SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಸಿಂಧನೂರು ತಾಲೂಕಿಗೆ 14 ಹೊಸ ಬಸ್‌ಗಳ ಕೊಡುಗೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿಯೇ ವಿನೂತನ ಬಸ್ಸುಗಳಿಗೆ ಸಿಎಂ ಚಾಲನೆ

4 Jan 2026 12:45 am
ರಾಯಚೂರು | ಭೂ ಅತಿಕ್ರಮಣ ಮಾಡಿ ನಕಲಿ ದಾಖಲೆ ಸೃಷ್ಟಿ ಆರೋಪ : ಅಂಬಾಜಿರಾವ್ ಗಡಿಪಾರು ಮಾಡಲು ಭೀಮ್ ಆರ್ಮಿ ಆಗ್ರಹ

ರಾಯಚೂರು: ಭೂಮಿಯನ್ನು ಅತಿಕ್ರಮಣ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸಾರ್ವಜನಿಕರಿಗೆ ಮೋಸ ಮಾಡಿರುವ ಅಂಬಾಜಿರಾವ್ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘಟನೆಯಿಂದ ಶುಕ

4 Jan 2026 12:35 am
ಮುಂದಿನ ಭವಿಷ್ಯವನ್ನು ಆಯ್ಕೆ ಮಾಡಿಕೊಳ್ಳಲು ಮಕ್ಕಳಿಗೆ ಸ್ವಾತಂತ್ರ್ಯ ನೀಡಬೇಕು: ಅತೀಖು ರೆಹಮಾನ್

ಮಡಿಕೇರಿ: ಪೋಷಕರು ತಮ್ಮ ಮಕ್ಕಳನ್ನು ಇಂತಹದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಧೋರಣೆಯನ್ನು ಬಿಡಬೇಕು. ಅವರ ಮುಂದಿನ ಭವಿಷ್ಯವನ್ನು ಆಯ್ಕೆ ಮಾಡಿಕೊಳ್ಳಲು ಅವರಿಗೆ ಸ್ವಾತಂತ್ರ ನೀಡಬೇಕು ಎಂದು ದಿಲ್ಲಿಯ ಖ್ಯಾತ ವ್ಯ

4 Jan 2026 12:28 am
ಲಿಂಗಸುಗೂರು | ಟಿಇಟಿ ಬರೆದು ಮಾಸ್ತರನಾಗಬಹುದು, ಆದರೆ ನಿಜವಾದ ಶಿಕ್ಷಕನಾಗಬೇಕಿದೆ : ಎಫ್.ಸಿ.ಚೇಗರೆಡ್ಡಿ

ಲಿಂಗಸುಗೂರು: ಟಿಇಟಿ ಪರೀಕ್ಷೆ ಬರೆದು ಮಾಸ್ತರನಾಗಬಹುದು, ಆದರೆ ಅದರಿಂದಲೇ ನಿಜವಾದ ಶಿಕ್ಷಕನಾಗುವುದಿಲ್ಲ. ಮಾಸ್ತರನಾಗುವುದಕ್ಕಿಂತ ಸಮಾಜ ರೂಪಿಸುವ ಶಿಕ್ಷಕನಾಗಬೇಕೆಂದು ಟೀಚರ್ ಪತ್ರಿಕೆಯ ಸಹ ಸಂಪಾದಕ ಎಫ್.ಸಿ.ಚೇಗರೆಡ್ಡಿ ಅಭ

4 Jan 2026 12:27 am
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ | ಅಭ್ಯರ್ಥಿ ಆಯ್ಕೆ ಹೈಕಮಾಂಡ್‌ಗೆ ಬಿಟ್ಟದ್ದು ಎಂದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಅಂತಿಮಗೊಳಿಸುವ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್

4 Jan 2026 12:18 am
ಅಮೆರಿಕ ಯುದ್ಧನೌಕೆಯಲ್ಲಿ ವೆನೆಝುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ: ಮೊದಲ ಚಿತ್ರ ಬಿಡುಗಡೆ ಮಾಡಿದ ಟ್ರಂಪ್

ವಾಷಿಂಗ್ಟನ್/ಕ್ಯಾರಕಾಸ್: ವೆನೆಝುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕ ಸೇನೆ ವಶಪಡಿಸಿಕೊಂಡ ಕೆಲವೇ ಗಂಟೆಗಳ ಬಳಿಕ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಡುರೊ ಅವರ ಮೊದಲ ಚಿತ್ರವನ್ನು ಸಾಮಾಜಿಕ ಮಾಧ್ಯಮ

4 Jan 2026 12:12 am
ಲಿಂಗಸುಗೂರು | ಶಿಕ್ಷಕರ ಕೊರತೆಯಿಂದ ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಹಿಂದುಳಿತ : ಶಶಿಲ್ ಜಿ.ನಮೋಶಿ

ಲಿಂಗಸುಗೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಿಕ್ಷಕರ ತೀವ್ರ ಕೊರತೆಯಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯುವಂತಾಗಿದ್ದು, ಇದರ ಪರಿಣಾಮವಾಗಿ ಎಸೆಸೆಲ್ಸಿ ಮತ್ತು ಪಿಯುಸಿ ಫಲಿತಾಂಶಗಳಲ್ಲಿ ಈ ಭಾಗ ಹಿನ್ನಡೆಯಲ್ಲ

4 Jan 2026 12:12 am
ರಾಯಚೂರು | ಅಕ್ಷರದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

ರಾಯಚೂರು: ನಗರದಲ್ಲಿ ರಾಯಚೂರು ಜಿಲ್ಲಾ ಹಾಗೂ ತಾಲ್ಲೂಕು ಹೂಗಾರ ಸಂಘದ ವತಿಯಿಂದ ಅಕ್ಷರದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಹೊರವಲಯದಲ್ಲಿರುವ ನವೋದಯ ವೈದ್ಯಕೀಯ ಕಾಲೇಜು ಮುಂ

4 Jan 2026 12:06 am
ಕಲಬುರಗಿ | ʼನಾರಿ ಶಕ್ತಿ ಪ್ರಶಸ್ತಿʼಗೆ ಜಮುನಾ ಗುತ್ತೇದಾರ್, ವನಿತಾ ಗುತ್ತೇದಾರ್ ಆಯ್ಕೆ

ಕಲಬುರಗಿ : ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ನಾರಿ ಶಕ್ತಿ ಪ್ರಶಸ್ತಿಗೆ ಸಮಾಜ ಸೇವಕರಾದ ಕಲಬುರಗಿ ಜಿಲ್ಲಾ ಈಡಿಗ ಸಮುದಾಯದ ಜಮುನಾ ಅಶೋಕ್ ಗುತ್ತೇದಾರ್ ಮತ್ತು ವನಿತಾ ಚಂದ್ರಕಾಂತ್ ಗುತ್ತೇದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಕ

4 Jan 2026 12:00 am
ಕಲಬುರಗಿ | ಹೆಸರು, ಉದ್ದು, ಸೂರ್ಯಕಾಂತಿ ಕಾಳು, ಸೋಯಾಬಿನ್ ಮಾರಾಟ ಮಾಡಲು ಕಾಲಾವಧಿ ವಿಸ್ತರಣೆ: ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಮಾರಾಟ ಮಾಡಲು ಈಗಾಗಲೇ ನಿಗದಿತ ಅವಧಿಯಲ್ಲಿ ನ

