ಕೋಲಾರ: ಜಿಲ್ಲೆಯ ಕೆ.ಜಿ.ಎಫ್ ನಗರ ಹಲವಾರು ವಿಚಾರಗಳಲ್ಲಿ ಪ್ರಥಮ. ದೇಶ ಹಾಗೂ ರಾಜ್ಯದಲ್ಲಿ ಮೊದಲ ಜಲವಿದ್ಯುತ್ ಪಡೆದ ನಗರ, ಶಿವನ ಸಮುದ್ರದಿಂದ ವಿದ್ಯುತ್ ತಂತಿ ಅಳವಡಿಸಿ ಕೆಜಿಎಫ್ ಚಿನ್ನದ ಗಣಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲ
ಉಡುಪಿ: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕನನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ಕಲ್ಸಂಕ ಜಂಕ್ಷನ್ ನಲ್ಲಿ ನಡೆದಿದೆ. ಸದಾ ಸಂಚಾರ ದಟ್ಟನೆಯಿಂದ ಕೂಡಿರುವ ಜಂಕ್ಷನ್ನಲ್ಲಿ ಯುವಕ ಭಯದ ವಾತಾವ
ಗದಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ವತಿಯಿಂದ ಶಿರಹಟ್ಟಿಯಲ್ಲಿ ಇಂದು ಪ್ರ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬಂಜಾರ ಸಮಾಜದ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ವಿರೋಧ ಪಕ್ಷದ ನಾಯಕ ಆರ್. ಅಶೋ
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ ಮತ್ತು ಇದನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಖಂಡಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಶೃಂಗೇರಿ ವಿಧಾನಸ
ಮೋದಿಯನ್ನು ನಿಂದಿಸುವವರಿಗೆ ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ ಎಂದ ಮಾಜಿ ಸಂಸದ
ದಾವಣಗೆರೆ: 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಸೋಮವಾರ ನಡೆದಿದೆ. ಚಮನ್ ಸಾಬ್ ಮತ್ತು ಫಾತಿಮಾ ದಂಪತಿಯ ಮೂರು ಮಕ್ಕಳಲ್ಲಿ ದ್ವಿತೀಯ ಪುತ್ರನಾಗಿದ್ದ
ಕಾರವಾರ: ಸಾಮಾನ್ಯವಾಗಿ ನಾವು ತೆಂಗಿನಕಾಯಿ ಒಡೆದ ಮೇಲೆ ಅದರ ಒಳಗಿನ ಬಿಳಿ ತಿರುಳನ್ನು ಅಡುಗೆಗೆ ಬಳಸಿ, ಹೊರಗಿನ ಗೆರಟೆಯನ್ನು (ಚಿಪ್ಪು) ಕಸವೆಂದೋ ಅಥವಾ ಕೇವಲ ಒಲೆ ಉರಿಸುವ ಉರುವಲೆಂದೋ ಭಾವಿಸಿ ಎಸೆದುಬಿಡುತ್ತೇವೆ. ಆದರೆ, ಕಸದಿಂ
ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ, ತೃಣಮೂಲ ಕಾಂಗ್ರೆಸ್ ನಾಯಕ ಮುಕುಲ್ ರಾಯ್ ಅವರು ಕೋಲ್ಕತ್ತಾದ ಸಾಲ್ಟ್ ಲೇಕ್ನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಕುಲ್ ರಾಯ್ ನಿಧನರಾಗಿರುವ ಬಗ್ಗೆ ಅವರ
ಮಹಾಕಾವ್ಯದ ಪ್ರತೀ ಸಾಲುಗಳು ಒಬ್ಬರಿಗೆ ಮಾತ್ರ ಸೀಮಿತವಾದುದಲ್ಲ. ಪ್ರತಿಯೊಬ್ಬರೂ ಆಲಿಸುವಂತಹದ್ದು. ಮನುಷ್ಯನಿಗೆ ಎಷ್ಟೇ ಆಸ್ತಿ, ಅಂತಸ್ತು, ಅಧಿಕಾರವಿದ್ದರೂ ಮತ್ತು ದ್ವೇಷದ ಮನೋಭಾವನೆ ಇದ್ದರೂ ಕೊನೆಗಳಿಗೆಯಲ್ಲಿ ಆತ ಬಯಸುವು
ಭಾರತದ ಸುಪ್ರೀಂ ಕೋರ್ಟ್ ಎತ್ತಿಹಿಡಿದ ಪೋಸ್ಟ್-ಆಧಾರಿತ ಮೀಸಲಾತಿ ತತ್ವಗಳ ಆಧಾರದ ಮೇಲೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಚಿಸಿದಂತೆ ಸರಕಾರಿ ಉದ್ಯೋಗಗಳಲ್ಲಿ ಕೇಡರ್ ಬಲ ಹೆಚ್ಚಿರುವಲ್ಲಿ, ಮೀಸಲಾತಿ ನಿಯಮಗಳ ಪ್ರಕಾರ ಪ.ಜಾ.
