ಹಾವೇರಿ : ಎಡಿಪಿಐ ಪಕ್ಷದ ಮಹಿಳಾ ಘಟಕವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ನ ಜಿಲ್ಲಾ ಪ್ರತಿನಿಧಿ ಸಭೆಯು ರಾಣೆಬೆನ್ನೂರಿನ ಖ್ವಾಜಾ ಬಂದಾ ನವಾಜ್ ಹಾಲ್ ನಲ್ಲಿ ನಡೆಯಿತು. ನೂತನ ಜಿಲ್ಲಾಧ್ಯಕ್ಷೆಯಾಗಿ ಶಹ್ತಾಜ್ ಬೀ, ಜಿಲ್ಲಾ ಉಪಾಧ್
ಹೊಸ ದಿಲ್ಲಿ: ಮಣಿಪುರದ ಜನಾಂಗೀಯ ಹಿಂಸಾಚಾರ ಪ್ರಕರಣಗಳ ಕುರಿತು ನಡೆಸುತ್ತಿರುವ ತನಿಖಾ ವರದಿಯನ್ನು ಎರಡು ವಾರಗಳೊಳಗಾಗಿ ಸಲ್ಲಿಸುವಂತೆ ಕೇಂದ್ರೀಯ ತನಿಖಾ ದಳ(CBI) ಶುಕ್ರವಾರ ಸುಪ್ರೀಂ ಕೋರ್ಟ್ಗೆ ಸೂಚನೆ ನೀಡಿದೆ. ಮಣಿಪುರ ಹಿಂಸ
ಸಾಮಾಜಿಕ ನ್ಯಾಯ ಎನ್ನುವುದು ಕೇವಲ ರಾಜಕೀಯ ಘೋಷಣೆಯಾಗದೆ, ಅದು ಸಂವಿಧಾನದ ಆತ್ಮವಾಗಿ ಉಳಿಯಬೇಕಿದೆ. ಈ ವಿಷಯವಾಗಿ ಹಲವಾರು ಬಾರಿ ಕ್ಯಾಬಿನೆಟ್ನಲ್ಲಿ ಚರ್ಚೆಗಳಾಗಿಯೂ ಸರಕಾರದ ನೀತಿಗಳನ್ನು ರೂಪಿಸುವ ಸ್ಥಾನದಲ್ಲಿರುವ ಉನ್ನತ ಅ
ಬಾಳೆಪುಣಿ, ಫೆ.14: ಇರಾ ಗ್ರಾಮದ ಬಾಳೆಪುಣಿಯಲ್ಲಿ ನವೀಕೃತಗೊಂಡ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ ಕಾರ್ಯಕ್ರಮದ ಪ್ರಯುಕ್ತ ಸ್ವಲಾತ್ ವಾರ್ಷಿಕೋತ್ಸವ ಸಮಾರಂಭ ಶುಕ್ರವಾರ ಮಸೀದಿ ವಠಾರದಲ್ಲಿ ನಡೆಯಿತು. ಸ್ವಲಾತ್ ವಾರ್ಷಿಕೋತ್ಸವ
ಸರಕಾರಿ ಮೆಡಿಕಲ್ ಕಾಲೇಜುಗಳ ಅಪ್ಪಟ ಮೆರಿಟ್ ಸೀಟುಗಳನ್ನು ಕಿತ್ತುಕೊಂಡು ಎನ್.ಆರ್.ಐ.ಗಳಿಗೆ ಮಾರಿ ಆರ್ಥಿಕ ಸ್ವಾವಲಂಬನೆ ಸಾಧಿಸುವುದಕ್ಕಿಂತ ಖಾಸಗಿ ಮತ್ತು ಡೀಮ್ಡ್ ಮೆಡಿಕಲ್ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ಚೌಕಾಸಿ ನಡೆಸಿ
ಹೊಸ ದಿಲ್ಲಿ: ಪುಲ್ವಾಮಾ ದಾಳಿ ನಡೆದು 7 ವರ್ಷದ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಹುತಾತ್ಮ ಯೋಧರನ್ನು ವೀರ ಸೇನಾನಿಗಳು ಎಂದು ಶ್ಲಾಘಿಸಿದ್ದಾರೆ. “2019ರ ಈ ದಿನ ಪುಲ್ವಾಮಾ ದ
ಕುಷ್ಟಗಿ : ಜಾನಪದ ಕಲಾವಿದರ ಒಕ್ಕೂಟ (ರಿ), ಮೈಸೂರು ವಿಭಾಗದಿಂದ ನೀಡಲಾಗುವ 2025–26ನೇ ಸಾಲಿನ ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಸಾಹಿತಿ ಸೋಮನಾಥ
ನಮ್ಮ ಮೂಲಸೌಕರ್ಯ ಕಾಮಗಾರಿ ಗುಣಮಟ್ಟಗಳು, ಭ್ರಷ್ಟ ವ್ಯವಸ್ಥೆ, ಖಚಿತ ಯೋಜನೆಯಾಗಲೀ ಸ್ವಂತ ಯೋಚನೆಯಾಗಲೀ ಇಲ್ಲದ ಆಡಳಿತ-ಇದನ್ನೆಲ್ಲ ಸಮಗ್ರವಾಗಿಟ್ಟು ನೋಡಿದಾಗ, ದೇಶ ಗೊತ್ತುಗುರಿ ಇಲ್ಲದೇ ‘ಡೇಬಲಾಪ್ಮೇಂಟ್’ ಸುಂಟರಗಾಳಿಗೆ ಸಿ
ಹಾಸನ, ಫೆ.14: ನಗರದಲ್ಲಿ ಮಾದಕ ವಸ್ತುಗಳ ದಂಧೆ ನಡೆಸಲು ಯತ್ನಿಸುತ್ತಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ರಾಜ್ಕುಮಾರ್ ನಗರ ಬಳಿಯ ಚೆಕ್ಪೋಸ್ಟ್ನಲ್ಲಿ ನಡೆದ ತಪಾಸಣೆ ವೇಳೆ ಎಂಡಿಎಂಎ (MDMA) ಡ್ರಗ್ಸ್ ಸಾಗಾಟ ಪತ್ತೆಯಾಗ
ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಂತೆಕಟ್ಟೆ ಪ್ರದೇಶದಲ್ಲಿರುವ ಹೇರಾಜೆ ಕಾಂಪ್ಲ
