ಯಾದಗಿರಿ: ಈ ಭರತ ಭೂಮಿ ಪವಿತ್ರ ಶರಣರ, ಸೂಫಿ ಸಂತರ ನಾಡು. ಇಲ್ಲಿ ಆಧ್ಯಾತ್ಮಿಕಕ್ಕೆ ಮೊದಲಿನಿಂದಲೂ ಜನರು ಹೆಚ್ಚು ಪ್ರಾಮುಖ್ಯತೆ ಇರುವುದನ್ನು ಕಾಣುತ್ತೇವೆ, ಆಯಾ ಕಾಲಕ್ಕೆ ಆಧ್ಯಾತ್ಮಿಕ ಸಾಧಕರು ತಮ್ಮ ಬದುಕನ್ನೆ ಸಮಾಜದ ಪ್ರಗತಿ
ಬೆಂಗಳೂರು : ರಾಜ್ಯ ವಕೀಲರ ಪರಿಷತ್ತಿಗೆ (ಕೆಎಸ್ಬಿಸಿ) ಮಾರ್ಚ್ 11ರಂದು ನಡೆಯಲಿರುವ ಚನಾವಣೆಯಲ್ಲಿ ಮಹಿಳಾ ಮೀಸಲಾತಿ ಕೋಟಾದಡಿ ಸ್ಪರ್ಧಿಸುವ ಮಹಿಳಾ ಅಭ್ಯರ್ಥಿಗಳನ್ನು ಪ್ರತ್ಯೇಕ ವರ್ಗ ಎಂದು ಗುರುತಿಸಿ ಮತದಾನಕ್ಕೆ ಪ್ರತ್ಯೇಕ
ಬೆಂಗಳೂರು : ವಂಚನೆ ಆರೋಪದ ಮೇಲೆ ನಟ ಕಿಚ್ಚಸುದೀಪ್ ಮತ್ತು ಅವರ ವ್ಯವಸ್ಥಾಪಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಚಿಕ್ಕಮಗಳೂರು ಮೂಲದ, ಕಾಫಿ ತೋಟದ ಮಾಲಕ ದೀಪಕ್ ಮಯೂರ್ ಪಟೇಲ್ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಂಗಳವಾ
ಯಾದಗಿರಿ: ವಿಕಲಚೇತನರಿಗೆ ಸರಕಾರ ನೀಡುವ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಕಚೇರಿಯಲ್ಲಿ ಸೋಮವಾರ ವಿಕಲಚೇತನರ ಹಾಗ
ಯಾದಗಿರಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಫೆಬ್ರವರಿ 9ರಂದು ಆಲಮಟ್ಟಿ ಜಲಾಶಯದ ಬಳಿ ಬೃಹತ್ ರೈತ ಹೋರಾಟ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಸಮಿತಿ ನಿರ
‘ಕೋಕ-ಕೋಲಾದ 25,760 ಕೋಟಿ ರೂ.ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಪ್ರಯತ್ನ
ದೇವದುರ್ಗ: ದೇವದುರ್ಗದಲ್ಲಿ ಟ್ರ್ಯಾಕ್ಟರ್ ಮೂಲಕ ಮರಳು ತೆಗೆದುಕೊಂಡು ಹೋಗುವ ಅಮಾಯಕರ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಕೂಲಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಚಂದಪ್ಪ ಅಕ್ಕರ
ಮೂಡುಬಿದಿರೆ : ನಿವೃತ್ತ ಮುಖ್ಯ ಶಿಕ್ಷಕಿ, ಉದ್ಯಮಿ ಗೋಪಾಲ ಶೆಟ್ಟಿ ಅವರ ಪತ್ನಿ ಎಲ್. ವಿಲಾಸಿನಿ (80) ನಿಧನ ಹೊಂದಿದರು. ಪುತ್ರ ಉದ್ಯಮಿ ದೇವಿಪ್ರಸಾದ್ ಶೆಟ್ಟಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಿಜಾರು, ಪ್ರಾಂತ್ಯ, ಮಾಸ್ತಿಕ
ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಸೌದಿ ಅರೇಬಿಯಾದ ಮದೀನಾ ಘಟಕದ ಮಹಾಸಭೆಯು ಇತ್ತೀಚಿಗೆ ಉಹುದ್, ಜಬಲ್ ರುಮಾತ್ ವಠಾರದಲ್ಲಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಡಾ.ಎಮ್ಮೆಸ್ಸೆಮ್ ಝೈನಿ ಕಾಮಿಲ್ ಅವರ ನೇತೃ ತ್
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮಾ ಜಿ. ನಾಯಕ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಶ್ರೀನಿವಾಸ ನಾಯಕ್ ಸೇರಿ 60 ಜನರ ಮೇಲೆ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಶ್ರೀದೇವಿ ನಾಯಕ್ ಸಹೋದರ ಶ್ರೀನಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚ
ಭಟ್ಕಳ: ವಿಶೇಷ ಅಗತ್ಯವುಳ್ಳ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಹಾಗೂ ಮಾನಸಿಕ ಸಬಲೀಕರಣದ ಉದ್ದೇಶದಿಂದ ಭಟ್ಕಳದಲ್ಲಿ ‘ವಿಸ್ಡಮ್ ಸ್ಪೆಷಲ್ ಸ್ಕೂಲ್’ ಎಂಬ ನೂತನ ವಿಶೇಷ ಶಾಲೆಯನ್ನು ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಅಬ್ದ
ಸಿಂಧನೂರು: ಟಾಟ ಏಸ್ ಹಾಗೂ ಬೊಲೆರೊ ಪಿಕ್ ಆಫ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂಧನೂರು-ಸಿರುಗುಪ್ಪ ಹೆದ್ದಾರಿಯ ಬೂದಿವಾಳ ಕ್ಯಾಂಪಿನ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಸಿರುಗ
ಶೌಚಾಲಯದಲ್ಲಿ ಬಿದ್ದಿದ್ದಳು ಎಂದು ವೈದ್ಯರಿಗೆ ತಿಳಿಸಿದ್ದ ದಂಪತಿ
ಬೆಳ್ಳಾರೆ: ಗ್ರಾಮದ ದರ್ಖಾಸು ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ.ಸೆಲ್ವಕುಮಾರ್
ಮಂಗಳೂರು: ಶಾಲಾ ಕಾಲೇಜುಗಳ ಆಸುಪಾಸಿನಲ್ಲಿ ಕಾರ್ಯಾಚರಿಸುವ ಅಂಗಡಿಗಳಲ್ಲಿ ಮಾದಕ ವಸ್ತು ಮತ್ತು ಧೂಮಪಾನ ಮಾರಾಟದ ಬಗ್ಗೆ ನಿರಂತರ ತಪಾಸಣೆ ನಡೆಸುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ನಗರದ ಪುರಭವನದಲ್ಲಿ
ಬೆಂಗಳೂರು : ಸರಕಾರವು ರಾಜ್ಯದ 9,090 ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಹಾಗೂ ಹೊಸ ಪಾತ್ರೆ-ಪರಿಕರಗಳನ್ನು ಒದಗಿಸಲು ಒಟ್ಟು 18.91 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿ, ಮಂಗಳವಾರದಂದು ಆದೇಶ ಹೊರಡಿಸಿದೆ. ಬೆಂಗಳೂರು ನಗರ
ಮಂಗಳೂರು: ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುವಿನ ಪೆಡ್ಲರ್ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾ
ದುಬೈ, ಜ.26: ಇರಾನ್ ನಲ್ಲಿ ನಡೆದ ರಾಷ್ಟ್ರವ್ಯಾಪಿ ಆಡಳಿತ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 4029 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಸಂಸ್ಥೆ ವರದಿ ಮಾಡಿದೆ. ಮೃತರಲ್ಲಿ 3786 ಪ್ರತಿಭಟನಕಾರರು, 180 ಭದ್ರತ
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ದ.ಕ.ಡಿಸ್ಟ್ರಿಕ್ಟ್ ಬಾರ್ ಅಸೋಸಿಯೇಶನ್ 1986ರ ಡಿ.3ರಂದು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರಡಿ ನೊಂದಣಿಗೊಂಡಿದೆ. ಆದರೆ ಇದರ ವಾರ್ಷಿಕ ಫೈಲಿಂಗ್ ಮಾಡದೆ 38 ವರ್ಷಗಳು ಕಳೆದ
ಜೆರುಸಲೇಂ, ಜ.20: ಫೆಲೆಸ್ತೀನಿಯರಿಗೆ ನೆರವು ಒದಗಿಸುತ್ತಿರುವ ಮಾನವೀಯ ಸಂಘಟನೆಗಳ ಮೇಲಿನ ಹಿಡಿತವನ್ನು ಇಸ್ರೇಲ್ ಬಿಗಿಗೊಳಿಸಿದ್ದು, ಪೂರ್ವ ಜೆರುಸಲೇಂನಲ್ಲಿರುವ ವಿಶ್ವಸಂಸ್ಥೆಯ ಪರಿಹಾರ ಕಾರ್ಯಗಳ ಏಜೆನ್ಸಿ (ಯುಎನ್ಆರ್ಡಬ್
ಮಂಗಳೂರು, ಜ.20: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ತಪ್ಪಿಸಲು ತುರ್ತಾಗಿ ತಾ
