ಅಹ್ಮದಾಬಾದ್: ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಗುಂಪು ಹಂತದಲ್ಲಿ ಭಾರತ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೂಪರ್ 8 ಹಂತಕ್ಕೆ ತಲುಪಿದೆ. ಆದರೆ ಭಾರತದ ಸಂಪೂರ್ಣ ಬ್ಯಾಟಿಂಗ್ ಶಕ್ತಿ ಇನ್ನೂ ಪ್ರದರ್ಶನಗೊಂಡಿಲ್ಲ
ಬೆಂಗಳೂರು: ಪತ್ನಿಯ ಕುತ್ತಿಗೆಯನ್ನು ಟವೆಲ್ ನಿಂದ ಬಿಗಿದು ಉಸಿರುಗಟ್ಟಿಸಿ ಕೊಂದ ಇಸ್ರೋದ ಮಾಜಿ ಅಧಿಕಾರಿ, ಪೊಲೀಸರು ಬಂದು ಬಂಧಿಸುವವರೆಗೂ ಕೃತ್ಯ ಎಸಗಿದ ಕೊಠಡಿಯಲ್ಲೇ ಕಾದು ಕುಳಿತ ಅಪರೂಪದ ಪ್ರಕರಣ ವರದಿಯಾಗಿದೆ. ದಕ್ಷಿಣ ಬೆಂ
ವಿಶ್ವಸಂಸ್ಥೆ: ಪಶ್ಚಿಮ ದಂಡೆಯ ಮೇಲಿನ ನಿಯಂತ್ರಣ ಬಿಗಿಗೊಳಿಸಲು ಇಸ್ರೇಲ್ ನಡೆಸುತ್ತಿರುವ ಪ್ರಯತ್ನವನ್ನು ಖಂಡಿಸುವ ಸಂಬಂಧ ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಹೇಳಿಕೆಗೆ ಭಾರತ ಸೇರಿದಂತೆ 100 ದೇಶಗಳು ಮತ್ತು ಅಂತರರಾಷ್ಟ್ರೀಯ
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾ ಲೇಕ್ ತಹೋಯ್ ಸಮೀಪ ಸಂಭವಿಸಿದ ಭೀಕರ ಹಿಮಪ್ರವಾಹದ ವೇಳೆ ನಾಪತ್ತೆಯಾಗಿದ್ದ ಎಂಟು ಮಂದಿ ಹಿಮಜಾರುಗರ (ಸ್ಕೀಯರ್ಸ್) ಮೃತದೇಹವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇದು ಕಳೆದ 50 ವರ್ಷ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಅಡಿ ಚಿಕಿತ್ಸೆ ನೀಡಲಾಗುತ್ತದೆ ಎಂದು ರಾಜ್ಯ ಸರಕಾರವು ಆ
ಬೆಂಗಳೂರು : ಅಧಿಕಾರವಿಲ್ಲದೆ ಹತಾಶೆಗೊಂಡಿರುವ ಆರ್.ಅಶೋಕ್ ಮತ್ತು ತಂಡ ದಿನಕ್ಕೊಂದು ಸುಳ್ಳಿನ ಕಂತೆ ಬಿಚ್ಚಿಡುತ್ತಿದೆ. ಅಂಕಿ-ಅಂಶಗಳ ಅರಿವಿಲ್ಲದೆ, ಜನರ ದಿಕ್ಕು ತಪ್ಪಿಸುವ ಬಿಜೆಪಿಯ ‘ಸುಳ್ಳಿನ ಫ್ಯಾಕ್ಟರಿ'ಗೆ ಕನ್ನಡಿಗರು ಎಂ
ಬೆಂಗಳೂರು : ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು ಆಸ್ಪತ್ರೆಗಳ ಮತ್ತು ಆರೋಗ್ಯ ಸೇವೆ ಒದಗಿಸುವವರಿಗೆ ಮಾನ್ಯತೆ ನೀಡುವ ರಾಷ್ಟ್ರೀಯ ಮಂಡಳಿ(ಎನ್ಎಬಿಎಚ್) ಮತ್ತು ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳಲ್ಲಿ(ಎನ್ಕ್ಯೂಎಎಸ್) ಮಾ
ಬೆಂಗಳೂರು : ಕನ್ನಡ ನೆಲ-ಜಲ-ಭಾಷೆಯ ವಿಚಾರಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಅಪರೂಪದ ಬರಹಗಾರ ಡಾ.ಎಂ. ಚಿದಾನಂದಮೂರ್ತಿ ಅವರು ಕನ್ನಡ ಸಾಹಿತ್ಯ, ಸಂಶೋಧನೆ ಮತ್ತು ವೈಚಾರಿಕತೆಗೆ ಕೊಟ್ಟ ಕೊಡುಗೆ ಅನನ್ಯವಾದದ್ದು ಎಂದು ಹಿರ
ಮಂಗಳೂರು : ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಮೀಸಲು ಪೊಲೀಸ್ ಹೊರಠಾಣೆಯನ್ನು ಮಂಗಳವಾರ ಉದ್ಘಾಟಿಸಿದರು. ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್ನ ಪಕ್ಕದಲ್ಲಿರುವ
ಬೆಂಗಳೂರು : ಮತದಾನದ ಹಕ್ಕು ಮತ್ತು ಪೌರತ್ವದ ಹಕ್ಕುಗಳನ್ನು ರಕ್ಷಿಸಲು ವಿಶೇಷ ತೀವ್ರ ಪರಿಷ್ಕರಣೆಯ (ಎಸ್ಐಆರ್) ವಿರುದ್ಧ ರಾಜ್ಯ ಸರಕಾರ ಮುಂದಿನ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ನಲ್ಲಿ ನಿರ್ಣಯವನ್ನ
