ಕಲುಷಿತ ನೀರು ಕುಡಿದು ಹಲವರು ಮೃತಪಟ್ಟ ಬಳಿಕ ಚರ್ಚೆಗೆ ಗ್ರಾಸವಾಗಿದ್ದ ಇಂದೋರ್
ಹೊಸದಿಲ್ಲಿ: ಬಾಲಿವುಡ್ ನಲ್ಲಿ ಕೆಲಸಕಳೆದುಕೊಂಡಿರುವ ಬಗ್ಗೆ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರ ಇತ್ತೀಚಿನ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್ ಶನಿವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಮತ್ತ
ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಆಗ್ರಹ
ಧಾರ್ಮಿಕ, ಭಾಷಿಕ, ಜನಾಂಗೀಯ ಮತ್ತು ಸಾಂಸ್ಕೃತಿಕ ಭಿನ್ನತೆಗಳಿದ್ದರೂ ನಾವೆಲ್ಲರೂ ಒಂದೇ ಎಂದು ಸಾರುವ ಭಾವನೆಗೆ ಏಕತೆಯನ್ನುಬಹುದು. ಭಾರತದಲ್ಲಿ ಹೇಗೆ ಹಬ್ಬದ ಆಚರಣೆಗಳು, ಉಡುಗೆ ತೊಡುಗೆಗಳು, ಮಾತಾಡುವ ಭಾಷೆಗಳು, ಪಾಲಿಸುವ ಧರ್ಮ
ಬೆಂಗಳೂರು: ರಾಜ್ಯದ 6 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿದ್ದ ಸಿಎ ನಿವೇಶನಗಳನ್ನು ನಿಯಮ ಮೀರಿ ಕಾಂಗ್ರೆಸ್ ಭವನ ಟ್ರಸ್ಟ್ಗೆ ಕೇವಲ ಶೇ.5ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಪ
ಮಾಣಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸೂರಿಕುಮೇರು ಜಂಕ್ಷನ್ ಸಮೀಪ ಸೂಕ್ತ ರಸ್ತೆ ವಿಭಜಕ (ಕ್ರಾಸಿಂಗ್) ಒದಗಿಸುವಂತೆ ಆಗ್ರಹಿಸಿ ಸಾರ್ವಜನಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು
ರಾಯಚೂರು: ನಗರದ ಪ್ರಸಿದ್ಧ ದರ್ಗಾ ಹಜರತ್ ಸೈಯದ್ ಶಂಸ್ ಆಲಂ ಹುಸೇನಿ (ರಹಮತುಲ್ಲಾ ಅಲೈಹಿ) ಅವರ ಕುಟುಂಬದ ಪ್ರಮುಖರು ಹಾಗೂ ಪತ್ರಕರ್ತರಾಗಿದ್ದ ಸೈಯದ್ ನಯೀಮ್ ಅಶ್ರಫ್ ಹುಸೇನಿ (48) ಅವರು ಇಂದು ತೀವ್ರ ಹೃದಯಾಘಾತದಿಂದ ನಿಧನರಾದರು.
ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಬಿಳಿಗಿರಿರಂಗನಬೆಟ್ಟದಲ್ಲಿರುವ ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ಚಿಕ್ಕ ಜಾತ್ರೆ ಶುಕ್ರವಾರ ಜರುಗಿತು. ಸಾವಿರಾರು ಭಕ್ತರು ತೇರನ್ನ
ಅಹಮದಾಬಾದ್: ಶನಿವಾರ ನಸುಕಿನಲ್ಲಿ ಗುಜರಾತ್ ನ ಕಛ್ ಜಿಲ್ಲೆಯಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸ್ಥಳೀಯರು ಭಯಭೀತರಾಗಿರುವ ಘಟನೆ ನಡೆದಿದೆ. ಆದರೆ, ಈ ಘಟನೆಯಲ್ಲಿ ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ ಎಂದು ಅಧಿಕಾರಿಗ
ಬೆಂಗಳೂರು : ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟವು ಪ್ರಾಬಲ್ಯ ಮೆರೆದಿದ್ದು, ಮತದಾನ ನಡೆಯುವ ಮೊದಲೇ 68 ಮಹಾಯುತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ 44 ಮಂದಿ ಬಿಜೆಪಿಯವರ
ತವಾಂಗ್ (ಅರುಣಾಚಲ ಪ್ರದೇಶ): ಇಬ್ಬರು ಕೇರಳ ಪ್ರವಾಸಿಗರು ಸೇಲಾ ಸರೋವರಕ್ಕೆ ಜಾರಿ ಬಿದ್ದು, ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವನ
ದುಬೈ: ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್ ಅವರು ಮುಖ್ಯ ಪೋಷಕರಾಗಿರುವ ಯುನೈಟೆಡ್ ಅರಬ್ ಎಮಿರೇಟ್ಸ್ನ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (BCCI)ಯ ವಾರ್ಷಿಕ ಮಹಾಸಭೆ ರವಿವಾರ ದುಬೈಯ ಜುಮೈರಾದ
ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡಿದ ಆರೋಪದ ಹಿನ್ನೆಲೆಯಲ್ಲಿ, ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕ
ಕೇರಳ ಯಾತ್ರೆ ಸಮಾರೋಪ ಕಾರ್ಯಕ್ರಮ
ತಜ್ಞರ ಪ್ರಕಾರ ಮುಂಬರುವ ಮದುವೆ ಸೀಸನ್ನಲ್ಲಿ ಮತ್ತೆ ಚಿನ್ನ ಏರು ಹಾದಿಯಲ್ಲಿ ಸಾಗಲಿದೆ. ಅಗತ್ಯವಿರುವವರು ಬೆಲೆ ಸ್ಥಿರವಾಗಿರುವಾಗಲೇ ಖರೀದಿಸುವುದು ಉತ್ತಮ. ಕಳೆದ ಎರಡು ದಿನಗಳಿಂದ ಸತತ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಸ್ವ
ಒಂದಡಿ ಉದ್ದಗಲದ ಬಣ್ಣದ ಕಾಗದ, ಎರಡು ಬಿದಿರು ಕಡ್ಡಿ, ಮೂರು ಮುಷ್ಠಿ ನೂಲು ಇದ್ದರೆ ಸಾಕು ನಮ್ಮ ನಿಮ್ಮ ಬಣ್ಣದ ಕನಸುಗಳನ್ನು ಆಕಾಶಕ್ಕೆ ಏರಿಸಬಹುದು. ಹೌದು, ಗಾಳಿಪಟವೆಂಬ ಕ್ರೀಡಾ ಹವ್ಯಾಸವು ನಲಿವಿನ ಉತ್ಸಾಹವನ್ನು ನೀಡುತ್ತದೆ ಹಾ
ಪಣಜಿ: ಉತ್ತರ ಗೋವಾದಲ್ಲಿ ರಶ್ಯಾದ ಇಬ್ಬರು ಪ್ರಜೆಗಳನ್ನು ಪ್ರತ್ಯೇಕ ಘಟನೆಗಳಲ್ಲಿ ಹತ್ಯೆ ಮಾಡಿದ ಆರೋಪದಲ್ಲಿ ರಶ್ಯಾದ ಪ್ರಜೆಯೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲೆಕ್ಸಿ ಲಿಯೊನೊವ್ ಬಂಧಿತ ಆರೋಪಿ.