3 Jan 2026 11:51 pm
ಆಳಂದ | ಜ.5ರಂದು ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ, ಬಹಿರಂಗ ಸಭೆ : ಪಿಂಟು ಸಾಲೇಗಾಂವ

ಆಳಂದ: ಪಟ್ಟಣದ ಹಳೆಯ ಚೆಕ್‌ಪೋಸ್ಟ್ ಬಳಿಯ ದೀಕ್ಷಾ ಭೂಮಿಯಲ್ಲಿ ಜ.5ರಂದು ತಾಲೂಕು ದಲಿತ ಸೇನೆಯ ಆಶ್ರಯದಲ್ಲಿ 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ತಾಲೂಕು ದಲಿತ ಸೇನೆ ಅಧ್ಯಕ್ಷ ಪಿಂಟು ಸಾಲೇಗಾಂವ

3 Jan 2026 11:48 pm
ಕಾಳಗಿ | ಕಂದಗೂಳ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆ : ಸಾಂಕ್ರಾಮಿಕ ರೋಗ ಭೀತಿ

ಕಾಳಗಿ : ತಾಲೂಕಿನ ಗ್ರಾಮ ಪಂಚಾಯತ್‌ ಕೇಂದ್ರ ಸ್ಥಾನವಾದ ಕಂದಗೂಳ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ಗ್ರಾಮಸ್ಥರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಜೀವನ ನಡೆಸುವಂತಾಗಿದೆ. ಗ್ರಾಮದ ಕುರುಬರ ಗಲ್ಲಿಯಲ್ಲಿ ಸಮರ್ಪಕ

3 Jan 2026 11:39 pm
ಅಮೆರಿಕದ ನ್ಯಾಯಾಲಯದಲ್ಲಿ ಮಡುರೊ ದಂಪತಿ ವಿಚಾರಣೆ: ಯುಎಸ್‌ ಅಟಾರ್ನಿ ಜನರಲ್ ಘೋಷಣೆ

ವಾಶಿಂಗ್ಟನ್, ಜ. 3: ವೆನೆಝುವೆಲದ ಅಧ್ಯಕ್ಷ ನಿಕೊಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ನ್ಯೂಯಾರ್ಕ್‌ನಲ್ಲಿ ನ್ಯಾಯಾಂಗ ವಿಚಾರಣೆ ಎದುರಿಸಲಿದ್ದಾರೆ ಎಂದು ಅಮೆರಿಕದ ಅಟಾರ್ನಿ ಜನರಲ್ ಪ್ಯಾಮ್ ಬೊಂಡಿ ಹೇಳಿದ್ದಾರೆ. ‘

3 Jan 2026 11:27 pm
ಕಾಳಗಿ | ಸರ್ಕಾರಿ ಶಾಲೆ ಮುಚ್ಚಲು ವಿರೋಧ : ಎಐಡಿಎಸ್ಓ ನೇತೃತ್ವದಲ್ಲಿ ಪಾಲಕರು, ವಿದ್ಯಾರ್ಥಿಗಳ ಪ್ರತಿಭಟನೆ

ಕಾಳಗಿ: ತಾಲೂಕಿನ ಕೋರವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯಾಗಿ ಗುರುತಿಸಿ, ವಚ್ಚಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್‌ಗೆ ವಿಲೀನಗೊಳಿಸಿ ಸಂಪೂರ್ಣವಾಗಿ ಮುಚ್ಚಲು ಸರ್ಕಾರ ಮ

3 Jan 2026 11:27 pm
ಟಿಎಂಸಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಸಂಸದೆ ಮೌಸಮ್ ನೂರ್

ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದೆ ಮೌಸಮ್ ನೂರ್ ತಮ್ಮ ಮಾತೃಪಕ್ಷವಾದ ಕಾಂಗ್ರೆಸ್ ಗೆ ಮರಳಿದ್ದಾರೆ. ಎಐಸಿಸಿ ಪ್ರಧಾನ ಕಾರ

3 Jan 2026 11:24 pm
ಚಿತ್ತಾಪುರ | ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ನಾಗಲಕ್ಷ್ಮೀ ಚೌಧರಿ

ಚಿತ್ತಾಪುರ: ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಸಮಯವಾಗಿದ್ದು, ಈ ಅವಧಿಯಲ್ಲಿ ದುಶ್ಚಟಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ

3 Jan 2026 11:19 pm
ಅಹಿಂದ ಎಂಬುದು ಕೇವಲ ಮತಬ್ಯಾಂಕ್ ಅಲ್ಲ: ಚಿಂತಕ ಶಿವಸುಂದರ್

ಮೈಸೂರು: ಅಹಿಂದ ಎಂಬುದು ಕೇವಲ‌ ಮತಬ್ಯಾಂಕ್, ಅಲ್ಲ, ಅದೊಂದು ತತ್ವ ಮತ್ತು ಆದರ್ಶವಾಗಿದ್ದು, ಅಹಿಂದ ವರ್ಗವನ್ನು ಜಾಗೃತಗೊಳಿಸಬೇಕಿದೆ ಎಂದು ಚಿಂತಕ ಶಿವಸುಂದರ್ ತಿಳಿಸಿದರು. ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ

3 Jan 2026 11:18 pm
‘ವೆನೆಝುವೆಲಾವನ್ನು ನಾವು ಮುನ್ನಡೆಸುತ್ತೇವೆ: ಡೊನಾಲ್ಡ್ ಟ್ರಂಪ್

ವೆನೆಝುವೆಲಾದ ತೈಲ ವಲಯದ ಪುನರ್‌ನಿರ್ಮಾಣ ಮಾಡಲಾಗುವುದು ಎಂದ ಅಮೆರಿಕ ಅಧ್ಯಕ್ಷ

3 Jan 2026 11:11 pm
ವಾಡಿ | ಡಾ.ಬಿ.ಆರ್.ಅಂಬೇಡ್ಕರ್ ಗ್ರಂಥಾಲಯಕ್ಕೆ ಅನುದಾನ ನೀಡಲು ಮನವಿ

ವಾಡಿ: ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಗ್ರಂಥಾಲಯಕ್ಕೆ ಪುಸ್ತಕ ಖರೀದಿಗಾಗಿ ಅನುದಾನ ನೀಡಬೇಕು ಎಂದು ಡಾ.ಅಂಬೇಡ್ಕರ್ ತರುಣ ಸಂಘದ ಪದಾಧಿಕಾರಿಗಳು ಶನಿವಾರ ಸ್ಥಳೀಯ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ

3 Jan 2026 11:11 pm
2025-26ರ ಐಎಸ್‌ಎಲ್ ಆಯೋಜನೆಗೆ ಮುಂದಾದ ಎಐಎಫ್‌ಎಫ್

Photo Credit : NDTV  ಹೊಸದಿಲ್ಲಿ, ಜ.3: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್)2025-26ರ ಋತುವಿನ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್)ನಡೆಸುವುದಾಗಿ ಶನಿವಾರ ದೃಢಪಡಿಸಿದೆ. ಮುಂದಿನ ವಾರ ದಿನಾಂಕವನ್ನು ಪ್ರಕಟಿಸಲಿದೆ. ಕಾರ್ಯಕಾರಿ ಸಮಿತಿ

3 Jan 2026 11:07 pm
3 Jan 2026 11:03 pm
ಬಾಂಗ್ಲಾದೇಶ ಕ್ರಿಕೆಟ್ ಪ್ರವಾಸಕ್ಕೆ ಬಿಸಿಸಿಐ ತಡೆ: ತುರ್ತು ಸಭೆ ಕರೆದ ಬಿಸಿಬಿ

Photo Credit : BCCI  ಢಾಕಾ, ಜ.3: ಮುಸ್ತಫಿಝುರ‌್ರಹ್ಮಾನ್‌ರನ್ನು ಶನಿವಾರ ಐಪಿಎಲ್‌ನಿಂದ ಹೊರಗಿಟ್ಟ ನಂತರ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ)ನಡುವಿನ ಸಂಬಂಧ ಹಳಸಿದೆ. ಬಿಸಿಸಿಐ