ಬೆಂಗಳೂರು : ರಾಜ್ಯದ ಸರಕಾರಿ ವೈದ್ಯಕೀಯ, ದಂತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 2020ರ ಬದಲಿಗೆ 2006ರಿಂದ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ಅನ್ವಯಿಸ
ವಿಜಯನಗರ: ವಿಶ್ವ ಪರಂಪರೆ ಹಂಪಿಯ ವಿಜಯ ವಿಠಲ ದೇವಸ್ಥಾನಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ವಿದ್ಯುತ್ ಚಾಲಿತ ವಾಹನಗಳಿಗೆ ವಿಶೇಷಚೇತನ ಸ್ನೇಹಿಯಾಗಿಸಲು ವಿದ್ಯುತ್ ಚಾಲಿತ ವಾಹನಗಳಿಗೆ ಹಿಂಭಾಗದಲ್ಲಿ ಹೆಚ್ಚುವರಿಯಾಗಿ ರ್ಯ
ಕೋಲಾರ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ. ಸ್ಕ್ಯಾನ್ ಮತ್ತು ಎಂಆರ್ಐ ಸ್ಕ್ಯಾನ್ ಬಂದ್ ಆಗಿದ್ದು, ಇದರಿಂದ ಬಡ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ತಡರಾತ್ರಿ 12 ಗಂಟೆಯಿಂದ ಯಾವುದೇ ಮಾಹಿತಿ ನೀಡದೆ ಏ
ಬೆಳಗಾವಿ : ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ ಕಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿರುವುದು ವರದಿ
ಭಾಲ್ಕಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಗೆ ಸನ್ಮಾನ
ಬೀದರ್: ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೆಯೇ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಪ್ರತಿ ವರ್ಷ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 200 ಕೋಟಿ ರೂ. ಮೀಸಲಿಡಬೇಕು ಎಂದು ಲಿಂಗತ್ವ ಅಲ್ಪಸಂ
ಬೀದರ್ : ವಿಬಿ-ಜಿ ರಾಮ ಜಿ ಯೋಜನೆಯು ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಕಾರ್ಮಿಕ ಹಾಗೂ ಗ್ರಾಮೀಣ ಜನತೆಗೆ ನೇರ ಲಾಭ ನೀಡುವ ಉದ್ದೇಶ ಹೊಂದಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಿಲ್ ಬಗ್ಗೆ ಜನರನ್ನು ಉದ್ದೇಶ ಪೂರ್ವಕವಾಗಿ ದಾರ
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಬುಧವಾರ ನಡೆದ ಟಿ20 ವಿಶ್ವಕಪ್ ಸಿ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡವು ನೆದರ್ಲ್ಯಾಂಡ್ ವಿರುದ್ಧ 17 ರನ್ಗಳ ಸುಲಭ ಜಯ ದಾಖಲಿಸಿತು. ಟಾಸ್
ದುಬೈ: ತುಂಬೆ ಗ್ರೂಪ್ನ ಸಂಸ್ಥಾಪಕರಾದ ಡಾ. ತುಂಬೆ ಮೊಯ್ದೀನ್ ಅವರು Entrepreneur Middle Eastನ ಈ ವರ್ಷದ ಮಧ್ಯಪ್ರಾಚ್ಯದ ಪ್ರತಿಷ್ಠಿತ “The 100 NRIʼSʼ ” ಪಟ್ಟಿಯಲ್ಲಿಸ್ಥಾನ ಪಡೆದಿದ್ದಾರೆ. ವಾರ್ಷಿಕವಾಗಿ ಪ್ರಕಟವಾಗುವ ಈ ಪಟ್ಟಿಯು ವಿವಿಧ ಕ್ಷೇತ್ರಗ
ಬೆಂಗಳೂರು : ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಅಧಿಕಾರಿ, ನೌಕರರ ಒಟ್ಟು 26 ತಿಂಗಳ ಹಿಂಬಾಕಿ ವೇತನ 1239.47 ಕೋಟಿ ರೂ.ಬಿಡುಗಡೆ ಮಾಡಲು ಸರಕಾರ ಒಪ್ಪಿಗೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬುಧವಾರ ಈ