ಹೊಸದಿಲ್ಲಿ: ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಎದುರಿಸುತ್ತಿರುವ ಬಗ್ಗೆ ಒಂದು ವರ್ಷದಲ್ಲಿ 254 ಮಹಿಳೆಯರು ಶೀ-ಬಾಕ್ಸ್ ಪೋರ್ಟಲ್ ಗೆ ದೂರು ನೀಡಿದ್ದಾಗಿ ಕೇಂದ್ರ ಸರ್ಕಾರ ಮಾಹಿತಿ ಹಂಚಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ
ಪ್ರಜಾಸತ್ತೆಯ ದಿಕ್ಕಿನತ್ತ ಬಾಂಗ್ಲಾ ಮತ್ತೆ ಮುಖ ಮಾಡಿದೆ. 2024ರಲ್ಲಿ ಶೇಕ್ ಹಸೀನಾರ ಹದಿನೈದು ವರ್ಷಗಳ ಆಡಳಿತದ ವಿರುದ್ಧ್ದ ಯುವಜನರ ದಂಗೆಯು ಬಾಂಗ್ಲಾದಲ್ಲಿ ಅರಾಜಕತೆಯನ್ನು ಸೃಷ್ಟಿ ಮಾಡಿತ್ತು. ಪ್ರಜಾಸತ್ತೆಯನ್ನು ದುರುಪಯೋಗ
ಉಮರ್ ಅಬ್ದುಲ್ಲಾ |PC : PTI ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಉಮರ್ ಅಬ್ದುಲ್ಲಾ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ಸಿಗುವ ಒಂದು ಅವಕಾಶವನ್ನೂ ತಪ್ಪಿಸಿಕೊಳ್ಳದ ಬಿಜೆಪಿ ಶಾಸಕರು, ವಾರ್ಷಿಕ ಅಮರನಾಥ ಯಾತ್ರೆಗೆ ಅನುದ
ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಉಮರ್ ಅಬ್ದುಲ್ಲಾ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ಸಿಗುವ ಒಂದು ಅವಕಾಶವನ್ನೂ ತಪ್ಪಿಸಿಕೊಳ್ಳದ ಬಿಜೆಪಿ ಶಾಸಕರು, ವಾರ್ಷಿಕ ಅಮರನಾಥ ಯಾತ್ರೆಗೆ ಅನುದಾನ ಹಂಚಿಕೆ ಮಾಡಿದ ಮುಖ
ಸಮಾಜಘಾತುಕ ಸಂಘಟನೆಗಳಿಗೆ ಹೆದರಬೇಕಿಲ್ಲ: ಎಚ್.ಎಸ್.ಮಂಜುನಾಥ್ ಗೌಡ
ಚಿಕ್ಕಮಗಳೂರು: ಅಪಘಾತ ಪರಿಹಾರ ಕೊಡದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಪೋಗೆ ಸೇರಿದ ಸರಕಾರಿ ಬಸ್ ಅನ್ನು ನ್ಯಾಯಾಲಯದ ಆದೇಶದ ಮೇರೆಗೆ ವಕೀಲರ ತಂಡ ಚನ್ನರಾಯಪಟ್ಟಣದಲ್ಲಿ ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ನಡೆದಿದೆ. ವಾಹನ ಅ
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸ್ವತಂತ್ರ ನಿರ್ಣಯದ (substantive motion) ನೋಟಿಸ್ ನೀಡಿದ್ದಾರೆ. ಇದು ನೇರವಾಗಿ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನೇ ಗುರಿಯಾಗಿಸುತ್ತದ
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಮತ್ತು ಕಳಸ ತಾಲೂಕು ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಲಘು ವಿಮಾನವೊಂದು ತಳಮಟ್ಟದಲ್ಲಿ ಹಾರಾಟ ನಡೆಸಿ ಇಲ್ಲಿನ ಜನತೆಯ ಆತಂಕಕ್ಕೆ ಕಾರಣವಾಗಿತ್ತು,
ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ನಂಜುಂಡ ಮಾಗಡಿ ಬಂಧಿತ ಆರೋಪಿ ಎಂದು ಪೊಲೀಸರ
ಸಿಂಧನೂರು: ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಗಂಗಾವತಿ ಮುಖ್ಯರಸ್ತೆಯ ಸುಝುಕಿ ಶೋರೂಮ್ ಬಳಿ ನಡೆದಿದೆ. ಮೃತರನ್ನು ಲಿಂಗಸುಗೂರು ತಾಲೂಕಿನ ಮರಿಸ್ವಾಮಿ ಚಿಕ್ಕ
ಬಂಟ್ವಾಳ : ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ಪುರಸಭಾ ಕಚೇರಿಗೆ ಬೀಗ ಜಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು. ಪುರಸಭೆಯಲ್ಲಿ ಸ
