ಕುಂದಾಪುರ, ಫೆ.25: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಮತ್ತು ಮಣಿಪಾಲದ ಡಾ.ಟಿ.ಎಂ.ಎ ಪೈ ಫೌಂಡೇಶನ್ನ ಅಂಗಸಂಸ್ಥೆ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್(ಎಂಎಸ್ಡಿಸಿ) ನಡುವೆ ಶೈಕ್ಷಣಿಕ ಒಪ್ಪಂದದ ಸಹಿ ಸಮಾರಂಭವು ಬ್ಯಾರೀಸ
ಉಡುಪಿ, ಫೆ.25: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿವೃತ್ತ ನೌಕರರ ಸಂಘದ ವತಿಯಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳ ವಿಭಾಗ ಮಟ್ಟದ ಸಮಾವೇಶವನ್ನು ಬುಧವಾರ ಬ್ರಹ
ಉಡುಪಿ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಬೆಂಗಳೂರು: ರಾಜ್ಯ ಸರಕಾರ ವ್ಯಾಪ್ತಿಯಲ್ಲಿರುವ ಎಲ್ಲ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಾವು ಬದ್ಧವಾಗಿದ್ದು, ವಯೋಮಿತಿ ಹೆಚ್ಚಳದ ಬಗ್ಗೆಯೂ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾ
ತಿರುವನಂತಪುರ,ಫೆ.25: ಕೇರಳದಲ್ಲಿ ಇನ್ನು ಮುಂದೆ ಹೊಸ ಸರಕಾರಿ ಶಾಲೆಗಳು, ಕಾಲೇಜುಗಳು,ವಿವಿಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಧರ್ಮಾಧಾರಿತ ಹೆಸರುಗಳನ್ನು ಹೊಂದಿರುವುದಿಲ್ಲ. ಭವಿಷ್ಯದಲ್ಲಿ ಸ್ಥಾಪಿಸಲಾಗುವ ಯಾವುದೇ ಸರಕಾರಿ
ಮಂಗಳೂರು, ಫೆ.25: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಆಗ್ರಹಿಸಿ ಕಾರ್ಮಿಕರು ಬುಧವಾರ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಕಚೇರಿ ಬಳಿ ಧರಣ
ಅಮರಾವತಿ,ಫೆ.25: ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿಯಲ್ಲಿ ಕಲಬೆರಕೆ ಹಾಲು ಕುಡಿದು ನಾಲ್ವರು ಮೃತಪಟ್ಟ ಮತ್ತು ಸುಮಾರು 15 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯ ಕುರಿತು ವರದಿಯನ್ನು ಸಲ್ಲಿಸುವಂತೆ ಭಾರತೀಯ ಆಹಾರ
ರಾಯಚೂರು : ಮಸ್ಕಿ ತಾಲೂಕಿನ ಗೋನವಾರ ಸಮೀಪದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಜಮೀನುಗಳಿಗೆ ಹೋಗುವ ಗ್ರಾಮೀಣ ರಸ್ತೆಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್
ಸಿಂಧನೂರು : ಕಟಿಂಗ್ ಸರಿ ಇಲ್ಲ ಎಂದು ವಿದ್ಯಾರ್ಥಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕರ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ. ನಗರದ ಹೋಲಿಫ್ಯಾಮಿಲಿ ಶಾಲೆಯಲ್ಲಿ 5ನೇ ತರಗತಿ ವಿದ್ಯಾಭ್ಯಾಸ ಮಾಡುತ್
ಕಲಬುರಗಿ: ಸೇಡಂನ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಶಮೀಮ್ ರಫತ್ ಅವರು ಗುಲ್ಬರ್ಗ ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಎಂ.ಎ ರಾಜ್ಯಶಾಸ್ತ್ರ ವಿಭಾಗದಲ್ಲಿ 6 ಚಿನ್ನದ ಪದಕ ಪಡೆದು ತಾಲೂಕಿಗೆ
