SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ದ್ರಾವಿಡ ಭಾಷಾ ಅನುವಾದಕರ ಸಂಘದಿಂದ ಭಾಷಾಂತರ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಬೆಂಗಳೂರು: ದ್ರಾವಿಡ ಭಾಷಾ ಅನುವಾದಕರ ಸಂಘ (DBTA) ಭಾಷಾಂತರ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ತಮಿಳು, ಮಲಯಾಳಂ, ತೆಲುಗು ಅಥವಾ ತುಳು ಭಾಷೆಗಳಿಂದ ಕನ್ನಡಕ್ಕೆ ಭಾಷಾಂತರ ಮಾಡಿರುವ ಕಾದಂಬರಿಗಳಿಗೆ ಈ ಪ್ರಶಸ್ತಿ ನೀಡಲಾಗುವುದ

15 May 2025 10:19 am
ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಲು ಕಾಂಗ್ರೆಸ್‌ನಿಂದ ಮೇ 20 ರಿಂದ 30ರವರೆಗೆ 'ಜೈ ಹಿಂದ್ ಸಭೆ'

ಹೊಸದಿಲ್ಲಿ : ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಲು ಕಾಂಗ್ರೆಸ್ ಪಕ್ಷವು ಮೇ 20 ರಿಂದ ಮೇ 30ರವರೆಗೆ ಭಾರತದಾದ್ಯಂತ 'ಜೈ ಹಿಂದ್ ಸಭೆ'ಗಳನ್ನು ನಡೆಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಈ

15 May 2025 10:12 am
ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿಗೆ ರಾಜ್ಯಪಾಲರ ಆಕ್ಷೇಪ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನಕ್ಕೆ ಸಂಬಂಧಿಸಿರುವ 1959ರ ವಿಧೇಯಕಕ್ಕೆ ತರಲು ಹೊರಟಿರುವ ತಿದ್ದುಪಡಿಯು ಸಂವಿಧಾನದ 320ನೇ ವಿಧಿಗೆ ವಿರುದ್ಧವಾಗಿದೆ ಮತ್ತು ಕೆಪಿಎಸ್‌ಸಿಯ ಸ್ವಾಯತ್ತೆಯನ್ನು ಮೊಟಕುಗೊಳಿಸುತ್

15 May 2025 10:07 am
ಮಂಗಳೂರು: ಸರ್ವೇ ಮೇಲ್ವಿಚಾರಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ನಗರದಲ್ಲಿ ಸರ್ವೇ ಮೇಲ್ವಿಚಾರಕರೊಬ್ಬರ ಮನೆ, ಕಚೇರಿ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಸರ್ವೇ ಮೇಲ್ವಿಚಾರಕ ಮಂಜು

15 May 2025 10:02 am
ಯಾದಗಿರಿ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ತಹಶೀಲ್ದಾರ್ ಉಮಾಕಾಂತ ಹಳ್ಳೆಯವರ ಮನೆ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ದಾಳ

15 May 2025 9:52 am
ಯಾದಗಿರಿಯ ಶಹಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್ ಉಮಾಕಾಂತ ಹಳ್ಳೆಯವರ ಮನೆ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನ

15 May 2025 9:52 am
ಕರ್ನಾಟಕ ಮುಸ್ಲಿಂ ಜಮಾಅತ್ ದ‌.ಕ ಜಿಲ್ಲಾ ವೆಸ್ಟ್ ನೂತನ ಸಮಿತಿ ಅಸ್ತಿತ್ವಕ್ಕೆ

ಮಂಗಳೂರು: ಮಂಜನಾಡಿ ಅಲ್ ಮದೀನ ಮಲಾಝ್ ಆಡಿಟೋರಿಯಂನಲ್ಲಿ ಜಿಲ್ಲಾಧ್ಯಕ್ಷ ಅಲೀ ಕುಂಞಿ ಹಾಜಿ ಪಾರೆಯವರ ಅಧ್ಯಕ್ಷತೆಯಲ್ಲಿ ನಡೆದ 2023-25 ಸಾಲಿನ ದ್ವೈವಾರ್ಷಿಕ ಮಹಾಸಭೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಇಬ್ರಾಹಿಂ ಮದನಿಯ

15 May 2025 8:28 am
15 May 2025 8:06 am
15 May 2025 8:00 am
14 ದಿನಗಳಲ್ಲಿ 174 ಕೋಟಿ ಬಾಚಿದ ಅಜಯ್ ದೇವಗನ್ ಅವರ 'ರೈಡ್-2'

ಮುಂಬೈ: ಅಜಯ್ ದೇವಗನ್ ಅವರ ಕ್ರೈಮ್ಡ್ರಾಮಾ 'ರೈಡ್-2' ಚಿತ್ರದ ಗಳಿಕೆ ಎರಡನೇ ವಾರದಲ್ಲಿ ಸ್ವಲ್ಪಮಟ್ಟಿಗೆ ಕುಂಠಿತವಾಗಿದ್ದರೂ, ಬಾಕ್ಸ್ ಆಫೀಸ್ನಲ್ಲಿ ಪ್ರಾಬಲ್ಯ ಮೆರೆದಿದೆ. ಶಕ್ತಿಶಾಲಿ ಕನಾಥಕ ಮತ್ತು ಅಜಯ್ ದೇವಗನ್, ರಿತೀಶ್ ದೇಶ

15 May 2025 7:52 am
ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಹತ

ಚಂಡೇಲ್, ಮಣಿಪುರ: ಅಸ್ಸಾಂ ರೈಫಲ್ಸ್ ಜತೆಗಿನ ಗುಂಡಿನ ಕಾಳಗದಲ್ಲಿ ಕನಿಷ್ಠ 10 ಮಂದಿ ಉಗ್ರರು ಹತರಾಗಿದ್ದಾರೆ ಎಂದು ಭಾರತೀಯ ಸೇನೆ ಪ್ರಕಟಿಸಿದೆ. ಮಣಿಪುರದ ಚಂಡೇಲ್ ಜಿಲ್ಲೆಯಲ್ಲಿ ಬುಧವಾರ ಈ ಚಕಮಕಿ ನಡೆದಿದ್ದು, ದೊಡ್ಡ ಪ್ರಮಾಣದ ಶ

15 May 2025 7:30 am
15 May 2025 7:26 am
14 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ | ಪೊಲೀಸರ ನಿರ್ಲಕ್ಷ್ಯ ಆರೋಪ : ಕುಟುಂಬಸ್ಥರ ಆಕ್ರೋಶ

ರಾಮನಗರ : ಜಿಲ್ಲೆಯ ಬಿಡದಿಯ ಸಮೀಪದಲ್ಲಿರುವ ಭದ್ರಾಪುರ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಮೃತದೇಹವೊಂದು ಅರೆ ನಗ್ನಾವಸ್ಥೆಯಲ್ಲಿ ಪತ್ತೆಯಾಗಿರುವ ಪ್ರಕರಣ ತ

15 May 2025 12:46 am
ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಪುತ್ಥಳಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ರಾಜ್ಯಕ್ಕೆ ದಕ್ಷ ಆಡಳಿತ ನೀಡಿದರು ಎಂಬುದನ್ನು ಮರೆಯಲು ಸಾಧ್ಯವಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ಗುಂಡೂರಾವ್ ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ

15 May 2025 12:37 am
ಸಮಾಜದ ಆಗುಹೋಗುಗಳ ಬಗ್ಗೆ ಅಧ್ಯಯನ ಅಗತ್ಯ: ಅಹ್ಮದ್ ಬಾಖವಿ

ಉಳ್ಳಾಲ: ದಿನಗಳು ಉರುಳಿದಂತೆ ಸಮಾಜ ಬದಲಾಗುತ್ತಾ ಇರುತ್ತದೆ. ಪ್ರಸಕ್ತ ಕಾಲ ಘಟ್ಟದಲ್ಲಿ ಅಭಿವೃದ್ಧಿ ಜಾಸ್ತಿ ಆಗುತ್ತಿದ್ದರೂ ಕೆಲವು ಪ್ರಮುಖ ವಿಚಾರಗಳಲ್ಲಿ ನಾವು ಹಿಂದುಳಿಯುತ್ತಿದ್ದೇವೆ ಎಂದು ಮಂಜನಾಡಿ ಮುದರ್ರಿಸ್ ಅಹ್ಮದ

14 May 2025 11:28 pm
ಮಂಗಳೂರು| ಐಫೋನ್ ದೋಷಪೂರಿತ: ಗ್ರಾಹಕ ನ್ಯಾಯಾಲಯ ಮಹತ್ವದ ತೀರ್ಪು

ಮಂಗಳೂರು: ಆ್ಯಪಲ್ ಕಂಪೆನಿಯ ಐಫೋನ್ ಖರೀದಿ ಮಾಡಿದ ಒಂದೆರಡು ವರ್ಷದಲ್ಲೇ ಬಳಕೆ ಮಾಡಲು ಅಸಾಧ್ಯವಾಗುವಂತೆ ದೋಷ ಕಾಣಿಸಿದ್ದು ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ:

14 May 2025 11:26 pm
ಶ್ರಮ, ಛಲದಿಂದ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು, ಮೇ 14: ಶ್ರಮ ಮತ್ತು ಛಲದಿಂದ ಯಶಸ್ಸು ಸಾಧ್ಯ ಎಂದು ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಹೇಳಿದ್ದಾರೆ. ಯುಪಿಎಸ್‌ಸಿ - ನಾಗರಿಕ ಸೇವಾ ಪರೀಕ್ಷೆಯಲ್ಲಿ 345 ರ‍್ಯಾಂಕ್ ಗಳಿಸಿದ ಶೌಕತ್ ಅಝೀಮ್ ಮತ್ತು 588ನೇ ರ‍್ಯಾಂಕ್ ಗಳಿಸಿರು

14 May 2025 11:17 pm
ದಾವಣಗೆರೆ | ಬ್ಯಾಂಕ್ ನೌಕರನಿಂದ ಕೋಟ್ಯಂತರ ರೂ. ವಂಚನೆ; ಆರೋಪಿಯ ಬಂಧನ, 3 ಕೆ.ಜಿ.ಗೂ ಅಧಿಕ ಚಿನ್ನಾಭರಣ ವಶ

ದಾವಣಗೆರೆ : ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.5 ಕೆ.ಜಿ. ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಆಭರಣಗಳನ್ನು ಅಡವಿಟ್ಟು ಕೋಟ್ಯಂತರ ರೂ. ಸಾಲ ಪಡೆದಿದ್ದ ಆರೋಪದಲ್ಲಿ ಬ್ಯಾಂಕ್ ನೌಕರ ಸಂಜಯ್ ಟಿ.ಪಿ. ಎಂಬಾತನನ್ನು ಕೆಟಿಜೆ ನ

14 May 2025 11:09 pm
ಮುಜಫರ್‌ನಗರದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶಾಲಾ ಶಿಕ್ಷಣ ಮುಗಿಯುವವರೆಗೆ ಶೈಕ್ಷಣಿಕ ವೆಚ್ಚ ಭರಿಸಿ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಲ್ಲಿ: 2023 ರಲ್ಲಿ ಮುಜಫರ್‌ ನಗರದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಪ್ರಕರಣದಲ್ಲಿ, ಸಂತ್ರಸ್ತ ಅಪ್ರಾಪ್ತ ಮುಸ್ಲಿಂ ಬಾಲಕನ ಶೈಕ್ಷಣಿಕ ವೆಚ್ಚವನ್ನು ಭರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕ

14 May 2025 11:03 pm
ನಿವೃತ್ತಿಯ ಹೊರತಾಗಿಯೂ ರೋಹಿತ್, ಕೊಹ್ಲಿಯ 'ಎ' ಪ್ಲಸ್ ಗುತ್ತಿಗೆ ಅಬಾಧಿತ

ಮುಂಬೈ : ಟೆಸ್ಟ್ ಮತ್ತು ಅಂತರ್‌ರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತಿ ಹೊಂದಿರುವ ಹೊರತಾಗಿಯೂ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಎ ಪ್ಲಸ್ ಗುತ್ತಿಗೆಗಳನ್ನು ಉಳಿಸಿಕೊಂಡಿರುವುದನ್ನು ಭಾರತೀಯ ಕ್ರಿಕೆಟ್ ನಿಯಂತ

14 May 2025 10:57 pm
ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ

ಚೆನ್ನೈ : ಅವಳಿ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾರಿಗೆ ಮಂಗಳವಾರ ಪ್ರಾದೇಶಿಕ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ ಮಾಡಲಾಗಿದೆ. ಈ ನೇಮಕಾತಿ ಎಪ್ರಿಲ್ 16ರಿಂದ ಜಾರಿಗೆ ಬಂದಿದೆ ಎಂದು ಸಾಪ್ತಾಹಿಕ ಸರಕ

14 May 2025 10:56 pm
ನಾಳೆಯಿಂದ ಬಿಬಿಎಂಪಿ ಬದಲಿಗೆ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ಅಸ್ತಿತ್ವಕ್ಕೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ-2024 ನಾಳೆಯಿಂದ(ಮೇ 15) ಜಾರಿಯಾಗಲಿದೆ. ಇದರ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಸ್ಥಿತ್ವ ಕಳೆದುಕೊಳ್ಳಲಿದ್ದು, ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧ

14 May 2025 10:54 pm
ಯಾದಗಿರಿ | ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ಮಾವನಿಂದಲೇ ಅಳಿಯನ ಕೊಲೆ

ಯಾದಗಿರಿ : ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ಅಳಿಯನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್.ಕೆ) ಗ್ರಾಮದಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮಣ ಚಿಗರಿಹಾಳ (28) ಹಾಗೂ ಆರೋಪಿಯನ್ನು

14 May 2025 10:47 pm
ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಕಸಾಪಕ್ಕೆ ನೈತಿಕ ಶಕ್ತಿ ತುಂಬಿದವರು : ಮಹೇಶ ಜೋಶಿ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‍ಗೆ ನೈತಿ ಶಕ್ತಿ ತುಂಬಿದವರು ಪ್ರೊ.ಜಿ.ಎಸ್. ಸಿದ್ದಲಿಂಗಯ್ಯ ಎಂದು ಕಸಾಪದ ಅಧ್ಯಕ್ಷ ಡಾ.ಮಹೇಶ್ ಜೋಶಿ ಬಣ್ಣಿಸಿದ್ದಾರೆ. ಬುಧವಾರ ನಗರದ ಚಾಮರಾಜಪೇಟೆಯಲ್ಲಿರುವ ಕಸಾಪದ ಕೃಷ್ಣರಾಜ ಪರಿಷತ್ ಮಂ