ಹಾಸನ: ಬೈಕೊಂದು ರಸ್ತೆ ಹಂಪ್ಸ್ ನಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟು, ಇನ್ನೊಬ್ಬಳು ಗಂಭೀರವಾಗಿ ಗಾಯಗೊಂಡ ರ್ಘಟನೆ ನಗರದ ಕೈಗಾರಿಕಾ ಪ್ರದೇಶದಲ್ಲಿ ರವಿವಾರ ರಾತ್ರಿ ನಡೆದಿದೆ. ಹ
ಮೆಕ್ಸಿಕೋ: ಎಲ್ ಮೆಂಚೊ ಎಂದೇ ಪರಿಚಿತನಾಗಿದ್ದ ಕುಖ್ಯಾತ ಮಾದಕವಸ್ತು ಕಳ್ಳಸಾಗಾಣಿಕೆದಾರ ನೆಮೆಸಿಯೊ ಹತ್ಯೆ ಬಳಿಕ ಆತನ ಸಹಚರರು ನಡೆಸಿದ ಪ್ರತಿದಾಳಿಯಿಂದ ಮೆಕ್ಸಿಕೊದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಎ
ಜನರಿಗೆ ಉದ್ಯೋಗ, ವಸತಿ, ಆಹಾರ, ಶಿಕ್ಷಣ, ಆಸ್ಪತ್ರೆ ಮತ್ತಿತರ ಸೌಕರ್ಯಗಳನ್ನು ಒದಗಿಸಬೇಕಾಗಿರುವುದು ಚುನಾಯಿತ ಸರಕಾರದ ಸಾಂವಿಧಾನಿಕ ಕರ್ತವ್ಯ. ಈ ಕರ್ತವ್ಯ ನಿರ್ವಹಣೆಯಲ್ಲಿ ಅಡ್ಡಿಯಾಗುವುದು ಸರಿಯಲ್ಲ. ಸರಕಾರ ಅಂದರೆ ವ್ಯಾಪಾರ
ಬೆಳ್ತಂಗಡಿ: ಗರ್ಭಿಣಿಯೊಬ್ಬರನ್ನು ಹೆರಿಗೆಗೆಂದು ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿನ ಜನ್ಮ ನೀಡಿದ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಬೆಳ್
ಭಾರತವು ಸೇರಿದಂತೆ ವಿವಿಧ ದೇಶಗಳಿಗೆ ತನ್ನ ಆಡಳಿತವು ವಿಧಿಸಿರುವ ಸುಂಕಗಳು ಕಾನೂನು ಬಾಹಿರವೆಂದು ಅಮೆರಿಕ ಸುಪ್ರೀಂಕೋರ್ಟ್ ಘೋಷಿಸಿದೆ. ಟ್ರಂಪ್ ಇತ್ತೀಚೆಗೆ ವಿಧಿಸಿದ್ದ ಈ ಸುಂಕವು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಶೀತಲ ಸಂಘ
ಹೊಸದಿಲ್ಲಿ: ಇತ್ತೀಚೆಗೆ ನಡೆದ 19ರ ವಯೋಮಿತಿಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತದ ಯುವಪ್ರತಿಭೆ 14 ವರ್ಷದ ವೈಭವ್ ಸೂರ್ಯವಂಶಿಯವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಸಿಂಗ್ ಅವರು ಸನ್ಮಾನಿಸ
ಮೆಕ್ಸಿಕೋ: ಎಲ್ ಮೆಂಚೊ ಎಂದೇ ಪರಿಚಿತನಾಗಿದ್ದ ಕುಖ್ಯಾತ ಮಾದಕವಸ್ತು ಕಳ್ಳಸಾಗಾಣಿಕೆದಾರ ನೆಮೆಸಿಯೊ ಒಸೆಗ್ಯುರಾನನ್ನು ಮಿಲಿಟರಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಮೆಕ್ಸಿಕೊ ಮ
ಬೆಂಗಳೂರು : ಇಡೀ ದೇಶದ ಚುಕ್ಕಾಣಿ ಹಿಂದೂಗಳ ಕೈಯಲ್ಲಿದೆ. ಅದರಲ್ಲೂ ಬಿಜೆಪಿ ಪಕ್ಷವೇ ಹೆಚ್ಚಿನ ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದೆ. ಆದರೂ, ಈ ಆರೆಸ್ಸೆಸ್ ‘ಭಾರತ ಮುಸ್ಲಿಮ್ ರಾಷ್ಟ್ರವಾಗುತ್ತದೆ’ ಎನ್ನುವ ಸುಳ್ಳುಗಳನ್ನು ಹುಟ
