿಗ ಎ
ಕಾರ್ಕಳ, ಜ.14: ಮನೆಗೆ ನುಗ್ಗಿದ ಕಳ್ಳರು, 49 ಸಜೀವ ಮದ್ದು ಗುಂಡುಗಳನ್ನು ಕಳವು ಮಾಡಿರುವ ಘಟನೆ ಕುಂಟಲ್ಪಾಡಿ ಎಂಬಲ್ಲಿ ನಡೆದಿದೆ. ಡಿ.18ರಿಂದ ಜ.9ರ ಮಧ್ಯಾವಧಿಯಲ್ಲಿ ಮಹಮ್ಮದ್ ಅಸ್ಲಾಂ ಎಂಬವರ ಮನೆಯ ಮುಂದಿನ ಬಾಗಿಲು ಮುರಿದು ಒಳ ಪ್ರವೇಶ
ಉಡುಪಿ, ಜ.14: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದ್ದಾ
ಉಡುಪಿ, ಜ.14: ಈ ವಾರದ ಕೊನೆಯಲ್ಲಿ ನಡೆಯುವ ಉಡುಪಿ ಪರ್ಯಾಯ ಮಹೋತ್ಸವದ ಆಕರ್ಷಣೆಯಾಗಿ ನಗರದ ಆಭರಣ ಜ್ಯುವೆಲ್ಲರಿ ಆವರಣದಲ್ಲಿ ಒಂದು ವಿಶಿಷ್ಟ ಶ್ರೀಕೃಷ್ಣನ ಕಲಾಕೃತಿಯನ್ನು ರಚಿಸಿ ಪ್ರದರ್ಶನಕ್ಕಿಡಲಾಗಿದೆ. ಉಡುಪಿ ಆರ್ಟಿಸ್ಟ್ ಫೋ
ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ‘ಕರ್ನಾಟಕ ಅನುಸೂಚಿತ ಜಾತಿಗಳ ಉಪವರ್ಗೀಕರಣ ವಿಧೇಯಕ’ಕ್ಕೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಸೂದೆ ವಾಪಸ್ ಕಳುಹಿಸಿದ್ದು, ಇದರಿಂದಾಗಿ ವಿವಿಧ ಇಲ
ಬೆಂಗಳೂರು : 2025ನೇ ಸಾಲಿನ ಬಿ.ಇಡಿ. ದಾಖಲಾತಿ ಸಂಬಂಧ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕ್ಸ್ ಅನ್ನು https://sts.karnataka.gov.in/GPSTRHK ನಲ್ಲಿ ಪ್ರಕಟಿಸಲಾಗಿದ್ದು, ಕಾಲೇಜುಗಳ ಆಯ್ಕೆಗೆ ಜ.17ರವರೆಗೆ ಅವಕಾಶ ನೀಡಲಾಗಿದೆ. ಈ ಬಾರ
ಮೊಬೈಲ್ ಬಳಕೆ, ಮಹಿಳಾ ಸುರಕ್ಷತೆ, ಸ್ವಚ್ಛತೆ ಕುರಿತ ಸಮೀಕ್ಷೆಗೆ ಚಾಲನೆ
ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾವು ಭಾರತೀಯ ಬ್ಯಾಂಕ್ಗಳ ಆಯೋಜಿಸಿದ ಪ್ರತಿಷ್ಠಿತ 21ನೇ ವಾರ್ಷಿಕ ಬ್ಯಾಂಕಿಂಗ್ ತಂತ್ರಜ್ಞಾನ ಪ್ರಶಸ್ತಿಗಳು 2024-25ರಲ್ಲಿ ತಂತ್ರಜ್ಞಾನ ಹ
ದ್ವೇಷ ಭಾಷಣಗಳಲ್ಲಿ ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಟಾಪರ್!
ಬೆಂಗಳೂರು : ‘ಅಧಿಕಾರ ಮದದಿಂದ ಪ್ರಾಮಾಣಿಕ ಅಧಿಕಾರಿಗಳ ಮೇಲೆ ದರ್ಪ ತೋರಿಸುವುದನ್ನು ನೋಡಿಕೊಂಡು ಪಕ್ಷ ಸುಮ್ಮನಿರಲಾಗದು. ಮಹಿಳಾ ಅಧಿಕಾರಿ ವಿರುದ್ಧ ದಬ್ಬಾಳಿಕೆ ನಡೆಸುವ ಕಾಂಗ್ರೆಸ್ನ ಅಶಿಸ್ತಿನ ನಾಯಕರ ವಿರುದ್ಧ ರಾಜ್ಯ ಸರ
ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕೇಂದ್ರ ಸಮಿತಿ ಮಂಗಳೂರು ಇದರ ವತಿಯಿಂದ ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆ ಉಳ್ಳಾಲ ಇವರ ಸಹಯೋಗದೊಂದಿಗೆ ಆಯ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಎರಡು ದಿವಸಗಳ ಪಾಸಿಂಗ್ ಪ್ಯ
ಉಡುಪಿ, ಜ.14: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಯ 1500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾ ಗುತ್ತಿದೆ ಎಂದು ಉಡುಪಿ ಜಿ
ವಡಗೇರಾ: ತಾಲೂಕಿನ ಸಂಗಮದ ಸಂಗಮೇಶ್ವರ ದೇವಸ್ಥಾನವು ಅತ್ಯಂತ ಐತಿಹಾಸಿಕ ದೇವಸ್ಥಾನವಾಗಿದ್ದು, ಸರಕಾರ ಈ ಸ್ಥಳದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಗುರುಮಿಟ್ಕಲ್ ಶಾಸಕ ಶರಣಗೌಡ ಕಂದುಕೂರ ಒತ್ತಾಯಿಸಿದರು. ವಡಗೇರಾ ತಾಲೂಕಿನ ಸು

28 C