ಮಂಗಳೂರು: ಗಲ್ಫ್ ದೇಶಗಳಲ್ಲಿ ದೀರ್ಘಕಾಲ ಉದ್ಯೋಗ ನಿರ್ವಹಿಸಿ ಕೋವಿಡ್ ನಂತರ ಉದ್ಯೋಗ ನಷ್ಟ, ವಯೋಮಿತಿ ಹಾಗೂ ಆರೋಗ್ಯ ಸಮಸ್ಯೆಗಳ ಕಾರಣದಿಂದ ಸ್ವದೇಶಕ್ಕೆ ಮರಳಿರುವ ನಿವೃತ್ತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಸಮಗ್
ಕಲಬುರಗಿ: ಆಳಂದ ಪಟ್ಟಣದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ
ವಿಶ್ವವಿಖ್ಯಾತ ಹಂಪಿ ಉತ್ಸವ ಉದ್ಘಾಟಿಸಿದ ಸಿಎಂ
ಲೋಕಸಭೆಯಲ್ಲಿ ನಿಯಮ 377ರಡಿ ವಿಷಯ ಪ್ರಸ್ತಾಪಿಸಿದ ಸಂಸದ
ಕಲಬುರಗಿ: ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗಾಜಿಪುರ ಬಡಾವಣೆಯ ನಿವಾಸಿ ಶರಣಬಸಪ್ಪ ಗೌಳಿ (35) ಎಂದು ಗುರ
ಇಸ್ಲಾಮಾಬಾದ್,ಫೆ.13: ಅಮೆರಿಕವು ಪಾಕ್ ಆಕ್ರಮಿತ ಕಾಶ್ಮೀರ (ಪಿಓಕೆ) ಹಾಗೂ ಅಕ್ಸಾಯ್ ಚಿನ್ ಪ್ರದೇಶಗಳನ್ನು ಭಾರತದ ಪ್ರಾಂತಗಳೆಂದು ತೋರಿಸುವ ಭೂಪಟವನ್ನು ಪೋಸ್ಟ್ ಮಾಡಿದ್ದರಿಂದ ಮುಜುಗರಕ್ಕೀಡಾಗಿರುವ ಪಾಕಿಸ್ತಾನವು, ಈ ವಿಷಯವಾಗ
ಹರ್ಮೀತ್ ಸಿಂಗ್ | Photo Credit : @ICC ಚೆನ್ನೈ, ಫೆ.13: ಸಾಯಿತೇಜ್ ಮುಕ್ಕಮಲ್ಲ(79 ರನ್, 51 ಎಸೆತ, 5 ಬೌಂಡರಿ, 4 ಸಿಕ್ಸರ್)ಹಾಗೂ ಶುಭಮ್ ರಂಜನೆ(ಔಟಾಗದೆ 48, 24 ಎಸೆತ, 3 ಬೌಂಡರಿ, 2 ಸಿಕ್ಸರ್)ಸಾಂದರ್ಭಿಕ ಬ್ಯಾಟಿಂಗ್, ಹರ್ಮೀತ್ ಸಿಂಗ್(4-21) ಅಮೋಘ ಬೌಲಿಂಗ್ ಸಹಾಯ
ಕೇಂದ್ರ ಕಾರ್ಮಿಕ ಸಚಿವರನ್ನು ಭೇಟಿಯಾದ ಸಂಸದ ಬ್ರಿಜೇಶ್ ಚೌಟ
ವಿಜಯನಗರ/ಹಂಪಿ : ಹಂಪಿ ಉತ್ಸವದ ಮುಖ್ಯ ವೇದಿಕೆಯಾದ ಎಂ.ಪಿ.ಪ್ರಕಾಶ್ ವೇದಿಕೆಯ ಬಲಭಾಗದಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸಿಎಂ ವೇದಿಕೆಯ ಮೇಲೆ ಪೂಜೆ ಸಲ್ಲಿಸುವ ವೇಳೆ ಸಿಡಿದ
ವಿಜಯನಗರ : ಹಂಪಿ ಉತ್ಸವ–2026ರ ಅಂಗವಾಗಿ ಹಂಪಿ ಗ್ರಾಮದ ಮಾತಂಗ ಪರ್ವತ ಮೈದಾನದಲ್ಲಿ ಆಯೋಜಿಸಲಾದ ತೋಟಗಾರಿಕೆ, ಫಲಪುಷ್ಪ, ಕೃಷಿ, ಅರಣ್ಯ, ಮತ್ಸ್ಯ ಹಾಗೂ ವ್ಯಾಪಾರ ಮಳಿಗೆಗಳನ್ನು ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಉ
ಬೆಂಗಳೂರು: ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಗಿಗಳನ್ನು ನೀಡಿದ ಹಾಗೂ ಕಾನೂನುಬಾಹಿರವಾಗಿ ಗಣಿ ಗುತ್ತಿಗೆ ನವೀಕರಣ ಮಾಡಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಪ್ರಾಸಿಕ್
ಬೆಂಗಳೂರು: ಕದ್ದ ಆಸ್ತಿ ಹೊಂದಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ಪೊಲೀಸರು ಕೇಳಿದಾಗ ಅದನ್ನು ಹಸ್ತಾಂತರ ಮಾಡಲು ವಿಳಂಬಿಸುವ ಅಥವಾ ನಿರಾಕರಿಸುವ ಯಾವುದೇ ಕಾನೂನುಬದ್ಧ ಹಕ್ಕು ಹೊಂದಿರುವುದಿಲ್ಲ, ಚಿನ್ನದ ಸಾಲ ನೀಡುವ ಕಂ
ಹೈಕೋರ್ಟ್ ವಿಚಾರಣೆಯ ಮಧ್ಯೆ ಜಮೀನು ಪರಿಶೀಲನೆ
ಹೊಸದಿಲ್ಲಿ,ಫೆ.13: ಎಪ್ಸ್ಟೀನ್ ಕಡತಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಸಂಕೀರ್ಣದಲ್ಲಿ ಪ್ರತಿಪಕ್ಷ ಸಂಸದರ ನಿರಂತರ ಪ್ರತಿಭಟನೆ, ಘೋಷಣೆಗಳು ಮತ್ತು ಕಲಾಪಕ್ಕೆ ವ್
