SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

...
ಭಾರತದ ವಿರುದ್ಧದ ಟಿ20 ಪಂದ್ಯದ 18 ಓವರ್ ಗಳನ್ನು ಸ್ಪಿನ್ ಬೌಲಿಂಗ್ ಮಾಡಿದ ಪಾಕಿಸ್ತಾನ

ಗರಿಷ್ಠ ಸ್ಪಿನ್ ಓವರ್ ದಾಖಲೆಯನ್ನು ಸರಿಗಟ್ಟಿದ ಪಾಕಿಸ್ತಾನ

16 Feb 2026 10:00 am
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾವು ಬೆಳೆಗೆ ಪೂರಕ ವಾತಾವರಣ

ಉತ್ತಮ ಫಸಲಿನ ನಿರೀಕ್ಷೆಯಲ್ಲಿ ಬೆಳೆಗಾರರು

16 Feb 2026 9:35 am
ಅಂತರ್‌ರಾಜ್ಯ ಗಡಿ ಗ್ರಾಮ ನೆಲ್ಲೂರಿನ 40 ದಲಿತ ಕುಟುಂಬಗಳಿಗಿಲ್ಲ ಸೂರು

ಚಾಮರಾಜನಗರ : ಕರ್ನಾಟಕ, ತಮಿಳುನಾಡು ಗಡಿ ಗ್ರಾಮವಾಗಿರುವ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನ ಸಭಾ ಕ್ಷೇತ್ರದ ನೆಲ್ಲೂರು ಗ್ರಾಮದ ಪಾಲಾರ್ ಹಳ್ಳದ ಬಳಿ ವಾಸಿಸುವ 40 ದಲಿತ (ಆದಿ ಜಾಂಬವರು) ಕುಟುಂಬಗಳಿಗೆ ವಾಸಿಸಲು ಮನೆಯಿಲ್ಲದ ಪರಿ

16 Feb 2026 9:14 am
ಪ್ರವಾಸಿಗರ ನೆಚ್ಚಿನ ತಾಣ ಚಿಕ್ಕಬಳ್ಳಾಪುರದ ನಂದಿ ಬೆಟ್ಟ

ವರ್ಷಪೂರ್ತಿ ತಂಪಾದ ಹವಾಮಾನ, ಆಕರ್ಷಿಸುವ ಹಸಿರು ಕಾಡು, ಕಲ್ಲುಬಂಡೆಗಳು

16 Feb 2026 8:56 am
ಖಜಾನೆ ಇಲಾಖೆಯಲ್ಲಿ 104 ಹುದ್ದೆಗಳು ರದ್ದು?

► ಆರ್ಥಿಕ ಇಲಾಖೆಗೆ ಸಚಿವ ಸತೀಶ್ ಜಾರಕಿಹೊಳಿ ಪತ್ರ ►ಪದೋನ್ನತಿಯಲ್ಲಿ ಅವೈಜ್ಞಾನಿಕತೆ ಮತ್ತು ತಾರತಮ್ಯ: ಆರೋಪ

16 Feb 2026 8:48 am
ತೆಂಗು ಬೆಳೆಗಾರರಿಗೆ ಸವಾಲಾಗಿರುವ ಕೆಂಚಳಿಲು ಕಾಟ

ಸದ್ದಿಲ್ಲದೆ ಕಲ್ಪವೃಕ್ಷಕ್ಕೆ ಲಗ್ಗೆ ಇಡುವ ಭಕ್ಷಕ

16 Feb 2026 8:40 am
T20 ವಿಶ್ವಕಪ್ | ಹೀನಾಯ ಸೋಲು: ಬೌಲರ್‌ಗಳ ವಿರುದ್ಧ ಪಾಕಿಸ್ತಾನದ ನಾಯಕ ಅಸಮಾಧಾನ

ಕೊಲಂಬೊ: ಭಾರತ ವಿರುದ್ಧ ಮತ್ತೊಂದು ಹೀನಾಯ ಸೋಲು ಅನುಭವಿಸಿದ ಪಾಕಿಸ್ತಾನ ಟಿ20 ಕ್ರಿಕೆಟ್ ತಂಡದ ನಾಯಕ ಸಲ್ಮನ್ ಅಲಿ ಅಘಾ ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಬೌಲರ್ ಗಳ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆ

16 Feb 2026 8:20 am
ಇಟ್ಟಿಗೆಯ ಲಾಭದ ಹಿಂದೆ ಅಡಗಿದೆ ನೂರಾರು ಜನರ ಅನಾರೋಗ್ಯದ ಕಥೆ!

ಕರ್ನಾಟಕದ ಉತ್ತರ ತುದಿಯಲ್ಲಿರುವ ರಾಯಚೂರು ಜಿಲ್ಲೆಯ ಶಕ್ತಿನಗರದ ಹೆಸರು ಕೇಳದ ಕನ್ನಡಿಗರಿಲ್ಲ. ರಾಜ್ಯದ ಮನೆಮನೆಗೆ ಬೆಳಕು ನೀಡುವ ಈ ಕೇಂದ್ರವು ಕೇವಲ ಒಂದು ಕಾರ್ಖಾನೆಯಲ್ಲ, ಅದು ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿರುವ ಒಂದು

16 Feb 2026 8:20 am
ಚಾಮರಾಜನಗರ | ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಅನುಮಾನಾಸ್ಪದ ಸಾವು

ಚಾಮರಾಜನಗರ: ಚಾಮರಾಜನಗರ ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಕೋಟೆಪೊದೆ ಗ್ರಾಮದಲ್ಲಿ ಗೃಹಿಣಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಮೃತಳ ತಂದೆ ವರದಕ್ಷಿಣೆ ಕಿರುಕುಳದಿಂದಲೇ ಮಗಳು ಆತ್ಮಹ

16 Feb 2026 8:12 am
16 Feb 2026 8:00 am
ಕೇರಳ | ಸರಕಾರಿ ಗೌರವದೊಂದಿಗೆ ಅತ್ಯಂತ ಕಿರಿಯ ಅಂಗಾಂಗ ದಾನಿಯ ಅಂತ್ಯಸಂಸ್ಕಾರ

ಪಟ್ಟಣಂತಿಟ್ಟ: ರಾಜ್ಯದ ಅತ್ಯಂತ ಕಿರಿಯ ಅಂಗಾಂಗ ದಾನಿ ಎನಿಸಿಕೊಂಡಿದ್ದ 10 ತಿಂಗಳ ಮಗು ಆಲಿನ್ ಶೆರೀನ್ ಅಬ್ರಹಾಂ ಅಂತ್ಯಸಂಸ್ಕಾರವನ್ನು ಜನಸಾಗರದ ನಡುವೆ ಭಾನುವಾರ ಸಂಜೆ ನೆಡುಂಗಡಪಲ್ಲಿ ಸೆಂಟ್ ಥಾಮಸ್ ಸಿಎಸ್‍ಐ ಚರ್ಚ್‍ನಲ್ಲಿ ಸ

