SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ಕಲಬುರಗಿ| ನಿವೃತ್ತ ಎಎಸ್‌ಐ ನಿವಾಸದಲ್ಲಿ ಕಳ್ಳತನ: ಪ್ರಕರಣ ದಾಖಲು

ಕಲಬುರಗಿ:  ನಿವೃತ್ತ ಎಎಸ್‌ಐ  ಮನೆಗೆ ನುಗ್ಗಿದ ಕಳ್ಳರು 105 ಗ್ರಾಂ ಚಿನ್ನಾಭರಣ, 1,180 ಗ್ರಾಂ ಬೆಳ್ಳಿ ಆಭರಣ ಹಾಗೂ  40 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.   ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿ

14 Feb 2026 6:34 pm
ಬದ್ರಿಯಾ ಹೆಲ್ತ್ ಲೀಗ್ ಯುಎಇ ಫೋರಂ ಆರಂಭ: ದುಬೈನಲ್ಲಿ ಉದ್ಘಾಟನಾ ಸಮಾರಂಭ

ಸುರತ್ಕಲ್‌: ಸುಮಾರು 35 ವರ್ಷಗಳಿಂದ ಸುರತ್ಕಲ್‌ನಲ್ಲಿ ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಬದ್ರಿಯಾ ಹೆಲ್ತ್ ಲೀಗ್ ಸಂಸ್ಥೆ ಇದೀಗ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ”BHL UAE FORUM”

14 Feb 2026 5:28 pm
ವಿಜಯನಗರ ಸಾಮ್ರಾಜ್ಯವನ್ನು ಜನಕೇಂದ್ರಿತ ದೃಷ್ಟಿಕೋನದಲ್ಲಿ ಅಧ್ಯಯನ ಮಾಡುವ ಅಗತ್ಯವಿದೆ : ಡಾ.ಸಮದ್ ಕೊಟ್ಟೂರು

ವಿಜಯನಗರ/ಹಂಪಿ : ವಿಜಯನಗರ ಸಾಮ್ರಾಜ್ಯವನ್ನು ಹೊಸ ದಿಕ್ಕಿನಲ್ಲಿ ಅಧ್ಯಯನ ಮಾಡುವುದರಿಂದ ಸಾಮ್ರಾಜ್ಯ ನಿರ್ಮಾಣದಲ್ಲಿ ಜನಸಾಮಾನ್ಯರ ಜೀವನಶೈಲಿ, ಆರ್ಥಿಕ ಪರಿಸ್ಥಿತಿ ಹಾಗೂ ಅವರ ಪರಿಶ್ರಮದ ಜೊತೆಗೆ ರಾಜಪ್ರಭುತ್ವಕ್ಕೆ ನೀಡಿದ ಅ

14 Feb 2026 4:34 pm
ಬಳ್ಳಾರಿ | ಕಂಪ್ಲಿ ಉತ್ಸವದಲ್ಲಿ ಕೈಗಾರಿಕಾ ಸಂಘದಿಂದ ಉಚಿತ ಕುಡಿಯುವ ನೀರಿನ ಸೇವೆ

ಬಳ್ಳಾರಿ/ಕಂಪ್ಲಿ: ಕುಡಿಯುವ ನೀರು ಅಮೃತಕ್ಕೆ ಸಮಾನವಾಗಿದ್ದು, ಆಯುರ್ವೇದ ಹಾಗೂ ಶಾಸ್ತ್ರಗಳಲ್ಲಿ ಅದರ ಮಹತ್ವವನ್ನು ವಿಶೇಷವಾಗಿ ಉಲ್ಲೇಖಿಸಲಾಗಿದೆ. ಇಂತಹ ಅಮೂಲ್ಯವಾದ ನೀರಿನ ಸೇವೆಯನ್ನು ಕಂಪ್ಲಿ ಕೈಗಾರಿಕಾ ಸಂಘದ ಪದಾಧಿಕಾರಿ

14 Feb 2026 4:27 pm
Kalaburagi | ನದಾಫ್, ಪಿಂಜಾರ ನಿಗಮ ಸ್ಥಾಪಿಸಿ, 500 ಕೋಟಿ ರೂ. ಅನುದಾನ ನೀಡಿ: ಮೌಲಾಲಿ ನದಾಫ್

ಕಲಬುರಗಿ : ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅತೀ ಹಿಂದುಳಿದಿರುವ ನದಾಫ್, ಪಿಂಜಾರ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅದಕ್ಕೆ 500 ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ನದಾಫ್/ ಪಿಂಜಾರ ಸಂಘದ

14 Feb 2026 4:14 pm
ರಾಜ್ಯ ಸರಕಾರದಿಂದ ಕೇಂದ್ರದ 1,323 ಕೋಟಿ ರೂ. ವಿಶೇಷ ಅನುದಾನ ದುರ್ಬಳಕೆ : ವಿಜಯೇಂದ್ರ ಆರೋಪ

ಬೆಂಗಳೂರು : ಕೇಂದ್ರ ಸರಕಾರ ನೀಡಿದ ವಿಶೇಷ ಅನುದಾನವನ್ನು ರಾಜ್ಯ ಸರಕಾರವು ಆಯಾ ಯೋಜನೆಗಳಿಗೆ ಬಳಸದೇ ತನ್ನ ಇಚ್ಛಾನುಸಾರವಾಗಿ ಬೇರೆ ಯೋಜನೆಗಳಿಗೆ, ಇತರ ಇಲಾಖೆಗಳಿಗೆ ಬಳಸಿಕೊಂಡಿದೆ. ರಾಜ್ಯ ಸರಕಾರಕ್ಕೆ ಆ ಅಧಿಕಾರ ಇಲ್ಲ ಎಂದು ಬಿ

14 Feb 2026 3:43 pm
ಮುಂಬೈ | ಚಲಿಸುತ್ತಿದ್ದ ಆಟೋ ಮೇಲೆ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್‌ ಕುಸಿತ: ಓರ್ವ ಮೃತ್ಯು; ಮೂವರಿಗೆ ಗಾಯ

ಮುಂಬೈ: ಚಲಿಸುತ್ತಿದ್ದ ಆಟೋ ರಿಕ್ಷಾ ಮೇಲೆ ನಿರ್ಮಾಣ ಹಂತದಲ್ಲಿದ್ದ ಮೆಟ್ರೊ ಕಂಬ(ಪಿಲ್ಲರ್‌) ಕುಸಿದು ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಈಶಾನ್ಯ ದಿಲ್ಲಿಯ ಮುಲಂದ್ ಪ್ರದೇಶದಲ್ಲಿ ನಡೆದಿ

14 Feb 2026 3:37 pm
Bidar | ಚರಂಡಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು

ಬೀದರ್: ಚರಂಡಿಗೆ ಬಿದ್ದು ಐದು ವರ್ಷದ ಬಾಲಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಮರ್ಜಾಪುರ್ (ಎಂ) ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಮಾಮಬಾದ್ ಗ್ರಾಮದ ನಿವಾಸಿ ಅವಿನಾಶ್ (5) ಎಂದು ಗುರುತಿಸಲಾಗಿದೆ. ಅವಿನಾಶ್ ತನ್ನ ಮನೆಯವರೊ

14 Feb 2026 3:33 pm
Mangaluru | ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು : ನಮಗೆ ಎಲ್ಲದಕ್ಕಿಂತಲೂ ಮುಖ್ಯವಾದುದು ಆರೋಗ್ಯ. ಆರೋಗ್ಯ ದ ಮೇಲೆ ಪರಿಣಾಮ ಬೀರದಂತೆ ನಾವು ಜಾಗೃತಿ ಮಾಡಬೇಕು. ಇದೇ ಕಾರಣದಿಂದ ಪ್ರತಿ ಊರಿನಲ್ಲಿ ಶಿಬಿರ ಆಯೋಜನೆ ಮಾಡಲಾಗುತ್ತಿದೆ ಎಂದು ಯೆನೆಪೋಯ ಮೆಡಿಕಲ್ ಕಾಲೇಜು ಕಮ್

