SENSEX
NIFTY
GOLD
USD/INR

Weather

17    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಎಸ್‌ಐಆರ್ ಪ್ರಕ್ರಿಯೆಗೆ ಅಡಚಣೆ ಯಾರಿಂದ?

‘ಎಸ್‌ಐಆರ್ ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ’ ಎಂದು ಸುಪ್ರೀಂಕೋರ್ಟ್ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಮಮತಾ ಬ್ಯಾನರ್ಜಿ ಅವರ ಅರ್ಜಿ ಸೇರಿದಂತೆ ಪಶ್ಚಿಮಬಂಗಾಳದ ಎಸ್‌ಐಆರ್‌ಗೆ ಸಂಬಂಧಿಸಿದ ಅರ

11 Feb 2026 8:28 am
ಪುತ್ರನ ವಿವಾಹಕ್ಕೆ ಆಮಂತ್ರಿಸಲು ಪ್ರಧಾನಿ ಮೋದಿಯನ್ನು ಭೇಟಿಯಾದ ಸಚಿನ್ ತೆಂಡೂಲ್ಕರ್

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ನ ದಂತಕಥೆ ಸಚಿನ್ ತೆಂಡೂಲ್ಕರ್ ಮಂಗಳವಾರ ಕುಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಪುತ್ರ ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಂಧೋಕ್ ಅವರ ವಿವಾಹಕ್ಕೆ ಆಹ್ವಾನಿಸಿ

11 Feb 2026 8:10 am
12 ಸಾಮಾಜಿಕ ಭದ್ರತಾ ಯೋಜನೆಗಳಡಿ ವೆಚ್ಚವಾಗದೆ ಉಳಿದ 1,898.92 ಕೋ.ರೂ.

ಬೆಂಗಳೂರು : 2025-26ನೇ ಸಾಲಿಗೆ ಸಂಬಂಧಿಸಿದಂತೆ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಸೇರಿದಂತೆ 12 ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ವಿತರಿಸಲು ಆಯವ್ಯಯ ಅಂದಾಜಿನ ಪೈಕಿ ಇನ್ನೂ 1,898.92 ಕೋಟಿ ರೂ. ಇನ್ನೂ

11 Feb 2026 8:00 am
ದೆಹಲಿ: ತೆರೆದ ಚರಂಡಿಗೆ ಬಿದ್ದು ವ್ಯಕ್ತಿ ಮೃತ್ಯು; ನಾಲ್ಕು ದಿನಗಳಲ್ಲಿ ಎರಡನೇ ದುರಂತ

ಹೊಸದಿಲ್ಲಿ: ರಾಷ್ಟ್ರರಾಜಧಾನಿಯ ಜನಕಪುರಿ ಪ್ರದೇಶದಲ್ಲಿ ಮುಚ್ಚದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಮೃತಪಟ್ಟ ನಾಲ್ಕು ದಿನಗಳಲ್ಲೇ, ತೆರೆದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಜೀವ ಕಳೆದುಕೊಂಡ ಘಟನೆ ರೋಹಿಣಿ ಪ್ರದೇಶದಲ್ಲಿ ಮಂಗಳ

11 Feb 2026 7:52 am
ಲಂಡನ್ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಇರಿದ ಅಪ್ರಾಪ್ತ ಬಾಲಕ!

ಲಂಡನ್: ವಾಯವ್ಯ ಲಂಡನ್ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಇರಿದು ಪರಾರಿಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬಂಧಿಸಲಾಗಿದ್ದು, ದಾಳಿಯ ಘಟನಾವಳಿ ಬಗ್ಗೆ ಆತಂಕಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಭಯೋತ್ಪಾದಕ ವಿರ

11 Feb 2026 7:41 am
ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣವನ್ನು 'ಗ್ರಾಹಕರ ಹಿತಕ್ಕೆ ಪ್ರಥಮ ಆದ್ಯತೆ' ನೀಡುವ ನಿಲ್ದಾಣವನ್ನಾಗಿ ಪರಿವರ್ತಿಸಲು ಸಹಭಾಗಿತ್ವ

ಬೆಂಗಳೂರು : ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಬಿಐಎಎಲ್, ಜಾಗತಿಕ ನಿರ್ಧಾರ ವಿಜ್ಞಾನ ಕಂಪೆನಿಯಾದ ‘ಮ್ಯೂ ಸಿಗ್ಮಾ’ ಜೊತೆಗೆ ಮಹತ್ವದ ಕಾರ್ಯತಂತ್ರದ ಸಹಭಾಗಿತ್ವವನ್ನು ಮಾಡಿಕೊಂಡಿದೆ. ದತ್ತಾ

11 Feb 2026 12:40 am
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯುವುದಾಗಿ ಬಜೆಟ್‍ನಲ್ಲಿ ಘೋಷಿಸಿ : ವಿ.ಪಿ.ನಿರಂಜನಾರಾಧ್ಯ

ಬೆಂಗಳೂರು : ರಾಜ್ಯ ಸರಕಾರವು ಕೆಪಿಎಸ್(ಕರ್ನಾಟಕ ಪಬ್ಲಿಕ್ ಸ್ಕೂಲ್) ಮ್ಯಾಗ್ನೆಟ್ ಯೋಜನೆಯನ್ನು ಜಾರಿ ಮಾಡುವ ಮೂಲಕ ಹಳ್ಳಿಗಳಲ್ಲಿರುವ ಸರಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ಹೀಗಾಗಿ ಯೋಜನೆಯನ್ನು ಹಿಂಪಡೆಯುವುದಾಗಿ ಬಜೆಟ್ ಭ

11 Feb 2026 12:03 am
‘ರೈಲ್ ಒನ್’ ಸೂಪರ್ ಆ್ಯಪ್ ನಲ್ಲಿ ರೈಲ್ವೆ ಸೇವೆಗಳೆಲ್ಲವೂ ಲಭ್ಯ

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ‘ಆಲ್-ಇನ್-ಒನ್' ಸೂಪರ್ ಆ್ಯಪ್ ಆದ ‘ರೈಲ್ ಒನ್’ (RailOne) ಅನ್ನು ಬಿಡುಗಡೆ ಮಾಡಿದೆ. ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕ

10 Feb 2026 11:51 pm
ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿ: ಮುಂದೇನಾಗುತ್ತದೆ? ಲೋಕಸಭಾ ಸ್ಪೀಕರ್ ಪದಚ್ಯುತಿಗೆ ಪ್ರಕ್ರಿಯೆ ಏನು?

ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಲು ವಿರೋಧ ಪಕ್ಷಗಳು ಮಂಗಳವಾರ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ಸಲ್ಲಿಸಿವೆ. ಓಂ ಬಿರ್ಲಾ ಪದಚ್ಯುತಗೊಳಿಸುವ ನೋಟಿಸ್‌ಗೆ 119 ಸಂಸದರು ಸಹಿ ಹಾಕಿದ್ದು, ಟಿಎಂಸಿ ಸಂಸದರ

10 Feb 2026 11:46 pm
ವಿಫಲವಾದ ನಲಿ ಕಲಿ ಯೋಜನೆ : ಶಿಕ್ಷಣ ಸಚಿವರಿಗೆ ವರದಿ ಸಲ್ಲಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು : ರಾಜ್ಯ ಸರಕಾರದ ನಲಿ-ಕಲಿ ಯೋಜನೆಯ ಪರಿಕಲ್ಪನೆ ಚೆನ್ನಾಗಿದ್ದರೂ, ಅನುಷ್ಠಾನದಲ್ಲಿ ಅದು ಯಶಸ್ಸು ಸಾಧಿಸದೇ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ. ಮಂಗಳವಾರ ಕನ್ನಡ ಅಭಿವೃದ್ಧ

