SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ: ಗೌರವ್ ಗೊಗೋಯಿ

ದಿಸ್ಪುರ, ಫೆ. 9: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊ

9 Feb 2026 9:18 pm
ಬಳ್ಳಾರಿ | ವಿದ್ಯಾಸಂಸ್ಥೆಗಳಲ್ಲೇ ಜಾತಿ, 371(ಜೆ) ಪ್ರಮಾಣಪತ್ರ ವಿತರಣೆ: ಜಿಲ್ಲಾಧಿಕಾರಿ

ಬಳ್ಳಾರಿ : ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ವಿದ್ಯಾಸಂಸ್ಥೆಗಳಲ್ಲಿಯೇ ಜಾತಿ ಪ್ರಮಾಣಪತ್ರ ಮತ್ತು 371(ಜೆ) ಪ್ರಮಾಣಪತ್ರಗಳನ್ನು ವಿತರಿಸುವ ವಿನೂತನ ಕಾರ್ಯಕ್ರಮ ಜಾ

9 Feb 2026 9:15 pm
ಪಂಜಾಬ್| ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ: ಸಹಪಾಠಿಯಿಂದ ಕೃತ್ಯ

ಚಂಡಿಗಢ, ಫೆ. 9: ಕಾನೂನು ವಿದ್ಯಾರ್ಥಿಯೋರ್ವ ತರಗತಿ ಒಳಗೆ ಸಹಪಾಠಿ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಹತ್ಯೆಗೈದ ಬಳಿಕ ತಾನು ಕೂಡ ಗುಂಡು ಹಾರಿಸಿಕೊಂಡ ಘಟನೆ ಪಂಜಾಬ್‌ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಉಸ್ಮಾ ಗ್ರಾಮದ

9 Feb 2026 9:15 pm
ವಿಜಯನಗರ | ಯುಜಿಸಿ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಲು ಡಿ.ಎಸ್‌.ಎಸ್ ಒತ್ತಾಯ

ವಿಜಯನಗರ / ಹೊಸಪೇಟೆ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಎಸ್‌.ಎಸ್) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಯುಜಿಸಿ ರೂಪಿಸಿರುವ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಸಮಾನ ಪ್ರೋತ್ಸಾಹ ನೀಡುವ ನಿಯಮಾವಳಿಗಳನ್ನ

9 Feb 2026 9:12 pm
ನರವಣೆ ಅವರ ಪುಸ್ತಕಕ್ಕೆ ಹೆದರಿ ಪ್ರಧಾನಿ ಮೋದಿ ಲೋಕಸಭೆಗೆ ಗೈರು: ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ, ಫೆ. 9: ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಬರಲಿಲ್ಲ. ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ಮುಖ್ಯವಾಗಿ ಮಾಜಿ ಸೇನಾ ಮುಖ್ಯ

9 Feb 2026 9:12 pm
ಬಳ್ಳಾರಿ | ಡಿ.ಅಂತಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಬಳ್ಳಾರಿ / ಸಂಡೂರು: ಡಿ. ಅಂತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವನ್ನು ಸಂಸದ ಈ ತುಕಾರಾಂ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಸೌಲಭ

9 Feb 2026 9:09 pm
ಬಳ್ಳಾರಿ | ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿವಾರ ಗ್ರಾಮದ 1ನೇ ವಾರ್ಡ್ ನಿವಾಸಿ ಬಸವರಾಜ್ ಹೆಚ್ (35) ಅವರು ಫೆಬ್ರವರಿ 05ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಅವರ ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕ

9 Feb 2026 9:07 pm
ಬಳ್ಳಾರಿ | ತಾಯಿ–ಮಗು ಕಾಣೆ: ಪತ್ತೆಗೆ ಮನವಿ

ಬಳ್ಳಾರಿ : ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ನಿವಾಸಿ ಸುಶ್ಮಿತಾ (28) ಎಂಬ ಮಹಿಳೆ ತನ್ನ 2 ವರ್ಷದ ಮಗ ಸಂಜಯ್ ಜೊತೆಗೆ ಜ.22ರಂದು ಕಾಣೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ

9 Feb 2026 9:03 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆ ವಿಚಾರ: ಅಗೌರವ ಮಾತ್ರವಲ್ಲ, ಪ್ರಧಾನಿ ಮೋದಿಯ ಹೇಡಿತನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‍ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗ

9 Feb 2026 9:03 pm
ಕೆನಡಾದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ

ಬೆಂಗಳೂರು, ಫೆ. 9: ಕೆನಡದಲ್ಲಿ ಕರ್ನಾಟಕದ 37 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದ ನಿವಾಸಿ ಚಂದನ್ ಕುಮಾರ್ ಎಂಬುದಾಗಿ ಗುರುತಿಸಲಾಗಿದೆ. ಅವರು ಸುಮಾರು ಆರ

9 Feb 2026 9:02 pm
ಪ್ರತಿಪಕ್ಷಗಳಿಂದ ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ಹೊಸದಿಲ್ಲಿ,ಫೆ.9: ಪ್ರತಿಪಕ್ಷಗಳು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ಸೋಮವಾರ ವರದಿ ಮಾಡಿದೆ. ಸೋಮವಾರ ಬೆಳಿಗ್ಗೆ

9 Feb 2026 9:00 pm
ಸಂಸತ್ತಿನ ಬಜೆಟ್ ಅಧಿವೇಶನ| ಸರಕಾರ-ಪ್ರತಿಪಕ್ಷಗಳ ಸಂಸದರ ನಡುವೆ ವಾಕ್ಸಮರ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗ

ಹೊಸದಿಲ್ಲಿ,ಫೆ.9: ಕೇಂದ್ರ ಮುಂಗಡಪತ್ರದ ಮೇಲೆ ಚರ್ಚೆ ಆರಂಭಕ್ಕೆ ಮುನ್ನ ತನಗೆ ಮಾತನಾಡಲು ಅವಕಾಶ ನೀಡಬೇಕೆಂದು ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬೇಡಿಕೆ ಕುರಿತು ಸರಕಾರ ಮತ್ತು ಪ್ರತಿಪಕ್ಷದ ನಡುವೆ ಉಂಟಾದ ಬಿಕ್ಕಟ್ಟಿನ ನಡುವೆ

9 Feb 2026 8:57 pm
ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದ ಪ್ರಕರಣ | ಎಫ್‍ಐಆರ್ ದಾಖಲಿಸಲು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಅನುಸರಿಸಲು ರಾಜ್ಯ ಪೊಲೀಸ್ ಇಲಾಖೆ ಸುತ್ತೋಲೆ

ಬೆಂಗಳೂರು : ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್‍ಐಆರ್‌ಗಳನ್ನು ನೋಂದಾಯಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ

9 Feb 2026 8:55 pm
ಬಳ್ಳಾರಿ | ಫೆ.24ರಂದು ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ: ಅಚ್ಚುಕಟ್ಟಾದ ಸಿದ್ಧತೆಗೆ ಶಾಸಕ ಭರತ್ ರೆಡ್ಡಿ ಸೂಚನೆ