‘ಜಾನಪದ ಸುಗ್ಗಿ ಸಂಭ್ರಮ’ ಕಾರ್ಯಕ್ರಮ
ಯಾದಗಿರಿ : ಕಲ್ಯಾಣ ಕರ್ನಾಟಕದ ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ಅವರ ರಥೋತ್ಸವ ಭಾನುವಾರ ಸಂಜೆ ಲಕ್ಷಾಂತರ ಭಕ್ತರ ಜಯಘೋಷದ ಮಧ್ಯೆ ಸಡಗರ ಸಂಭ್ರಮದಿಂದ ಜರುಗಿತು. ಶಿವರಾತ್ರಿ ನಂತರ ಬಿಸಿಲುಗಾಲ
ಬಳ್ಳಾರಿ / ಕಂಪ್ಲಿ : ಗೋಶಾಲೆಯಿಂದ ಮನಸ್ಸಿಗೆ ಸಮಾಧಾನ ಹಾಗೂ ಜೀವನದಲ್ಲಿ ನೆಮ್ಮದಿ ದೊರೆಯುತ್ತದೆ ಎಂದು ಸಂಸದ ಇ.ತುಕಾರಾಂ ಹೇಳಿದರು. ತಾಲೂಕಿನ ದೇವಸಮುದ್ರ ಕ್ರಾಸ್ ಹೊರವಲಯದಲ್ಲಿರುವ ಕಲ್ಯಾಣಚೌಕಿ ಮಠ ಕಾಮಧೇನು ಗೋಶಾಲ ಸೇವಾ ಟ್
ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಾಜ್ಯದಲ್ಲಿ ಈಗಾಗಲೇ ಸುಮಾರು 1043 ಕೆರೆಗಳನ್ನು ಹೂಳು ತೆಗೆಯಿಸಿ ಗ್ರಾಮಗಳಿಗೆ ಹಸ್ತಾಂತರ ಮಾಡಲಾಗಿದೆ. ಇದರ ಕುಡಿಯುವ ನೀರಿನ ಲಭ್ಯತೆ ಹೆಚ್ಚು
ಬೀದರ್ : ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರ ವಹಿಸಿಕೊಂಡು ಪುನರಾರಂಭಿಸಬೇಕು. ಹಾಗೆಯೇ ರೈತರ ಎಲ್ಲ ಸಾಲಗಳು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆ ಎಂ) ವತಿಯಿಂದ ರಾಜ್ಯ ಸರ್ಕಾರಕ್
ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಆರೋಪ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪವಿತ್ರಾ ಎಂಬುವರ ಮನೆಗ
ಹುಮನಾಬಾದ್ : ಒಳ ಮೀಸಲಾತಿ ಕುರಿತು ಎಚ್.ಎನ್.ನಾಗಮೋಹನ್ ದಾಸ್ ವರದಿಯಲ್ಲಿ ದಲಿತ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ರಾಜ್ಯಪಾಲರು ವರದಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಫೆ.23ರಂದು ಹೊಲೆಯ ಹೋರಾಟ ಸಮಿತ
ಬೀದರ್ : ಸಹಕಾರಿ ಸಂಸ್ಥೆಗಳು ಲಾಭದಾಯಕವಾಗಬೇಕಾದರೆ ದುಂದು ವೆಚ್ಚಕ್ಕೆ ಕಡಿವಾಣ ಹಾಕುವುದು, ಪಾರದರ್ಶಕ ಆಡಳಿತ ಮತ್ತು ಆಡಳಿತ ಮಂಡಳಿ ದಿನನಿತ್ಯದ ವ್ಯವಹಾರಗಳ ಮೇಲೆ ನಿಗಾ ವಹಿಸುವುದು ಅತ್ಯವಶ್ಯಕ ಎಂದು ಸಂಯುಕ್ತ ಸಹಕಾರಿಯ ನಿರ
ಕಲಬುರಗಿ: ಕಲೆ ಎಂಬುದು ಬದುಕಿನ ಅಭಿವ್ಯಕ್ತಿ. ಜಿಲ್ಲೆಯಲ್ಲಿ ನಾಟಕೋತ್ಸವ ಮತ್ತು ಚಿತ್ರಸಂತೆಗಳು ಏಕಕಾಲದಲ್ಲಿ ನಡೆಯುತ್ತಿರುವುದು ಕಲಾ ಪ್ರೇಮಿಗಳಿಗೆ ಹಬ್ಬದಂತಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು.
