ದಾವಣಗೆರೆ : ನ್ಯಾ.ನಾಗಮೋಹನದಾಸ್ ವರದಿಯಂತೆ ಒಳಮೀಸಲಾತಿ ಕಲ್ಪಿಸಬೇಕು, ಅದರಂತೆ ಸರಕಾರಿ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯ ಶುಕ್ರವಾರ ಕರೆ ನೀಡಿದ್ದ ‘ದಾವಣಗೆರೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ
ಹೊಸದಿಲ್ಲಿ: ಸುಮಾರು ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾ
ಕಲಬುರಗಿ: ರಾಜ್ಯ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ ಜನಪರತೆಯ ಮುಖವಾಡ ಧರಿಸಿದರೂ ವಾಸ್ತವದಲ್ಲಿ ಖಾಸಗಿ ಮತ್ತು ಕಾರ್ಪೊರೇಟ್ ಬಂಡವಾಳಿಗರಿಗೆ ಅನುಕೂಲ ಮಾಡಿಕೊಡುವಂತಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್
ಬೆಂಗಳೂರು : ಗುಣಾತ್ಮಕ ಚಲನಚಿತ್ರಗಳಿಗೆ ನೀಡಲಾಗುತ್ತಿದ್ದ ಸಹಾಯಧನವು ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, 2025-26ನೇ ಸಾಲಿನಲ್ಲಿ ಮೂರು ವರ್ಷಗಳ ಚಲನಚಿತ್ರಗಳನ್ನು ಗುರುತಿಸಿ ಸಹಾಯಧನ ನೀಡಲಾಗಿದೆ. ಪ್ರಸಕ್ತ ಸಾಲಿಗೆ ಉಳಿದ ಮ
ಎಸ್ಟಿ ಆಯೋಗ ರಚನೆ, 50 ಕೋಟಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ
ಬೆಂಗಳೂರ : 2026-27ನೆ ಸಾಲಿನಲ್ಲಿ ವಿದ್ಯುತ್ ಚಾಲಿತ, ಡೀಸೆಲ್ ಬಸ್ಸುಗಳು ಸೇರಿದಂತೆ ಒಟ್ಟಾರೆ 5 ಸಾವಿರ ಹೊಸ ಬಸ್ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಪ್ರಕಟಿಸಿದ್ದಾರೆ. ವಿಶ್ವಬ್ಯಾಂಕ್ ನೆ
ಕಲಬುರಗಿ: ಮುಖ್ಯಮಂತ್ರಿ ಮಂಡಿಸಿದ 4.48 ಲಕ್ಷ ಕೋಟಿ ರೂಪಾಯಿಯ 2026-27 ನೇ ಸಾಲಿನ ಆಯವ್ಯಯ (ಬಜೆಟ್) ದಲ್ಲಿ ಯುವಜನರಿಗೆ ಅತ್ಯಗತ್ಯವಿರುವ ಉದ್ಯೋಗ ಸೃಷ್ಠಿಸಿ, ಉದ್ಯೋಗ ಖಾತ್ರಿಗೊಳಿಸದೇ ಯುವಜನರಿಗೆ ನಿರಾಸೆಯನ್ನು ಮೂಡಿಸಿದ ಬಜೆಟ್ ಆಗಿದ
ಬೆಂಗಳೂರು : ರೈತರ ಹಿತದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಂದು ಬಾರಿಯ ಕ್ರಮವಾಗಿ ಆರ್ಥಿಕ ನೆರವು ನೀಡಲು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 50 ರೂ.ಗಳನ್ನು ಪಾವತಿಸಲು 300 ಕೋಟಿ ರೂ. ಒದಗಿಸಲಾಗಿದೆ ಎಂದು ಮುಖ್ಯ
ಬೆಂಗಳೂರು : ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ಫಲಾನುಭವಿಗಳಿಗೆ ನೀಡುವ ಸಹಾಯಧನ ಮೊತ್ತವನ್ನು ರಾಜ್ಯ ಸರಕಾರ ಈ ಬಜೆಟ್ನಲ್ಲಿ ಏರಿಕೆ ಮಾಡಿದೆ. ಜತೆಗೆ, ನಮ್ಮ ಮನೆ ಯೋಜನೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇ
ಕಲಬುರಗಿ: ಹೋಳಿ ಹಬ್ಬ ಆಚರಣೆ ವೇಳೆ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯನೋರ್ವ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿದ್ದಾನೆ ಎಂಬ ಆರೋಪದಲ್ಲಿ ಇಲ್ಲಿನ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಳಂದ ಕಾಲ
