SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಇಂದೋರ್ ದುರಂತ | ಸಚಿವ ಕೈಲಾಶ್ ವಿಜಯವರ್ಗಿಯಾ ಅವರ 'ಘಂಟಾ' ಹೇಳಿಕೆಯನ್ನು ಸರ್ವಾಧಿಕಾರಿ ವರ್ತನೆ ಎಂದು ಸರಕಾರಿ ಆದೇಶದಲ್ಲಿ ಉಲ್ಲೇಖಿಸಿದ ಅಧಿಕಾರಿ ಅಮಾನತು

ಇಂದೋರ್: ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಮಧ್ಯೆ ಸಚಿವ ಕೈಲಾಶ್ ವಿಜಯವರ್ಗಿಯ ನೀಡಿರುವ ವಿವಾದಾತ್ಮಕ ಹೇಳಿಕೆ ಮತ್ತು ಕಾಂಗ್ರೆಸ್ ಆರೋಪಗಳನ್ನು ಅಧಿಕೃತ ಸರಕಾರಿ ಆದೇಶದಲ್ಲಿ ಸೇರಿಸಿದ ಆರೋ

5 Jan 2026 1:16 pm
'ತಿಥಿ' ಸಿನಿಮಾದ ʼಸೆಂಚುರಿ ಗೌಡʼ ಖ್ಯಾತಿಯ ಸಿಂಗ್ರಿಗೌಡ ನಿಧನ

ಮಂಡ್ಯ: ಕನ್ನಡ ಚಲನಚಿತ್ರ ʼತಿಥಿʼ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರೆಗೌಡ ಅವರು ರವಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕ

5 Jan 2026 1:13 pm
ಆರೋಗ್ಯ ಸಮಸ್ಯೆ ಹೊಂದಿರುವ ಕೊರಗ ಸಮುದಾಯದ ಆಶಾಕಿರಣ 'ಆರೋಗ್ಯ ಸೇತು'

►‌ ಕೊರಗರ 250ಕ್ಕೂ ಅಧಿಕ ಹಾಡಿಗಳ ಜನರಿಗೆ ಅಗತ್ಯ ಚಿಕಿತ್ಸೆಗೆ ಕ್ರಮ► ಪಿಎಂ-ಜನ್‌ಮನ್‌ನಲ್ಲಿ ಉಡುಪಿ ಜಿಲ್ಲೆಗೆ 4 ಸಂಚಾರಿ ಘಟಕ ಮಂಜೂರು

5 Jan 2026 12:47 pm
Belagavi | ಹಲ್ಲೆ ಆರೋಪ; ಶಾಸಕ ಲಕ್ಷ್ಮಣ ಸವದಿ, ಪುತ್ರ ಚಿದಾನಂದ ಸವದಿ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ : ಡಿಸಿಸಿ ಬ್ಯಾಂಕ್ ನೌಕರರ ಯೂನಿಯನ್ ಅಧ್ಯಕ್ಷ ಕರೆಣ್ಣವರ್ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ಸೇರಿ 8 ಜನ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಹ

5 Jan 2026 12:45 pm
ಹೊಸನಗರ: ವ್ಯಕ್ತಿಗೆ ಹಲ್ಲೆ; ಗಲಾಟೆ ವಿಡಿಯೋ ವೈರಲ್, ಪ್ರಕರಣ ದಾಖಲು

ಹೊಸನಗರ: ಹೊಸ ವರ್ಷದ ಸಂಭ್ರಮದ ದಿನದಂದೇ ನಡುವೆ ಪಟ್ಟಣದಲ್ಲಿ ನಡೆದ ಗಲಾಟೆಯ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗ

5 Jan 2026 12:27 pm
ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ; ಇಂದು ಚಿನ್ನದ ದರವೆಷ್ಟು?

ಅಮೆರಿಕ- ಲ್ಯಾಟಿನ್ ಅಮೆರಿಕದ ಸಂಘರ್ಷದ ನಡುವೆ ಚಿನ್ನದ ಬೆಲೆ ಏರಿಕೆಯಾಗುತ್ತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಏರಿಕೆ ಕಾಣುವ ನಿರೀಕ್ಷೆಯಿದೆ. ಶುಕ್ರವಾರ ತಡರಾತ್ರಿಯಲ್ಲಿ ವಿಶ್ವದಲ್ಲಿ ಮಹತ್ವದ ಬೆಳವಣಿಗೆಗಳು

5 Jan 2026 12:20 pm
ಬೈಕಂಪಾಡಿ : ಪ್ಲೈವುಡ್‌ ಫ್ಯಾಕ್ಟರಿಯಲ್ಲಿ ಬೆಂಕಿ‌ ಆಕಸ್ಮಿಕ; ಅಪಾರ ನಷ್ಟ

ಪಣಂಬೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಪ್ಲೈವುಡ್‌ ಫ್ಯಾಕ್ಟರಿಯೊಂದರಲ್ಲಿ ರವಿವಾರ ಬೆಳಗ್ಗೆ ಬೆಂಕಿ ಅವಘಡ‌ ಸಂಭವಿಸಿ‌ ಅಪಾರ ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ರಝಾಕ್ ಎಂಬವರಿಗೆ ಸೇರಿದ ಅಕೋಲೈಟ್ ಇಂಡಸ್ಟ್ರ

5 Jan 2026 11:46 am
ಮಾ.28, 29, 30 ರಂದು ಉಳ್ಳಾಲ ಶ್ರೀ ಮಲರಾಯ ದೈವಸ್ಥಾನದ ಬ್ರಹ್ಮಕಲಶೋತ್ಸವ; ಪೂರ್ವಭಾವಿ ಸಭೆ

ಉಳ್ಳಾಲ: ಉಳ್ಳಾಲ ಬಂಡಿಕೊಟ್ಯದ ಶ್ರೀ ಮಲರಾಯ ದೈವಸ್ಥಾನದ ಬ್ರಹ್ಮಕಲಶೋತ್ಸವವು ಇದೇ ಮಾರ್ಚ್ 28,29,30 ರಂದು ನಡೆಯಲಿದ್ದು, ಆ ಪ್ರಯುಕ್ತ ರವಿವಾರದಂದು ಕ್ಷೇತ್ರದಲ್ಲಿ ದೇವಸ್ಥಾನ, ದೈವಸ್ಥಾನ, ಮಠ, ಮಂದಿರ ಮತ್ತು ಸಂಘ ಸಂಸ್ಥೆಗಳ ಪ್ರಮು

5 Jan 2026 11:22 am
ದಿಲ್ಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್‌ಗೆ ಜಾಮೀನು ಮಂಜೂರು

5 Jan 2026 11:21 am
ಬೀನಾ ದಾಸ್ ಎಂಬ ಕ್ರಾಂತಿಯ ದೀವಟಿಗೆ ಇವರಾರೂ ಕ್ಷಮೆ ಯಾಚಿಸಲಿಲ್ಲ!

ಸ್ವಾತಂತ್ರ್ಯ ಯಜ್ಞಕುಂಡಕ್ಕೆ ಧುಮುಕಿದವರು!

5 Jan 2026 11:01 am
ಸಿದ್ದುಗೆ ಅರಸು ದಾಖಲೆ ಮುರಿಯಲು ಸಾಧ್ಯವೇ?

ದಿವಂಗತ ಡಿ. ದೇವರಾಜ ಅರಸು 7 ವರ್ಷ 239 ದಿನ ಮುಖ್ಯಮಂತ್ರಿಯಾಗಿದ್ದರು. ಇದೀಗ ಜನವರಿ 7ನೇ ತಾರೀಕು ಸಿದ್ದರಾಮಯ್ಯ 7 ವರ್ಷ 240 ದಿನ ಪೂರೈಸಿ ‘ರಾಜ್ಯದಲ್ಲಿ ಅತಿ ಹೆಚ್ಚು ದಿನ ಮುಖ್ಯಮಂತ್ರಿಯಾಗಿದ್ದ’ ಅರಸು ದಾಖಲೆಯನ್ನು ಮುರಿಯಲು ಹೊರಟಿ

5 Jan 2026 10:54 am
ಕಪ್ಪು ನವೋದಯ-ದಲಿತ ನವೋದಯ

ಕನ್ನಡ ದಲಿತ ಸಾಹಿತ್ಯಕ್ಕೆ ಐವತ್ತು ವರ್ಷ ತುಂಬಿದ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿರುವಾಗ ಹ್ಯಾರ್ಲೆಮ್ ನವೋದಯ ಕೂಡ ನಮ್ಮ ಚಿಂತನೆಯಲ್ಲಿ ಸೇರುವ ಅಗತ್ಯವಿದೆ ಎನ್ನಿಸಿತು. ದಲಿತ ಚಳವಳಿ, ದಲಿತ ಸಾಹಿತ್ಯ ಕುರಿತ ಕ್ಲೀಷಾಮಯ