14 Feb 2026 3:25 pm
ನ್ಯಾಚುರಲ್ ಮೆಡಿಕಲ್ಸ್‌ನ ಎರಡನೆಯ ಬ್ರಾಂಚ್ ಉದ್ಘಾಟನೆ

ಮೆಡಿಕಲ್ಸ್ ಗಳು ಸೇವಾ ಉದ್ಯಮವಾಗಿ ಬೆಳೆಯಲಿ: ಕಾಮತ್

14 Feb 2026 3:18 pm
ತುಮಕೂರು | ಬಾವಿಗೆ ಬಿದ್ದ ಚಿರತೆ

ತಿಪಟೂರು: ನಗರದ ಹೊರವಲಯದಲ್ಲಿ ಆಹಾರ ಅರಸಿ ಬಂದಿದ್ದ ಚಿರತೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ನಗರದ ಗಾಂಧೀನಗರ ಹೊರವಲಯದಲ್ಲಿರುವ ಬೆಸ್ಕಾಂ ಇಲಾಖೆಯ ನೌಕರ ಕಾರ್ತಿಕ್ ಅವರ ತೋಟದ ಬಾವಿಗೆ ಚಿರತೆ ಬಿದ್ದಿದೆ. ಬೆಳಿಗ್ಗೆ ಎಂದಿ

14 Feb 2026 3:12 pm
ಹಂಪಿ ಉತ್ಸವ : ವಿಜಯನಗರ ಕಾಲೇಜು ಮೈದಾನದಲ್ಲಿ ಗಾಳಿಪಟ ಹಬ್ಬಕ್ಕೆ ಚಾಲನೆ

ವಿಜಯನಗರ/ಹಂಪಿ : ಐತಿಹಾಸಿಕ ವಿಜಯನಗರದ ವೈಭವವನ್ನು ಸಾರುವ ಹಂಪಿ ಉತ್ಸವ–2026ರ ಅಂಗವಾಗಿ ಹೊಸಪೇಟೆ ನಗರದ ವಿಜಯನಗರ ಕಾಲೇಜು ಮೈದಾನದಲ್ಲಿ ಶನಿವಾರ ಗಾಳಿಪಟ ಉತ್ಸವಕ್ಕೆ ಶಾಸಕ ಹೆಚ್.ಆರ್.ಗವಿಯಪ್ಪ ಚಾಲನೆ ನೀಡಿದರು. ಕನ್ನಡ ಮತ್ತು ಸಂ

14 Feb 2026 3:06 pm
ಪ್ರೇಯಸಿಯ ಹತ್ಯೆ ಮಾಡಿ ಸೆಪ್ಟಿಕ್ ಟ್ಯಾಂಕ್‌ಗೆ ಶವ ಎಸೆದ ವಿವಾಹಿತ ಪ್ರಿಯಕರ

ಭೋಪಾಲ್: ನಗರದ ನಿಶತ್‌ಪುರ ಪ್ರದೇಶದ ಖಾಲಿ ನಿವೇಶನದ ಸೆಪ್ಟಿಕ್ ಟ್ಯಾಂಕ್‌ನಿಂದ ಗುರುವಾರ ಸಂಜೆ ಪೊಲೀಸರು 33 ವರ್ಷ ವಯಸ್ಸಿನ ಮಹಿಳೆಯ ಕೊಳೆತ ಶವವನ್ನು ಹೊರತೆಗೆದಿದ್ದು, ಅಕ್ರಮ ಸಂಬಂಧದಲ್ಲಿ ಉಂಟಾದ ಬಿರುಕುಗಳಿಂದ ಪ್ರೇಯಸಿಯನ್

14 Feb 2026 2:46 pm
ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಪುನರಾಯ್ಕೆ

ಕಾರ್ಕಳ, ಫೆ.14 : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025–2028ನೇ ಸಾಲಿನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ವರದಿಗಾರ ಮುಹಮ್ಮದ್ ಶರೀಫ್ ಪುನರಾಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸಂಜೆಪ್ರಭ ಪತ್ರಿಕೆಯ

14 Feb 2026 2:18 pm
ಯಾದಗಿರಿ | ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

ಯಾದಗಿರಿ/ಜಡಚರ್ಲಾ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಗುದ್ದಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

14 Feb 2026 1:47 pm
ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಠ 15 ಸಾವಿರ ಕೋಟಿ ರೂ. ನೀಡಲಿ : ಆರ್.‌ಅಶೋಕ್‌ ಆಗ್ರಹ

ಬೆಂಗಳೂರು : ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಠ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರ

14 Feb 2026 1:27 pm
ಮತ್ತೆ ಏರಿದ ಚಿನ್ನದ ಬೆಲೆ; ಮಂಗಳೂರಿನಲ್ಲಿ ಇಂದಿನ ದರ ಎಷ್ಟು?

ಫೆಬ್ರವರಿಯ ಆರಂಭದಿಂದಲೂ ಚಿನ್ನ ಅಲ್ಪ ಏರಿಳಿತಗಳೊಂದಿಗೆ ಸ್ಥಿರವಾಗಿ ನಿಂತಿದೆ. ಈ ವಾರದ ಆರಂಭದಲ್ಲಿ ಸ್ವಲ್ಪ ಏರಿಕೆ ಕಂಡಿದ್ದ ಚಿನ್ನದ ಬೆಲೆ ನಂತರದ ದಿನಗಳಲ್ಲಿ ಅಲ್ಪ ಕುಸಿತ ಕಾಣುತ್ತಾ ಬಂದಿದೆ. ಶುಕ್ರವಾರ ಇನ್ನಷ್ಟು ಕುಸಿತ

14 Feb 2026 1:13 pm
Assam | ದಿಬ್ರುಗಢ ಹೆದ್ದಾರಿಯಲ್ಲಿನ ಈಶಾನ್ಯ ಭಾರತದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಇಳಿದ ಪ್ರಧಾನಿ ಮೋದಿ ವಿಮಾನ

ಮಣಿಪುರಕ್ಕೆ ಭೇಟಿ ನೀಡಿ ಎಂದು ಟಿಕೆಟ್ ಬುಕಿಂಗ್ ಮಾಡಿ ಒತ್ತಾಯಿಸಿದ ಕಾಂಗ್ರೆಸ್

14 Feb 2026 12:46 pm
ಹಾವೇರಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷರಾಗಿ ಶಹ್ತಾಜ್ ಬೀ ಆಯ್ಕೆ

ಹಾವೇರಿ :  ಎಡಿಪಿಐ ಪಕ್ಷದ ಮಹಿಳಾ ಘಟಕವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ನ ಜಿಲ್ಲಾ ಪ್ರತಿನಿಧಿ ಸಭೆಯು ರಾಣೆಬೆನ್ನೂರಿನ ಖ್ವಾಜಾ ಬಂದಾ ನವಾಜ್ ಹಾಲ್ ನಲ್ಲಿ ನಡೆಯಿತು. ನೂತನ ಜಿಲ್ಲಾಧ್ಯಕ್ಷೆಯಾಗಿ ಶಹ್ತಾಜ್ ಬೀ, ಜಿಲ್ಲಾ ಉಪಾಧ್