ತಾಲೂಕಿನ ಹರನೂರು ಗ್ರಾಮ ಪಂಚಾಯತ್ ಕಚೇರಿ ಮುಂದೆ ರೈತರ ವಿವಿಧ ಜನಪರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 10 ದಿನಗಳಿಂದ ಹಗಲು–ರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ಮುಂದುವರಿದಿದೆ. ಕರ್ನಾಟಕ ಪ್ರಾಂತ ರೈತ
ಕಲಬುರಗಿ: ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯದ ಜೊತೆಗೆ ಗುರಿ ಸಾಧನೆಗೆ ಪ್ರೋತ್ಸಾಹ ನೀಡುವುದು ಶಿಕ್ಷಕರ ಕರ್ತವ್ಯ. ಪಾಠದ ಜೊತೆಗೆ ಓದುವ ಆಸಕ್ತಿ ಮತ್ತು ಆತ್ಮವಿಶ್ವಾಸ ಬೆಳೆಸಬೇಕು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ
ಹಾಗರಗುಂಡಿಗಿಯ ಸರಕಾರಿ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಆಳಂದ : ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಏರೋಸ್ಪೇಸ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿದ್ದು, ವಿದ್ಯಾರ್ಥಿಗಳು ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ವೃತ್ತಿಜೀವನವನ್ನು ಸಕ್ರಿಯವಾಗಿ ಮುಂದುವರಿಸ
ಆರು ಗಂಟೆಗಳ ಯಶಸ್ವಿ ಕಾರ್ಯಾಚರಣೆಯ ʼಕೇರಳ ಸ್ಟೋರಿʼ ವೈರಲ್
ಹೊಸದಿಲ್ಲಿ,ಫೆ.22: ನಕ್ಸಲ್ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ನಿರ್ಣಾಯಕ ಹಂತ ತಲುಪಿರುವುದಾಗಿ ಭದ್ರತಾಪಡೆಗಳು ಘೋಷಿಸಿವೆ. ನಕ್ಸಲೀಯರು ತಮ್ಮ ನಾಯಕರ ಸ್ಮರಣಾರ್ಥವಾಗಿ ಹಾಗೂ ನಕ್ಸಲ್ ಸಿದ್ಧಾಂತಗಳನ್ನು ಪ್ರಚಾರ ಮಾಡಲು ಸ್ಥಾ
ವಾಷಿಂಗ್ಟನ್, ಫೆ.22: ಪರಮಾಣು ಒಪ್ಪಂದ ಮಾಡಿಕೊಳ್ಳುವಂತೆ ಒತ್ತಡ ಹೇರುವ ಉದ್ದೇಶದ ಮಿಲಿಟರಿ ಜಮಾವಣೆಯ ಹೊರತಾಗಿಯೂ ಇರಾನ್ ಏಕೆ ಶರಣಾಗಿಲ್ಲ ಎಂದು ಅಧ್ಯಕ್ಷ ಟ್ರಂಪ್ ಪ್ರಶ್ನಿಸಿದ್ದಾರೆ ಎಂದು ಅಮೆರಿಕಾದ ರಾಯಭಾರಿ ಸ್ಟೀವ್ ವಿಟ್ಕ
ಜೆರುಸಲೇಂ, ಫೆ.22: ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಫೆಬ್ರವರಿ 25ರಂದು ಇಸ್ರೇಲ್ಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ರವಿವಾರ ಹೇಳಿದ್ದಾರೆ. ಎರಡು ದಿನಗಳ ಅಧಿಕೃ
ಶ್ರೀನಗರ,ಫೆ.22: ಜಮ್ಮುಕಾಶ್ಮೀರದ ಗುಡ್ಡಗಾಡು ಜಿಲ್ಲೆಯಾದ ಕಿಶ್ತವಾರ್ನಲ್ಲಿ ರವಿವಾರ ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಎನ್ಕೌಂಟರ್ಗೆ ಬಲಿಯಾದ ಇಬ್ಬರು ಭಯೋತ್
ಕ್ಯಾಂಡಿ, ಫೆ.22: ಆರಂಭಿಕ ಆಟಗಾರ ಫಿಲ್ ಸಾಲ್ಟ್ ಏಕಾಂಗಿ ಹೋರಾಟ(62 ರನ್, 40 ಎಸೆತ, 6 ಬೌಂಡರಿ,2 ಸಿಕ್ಸರ್), ವಿಲ್ ಜಾಕ್ಸ್ (3-22)ಹಾಗೂ ಜೋಫ್ರಾ ಆರ್ಚರ್(2-20) ಮುಂದಾಳತ್ವದ ಶಿಸ್ತುಬದ್ಧ ಬೌಲಿಂಗ್ ದಾಳಿಯ ಬಲದಿಂದ ಇಂಗ್ಲೆಂಡ್ ಕ್ರಿಕೆಟ್ ತಂಡವು ಟ
ಹೊಸದಿಲ್ಲಿ, ಫೆ.22: ರಾಷ್ಟ್ರ ರಾಜಧಾನಿಯಲ್ಲಿ ರವಿವಾರ ನಡೆದ 11ನೇ ಆವೃತ್ತಿಯ ಹೊಸದಿಲ್ಲಿ ಮ್ಯಾರಥಾನ್ನಲ್ಲಿ ವೃತ್ತಿಯಲ್ಲಿ ವೈದ್ಯರಾಗಿರುವ, ಮುಂಬೈ ಕನ್ನಡಿಗ ಕಾರ್ತಿಕ್ ಜಯರಾಜ್ ಕರ್ಕೇರ ಅವರು ಪುರುಷರ ವಿಭಾಗದ ಪೂರ್ಣ ಮ್ಯಾರಥಾ