ಸುರಪುರ : ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ಎಸೆಸೆಲ್ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ಅಂತಿಮ ಪರೀಕ್ಷೆಗಳನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಪತ್ರಿಕಾ ಪ್ರಕಟಣೆ ಮೂಲಕ ಆತ್ಮವಿಶ್ವ
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆ(ಜಿಎಸ್ಟಿ) ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಯೊಬ್ಬನನ್ನು ಬೆದರಿಸಿ 5 ಲಕ್ಷ ರೂ. ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ : ಅಪ್ರಾಪ್ತ ಹೆಣ್ಣುಮಕ್ಕಳು ಬಾಲಗರ್ಭಿಣಿಯಾಗಿ ಆರೋಗ್ಯ ಅಪಾಯಕ್ಕೆ ಒಳಗಾಗುವಂತಹ ಪರಿಸ್ಥಿತಿ ನಿರ್ಮಾಣವಾಗುವ ಮುನ್ನವೇ ಬಾಲ್ಯವಿವಾಹದಂತಹ ಸಾಮಾಜಿಕ ಸಮಸ್ಯೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಸಂಬಂಧಿತ ಅಧಿಕಾ
ಸಿಲ್ಚಾರ್, ಫೆ. 25: ಅಸ್ಸಾಂನ ಕಛಾರ್ ಜಿಲ್ಲೆಯಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಲಖಿಪುರ ಪೊಲೀಸ್ ಠಾಣಾ ಪ್ರದೇಶದ ಪೈಲಪೂಲ್ ಮಾರುಕ
ಪದವಿ ಪೂರ್ವ, ಪದವಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ
ಯಾದಗಿರಿ : ಹೈದರಾಬಾದ್ ನಿಜಾಮರ ಕಾಲದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಭೀಮಾ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ರಾಜ್ಯ ಬಜೆ
ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ?. ಸರಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ರಾಜ್ಯ ಇಂದು ಅ
ವಾಡಿ : ಊರಿನ ಸರ್ಕಾರಿ ಶಾಲೆಗಳನ್ನು ಮುಚ್ಚಿ ಕೆಪಿಎಸ್ ಮ್ಯಾಗ್ನೇಟ್ ಶಾಲೆಗಳ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರ್ಕಾರ ಸಾರ್ವತ್ರಿಕ ಶಿಕ್ಷಣಕ್ಕೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ
ಚಿಂಚೋಳಿ: ತಾಲ್ಲೂಕಿನ ಸುಕ್ಷೇತ್ರ ಚಿಂಚೋಳಿ ಪಟ್ಟಣದಲ್ಲಿ ಫೆ.26 ರಂದು ಹಾರಕೂಡದ ಚನ್ನಬಸವ ಶಿವಯೋಗಿಗಳ 75ನೇ ಜಾತ್ರಾ ಅಮೃತ ಮಹೋತ್ಸವ ಹಾಗೂ ರಥೋತ್ಸವವು ಅತ್ಯಂತ ವೈಭವದಿಂದ ಜರುಗಲಿದೆ. ಈ ನಿಮಿತ್ತ ನೀಡಲಾಗುವ ಪ್ರತಿಷ್ಠಿತ 2026ನೇ ಸಾ
ಹೊಸದಿಲ್ಲಿ, ಫೆ. 25: ಹಮ್ದರ್ದ್ (ವಕ್ಫ್) ಲ್ಯಾಬೊರೇಟರೀಸ್ ನ ಜನಪ್ರಿಯ ಪಾನೀಯ ‘ಶರ್ಬತ್ ರೂಹ್ ಅಫ್ಝಾ’ ವನ್ನು ಉತ್ತರ ಪ್ರದೇಶ ಮೌಲ್ಯವರ್ಧಿತ ತೆರಿಗೆ ಕಾಯ್ದೆ, 2008 (ಯುಪಿ ವ್ಯಾಟ್ ಕಾಯ್ದೆ) ಅಡಿಯಲ್ಲಿ ‘ಹಣ್ಣಿನ ಪಾನೀಯ/ಸಂಸ್ಕರಿಸಿದ ಹ
ಸೇಡಂ: ಮಾ.1ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವವನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಜಯಂತ್ಯೋತ್ಸವ ಸಮಿತಿ ತಾಲ್ಲೂಕು ಅಧ್ಯಕ್ಷರಾದ ರಮೇಶ್ ಅಳೋಳ್ಳಿ ಹೇಳಿದರು . ಪಟ್ಟಣದ ಪತ್ರಿಕಾ ಭವನದ