14 Feb 2026 12:34 pm
ಮಣಿಪುರ ಹಿಂಸಾಚಾರ ಕುರಿತ ತನಿಖಾ ವರದಿಯನ್ನು ಎರಡು ವಾರಗಳಲ್ಲಿ ಸಲ್ಲಿಸಿ: ಸಿಬಿಐಗೆ ಸುಪ್ರೀಂ ಕೋರ್ಟ್‌ ಸೂಚನೆ

ಹೊಸ ದಿಲ್ಲಿ: ಮಣಿಪುರದ ಜನಾಂಗೀಯ ಹಿಂಸಾಚಾರ ಪ್ರಕರಣಗಳ ಕುರಿತು ನಡೆಸುತ್ತಿರುವ ತನಿಖಾ ವರದಿಯನ್ನು ಎರಡು ವಾರಗಳೊಳಗಾಗಿ ಸಲ್ಲಿಸುವಂತೆ ಕೇಂದ್ರೀಯ ತನಿಖಾ ದಳ(CBI) ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಸೂಚನೆ ನೀಡಿದೆ. ಮಣಿಪುರ ಹಿಂಸ

14 Feb 2026 12:32 pm
ಒಳಮೀಸಲಾತಿ ವಿವಾದ: ರೋಸ್ಟರ್ ಕೋಷ್ಟಕದಲ್ಲಿನ ಎಡವಟ್ಟುಗಳು ಪ್ರವರ್ಗ ‘ಬಿ’ ಮತ್ತು ‘ಸಿ’ಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದಲೇ ಹೊರಗಟ್ಟಿದಂತಿದೆ

ಸಾಮಾಜಿಕ ನ್ಯಾಯ ಎನ್ನುವುದು ಕೇವಲ ರಾಜಕೀಯ ಘೋಷಣೆಯಾಗದೆ, ಅದು ಸಂವಿಧಾನದ ಆತ್ಮವಾಗಿ ಉಳಿಯಬೇಕಿದೆ. ಈ ವಿಷಯವಾಗಿ ಹಲವಾರು ಬಾರಿ ಕ್ಯಾಬಿನೆಟ್‌ನಲ್ಲಿ ಚರ್ಚೆಗಳಾಗಿಯೂ ಸರಕಾರದ ನೀತಿಗಳನ್ನು ರೂಪಿಸುವ ಸ್ಥಾನದಲ್ಲಿರುವ ಉನ್ನತ ಅ

14 Feb 2026 12:22 pm
ಸರಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಎನ್.ಆರ್.ಐ. ಕೋಟಾ!

ಸರಕಾರಿ ಮೆಡಿಕಲ್ ಕಾಲೇಜುಗಳ ಅಪ್ಪಟ ಮೆರಿಟ್ ಸೀಟುಗಳನ್ನು ಕಿತ್ತುಕೊಂಡು ಎನ್.ಆರ್.ಐ.ಗಳಿಗೆ ಮಾರಿ ಆರ್ಥಿಕ ಸ್ವಾವಲಂಬನೆ ಸಾಧಿಸುವುದಕ್ಕಿಂತ ಖಾಸಗಿ ಮತ್ತು ಡೀಮ್ಡ್ ಮೆಡಿಕಲ್ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ಚೌಕಾಸಿ ನಡೆಸಿ

14 Feb 2026 11:49 am
ಪುಲ್ವಾಮಾ ದಾಳಿಗೆ 7 ವರ್ಷ: ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

ಹೊಸ ದಿಲ್ಲಿ: ಪುಲ್ವಾಮಾ ದಾಳಿ ನಡೆದು 7 ವರ್ಷದ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಹುತಾತ್ಮ ಯೋಧರನ್ನು ವೀರ ಸೇನಾನಿಗಳು ಎಂದು ಶ್ಲಾಘಿಸಿದ್ದಾರೆ. “2019ರ ಈ ದಿನ ಪುಲ್ವಾಮಾ ದ

14 Feb 2026 11:48 am
ಕರ್ನಾಟಕ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆ

ಕ್ಯಾಲಿಫೋರ್ನಿಯಾ: ಅಮೆರಿಕದ ಬರ್ಕ್ ಲೇಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ(22) ಫೆಬ್ರವರಿ 9ರಿಂದ ನಾಪತ್ತೆಯಾಗಿರುವ ಬಗ್ಗೆ ವರದಿಯಾಗ

14 Feb 2026 10:58 am
ಕುಷ್ಟಗಿ | ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ದೋಟಿಹಾಳ ಸೋಮನಾಥ ಆಯ್ಕೆ

ಕುಷ್ಟಗಿ : ಜಾನಪದ ಕಲಾವಿದರ ಒಕ್ಕೂಟ (ರಿ), ಮೈಸೂರು ವಿಭಾಗದಿಂದ ನೀಡಲಾಗುವ 2025–26ನೇ ಸಾಲಿನ ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಸಾಹಿತಿ ಸೋಮನಾಥ

14 Feb 2026 10:32 am
ಕತ್ತಲಲ್ಲಿ ಕರಿಬೆಕ್ಕು ಅರಸಹೊರಟಿರುವ NITI ಆಯೋಗ

ನಮ್ಮ ಮೂಲಸೌಕರ್ಯ ಕಾಮಗಾರಿ ಗುಣಮಟ್ಟಗಳು, ಭ್ರಷ್ಟ ವ್ಯವಸ್ಥೆ, ಖಚಿತ ಯೋಜನೆಯಾಗಲೀ ಸ್ವಂತ ಯೋಚನೆಯಾಗಲೀ ಇಲ್ಲದ ಆಡಳಿತ-ಇದನ್ನೆಲ್ಲ ಸಮಗ್ರವಾಗಿಟ್ಟು ನೋಡಿದಾಗ, ದೇಶ ಗೊತ್ತುಗುರಿ ಇಲ್ಲದೇ ‘ಡೇಬಲಾಪ್‌ಮೇಂಟ್’ ಸುಂಟರಗಾಳಿಗೆ ಸಿ

14 Feb 2026 10:15 am
ಹಾಸನದಲ್ಲಿ ಡ್ರಗ್ಸ್ ದಂಧೆ ಬಯಲು; ಎಂಡಿಎಂಎ ಸಹಿತ ಐವರು ಬಂಧನ

ಹಾಸನ, ಫೆ.14: ನಗರದಲ್ಲಿ ಮಾದಕ ವಸ್ತುಗಳ ದಂಧೆ ನಡೆಸಲು ಯತ್ನಿಸುತ್ತಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ನಡೆದ ತಪಾಸಣೆ ವೇಳೆ ಎಂಡಿಎಂಎ (MDMA) ಡ್ರಗ್ಸ್ ಸಾಗಾಟ ಪತ್ತೆಯಾಗ

14 Feb 2026 9:49 am
ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ; ಅಂಗಡಿ ಸಂಪೂರ್ಣ ಭಸ್ಮ

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಂತೆಕಟ್ಟೆ ಪ್ರದೇಶದಲ್ಲಿರುವ ಹೇರಾಜೆ ಕಾಂಪ್ಲ

14 Feb 2026 9:17 am
ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ: ʼSHe-Box' ಪೋರ್ಟಲ್ ಗೆ 254 ಮಹಿಳೆಯರ ದೂರು

ಹೊಸದಿಲ್ಲಿ: ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಎದುರಿಸುತ್ತಿರುವ ಬಗ್ಗೆ ಒಂದು ವರ್ಷದಲ್ಲಿ 254 ಮಹಿಳೆಯರು ಶೀ-ಬಾಕ್ಸ್ ಪೋರ್ಟಲ್ ಗೆ ದೂರು ನೀಡಿದ್ದಾಗಿ ಕೇಂದ್ರ ಸರ್ಕಾರ ಮಾಹಿತಿ ಹಂಚಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ

14 Feb 2026 8:30 am
sdgdu

ಉಮರ್ ಅಬ್ದುಲ್ಲಾ |PC : PTI ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಉಮರ್ ಅಬ್ದುಲ್ಲಾ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ಸಿಗುವ ಒಂದು ಅವಕಾಶವನ್ನೂ ತಪ್ಪಿಸಿಕೊಳ್ಳದ ಬಿಜೆಪಿ ಶಾಸಕರು, ವಾರ್ಷಿಕ ಅಮರನಾಥ ಯಾತ್ರೆಗೆ ಅನುದ

14 Feb 2026 7:56 am
ಅಮರನಾಥ ಯಾತ್ರೆಗೆ ಅನುದಾನ: ಬಿಜೆಪಿ ಶಾಸಕನಿಂದ ಉಮರ್ ಅಬ್ದುಲ್ಲಾ ಗುಣಗಾನ!

ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಉಮರ್ ಅಬ್ದುಲ್ಲಾ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ಸಿಗುವ ಒಂದು ಅವಕಾಶವನ್ನೂ ತಪ್ಪಿಸಿಕೊಳ್ಳದ ಬಿಜೆಪಿ ಶಾಸಕರು, ವಾರ್ಷಿಕ ಅಮರನಾಥ ಯಾತ್ರೆಗೆ ಅನುದಾನ ಹಂಚಿಕೆ ಮಾಡಿದ ಮುಖ

14 Feb 2026 7:56 am
ಖಾಲಿಸ್ತಾನಿ ಪ್ರತ್ಯೇಕತಾವಾದಿ ಪನ್ನೂನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ನ್ಯೂಯಾರ್ಕ್: ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ನನ್ನು ಹತ್ಯೆ ಮಾಡಲು ರೂಪಿಸಲಾಗಿದ್ದ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕದ ಫೆಡರಲ್ ನ್ಯಾಯಾಲಯದಲ

14 Feb 2026 7:37 am
ಧೈರ್ಯದಿಂದ ಪ್ರೇಮಿಗಳ ದಿನ ಆಚರಿಸಿ: ಯುವ ಕಾಂಗ್ರೆಸ್ ಕರೆ

ಸಮಾಜಘಾತುಕ ಸಂಘಟನೆಗಳಿಗೆ ಹೆದರಬೇಕಿಲ್ಲ: ಎಚ್.ಎಸ್.ಮಂಜುನಾಥ್ ಗೌಡ

14 Feb 2026 12:25 am
Chikkamagaluru | ಅಪಘಾತ ಪರಿಹಾರ ನೀಡದ ಆರೋಪ: ಸರಕಾರಿ ಬಸ್ ನ್ಯಾಯಾಲಯದ ವಶಕ್ಕೆ!

ಚಿಕ್ಕಮಗಳೂರು: ಅಪಘಾತ ಪರಿಹಾರ ಕೊಡದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಪೋಗೆ ಸೇರಿದ ಸರಕಾರಿ ಬಸ್ ಅನ್ನು ನ್ಯಾಯಾಲಯದ ಆದೇಶದ ಮೇರೆಗೆ ವಕೀಲರ ತಂಡ ಚನ್ನರಾಯಪಟ್ಟಣದಲ್ಲಿ ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ನಡೆದಿದೆ. ವಾಹನ ಅ

14 Feb 2026 12:07 am
ರಾಹುಲ್‌ ಗಾಂಧಿ ಸದಸ್ಯತ್ವ ರದ್ದುಗೊಳಿಸಬೇಕೆಂದು ಕೋರಿ ಸ್ವತಂತ್ರ ನಿರ್ಣಯದ ನೋಟಿಸ್; ಏನಿದು substantive motion ?

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸ್ವತಂತ್ರ ನಿರ್ಣಯದ (substantive motion) ನೋಟಿಸ್ ನೀಡಿದ್ದಾರೆ. ಇದು ನೇರವಾಗಿ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನೇ ಗುರಿಯಾಗಿಸುತ್ತದ

14 Feb 2026 12:02 am
Chikkamagaluru | ಭೂ ಭೌತಿಕ ಸಮೀಕ್ಷೆ ಉದ್ದೇಶದಿಂದ ಲಘು ವಿಮಾನ ಹಾರಾಟ; ಆತಂಕಕ್ಕೆ ತೆರೆ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಮತ್ತು ಕಳಸ ತಾಲೂಕು ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಲಘು ವಿಮಾನವೊಂದು ತಳಮಟ್ಟದಲ್ಲಿ ಹಾರಾಟ ನಡೆಸಿ ಇಲ್ಲಿನ ಜನತೆಯ ಆತಂಕಕ್ಕೆ ಕಾರಣವಾಗಿತ್ತು,

13 Feb 2026 11:47 pm
ಬೆಳ್ತಂಗಡಿ| ರೆಖ್ಯ ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಂಜುಂಡ ಮಾಗಡಿ ಸೆರೆ

ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ನಂಜುಂಡ ಮಾಗಡಿ ಬಂಧಿತ ಆರೋಪಿ ಎಂದು ಪೊಲೀಸರ

13 Feb 2026 11:39 pm
ಬಂಟ್ವಾಳ : ನೀರಿನ ಸಮಸ್ಯೆ, ಪುರಸಭಾ ಕಚೇರಿಗೆ ಬೀಗ ಜಡಿದ ನಾಗರಿಕರು

ಬಂಟ್ವಾಳ :  ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ಪುರಸಭಾ ಕಚೇರಿಗೆ ಬೀಗ ಜಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು. ಪುರಸಭೆಯಲ್ಲಿ ಸ

13 Feb 2026 11:26 pm
Mangalore | ಗಲ್ಫ್ ನಿವೃತ್ತರ ಕಲ್ಯಾಣಕ್ಕೆ ವಿಶೇಷ ಯೋಜನೆ ರೂಪಿಸುವಂತೆ ಗಲ್ಫ್ ರಿಟಾಯರೀಸ್ ಅಸೋಸಿಯೇಶನ್‌ ಮನವಿ

ಮಂಗಳೂರು: ಗಲ್ಫ್ ದೇಶಗಳಲ್ಲಿ ದೀರ್ಘಕಾಲ ಉದ್ಯೋಗ ನಿರ್ವಹಿಸಿ ಕೋವಿಡ್ ನಂತರ ಉದ್ಯೋಗ ನಷ್ಟ, ವಯೋಮಿತಿ ಹಾಗೂ ಆರೋಗ್ಯ ಸಮಸ್ಯೆಗಳ ಕಾರಣದಿಂದ ಸ್ವದೇಶಕ್ಕೆ ಮರಳಿರುವ ನಿವೃತ್ತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಸಮಗ್

13 Feb 2026 11:22 pm
ಮಂಗಳೂರು: ರೀಮ್ ಡೇಟ್ಸ್ ಫೆಸ್ಟ್-2026ಗೆ ಚಾಲನೆ

ಮಂಗಳೂರು, ಫೆ.13: ನಗರದ ಪಾಂಡೇಶ್ವರದಲ್ಲಿರುವ ಫಿಝಾ ನೆಕ್ಸಸ್ ಮಾಲ್‌ನಲ್ಲಿರುವ ಪ್ರಸಿದ್ಧ ಖರ್ಜೂರದ ಮಳಿಗೆ ’ರೀಮ್’ ವತಿಯಿಂದ ’ಡೇಟ್ಸ್‌ಫೆಸ್ಟ್’ಗೆ ಶುಕ್ರವಾರ ಚಾಲನೆ ನೀಡಲಾಯಿತು. ರೀಮ್ ಶಾಪ್‌ನ ನಡೆಯುವ ಈ ಫೆಸ್ಟ್ ಫೆ.14 ಮತ್ತು