ಇಸ್ಲಾಮಾಬಾದ್,ಫೆ.13: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಶುಕ್ರವಾರ ಭೂಕಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಈಶಾನ್ಯ ಖುಝ್ದಾರ್ ಪಟ್ಟಣದಿಂದ 86 ಕಿ.ಮೀ. ಈಶಾನ್ಯಕ್ಕೆ, ಭೂಮಿಯಿಂದ 13 ಕಿ.ಮೀ. ಆಳದಲ್
ದುಬೈ,ಫೆ.13: ಪವಿತ್ರ ರಮಝಾನ್ ತಿಂಗಳು ಸಮೀಪಿಸುತ್ತಿರುವಂತೆಯೇ, ಯುಎಇನ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರು ಶುಕ್ರವಾರದಂದು, ವಿಶ್ವದಾದ್ಯಂತದ ಕೋಟ್ಯಂತರ ಬಡಮಕ್ಕಳ ಹಸಿವು ನಿವಾರಣೆಗಾಗಿ ‘ಎಡ್ಜ್ ಆಫ್
ಹೊಸದಿಲ್ಲಿ, ಫೆ.13: ಇರಾನ್ ಬಿಕ್ಕಟ್ಟನ ಹಿನ್ನೆಲೆಯಲ್ಲಿ ಅಮೆರಿಕವು ಜಗತ್ತಿನ ಅತಿ ದೊಡ್ಡ ಯುದ್ದವಿಮಾನ ವಾಹಕ ಹಡಗನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲು ನಿರ್ಧರಿಸಿದೆ. ಇರಾನ್ನ ಅಣುಶಕ್ತಿ ಕಾರ್ಯಕ್ರಮದ ವಿರುದ್ಧ ಆ ದೇಶದ ಮೇಲೆ
ಹೊಸದಿಲ್ಲಿ, ಫೆ.14: 2016ರಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಅಧಿಕ ದೂರುಗಳನ್ನು ಸ್ವೀಕರಿಸಿದೆ ಎಂದು ಲೋಕಸಭೆಗೆ ಶುಕ್ರವಾರ ಮಾಹಿತಿ ನೀಡಲಾಯಿತು. ಲೋಕಸಭೆಗೆ ಲಿಖಿತ ಪ್ರತಿಕ್ರಿ
ಹೊಸದಿಲ್ಲಿ,ಫೆ.13: ಸರ್ವೋಚ್ಚ ನ್ಯಾಯಾಲಯವು 44 ಕೋಟಿ.ರೂ.ವಂಚನೆ ಪ್ರಕರಣದಲ್ಲಿ ಚಿತ್ರ ನಿರ್ಮಾಪಕ-ನಿರ್ದೇಶಕ ವಿಕ್ರಮ ಭಟ್ ಅವರ ಪತ್ನಿ ಶ್ವೇತಾಂಬರಿ ಭಟ್ ಅವರಿಗೆ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದಂಪತಿಗೆ ಜಾಮೀನು ನ
ಹಾವೇರಿ : ಹಾವೇರಿಯ ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ನಾಳೆ ಹಾವೇರಿಯಲ್ಲಿ ರಾಜ್ಯ ಸರಕಾರ 1000 ದಿನಗಳ ಯಶಸ್ವಿಯಾಗಿ ಪೂರೈಸ
ಮುಂಬೈ,ಫೆ.13: ಇಲ್ಲಿಯ ಕಾಲಾ ಘೋಡಾ ಕಲಾ ಉತ್ಸವದಲ್ಲಿ ಸಾಮಾಜಿಕ ಹೋರಾಟಗಾರ ಆನಂದ್ ತೇಲ್ತುಂಬ್ಡೆಯವರು ಭಾಗವಹಿಸಬೇಕಿದ್ದ ಪುಸ್ತಕ ಚರ್ಚೆಯನ್ನು ಪೊಲೀಸರ ಆದೇಶದ ಮೇರೆಗೆ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಉತ್ಸವದ ನಿರ್ದೇಶಕಿ ಬ
ಉಡುಪಿ, ಫೆ.13: ಹರ್ಷ ಗೃಹೋಪಯೋಗಿ 21 ಮಳಿಗೆಗಳಲ್ಲಿ ಜ. 22ರಿಂದ 27ರ ತನಕ ನಡೆದ ರಾಯಲ್ ರಿಪಬ್ಲಿಕ್ ಡೀಲ್ಸ್ ಕ್ಯಾಂಪೇನ್ ಅಂಗವಾಗಿ ರಾಯಲ್ ಎನ್ಫೀಲ್ಡ್ 350ಸಿಸಿ ಬೈಕ್ ವಿಜೇತ 4ಅದೃಷ್ಟಶಾಲಿ ಗ್ರಾಹಕರ ಆಯ್ಕೆ ಶುಕ್ರವಾರ ನಡೆಯಿತು. ಸಿಟಿ ಬಸ್
ಉಡುಪಿ, ಫೆ.13:ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಬಸಪ್ಪ ಛಲವಾದಿ (50) ಎಂಬವರು ಕಳೆದ ಜುಲೈ6ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸುಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾ
ಉಡುಪಿ, ಫೆ.13: ಬ್ರಹ್ಮಾವರ ತಾಲೂಕು ಮೂಡುಗಿಳಿಯಾರು ನಿವಾಸಿ ಚೆನ್ನ ಪೂಜಾರಿ (52) ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದವರು ಕಳೆದ ಏಳು ತಿಂಗಳಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. 5 ಅಡಿ 4 ಇಂಚು ಎತ್ತರ, ಕೋಲ