ಬೆಂಗಳೂರು, ಫೆ.22: ರವಿವಾರ ಇಲ್ಲಿನ ಕೋಡಿಗೆಹಳ್ಳಿಯಲ್ಲಿ ಪ್ರಾಜೆಕ್ಟ್ ವಾಕಲೂರು ವತಿಯಿಂದ ಆಯೋಜಿಸಿದ್ದ 10ನೇ ಫುಟ್ಪಾತ್ ವಾಕ್ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೃಷ್ಣ ಬೈರೇಗೌಡ
ದೋಹಾ, ಫೆ.22: ಅರ್ಥರ್ ಫಿಲ್ಸ್ರನ್ನು ನೇರ ಸೆಟ್ಗಳ ಅಂತರದಿಂದ ಮಣಿಸಿರುವ ಸ್ಪೇನ್ ಯುವ ಆಟಗಾರ ಕಾರ್ಲೊಸ್ ಅಲ್ಕರಾಝ್ ಖತರ್ ಓಪನ್ ಟೆನಿಸ್ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದ್ದಾರೆ. ಶನಿವಾರ ನಡ
ನ್ಯೂಯಾರ್ಕ್, ಫೆ.22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫ್ಲೋರಿಡಾದ ಮಾರ್-ಎ-ಲಾಗೊ ರೆಸಾರ್ಟ್ಗೆ ರವಿವಾರ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸಿದ ಸಶಸ್ತ್ರದಾರಿ ವ್ಯಕ್ತಿಯನ್ನು ಅಮೆರಿಕದ ಗುಪ್ತಚರ ಸೇವೆಯ ಅಧಿಕಾರಿಗಳ
ಕೀವ್, ಫೆ.22: ಉಕ್ರೇನ್ನಾದ್ಯಂತ ರಶ್ಯ ರವಿವಾರ ನಡೆಸಿದ ಡ್ರೋನ್ ಮತ್ತು ಕ್ಷಿಪಣಿ ದಾಳಿಯಲ್ಲಿ ಇಂಧನ ಮತ್ತು ಮೂಲಸೌಕರ್ಯಕ್ಕೆ ವ್ಯಾಪಕ ಹಾನಿಯಾಗಿದೆ. ಹಲವು ವಸತಿ ಕಟ್ಟಡಗಳು ಧ್ವಂಸಗೊಂಡಿದ್ದು ಮಹಿಳಾ ಪೊಲೀಸರು ಮೃತಪಟ್ಟಿದ್ದಾರ
ಹೊಸದಿಲ್ಲಿ,ಫೆ.22: ಜಾರಿ ನಿರ್ದೇಶನಾಲಯವು ಪ್ರಸಕ್ತ ವಿತ್ತವರ್ಷದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ 500 ದೋಷಾರೋಪ ಪಟ್ಟಿಗಳನ್ನು ಸಲ್ಲಿಸುವ ಗುರಿಯನ್ನು ನಿಗದಿಗೊಳಿಸಿದೆ. ಪ್ರಕರಣವು ದಾಖಲಾದ ಬಳಿಕ ‘ಸಂಕೀರ್ಣ’ ವಿಷಯಗಳ
ವಾಷಿಂಗ್ಟನ್, ಫೆ.22: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ‘ಟ್ರಂಪ್ 2.0’ ಅವಧಿಯಲ್ಲಿ ಜಾರಿಗೊಂಡ ಜಾಗತಿಕ ಸುಂಕಗಳಿಗೆ ಅಮೆರಿಕದ ಸುಪ್ರೀಂ ಕೋರ್ಟ್ 6–3 ಬಹುಮತದ ತೀರ್ಪಿನ ಮೂಲಕ ತಡೆ ನೀಡಿದೆ. ಸುಂಕ ವಿಧಿಸುವ ಅಧಿಕಾರವು ಕಾಂಗ್ರೆಸ್ ಗೆ ಮ
ಬೆಂಗಳೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಫೆ
ಎಂ.ಜಿ.ಹೆಗಡೆ ಅವರ ‘ಭಾರತ ಮುಸ್ಲಿಮ್ ರಾಷ್ಟ್ರ ಆಗುವುದೇ?’ ಕೃತಿ ಬಿಡುಗಡೆ
ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿಯ ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಅವಘಡ ಸಂಭಿಸಿದ್ದು, ಭಾರಿ ಪ್ರಮಾಣದ ಆಸ್ತಿಪಾಸ್ತ
ಅಹ್ಮದಾಬಾದ್, ಫೆ.22: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ನ ಸೂಪರ್ 8ರ ಭಾರತದ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು 7 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿದೆ. ಆ ಮೂಲಕ ಭಾರತಕ್ಕೆ 188 ರನ್ ಗಳ