ಶಾಂತಿ ನೊಬೆಲ್ ಪ್ರಶಸ್ತಿಯನ್ನು ಪಡೆದ ಜಗತ್ತಿನ ‘ಶಾಂತಿ ದೂತ’ರೆಲ್ಲ ಅಶಾಂತಿಯಿಂದ ಕನಲುವಂತೆ ಮಾಡಿದ್ದಾರೆ 2025ರ ಶಾಂತಿ ನೊಬೆಲ್ ಪ್ರಶಸ್ತಿ ವಿಜೇತ ಮರಿಯಾ ಮಚಾದೊ. ಶಾಂತಿ ನೊಬೆಲ್ ಪ್ರಶಸ್ತಿಯ ಕುರಿತಂತೆ ಜಗತ್ತಿಗೆ ಇದ್ದ ಎಲ್ಲ
ವೈದ್ಯಕೀಯ ಕಾಲೇಜುಗಳ ನಾಮೀ, ಬೇನಾಮೀ ಮಾಲಕರಾಗಿರುವ ರಾಜಕಾರಣಿಗಳು ಮತ್ತು ವೈದ್ಯಕೀಯ ತರಗತಿಗಳಿಗೆ ಪಾಠ ಮಾಡಿದ ಅನುಭವ ಇರದ ಭಾರತದ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಒಟ್ಟು ಸೇರಿ, ದೇಶದ ವೈದ್ಯಕೀಯ ಶಿಕ್ಷಣ ಗುಣಮಟ್ಟದ ಶವಪೆಟ್ಟಿ
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಚಿವರು, ಕರ್ನಾಟಕದ ಹಿರಿಯ ರಾಜಕಾರಣಿಗಳು ಹಾಗೂ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರಾದ ಶತಾಯುಷಿ ಶ್ರೀ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್
ಬೆಂಗಳೂರು/ಬೀದರ್: ಮಾಜಿ ಸಚಿವರು, ವೀರಶೈವ ಮಹಾಸಭೆಯ ಮಾಜಿ ಅಧ್ಯಕ್ಷರಾಗಿದ್ದ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವ
ಕೊಲ್ಕತ್ತಾ: ಕಲ್ಲಿದ್ದಲು ಹಗರಣಕ್ಕೆ ಸಂಬಂಧ ಕಲ್ಪಿಸಿ ತಮ್ಮ ವಿರುದ್ಧ ಆರೋಪ ಹೊರಿಸಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ಪರಿಹಾರ ಕೋರಿ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಾನನಷ್ಟ ಮೊಕದ್
ಬೆಳಗಾವಿ: ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಪುಟ ಸಹೋದ್ಯೋಗಿಗಳಾದ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚ
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನೇತೃತ್ವದ ಮಹಾಯುತಿ ಕೂಟ ಸಜ್ಜಾಗಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆಯ 227 ಸ್ಥಾನಗಳ ಪೈಕಿ ಮಹಾಯುತಿ ಕೂಟ 118 ಸ್ಥಾನಗಳನ್ನು ಗೆದ್ದಿದ
14 ವರ್ಷ ಅಜ್ಞಾತವಾಸದ ಬಳಿಕ ಬಳ್ಳಾರಿಯಲ್ಲಿ ಬಂದೂಕುಗಳಿಂದ ಗುಂಡುಗಳು ಮೊರೆತಿವೆ. ಕಲ್ಲುಗಳು ತೂರಾಡಿವೆ. ಮಚ್ಚು ಮತ್ತು ಕತ್ತಿ ಝಳಪಿಸಿವೆ. 2011ರ ಬಳಿಕ ಮೂಲೆ ಸೇರಿ, ತುಕ್ಕು ಹಿಡಿದಿದ್ದ ಶಸ್ತ್ರಗಳನ್ನು ಹೊರತೆಗೆದು ಹೊಸ ವರ್ಷದ ಮೊ
PC: x.com/RR_for_LIFE ಮುಂಬೈ: ಭರವಸೆಯ ಬ್ಯಾಟಿಂಗ್ ಕುಡಿ ವೈಭವ್ ಸೂರ್ಯವಂಶಿಯವರನ್ನು 19 ವರ್ಷದ ವಯೋಮಿತಿಯ ತಂಡದಲ್ಲಿ ಆಡಿಸುವುದು ಅವರ ಪ್ರಗತಿಗೆ ಮಾರಕ ಎಂದು ಭಾರತ ಮಹಿಳಾ ತಂಡದ ಮಾಜಿ ಮುಖ್ಯಕೋಚ್ ಡಬ್ಲ್ಯು.ವಿ.ರಮಣ್ ಅಭಿಪ್ರಾಯಪಟ್ಟಿದ್ದಾ
ಕಾಸರಗೋಡು: ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂಬ್ಡಾಜೆ ಮವ್ವಾರ್ನಲ್ಲಿ ಬುಧವಾರ ನಡೆದ ಒಂಟಿ ವೃದ್ಧೆಯ ಸಾವಿನ ಪ್ರರಕರಣವು, ಕೊಲೆ ಎಂಬುವುದಾಗಿ ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಶುಕ್ರ
ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವೊಂದ
ವಾಷಿಂಗ್ಟನ್: ಇರಾನ್ನಲ್ಲಿ ಇತ್ತೀಚೆಗೆ ನಡೆದ ಆಡಳಿತ ವಿರೋಧಿ ಪ್ರತಿಭಟನೆ ವೇಳೆ ಬಂಧಿತರಾಗಿದ್ದ ನೂರಾರು ಮಂದಿಯನ್ನು ಗಲ್ಲಿಗೇರಿಸದಂತೆ ತಾನು ತಡೆದಿದ್ದಾಗಿ ಟ್ರಂಪ್ ಹೇಳಿಕೊಂಡಿದ್ದಾರೆ. ಈ ನಡೆಗಾಗಿ ಇರಾನ್ ಆಡಳಿತಕ್ಕೆ ಧನ