ಬಳ್ಳಾರಿ, ಫೆ.09: ಇದೇ ಫೆಬ್ರವರಿ 24ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬಳ್ಳಾರಿ ನ

9 Feb 2026 8:49 pm
ಅದ್ನಾನ್ ಸಮಿ ಜೊತೆ ಊಟ: ಆರೆಸ್ಸೆಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮುಂಬೈ,ಫೆ.9: ಪಾಕ್ ಮೂಲದ ಗಾಯಕ-ಸಂಗೀತ ಸಂಯೋಜಕ ಅದ್ನಾನ್ ಸಮಿ ಜೊತೆ ಊಟ ಮಾಡಿದ್ದಕ್ಕಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರನ್ನು ಸೋಮವಾರ ಟೀಕಿಸಿರುವ ಮಹಾರಾಷ್ಟ್ರ ಕಾಂಗ್ರೆಸ್, ಅದು ರಾಷ್ಟ್ರವಿರೋಧಿ ಕೃತ್ಯಕ್ಕೆ ಸಮ

9 Feb 2026 8:42 pm
ಶಹಾಪುರ | ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ ತಪ್ಪುತ್ತಿದ್ದಾರೆ: ಗುರುಪಾದ ಸ್ವಾಮೀಜಿ

ಶಹಾಪುರ: ಲಿಂಗಾಯತರು ಬಸವಾದಿ ಶರಣರು ಹೇಳಿದ ತತ್ವಚಿಂತನೆಗಳನ್ನು ಮರೆತು ವೈದಿಕತೆಯತ್ತ ಆಕರ್ಷಿತರಾಗುತ್ತಿರುವುದು ವಿಷಾದಕರ ಸಂಗತಿ ಎಂದು ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿಗಳು ಅಭಿಪ್ರಾಯಪಟ್ಟರು. ನಗರದ ಬಸವ ಮಾರ್ಗ ಪ್ರ

9 Feb 2026 8:40 pm
ಗೂಂಡಾ ರಾಜ್ ಸಹಿಸುವುದಿಲ್ಲ: ದಿಲ್ಲಿ ನ್ಯಾಯಾಲಯದ ಒಳಗೆ ವಕೀಲನ ಮೇಲೆ ಹಲ್ಲೆ ಕುರಿತು ಸಿಜೆಐ ಸೂರ್ಯ ಕಾಂತ್ ಎಚ್ಚರಿಕೆ

ಹೊಸದಿಲ್ಲಿ,ಫೆ. 9: ತನ್ನ ಮೇಲೆ ದಿಲ್ಲಿ ಜಿಲ್ಲಾ ನ್ಯಾಯಾಲಯದ ಒಳಗೆ ಹಲ್ಲೆ ನಡೆಸಲಾಗಿದೆ ಎಂಬುದಾಗಿ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ಗೆ ದೂರು ಸಲ್ಲಿಸಿದ್ದಾರೆ. ಸೋಮವಾರ ದೂರಿನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂ

9 Feb 2026 8:40 pm
ಯಾದಗಿರಿ | ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿಗೆ ಆಗ್ರಹಿಸಿ ಫೆ.23ರಂದು ರಾಜ್ಯಮಟ್ಟದ ಜಾಗೃತಿ ಸಮಾವೇಶ

ಯಾದಗಿರಿ: ಕುರುಬ ಸಮಾಜಕ್ಕೆ ನ್ಯಾಯಯುತ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಫೆ.23ರಂದು ಯಾದಗಿರಿ ನಗರದಲ್ಲಿ ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಟ್ಟ

9 Feb 2026 8:34 pm
ಯಾದಗಿರಿ | ಯುಜಿಸಿ 2026 ನಿಯಮಾವಳಿ ಜಾರಿಗೆ ಒತ್ತಾಯಿಸಿ ಡಿಎಸ್‌ಎಸ್ ಪ್ರತಿಭಟನೆ

ಯಾದಗಿರಿ: ವಿಶ್ವವಿದ್ಯಾಲಯಗಳಲ್ಲಿ ದಲಿತ, ಹಿಂದುಳಿದ ಹಾಗೂ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಗಟ್ಟಲು ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ 2026ರ ಹೊಸ ನ

9 Feb 2026 8:27 pm
ಮೆಟ್ರೋ ಪ್ರಯಾಣ ದರ ಏರಿಕೆ ತಡೆ ಹಿಡಿದ ನಿರ್ಧಾರ ರಾಜ್ಯ ಸರಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

9 Feb 2026 8:26 pm
ʼಸುರಪುರ ವಿಜಯೋತ್ಸವ 1858ʼ ಕಾರ್ಯಕ್ರಮ ಆಚರಣೆ

ಸುರಪುರ: ಪಟ್ಟಣದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸುರಪುರ ಇತಿಹಾಸ ಸಂಶೋಧನಾ ಕೇಂದ್ರದ ವತಿಯಿಂದ ʼಸುರಪುರ ವಿಜಯೋತ್ಸವ 1858ʼ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್

9 Feb 2026 8:23 pm
ಉಡುಪಿ ಜಿಲ್ಲೆಯ 2,72,477 ಮಂದಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ

ಉಡುಪಿ: ಜಿಲ್ಲೆಯಲ್ಲಿ ನಾಳೆ ಫೆ.10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, 1ರಿಂದ 19 ವರ್ಷದೊಳಗಿನ 2,72,477 ಮಂದಿಗೆ ಜಂತುಹುಳಕ್ಕೆ ಸಂಬಂಧಪಟ್ಟ ಅಲ್‌ಬೆಂಡಾರೆಲ್ ಮಾತ್ರೆ ಯನ್ನು ವಿತರಿಸುವ ಗುರಿಯನ್ನು

9 Feb 2026 8:18 pm
ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣಕ್ಕೆ ಬದ್ಧ; ಫೆ.14ರಂದು ಹಾವೇರಿಯಲ್ಲಿ 1.10 ಲಕ್ಷ ಹಕ್ಕುಪತ್ರ ವಿತರಣೆ : ಸಚಿವ ಕೃಷ್ಣ ಬೈರೇಗೌಡ

ಗದಗ : ನಮ್ಮ ಸರಕಾರದ ಎರಡೂವರೆ ವರ್ಷದ ಅವಧಿಯಲ್ಲಿ ತಾಂಡಾ ಹಾಗೂ ಹಟ್ಟಿಗಳ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕ್ರಮದಡಿ 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಫೆ.14ರಂದು ಹಾವೇರಿಯಲ್ಲ

9 Feb 2026 8:17 pm
Raichur | ಎಪ್ಸ್ಟೀನ್ ಫೈಲ್ ನಲ್ಲಿ ಹೆಸರು ಉಲ್ಲೇಖ: ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ರಾಯಚೂರು: ವಿಶ್ವದ ಬಹು ಚರ್ಚಿತ ಎಪ್ಸ್ಟೀನ್ ಫೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿದೆ ಎಂಬ ಆರೋಪವನ್ನು ಉಲ್ಲೇಖಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ

9 Feb 2026 8:16 pm
ಫೆ.13ರಂದು ಎಸ್.ವಿ.ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ

ಉಡುಪಿ, ಫೆ.9: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ವರ್ಷದಿಂದ ನೀಡಲಾಗುವ ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ ಫೆ.13ರ ಬೆಳಗ್ಗೆ 10ಗಂಟೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ರ

9 Feb 2026 8:15 pm
ಬಡವರಿಗೆ ವರದಾನವಾಗಿದ್ದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ - ಜಯಪ್ರಕಾಶ್ ಹೆಗ್ಡೆ

ನರೇಗಾ ಯೋಜನೆ ಬದಲಾವಣೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ’

9 Feb 2026 8:10 pm
ರಾಯಚೂರು | ಜಿಲ್ಲಾ ಉತ್ಸವ ಸಂಭ್ರಮದ ನಡುವೆ 12 ಅಡಿ ಹೆಬ್ಬಾವು ಪ್ರತ್ಯಕ್ಷ

ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಸಂಭ್ರಮದ ನಡುವೆಯೇ ನಗರದ ಮಾವಿನಕೆರೆ ಬಳಿ ಶನಿವಾರ (ಫೆ.7) ರಾತ್ರಿ ಸುಮಾರು 1 ಗಂಟೆ ಸುಮಾರಿಗೆ 12 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು. ಜ

9 Feb 2026 8:05 pm
ಅನ್ನ, ವಸತಿ ನೀಡುವುದು ಮಾತ್ರ ಮಕ್ಕಳ ಪಾಲನಾ ಸಂಸ್ಥೆಗಳ ಕರ್ತವ್ಯ ಅಲ್ಲ: ಕೆ.ಟಿ. ತಿಪ್ಪೇಸ್ಬಾಮಿ

ಮಕ್ಕಳ ಹಕ್ಕುಗಳು ಮತ್ತು ರಕ್ಷಣಾ ಕಾಯ್ದೆಗಳ ಕುರಿತು ಕಾರ್ಯಾಗಾರ

9 Feb 2026 8:03 pm
ಬೀದರ್ | ಯುಜಿಸಿ- 2026 ನಿಯಮ ತಕ್ಷಣ ಜಾರಿಗೆ ಆಗ್ರಹಿಸಿ ಡಿಎಸ್ಎಸ್ ಪ್ರತಿಭಟನೆ

ಬೀದರ್ : ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕ

9 Feb 2026 8:01 pm
ದಯಾನಂದ ನಾಗೂರುಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ ಪ್ರದಾನ

ಉಡುಪಿ, ಫೆ.9: ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 75ನೇ ವಾರ್ಷಿಕೋತ್ಸವ, ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ, ಅಮೃತ ಮಹೋತ್ಸವ ಸಮಿತಿಯ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯ ಕ್ರಮ ಗುಂಡಿಬೈಲು ತಲ್ಲೂರು

9 Feb 2026 8:00 pm
ಉಡುಪಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆ: ನಿಹಾಲ್ ಶೆಟ್ಟಿ ಚಾಂಪಿಯನ್

ಉಡುಪಿ, ಫೆ.9: ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಹಾಗೂ ಕಲ್ಯ ದೇವರಾಯ ಶೆಣೈ ಸ್ಮಾರಕ ಚೆಸ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 3ನೇ ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್ ಮತ್ತು 17ನೇ ಕಲ್ಯ ದೇವರಾಯ ಶೆಣೈ ಸ್ಮರಣಾರ್ಥ ಚೆ

9 Feb 2026 7:58 pm
ಬಜೆ ಅಣೆಕಟ್ಟಿಗೆ ಶಾಸಕರು, ಅಧಿಕಾರಿಗಳು ಭೇಟಿ, ಪರಿಶೀಲನೆ

ಉಡುಪಿ, ಫೆ.9: ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿದರು. ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್

9 Feb 2026 7:57 pm
ಬೀದರ್ | ಆಕಸ್ಮಿಕ ಬೆಂಕಿ : ಹೊತ್ತಿ ಉರಿದ ಎರಡು ಕಾರುಗಳು

ಬೀದರ್: ನಿಂತಿದ್ದ ಎರಡು ಕಾರುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅವು ಹೊತ್ತಿ ಉರಿದ ಘಟನೆ ಬಸವಕಲ್ಯಾಣ ನಗರದ ನಾರಾಯಣಪುರ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ (ಕೆ) ಗ್ರಾಮ

9 Feb 2026 7:56 pm
ಭ್ರಷ್ಟಚಾರ ಆರೋಪ ಹೊತ್ತಿರುವ ಅಬಕಾರಿ ಸಚಿವರು ರಾಜೀನಾಮೆ ನೀಡಲಿ: ಪ್ರತಾಪಸಿಂಹ ನಾಯಕ್ ಆಗ್ರಹ

ಉಡುಪಿ, ಫೆ.9: ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದಲೇ ಮುಖ್ಯಮಂತ್ರಿ ಹಾದಿಯಾಗಿ ಇಡೀ ಮಂತ್ರಿಮಂಡಲ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಯಲ್ಲಿ ತೊಡಗಿದೆ. ಭ್ರಷ್ಟಾಚಾರದ

9 Feb 2026 7:56 pm
ಬಿಜೆಪಿಯ ಅಬಕಾರಿ ಹಗರಣ ಆರೋಪ ಸುಳ್ಳು: ಸಚಿವ ತಿಮ್ಮಾಪುರ

ಕಾಪು, ಫೆ.9: ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ದೈವಸ್ಥಾನಕ್ಕೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸೋಮವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಅಬಕಾರಿ ಹಗರಣ ಸಂಬಂಧಿಸಿ ಮಾಡುತ್ತ

9 Feb 2026 7:55 pm
Punjab | ಸಹಪಾಠಿಯನ್ನು ಹತ್ಯೆಗೈದು, ತಾನೂ ಗುಂಡು ಹಾರಿಸಿಕೊಂಡ ಕಾನೂನು ವಿದ್ಯಾರ್ಥಿ

ಚಂಡೀಗಢ: 19 ವರ್ಷದ ಮೊದಲ ವರ್ಷದ ಕಾನೂನು ಪದವಿ ವಿದ್ಯಾರ್ಥಿನಿಯನ್ನು ತರಗತಿಯ ಕೊಠಡಿಯಲ್ಲೇ ಆಕೆಯ ಸಹಪಾಠಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಸೋಮವಾರ ಪಂಜಾಬ್‌ ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಇದರ ಬೆನ್ನಿಗೇ, 20 ವರ್ಷದ ಆ

9 Feb 2026 7:52 pm
ಫೆ.11ರಿಂದ ಹಳೆಯಂಗಡಿ ಕದಿಕೆ ಉರೂಸ್, ರಾಜ್ಯ ಮಟ್ಟದ ದಫ್ ಸ್ಪರ್ಧೆ

ಮಂಗಳೂರು, ಫೆ.9: ಹಳೆಯಂಗಡಿ ಕದಿಕೆ ದರ್ಗಾ ಶರೀಫ್‌ನ ಹರ್ಝತ್ ಸೈಯದ್ ಮೌಲಾನ ವಲಿಯುಲ್ಲಾಹಿ ಉರೂಸ್ ಸಮಾರಂಭ ಫೆ. 11ರಿದ 14ರವರೆಗೆ ನಡೆಲಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ದರ್ಗಾ ಸಮಿತ