13 Feb 2026 11:15 pm
ಆಳಂದದಲ್ಲಿ ಎರಡು ದಿನಗಳ ಕಾಲ ನಿಷೇದಾಜ್ಞೆ ಜಾರಿ

ಕಲಬುರಗಿ: ಆಳಂದ ಪಟ್ಟಣದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ

13 Feb 2026 11:04 pm
13 Feb 2026 10:52 pm
Kalaburagi | ಚಾಕುವಿನಿಂದ ಇರಿದು ವ್ಯಕ್ತಿಯ ಭೀಕರ ಹತ್ಯೆ : ಪ್ರಕರಣ ದಾಖಲು

ಕಲಬುರಗಿ: ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗಾಜಿಪುರ ಬಡಾವಣೆಯ ನಿವಾಸಿ ಶರಣಬಸಪ್ಪ ಗೌಳಿ (35) ಎಂದು ಗುರ

13 Feb 2026 10:32 pm
ಪಿಓಕೆ ಭಾರತದ ಭಾಗವೆಂದು ತೋರಿಸುವ ಭೂಪಟ| ಅಮೆರಿಕದ ಪೋಸ್ಟ್ ಡಿಲೀಟ್ ಮಾಡಿಸಿದ ಪಾಕಿಸ್ತಾನ

ಇಸ್ಲಾಮಾಬಾದ್,ಫೆ.13: ಅಮೆರಿಕವು ಪಾಕ್ ಆಕ್ರಮಿತ ಕಾಶ್ಮೀರ (ಪಿಓಕೆ) ಹಾಗೂ ಅಕ್ಸಾಯ್ ಚಿನ್ ಪ್ರದೇಶಗಳನ್ನು ಭಾರತದ ಪ್ರಾಂತಗಳೆಂದು ತೋರಿಸುವ ಭೂಪಟವನ್ನು ಪೋಸ್ಟ್ ಮಾಡಿದ್ದರಿಂದ ಮುಜುಗರಕ್ಕೀಡಾಗಿರುವ ಪಾಕಿಸ್ತಾನವು, ಈ ವಿಷಯವಾಗ

13 Feb 2026 10:31 pm
ಮಂಗಳೂರು ಇಎಸ್‌ಐ ಆಸ್ಪತ್ರೆ ಇಎಸ್‌ಐಸಿ ಸುಪರ್ದಿಯ ಪ್ರಕ್ರಿಯೆ ತ್ವರಿತಗೊಳಿಸಲು ಮನವಿ

ಕೇಂದ್ರ ಕಾರ್ಮಿಕ ಸಚಿವರನ್ನು ಭೇಟಿಯಾದ ಸಂಸದ ಬ್ರಿಜೇಶ್ ಚೌಟ

13 Feb 2026 10:25 pm
ವಿಜಯನಗರ | ಹಂಪಿ ಉತ್ಸವದ ವೇದಿಕೆ ಸಮೀಪ ಬೆಂಕಿ ಅವಘಡ

ವಿಜಯನಗರ/ಹಂಪಿ : ಹಂಪಿ ಉತ್ಸವದ ಮುಖ್ಯ ವೇದಿಕೆಯಾದ ಎಂ.ಪಿ.ಪ್ರಕಾಶ್ ವೇದಿಕೆಯ ಬಲಭಾಗದಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸಿಎಂ ವೇದಿಕೆಯ ಮೇಲೆ ಪೂಜೆ ಸಲ್ಲಿಸುವ ವೇಳೆ ಸಿಡಿದ

13 Feb 2026 10:21 pm
ವಂಚಕ ಉದ್ಯೋಗ ಏಜೆನ್ಸಿಗಳಿಗೆ ಕಡಿವಾಣ ಹಾಕಲು ವಿದೇಶಾಂಗ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಆಗ್ರಹ

ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಕರಾವಳಿ ಯುವಕರ ಸಂಕಷ್ಟ

13 Feb 2026 10:17 pm
Vijayanagara | ಹಂಪಿ ಉತ್ಸವ : ವಸ್ತು ಪ್ರದರ್ಶನ ಮಳಿಗೆಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಚಾಲನೆ

ವಿಜಯನಗರ : ಹಂಪಿ ಉತ್ಸವ–2026ರ ಅಂಗವಾಗಿ ಹಂಪಿ ಗ್ರಾಮದ ಮಾತಂಗ ಪರ್ವತ ಮೈದಾನದಲ್ಲಿ ಆಯೋಜಿಸಲಾದ ತೋಟಗಾರಿಕೆ, ಫಲಪುಷ್ಪ, ಕೃಷಿ, ಅರಣ್ಯ, ಮತ್ಸ್ಯ ಹಾಗೂ ವ್ಯಾಪಾರ ಮಳಿಗೆಗಳನ್ನು ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಉ

13 Feb 2026 10:17 pm
ಅಕ್ರಮ ಗಣಿ ಗುತ್ತಿಗೆ ಪರವಾನಗಿ ಆರೋಪ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ನಿರ್ದೇಶನ ಕೋರಿದ್ದ ಅರ್ಜಿ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಗಿಗಳನ್ನು ನೀಡಿದ ಹಾಗೂ ಕಾನೂನುಬಾಹಿರವಾಗಿ ಗಣಿ ಗುತ್ತಿಗೆ ನವೀಕರಣ ಮಾಡಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಪ್ರಾಸಿಕ್

13 Feb 2026 10:16 pm
ಚಿನ್ನದ ಸಾಲ ನೀಡುವ ಕಂಪನಿಗಳು ಕದ್ದ ಚಿನ್ನವನ್ನು ಅಡಮಾನವಿರಿಸಿಕೊಳ್ಳಲಾಗದು: ಹೈಕೋರ್ಟ್ ಆದೇಶ

ಬೆಂಗಳೂರು: ಕದ್ದ ಆಸ್ತಿ ಹೊಂದಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ಪೊಲೀಸರು ಕೇಳಿದಾಗ ಅದನ್ನು ಹಸ್ತಾಂತರ ಮಾಡಲು ವಿಳಂಬಿಸುವ ಅಥವಾ ನಿರಾಕರಿಸುವ ಯಾವುದೇ ಕಾನೂನುಬದ್ಧ ಹಕ್ಕು ಹೊಂದಿರುವುದಿಲ್ಲ, ಚಿನ್ನದ ಸಾಲ ನೀಡುವ ಕಂ

13 Feb 2026 10:11 pm
13 Feb 2026 10:10 pm
Parliament Budget Session| ಪ್ರತಿಪಕ್ಷಗಳ ಪ್ರತಿಭಟನೆ ಮಧ್ಯೆ ಲೋಕಸಭೆ ಅಧಿವೇಶನ ಮಾ.9ವರೆಗೆ ಮುಂದೂಡಿಕೆ

ಹೊಸದಿಲ್ಲಿ,ಫೆ.13: ಎಪ್‌ಸ್ಟೀನ್ ಕಡತಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಸಂಕೀರ್ಣದಲ್ಲಿ ಪ್ರತಿಪಕ್ಷ ಸಂಸದರ ನಿರಂತರ ಪ್ರತಿಭಟನೆ, ಘೋಷಣೆಗಳು ಮತ್ತು ಕಲಾಪಕ್ಕೆ ವ್

13 Feb 2026 10:10 pm
13 Feb 2026 10:10 pm
ಜಾಗತಿಕವಾಗಿ ಮಕ್ಕಳ ಹಸಿವು ನಿವಾರಣೆಗೆ ಯುಎಇಯಿಂದ ಬೃಹತ್ ಅಭಿಯಾನ ಘೋಷಣೆ

ದುಬೈ,ಫೆ.13: ಪವಿತ್ರ ರಮಝಾನ್‌ ತಿಂಗಳು ಸಮೀಪಿಸುತ್ತಿರುವಂತೆಯೇ, ಯುಎಇನ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರು ಶುಕ್ರವಾರದಂದು, ವಿಶ್ವದಾದ್ಯಂತದ ಕೋಟ್ಯಂತರ ಬಡಮಕ್ಕಳ ಹಸಿವು ನಿವಾರಣೆಗಾಗಿ ‘ಎಡ್ಜ್ ಆಫ್