14 May 2025 10:40 pm
ಕರ್ತವ್ಯದಲ್ಲಿರುವಾಗ ಯೋಧ ಮೃತಪಟ್ಟರೆ ‘ಯುದ್ಧದಲ್ಲಿ ಸಂಭವಿಸಿದ ಸಾವು’ ಎಂದು ಪರಿಗಣಿಸಲಾಗದು: ಬಿಹಾರ ಸರಕಾರ

ಪಾಟ್ನಾ: ಕರ್ತವ್ಯದಲ್ಲಿರುವಾಗ ಯೋಧ ಮೃತಪಟ್ಟರೆ, ಅದನ್ನು ‘ಯುದ್ಧದಲ್ಲಿ ಸಂಭವಿಸಿದ ಸಾವು’ ಎಂದು ಪರಿಗಣಿಸಲಾಗದು ಎಂದು ಬಿಹಾರ ಸರಕಾರ ಬುಧವಾರ ಸ್ಪಷ್ಟಪಡಿಸಿದೆ. ಸಿವಾನ್ ನಿವಾಸಿಯಾಗಿದ್ದ ರಾಮ್ ಬಾಬು ಸಿಂಗ್ ಜಮ್ಮು ಹಾಗೂ ಕಾಶ

14 May 2025 10:26 pm
ಕೆಆರ್‌ಎಸ್‍ನಲ್ಲಿ ಶಾಶ್ವತವಾಗಿ ‘ಕಾವೇರಿ ಆರತಿ’ : ವಿ.ರಾಮ್ ಪ್ರಸಾತ್ ಮನೋಹರ್

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ ಕೆಆರ್‌ಎಸ್‍ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸ

14 May 2025 10:24 pm
ಕಲಬುರಗಿ | ಲೇಖಕಿ ಡಾ.ತಮಿಳು ಸೆಲ್ವಿಗೆ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ

ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ, ಚೆನ್ನೈನ ಮದ್ರಾಸ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾಗಿರುವ ಕವಿ, ಡಾ.ತಮಿಳು ಸೆಲ್ವಿ ಅವರ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ಪ್ರೊ.ಎಚ್.ಟಿ. ಪೋತ

14 May 2025 10:23 pm
2026 ಮಾರ್ಚ್ 31ರ ವೇಳೆಗೆ ನಕ್ಸಲಿಸಂ ನಿರ್ಮೂಲನೆಗೆ ಬದ್ಧ: ಸಿಆರ್‌ಪಿಎಫ್ ಡಿಜಿ

ಹೊಸದಿಲ್ಲಿ: ದೇಶದಲ್ಲಿ 2026 ಮಾರ್ಚ್ 31ರ ವೇಳೆಗೆ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲು ಭದ್ರತಾ ಪಡೆಗಳು ನಿರಂತರ ಹಾಗೂ ದಿಟ್ಟ ಕಾರ್ಯಾಚರಣೆ ನಡೆಸುತ್ತಿವೆ ಎಂದು ಕೇಂದ್ರ ಮೀಸಲು ಪೊಲೀಸ್ ಪಡೆಯ ಮಹಾ ನಿರ್ದೇಶಕ ಜಿ.ಪಿ. ಸಿಂಗ್ ಬುಧವಾ

14 May 2025 10:20 pm
ರಾಷ್ಟ್ರೀಯ ಭದ್ರತೆಯ ಕುರಿತು ಸರಕಾರವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ: ದಿಲ್ಲಿ ಸಿಎಂ

ಹೊಸದಿಲ್ಲಿ: ಆಮ್ ಆದ್ಮಿ ಪಾರ್ಟಿ(ಆಪ್)ಯನ್ನು ಬುಧವಾರ ತರಾಟೆಗೆತ್ತಿಕೊಂಡ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ರಾಷ್ಟ್ರೀಯ ಭದ್ರತೆಯ ಕುರಿತು ಸರಕಾರವನ್ನು ಅಥವಾ ಸಶಸ್ತ್ರ ಪಡೆಗಳನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ

14 May 2025 10:17 pm
ಉತ್ತರ ಪ್ರದೇಶದಲ್ಲಿ 3,706 ಕೋಟಿ ರೂ.ಗಳ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಕೇಂದ್ರ ಸಂಪುಟದ ಅನುಮೋದನೆ

ಹೊಸದಿಲ್ಲಿ: ಕೇಂದ್ರ ಸಂಪುಟವು ಭಾರತದ ಆರನೇ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಬುಧವಾರ ಅನುಮೋದನೆಯನ್ನು ನೀಡಿದೆ. 3,706 ಕೋಟಿ ರೂ.ಗಳ ಈ ಯೋಜನೆಯನ್ನು ಎಚ್‌ಸಿಎಲ್ ಮತ್ತು ಫಾಕ್ಸ್‌ಕಾನ್ ನಡುವೆ ಜಂಟಿ ಉದ್ಯಮವಾಗಿ ಉತ್ತರ ಪ್ರದೇಶದ ಜೇ

14 May 2025 10:15 pm
9 ಫೆಲೆಸ್ತೀನಿಯನ್ ಬಂಧಿತರನ್ನು ಬಿಡುಗಡೆಗೊಳಿಸಿದ ಇಸ್ರೇಲ್

ಜೆರುಸಲೇಂ: ಅಕ್ಟೋಬರ್ 2023ರಿಂದ ಗಾಝಾದಲ್ಲಿ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಸಂದರ್ಭ ಬಂಧಿಸಲ್ಪಟ್ಟಿದ್ದ 9 ಫೆಲೆಸ್ತೀನೀಯರನ್ನು ಇಸ್ರೇಲ್ ಅಧಿಕಾರಿಗಳು ಬುಧವಾರ ಬಿಡುಗಡೆಗೊಳಿಸಿದ್ದಾರೆ. ಕಳೆದ ಸುಮಾರು 18 ತಿಂಗಳಲ್ಲಿ ಆ

14 May 2025 10:14 pm
ಗಾಝಾ | ಇಸ್ರೇಲ್ ದಾಳಿಯಲ್ಲಿ 22 ಮಕ್ಕಳ ಸಹಿತ 60 ಮೃತ್ಯು

ಗಾಝಾ: ಗಾಝಾದಾದ್ಯಂತ ಬುಧವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಕ್ಕಳ ಸಹಿತ 60 ಮಂದಿ ಸಾವನ್ನಪ್ಪಿರುವುದಾಗಿ ಗಾಝಾದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಉತ್ತರ ಗಾಝಾದ ಜಬಾಲಿಯಾ ಹಾಗೂ ಸುತ್ತಮುತ್ತ

14 May 2025 10:08 pm
ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ್

ಬೆಂಗಳೂರು : ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ ತಿಳಿಸಿದ್ದಾರೆ. ಬು

14 May 2025 10:05 pm
ಭಾರತದ ವಿರುದ್ಧದ ದಾಳಿಯನ್ನು ನವಾಜ್ ಷರೀಫ್ ವಿನ್ಯಾಸಗೊಳಿಸಿದ್ದರು:ಪಾಕಿಸ್ತಾನ ಸಚಿವೆಯ ಹೇಳಿಕೆ

ಇಸ್ಲಾಮಾಬಾದ್: ಭಾರತದ ವಿರುದ್ಧದ ಇತ್ತೀಚಿನ ದಾಳಿಯನ್ನು ಪಕ್ಷದ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ನೇರ ಮೇಲ್ವಿಚಾರಣೆಯಲ್ಲಿ ಪರಿಕಲ್ಪನೆ ಮಾಡಲಾಗಿದೆ ಮತ್ತು ವಿನ್ಯಾಸಗೊಳಿಸಲಾಗಿದೆ ಎಂದು ಆಡಳಿತರೂಢ ಪಾಕಿಸ