10 Feb 2026 11:44 pm
NIA ನ್ಯಾಯಾಲಯಗಳ ಸ್ಥಾಪನೆ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಹೊಸದಿಲ್ಲಿ, ಫೆ. 10: ಭಯೋತ್ಪಾದಕ ನಿಗ್ರಹ ಕಾನೂನುಗಳ ಅಡಿಯಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ಸಂಖ್ಯೆಯ ಪ್ರಕರಣಗಳು ಬಾಕಿಯಿದ್ದರೆ ವಿಶೇಷ ಎನ್‌ಐಎ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ನಿರ್ದೇಶಿಸಿ ದಿಲ್ಲಿ, ಗುಜರಾತ್ ಮತ್ತು ಮಹಾರ

10 Feb 2026 11:40 pm
ಅಮೆರಿಕ–ಬಾಂಗ್ಲಾದೇಶ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಹತ್ವ ಪಡೆದಿರುವುದೇಕೆ?

ಭಾರತದೊಂದಿಗೆ ಒಪ್ಪಂದ ಮಾಡಿಕೊಂಡ ಒಂದು ವಾರದ ನಂತರ ಅಮೆರಿಕವು ಬಾಂಗ್ಲಾದೇಶದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಮೂಲಕ ಅಮೆರಿಕವು ಬಾಂಗ್ಲಾದೇಶದ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 19ಕ್ಕೆ ಇಳ

10 Feb 2026 11:40 pm
ರಾಯಚೂರು | ಫೆ.11ರಂದು ಜಿಲ್ಲಾದ್ಯಾಂತ ಲಾರಿ ಮುಷ್ಕರ

ರಾಯಚೂರು: ಕಾನೂನುಬಾಹಿರ ಲೋಡಿಂಗ್–ಅನ್‌ಲೋಡಿಂಗ್ ವಾರ್ನಿ, ಮಾಮೂಲಿ ಟಪಾಲ್, ವೇ ಬ್ರಿಡ್ಜ್ ಶುಲ್ಕ, ತೂಕದಲ್ಲಿ ಕಡಿತ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ (ಫೆ.11) ಜಿಲ್ಲಾದ್ಯಾಂತ ಬೃಹತ್ ಲಾರಿ ಮುಷ್

10 Feb 2026 11:39 pm
ಅದಾನಿ ಮಾನನಷ್ಟ ಮೊಕದ್ದಮೆ: ಪತ್ರಕರ್ತ ರವಿ ನಾಯರ್‌ ಗೆ ಒಂದು ವರ್ಷ ಜೈಲು ಶಿಕ್ಷೆ

ಗಾಂಧಿನಗರ, ಫೆ. 10: ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್ ಅವರನ್ನು ದೋಷಿ ಎಂದು ಘೋಷಿಸಿರುವ ಗಾಂಧಿನಗರ ಜಿಲ್ಲೆಯ ಮಾನ್ಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ಒಂದು ವರ್ಷದ ಕಾರಾಗೃಹ ಶಿಕ್ಷೆ ಹಾಗೂ ದಂಡ

10 Feb 2026 11:38 pm
ದುಬೈನಲ್ಲಿ ‘ತುಂಬೆ ಮೆಡಿಸಿಟಿ’ ಉದ್ಘಾಟನೆ| 3 ಸಾವಿರ ವಿದ್ಯಾರ್ಥಿಗಳಿಗೆ ಅವಕಾಶ, 1 ಸಾವಿರ ಉದ್ಯೋಗ ಸೃಷ್ಟಿ

ದುಬೈ: ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸಂಶೋಧನೆಯನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ‘ತುಂಬೆ ಮೆಡಿಸಿಟಿ ದುಬೈ’ ಯೋಜನೆಯನ್ನು ತುಂಬೆ ಗ್ರೂಪ್, ಅಲ್ ಕುಸೈಸ್ ಪ್ರದೇಶದಲ್ಲಿ ಆರಂಭಿಸಿದೆ. ಸಮಗ್ರ ಶೈಕ್ಷಣಿಕ ಮತ

10 Feb 2026 11:25 pm
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು : ಡಾ.ಶರಣಪ್ರಕಾಶ್ ಪಾಟೀಲ್

‘ದುಬೈ ಅಂತರ್‌ರಾಷ್ಟ್ರೀಯ ಪ್ರದರ್ಶನದಲ್ಲಿ ಕರ್ನಾಟಕದ ಆರೋಗ್ಯ ರಕ್ಷಣಾ ಪ್ರಗತಿ ಪ್ರಸ್ತಾವ’

10 Feb 2026 11:24 pm
ಬೆಂ.ದಕ್ಷಿಣ ಕ್ಷೇತ್ರದ ವಾರ್ಡ್‌ಗಳ ಪ್ರದೇಶಗಳನ್ನು ಬೇರೆ ವಾರ್ಡ್‌ಗೆ ಸೇರ್ಪಡೆ ಪ್ರಶ್ನಿಸಿ ರಿಟ್; ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲ ವಾರ್ಡ್‌ಗಳ ಕೆಲ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್‌ಗಳ ಪ್ರದೇಶಗಳಿಗೆ

10 Feb 2026 11:19 pm
ವಿಜಯನಗರ | ಫೆ.12ರಂದು ಕೊಟ್ಟೂರು ಜಾತ್ರೆ: ಮದ್ಯ ಮಾರಾಟ ನಿಷೇಧ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಕೊಟ್ಟೂರು ತಾಲ್ಲೂಕಿನಲ್ಲಿ ಫೆ.12ರಂದು ನಡೆಯಲಿರುವ ಕೊಟ್ಟೂರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗ

10 Feb 2026 11:17 pm
ಪೋಷಕರ ಅನಕ್ಷರತೆ ಬಾಲ್ಯ ವಿವಾಹ ಪ್ರಕರಣ ರದ್ದತಿಗೆ ಆಧಾರವಾಗದು : ಹೈಕೋರ್ಟ್

ಬೆಂಗಳೂರು : ಬಾಲ್ಯ ವಿವಾಹ ನೆರವೇರಿಸಿದ ಆರೋಪದಲ್ಲಿ ಪೋಷಕರ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಅನಕ್ಷರತೆ ಆಧಾರವಾಗುವುದಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಅಪ್ರಾಪ್ತ ಬಾಲಕಿಗೆ ಮದುವೆ ಮಾಡಿಸಿದ ಹಿನ್ನೆಲ

10 Feb 2026 11:14 pm
ವಿಜಯನಗರ | ಜಿಲ್ಲೆಯಲ್ಲಿ 4.83 ಲಕ್ಷ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆ ನೀಡುವ ಗುರಿ : ಡಾ. ಶಂಕರ್ ನಾಯ್ಕ್

ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ 0-5 ವರ್ಷದ 1,36,787 ಮಕ್ಕಳು ಹಾಗೂ 6ರಿಂದ 19 ವರ್ಷದ 3,46,989 ಮಕ್ಕಳು ಸೇರಿ ಒಟ್ಟು 4,83,776 ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ

10 Feb 2026 11:10 pm
ಫೆ.11ರಿಂದ ಮೂರು ದಿನ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ವಿಜಯನಗರ (ಹೊಸಪೇಟೆ) : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಅವರು ಫೆ.11ರಿಂದ ವಿಜಯನಗರ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.