ರಾಯಚೂರು : ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗುವುದು ಕಾಂಗ್ರೆಸ್ನಿಂದ ಮಾತ್ರ ಎಂದು ಹೇಳಿದ್ದ ಸಿದ್ದರಾಮಯ್ಯ ಅವರೇ ದಲಿತರಿಗೆ ಮುಖ್ಯಮಂತ್ರಿ ಅವಕಾಶ ತಪ್ಪಿಸಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡ
ಹೊಸದಿಲ್ಲಿ,ಫೆ.22: ಕೇರಳ ಕುಂಭಮೇಳವೆಂದು ಕರೆಯಲ್ಪಡುವ ಶತಮಾನಗಳಷ್ಟು ಪುರಾತನವಾದ ಮಾಮಾಂಗಂ ಉತ್ಸವ ಪರಂಪರೆಯನ್ನು ಪ್ರಧಾನಿ ನರೇಂದ್ರ ಮೋದಿ ರವಿವಾರ, ಅವರ ಬಾನುಲಿ ಭಾಷಣ ‘ ಮನ್ಕೀ ಬಾತ್’ನಲ್ಲಿ ಪ್ರಸ್ತಾವಿಸಿದ್ದಾರೆ. ಉತ್ತರದ
ಸಂಭಾಲ್,ಫೆ.22: ಚಲನಚಿತ್ರಗಳಲ್ಲಿ ಸನಾತನ ಧರ್ಮದ ವಿರುದ್ಧ ಗುರಿಯಿಡುವ ಚಿತ್ರ ನಿರ್ದೇಶಕರಿಗೆ, ನಿರ್ಮಾಪಕರಿಗೆ ತಕ್ಕ ಪಾಠಕಲಿಸುವುದಾಗಿ ಬಲಪಂಥೀಯ ಹಿಂದುತ್ವವಾದಿ ಸಂಘಟನೆ ಕ್ಷತ್ರಿಯ ಕರ್ಣಿ ಸೇನಾ ಎಚ್ಚರಿಕೆ ನೀಡಿದೆ. ಕ್ಷತ್ರಿ
ಬೆಂಗಳೂರು, ಫೆ.21 : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 30 ಸಾವಿರ ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಸಿಕೊಂಡಿದ್ದು, ಮುಂದಿನ 2 ತಿಂಗಳ ಒಳಗೆ ಅರ್ಹರಿಗೆ ಗುರುತಿನ ಚೀಟಿ ಹಾಗೂ ವಾಹನ ವಿತರಣೆ ಮಾಡಲಾಗುವುದು ಎಂದು
ಸಿಂಧನೂರು : ಸಾಲಬಾಧೆ ತಾಳಲಾರದೆ ರೈತನೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹನುಮಂತ ವಿರುಪಾಕ್ಷಪ್ಪ ಡಮಾಣಿ (42) ಎಂದು ಗುರುತಿಸಲಾಗಿದೆ. ಗ್ರ
ಹೊಸದಿಲ್ಲಿ,ಫೆ.22: ಇಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆಯ ವಿರುದ್ಧ ರವಿವಾರ ತೀವ್ರ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು, ಕಾಂಗ್ರೆಸ್ ಪಕ್ಷವು ತನ್ನ
ಹೊಸದಿಲ್ಲಿ,ಫೆ.22: ಪ್ರಸ್ತಾವಿತ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರದ ವಿರುದ್ಧ ತನ್ನ ದಾಳಿಯನ್ನು ರವಿವಾರ ಇನ್ನಷ್ಟು ಹೆಚ್ಚಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು,
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದ್ದು, ರವಿವಾರ ಬೆಳಗ್ಗೆ ಹಾವೇರಿ ಜಿಲ್ಲೆ ಹಾನಗಲ್ನ ಕೂಡ್ಲಿಗಿ ನಿವಾಸಿ ಬೋರಮ್ಮ(33) ಎಂಬ ಕೂಲಿ ಕಾರ್ಮಿಕ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಸ್
ರಾಯಚೂರು : ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರು ಫೆ.20ರಂದು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪ್ರಗತಿಯಲ್ಲಿರುವ ಹಾಗೂ ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ಈ ವೇ
ಮಂಗಳೂರು: ಲ್ಯಾಂಡ್ ಟ್ರೇಡ್ಸ್ ಕಮ್ಯುನಿಟಿ ಕಪ್ - ಸೀಸನ್ 4 ಪಾದುವಾ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಉತ್ಸಾಹಭರಿತ ಜುಂಬಾ ಪ್ರದರ್ಶನದೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಪುರುಷರ ಕ್ರಿಕೆಟ್ ಚಾಂಪಿಯನ್ಶಿಪ್ನಲ್ಲಿ