9 Feb 2026 7:36 pm
ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲೇಬೇಕು, ಬಳಿಕ ಹೊಸಬರಿಗೆ ಅವಕಾಶ : ರಿಝ್ವಾನ್ ಆರ್ಶದ್

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲೇಬೇಕು. ಆನಂತರವೇ ಹೊಸಬರಿಗೆ ಅವಕಾಶ ದೊರೆಯಲಿದೆ ಎಂದು ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಶದ್ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್

9 Feb 2026 7:32 pm
ಮಹಿಳೆಯರು, ಮಕ್ಕಳ ಅನೈತಿಕ ಸಾಗಾಣಿಕೆಗೆ ಕಡಿವಾಣ ಹಾಕಿ: ನ್ಯಾ. ಮನು ಪಟೇಲ್

ಉಡುಪಿ, ಫೆ.9: ದೇಶದ ಅತಿ ದೊಡ್ಡ ಕಾನೂನು ಬಾಹಿರ ಚಟುವಟಿಕೆ ಯಾಗಿ ಬೆಳೆಯುತ್ತಿರುವ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್

9 Feb 2026 7:31 pm
ಮುಸ್ಲಿಂ ದ್ವೇಷ ಭಾಷಣದಿಂದ AI ವೀಡಿಯೊವರೆಗೆ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಸುತ್ತಲಿನ ಪ್ರಮುಖ ವಿವಾದಗಳಿವು

ಮುಸ್ಲಿಮರ ವಿರುದ್ಧ ದ್ವೇಷವನ್ನು ಬಿಂಬಿಸುವ ವೀಡಿಯೊವೊಂದನ್ನು ಅಸ್ಸಾಂ ಬಿಜೆಪಿ ಘಟಕ ‘X’ನಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ರೈಫಲ್ ಹಿಡಿದು ಮುಸ್ಲಿಮರ ಮೇಲೆ ಗುಂಡ

9 Feb 2026 7:31 pm
‘ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣ’

ವಿಶ್ವ ಕ್ಯಾನ್ಸರ್ ದಿನಾಚರಣೆಯಲ್ಲಿ ಶಾಸಕ ಯಶಪಾಲ್

9 Feb 2026 7:30 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ವಿಚಾರ | ಬುಧವಾರ ಅಂತಿಮ ತೀರ್ಮಾನ : ಜಿ.ಪರಮೇಶ್ವರ್

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪಂದ್ಯಗಳಿಗೆ ಅವಕಾಶ ನೀಡುವ ಸಂಬಂಧ ಬುಧವಾರ(ಫೆ.11) ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು

9 Feb 2026 7:29 pm
ಮಂಗಳೂರು: ಕಳ್ಳತನ ಪ್ರಕರಣ; ಆರೋಪಿ ಸೆರೆ

ಮಂಗಳೂರು, ಫೆ.9: ನಗರದ ಬಂದರ್ ಬೀಬಿ ಅಲಾಬಿ -ಜೆಎಂ ರಸ್ತೆಯ ಮಧ್ಯೆ ವಾಹನದಿಂದ ಹಣವನ್ನು ಕಳವು ಗೈದಿದ್ದ ಆರೋಪಿ ಮೂಲತಃ ಕಸಬಾ ಬೆಂಗ್ರೆಯ ಪ್ರಸಕ್ತ ಜಪ್ಪು ಮಾರ್ಕೆಟ್ ಬಳಿಕ ಗುಜ್ಜರೆಕೆರೆಯ ನಿವಾಸಿ ಝಾಕೀರ್ ಹುಸೈನ್ ಯಾನೆ ಜಾಕಿ (38) ಎಂ

9 Feb 2026 7:25 pm
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೀಫ್ ವತಿಯಿಂದ ಉನ್ನತ ಶಿಕ್ಷಣಕ್ಕೆ ಅವಕಾಶ

ಮಂಗಳೂರು, ಫೆ.9: ಪ್ರಸಕ್ತ ಶ್ಯೆಕ್ಷಣಿಕ (2026-27ನೇ) ಸಾಲಿನಲ್ಲಿ ಎಸ್ಸೆಸೆಲ್ಸಿ ತೇರ್ಗಡೆಗೊಳ್ಳುವ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ದ.ಕ. ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪ್ರಥಮ ಪಿಯುಸ

9 Feb 2026 7:15 pm
ದ.ಕ. ಜಿಲ್ಲೆಯ ಶಾಸಕರುಗಳ ಪ್ರತಿಷ್ಠೆಗೆ ಕಂಬಳ ಬೇಕು, ಸರಕಾರಿ ಆಸ್ಪತ್ರೆಗಳು ಬೇಡ: ಸಂತೋಷ್ ಬಜಾಲ್

ಮಂಗಳೂರು: ತಾಲೂಕುಗಳಲ್ಲಿ ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

9 Feb 2026 7:13 pm
ಕೊಪ್ಪಳ | ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೆ ಕರೆ : ಫೆ.12ರ ದೇಶವ್ಯಾಪಿ ಹೋರಾಟದ ಕರಪತ್ರ ಬಿಡುಗಡೆ

ಕೊಪ್ಪಳ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ–ರೈತ ವಿರೋಧಿ ನೀತಿಗಳನ್ನು ಖಂಡಿಸಿ ಫೆ.12ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ವತಿಯಿಂದ ಸೋಮವಾ

9 Feb 2026 7:11 pm
ಜಾತಿ ಧರ್ಮ ಮನೆಗಳಿಗೆ ಸೀಮಿತಗೊಳಿಸಿ: ಡಾ.ಗುರುರಾಜ ಕರ್ಜಗಿ

ಉಡುಪಿ, ಫೆ.9: ಮಗು ಕೇಂದ್ರಿತ ಶಿಕ್ಷಣ ಕ್ರಮ ರೂಢಿಗೆ ಬರಬೇಕು. ಮಕ್ಕಳ ಕಲಿಕೆಗೆ ಪೂರಕವಾದ ವಿಷಯಗಳನ್ನು ಬೋಧಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳ ಮಟ್ಟಕ್ಕೆ ತಲುಪಿ ಬೋಧಿಸಬೇಕು. ತಮ್ಮ ಮಕ್ಕಳೆಂಬ ಭಾವನೆಯಿಂದ ಜಾತಿ ಧರ್ಮ ಲಿಂಗ ಭೇದ