ಜುಬೈಲ್ (ಸೌದಿ ಅರೇಬಿಯ): ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ಮೂಲದ ಉದ್ಯಮಿ ಹಾಗೂ ALMUZAIN ಗಲ್ಫ್ ಸೌದಿ ಕಾಂಟ್ರಾಕ್ಟಿಂಗ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಂಸ್ಥಾಪಕರಾದ ಝಕರಿಯಾ ಜೋಕಟ್ಟೆ ಅವರು Entrepreneur Middle Eastನ ಈ ವ
ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ ಬರುವ ಕುರಿ ಸಂತೆ ಮಾರುಕಟ್ಟೆ ಆವರಣದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆಯ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು 120 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಐವರ ವ
ರಾಯಚೂರು: ಜೆಡಿಎಸ್ ಮುಖಂಡರ ವಿರುದ್ಧ ಸುಳ್ಳು ಹಾಗೂ ರಾಜಕಿಯ ಪ್ರೇರಿತ ಪ್ರಕರಣವನ್ನು ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೆಡಿಎಸ್
ಹೊಸದಿಲ್ಲಿ,ಫೆ.19: ಚೀನಿ ನಿರ್ಮಿತ ರೊಬೊಡಾಗ್ಸ್ ವಿವಾದದ ಹಿನ್ನೆಲೆಯಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಹೊರದಬ್ಬಲ್ಪಟ್ಟ ನೊಯ್ಡಾ ಮೂಲದ ಗಾಲ್ಗೋಟಿಯಾ ವಿಶ್ವವಿದ್ಯಾನಿಲಯವು ದಕ್ಷಿಣ ಕೊರಿಯದಲ್ಲಿ ತಯಾರಾಗಿದ್ದೆನ್ನಲಾದ ಸ
ಅಬುಜ, ಫೆ.18: ನೈಜೀರಿಯಾದ ಪ್ಲ್ಯಾಟ್ಯೂ ರಾಜ್ಯದ ಬಷರ್ ಜಿಲ್ಲೆಯ ಸೀಸದ ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 38 ಮಂದಿ ಮೃತಪಟ್ಟಿದ್ದು ಇತರ 27 ಮಂದಿ ಗಾಯಗೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ಬು
ಟೋಕಿಯೊ, ಫೆ.18: ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ 10 ದಿನಗಳ ಬಳಿಕ ಜಪಾನ್ ಸಂಸತ್ತಿನ ಕೆಳಮನೆಯು ಸನೆ ಟಕೈಚಿ ಅವರನ್ನು ಬುಧವಾರ ದೇಶದ ಪ್ರಧಾನಿಯಾಗಿ ಮರು ನೇಮಕಗೊಳಿಸಿದೆ. ಜಪಾನ್ನ ಮೊದಲ ಮಹಿಳಾ ಪ್ರಧಾನಿಯಾಗಿ ಕಳೆದ ಅಕ್
ಹೊಸದಿಲ್ಲಿ, ಫೆ. 17: ಸ್ತನ ಹಿಡಿಯುವುದು ಹಾಗೂ ಪೈಜಾಮದ ದಾರವನ್ನು ಎಳೆಯುವುದು ‘ಅತ್ಯಾಚಾರ ಯತ್ನ’ಕ್ಕೆ ಸಮಾನವಾದ ಕೃತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಕೇವಲ ‘ಅತ್ಯಾಚಾರಕ್ಕೆ ನಡೆಸಿದ ಸಿದ್ಧತೆ’ ಎಂಬ ಅಲಹಾಬಾದ್ ಉಚ್ಚ ನ್
ಹೊಸದಿಲ್ಲಿ, ಫೆ. 17: ಜಮ್ಮು ಹಾಗೂ ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆಯನ್ನು ಟ್ರಕ್ ಚಾಲಕರೊಬ್ಬರು ನಮಾಝ್ ಮಾಡುವುದಕ್ಕೆ ತಪ್ಪಾಗಿ ನಂಟು ಕಲ್ಪಿಸುವ ಪರಿಶೀಲಿಸದ ವೀಡಿಯೊವನ್ನು ಪ್ರಸಾರ ಮಾಡಿರುವುದಕ್ಕೆ ಸುದ್ದ
ಬೆಂಗಳೂರು : ಇಸ್ರೋ ನಿವೃತ್ತ ನೌಕರನೊಬ್ಬ ತನ್ನ ಪತ್ನಿಯನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಾಥಮಿಕ ವಿಚಾರಣೆ ವೇಳೆ ‘ನಾನು ಸತ್ತರೆ ನಿನ್ನ ನೋಡಿಕೊಳ್ಳುವ
ರಾಯಚೂರು: ಗಣೇಕಲ್ ಜಲಾಯಶದಿಂದ ರಾಂಪೂರ ಕುಡಿಯುವ ನೀರಿನ ಜಲಾಶಯಕ್ಕೆ ನೀರನ್ನು ಹರಿಸುವ ವಿತರಣಾ ಕಾಲುವೆ 95, 96, 98, 98ಎ, 98ಬಿ, 99ಎ, 99 ಮತ್ತು 100ರವರೆಗೆ ಕಾಲುವೆಯ ಸುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥ
