ಮಳವಳ್ಳಿ : ವಿದ್ಯುತ್ ತಂತಿ ತಗುಲಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸಾಗ್ಯ ಗ್ರಾಮದ ರಮೇಶ್ (42) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಜಮೀನಿಗ
ಬೆಳಗಾವಿ : ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತನೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಕಳೆದ ಕೆಲವು ದಿನಗಳಿಂದ ಗುರ್ಲಾಪುರದಲ್ಲಿ ರೈತರು ತಮ್ಮ ಹಕ್ಕು ಮತ್ತು ಬೇ
ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆ: ಸಾರ್ವಜನಿಕರ ಅಸಮಾಧಾನ
ಬಾಗಲಕೋಟೆ : ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ(79) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಶಾಸಕ ಎಚ್.ವೈ.ಮೇಟಿ ಅವರು ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ದಾಖಲಾಗಿ ಚಿ
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಶಿವರ ಗ್ರಾಮದಲ್ಲಿ ರಾತ್ರಿ ಕುರಿ ಗೂಡಿಗೆ ನುಗ್ಗಿದ ಚಿರತೆಯೊಂದು 8 ಕುರಿಗಳನ್ನು ಬಲಿ ಪಡೆದು, ಇನ್ನೂ 4 ಕುರಿಗಳಿಗೆ ಗಾಯ ಮಾಡಿರುವ ಘಟನೆ ನಡೆದಿದೆ. ಶಿವರ ಗ್ರಾಮದ ರಾಜಶೇಖರ್ ಅವರಿಗೆ ಸೇರಿದ ಕ
ಹೊಸದಿಲ್ಲಿ : 55ನೇ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಹೆಸರನ್ನು ಸೋಮವಾರ ಸಂಜೆ ಘೋಷಿಸಲಾಯಿತು. ʼಮಂಜುಮ್ಮೆಲ್ ಬಾಯ್ಸ್ʼ ಮತ್ತು ʼಬ್ರಮಯುಗಂ’ ಚಿತ್ರಗಳು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ನಟ ಪ್ರಕಾಶ್ ರಾಜ್ ಅವ
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಕೊಲೆ ಮತ್ತು ಸಾಮೂಹಿಕ ಹತ್ಯೆಗಳ ಆರೋಪಗಳಿಗೆ ಸಂಬಂಧಿಸಿದಂತೆ ಎಸ್ಐಟಿ ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಶವಗಳನ್ನು ಹೂತಿಟ್ಟ ಆರೋಪ ಪ್ರಕರಣವನ್ನು ಅರ್ಧಕ್ಕ
ಭೋಪಾಲ್: ದಿಲ್ಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ, ವಿಮಾನದ ಮಾರ್ಗವನ್ನು ಭೋಪಾಲ್ ಗೆ ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 172 ಮಂದಿ ಪ್ರಯಾಣಿಕರಿದ್ದ ಈ ವ
ಕೋಲಾರ : ಸರ್ಕಾರದ ಹಲವು ಯೋಜನೆಗಳನ್ನು ಪಡೆದುಕೊಳ್ಳಲು ಅಗತ್ಯ ಇರುವ ಕಾರ್ಡ್ ಗಳನ್ನು ಸಾರ್ವಜನಿಕರು ಮಾಡಿಸಿಕೊಂಡು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಮೊಯ್ಯುದ್ಧೀನ್ ಸಲಹೆ ನೀಡಿದ್ದಾರೆ
ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಗರದಲ್ಲಿ ಬೆಳಗಿನ ಜಾವ 4.20ರ ಸುಮಾರಿಗೆ ಲಘು ಭೂಕಂಪನ ಸಂಭವಿಸಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಜಿ ಮಡುಗುಲ ಗ್ರಾಮ ಭೂಕಂಪದ ಕೇಂದ್
ಕಾಸರಗೋಡು: ಸ್ಕೂಟರ್ ಹಾಗೂ ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ ನಲ್ಲಿ ನಡೆದಿದೆ. ಆರಿಕ್ಕಾಡಿ ಪಾರೆಸ್ಥಾನ ಸಮೀಪದ ಎನ್.ಹರೀಶ್ ಕುಮಾರ್ (37) ಮೃತಪ