16 Feb 2026 7:35 am
ಮುಹಮ್ಮದ್ ಅಲಿ ‌

ಮಂಗಳೂರು: ಮೂಲತಃ ನಗರದ ಜೆಪ್ಪುವಿನ ಪ್ರಸಕ್ತ ಕುತ್ತಾರ್ ಶಾಂತಿಭಾಗ್‌ನಲ್ಲಿ ವಾಸವಾಗಿದ್ದ ಮುಹಮ್ಮದ್ ಅಲಿ ರವಿವಾರ ಸಂಜೆ ನಿಧನರಾದರು. ಮೃತರು ವಾರ್ತಾಭಾರತಿಯ ಉದ್ಯೋಗಿಯಾಗಿರುವ ಪುತ್ರ ತ್ವಾಹಿರ್ ಮತ್ತು ಅಪಾರ ಬಂಧುಬಳಗವನ್ನ

16 Feb 2026 7:19 am
‘ಅನ್ಯ’ರಾಗುತ್ತಿರುವ ವಲಸೆ ಕಾರ್ಮಿಕರು!

ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯಗಳಿಗೆ ಸಮಾಜ ಅನಧಿಕೃತವಾಗಿ ಮಾನ್ಯತೆಯನ್ನು ನೀಡುತ್ತಾ ಬಂದಿದೆ. ಇಂದು ಇಂತಹ ದೌರ್ಜನ್ಯಗಳ ವಿರುದ್ಧ ಕಾನೂನುಗಳನ್ನು ರಚಿಸಲು ಮುಂದಾದಾಗ, ಮೇಲ್‌ಜಾತಿಯ ಕೆಲವು ಗುಂಪುಗಳು ಯಾವ ಕೀಳರಿಮೆಯೂ ಇಲ

16 Feb 2026 6:49 am
‘ಕಬ್ಬಿಣದ ಕುದುರೆಗಳು’ ಅಧ್ಯಯನ ಆಸಕ್ತರಿಗೆ ಪಠ್ಯವಾಗುವ ಕೃತಿ : ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು: ‘ಲೇಖಕ ಹನೂರು ಚನ್ನಪ್ಪರಚಿಸಿರುವ ‘ಕಬ್ಬಿಣದ ಕುದುರೆಗಳು’ ಕಾದಂಬರಿಯು ಭಾಷಾ ವಿಜ್ಞಾನ ಮತ್ತು ಸಾಮಾಜಿಕ ನೆಲೆಯ ದೃಷ್ಟಿಯಿಂದ ಅಧ್ಯಯನ ಆಸಕ್ತರಿಗೆ ಪಠ್ಯವಾಗುವ ಕೃತಿಯಾಗಿದೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾ

16 Feb 2026 12:51 am
ರಣಜಿ ಟ್ರೋಫಿ ಮೊದಲ ಸೆಮಿ ಫೈನಲ್: ಉತ್ತರಾಖಂಡ ವಿರುದ್ಧ ಕರ್ನಾಟಕಕ್ಕೆ 355/2

ಲಕ್ನೊ, ಫೆ.15: ನಾಯಕ ದೇವದತ್ತ ಪಡಿಕ್ಕಲ್(ಔಟಾಗದೆ 148, 236 ಎಸೆತ, 16 ಬೌಂಡರಿ, 2 ಸಿಕ್ಸರ್)ಹಾಗೂ ಕೆ.ಎಲ್.ರಾಹುಲ್(141 ರನ್, 211 ಎಸೆತ, 11 ಬೌಂಡರಿ, 5 ಸಿಕ್ಸರ್)ಶತಕಗಳ ಸಹಾಯದಿಂದ ಕರ್ನಾಟಕ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ ರಣಜಿ ಟ್ರೋಫಿ ಟೂರ್

16 Feb 2026 12:19 am
ಪಡಿತರ ವ್ಯವಸ್ಥೆಗೆ ‘ಡಿಜಿಟಲ್ ಕರೆನ್ಸಿ’ಯ ಸ್ಪರ್ಶ

ಹೊಸದಿಲ್ಲಿ : ಪಾರದರ್ಶಕತೆ ಮತ್ತು ತ್ವರಿತ ಸೇವೆಗಾಗಿ ಡಿಜಿಟಲೀಕರಣಕ್ಕೆ ಒತ್ತು ನೀಡಿರುವ ಕೇಂದ್ರ ಸರಕಾರ, ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲೀಕರಣದ ಮೂಲಕ ಹೊಸದೊಂದು ಮುನ್ನುಡಿ ಬರೆದಿದೆ. ಪ್ರಧಾನಿ ಮೋ

16 Feb 2026 12:17 am
ಮಹಿಳೆಯರ ಟಿ-20 ಪಂದ್ಯ : ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಜಯ

ಸಿಡ್ನಿ, ಫೆ.15: ಮಳೆಬಾಧಿತ ಮೊದಲ ಮಹಿಳೆಯರ ಟಿ-20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಆತಿಥೇಯ ಆಸ್ಟ್ರೇಲಿಯ ತಂಡವನ್ನು ಡಿಎಲ್ಎಸ್ ನಿಯಮದಡಿ 21 ರನ್‌ಗಳ ಅಂತರದಿಂದ ಮಣಿಸಿತು. ರವಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವನ್ನು 133

16 Feb 2026 12:17 am
ರೇಟ್‌ಕಾರ್ಡ್ ಆಧಾರದಲ್ಲಿ ಔಷಧಿ ಖರೀದಿ, ಸರಕಾರಕ್ಕೆ ಹೊರೆ : ಆರೋಪ

ಬೆಂಗಳೂರು : ಕಾರ್ಮಿಕ ಇಲಾಖೆ ಅಧೀನದ ನೌಕರರ ರಾಜ್ಯ ವಿಮಾ ನಿಗಮವು (ಇಎಸ್‌ಐಎಸ್), ಕೋಟ್ಯಂತರ ರೂ. ಮೌಲ್ಯದ ಜೀವ ರಕ್ಷಕ ಔಷಧ ಮತ್ತು ಶಸ್ತ್ರಚಿಕಿತ್ಸಾ ಪರಿಕರಗಳನ್ನು ಟೆಂಡರ್ ಬದಲು ರೇಟ್‌ಕಾರ್ಡ್ (ಆರ್‌ಸಿ) ಆಧಾರದಲ್ಲಿ ಖರೀದಿಸಲು ಮ

16 Feb 2026 12:11 am
ಪಾಕಿಸ್ತಾನ ವಿರುದ್ಧ ಮೂರನೇ ವೇಗದ ಅರ್ಧಶತಕ| ಯುವರಾಜ್ ಸಿಂಗ್ ದಾಖಲೆ ಮುರಿದ ಇಶಾನ್ ಕಿಶನ್

ಕೊಲಂಬೊ, ಫೆ.15: ಭಾರತ ಕ್ರಿಕೆಟ್ ತಂಡವು ಅರಂಭಿಕ ಆಟಗಾರ ಅಭಿಷೇಕ್ ಶರ್ಮಾರನ್ನು ಶೂನ್ಯಕ್ಕೆ ಕಳೆದುಕೊಂಡಾಗ ತಂಡವನ್ನು ಆಧರಿಸಿದ ಇನ್ನೋರ್ವ ಆರಂಭಿಕ ಆಟಗಾರ ಇಶಾನ್ ಕಿಶನ್ ಪಾಕಿಸ್ತಾನದ ವಿರುದ್ಧ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ

16 Feb 2026 12:03 am
ಇರಾನ್ ಮೇಲೆ ಒತ್ತಡ ಹೆಚ್ಚಿಸುವ ಬಗ್ಗೆ ಟ್ರಂಪ್, ನೆತನ್ಯಾಹು ಚರ್ಚೆ: ವರದಿ

ವಾಷಿಂಗ್ಟನ್, ಫೆ.15: ಅಮೆರಿಕವು ಇರಾನ್ ಮೇಲಿನ ಆರ್ಥಿಕ ಒತ್ತಡವನ್ನು, ವಿಶೇಷವಾಗಿ ಚೀನಾಕ್ಕೆ ಇರಾನ್‍ನ ತೈಲ ರಫ್ತನ್ನು ಗುರಿಯಾಗಿಸಿಕೊಂಡು, ತೀವ್ರಗೊಳಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧ

15 Feb 2026 11:57 pm
ತೈವಾನ್ ಕುರಿತ ಅಮೆರಿಕದ `ಸಂಚು' ಘರ್ಷಣೆಗೆ ಕಾರಣ ಆಗಬಹುದು: ಚೀನಾ ಎಚ್ಚರಿಕೆ

ಮ್ಯೂನಿಚ್, ಫೆ.15: ತೈವಾನ್ ವಿಷಯದಲ್ಲಿ `ಸಂಚು' ಹೂಡುವುದು ಘರ್ಷಣೆಗೆ ಕಾರಣವಾಗಬಹುದು. ತೈವಾನ್‍ನ ಮೂಲಕ ಚೀನಾವನ್ನು ವಿಭಜಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಚೀನಾ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ. ಮ್ಯೂನಿಚ್ ಭದ್ರತಾ ಸಮ

15 Feb 2026 11:54 pm
ಜಿನೆವಾದಲ್ಲಿ ಅಮೆರಿಕಾ-ಇರಾನ್ ಪರಮಾಣು ಮಾತುಕತೆ: ವರದಿ

ಜಿನೆವಾ, ಫೆ.15: ಇರಾನ್‍ನ ಪರಮಾಣು ಕಾರ್ಯಕ್ರಮದ ಕುರಿತು ಅಮೆರಿಕಾ- ಇರಾನ್ ನಡುವಿನ ಎರಡನೇ ಸುತ್ತಿನ ಮಾತುಕತೆ ಈ ವಾರ ಜಿನೆವಾದಲ್ಲಿ ನಡೆಯಲಿದೆ ಎಂದು ಸ್ವಿಝರ್ಲ್ಯಾಂಡ್‍ನ ವಿದೇಶಾಂಗ ಸಚಿವಾಲಯ ಹೇಳಿದೆ. ಫೆಬ್ರವರಿ 6ರಂದು ಮಸ್ಕತ್

15 Feb 2026 11:52 pm
'ಕನಿಷ್ಠ ಬ್ಯಾಲೆನ್ಸ್' ದಂಡಕ್ಕೆ ವಿರೋಧ: ಬೆಂಗಳೂರಿನ ಉದ್ಯಮಿಯ ಹೋರಾಟಕ್ಕೆ ಸಂಸದೀಯ ಸಮಿತಿಯ ಶಿಫಾರಸಿನ ಬೆಂಬಲ

ಬೆಂಗಳೂರು, ಫೆ.15: ಉಳಿತಾಯ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಮಾನದಂಡವನ್ನು ಕಾಯ್ದುಕೊಳ್ಳದ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುತ್ತಿದ್ದ ದಂಡ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಸಂಸದೀಯ ಸಮಿತಿ ಇತ್ತೀಚೆಗೆ ಶಿಫಾರಸು ಮಾಡಿ

15 Feb 2026 11:47 pm
ಬಳ್ಳಾರಿ | ಕುರುಗೋಡು ಉತ್ಸವಕ್ಕೆ ಚಾಲನೆ

ಬಳ್ಳಾರಿ : ಐತಿಹಾಸಿಕ ನಾಡು ಕುರುಗೋಡು ಪಟ್ಟಣದಲ್ಲಿ ಚೊಚ್ಚಲ ಕುರುಗೋಡು ಉತ್ಸವ–2026ರ ಮೊದಲ ದಿನ ಭಾನುವಾರ ಹಬ್ಬದ ವಾತಾವರಣ ಮನೆಮಾಡಿತು. ಉತ್ಸವವನ್ನು ಜನಾಕರ್ಷಕಗೊಳಿಸಲು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ

15 Feb 2026 11:31 pm
ದೇಶದ ಕಾರ್ಮಿಕರ ಜೀವನ ಅಭದ್ರವಾಗಿದೆ: ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಕಳವಳ

ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ವಲಸೆ ಕಾರ್ಮಿಕರ ಸಮ್ಮೇಳನ

15 Feb 2026 11:29 pm
ಹಂಪಿ ಉತ್ಸವ : ಮಹಿಳಾ ಕುಸ್ತಿ ಪಂದ್ಯಾವಳಿ

ಮಹಿಳಾ ಕಂಠೀರವ ಪ್ರಶಸ್ತಿ ಮುಡಿಗೇರಿಸಿಕೊಂಡ ರಾಧಿಕಾ

15 Feb 2026 11:26 pm
ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಹಂಬಲವನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ,ಫೆ.16: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಕುರಿತಾದ ಭಾರತದ ಹಂಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಹೇಳಿದ್ದಾರೆ. ನೂತನ ಬಜೆಟ್ ಬಲವಂತವಾಗಿ ರೂ

15 Feb 2026 11:22 pm
Bidar | ಬಸವ ಮಂಟಪದಲ್ಲಿ ಶಿವರಾತ್ರಿ ಪ್ರಯುಕ್ತ ಇಷ್ಟಲಿಂಗ ಪೂಜೆ

ಬೀದರ್ : ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ ವತಿಯಿಂದ ರವಿವಾರ ಆಯೋಜಿಸಿದ್ದ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು. ಈ ವೇಳೆ ಬೆಂಗಳೂರಿನ ಚನ್ನಬ

15 Feb 2026 11:21 pm
15 Feb 2026 11:13 pm
ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಒಳ್ಳೆಯದಾಗಲಿದೆ : ಯತೀಂದ್ರ ಸಿದ್ದರಾಮಯ್ಯ

ಕೊಪ್ಪಳ: ಮಹಾಶಿವರಾತ್ರಿ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ವಿಧಾನ ಪರಿಷತ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು‌. ನಗರದ ಪತ್ರಕರ್ತರೊಂದಿಗೆ ಮಾ

15 Feb 2026 11:05 pm
ಗಾಝಾ| ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತ್ಯು

ಗಾಝಾ, ಫೆ.15: ರವಿವಾರ ಉತ್ತರ ಮತ್ತು ದಕ್ಷಿಣ ಗಾಝಾಪಟ್ಟಿಯಲ್ಲಿ ಇಸ್ರೇಲ್‍ನ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಫೆಲೆಸ್ತೀನೀಯರು ಮೃತಪಟ್ಟಿರುವುದಾಗಿ ಗಾಝಾದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಸ್ಥಳಾಂತರಗೊಂಡ ಕುಟುಂಬಗಳು ವಾಸ