ಕೊಲಂಬೊ, ಫೆ. 18: ನಮೀಬಿಯ ವಿರುದ್ಧದ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಪಾಕಿಸ್ತಾನ ಬುಧವಾರ 102 ರನ್ಗಳ ಭರ್ಜರಿ ಅಂತರದಿಂದ ಗೆದ್ದಿದೆ ಹಾಗೂ ಆ ಮೂಲಕ ಸೂಪರ್ ಎಂಟು ಹಂತಕ್ಕೆ ತೇರ್ಗಡೆಗೊಂಡಿದೆ. ಪಾಕಿಸ್ತಾನವು ಸೂಪರ್ 8ಕ್ಕೆ ಅರ್ಹತೆ
ವಾಷಿಂಗ್ಟನ್, ಫೆ.18: ಇರಾನ್ನೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪಶ್ಚಿಮ ಏಶ್ಯಾದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಅಮೆರಿಕ ಹೆಚ್ಚಿಸಿದ್ದು 50ಕ್ಕೂ ಹೆಚ್ಚು ಯುದ್ದ ವಿಮಾನಗಳನ್ನು ನಿಯೋಜಿಸಿರುವುದಾಗಿ ವರದ
ಕೀವ್, ಫೆ.18: ರಶ್ಯದೊಂದಿಗೆ ಶಾಂತಿ ಮಾತುಕತೆಯಲ್ಲಿ ಕೆಲವು ರಿಯಾಯಿತಿಗಳನ್ನು ನೀಡಲು ಉಕ್ರೇನ್ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನಗತ್ಯ ಒತ್ತಡ ಹೇರುತ್ತಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್
ಲಿಂಗಸುಗೂರು: ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಬೇಕು ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಬುಧುವಾರ ಕರೆ ನೀಡಿದ್ದ ಬಂದ್ ಯಶಸ್ವಿಯಾಯಿತು. ಪ
ತಲೆಗೆ ಗಂಭೀರ ಗಾಯವಾಗಿದ್ದರಿಂದ ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿದೆ. ತೋಳುಗಳು, ಪಕ್ಕೆಲುಬುಗಳು ಮುರಿದಿವೆ. ಕಳೆದ ವಾರ ಅಪ್ರಾಪ್ತ ವಯಸ್ಕ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ 23 ವರ್ಷದ
ಯಾದಗಿರಿ: ನಗರಗಳ ಸ್ವಚ್ಛತೆ ಪೌರ ಕಾರ್ಮಿಕರ ಶ್ರಮದ ಮೇಲೆ ನಿಂತಿದೆ. ಆದರೆ ಅವರ ವೇತನ, ಮೂಲ ಸೌಲಭ್ಯಗಳ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದು ಅಕ್ಷಮ್ಯ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪ
ಮಹಾರಾಷ್ಟ್ರ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ಮಂಗಳವಾರ ಸರ್ಕಾರಿ ನಿರ್ಣಯವನ್ನು ಹೊರಡಿಸಿದ್ದು, ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹಾಗೂ ಅರೆಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 5% ಮೀಸಲಾತಿ ನೀಡಿದ್ದ 2014ರ ಆದ
ʼಮೊಹಮ್ಮದ್ ದೀಪಕ್ ಇಫೆಕ್ಟ್ʼ ಎಂದ ಜನರು
ಮಂಗಳೂರು,ಫೆ.18; ಧೇಶದ ವಿಕಸಿತ್ ಭಾರತ್- 2047’ ಸಾಕಾರ. ಗೊಳಿಸಲು ಬ್ಯಾಂಕ್ಗಳ ಪಾತ್ರ ಮಹತ್ವ ದ್ದಾಗಿದ್ದು, ದೇಶದ ಆರ್ಥಿಕ ವಿಕಾಸದಲ್ಲಿ ಬ್ಯಾಂಕ್ಗಳು ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ಮಾಜಿ ಐಎಎಸ್ ಅಧಿಕಾರಿ, ನೀತಿ ಸುಧಾರಕ ದ
ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿರುವ ಮಹಿಳೆಯರಲ್ಲಿ ಕೂಡ ಹಲವಾರು ಪ್ರತಿಭೆಗಳಿರುತ್ತವೆ, ಅವರು ಮಹಿಳಾ ಸಂಘಗಳನ್ನು ಕಟ್ಟಿಕೊಂಡು ಸ್ವಾವಲಂಬನೆ ಬದುಕು ಸಾಗಿಸಲು ಶ್ರಮಿಸುತ್ತಿದ್ದಾರೆ, ಅವರು ಆರ್ಥಿಕವಾಗಿ
ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕೋಡಪದವು ನಿಟಿಲೆ ನಿವಾಸಿ, ಪ್ರಗತಿಪರ ಕೃಷಿಕ, ಸಂಶೋಧಕ, ಮೊಕ್ತೇಸರ ನಿಟಿಲೆ ಮಹಾಬಲೇಶ್ವರ ಭಟ್(70) ಅವರು ಫೆ.18ರಂದು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪು
ಯಾದಗಿರಿ: ಯಾದಗಿರಿ ನಗರಸಭೆ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್
ಕಲಬುರಗಿ: ಕೆಕೆಆರ್ಡಿಬಿಯಿಂದ ಮಂಜೂರಾದ ಅನುದಾನ ಅನ್ಯ ತಾಲೂಕಿಗೆ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಐವರು ಇಂಜಿನಿಯರ್ಗಳನ್ನು ಅಮಾನತುಗೊಳಿಸಿ, ಅವರ ವಿ
ಅಫಜಲಪುರ: ತಳವಾರ ಸಮಾಜದ ಅರ್ಹ ಜನರಿಗೆ ಪರಿಶಿಷ್ಟ ಪಂಗಡ (ಎಸ್.ಟಿ) ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಉಂಟಾಗುತ್ತಿರುವ ಆಡಳಿತಾತ್ಮಕ ವಿಳಂಬ ಮತ್ತು ಗೊಂದಲವನ್ನು ಖಂಡಿಸಿ ಫೆಬ್ರವರಿ 23ರಂದು ಅಫಜಲಪುರ ತಹಸೀಲ್ದಾರ್ ಕಚೇರಿಗೆ ಮುತ್ತ
ಆಳಂದ: ತಾಲೂಕಿನಲ್ಲಿ ಮುಸ್ಲಿಂ ಸಮುದಾಯ ಸೇರಿ ಸರ್ವ ಸಮಾಜದವರಿಗೂ ಯಾವುದೇ ರೀತಿಯ ತೊಂದರೆ ಎದುರಾಗದಂತೆ ನೋಡಿಕೊಳ್ಳುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಮಾಜಿ ಶಾಸಕ ಸುಭಾಷ ಗುತ್ತೇದಾರ ಹೇಳಿದ್ದಾರೆ. ಪಟ್ಟಣದಲ್ಲಿ ಬಿಜೆಪ
ಉಪ್ಪಿನಂಗಡಿ: ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ, ಈ ಬಾರಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಂಸ್ಥೆಯಾದ ಉಬಾರ್ ಸ್ಪೋರ್ಟಿಂಗ್ ಕ್ಲಬ್ನ ಅಂಗ ಸಂಸ್ಥೆಯಾದ ಉಬಾರ್ ಡೋನರ್ಸ್ ಹೆಲ್ಫ್ ಲೈನ್
ಮಂಗಳೂರು, ಫೆ.18: ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,745 ವಿದ್ಯಾರ್ಥಿಗಳು ಮತ್ತು 18592 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 37,337 ಮಂದಿ ಅಭ್ಯರ್ಥಿಗಳು ಪರೀಕ್ಷೆ ತೆ
ಮಂಗಳೂರು: ’ಅರಕಾನಟ್-ಹಿಸ್ಟರಿ,ಕಾನ್ಸ್ಟಿಟುಯೆಂಟ್, ಕ್ಯಾನ್ಸರ್ ಆಂಡ್ ಬಿಯಾಂಡ್’ ಕೃತಿ ಬಿಡುಗಡೆ ಕಾರ್ಯಕ್ರಮವು ಬುಧವಾರ ಕ್ಯಾಂಪ್ಕೋ ಸಂಸ್ಥೆಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸ
ಮಂಗಳೂರು, ಫೆ.18: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿ ಜಿಲ್ಲಾ ಕಚೇರಿ ಬಳಿಯಿಂದ ಮನಪಾ ಕಚ
ಮಂಗಳೂರು, ಫೆ.18: ನಗರದ ಐಸ್ಕ್ರೀಂ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಕೈ ಕೊಯ್ದುಕೊಂಡು ಬಳಿಕ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಕಾಸರಗೋಡು ಜಿಲ್
ಉಡುಪಿ ಜಿಲ್ಲೆಯನ್ನು ಹಾದುಹೋದ ವಂದೇ ಮಾತರಂ ಸಿಐಎಸ್ಎಫ್ ಕೋಸ್ಟಲ್ ಸೈಕ್ಲೋಥಾನ್-2026
ಬೆಂಗಳೂರು : ರಾಜ್ಯದ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಕಳೆದ 38 ತಿಂಗಳಿಂದ ತಮ್ಮ ನ್ಯಾಯಸಮ್ಮತ ವೇತನ ಹಿಂಬಾಕಿ ಪಡೆಯದೆ ಸಂಕಷ್ಟದ ಜೀವನ ನಡೆಸುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ ಎಂದು
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿರ್ವಹಿಸಲು ಹೈಕೋರ್ಟ್ ಉಸ್ತುವಾರಿಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿ
ಬೆಂಗಳೂರು : ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಾಳೆ(ಫೆ.19) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ
ಬೆಂಗಳೂರು : ಸರಕಾರವು ರಾಜ್ಯದ ಸರಕಾರಿ ಆರೋಗ್ಯ ಸಂಸ್ಥೆಗಳಾದ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಇತರೆ ಆರೋಗ್ಯ ಸಂಸ್ಥೆಗಳಿಗೆ ಅಗತ್ಯ ಔಷಧಿಗಳ ಖರೀದಿಗಾಗಿ 30 ಕೋಟಿ ರೂ.ಗಳ ಹೆಚ್ಚ
ಕಲಬುರಗಿ: ಬಿಜೆಪಿ ಜಿಲ್ಲಾ ಗ್ರಾಮಾಂತರ ರೈತ ಮೋರ್ಚಾ ಉಪಾಧ್ಯಕ್ಷರಾಗಿ ಸಿದ್ದು ಹಿರೋಳಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬಸವರಾಜ್ ಮಾಲಿಪಾಟೀಲ್ ಆದೇಶ ಹೊರಡಿಸಿದ್ದು, ಸಿದ್ದು
ಕೊಪ್ಪಳ: ನಾಲ್ಕು ತಿಂಗಳ ಗರ್ಭಿಣಿಯಾಗಿರುವ ತಂಗಿಯನ್ನೇ ವ್ಯಕ್ತಿಯೋರ್ವ ಕೊಡಲಿಯಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಹಂದ್ರಾಳ್ ಗ್ರಾಮದಲ್ಲಿ ಬುಧವಾರ ನಡೆದಿದೆ. ಬೇರೆ ಜಾತಿಯ ಯುವಕನ್ನು ಮದುವೆ ಆಗಿದಕ್ಕೆ ಸ್ವಂತ
ಮಂಗಳೂರು, ಫೆ.18: ರಾಷ್ಟೀಯ ಹಬ್ಬಗಳ ಸಂದರ್ಭ ಮೀಫ್ ವಿದ್ಯಾ ಸಂಸ್ಥೆಗಳಲ್ಲಿ ಕಾರ್ಯಕ್ರಮ ಜರಗಿಸುವಾಗ ವಿದ್ಯಾರ್ಥಿಗಳು ಪಾಲಿಸಬೇಕಾದ ಶಿಷ್ಠಾಚಾರ, ಪಥ ಸಂಚಲನೆ, ಗೌರವ ರಕ್ಷೆ ಸ್ವೀಕೃತಿ, ಧ್ವಜಾರೋಹಣ, ಒಗ್ಗೂಡುವಿಕೆ ಇತ್ಯಾದಿ ವಿಚಾ
ಕಾಪು, ಫೆ.18: ಮದುವೆಗೆ ಚಿನ್ನಾಭರಣ ಪಡೆದು, ವಾಪಾಸ್ಸು ನೀಡದೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟಪಾಡಿಯ ಅವ್ವಮ್ಮ ಎಂಬವರ ನಾದಿನಿ ನಸೀಮಾ ಎಂಬಾಕೆ ವಿವಾಹ ಕಾರ್ಯಕ್ರಮಕ್ಕೆ ಹೋಗಲ
ಕೋಟ, ಫೆ.18: ಕೃಷಿ ಮತ್ತು ಹೈನುಗಾರಿಕೆ ಕೆಲಸಮಾಡಿಕೊಂಡಿದ್ದ ಅಚ್ಲಾಡಿಯ ವಿಜಯ(38) ಎಂಬವರು ಫೆ.16ರಂದು ರಾತ್ರಿ ಸಾಸ್ತಾನದಲ್ಲಿರುವ ಅಣ್ಣನ ಮನೆಯಲ್ಲಿ ಬೈಕ್ ಇಟ್ಟು ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೆ ವಾಪಾಸ್ಸು ಬಾರದ
ಗಂಗೊಳ್ಳಿ, ಫೆ.18: ಇಲ್ಲಿನ ಮರವಂತೆ ಯೂ ಟರ್ನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.17ರಂದು ಬೆಳಗ್ಗೆ ಬೈಕೊಂದು ಕಂಟೈನರ್ ಲಾರಿಯ ಚಕ್ರದಡಿಗೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ
ಬೆಂಗಳೂರು : ಸ್ವಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಆರೋಪಮುಕ್ತಗೊಳಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ಬೆಂಗಳೂರಿನ
ಕೋಟ, ಫೆ.18: ಸೈಕಲ್ನಿಂದ ಬಿದ್ದು ಸವಾರರೊಬ್ಬರು ಮೃತಪಟ್ಟ ಘಟನೆ ಫೆ.18ರಂದು ಬೆಳಗ್ಗೆ 8.30ರ ಸುಮಾರಿಗೆ ಸಾಲಿಗ್ರಾಮದ ಡಿವೈನ್ ಪಾರ್ಕ್ ಬಳಿ ನಡೆದಿದೆ. ಮೃತರನ್ನು ಮೂಡಹಡು ಗ್ರಾಮದ ನಾರಾಯಣ ಪೂಜಾರಿ(69) ಎಂದು ಗುರುತಿಸಲಾಗಿದೆ. ಮೇಸ್ತ್ರ
ಕೊಲಂಬೊ, ಫೆ.18: ದೀರ್ಘಕಾಲದಿಂದ ದೇಶವನ್ನು ಕಂಗೆಡಿಸಿರುವ ಆರ್ಥಿಕ ಬಿಕ್ಕಟ್ಟನ್ನು ನಿಯಂತ್ರಿಸುವ ಉದ್ದೇಶದ ಸರಣಿ ಉಪಕ್ರಮಗಳ ಭಾಗವಾಗಿ ರಾಜಕಾರಣಿಗಳ ಸವಲತ್ತುಗಳನ್ನು ಕಡಿಮೆಗೊಳಿಸಲು ಮತ್ತು ಸಂಸದರಿಗೆ ಪಿಂಚಣಿ ಸೌಲಭ್ಯವನ್ನು