PC: x.com/AlwaysRamCharan ಹೊಸದಿಲ್ಲಿ: ಭಾರತ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದ ಬಳಿಕ ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಈ ಐತಿಹಾಸಿಕ ಗೆಲುವಿನ ಸುತ್ತಲ ಸಂವಾದ ಕೇವಲ 24 ಗಂಟೆಗಳಲ್ಲಿ ಶೇಕಡ 456.5ರಷ್ಟು ಹೆಚ್ಚಿದೆ. ರವಿವಾರ ನವಿ ಮುಂಬೈನಲ್ಲಿ
ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಮುಂಜಾನೆ ಪೊಲೀಸರು ಕಾಲಿಗೆ ಗ
31 ಲಕ್ಷದ 4 ಸಾವಿರ ಜನವಸತಿ ಮನೆಗಳು ಖಾಲಿ ಇವೆ ಎಂಬುದಾಗಲಿ ಅಥವಾ ಬೀಗ ಹಾಕಲಾಗಿದೆ ಎಂಬುದಾಗಲಿ ನಂಬಲಸಾಧ್ಯ. ಇದನ್ನು ಯಾರು ದೃಢೀಕರಿಸಿದ್ದಾರೆ ಎಂಬುದು ಮುಖ್ಯವಾಗುತ್ತದೆ. ಸಂಬಂಧಿಸಿದ ಗಣತಿದಾರರು ಪ್ರಾಮಾಣಿಕವಾಗಿ ಹೇಳಿದ್ದಾರ
ಬೀದರ್ : ರೇಷ್ಮೆ ಇಲಾಖೆಯ ಸ್ಥಳದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಈಶ್ವರ್ ಖಂಡ್ರೆ ಅವರು ಮುಂದಾಗಿದ್ದು, ರೇಷ್ಮೆ ಇಲಾಖೆಯ ಜಮೀನಿನಲ್ಲಿಯೇ ಕ್ರೀಡಾಂಗಣ ಮಾಡುವುದು ಸಮಂಜಸವಲ್ಲ. ರೇಷ್ಮೆ ಇಲಾಖೆಯನ್ನು ಅಭ
ಆರೋಗ್ಯ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಕೆಲವು ರಾಜ್ಯ ಸರಕಾರಗಳು ತಮ್ಮ ಹೊಣೆಗಾರಿಕೆಯನ್ನು ಜಾರಿಸಿಕೊಳ್ಳುತ್ತ ಹೊರಟಿವೆ. ಇದರ ಪರಿಣಾಮವಾಗಿ ಬಡವರ, ಅವಕಾಶ ವಂಚಿತರ ಪಾಲಿನ ಆಸರೆಯಾಗಿರುವ ಸರಕಾರಿ ಆಸ್ಪತ್
ಕಲಬುರಗಿ: ಕಟ್ಟಡ ಕಾರ್ಮಿಕರು ಈ ದೇಶದ ಬೆನ್ನೆಲುಬು ಕಾರ್ಮಿಕರು ದೇಶದ ಆರ್ಧಿಕತೆ ಹೆಚ್ಚಿಸುವ ಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ, ದೇಶದ ಅಭಿವೃದ್ಧಿ ಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ, ಆದರೆ ಕಾರ್ಮಿಕರಿಗೆ ಮಂಡಳಿಯಿ
ಹೊಸದಿಲ್ಲಿ: ಸರ್ಕಾರಿ ಅಭಿಯೋಜಕರ ವಿರುದ್ಧ ಆರೋಪಿಗಳು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಸೋಮವಾರ ಮುಂಬೈ ಹೈಕೋರ್ಟ್ಗೆ ಮನವಿ ಮಾಡಿದೆ. ವಕೀಲ ಶ
ನ್ಯೂಯಾರ್ಕ್: ಅಮೆರಿಕದಲ್ಲಿ ಮಂಗಳವಾರ ನಡೆಯುವ ಚುನಾವಣೆಯಲ್ಲಿ ಮತದಾರರು ನ್ಯೂಯಾರ್ಕ್ ಮೇಯರ್ ಹಾಗೂ ವರ್ಜೀನಿಯಾ ಗವರ್ನರ್ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಿಗೆ ಆಯ್ಕೆ ಮಾಡಲಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎ
ಬೆಂಗಳೂರು : ಕರ್ನಾಟಕ ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದಂತಹ ಸರಕಾರಿ ಅಧೀನ ಸಂಸ್ಥೆಗಳನ್ನು ಬದಿಗೊತ್ತಿರುವ ಕರ್ನಾಟಕ ವಿಧಾನಸಭೆ ಸಚಿವಾಲಯವು, ಶಾಸಕರ ಭವನಕ್ಕೆ ದುಬಾರಿ ದರದಲ್ಲಿ ಉಡುಪಿ ಮೂಲದ ಶ್ರೀರಾಮ್ ಎಂಟರ್ ಪ್ರೈಸ್ಸ
ಬೆಂಗಳೂರು : ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿದ ಸರ್ವೇ ನಂ.153ರಲ್ಲಿನ ಸರ್ವಜ್ಞನಗರ, ಕಾಚರಕನಹಳಿಯ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿದ್ದ ಕಲಬುರಗಿ, ಬಳ್ಳಾರಿ ಮೂಲದ ವಿವಿಧ ಕೊಳಗೇರಿಗಳ
ಖಾನಾಪುರ : ತಾಲೂಕಿನ ಸುಳ್ಳೆಗಾಳಿ ಗ್ರಾಮದ ಬಳಿ ರವಿವಾರ ರಾತ್ರಿ ವಿದ್ಯುತ್ ತಗುಲಿ ಮೃತಪಟ್ಟ ಎರಡು ಕಾಡಾನೆಗಳ ಸಾವಿನ ಪ್ರಕರಣ ರಾಜ್ಯ ಸರಕಾರದ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಇಂದಿರಾ ನಗರದ ಮಸ್ಜಿದೆ ಉಮ್ಮುಲ್ ಹಸ್ನೈನ್ ನಲ್ಲಿ ಸೋಮವಾರ ಬೆಳಗ್ಗೆ ಫಝರ್ ನಮಾಝ್ ಬಳಿಕ ನಿವೃತ್ತ ಐಎಎಸ್ ಅಧಿಕಾರಿ ಮುಹಮ್ಮದ್ ಸನಾವುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 2025-28ರ ಅವಧಿಗೆ ನೂತನ