ಬೆಂಗಳೂರು, ಮಾ. 6: ‘ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳು ಸೇರಿದಂತೆ ಒಟ್ಟು 84 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ಬಜೆಟ್ ಭಾಷಣದಲ್ಲಿ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರ
► ಮೈಸೂರು, ಕಲಬುರ್ಗಿಯಲ್ಲಿ ತಲಾ 16 ಕೋಟಿ ರೂ.ವೆಚ್ಚದಲ್ಲಿ ಸ್ಕ್ನೈಡರ್ ಇಲೆಕ್ಟ್ರಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರ ಸ್ಥಾಪನೆ► ಕಲ್ಯಾಣ ಪಥ ಯೋಜನೆಯಡಿಯಲ್ಲಿನ 1,125ಕಿ.ಮೀ ರಸ್ತೆ ಕಾಮಗಾರಿ ಪೂರ್ಣ
ಫೈನಲ್ ತಲುಪಿದ ಸೋಹಾ ಸಾದಿಕ್, ಆಕಾಂಕ್ಷಾ ದಿಲೀಪ್ ಜೋಡಿ
ಭಟ್ಕಳ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನೆಗದ್ದೆ ಎಂಬಲ್ಲಿ ಶುಕ್ರವಾರ ನಡೆದಿದೆ. ಆತ್
ಲಕ್ನೋ, ಮಾ.6: ಉತ್ತರ ಪ್ರದೇಶಕ್ಕೆ ಅಧ್ಯಯನ ಪ್ರವಾಸ ಕೈಗೊಂಡಿರುವ ಕರ್ನಾಟಕ ಮತ್ತು ತ್ರಿಪುರದ ಪತ್ರಕರ್ತರು ಶುಕ್ರವಾರ ಗುಜರಾತ್ ನ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಲಕ್ನೋದ ರಾಜಭವನದಲ್ಲಿ ಭೇಟಿಯಾದರು. ಪಿಐಬಿ ಆಯೋ
ಹೊಸದಿಲ್ಲಿ: ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ವಿರುದ್ಧ ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಅಮೆರಿಕ ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತದ ಗುಪ್ತಚರ ಸಂಸ್ಥೆ ರಿಸರ್ಚ್ ಅಂ
ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಮಾರ್ಪಾಡಿ ಗ್ರ
ವಿಟ್ಲ: ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಇಂದು ಸಂಜೆ ಸಂಭವಿಸಿದೆ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕ
ಕಳೆದ ವಾರ ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಮೌಂಟ್ ಅಬುವನ್ನು ‘ಅಬು ರಾಜ್’ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. 2023ರ ಡಿಸೆಂಬರ್ನಲ್ಲಿ ಬಿಜೆಪಿ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಬಂದ ನಂತರ, ಪಶ್ಚಿಮ ರ
ಸುರಪುರ: ಸರ್ಕಾರ ಉದ್ಯೋಗಗಳ ನೇಮಕಾತಿಯಲ್ಲಿ ಒಳ ಮೀಸಲು ಅನುಗುಣವಾಗಿ ನೇಮಕಗೊಳಿಸುವಂತೆ ಆಗ್ರಹಿಸಿ ಮಾದಿಗ ಸಮಾಜದ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಿದರು. ಪಟ್ಟಣದ ಶಾಸಕ
ಇರಾನ್ ಅನ್ನು ಮತ್ತೆ ಶ್ರೇಷ್ಠವಾಗಿಸುತ್ತೇನೆ ಎಂದ ಅಮೆರಿಕ ಅಧ್ಯಕ್ಷ
ಮುಂಬೈ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಶುಕ್ರವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಬಹುತೇಕರು ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್
ಚಿತ್ರಕೂಟ್: ಉತ್ತರ ಪ್ರದೇಶದ ಚಿತ್ರಕೂಟ್ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ತರಗತಿಯ ಕೊಠಡಿಯಲ್ಲೇ ಶಾಲಾ ವಿದ್ಯಾರ್ಥಿಗಳಿಂದ ಬಾಡಿ ಮಸಾಜ್ ಮಾಡಿಸಿಕೊಂಡಿದ್ದು, ಈ ಘಟನೆಯ ವಿಡಿಯೊ ಸಾಮಾಜಿಕ
► ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ 'ಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿ’► ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ವಿತರಿಸುವ ಗುರಿ
ಫೈನಲ್ ತಲುಪಿದ ಸೋಹಾ ಸಾದಿಕ್, ಆಕಾಂಕ್ಷಾ ದಿಲೀಪ್ ಜೋಡಿ
ಬೈರೂತ್, ಮಾ.6: ಉತ್ತರ ಇಸ್ರೇಲ್ನತ್ತ ಹಿಜ್ಬುಲ್ಲಾ ಗುಂಪು ನಡೆಸಿದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಬೈರೂತ್ ಹಾಗೂ ದಕ್ಷಿಣ ಲೆಬನಾನ್ನ ಮೇಲೆ ಇಸ್ರೇಲ್ನ ವೈಮಾನಿಕ ದಾಳಿ ಶುಕ್ರವಾರವೂ ಮುಂದುವರಿದಿದ್ದು ಹಲವು ಮನೆಗಳು, ವಸತಿ ಕಟ
ಬೆಂಗಳೂರು : ಕಳೆದ ಮೂರು ವರ್ಷದ ಅವಧಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ 5,911 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟಾರೆ 8,000
ಹೊಸದಿಲ್ಲಿ, ಮಾ.6: ಟಿ-20 ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿದ ನಂತರ ಭಾರತದಿಂದ ಸ್ವದೇಶಕ್ಕೆ ತಂಡದ ನಿರ್ಗಮನ ವಿಳಂಬವಾಗುತ್ತಿರುವುದಕ್ಕೆ ವೆಸ್ಟ್ಇಂಡೀಸ್ ಸ್ಪಿನ್ನರ್ ಅಕೀಲ್ ಹುಸೇನ್ ಸಾಮಾಜಿಕ ಮಾಧ್ಯಮದಲ್ಲಿ ಬೇಸರ ವ್ಯಕ್ತಪ
ಪರ್ತ್, ಮಾ.6: ಭಾರತ ಮಹಿಳಾ ಕ್ರಿಕೆಟ್ ತಂಡದ ವಿರುದ್ಧ ಶುಕ್ರವಾರ ವಾಕಾ ಮೈದಾನದಲ್ಲಿ ಆರಂಭವಾದ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್ಗಳ ನಷ್ಟಕ್ಕೆ 96 ರನ್ ಗಳಿಸಿ 102 ರನ್ ಹಿನ್ನಡೆಯಲ್ಲಿರುವ ಆಸ್ಟ್ರೇಲಿಯ ತಂ
ಗಂಗಾವತಿ: ಯಾವುದೇ ಕ್ಷೇತ್ರದಲ್ಲೂ ಇಂದು ಕೌಶಲ್ಯಗಳಿಗೆ ಪ್ರಾಧಾನ್ಯತೆ ಇದೆ. ಹಾಗಾಗಿ ಕಾಲೇಜು ಶಿಕ್ಷಣದಲ್ಲೂ ಕೌಶಲ್ಯಾಧಾರಿಕ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ
ಬೀದರ್ : 2026-27ನೇ ಸಾಲಿನ ಬಜೆಟ್ ನಲ್ಲಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಿಸಲು 1,500 ಕೋಟಿ ರೂ. ಘೋಷಿಸಿದ್ದು, ಈ ವರ್ಷ 269 ಕೋಟಿ ಮೀಸಲಿಟ್ಟಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂ
ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನಾನು ಸೇರಿ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಗುತ್ತಿಗೆದಾರರ ಸಭೆ ಮಾಡಿ, ಅವರ ಬಿಲ್ ಬಾಕಿ ಸಂಬಂಧ ಸಮಸ್ಯೆ ಪರಿಹಾರ ಮಾಡಲಾಗುವುದು ಎಂದು ಉಪಮುಖ್ಯಮಂ
ಬೆಂಗಳೂರು : ಅರಣ್ಯ ಇಲಾಖೆಯಲ್ಲಿನ ವಿವಿಧ ವೃಂದಗಳಲ್ಲಿನ 2,000 ಹುದ್ದೆಗಳನ್ನು 2026-27ನೇ ಆರ್ಥಿಕ ವರ್ಷದಲ್ಲಿ ಭರ್ತಿ ಮಾಡುವ ಮೂಲಕ ಇಲಾಖೆಯನ್ನು ಸಬಲೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಶುಕ್