3 Jan 2026 11:02 pm
ಇಂದೋರ್ ದುರಂತ| ನಳ್ಳಿ ನೀರು ಕುಡಿಯಲು ಭಯ ಪಡುತ್ತಿರುವ ನಾಗರಿಕರು

ಇಂದೋರ್, ಜ. 3: ಮಧ್ಯಪ್ರದೇಶದ ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಹಲವರು ಮೃತಪಟ್ಟ ಬಳಿಕ ಅಲ್ಲಿನ ಜನರಿಗೆ ಮಹಾನಗರ ಪಾಲಿಕೆಯ ನೀರಿನ ಬಗ್ಗೆ ಭಯ ಮೂಡಿದೆ. ಅವರು ಬಾಟಲಿ ನೀರು ಖರೀದಿಸುತ್ತಿದ್ದಾರೆ. ಇದರಿಂದ ಅವರು ಹೆ

3 Jan 2026 11:00 pm
ವಿಧಾನಸಭಾ ಚುನಾವಣೆ ಹಿನ್ನೆಲೆ | ಕೇರಳ, ಅಸ್ಸಾಂ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳಕ್ಕೆ ಪರಿಶೀಲನಾ ಸಮಿತಿ ರಚಿಸಿದ ಕಾಂಗ್ರೆಸ್

ಪಶ್ಚಿಮ ಬಂಗಾಳ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ನೇಮಕ, ಅಸ್ಸಾಂಗೆ ಪ್ರಿಯಾಂಕಾ ಗಾಂಧಿ

3 Jan 2026 10:58 pm
ದೇವಾನಂದ ಸುವರ್ಣ

ಮಂಗಳೂರು: ಬಾರೆಬೈಲ್ ವ್ಯಾಸನಗರ ನಿವಾಸಿ, ಹಂಪನಕಟ್ಟೆಯ ಹೋಟೆಲ್ ಪ್ರಕಾಶ್ ಮಾಲಕ ದೇವಾನಂದ ಸುವರ್ಣ (73) ನಗರದ ಖಾಸಗಿ ಆಸ್ಪತ್ರೆಯಲ್ಲಿ ಜನವರಿ 3ರಂದು ನಿಧನರಾದರು. ಅವರು ಪತ್ನಿ, ಯುವ ಜನತಾದಳ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ಸಹ

3 Jan 2026 10:57 pm
ವಿಬಿ-ಜಿ ರಾಮ್ ಜಿ ವಿರುದ್ಧ ನಿರ್ಣಯ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಹೈದರಾಬಾದ್,ಜ.3: ತೆಲಂಗಾಣ ವಿಧಾನಭೆಯು ಮನರೇಗಾ ಕಾಯ್ದೆಯನ್ನು ಉಳಿಸಿಕೊಳ್ಳುವ ಮತ್ತು ಅದರ ಬದಲಿಗೆ ತರಲಾಗಿರುವ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ರದ್ದುಗೊಳಿಸುವ ನಿರ್ಣಯವೊಂದನ್ನು ಅಂಗೀಕರಿಸಿದೆ. ಪಂಜಾಬ್ ವಿಧಾನಸಭೆಯೂ ಡಿ.30ರ

3 Jan 2026 10:57 pm
ಧರ್ಮಸ್ಥಳ ಪ್ರಕರಣ| ಎಸ್.ಐ.ಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ ನ್ಯಾಯಾಲಯ

ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಕೋರಿಕೆಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ ಈಗ ಎಸ್.ಐ.ಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ್ದು, ಪೂರ್ಣ ವರದಿಯನ್ನು ಎಸ್.ಐ.ಟಿ ಸಲ್ಲಿಸಿದ

3 Jan 2026 10:55 pm
ವೃದ್ಧರಿಗೆ ಮನೆ ಬಾಗಿಲಲ್ಲೇ ಆರೋಗ್ಯ ಸೌಲಭ್ಯ: ಬಿಹಾರ ಸರಕಾರ ಘೋಷಣೆ

ಪಾಟ್ನಾ, ಜ. 3: ವೃದ್ಧರಿಗೆ ಅವರ ಮನೆ ಬಾಗಿಲಲ್ಲೇ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಜಾರಿಗೆ ತರಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಘೋಷಿಸಿದ್ದಾರೆ. ಬಿಹಾರ್ ಸರಕಾರದ ಕಾರ್ಯಕ್ರಮವಾದ ‘ಸಾತ್ ನ

3 Jan 2026 10:55 pm
ಜ.10ರಿಂದ ಕಾಂಗ್ರೆಸ್‌ನಿಂದ ಮನರೇಗಾ ಬಚಾವೊ ಸಂಗ್ರಾಮ

ಹೊಸದಿಲ್ಲಿ,ಡಿ.3: ಮೋದಿ ಸರಕಾರವು ದೇಶವನ್ನು ‘ವಿಕಸಿತ ಭಾರತ’ದ ಬದಲು ‘ವಿನಾಶ ಭಾರತ’ದತ್ತ ಒಯ್ಯುತ್ತಿದೆ ಎಂದು ಶನಿವಾರ ಆರೋಪಿಸಿರುವ ಕಾಂಗ್ರೆಸ್ ಜ.10ರಿಂದ 45 ದಿನಗಳ ‘ಮನರೇಗಾ ಬಚಾವೊ ಸಂಗ್ರಾಮ’ವನ್ನು ಘೋಷಿಸಿದ್ದು,ಯುಪಿಎ ಕಾಲದ

3 Jan 2026 10:50 pm
ಮರಿಯಮ್ಮನಹಳ್ಳಿ | ಸರಕಾರಿ ಜಾಗ ಒತ್ತುವರಿ ದೂರು: ಸ್ಥಳಕ್ಕೆ ತಹಶೀಲ್ದಾರ್ ಭೇಟಿ

ಮರಿಯಮ್ಮನಹಳ್ಳಿ : ಪಟ್ಟಣದಲ್ಲಿ ಸರಕಾರಿ ಜಾಗ ಒತ್ತುವರಿಯಾಗಿದೆ. ಮೂಲ ವಾರಸುದಾರರಲ್ಲದವರಿಗೆ ಪಟ್ಟಣ ಪಂಚಾಯಿತಿಯಿಂದ ಫಾರಂ ನಂಬರ್ 3 ಕೊಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಹೊಸಪೇಟೆ ತಹಶೀಲ್ದಾರ್ ಶೃತಿ ಮಳ್ಳಪ್ಪ

3 Jan 2026 10:41 pm
ಲಾಡ್ಜ್‌ನಲ್ಲಿ ವ್ಯಕ್ತಿ ಅನುಮಾನಾಸ್ಪದ ಮೃತ್ಯು

ಮಂಗಳೂರು,ಜ.3: ನಗರದ ಲಾಡ್ಜ್‌ನಲ್ಲಿ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಬಗ್ಗೆ ಬಂದರು ಠಾಣೆ ಪ್ರಕರಣ ದಾಖಲಾಗಿದೆ. ಡಿ.26ರಂದು ಅಪರಿಚಿತ ವ್ಯಕ್ತಿಯು ಕೊಠಡಿ ಪಡೆದಿದ್ದರು.