ಲಂಡನ್: ಕಳೆದ ವರ್ಷ ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಒಂಬತ್ತು ಮಂದಿ ಬ್ರಿಟಿಷ್ ಸಂತ್ರಸ್ತರ ಕುಟುಂಬಗಳು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ವಿರುದ್ಧ ಲಂಡನ್ ಹೈಕೋರ್ಟ್ ನಲ್ಲಿ ದಾವೆ ಹೂಡಿವೆ. ವೈಯಕ್
ಹಾಸನ : ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಮಹಿಳೆ ಶೋಭಾ ಅವರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಇಟಿಎಫ್ (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಬೆಳಗ್ಗೆಯಿಂದಲೇ
ಧಾರವಾಡ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಊಹಾಪೋಹ ಚರ್ಚೆಗಳು ನಡೆಯುತ್ತಿದ್ದು, ನಮ್ಮಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಶುಕ
ಪರಿಷ್ಕೃತ ದಿನಾಂಕದಂತೆ ಜಿಲ್ಲಾ ಉತ್ಸವ ಯಶಸ್ವಿಗೊಳಿಸಿ : ಡಿಸಿ ನಿತೀಶ್ ಕೆ.
ಬೀದರ್ : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಡಾ.ಭೀಮಣ್ಣ ಖಂಡ್ರೆ ಅವರು ಸುಮಾರು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳ
ಮೂಡುಬಿದಿರೆ: ಅಲಂಗಾರು ನಿವಾಸಿ, ವರ್ಮಾ ಸ್ಟೋರ್ ಮಾಲಕ ನಾಗವರ್ಮ ಶೆಟ್ಟಿ (90) ಶುಕ್ರವಾರ ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಶನಿವಾರ ಬೆಳಗ
ಕಲಬುರಗಿ : ಸ್ವಾಮಿ ವಿವೇಕಾನಂದರ ಆದರ್ಶ ಬೋಧನೆಗಳು ಎಂದೆಂದಿಗೂ ಪ್ರಸ್ತುತವಾಗಿದ್ದು, ಅವರ ವಿಚಾರಗಳನ್ನು ಅಳವಡಿಸಿಕೊಂಡು ಉತ್ತಮವಾಗಿರುವ ಸಮಾಜ ನಿರ್ಮಾಣ ಮಾಡಬೇಕೆಂದು ರಾಜ್ಯಸಭಾ ಮಾಜಿ ಸದಸ್ಯ ಡಾ.ಬಸವರಾಜ ಪಾಟೀಲ ಸೇಡಂ ಕರೆ ನ
ಕಲಬುರಗಿ : ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಅವರು ತಮ್ಮ ಸಿಬ್ಬಂದಿಯ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಾದ ತಹಶೀಲ್ದಾರ್ ಅವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ
ಬೆಂಗಳೂರು : ಪತಿ ಮಾರಾಟ ಮಾಡಿದ್ದ ಶಾಲೆಯನ್ನು ಮರಳಿ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 16 ಲಕ್ಷ ರೂ. ಹಣ ಪಡೆದು, ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಡಿ ಎನ್ಜಿಒಯೊಂದರ ಸಿಇಒನನ್ನು ನಾಗರಿಕ ಹಕ್ಕು ಜಾರಿ
ಮಂಗಳೂರು, ಜ.17: ಕರಾವಳಿ ಉತ್ಸವದ ಪ್ರಯುಕ್ತ ತಣ್ಣೀರುಬಾವಿ ಬ್ಲೂಪ್ಲ್ಯಾಗ್ ಬೀಚ್ನಲ್ಲಿ ಜ.17, 18ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಇದರಲ್ಲಿ ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರು
ಬೆಂಗಳೂರು : ಹುಡುಗರಂತೆ ವೇಷ ಧರಿಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರನ್ನು ಇಲ್ಲಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು(27) ಮತ್ತು ನೀಲು(29) ಬಂಧಿ
5 ನೂತನ ಕೂಟ ದಾಖಲೆ
ರೋಹಿತ್ ವೇಮುಲ ಸಾಂಸ್ಥಿಕ ಹತ್ಯೆಯಾಗಿ 10 ವರ್ಷಗಳು!