9 Feb 2026 7:06 pm
ಕೊಪ್ಪಳ | ಸಾರ್ವಜನಿಕರ ಅನುಕೂಲಕ್ಕಾಗಿ ಅಂಚೆ ಇಲಾಖೆಯಿಂದ ಬುಕ್ಕಿಂಗ್ ಅವಧಿ ವಿಸ್ತರಣೆ

ಕೊಪ್ಪಳ : ಭಾರತೀಯ ಅಂಚೆ ಇಲಾಖೆ ಸಾರ್ವಜನಿಕರ ಸೌಲಭ್ಯಕ್ಕಾಗಿ ಅಂಚೆ ಸೇವೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಅಂಚೆ ಕಚೇರಿ ಮುಚ್ಚುವ ಸಮಯದ 30 ನಿಮಿಷಗಳ ಮುಂಚಿತವರೆಗೆ ಪತ್ರಗಳು, ಪಾರ್ಸೆಲ್‌ಗಳು ಹಾಗೂ ಅಂತರರಾ

9 Feb 2026 7:05 pm
ಫೆ.11: ತೊಟ್ಟಂ ಸಂತ ಅನ್ನಮ್ಮನವರ ನವೀಕೃತ ಚಾಪೆಲ್ ಉದ್ಘಾಟನೆ

ಉಡುಪಿ, ಫೆ.9: ಮಲ್ಪೆ ಸಮೀಪದ ತೊಟ್ಟಂನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್(ಕಿರು ದೇವಾಲಯ)ನ ಉದ್ಘಾಟನೆ ಮತ್ತು ಆಶೀರ್ವಚನ ಫೆ.11ರಂದು ಸಂಜೆ 4.30ಕ್ಕೆ ನಡೆಯಲಿದೆ. ನವೀಕೃತ ಚಾಪೆಲ್ ಅನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ

9 Feb 2026 7:04 pm
ಕನಕಗಿರಿ | 16.50 ಕೋಟಿ ರೂ. ಕಾಮಗಾರಿಗೆ ಸಚಿವ ತಂಗಡಗಿ ಚಾಲನೆ

ಕನಕಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಡಾಂಬರೀಕರಣ, ರಸ್ತೆ ಸುಧಾರಣೆ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಒಟ್ಟು 16.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳಿಗೆ ಭೂಮಿ ಪೂಜೆ

9 Feb 2026 7:00 pm
Belagavi | ಸಂಘ ಪರಿವಾರ ಆಯೋಜಿಸಿದ್ದ ಹಿಂದೂ ಸಮಾಜೋತ್ಸವ ಶೋಭಾಯಾತ್ರೆಯಲ್ಲಿ ಹೆಜ್ಜೆ ಹಾಕಿದ ಕಾಂಗ್ರೆಸ್ ಶಾಸಕ ಬಾಬಾಸಾಹೇಬ್‌ ಪಾಟೀಲ್‌

ಬೆಳಗಾವಿ : ಹಿಂದೂ ಸಮಾಜೋತ್ಸವದ ಅಂಗವಾಗಿ ರವಿವಾರ ಸಂಘ ಪರಿವಾರ ಆಯೋಜಿಸಿದ್ದ ಶೋಭಾಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕ ಬಾಬಾಸಾಹೇಬ್‌ ಪಾಟೀಲ್‌ ಭಾಗವಹಿಸಿದ್ದು, ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಾಂಝ್ ಪಥಕ,

9 Feb 2026 6:56 pm
ಕಮಲಾಪುರ | ಎಂಟು ಮಂದಿ ಸಾಧಕರಿಗೆ ‘ಬಸವ ಪುರಸ್ಕಾರ’

ಕಲಬುರಗಿ: ಕಮಲಾಪುರ ತಾಲ್ಲೂಕಿನ ರಾಜನಾಳ ಗ್ರಾಮದ ಬಸವೇಶ್ವರ ಶಿಕ್ಷಣ ಸಂಸ್ಥೆ ವತಿಯಿಂದ 8 ಮಂದಿ ಸಾಧಕರಿಗೆ ಬಸವ ಪುರಸ್ಕಾರ ಪ್ರದಾನ ಮಾಡಲಾಯಿತು. ಮುತ್ಯಾನ ಬಬಲಾದ ಡಾ.ಗುರುಪಾದಲಿಂಗ ಶೀವಯೋಗಿ, ಹಿರಿಯ ಮುಖಂಡ ಸಹಕಾರಿ ಧುರಿಣ ಅಪ್ಪ

9 Feb 2026 6:52 pm
ವಾಡಿ | ಉದ್ಯೋಗ ಪಡೆಯುವುದಷ್ಟೇ ಸಾಧನೆಯಲ್ಲ : ಪುಟ್ಟಮಣಿ ದೇವಿದಾಸ

ವಾಡಿ: ಸಮಾಜದಲ್ಲಿ ಓದಿ ಉದ್ಯೋಗ ಪಡೆಯುವುದು ಮಾತ್ರ ಸಾಧನೆಯಲ್ಲ. ವಿಚಾರವಂತರಿಂದ ನಮ್ಮ ಜೀವನದ ಬಗ್ಗೆ ಸಂಶೋಧನೆ ನಡೆಯುವುದು, ನಮ್ಮ ಬಗ್ಗೆ ಹಾಡುಗಳು ಬರೆಯಲ್ಪಡುವುದೇ ನಿಜವಾದ ಸಾಧನೆ ಎಂದು ಗೋದುತಾಯಿ ಮಹಿಳಾ ಪದವಿ ಕಾಲೇಜಿನ ಪ್

9 Feb 2026 6:43 pm
ಅಫಜಲಪುರ | ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ

ಅಫಜಲಪುರ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ತಾಲೂಕು ಪಂಚಾಯತ್ ಕಾರ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂ ಕಾನೂನು

9 Feb 2026 6:37 pm
ಕಲಬುರಗಿ | ಕೃಷಿ ಆಧಾರಿತ ರಫ್ತು ನಿರ್ವಹಣೆ ತರಬೇತಿ ಶಿಬಿರಕ್ಕೆ ಚಾಲನೆ

ಕಲಬುರಗಿ : ಕರ್ನಾಟಕ ಸರ್ಕಾರದ ‘ಕರ್ನಾಟಕ ರೈತ ಸಮೃದ್ಧಿ ಯೋಜನೆ’ಯಡಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ (ವಿಟಿಪಿಸಿ), ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೃಷಿ ಇಲಾಖೆ ಹಾಗೂ ರಫ್ತು ಸೌಲಭ

9 Feb 2026 6:34 pm
ಸರಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ 496 ಔಷಧಿಗಳ ಖರೀದಿ ಪ್ರಕ್ರಿಯೆ ಆರಂಭಿಸಿದ ಆರೋಗ್ಯ ಇಲಾಖೆ

ಬೆಂಗಳೂರು : 2025-26ನೇ ಸಾಲಿನ ವಾರ್ಷಿಕ ಬೇಡಿಕೆ ಪಟ್ಟಿಗೆ ಸಂಬಂಧಿಸಿದಂತೆ, ಸರಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಿಗಳನ್ನು ಒದಗಿಸಲು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್‍ಎಂಸಿಎಲ್) ವತಿಯಿಂದ 496 ಔಷಧಿಗಳ ಖರೀದ