3 Jan 2026 10:41 pm
ಬಳ್ಳಾರಿ | ಅಕ್ಷರಬೀಜ ಬಿತ್ತಿದ ಶಿಕ್ಷಣ ಸಾಧಕಿ ಸಾವಿತ್ರಿಬಾಯಿ ಫುಲೆ : ಕೆ.ಶ್ವೇತಾ

ಬಳ್ಳಾರಿ, ಜ. 3: ಅನೇಕ ಕಷ್ಟ, ಅವಮಾನಗಳನ್ನು ಸಹಿಸಿಕೊಂಡು ಜೀವನವಿಡೀ ಹೋರಾಟ ನಡೆಸಿದ ಸಾವಿತ್ರಿಬಾಯಿ ಫುಲೆ ಅವರು ದಲಿತರು ಮತ್ತು ಮಹಿಳೆಯರ ಹೃದಯದಲ್ಲಿ ಅಕ್ಷರ ಬೀಜ ಬಿತ್ತಿದ ಶಿಕ್ಷಣ ಸಾಧಕಿ ಎಂದು ಮುಖ್ಯೋಪಾಧ್ಯಾಯನಿ ಕೆ.ಶ್ವೇತಾ

3 Jan 2026 10:37 pm
ಕೋಳಿ ಅಂಕ ವಿಚಾರದಲ್ಲಿ ಬಿಜೆಪಿ ರಾಜಕೀಯ: ಹರೀಶ್ ಕುಮಾರ್ ಆರೋಪ

ಮಂಗಳೂರು, ಜ.3: ತುಳುನಾಡಿನಲ್ಲಿ ದೈವ-ದೇವಸ್ಥಾನ ಜಾತ್ರೋತ್ಸವ ಸಂದರ್ಭ ನಡೆಯುತ್ತಿರುವ ಕೋಳಿ ಅಂಕ ವಿಚಾರದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಚಿಲ್ಲರೆ ರಾಜಕೀಯ ಮಾಡಲು ಹೊರಟಿದ್ದಾರೆ. ಈ ನೆಲದ ಬಗ್ಗೆ ನಿಜವಾಗಿಯೂ ಬಿಜೆಪಿಗರಿಗೆ ಆಸ

3 Jan 2026 10:29 pm
ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಘಟನೆಯ ಕುರಿತು ಸಿಎಂ ಸಿದ್ದರಾಮಯ್ಯ, ಸಚಿವರ ಸಭೆ

ತೋರಣಗಲ್ (ಬಳ್ಳಾರಿ): ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ

3 Jan 2026 10:28 pm
ಕಲಬುರಗಿ | ಮರ್ಯಾದೆಗೇಡು ಹತ್ಯೆ ಕಾಯ್ದೆ ಜಾರಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಕಲಬುರಗಿ: ಹುಬ್ಬಳ್ಳಿಯ ಇನಾಂ ವೀರಾಪೂರದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಹಾಗೂ ದಲಿತ ಕುಟುಂಬದ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಮರ್ಯಾದೆಗೇಡು ಹತ್ಯೆ ತಡೆ ಕಾಯ್

3 Jan 2026 10:24 pm
ಕರಾವಳಿ ಉತ್ಸವ; ಕೈಲಾಸ್ ಕೇರ್ ರಿಂದ ಸಂಗೀತ ಸಂಜೆ ಕಾರ್ಯಕ್ರಮ

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಖ್ಯಾತ ಗಾಯಕರಾದ ಕೈಲಾಸ್ ಕೇರ್ ಅವರಿಂದ ತಣ್ಣೀರು ಬಾವಿ ಬೀಚ್ ನಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ನೆರೆದ ಜನತ್ಸೋಮವನ್ನು ರಂಜಿಸಿದರು. ಈ ಸಂದರ್ಭ ಸ್ಥಳೀಯ ಕಲಾವಿದರು ತಮ್ಮ ಹಾಡುಗ

3 Jan 2026 10:19 pm
ಬಳ್ಳಾರಿ ಗುಂಪು ಘರ್ಷಣೆ| ವ್ಯಕ್ತಿ ಸಾವನ್ನಪ್ಪಿದ್ದು ಪೊಲೀಸ್ ರಿವಾಲ್ವರ್‌ನಿಂದ ಹಾರಿದ ಗುಂಡಿನಿಂದಲ್ಲ : ಡಾ.ಜಿ.ಪರಮೇಶ್ವರ್

ತುಮಕೂರು: ವಾಲ್ಮೀಕಿ ಜಯಂತಿಯ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯ ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಅವರ ನಡುವಿನ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿರುವ ಬುಲೆಟ್ ಸರ್ವಿಸ್ ರಿವಾಲ್ವರ್‌ನಿಂದ

3 Jan 2026 10:17 pm
ಆಳಂದ | ಲೋಕಾಯುಕ್ತ ತಂಡದಿಂದ ಹಲವು ಕಚೇರಿಗಳಿಗೆ ದಿಢೀರ್ ದಾಳಿ

ಆಳಂದ: ಭ್ರಷ್ಟಾಚಾರ, ಆಡಳಿತ ಲೋಪದೋಷಗಳು ಹಾಗೂ ಸಾರ್ವಜನಿಕ ಸೇವೆಗಳಲ್ಲಿನ ವಿಳಂಬದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಲೋಕಾಯುಕ್ತರ ತಂಡವು ಶನಿವಾರ ಆಳಂದ ಸೇರಿದಂತೆ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ

3 Jan 2026 10:12 pm
ಶಹಾಬಾದ್ | ಗೋಳಾ(ಕೆ) ಗ್ರಾಮದಲ್ಲಿ ತೆರಿಗೆ ಬಾಕಿ ಸಂಗ್ರಹಕ್ಕೆ ವಿಶೇಷ ಅಭಿಯಾನ

ಶಹಾಬಾದ್‌ : ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮ ಪಂಚಾಯತಿಯ ಗೋಳಾ(ಕೆ) ಗ್ರಾಮದಲ್ಲಿ “ತೆರಿಗೆ ಪಾವತಿ” ಘೋಷಣೆಯೊಂದಿಗೆ ಗ್ರಾಪಂ ಪಿಡಿಓ ನಿಂಗಪ್ಪ ಕೆಂಭಾವಿ ತೆರಿಗೆ ಬಾಕಿ ಸಂಗ್ರಹಕ್ಕೆ ಈ ಬಾರಿ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದಾ

3 Jan 2026 10:06 pm
ಮಡುರೊ ಜೀವಂತವಾಗಿರುವ ಬಗ್ಗೆ ಪುರಾವೆ ಬೇಕು: ವೆನೆಝುವೆಲ ಉಪಾಧ್ಯಕ್ಷೆ ಡೆಲ್ಸಿ ರೋಡ್ರಿಗ್ಸ್

ಕ್ಯಾರಕಸ್ (ವೆನೆಝುವೆಲ), ಜ. 3: ವೆನೆಝುವೆಲ ಅಧ್ಯಕ್ಷ ನಿಕೊಲಸ್ ಮಡುರೊ ಮತ್ತು ಅವರ ಪತ್ನಿ ಹಾಗೂ ಪ್ರಥಮ ಮಹಿಳೆ ಸಿಲಿಯಾ ಫ್ಲೋರ್ಸ್‌ರನ್ನು ಅಮೆರಿಕದ ಪಡೆಗಳು ಸೆರೆಹಿಡಿದ ಬಳಿಕ ಅವರು ಎಲ್ಲಿದ್ದಾರೆ ಎನ್ನುವುದು ಸರಕಾರಕ್ಕೆ ತಿಳಿ

3 Jan 2026 10:02 pm
ಯಲ್ಲಾಪುರ: ಮಹಿಳೆಯ ಕತ್ತು ಸೀಳಿ ಕೊಲೆ

ಯಲ್ಲಾಪುರ, ಜ.3: ಮಹಿಳೆಯನ್ನು ಆಕೆಯ ಮನೆಯ ಬಳಿಯೇ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ನಡೆದಿದೆ. ರಾಮಾಪುರ ಸರಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಂಜಿತಾ ಮಲ್ಲ