15 Feb 2026 11:02 pm
ಹಿಂದೂ ಮಹಾಸಾಗರದಲ್ಲಿ ಮತ್ತೊಂದು ತೈಲ ಟ್ಯಾಂಕರ್ ತಡೆದ ಅಮೆರಿಕಾ

ವಾಷಿಂಗ್ಟನ್, ಫೆ.15: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ನಿರ್ಬಂಧವನ್ನು ಧಿಕ್ಕರಿಸಲು ಪ್ರಯತ್ನಿಸಿದ್ದ ಮತ್ತೊಂದು ತೈಲ ಟ್ಯಾಂಕರ್ ಅನ್ನು ಅಮೆರಿಕಾ ಹಿಂದೂ ಮಹಾಸಾಗರದಲ್ಲಿ ತಡೆದಿರುವುದಾಗಿ ಅಮೆರಿಕಾದ ರಕ್ಷಣಾ ಇಲಾಖೆ ಹ

15 Feb 2026 10:58 pm
ಮಲ್ಲಾಪೂರ ತಾಂಡದಲ್ಲಿ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಆಚರಣೆ

ಅರಕೇರಾ : ತಾಲೂಕಿನ ಕ್ಯಾದಿಗೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಲಾಪೂರ ತಾಂಡದಲ್ಲಿ ಮಹಾತಪಸ್ವಿ ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿಯನ್ನು ಭಕ್ತಿ ಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಶ್ರೀ ಹನುಮಾ

15 Feb 2026 10:58 pm
ಉಕ್ರೇನ್‍ನ 12 ಗ್ರಾಮಗಳನ್ನು ವಶಕ್ಕೆ ಪಡೆದುಕೊಂಡ ರಶ್ಯ: ವರದಿ

ಮಾಸ್ಕೋ, ಫೆ.15: ಫೆಬ್ರವರಿಯಲ್ಲಿ ರಶ್ಯದ ಪಡೆಗಳು ಪೂರ್ವ ಉಕ್ರೇನ್‍ನ 12ಕ್ಕೂ ಹೆಚ್ಚು ಗ್ರಾಮಗಳನ್ನು ವಶಕ್ಕೆ ಪಡೆದಿರುವುದಾಗಿ ರಶ್ಯ ಸೇನಾಪಡೆಯ ಮುಖ್ಯಸ್ಥ ವ್ಯಾಲೆರಿ ಗೆರಸಿಮೋವ್ ರವಿವಾರ ಹೇಳಿದ್ದಾರೆ. ತೀವ್ರ ಚಳಿಯ ಹೊರತಾಗಿಯೂ

15 Feb 2026 10:55 pm
ಸಿಂಧನೂರಿನಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿ ಅದ್ದೂರಿ ಆಚರಣೆ

ಸಿಂಧನೂರು: ನಗರದಲ್ಲಿ ಬಂಜಾರ ಸಮಾಜದ ವತಿಯಿಂದ ಭಾನುವಾರ ಆಯೋಜಿಸಲಾದ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಕಾರ್ಯಕ್ರಮ ಭಕ್ತಿಭಾವ ಮತ್ತು ಸಂಭ್ರಮದಿಂದ ನೆರವೇರಿತು. ಶ್ರೀ ಸಂತ ಸೇವಾಲಾಲ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಗರದ ಎಪ

15 Feb 2026 10:48 pm
ಹುಣಸಗಿ | ಕರ್ತವ್ಯ, ತರಬೇತಿ, ಕವಾಯತು ವೇಳೆ ಮೃತಪಟ್ಟರೆ 10 ಲಕ್ಷ ರೂ. ಪರಿಹರ : ಬಡಿಗೇರ

ಗಣೇಶ-ಈದ್ ಮಿಲಾದ್ ಹಬ್ಬದ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರಿಗೆ ಪ್ರಶಂಸನಾ ಪತ್ರ ವಿತರಣೆ

15 Feb 2026 10:45 pm
ನಿರ್ಬಂಧ ತೆರವು ಕುರಿತು ಚರ್ಚಿಸಲು ಅಮೆರಿಕ ಸಿದ್ಧವಿದ್ದರೆ ಪರಮಾಣು ಒಪ್ಪಂದಕ್ಕೆ ರಾಜಿ ಪರಿಗಣಿಸಲು ಸಿದ್ಧ: ಇರಾನ್

ಟೆಹ್ರಾನ್, ಫೆ.15: ದೇಶದ ಮೇಲಿನ ಎಲ್ಲಾ ನಿರ್ಬಂಧಗಳನ್ನೂ ತೆರವುಗೊಳಿಸುವ ಬಗ್ಗೆ ಚರ್ಚಿಸಲು ಅಮೆರಿಕ ಸಿದ್ಧವಿದ್ದರೆ ಅಮೆರಿಕ ಜೊತೆ ಪರಮಾಣು ಒಪ್ಪಂದವನ್ನು ತಲುಪಲು ರಾಜಿಗಳನ್ನು ಪರಿಗಣಿಸಲು ಇರಾನ್ ಸಿದ್ದವಾಗಿದೆ ಎಂದು ಇರಾನ್‍

15 Feb 2026 10:44 pm
ಆಯತುಲ್ಲಾ ಆಲಿ ಖಾಮಿನೈರನ್ನು ಭೇಟಿ ಮಾಡಲು ಡೊನಾಲ್ಡ್ ಟ್ರಂಪ್ ಸಿದ್ಧ: ಅಮೆರಿಕ

ವಾಷಿಂಗ್ಟನ್, ಫೆ.15: ಇರಾನ್‍ನೊಂದಿಗಿನ ಉದ್ವಿಗ್ನತೆ ಹೆಚ್ಚಿರುವ ನಡುವೆಯೇ ಅಮೆರಿಕ ಈಗಲೂ ರಾಜತಾಂತ್ರಿಕ ಪರಿಹಾರ ಮಾರ್ಗಕ್ಕೆ ಆದ್ಯತೆ ನೀಡುತ್ತದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದು, ಅವಕಾಶ

15 Feb 2026 10:41 pm
ಬೆಳ್ತಂಗಡಿ : ತಾಜುಲ್ ಉಲಮಾ ರಿಲೀಫ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಬೆಳ್ತಂಗಡಿ : ತಾಜುಲ್ ಉಲಮಾ ರಿಲೀಫ್ & ಚಾರಿಟೇಬಲ್ ಟ್ರಸ್ಟ್ (ರಿ) ದ.ಕ ಜಿಲ್ಲೆ ಇದರ ಅನಾಥ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವ ಮಹತ್ವಾಕಾಂಕ್ಷಿ ವಿಧವೆಗೊಂದು ಮನೆ ಯೋಜನೆಯ ಒಂಬತ್ತನೇ ಮನೆಯ ಹಸ್ತಾಂತರ ಕಾರ್ಯಕ್ರಮ ಬೆಳ್ತಂಗಡಿ

15 Feb 2026 10:40 pm
ಯಾದಗಿರಿ | ನಿರಂತರ ಅಭ್ಯಾಸದಿಂದ ಗುರಿ, ಸಾಧನೆ ಸಾಧ್ಯ: ಎಸ್‌ಪಿ ಪೃಥ್ವಿಕ್ ಶಂಕರ್

ಯಾದಗಿರಿ: ನಿಗದಿತ ಗುರಿಯೊಂದಿಗೆ ಸಮಯಪಾಲನೆ ಮಾಡಿ ನಿರಂತರ ಅಭ್ಯಾಸ ನಡೆಸಿದರೆ ಜೀವನದಲ್ಲಿ ಅಂದುಕೊಂಡ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು. ಭಾನುವಾರ ನಗರದಲ