14 May 2025 10:03 pm
ಜನಾಕ್ರೋಶವನ್ನು ಅಣಕಿಸಲು ಸರಕಾರದ ಸಂಭ್ರಮಾಚರಣೆ: ಆರ್.ಅಶೋಕ್ ಲೇವಡಿ

ಬೆಂಗಳೂರು : ‘ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಾದ್ಯಂತ ಭುಗಿಲೆದ್ದಿರುವ ಜನಾಕ್ರೋಶವನ್ನ ಅಣಕಿಸುವ ರೀತಿಯಲ್ಲಿ ಸಂಭ್ರಮಾಚರಣೆ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು’

14 May 2025 9:57 pm
ಸಿರಿಯಾ ಅಧ್ಯಕ್ಷರನ್ನು ಭೇಟಿ ಮಾಡಿದ ಟ್ರಂಪ್: ಸಿರಿಯಾದ ಮೇಲಿನ ನಿಷೇಧ ತೆರವು

ರಿಯಾದ್: ಸೌದಿ ಅರೆಬಿಯಾಕ್ಕೆ ಭೇಟಿ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಿಯಾದ್‍ನಲ್ಲಿ ನಡೆಯಲಿರುವ ಗಲ್ಫ್ ನಾಯಕರ ಸಮಾವೇಶದ ನೇಪಥ್ಯದಲ್ಲಿ ಸಿರಿಯಾದ ಮಧ್ಯಂತರ ಅಧ್ಯಕ್ಷ ಅಹ್ಮದ್ ಅಲ್-ಶರಾ ಅವರನ್ನು ಭೇಟಿಯಾಗಿ ಮಾ

14 May 2025 9:56 pm
ಬೆಂಗಳೂರು | ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆ : ಇಬ್ಬರ ಬಂಧನ

ಬೆಂಗಳೂರು : ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಡಿ ಇಬ್ಬರು ಆರೋಪಿಗಳನ್ನು ಇಲ್ಲಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ವೀರಮಣಿ ಹಾಗೂ ಪವನ್ ಬಂಧಿತ ಆರೋಪಿಗಳು ಎಂದು ಗುರ

14 May 2025 9:52 pm
ಹಮಾಸ್ ಸೋಲದೆ ಗಾಝಾದಲ್ಲಿ ಇಸ್ರೇಲ್ ಕಾರ್ಯಾಚರಣೆ ನಿಲ್ಲುವುದಿಲ್ಲ: ನೆತನ್ಯಾಹು

ಟೆಲ್‍ಅವೀವ್: ಇನ್ನಷ್ಟು ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಂದ ಏರ್ಪಟ್ಟರೂ ಗಾಝಾದಲ್ಲಿ ಯುದ್ಧವನ್ನು ನಿಲಿಸುವ ಮಾತೇ ಇಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇಸ್ರೇಲಿ ಪಡೆಗಳು ಹೆಚ್ಚುವರಿ ಬಲ ಪ್ರ

14 May 2025 9:48 pm
ಇಸ್ರೇಲ್‌ ನ ಗಾಝಾ ನೆರವು ಯೋಜನೆ ಸಿನಿಕತನದ ಪ್ರದರ್ಶನ: ವಿಶ್ವಸಂಸ್ಥೆ ತುರ್ತು ನೆರವು ಏಜೆನ್ಸಿ ಮುಖ್ಯಸ್ಥರ ಖಂಡನೆ

ವಿಶ್ವಸಂಸ್ಥೆ: ಗಾಝಾ ಪಟ್ಟಿಯಲ್ಲಿ ನೆರವು ವಿತರಣೆಗೆ ಇಸ್ರೇಲ್ ಮುಂದಿರಿಸಿದ ಯೋಜನೆ ಸಿನಿಕತದ ಪ್ರದರ್ಶನವಾಗಿದೆ. ಗಮನ ಬೇರೆಡೆ ಸೆಳೆಯುವ ಉದ್ದೇಶಪೂರ್ವಕ ನಡೆಯಾಗಿದ್ದು ಈ ಪ್ರದೇಶದಲ್ಲಿ ಇನ್ನಷ್ಟು ಹಿಂಸಾಚಾರ ಮತ್ತು ಸ್ಥಳಾಂ

14 May 2025 9:42 pm
ರಾಮನಗರ ಬಾಲಕಿಯ ಹತ್ಯೆ ಪ್ರಕರಣ | ಎಲ್ಲ ಆಯಾಮಗಳಲ್ಲೂ ತನಿಖೆ, ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು : ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಮನಗರ ಜಿಲ್ಲೆಯ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭ

14 May 2025 9:40 pm
ಜಲಾಲ್ ಮಸ್ತಾನ್ ಆಂಡ್ ನೇರ್ಚೆಗೆ ಚಾಲನೆ

ಮಂಗಳೂರು, ಮೇ 14: ನಗರದ ಬಂದರ್‌ನಲ್ಲಿರುವ ಅಶೈಖ್ ಅಸ್ಸೆಯ್ಯದ್ ಮುಹಮ್ಮದ್ ಮೌಲಾ ಜಲಾಲ್ ಮಸ್ತಾನ್ ಅಲ್ ಬುಖಾರಿ(ಖ.ಸಿ)ರವರ 99ನೇ ಆಂಡ್ ನೇರ್ಚೆಯನ್ನು ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಮಖಾಮ್ ಝಿಯಾರತ್ ಹ

14 May 2025 9:36 pm
ಕೋಲ್ಕತಾ | 2.66 ಕೋಟಿ ರೂ. ದರೋಡೆ: ಎಎಸ್‌ಐ ಬಂಧನ

ಕೋಲ್ಕತಾ: ಖಾಸಗಿ ಕಂಪೆನಿಯೊಂದರ ಇಬ್ಬರು ಉದ್ಯೋಗಿಗಳಿಂದ 2.66 ಕೋಟಿ ರೂ. ದರೋಡೆಗೈದ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪದಲ್ಲಿ ಕೋಲ್ಕತದ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್‌ರನ್ನು ಬುಧವಾರ ಬಂಧಿಸಲಾಗಿದೆ. ಉದ್ಯೋಗಿಗಳು ಮೇ 5 ರ

14 May 2025 9:34 pm
ಬಿಜೆಪಿ ಮತಗಳಿಗಾಗಿ ಭಾರತೀಯ ಸೇನೆಯನ್ನು ಬಳಸುತ್ತಿದೆ: ಉತ್ತರಾಖಂಡ ಕಾಂಗ್ರೆಸ್ ಆರೋಪ

ಡೆಹ್ರಾಡೂನ್: ‘ಆಪರೇಷನ್ ಸಿಂಧೂರ’ದ ಕೇಂದ್ರದ ಮತ್ತು ಸೇನೆಯ ಕ್ರಮಗಳನ್ನು ಆರಂಭದಲ್ಲಿ ಬೆಂಬಲಿಸಿದ್ದ ಉತ್ತರಾಖಂಡ ಕಾಂಗ್ರೆಸ್ ಈಗ ರಾಜಕೀಯ ಲಾಭಕ್ಕಾಗಿ ಸೇನೆಯನ್ನು ಬಳಸಿಕೊಳ್ಳುತ್ತಿರುವುದಕ್ಕಾಗಿ ಬಿಜೆಪಿಯನ್ನು ಟೀಕಿಸಿದ

14 May 2025 9:32 pm
ಮೇ 16ರಂದು ಕರಾವಳಿಯ ‘ಲೈಟ್‌ಹೌಸ್’ ಚಿತ್ರ ತೆರೆಗೆ

ಉಡುಪಿ, ಮೇ 14: ಕರಾವಳಿಯ ನಿರ್ಮಾಪಕರು ಹಾಗೂ ನಿರ್ದೇಶಕರ ಮೂಲಕ, ಕರಾವಳಿಯ ಪ್ರತಿಭಾವಂತ ಕಲಾವಿದರೇ ಅಭಿನಯಿಸಿದ ಕನ್ನಡ ಚಲನಚಿತ್ರ ‘ಲೈಟ್‌ಹೌಸ್’ ಇದೇ ಮೇ 16ರಂದು ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ

14 May 2025 9:31 pm
ಕಾಪು: ಪೆರ್ನಾಲಿನಲ್ಲಿ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರ

ಉಡುಪಿ, ಮೇ 14: ಜಿಲ್ಲಾಡಳಿತ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಉಡುಪಿ, ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಹಾಗೂ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ - ಕೇರಳ ಇವರ ಸಂಯುಕ್ತ ಆಶ್ರಯದಲ್ಲಿ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗ

14 May 2025 9:29 pm
ಡ್ರೋನ್ ನಿಗ್ರಹ ವ್ಯವಸ್ಥೆ ‘ಭಾರ್ಗವಾಸ್ತ್ರ’ದ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

ಹೊಸದಿಲ್ಲಿ: ಭಾರತದ ಸ್ವದೇಶಿ ನಿರ್ಮಿತ, ಕಡಿಮೆ ವೆಚ್ಚದ ಡ್ರೋನ್ ನಿಗ್ರಹ ವ್ಯವಸ್ಥೆ ‘ಭಾರ್ಗವಾಸ್ತ್ರ’ದ ಪ್ರಾಯೋಗಿಕ ಪರೀಕ್ಷೆಯನ್ನು ಮಂಗಳವಾರ ಒಡಿಶಾದ ಗೋಪಾಲ್‌ಪುರದಲ್ಲಿರುವ ಸೀವಾರ್ಡ್ ಫೈರಿಂಗ್ ರೇಂಜ್‌ ನಲ್ಲಿ ಯಶಸ್ವಿಯ

14 May 2025 9:27 pm
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಝರುದ್ದೀನ್ ಯಾನೆ&nb

14 May 2025 9:22 pm
ವಿಶ್ವಕಪ್‌ ಗಿಂತ ಮೊದಲು 27 ಪಂದ್ಯಗಳನ್ನಾಡಲಿದ್ದಾರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ | PC : PTI  ಹೊಸದಿಲ್ಲಿ: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇಬ್ಬರೂ ಟೆಸ್ಟ್ ಕ್ರಿಕೆಟ್‌ ನಿಂದ ನಿವೃತ್ತಿಯಾಗಿದ್ದು, 2027ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ ಗೆ ಮುನ್ನ ಉಭಯ ಆಟಗಾರರು 27 ಪಂದ್ಯಗಳನ್ನ

14 May 2025 9:22 pm
ಕಲಬುರಗಿ | 621ನೇ ಹಝರತ್ ಖ್ವಾಜಾ ಬಂದಾ ನವಾಝ್ ಉರೂಸ್ ಆರಂಭ

ಕಲಬುರಗಿ : ನಗರದಲ್ಲಿ ಹಝರತ್ ಖ್ವಾಜಾ ಬಂದಾ ನವಾಝ್ ರಹ್ಮತುಲ್ಲಾಹಿ ಅಲೈಹಿ ಅವರ 621ನೇ ಉರುಸ್ ಇಂದಿನಿಂದ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಸಜ್ಜಾದಾ ನಶಿನ್ ಜನಾಬ್ ಹಾಫಿಜ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರ ನೇತೃತ್ವದಲ

14 May 2025 9:20 pm
ದೀರ್ಘಕಾಲ ನಂ.1 ಆಲ್‌ರೌಂಡರ್: ಹೊಸ ದಾಖಲೆ ನಿರ್ಮಿಸಿದ ರವೀಂದ್ರ ಜಡೇಜ

ರವೀಂದ್ರ ಜಡೇಜ |PTI  ಹೊಸದಿಲ್ಲಿ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 1,151 ದಿನಗಳ ಕಾಲ ನಂ.1 ಆಲ್‌ರೌಂಡರ್ ಆಗಿರುವ ರವೀಂದ್ರ ಜಡೇಜ ಭಾರತೀಯ ಕ್ರಿಕೆಟ್‌ ನಲ್ಲಿ ಐತಿಹಾಸಿಕ ಮೈಲಿಗಲ್ಲು ತಲುಪಿದರು. ಸ್ಟಾರ್ ಸ್ಪಿನ್ನರ್ ಹಾಗೂ ಕೆಳ ಕ್ರ

14 May 2025 9:18 pm
ಕೇರಳ | ದೇಶ ವಿರೋಧಿ ಹೇಳಿಕೆ ಆರೋಪ; ಕಿರುತೆರೆ ನಟ ಅಖಿಲ್ ಮಾರಾರ್ ವಿರುದ್ಧ ಪ್ರಕರಣ ದಾಖಲು

ಕೊಲ್ಲಂ: ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿದ ಆರೋಪದಲ್ಲಿ ಮಲೆಯಾಳಂ ಕಿರುತೆರೆ ನಟ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅಖಿಲ್ ಮಾರಾರ್ ವಿರುದ್ಧ ಕೇರಳ ಪೊಲೀಸರು ಪ್ರಕರಣ

14 May 2025 9:15 pm
ಯಾದಗಿರಿ | ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ : ಸಿಇಓ ಲವೀಶ್ ಒರಡಿಯಾ

ಯಾದಗಿರಿ : ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಯಪಾಡ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯ

14 May 2025 9:14 pm
ಬೈಕ್-ಸ್ಕೂಟರ್ ಢಿಕ್ಕಿ: ಓರ್ವ ಸವಾರ ಮೃತ್ಯು

ಕಾರ್ಕಳ, ಮೇ 14: ಬೈಕ್ ಹಾಗೂ ಸ್ಕೂಟರ್ ಮಧ್ಯೆ ನಿಟ್ಟೆ ಗ್ರಾಮದ ಬೆರಂದೊಟ್ಟು ಕ್ರಾಸ್ ಸಮೀಪ ಮೇ 13ರಂದು ಸಂಜೆ ವೇಳೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಸ್ಕೂಟರ್ ಸವಾರ ರಮೇಶ್ ಎಂದು ಗುರುತ

14 May 2025 9:12 pm
ಸಿಡಿಎಸ್, ಮೂರು ಶಸಸ್ತ್ರ ಪಡೆಗಳ ವರಿಷ್ಠರಿಂದ ‘ಆಪರೇಷನ್ ಸಿಂಧೂರ’ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ

ಹೊಸದಿಲ್ಲಿ: ‘ಆಪರೇಷನ್ ಸಿಂಧೂರ’ ಯೋಜನೆ ಹಾಗೂ ಕಾರ್ಯಗತಗೊಳಿಸುವಿಕೆ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಸೇನೆಯ ಪ್ರತಿಕ್ರಿಯೆ ಕುರಿತು ರಕ್ಷಣಾ ಸಿಬ್ಬಂದಿ ವರಿಷ್ಠ (ಸಿಡಿಎಸ್) ಹಾಗೂ ಮೂರು ಶಸಸ್ತ್ರ ಪಡೆಗಳ ವರಿಷ್ಠರು ರಾಷ

14 May 2025 9:11 pm
ಮನೆಗೆ ನುಗ್ಗಿ ನಗ - ನಗದು ಕಳವು

ಹಿರಿಯಡ್ಕ, ಮೇ 14: ಮನೆಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮೇ 13ರಂದು ಮಧ್ಯಾಹ್ನ ವೇಳೆ ಬೆಳ್ಳಂಪಳ್ಳಿ ಎಂಬಲ್ಲಿ ನಡೆದಿದೆ. ಮಾಲತಿ ಎಂಬವರ ಮನೆಯ ಮುಂಭಾಗದ ಬಾಗಿಲಿನ ಚಿಲಕವನ್ನು ಮೀಟಿ ಒಳಗೆ ಪ್ರವೇಶಿಸ