ಬೀದರ್: ಗಾಂಧಿ ಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕಮಠಾಣಾ-ಬೀದರ್ ರಸ್ತೆಯ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಾಂಧಿ ಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕ
ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಬಿಹಾರವು ತನ್ನ ಮೊದಲ ಬಿಜೆಪಿ ಮುಖ್ಯಮಂತ್ರಿಯನ್ನು ಪಡೆಯಲು ದಾರಿ ಮಾಡಿಕೊಡುವ ಮೂಲಕ ನಿತೀಶ್ ಕುಮಾರ್ ರಾಜ್ಯಸಭ
ಬೆಂಗಳೂರು, ಮಾ.6: 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಅಭಿವೃದ್ಧಿ ಮುಂತಾದ 112 ಕಾಮಗಾರಿಗಳನ್ನು 1,793 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದಿಸಲಾಗಿದೆ
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈ ಬಾರಿಯ ಆಯವ್ಯದಲ್ಲಿ ಹಲವಾರು ನೂತನ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ
ಅಮೆರಿಕದಲ್ಲಿನ ಹೂಡಿಕೆಗಳಿಂದ ಹಿಂದೆ ಸರಿಯುವ ಕುರಿತು ಗಲ್ಫ್ ರಾಷ್ಟ್ರಗಳ ಚರ್ಚೆ: ವರದಿ
ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಇದೇ ಮಾರ್ಚ್ 8 ರಂದು ಸಾವಿರಾರು ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲ
ಬೆಂಗಳೂರು : ಕರ್ನಾಟಕದ ಬಹುನಿರೀಕ್ಷಿತ ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗ
ಮಂಗಳೂರು, ಮಾ.6: ದ.ಕ.ಜಿಲ್ಲಾ ಪೊಲೀಸ್ ಘಟಕದಲ್ಲಿ ನೂತನವಾಗಿ ಕಾರ್ಯಾರಂಭಗೊಳ್ಳಲಿರುವ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿ ಪ್ರದೇಶವನ್ನು ಸಂಯೋಜಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದು ಜಿಲ್ಲಾ ಎಸ್ಪಿ ಪ್ರಕಟನ
ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ
ಬೆಂಗಳೂರು : 2025-26ನೇ ಸಾಲಿನಲ್ಲಿ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರಕಾರ ನೀಡುತ್ತಿದ್ದ 3,000 ಕೋಟಿ ರೂ.ಅನುದಾನವನ್ನು 7 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿಯೂ ಈ ಅನುದಾನವನ್ನು ಮುಂದುವರಿಸಲಾಗುವ
ಮಂಗಳೂರು : ಮಂಗಳೂರು- ಮೂಡುಜೆಪ್ಪು ಸರಕಾರಿ ನಗರ ಸಾರಿಗೆ ಬಸ್ಸಿಗೆ ಶಾಸಕ ಭರತ್ ಶೆಟ್ಟಿ ಮಂಗಳೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸುರೇಂದ್ರ
ಮೂಡುಬಿದಿರೆ: ಆಯುರ್ವೇದ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ ಸಮಾಜಕ್ಕೆ ಉಪಯೋಗವಾಗುವ ಹಾಗೆಯೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡುವಂತೆಯೂ ರೂಪುಗೊಳ್ಳ ಬೇಕು ಎಂದು ಮೈಸೂರಿನ ಸ
ಮಂಗಳೂರಿನಲ್ಲಿ ಐಟಿ ಪಾರ್ಕ್; ಮೈಸೂರು ನಗರವನ್ನು ರಾಜ್ಯದ ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿ
ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿಗೆ ಐತಿಹಾಸಿಕ ಬಜೆಟ್ ಮಂಡಿಸಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ
ಹೊಸದಿಲ್ಲಿ,ಮಾ.6: ನೇಪಾಳದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ರ್ಯಾಪರ್-ರಾಜಕಾರಣಿ ಬಲೇಂದ್ರ ಶಾ ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್ಎಸ್ಪಿ) ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲು ದಾಪುಗಾ
ಬೆಂಗಳೂರು, ಮಾ.6: ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಯೋಜನೆಯಡಿ 30 ಸಾವಿರ ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸುವುದರೊಂದಿಗೆ 75 ಸಾವಿರ ಉದ್ಯೋಗಾವಕಾಶವನ್ನು ಕಲ್ಪಿಸುವ ಸದುದ್ದೇಶದಿಂದ ‘ಧಾರವಾಡ ಕೈಗಾರಿಕಾ ನೋಡ್’ಗೆ ಸಂಬಂ
ಹೊಸದಿಲ್ಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳುವ ನಿರ್ಧಾರವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತೀವ್ರವಾಗಿ ಟೀಕಿಸಿದ್ದು, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೆನೆಝುವೆಲಾದ ನಾಯಕ ನಿಕೋ
ಮಂಗಳೂರು, ಮಾ.6: ಬೆಂಗಳೂರು-ಮಂಗಳೂರು ಮಧ್ಯೆ ಮಾ.10ರಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ತಡರಾತ್ರಿ ದೈನಂದಿನ ವಿಮಾನ ಸಂಚಾರ ಆರಂಭಿಸಲಿದೆ. ಐಎಕ್ಸ್ 5971 ಬೆಂಗಳೂರಿನಿಂದ ರಾತ್ರಿ 9:25ಕ್ಕೆ ಹೊರಟು ರಾತ್ರಿ 10:40ಕ್ಕೆ ಮಂಗಳೂರಿಗೆ ತಲುಪಲಿದೆ.
ಬೈಂದೂರು, ಮಾ.6: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಯ ಮೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಪಡುವರಿ ಗ್ರಾಮದಲ್ಲಿರುವ ಗುರುಕಿರಣ್(42) ಎಂಬವರ ಮನೆಗೆ ಮಾ.5ರಂದು ಬೆಳಗ್ಗೆ ಯಾರು ಇಲ್ಲದ ವೇಳೆ ಬಾಗಿಲು ಮು
ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹತ್ತರವಾಟ ಗ್ರಾಮದ ಕಿರಣ್ ಸಣ್ಣಪ್ಪ ಕಮತೆ (29) ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 53ನೇ ರ್ಯಾಂಕ್ ಮತ್ತು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಮಹತ್ವದ ಸಾಧನೆ ಮೆರ
ಉಡುಪಿ, ಮಾ.6: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 15ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ಕುಂಭಾಶಿ ಕೊರವಾಡಿ ರಸ್ತೆಯ ಮೂಲದ, ಪ
ಕಾರ್ಕಳ, ಮಾ.6: ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಎಇಇ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರ್ಕಳ ಕುಕ್ಕುಂದೂರು ನಿವಾಸಿ ಮಂಜುನಾಥ್ ನಾಯಕ್(52) ಗುರುವಾರ ಶೃಂಗೇರಿಯಲ್ಲಿ ಹೃದಯಾಘಾತದಿಂದ ನಿಧನರಾದ
ಅಬುಧಾಬಿ, ಮಾ.6: ಅಮೆರಿಕದ ಮಿಲಿಟರಿ ವ್ಯವಸ್ಥೆಗಳಿಗೆ ನೆಲೆ ಒದಗಿಸಿರುವ ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಯನ್ನು ಇರಾನ್ ತೀವ್ರಗೊಳಿಸುತ್ತಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಯುದ್ದವನ್ನು ನ