13 Feb 2026 10:10 pm
Ballari | ಅಖಿಲ ಭಾರತ ಮುಷ್ಕರ : ಕಂಪ್ಲಿಯಲ್ಲಿ ಪ್ರತಿಭಟನೆ

ಬಳ್ಳಾರಿ / ಕಂಪ್ಲಿ: ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡುವ ನೀತಿಗಳನ್ನು ಖಂಡಿಸಿ, ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜಂ

13 Feb 2026 10:06 pm
ಇರಾನ್ ಬಿಕ್ಕಟ್ಟು| ಮಧ್ಯಪ್ರಾಚ್ಯದಲ್ಲಿ ಇನ್ನೊಂದು ಸಮರ ನೌಕೆ ನಿಯೋಜನೆಗೆ ಅಮೆರಿಕ ನಿರ್ಧಾರ

ಹೊಸದಿಲ್ಲಿ, ಫೆ.13: ಇರಾನ್ ಬಿಕ್ಕಟ್ಟನ ಹಿನ್ನೆಲೆಯಲ್ಲಿ ಅಮೆರಿಕವು ಜಗತ್ತಿನ ಅತಿ ದೊಡ್ಡ ಯುದ್ದವಿಮಾನ ವಾಹಕ ಹಡಗನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲು ನಿರ್ಧರಿಸಿದೆ. ಇರಾನ್‌ನ ಅಣುಶಕ್ತಿ ಕಾರ್ಯಕ್ರಮದ ವಿರುದ್ಧ ಆ ದೇಶದ ಮೇಲೆ

13 Feb 2026 10:00 pm
2016ರಿಂದ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಅಧಿಕ ದೂರು ಸ್ವೀಕಾರ: ಲೋಕಸಭೆಗೆ ತಿಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ, ಫೆ.14: 2016ರಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಅಧಿಕ ದೂರುಗಳನ್ನು ಸ್ವೀಕರಿಸಿದೆ ಎಂದು ಲೋಕಸಭೆಗೆ ಶುಕ್ರವಾರ ಮಾಹಿತಿ ನೀಡಲಾಯಿತು. ಲೋಕಸಭೆಗೆ ಲಿಖಿತ ಪ್ರತಿಕ್ರಿ

13 Feb 2026 10:00 pm
44 ಕೋಟಿ ರೂ.ವಂಚನೆ ಪ್ರಕರಣ| ನಿರ್ಮಾಪಕ ವಿಕ್ರಮ ಭಟ್ ಪತ್ನಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಫೆ.13: ಸರ್ವೋಚ್ಚ ನ್ಯಾಯಾಲಯವು 44 ಕೋಟಿ.ರೂ.ವಂಚನೆ ಪ್ರಕರಣದಲ್ಲಿ ಚಿತ್ರ ನಿರ್ಮಾಪಕ-ನಿರ್ದೇಶಕ ವಿಕ್ರಮ ಭಟ್ ಅವರ ಪತ್ನಿ ಶ್ವೇತಾಂಬರಿ ಭಟ್ ಅವರಿಗೆ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದಂಪತಿಗೆ ಜಾಮೀನು ನ

13 Feb 2026 9:51 pm
ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ ಅವರಿಗೆ ಲಘು ಹೃದಯಾಘಾತ; ಆಸ್ಪತ್ರೆಗೆ ದಾಖಲು

ಹಾವೇರಿ : ಹಾವೇರಿಯ ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ನಾಳೆ ಹಾವೇರಿಯಲ್ಲಿ ರಾಜ್ಯ ಸರಕಾರ 1000 ದಿನಗಳ‌ ಯಶಸ್ವಿಯಾಗಿ ಪೂರೈಸ

13 Feb 2026 9:51 pm
ಕಾಲಾ ಘೋಡಾ ಕಲಾ ಉತ್ಸವ| ವಿವಾದವನ್ನು ತಪ್ಪಿಸುವುದೇ ಒಳ್ಳೆಯದು: ತೇಲ್ತುಂಬ್ಡೆ ಕಾರ್ಯಕ್ರಮ ರದ್ಧತಿ ಕುರಿತು ಉತ್ಸವದ ನಿರ್ದೇಶಕರ ಹೇಳಿಕೆ

ಮುಂಬೈ,ಫೆ.13: ಇಲ್ಲಿಯ ಕಾಲಾ ಘೋಡಾ ಕಲಾ ಉತ್ಸವದಲ್ಲಿ ಸಾಮಾಜಿಕ ಹೋರಾಟಗಾರ ಆನಂದ್‌ ತೇಲ್ತುಂಬ್ಡೆಯವರು ಭಾಗವಹಿಸಬೇಕಿದ್ದ ಪುಸ್ತಕ ಚರ್ಚೆಯನ್ನು ಪೊಲೀಸರ ಆದೇಶದ ಮೇರೆಗೆ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಉತ್ಸವದ ನಿರ್ದೇಶಕಿ ಬ

13 Feb 2026 9:50 pm
ಗಾರೆ ಕೆಲಸಗಾರ ನಾಪತ್ತೆ

ಉಡುಪಿ, ಫೆ.13:ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಬಸಪ್ಪ ಛಲವಾದಿ (50) ಎಂಬವರು ಕಳೆದ ಜುಲೈ6ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸುಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾ

13 Feb 2026 9:42 pm
ವ್ಯಕ್ತಿ ನಾಪತ್ತೆ

ಉಡುಪಿ, ಫೆ.13: ಬ್ರಹ್ಮಾವರ ತಾಲೂಕು ಮೂಡುಗಿಳಿಯಾರು ನಿವಾಸಿ ಚೆನ್ನ ಪೂಜಾರಿ (52) ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದವರು ಕಳೆದ ಏಳು ತಿಂಗಳಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. 5 ಅಡಿ 4 ಇಂಚು ಎತ್ತರ, ಕೋಲ

13 Feb 2026 9:41 pm
ಉಡುಪಿ: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ

ಉಡುಪಿ, ಫೆ.13: ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಕಚೇರಿ, ಹೋಟೆಲ್, ಬ್ಯಾಂಕ್, ಕಂಪೆನಿಗಳು, ಅಂಗಡಿಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲ

13 Feb 2026 9:38 pm
ಮಾದಕ ವಸ್ತು ಸೇವಿಸಿದ್ದ ಆರೋಪ: ಮೂವರ ಬಂಧನ

ಮಂಗಳೂರು, ಫೆ.13: ನಗರದ ಕೊಟ್ಟಾರಚೌಕಿ ಮತ್ತು ಕೂಳೂರು ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ಆರೋಪದಲ್ಲಿ ಮೂವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೋಹಿತ್ ನಗರದ ಸುದೀಪ್ (23), ಗುರುಪುರ

13 Feb 2026 9:29 pm
ದ.ಕ. ಜಿಲ್ಲೆಯ ಶಾಲಾ, ಕಾಲೇಜುಗಳ ಕುಂದುಕೊರತೆಗಳ ಅಹವಾಲು ಸಭೆ

ಮಂಗಳೂರು, ಫೆ.13: ದ.ಕ.ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಕುಂದು ಕೊರತೆಗಳ ಅಹವಾಲು ಮತ್ತು ಸ್ಪಂದನಾ ಸಭೆಯು ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡರ ಅಧ್ಯಕ್ಷತೆಯಲ್ಲಿ ಶುಕ್ರವಾರ ದ.ಕ.ಜಿ.ಪಂ.ನ ನೇತ್