14 May 2025 9:07 pm
ಯಾದಗಿರಿ | ಮಹಿಳೆಯರು ಕೂಡ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುವುದು ಅಗತ್ಯ : ಪ್ರಕಾಶ ಅಂಗಡಿ

ಯಾದಗಿರಿ : ಮಹಿಳೆಯರು ಸಹಕಾರ ಜ್ಞಾನಪಡೆದು ಸ್ವಾವಲಂಬಿಗಳಾಗಿ ಸಹಕಾರಿ ಕ್ಷೇತ್ರದ ಬಗ್ಗೆ ಹೆಚ್ಚು ಜ್ಞಾನ ಪಡೆಯುವ ಮೂಲಕ ಮಹಿಳೆಯರು ಕೂಡ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುವುದು ಅಗತ್ಯವಾಗಿದೆ. ಆ ಹಿನ್ನೆಲೆಯಲ್ಲಿ ಮಹಿ

14 May 2025 9:06 pm
ಅತ್ಯಂತ ದುರದೃಷ್ಟಕರ: ಕರ್ನಲ್ ಸೋಫಿಯಾ ಖುರೇಶಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಎನ್‌ಸಿಡಬ್ಲ್ಯುಖಂಡನೆ

ಹೊಸದಿಲ್ಲಿ: ಕರ್ನಲ್ ಸೋಫಿಯಾ ಖುರೇಶಿ ವಿರುದ್ಧದ ಅವಹೇಳನಕಾರಿ ಹೇಳಿಕೆಗಳನ್ನು ಬಲವಾಗಿ ಖಂಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು)ವು, ಸಮವಸ್ತ್ರದಲ್ಲಿರುವ ಮಹಿಳೆಯರನ್ನು ಗೌರವಿಸುವಂತೆ ಕರೆ ನೀಡಿದೆ. ಆಯೋಗದ ಅಧ

14 May 2025 9:06 pm
ಬೈಕ್ ಢಿಕ್ಕಿ: ಸೈಕಲ್ ಸವಾರ ಮೃತ್ಯು

ಶಂಕರನಾರಾಯಣ, ಮೇ 14: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಮೇ 13ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಕೊರಗ(77) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪವನ್ ಸಣ್ಣಪುಟ್ಟ ಗಾಯಗೊಂಡಿ ದ್ದಾರೆ. ಅಂಪಾರು

14 May 2025 9:05 pm
ಯಾದಗಿರಿ | ಅಮಾಯಕರ ಸಾವಿಗೆ ಕಾರಣವಾದ ಆಸ್ಪತ್ರೆ ವಿರುದ್ಧ ಕ್ರಮಕ್ಕೆ ನಮ್ಮ ಕರ್ನಾಟಕ ಸೇನೆ ಆಗ್ರಹ

ಯಾದಗಿರಿ : ನಗರದ ಡಾ.ಎಸ್.ಎಂ.ಬಿರಾದಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವಿಗೆ ಸಂಬಂಧಿಸಿದಂತೆ ಎಫ್.ಐ.ಆರ್. ದಾಖಲಾಗಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್.ಐ.ಆರ್. ಆಗಿದ್ದರೂ ಕ್ರಮ ಕೈಗೊಂಡಿಲ

14 May 2025 9:03 pm
ಕೇರಳ | ‘ಶವರ್ಮಾ ತಿಂದ ನಂತರ ಹಿಂದೂಗಳು ಮಾತ್ರ ಸಾಯುತ್ತಾರೆ’ : ಆರೆಸ್ಸೆಸ್‌ ನಿಯತಕಾಲಿಕೆಯ ಸಂಪಾದಕರ ದ್ವೇಷ ಭಾಷಣ

ತಿರುವನಂತರಪುರಂ : ‘ಶವರ್ಮಾ ತಿಂದ ನಂತರ ಹಿಂದೂಗಳು ಮಾತ್ರ ಸಾಯುತ್ತಾರೆ’ ಎಂದು ಕೇರಳದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್‌) ಮುಖವಾಣಿ ಪತ್ರಿಕೆ ಕೇಸರಿಯ ಪ್ರಧಾನ ಸಂಪಾದಕ ಆರ್‌ಎನ್ ಮಧು ಹೇಳಿಕೆ ನೀಡಿದ್ದಾರೆ. ಅವರ ದ್ವ

14 May 2025 9:03 pm
ರಾಯಚೂರು ಜಿಲ್ಲೆಯ ವಿವಿಧೆಡೆ ನಾಲ್ಕು‌ ದಿನಗಳ ಕಾಲ ಮಳೆ ಸಾಧ್ಯತೆ

ರಾಯಚೂರು : ಜಿಲ್ಲೆಯಲ್ಲಿ ಮೇ‌ 15ರಿಂದ 18 ರವರೆಗೆ ಸಾಧಾರಣವಾಗಿ ಹಾಗೂ ಕೆಲವೆಡೆ ಧಾರಾಕಾರ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ತಿಳಿಸಲಾಗಿದೆ. ಮಂಗಳವಾರ ರಾತ್ರಿ ಸಿಂಧನೂರು, ಮಸ್ಕಿ ಹಾಗೂ ಜಿಲ್ಲೆಯ ಕೆಲವೆಡೆ ಸ

14 May 2025 9:00 pm
ನಂದಳಿಕೆ ಬಾಲಚಂದ್ರ ರಾವ್ ನಿಧನ

ಮಂಗಳೂರು: ಕರ್ನಾಟಕ ಬ್ಯಾಂಕಿನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನಿವೃತ್ತಿಯಾಗಿದ್ದ ನಂದಳಿಕೆ ಬಾಲಚಂದ್ರ ರಾವ್ (72) ಹೃದಯಾಘಾತದಿಂದ ಬುಧವಾರ ಮಂಗಳೂರಿನಲ್ಲಿ ನಿಧನರಾದರು. ಅವರು ಪತ್ನಿ, ಪುತ್ರಿ, ಬಂಧು ಬಳಗವನ್ನು ಅಗಲಿದ

14 May 2025 8:59 pm
ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ: ಮುಖ್ಯ ಲೆಕ್ಕಿಗ ಭಾಸ್ಕರ್ ಸೇರಿ ಇಬ್ಬರ ಬಂಧನ

ಬಂಟ್ವಾಳ: ತಾಲೂಕು ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೇಗೌಡ ಎಂಬವರ ವಿರುದ್ಧ ಪ್ರಕರಣ ದಾಖಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಗ್

14 May 2025 8:56 pm
ಬೆಂಗಳೂರು | ಬ್ಯಾಂಕ್ ಖಾತೆಗಳ ದಾಖಲಾತಿಯನ್ನು ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ : 12 ಮಂದಿ ಬಂಧನ

ಬೆಂಗಳೂರು : ಹಣದಾಸೆಗಾಗಿ ಅಮಾಯಕರ ಬ್ಯಾಂಕ್ ಖಾತೆಗಳ ದಾಖಲಾತಿಗಳನ್ನು ಸೈಬರ್ ವಂಚಕರಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಜಾಲವನ್ನು ಬೇಧಿಸಿರುವ ಇಲ್ಲಿನ ಆಡುಗೋಡಿ ಠಾಣೆ ಪೊಲೀಸರು, 12 ಮಂದಿ ಆರೋಪಿಗಳನ್ನು ಬಂಧ