ಸೇಡಂ: ಶ್ರೀಮದ್ ಜಗದ್ಗುರು ರೇಣುಕ ಭಗವತ್ಪಾದರ 48ನೇ ಜಯಂತಿ ಉತ್ಸವ, ಧಾರ್ಮಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಮಾ.1 ರಂದು ಬಹಳ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಸಮಿತಿ
ಬೀದರ್ : ಕಲ್ಯಾಣದಲ್ಲಿ ಇರುವ ಬಸವಣ್ಣನವರ ‘ಅರಿವಿನ ಮನೆ’ ಧ್ಯಾನ, ಪೂಜೆ, ತಪಸ್ಸು ನಡೆದ ಸಾಧನಾಗೃಹವೆಂದು ಸರ್ವವಿದಿತವಾಗಿದೆ. ಅದರ ಪಕ್ಕದಲ್ಲಿರುವ ಗವಿಯನ್ನು ಹಡಪದ ಅಪ್ಪಣ್ಣನವರ ಗವಿಯೆಂದು ಗುರುತಿಸಲಾಗುತ್ತಿತ್ತು. ಆದರೆ ಇತ್
ಬಸವಕಲ್ಯಾಣ : ನಗರದ ಹೊರವಲಯದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ಮೇಲ್ವಿಚಾರಕಿ ಪ್ರೀತಿ ಅವರನ್ನು ಸರಕಾರದ ಹಣ ದುರ್ಬಳಕೆ ಹಾಗೂ ಅಧಿಕಾರಿಗಳ ಆದೇಶ ಪಾಲಿಸದ ಆರೋಪದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇ
ಬೀದರ್ : ಜಿಲ್ಲೆಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ. ಕರಾಳೆ ಅಧಿಕಾರಿಗಳಿಗೆ ಸೂಚಿಸಿದರ
ಬೀದರ್ : ಹೊಸ ಪೀಳಿಗೆಗೆ ಪರಿಸರವಾದದ ಅರಿವು ಹಿಂದೆಂದಿಗಿಂತಲೂ ಹೆಚ್ಚು ಅಗತ್ಯವಾಗಿದೆ. ಪರಿಸರವಾದಿ ಚಿಂತನೆ ಸಮಸ್ತ ಜೀವಜಾಲದ ಹಿತದೃಷ್ಟಿಯಿಂದ ಆಲೋಚಿಸುವ ಸಿದ್ಧಾಂತವಾಗಿದೆ ಎಂದು ಶ್ರೀ ಬಸವೇಶ್ವರ್ ಪದವಿ ಕಾಲೇಜಿನ ಪ್ರಾಚಾರ್
ಬೆಂಗಳೂರು: ರಾಜ್ಯ ಸರಕಾರ ಘೋಷಣೆ ಮಾಡಿದಂತೆ 2025-26ನೆ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್ಗೆ 50 ರೂ.,ಗಳ ಆರ್ಥಿಕ ನೆರವಿನ ಮೊತ್ತ ಅನ್ವಯ 300 ಕೋಟಿ ರೂಪಾಯಿಗಳನ್ನು ಬಿಡು
ಬೀದರ್ : ಮಂಜೀರಾ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಇಮ್ರೋಸ್ ಸಹೇರ್ ಅವರಿಗೆ ಮಂಗಳವಾರ ನಡೆದ ಗುಲಬರ್ಗಾ ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಶಿಕ್ಷಣ ಇಲಾಖೆಯ ನಿವೃತ್ತ ಡಿನ್ ಸುರೇಖಾ ಕ್
ಹುಮನಾಬಾದ್ : ಕೆಲ ದಿನಗಳ ಹಿಂದೆ ಶಾಸಕ ಸಿದ್ದು ಪಾಟೀಲ್ ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಬಸವಕಲ್ಯಾಣ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಿಐಎಎಲ್ ದಕ್ಷಿಣ ಭಾರತ ಮತ್ತು ಯುರೋಪ್ ನಡುವಿನ ಸರಕು ಸಾಗಣೆ ಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಫ್ರಾಂಕ್ಫರ್ಟ್ ವಿಮಾನ ನಿಲ್ದಾಣದ (ಎಫ್ಆ
ಹುಬ್ಬಳ್ಳಿ, ಫೆ.25: ರಣಜಿ ಟ್ರೋಫಿ ಫೈನಲ್ ನ ಎರಡನೇ ದಿನ ಮೈದಾನದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಕೋಪೋದ್ರಿಕ್ತರಾಗಿ ಕರ್ನಾಟಕದ ಬದಲಿ ಫೀಲ್ಡರ್ ಕೆ.ವಿ. ಅನೀಶ್ ಅವರ
ಡೆಹ್ರಾಡೂನ್: ದೇವಸ್ಥಾನವೊಂದರ ಮುಂದಿನ ಖಾಲಿ ಜಾಗದಲ್ಲಿ ನಮಾಝ್ ಮಾಡಿದ್ದಕ್ಕಾಗಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಗುಂಪು, ಅವರಿಂದ ಬಲವಂತದಿಂದ ಧಾರ್ಮಿಕ ಘೋಷಣೆಗಳನ್ನು ಕೂಗಿಸಿದ ಘಟನೆ ಉತ್ತರಾಖಂಡದ ರುದ್ರಪ