15 Feb 2026 10:40 pm
ರಾಜಕೀಯದಲ್ಲಿ ಯಶಸ್ಸು ಸಾಧಿಸಲು ವಿಜಯ್ ಮೊದಲು ನಟಿ ತೃಷಾ ಮನೆಯಿಂದ ಹೊರಬರಲಿ: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕನ ಹೇಳಿಕೆ

ಚೆನ್ನೈ,ಫೆ.15: ನಟ-ರಾಜಕಾರಣಿ ವಿಜಯ್ ಅವರು ರಾಜಕೀಯದಲ್ಲಿ ಅನುಭವ ಪಡೆಯಲು ಮತ್ತು ಯಶಸ್ಸು ಸಾಧಿಸಲು ಮೊದಲು ನಟಿ ತೃಷಾ ಮನೆಯಿಂದ ಹೊರಬರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರ ಹೇಳಿದ್ದು, ಇದು ಚುನಾವಣೆ ಸನ್ನಿಹಿ

15 Feb 2026 10:38 pm
4 ವರ್ಷಗಳಿಂದ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್‌ ಶೆಟ್ಟಿ ಯಾನೆ ಶಶಿಕಿರಣ

15 Feb 2026 10:36 pm
ವಡಗೇರಾ | ಭಾರತಮಾಲಾ ರಾಷ್ಟ್ರೀಯ ಹೆದ್ದಾರಿ ಅಂಡರ್‌ಪಾಸ್ ಅಗಲ-ಎತ್ತರ ಹೆಚ್ಚಿಸಲು ಮನವಿ

ವಡಗೇರಾ: ಭಾರತಮಾಲಾ ಪರಿಯೋಜನೆ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 150ಸಿ ಮಾರ್ಗದಲ್ಲಿ ವಡಗೇರಾದಿಂದ ಸೈದಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕೋನಹಳ್ಳಿ ಗ್ರಾಮದ ಸಮೀಪ ಅಂಡರ್‌ಪಾಸ್ ಬ್ರಿಡ್ಜ್ ಕಾಮಗಾ

15 Feb 2026 10:35 pm
ಅಫಜಲಪುರ | ಟ್ರಾಕ್ಟರ್‌ಗೆ ಬೈಕ್ ಢಿಕ್ಕಿ : ಮೂವರು ಪ್ರಾಣಾಪಾಯದಿಂದ ಪಾರು

ಅಫಜಲಪುರ: ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮೂವರು ಯುವಕರು ಕೂದಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ರವಿವಾರ ಸಂಜೆ 9 ಗಂಟೆಗೆ ನಡೆದಿದೆ. ಅಫಜಲಪುರದಿಂದ

15 Feb 2026 10:30 pm
ಯಾದಗಿರಿ ಕ್ಷೇತ್ರಾಭಿವೃದ್ಧಿಗೆ 585.28 ಕೋಟಿ ರೂ. ಅನುದಾನ ಕೋರಿ ಮನವಿ

ಯಾದಗಿರಿ : ತಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ 2026–27ನೇ ಸಾಲಿನ ಆಯ-ವ್ಯಯದಲ್ಲಿ ಒಟ್ಟು 585.28 ಕೋಟಿ ರೂ. ಅನುದಾನ ಮೀಸಲಿಡುವಂತೆ ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ

15 Feb 2026 10:24 pm
T20 ವಿಶ್ವಕಪ್ | ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ

ಕೊಲಂಬೊ, ಫೆ.15: ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್ಗಳಿಂದ ಹೀನಾಯವಾಗಿ ಸೋಲಿಸಿ ಭರ್ಜರಿ ಜಯ ಗಳಿ

15 Feb 2026 10:20 pm
ಕೆ.ಸಿ.ವರ್ಗೀಸ್ ಕೊಲೆ ಪ್ರಕರಣವೆಂದು ಸಾಬೀತು: ಮೂವರ ಬಂಧನ

ಉಪ್ಪಿನಂಗಡಿ: ಆರು ದಿನದ ಹಿಂದೆ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ಕೆ.ಸಿ.ವರ್ಗೀಸ್ (73 )ರವರ ಸಾವು ತಲೆ ಹಾಗೂ ದೇಹದ ಭಾಗಗಳಿಗೆ ಬಲವಾದ ಪೆಟ್ಟು ಬಿದ್ದಿರುವುದರಿಂದಲೇ ಆಗಿದೆ ಎಂಬ ಶವ ಪರೀಕ್ಷೆಯ ವರದಿ ಆಧಾರಿಸಿ ಇದೊಂದು ಕೊ

15 Feb 2026 10:17 pm
ಬಾಂಗ್ಲಾ ಪ್ರಧಾನಿ ತಾರೀಕುರ್ರಹ್ಮಾನ್ ಪ್ರಮಾಣವಚನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಹೊಸದಿಲ್ಲಿ,ಫೆ.15: ಬಾಂಗ್ಲಾದೇಶದ ನೂತನ ಪ್ರಧಾನಿ ತಾರೀಕುರ್ರಹ್ಮಾನ್ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂಬಿರ್ಲಾ ಅವರು ಮಂಗಳವಾರ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಹತ್ವದ ರಾಜತಾಂತ್ರಿಕ ಬಾಂಧವ್ಯದ

15 Feb 2026 10:17 pm
ಕೇರಳ: ಸಾಲದ ಹೊರೆ ತಾಳಲಾರದೆ ಪ್ರಗತಿಪರ ರೈತ ಆತ್ಮಹತ್ಯೆ

ಕಣ್ಣೂರು,ಫೆ.15: ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕರೊಬ್ಬರು ಸಾಲದ ಹೊರೆಯನ್ನು ತಾಳಲಾಗದೆ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಚಿರುಪುಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಚೆರುಪುಳದ ಇದಾವರಂ ನಿವಾಸಿ 62 ವರ್ಷ

15 Feb 2026 10:15 pm
ಕನಕಗಿರಿ | ಎತ್ತು, ಭೂಮಿ ತಾಯಿ ರೈತನ ಬಾಳನ್ನು ಬೆಳಗುವ ಜೀವನಾಡಿ : ಚನ್ನಮಲ್ಲಸ್ವಾಮಿ

ಕನಕಗಿರಿ: ಎತ್ತು ಹಾಗೂ ಭೂಮಿತಾಯಿ ರೈತನ ಬಾಳನ್ನು ಬೆಳಗುವ ಜೀವನಾಡಿ. ಈ ಎರಡನ್ನು ಸ್ವಚ್ಚ ಮನಸ್ಸಿನಿಂದ ಪೂಜಿಸುವವರ ಜೀವನ ಬಂಗಾರವಾಗುತ್ತದೆ ಎಂದು ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಚನ್ನಮಲ್ಲಸ್ವಾಮಿ ತಿಳಿಸಿದರು. ಪಟ್ಟಣದ

15 Feb 2026 10:12 pm
‘ಒಳಮೀಸಲಾತಿ’ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗುವುದಿಲ್ಲ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ನಮ್ಮ ಸರಕಾರ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ರವಿವಾರ ಕನ್ನಡ

15 Feb 2026 10:05 pm
ಗ್ಯಾಸ್ ಅಪ್‌ಡೇಟ್ ಹೆಸರಿನಲ್ಲಿ ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಕೋಟ, ಫೆ.15: ಗ್ಯಾಸ್ ಅಪ್‌ಡೇಟ್ ಹೆಸರಿನಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಳಹಳ್ಳಿ ಗ್ರಾಮದ ಬಸವಪುರದ ಗಣಪತಿ ರಾಮಣ್ಣ ಶೆಟ್ಟಿ ಎಂಬವರ ಮೊಬೈಲ್‌ಗೆ ಫೆ.8ರಂದು