ಉಡುಪಿ, ಫೆ.18: ಇಂದು ಸಂಶೋಧನಗೆ ವಿಶ್ವವಿದ್ಯಾಲಯಗಳು ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿವೆ. ಆದುದರಿಂದ ಸಂಶೋಧನ ಕಾರ್ಯಕ್ಕೆ ಪೂರ್ವ ಸಿದ್ಧತೆಯು ಅತಿ ಅಗತ್ಯವಾಗಿದೆ ಎಂದು ಕನ್ನಡ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್ ಹೇಳಿದ
ಬೆಂಗಳೂರು : ರಾಷ್ಟ್ರದ ನಿಯಮಗಳನ್ನು ಪಾಲಿಸುವವರನ್ನು ರಾಷ್ಟ್ರೀಯವಾದಿಗಳು ಎನ್ನಬಹುದು, ಆರೆಸ್ಸೆಸ್ ಮೊದಲು ರಾಷ್ಟ್ರದ ನಿಯಮದಂತೆ ನೋಂದಣಿ ಮಾಡಿಕೊಳ್ಳಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ
ಕಲಬುರಗಿ: ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಹೋಗಿ ಇಬ್ಬರು ಮೃತಪಟ್ಟಿರುವ ಘಟನೆ ಹೀರಾಪೂರ ಪ್ರದೇಶದ ಬಬಲಾದ ರಸ್ತೆ ಸಮೀಪ ಮಾದರಸನಹಳ್ಳಿಯಲ್ಲಿ ಬುಧವಾರ ನಡೆದಿದೆ. ಹೀರಾಪೂರ ವ್ಯಾಪ್ತಿಯ ಮಾದರಸನಹಳ್ಳಿಯ ನಿವಾಸಿ ಆಗಿರ
ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸೇವೆ ಕಲ್ಪಿಸುತ್ತಿರುವ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಭಾಗವಾಗಿ ಸಾರಿಗೆ ನಿಗಮಗಳಿಗೆ ಎಷ್ಟು ಹಣವನ್ನು ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದೆ ಎಂಬ ಕುರಿತು ಮಾಹಿತಿ ನೀಡುವಂತೆ ಸಾರಿಗೆ ನ
ವಾಷಿಂಗ್ಟನ್, ಫೆ.18: ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯುವುದನ್ನು ಅಮೆರಿಕ ಒಂದಲ್ಲ ಒಂದು ರೀತಿಯಲ್ಲಿ ತಡೆಯುವುದರಲ್ಲಿ ಸಂಶಯವೇ ಬೇಡ ಎಂದು ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಬುಧವಾರ ಎಚ್ಚರಿಕೆ ನೀಡಿದ್ದಾರ
ʼಪಾರ್ಕಿಂಗ್, ಬಂಡಿ, ಚಹಾದ ಅಂಗಡಿಗಳಿಗೂ ತೆರಿಗೆ ವಸೂಲಿʼ
T20 ವಿಶ್ವಕಪ್ | ನೆದರ್ಲ್ಯಾಂಡ್ಸ್ ವಿರುದ್ಧದ ಗ್ರೂಪ್ ‘ಎ’ ಪಂದ್ಯ
ಬೆಂಗಳೂರು : ಆರೆಸ್ಸೆಸ್ ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು ಆರೆಸ್ಸೆಸ್ ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಆರೆಸ್ಸೆಸ್ ಸಮರ್ಥಿಸುವುದ
ಹೊಸದಿಲ್ಲಿ,ಫೆ.19: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ -2026ರ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಜಾಗತಿಕ ನಾಯಕರು ಹಾಗೂ ಕೈಗಾರಿಕಾ ವರಿಷ್ಠರನ್ನು ಭೇಟಿಯಾಗಿ ಉನ್
ಹೊಸದಿಲ್ಲಿ,ಫೆ.18: ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ 2024ರ ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಓರ್ವ ಆರೋಪಿಯನ್ನು ಸುಪ್ರೀಂಕೋರ್ಟ್ ಬುಧವಾರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. 2024ರ ಮೇ 19ರಂದು ಪುಣೆಯ ಕಲ್ಯಾಣಿನಗರ ಪ್ರದೇ
ಹೊಸದಿಲ್ಲಿ,ಫೆ.18: ಕೃತಕಬುದ್ಧಿಮತ್ತೆ (ಎಐ) ಟೂಲ್ಸ್ಗಳ ಮೂಲಕ ಅರ್ಜಿಗಳನ್ನು ಬರೆದು ನ್ಯಾಯಾಲಯಕ್ಕೆ ಸಲ್ಲಿಸುವ ಪ್ರವೃತ್ತಿಯು ನ್ಯಾಯವಾದಿಗಳಲ್ಲಿ ಹೆಚ್ಚುತ್ತಿರುವುದಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್