ಮಂಗಳೂರು, ಮಾ.6: ಅಧಿಕ ಬಡ್ಡಿ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರ್ ಠಾಣೆಯ ಪೊಲೀಸರು ಬಂಧಿಸಿದ್ದಾ
ದೇಶದ ವಿವಿಧ ಭಾಗಗಳಿಂದ ಪಾದ್ರಿಗಳ ಗುಂಪನ್ನು ಶ್ವೇತಭವನಕ್ಕೆ ಆಹ್ವಾನಿಸಿ ವಿಶೇಷ ಪ್ರಾರ್ಥನೆ
ಮಂಗಳೂರು, ಮಾ.6: ನಗರದ ಜೈಲಿನಲ್ಲಿ ಬೀಡಿ ಬೇಕು ಎಂದು ಕೂಗಾಡಿ ದಾಂಧಲೆ ಎಸಗಿದ ಘಟನೆ ಬುಧವಾರ ನಡೆದಿದ್ದು, ಈ ಬಗ್ಗೆ ಜೈಲು ಅಧೀಕ್ಷಕ ಶರಣಬಸಪ್ಪ ನೀಡಿದ ದೂರಿನಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ವಿಚಾರಣಾಧೀನ ಕೈದ
ಬೆಂಗಳೂರು, ಮಾ.6: ಈ ಸಾಲಿನ ನಾಗರಿಕ ಸೇವಾ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದ 22 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ 53 ರ್ಯಾಂಕ್ ಗಳಿಸಿರುವ ಕಿರಣ್ ಕಾಮತೆ ಅವರು ಕರ್ನಾಟಕ ರಾಜ್ಯದ ಟಾಪರ್ ಆಗಿ ಹೊರಹೊಮ್
ಬೆಂಗಳೂರು : ರಾಜ್ಯದ ಜನರ ಆರೋಗ್ಯ ಹಾಗೂ ಪೌಷ್ಟಿಕಾಂಶಕ್ಕೆ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ನಲ್ಲಿ ‘ಇಂದಿರಾ ಆಹಾರ ಕಿಟ್’ ಘೋಷಣೆ ಮಾಡಿದ್ದಾರೆ. ನಮ್ಮ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾ
ಮಂಗಳೂರು, ಮಾ.6: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗೌರೀಶ್ ಯಾನೆ ಸುಜಿತ್ ಎಂಬಾತನಿಗೆ 2 ವರ್ಷ ಶಿಕ್ಷೆ ಮತ್ತು 15 ಸಾವಿರ ರೂ. ದಂ
ಮಂಗಳೂರು: ಕನಿಷ್ಟ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ತಕ್ಷಣ ಹೊರಡಿಸಬೇಕು, ವೈಜ್ಞಾನಿಕ ವಾಗಿ ಕನಿಷ್ಟಕೂಲಿ ಜಾರಿಗೊಳಿಸಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಎಐಟಿಯುಸಿ ಮಂಗಳೂರು ಮತ್ತು ಉಡುಪಿ ಜಿ
ಕುಂದಾಪುರ, ಮಾ.6: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ 2025-26ರ ಬಿ.ಎಡ್ ಪ್ರಶಿಕ್ಷಣಾರ್ಥಿಗಳ ಪರಿಚಯಾತ್ಮಕ ಕಾರ್ಯಕ್ರಮ ವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ
ಕುಂದಾಪುರ, ಮಾ.6: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ 2022-24ನೇ ಶೈಕ್ಷಣಿಕ ಸಾಲಿನ ಪ್ರಶಿಕ್ಷಣಾರ್ಥಿಯಾದ ಅನುಪಮಾ ಸಿ.ಶೆಟ್ಟಿ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಫೆಬ್ರವರಿ 2025ರಲ್ಲಿ ನಡೆಸಲ್ಪಟ್ಟ ಬಿ.ಎಡ್ ವಾರ್ಷಿ
ಕುಂದಾಪುರ, ಮಾ.6: ಕಾರ್ಮಿಕರ ರಾಜ್ಯ ವಿಮಾ ಯೋಜನೆ(ಇಎಸ್ಐ) ಉಳಿಸುವಂತೆ, ಖಾಯಂ ತಜ್ಞ ವೈದ್ಯರನ್ನು ನೇಮಕ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಶುಕ್ರವಾರ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ(ಸಿಐಟಿಯು) ವತಿಯಿಂ