► ದಾವೋಸ್ ಶೃಂಗಸಭೆಯಲ್ಲಿ ಉರ್ಸುಲಾ ವೊನ್ ಡೆರ್ ಲಿಯೆನ್ ಘೋಷಣೆ► 200 ಕೋಟಿ ಜನರನ್ನು ಒಳಗೊಂಡ ಮಾರುಕಟ್ಟೆ ಸೃಷ್ಟಿಯ ಸಾಧ್ಯತೆ
ಬೆಂಗಳೂರು : ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಬಂಧನದಿಂದ ಮುಕ್ತಗೊಳಿಸುವಂತೆ ಕೋರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ
ಮಂಗಳೂರು,ಜ.20:ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಎಂಬ 90 ದಿನಗಳ 2ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಈಗಾಗಲೆ ಆರಂಭಗೊಂಡಿದೆ. ಹಾಗಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹ
ಶ್ರೀನಗರ, ಜ. 20: ಜಮ್ಮು–ಕಾಶ್ಮೀರದಲ್ಲಿ ಕಲ್ಲುತೂರಾಟ ಮತ್ತು ಭಯೋತ್ಪಾದನೆಯನ್ನು ಮರುಕಳಿಸಲು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪಗಳನ್ನು ಮಂಗಳವಾರ ಇಲ್ಲಿ ತಿರಸ್ಕರಿಸಿದ ಎನ್ಸಿ ಅಧ್ಯ
ಮಂಗಳೂರು,ಜ.20: ದ.ಕ.ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ವರದಿ ತಯಾರಿಕೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಮಾಹಿತಿ ನೀಡುವ ಮೂಲಕ ತಮ್ಮ ಕರ್ತವ್ಯವನ್ನ
ಹೊಸದಿಲ್ಲಿ, ಜ. 20: ಗೌತಮ್ ಅದಾನಿ ಹಾಗೂ ಮುಖೇಶ್ ಅಂಬಾನಿಯವರಂತಹ ಉದ್ಯಮಿಗಳ ಹಿತಾಸಕ್ತಿಯನ್ನು ಕಾಪಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಯನ್ನು ದುರ್ಬಲಗೊಳಿಸಿದ್ದ
ಹೊಸದಿಲ್ಲಿ, ಜ. 20: ಬೀದಿ ನಾಯಿಗಳ ಪ್ರಕರಣದ ಕುರಿತ ತನ್ನ ಆದೇಶವನ್ನು ಟೀಕಿಸಿ ಮಾಜಿ ಸಚಿವೆ ಮನೇಕಾ ಗಾಂಧಿ ನೀಡಿದ ಹೇಳಿಕೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ಮನೇಕಾ ಗಾಂಧಿಯವರು ನ್ಯಾಯಾಂಗ ನಿಂದನೆ ಮಾಡಿದ
ನೋಯ್ಡಾ, ಜ. 20: ನಿರ್ಮಾಣ ಕಾರ್ಯಕ್ಕಾಗಿ ಅಗೆಯಲಾಗಿದ್ದ, ನೀರಿನಿಂದ ತುಂಬಿದ್ದ 20 ಅಡಿ ಆಳದ ಗುಂಡಿಗೆ ಕಾರು ಸಹಿತ ಬಿದ್ದು ಸಾಫ್ಟ್ವೇರ್ ಇಂಜಿನಿಯರ್ ಯುವರಾಜ ಮೆಹ್ತಾ (27) ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್ ಒಬ್ಬನ
ಮಂಗಳೂರು, ಜ.20: ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ (ಒಪಿಡಿ) ಕಟ್ಟಡದ 35 ಕೋಟಿ ರೂ. ವೆಚ್ಚದ ಮೊದಲ ಹಂತದ ಕಾಮಗಾರಿಗೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸರಕಾರ ಬಜೆಟ್ನಲ್ಲ
ಕಾಪು, ಜ.20: ಮೀನುಗಾರಿಕೆ ಸಂದರ್ಭ ಬೋಟಿನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರರೊಬ್ಬರ ಮೃತದೇಹ ಉದ್ಯಾವರ ಗ್ರಾಮದ ಪಡುಕೆರೆಯ ಪಾಪನಾಶಿನಿ ಹೊಳೆಯಲ್ಲಿ ಜ.19ರಂದು ಸಂಜೆ ವೇಳೆ ಪತ್ತೆಯಾಗಿದೆ. ಮೃತರನ್ನು ಕೋಟತಟ್ಟು