10 Feb 2026 11:04 pm
ಯಾದಗಿರಿ | ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಶಾಂತವೀರ ಮಹಾಸ್ವಾಮಿಜಿ

ಯಾದಗಿರಿ: ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ಅನೇಕ ಪ್ರತಿಭೆಗಳು ಅಡಗಿರುತ್ತವೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳ ಆಸಕ್ತಿ ಹಾಗೂ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಅವರಲ್ಲಿ ಸ್ಪರ್ಧಾಮನೋಭಾವನೆ ಬೆಳೆಸಿ ಪ್ರೋತ್

10 Feb 2026 10:59 pm
CIC ನೇಮಕಾತಿ| ಪ್ರತಿಪಕ್ಷ ನಾಯಕರ ಭಿನ್ನಮತ ಬಹಿರಂಗಪಡಿಸುವಂತೆ ಸೂಚಿಸುವುದಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಫೆ.10: ಕೇಂದ್ರ ಮಾಹಿತಿ ಆಯೋಗ (ಸಿಐಸಿ)ದ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರುಗಳ ನೇಮಕಾತಿಯ ವಿಷಯದಲ್ಲಿ, ಪ್ರತಿಪಕ್ಷ ನಾಯಕರ ಭಿನ್ನಮತವನ್ನು ಬಹಿರಂಗಪಡಿಸುವಂತೆ ತಾನು ಸರಕಾರಕ್ಕೆ ನಿರ್ದೇಶನ ನೀಡುವ

10 Feb 2026 10:54 pm
ವಿಧಾನ ಪರಿಷತ್ ಮಾಜಿ ಸದಸ್ಯ‌, ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ

ಬೆಂಗಳೂರು, ಫೆ.10: ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ(93) ಅವರು ನಿಧನರಾಗಿದ್ದಾರೆ‌. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅಂಗಾ

10 Feb 2026 10:54 pm
ತೊಕ್ಕೊಟ್ಟು: ಬೀದಿ ಬದಿ ವ್ಯಾಪಾರಿಗಳ ತೆರವು; ಕಾರ್ಯಾಚರಣೆ ಸ್ಥಗಿತಗೊಳಿಸಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಸಿಐಟಿಯು ಆಗ್ರಹ

ಮಂಗಳೂರು: ತೊಕ್ಕೊಟ್ಟಿನಿಂದ ಅಸೈಗೋಳಿವರೆಗಿನ ಪ್ರಮುಖ ರಸ್ತೆಯ ಇಕ್ಕಡೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಮೇಲೆ ಬುಲ್ದೊಜರ್ ಕಾರ್ಯಾಚರಣೆ ನಡೆಸಿರುವ ಕ್ರಮವನ್ನು ಖಂಡಿಸಿರುವ ಸಿಐಟಿಯು ನೇತೃತ್ವದ ದ.ಕ. ಜಿಲ್ಲಾ ಬೀದಿಬದಿ ವ್ಯಾಪ

10 Feb 2026 10:54 pm
ಯಾದಗಿರಿ | ಮಸ್ಕನಳ್ಳಿಯಲ್ಲಿ ಕುಡಿಯುವ ನೀರಿನ ಸಂಕಷ್ಟ: ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಉಮೇಶ್ ಮುದ್ನಾಳ ನೇತೃತ್ವದಲ್ಲಿ ಪ್ರತಿಭಟನೆ

ಯಾದಗಿರಿ: ತಾಲ್ಲೂಕಿನ ಹಳಗೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸ್ಕನಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಿಶೇಷವಾಗಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಅಖ

10 Feb 2026 10:45 pm
ಎನ್‌ಐಟಿಕೆ ಸುರತ್ಕಲ್‌ನಲ್ಲಿ ಕೃಷಿಗಾಗಿ ಕೃತಕ ಬುದ್ಧಿಮತ್ತೆ ದುಂಡು ಮೇಜಿನ ಸಭೆ

ಮಂಗಳೂರು: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ) ಸುರತ್ಕಲ್ ಹಾಗೂ ಕೇಂದ್ರ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (ಇಆರ್‌ಎನ್‌ಇಟಿ ಇಂಡಿಯಾ), ಸ್ವಾಯತ್ತ ಸಂಸ್ಥೆಯಾದ ಎರ್ನೆಟ್ ಇಂಡಿಯಾ (ಎ

10 Feb 2026 10:42 pm
ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್| ಲೋಕಸಭೆ ಕಲಾಪಗಳ ಅಧ್ಯಕ್ಷತೆ ವಹಿಸದಿರಲು ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಹೊಸದಿಲ್ಲಿ, ಫೆ. 10: ಲೋಕಸಭೆ ಸ್ವೀಕರ್ ಒಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾದ ನೋಟಿಸ್ ಇತ್ಯರ್ಥವಾಗುವವರೆಗೆ ಅವರು ಸದನದ ಕಲಾಪಗಳ ಅಧ್ಯಕ್ಷತೆ ವಹಿಸುವುದಿಲ್ಲ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ರಾಷ್ಟ

10 Feb 2026 10:40 pm
ಶಹಾಪುರ | ಶಿಕ್ಷಣವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ : ದೇವಿಂದ್ರಪ್ಪ ಮಡಿವಾಳಕರ

ಶಹಾಪುರ: ಶಿಕ್ಷಣವೇ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿಯಾಗಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಅವಕಾಶ ದೊರಕುತ್ತಿರುವುದು ಸಂತಸದ ಸಂಗತಿ ಎಂದು ಭೀಮರಾಯನಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾ

10 Feb 2026 10:40 pm
ಗುರುಮಠಕಲ್ | ಹಬೀಬ್ ಅಬ್ದುಲ್ಲಾ ನಿಧನಕ್ಕೆ ಶಾಸಕ ಶರಣಗೌಡ ಕಂದಕೂರ್ ಸಂತಾಪ

ಗುರುಮಠಕಲ್: ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಹಬೀಬ್ ಅಹಮ್ಮದ್ ಅವರ ಅಣ್ಣ ಹಬೀಬ್ ಅಬ್ದುಲ್ಲಾ ಅವರ ನಿಧನಕ್ಕೆ ಶಾಸಕ ಶರಣಗೌಡ ಕಂದಕೂರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಳೆದ ಫೆ.6ರಂದು ವಯೋಸಹಜ ಕಾಯಿಲೆಯಿಂದ ಹಬೀಬ್

10 Feb 2026 10:37 pm
ಡೆಲ್ಲಿ ಕ್ಯಾಪಿಟಲ್ಸ್ ಸಹಾಯಕ ಕೋಚ್ ಆಗಿ ಇಂಗ್ಲೆಂಡ್ ಮಾಜಿ ಬ್ಯಾಟರ್ ಇಯಾನ್ ಬೆಲ್ ನೇಮಕ

ಇಯಾನ್ ಬೆಲ್ | Photo Credit : ICC ಹೊಸದಿಲ್ಲಿ, ಫೆ.10: ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತನ್ನ ನೂತನ ಸಹಾಯಕ ಕೋಚ್ ಅಗಿ ಇಂಗ್ಲೆಂಡ್‌ನ ಮಾಜಿ ಬ್ಯಾಟರ್ ಇಯಾನ್ ಬೆಲ್‌ರನ್ನು ಮಂಗಳವಾರ ನೇಮಕ ಮಾಡಿದೆ. 2025ರ ಆವೃತ್ತಿ

10 Feb 2026 10:32 pm
Kalaburagi | ಗನ್ ತೋರಿಸಿ ಡ್ಯಾನ್ಸ್ : ವೀಡಿಯೊ ವೈರಲ್ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: ಗನ್ ತೋರಿಸಿ ಡ್ಯಾನ್ಸ್ ಮಾಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಇಲ್ಲಿನ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಆಪ್ತರಲ್ಲಿ

10 Feb 2026 10:27 pm
ಫೆ.15ರಂದು ಭಾರತ -ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ: ಐಸಿಸಿ

ಸಾಂದರ್ಭಿಕ ಚಿತ್ರ | Photo Credit : PTI  ಹೊಸದಿಲ್ಲಿ,ಫೆ.10: ಹಲವು ದಿನಗಳ ಅನಿಶ್ಚಿತತೆಯ ನಂತರ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ಟಿ-20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯವು ನಿಗದಿಯಂತೆಯೇ ಫೆ.15ರಂದು ನಡೆಯಲಿದೆ ಎಂದು ಅಂತ

10 Feb 2026 10:27 pm
ಬಾಂಗ್ಲಾದೇಶದ ಉತ್ಪನ್ನಗಳಿಗೆ ಅಮೆರಿಕದಿಂದ ಶೇ.19ರಷ್ಟು ಸುಂಕ| ಉಭಯ ದೇಶಗಳ ನಡುವೆ ಮಹತ್ವದ ವ್ಯಾಪಾರ ಒಪ್ಪಂದ

ಢಾಕಾ,ಫೆ.10: ಪಾರಸ್ಪರಿಕ ಸುಂಕಕ್ಕೆ ಸಂಬಂಧಿಸಿದ ಅಮೆರಿಕ ಹಾಗೂ ಬಾಂಗ್ಲಾದೇಶ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದ್ದು, ದ್ವಿಪಕ್ಷೀಯ ಆರ್ಥಿಕ ಬಾಂಧವ್ಯವನ್ನು ಬಲಪಡಿಸಲು ಉಭಯರಾಷ್ಟ್ರಗಳು ಸಮ್ಮತಿಸಿವೆ. ನೂತನ ಒಪ್ಪಂದದಡಿ ಬಾಂಗ್