3 Jan 2026 10:01 pm
ಅಫಜಲಪುರದಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ : ಕ್ಯಾಲೆಂಡರ್ ಬಿಡುಗಡೆ

ಅಫಜಲಪುರ: ನಗರದ ಶ್ರೀ ನಿಂಬೆಕ್ಕದೇವಿ ದೇವಸ್ಥಾನದಲ್ಲಿ ಅಕ್ಷರದ ಅವ್ವೆ ಎಂದೇ ಖ್ಯಾತರಾಗಿರುವ ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಹಿರಿಯ

3 Jan 2026 10:01 pm
ಅಂಡರ್-19 ವಿಶ್ವಕಪ್| ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಕಟ, ಅಝಿಝುಲ್ ಹಕೀಂ ನಾಯಕ

ಢಾಕಾ, ಜ.3: ಝಿಂಬಾಬ್ವೆ ಹಾಗೂ ನಮೀಬಿಯಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಮುಂಬರುವ ಪುರುಷರ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಗಾಗಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ)ಬಲಿಷ್ಠ ತಂಡವನ್ನು ಶನಿವಾರ ಪ್ರಕಟಿಸಿದೆ. ಕ್ರಿಕೆ

3 Jan 2026 9:57 pm
ನಾವು ಯಾರನ್ನು ಶಿಕ್ಷಿಸುತ್ತಿದ್ದೇವೆ: ಮುಸ್ತಫಿಝುರ್‌ ರೆಹ್ಮಾನ್‌ರನ್ನು ಕೈಬಿಟ್ಟಿದ್ದಕ್ಕೆ ಶಶಿ ತರೂರ್ ಪ್ರತಿಕ್ರಿಯೆ

ಹೊಸದಿಲ್ಲಿ, ಜ.3: ‘‘ಬಾಂಗ್ಲಾದೇಶದಲ್ಲಿ ಅಲ್ಪ ಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗೆ ಕ್ರಿಕೆಟನ್ನು ಎಳೆದು ತರಬಾರದು’’ ಎಂದು ಬಿಸಿಸಿಐ ಸೂಚನೆಯ ನಂತರ ಬಾಂಗ್ಲಾದೇಶದ ವೇಗಿ ಮುಸ್ತಫಿಝುರ‌್ರಹ್ಮಾನ್‌ರನ್ನು ಐಪಿಎಲ್ ತಂಡದಿಂ

3 Jan 2026 9:53 pm
ಬೈಂದೂರು ತಾಲೂಕು ಆಡಳಿತದ ಎದುರು ಗೆರಟೆ ಹಿಡಿದು ರೈತರ ಪ್ರತಿಭಟನೆ

ಬೈಂದೂರು, ಜ.3: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಕಳೆದ 104 ದಿನಗಳಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯಲ

3 Jan 2026 9:52 pm
ದೀಕ್ಷಾ ರಾಮಕೃಷ್ಣರಿಂದ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

ಉಡುಪಿ, ಜ.3: ಸತತ 6ಗಂಟೆ 13 ನಿಮಿಷಗಳ ಕಾಲ ಹಾಡುತ್ತ ಕುಣಿಯುತ್ತ ಪುರಂದರ ಗಾನ ನರ್ತನದ ಮೂಲಕ ದೀಕ್ಷಾ ರಾಮಕೃಷ್ಣ(31) ನೂತನ ವಿಶ್ವ ದಾಖಲೆ ಬರೆದಿದ್ದಾರೆ. ಮಣಿಪಾಲ ಹೆಜ್ಜೆ ಗೆಜ್ಜೆ ಫೌಂಡೇಶನ್ ವತಿಯಿಂದ ಎಂಜಿಎಂ ಕಾಲೇಜಿನ ನೂತನ ರವೀಂದ್

3 Jan 2026 9:46 pm
ವೆನೆಝುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕ ಸೆರೆ ಹಿಡಿದಿದ್ದು ಹೇಗೆ? ಮುಂದೇನಾಗಲಿದೆ?

ವೆನೆಝುವೆಲಾದಲ್ಲಿ ಅಮೆರಿಕ ಪ್ರಮುಖ ಮಿಲಿಟರಿ ಕಾರ್ಯಾಚರಣೆಯನ್ನು ನಡೆಸಿದ್ದು ಅಲ್ಲಿನ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆ ಹಿಡಿಯಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ

3 Jan 2026 9:45 pm
ಶಾಂತ ಎನ್.ಆಚಾರ್ಯ

ಉಡುಪಿ, ಜ.3: ಆದಿ ಉಡುಪಿಯ ಶಾಂತ ಎನ್. ಆಚಾರ್ಯ (81) ಶುಕ್ರವಾರ ಮುಂಜಾನೆ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಎರಡು ವಾರಗಳ ಹಿಂದೆ ನಿಧನರಾದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾರಾಯಣ ಆಚಾರ್ಯರ

3 Jan 2026 9:43 pm
ಹಿರಿಯ ಮದ್ದಳೆವಾದಕ ಪ್ರಭಾಕರ ಭಂಡಾರಿ ನಿಧನ

ಉಡುಪಿ, ಜ.3: ಬಡಗು ತಿಟ್ಟಿನ ಪ್ರಸಿದ್ಧ ಮದ್ದಳೆವಾದಕ ಕರ್ಕಿ ಪ್ರಭಾಕರ ಪಾಂಡುರಂಗ ಭಂಡಾರಿ (83) ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ, ಪುತ್ರಿ, ಮೂವರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ತಂದೆ ಪಾಂಡುರಂ

3 Jan 2026 9:41 pm
ಹರಪನಹಳ್ಳಿ | ಸರಕಾರಿ ನೌಕರರ ಸಂಘದಿಂದ ಹರಪನಹಳ್ಳಿ ಪತ್ರಕರ್ತರಿಗೆ ಸನ್ಮಾನ

ಹರಪನಹಳ್ಳಿ : ಪತ್ರಕರ್ತರು ಶೋಷಿತರ ಧ್ವನಿಯಾಗಿ ವರದಿಗಳನ್ನು ಬಿತ್ತರಿಸಿ, ಆಳುವ ಸರ್ಕಾರಗಳ ಕಣ್ತೆರೆಸುವ ನಿಟ್ಟಿನಲ್ಲಿ ವರದಿಗಾರಿಕೆಗೆ ಒತ್ತುಕೊಡಬೇಕು. ಜೊತೆಗೆ ದಿಟ್ಟತನ ಬೆಳೆಸಿಕೊಳ್ಳಬೇಕು ಎಂದು ಪ್ರಗತಿಪರ ಚಿಂತಕ ಕೋಡಿ

3 Jan 2026 9:41 pm
ವಿಜಯನಗರ ಜಿಲ್ಲೆಯ 15 ಜನರಿಗೆ ಹಜ್ ಯಾತ್ರೆ ಭಾಗ್ಯ

ಹೊಸಪೇಟೆ : ನಗರದ ಅಂಜುಮನ್ ಕಚೇರಿಯಲ್ಲಿ ಅಂಜುಮನ್ ಕಮಿಟಿಯ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಸ್ವಂತ ನೆರವಿನಿಂದ ಮೆಕ್ಕಾ ಮದೀನಾ ಹಜ್ ಹೋಗುವ ಯಾತ್ರಿಗಳಿಗೆ ಬೀಳ್ಕೊಡುಗೆ ಹಾಗೂ ಅಭಿನಂದನಾ ಕಾ