15 Feb 2026 9:47 pm
ಲಕ್ಷಾಂತರ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಕೋಟ, ಫೆ.15: ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟದ ರಮೇಶ್ ಮಯ್ಯ ಎಂಬವರು ಯುಟ್ಯೂಬ್‌ನಲ್ಲಿ ಬಂದ ಜಾಹಿರಾತಿನ ಪ್ರಕಾರ 2025ರ

15 Feb 2026 9:45 pm
ನೀವು ಸಾಕಷ್ಟು ನಿದ್ರೆ ಮಾಡುತ್ತೀರಾ? REM ನಿದ್ರೆ ಏಕೆ ಅಗತ್ಯ?

ನಿದ್ರೆಯ REM ಹಂತದಲ್ಲಿ ಹೆಚ್ಚಿನ ಕನಸುಗಳು ಬೀಳುತ್ತವೆ. ಮೆದುಳಿನ ಚಟುವಟಿಕೆ ಹೆಚ್ಚಾಗುತ್ತದೆ ಮತ್ತು ದೇಹವು ತಾತ್ಕಾಲಿಕವಾಗಿ ಗಾಢ ನಿದ್ರಾವಸ್ಥೆಗೆ ತಲುಪುತ್ತದೆ. ನಿದ್ರೆಯು ನಿಮ್ಮ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮದ ಮೇಲ

15 Feb 2026 9:44 pm
ರಿಕ್ಷಾ, 7 ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು!

ಮಣಿಪಾಲ, ಫೆ.15: ಕಾರೊಂದು ರಿಕ್ಷಾ ಹಾಗೂ ರಸ್ತೆ ಬದಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ಮಣಿಪಾಲ ಪ್ರೆಸ್ ಯುನಿಟ್-4 ರಸ್ತೆ ಬಳಿ ಫೆ.14ರಂದು ರಾತ್ರಿ ವೇಳೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಬೈಲೂರಿನ

15 Feb 2026 9:42 pm
ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ: ಓರ್ವನ ಬಂಧನ

ಕುಂದಾಪುರ, ಫೆ.15: ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕುಂದಾಪುರ ಪೊಲೀಸರು ಫೆ.14ರಂದು ಸಂಜೆ ವೇಳೆ ಕುಂದಾಪುರ ರಿಂಗ್ ರಸ್ತೆ ಸಮೀಪ ಬಂಧಿಸ

15 Feb 2026 9:38 pm
ಬಳ್ಳಾರಿ-ಹೊಸಪೇಟೆ ನಡುವೆ ಇನ್ನೂ ಎರಡು ರೈಲುಮಾರ್ಗಗಳ ನಿರ್ಮಾಣಕ್ಕೆ ಕೇಂದ್ರ ಸರಕಾರ ಅಸ್ತು

ಹೊಸದಿಲ್ಲಿ,ಫೆ.15: ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಅಂದಾಜು 2,372 ಕೋಟಿ ರೂ.ಗಳ ವೆಚ್ಚದಲ್ಲಿ ಮೂರನೇ ಮತ್ತು ನಾಲ್ಕನೇ ರೈಲುಮಾರ್ಗಗಳ ನಿರ್ಮಾಣಕ್ಕೆ ಹಸ

15 Feb 2026 9:33 pm
6 ಕೋಟಿ ರೂ. ವೆಚ್ಚದಲ್ಲಿ 9 ಆಯುಷ್ಮಾನ್ ಭಾರತ್ ಕಟ್ಟಡ ಮಂಜೂರು: ಸಂಸದ ಕೋಟ

ಕಾರ್ಕಳ, ಫೆ.15: ಕೇಂದ್ರ ಸರಕಾರದ ಹಣಕಾಸು ನೆರವಿನ ಮೂಲಕ ಆಯುಷ್ಮಾನ್ ಭಾರತ್ ಯೋಜನೆಯಡಿ ತಲಾ 65 ಲಕ್ಷ ರೂ. ವೆಚ್ಚದಲ್ಲಿ 9 ಆಯುಷ್ಮಾನ್ ಆರೋಗ್ಯ ಘಟಕಗಳು ಮಂಜೂರಾಗಿವೆ. ಇದರಿಂದ ಕಾರ್ಕಳ ಕ್ಷೇತ್ರಕ್ಕೆ ಸುಮಾರು 6 ಕೋಟಿ ರೂ. ಅನುದಾನ ಬಿಡು

15 Feb 2026 9:28 pm
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ| ಶೇ.18ರಷ್ಟು ಸುಂಕವನ್ನು ಸಾಧನೆಯೆಂಬಂತೆ ಬಿಂಬಿಸುವುದು ದಾರಿ ತಪ್ಪಿಸುವ ತಂತ್ರ: ರಾಷ್ಟ್ರೀಯ ಕಿಸಾನ್ ಮಹಾಸಂಘ

ಹೊಸದಿಲ್ಲಿ,ಫೆ.15: ಕೃಷಿ ಉತ್ಪನ್ನಗಳ ಆಮದಿಗೆ ಅವಕಾಶ ಕಲ್ಪಿಸಿರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಸರಕಾರದ ನಿರೂಪಣೆ ಹಾಗೂ ಭಾರತವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ನೆರೆಹೊರೆಯ ದೇಶಗಳಿಗಿಂತ ಮೇಲುಗೈ ಸಾಧಿಸಿದ

15 Feb 2026 9:27 pm
ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಸಂತ ಸೇವಾಲಾಲರು: ಎಂ.ಎ.ಗಫೂರ್

ಉಡುಪಿ, ಫೆ.15: ಬಂಜಾರ ಸಮುದಾಯವನ್ನು ಒಗ್ಗೂಡಿಸಿ ಶಕ್ತಿ ತುಂಬಿ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಶ್ರೀಸಂತ ಸೇವಾಲಾಲ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಲ

15 Feb 2026 9:23 pm
ಸಿಎಂ, ಡಿಸಿಎಂ ಭೇಟಿ ಮಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದಾರೆ. ರವ

15 Feb 2026 9:16 pm
ಮಲ್ನಾಡ್ ಮೆಹಬೂಬ್ ಅವರ ʼಮೂಲನಿವಾಸಿ ಮುಕ್ತ ಭಾರತ...?ʼ ಪುಸ್ತಕ ಬಿಡುಗಡೆ

ಹಾಸನ : ʼಮೂಲನಿವಾಸಿ ಮುಕ್ತ ಭಾರತ...?ʼ ಕೃತಿಯು ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ಚರ್ಚೆಗಳ ನಡುವೆ ಉದ್ಭವಿಸಿರುವ ಗೊಂದಲಗಳನ್ನು ತಾರ್ಕಿಕವಾಗಿ ವಿಶ್ಲೇಷಿಸುವ ಪ್ರಯತ್ನ ಎಂದು ಸರಕಾರಿ ಕಲಾ ಮತ್ತು ವಾಣಿಜ್ಯ ಸ್ನಾತಕೋತ್ತರ ಕಾ