ಕೊಣಾಜೆ: ವೈದ್ಯರು ಕೇವಲ ಬಿಳಿ ಕೋಟ್ ಧರಿಸಿದ ವೃತ್ತಿಪರರು ಮಾತ್ರವಲ್ಲ. ಅವರು ನಿಜ ಜೀವನದ ಹೀರೋ ಗಳು. ಜೀವ ರಕ್ಷಿಸುವ ಅವರ ಸೇವೆ ಅತ್ಯಂತ ಸಮರ್ಪಣೆಯ ಫಲವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶ
ಸಾಂದರ್ಭಿಕ ಚಿತ್ರ ಬೆಂಗಳೂರು, ಜ. 16: ಬೆಂಗಳೂರಿನ ಎಮ್. ಚಿನ್ನಾಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ನಡೆಯುವಂತೆ ಮಾಡುವ ಪ್ರಯತ್ನವಾಗಿ ಮೈದಾನದಲ್ಲಿ ಗುಂಪು ನಿಭಾಯಿಸುವ ದೊಡ್ಡ ಉಪಕ್ರಮವೊಂದನ್ನು ರಾಯಲ್ ಚಾಲೆಂಜರ್ಸ್
ಮಂಗಳೂರು, ಜ.16: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ. 201
ಖಾಲಿ ಪೇಪರ್ ನಲ್ಲಿ ಸಹಿ ಮಾಡುವಂತೆ ಪೊಲೀಸರಿಂದ ಒತ್ತಡ: ಸಂತ್ರಸ್ತನ ಪತ್ನಿ ಆರೋಪ
ಉಡುಪಿ, ಜ.16: ಶೀರೂರು ಪರ್ಯಾಯ ಪ್ರಯುಕ್ತ ಆಸ್ಕರ್ ಫೆರ್ನಾಂಡೀಸ್ ಅಭಿಮಾನಿ ಬಳಗ ನಾಳೆ ಜ.17ರಂದು ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದ ಎದುರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಬಳಗದ ಅಧ್ಯಕ್ಷ, ಕಾಂಗ್ರೆ
ಉಡುಪಿ, ಜ.16: ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಉಡುಪಿ ಜನತೆಯ ಸಹಕಾರದಿಂದ ಅತ್ಯಂತ ವ್ಯವಸ್ಥಿತ ಹಾಗೂ ವೈಭವಯುತವಾಗಿ ಪ್ರತಿ
ಭೋಪಾಲ, ಜ. 16: ಭೋಪಾಲ್ ಸಾಹಿತ್ಯ ಹಾಗೂ ಕಲಾ ಉತ್ಸವದಲ್ಲಿ ನಡೆಯಲಿದ್ದ ‘ಬಾಬರ್: ದಿ ಕ್ವೆಸ್ಟ್ ಫಾರ್ ಹಿಂದೂಸ್ತಾನ್’ ಪುಸ್ತಕದ ಕುರಿತ ಚರ್ಚೆಯನ್ನು ಪ್ರತಿಭಟನೆಯ ಭೀತಿಯಿಂದ ರದ್ದುಗೊಳಿಸಲಾಯಿತು. ಚರ್ಚೆಯನ್ನು ರದ್ದುಗೊಳಿಸುವ ನ
ಕೋಲ್ಕತಾ, ಜ. 16: ಇತರ ರಾಜ್ಯಗಳಲ್ಲಿ ಮುರ್ಷಿದಾಬಾದ್ ಜಿಲ್ಲೆಯ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪಶ್ಚಿಮಬಂಗಾಳದ ಮುರ್ಶಿದಾಬಾದ್ನಲ್ಲಿ ಸ್ಥಳೀಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಬೆಲಡಾಂಗಾ 1 ಪ್ರದೇಶದ
ಮಂಗಳೂರು: ರಾಜ್ಯ ಸರಕಾರದ ಜೊತೆ ಯಾವುದೇ ಸಮಾಲೋಚನೆ ನಡೆಸದೆ ನರೇಗಾ ಯೋಜನೆಯನ್ನು ಬದಲಾಯಿಸಿ ನೂತನ ಹೆಸರಿನ ಯೋಜನೆ ಮಾಡಲು ಹೊರಟಿರುವುದು ಸರಿಯಲ್ಲ, ರಾಜ್ಯದಲ್ಲಿ ನರೇಗಾ ಯಾಥ ಸ್ಥಿತಿ ಯಲ್ಲಿ ಉಳಿಸಲು ಒತ್ತಾಯಿಸಿ ಜಿಲ್ಲೆಯಾದ್ಯ