14 May 2025 8:54 pm
ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರುವುದು ಸರಿಯಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಆಮೇಲೆ ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆಕ್ಷೇಪಿಸಿದ್ದಾರೆ. ಬುಧವಾರ ಇಲ್ಲಿನ ಸಿಎಂ ಸಿದ್ದರಾಮಯ್ಯ

14 May 2025 8:48 pm
ಎಎನ್‍ಎಫ್ ಮಾದರಿ ವಿಶೇಷ ಪಡೆ ರಚನೆಗೆ ಪ್ರಸ್ತಾವನೆ ಸಲ್ಲಿಕೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಮಾಜದ ಸೌಹಾರ್ದ ಕದಡುವ ಚಟುವಟಿಕೆಗಳಿಗೆ ಅಂಕುಶ ಹಾಕಲು, ನಕ್ಸಲ್ ನಿಗ್ರಹ ದಳ (ಎಎನ್‍ಎಫ್)ದ ಮಾದರಿಯಲ್ಲಿ ವಿಶೇಷ ಪಡೆ ರಚನೆ ಮಾಡಲು ಸರಕಾರಕ್ಕೆ ಪ

14 May 2025 8:41 pm
ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ: ದ.ಕ. ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ ಎಂದು 2025ರ ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರನ್ನು ಅಭಿನಂದಿಸುತ್ತಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕರೆ ನೀಡಿದ್ದಾರೆ. ಅವರು ಬುಧವಾರ ಡಿ.ಸಿ.ಬಂಗಲೆಯಲ್ಲಿ ಹಮ್ಮ

14 May 2025 8:37 pm
ಬಂಟ್ವಾಳ: ಕಾರು ಢಿಕ್ಕಿ; ಗಾಯಾಳು ವಿದ್ಯಾರ್ಥಿ ಮೃತ್ಯು

ಬಂಟ್ವಾಳ: ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿ

14 May 2025 8:25 pm
ವಿಜಯನಗರ | ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜುಗಳಲ್ಲಿ ಉಚಿತ ಪ್ರವೇಶಾತಿಗೆ ಅರ್ಜಿ ಅಹ್ವಾನ

ವಿಜಯನಗರ(ಹೊಸಪೇಟೆ) : ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಜಿಲ್ಲಾ ವ್ಯಾಪ್ತಿಯ ತಿಮ್ಮಲಾಪುರ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜು, ಹಲುವಾಗಲು ಅಟಲ್ ಬಿಹಾರಿ ವಾಜಿಪೇಯಿ ವಿಜ್ಞಾನ ಪದವಿ ಪೂರ್ವ

14 May 2025 8:22 pm
ಕಲಬುರಗಿ | ಮೇ 29 ರಂದು ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದಿಂದ ಎಸೆಸೆಲ್ಸಿ,‌ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ

ಕಲಬುರಗಿ : ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದ ವತಿಯಿಂದ ಮೇ 29 ರಂದು 2024-25ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸ

14 May 2025 8:12 pm
ಚಿಂಚೋಳಿ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕಲಬುರಗಿ : ಹಿರಿಯ ಮುಖಂಡ ಅಶೋಕ ಮೊಗದಂಪೂರ ಜನ್ಮ ದಿನದ ಪ್ರಯುಕ್ತ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ ರಕ್ತದಾನ ಶಿಬಿರದಲ್ಲಿ 50ಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದರು. ತಾಲೂಕು ಅರೋ

14 May 2025 8:07 pm
ಮೇ 16: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು, ಮೇ 14: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೇ 16ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 6:55ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು 7:25ಕ್ಕೆ ಸರ್ಕ್

14 May 2025 8:06 pm
ನರೇಗಾ ಯೋಜನೆ ಅಕ್ರಮ : ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ನರೇಗಾ ಯೋಜನೆ ಸಂಬಂಧ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬುಧವಾರ ವಿ

14 May 2025 8:05 pm
ಕಲಬುರಗಿ | ಡಾ.ಫಾರುಕ್ ಮಣ್ಣೂರ್ ರಾಜಕೀಯಕ್ಕೆ ಬರಬೇಕು : ತಿಪ್ಪಣಪ್ಪ ಕಮಕನೂರ

ಕಲಬುರಗಿ : ಡಾ.ಸಿ.ಎನ್. ಮಂಜುನಾಥ ಅವರು ಹೃದಯ ತಜ್ಞರಾಗಿ ಅನೇಕ ಬಡ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ ಜನರ ಪ್ರೀತಿ ವಿಶ್ವಾಸ ಸಂಪಾದಿಸಿ ಜನರ ಆಶಿರ್ವಾದದಿಂದ ಲೋಕಸಭೆಗೆ ಆಯ್ಕೆ ಆದರು. ಅದೇ ಮಾದರಿಯಲ್ಲಿ ಡಾ.ಫಾರುಕ್ ಮಣ್ಣೂರ್ ಅವರ

14 May 2025 8:04 pm
ಕಡಲ್ಕೊರೆತ ಕಾಮಗಾರಿಗೆ ಮುನ್ನ ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಮಂಗಳೂರು: ಕಡಲ್ಕೊರೆತ ಕಾಮಗಾರಿಗಳನ್ನು ನಡೆಸುವ ಮುನ್ನ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಕೆಲಸ ಆರಂಭಿಸುವಂತೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸೂಚಿಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ಈ ನ

14 May 2025 8:04 pm
ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ವೆಂಟೆಡ್ ಡ್ಯಾಂ ನಿರ್ಮಿಸಲು ಆಗ್ರಹ: ನಾಡಾ ಗ್ರಾಪಂ ವಿರುದ್ಧ ಅನಿರ್ದಿಷ್ಟಾವಧಿ

ಕುಂದಾಪುರ, ಮೇ 14: ನಿತ್ಯದ ಬಳಕೆಗಾಗಿ ನಳ್ಳಿಯಲ್ಲಿ ಬರುವ ಉಪ್ಪು ನೀರಿಗೂ ಕಟ್ಟಬೇಕಾದ ತೆರಿಗೆಯಲ್ಲಿ ವಿನಾಯಿತಿ ಮತ್ತು ಸೌಪರ್ಣಿಕ ನದಿಗೆ ಕೋಣ್ಕಿ-ಹೇರೂರು ಭಾಗದಲ್ಲಿ ವೆಂಟೆಡ್ ಡ್ಯಾಂ ನಿರ್ಮಿಸಲು ಹಾಗೂ ಎಲ್ಲಾ ಸಮಸ್ಯೆಗಳಿಗೆ ಶ

14 May 2025 7:59 pm
ಬಳ್ಳಾರಿ | ಮೇ 16ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ, 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗು

14 May 2025 7:59 pm
ವಲಸೆ ಕಾರ್ಮಿಕರಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಕಲ್ಪಿಸಲು ಉಡುಪಿ ಡಿಸಿಗೆ ಮನವಿ

ಉಡುಪಿ, ಮೇ 14: ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಮಾಡಲು ಆಗ್ರಹಿಸಿ ಸಿಐಟಿಯು ನಿಯೋಗ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರಿಗ

14 May 2025 7:56 pm
ಉಡುಪಿಯಲ್ಲಿ ಐದು ದಿನಗಳ ಮಾವು ಮೇಳಕ್ಕೆ ಚಾಲನೆ

ಉಡುಪಿ: ಸೀಕೋ ಮತ್ತು ಯು.ಬಿ.ಫ್ರೂಟ್ಸ್ ಮಂಗಳೂರು ಇವರ ಆಶ್ರಯದಲ್ಲಿ ಉಡುಪಿ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆಯ ರೈತಾ ಸೇವಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಐದು ದಿನಗಳ ಮಾವು ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.