10 Feb 2026 10:22 pm
ಮಗುವಿಗೆ ಜನ್ಮನೀಡಿದ ಬಾಣಂತಿ ಮೃತ್ಯು

ಕೊಲ್ಲೂರು, ಫೆ.10: ಮಗುವಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ಹೃದಯ ಸಂಬಂಧಿ ಕಾಯಿಲೆ ಯಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕೆರಾಡಿಯ ವಿಷ್ಣುಮೂರ್ತಿ ನಾಯಕ್ ಎಂಬವರ ಮಗಳು ವಿನ

10 Feb 2026 10:19 pm
ಇಸ್ರೇಲ್ ಅಧ್ಯಕ್ಷರ ಭೇಟಿ ವಿರುದ್ಧ ಆಸ್ಟ್ರೇಲಿಯದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಹಲವರಿಗೆ ಗಾಯ

ಮೆಲ್ಬೋರ್ನ್,ಫೆ.10: ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರೆರ್ೂಗ್ ಅವರ ಆಸ್ಟ್ರೇಲಿಯ ಭೇಟಿಯನ್ನು ವಿರೋಧಿಸಿ ಮೆಲ್ಬೋರ್ನ್ ಹಾಗೂ ಸಿಡ್ನಿ ನಗರಗಳಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಮಂಗಳವಾರ ಹಿಂಸೆಗೆ ತಿರುಗಿದೆ. ಎರಡೂ ನಗರಗಳಲ್ಲಿ ಪ್

10 Feb 2026 10:16 pm
ಫೆ.12ರ ಮುಷ್ಕರ: ಪಾದಯಾತ್ರೆಯ ಮೂಲಕ ಕರಪತ್ರ ಹಂಚಿಕೆ

ಉಡುಪಿ, ಫೆ.10: ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಹಾಗೂ ಕೇಂದ್ರ ಸರಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರಕಾರ ಜಾರಿ ಮಾಡದಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಫೆ.12ರ ನಡೆಯಲಿರುವ

10 Feb 2026 10:16 pm
ಇರಾನ್ ಆಡಳಿತದ ಜೊತೆ ಅಮೆರಿಕದ ಸಂಭಾವ್ಯ ಒಪ್ಪಂದ ವಿರೋಧಿಸಿ ಯುವಕ ಆತ್ಮಹತ್ಯೆ

ಟೆಹರಾನ್,ಫೆ.10: ಇರಾನ್ ಆಡಳಿತದ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಹಾಗೂ ಆ ದೇಶದ ಮೇಲೆ ದಾಳಿ ನಡೆಸುವಂತೆ ಆಗ್ರಹಿಸುವ ವೀಡಿಯೊವೊಂದನ್ನು ಪೋಸ್ಟ್ ಮಾಡಿದ ಬಳಿಕ ಇರಾನ್‌ನ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ವರದಿಯಾಗ

10 Feb 2026 10:12 pm
ಸೂಕ್ತ ಪ್ರಸ್ತಾವನೆ ಬಂದರೆ ನಂದಿಕೂರಿನಲ್ಲಿ ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ಗೆ ಅನುಮತಿ: ಸಚಿವ ರಾಮಮೋಹನ್ ನಾಯ್ಡು

ಉಡುಪಿ, ಫೆ.10: ರಾಜ್ಯ ಸರಕಾರವೂ ಸೇರಿದಂತೆ ಯಾವುದೇ ಏರ್‌ಪೋರ್ಟ್ ಡೆವಲಪರ್‌ರಿಂದ ಸೂಕ್ತವಾದ ಪ್ರಸ್ತಾವನೆ ಸಲ್ಲಿಕೆಯಾದರೆ ಕಾಪು ತಾಲೂಕಿನ ನಂದಿಕೂರಿನಲ್ಲಿ ಉಡಾನ್ ಯೋಜನೆಯಡಿ ಅಂತಾರಾಷ್ಟ್ರೀಯ ಸಬ್ ಏರ್‌ಪೋರ್ಟ್‌ನ್ನು ನಿರ್ಮ

10 Feb 2026 10:10 pm
ರಶ್ಯದಿಂದ ತೈಲ ಖರೀದಿಗೆ ಭಾರತಕ್ಕೆ ನಿರ್ಬಂಧ| ಅಮೆರಿಕದ ವಿರುದ್ಧ ರಶ್ಯ ವಾಗ್ದಾಳಿ

ಮಾಸ್ಕೋ,ಫೆ.10: ರಶ್ಯದಿಂದ ತೈಲವನ್ನು ಖರೀದಿಸದಂತೆ ಭಾರತ ಮತ್ತಿತರ ದೇಶಗಳಿಗೆ ನಿರ್ಬಂಧ ವಿಧಿಸುತ್ತಿರುವುದಕ್ಕಾಗಿ ರಶ್ಯವು ಅಮೆರಿಕದ ಟ್ರಂಪ್ ಆಡಳಿತದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದೆ. ಟ್ರಂಪ್ ಬಳಗವು ಸುಂಕ ಹೇ

10 Feb 2026 10:10 pm
ಅಂತಿಮ ಹಂತದಲ್ಲಿ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ: ವಾಸ್ತವಾಂಶ ಪತ್ರ ಬಿಡುಗಡೆಗೊಳಿಸಿದ ಶ್ವೇತಭವನ

ವಾಶಿಂಗ್ಟನ್,ಫೆ.10: ಮಹತ್ವದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (ಬಿಟಿಎ) ವನ್ನು ಏರ್ಪಡಿಸಲು ಅಮೆರಿಕ ಹಾಗೂ ಭಾರತ ಶ್ರಮಿಸುತ್ತಿರುವಂತೆಯೇ, ಉಭಯದೇಶಗಳು ಮಧ್ಯಂತರ ವ್ಯಾಪಾರ ಒಪ್ಪಂದವೊಂದನ್ನು ಅಂತಿಮಗೊಳಿಸುವ ಹಂತದಲ್ಲಿರುವುದಾಗಿ

10 Feb 2026 10:06 pm
ಅಬಕಾರಿ ಇಲಾಖೆಯಲ್ಲಿ ಶೇ.83.43ರಷ್ಟು ಗುರಿ ಸಾಧನೆ ಮಾಡಲಾಗಿದೆ : ಆರ್.ಬಿ.ತಿಮ್ಮಾಪುರ

ಬೆಂಗಳೂರು : 2025-26ನೆ ಸಾಲಿನಲ್ಲಿ ಅಬಕಾರಿ ಇಲಾಖೆಗೆ 40 ಸಾವಿರ ಕೋಟಿ ರೂ., ಆದಾಯ ಸಂಗ್ರಹ ಗುರಿ ನೀಡಲಾಗಿತ್ತು. ಅದರಲ್ಲಿ ಈವರೆಗೆ 34,235 ಕೋಟಿ ರೂ., ಸಂಗ್ರಹವಾಗಿದ್ದು, ಶೇ.83.43ರಷ್ಟು ಗುರಿ ಸಾಧನೆ ಮಾಡಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿ

10 Feb 2026 9:42 pm
Kalaburagi | ಚಿತ್ತಾಪುರದಲ್ಲಿ ಸರಕಾರದ ಯೋಜನೆಗಳ ಮಾಹಿತಿ ಪ್ರದರ್ಶನ ಮಳಿಗೆ ಉದ್ಘಾಟನೆ

ಕಲಬುರಗಿ: ಸರ್ಕಾರದ ಯೋಜನೆಗಳ ಪ್ರಚಾರ ಹಾಗೂ ಸಾಧನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಮಂಗಳವಾರದಿಂದ ಮೂರು ದಿನಗಳ ಕಾಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ರೂಪಿಸಿರುವ ವಿವಿಧ ಯೋಜನೆಗಳ ಕುರಿತು ಸಾರ್ವಜನ