5 Jan 2026 10:37 am
ರಷ್ಯಾದಿಂದ ತೈಲ ಖರೀದಿ| ಭಾರತದ ಮೇಲೆ ಮತ್ತಷ್ಟು ಸುಂಕ ವಿಧಿಸುವ ಸುಳಿವು ನೀಡಿದ ಟ್ರಂಪ್

“ನಾನು ಸಂತೋಷವಾಗಿಲ್ಲ ಎಂದು ಪ್ರಧಾನಿ ಮೋದಿಗೆ ತಿಳಿದಿದೆ”

5 Jan 2026 10:35 am
ಜನ ಚಳವಳಿಗಳು ಮತ್ತು ಪ್ರಭುತ್ವ

ಬಿಜಾಪುರಕ್ಕೆ (ವಿಜಯಪುರ) ಸರಕಾರಿ ವೈದ್ಯಕೀಯ ಕಾಲೇಜು ಆಗಲೇಬೇಕೆಂದು ಅಲ್ಲಿನ ಜನರು ಕಳೆದ 107 ದಿನಗಳಿಂದ ನಡೆಸುತ್ತಿರುವ ಹೋರಾಟ ತಾರ್ಕಿಕ ಅಂತ್ಯ ಕಾಣಬೇಕಿತ್ತು. ಆದರೆ, ನಡೆಯಲೇಬಾರದ ಘಟನೆ ನಡೆದು ಅನಿರೀಕ್ಷಿತ ಸ್ಥಿತಿಗೆ ತಲುಪಿ

5 Jan 2026 10:16 am
ಶಾಂತಿಯ ತೈಲ ನಿಕ್ಷೇಪಕ್ಕೆ ಕೊಳ್ಳಿ ಇಟ್ಟ ಅಮೆರಿಕ

ವೆನೆಝುವೆಲಾದ ಮೇಲೆ ಅಮೆರಿಕ ಶನಿವಾರ ಮುಂಜಾನೆ ನಡೆಸಿದ ದಾಳಿ ಅನಿರೀಕ್ಷಿತವಾಗಿರಲಿಲ್ಲ. ಕಳೆದ ಅಕ್ಟೋಬರ್‌ನಲ್ಲಿ ಶಾಂತಿ ನೊಬೆಲ್‌ಗೆ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಕೊರಿನಾ ಮಚಾದೋ ಅವರ ಆಯ್ಕೆ ಮಾಡಿದ್ದೇ ಇಂತಹದ

5 Jan 2026 9:12 am
ಐಎಲ್‌ಟಿ 20 ಟೂರ್ನಿ: ಮೂರನೇ ಪ್ರಯತ್ನದಲ್ಲಿ ಪ್ರಶಸ್ತಿ ಗೆದ್ದ ಡೆಸರ್ಟ್ ವೈಪರ್ಸ್

ದುಬೈ: ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಎಲ್‌ಟಿ 20 ಟೂರ್ನಿಯಲ್ಲಿ ಡೆಸರ್ಟ್ ವೈಪರ್ಸ್ ತಂಡ ಎಂಐ ಎಮಿರೇಟ್ಸ್ ತಂಡವನ್ನು 46 ರನ್ಗಳ ಅಂತರದಿಂದ ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದಿದೆ. ಈ ಹಿಂದೆ ಎರಡೂ ಬಾರಿ ಫೈನಲ್

5 Jan 2026 8:30 am
ಕೊಪ್ಪಳ : ಟಿಪ್ಪರ್ ಪಲ್ಟಿ; ಪ್ರಾಣಾಪಾಯದಿಂದ ಚಾಲಕ ಪಾರು

ಕನಕಗಿರಿ: ತಾಲೂಕಿನ ಸುಳೇಕಲ್ ಗ್ರಾಮದಲ್ಲಿ ಮರಳು ತುಂಬಿ ಕೊಂಡು ಬರುವಾಗ ಸೋಮವಾರ ಬೆಳಗಿನ ಜಾವ ಕೊಪ್ಪಳ ರಸ್ತೆಯಲ್ಲಿ ಟಿಪ್ಪರ್ ಪಲ್ಟಿ ಯಾಗಿರುವ ಘಟನೆ ನಡೆದಿದೆ. ಟಿಪ್ಪರ್ ಪಲ್ಟಿ ಆಗುತ್ತಿದಂತೆ ಚಾಲಕ ಟಿಪ್ಪರ್ ನಿಂದ ಜಿಗಿದು ಪ

5 Jan 2026 8:20 am
ದಟ್ಟ ಮಂಜಿನಿಂದ ಲ್ಯಾಂಡಿಂಗ್ ವಿಫಲ; ಎರಡು ದಿನಗಳಲ್ಲಿ 28 ಬಾರಿ ಲಕ್ನೋಗೆ ಸುತ್ತು ಹೊಡೆದ ವಿಮಾನ !

ಲಕ್ನೋ: ದಟ್ಟವಾದ ಮುಂಜು ಮುಸುಕಿದ ವಾತಾವರಣದಿಂದಾಗಿ ಲಕ್ನೋದಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ರಾಷ್ಟ್ರ ರಾಜಧಾನಿಯಿಂದ ಸಂಪರ್ಕ ಕಲ್ಪಿಸುವ ಏರ್‌ಇಂಡಿಯಾ ಎಕ್ಸ್ಪ್ರೆಸ್ ಬೋಯಿಂಗ್ 737 ಮ್ಯಾಕ್ಸ್ 8 ವಿಮಾನ ಎರಡು ದಿನ

5 Jan 2026 8:10 am
ಅಮೆರಿಕ: ಭಾರತೀಯ ಮಹಿಳೆಯ ಶವ ಮಾಜಿ ಪ್ರಿಯಕರನ ಫ್ಲ್ಯಾಟ್‌ನಲ್ಲಿ ಪತ್ತೆ!

ಲಾಸ್‌ವೇಗಸ್: ಸುಮಾರು 27 ವರ್ಷ ವಯಸ್ಸಿನ ಭಾರತೀಯ ಮಹಿಳೆಯ ಶವ ಹೊಸವರ್ಷದ ಮುನ್ನಾದಿನ ಆಕೆಯ ಮಾಜಿ ಪ್ರಿಯಕರನ ಮೆರಿಲ್ಯಾಂಡ್ ಅಪಾರ್ಟ್ಮೆಂಟ್ನಲ್ಲಿ ಇರಿತದ ಗಾಯದೊಂದಿಗೆ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ಮಹಿಳೆಯ

5 Jan 2026 7:50 am
ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ 5.1 ತೀವ್ರತೆಯ ಭೂಕಂಪನ

 ಹೊಸದಿಲ್ಲಿ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ನಸುಕಿನಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ (ಎನ್ಸಿಎಸ್) ಪ್ರಕಟಿಸಿದೆ. ಮಂಜಾನೆ 4 ಗಂಟೆ 17 ನಿಮಿಷಕ್ಕೆ ಭೂಕಂಪ ಸಂಭವಿಸಿದ್

5 Jan 2026 7:40 am
ಕೋಗಿಲು ಬಡಾವಣೆ ಅಕ್ರಮ ತೆರವು ವಿರೋಧಿಸಿ ಪ್ರತಿಭಟನೆ; ಸರಕಾರದ ಕ್ರಮವನ್ನು ಖಂಡಿಸಿದ ಎಸ್‌ಐಒ

ಬೆಂಗಳೂರು : ಕೋಗಿಲು ಬಡಾವಣೆ ಕೊಳೆಗೇರಿ ನಿವಾಸಿಗಳ ಹೋರಾಟ ಸಮಿತಿಯು ಇತ್ತೀಚೆಗೆ ತೆರವು ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿ, ನೆಲೆ ಕಳೆದುಕೊಂಡ ಕುಟುಂಬಗಳ ಸಂಕಷ್ಟದತ್ತ ತುರ್ತು ಗಮನ ಸೆಳೆಯಿತ

5 Jan 2026 12:41 am
ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ.ಹೂಡಿಕೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ ಇಪ್ಪತ್ತರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲಸೌಕರ್ಯ ಕೊರತೆ ನಿವಾರಿಸಲು 1.5ಲಕ್ಷ ಕೋಟಿ ರೂ.ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕ

5 Jan 2026 12:31 am
ಕೋಗಿಲು | ಎಲ್ಲರಿಗೂ ಪುನರ್ವಸತಿ ಕಲ್ಪಿಸುವವರೆಗೂ ಹೋರಾಟ : ಮನೋಹರ್ ಎಲವರ್ತಿ

ಬೆಂಗಳೂರು : ಕೋಗಿಲು ಪ್ರಕರಣದಲ್ಲಿ ಮನೆಗಳು ನೆಲಸಮವಾದ ಎಲ್ಲರಿಗೂ ಪುನರ್ವಸತಿ ಕಲ್ಪಿಸುವವರೆಗೆ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ದುಡಿಯುವ ಜನರ ವೇದಿಕೆಯ ಮನೋಹರ್ ಎಲವರ್ತಿ ತಿಳಿಸಿದ್ದಾರೆ. ರವಿವಾರ ಕೋಗಿಲು ಬಡಾವಣೆ

5 Jan 2026 12:18 am
ವೆನೆಝುವೆಲಾ ಮೇಲಿನ ಅಮೆರಿಕ ದಾಳಿಗೆ ಆಕ್ರೋಶ; ಅಮೆರಿಕದ ಪುಂಡಾಟಿಕೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಪಿಎಂ, ಎಸ್‌ಯುಸಿಐ ಪ್ರತಿಭಟನೆ

ಬೆಂಗಳೂರು : ವೆನೆಝುವೆಲಾ ದೇಶದ ಮೇಲೆ ಅಮೆರಿಕ ನಡೆಸಿರುವ ದಾಳಿಯನ್ನು ಖಂಡಿಸಿ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಹಾಗೂ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಪಕ್ಷದ ಕಾರ್ಯಕರ್ತರು ಪ್ರತ್ಯೇ

5 Jan 2026 12:13 am
Kerala | ‘ಆರ್ಯರೂ ವಲಸಿಗರೇ’: ಕ್ರೈಸ್ತ–ಇಸ್ಲಾಂಗೆ ‘ವಿದೇಶಿ ಧರ್ಮ’ ಎನ್ನುವ ವಾದಕ್ಕೆ ಮಲಂಕರ ಚರ್ಚ್ ಮುಖ್ಯಸ್ಥರ ತೀವ್ರ ವಿರೋಧ

ಕೊಟ್ಟಾಯಂ: ಕ್ರೈಸ್ತ ಧರ್ಮ ಹಾಗೂ ಇಸ್ಲಾಂ ಧರ್ಮಗಳನ್ನು ‘ವಿದೇಶಿ ಧರ್ಮಗಳು’ ಎಂದು ಬಿಂಬಿಸುವ ಪ್ರವೃತ್ತಿಗೆ ಮಲಂಕರ ಆರ್ಥೋಡಾಕ್ಸ್ ಸಿರಿಯನ್ ಚರ್ಚ್ ಮುಖ್ಯಸ್ಥ ಬಸೆಲಿಯೋಸ್ ಮಾರ್ಥೋಮ ಮ್ಯಾಥ್ಯೂಸ್ III ತೀವ್ರ ವಿರೋಧ ವ್ಯಕ್ತಪಡಿ

5 Jan 2026 12:13 am
Hassan | ವಿದ್ಯಾನಗರದಲ್ಲಿ ಅಕ್ರಮ ಕಾಂಪೌಂಡ್ ಆರೋಪ : ಯಶ್ ತಾಯಿ ಪುಷ್ಪಾ ನಿವಾಸದ ಬಳಿ ತೆರವು ಕಾರ್ಯಾಚರಣೆ

ಹಾಸನ : ನಗರದ ವಿದ್ಯಾನಗರದಲ್ಲಿ ಇರುವ ನಟ ಯಶ್ ಅವರ ತಾಯಿ ಪುಷ್ಪಾ ಅವರ ನಿವಾಸದ ಬಳಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗೆ ಜೆಸಿಬಿ ಮೂಲಕ ಕಾಂಪೌಂಡ್ ತೆರವುಗೊಳಿಸುವ ಕಾರ್ಯಾಚರ

5 Jan 2026 12:07 am
Arsikere | ಹಾರನಹಳ್ಳಿ ಮಸೀದಿ ಉದ್ಘಾಟಿಸಿದ ಕೋಡಿಮಠ ಸ್ವಾಮೀಜಿ

ಅರಸೀಕೆರೆ : ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಮಜ್ಜಿದ್ ಎ ಅಕ್ಸಾ ಉದ್ಘಾಟನೆಯನ್ನು ಕೋಡಿಮಠ ಕ್ಷೇತ್ರದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದ್ದಾರೆ. ಗ್ರಾಮದ ಸರ್ವ ಧರ್ಮದವರು ಮಸೀದಿ ದರ್ಶನವನ್ನು ಮಾಡಿ, ಸಹ

4 Jan 2026 11:55 pm
ಕೆಂಪುಕೋಟೆ ಸ್ಫೋಟ ಪ್ರಕರಣ | ಪಾಕಿಸ್ತಾನಿ ಏಜೆಂಟ್‌ ಗಳನ್ನು ಸಂಪರ್ಕಿಸಲು ʼghostʼ ಸಿಮ್ ಬಳಕೆ: ವರದಿ

ಹೊಸದಿಲ್ಲಿ, ಜ.4: ನ. 10ರಂದು ನಡೆದ ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪಾಕಿಸ್ತಾನದ ಗುಪ್ತಚರ ಏಜೆಂಟ್‌ಗಳನ್ನು ಸಂಪರ್ಕಿಸಲು ʼghostʼ ಸಿಮ್ ಕಾರ್ಡ್‌ಗಳು ಹಾಗೂ ಎನ್‌ಕ್ರಿಪ್ಟ್ ಮಾಡಲಾದ ಸಂವಹನ ಆ್ಯಪ್

4 Jan 2026 11:48 pm
Hoskote | ನಿಧಿ ಆಸೆಗಾಗಿ ಮಗುವಿನ ಬಲಿಗೆ ಯತ್ನ?

ತಳ ಮಹಡಿಯಲ್ಲಿ ಅಗೆದು ಗುಂಡಿ ತೋಡಿರುವುದು ಪತ್ತೆ!

4 Jan 2026 11:47 pm
ಮುಹಮ್ಮದ್ ಶಮಿಗೆ ಅವಕಾಶದ ಬಾಗಿಲು ಮುಚ್ಚಬಾರದು: ಇರ್ಫಾನ್ ಪಠಾಣ್

ಇರ್ಫಾನ್ ಪಠಾಣ್ ,  ಮುಹಮ್ಮದ್ ಶಮಿ | Photo Credit : PTI  ಹೊಸದಿಲ್ಲಿ, ಜ.4: ವಿಜಯ್ ಹಝಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದರೂ ಏಕದಿನ ತಂಡದಿಂದ ಕಡೆಗಣಿಸಲ್ಪಟ್ಟಿರುವ ಹಿರಿಯ ವೇಗದ ಬೌಲರ್ ಮುಹಮ್ಮ

4 Jan 2026 11:24 pm
138 ವರ್ಷಗಳಲ್ಲೇ ಮೊದಲು | ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್‌ ಗಳನ್ನು ಆಡಿಸುವ ಸಂಪ್ರದಾಯ ಮುರಿದ ಆಸ್ಟ್ರೇಲಿಯ!