14 May 2025 7:54 pm
ಬ್ಲ್ಯಾಕ್‌ಸ್ಪಾಟ್ ಪ್ರದೇಶಗಳಲ್ಲಿ ವೈಜ್ಞಾನಿಕ ಕಾಮಗಾರಿಗೆ ಆದ್ಯತೆ ನೀಡಿ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮೇ 14: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಅಪಾಯಕಾರಿ ಬ್ಲ್ಯಾಕ್‌ಸ್ಪಾರ್ಟ್ ಪ್ರದೇಶಗಳಲ್ಲಿ ವಾಹನಗಳ ಸುರಕ್ಷಿತ ಚಾಲನೆಗೆ ಅಗತ್ಯವಿರುವ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಜಿಲ್

14 May 2025 7:52 pm
ಬಳ್ಳಾರಿ | ಮೀನುಗಾರಿಕೆ ಇಲಾಖೆ ವತಿಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಸತಿರಹಿತ ಮೀನುಗಾರರಿಗೆ ಸರ್ಕಾರದ ಮತ್ಸಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ ಜಿ

14 May 2025 7:50 pm
ಬೀಚ್, ಮೀನುಗಾರಿಕಾ ಜೆಟ್ಟಿಗಳಲ್ಲಿ ಮಾದಕ ವಸ್ತುಗಳ ಸರಬರಾಜಿನ ಮೇಲೆ ನಿಗಾ: ಉಡುಪಿ ಡಿಸಿ ವಿದ್ಯಾಕುಮಾರಿ ಸೂಚನೆ

ಉಡುಪಿ, ಮೇ 14: ಜಿಲ್ಲೆಯ ಬಂದರುಗಳ ಮೀನುಗಾರಿಕಾ ಜೆಟ್ಟಿಗಳಲ್ಲಿ ಹಾಗೂ ಬೀಚ್‌ಗಳಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆಯ ಕುರಿತಂತೆ ಕರಾವಳಿ ಪೊಲೀಸರು ವಿಶೇಷ ನಿಗಾ ವಹಿಸು ವಂತೆ ಹಾಗೂ ಆಗಾಗ ಈ ಬಗ್ಗೆ ಪರಿಶೀಲಿಸುವಂತೆ ಜಿಲ

14 May 2025 7:49 pm
ಕುರುಗೋಡು | ಐಟಿಐ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪಟ್ಟಣದಲ್ಲಿನ ಸರ್ಕಾರಿ ಕೈಗಾರಿಕಾ ಸಂಸ್ಥೆ(ಐಟಿಐ) ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ವೃತ್ತಿಪರ ಘಟಕಗಳಿಗೆ ಆನ್ ಲೈನ್ ಮೂಲಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರಾದ ವಿ.ತ

14 May 2025 7:47 pm
ಗುಡುಗು-ಸಿಡಿಲಿನಿಂದಾಗುವ ಅನಾಹುತ ತಪ್ಪಿಸಲು ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ : ಮಳೆಗಾಲದಲ್ಲಿ ಕಂಡುಬರುವ ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಪ್ಪಿಸಲು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು

14 May 2025 7:42 pm
ಬಳ್ಳಾರಿ | ಮೇ 15ರಂದು ಬಾಲ ಚೈತನ್ಯ ಮಕ್ಕಳ ಆರೈಕೆ ಕೇಂದ್ರಗಳ ಚಾಲನಾ ಕಾರ್ಯಕ್ರಮ

ಬಳ್ಳಾರಿ : ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ದಾಖಲಾಗಿರುವ ಮಕ್ಕಳಲ್ಲಿ ಅಪೌಷ್ಟಿಕತೆಯ ನಿಯಂತ್ರಣಕ್ಕಾಗಿ ಬಳ್ಳಾರಿ, ಸಿರಗುಪ್ಪ, ಸಂಡೂರು, ಕುರಗೋಡು ಹಾಗೂ ಕಂಪ್ಲಿ ತಾಲ್ಲೂಕುಗಳಲ್ಲಿನ ಆಯ್ದ ಸರಕಾರಿ ವಸತಿ ನಿಲಯ(ಹಾಸ್ಟೆಲ್) ಗಳಲ್

14 May 2025 7:38 pm
ಬಳ್ಳಾರಿ | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲಾ ಆದ್ಯತೆ ನಮೂದಿಸಲು ಮೇ 17 ರವರೆಗೆ ಅವಕಾಶ

ಬಳ್ಳಾರಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಮತ್ತು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ(ಸಿಬಿಎಸ್‌ಸಿ) ಶಾಲೆಗಳಿಗೆ 2025-26 ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಈಗಾಗಲ

14 May 2025 7:33 pm
ಬಳ್ಳಾರಿ | ಜೂ.30 ರವರೆಗೆ ಜೋಳ ಖರೀದಿಗೆ ಅವಧಿ ವಿಸ್ತರಣೆ

ಬಳ್ಳಾರಿ : 2024-25ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಈಗಾಗಲೇ ಖರೀದಿಸಲಾಗುತ್ತಿದ್ದು, ಖರೀದಿಯ ಅವಧಿಯನ್ನು ಜೂ.30 ರವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ, ನಾಗರ

14 May 2025 7:28 pm
ಅನಧಿಕೃತ ಕಟ್ಟಡ, ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿ ಮೂರು ತಿಂಗಳು ವಿಸ್ತರಣೆ : ಬೈರತಿ ಸುರೇಶ್

ಬೆಂಗಳೂರು : ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ‘ಬಿ’-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ

14 May 2025 7:19 pm
ಚೀನಾ, ಟರ್ಕಿಯ ಸರಕಾರಿ ಮಾಧ್ಯಮಗಳ ಎಕ್ಸ್ ಖಾತೆಗಳನ್ನು ನಿರ್ಬಂಧಿಸಿದ ಭಾರತ

ಹೊಸದಿಲ್ಲಿ: ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ತಪ್ಪು ಮಾಹಿತಿ ಹಾಗೂ ಕಾರ್ಯಸೂಚಿಯನ್ನು ಹರಡಲಾಗುತ್ತಿದೆ ಎಂಬ ಆರೋಪದ ಮೇಲೆ, ಚೀನಾ ಹಾಗೂ ಟರ್ಕಿ ಸರಕಾರಿ ಮಾಧ್ಯಮಗಳಿಗೆ ಸಂಬಂಧಿಸಿದ ಹಲವು ಎಕ್ಸ್ ಖಾತೆಗಳನ್ನು ಭ

14 May 2025 7:07 pm
ಎನ್‍ಎಚ್‍ಎಂ ಯೋಜನೆಯ ಸಿಬ್ಬಂದಿಗೆ ವೇತನ ಪರಿಷ್ಕರಣೆ : ದಿನೇಶ್ ಗುಂಡೂರಾವ್

ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಮಿಷನ್(ಎನ್‍ಎಚ್‍ಎಂ) ಯೋಜನೆಯಡಿ ಕರ್ತವ್ಯ ನಿರ್ವಹಿಸುವ ವೈದ್ಯ, ತಜ್ಞ ವೈದ್ಯ ಹಾಗೂ ಸ್ಟಾಫ್ ನರ್ಸ್‍ಗಳ ವೇತನ ಪರಿಷ್ಕರಣೆ ಮಾಡಿದ್ದು, ಹೊಸದಾಗಿ ನೇಮಕವಾಗುವವರಿಗೆ ಮಾತ್ರ ವೇತನ ಪರಿಷ್ಕರಣೆ ಅನ

14 May 2025 7:04 pm