15 Feb 2026 9:10 pm
ಬೀದರ್ | ಸೇವಾಲಾಲ್‌ರ ವಿಚಾರಧಾರೆಗಳು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿವೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಸಂತ ಸೇವಾಲಾಲ್ ಮಾಹಾರಾಜರ ವಿಚಾರಧಾರೆಗಳು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ

15 Feb 2026 9:08 pm
ಕೋಮುವಾದ ಪರಿಣಾಮ ‘ಕರಾವಳಿಯಲ್ಲಿ ಬಂಡವಾಳ ಹೂಡಿಕೆಗೆ ಹಿಂದೇಟು’ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ‘ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಕೋಮುವಾದ ಪರಿಣಾಮ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಹಿಂದೇಟು ಹಾಕುತ್ತಿದ್ದಾರೆ’ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲಿ ಬೇಸರ ವ್ಯಕ್ತ

15 Feb 2026 9:02 pm
ಉತ್ತರ ಪ್ರದೇಶ| ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯ ವೀಡಿಯೊ ಪೋಸ್ಟ್‌: ಯುವಕನ ಬಂಧನ

ಲಕ್ನೋ, ಫೆ. 15: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡಿದೆ ಎನ್ನಲಾದ ವೀಡಿಯೊವನ್ನು ಪೋಸ್ಟ್ ಮಾಡಿರುವುದಕ್ಕಾಗಿ ಮುಝಪ್ಫರ್‌ ನಗರದಲ್ಲಿ 22 ವರ್ಷದ ಯುವನೋರ್ವನನ್ನು ಬಂಧಿಸಲಾಗಿದೆ ಎಂದು ಉತ

15 Feb 2026 8:58 pm
Bidar | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ : ಪ್ರಕರಣ ದಾಖಲು

ಬೀದರ್ : ಜಿಲ್ಲೆಯ ಹುಲಸುರ್ ಪಟ್ಟಣದಲ್ಲಿ ಸುಮಾರು 2 ಲಕ್ಷ 45 ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಜಯಶ್ರೀ ಎಂಬವರು ನೀಡಿದ ದೂರಿನ ಪ್ರಕಾರ, ಅವರು ಮತ್ತು ಅವರ ಸೊಸೆ ಶುಕ್ರವಾರ ಮ

15 Feb 2026 8:56 pm
ಕೊಣಾಜೆ: ಜಮೀಯತುಲ್ ಫಲಾಹ್ ನಿಂದ 'ಉಲಮಾ-ಉಮರಾ ಸಂಗಮ

ಕೊಣಾಜೆ: ಮಾದಕ ವ್ಯಸನ ಎಲ್ಲಾ ರೀತಿಯ ಕೆಡುಕುಗಳ ಮೂಲ, ಜಮಾಅತ್ ಮಟ್ಟದಲ್ಲೇ ಮಾದಕ ವ್ಯಸನಿಗಳನ್ನು ಪತ್ತೆ ಹೆಚ್ಚುವ ನಿಟ್ಟಿನಲ್ಲಿ ಜಮಾಅತ್ ಸಮಿತಿಗಳು ತಳಮಟ್ಟದಲ್ಲಿ ಕೆಲಸ ಮಾಡಿದಾಗ ಸಮುದಾಯದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡ

15 Feb 2026 8:52 pm
ಕಲಬುರಗಿ | ನಾಳೆಯಿಂದ ಎರಡು ದಿನಗಳ ಕಾಲ ನುಡಿ ಜಾತ್ರೆ

ಅಕ್ಷರ ಜಾತ್ರೆಗೆ ಸಜ್ಜುಗೊಂಡ ಕನ್ನಡ ಭವನ

15 Feb 2026 8:50 pm
ಅಖಿಲ ಭಾರತ ಚರ್ಚೆ, ಭಾಷಣ ಸ್ಪರ್ಧೆಯಲ್ಲಿ ವೃಂದಾ ಕೊನ್ನಾರ್‌ಗೆ ಪ್ರಶಸ್ತಿ

ಮಂಗಳೂರು, ಫೆ.15: ಐಸಿಎಐಯ ಪ್ರೊಫೆಷನಲ್ ಸ್ಕಿಲ್ಸ್ ಎನ್ರಿಚ್‌ಮೆಂಟ್ ಕಮಿಟಿ ಸದಸ್ಯರಿಗಾಗಿ ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ/ಅಖಿಲ ಭಾರತ ಚರ್ಚೆ ಹಾಗೂ ತತ್ವ ಭಾಷಣ ಸ್ಪರ್ಧೆಯಲ್ಲಿ ಮಂಗಳೂರಿನ ಸಿಎ ವೃಂದಾ ಕೊನ್ನಾರ್ ರ

15 Feb 2026 8:49 pm
ಅಫಜಲಪುರ | ಶಾಲೆ-ಮನೆ ಎರಡೂ ಮಕ್ಕಳ ವ್ಯಕ್ತಿತ್ವ ನಿರ್ಮಾಣದ ಪೀಠಗಳು : ಅಭಿನವ ಶ್ರೀ

ಅಫಜಲಪುರ: ಪಟ್ಟಣದ ಶ್ರೀ ಬಸವ ಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ 2025–26ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವು ಸಡಗರ–ಸಂಭ್ರಮದಿಂದ ಜರುಗಿತು. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ, ಪಾಲಕರ ಹರ್ಷೋದ್ಗಾರ ಕಾರ್ಯಕ್ರಮ ಕಂಗೊಳಿಸಿತು. ಆಳ

15 Feb 2026 8:47 pm
ಕಲಬುರಗಿ | ರಾಷ್ಟ್ರಗೀತೆಗಿಂತ ರಾಷ್ಟ್ರಗಾನಕ್ಕೆ ಆದ್ಯತೆ ನೀಡುತ್ತಿರುವುದು ಖಂಡನಾರ್ಹ : ಕೆ.ನೀಲಾ

ಕಲಬುರಗಿ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕಲಬುರಗಿ ಜಿಲ್ಲಾ ಸಮಿತಿಯು ರಾಷ್ಟ್ರಗೀತೆ/ರಾಷ್ಟ್ರಗಾನ ಕುರಿತಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ತೀವ್ರವಾಗಿ ಖಂಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನ

15 Feb 2026 8:42 pm
ಫೆ.19 - 21ರವರೆಗೆ ಮುನಿಯಾಲು ಏಕಪವಿತ್ರ ಶ್ರೀಮನ್ನಾಗಮಂಡಲ

ಹೆಬ್ರಿ, ಫೆ.15: ಮುನಿಯಾಲು ಸಂಜೀವಿನಿ ಗೋಧಾಮದ ನಾಗಬನದಲ್ಲಿ ಫೆ.19ರಿಂದ 21ರವರೆಗೆ ಏಕ ಪವಿತ್ರ ಶ್ರೀಮನ್ನಾಗಮಂಡಲ ನಡೆಯಲಿದೆ ಎಂದು ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದ ಪ್ರವರ್ತಕ ಜಿ.ರಾಮಕೃಷ್ಣ ಆಚಾರ್ಯ ತಿಳಿಸಿದ್ದಾರೆ. ಕೊರಂಗ

15 Feb 2026 8:42 pm
ಯಕ್ಷಗಾನ ಕಲಾರಂಗವೆಂಬುದು ವಿಸ್ಮಯ: ಶಾಸಕ ಗಂಟಿಹೊಳೆ

ಯಕ್ಷಗಾನ ಕಲಾರಂಗದ 88ನೆಯ ಮನೆ ಹಸ್ತಾಂತರ

15 Feb 2026 8:39 pm
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಬಳಿಕ 68 ಲಕ್ಷದಷ್ಟು ಮತದಾರರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ: ವರದಿ