ವಾಷಿಂಗ್ಟನ್, ಜ.16: ಗಾಝಾ ಸಂಘರ್ಷವನ್ನು ಕೊನೆಗೊಳಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶದ ಯೋಜನೆಯ ಎರಡನೇ ಹಂತವನ್ನು ಪ್ರಾರಂಭಿಸುವುದಾಗಿ ಅಮೆರಿಕಾ ಅಧ್ಯಕ್ಷರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಘೋಷಿಸಿದ್ದಾರೆ. ಗಾಝ
ಬಂಟ್ವಾಳ,ಜ.16: ಕಡೇಶಿವಾಲಯ ಗ್ರಾಮದ ಪಟೀಲ ಉಮರಬ್ಬ ಹಾಜಿ (96) ಶುಕ್ರವಾರ ಮುಂಜಾನೆ ತನ್ನ ಮನೆಯಲ್ಲಿ ನಿಧನರಾದರು. ಮೃತರು 5 ಹೆಣ್ಣು, 3 ಗಂಡು ಮಕ್ಕಳು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶುಕ್ರವಾರ ಸಂಜೆ ಸ್ಥಳೀಯ ಬದ್ರಿಯಾ ಮಸ್
ಸಿಯೋಲ್, ಜ.16: ದೇಶದಲ್ಲಿ ಮಿಲಿಟರಿ ಕಾನೂನು ಜಾರಿಗೊಳಿಸಿರುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾದ ನ್ಯಾಯಾಲಯ ಶುಕ್ರವಾರ ಮಾಜಿ ಅಧ್ಯಕ್ಷ ಯೂನ್ ಸುಕ್ ಯಿಯೋಲ್ಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿರುವುದಾಗಿ ವ
ಮಂಗಳೂರು,ಜ.16: ಪೆಟ್ರೋಲಿಯಂ ಸಂಸ್ಥೆಗಳ ನೋಂದಣಿ/ನವೀಕರಣ(ಲೈಸೆನ್ಸ್)ಗೆ ಸಂಬಂಧಿಸಿದಂತೆ ಶಿವರಾಜ್ ಎಂಬ ಹೆಸರಿನ ವ್ಯಕ್ತಿ (ದೂ.ಸಂ :8150816922) ನಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು 11,700 ರೂ.ಫೋನ್ ಪೇ ಮಾಡಿ ಎಂದು ಕರೆ ಮ
ಹೊಸದಿಲ್ಲಿ, ಜ.16: ದಿಲ್ಲಿ-ರಾಷ್ಟ್ರ ರಾಜಧಾನಿ ವಲಯ, ಉತ್ತರಪ್ರದೇಶ ಮತ್ತು ಹರ್ಯಾಣದಲ್ಲಿ ಸಕ್ರಿಯರಾಗಿರುವ ಗ್ಯಾಂಗ್ಸ್ಟರ್ಗಳು ಮತ್ತು ಭಯಾನಕ ಕ್ರಿಮಿನಲ್ಗಳಿಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿತ್ತು ಎನ್ನಲಾದ
ಬೆಂಗಳೂರು : ನಗರದಲ್ಲಿ ಹೊಸದಾಗಿ ಎರಡು ಸರಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕಾಗಿ ಒಟ್ಟು 150 ಕೋಟಿ ರೂ.ಗಳಿಗೆ ಅನುಮೋದನೆ ನೀಡಿ, ರಾಜ್ಯ ಸರಕಾರವು ಶುಕ್ರವಾರದಂದು ಆದೇಶ ಹೊರಡ
ರಾಂಚಿ, ಜ. 16: ಗುರುವಾರ ಜಾರ್ಖಂಡ್ ಪೊಲೀಸರು ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ (ಈಡಿ)ದ ವಲಯ ಕಚೇರಿಗೆ ದಾಳಿ ನಡೆಸಿ ದಾಳಿಯ ಬಿಸಿಯನ್ನು ಅದಕ್ಕೂ ಮುಟ್ಟಿಸಿದರು. ಹಲ್ಲೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದರ ತನಿಖೆಗಾಗಿ ಪೊಲೀ