13 Feb 2026 9:21 pm
ಫಿಲ್ಮ್ ಚೇಂಬರ್ ನ ಸಭೆಯಲ್ಲಿ ಹೃದಯಾಘಾತ: ʼಸಾಹಸಸಿಂಹʼ​ ಖ್ಯಾತಿಯ ಚಲನಚಿತ್ರ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು: ಶುಕ್ರವಾರ ನಗರದಲ್ಲಿ ಚಲನಚಿತ್ರ ನಿರ್ದೇಶಕ ಜೋ ಸೈಮನ್ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ನ ಸಭೆಯಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿ

13 Feb 2026 9:15 pm
ಉಡುಪಿ| ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ನಗರಸಭೆಗೆ ವಂಚನೆ: ಮಹಿಳೆ ಸಹಿತ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಉಡುಪಿ ನಗರಸಭೆಯಲ್ಲಿ ಆಸ್ತಿತೆರಿಗೆ ಪಾವತಿಯಲ್ಲಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಉಡುಪಿ ನಗರ ಪೊಲೀಸರು 24 ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನ

13 Feb 2026 9:14 pm
13 Feb 2026 9:09 pm
ಅಕ್ರಮ ಮರಳುಗಾರಿಕೆ: ಆರೋಪಿಗಳ ಬಂಧನ; ಸೊತ್ತುಗಳು ವಶ

ಉಡುಪಿ, ಫೆ.13: ಕುಂದಾಪುರ ತಾಲೂಕು ಮೊಳಹಳ್ಳಿ ಗ್ರಾಮದ ಮರತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ವರಾಹಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಇಪ್ಪತ್ತಕ್ಕೂ ಅಧಿಕ ಆರೋಪಿಗಳನ್ನು ಕೋಟ

13 Feb 2026 8:55 pm
ಬಳ್ಳಾರಿ | ಕಂಪ್ಲಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ, ಸಿರಿಧಾನ್ಯ ಮೇಳ

ಬಳ್ಳಾರಿ/ ಕಂಪ್ಲಿ: ನಾಡಿನ ಸಂಸ್ಕೃತಿ ವೈಭವವನ್ನು ಪ್ರತಿಬಿಂಬಿಸುವ ಕಂಪ್ಲಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯ ಮೇಳ ಪ್ರಮುಖ ಆಕರ್ಷಣೆಯಾಗಿವೆ. ಉತ್ಸವದ ಅಂಗವಾಗಿ ಸಕ್ಕರೆ ಕಾರ್ಖಾನೆಯ ಮುಖ್ಯ ವೇದಿಕೆಯ ಎದು

13 Feb 2026 8:53 pm
ನಕಲಿ ವರ್ಗಾವಣೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಆರೋಪ: ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು

ಬೆಂಗಳೂರು: ‘ಸಿಎಂ ಸಿದ್ದರಾಮಯ್ಯರ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರವನ್ನು ಸೃಷ್ಟಿಸಿ ಜಾಲತಾಣಗಳಲ್ಲಿ ಹಂಚಿಕೆ ಮಾಡಿ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಮತ್ತು ಪರಿಷತ್ ಸದಸ್ಯ ರವಿಕುಮಾರ್

13 Feb 2026 8:52 pm
ಬಳ್ಳಾರಿ | ವಿದ್ಯುತ್ ಖಾಸಗೀಕರಣಕ್ಕೆ ವಿರೋಧ: ಜೆಸ್ಕಾಂ ನೌಕರರಿಂದ ಪ್ರತಿಭಟನೆ

ಬಳ್ಳಾರಿ / ಕಂಪ್ಲಿ: ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ಜೆಸ್ಕಾಂ ನೌಕರರು ಹಾಗೂ ಸಿಬ್ಬಂದಿಗಳು ಪಟ್ಟಣದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ ಸಾಂಕೇತಿ

13 Feb 2026 8:46 pm
Ballari | ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ: ತಾಲೂಕಿನ ಚಿಕ್ಕ ಜಾಯಿಗನೂರು ಗ್ರಾಮದ ನೇತಾಜಿ ಸುಭಾಸ್ ಚಂದ್ರ ಬೋಸ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಅದೇ ಶಾಲೆಯ 1999–2000ನೇ ಸಾಲಿನ ಹತ್ತ

13 Feb 2026 8:42 pm
ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್‌ನನ್ನು ದೂರವಿಡುವ ಬದಲು ಪ್ರಭಾವಿ ವ್ಯಕ್ತಿಗಳು ಆತನೊಂದಿಗೆ ಸಂಪರ್ಕವಿರಿಸಿಕೊಂಡಿದ್ದೇಕೆ?

ಫೆಬ್ರವರಿ 9ರಂದು ವರ್ಮೊಂಟ್‌ನ ಯುಎಸ್ ಪ್ರತಿನಿಧಿ ಬೆಕ್ಕಾ ಬಾಲಿಂಟ್ ಸುಮಾರು 30 ನಿಮಿಷಗಳ ಕಾಲ ಪರಿಷ್ಕರಿಸದ ಎಪ್ಸ್ಟೀನ್ ಫೈಲ್‌ಗಳನ್ನು ಪರಿಶೀಲಿಸಿದ ನಂತರ, ಇಷ್ಟೊಂದು ಪ್ರಭಾವಿ ವ್ಯಕ್ತಿಗಳು ದುರುಪಯೋಗದ ಬಗ್ಗೆ ತಿಳಿದಿದ್ದರ

13 Feb 2026 8:40 pm
ತಿರುಪತಿ ಲಡ್ಡು ಕಲಬೆರಕೆಯನ್ನು ಮುಚ್ಚಿಟ್ಟಿದ್ದರೆ ಅದು ಅಪಚಾರವಾಗುತ್ತಿತ್ತು: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಅಮರಾವತಿ: ತಿರುಪತಿ ಲಡ್ಡು ಕಲಬೆರಕೆ ಆರೋಪಗಳನ್ನು ಸಾರ್ವಜನಿಕಗೊಳಿಸುವ ತಮ್ಮ ನಿರ್ಧಾರವನ್ನು ಶುಕ್ರವಾರ ಸಮರ್ಥಿಸಿಕೊಂಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಈ ವಿಷಯವನ್ನು ಮುಚ್ಚಿಟ್ಟಿದ್ದರೆ

13 Feb 2026 8:37 pm
ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ | ಸಂಸತ್ತಿಗೆ ಏಳು ಮಹಿಳಾ ಸಂಸದರ ಆಯ್ಕೆ

ಢಾಕಾ: ಬಾಂಗ್ಲಾದೇಶದಲ್ಲಿ ನಡೆದ 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ಸಂಸತ್ತಿಗೆ ಏಳು ಮಂದಿ ಮಹಿಳಾ ಸಂಸದರು ಆಯ್ಕೆಯಾಗಿದ್ದು, ಈ ಪೈಕಿ ಬಹುತೇಕರು ಬಿಎನ್‌ಪಿ ಪಕ್ಷಕ್ಕೆ ಸೇರಿದ್ದಾರೆ ಎಂದು ಶುಕ್ರವಾರ ಮಾಧ್ಯಮವೊಂದ

13 Feb 2026 8:35 pm
ಐಪಿಎಲ್ 2026| ರಾಜಸ್ಥಾನ ರಾಯಲ್ಸ್ ನಾಯಕನಾಗಿ ರಿಯಾನ್ ಪರಾಗ್

ಹೊಸದಿಲ್ಲಿ, ಫೆ.13: ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್‌ಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ 2026ರ ಆವೃತ್ತಿಯ ಐಪಿಎಲ್‌ಗಿಂತ ಮೊದಲು ರಾಜಸ್ಥಾನ ರಾಯಲ್ಸ್ ತಂಡದ ನೂತನ ನಾಯಕನಾಗಿ ರಿಯಾನ್ ಪರಾಗ್‌ರನ್ನು ನೇಮಿಸಲಾಗಿದೆ