3 Jan 2026 9:36 pm
ಸುರಪುರದಲ್ಲಿ ಲೋಕಾಯುಕ್ತ ದಾಳಿ : ವಿವಿಧ ಕಚೇರಿಗಳ ಪರಿಶೀಲನೆ

ಸುರಪುರ: ತಾಲೂಕಿನ ವಿವಿಧ ಕಚೇರಿಗಳಿಗೆ ಲೋಕಾಯುಕ್ತ ನ್ಯಾಯಾಧೀಶರು ಹಾಗೂ ಪೊಲೀಸರ ತಂಡ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಶನಿವಾರ ಬೆಳಗ್ಗೆಯಿಂದಲೇ ಸುರಪುರ ನಗರದ ಉಪ ನೋಂದಣಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭ

3 Jan 2026 9:25 pm
ಯಾದಗಿರಿ | ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆ : ಡಾ.ಭಗವಂತ ಅನವಾರ

ಯಾದಗಿರಿ: ಸಾವಿತ್ರಿಬಾಯಿ ಫುಲೆ ಅವರನ್ನು ಎಷ್ಟು ಬಾರಿ ಸ್ಮರಣೆ ಮಾಡಿದರೂ ಕಡಿಮೆಯೇ. ಹಿಂಸೆ, ಬೆದರಿಕೆ, ಅವಮಾನಗಳನ್ನು ಎದುರಿಸಿದರೂ ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಶಿಕ್ಷಣ ನೀಡುವ ಹೋರಾಟವನ್ನು ಅವರು ಎಂದಿಗೂ ನಿಲ್ಲಿಸಲ

3 Jan 2026 9:18 pm
ಜ.4 ರಂದು ಉಪ್ಪಿನಂಗಡಿಯಲ್ಲಿ ಸಮಸ್ತ ಶತಮಾನೋತ್ಸವ 'ಗೋಲ್ಡನ್ ಜುಬಿಲಿ' ಪ್ರಚಾರ ಮಹಾಸಮ್ಮೇಳನ

ಉಪ್ಪಿನಂಗಡಿ: ಉಪ್ಪಿನಂಗಡಿ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮ್ಯಾನೇಜ್ಮೆಂಟ್ ಆಶ್ರಯದಲ್ಲಿ ಗೋಲ್ಡನ್ ಜುಬಿಲಿ ಮತ್ತು ಸಮಸ್ತ 100ನೇ ವಾರ್ಷಿಕ ಪ್ರಚಾರ ಮಹಾಸಮ್ಮೇಳನವು ಜ. 4ರಂದು ಉಪ್ಪಿನಂಗಡಿಯಲ್ಲಿ ನಡೆಯಲಿದೆ. ರ

3 Jan 2026 9:12 pm
ಕೋಳಿ ಅಂಕವನ್ನು ತಡೆಯಲು ಹೊರಟಿದ್ದಾರೆಂದು ಪಟ್ಟಭದ್ರ ಹಿತಾಸಕ್ತಿಗಳಿಂದ ಅಪಪ್ರಚಾರ: ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ

ಬೆಂಗಳೂರು: ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಕೋಳಿ ಅಂಕ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೂ  ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ನಡೆಸುತ್ತಿರುವ ಅಪಪ್ರಚ

3 Jan 2026 9:02 pm
ಜಮ್ಮುಕಾಶ್ಮೀರ| 2025ರಲ್ಲಿ 311 ಮಾದಕ ವಸ್ತು ಮಾರಾಟಗಾರರ ಬಂಧನ

ಜಮ್ಮು, ಜ. 3: ಮಾದಕ ವಸ್ತುಗಳ ವಿರುದ್ಧದ ನಿರಂತರ ಕಾರ್ಯಾಚರಣೆಯ ಭಾಗವಾಗಿ ಜಮ್ಮು ಪೊಲೀಸರು 2025ರಲ್ಲಿ 35 ಮಹಿಳೆಯರು ಸೇರಿದಂತೆ 311 ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಿದ್ದಾರೆ. 60 ಕೋ. ರೂ.ಗೂ ಅಧಿಕ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸ

3 Jan 2026 8:46 pm
ಮಹಾರಾಷ್ಟ್ರ: ಹೆರಿಗೆಗಾಗಿ 6 ಕಿ.ಮೀ.ನಡೆದುಕೊಂಡು ಹೋದ ಗರ್ಭಿಣಿ: ಆಸ್ಪತ್ರೆಯಲ್ಲಿ ಮೃತ್ಯು

ಗಡ್ಚಿರೋಳಿ, ಜ. 3: ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯ ಆಲ್ದಂಡಿ ತೋಲಾ ಗ್ರಾಮ ಮುಖ್ಯ ರಸ್ತೆಯಿಂದ ಸಂಪರ್ಕ ಕಡಿತಗೊಂಡಿರುವುದರಿಂದ ಹಾಗೂ ಅಲ್ಲಿ ಹೆರಿಗೆಗೆ ಯಾವುದೇ ಸೌಲಭ್ಯಗಳು ಇಲ್ಲದೇ ಇರುವುದರಿಂದ 6 ಕಿ.ಮೀ. ನಡೆದುಕೊಂಡು ಹೋದ

3 Jan 2026 8:37 pm
2020ರ Delhi ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಗಳ ಕುರಿತು ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು

ಹೊಸದಿಲ್ಲಿ: 2020ರ ದಿಲ್ಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಮತ್ತಿತರರ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಲಿದೆ. ಈ ಪ್ರಕರಣದಲ್ಲ

3 Jan 2026 8:32 pm
3 Jan 2026 8:28 pm
Chhattisgarh |ಮ್ಯಾಗ್ನೆಟೋ ಮಾಲ್‌ನಲ್ಲಿ ಕ್ರಿಸ್‌ಮಸ್ ಅಲಂಕಾರಗಳ ಧ್ವಂಸ ಪ್ರಕರಣ: ಜೈಲಿನಿಂದ ಬಿಡುಗಡೆಗೊಂಡ ಬಜರಂಗದಳದ ಕಾರ್ಯಕರ್ತರಿಗೆ ಹೂಹಾರ ಹಾಕಿ ಮೆರವಣಿಗೆ!

ರಾಯ್ ಪುರ: ಛತ್ತೀಸ್‌ಗಢದ ರಾಜಧಾನಿ ರಾಯ್‌ ಪುರದ ಮ್ಯಾಗ್ನೆಟೋ ಮಾಲ್‌ ನಲ್ಲಿ ಕ್ರಿಸ್‌ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ 6 ಮಂದಿ ಬಜರಂಗದಳದ ಸದಸ್ಯರಿಗೆ ಬುಧವಾರ ಸೆಷನ್ಸ್ ನ್ಯಾ

3 Jan 2026 8:21 pm
ವೆನ್ಲಾಕ್ ಆಸ್ಪತ್ರೆಯ ʼಕಾರುಣ್ಯ ಯೋಜನೆʼಗೆ ಉದ್ಯಮಿ ರೊನಾಲ್ಡ್ ಮಾರ್ಟಿಸ್ ನೆರವು

ಮಂಗಳೂರು: ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬೈಯ ʼಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ʼನ ಆಡಳಿತ ನಿರ್ದೇಶಕ ರೊನಾಲ್ಡ್ ಮಾ

3 Jan 2026 8:15 pm
ಸಿಎಂ, ಡಿಸಿಎಂ ಭೇಟಿ ಮಾಡಿದ ಬಿಎಸ್‍ವೈ ಆಪ್ತ ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಆಪ್ತ ಹಾಗೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪ್ರತ್ಯೇಕ