ಉಡುಪಿ, ಜ.20: ಉಡುಪಿ ಪರ್ಯಾಯ ಉತ್ಸವದಲ್ಲಿ ಭಾಗವಹಿಸಿದ ಉಡುಪಿಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರ್ಎಸ್ಎಸ್ ಸಂಘಟನೆಯ ಧ್ವಜವನ್ನು ಹಿಡಿದು, ಬೀಸುತ್ತಾ ಪುರ ಪ್ರವೇಶಕ್ಕೆ ಸ್ವಾಗತ ನೀಡಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ
ಕಲಬುರಗಿ: VB-G RAM G ಯೋಜನೆ ಹೆಸರಿನಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರೆ ಆಯೇಷಾ ಫರ್ಝಾನ್ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೇ
ಬೈಂದೂರು, ಜ.20: ರೈತರಿಗೆ ನ್ಯಾಯ ನೀಡಲು ಸರಕಾರದ ಮಟ್ಟದಲ್ಲಿ ಸಚಿವರು ಸಮ್ಮತಿ ನೀಡಿದರೂ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿದ್ದಾರೆ. ಈ ಕುರಿತು ಈ ಜಿಲ್ಲೆಯ ನಾಯಕರು ಒಮ್ಮತದಿಂದ ರೈತರ ಪರ ಧ್ವನಿ ಎತ್ತಬೇಕು ಎಂದು ಬೈಂದೂರು ರೈ
ಉಡುಪಿ, ಜ.20: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರ
ಸಹಕಾರಿ ಸಂಘಗಳ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ
ಕೋಲ್ಕತಾ, ಜ. 20: ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಲಂಗಿಯಲ್ಲಿ 50 ವರ್ಷದ ವ್ಯಕ್ತಿಯೋರ್ವರು ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂಬಂಧಿತ ನೋಟಿಸ್ನಿಂದ ಉಂಟಾದ ತೀವ್ರ ಮಾನ
ಹೊಸದಿಲ್ಲಿ, ಜ.20: ಪಂಜಾಬ್ ಕೇಸರಿ ಮಾಧ್ಯಮ ಸಮೂಹವು ಲೂಧಿಯಾನಾದಲ್ಲಿರುವ ತನ್ನ ಮುದ್ರಣಾಲಯದಲ್ಲಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ಅವಕಾಶ ನೀಡುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಪಂಜಾಬ್ ಸರಕಾರಕ್ಕೆ ನಿರ್ದೇಶನ ನೀ
ಉಡುಪಿ, ಜ.20: ಜ.18ರ ಮುಂಜಾನೆ ನಗರದ ಜೋಡುಕಟ್ಟೆ ಬಳಿ ನಡೆದ ಶೀರೂರು ಪರ್ಯಾಯದ ಪುರಮೆರವಣಿಗೆ ಸಂದರ್ಭ ಆರೆಸ್ಸೆಸ್ ಧ್ವಜ ಹಿಡಿದು ಹಾರಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ವಿರುದ್ಧ ಸೂಕ್ತ ಕಾನೂನು ಕ
ಡಮಾಸ್ಕಸ್: ಸಿರಿಯಾ ಸೇನೆ ಹಾಗೂ ಕುರ್ದಿಶ್ ನೇತೃತ್ವದ ಬಂಡುಕೋರರ ನಡುವೆ ಉತ್ತರ ಸಿರಿಯಾದಲ್ಲಿ ನಡೆಯುತ್ತಿರುವ ಗುಂಡಿನ ಕಾಳಗದ ನಡುವೆ, ಜೈಲಿನಿಂದ ತಪ್ಪಿಸಿಕೊಂಡಿರುವ ಹತ್ತಾರು ಐಸಿಲ್ ಬಂಡುಕೋರರಿಗಾಗಿ ತೀವ್ರ ಶೋಧ ಕಾರ್ಯಾಚರ
ಮುಂಬೈ, ಜ.20: 227 ಸದಸ್ಯರ ಬೃಹನ್ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಹುಮತಕ್ಕೆ ಅಗತ್ಯವಾದ 114 ಸ್ಥಾನಗಳು ತನ್ನ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬಳಿಯಿಲ್ಲದಿದ್ದರೂ, ದೇವರು ಬಯಸಿದರೆ ಮುಂಬೈನ ಮುಂದಿನ ಮೇಯರ್ ಹುದ್ದೆ ಶಿವಸೇನೆ (ಯುಬಿಟಿ)
ಕೋಝಿಕ್ಕೋಡ್, ಜ.20: 42 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ವೀಡಿಯೊವನ್ನು ಆನ್ಲೈನ್ ನಲ್ಲಿ ಪೋಸ್ಟ್ ಮಾಡಿದ್ದ ಶಿಮ್ಜಿತಾ ಮುಸ್ತಫಾ (35) ಎಂಬ ಮಹಿಳೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ
ಮೆಲ್ಬರ್ನ್, ಜ.20: ಫ್ರಾನ್ಸ್ ಆಟಗಾರ ಹ್ಯೂಗೊ ಗಾಸ್ಟನ್ ಮೊದಲೆರಡು ಸೆಟ್ಗಳನ್ನು 2–6, 1–6 ಅಂತರದಿಂದ ಸೋತ ನಂತರ ಗಾಯಗೊಂಡು ನಿವೃತ್ತಿಯಾದ ಕಾರಣ, ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಮಂಗಳವಾರ
ಬೆಂಗಳೂರು, ಜ.20: ಗುಜರಾತ್ ಟೈಟಾನ್ಸ್ ವಿರುದ್ಧ ವಡೋದರದಲ್ಲಿ ಸೋಮವಾರ ರಾತ್ರಿ 61 ರನ್ ಗಳ ಅಂತರದಿಂದ ಜಯಶಾಲಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು 2026ರ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್ (ಡಬ್ಲ್ಯುಪಿ
ಬೆಂಗಳೂರು : ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿ ಬಿದ್ದ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್ ಮತ್ತು ಅಬಕಾರಿ ಅಧೀಕ್ಷಕ ತಮ್ಮಣ್ಣ ಕೆ.ಎಂ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಿ ರಾಜ್ಯ ಆರ್ಥಿಕ ಇಲ
ಉಡುಪಿ, ಜ.20: ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ರಾಜ್ಯದ 5970 ಗ್ರಾಮಗಳಲ್ಲಿಯೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ 26 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದೆ. ಎಲ
ಬೆಂಗಳೂರು : ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಮೀಸಲಾತಿ ಹೆಚ್ಚಿಸಿರುವುದರ (ಶೇ.56) ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಕೂಡದು ಎಂದ
ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರನೂ ತಮ್ಮ ಹೆಸರು ಮ್ಯಾಪಿಂಗ್ ಆಗಿದೆಯ
ಟೆಕ್ಕಿಯ ಸಾವಿಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ
ಮುಂಬೈ, ಜ. 20: ಭಾರತೀಯ ಶೇರು ಮಾರುಕಟ್ಟೆ ಮಂಗಳವಾರ ತನ್ನ ಕುಸಿತವನ್ನು ಮುಂದುವರಿಸಿದ್ದು, ಹೂಡಿಕೆದಾರರು ಎರಡು ದಿನಗಳಲ್ಲಿ ಸುಮಾರು 10 ಲಕ್ಷ ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಎಸ್ ಆ್ಯಂಡ್ ಪಿ ಬಾಂಬೆ ಶೇರು ವಿನಿಮಯ (ಬಿಎಸ್ಇ) ಸ
ಮಂಗಳೂರು, ಜ.20: ಸಂತ ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್ ಮತ್ತು ಪ್ರಾಂಶುಪಾಲ ಫಾ. ಲಿಯೋ ಡಿ ಸೋಜ ಎಸ್ಜೆ (93) ಮಂಗಳವಾರ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಖ್ಯಾತ ಜೆಸ್ಯೂಟ್ ಪಾದ್ರಿ, ವಿಜ್ಞಾನಿಯಾಗಿದ್ದ ಫಾ. ಲಿಯೋ ಡ
ಬೆಂಗಳೂರು : ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ರೆನ್ಯೂ ಪವರ್, ಝೈಲಂ ಇಂಕ್ ಮತ್ತು ಆಕ್ಟೋಪಸ್ ಎನರ್ಜಿ ಕಂಪನಿಗಳ ಜತೆ
ಉತ್ತರ ಪ್ರದೇಶದ ವಿಧಾನ ಮಂಡಲದಲ್ಲಿ ಸ್ಪೀಕರ್ಗಳ ಸಮ್ಮೇಳನ