10 Feb 2026 9:32 pm
ಕೊಲ್ಲೂರು: ಉತ್ತಮ ಕರ್ತವ್ಯಕ್ಕೆ ಪ್ರಶಸ್ತಿ ಪಡೆದಿದ್ದ ಪೋಸ್ಟ್‌ಮೆನ್ ಆತ್ಮಹತ್ಯೆ

ಕೊಲ್ಲೂರು, ಫೆ.10: ಉತ್ತಮ ಕರ್ತವ್ಯ ನಿರ್ವಹಣೆಗೆ ಪ್ರಶಸ್ತಿ ಪಡೆದ ಪೋಸ್ಟ್‌ಮೆನೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.9ರಂದು ಬೆಳಗ್ಗೆ ಕೊಲ್ಲೂರಿನಲ್ಲಿ ನಡೆದಿದೆ. ಮೃತರನ್ನು ಕೊಲ್ಲೂರಿನ ರವೀಂದ್ರ ಎಂಬವರ ಮಗ ಮಂಜುನಾಥ ಕೆ. ಆರ

10 Feb 2026 9:30 pm
ಕ್ಯಾಥೊಲಿಕ್ ಬಿಷಪ್‍ಗಳ ಸಮ್ಮೇಳನ | ಪ್ರತಿಯೊಬ್ಬರ ʼಸಮಾನತೆ ಹಕ್ಕುʼ ರಕ್ಷಣೆಗೆ ಸರಕಾರ ಮುಂದಾಗಬೇಕು : ಸಿಬಿಸಿಐ ಆಗ್ರಹ

ಬೆಂಗಳೂರು : ದೇಶದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಲಾಗಿದೆ. ಆದರೆ, ಇತ್ತೀಚಿಗೆ ಈ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದ್ದು, ಇದನ್ನು ಕೇಂದ್ರ ಸರಕಾರ ರಕ್ಷಣೆ ಮಾಡಲು ಮುಂದಾಗಬೇಕು ಎಂದು ‘ಭಾರತದ ಕ್ಯಾಥೊಲಿಕ್ ಬಿಷಪ್‍ಗಳ ಸಮ

10 Feb 2026 9:28 pm
Kalaburagi | ತಾಲ್ಲೂಕುಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್

ಕಲಬುರಗಿ: ಮಂಗಳವಾರ ಬೆಳಿಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಪ್ರವಾಸ ಆರಂಭಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಶಹಬಾದ್ ತಾಲ್ಲೂಕಿನ ರಾವೂರು ಗ್ರಾಮಕ್ಕೆ ಭೇಟಿ ನೀಡಿ ನೂತನವಾಗಿ ಪ್ರಾರಂಭವಾಗುತ್ತಿರು

10 Feb 2026 9:20 pm
ಪ್ರತಿಭಟನಾ ಪಾದಯಾತ್ರೆ| ಗುರುಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಜ್ಪೆ: ಕೇಂದ್ರ ಸರಕಾರದ ನರೇಗಾ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆ ಬದಲಾವಣೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ಪಾದಯಾತ್ರೆಯ ಪ್ರಯುಕ್ತ ಗುರುಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕೆಪಿ

10 Feb 2026 9:15 pm
ಆಳಂದ | ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ: ಮಕ್ಕಳಿಗೆ ಮಾತ್ರೆ ಅಲ್ಬೆಂಡಝೋಲ್ ವಿತರಣೆ

ಆಳಂದ: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಂಗಳವಾರ ಪಟ್ಟಣದ ಸರ್ಕಾರಿ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಉಸ್ಮಾನ್ ಸುತಾರ ಅವರು ಮಕ್ಕಳಿಗೆ ಅಲ್ಬೆಂಡಝೋಲ್ ಮಾತ್ರೆ ನುಂಗಿ

10 Feb 2026 9:15 pm
ಕೆಎಸ್‍ಡಿಎಲ್‍ನ 57 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಸಂಸ್ಥೆಯ ರಾಯಭಾರಿ ತಮನ್ನಾ ಭಾಟಿಯಾ

ಮೈಸೂರು ಸ್ಯಾಂಡಲ್ ಸೋಪ್ ಜತೆಗೆ ಹಲವು ಉತ್ಪನ್ನಗಳಿಗೆ ಸಮಕಾಲೀನ ಸ್ಪರ್ಶ

10 Feb 2026 9:10 pm
ಉಳ್ಳಾಲ ವಲಯ ನಾಡ ದೋಣಿ ಮೀನುಗಾರರ ಸಂಘದಿಂದ ರಾಜೇಂದ್ರ ಕುಮಾರ್‌ಗೆ ಸನ್ಮಾನ

ಮಂಗಳೂರು, ಫೆ.10: ಎಸ್‌ಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಮಂಗಳವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಉಳ್ಳಾಲ ವಲಯ ನಾಡ ದೋಣಿ ಮೀನು

10 Feb 2026 9:10 pm
ಎಂಆರ್‌ಪಿಎಲ್‌ನಲ್ಲಿ ರಾಷ್ಟ್ರೀಯ ಹಿಂದಿ ವಿಚಾರ ಸಂಕಿರಣ

ಮಂಗಳೂರು, ಫೆ.10: ಅಧಿಕೃತ ಭಾಷೆಯ ಅಭಿವೃದ್ಧಿಯು ಕೇವಲ ಬಳಕೆಗೆ ಸೀಮಿತವಾಗದೆ, ಎಲ್ಲಾ ವರ್ಗ ಮತ್ತು ಪ್ರಾದೇಶಿಕ ಭಾಷೆಗಳನ್ನು ಒಳಗೊಳ್ಳುವ ಮೂಲಕ ರಾಷ್ಟ್ರದ ಆತ್ಮವನ್ನು ಪ್ರತಿನಿಧಿಸಬೇಕು ಎಂದು ಎಂಆರ್‌ಪಿಎಲ್ ಮಾನವ ಸಂಪನ್ಮೂಲ ವಿ

10 Feb 2026 9:07 pm
ರಾಜ್ಯಮಟ್ಟದ ಪ್ರತಿಭಾ ಕಾರಂಜಿ: ಆಳ್ವಾಸ್ ವಿದ್ಯಾರ್ಥಿನಿಯರು‌ ಪ್ರಥಮ

ಮೂಡುಬಿದಿರೆ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಫೆ. 7 ಮತ್ತು 8ರಂದು ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆಳ್ವಾಸ್ ಆಂಗ್ಲ

10 Feb 2026 9:04 pm
ಬಿಜೆಪಿಗರ ಹೋರಾಟ ಪ್ರಚಾರಕ್ಕಾಗಿಯೇ ಹೊರತು, ಜನರ ಹಿತಕ್ಕಾಗಿ ಅಲ್ಲ: ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ಬಿಜೆಪಿಯವರ ಹೋರಾಟ ಏನಿದ್ದರೂ ರಾಜಕೀಯಕ್ಕಾಗಿ ಹೊರತು, ಜನರ ಹಿತಕ್ಕಾಗಿ ಇಲ್ಲ. ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಮಂ

10 Feb 2026 8:51 pm
ರಣಜಿ| ಸುದೀಪ್ ಘರಾಮಿ 299 ರನ್: ಬಂಗಾಳಕ್ಕೆ ಇನಿಂಗ್ಸ್ ಜಯ, ಸೆಮಿ ಫೈನಲ್‌ಗೆ ಲಗ್ಗೆ

ಕಲ್ಯಾಣಿ, ಫೆ.10: ಆಂಧ್ರ ತಂಡದ ವಿರುದ್ಧ ಇನಿಂಗ್ಸ್ ಹಾಗೂ 90 ರನ್‌ಗಳ ಅಂತರದಿಂದ ಜಯಶಾಲಿಯಾಗಿರುವ ಬಂಗಾಳ ತಂಡ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ರಣಜಿಯ ಕ್ವಾರ್ಟರ್ ಫೈನಲ್ ಪಂದ್ಯದುದ್ದಕ್ಕೂ ಆಂಧ್ರ