ಮಂಗಳೂರು, ಫೆ.13: ನಗರದ ಕೊಟ್ಟಾರಚೌಕಿ ಮತ್ತು ಕೂಳೂರು ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ಆರೋಪದಲ್ಲಿ ಮೂವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೋಹಿತ್ ನಗರದ ಸುದೀಪ್ (23), ಗುರುಪುರ
ಮಂಗಳೂರು, ಫೆ.13: ದ.ಕ.ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಕುಂದು ಕೊರತೆಗಳ ಅಹವಾಲು ಮತ್ತು ಸ್ಪಂದನಾ ಸಭೆಯು ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡರ ಅಧ್ಯಕ್ಷತೆಯಲ್ಲಿ ಶುಕ್ರವಾರ ದ.ಕ.ಜಿ.ಪಂ.ನ ನೇತ್
ಬೆಂಗಳೂರು: ಶುಕ್ರವಾರ ನಗರದಲ್ಲಿ ಚಲನಚಿತ್ರ ನಿರ್ದೇಶಕ ಜೋ ಸೈಮನ್ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ನ ಸಭೆಯಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿ
ಉಡುಪಿ: ಉಡುಪಿ ನಗರಸಭೆಯಲ್ಲಿ ಆಸ್ತಿತೆರಿಗೆ ಪಾವತಿಯಲ್ಲಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಉಡುಪಿ ನಗರ ಪೊಲೀಸರು 24 ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನ
ನೌಕಾಪಡೆಗೆ 8 ಡಾರ್ನಿಯರ್, 228 ವಿಮಾನಗಳ ಖರೀದಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ. ಶುಕ್ರವಾರ ಈ ಕುರಿತು ಪ್ರಕಟನೆ ನೀಡಿರುವ KSR
ಉಡುಪಿ, ಫೆ.13: ಕುಂದಾಪುರ ತಾಲೂಕು ಮೊಳಹಳ್ಳಿ ಗ್ರಾಮದ ಮರತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ವರಾಹಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಇಪ್ಪತ್ತಕ್ಕೂ ಅಧಿಕ ಆರೋಪಿಗಳನ್ನು ಕೋಟ
ಬಳ್ಳಾರಿ/ ಕಂಪ್ಲಿ: ನಾಡಿನ ಸಂಸ್ಕೃತಿ ವೈಭವವನ್ನು ಪ್ರತಿಬಿಂಬಿಸುವ ಕಂಪ್ಲಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯ ಮೇಳ ಪ್ರಮುಖ ಆಕರ್ಷಣೆಯಾಗಿವೆ. ಉತ್ಸವದ ಅಂಗವಾಗಿ ಸಕ್ಕರೆ ಕಾರ್ಖಾನೆಯ ಮುಖ್ಯ ವೇದಿಕೆಯ ಎದು
ಬಳ್ಳಾರಿ / ಕಂಪ್ಲಿ: ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ಜೆಸ್ಕಾಂ ನೌಕರರು ಹಾಗೂ ಸಿಬ್ಬಂದಿಗಳು ಪಟ್ಟಣದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ ಸಾಂಕೇತಿ
ಬಳ್ಳಾರಿ / ಕಂಪ್ಲಿ: ತಾಲೂಕಿನ ಚಿಕ್ಕ ಜಾಯಿಗನೂರು ಗ್ರಾಮದ ನೇತಾಜಿ ಸುಭಾಸ್ ಚಂದ್ರ ಬೋಸ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಅದೇ ಶಾಲೆಯ 1999–2000ನೇ ಸಾಲಿನ ಹತ್ತ
ಫೆಬ್ರವರಿ 9ರಂದು ವರ್ಮೊಂಟ್ನ ಯುಎಸ್ ಪ್ರತಿನಿಧಿ ಬೆಕ್ಕಾ ಬಾಲಿಂಟ್ ಸುಮಾರು 30 ನಿಮಿಷಗಳ ಕಾಲ ಪರಿಷ್ಕರಿಸದ ಎಪ್ಸ್ಟೀನ್ ಫೈಲ್ಗಳನ್ನು ಪರಿಶೀಲಿಸಿದ ನಂತರ, ಇಷ್ಟೊಂದು ಪ್ರಭಾವಿ ವ್ಯಕ್ತಿಗಳು ದುರುಪಯೋಗದ ಬಗ್ಗೆ ತಿಳಿದಿದ್ದರ
ಅಮರಾವತಿ: ತಿರುಪತಿ ಲಡ್ಡು ಕಲಬೆರಕೆ ಆರೋಪಗಳನ್ನು ಸಾರ್ವಜನಿಕಗೊಳಿಸುವ ತಮ್ಮ ನಿರ್ಧಾರವನ್ನು ಶುಕ್ರವಾರ ಸಮರ್ಥಿಸಿಕೊಂಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಈ ವಿಷಯವನ್ನು ಮುಚ್ಚಿಟ್ಟಿದ್ದರೆ