ಉಡುಪಿ, ಮಾ.6: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದಿನ ಬಜೆಟ್ ಮಂಡನೆ ವೇಳೆ ಪ್ರಕಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆಯ ಘೋಷಣೆಯನ್ನು ಕೊಲ್ಲೂರಿನ ಶ್ರೀಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ
ಉಡುಪಿ, ಮಾ.6: ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ವಿಧಾನಸೌಧ ದಲ್ಲಿ ದಾಖಲೆಯ 17ನೇ ಬಜೆಟ್ ಮಂಡಿಸಿ ಮಾಡಿದ ಭಾಷಣದ ವೇಳೆ ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರುವ ನಿರ್ಧಾರ ಪ್ರಕಟಿಸಿರುವುದನ್
ಹೊಸದಿಲ್ಲಿ,ಮಾ.6: ಸ್ಪೀಕರ್ ಓಂ ಬಿರ್ಲಾರ ಪದಚ್ಯುತಿಯನ್ನು ಕೋರಿ ಸಲ್ಲಿಸಲಾಗಿರುವ ನೋಟಿಸ್ನ್ನು ಲೋಕಸಭೆಯು ಮುಂದಿನ ವಾರ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಈ ನಡುವೆ, ಕಾಂಗ್ರೆಸ್ ಪಕ್ಷವು ನಿರ್ಣಯವು ನಿಯಮಗಳು ಮತ್ತು ಸಂಪ್ರದ
ಟೆಹ್ರಾನ್, ಮಾ.6: ಮಧ್ಯಪ್ರಾಚ್ಯ ಸಂಘರ್ಷವನ್ನು ಕೊನೆಗೊಳಿಸಲು ನಡೆಯುತ್ತಿರುವ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಪ್ರಯತ್ನಗಳು ಇರಾನ್ ಅನ್ನು ಅಲ್ಲ, ಅಮೆರಿಕ ಮತ್ತು ಇಸ್ರೇಲನ್ನು ಕೇಂದ್ರೀಕರಿಸಬೇಕು ಎಂದು ಇರಾನ್ ಅಧ್ಯಕ್ಷ ಮಸೂದ
ವಾಷಿಂಗ್ಟನ್, ಮಾ.6: ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ರನ್ನು ಹುದ್ದೆಯಿಂದ ತೆರವುಗೊಳಿಸಿ ಆ ಸ್ಥಾನಕ್ಕೆ ರಿಪಬ್ಲಿಕನ್ ಸೆನೆಟರ್ ಮಾರ್ಕ್ವೆಯ್ನ್ ಮುಲಿನ್ರನ್ನು ನೇಮಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾ
ಹೊಸದಿಲ್ಲಿ, ಮಾ.6: ಈಗ ನಡೆಯುತ್ತಿರುವ ಟಿ-20 ವಿಶ್ವಕಪ್ನ ಆರಂಭದಲ್ಲಿ ಸಂಜು ಸ್ಯಾಮ್ಸನ್ ಭಾರತ ತಂಡದ ಆಡುವ 11ರ ಬಳಗದ ಖಾಯಂ ಆಟಗಾರನಾಗಿರಲಿಲ್ಲ. ಪ್ರಮುಖ ಸಂದರ್ಭದಲ್ಲಿ ನಿರ್ಣಾಯಕ ಪ್ರದರ್ಶನ ನೀಡಿರುವ ಕೇರಳದ ಬ್ಯಾಟರ್ ಪಂದ್ಯಾವಳ
ಮುಂಬೈ, ಮಾ.6: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಮಾರ್ಚ್ 28ರಿಂದ ಆರಂಭವಾಗಲಿರುವ 2016ರ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಗಾಗಿ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಮುಂಬೈ ಇಂಡಿಯನ್ಸ್ ತಂಡವು ಶುಕ್ರವಾರ ಬ
ಬೆಂಗಳೂರು : ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಮತ್ತು ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲು ಸಂಕಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸ
Photo Credit : BCCI/X ಹೊಸದಿಲ್ಲಿ, ಮಾ.6: ಈಗ ನಡೆಯುತ್ತಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ಗೆ ಅರ್ಹತೆ ಪಡೆದಿರುವ ಭಾರತ ಕ್ರಿಕೆಟ್ ತಂಡವು ಐಸಿಸಿ ಟೂರ್ನಿಗಳಲ್ಲಿ ಮಹತ್ವದ ದಾಖಲೆಯ ವಿಚಾರದಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದೆ. ಟ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಪ್ರಮುಖವಾಗಿದ್ದು, ಈ ಯೋಜನೆಯಡಿ ಇಲ್ಲಿಯವರೆಗೂ ಎಲ್ಲ ಅರ್ಹ ಫಲಾನುಭವಿಗಳಿಗೆ ಒಟ್ಟು 62,345ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24ಕೋಟಿ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಕೌಶಲ್ಯ ತರಬೇತಿ ಅಕಾಡಮಿ ಸ್ಥಾಪನೆ