ಸನಾ, ಜ.16: ಯೆಮನ್ ಪ್ರಧಾನಿ ಸಾಲಿಂ ಸಾಲಿಹ್ ಬಿನ್ ಬ್ರೈಕ್ ತನ್ನ ಸರಕಾರದ ರಾಜೀನಾಮೆಯನ್ನು ಸಲ್ಲಿಸಿದ್ದು ವಿದೇಶಾಂಗ ಸಚಿವರನ್ನು ನೂತನ ಪ್ರಧಾನಿಯಾಗಿ ನೇಮಿಸಿರುವುದಾಗಿ ವರದಿಯಾಗಿದೆ. ಸೌದಿ ಅರೆಬಿಯಾ ಬೆಂಬಲಿತ ` ಅಧ್ಯಕ್ಷೀಯ
ಮಂಗಳೂರು : ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಯನ್ನು ವಿರೋಧಿಸಿ ದೇಶಾದ್ಯಂತ ರೈತ ಕಾರ್ಮಿಕರ ಸಖ್ಯತೆಯಲ್ಲಿ ಪ್ರತಿರೋಧ ದಿನಾಚರಣೆ ನಡೆಸಬೇಕೆಂದು ಕರೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್
►ಪೊಲೀಸ್ ಜೀಪ್ ತಳ್ಳಲು ನಿರಾಕರಿಸಿದ್ದೇ ಅಪರಾಧವಾಯಿತು! ► ಪೊಲೀಸರ ದ್ವೇಷಕ್ಕೆ ಬಲಿಯಾದ ಅಮಾಯಕನ ಬದುಕು ► ತಾಜುದ್ದೀನ್ಗೆ ಕೊನೆಗೂ ನ್ಯಾಯಾಲಯದಲ್ಲಿ ಗೆಲುವು
ಉಡುಪಿ, ಜ.16: ಸ್ನೇಹಿತ ಹೆಸರು ಹೇಳಿಕೊಂಡು ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರಿಗೆ ಒಂದು ಲಕ್ಷ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.15ರಂದು ಅಪರಿಚಿತ ವ್ಯಕ್ತಿಯು ತಾನ
ಸಿಡ್ನಿ, ಜ.16: ಟಿ-20 ಕ್ರಿಕೆಟ್ನೊಂದಿಗೆ ಡೇವಿಡ್ ವಾರ್ನರ್ ಪ್ರೀತಿಯ ಸಂಬಂಧ ಮುಂದುವರಿದಿದೆ. ಬಿಗ್ಬ್ಯಾಶ್ ಲೀಗ್ನಲ್ಲಿ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಸಿಡ್ನಿ ಥಂಡರ್ ಹಾಗೂ ಸಿಡ್ನಿ ಸಿಕ್ಸರ್ ತಂಡಗ
ಢಾಕಾ,ಜ.16: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಆಟಗಾರರ ಪರವಾಗಿ ಮಾತನಾಡಿದ್ದಕ್ಕೆ ತನಗೆ ಜೀವ ಬೆದರಿಕೆ ಬಂದಿದೆ ಎಂದು ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ಅಧ್ಯ
ರಾಯಚೂರು: ಜಿಲ್ಲೆಯ ಐತಿಹಾಸಿಕ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026’ರ ದಿನಾಂಕವನ್ನು ಅನಿವಾರ್ಯ ಕಾರಣಗಳಿಂದಾಗಿ ಒಂದು ವಾರ ಮುಂದೂಡಲಾಗಿದೆ ಎಂದು ಜಿಲ್ಲ
ಉಡುಪಿ, ಜ.16: 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ವಿದ್ಯಾರ್ಥಿಯನ್
ವಿಜಯಪುರ : ಕಬ್ಬಿನ ಹೊಲಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದನ್ನು ಆರಿಸಲು ಹೋಗಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಸಿಂದಗಿ ತಾಲೂಕಿನ ಬನಹಟ್ಟಿ ಪಿ.ಎ ಗ್ರಾಮದಲ್ಲಿ ನಡೆದಿದೆ. ಮಲ್ಲನಗೌಡ ಸೋಮನಗೌಡ ಬಿರಾದಾರ (67) ಮೃತ ರೈತ ಎ