ಭಟ್ಕಳ: 2025–26ನೇ ಹಣಕಾಸು ವರ್ಷದ ಅಭಿವೃದ್ಧಿ ಅನುದಾನವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಬಳಸದೆ ಉಳಿಸಿದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾ
ಕೆಇಆರ್ಸಿಯಿಂದ ಸಾರ್ವಜನಿಕ ವಿಚಾರಣೆ
ಮಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪದವಿಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಮಾತ್ರ ವಿಸ್ತರಿಸಿ ಇತರ ಸರಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ
ಬೆಂಗಳೂರು : ಪವಿತ್ರ ರಮಝಾನ್ ತಿಂಗಳ ಪ್ರಥಮ ಚಂದ್ರ ದರ್ಶನ ಬುಧವಾರ ಆದ ಕಾರಣ ಗುರುವಾರ(ಫೆ.19)ದಿಂದ ರಮಝಾನ್ ಉಪವಾಸ ಆರಂಭಗೊಳ್ಳಲಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ಘೋಷಿಸಿದ್ದಾರ
ಮಂಗಳೂರು: ಜಮಾಅತೇ ಇಸ್ಲಾಮಿ ಹಿಂದ್ ಪಕ್ಕಲಡ್ಕ ವರ್ತುಲದ ವತಿಯಿಂದ ರಮಝಾನ್ ಸ್ವಾಗತ ವಿಶೇಷ ಕಾರ್ಯಕ್ರಮವು ಸ್ನೇಹ ಸದನ ವಠಾರದಲ್ಲಿ ಸಾಜಿದ್ ಹಸನ್ ಆಲಿಯಾ ಅವರ ಕಿರಾಅತ್ನೊಂದಿಗೆ ಪ್ರಾರಂಭವಾಯಿತು. ಸಲೀಂ ಮಲಾರ್ ಪ್ರಾಸ್ತಾವಿಕ
ಕೋಲ್ಕತಾ, ಫೆ. 17: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರತದ ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಚುನಾವಣೆ ಯನ್ನು ಅವರು ಉಲ್ಲೇಖಿಸಿದ್ದಾರೆ. ‘‘ಬಾಂಗ್ಲಾದೇಶ ಎಷ್ಟು ಶಾಂ
ಚೈಬಾಸಾ, ಫೆ. 17: ಮಾಟಗಾತಿಯೆಂಬ ಹಣಪಟ್ಟಿ ಹಚ್ಚಿ 32 ವರ್ಷದ ಮಹಿಳೆ ಹಾಗೂ ಆಕೆಯ 1 ವರ್ಷದ ಮಗುವನ್ನು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾ
ಲಿಂಗಸಗೂರು: ಅತಿ ವೇಗದಿಂದ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಗೆ ನುಗ್ಗಿದ ಘಟನೆ ನಡೆದಿದೆ. ಲಿಂಗಸುಗೂರು ಪಟ್ಟಣದ ಬೆಳಗ್ಗೆ ಬೀದರ ಶ್ರೀರಂಗಪಟ್ಟಣ 150ಎ ರಾಷ್ಟಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್
ಬೆಂಗಳೂರು : ವಿಧಾನಸೌಧದ ನಿಗದಿತ ಸ್ಥಳದಲ್ಲಿ ಮಾತ್ರವೇ ಮಾಧ್ಯಮಗಳು ಅಧಿಕೃತ ಹೇಳಿಕೆ ಪಡೆಯಬೇಕು ಹಾಗೂ ಮುಖ್ಯಮಂತ್ರಿ ಮತ್ತು ಸಚಿವರು ವಿಧಾನಸೌಧ ಪ್ರವೇಶಿಸುವಾಗ ಅವರನ್ನು ಹಿಂಬಾಲಿಸಿ ವಿಡಿಯೋ ಹೇಳಿಕೆ ಪಡೆಯದಂತೆ ನಿರ್ದೇಶಿಸ
ನಿಮ್ಮ ಮೇಲೆ ಒತ್ತಡ ಹೇರಲಾಗಿದೆಯೇ ಎಂದು ಪ್ರಶ್ನಿಸಿದ ಸಾಮಾಜಿಕ ಜಾಲತಾಣಗಳ ಬಳಕೆದಾರರು
ಉಡುಪಿ, ಫೆ.18: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಸ್ಪತ್ರೆ ರಕ್ತ ನೀಧಿ ಕೇಂದ್ರ ಮತ್ತು ಎನ್ಸಿಡಿ ವಿಭಾಗ ಮತ್ತು ಗಾಂಧಿ ಆಸ್ಪ ತ್ರೆಯ ಸಂಯುಕ್ತ ಆಶ್
ಕುಂದಾಪುರ, ಫೆ.18: ಟೀಮ್ ಮಲೆನಾಡು ಹ್ಯೂಮೇನಿಟರಿಯನ್ ಟ್ರಸ್ಟ್ ಬೆಳ್ವೆ ಇದರ ಆಶ್ರಯದಲ್ಲಿ ಹೆಬ್ರಿ ಹಾಲಾಡಿ ವ್ಯಾಪ್ತಿಯ ಗ್ರಾಮಾಂತರ ಪ್ರದೇಶದ ಆಧಾರ ರಹಿತ 53 ಕುಟುಂಬಗಳಿಗೆ ರಂಝಾನ್ ತಿಂಗಳ ಪ್ರಯುಕ್ತ ರಂಝಾನ್ ಕಿಟ್ ವಿತರಣಾ ಕಾರ್

17 C