ಬೆಂಗಳೂರು : ಜಾಗತಿಕ ಬೇಡಿಕೆಯನ್ನು ಪೂರೈಸಲು ಭವಿಷ್ಯದಲ್ಲಿ ಸಿದ್ಧವಾಗಿರುವ ಕಾರ್ಯಪಡೆಯನ್ನು ಖಚಿತಪಡಿಸಿಕೊಳ್ಳಲು, ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಮಟ್ಟದಲ್ಲಿ ಎಐ ಪಠ್ಯ ಕ್ರಮವನ್ನು ಅಳವಡಿಸುವ ಕಾರ್ಯತಂತ್
‘ದಕ್ಷಿಣ ಭಾರತದ ಸಮಾಜವಾದಿ ಸಮಾವೇಶ’
ಹುಮನಾಬಾದ್ : ಪಟ್ಟಣದಲ್ಲಿ ನಡೆಯುವ ಐತಿಹಾಸಿಕ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಎಲ್ಲ ಮೂಲ ಸೌಕರ್ಯಗಳು ಒದಗಿಸಬೇಕು ಎಂದು ಶಾಸಕ ಡಾ. ಸಿದ್ದು ಪಾಟೀಲ್ ಅವರು ತಿಳಿಸಿದ
ಬೀದರ್ : ಭಾರತೀಯ ಜನತಾ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಿತಿನ್ ನಬೀನ್ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಬೀದರ್ ನಗರದಲ್ಲಿ ಬಿಜೆಪಿ ಪಕ್ಷದ
ಭಾಲ್ಕಿ: ಬೀದರ್ ಜಿಲ್ಲೆಯು ಕರ್ನಾಟಕದಲ್ಲಿ ಉಳಿಯುವುವಲ್ಲಿ ಡಾ. ಭೀಮಣ್ಣ ಖಂಡ್ರೆಯವರ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಾಹಿತಿ ಡಾ. ಸೋಮನಾಥ್ ನುಚ್ಚಾ ಅವರು ಅಭಿಪ್ರಾಯಪಟ್ಟರು. ಭಾಲ್ಕಿಯ ಸದ್ಗುರು ವಿದ್ಯಾಲಯದಲ್ಲಿ, ಕನ್ನಡ ಸ
ಮಂಗಳೂರು, ಜ.20: ಕುದ್ರೋಳಿಯ ಜಾಮಿಯಾ ಮಸೀದಿಯ ಅಧ್ಯಕ್ಷರಾಗಿ ಸತತ ಐದನೇ ಬಾರಿಗೆ ಅವಿರೋಧ ವಾಗಿ ಆಯ್ಕೆಯಾದ ಮಾಜಿ ವಿಧಾನ ಪರಿಷತ್ ಸದಸ್ಯ, ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹ
ಉಡುಪಿ, ಜ.20: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಕಾರ್ಯ ಕ್ರಮದ ಮೆರವಣಿಗೆಯಲ್ಲಿ ಸಂವಿಧಾನದ ಅಡಿಯಲ್ಲಿ ಸೇವೆ ಮಾಡುವ, ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿಹಿಡಿಯಬೇಕಾಗಿರುವ ಉಡುಪಿಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕ
ಔರಾದ್: ಸಾಹಿತ್ಯ-ಸಂಸ್ಕೃತಿಯ ಸಂಭ್ರಮಕ್ಕೆ ವೇದಿಕೆಯಾಗಲಿರುವ ಔರಾದ್ ತಾಲೂಕಿನ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸೋಮವಾರ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಶಶೀಲ್
ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಠ ತೊಗರಿಯನ್ನು ಬಳಸಿಕೊಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ಹಾ
ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಇಂದು (ಮಂಗಳವಾರ) ರಾಜ್ಯ ಸರಕಾರ ಸಿದ್ಧಪಡಿಸಿದ ನೀತಿ ಭಾಷಣವನ್ನು ಓದಲು ನಿರಾಕರಿಸಿ ವಿಧಾನಸಭೆಯಿಂದ ಹೊರನಡೆದಿದ್ದಾರೆ. ನನಗೆ ನಿರಾಸೆಯಾಗಿದೆ. ರಾಷ್ಟ್ರಗೀತೆಗೆ ಸರಿಯಾದ ಗೌರವ ಸಿ
ಬೆಂಗಳೂರು : ಬಾಡಿಗೆ ಮನೆಯಲ್ಲಿದ್ದುಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರು ನಗರ ಮಾದಕ ದ್ರವ್ಯ ವಿರೋಧಿ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಅರ್ನೆ