ಕೋಲ್ಕತಾ,ಫೆ.15: ಪಶ್ಚಿಮ ಬಂಗಾಳದಲ್ಲಿ ಮತದಾರರ ಸಂಖ್ಯೆ 2024ರ ಲೋಕಸಭಾ ಚುನಾವಣೆಯಲ್ಲಿದ್ದಕ್ಕಿಂತ ಕನಿಷ್ಠ 68 ಲಕ್ಷ ಅಥವಾ ಸುಮಾರು ಶೇ.9ರಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ

15 Feb 2026 8:36 pm
18,662ಕೋಟಿ ರೂ.ವೆಚ್ಚದಲ್ಲಿ ಮೊದಲ ನೀರಿನಾಳದ ರಸ್ತೆ-ರೈಲು ಸುರಂಗವನ್ನು ನಿರ್ಮಿಸಲಿರುವ ಭಾರತ

ಹೊಸದಿಲ್ಲಿ,ಫೆ.15: 18,662 ಕೋ.ರೂ.ಗಳ ವೆಚ್ಚದಲ್ಲಿ ಅಸ್ಸಾಮಿನಲ್ಲಿ ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಗೋಹಪುರ ಮತ್ತು ನುಮಾಲಿಗಡ ನಡುವೆ ಪ್ರವೇಶ ನಿಯಂತ್ರಿತ ಚತುಷ್ಪಥ ಗ್ರೀನ್ಫೀಲ್ಡ್ ಕಾರಿಡಾರ್ ನಿರ್ಮಾಣಕ್ಕೆ ಆರ್ಥಿಕ ವ್ಯವಹಾರಗಳ

15 Feb 2026 8:30 pm
ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1 ರಿಂದ ಮಾರ್ಚ್ 6 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಪ

15 Feb 2026 8:30 pm
ಫೆ.16: ನಾಗರಿಕ ಹೋರಾಟ ಸಮಿತಿಯಿಂದ ಕೈಕಂಬದಲ್ಲಿ ಪ್ರತಿಭಟನೆ

ಮಂಗಳೂರು, ಫೆ.15: ಕೈಕಂಬ ಪೇಟೆಯಲ್ಲಿ ತಡೆಗೋಡೆ ಮಾದರಿಯ ಮೇಲ್ಸೇತುವೆ ನಿರ್ಮಾಣ ಮಾಡುವ ಬದಲು ತೆರೆದ ಮೇಲ್ಸೇತುವೆಯನ್ನು ಕೈಕಂಬ ಮಾರ್ಕೆಟ್‌ವರೆಗೆ ವಿಸ್ತರಿಸಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ತೆರೆದ ಮಾದರಿಯ

15 Feb 2026 8:27 pm
ಭಾರತ-ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ‘ರೈತರಿಗೆ ದ್ರೋಹ ’: ಪ್ರಧಾನಿಗೆ 5 ಪ್ರಶ್ನೆಗಳನ್ನು ಕೇಳಿದ ರಾಹುಲ್ ಗಾಂಧಿ

ಹೊಸದಿಲ್ಲಿ,ಫೆ.15: ಅಮೆರಿಕದ ಜೊತೆಗೆ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರಕಾರದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಈ ಒಪ್ಪಂದವು ಭಾರತೀಯ ರೈತರಿಗೆ ದ್ರೋಹ ಬಗೆದಿದೆ ಹಾಗೂ ದೇಶದ

15 Feb 2026 8:26 pm
ಪತ್ರಕರ್ತ ಹರೀಶ್ ರೈಗೆ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು , ಫೆ.15: ಕಾಸರಗೋಡಿನ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ನೀಡಲಾಗುವ 2025ನೇ ಸಾಲಿನ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರಿಗೆ ಕಾಸರಗೋಡ

15 Feb 2026 8:23 pm
ಸಿಎಂ ಹೆಸರಿನಲ್ಲಿ ಸುನೀಲ್ ಕುಮಾರ್ ಸುಳ್ಳು ಸುದ್ದಿ: ಕ್ಷಮೆಗೆ ಆಗ್ರಹ

ಉಡುಪಿ, ಫೆ.15: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಕಲಿ ಲೆಟರ್ ಹೆಡ್ ಬಳಸಿ ಮಂಡ್ಯ ಜಿಲ್ಲಾ ಆರೋಗ್ಯಾಧಿ ಕಾರಿಯನ್ನು ವರ್ಗಾವಣೆ ಮಾಡ ಲಾಗಿದೆ ಎಂಬ ಹಸಿ ಸುಳ್ಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಕಾರ್ಕಳ ಶಾಸಕ ಸುನ

15 Feb 2026 8:21 pm
ನವಜೀವನ ಲೇಕೌನ್ಸಿಲರ್ ತರಬೇತಿ ಕಾರ್ಯಾಗಾರ ಉದ್ಘಾಟನೆ

ಉಡುಪಿ, ಫೆ.15: ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಮುಂಬೈ ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮತ್ತು ಒನ್ ಗುಡ್ ಸ್ಟೆಪ್ ಇವುಗಳ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್‌ನ 8ನೇ ತರಬೇತಿ ಕಾರ್ಯಾಗಾರದ ಉದ್ಘಾಟ

15 Feb 2026 8:18 pm
ಕಿದಿಯೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ

► ಟ್ಯಾಂಕರ್ ನೀರೆ ಗತಿ ►ಅಂಬಲಪಾಡಿ ಗ್ರಾಪಂ ನಿರ್ಲಕ್ಷ್ಯಕ್ಕೆ ಆಕ್ರೋಶ

15 Feb 2026 8:06 pm
ಮಣಿಪುರ: ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರ ಬಂಧನ

ಇಂಫಾಲ, ಫೆ. 15: ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಮಣಿಪುರದ ಎರಡು ಜಿಲ್ಲೆಗಳಿಂದ ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ತೆಂಗ್ನೌಪಾಲ್ ಹಾಗೂ ಇಂಫಾಲ ಪೂರ್ವ ಜಿಲ್ಲ

15 Feb 2026 8:02 pm
ಕಲಬುರಗಿ | ಜೆ.ಪಿ. ನಾರಾಯಣಸ್ವಾಮಿ ಪ್ರತಿಷ್ಠಾನದಿಂದ 216 ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ಪ್ರೋತ್ಸಾಹ ಧನ ವಿತರಣೆ

ಕಲಬುರಗಿ: ಬೆಂಗಳೂರಿನ ಜೆ.ಪಿ ನಾರಾಯಣ ಸ್ವಾಮಿ ಪ್ರತಿಷ್ಠಾನದ ಸಮಾಜಸೇವಾ ಕಾರ್ಯವು ಕೇವಲ ತೃಪ್ತಿಗಾಗಿಯೇ ಅಲ್ಲ. ಅದು ಸಮಾಜ ಸೇವೆಗೆ ಇನ್ನಷ್ಟು ಪ್ರೇರಣೆ ನೀಡುವುದು ಮುಖ್ಯ ಉದ್ದೇಶ ಎಂದು ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಜೆ.

15 Feb 2026 8:00 pm