ಢಾಕಾ: ಬಾಂಗ್ಲಾದೇಶದಲ್ಲಿ ನಡೆದ 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ಸಂಸತ್ತಿಗೆ ಏಳು ಮಂದಿ ಮಹಿಳಾ ಸಂಸದರು ಆಯ್ಕೆಯಾಗಿದ್ದು, ಈ ಪೈಕಿ ಬಹುತೇಕರು ಬಿಎನ್ಪಿ ಪಕ್ಷಕ್ಕೆ ಸೇರಿದ್ದಾರೆ ಎಂದು ಶುಕ್ರವಾರ ಮಾಧ್ಯಮವೊಂದ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್ಗೆ ಸಂಬಂಧಿಸಿ ಭಾರತೀಯ ಮೂಲದ ಬ್ರಿಟಿಷ್ ವೈದ್ಯ ಹಾಗೂ ಯೂಟ್ಯೂಬರ್ ಡಾ. ಸಂಗ್ರಾಮ್ ಪಾಟೀಲ್ ವಿರುದ್ಧ ದಾಖಲಾಗಿರುವ ಪ್ರಕರಣದ ಹಿನ್ನೆಲೆ ಅವರ
ಹೊಸದಿಲ್ಲಿ, ಫೆ.13: ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ 2026ರ ಆವೃತ್ತಿಯ ಐಪಿಎಲ್ಗಿಂತ ಮೊದಲು ರಾಜಸ್ಥಾನ ರಾಯಲ್ಸ್ ತಂಡದ ನೂತನ ನಾಯಕನಾಗಿ ರಿಯಾನ್ ಪರಾಗ್ರನ್ನು ನೇಮಿಸಲಾಗಿದೆ
ಹೊಸದಿಲ್ಲಿ, ಫೆ.13: ಭಾರತದ ಪಿಸ್ತೂಲ್ ಶೂಟರ್ ಅಮನ್ಪ್ರೀತ್ ಸಿಂಗ್ ಏಶ್ಯನ್ ಚಾಂಪಿಯನ್ಶಿಪ್ನ 25 ಮೀ. ಸೆಂಟರ್ಫೈಯರ್ ಇವೆಂಟ್ನಲ್ಲಿ ಚಿನ್ನದ ಪದಕ ಜಯಿಸಿ ವೃತ್ತಿಬದುಕಿನಲ್ಲಿ ಮಹತ್ವದ ಸಾಧನೆ ಮಾಡಿದರು. ಕೊನೆಯ ದಿನವಾದ ಶುಕ್ರ
ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಫೆ.28 ರಿಂದ ಮಾ.17ರ ವರೆಗೆ ಕಲಬುರಗಿ ನಗರದಲ್ಲಿ 25 ಸೇರಿ ಒಟ್ಟಾರೆ ಜಿಲ್ಲೆಯಾದ್ಯಂತ 51 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಜರುಗಲಿದ್ದು, ಪರೀಕ್ಷೆ ಶಾಂತಿಯುತವಾಗಿ ನಡೆಯಲ
ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿ ಕಾರ್ಯಾಲಯದಲ್ಲಿ ಯೋಜನಾ ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದ
ಎಸ್ಆರ್ಜಿ ಆಂಗ್ಲ ಶಾಲೆಯಲ್ಲಿ ಮೆಗಾ ಕಾರ್ನಿವಲ್ ಸಂಭ್ರಮ
ರಾಂಚಿ, ಫೆ. 14: ಜಾರ್ಖಂಡ್ನಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದ್ದು, ಹಝಾರಿಬಾಗ್ನ ಚರ್ಚ್ ಬ್ಲಾಕ್ ವ್ಯಾಪ್ತಿಯ ಗೊಂಡ್ವಾರ್ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಆನೆಗಳ ಹಿಂಡು ಮತ್ತೆ ಆರು ಜನರನ್ನು ತುಳಿದು ಹತ್ಯೆ ಮಾಡಿದೆ. ಐದ
ಕಲಬುರಗಿ: ಕಲಬುರಗಿ ಸರಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಪುರುಷ) ವತಿಯಿಂದ 2025-26ನೇ ಸಾಲಿನ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತಿದಾರರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಫೆ.16 ರಂದು ಬೆಳ
ಚಿಂಚೋಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಕೆಕೆಆರ್ಟಿಸಿ (KKRTC) ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಚಿಂಚೋಳಿ ತಾಲೂಕಿನ ಗಾರಂಪಳ್ಳಿ–ಹುಡದಳ್ಳಿ ನಡುವಿನ ರಸ್ತೆಯಲ್ಲಿ ನಡೆದಿದೆ. ಪ್ರಯಾ