ಯಲಬುರ್ಗಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಕಲ್ಪಿಸುವ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಸಬೇಕೆಂದು ಮಹಾತ್ಮ ಗ
ಕಾಂಗ್ರೆಸ್, ಶಿವಸೇನೆ (UBT)ಯಿಂದ ಪ್ರತಿಭಟನೆ
ಕಂಪ್ಲಿ: ಬಳ್ಳಾರಿಯ ಸಂತ ಜಾನರ ಪ್ರೌಢಶಾಲೆಯಲ್ಲಿ ಜನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಗಝಲ್ ವಿಭಾಗದಲ್ಲಿ
Photo Credit : PTI ಢಾಕಾ: ಜನವರಿ 21ರೊಳಗೆ ಟಿ20 ವಿಶ್ವಕಪ್ ನಲ್ಲಿ ಭಾಗವಹಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗಡುವು ನೀಡಿರುವ ಹೊರತಾಗಿಯೂ, ಯಾವು
ಉಡುಪಿ, ಜ.20: ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣ ಅನೈತಿಕ ಚಟುವಟಿಕೆಯ ತಾಣವಾಗಿ ಪರಿವರ್ತನೆಯಾಗುತ್ತಿದ್ದು, ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ
ಕಲಬುರಗಿ: ತೊಗರಿ ಬೆಳೆಗೆ ಪ್ರತಿ ಟನ್ ಗೆ 12,500 ರೂ. ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ, ಸಂಯುಕ್ತ ಹೋರಾಟ - ಕರ್ನಾಟಕ ಸಮಿತಿ ವತಿಯಿಂದ ನೆಹರೂ ಗಂಜ್ ಪ್ರದೇಶದಲ್ಲಿರುವ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಈ ಭಾಗದಲ್ಲ
ಕಲಬುರಗಿ: ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಠ ತೊಗರಿಯನ್ನು ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಾ
ಮೈಸೂರು : ಹುಣಸೂರಿನಲ್ಲಿ ನಡೆದ ಚಿನ್ನದ ಅಂಗಡಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಬಂ
ಮರಿಯಮ್ಮನಹಳ್ಳಿ,ಜ. 20: ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದ ಘಟನೆ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರ ಚಿಲಕನಹಟ್ಟಿ ಹತ್ತಿರ ಸೋಮವಾರ ರಾತ್ರಿ ನಡೆದಿದೆ. ರಾಷ್ಟ್ರೀಯ ಹ
ಕಲಬುರಗಿ: ಪೊಲೀಸರು ಎಂದರೆ ಭಯವಲ್ಲ, ಅದು ನೊಂದವರ ಭರವಸೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ಹೇಳಿದರು. ನಗರದ ಕನ್ನಡಭವನದಲ್ಲಿ ಜಮಾದಾರ್ ಕುಟುಂಬ ಪ್ರತಿಷ್ಠಾನ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ
ಕಾಳಗಿ: ಇಂದಿನ ಆಧುನಿಕ ಬದುಕಿನಲ್ಲಿ ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಲಭಿಸುತ್ತದೆ ಎಂದು ಗಡಿಗೌಡಗಾಂವ ಹಾವಗಿಲಿಂಗೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಡಾ.ಶಾಂತವೀರ ಶಿವಾಚಾರ್ಯರು ಆಶೀರ್ವಚನ ನೀಡಿದ
ಆಳಂದ: ತಾಲೂಕಿನ ತಡೋಳಾ ಗ್ರಾಮದಲ್ಲಿ ಜಾರಿಗೊಳಿಸಿರುವ ಪ್ರಧಾನಮಂತ್ರಿ ಜಲಸಿಂಚಾಯಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ತೊಗರಿಯನ್ನು ಪ್ರತಿ ಕ್ವಿಂಟಾಲಿಗೆ 10 ಸಾವಿರ ರೂ.ಬೆಲೆಯಲ್ಲಿ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಅ
ಭಿಕ್ಷಾಟನೆ ವಿರೋಧಿ ಕ್ರಮ ಕೈಗೊಳ್ಳುತ್ತಿದ್ದ ಇಂದೋರ್ ಅಧಿಕಾರಿಗಳು ಭಿಕ್ಷುಕನೊಬ್ಬನನ್ನು ಬಂಧಿಸಿ ವಿಚಾರಿಸಿದರೆ, ಆತ ಅಗರ್ಭ ಶ್ರೀಮಂತನೆಂಬ ಸತ್ಯ ಹೊರಬಂದಿದೆ. ಇಂದೋರ್ನ ಸರಫಾ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿಯ ಅಂಗಡಿ ಇಟ
ಗಾಳಿಯ ಮೂಲಕ ನಿಸ್ತಂತುವಾಗಿ ವಿದ್ಯುತ್ ಪ್ರಸಾರ ಮಾಡುವ ಕುರಿತ ಫಿನ್ಲ್ಯಾಂಡ್ನ ಸಂಶೋಧನೆ ವೈಜ್ಞಾನಿಕವಾಗಿ ಪ್ರಗತಿ ಕಂಡಿದ್ದರೂ, ಪಾರಂಪರಿಕ ಪವರ್ ಗ್ರಿಡ್ಗಳನ್ನು ಬದಲಿಸುವ ಮಟ್ಟಕ್ಕೆ ಇನ್ನೂ ತಲುಪಿಲ್ಲ. ವೈರ್ರಹಿತ ಅಥವಾ ನಿಸ
ಸಾಂದರ್ಭಿಕ ಚಿತ್ರ | Photo Credit : freepik ಯುವ ಕಾರ್ಮಿಕರ ನಡುವೆ ಎಐ ಆತಂಕ ಅತಿಯಾಗಿದೆ ಎಂದಿದೆ ರಾಂಡ್ಸ್ಟಡ್ ವರ್ಕ್ಮಾನಿಟರ್ ಸಮೀಕ್ಷೆ ರಾಂಡ್ಸ್ಟಡ್ ಸಂಸ್ಥೆಯ ವರ್ಕ್ಮಾನಿಟರ್ (ಕೆಲಸದ ಮೇಲ್ವಿಚಾರಣೆ ಕುರಿತ) ಸಮೀಕ್ಷೆಯೊಂದು ಹೇಳಿರುವ ಪ್
ಬೆಂಗಳೂರು : ಝೈದ್ ಖಾನ್ ಅಭಿನಯದ 'ಕಲ್ಟ್' ಚಿತ್ರದ ಬ್ಯಾನರ್ ಮತ್ತು ಕಟೌಟ್ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ಪೌರಾಯುಕ್ತೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಕ
ಮಂಗಳೂರು: ಹಯತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದ್ರಸ ಎದುರುಪದವು ಮೂಡುಶೆಡ್ಡೆ ಇದರ 22ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮವು ಹಯತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದ್ರಸದ ಮರ್ಹೂಂ ಶಂಸುಲ್ ಉಲಮಾ ವೇದಿ
ವಿಟ್ಲ, ಜ.20: ಮಕ್ಕಳು ಪಾಶ್ಚಾತ್ಯ ಭಾಷೆಗಳನ್ನು ಒಳಗೊಂಡಂತೆ ಹಲವು ಭಾಷೆಗಳನ್ನು ಕಲಿಯಲಿ. ಆದರೆ ಆ ಭಾಷೆಗಳ ಸಂಸ್ಕೃತಿಗಳು ಬ್ಯಾರಿ ಸಂಸ್ಕೃತಿಯ ಮೇಲೆ ದಾಳಿ ಮಾಡದಂತೆ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಬ್ಯಾರಿ ಸಾಹಿ
ಮಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರವು ದೇಶದಲ್ಲಿ ಜನತೆಗೆ ಅಗತ್ಯದ ಆಹಾರ , ವಸತಿಗೆ ಸಂಬಂಧಿಸಿದ ಯಾವ ಯೋಜನೆಯನ್ನು ಜಾರಿ ಮಾಡುತ್ತಿಲ್ಲ. ಹಿಂದೂ- ಮುಸ್ಲಿಮರ ಮಧ್ಯೆ ವೈಷಮ್ಯ ಬೆಳೆಸಲು ಷಡ್ಯಂತ್ರ ನಡೆಯುತ್ತಿ
ಶಹಾಬಾದ: ನೂರಾಮೂರು ವರ್ಷಗಳ ಸಾರ್ಥಕ ಹಾಗೂ ತುಂಬು ಜೀವನ ನಡೆಸಿದ್ದ ಭೀಮಣ್ಣ ಖಂಡ್ರೆ ಅವರು ಅಗಲಿರುವುದು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಮುದಾಯದ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು. ಶನಿವಾರ ನ
ಆಳಂದ: 12ನೇ ಶತಮಾನದಲ್ಲಿ ಬಸವಾದಿ ಶರಣರ ಸಮಕಾಲೀನಾರಗಿ ಕಲ್ಯಾಣದಲ್ಲಿ ಕಾಯಕವನ್ನು ಮಾಡಿ, ಅವರ ವಚನಗಳು ಶರಣ ಪರಂಪರೆಗೆ ಮೆರಗು ತಂದುಕೊಟ್ಟ ಹಾವಿನಾಳ ಕಲ್ಲಯ್ಯನವರು ಕಂಬಾರ ಸಮುದಾಯಕ್ಕೆ ಸೀಮಿತವಾಗದೆ ಮಾನವ ಕುಲದ ಏಳಿಗೆಯನ್ನು ಬ

19 C