‘ಪಾನೀಯಗಳಲ್ಲಿರುವ ಮದ್ಯದ ಅಂಶದ ಆಧಾರದಲ್ಲಿ ಸುಂಕ ವ್ಯವಸ್ಥೆ
ಕರ್ನಾಟಕ ಸರಕಾರ ಕೊಟ್ಟ ಭರವಸೆ ಈಡೇರಿಸಲಿಲ್ಲ: ಅನಿವಾಸಿಗಳಿಗೆ ಅಸಮಾಧಾನ
ಬೆಂಗಳೂರು : ಕರ್ನಾಟಕ ಲ್ಯಾಂಡ್ ಸ್ಟಾಕ್ ಯೋಜನೆಯಡಿ ಭೂಮಿ, ಮೋಜಿಣಿ, ಕಾವೇರಿ, ಇ-ಸ್ವತ್ತು, ಇ-ಆಸ್ತಿಯಲ್ಲಿರುವ ಜಮೀನು/ಆಸ್ತಿಯ ದತ್ತಾಂಶಗಳನ್ನು ಜಿಐಎಸ್-ಆಧಾರಿತ ಡಿಜಿಟಲ್ ವೇದಿಕೆಯಲ್ಲಿ ಸಮಗ್ರವಾಗಿ ಕ್ರೋಢೀಕರಿಸಿ ಏಕರೂಪದಲ್ಲ
ಹಿಂದುಳಿದ ವಿದ್ಯಾರ್ಥಿಗಳಿಗಾಗಿ 50 ವಿದ್ಯಾರ್ಥಿ ನಿಲಯ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.6) ದಾಖಲೆಯ 17ನೇ ಆಯವ್ಯಯ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ. ಶುಕ್ರವಾರ ಬೆಳಗ್ಗೆ 10:15 ಸುಮಾರಿಗೆ ವಿಧಾನಸೌಧದಲ್ಲಿ
ವಾಷಿಂಗ್ಟನ್: ಅಮೆರಿಕದ ನ್ಯಾಯ ಇಲಾಖೆಯು ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದ ಹೊಸ ದಾಖಲೆಗಳನ್ನು ಬಿಡುಗಡೆ ಮಾಡಿದೆ. ತಾನು 13-15 ವರ್ಷದವಳಾಗಿದ್ದಾಗ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು
22,957 ಕೋಟಿ ರೂ.ರಾಜಸ್ವ ಕೊರತೆ; ರಾಜ್ಯದ ಮೇಲಿನ ಒಟ್ಟು ಸಾಲ 8,24,389 ಕೋಟಿ ರೂ.ಗಳಿಗೆ ಏರಿಕೆ
ಬೀದರ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರ 17ನೇ ದಾಖಲೆ ಬಜೆಟ್ನಲ್ಲಿ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಮಹಾಪೂರವೇ ಹರಿದುಬಂದಿದೆ. ನಮ್ಮ ಭಾಗದ ಜನರ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಡ
ಹುಲಸೂರು: ತಾಲ್ಲೂಕಿನ ಹಲವಾರು ಗ್ರಾಮಗಳ ರೈತರ ಜಮೀನುಗಳಿಗೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡದೇ ತಪ್ಪು ಮಾಹಿತಿ ಸಲ್ಲಿಸಿದ ಪರಿಣಾಮ ಅತಿವೃಷ್ಟಿಯಿಂದ ಹಾನಿಗೊಳಗಾದ ಅರ್ಹ ರೈತರಿಗೆ ಬೆಳೆ ಹಾನಿ ಪರಿಹಾರ ದೊರೆಯದೆ ಅನ್ಯಾಯವಾಗಿ
ರಾಯಚೂರು: ಜಿಲ್ಲೆ ಸೇರಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಂಟಾಗಿರುವ ಔಷಧಿ ಕೊರತೆ ಸಮಸ್ಯೆಯನ್ನು ತುರ್ತು ಕ್ರಮ ಕೈಗೊಂಡು ಪರಿಹರಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐಎಂಎಲ್) ಲಿಬರೇಶನ್ ಪದಾಧಿಕಾ
ಸಿಂಧನೂರು: ಕುರಿ ಸಾಗಾಣಿಕೆ ಮಾಡುವ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, 700ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ತಾಲೂಕಿನ ಮುಕ್ಕುಂದಾ ಗ್ರಾಮದ ವೈ.ಹೇಮಲತಾ ಮಧುಸೂದನ್ ರಾವ

23 C