ಚೆನ್ನೈ, ಫೆ. 14: ಮುಂಬರುವ ತಮಿಳುನಾಡು ವಿಧಾನ ಸಭೆ ಚುನಾವಣೆಯಲ್ಲಿ ತನ್ನ ಪಕ್ಷ ಸ್ಪರ್ಧಿಸಲಿದೆ ಎಂದು ನಟ, ರಾಜಕಾರಣಿ ಹಾಗೂ ಟಿವಿಕೆಯ ಮುಖ್ಯಸ್ಥ ವಿಜಯ್ ಶುಕ್ರವಾರ ಹೇಳಿದ್ದಾರೆ. ತನ್ನ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಸರಕಾರ ರಚಿಸ
ಕುಂದಾಪುರ, ಫೆ.13: ರಾಜ್ಯದಲ್ಲಿ ವಿರೋಧ ಪಕ್ಷದ ವೈಫಲ್ಯದ ಲಾಭವನ್ನು ಆಡಳಿತ ಪಕ್ಷ ಬಳಸಿಕೊಳ್ಳುತ್ತಿದೆ. ಹೀಗಾಗಿ ರಾಜ್ಯ ಸರಕಾರದ ವಿರುದ್ಧದ ಅಬಕಾರಿ ಹಗರಣದ ಅದರ ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರ
ಶಿಮ್ಲಾ, ಫೆ. 14: ಹಿಮಾಚಲಪ್ರದೇಶದ ಕಾಂಗ್ರಾ ಜಿಲ್ಲೆಯ ಡೆಹ್ರಾದಲ್ಲಿರುವ ಚಿನೌರ್ ಗ್ರಾಮದಲ್ಲಿರುವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವ 58 ವರ್ಷದ ಕೆಲಸಗಾರ್ತಿಯನ್ನು ವಿದ್ಯಾರ್ಥಿಗಳ ಎದುರು ಹಾಡ ಹಗಲೇ ಹತ್
ಮುಂಬೈ, ಫೆ. 14: ಭಾರತೀಯ ಸಮಾಜವನ್ನು ಜಾತಿ ರಾಜಕಾರಣ ನಿರಂತರ ವಿಭಜಿಸುತ್ತಿರುವ ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಸೌಂದಾಳ ಗ್ರಾಮದಲ್ಲಿ ಏಕತೆ, ಸಮಾತೆಯ ಸಂದೇಶ ಸಾರುವ ಸಾಮಾಜಿಕ ಕ್ರಾಂತಿಯೊಂದು ಸದ್ದಿಲ್ಲದೆ ನಡೆದಿದೆ. ಸಾಮಾಜಿಕ ಸ
ಕಲಬುರಗಿ: ಅಸಂಘಟಿತ ವಲಯದ ಕಾರ್ಮಿಕರಿಗೆ ವಯೋವೃದ್ಧ ಅವಧಿಯಲ್ಲಿ ಸಾಮಾಜಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ಮಾರ್ಚ್ 15ರವರೆಗೆ ವಿಶೇಷ ನೋಂದಣಿ ಅಭಿಯಾನ ನಡ
ಬೆಂಗಳೂರು: ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ. ಮೋಹನ್ ಅವರನ್ನು ಮೈಸೂರು ಅಬಕಾರಿ ಇಲಾಖೆ ಉಪ ಆಯುಕ್ತರನ್ನಾಗಿ ನಿಯೋಜಿಸುವ ಸಂಬಂಧದ ಸಿಎಂ ಹೆಸರಿನಲ್ಲಿ ಪತ್ರವೊಂದು ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡ
ವಾಡಿ: ಫೆಬ್ರವರಿ 15ರಂದು ಬಂಜಾರಾ (ಲಂಬಾಣಿ) ಸೇವಾ ಸಂಘದ ವತಿಯಿಂದ ಪಟ್ಟಣದಲ್ಲಿ ಸಂತ ಸಂತ ಶ್ರೀ ಸೇವಾಲಾಲ್ ಮಹಾರಾಜ ಅವರ 287ನೇ ಜಯಂತಿ ಸಮಾರಂಭ ಹಾಗೂ ಸರ್ವಧರ್ಮ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಯಂತ್ಯುತ್ಸವ ಸಮಿತಿ ಅಧ
ಉಳ್ಳಾಲ: ದೇಶದಲ್ಲಿ ಬೀದಿಬದಿ ವ್ಯಾಪಾರಿಗಳಿಗಾಗಿ ಮಾಡಿರುವ ಕಾನೂನು,ನಿಯಮಮಾವಳಿಗಳು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಬಡ ಬೀದಿಬದಿ ವ್ಯಾಪಾರಿಗಳ ಮೇಲಿನ ಬುಲ್ಡೋಜರ್ ದಾಳಿಯು ಸರಕಾರಕ್ಕೆ ಶೋಭೆ ತರುವುದಿಲ್ಲ. ಅತ್ಯಂತ ಭ್
ಬೀದರ್ : ಆಮ್ ಆದ್ಮಿ ಪಕ್ಷ ಕರ್ನಾಟಕ ಘಟಕದ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಜಾವಿದ್ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಪ್ಪ ಫೂಲಾರಿ ಅವರು ಪ
ಚೆನ್ನೈ, ಫೆ.13: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಐರ್ಲ್ಯಾಂಡ್ ಕ್ರಿಕೆಟ್ ತಂಡದ ನಾಯಕ ಪೌಲ್ ಸ್ಟಿರ್ಲಿಂಗ್ ಈಗ ನಡೆಯುತ್ತಿರುವ ಐಸಿಸಿ ಟಿ-20 ವಿಶ್ವಕಪ್ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಐರ್ಲ್ಯಾಂಡ್ ತಂಡಕ್ಕೆ ಸ್ಟಿರ್ಲ