Photo Credit : NDTV ಸಿಡ್ನಿ, ಜ.4: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ರವಿವಾರ ಆರಂಭವಾದ ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಕೊನೆಯ ಆ್ಯಶಸ್ ಟೆಸ್ಟ್ ಪಂದ್ಯಕ್ಕೆ ತನ್ನ ಆಡುವ 11ರ ಬಳಗದಲ್ಲಿ ಸ್ಪೆಷಲಿಸ್ಟ್ ಸ್ಪಿನ್ನರ್ ಅನ್ನು ಕಣಕ್ಕಿಳಿಸದೇ ಆಸ

4 Jan 2026 11:20 pm
Venezuelaದ ಮೇಲೆ ಅಮೆರಿಕ ವಾಯುದಾಳಿ: ವಿದ್ಯುತ್ ಸ್ಥಗಿತದಿಂದ ಕ್ಯಾರಕಾಸ್‌ನಲ್ಲಿರುವ ಭಾರತೀಯರು ಸಂಕಷ್ಟದಲ್ಲಿ

ಕ್ಯಾರಕಾಸ್ (ವೆನೆಝುವೆಲಾ): ಕ್ಯಾರಕಾಸ್ ಹಾಗೂ ಅದರ ಸುತ್ತಮುತ್ತಲಿನ ನಗರಗಳ ಮೇಲೆ ಅಮೆರಿಕ ವಾಯು ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಅಲ್ಲಿರುವ ಭಾರತೀಯರು ತೀವ್ರ ಆತಂಕದ ಸ್ಥಿತಿಯಲ್ಲಿ ದಿನ ಕಳೆಯುತ್ತಿದ್ದಾರೆ ಎಂದು India Today ವರದಿ ಮ

4 Jan 2026 11:09 pm
Venezuela ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

ಎಡಪಕ್ಷಗಳಿಂದ ಅಮೆರಿಕದ ಆಕ್ರಮಣ ನಡೆಗೆ ಖಂಡನೆ

4 Jan 2026 11:05 pm
ಅಂಕಿತಾ ಭಂಡಾರಿ ಹತ್ಯೆ ಪ್ರಕರಣ | ʼVIPʼ ಆಯಾಮ ತಳ್ಳಿ ಹಾಕಿದ ಪೊಲೀಸರು; ಸಿಬಿಐ ತನಿಖೆಗೆ ವಿಪಕ್ಷಗಳಿಂದ ಪ್ರತಿಭಟನೆ

ಡೆಹ್ರಾಡೂನ್, ಜ.4: ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ಯಾವುದೇ ವಿಐಪಿ ವ್ಯಕ್ತಿಗಳು ಭಾಗಿಯಾಗಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ ಬೆನ್ನಿಗೇ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಉತ್ತರಾಖಂಡದ ವಿಪ

4 Jan 2026 11:01 pm
Gonikoppa | ಚಾಲಕ ನವಾಝ್ ಸಾವು ಪ್ರಕರಣ; ಮಹಿಳೆ ಸೇರಿ ಐವರು ಆರೋಪಿಗಳ ಬಂಧನ

ಮಡಿಕೇರಿ : ಗೋಣಿಕೊಪ್ಪಲಿನ ಹರಿಶ್ಚಂದ್ರಪುರದ ನಿವಾಸಿ ಚಾಲಕ ವೃತ್ತಿಯ ನವಾಝ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ, ಕಾವ್ಯಾ, ಅಶ

4 Jan 2026 10:44 pm
NRI ಪ್ರವಾಸಿಗಳ್ ಕಲ್ಲೇಗ: ವಾರ್ಷಿಕ ಮಹಾಸಭೆ; ನೂತನ ಸಮಿತಿ ರಚನೆ

ಮಂಗಳೂರು: NRI ಪ್ರವಾಸಿಗಳ್ ಕಲ್ಲೇಗ ಜಮಾಅತ್ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. ಕಲ್ಲೇಗ ಮಸೀದಿಯ ಖತೀಬರಾದ ಹಸನ್ ಹರ್ಷದಿ ದುಆ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಮ್ಮುಚ್ಚ ಬೊಳ್ವಾರ್ ವಹಿಸಿದರು. ಸಮಿತಿಯ ಪ್ರ

4 Jan 2026 10:41 pm
ನಿಮಗೂ ಬಿಸಿ ಮುಟ್ಟಿಸುತ್ತೇವೆ: ಕೊಲಂಬಿಯಾ ಅಧ್ಯಕ್ಷರಿಗೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಜ.4: ವೆನೆಝುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊರನ್ನು ಸೆರೆಹಿಡಿದ ಕಾರ್ಯಾಚರಣೆಯ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೋಗೆ ಎಚ್ಚರಿಕೆ ಸಂದೇಶ ರವಾನಿಸಿರುವುದ

4 Jan 2026 10:33 pm
ರಾಜಕೀಯ ಲಾಭಕ್ಕಾಗಿ ಪರ್ಯಾಯವನ್ನು ವಿವಾದವನ್ನಾಗಿಸುವ ಪ್ರಯತ್ನ ಅಪಾಯಕಾರಿ: ಸುನೀಲ್ ಬಂಗೇರ

ಉಡುಪಿ: ಪರ್ಯಾಯ ಶ್ರೀ ಕೃಷ್ಣ ಮಠದಂತಹ ಪವಿತ್ರ ಧಾರ್ಮಿಕ ಉತ್ಸವವನ್ನು ರಾಜಕೀಯ ಲಾಭಕ್ಕಾಗಿ ವಿವಾದದ ಕೇಂದ್ರ ಬಿಂದುಗೊಳಿಸುವ ಪ್ರಯತ್ನ ಅತ್ಯಂತ ಅಪಾಯಕಾರಿ ಹಾಗೂ ಖಂಡನೀಯ. ಪರ್ಯಾಯದಂತಹ ಪವಿತ್ರ ಉತ್ಸವಗಳನ್ನು ರಾಜಕೀಯ ಕಿತ್ತಾ

4 Jan 2026 10:27 pm
ಬೀದರ್: ಡಾ. ಕೆ.ಎಲ್. ಕೃಷ್ಣಮೂರ್ತಿ ಸ್ಮರಣಾರ್ಥ ಉಚಿತ ವೈದ್ಯಕೀಯ ಶಿಬಿರ

ಬೀದರ್ : ಡಾ. ಕೃಷ್ಣಮೂರ್ತಿ ಆಸ್ಪತ್ರೆ ವತಿಯಿಂದ ದಿವಂಗತ ಡಾ. ಕೆ.ಎಲ್. ಕೃಷ್ಣಮೂರ್ತಿ ಅವರ ಸ್ಮರಣಾರ್ಥವಾಗಿ ರವಿವಾರ ನಗರದ ಜೆಪಿ ನಗರದಲ್ಲಿರುವ ಬ್ರಹ್ಮಕುಮಾರೀಸ್ ಸೆಂಟರ್ ಪಾವನ್ ಧಾಮ್‌ನಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಆಯ

4 Jan 2026 10:20 pm
Haryana: ಫರೀದಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ | ವಾಹನವು ಆ್ಯಂಬುಲೆನ್ಸ್ ಆಗಿದ್ದರಿಂದ ಸುರಕ್ಷಿತವೆಂದು ನಂಬಿ ಸಂತ್ರಸ್ತೆ ಅದನ್ನು ಹತ್ತಿದ್ದಳು: ಕುಟುಂಬದ ಹೇಳಿಕೆ

ಗುರುಗ್ರಾಮ,ಜ.4: ಡಿ.30ರಂದು ಚಲಿಸುತ್ತಿದ್ದ ವಾಹನದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 25 ವರ್ಷದ ಸಂತ್ರಸ್ತೆಯ ಕುಟುಂಬವು, ಅಪರಾಧವು ಆ್ಯಂಬುಲೆನ್ಸ್‌ನೊಳಗೆ ನಡೆದಿತ್ತು ಎಂದು ಆರೋಪಿಸಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ

4 Jan 2026 10:20 pm
Tamil Nadu | ಸರಕಾರಿ ನೌಕರರಿಗೆ ಶೇ.50ರ ಪಿಂಚಣಿ ಘೋಷಿಸಿದ ಎಂ.ಕೆ. ಸ್ಟಾಲಿನ್

ಚೆನ್ನೈ, ಜ.4: ಸರಕಾರಿ ನೌಕರರಿಗೆ ಅವರು ಕೊನೆಯದಾಗಿ ಪಡೆದ ವೇತನದ ಶೇ.50 ಅನ್ನು ಮಾಸಿಕ ಪಿಂಚಣಿಯಾಗಿ ನೀಡುವ ಹೊಸ ಪಿಂಚಣಿ ಯೋಜನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ. ಆಡಳಿತಾರೂಢ ಡಿಎಂಕೆ ಹಳೆಯ ಪಿಂ

4 Jan 2026 10:18 pm
ಬೀದರ್‌| ದುಬಲಗುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಸದಸ್ಯತ್ವ ರದ್ದು ಪಡಿಸುವಂತೆ ಜಿ.ಪಂ.ಸಿಇಒಗೆ ಮನವಿ

ಹುಮನಾಬಾದ್ : ತಾಲ್ಲೂಕಿನ ದುಬಲಗುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ಭೋಜಗುಂಡಿ ಅವರು 11 ತಿಂಗಳಿಂದ ಇಲ್ಲಿವರೆಗೂ ಯಾವುದೇ ಸಾಮಾನ್ಯ ಸಭೆ ನಡೆಸದೆ ಬೇಜವಾಬ್ದಾರಿ ತೋರಿದ್ದಾರೆ ಎಂದು ಆರೋಪಿಸಿ, ಅವರ ಸದಸ್ಯತ್ವ ರದ್ದುಪಡಿಸಬ