10 Feb 2026 8:50 pm
ಟಿ-20 ವಿಶ್ವಕಪ್| ನಮೀಬಿಯಾಕ್ಕೆ ಸೋಲುಣಿಸಿದ ನೆದರ್‌ಲ್ಯಾಂಡ್ಸ್

ಹೊಸದಿಲ್ಲಿ,ಫೆ.10: ಬಾಸ್ ಡಿ ಲೀಡ್ ಆಲ್‌ರೌಂಡ್ ಆಟದ(ಔಟಾಗದೆ 72 ರನ್, 2-20)ಸಹಾಯದಿಂದ ನೆದರ್‌ಲ್ಯಾಂಡ್ಸ್ ತಂಡವು ನಮೀಬಿಯಾ ತಂಡವನ್ನು ಏಳು ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಈ ಮೂಲಕ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ಮೊದಲ ಗೆಲ

10 Feb 2026 8:47 pm
ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಹರ್ಷಿತ್ ರಾಣಾ: ಐಪಿಎಲ್‌ನ ಬಹುತೇಕ ಪಂದ್ಯಗಳಿಗೆ ಅಲಭ್ಯ

ಮುಂಬೈ, ಫೆ.10: ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ವೇಗದ ಬೌಲರ್ ಹರ್ಷಿತ್ ರಾಣಾ ಟಿ-20 ವಿಶ್ವಕಪ್ ಟೂರ್ನಿಯಿಂದ ಸಂಪೂರ್ಣ ಹೊರಗುಳಿದಿದ್ದಾರೆ. ಮುಂಬರುವ ಐಪಿಎಲ್‌ನ ಬಹುತೇಕ ಪಂದ್ಯಗಳಿಂದಲೂ ವಂಚಿತರಾಗಲಿದ್ದಾರೆ. ಡಿ.ವೈ.ಪಾಟೀಲ

10 Feb 2026 8:45 pm
ಅನಂತಶಯನ ಶ್ರೀವಿಶ್ವೇಶ್ವರ ವೇಣುಗೋಪಾಲ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವ

ಕಾರ್ಕಳ: ಅನಂತಶಯನ ರಸ್ತೆ ಕಾರ್ಕಳದಲ್ಲಿರುವ ಶ್ರೀ ವಿಶ್ವೇಶ್ವರ ವೇಣುಗೋಪಾಲ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವವು ವಿಜೃಂಭಣೆಯಿಂದ ನಡೆಯಲಿದೆ ಎಂದು ಮಾಜಿ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ಅವರು ತಿಳಿಸಿದರು. ಅವರು ಮಂ

10 Feb 2026 8:43 pm
ಟಿ-20 ವಿಶ್ವಕಪ್‌| ಸೀಫರ್ಟ್, ಅಲೆನ್ ಭರ್ಜರಿ ಜೊತೆಯಾಟ: ಕಿವೀಸ್‌ಗೆ ಸುಲಭ ತುತ್ತಾದ ಯುಎಇ

ಚೆನ್ನೈ, ಫೆ.10: ಆರಂಭಿಕ ಬ್ಯಾಟರ್‌ಗಳಾದ ಟಿಮ್ ಸೀಫರ್ಟ್(ಔಟಾಗದೆ 89 ರನ್, 42 ಎಸೆತ, 12 ಬೌಂಡರಿ, 3 ಸಿಕ್ಸರ್)ಹಾಗೂ ಫಿನ್ ಅಲೆನ್(ಔಟಾಗದೆ 84, 50 ಎಸೆತ, 5 ಬೌಂಡರಿ, 5 ಸಿಕ್ಸರ್) ಐತಿಹಾಸಿಕ ಜೊತೆಯಾಟದ ನೆರವಿನಿಂದ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡ

10 Feb 2026 8:42 pm
Devadurga | ಸಾರಿಗೆ ಬಸ್–ಟಂಟಂ ಮುಖಾಮುಖಿ ಢಿಕ್ಕಿ : ಗರ್ಭಿಣಿ ಸೇರಿ ಇಬ್ಬರು ಮೃತ್ಯು, 14 ಜನರಿಗೆ ಗಾಯ

ದೇವದುರ್ಗ: ತಾಲೂಕಿನ ಕರಿಗುಡ್ಡ ಗ್ರಾಮ ಸಮೀಪ ಮಂಗಳವಾರ ಮಧ್ಯಾಹ್ನ ಸಾರಿಗೆ ಬಸ್ ಮತ್ತು ಟಂಟಂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದ

10 Feb 2026 8:39 pm
ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ | ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್‍ನಿಂದ ವಿನೂತನ ಹೋರಾಟ

ಬೆಂಗಳೂರು : ನಮ್ಮ ಮೆಟ್ರೋ ರೈಲ್ವೆ ಪ್ರಯಾಣ ದರ ಏರಿಕೆ ಕೇಂದ್ರದ ಬಿಜೆಪಿ ಸರಕಾರ ಮಾಡಿದೆ. ಅದರೆ, ಸಂಸದ ತೇಜಸ್ವಿ ಸೂರ್ಯ ಸಾರ್ವಜನಿಕ ಪ್ರಯಾಣಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆಂದು ಆರೋಪಿಸಿ, ತೇಜಸ್ವಿ ಸೂರ್ಯ ವೇಷ ಧರಿಸಿ

10 Feb 2026 8:32 pm
ಮೇಘಾಲಯ| ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮೃತರ ಸಂಖ್ಯೆ 30ಕ್ಕೆ ಏರಿಕೆ

ಸಿಲ್ಚಾರ್, ಫೆ. 10: ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡು ಇಲ್ಲಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರಂತದಲ್ಲ

10 Feb 2026 8:28 pm
ಪಡುಕೋಣೆ ಚರ್ಚಿನಲ್ಲಿ ದೇವರ ವಾಕ್ಯದ ಸಂಭ್ರಮ- ವಾರ್ಷಿಕ ಹಬ್ಬ

ಕುಂದಾಪುರ, ಫೆ.10: ಪಡುಕೋಣೆ ಪವಾಡ ಪುರುಷ ಸಂತ ಅಂತೋನಿ ಚರ್ಚಿನಲ್ಲಿ ದೇವರ ವಾಕ್ಯದ ಸಂಭ್ರಮ ಮತ್ತು ವಾರ್ಷಿಕ ಮಹಾಹಬ್ಬ ಜರಗಿತು. ಇತ್ತೀಚೆಗೆ ಜರಗಿದ ತೆರಾಲಿ ಹಬ್ಬದ ಮೊದಲನೇ ದಿನ ನಡೆಯುವ ವೆಸ್ಪರ್ಸ್ ದೇವರ ವಾಕ್ಯದ ಸಂಭ್ರಮಕ್ಕೆ ಪ

10 Feb 2026 8:26 pm
ಕೋಡಿ| ಪ್ರಿ-ಪ್ಲೇಸ್‌ಮೆಂಟ್ ತರಬೇತಿ ಕಾರ್ಯಕ್ರಮ

ಕುಂದಾಪುರ: ಫೆ.10: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ತರಬೇತಿ ಮತ್ತು ನಿಯೋಜನಾ ವಿಭಾಗದ ವತಿಯಿಂದ ನಾಂದಿ ಫೌಂಡೇಶನ್’ ಸಹಯೋಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾದ ಮೂರು ದಿ

10 Feb 2026 8:24 pm
ಉತ್ತರ ಪ್ರದೇಶ| ಸಮಾಜವಾದಿ ಪಕ್ಷದ ನಾಯಕ ಮದನ್ ಚೌಹಾನ್‌ರನ್ನು ಹತ್ಯೆಗೆ ಯತ್ನ

ಹಾಪುರ, ಫೆ. 10: ಉತ್ತರಪ್ರದೇಶದ ಹಾಪುರ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಹಾಗೂ ಮಾಜಿ ರಾಜ್ಯ ಸಚಿವ ಮದನ್ ಚೌಹಾನ್ ಅವರ ಹತ್ಯೆ ಯತ್ನ ನಡೆದಿದೆ. ಆದರೆ, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ

10 Feb 2026 8:23 pm
ಆಳಂದ | ಪಡಸಾವಳಿ ಗ್ರಾಮ ಪಂಚಾಯತ್ ಸದಸ್ಯರಿಗೆ ಬಿಳ್ಕೊಡುಗೆ

ಆಳಂದ: ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ 2020-2021ರಿಂದ 2025-2026ರವರೆಗೆ ಸೇವೆ ಸಲ್ಲಿಸಿದ ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾರ್ಯ

10 Feb 2026 8:23 pm
ಬಿಡಿಎ ಕಾರ್ಯಾಚರಣೆ: ಸುಮಾರು 125 ಕೋಟಿ ರೂ.ಗಳ ಆಸ್ತಿ ವಶ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಮಂಗಳವಾರ ಇಲ್ಲಿನ ಉಲ್ಲಾಳು ಮತ್ತು ಅಗ್ರಹಾರ ದಾಸರಹಳ್ಳಿಗಳಲ್ಲಿ ಒತ್ತುವರಿಯಾಗಿದ್ದ 125

10 Feb 2026 8:22 pm
ಅಕ್ರಮ ಹಣ ವರ್ಗಾವಣೆ ಪ್ರಕರಣ| ಅನಿಲ್ ಅಂಬಾನಿಗೆ ಈಡಿ ಸಮನ್ಸ್

ಹೊಸದಿಲ್ಲಿ, ಫೆ. 10: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ರಿಲಾಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಹಾಗೂ ಅವರ ಪತ್ನಿ ಟೀನಾ ಅಂಬಾನಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿಗೊಳಿಸಿ

10 Feb 2026 8:21 pm
ಕಲಬುರಗಿ | ಕಾರಾಗೃಹದ ಬಂದಿಗಳಿಗೆ ʼಕ್ರೀಯೇಟಿವ್ ಸಾಫ್ಟ್ ಟಾಯ್ಸ್ ಮೇಕರ್ ತರಬೇತಿʼ

ಕಲಬುರಗಿ: ಜನ ಶಿಕ್ಷಣ ಸಂಸ್ಥಾನ್ ಹಾಗೂ ಕೇಂದ್ರ ಕಾರಾಗೃಹದ ಸಂಯುಕ್ತಾಶ್ರಯದಲ್ಲಿ ‘ಕ್ರೀಯೇಟಿವ್ ಸಾಫ್ಟ್ ಟಾಯ್ಸ್ ಮೇಕರ್ (ಅಡ್ವಾನ್ಸ್)’ ಎಂಬ 45 ದಿನಗಳ ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿ

10 Feb 2026 8:20 pm
Bengaluru | ಕಸವನ್ನು ಎಲ್ಲೆಂದರಲ್ಲಿ ಎಸೆಯುವವರಿಂದ 30 ಲಕ್ಷ ರೂ.ದಂಡ ವಸೂಲಿ : ಜಿಬಿಎ

ಬೆಂಗಳೂರು : ನಗರದಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಕಸವನ್ನು ಎಸೆಯುವವರ ವಿರುದ್ಧ ಮಾರ್ಷಲ್‍ಗಳು ಪರಿಶೀಲನೆ ನಡೆಸಿ, ಮೂರು ತಿಂಗಳ ಅವಧಿಯಲ್ಲಿ ಅಂದಾಜು 30 ಲಕ್ಷ ರೂ.ಗಳಷ್ಟು ದಂಡವನ್ನು ವಸೂಲಿ ಮಾಡಿದ್ದಾರೆ ಎಂದು ಗ್ರೇಟರ್ ಬೆ

10 Feb 2026 8:18 pm
ಫೆ.12ರಂದು ಸಾರ್ವತ್ರಿಕ ಮುಷ್ಕರ: ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ, ಫೆ.10: ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಹಾಗೂ ಕೇಂದ್ರ ಸರಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರಕಾರ ಜಾರಿ ಮಾಡದಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಫೆ.12ರಂದು ಬೆಳಿಗ್

10 Feb 2026 8:16 pm
ಸಾಮಾಜಿಕ ಮಾಧ್ಯಮಗಳಲ್ಲಿ ‘ದಿ ವೈರ್’ ಪೋಸ್ಟ್ ಮಾಡಿದ ಪ್ರಧಾನಿ ಕುರಿತ ವಿಡಂಬನಾ ಅನಿಮೇಷನ್‌ಗೆ ನಿರ್ಬಂಧ

ಹೊಸದಿಲ್ಲಿ,ಫೆ. 10: ಸುದ್ದಿ ಸಂಸ್ಥೆ ‘‘ದಿ ವೈರ್’’ ಪೋಸ್ಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ವಿಡಂಬನೆಯ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಹಾಗೂ ಎಕ್ಸ್ ತಡೆ ಹಿಡಿದಿದೆ. ಸೋಮವ

10 Feb 2026 8:16 pm
ತಾಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಉಡುಪಿ, ಫೆ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ಕಾರ್ಯನಿರ್ವಹ

10 Feb 2026 8:12 pm
ಕಳ್ಳತನ ಪ್ರಕರಣ | ನಾಲ್ವರ ಬಂಧನ; 19.10 ಲಕ್ಷ ಮೌಲ್ಯದ ಸ್ವತ್ತು ಜಪ್ತಿ : ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ: ಸೇಡಂ ತಾಲೂಕಿನ ಮುಧೋಳ ಹಾಗೂ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಪೊಲೀಸರು ನಾಲ್ವರನ್ನು ಬಂಧಿಸಿ, ಒಟ್ಟು 19.10 ಲಕ್ಷ ರೂ. ಮೌಲ್ಯದ ಸ್

10 Feb 2026 8:12 pm
‘ಕನಿಷ್ಠ ಬೆಂಬಲ ಬೆಲೆ ಯೋಜನೆಯ ಬಾಕಿ ಮೊತ್ತ 1,446 ಕೋಟಿ ರೂ.ಬಿಡುಗಡೆಗೆ ಮನವಿ’; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ ಕೆ.ಎಚ್.ಮುನಿಯಪ್ಪ

ಹೊಸದಿಲ್ಲಿ : ರಾಜ್ಯಕ್ಕೆ ಬರಬೇಕಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಾಕಿ ಬರಬೇಕಿರುವ 1,446.36 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋ

10 Feb 2026 8:10 pm
ಫೆ.18: ವಂದೇಮಾತರಂ ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿ

ಉಡುಪಿ, ಫೆ.10: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ರ್ಯಾಲಿ ಇದೇ ಫೆ.18ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ. ಈ ಸೈಕ್ಲಿಂಗ್ ರ್ಯಾಲಿಯನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ಧತೆ ಮಾಡಿ

10 Feb 2026 8:06 pm
ಮಾತ್ರೆಯಿಂದ ಜಂತುಹುಳು ಬಾಧೆ ಶೇ.90ರಷ್ಟು ನಿವಾರಣೆ: ಡಿಎಚ್‌ಓ ಡಾ.ಬಸವರಾಜ್

ಉಡುಪಿ, ಫೆ.10: ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಸಮನ್ವಯ ದಿಂದ ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ಸು ಕಂಡಿದ್ದು, ಮಕ್ಕಳಲ್ಲಿ ಜಂತು ಹುಳುವಿನ ಬಾಧೆ ಗಣನೀಯವಾಗಿ ಕಡಿಮೆ ಯಾಗಿದೆ. ಮಾತ್ರೆಯಿಂದ ಜಂತುಹ