ಹೊಸದಿಲ್ಲಿ, ಫೆ.13: ಮಂಡಿರಜ್ಜುನೋವಿನಿಂದ ಬಳಲುತ್ತಿರುವ ಹಿರಿಯ ವಿಕೆಟ್ಕೀಪರ್-ಬ್ಯಾಟರ್ ಬ್ರೆಂಡನ್ ಟೇಲರ್ ಈಗ ನಡೆಯುತ್ತಿರುವ ಟಿ-20 ವಿಶ್ವಕಪ್ ಟೂರ್ನಿಯ ಇನ್ನುಳಿದ ಪಂದ್ಯಗಳಿಂದ ಹೊರಗುಳಿದಿದ್ದು, ಅವರ ಬದಲಿಗೆ ಅಗ್ರ ಸರದಿಯ
ಹೊಸದಿಲ್ಲಿ, ಫೆ.13: ಆರಂಭಿಕ ಆಟಗಾರ ಆರ್ಯಾಂಶ್ ಶರ್ಮಾ(ಔಟಾಗದೆ 74, 53 ಎಸೆತ, 6 ಬೌಂಡರಿ, 3 ಸಿಕ್ಸರ್)ಹಾಗೂ ಶುಐಬ್ ಖಾನ್(ಔಟಾಗದೆ 51, 29 ಎಸೆತ, 4 ಬೌಂಡರಿ,4 ಸಿಕ್ಸರ್)ಅರ್ಧಶತಕದ ಕೊಡುಗೆ, ಜುನೈದ್ ಸಿದ್ದೀಕ್ ಅಮೋಘ ಬೌಲಿಂಗ್ ನೆರವಿನಿಂದ ಯುಎಇ ಕ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಈಗಾಗಲೇ ಸಮಿತಿ ರಚನೆ ಮಾಡಲಾಗಿದ್ದು, ಎಲ್ಲವನ್ನು ಸಮಿತಿಯೇ ನಿರ್ವಹಣೆ ಮಾಡಿ, ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರ
ಯಾದಗಿರಿ: ತಾಲೂಕಿನ ಹತ್ತಿಕುಣಿ ಜಲಾಶಯದ ಉಪಹಳ್ಳವಾದ ಚಾಮನಳ್ಳಿ ಹಳ್ಳದಲ್ಲಿರುವ ಚೆಕ್ ಡ್ಯಾಂ ಗೇಟ್ಗಳು ಹಾಳಾಗಿದ್ದರೂ ಸಂಬಂಧಿಸಿದ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಳ್ಳದಿರುವುದನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಉಮೇಶ
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಆಲ್ವಿನ್ ರಾಡ್ರಿಗಸ್(53) ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ 2013ರಲ್ಲ
ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 2026–27ನೇ ಸಾಲಿನಲ್ಲಿ 500 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಮುಖ್ಯಮಂತ್ರಿ ಸಿ
ಭಟ್ಕಳ: ಮಹಾಶಿವರಾತ್ರಿ ಅಂಗವಾಗಿ ಪ್ರಸಿದ್ಧ ಮುರ್ಡೇಶ್ವರ ಶಿವ ದೇವಸ್ಥಾನಕ್ಕೆ 16ನೇ ವಾರ್ಷಿಕ ಪಾದಯಾತ್ರೆ ಫೆ.15ರಂದು ನಡೆಯಲಿದೆ. ಈ ಬಾರಿ 10 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಭಟ್ಕಳದ ರಂಜನ್ ಇಂಡೇನ್ ಗ್
ಯಾದಗಿರಿ: ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ಆಡಳಿತದಿಂದ ದೇಶದ ಜನತೆ ಸಂಪೂರ್ಣವಾಗಿ ಬೇಸತ್ತು ಹೋಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕ
ಮೂಡುಬಿದಿರೆ: ತಾಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮಿಜಾರಿನ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ (ಕ.ಸಾ.ಪ) ಮೂಡುಬಿದಿರೆ ತಾಲೂಕು ಅಧ್
ರಾಯಚೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರು ಫೆ.13ರಂದು ರಾಯಚೂರು
ಮಸ್ಕಿ: ಪರೀಕ್ಷೆಯನ್ನು ಹುಲಿಯಾಗಿ ಕಂಡು ಭಯಪಡುವುದಕ್ಕಿಂತ, ಜಿಂಕೆಯಂತೆ ಧೈರ್ಯದಿಂದ ವೇಗವಾಗಿ ಮುಂದೆ ಸಾಗುವ ಮೂಲಕ ಜೀವನದಲ್ಲಿ ಗೆಲುವು ಸಾಧಿಸಬೇಕು ಎಂದು ಮಸ್ಕಿ ತಾಲೂಕು ಪಂಚಾಯ್ತಿಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ

25 C