9 Feb 2026 6:31 pm
ಚಿತ್ತಾಪುರ | ವಿವಿಧ ಪ್ರೌಢ ಶಾಲೆಗಳಿಗೆ ಜಿಪಂ ಸಿಇಒ ಭಂವರಸಿಂಗ್ ಮೀನಾ ಭೇಟಿ

ಚಿತ್ತಾಪುರ: ಎಸೆಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ ಹಾಗೂ ಪೇಠಶಿರೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗಳಿಗೆ ಜಿಲ್ಲಾ ಪಂಚಾಯತ್

9 Feb 2026 6:29 pm
ಚಿತ್ತಾಪುರ | ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ : ತಿಪ್ಪಣ್ಣಪ್ಪ ಕಮಕನೂರ

ಚಿತ್ತಾಪುರ: ಕರ್ನಾಟಕದಲ್ಲಿ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರಿಸುವ ಪ್ರಸ್ತಾವನೆಯಲ್ಲಿ ಬಳಸಲಾದ ಐದು ಪರ್ಯಾಯ ಪದಗಳಾದ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಪದಗಳನ್ನು ಕೇಂದ್ರ ಸರ್ಕಾರಕ್ಕೆ

9 Feb 2026 6:27 pm
9 Feb 2026 6:25 pm
ಕಲಬುರಗಿ | ಫೆ.26ರಿಂದ ರೇಣುಕಾಚಾರ್ಯ ಜಯಂತ್ಯೋತ್ಸವ: ಮೂರು ದಿನ ವಿಶೇಷ ಉಪನ್ಯಾಸ

ಕಲಬುರಗಿ : ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಜಿಲ್ಲಾ ಸಮಿತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಫೆ.26ರಿಂದ 28ರವರೆಗೆ ಪ್ರತಿದಿನ ಸಂಜೆ 6ರಿಂದ 8ರವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಸಮಾಜೋ-ಧಾರ್ಮಿಕ ಕೊಡುಗೆಗಳ ಕು

9 Feb 2026 6:23 pm
ಕಲಬುರಗಿ | ಮಕ್ಕಳ ಪ್ರತಿಭೆ ಅರಳಲು ಚಿತ್ರಕಲಾ ಶಿಕ್ಷಕರ ಪಾತ್ರ ಮಹತ್ವದ್ದು: ಗಣಪತಿ

ಕಲಬುರಗಿ: ಚಿತ್ರಕಲೆಯಲ್ಲಿ ಮಕ್ಕಳ ಪ್ರತಿಭೆ ಅರಳಲು ಚಿತ್ರಕಲಾ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಸಹ ನಿರ್ದೇಶಕ (ಆಡಳಿತ) ಗಣಪತಿ ಹೇಳಿದರು. ನಗರದ ಮಾತೋಶ್ರ

9 Feb 2026 6:16 pm
ನಮ್ಮ ಮೆಟ್ರೋ ದರ ಏರಿಕೆ; ಕೇಂದ್ರದತ್ತ ಬೊಟ್ಟು ಮಾಡುತ್ತಿರುವುದು ಸರಿಯಲ್ಲ: ಆರ್.ಅಶೋಕ್

ಬೆಂಗಳೂರು : ‘ನಮ್ಮ ಮೆಟ್ರೋ ರೈಲ್ವೆ ಯೋಜನೆಯಲ್ಲಿ ಶೇ.87ರಷ್ಟು ಪಾಲು ಇಟ್ಟುಕೊಂಡಿರುವ ರಾಜ್ಯ ಸರಕಾರವು ಬೆಲೆ ಏರಿಕೆಗೆ ಮಾತ್ರ ಕೇಂದ್ರ ಸರಕಾರದತ್ತ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾ

9 Feb 2026 6:15 pm
ʼಅಧಿಕಾರ ಹಂಚಿಕೆʼ ವಿಚಾರ | ಗೊಂದಲ ಬೇಗ ಬಗೆಹರಿಯುವ ನಿರೀಕ್ಷೆಯಲ್ಲಿದ್ದೇವೆ : ಸತೀಶ್‌ ಜಾರಕಿಹೊಳಿ

ದಾವಣಗೆರೆ : ಅಧಿಕಾರ ಹಂಚಿಕೆಯ ಗೊಂದಲ ಯಾವಾಗ ಬಗೆಹರಿಯುತ್ತದೆ ಎಂದು ನಾವು ಕೂಡಾ ಕಾಯುತ್ತಿದ್ದೇವೆ. ನಿರ್ಧಾರ ಮಾಡುವುದು ಹೈಕಮಾಂಡ್, ಅಲ್ಲಿಯವರೆಗೂ ಕಾಯಬೇಕು. ಯಾಕೆ ತಡವಾಗುತ್ತಿದೆ, ಕಾರಣ ಗೊತ್ತಿಲ್ಲ. ಗೊಂದಲ ಬೇಗ ಬಗೆಹರಿಯುವ

9 Feb 2026 6:01 pm
ಕುಂದಾಪುರ| ತೆಕ್ಕಟ್ಟೆಯಲ್ಲಿ ಕಾರು ಪಲ್ಟಿ: ಚಾಲಕ ಸೇರಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಎಂಬಲ

9 Feb 2026 6:00 pm
ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ಬೇಡಿಕೆ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು, ಅದನ್ನು ಪರಿಶೀಲಿಸಿ ಸರಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರು

9 Feb 2026 5:35 pm
ಹಟ್ಟಿ | ಜಲಧಾರೆ ಕಾಮಗಾರಿ ಬಳಿಕ ರಸ್ತೆ ಕುಸಿತ: ಬದಿಗೆ ಜಾರಿದ ಲಾರಿ

ತಕ್ಷಣ ದುರಸ್ತಿ ಮಾಡದಿದ್ದರೆ ಹೋರಾಟದ ಎಚ್ಚರಿಕೆ

9 Feb 2026 4:36 pm
ಬೆಸ್ಕಾಂನಲ್ಲಿ ಉದ್ಯೋಗಾವಕಾಶ; ಯಾರು ಅರ್ಜಿ ಸಲ್ಲಿಸಬಹುದು?

ಈಗಾಗಲೇ ಅಪ್ರೆಂಟಿಸ್ ತರಬೇತಿ ಪಡೆದವರು ಅಥವಾ ಒಂದು ವರ್ಷಕ್ಕೂ ಹೆಚ್ಚು ಕೆಲಸದ ಅನುಭವ ಇರುವವರು ಅರ್ಜಿ ಸಲ್ಲಿಸುವಂತಿಲ್ಲ. ಕನ್ನಡ ಭಾಷಾ ಜ್ಞಾನ ಕಡ್ಡಾಯ. ಪದವಿ ಅಥವಾ ಡಿಪ್ಲೊಮಾ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಹಾಗ

9 Feb 2026 4:16 pm
ತಂತ್ರಜ್ಞಾನ ಕಂಪೆನಿಗಳ ‘ಡಿಜಿಟಲ್ ಹುಕಿಂಗ್’ ಬಗ್ಗೆ ಮನಶ್ಯಾಸ್ತ್ರಜ್ಞರು ಹೇಳುವುದೇನು?

18ರ ವಯಸ್ಸಿನಲ್ಲಿ ಬಾಲಕರ ಮೆದುಳು ಚೆನ್ನಾಗಿ ಬೆಳೆದಿರುವುದಿಲ್ಲ. ಮಕ್ಕಳನ್ನು ಮೊಬೈಲ್‌ಗಳಿಗೆ ‘ಹುಕ್’ ಮಾಡಲಾಗುತ್ತಿದೆ. ಮಕ್ಕಳನ್ನು ಆಕರ್ಷಿಸಲು ಅಗತ್ಯವಿರುವಂತೆ ಮೊಬೈಲ್‌ಗಳು, ಗೇಮ್‌ಗಳು ಹಾಗೂ ಸಾಮಾಜಿಕ ಮಾಧ್ಯಮಗಳನ್ನು ಸ

9 Feb 2026 4:08 pm
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು

ಪುಣೆ: ಅನಾರೋಗ್ಯದ ಹಿನ್ನೆಲೆ ಹಿರಿಯ ರಾಜಕಾರಣಿ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಪುಣೆಯ ರೂಬಿ ಹಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಟಲು ಸಂಬಂಧಿತ ಸಮಸ್ಯೆಗಳು, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರು

9 Feb 2026 3:54 pm
Shivamogga | ಸೈಬ‌ರ್ ವಂಚಕರಿಗೆ ಬ್ಯಾಂಕ್ ಖಾತೆ ವಿವರ ಒದಗಿಸುತ್ತಿದ್ದ ಆರೋಪ; ಓರ್ವನ ಬಂಧನ

ಶಿವಮೊಗ್ಗ : ಹಣದ ಆಮಿಷವೊಡ್ಡಿ ಸಾರ್ವಜನಿಕರ ಬ್ಯಾಂಕ್ ಖಾತೆಯ ಸಂಪೂರ್ಣ ವಿವರ ಪಡೆದು ಸೈಬರ್ ವಂಚಕರಿಗೆ ನೀಡುತ್ತಿದ್ದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ತುಂಗಾ ನಗರ

9 Feb 2026 3:48 pm
9 Feb 2026 3:25 pm
ಜಾಗತಿಕ, ಪ್ರಾದೇಶಿಕ ಸಂಘರ್ಷಗಳ ಮೇಲೆ ಬೆಳಕು ಚೆಲ್ಲುವ ಮಾನವ್ ಕೌಲ್‌ರ ‘ಪಾರ್ಕ್’

ಮಾನವ್ ಕೌಲ್ ಅವರ ‘ಪಾರ್ಕ್’ ಹಿಂದಿ ನಾಟಕವು ಅದರ ಹೆಸರಿಗೆ ತಕ್ಕಂತೆ ಇದೆ. ಉದ್ಯಾನವನದಲ್ಲಿ ಮೂರು ಬೆಂಚುಗಳನ್ನು ಹೊಂದಿರುವ 90 ನಿಮಿಷಗಳ ನಾಟಕವು ತಮ್ಮ ನೆಚ್ಚಿನ ಬೆಂಚುಗಳಿಗಾಗಿ ಜಗಳವಾಡುವ ಮೂವರು ಪುರುಷರ ನಡುವಿನ ಘರ್ಷಣೆಗಳ ಮ

9 Feb 2026 3:22 pm
ದಾಸರ ಸಾಮಾಜಿಕ ಮೌಲ್ಯಗಳು ಇಂದಿಗೂ ದಿಕ್ಕು ತೋರುವ ದೀಪ: ಡಾ. ರೇಣುಕಾ ಸ್ವಾಮಿ

ರಾಯಚೂರು: ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಉತ್ಸವ ಸಮಿತಿ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಸಮಾಜ ವೇದಿಕೆಯಲ್ಲಿ ದಾಸ ಸಾಹಿತ್ಯ ಗೋಷ್ಠಿ ಶನಿವಾರ (7-2-2026) ಮಧ್ಯಾಹ್ನ 2.30ಕ್ಕೆ ನಗರದ ಮಹಿ

9 Feb 2026 3:14 pm
ಹರ್ಯಾಣ | ಫರೀದಾಬಾದ್ ಜೈಲಿನಲ್ಲಿ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಲ್ಲಿ ಬಂಧಿತ ಆರೋಪಿಯ ಹತ್ಯೆ

ಫರೀದಾಬಾದ್: ಅಯೋಧ್ಯೆಯಲ್ಲಿನ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಲ್ಲಿ ಬಂಧಿತ ಆರೋಪಿಯನ್ನು  ಫರೀದಾಬಾದ್ ಜಿಲ್ಲಾ ಕಾರಾಗೃಹದಲ್ಲಿ ಇರಿದು ಹತ್ಯೆಗೈದಿರುವ ಘಟನೆ ರವಿವಾರ ರಾತ್ರಿ ನಡೆದಿದೆ ಎಂದು ಅಧಿಕ

9 Feb 2026 3:14 pm
ಕಲ್ಯಾಣ ಕರ್ನಾಟಕ ಮಾರ್ಗವಾಗಿ ಬೆಂಗಳೂರು-ಮುಂಬೈ ಹೈಸ್ಫೀಡ್ ಬುಲೆಟ್ ಟ್ರೇನ್ ಕಾರಿಡಾರ್ ಜಾರಿಯಾಗಲಿ: ಡಾ. ಬಾಬುರಾವ್

ರಾಯಚೂರು: ಮುಂಬೈ-ಪುಣೆ ಬೆಂಗಳೂರು ಹೈಸ್ಪೀಡ್ ಬುಲೆಟ್ ರೈಲ್ವೆ ಕಾರಿಡಾರ್ ಯೋಜನೆ ಕಲ್ಯಾಣ ಕರ್ನಾಟಕ ರೈಲ್ವೆ ಮಾರ್ಗಗಳಲ್ಲಿ ಜಾರಿಯಾಗಲಿ ಎಂದು ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಡಾ. ಬಾಬುರಾವ್ ಮನವಿ ಮಾಡಿಕೊಂಡಿದ್ದಾರೆ. ಈ ಕುರ

9 Feb 2026 3:11 pm
ಪಂಜರ ಮತ್ಸ್ಯ ಕೃಷಿಯಲ್ಲಿ ‘ಕಳಸೆ’ ಮೀನು ಬೆಳೆ!

► ಯಶಸ್ಸು ಕಂಡ ತಲ್ಲೂರಿನ ಮೀನುಗಾರರು►ಎಸ್‌ಸಿ-ಎಸ್‌ಪಿ ಯೋಜನೆಯಡಿ ಆರು ದಲಿತ ಕುಟುಂಬ ಫಲಾನುಭವಿಗಳು