4 Jan 2026 10:16 pm
ಬಜ್ಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಬಿಜೆಪಿ ಗೆಲುವು ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ: ಸಂಸದ ಬ್ರಿಜೇಶ್ ಚೌಟ

ಮಂಗಳೂರು,ಜ.4: ಕಿನ್ನಿಗೋಳಿ ಹಾಗೂ ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ ಗೆಲುವು ಕರಾವಳಿ ಜನರ ಸ್ವಾಭಿಮಾನ ಕೆಣಕಿರುವ ಕಾಂಗ್ರೆಸ್‌ಗೆ ತಕ್ಕ ಉತ್ತರವಾಗಿದ್ದು, ಆ ಮೂಲಕ ಬಿಜೆಪಿಯ ಈ ವಿಜಯಯಾತ್ರೆಯು ಇದೀಗ ಕಟೀಲು ಶ್ರೀ ದುರ್ಗಾ ಪರಮೇಶ್

4 Jan 2026 10:13 pm
Venezuela ತೈಲರಂಗದ ಮೇಲೆ ಅಮೆರಿಕ ಹಿಡಿತದಿಂದ ಭಾರತಕ್ಕೆ ಲಾಭ?

►ವೆನೆಝುವೆಲಾದಲ್ಲಿ ಭಾರತೀಯ ಕಂಪೆನಿಗಳಿಂದ ಕಚ್ಚಾ ತೈಲ ಉತ್ಪಾದನೆ ಪುನಾರಂಭ ಸಾಧ್ಯತೆ►ಮಡುರೊ ಸರಕಾರ ಬಾಕಿಯಿರಿಸಿದ್ದ 1 ಶತಕೋಟಿ ಡಾಲರ್ ಮರುಪಾವತಿಯ ನಿರೀಕ್ಷೆ

4 Jan 2026 10:10 pm
ದಸಂಸ ಪರ್ಯಾಯ ರಾಜಕಾರಣ ಕಟ್ಟುವುದು ಅನಿವಾರ್ಯ : ಎನ್.ವೆಂಕಟೇಶ್

ʼದಲಿತ ಸಾಹಿತ್ಯ ಮತ್ತು ಚಳವಳಿ-50 ಅಧ್ಯಯನʼ ಸಮಾರೋಪ ಸಮಾರಂಭ

4 Jan 2026 10:09 pm
U19 ಕೂಚ್ ಬೆಹಾರ್ ಕ್ರಿಕೆಟ್ ಟೂರ್ನಿ; ಕರ್ನಾಟಕ-ಗುಜರಾತ್ ಪಂದ್ಯ ಡ್ರಾ

Photo Credit : PTI  ವಲ್ಸಾಡ್, ಜ.4: ಆತಿಥೇಯ ಗುಜರಾತ್ ಹಾಗೂ ಕರ್ನಾಟಕ ತಂಡಗಳ ನಡುವೆ ಇಲ್ಲಿ ನಡೆಯುತ್ತಿರುವ ಅಂಡರ್-19 ಕೂಚ್ ಬೆಹಾರ್ ಕ್ರಿಕೆಟ್ ಟೂರ್ನಿಯ ನಾಲ್ಕನೇ ಕ್ವಾರ್ಟರ್ ಫೈನಲ್ ಪಂದ್ಯವು ನಿರೀಕ್ಷೆಯಂತೆಯೇ ಡ್ರಾನಲ್ಲಿ ಕೊನೆಗೊಂಡಿ

4 Jan 2026 10:09 pm
ಸುಳ್ಯ: ಕೆರೆಯಲ್ಲಿ ತಾಯಿ, ಮಗುವಿನ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ರವಿವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹ

4 Jan 2026 10:06 pm
ಕಲಬುರಗಿ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಉಪನ್ಯಾಸಕನ ಬಂಧನ

ಕಲಬುರಗಿ(ಅಫಜಲಪುರ): ಹೊಸ ವರ್ಷದ ಗಿಫ್ಟ್ ಕೊಡುವುದಾಗಿ ಪುಸಲಾಯಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಉಪನ್ಯಾಸಕನೋರ್ವನನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ.   ಅಫಜಲಪುರ ಪೊಲೀಸ್ ಠಾಣೆಯ ವ್ಯ

4 Jan 2026 10:02 pm
ಪುಲೆ ಮಹಿಳೆಯರಿಗೆ ಶಾಲೆ ತೆರೆದ ದೇಶದ ಪ್ರಥಮ ಮಹಿಳಾ ಶಿಕ್ಷಕಿ: ಮಂಜುನಾಥ್ ಗಿಳಿಯಾರು

ಕುಂದಾಪುರ, ಜ.4: ಅಂದಿನ ಕಾಲದಲ್ಲಿ ಪುರುಷ ಪ್ರದಾನ ಸಮಾಜದಲ್ಲಿ ಮಹಿಳೆಯರಿಗೆ ವಿದ್ಯಾಬ್ಯಾಸಕ್ಕೆ ಅವಕಾಶ ಕಲ್ಪಿಸುವಲ್ಲಿ ಅವಮಾನಗಳನ್ನು ಸಹಿಸಿಕೊಂಡು ಕಷ್ಟ ನಷ್ಟಗಳನ್ನು ಅನುಭವಿಸಿದರೂ ಮಹಿಳೆಯರಿಗೆ ಶಾಲೆ ತೆರೆದ ಭಾರತದ ಮೊಟ್

4 Jan 2026 10:01 pm
Venezuela | ಬಂಧನದ ಬಳಿಕ ‘ಹ್ಯಾಪಿ ನ್ಯೂ ಇಯರ್’ ಎಂದ ಮಡುರೊ!

ವಾಷಿಂಗ್ಟನ್, ಜ.4: ಶನಿವಾರ ಮುಂಜಾನೆ ವೆನೆಝುವೆಲಾ ಅಧ್ಯಕ್ಷ ನಿಕೊಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಅಮೆರಿಕದ ಸೇನೆ ವೆನೆಝುವೆಲಾದ ರಾಜಧಾನಿಯಲ್ಲಿ ಸೆರೆಹಿಡಿದ ಬಳಿಕ ನಡೆದ ಕೆಲವು ವಿದ್ಯಮಾನಗಳು: ಮಡು

4 Jan 2026 10:00 pm
Venezuela | ಏನೆಲ್ಲಾ ಬೆಳವಣಿಗೆಗಳು ನಡೆಯಿತು?

ವಾಷಿಂಗ್ಟನ್: ಮಡುರೊರನ್ನು ಹೊತ್ತ ವಿಮಾನವು ಶನಿವಾರ ತಡರಾತ್ರಿ ನ್ಯೂಯಾರ್ಕ್ ನಗರದ ಬಳಿ ಲ್ಯಾಂಡ್ ಆಗಿದ್ದು, ಅಲ್ಲಿಂದ ಅವರನ್ನು ಹೆಲಿಕಾಪ್ಟರ್ ಮೂಲಕ ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಮ

4 Jan 2026 9:57 pm
ಜಯಲಕ್ಷ್ಮಿ ಎಸ್. ಜೋಕಟ್ಟೆ ಅವರ ʼಕವಿತೆಗಳುʼ ಕೃತಿ ಬಿಡುಗಡೆ

ಮಂಗಳೂರು, ಜ.4: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು,ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮುಂಬಯಿಯ ಕವಯಿತ್ರಿ ಜಯಲಕ್ಷ್ಮಿ ಎಸ್. ಜೋಕಟ್ಟೆಯವರ ಕವಿತೆಗಳು ಸಂ

4 Jan 2026 9:53 pm
ಮಂಗಳೂರಿನಲ್ಲಿ ಪವಿತ್ರ ಪರಮ ಪ್ರಸಾದದ ಮೆರವಣಿಗೆ

ಮಂಗಳೂರು, ಜ.4: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಪ್ರಾಂತದ ವತಿಯಿಂದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಭವ್ಯ ಮೆರವಣಿಗೆಯು ರವಿವಾರ ಮಿಲಾಗ್ರಿಸ್ ಚರ್ಚ್‌ನಿಂದ ರೊಸಾರಿಯೊ ಕೆಥೆಡ್ರಲ್‌ವರ