ಶಿಮ್ಲಾ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರ 19 ವರ್ಷದ ಮೊಮ್ಮಗ ಹಾಗೂ ಬಾಬುಲಾಲ್ ಸೊರೇನ್ ಅವರ ಪುತ್ರ ವೀರ್ ಸೊರೇನ್ ಮನಾಲಿಯ ಹೋಟೆಲ್ ಕೋಣೆಯೊಂದರಲ್ಲಿ ಮಂಗಳವಾರ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ
ಯಾದಗಿರಿ : ಸಿರಿಧಾನ್ಯಗಳ ಬಳಕೆಯಿಂದಾಗುವ ಆರೋಗ್ಯ ಲಾಭಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಜಿಲ್ಲಾಡಳಿತ, ಜಿಪಂ, ಕೃಷಿ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಸಂಯುಕ್ತ
ಹಿಂದೂ ಯುವತಿ ಮುಸ್ಲಿಂ ಯುವಕನನ್ನು ಮದುವೆಯಾಗುವುದರಿಂದ ದೇಶದ ಸಾಮಾಜಿಕ ಏಕತೆ ಹಾಳಾಗುತ್ತದೆಯೇ ಎಂದು ಪ್ರಶ್ನಿಸಿದ ನ್ಯಾಯಾಲಯ ಹೊಸದಿಲ್ಲಿ: 'ಯಾದವ್ ಜಿ ಕಿ ಲವ್ ಸ್ಟೋರಿ' ಚಿತ್ರವನ್ನು ನಿಷೇಧಿಸುವಂತೆ ಕೋರಿ ವಿಶ್ವ ಯಾದವ್ ಪರಿ
ಹೊಸದಿಲ್ಲಿ: ಭಾರತ ಸೇರಿದಂತೆ 51 ದೇಶಗಳು ಮಂಗಳವಾರ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ರಷ್ಯಾ ಮತ್ತು ಉಕ್ರೇನ್ ನಡುವೆ ’ತಕ್ಷಣದ,ಸಂಪೂರ್ಣ ಮತ್ತು ಬೇಷರತ್ ಕದನ ವಿರಾಮ’ಕ್ಕೆ ಕರೆ ನೀಡಿರುವ ನಿರ್ಣಯದ ಮೇಲಿನ ಮತದಾನದಿಂದ ದ
ಅಮೆರಿಕ ಮೂಲದ 30 ವರ್ಷಗಳ ಅನುಭವವಿರುವ ಹೃದ್ರೋಗತಜ್ಞ ಡಾ ಇವಾನ್ ಲೆವಿನ್ ಎಚ್ಚರಿಸಿದಂತೆ ರಕ್ತದಲ್ಲಿ ಅಧಿಕ ಪೊಟ್ಯಾಶಿಯಂ ವೈದ್ಯಕೀಯ ತುರ್ತು ಆಗಿ ಸಂಭವಿಸಬಹುದು! ಪೊಟ್ಯಾಶಿಯಂ ಅನ್ನು ಉತ್ತಮ ಆರೋಗ್ಯಕ್ಕೆ ಅಗತ್ಯವಿರುವ ಪ್ರಮು
ರಾಯಚೂರು : ಮಣ್ಣಿನ ಆರೋಗ್ಯ ಕಾಪಾಡಿ ದೀರ್ಘಕಾಲೀನ ಉತ್ಪಾದಕತೆ ಸಾಧಿಸಲು ರಾಸಾಯನಿಕ ರಸಗೊಬ್ಬರಗಳ ಅತಿಯಾದ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡಿ, ಸಮತೋಲನಯುತ ಹಾಗೂ ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕ
ಕಟಕ್ (ಒಡಿಶಾ): ಕಟಕ್ ವೃತ್ತದ ಗಣಿ ಉಪ ನಿರ್ದೇಶಕರ ನಿವಾಸದಲ್ಲಿ ಒಡಿಶಾ ವಿಜಿಲೆನ್ಸ್ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 4 ಕೋಟಿ ರೂ.ಗೂ ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇ
ಬೀದರ್ : ಇದೀಗ ನೆಲೆಸಿರುವ ಸ್ಥಳದಲ್ಲಿರುವ ಅಲೆಮಾರಿ ಜನರನ್ನು ಎಲ್ಲಿಯೂ ಒಕ್ಕಲೆಬ್ಬಿಸುವ ಕೆಲಸ ನಡೆಯಬಾರದು. ಅವರು ಸದ್ಯಕ್ಕೆ ಇಲ್ಲಿಯೇ ಉಳಿಯಬೇಕು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಲು ಹೇಳುತ್ತೇ
ಪುಣೆ: ಸುದ್ದಿ ವಾಹಿನಿ ಕಚೇರಿಯ ಹೊರಗೆ ನಡೆದ ವಾಗ್ವಾದದ ನಂತರ ಕಾಂಗ್ರೆಸ್ ಪಕ್ಷದ ವಕ್ತಾರರ ಮೇಲೆ ಹಿಂದುತ್ವ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ 5.30ರ ಸುಮಾರಿಗೆ ಪುಣೆಯ ಪುಢಾರಿ ನ್ಯೂಸ್ ಕಚೇರಿಯ ಹೊ
ಹೊಸದಿಲ್ಲಿ: ಬಿಎಸ್ಎನ್ಎಲ್ ನಿರ್ದೇಶಕ ವಿವೇಕ್ ಬನ್ಸಲ್ ಅವರ ಅದ್ದೂರಿ ಪ್ರಯಾಗರಾಜ್ ಪ್ರವಾಸ ಕಾರ್ಯಕ್ರಮವು ಸೃಷ್ಟಿಸಿರುವ ವಿವಾದಕ್ಕೆ ಕೇಂದ್ರ ಸರಕಾರವು ಬುಧವಾರ ಪ್ರತಿಕ್ರಿಯಿಸಿದೆ. ವಿವಾದದ ಬಳಿಕ ಬನ್ಸಲ್ ಅವರ ಫೆ.25-26ರಂದ