ಬೆಂಗಳೂರು : ವಿಚಾರಣೆ ವೇಳೆ ಮಹಿಳೆಯೊಬ್ಬರ ಖಾಸಗಿ ಅಂಗಗಳ ಮೇಲೆ ವರ್ತೂರು ಠಾಣಾ ಪೊಲೀಸರು ಹಲ್ಲೆ ನಡೆಸಿರುವ ಬಗ್ಗೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಸುಂದರಿ ಬೀಬಿ(34) ಎಂದು ಗು
ಬೆಂಗಳೂರು : ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತಿ
ಸುಳ್ಯ: ತಾಲೂಕು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ರಫೀಕ್ ಸಿ.ಎಂ. ಐವತ್ತೊಕ್ಲು ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಪಂಜ ಗ್
ಮಂಗಳೂರು : ಕಿನ್ನಿಗೋಳಿ-ಮೂಡಬಿದ್ರೆ ರಸ್ತೆಯ ನೇಕಾರ ಕಾಲೋನಿ ಕ್ರಾಸ್ ಬಳಿ ಬೈಕ್ಗೆ ಇನ್ನೊಂದು ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಪ್ರಸಾದ್ ಎಂಬವರು ಮೃತಪಟ್ಟ ಘಟನೆ ವರದಿಯ
ಕಲಬುರಗಿ : ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಕ್ರೈಸ್ತ ಸಮುದಾಯದ ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ರೂಪಿಸಿರುವ 9 ಸಾಲ ಮತ್ತು ಸಹಾಯಧನ ಯೋಜನೆಗಳಡಿ ಸೌಲಭ್ಯ ಪಡೆಯಲು ಕ್ರೈಸ್ತ ಸಮು
ಮುಂಬೈ,ನ.3: ಇಲ್ಲಿಯ ಭಾಭಾ ಅಣು ಸಂಶೋಧನಾ ಕೇಂದ್ರದ(ಬಿಎಆರ್ಸಿ) ವಿಜ್ಞಾನಿಯ ಸೋಗು ಹಾಕಿದ್ದಕ್ಕಾಗಿ ಬಂಧಿಲ್ಪಟ್ಟಿರುವ ಅಖ್ತರ್ ಹುಸೇನಿ(60) ಸೂಕ್ಷ್ಮ ಪರಮಾಣು ದತ್ತಾಂಶಗಳ ವಿನಿಮಯಕ್ಕಾಗಿ ಕೋಟ್ಯಂತರ ವಿದೇಶಿ ಹಣವನ್ನು ಸ್ವೀಕರಿಸ
ಬೆಂಗಳೂರು : 2026ನೆ ಮಾರ್ಚ್ನಲ್ಲಿ ನಡೆಯುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಳ್ಳುವ ಅವಧಿಯನ್ನು ನ.15ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟನೆ ಹೊರಡಿಸಿ
ಶಿಮ್ಲಾ, ನ. 3: ಎಂಟು ವರ್ಷದ ದಲಿತ ಬಾಲಕನಿಗೆ ಹಲ್ಲೆ ನಡೆಸಿದ ಹಾಗೂ ಆತನ ಪ್ಯಾಂಟ್ ಒಳಗೆ ಚೇಳು ಬಿಟ್ಟ ಆರೋಪದಲ್ಲಿ ಹಿಮಾಚಲಪ್ರದೇಶದ ಶಿಮ್ಲಾದ ಸರಕಾರಿ ಶಾಲೆಯ ಮುಖ್ಯಾಪಾಧ್ಯಾಯ ಸೇರಿದಂತೆ ಮೂವರು ಅಧ್ಯಾಪಕರ ವಿರುದ್ಧ ಪ್ರಕರಣ ದಾಖ
ಬೆಂಗಳೂರು : ರಾಜ್ಯದ ಯುವಜನರಿಗೆ ಉದ್ಯೋಗಾವಕಾಶಗಳಲ್ಲಿ ಪ್ರಾಮುಖ್ಯತೆ ನೀಡುವುದು ಅಗತ್ಯವಾಗಿದ್ದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಹಾಗೂ ಬಹುರಾಷ್ಟ್ರೀಯ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್
ಕಲಬುರಗಿ: ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಮಹಾವಿದ್ಯಾಲಯ ಕಲಬುರಗಿಯ ಕುಮಾರಿ ಆಶಾ ಭುತಾಳಿ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರ
ಬೆಂಗಳೂರು : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹುದ್ದೆ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರವನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡ
ಮುಲ್ಕಿ: ನಾಗಬ್ರಹ್ಮ ಫ್ರೆಂಡ್ಸ್ ಹೊಸಕಾಡು ಇದರ ಆಶ್ರಯದಲ್ಲಿ ಎರಡನೇ ಆವೃತ್ತಿಯ ನಾಗಬ್ರಹ್ಮ ಟ್ರೋಫಿ-2025 ವಾಲಿಬಾಲ್ ಪಂದ್ಯಾಕೂಟವು ಹೊಸಕಾಡು ನಾಗಬ್ರಹ್ಮ ಭಜನಾ ಮಂದಿರದ ಬಳಿ ರವಿವಾರ ನಡೆಯಿತು. ಕ್ರೀಡಾಕೂಟದ ಬಹುಮಾನ ವಿತರಣ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳಲ್ಲಿನ ಮುಖ್ಯ ಮತ್ತು ಉಪರಸ್ತೆಗಳ ಡಾಂಬರೀಕರಣ ಕಾಮಗಾರಿಗಳನ್ನು ಕೈಗೊಳ್ಳಲು 1241.57 ಕೋಟಿ ರೂ.ಗಳ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯ ಸರಕಾರವ
ಕಾಪು : ಸಮಾಜದಲ್ಲಿ ಉನ್ನತ ವಿದ್ಯಾಭ್ಯಾಸ ನೀಡುವ ವಿದ್ಯಾ ಕೇಂದ್ರಗಳು ಬೆಳೆದು ಬರಬೇಕು. ಎಲ್ಲಾ ತರಹದ ವಿದ್ಯಾರ್ಥಿಗಳು ಅಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗಬೇಕು. ಉನ್ನತ ವಿದ್ಯಾಭ್ಯಾಸದಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ
ಪ್ರಶಸ್ತಿಗಳನ್ನು ಬಾಚಿಕೊಂಡ ‘ಮಂಜುಮ್ಮೆಲ್ ಬಾಯ್ಸ್’
ಉಪ್ಪಿನಂಗಡಿ: ಇಲ್ಲಿನ ರಾಮನಗರ ನಿವಾಸಿ ದಿವಂಗತ ಕೆ.ರಾಮಚಂದ್ರ ಹೆಗ್ಡೆಯವರ ಪತ್ನಿ ವಾಗ್ದೇವಿ ಹೆಗ್ಡೆ (80) ಯವರು ಅಲ್ಪ ಸಮಯದ ಅಸೌಖ್ಯದಿಂದ ನ.2ರಂದು ಆಸ್ಪತ್ರೆಯಲ್ಲಿ ನಿಧನರಾದರು. ಇವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನ
ಹೊಸ ದಿಲ್ಲಿ/ಡಾರ್ಫುರ್: 2023ರಿಂದ ಸುಡಾನ್ ನ ಸಶಸ್ತ್ರ ಪಡೆಗಳು ಹಾಗೂ ಕ್ಷಿಪ್ರ ನೆರವು ಪಡೆಗಳ ನಡುವಿನ ಹಿಂಸಾತ್ಮಕ ಸಂಘರ್ಷಕ್ಕೆ ಸಾಕ್ಷಿಯಾಗಿರುವ ಸುಡಾನ್ ನಲ್ಲಿ ಕ್ಷಿಪ್ರ ನೆರವು ಪಡೆಯ ಬಂಡುಕೋರರು ಒಡಿಶಾದ ಜಗತ್ ಸಿಂಗ್ ಪುರ್ ಜ
ಮಂಗಳೂರು : ಆನ್ ಲೈನ್ ಟ್ರೇಡಿಂಗ್ನಲ್ಲಿ ಹೆಚ್ಚು ಲಾಭಾಂಶ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್ ಬುಕ್ ನೋಡುತ್
ಮಂಗಳೂರು : ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಸೆಪ್ಟೆಂಬರ್ 2025ರಂದು ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ರೈಹಾನ ತೇರ್ಗಡೆ ಹೊಂದಿದ್ದಾರೆ. ರೈಹಾನ ಪುಂಜಾಲಕಟ್ಟೆ ಸರಕಾರಿ ಕಾಲೇಜು ಪಿಯುಸಿ ಮುಗಿಸಿ ಉಜ
ಗಾಝಾ, ನ.3: ಗಾಝಾದಲ್ಲಿ ಮೂರು ಒತ್ತೆಯಾಳುಗಳ ಮೃತದೇಹದ ಅವಶೇಷಗಳನ್ನು ರೆಡ್ ಕ್ರಾಸ್ ಗೆ ಒಪ್ಪಿಸಲಾಗಿದ್ದು ರೆಡ್ ಕ್ರಾಸ್ ಅವುಗಳನ್ನು ಇಸ್ರೇಲ್ ಮಿಲಿಟರಿಗೆ ಹಸ್ತಾಂತರಿಸಲಿದೆ. ದಕ್ಷಿಣ ಗಾಝಾದ ಸುರಂಗವೊಂದರಲ್ಲಿ ಈ ಅವಶೇಷಗಳ
ಕಲಬುರಗಿ: ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯನಗರದಲ್ಲಿ ಕಲ್ಲಿನಿಂದ ಜಜ್ಜಿ ರಿತೇಶ್ ಧೂಳಪ್ಪ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ
ಉಡುಪಿ : ಆದಿ ಉಡುಪಿಯ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಮರಗಳನ್ನುಕಡಿದು, ಶೆಡ್ ಹಾಗೂ ಇಂಟರ್ಲಾಕ್ಗಳನ್ನು ಧ್ವಂಸ ಮಾಡಿರುವ ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು
ನೈರೋಬಿ, ನ.3: ಪಶ್ಚಿಮ ಕೆನ್ಯಾದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 26ಕ್ಕೇರಿದ್ದು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಮಳೆ ಮತ್ತು ಪ್ರವಾಹ ಅಡ್ಡಿಯಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.