13 Feb 2026 8:30 pm
ಏಶ್ಯನ್ ಚಾಂಪಿಯನ್‌ಶಿಪ್| 13 ಚಿನ್ನ ಸಹಿತ 33 ಪದಕ ಗೆದ್ದ ಭಾರತ

ಹೊಸದಿಲ್ಲಿ, ಫೆ.13: ಭಾರತದ ಪಿಸ್ತೂಲ್ ಶೂಟರ್ ಅಮನ್‌ಪ್ರೀತ್ ಸಿಂಗ್ ಏಶ್ಯನ್ ಚಾಂಪಿಯನ್‌ಶಿಪ್‌ನ 25 ಮೀ. ಸೆಂಟರ್‌ಫೈಯರ್ ಇವೆಂಟ್‌ನಲ್ಲಿ ಚಿನ್ನದ ಪದಕ ಜಯಿಸಿ ವೃತ್ತಿಬದುಕಿನಲ್ಲಿ ಮಹತ್ವದ ಸಾಧನೆ ಮಾಡಿದರು. ಕೊನೆಯ ದಿನವಾದ ಶುಕ್ರ

13 Feb 2026 8:30 pm
ಪ್ರಧಾನಿ ಹುದ್ದೆಯನ್ನೆ ಕೇಳುತ್ತಿರುವ ಬಿಜೆಪಿ ಅಭ್ಯರ್ಥಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬೆಂಗಳೂರು, ಫೆ. 13: ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಈಗ ಪ್ರಧಾನಿ ಮೋದಿ ಹುದ್ದೆಯನ್ನೇ ಕೇಳುತ್ತಿದ್ದಾರೆ. ಮೋದಿಯವರ ಕುರ್ಚಿಗೆ ಕಣ್ಣು ಹಾಕಿರುವ ಈ ವ್ಯಕ್ತಿಯ ಪರವಹಿಸಿ ಬಿಜೆಪಿಯ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕ

13 Feb 2026 8:27 pm
Kalaburagi | ಫೆ.28 ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 : ನಿಷೇಧಾಜ್ಞೆ ಜಾರಿ

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಫೆ.28 ರಿಂದ ಮಾ.17ರ ವರೆಗೆ ಕಲಬುರಗಿ ನಗರದಲ್ಲಿ 25 ಸೇರಿ ಒಟ್ಟಾರೆ ಜಿಲ್ಲೆಯಾದ್ಯಂತ 51 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಜರುಗಲಿದ್ದು, ಪರೀಕ್ಷೆ ಶಾಂತಿಯುತವಾಗಿ ನಡೆಯಲ

13 Feb 2026 8:23 pm
Kalaburagi | ಯೋಜನಾ ಸಲಹೆಗಾರರ ನೇಮಕಕ್ಕೆ ಅರ್ಜಿ ಆಹ್ವಾನ

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿ ಕಾರ್ಯಾಲಯದಲ್ಲಿ ಯೋಜನಾ ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದ

13 Feb 2026 8:19 pm
13 Feb 2026 8:14 pm
ಜಾರ್ಖಂಡ್| ಕಾಡಾನೆಗಳ ದಾಳಿಗೆ 1 ವರ್ಷದ ಮಗು ಸಹಿತ 6 ಮಂದಿ ಮೃತ್ಯು

ರಾಂಚಿ, ಫೆ. 14: ಜಾರ್ಖಂಡ್‌ನಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದ್ದು, ಹಝಾರಿಬಾಗ್‌ನ ಚರ್ಚ್ ಬ್ಲಾಕ್ ವ್ಯಾಪ್ತಿಯ ಗೊಂಡ್ವಾರ್ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಆನೆಗಳ ಹಿಂಡು ಮತ್ತೆ ಆರು ಜನರನ್ನು ತುಳಿದು ಹತ್ಯೆ ಮಾಡಿದೆ. ಐದ

13 Feb 2026 8:08 pm
Kalaburagi | ಫೆ.16ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಕಲಬುರಗಿ: ಕಲಬುರಗಿ ಸರಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಪುರುಷ) ವತಿಯಿಂದ 2025-26ನೇ ಸಾಲಿನ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತಿದಾರರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಫೆ.16 ರಂದು ಬೆಳ

13 Feb 2026 8:07 pm
ಚಿಂಚೋಳಿ| ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ, ನಿರ್ವಾಹಕ ಮೇಲೆ ಹಲ್ಲೆ ಆರೋಪ : ಪ್ರಕರಣ ದಾಖಲು

ಚಿಂಚೋಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಕೆಕೆಆರ್‌ಟಿಸಿ (KKRTC) ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಚಿಂಚೋಳಿ ತಾಲೂಕಿನ ಗಾರಂಪಳ್ಳಿ–ಹುಡದಳ್ಳಿ ನಡುವಿನ ರಸ್ತೆಯಲ್ಲಿ ನಡೆದಿದೆ. ಪ್ರಯಾ

13 Feb 2026 8:04 pm
ತಮಿಳುನಾಡು| ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ: ಟಿವಿಕೆ ಮುಖ್ಯಸ್ಥ ವಿಜಯ್ ಸ್ಪಷ್ಟನೆ

ಚೆನ್ನೈ, ಫೆ. 14: ಮುಂಬರುವ ತಮಿಳುನಾಡು ವಿಧಾನ ಸಭೆ ಚುನಾವಣೆಯಲ್ಲಿ ತನ್ನ ಪಕ್ಷ ಸ್ಪರ್ಧಿಸಲಿದೆ ಎಂದು ನಟ, ರಾಜಕಾರಣಿ ಹಾಗೂ ಟಿವಿಕೆಯ ಮುಖ್ಯಸ್ಥ ವಿಜಯ್ ಶುಕ್ರವಾರ ಹೇಳಿದ್ದಾರೆ. ತನ್ನ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಸರಕಾರ ರಚಿಸ

13 Feb 2026 8:04 pm
ವಿರೋಧ ಪಕ್ಷದ ವೈಫಲ್ಯದಿಂದ ಆಡಳಿತ ಪಕ್ಷಕ್ಕೆ ಲಾಭ: ಶಾಸಕ ಯತ್ನಾಳ್

ಕುಂದಾಪುರ, ಫೆ.13: ರಾಜ್ಯದಲ್ಲಿ ವಿರೋಧ ಪಕ್ಷದ ವೈಫಲ್ಯದ ಲಾಭವನ್ನು ಆಡಳಿತ ಪಕ್ಷ ಬಳಸಿಕೊಳ್ಳುತ್ತಿದೆ. ಹೀಗಾಗಿ ರಾಜ್ಯ ಸರಕಾರದ ವಿರುದ್ಧದ ಅಬಕಾರಿ ಹಗರಣದ ಅದರ ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರ

13 Feb 2026 8:04 pm
Epstein files| ಹರ್ದೀಪ್ ಸಿಂಗ್ ಪುರಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ವಿಪಕ್ಷಗಳಿಂದ ಸಂಸತ್‌ನ ಹೊರಗೆ ಪ್ರತಿಭಟನೆ

ಹೊಸದಿಲ್ಲಿ, ಫೆ. 14: ಅಮೆರಿಕದಲ್ಲಿ ಬಿಡುಗಡೆಯಾದ ‘ಎಪ್‌ಸ್ಟೀನ್ ಫೈಲ್’ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರು ಕಾಣಿಸಿಕೊಂಡ ನಂತರ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸಂಸದರು ಸಂಸತ್ ಭವನದ ಸಂಕೀರ್ಣದಲ್ಲ

13 Feb 2026 8:00 pm