3 Jan 2026 8:14 pm
3 Jan 2026 8:10 pm
ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕೋಗಿಲು ಬಡಾವಣೆ ವರದಿ: ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು: ಕೋಗಿಲು ಬಡಾವಣೆ ಕುರಿತ ವರದಿಯನ್ನು ಇನ್ನೆರಡು ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ನೀಡಲಾಗುವುದು. ಈ ಜಾಗ ಬಿಬಿಎಂಪಿಗೆ ಹಸ್ತಾಂತರ ಆದ ವಿವರ, ಸರ್ವೇ ನಂಬರ್, ಗೂಗಲ್ ಮ್ಯಾಪ್, ಎಲ್ಲ ಕಾನೂನು ಮತ್ತಿತರ ವಿವರವನ್

3 Jan 2026 8:07 pm
Uttar Pradesh| ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೇಲ್ಚಾವಣಿಯಿಂದ ಕೆಳಗೆಸೆದು ಕೊಲೆ: ಇಬ್ಬರು ಆರೋಪಿಗಳ ಬಂಧನ

ಬುಲಂದ್ ಶಹರ್ (ಉತ್ತರ ಪ್ರದೇಶ): ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ದುಷ್ಕರ್ಮಿಯೊಬ್ಬ, ಆಕೆಯನ್ನು ಮೇಲ್ಚಾವಣಿಯಿಂದ ಕೆಳಗೆಸದಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ನಡೆದಿದ್ದು, ತೀವ್ರವಾಗಿ ಗಾಯ

3 Jan 2026 8:02 pm
ಬಗೆಹರಿಯದ ಪತಿಯ ಸಾವಿನ ನಿಗೂಢತೆ: ಕೇರಳದಲ್ಲಿ ಮಹಿಳೆ ಆತ್ಮಹತ್ಯೆ

ಇಸ್ರೇಲ್‌ ನಲ್ಲಿ ಐದು ತಿಂಗಳ ಹಿಂದೆ ಮೃತಪಟ್ಟಿದ್ದ ವಯನಾಡು ಮೂಲದ ಜಿನೇಶ್

3 Jan 2026 8:00 pm
ಕ.ರಾ.ರ.ಸಾ. ನಿಗಮದ ಪ್ರತಿಷ್ಠಿತ ವಾಹನಗಳ ಪ್ರಯಾಣ ದರ ಕಡಿತ

ಉಡುಪಿ, ಜ.3: ಕ.ರಾ.ರ.ಸಾ.ನಿಗಮದ ಮಂಗಳೂರು ವಿಭಾಗದಿಂದ ಕುಂದಾಪುರ, ಉಡುಪಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಿವಿಧ ಮಾದರಿಯ ಲಕ್ಸುರಿ ವಾಹನಗಳ ಪ್ರಯಾಣ ದರವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10ರಿಂದ 15ರವರೆಗ

3 Jan 2026 7:57 pm
3 Jan 2026 7:52 pm
ಯಾದಗಿರಿ | ರಾಷ್ಟ್ರಧ್ವಜ ಸಂಹಿತೆ ಪಾಲನೆ ಪ್ರತಿಯೊಬ್ಬರ ಕರ್ತವ್ಯ: ಸೈಯದ್ ಕಮರುದ್ದಿನ್

ಶಾಲಾ ಮಕ್ಕಳಿಗೆ ರಾಷ್ಟ್ರಧ್ವಜ ಕಟ್ಟುವ ಮಾಹಿತಿ ಕಾರ್ಯಾಗಾರ

3 Jan 2026 7:42 pm
ಯಾದಗಿರಿ | ಚೆನೈ–ಸೂರತ್ ಭಾರತಮಾಲಾ ಹೆದ್ದಾರಿ ಯೋಜನೆಗೆ ರೈತರ ವಿರೋಧ : ಉಮೇಶ್ ಮುದ್ನಾಳ್ ನೇತೃತ್ವದಲ್ಲಿ ಪ್ರತಿಭಟನೆ

ಯಾದಗಿರಿ: ಚೆನ್ನೈ–ಸೂರತ್ ಭಾರತಮಾಲಾ ಎಕ್ಸ್‌ಪ್ರೆಸ್ ಹೆದ್ದಾರಿ ಯೋಜನೆಗೆ ಸಂಬಂಧಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕಡಿಮೆ ಬೆಲೆಗೆ ರೈತರ ಜಮೀನು ವಶಪಡಿಸಿಕೊಂಡಿರುವ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದ

3 Jan 2026 7:38 pm
ಯಾದಗಿರಿ | ಎಸ್‌ಪಿ ಪವನ್ ನೆಜ್ಜೂರ್ ಅಮಾನತು ಖಂಡಿಸಿ ರಾಜ್ಯಪಾಲರಿಗೆ ದಲಿತ ಸಂಘರ್ಷ ಸಮಿತಿ ಮನವಿ

ಯಾದಗಿರಿ: ಬಳ್ಳಾರಿ ನಗರದಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣದ ಹಿನ್ನೆಲೆಯಲ್ಲಿ ಅಮಾಯಕ ಎಸ್‌.ಪಿ. ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿರುವ ಕ್ರಮವನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿ (ಭೀಮವಾದ) ಯಾದಗಿರಿ ಜಿಲ್ಲಾ ಘಟಕದ ವತಿ

3 Jan 2026 7:34 pm
ಸರಕಾರದ ವೈಫಲ್ಯ ಮರೆಮಾಚಲು ಪ್ರಾಮಾಣಿಕ ಅಧಿಕಾರಿಗಳನ್ನು ಬಲಿಪಶು ಮಾಡುವುದು ಸರಿಯಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ‘ಬಳ್ಳಾರಿ ಗುಂಪು ಘರ್ಷಣೆ ಪ್ರಕರಣದಲ್ಲಿ ಸರಕಾರದ ವೈಫಲ್ಯ ಮರೆಮಾಚಲು ಪ್ರಾಮಾಣಿಕ ಅಧಿಕಾರಿಗಳನ್ನು ಬಲಿಪಶು ಮಾಡುವ, ಅವರ ಸ್ಥೈರ್ಯ ಕುಗ್ಗಿಸುವ ಈ ಕೆಟ್ಟ ಕಾಂಗ್ರೆಸ್ ಪ್ರವೃತ್ತಿ ಈ ಕೂಡಲೇ ನಿಲ್ಲಲಿ’ ಎಂದು ಬಿಜೆಪಿ

3 Jan 2026 7:33 pm
ಕ್ರೀಡಾಕೂಟದಿಂದ ಸಾಮರಸ್ಯತೆ ಬೆಳೆಯಲು ಸಾಧ್ಯ: ಎ.ಸಿ.ಭಂಡಾರಿ

ಮುಡಿಪುವಿನಲ್ಲಿ ಮಹಾನಾಯಕ ಜೈ ಭೀಮ್ ಟ್ರೋಫಿ -2026 ಉದ್ಘಾಟನೆ

3 Jan 2026 7:29 pm
ಯಾದಗಿರಿ | ನಕಲಿ ಎಸ್‌ಟಿ ಜಾತಿ ಪ್ರಮಾಣಪತ್ರಕ್ಕೆ ಕಡಿವಾಣ ಹಾಕದಿದ್ದರೆ ರಾಜ್ಯದ್ಯಂತ ಹೋರಾಟ : ವಾಲ್ಮೀಕಿ ನಾಯಕ ಸಮಾಜ ಎಚ್ಚರಿಕೆ