ದಿ ಹೇಗ್, ನ.3: ಸುಡಾನ್ ನಗರ ಅಲ್-ಫಶರ್ ನಲ್ಲಿ ನಡೆದ ದೌರ್ಜನ್ಯಗಳು ಯುದ್ದ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಾಗಿರಬಹುದು ಎಂದು ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್(ಐಸಿಸಿ) ಸೋಮವಾರ ಎಚ್ಚರಿಕೆ ನೀಡಿದೆ. 18 ತಿಂಗಳ ಮು
ವಿದ್ವತ್, ವಿಜಯಕುಮಾರ್, ಶಿಖರ್ ಶಿಸ್ತುಬದ್ಧ ಬೌಲಿಂಗ್
ಪರ್ಕಳ : ಸ್ಥಳೀಯ ನೇತಾಜಿ ಸ್ಪೋರ್ಟ್ಸ್ ಕ್ಲಬ್ ಸ್ಥಾಪನೆ 50 ವರ್ಷಗಳನ್ನು ಪೂರೈಸಿದ್ದು, ಸುವರ್ಣ ಮಹೋತ್ಸವ ಆಚರಿಸುವ ಹಿನ್ನೆಲೆಯಲ್ಲಿ ನ.16ರಂದು ಪರ್ಕಳದ ಸುರಕ್ಷಾ ಸಭಾಭವನದಲ್ಲಿ ಚಿಣ್ಣರ ಚಿತ್ರ ರಚನಾ ಸ್ಪರ್ಧೆಯನ್ನು ಏರ್ಪಡಿಸಲಿ
ಮಣಿಪಾಲ, : ಮಣಿಪಾಲ ಮಾಧವಕೃಪಾ ಶಾಲೆಯ ಗಣತಿ ಶಿಕ್ಷಕಿ ಶೈಲಜಾ ಬಾಯರಿ ಅವರು ಮಂಡಿಸಿದ ಶಾಲೆಗಳಲ್ಲಿ ಮಾತೃಭಾಷಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲ ಮಾಹೆ ವಿವಿ ಪಿಎಚ್ಡಿ ಪ್ರದಾನ ಮಾಡಿದೆ.
ಜೈಪುರ,ನ.3: ಅತಿವೇಗವಾಗಿ ಚಲಿಸುತ್ತಿದ್ದ ಡಂಪರ್ ಟ್ರಕ್ ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಜನರು ಮೃತಪಟ್ಟು, ಇತರ ಹಲವರು ಗಾಯಗೊಂಡಿರುವ ಭೀಕರ ದುರಂತ ಸೋಮವಾರ ಇಲ್ಲಿ ಸಂಭವಿಸಿದೆ. ಜನನಿಬಿಡ ಲೋಹಾ ಮಂಡಿ ಪ್ರದ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳ ವಿರುದ್ಧದ ದೋಷಾರೋಪ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆರೋಪಿಗಳು ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿ
ಬೆಂಗಳೂರು, ನ. 3: ಗಗನಯಾನ ಯೋಜನೆಯ ಭಾಗವಾಗಿ ರೂಪಿಸಲಾಗಿರುವ ಮೂರು ಮಾನವರಹಿತ ಉಪಗ್ರಹ ಯೋಜನೆಗಳ ಪೈಕಿ ಮೊದಲನೆಯ ಯೋಜನೆಯು ಡಿಸೆಂಬರ್ ನಲ್ಲಿ ಆರಂಭವಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಅಧ್ಯಕ್ಷ ವಿ. ನ
ದಿಲ್ಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ಅತ್ಯಂತ ಕಳಪೆ
ಪ್ಯಾರಿಸ್, ನ.3: ಫೆಲಿಕ್ಸ್ ಅಗೆರ್-ಅಲಿಯಸಿಮ್ರನ್ನು ಮಣಿಸಿದ ಇಟಲಿಯ ಆಟಗಾರ ಜನ್ನಿಕ್ ಸಿನ್ನರ್ ಇದೇ ಮೊದಲ ಬಾರಿ ಪ್ಯಾರಿಸ್ ಮಾಸ್ಟರ್ಸ್ ಟ್ರೋಫಿಯನ್ನು ಗೆದ್ದಿದ್ದಾರೆ. ಈ ಮೂಲಕ ನಾಲ್ಕು ಬಾರಿಯ ಗ್ರ್ಯಾನ್ಸ್ಲಾಮ್ ಚಾಂಪಿಯನ್ ವ
ಹೊಸದಿಲ್ಲಿ, ನ.3: ಭಾರತದ ಮಹಿಳೆಯರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರು ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡವು ಫೈ
51 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಬಿಸಿಸಿಐ
ಹೊಸದಿಲ್ಲಿ,ನ.3: ಡಿಜಿಟಲ್ ಅರೆಸ್ಟ್ ಹಗರಣಗಳ ವಿರುದ್ಧ ಕಠಿಣ ಕ್ರಮ ಅಗತ್ಯವಾಗಿದೆ ಎಂದು ಸೋಮವಾರ ಹೇಳಿದ ಸರ್ವೋಚ್ಚ ನ್ಯಾಯಾಲಯವು,ಆಡಿಯೊ ಮತ್ತು ವೀಡಿಯೊ ಕರೆಗಳನ್ನು ಮಾಡಿ ಹಿರಿಯ ನಾಗರಿಕರು ಸೇರಿದಂತೆ ಬಲಿಪಶುಗಳನ್ನು ಬೆದರಿಸಿ
ಬಳ್ಳಾರಿ /ಕಂಪ್ಲಿ: ಬೆಳೆಗೆ ನೀರು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ, ತಾಲೂಕು, ನಗರ ಘಟಕದ ನೇತೃತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳ ಬೆಂಬಲದೊಂದಿಗೆ ಪಟ್ಟಣ ಬಂದ್ಗೆ ಉತ್ತಮ ಪ್ರತಿಕ
ಕನ್ನಡದ ಬಗ್ಗೆ ಮಕ್ಕಳಲ್ಲಿ ಬಾಲ್ಯದಿಂದಲೇ ಜಾಗೃತಿ ಮೂಡಿಸಿ : ಡಾ.ಪ್ರಭಾಕರ ಶಿಶಿಲ
ಹೊಸದಿಲ್ಲಿ,ನ.3: ಆಹಾರ ನೀಡಿಕೆಗಾಗಿ ನಿಗದಿತ ಸ್ಥಳಗಳ ಕುರಿತು ತನ್ನ ನಿರ್ದೇಶನಗಳನ್ನು ಸ್ಪಷ್ಟವಾಗಿ ನಿರ್ಲಕ್ಷಿಸಿ ಬೀದಿನಾಯಿಗಳಿಗೆ ಆಹಾರವನ್ನು ನೀಡಿ, ಅವುಗಳನ್ನು ಉತ್ತೇಜಿಸುವ ಮೂಲಕ ಸರಕಾರಿ ಕಚೇರಿಗಳ ನೌಕರರಿಂದ ತನ್ನ ಆದೇ
ಪತ್ನಿ, ಮಗುವಿನ ಸಂಪರ್ಕವನ್ನೇ ಕಡಿದುಕೊಂಡ ದುಃಖದಲ್ಲಿ ಕುಗ್ಗಿ ಹೋಗಿರುವ ವಿಶ್ವಾಸ್ ಕುಮಾರ್ ರಮೇಶ್
ಬೆಂಗಳೂರು: ನವೆಂಬರ್ ತಿಂಗಳ ಅಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸಲು 150 ದಿನಗಳ ಸಮಯ ಬೇಕಾಗುತ್ತದೆ ಎಂದು ರಾಜ್ಯ ಸರಕಾರ ಹೈಕೋರ
ಶ್ರೀನಗರ, ನ. 3: ಮಾತುಕತೆಗೆ ಮುನ್ನ ತಮ್ಮ ಬೇಡಿಕೆಗಳ ಹೊಸ ಕರಡು ಸಲ್ಲಿಸಿ ಎಂದು ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) ಲೇಹ್ ಅಪೆಕ್ಸ್ ಬಾಡಿ (ಎಲ್ಎಬಿ) ಹಾಗೂ ಕಾರ್ಗಿಲ್ ಡೆಮಾಕ್ರೆಟಿಕ್ ಅಲಯನ್ಸ್ (ಕೆಡಿಎ)ಗೆ ಸೂಚಿಸಿದೆ. ‘‘ಕೆಡಿಎ ತನ್ನ
ವಿಜಯನಗರ : ತುಂಗಭದ್ರಾ ಜಲಾಶಯ ನಿರ್ಮಾಣಕ್ಕಾಗಿ ಮನೆ, ಜಮೀನು ಕಳೆದುಕೊಂಡು ಪುನರ್ವಸತಿ ಪಡೆದ ರೈತರಿಗೆ ಜಮೀನು ಹಕ್ಕುಪತ್ರ ಒದಗಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಮರಿಯಮ್ಮನಹಳ್ಳಿಯಿಂದ ನಗರದ
ಮೂಡುಬಿದಿರೆ: ಕಲ್ಲಬೆಟ್ಟು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಶೆಟ್ಟಿ ಅವರನ್ನು ಮತ್ತೆ ಸಿಇಒ ಹುದ್ದೆಗೆ ಮರುನೇಮಕ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅನಿತಾ ಶೆ
ಉಡುಪಿ, ನ.3: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ಡಿ-ಸಿಇಟಿ, ಪಿಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾ
ಬೆಂಗಳೂರು : ‘ಬೆಂಗಳೂರಿನಲ್ಲಿ ಉದ್ದೇಶಿಸಿರುವ ಸುರಂಗ ರಸ್ತೆ ಯೋಜನೆ ಕುರಿತು ಪದೇ ಪದೇ ರಾಜ್ಯ ಸರಕಾರದ ವಿರುದ್ಧ ಇಲ್ಲ-ಸಲ್ಲದ ಆರೋಪ ಮಾಡುತ್ತಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಾಂತ್ರಿಕ ತಜ್ಞ ಆಗಿದ್ದಾರೆಯೇ?’ ಎಂದು ಆರೋಗ