ಮಂಗಳೂರು: ಮರೋಳಿ ಪರಿಸರದಲ್ಲಿ ರವಿವಾರ ಮುಂಜಾನೆ ಕಾಣಿಸಿಕೊಂಡ ಚಿರತೆ ನಗರ ಪ್ರದೇಶದ ಜನರಲ್ಲೂ ಭೀತಿ ಮೂಡಿಸಿದೆ. ಫೆ17ರಿಂದ ಶಕ್ತಿ ನಗರ, ಮರೋಳಿ ಪ್ರದೇಶ ಹಾಗೂ ಇಲ್ಲಿನ ರೈಲು ಹಳಿಯ ಪ್ರದೇಶದಲ್ಲಿ ಪ್ರತಿ ದಿನ ಇಲ್ಲಿನ ನಿವಾಸಿಗಳಿ
ಕಲಬುರಗಿ: ಕೇಂದ್ರ ಸರ್ಕಾರದ ವಿಶ್ವ ಬ್ಯಾಂಕ್ ಆರ್ಥಿಕ ನೆರವಿನ ಮಹತ್ವಾಕಾಂಕ್ಷಿ ಯೋಜನೆಯಾದ Raising and Accelerating MSME Performance (RAMP) ಅಡಿಯಲ್ಲಿ ‘INCUBATION’ ಕಾರ್ಯಕ್ರಮವನ್ನು ಇದೇ ಫೆಬ್ರವರಿ 23ರಂದು ಕರ್ನಾಟಕ ಜರ್ಮನ್ ಕೈಗಾರಿಕಾ ತಾಂತ್ರಿಕ ತರಬೇತಿ
ಚಿತ್ತಾಪುರ : ತಾಲೂಕಿನ ಅಲ್ಲೂರ ಕೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ರಚಿಸಲಾಗಿದೆ ಎಂದು ಮುಖ್ಯಗುರು ಅಂಬಣ್ಣ ತಿಳಿಸಿದ್ದಾರೆ. ಫೆಬ್ರವರಿ 5ರಂದು
ಕಾಳಗಿ : ತಾಲೂಕು ಕೋಲಿ ಸಮಾಜದ ನೂತನ ಅಧ್ಯಕ್ಷರಾಗಿ ಜಗನ್ನಾಥ ತೇಲಿ ಅವರು ಸಮಾಜದ ಮುಖಂಡರ ಒಮ್ಮತದಿಂದ ರವಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ರಮೇಶ ನಾಮದಾರ ತಿಳಿಸಿದರು. ಪಟ್ಟಣದ ಅಂಬಾ ಭವಾನಿ ಕಲ್ಯ
ಚಿತ್ತಾಪುರ : ತಾಲೂಕಿನ ದಂಡೋತಿ ಗ್ರಾಮದಲ್ಲಿ ಮದರಸಾ ತೋಹಿದ್-ಇ-ಅರಾಬಿಕ್ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ಭಾನುವಾರ ಉದ್ಘಾಟನೆಗೊಂಡಿತು. ಗ್ರಾಮದಲ್ಲಿ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಟ್ರಸ್ಟ್ ಸ್ಥಾಪನೆಯಾಗಿರುವುದು ಸಂತ
ಕುಂದಾಪುರ, ಫೆ.22: ಕಳೆದ ವರ್ಷ ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ನೀಡಿ, ಓದುವ ಮಕ್ಕಳಿಗೆ ಸಹಕಾರಿಯಾಗಿದೆ. ಅದೇ ರೀತಿ ಈ ಬಾರಿಯೂ ಕೂಡ ಈಗ ಸಿಬಿಎಸ್ಸಿ ಪರೀಕ್ಷೆ ನಡೆಯುತ್ತಿದ್ದು, ಇನ್ನು ಎಸೆಸೆಲ್ಸಿ, ಪಿಯುಸಿ ಪರೀಕ್ಷೆ ಸಹ ಆರಂ
ಕಲಬುರಗಿ : ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆರಂಭವಾದ “ಕಲಬುರಗಿ ನಾಟಕೋತ್ಸವ - 26”ರ ಮೊದಲ ದಿನವೇ ಪ್ರೇಕ್ಷಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಯಿತು. ಸ್ಪಂದನ ಬೆಂಗಳೂರು ಕಲಾತಂಡ ಅಭಿನಯಿಸಿದ, ಜ್ಞಾನಪೀಠ ಪ್ರಶಸ್ತಿ ಪು
ಹೊಸದಿಲ್ಲಿ: ಕೆಂಪುಕೋಟೆ ಬಳಿ ಲಷ್ಕರೆ ತಯ್ಯಿಬಾದಿಂದ ಸಂಭಾವ್ಯ ಭಯೋತ್ಪಾದಕ ದಾಳಿ ಕುರಿತು ಭದ್ರತಾ ಏಜೆನ್ಸಿಗಳ ಎಚ್ಚರಿಕೆ ಬಳಿಕ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಿಂದ ಬಂಧಿತ ಎಂಟು ಜನರ ಪೈಕಿ ಆರು ಜನರು ಬಾಂಗ್ಲಾದೇಶಿಗಳಾಗ
ಕಲಬುರಗಿ: ಮುಂಬರುವ ಎ.11 ರಂದು ಭೀಮ್ ಆರ್ಮಿ ಭಾರತಾ ಏಕ್ತಾ ಮಿಷನ್ ಸಂಘಟನೆ ವತಿಯಿಂದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನ ಆಧಾರಿತ ಕ್ರಾಂತಿ-ಸೂರ್ಯ ಎಂಬ ಸುಂದರ ಸಾಮಾಜಿಕ ನಾಟಕ ಪ್ರದರ್ಶನ ಸಮಾರಂಭವನ್ನು ಇಲ್ಲಿನ ಎಂ ಎಸ್ ಕೆ ಮಿ
ಉಡುಪಿ ನಗರಸಭೆಯ ವಿಮಾ ಯೋಜನೆ ಅವ್ಯವಸ್ಥೆ ಬಗ್ಗೆ ಆಕ್ರೋಶ