4 Jan 2026 9:43 pm
Madhya Pradesh | ಇಂದೋರ್ ದುರಂತ ಭ್ರಷ್ಟ ವ್ಯವಸ್ಥೆಯ ಸೃಷ್ಟಿ: ಜಲಸಂರಕ್ಷಣಾ ತಜ್ಞ ರಾಜೇಂದ್ರ ಸಿಂಗ್

ಹೊಸದಿಲ್ಲಿ, ಜ. 4: ಮಧ್ಯಪ್ರದೇಶದ ಇಂದೋರ್‌ ನಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ ಹಲವರು ಸಾವನ್ನಪ್ಪಿದ ಘಟನೆಯು ‘‘ವ್ಯವಸ್ಥೆ ಸೃಷ್ಟಿಸಿದ ವಿಪತ್ತಾಗಿದೆ’’ ಮತ್ತು ಭ್ರಷ್ಟಾಚಾರವೇ ಈ ದುರಂತದ ಮೂಲವೆಂದು ಖ್ಯಾತ ಜಲಸಂರಕ್ಷಣಾ ತ

4 Jan 2026 9:30 pm
ಡಿಜಿಟಲ್ ಅರೆಸ್ಟ್ | ಮುಂಬೈ ಪೊಲೀಸರ ಸೋಗಿನಲ್ಲಿ ಹೈದರಾಬಾದ್‌ ನ ವ್ಯಕ್ತಿಯಿಂದ 7.12 ಕೋಟಿ ರೂ. ಸುಲಿಗೆ!

ಹೈದರಾಬಾದ್, ಜ.4: ಮುಂಬೈ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಸೈಬರ್ ವಂಚಕರ ತಂಡವೊಂದು ಹೈದರಾಬಾದ್‌ ನ 81 ವರ್ಷದ ವಯೋವೃದ್ಧರೊಬ್ಬರನ್ನು ‘ಡಿಜಿಟಲ್ ಬಂಧನ’ದಲ್ಲಿರಿಸಿ 7.12 ಕೋಟಿ ರೂ. ದೋಚಿದ ಪ್ರಕರಣ ರವಿವಾರ ವರದಿಯಾಗಿದೆ. ಮಾದಕದ್ರವ್

4 Jan 2026 9:30 pm
ಕ್ರಿಸ್ಮಸ್ ಸಂದರ್ಭ ಕ್ರೈಸ್ತರ ಮೇಲೆ ದಾಳಿ; ಕಳವಳ ವ್ಯಕ್ತಪಡಿಸಿದ ಬಿಜೆಪಿ ಮಿತ್ರ ಪಕ್ಷ ಎನ್‌ಪಿಪಿ

ಚೆನ್ನೈ, ಜ. 4: ಕ್ರಿಸ್ಮಸ್ ಆಚರಣೆ ಸಂದರ್ಭ ಹಲವು ರಾಜ್ಯಗಳಲ್ಲಿ ಕ್ರೈಸ್ತರ ಮೇಲಿನ ದಾಳಿ ಕುರಿತು ಬಿಜೆಪಿಯ ಮಿತ್ರ ಪಕ್ಷವಾಗಿರುವ ನ್ಯಾಷನಲ್ ಪೀಪಲ್ಸ್ ಪಾರ್ಟಿ ಕಳವಳ ವ್ಯಕ್ತಪಡಿಸಿದೆ. ಛತ್ತೀಸ್‌ ಗಢದ ರಾಯಪುರ, ಅಸ್ಸಾಂನ ನಲ್ಬರಿ,

4 Jan 2026 9:29 pm
ಕಾನೂನುಬಾಹಿರ ವಿಷಯ ಪೋಸ್ಟ್ ಮಾಡುವ ಖಾತೆಗಳ ಶಾಶ್ವತ ಅಮಾನತಿಗೆ X ಸಜ್ಜು

ಹೊಸದಿಲ್ಲಿ, ಜ. 4: ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ಕಾನೂನುಬಾಹಿರ ವಿಷಯಗಳನ್ನು ತೆಗೆದುಹಾಕುವ, ಅಂತಹ ಪೋಸ್ಟ್‌ ಗಳನ್ನು ಮಾಡುವ ಖಾತೆಗಳನ್ನು ಶಾಶ್ವತವಾಗಿ ಅಮಾನತುಗೊಳಿಸುವ ಮತ್ತು ಅಗತ್ಯವಿದ್ದರೆ ಸ್ಥಳೀಯ ಸರಕಾರಗಳು ಹಾಗೂ ಕಾ

4 Jan 2026 9:28 pm
ಮುಲ್ಕಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ

ಮುಲ್ಕಿ: ಪ್ರಕರಣವೊಂದರಲ್ಲಿ ಭಾಗಿಯಾಗಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಮುಲ್ಕಿ ಕೊಲ್ನಾಡು ಕೆ.ಎಸ್. ರಾವ್‌ ನಗರ ನಿವಾಸಿ ಪ್ರಹ್ಲಾದ್ (19) ಬಂ

4 Jan 2026 9:27 pm
Tamil Nadu | ಪೊಂಗಲ್ ಹಬ್ಬಕ್ಕೆ ಪ್ರತಿ ಪಡಿತರ ಚೀಟಿದಾರರಿಗೆ 3 ಸಾವಿರ ರೂ.ನೆರವು ಘೋಷಿಸಿದ ಸರಕಾರ

ಚೆನ್ನೈ, ಜ. 4: ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ 2.22 ಕೋಟಿ ಪಡಿತರ ಚೀಟಿದಾರರಿಗೆ ಹಾಗೂ ಶ್ರೀಲಂಕಾದ ತಮಿಳರ ಪುನರ್ವಸತಿ ಶಿಬಿರಗಳಲ್ಲಿ ವಾಸಿಸುತ್ತಿರುವ ಸುಮಾರು 19,000 ಕುಟುಂಬಗಳಿಗೆ ತಲಾ 3,000 ರೂ. ನಗದು ಉಡುಗೊರೆ ನೀಡುವುದಾಗಿ

4 Jan 2026 9:27 pm
Uttarakhand | ಹಾವು ಕಡಿತದಿಂದ 50 ದಿನಗಳಲ್ಲಿ 13 ಮಂದಿ ಮೃತ್ಯು

ಡೆಹ್ರಾಡೂನ್, ಜ. 4: ಉತ್ತರಾಖಂಡದಲ್ಲಿ ಕಳೆದ ಸುಮಾರು 50 ದಿನಗಳಲ್ಲಿ ಹಾವು ಕಡಿತದಿಂದ 13 ಮಂದಿ ಸಾವನ್ನಪ್ಪಿದ್ದಾರೆ. 23 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಉತ್ತರಾಖಂಡದ ಅರಣ್ಯ ಇಲಾಖೆ ತಿಳಿಸಿದೆ. 2013ರಿಂದ ರಾಜ್ಯದಲ್ಲಿ ಹಾವು

4 Jan 2026 9:26 pm
ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ 30.32ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಉಡುಪಿ, ಜ.4: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಎಂಐಟಿಯ ನಿವೃತ್ತ ನೌಕರ ಉಮಾನಂದ ಕೆ.ವಿ.(61) ಎಂಬವರು ಷ

4 Jan 2026 9:20 pm
ಸ್ಕೂಟರ್ ಢಿಕ್ಕಿ: ಗಾಯಾಳು ಪಾದಚಾರಿ ಮೃತ್ಯು

ಶಿರ್ವ, ಜ.4: ಶಿರ್ವ ಬಿಸಿ ರೋಡ್ ಜಂಕ್ಷನ್ ಸಮೀಪ ಸ್ಕೂಟರೊಂದು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಪಾಂಬೂರು ಶಾಂತಿಪುರ ನಿವಾಸಿ ಲಕ್ಷ್ಮಣ್ ರಾವ್(65) ಎಂದು ಗುರ

4 Jan 2026 9:16 pm
ಅಂಪಾರು ಸೊಸೈಟಿ ಸಿಇಓನಿಂದ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಪ್ರಕರಣ ದಾಖಲು

ಶಂಕರನಾರಾಯಣ, ಜ.4: ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ 2023-2024ನೇ ಸಾಲಿನಲ್ಲಿ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ)ಯಾಗಿ ಕರ್ತವ್ಯ ನಿರ್ವಹಿಸಿದ್ದ ಸದಾಶಿವ ವೈದ್ಯ ಕೋಟ್ಯಂತರ ರೂ. ಅವ್ಯವಹಾರ ಎಸಗಿರುವ ಬಗ್ಗೆ ಶಂಕರನಾರಾಯ