ಬೀದರ್ : ಸಂವಿಧಾನದಿಂದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ರವೀಂದ್ರ ಲಂಜವಾಡಕರ್ ಅವರು ಹೇಳಿದರು. ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕರ್ನಾಟಕ ಸಾಹಿತ
ಮಂಗಳೂರು : ಆರಂಭದಲ್ಲಿ ಡ್ರಗ್ಸ್ ವ್ಯಸನ ಖುಷಿ ನೀಡಿದರೆ, ಬಳಿಕ ಭವಿಷ್ಯವನ್ನು ಕಸಿದುಕೊಳ್ಳುತ್ತದೆ. ಇದನ್ನು ವಿದ್ಯಾರ್ಥಿಗಳು ಅರಿತುಕೊಂಡು ಎಚ್ಚರಿಕೆ ವಹಿಸಬೇಕು ಎಂದು ಮಂಗಳೂರು ಉಪಸಾರಿಗೆ ಆಯುಕ್ತ ಮುರುಗೇಂದ್ರ ಶಿರೋಳ್ಕರ್
ಬೆಂಗಳೂರು : ಸರ್ಜಾಪುರದಲ್ಲಿರುವ ಅಝೀಂ ಪ್ರೇಮ್ ಜಿ ಯೂನಿವರ್ಸಿಟಿಗೆ ನುಗ್ಗಿ ದಾಂಧಲೆ ಮೆರೆದ ಆರೋಪದ ಮೇಲೆ 25 ಎಬಿವಿಪಿ ಕಾರ್ಯಕರ್ತರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಯೂನಿ
ಕಲಬುರಗಿ: ವಿದ್ಯಾರ್ಥಿಗಳ ಶಿಷ್ಯವೇತನ ಮಂಜೂರು ಮಾಡುವ ಸಂಬಂಧ ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ.ಗೆ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ 20
ಕಾರ್ಕಳ: ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳ ಕಾಬೆಟ್ಟು ಹವಾಲ್ದಾರ್ ಬೆಟ್ಟುವಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಲೋಕಾರ್ಪಣೆಗೊಳ
ಹೊಸದಿಲ್ಲಿ: ಎರಡು ದಿನಗಳ ಇಸ್ರೇಲ್ ಪ್ರವಾಸಕ್ಕೆ ತೆರಳಿದ ಭಾರತದ ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ಭೇಟಿ ಮಾಡಲು ಮತ್ತು ಶಾಶ್ವತ ಬಾಂಧವ್ಯವನ್ನು ಬಲಪಡಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾ
ಔರಾದ್: ಮನೆ-ಮನೆಗೆ ಕಸ ಸಂಗ್ರಹಿಸಿ ಸ್ವಚ್ಛತೆಗೆ ಹೆಸರುವಾಸಿಯಾಗಿರುವ ಸಂತಪೂರ್ ಗ್ರಾಮ ಪಂಚಾಯತ್ನಲ್ಲಿ ಸ್ವಚ್ಛ ಸಂಕಿರ್ಣ (ಘನ ತ್ಯಾಜ್ಯ ವಿಂಗಡಣಾ) ಘಟಕದ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಸಂಗ್ರಹಿಸಿದ ಕಸವನ್ನು ರಸ್ತ
ಸ್ಪಷ್ಟೀಕರಣ ಕೇಳಿದ ಸಿಪಿಐ ಜಿಲ್ಲಾ ಘಟಕ
ಕಲಬುರಗಿ: ಸ್ಪಂದನ ಬೆಂಗಳೂರು ಕಲಾತಂಡ ಅಭಿನಯಿಸಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರ ಮೂಲ ಕೃತಿ ‘ಕರಿಮಾಯಿ’ ನಾಟಕ ಕಲಬುರಗಿ ನಾಟಕೋತ್ಸವ - ೨೬ರ ಪ್ರಾರಂಭದ ದಿನವೇ ಜನ-ಮನ ಸೆಳೆಯಿತು. ನಗರದ ಡಾ.ಎಸ್.ಎಂ.ಪಂಡಿತ
ಮಂಗಳೂರು, ಫೆ. 25: ಮಂಗಳೂರು ನಗರಕ್ಕೆ 100 ಸರಕಾರಿ ಇಲೆಕ್ಟ್ರಿಕ್ ಬಸ್(ಇವಿ)ಗಳು ಮಂಜೂರಾಗಿವೆ. ಈ ಸರಕಾರಿ ಇವಿ ಬಸ್ಗಳು ರಸ್ತೆಗಿಳಿಯುವ ಮೊದಲೇ ಮಂಗಳೂರು ನಗರದಲ್ಲಿ ಖಾಸಗಿ ಇಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಸಿದ್ಧತೆ ನಡೆದಿದೆ. ನಗರದ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಸಂಸತ್ತಾದ ನೆಸ್ಸೆಟ್ ಅನ್ನು ಉದ್ದೇಶಿಸಿ ಮಾತನಾಡುವ ವೇಳೆ ಗಾಝಾದಲ್ಲಿ ನಡೆದ ನರಮೇಧವನ್ನು ಉಲ್ಲೇಖಿಸಿ ಅಲ್ಲಿನ ಜನರಿಗೆ ನ್ಯಾಯ ಒದಗಿಸುವ ಅಗತ್ಯವನ್ನು ಪ್ರಸ್ತಾಪಿಸಬೇಕ