ಉಡುಪಿ, ನ.3: ಉಡುಪಿ ನಗರಸಭೆಯ 2024-25ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತವಾದ ಎಸ್ಎಫ್ಸಿ ಅನುದಾನದ ಶೇ.5ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತ್ರಚಿ
ಉಡುಪಿ, ನ.3: ಸರ್ದಾರ್ ವಲ್ಲಭಬಾಯಿ ಪಟೇಲ್ರ 150ನೇ ಜನ್ಮ ದಿನದ ಅಂಗವಾಗಿ ನ.11ರಂದು ಏಕತಾ ನಡಿಗೆ ಕಾರ್ಯಕ್ರಮವನ್ನು ನಗರದಲ್ಲಿ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಶಿಸ್ತುಬದ್ಧವಾಗಿ ಇದನ್ನು ಆಯೋ
ಉಡುಪಿ, ನ.3: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರವನ್ನು ಹಾಕುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಬೀದಿ ನಾಯಿಗಳಿಗೆ ಅನಧಿಕೃತವಾಗಿ ರಸ್ತೆಯ ಚರಂಡಿಗಳ ಮೇಲೆ,
ಕಾರ್ಕಳ, ನ.3: ತುಳಸಿ ಹಬ್ಬಕ್ಕೆ ಪಟಾಕಿ ಬಿಡುತ್ತಿರುವ ವೇಳೆ ಎದೆ ನೋವಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.2ರಂದು ಸಂಜೆ 7.30ರ ಸುಮಾರಿಗೆ ನಡೆದಿದೆ. ಮೃತರನ್ನು ನಿಟ್ಟೆ ಬಜಕಳ ಮನೆ ನಿವಾಸಿ ರಮೇಶ(35) ಎಂದು ಗುರುತಿಸಲಾಗಿದೆ. ಇವರಿ
ಬೈಂದೂರು, ನ.3: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.1ರಂದು ಕಾಲ್ತೋಡು ಗ್ರಾಮದ ಬಲಿಗೋಣ ಎಂಬಲ್ಲಿ ನಡೆದಿದೆ. ಮೃತರನ್ನು ಬಲಿಗೋಣದ ಕೆಳ ಕೈರಾಣ ನಿವಾಸಿ ಸುರೇಶ(50) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಮನೆ ಸಮೀಪ ತ
ಹಿರಿಯಡ್ಕ, ನ.3: ಸೊಸೈಟಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕೋ ಅಪರೇಟಿವ್ ಟೌನ್ ಬ್ಯಾಂಕ್, ಪೆರ್ಡೂರು ಶಾಖ
ಬೈಂದೂರು : ಸ್ಕೂಟರೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರೆ ಮೃತಪಟ್ಟ ಘಟನೆ ನ.2ರಂದು ಮಧ್ಯಾಹ್ನ ವೇಳೆ ಯಳಜಿತ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಗೋಳಿಮರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಸ್ಕೂಟರ್ ಸಹಸಾವರೆ ತಸ್ಬೀಯಾ ಬ
ರಾಯಚೂರು ನ.03 : ರಾಯಚೂರು ಜಿಲ್ಲೆಯಾದ್ಯಂತ ನಡೆಯಲಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಮಹಾನಗರ ಪಾಲಿಕೆಯ ಸದಸ್ಯರಾದ ಉಮಾ ರವೀಂದ್ರ ಜಾಲ್ದಾರ ಚಾಲನೆ ನೀಡಿದರು. ನವೆಂಬರ್ 3 ರಿಂದ 19ರವರೆಗೆ ಅಭಿಯಾನ ನಡೆಯಲಿದೆ. ರಾಯಚೂ
ಬೆಂಗಳೂರು : ನಗರದಲ್ಲಿ ಪಾರಿವಾಳಗಳ ಸಂಖ್ಯೆ ವಿಪರೀತ ಹೆಚ್ಚಾಗುತ್ತಿದ್ದು, ಇದರಿಂದ ಶ್ವಾಸಕೋಶದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯಕ್ಕೆ ಹಾನಿ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಸುರೇ
ಮೂಡುಬಿದಿರೆ: ಶ್ರೀಮಂತ ಕಲೆಯಾದ ಯಕ್ಷಗಾನದ ಹಿಂದಿನ ಪರಂಪರೆಯನ್ನು ಜೈನ ಪರಂಪರೆಯ ಮೂಲಕ ನೆನಪಿಸುವಂತಹ ಪ್ರಯತ್ನವನ್ನು ಶ್ರೀಧರ ಪಾಂಡಿಯವರ ನೆನಪಿನೊಂದಿಗೆ ಮಾಡುತ್ತಿದ್ದೇವೆ. ಇದು ನಮ್ಮ ಬಹು ವರ್ಷಗಳ ಕನಸು. ಮುಂಬರುವ ದಿನಗಳಲ
ಕರ್ನಾಟಕ ಇಎಸ್ ಸೊಸೈಟಿ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಶೀಘ್ರ ಒಪ್ಪಿಗೆ ನೀಡುವಂತೆ ಕೋರಿಕೆ
ರಾಯಚೂರು : ದೇವದುರ್ಗ ತಾಲೂಕಿನ ಗಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ತುರ್ತು ಸೇವೆ ಸ್ಥಗಿತಗೊಂಡು ತಿಂಗಳುಗಳು ಕಳೆದರೂ ಯಾವುದೇ ವ್ಯವಸ್ಥೆ ಮಾಡುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ. ವೈದ್ಯರು, ಸಿಬ್ಬಂದಿ, ಔಷಧಿ ಕೊರ
ಬೀದರ್ : ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಮುಕುಲ್ ಜೈನ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆಗೊಳಿಸಿ, ಬೀದರ್ ನಗರ ನಿಗಮದ ಆಯುಕ್ತರಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಇತ್ತೀಚಿಗೆ ಬೀದರ್ ನಗರ ನಿಗಮದ ಪ್ರಭ
ಮುಲ್ಕಿ: ಕೊಲ್ನಾಡ್ ಫ್ರೆಂಡ್ಸ್ ಕೊಲ್ನಾಡ್(ರಿ.) ಇದರ ವಾರ್ಷಿಕ ಮಹಾಸಭೆಯು ಎ.ಎಚ್.ಕಚೇರಿಯಲ್ಲಿ ಶನಿವಾರ ನಡೆಯಿತು. ಈ ವೇಳೆ ಮುಂದಿನ ಅವಧಿಗೆ ಹನ್ನೊಂದು ಸದಸ್ಯರನ್ನೊಳಗೊಂಡ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು. ನೂತನ ಅ
ಬೆಂಗಳೂರುವ : ನಾಡೋಜ ಡಾ.ಬರಗೂರು ಪ್ರತಿಷ್ಠಾನದಿಂದ ನೀಡಲಾಗುವ ‘ಬರಗೂರು ಪ್ರಶಸ್ತಿ’ಗೆ ಹಿರಿಯ ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹಾಗೂ ಸಿನೆಮಾ ನಿರ್ದೇಶಕ ಶಿವರುದ್ರಯ್ಯ ಅವರು ಆಯ್ಕೆಯಾಗಿದ್ದಾರೆ. ಪ್ರತಿವರ್ಷ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ವಿದ್ಯಾ ಸಂಸ್ಥೆಗಳ ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಇನ್ನಷ್ಟು ಉತ್ತಮ ಪಡಿಸಲು, ಮೀಫ್ (ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಒಕ್ಕೂಟ) ಹಲವು ತರಬೇತಿ ಕಾರ್ಯಕ
ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆಯ ಅಫಜಲಪುರ ತಾಲೂಕು ಘಟಕದ ಸಭೆಯಲ್ಲಿ ವಿವಿಧ ವಲಯಗಳ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಬಣದ ತಾಲೂಕಾಧ್ಯಕ್ಷ ಶ್ರೀಕಾಂತ್ ದಿವಾಣಜಿ ಅ
ಬೆಂಗಳೂರು : 2025-26ನೆ ಸಾಲಿನ ಬಿ.ಇಡಿ ದಾಖಲಾತಿಗೆ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳಿಗೆ ತಮ್ಮ ವ್ಯಾಪ್ತಿಯ ನೋಡಲ್ ಕೇಂದ್ರಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು ನಡೆಯುತ್ತಿದೆ ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ. ಸೋಮ

27    C