10 Feb 2026 8:04 pm
ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಸುರಕ್ಷಿತವೇ?

ಹೂಡಿಕೆದಾರರಿಗೆ ನಿಜವಾದ ಅಪಾಯ ಬರುವುದು ಮಾರುಕಟ್ಟೆಯ ಚಂಚಲತೆಯಿಂದಲ್ಲ, ದೀರ್ಘಕಾಲೀನ ಯೋಜನೆಯನ್ನು ಹಳಿ ತಪ್ಪಿಸುವ ಅಲ್ಪಾವಧಿ ಧ್ವನಿ. ಷೇರು ಮಾರುಕಟ್ಟೆಗಳು ಸ್ವಾಭಾವಿಕವಾಗಿ ಚಂಚಲವಾಗಿರುತ್ತವೆ. ಆದರೆ ಕಳೆದ ವಾರ ಹೂಡಿಕೆದ

10 Feb 2026 8:04 pm
ಸ್ವಚ್ಛ ವಾರ್ಡ್ ಪ್ರಶಸ್ತಿ : ನಾಮನಿರ್ದೇಶನ ಸಲ್ಲಿಸಲು ಸೂಚನೆ

ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ 16 ವಾರ್ಡ್‌ಗಳಲ್ಲಿ ಅತೀ ಹೆಚ್ಚು ಸ್ವಚ್ಛವಾಗಿರುವ ವಾರ್ಡನ್ನು ಪ.ಪಂ. ವತಿಯಿಂದ ಗುರುತಿಸಿ ಸ್ವಚ್ಛ ವಾರ್ಡ್ ಎಂದು ಘೋಷಿಸಿ, ಪಾರಿತೋಷಕವನ್ನು ನೀಡಲಾಗುವುದು. ಸಾಲಿಗ್ರಾಮ ಪಟ್ಟಣ

10 Feb 2026 8:01 pm
ದಂಡದ ಬದಲು ಬಹುಮಾನ ಪಡೆದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ!

T20 ವಿಶ್ವಕಪ್ ತಪ್ಪಿಸಿಕೊಂಡಿರುವ ಬಾಂಗ್ಲಾದೇಶಕ್ಕೆ ದಂಡದ ಬದಲು ಬಹುಮಾನ ದೊರೆತಿದೆ. ಲಾಹೋರ್ ಮಾತುಕತೆಯ ನಂತರ ಐಸಿಸಿ ಪಂದ್ಯಾವಳಿ ಆಯೋಜಿಸುವ ಹಕ್ಕು ನೀಡುವ ಭರವಸೆಯನ್ನು ಬಾಂಗ್ಲಾದೇಶಕ್ಕೆ ನೀಡಲು ಕಾರಣವೇನು? ಭಾರತದಲ್ಲಿ ನಡೆ

10 Feb 2026 7:59 pm
ಮಾಜಿ ಸೇನಾ ಮುಖ್ಯಸ್ಥ ನರವಣೆಯವರ ಅಪ್ರಕಟಿತ ಆತ್ಮಚರಿತ್ರೆ ಕುರಿತ ವಿವಾದ: ಸ್ಪಷ್ಟೀಕರಣ ನೀಡಿದ ಪಿಆರ್‌ಎಚ್‌ಐ

ಹೊಸದಿಲ್ಲಿ, ಫೆ. 10: ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆಯ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್‌ ಆಫ್ ಡೆಸ್ಟಿನಿ’ಯ ಸಂಪೂರ್ಣ ಪ್ರಕಾಶನ ಹಕ್ಕುಗಳನ್ನು ತಾನು ಹೊಂದಿದ್ದೇನೆ ಹಾಗೂ ಪುಸ್ತಕವು ಪ್ರಕಟಗೊಂಡಿಲ್ಲ ಎಂದು ಪೆಂಗ್

10 Feb 2026 7:49 pm
ಮಂಗಳೂರು: ರಸ್ತೆ ಅಪಘಾತದಲ್ಲಿ ಭಟ್ಕಳದ ಯುವಕ ಮೃತ್ಯು

ಭಟ್ಕಳ: ಮಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಟ್ಕಳದ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತ ಯುವಕನನ್ನು ಭಟ್ಕಳದ ಆಜಾದ್ ನಗರ (ಹೈಟ್ಸ್) ನಿವಾಸಿ ಇಫ್ಹಾಮ್ ಸಮೀರ್ ಶಾಬಂದ್ರಿ (18) ಎಂದು ಗುರುತಿಸಲಾಗಿ

10 Feb 2026 7:47 pm
ರಾಯಚೂರು | ರೈತ-ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಬೈಕ್ ರ‍್ಯಾಲಿ

ರಾಯಚೂರು : ರೈತ-ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆ.12 ರಂದು ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಜೆಸಿಟಿಯು ವತಿಯಿಂದ ನಗರದಲ್ಲಿ ಮಂಗಳವಾರ ಬೈಕ್ ರ‍್ಯಾಲಿ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ರೈತ ಕಾ

10 Feb 2026 7:46 pm
ಮಥುರಾ| ಒಂದೇ ಕುಟುಂಬದ ಐವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ: ಪೊಲೀಸರಿಂದ ತನಿಖೆ

ಲಕ್ನೋ,ಫೆ.10: ಮೂವರು ಅಪ್ರಾಪ್ತ ವಯಸ್ಸಿನ ಮಕ್ಕಳು ಸೇರಿದಂತೆ ಒಂದು ಕುಟುಂಬದ ಐವರು ಸದಸ್ಯರು ಉತ್ತರಪ್ರದೇಶದ ಮಥುರಾ ಜಿಲ್ಲೆಯ ಖಪ್ಪರ್‌ಪುರ ಗ್ರಾಮದ ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರ

10 Feb 2026 7:45 pm
Kalaburagi | ಫೆ.16 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಸ್ವಾಗತ ಸಮಿತಿ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಫೆ.16 ಮತ್ತು 17ರಂದು ನಗರದ ಕನ್ನಡ ಭವನದ ಬಾಪೂಗೌಡ ದರ್ಶನಾಪುರ ರಂಗಮಂದಿರದಲ್ಲಿ ನಡೆಯಲಿರುವ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚಿಸಲಾದ ಸ್ವಾಗತ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅಧಿಕೃತ

10 Feb 2026 7:44 pm
ಗ್ರಾ.ಪಂ.‌ ಚುನಾಯಿತ ಸದಸ್ಯರ ಅವಧಿಯ ಕೊನೆಯಲ್ಲೂ ಅವಿಶ್ವಾಸ ನಿರ್ಣಯ ಮಂಡಿಸಬಹುದು : ಹೈಕೋರ್ಟ್

ಬೆಂಗಳೂರು : ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ ಅವಧಿಯ ಕೊನೆಯಲ್ಲೂ ಅವಿಶ್ವಾಸ ನಿರ್ಣಯ ಮಂಡನೆಗೆ ಅನುಮತಿ ನೀಡಬಹುದು. ಇದರಿಂದ, ಚುನಾಯಿತ ಪದಾಧಿಕಾರಿಗಳು ಉಳಿದ ಅಧಿಕಾರಾವಧಿ ದುರುಪಯೋಗಪಡಿಸಿಕೊಳ್ಳುವುದಿಲ್ಲ ಎಂದು ಹೈಕೋರ್ಟ್

10 Feb 2026 7:36 pm
Maharashtra | ಅಜಿತ್ ಪವಾರ್ ಪ್ರಯಾಣ ಪೂರ್ವಯೋಜಿತವಲ್ಲ; ವಿಮಾನ ಅಪಘಾತದ ಕುರಿತು ಗಂಭೀರ ಅನುಮಾನಗಳಿವೆ: ಶಾಸಕ ರೋಹಿತ್ ಪವಾರ್

ಮುಂಬೈ: ಅಜಿತ್ ಪವಾರ್ ಅವರ ವಿಮಾನ ಅಪಘಾತದ ಕುರಿತು ಹಲವು ಅನುಮಾನಗಳಿವೆ ಎಂದು ಹೇಳಿರುವ ಅವರ ಸೋದರಳಿಯ ಹಾಗೂ ಶಾಸಕ ರೋಹಿತ್ ಪವಾರ್, ಘಟನೆಯ ಬಗ್ಗೆ ಸಮಗ್ರ ಮತ್ತು ಸ್ವತಂತ್ರ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಮಮತಾ ಬ್ಯಾ

10 Feb 2026 7:35 pm