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಓ ನಂಜುಂಡಮ್ಮ ಅವರು 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್ಗೆ ದ
ಕಲಬುರಗಿ: ಹಳೆ ಜೇವರ್ಗಿ ರಸ್ತೆಯಲ್ಲಿರುವ ನಗರದ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬೆಂಕಿ ಅವಘ
ಬೆಂಗಳೂರು : ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಸಮೀಪ ಫ್ಯಾನ್ಸಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಕಟ್ಟಡದಲ್ಲಿದ್ದ ಫ
ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ
ಸೋಮವಾರದಿಂದ ಏರು ಹಾದಿಯಲ್ಲಿರುವ ಚಿನ್ನ ರೂ. 16 ಸಾವಿರದ ಗಡಿದಾಟಿ ನಿಂತಿದೆ. ಬೆಳ್ಳಿ ಬೆಲೆ ಸ್ಥಿರವಾಗಿದೆ. ಫೆಬ್ರವರಿಯಲ್ಲಿ ಬಹುತೇಕ ಕುಸಿತದಲ್ಲೇ ಮುಂದುವರಿದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಫೆಬ್ರವರಿ 23 ಸೋಮವಾರದಿಂದ ಮತ್
► ಎಲ್ಲವನ್ನೂ ಮೋದೀಜಿ ಮಾಡಿದ್ದು ಅನ್ನೋದೇ ಇವರ ಮಂತ್ರವಾಗಿದೆ : ಬಿ.ಕೆ.ಹರಿಪ್ರಸಾದ್ ►67 ವರ್ಷದಿಂದಲೂ ಜಮ್ಮು-ಕಾಶ್ಮೀರ ರಣಜಿ ಆಡುತ್ತಿದೆ ಎಂದು ಮಾಜಿ ಸಿಎಂಗೆ ನೆನಪಿಸಿದ ಕ್ರಿಕೆಟ್ ಪ್ರೇಮಿಗಳು
ಹುಬ್ಬಳ್ಳಿ: ನಗರದ ಹೊರವಲಯದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗದಗ ರಸ್ತೆಯಲ್ಲಿರುವ ITC ಗೋಡೌನ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿರುವ ಭೀಕರ ಘಟನೆ ಬೆಳಕ
ವಾಷಿಂಗ್ಟನ್: ಭಾರತ-ಪಾಕಿಸ್ತಾನ ಸಂಘರ್ಷವನ್ನು ಬಗೆಹರಿಸಲು ಮಧ್ಯಪ್ರವೇಶಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಪುನರುಚ್ಚರಿಸಿದ್ದಾರೆ. ನಾನು ಮಧ್ಯಸ್ಥಿಕೆ ವಹಿಸದಿದ್ದರೆ ಪಾಕಿಸ್ತಾನದ ಪ್ರಧಾನಮಂತ್
2003ರಲ್ಲಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ FRBM ಕಾಯ್ದೆಯೇ ಸರ್ಕಾರಿ ಹುದ್ದೆಗಳು ಭರ್ತಿ ಆಗದಿರಲು ಮೂಲ ಕಾರಣ
ಕರ್ನಾಟಕದ ಹಾಗೂ ಇತರ ರಾಜ್ಯಗಳಿಗೂ ಮೋದಿ ಕಾಲದಲ್ಲಿ ಅಪರಿಮಿತ ಅನ್ಯಾಯ ಹಾಗೂ ವಂಚನೆ ನಡೆಯುತ್ತಿರುವುದು ನಿಜವಾದರೂ, ಕಾಂಗ್ರೆಸ್ಗೂ ಇತರ ವಿರೋಧ ಪಕ್ಷಗಳಿಗೂ ಕರ್ನಾಟಕದ ಜನರು ಕ್ಲೀನ್ ಚಿಟ್ ಕೊಡಲಾಗದು. ಹೀಗಾಗಿ ಮೋದಿ ಸರಕಾರ ನಡ
ಜುಬೈಲ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC) ಜುಬೈಲ್ ಘಟಕ ಮತ್ತು ಯೂತ್ ವಿಂಗ್ ವತಿಯಿಂದ “ಗ್ರ್ಯಾಂಡ್ ಫ್ಯಾಮಿಲಿ ಇಫ್ತಾರ್ ಮೀಟ್” ಕಾರ್ಯಕ್ರಮವು ಫೆ.27 ರಂದು ಜುಬೈಲ್ನ ಅಲ್ ಫಲಾಹ್ ಗ್ರೌಂಡ್ನಲ್ಲಿ ನಡೆಯಲಿದೆ. ಕಾರ್ಯಕ್ರ
ಯಾದಗಿರಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಚೋದನಕಾರಿ ಹಾಗೂ ವಿವಾದಾತ್ಮಕ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಫೆ. 21ರಂದು ನಡೆದ ಶಿವಾಜಿ ಜಯಂತಿ ಪ್ರಯುಕ್ತ ನಡೆ
ಯಾದಗಿರಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಚೋದನಕಾರಿ ಹಾಗೂ ವಿವಾದಾತ್ಮಕ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಫೆ. 21ರಂದು ನಡೆದ ಶಿವಾಜಿ ಜಯಂತಿ ಪ್ರಯುಕ್ತ ನಡೆದ ಬಹಿರಂ
ಕೊಂಕಣದ ವೈಶಿಷ್ಟ್ಯ ಮತ್ತು ಮಲೆನಾಡಿನ ಮೆದು ಸ್ವಭಾವ ಹಾಲಕ್ಕಿಗಳಲ್ಲಿ ಸಹಜವಾಗಿಯೇ ಮೈದಾಳಿದೆ. ಹಾಲಕ್ಕಿಯರು ಕೇವಲ ತಮ್ಮ ಉಡುಗೆ ತೊಡಿಗೆ, ಆಭರಣ ಧರಿಸುವಿಕೆಯಿಂದ ಮಾತ್ರ ಮಿಕ್ಕ ಸಮುದಾಯಗಳಿಗಿಂತ ಭಿನ್ನವಾಗಿಲ್ಲ. ಇವರ ನಿತ್ಯದ
ಹೊಸದಿಲ್ಲಿ: ಕೇರಳವನ್ನು 'ಕೇರಳಂ' ಎಂದು ಮರುನಾಮಕರಣಕ್ಕೆ ಅನುಮೋದನೆ ನೀಡಿರುವ ಕೇಂದ್ರ ಸರಕಾರಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಟೀಕಿಸಿದ್ದಾರೆ. ಹೆಸರು ಬದಲಾವಣೆಗೆ ಪ್ರಾಶಸ್ತ್ಯ ನೀಡುವ ಸರಕಾರ, ರಾಜ್ಯಕ್ಕೆ ಅಗತ್ಯವಿರುವ ಯೋ
ಈ ಹಿಂದೆ ಮಾಧ್ಯಮಗಳ ಮೂಲಕ ಕೆಲವು ಹಿತಾಸಕ್ತಿಗಳು ‘ಗುಜರಾತ್ ಮಾದರಿ’ಯನ್ನು ಹರಿಯಬಿಟ್ಟಿದ್ದವು. ಬಡತನ, ಅನಕ್ಷರತೆ, ಅಪೌಷ್ಟಿಕತೆಯ ಕ್ಷೇತ್ರದಲ್ಲಿ ಗುಜರಾತ್ ಗುರುತಿಸಲ್ಪಡುತ್ತಾ ಬರುತ್ತಿದೆಯಾದರೂ ಇವೆಲ್ಲವನ್ನು ಮರೆ ಮಾಚಿ
ಬೆಂಗಳೂರು, ಫೆ.25: ರಾಜ್ಯ ವಕ್ಫ್ ಬೋರ್ಡಿನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶೇಖ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಬೋರ್ಡಿನ ಅಧ್ಯಕ್ಷ ಡಾ. ಸಯ್ಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರು ಹೃತ್ಪೂರ್
ಹೊಸದಿಲ್ಲಿ: ಹ್ಯಾರಿ ಬ್ರೂಕ್ ಕೇವಲ 51 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 2 ವಿಕೆಟ್ಗಳ ರೋಚಕ ಜಯ ಸಾಧಿಸುವುದರೊಂದಿಗೆ ಪಾಕಿಸ್ತಾನ ತಂಡದ ಸೆಮಿಫೈನಲ್ ಆಸೆಗೆ ತಣ್ಣೀರೆರಚ
ಮುಂಬೈ: ಪ್ರಧಾನಿ ನರೇಂದ್ರ ಮೋದಿಯವರನ್ನು 'ಕಮಾಂಡರ್ ಇನ್ ತೀಫ್' ಎಂದು ಕರೆದಿದ್ದಾರೆ ಎಂದು ಆಪಾದಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಮುಂ
ಲೈಂಗಿಕ ದೌರ್ಜನ್ಯ, ಡ್ರಗ್ಸ್ ದಂಧೆ ಬಯಲು
ಹೊಸದಿಲ್ಲಿ, ಫೆ.24: ಪ್ರಸಕ್ತ ನಡೆಯುತ್ತಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸೆಮಿ ಫೈನಲ್ ವಿಶ್ವಾಸ ವೃದ್ಧಿಸಲು ಬಾಕಿ ಉಳಿದಿರುವ ಎರಡೂ ಪಂದ್ಯಗಳನ್ನು ಬೃಹತ್ ಅಂತರದಿಂದ ಗೆಲ್ಲುವ ಅಗತ್ಯವಿದೆ. ಗ್ರೂಪ್ ಹಂತದಲ್ಲ
ಬೆಂಗಳೂರು: ನಕಲಿ ವಹಿವಾಟು ತಪ್ಪಿಸಿ ಆಸ್ತಿ ಮಾಲಕತ್ವವನ್ನು ಮತ್ತಷ್ಟು ಸುಭದ್ರಗೊಳಿಸಲು ಸಾರ್ವಜನಿಕರು ತಮ್ಮ ಪಹಣಿಯ ಜೊತೆಗೆ ಆಧಾರ್ ಜೋಡಣೆಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದ್ದಾರೆ. ಮಂಗಳವಾರ ವಿಕಾ
ನ್ಯೂಯಾರ್ಕ್, ಫೆ.24: ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಮೂಲದ ಸಿಖ್ ವ್ಯಕ್ತಿಯನ್ನು ಅಪಹರಿಸಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು 57 ವರ್ಷದ ಅವತಾರ್ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 17ರಂದು ಕ್ಯಾಲಿ