9 Feb 2026 3:02 pm
ವಿಶ್ವದಲ್ಲೇ ಮೊದಲ ಬಾರಿ ಜರ್ಮನ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಸಿದ್ಧತೆ

ಯುರೋಪಿನಾದ್ಯಂತ ಯಕ್ಷಗಾನ ಕಲಿಸುತ್ತಿರುವ ಹವ್ಯಾಸಿ ಕಲಾವಿದ ಅಜೀತ್ ಪ್ರಭು ತಲ್ಲೂರು

9 Feb 2026 2:53 pm
ಸಸಿಹಿತ್ಲು ಸಾರಂತಾಯಗರೋಡಿ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮುಲ್ಕಿ: ಬಿಲ್ಲವ ಹಿವರ್ಧಕ ಸಂಘದ ಸಂಚಾಲಕತ್ವದ ಸಸಿಹಿತ್ಲು ಸಾರಂತಾಯಗರೋಡಿ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ರವಿವಾರ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಲ

9 Feb 2026 2:38 pm
ಸಮಸ್ತ ಶತಮಾನೋತ್ಸವ ವೇದಿಕೆಯಲ್ಲಿ “ಸಮಸ್ತ: ಆದರ್ಶ ಹಾದಿಯ ನೆರಳು ವೃಕ್ಷಗಳು” ಕೃತಿ ಲೋಕಾರ್ಪಣೆ

ಕೇರಳ: ಸಮಸ್ತ ಶತಮಾನೋತ್ಸವದ ಭವ್ಯ ವೇದಿಕೆಯಲ್ಲಿ, ಸಮಸ್ತದ 100 ವರ್ಷಗಳ ಸಮೃದ್ಧ ಪಾರಂಪರ್ಯವನ್ನು ಒಳಗೊಂಡು ಶವಿಲ್ ಉದ್ದಬೆಟ್ಟುರವರು ರಚಿಸಿದ “ಸಮಸ್ತ: ಆದರ್ಶ ಹಾದಿಯ ನೆರಳು ವೃಕ್ಷಗಳು” ಎಂಬ ಕೃತಿಯನ್ನು ಬಿಡುಗಡೆಗೊಳಿಸಲಾಯಿತ

9 Feb 2026 2:33 pm
ಜಿಲ್ಲೆಯ ಶಾಸಕರಿಗೆ ಪ್ರತಿಷ್ಠೆಗೆ ಕಂಬಳ ಬೇಕು, ಸರ್ಕಾರಿ ಆಸ್ಪತ್ರೆಗಳು ಬೇಡ: ಸಂತೋಷ್ ಬಜಾಲ್

ಮಂಗಳೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಮಂಗಳೂರು ಸೇರಿದಂತೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಸರ್ಕಾರಿ ತಾಲೂಕು ಆಸ್ಪತ್ರೆಗಳೇ ಇಲ್ಲ. ಆದರೆ ಈ ಎಲ್ಲಾ ಕ್ಷೇತ್ರಗಳ ಶಾಸಕರಿಗೆ ಪ್ರತಿಷ್ಠೆಗೆ ಕ

9 Feb 2026 2:29 pm
ಫೆ.11 ರಿಂದ 14: ಹಳೆಯಂಗಡಿ ಕದಿಕೆ ಉರೂಸ್, ರಾಜ್ಯ ಮಟ್ಟದ ದಫ್ ಸ್ಪರ್ಧೆ

ಮಂಗಳೂರು : ಹಳೆಯಂಗಡಿ ಕದಿಕೆ ದರ್ಗಾ ಶರೀಫ್‌ನ ಹಝ್ರತ್‌ ಸೈಯದ್ ಮೌಲಾನವಲಿಯುಲ್ಲಾಹಿ ಉರೂಸ್ ಸಮಾರಂಭ ಫೆ.11 ರಿದ 14ರ ವರೆಗೆ ನಡೆಯಲಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ದರ್ಗಾ ಸಮಿತಿ

9 Feb 2026 2:12 pm
Mudigere | ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸ

9 Feb 2026 1:54 pm
Belagavi | ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ–ಮಾರಾಟ ಆರೋಪ; ತಾಲೂಕು ಸಬ್‌ ರಿಜಿಸ್ಟ್ರಾರ್ ಸಹಿತ ಇಬ್ಬರ ಬಂಧನ

ಬೆಳಗಾವಿ : ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ–ಮಾರಾಟ ಮಾಡಿದ ಆರೋಪದಡಿ ಹುಕ್ಕೇರಿ ತಾಲೂಕು ಸಬ್‌ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿರೀಕ್ಷಣಾ

9 Feb 2026 1:41 pm
Parliament Budget Session | ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಹೊಸ ದಿಲ್ಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಾಧ್ಯವೇ ಎಂಬ ಮಾರ್ಗಗಳನ್ನು ವಿರೋಧ ಪಕ್ಷಗಳು ಶೋಧಿಸುತ್ತಿವೆ ಎಂದು ಕಾಂಗ್ರೆಸ್ ಮೂಲವೊಂದು ತಿಳಿಸಿರುವ ಬಗ್ಗೆ  ವರದಿಯಾಗಿದೆ. ಕೇಂದ್ರ ಹಣ

9 Feb 2026 12:55 pm
ಟಿ-20 ವಿಶ್ವಕಪ್‌ | ಭಾರತದೊಂದಿಗೆ ಆಡಲು ಮೂರು ಷರತ್ತುಗಳನ್ನು ವಿಧಿಸಿದ ಪಾಕಿಸ್ತಾನ: ವರದಿ

ಇಸ್ಲಮಾಬಾದ್: ಫೆಬ್ರವರಿ 15ರಂದು ಕೊಲಂಬೊದಲ್ಲಿ ಭಾರತ ತಂಡದೆದುರು ನಡೆಯಬೇಕಿರುವ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂಬ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕಿದ್ದರೆ ಹಾಗೂ ಈ ಕುರಿತು ತನ್ನ ಸರಕಾರದೊಂದಿಗೆ ಸಮಾಲೋಚನೆ ನಡೆ

9 Feb 2026 12:46 pm
ಅಕ್ಷರ ಭೂಮಿ ಸ್ವಾಭಿಮಾನದ ‘ಲ್ಯಾಂಡ್ ಲಾರ್ಡ್’

ನಾವು ಸಾಮಾನ್ಯವಾಗಿ ಭೂಮಿಯನ್ನು ತಾಯಿಗೆ ಹೋಲಿಸುತ್ತೇವೆ. ಆ ತಾಯಿಯ ಮಕ್ಕಳು ತಾಯಿಯ ಕನಸು ಆಶಯಗಳ ರೀತಿಯಲ್ಲಿಯೇ ಬರಬೇಕು. ಇಡೀ ಮನುಷ್ಯ ಕುಲವೇ ತಾಯಿಯ ಮಕ್ಕಳು. ತಾಯಿಯ ಎದೆಹಾಲಿನಿಂದಲೇ ಬದುಕಿರುವುದು. ಲ್ಯಾಂಡ್ ಲಾರ್ಡ್ ಎನ್ನು

9 Feb 2026 12:38 pm
ಸಂಪಾದಕೀಯ | ಲಜ್ಜೆಗೆಟ್ಟ ಶರ್ಮಾ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

9 Feb 2026 12:27 pm