ನಮ್ಮ ಶಾಲೆ ನಮ್ಮ ಹಕ್ಕು; ಶೈಕ್ಷಣಿಕ ಅವಲೋಕನ ಕಾರ್ಯಾಗಾರ
ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಉದ್ಘಾಟನಾ ಸಮಾರಂಭ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2026-27ನೇ ಸಾಲಿನ, 6ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆಯಲ್ಲಿ 20,146 ವಿದ್ಯಾರ್ಥಿಗಳು ಮೂಡ
ಕುಂದಾಪುರ, ಫೆ.22: ದೇವಲ್ಕುಂದ ಗ್ರಾಮದ ಬಗ್ವಾಡಿ ಚಕ್ರ ನದಿಯ ಬದಿ ಹಾಡಿಯಲ್ಲಿ ಫೆ.21ರಂದು ಬೆಳಗ್ಗೆ ಜುಗಾರಿ ಆಡುತ್ತಿದ್ದ ನಾಲ್ಕು ಮಂದಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಗುಡುಗುಡಿ(ಗರಗರ ಮಂ
ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಂಡರಕ್ಕಿ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ರಾತ್ರಿ ವೇಳ
ಅಮಾಸೆಬೈಲು, ಫೆ.22: ಹೊಸಂಗಡಿ ಗ್ರಾಮದ ಭಾಗೀಮನೆ ಎಂಬಲ್ಲಿ ತೊಂಬಟ್ಟು ವಾರಾಹಿ ಹೊಳೆಯಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉಳ್ಳೂರು-74 ಗ
ಚಿಕ್ಕಮಗಳೂರು ಕಾಡಾನೆ ದಾಳಿಗೆ ಮಹಿಳೆ ಮೃತ್ಯು ಪ್ರಕರಣ
ಕುಂದಾಪುರ, ಫೆ.22: ಎಡಪಂಥೀಯರು ಪ್ರತಿ ಫೆ.21ರಂದು ತಿಂಗಳುಗಳ ಕಾಲ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆಯ ಕೆಂಪು ಪುಸ್ತಕ ದಿನಾಚರಣೆ ಜಗತ್ತಿನಾದ್ಯಂತ ನಡೆಯುತ್ತಿದೆ. ಭಾರತ ದಲ್ಲಿ ಈ ಬಾರಿ
ಬೆಂಗಳೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿದಿ ಯೋಜನೆಯಡಿಯಲ್ಲಿ 6 ಸಾವಿರ ರೂ.ಗಳ ಪ್ರೋತ್ಸಾಹಧನವನ್ನು ಪಡೆದುಕೊಳ್ಳಲು, ರಾಜ್ಯ ಸರಕಾರದ ಪ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರಕಾರದ ಅಗ
ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ
ಪ್ರಾಣಿಗಳಿಂದ ಸಿಗುವ ಪ್ರತಿ ಮುನ್ಸೂಚನೆಗಳಿಗೆ ವೈಜ್ಞಾನಿಕ ಪುರಾವೆಗಳಿಂದ ಬೆಂಬಲಿತವಾಗಿಲ್ಲದೆ ಇದ್ದರೂ, ಅನೇಕ ಪ್ರಾಣಿಗಳು ಪರಿಸರ ಸಂವೇದನೆ ಮತ್ತು ಅಸ್ತಿತ್ವ ಉಳಿಸಿಕೊಳ್ಳುವ ಪ್ರವೃತ್ತಿಯಿಂದ ಪ್ರತಿಕ್ರಿಯಿಸುತ್ತವೆ. ಶತ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ಸಂಜಯ ನಗರದ ಲೊಟ್ಟೆಗೊಲ್ಲಹಳ್ಳಿಯ ನಿವಾಸದಲ್ಲಿಯೇ ಹೇಮಂತ್
ಮಂಡ್ಯ: ಕಾರು ಅಪಘಾತದಲ್ಲಿ ನಾಗಮಂಗಲದ ಮಾಜಿ ಶಾಸಕ ಕೆ.ಸುರೇಶ್ಗೌಡ ಹಾಗೂ ಚಾಲಕ ಶೇಖರ್ ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ತಾಲೂಕಿನ ಬಸರಾಳು ಗ್ರಾಮದ ಸಮೀಪ ನಡೆದಿದೆ. ಮದ್ದೂರು ತಾಲೂಕು ಕೊಪ್ಪ ಸಮೀಪ ಮದುವೆ ಮು
ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾದ ವ್ಯಕ್ತಿಯ ಮೃತದೇಹ ಮೆಕ್ಕೆಜೋಳದ ಗದ್ದೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಅದೇ ಗ್ರಾಮದ ಕಲ್ಮೇ

29 C