ಟೆಹ್ರಾನ್, ಫೆ.24: ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಪಡೆಗಳನ್ನು ಜಮಾವಣೆಗೊಳಿಸುತ್ತಿರುವಂತೆಯೇ ಇರಾನ್ ಕೂಡಾ ತನ್ನ ಮಿಲಿಟರಿ ಬಲವನ್ನು ಹೆಚ್ಚಿಸುತ್ತಿದ್ದು ಚೀನಾದಿಂದ ಎರಡು ಅತ್ಯಾಧುನಿಕ ಸೂಪರ್ಸಾನಿಕ್ ಕ್ಷಿಪಣಿಗಳನ್ನು ಖ
ಬೆಂಗಳೂರು: ರಾಜ್ಯದಲ್ಲಿ ಸ್ವಯಂ ಚಾಲಿತ ಮ್ಯುಟೇಶನ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, 8 ದಿನದಲ್ಲಿಯೇ ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆಯಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಮಂಗಳವಾರ ವಿಕಾಸಸೌಧ
ಹೊಸದಿಲ್ಲಿ, ಫೆ.24: ಬ್ರಿಸ್ಬೇನ್ನಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಮಂಡಿ ಗಾಯಕ್ಕೆ ಒಳಗಾಗಿದ್ದಾರೆ. ಎ
ಹುಬ್ಬಳ್ಳಿ, ಫೆ.24: ಶುಭಮನ್ ಪುಂಡಿರ್ ಅಜೇಯ ಶತಕ (117 ರನ್, 221 ಎಸೆತ, 12 ಬೌಂಡರಿ, 2 ಸಿಕ್ಸರ್) ಹಾಗೂ ಯುವ ಆಟಗಾರ ಯಾವರ್ ಹಸನ್ (88 ರನ್, 150 ಎಸೆತ, 13 ಬೌಂಡರಿ) ಮತ್ತು ಅಬ್ದುಲ್ ಸಮದ್ (ಔಟಾಗದೆ 52, 67 ಎಸೆತ, 5 ಬೌಂಡರಿ, 1 ಸಿಕ್ಸರ್) ಅರ್ಧಶತಕಗಳ ನೆರವಿನಿ
ಬೆಂಗಳೂರು: ವಿವಿಧ ಕೈಗಾರಿಕಾ ವಲಯಗಳ ಭವಿಷ್ಯದ ಹಾದಿ ಹೇಗಿರಬೇಕು ಮತ್ತು ಸರಕಾರವು ಈ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಿರುವ ಕ್ರಮಗಳ ಸ್ವರೂಪ ಯಾವುದಾಗಿರಬೇಕು ಎಂದು ತಿಳಿದುಕೊಳ್ಳುವ ಉದ್ದೇಶದಿಂದ ಬೃಹತ್ ಕೈಗಾರಿಕಾ ಸಚಿವ ಎಂ.
ಟೆಲ್ ಅವೀವ್, ಫೆ.24: ಇರಾನ್ ಮತ್ತು ಅಮೆರಿಕ ನಡುವೆ ನಡೆಯುವ ಯಾವುದೇ ಯುದ್ಧದಲ್ಲಿ ಹಿಜ್ಬುಲ್ಲಾ ತೊಡಗಿಸಿಕೊಂಡರೆ, ವಿಮಾನ ನಿಲ್ದಾಣ ಸೇರಿದಂತೆ ಲೆಬನಾನ್ ನ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಇಸ್ರೇ
ವಾಷಿಂಗ್ಟನ್, ಫೆ.24: ಅಮೆರಿಕದ ಸುಂಕ ಮತ್ತು ಗಡಿರಕ್ಷಣಾ ಇಲಾಖೆ ಹೊಸ 10% ಜಾಗತಿಕ ಸುಂಕವನ್ನು ಜಾರಿಗೊಳಿಸಿದ್ದು, ಈ ದರವು ಅಮೆರಿಕ ಅಧ್ಯಕ್ಷ ಟ್ರಂಪ್ ಈ ಹಿಂದೆ ಘೋಷಿಸಿದ್ದ 15%ಕ್ಕಿಂತ ಕಡಿಮೆಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಐಇಇಪಿ
Image Credit -X ಹೊಸದಿಲ್ಲಿ, ಫೆ.24: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)2026ರ ಆವೃತ್ತಿಯ ಮಹಿಳೆಯರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಟಿ-20 ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ
ಹೊಸದಿಲ್ಲಿ, ಫೆ. 24: ಮಹಿಳೆಯರಲ್ಲಿ ತಡೆಗಟ್ಟಬಹುದಾದ ಕ್ಯಾನ್ಸರ್ ನಿರ್ಮೂಲನೆಗೊಳಿಸುವ ಪ್ರಮುಖ ಹೆಜ್ಜೆಯಾಗಿ ಕೇಂದ್ರ ಸರಕಾರ 14 ವರ್ಷದ ಎಲ್ಲಾ ಬಾಲಕಿಯರಿಗೆ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ಅಭಿಯಾನವನ್ನು ದೇಶಾದ

27 C