ಯಾದಗಿರಿ/ಶಹಾಪುರ: ಹಿಂದುಳಿದ ವರ್ಗಕ್ಕೆ ಸೇರಿದ ಕೋಲಿ, ಕಬ್ಬಲಿಗ, ಬೆಸ್ತ ಸಮುದಾಯದವರಿಗೆ ಯಾವುದೇ ಕಾರಣಕ್ಕೂ ಪರಿಶಿಷ್ಟ ಪಂಗಡ (ಎಸ್‌ಟಿ) ಜಾತಿ ಪ್ರಮಾಣಪತ್ರ ನೀಡಬಾರದು. ಈ ವರ್ಗದವರು ರಾಜಕೀಯ ಪ್ರಭಾವ ಬಳಸಿ ತಳವಾರ ಹೆಸರಿನಲ್ಲಿ

3 Jan 2026 7:27 pm
ಇಡೀ ವ್ಯವಸ್ಥೆಯಿಂದ ಕೊರಗ ಸಮುದಾಯದ ನಿರ್ಲಕ್ಷ್ಯ: ಸುಶೀಲಾ ನಾಡ

20ನೇ ದಿನ ಪೂರೈಸಿದ ಕೊರಗರ ಅಹೋರಾತ್ರಿ ಧರಣಿ ಸತ್ಯಾಗ್ರಹ

3 Jan 2026 7:26 pm
ಹುಮನಾಬಾದ್ | ರಾಶಿ ಯಂತ್ರ ಆಟೋಗೆ ಢಿಕ್ಕಿ ಪ್ರಕರಣ : ಚಿಕಿತ್ಸೆ ಫಲಕಾರಿಯಾಗದೆ ಆಟೋ ಚಾಲಕ ಮೃತ್ಯು

ಹುಮನಾಬಾದ್ : ತಾಲೂಕಿನ ಚಿಟಗುಪ್ಪಾ ಪಟ್ಟಣದಲ್ಲಿ ಗುರುವಾರ ರಾಶಿ ಮಾಡುವ ಯಂತ್ರದ ಬ್ರೇಕ್ ವಿಫಲವಾದ ಪರಿಣಾಮ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

3 Jan 2026 7:18 pm
ಸುರತ್ಕಲ್ : ಹೊಸ ವರ್ಷಾಚರಣೆಗೆ ತಂದಿದ್ದ 21 ಕೆ.ಜಿ ಗಾಂಜಾ ವಶ; ಇಬ್ಬರು ಆರೋಪಿಗಳ ಬಂಧನ

ಸುರತ್ಕಲ್ : ಹೊಸ ವರ್ಷಾಚರಣೆಗೆಂದು ಮಾರಾಟ ಮಾಡಲು ತಂದಿದ್ದ ಸುಮಾರು 21ಕೆ.ಜಿ ಗಾಂಜಾವನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಳಾಯಿಬೆಟ್ಟು ಗ್ರಾಮ ನಿವಾಸಿ ಪ್ರದೀಪ್ ಪೂಜಾರಿ(32), ಬೈ

3 Jan 2026 7:16 pm
ಬಳ್ಳಾರಿ ಗುಂಪು ಘರ್ಷಣೆ | ನಾನು ಯಾರಿಗೂ ಬೆದರಿಕೆ ಹಾಕಿಲ್ಲ : ಶಾಸಕ ನಾರಾ ಭರತ್ ರೆಡ್ಡಿ ಸ್ಪಷ್ಟನೆ

ಬಳ್ಳಾರಿ : ನಾನು ನನ್ನ ಕುಟುಂಬ ಸಮೇತ ಹೊಸ ವರ್ಷ ಆಚರಣೆಗಾಗಿ ಹೊಸಪೇಟೆಗೆ ಹೋಗಿದ್ದೆ. ಆದರೆ, ಗುರುವಾರ ಸಂಜೆ ಬ್ಯಾನರ್ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಸಂಘರ್ಷ ಹಾಗೂ ಗಲಾಟೆ ನಡೆದ ವಿಷಯ ತಿಳಿದ ತಕ್

3 Jan 2026 7:09 pm
Chikkamagaluru | ಅಕ್ರಮ ವಲಸಿಗರೆಂಬ ಶಂಕೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ದಾಖಲೆ ಪರಿಶೀಲನೆ: VHP, ಬಜರಂಗದಳದ 9 ಕಾರ್ಯಕರ್ತರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ಅಕ್ರಮ ಬಾಂಗ್ಲಾ ವಲಸಿಗರೆಂಬ ಶಂಕೆ ಮೇಲೆ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಅಸ್ಸಾಂ ಮೂಲದ ಕಾರ್ಮಿಕರ ದಾಖಲೆಗಳನ್ನು ಸಂತೆಯಲ್ಲಿ ಪರಿಶೀಲಿಸಿದ ಘಟನೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದ್ದು,

3 Jan 2026 7:03 pm
ಜ.4ರಂದು ಪಾಟ್ರಕೋಡಿಯಲ್ಲಿ ಜಲಾಲಿಯಾ ಮಜ್ಲಿಸ್

ಬಂಟ್ವಾಳ : ಅಸ್ಸಯ್ಯಿದ್ ಇಬ್ರಾಹಿಂ ಹಂಝ ಅಲ್ ಹಾದಿ ತಂಙಳ್ ಪಾಟ್ರಕೋಡಿ ಅವರ ನೇತೃತ್ವದಲ್ಲಿ ವರ್ಷಂಪ್ರತಿ ನಡೆಯುವ ಮುಹಿಯುದ್ದೀನ್ ಜಲಾಲಿಯಾ ದ್ಸಿಕ್ರ್ ಹಲ್ಕಾ ಮಜ್ಲಿಸ್ ಕಾರ್ಯಕ್ರಮ ಜ.4ರಂದು ಪಾಟ್ರಕೋಡಿಯ ತಂಙಳ್ ನಿವಾಸದಲ್ಲಿ

3 Jan 2026 6:57 pm
ಮಂಗಳೂರು: ಜ.4ರಂದು HIF ವತಿಯಿಂದ ರಕ್ತದಾನ ಶಿಬಿರ

ಮಂಗಳೂರು: HIF (ಹೈಲ್ಯಾಂಡ್ ಇಸ್ಲಾಮಿಕ್ ಫೋರಂ ಇಂಡಿಯಾ) ವತಿಯಿಂದ ಜ. 4ರಂದು ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ ವಾಸ್ಲೇನ್‌ನ ಮಸ್ಜಿದುಲ್ ಇಹ್ಸಾನ್ ನಲ್ಲಿರುವ HIF ಎಸಿ ಆಡಿಟೋರಿಯಂನಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ನಿಮ್ಮ ಒಂದ

3 Jan 2026 6:53 pm
ವಿಟ್ಲ| ಗಣೇಶ ಪೂಜಾರಿ ಗಡೀಪಾರು

ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪ

3 Jan 2026 6:23 pm
ಮಲಾರ್ ಅರಸ್ತಾನ: ಸಮಸ್ತ ಆದರ್ಶ ಸಮ್ಮೇಳನ

ಕೊಣಾಜೆ, ಜ.3: ಮಲಾರ್ ಅರಸ್ತಾನದ ಅಲ್ ಮುಬಾರಕ್ ಜುಮ್ಮಾ ಮಸ್ಜಿದ್ ವತಿಯಿಂದ ಸಮಸ್ತ 100ನೇ ವಾರ್ಷಿಕೋತ್ಸವ ಅಂತರಾಷ್ಟ್ರೀಯ ಸಮ್ಮೆಳನದ ಪ್ರಚಾರಾರ್ಥವಾಗಿ ಸಮಸ್ತ ಆದರ್ಶ ಸಮ್ಮೇಳನವು ಶುಕ್ರವಾರ ಮಸೀದಿಯ ವಠಾರದಲ್ಲಿ ನಡೆಯಿತು. ಜಮಾಅ

3 Jan 2026 6:12 pm