4 Jan 2026 9:14 pm
ವೆನೆಜುವೆಲಾ ಮೇಲಿನ ಅಮೇರಿಕಾ ದಾಳಿ ಖಂಡಿಸಿ ಸಿಪಿಎಂ ಪ್ರತಿಭಟನೆ

ಕುಂದಾಪುರ, ಜ.4: ಸಾಮ್ರಾಜ್ಯಶಾಹಿ ಅಮೆರಿಕಾ ಸಮಾಜವಾದಿ ಸುಳ್ಳು ಆರೋಪಗಳನ್ನು ಹೊರಿಸಿ ಸಾರ್ವಭೌಮ ರಾಷ್ಟ್ರವಾಗಿರುವ ವೆನೆಜುವೆಲಾ ದೇಶದ ಮೇಲೆ ದಾಳಿ ನಡೆಸುತ್ತಿರುವುದು ಖಂಡನೀಯ ಎಂದು ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರ

4 Jan 2026 9:10 pm
Jharkhand | UPSC ಅನುತ್ತೀರ್ಣ; 7 ವರ್ಷ IAS ಅಧಿಕಾರಿಯ ಸೋಗು ಹಾಕಿದ್ದ ವಂಚಕನ ಬಂಧನ

ಪಲಾಮು (ಜಾರ್ಖಂಡ್): ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಅನುತ್ತೀರ್ಣನಾದರೂ, ಸುಮಾರು ಏಳು ವರ್ಷಗಳ ಕಾಲ ತಾನು IAS ಅಧಿಕಾರಿ ಎಂದು ಸೋಗು ಹಾಕಿಕೊಂಡು ಅಡ್ಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಜಾರ್ಖಂಡ್ ಪೊಲೀಸರು ಬಂಧಿ

4 Jan 2026 8:54 pm
ಬಳ್ಳಾರಿ ಗುಂಪು ಘರ್ಷಣೆ: ನ್ಯಾಯಾಂಗ ತನಿಖೆಗೆ ಆರ್.ಅಶೋಕ್‌ ಒತ್ತಾಯ

ಆರೋಪಿಗಳ ಪರವಾಗಿ ಸರಕಾರ ನಿಂತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

4 Jan 2026 8:52 pm
ಬಳ್ಳಾರಿ ಗಲಾಟೆ ಪ್ರಕರಣ | ಸಿಐಡಿ ತನಿಖೆಗೆ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು, ಜ.4: ಬಳ್ಳಾರಿ ಗಲಾಟೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ಒಪ್ಪಿಸುವ ಚಿಂತನೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಗಲಾಟೆ ಪ

4 Jan 2026 8:46 pm
ತಂತ್ರಾಂಶದಲ್ಲಿ ವಿನಾಯಿತಿ ದುರುಪಯೋಗ ಮಾಡಿಕೊಂಡು ಕ್ರಯಪತ್ರಗಳ ನೋಂದಣಿ ಮಾಡಿದ ಐವರು ಅಧಿಕಾರಿಗಳು ಅಮಾನತು

ಬೆಂಗಳೂರು : ಕಾವೇರಿ 2.0 ತಂತ್ರಾಂಶದ ಕಾರ್ಯ ವಿಧಾನದಲ್ಲಿ ವಿನಾಯಿತಿ ಆಯ್ಕೆಯನ್ನು ದುರುಪಯೋಗ ಮಾಡಿಕೊಂಡು, ಕ್ರಯಪತ್ರಗಳನ್ನು ನೋಂದಣಿ ಮಾಡಿದ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರವಿವಾರದಂದು ನೋಂದಣಿ ಮತ್ತುಯ ಮುದ್ರ

4 Jan 2026 8:35 pm
ಗರೋಡಿ ಕ್ಷೇತ್ರದಲ್ಲಿ ಕೋಳಿ ಅಂಕ ನಡೆಸದಿರಲು ಆಡಳಿತ ಮಂಡಳಿ ನಿರ್ಧಾರ

ಮಂಗಳೂರು,ಜ.4:ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವದ ಸಂದರ್ಭ ಕಳೆದ ಒಂದೂವರೆ ಶತಮಾನದಿಂದ ನಡೆಸಲಾಗುತ್ತಿದ್ದ ಕೋಳಿ ಅಂಕವನ್ನು ಈ ಬಾರಿ ನಡೆಸದಿರಲು ಆಡಳಿತ ಮಂಡಳಿ ತೀರ್ಮಾನನಿಸಿದೆ. ಪೊಲೀ

4 Jan 2026 8:26 pm
ಕಲ್ಯಾಣ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ 12,900 ಕೋಟಿ ರೂ.ಅನುದಾನ: ಕೇಂದ್ರ ಸಚಿವ ವಿ.ಸೋಮಣ್ಣ

ವಿಜಯನಗರ: ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಬೆರೆಸಬಾರದು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ಸಂದೇಶವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ರೈಲ್ವೆ ಯೋಜನೆಗಳಿಗಾಗಿ ಕೇಂದ್ರ ಸರಕಾರ ಬರೋಬ್ಬರಿ 12,900 ಕೋಟಿ ರೂಪಾಯಿಗಳ ಕಾಮಗ

4 Jan 2026 8:24 pm
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು: 2001ರ ಎಂಬಿಬಿಎಸ್ ವಿದ್ಯಾರ್ಥಿಗಳ ಪುನರ್ಮಿಲನ

ಮಂಗಳೂರು, ಜ.4: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ 2001ರ ಎಂಬಿಬಿಎಸ್ ಬ್ಯಾಚ್‌ನ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜಗತ್ತಿನ ನಾನಾ ಕಡೆ ಇರುವ 2001ರ ಬ್ಯಾಚ್‌ನ ವಿದ್ಯಾರ್ಥಿಗಳು ಒಟ್ಟು ಸೇರಿ ತಮ್ಮ 25 ವ

4 Jan 2026 8:14 pm
4 Jan 2026 8:11 pm
Venezuela | ಜನರ ಒಳಿತೇ ಮೇಲುಗೈ ಸಾಧಿಸಬೇಕು: ಪೋಪ್ ಲಿಯೋ XIV ಕಳವಳ

ವ್ಯಾಟಿಕನ್, ಜ.4: ವೆನೆಝುವೆಲಾದಲ್ಲಿ ಅಮೆರಿಕದ ಮಿಲಿಟರಿ ದಾಳಿಗಳ ಬಳಿಕ ಉಂಟಾಗಿರುವ ಬೆಳವಣಿಗೆಗಳ ಕುರಿತು ಪೋಪ್ ಲಿಯೋ XIV ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವೆನೆಝುವೆಲಾದ ಜನರ ಒಳಿತೇ ಎಲ್ಲದಕ್ಕಿಂತ ಮೇಲುಗೈ ಸಾಧಿಸಬೇಕು ಎಂದ

4 Jan 2026 8:08 pm
ಕಲಬುರಗಿ| ಕರ್ನಾಟಕ ಬಹುಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾಗಿ ಚಂದ್ರಶಾ ಎನ್. ಗಾಯಕವಾಡ ನೇಮಕ

ಆಳಂದ: ಕರ್ನಾಟಕ ಬಹುಜನ ಜಾಗೃತಿ ವೇದಿಕೆಯಿಂದ ನಡೆದ ಕಾರ್ಯಕರ್ತರ ಮಹತ್ವದ ಸಭೆಯಲ್ಲಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚಂದ್ರಶಾ ಎನ್.ಗಾಯಕವಾಡ ಅವರನ್ನು ಜಿಲ್ಲೆಯ ಅಧ್ಯಕ್ಷರಾಗಿ ಅಧಿಕೃತವ

4 Jan 2026 8:07 pm
ಕಾರ್ಕಳ| ಪರಶುರಾಮ ಥೀಮ್‌ಪಾರ್ಕ್‌ನ ತಾಮ್ರದ ಹೊದಿಕೆ ಕಳವು: ಪ್ರಕರಣ ದಾಖಲು

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ತಾಮ್ರದ ಹೊದಿಕೆಯನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನ ಮುಖ್ಯ ದ್ವಾರವನ್ನು ಆಯುಧದಿಂದ ಮೀಟಿ ಬಾಗಿಲನ

4 Jan 2026 8:04 pm
ಕಲಬುರಗಿ| ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ

ಕಲಬುರಗಿ: ನಗರದ ಶ್ರೀ ಮಹಾಂತೇಶ್ವರ ಕಾಲೋನಿಯಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ 40 ಲಕ್ಷ ರೂಪಾಯಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ

4 Jan 2026 8:02 pm
ಕಲಬುರಗಿ| ರೈತ ನಾಯಕರ ಬಿಡುಗಡೆಗೆ ಎಐಕೆಕೆಎಂಎಸ್ ಆಗ್ರಹ

ಕಲಬುರಗಿ: ವಿಜಯಪುರದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಹಾಗೂ ಸರಕಾರ ಜಾರಿಗೊಳಿಸಲು ಹೊರಟಿರುವ ಪಿಪಿಪಿ (ಸಾರ್ವಜನಿಕ–ಖಾಸಗಿ ಸಹಭಾಗಿತ್ವ) ಮಾದರಿಯನ್ನು ವಿರೋಧಿಸಿ ಹೋರಾಟ ನಡೆಸುತ್ತಿದ

4 Jan 2026 7:59 pm
ಕವಯತ್ರಿ ಸಿಹಾನ ಬಿ.ಎಂ.ಗೆ ಪಯಸ್ವಿನಿ ಪ್ರಶಸ್ತಿ

ಕಾಸರಗೋಡು, ಜ.4: ಕಾಸರಗೋಡು ಕನ್ನಡ ಭವನದ ಅಂತರ್ ರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಟ್ 2026ಕ್ಕೆ ಕವಯತ್ರಿ, ಸಂಘಟಕಿ ಸಿಹಾನ ಬಿ. ಎಂ. ಆಯ್ಕೆಯಾಗಿದ್ದಾರೆ. ತನ್ನ ಪ್ರಥಮ ಕವನ ಸಂಕಲನ ಶ್ವೇತ ಪಾರಿವಾಳಕ್ಕೆ ಕನ್

4 Jan 2026 7:56 pm
ಬಳ್ಳಾರಿ ಗಂಪು ಘರ್ಷಣೆ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ: ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನೀವು ದೇವರಾಜ ಅರಸು ಅವರ ಆಡಳಿತ ಅವಧಿಯನ್ನು ಮೀರಿಸುತ್ತಿದ್ದೀರಿ. ಇಂತಹ ದಿನಗಳಲ್ಲಿ ಈ ಘಟನೆಯಿಂದ ನಿಮ್ಮ ಸರಕಾರಕ್ಕೆ ಕೆಟ್ಟ ಹೆಸರು ಬರುವಂತೆ ಮಾಡಿಕೊಳ್ಳಬೇಡಿ ಎಂಬ ಸಲಹೆಯನ್ನು

4 Jan 2026 7:50 pm
ಪರಿಷತ್‍ನಲ್ಲಿ ಕೈಗೊಂಡ ನೇರ ನೇಮಕಾತಿ ಪ್ರಕ್ರಿಯೆ ಮಾದರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ಸಿಬ್ಬಂದಿ ನೇಮಕಕ್ಕೆ ನೇರ ನೇಮಕಾತಿ ಪ್ರಕ್ರಿಯೆ ನಡೆಸಿದ್ದು, ಆದೇಶ ಪತ್ರಗಳನ್ನು ನೀಡಿರುವುದು ಅತ್ಯಂತ ಪ್ರಶಂಸನೀಯ ಮತ್ತು ಇತರೆ ಸರಕಾರಿ ಇಲಾಖೆಗಳಿಗೆ ಸಭಾಪತಿ ಬಸವರಾಜ ಹೊರ

4 Jan 2026 7:49 pm
ಯಕ್ಷಗಾನದ ಮೂಲಕ ಕಲೆ, ಸಂಸ್ಕೃತಿಯನ್ನು ಉಳಿಸುವ ಕೆಲಸ ಆಗಿದೆ: ಬ್ರಿಜೇಶ್ ಚೌಟ

ಮಂಗಳೂರು,ಜ.4;ಯಕ್ಷಗಾನದ ಮೂಲಕ ಈ ನೆಲದ ಕಲೆ ಮತ್ರು ಸಂಸ್ಜೃತಿಯನ್ನು ಉಳಿಸುವ ಕೆಲಸ ಆಗಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ರವಿವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌ

4 Jan 2026 7:49 pm
ತೋಡಾರು: ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಮೂಡುಬಿದಿರೆ: ಇಂದಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಕ್ಯಾನ್ಸರ್ ಮಹಾಮಾರಿಯಾಗಿ ಕಾಡುತ್ತಿದೆ. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಬರುವ ಮುನ್ನವೇ ಜಾಗೃತಿ ವಹಿಸುವುದು ಮುಖ್

4 Jan 2026 7:47 pm
ಕೋಳಿ ಅಂಕ ವಿಚಾರ| ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ: ಪ್ರಕರಣ ದಾಖಲು

ಮಂಗಳೂರು: ಕೋಳಿ ಅಂಕಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿಯಾಗಿ ಸಂದೇಶ ಹಾಕಿದ್ದಲ್ಲದೆ ಅವರ ತೇಜೋವಧೆ ನಡೆಸಿದ ಆರೋಪದ ಮೇರೆಗೆ ಫೇಸ್‌ಬುಕ್ ಖಾತೆದಾರನ

4 Jan 2026 7:43 pm
ಪರ್ಕಳ ಪೇಟೆಯಲ್ಲಿ ಸೂಪರ್ ಮೂನ್ ವಿಕ್ಷಣೆ

ಉಡುಪಿ, ಜ.4: ಈ ಬಾರಿಯ ಸೂಪರ್‌ಮೂನ್‌ನ್ನು ರೂವಾರಿ ಆರ್.ಮನೋಹಕರ್ ಅವಿಷ್ಕರಿಸಿದ ದೂರದರ್ಶಕದ ಮೂಲಕ ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಬಳಿ ವೀಕ್ಷಿಸಲಾಯಿತು. ಕಾರ್ಯಕ್ರಮವನ್ನು ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ತಾಲೂಕು ಕಾರ್

4 Jan 2026 7:37 pm
ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು : ಸಾಮಾಜಿಕ ಮಾಧ್ಯಮದಲ್ಲಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣ

4 Jan 2026 7:35 pm
ಗ್ಯಾರೇಜ್ ಉದ್ಯಮ ಸುಧಾರಿತ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವುದು ಅಗತ್ಯ: ಪಾಬ್ಲಾ

ಮಣಿಪಾಲ, ಜ.4: ವೇಗವಾಗಿ ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಖಾಸಗಿ ಗ್ಯಾರೇಜು ಉದ್ಯಮಿಗಳು ಸುಧಾರಿತ ತಂತ್ರಜ್ಞಾನಕ್ಕೆ ತಮ್ಮನ್ನು ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಮಣಿಪಾಲ ಕೌಶಲ್ಯ ತರಬೇತಿ ಕ

4 Jan 2026 7:35 pm
ಸಾವಿತ್ರಿಬಾಯಿ ಪುಲೆ ಹೆಸರಲ್ಲಿ ಶಿಕ್ಷಕರ ದಿನ ಆಚರಣೆಯಾಗಲಿ: ಸುಂದರ ಮಾಸ್ತರ್

ಬ್ರಹ್ಮಾವರ, ಜ.4: ಮನುಸ್ಮ್ರತಿ ಆಚರಣೆಯಲ್ಲಿದ್ದ ಆ ಕಾಲದಲ್ಲಿ ಈ ದೇಶದ ದಲಿತರಿಗೆ ಮತ್ತು ಮಹಿಳೆಯರಿಗೆ ಶಿಕ್ಷಣ ಕೊಟ್ಟ ಹಾಗೂ ಎಲ್ಲಾ ಅವಮಾನಗಳನ್ನು ಅನುಭವಿಸಿಯೂ ಈ ದೇಶದ ಶೋಷಿತರಿಗೆ ಶಿಕ್ಷಣ ಬೆಳಕನ್ನು ತೋರಿದ ಮಹಾ ಮಾತೆ ಸಾವಿತ್

4 Jan 2026 7:33 pm
ಉಳ್ಳೂರು: ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ

ಕುಂದಾಪುರ, ಜ.4: ವಿದ್ಯಾಪೋಷಕ್ ಪ್ರಥಮ ಪಿ.ಯು.ವಿದ್ಯಾರ್ಥಿನಿ, ಉಳ್ಳೂರಿನ ತೃಪ್ತಿಗೆ ದೀಪಾ ಮತ್ತು ಅರುಣ ಕುಮಾರ್ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ‘ಶ್ರೀಸಿದ್ಧಿವಿನಾಯಕ’ ಮನೆಯನ್ನು ರವಿವಾರ ಕುಂದಾಪುರ ಶಾಸಕ ಕ

4 Jan 2026 7:32 pm