ಉಡುಪಿ, ಜ.16: ಕೊಂಕಣ ರೈಲು ಮಾರ್ಗದ ಉಡುಪಿ ರೈಲು ನಿಲ್ದಾಣದಲ್ಲಿ ಜ.17 ಶನಿವಾರದಂದು ಕೆಲವು ತುರ್ತು ಕಾಮಗಾರಿಗಳು ನಡೆಯಲಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಕಂಡು ಬರಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದ
ಸಂಬಂಧಿತ ಪ್ರಾಧಿಕಾರಗಳನ್ನು ಸಂಪರ್ಕಿಸಲು ಮುಕ್ತ ಅವಕಾಶ ನೀಡಿದ ನ್ಯಾಯಾಲಯ
ಉಡುಪಿ, ಜ.16: ಜ.17 ಮತ್ತು 18ರಂದು ನಡೆಯುವ ಶೀರೂರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.
ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗಮನ ಸೆಳೆದ ಫಲಿತಾಂಶವೊಂದರಲ್ಲಿ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಾಸವಿರುವ ಥಾಣೆ ನಗರದ ವಾರ್ಡ್ ಅನ್ನು ಶಿವಸೇನೆ (ಯುಬಿಟಿ) ತನ್ನದಾಗಿಸಿಕೊಂಡಿದೆ. ಈ ಪ್ರದೇಶವನ
ಬ್ರಹ್ಮಾವರ, ಜ.16: ಇಲ್ಲಿನ ಮಹೇಶ್ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸ್ಥಳೀಯ ಜನತೆಯ ಆಗ್ರಹದ ಮೇರೆಗೆ ನಡೆಯುತ್ತಿರುವ ಸರ್ವಿಸ್ ರಸ್ತೆಯ ಕಾಮಗಾರಿ ಪ್ರದೇಶಕ್ಕೆ ಇಂದು ಭೇಟಿ ನೀಡಿದ ಉಡುಪಿ- ಚಿಕ್ಕಮಗಳೂರು ಲೋಕಸಭ
ಮುಂಬೈ: ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೊಮ್ಮೆ ಸಾರ್ವಕಾಲಿಕ ಪತನಗೊಂಡಿದ್ದು, ಪ್ರತಿ ಡಾಲರ್ ಗೆ 90.84 ರೂ.ಗೆ ತಲುಪಿದೆ. ಏರುತ್ತಿರುವ ಕಚ್ಚಾ ತೈಲ ಬೆಲೆ ಹಾಗೂ ವಿದೇಶಿ ಹೂಡಿಕೆಯ ನಿರಂತರ ಹೊರಹರಿವು ಇದಕ್ಕೆ ಕಾರಣ ಎನ್ನಲಾಗಿದೆ. ದ
ಬೆಂಗಳೂರು : ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ‘ನೀರಿನ ಗಂಟೆ’ಯನ್ನು ಬಾರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲೆಗಳಲ್ಲಿ ಮಕ್ಕ
ಕೊಣಾಜೆ: ಮಾದಕ ವಸ್ತು ಮುಕ್ತ ಮಂಗಳೂರು ಮತ್ತು ಮಾದಕ ವಸ್ತು ಮುಕ್ತ ಶೈಕ್ಷಣಿಕ ಕ್ಯಾಂಪಸ್ಗಳ ನಿರ್ಮಾಣದ ಉದ್ದೇಶದಿಂದ ಪೊಲೀಸರು ಮಾದಕ ವಸ್ತು ವಿರುದ್ಧ ಅಭಿಯಾನವನ್ನು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಉಳ್ಳಾಲ, ಕ
ಸರಕಾರದ ಶಿಷ್ಟಾಚಾರದಂತೆ ಅಂಬಿಗರ ಚೌಡಯ್ಯ ಜಯಂತಿ ಯಶಸ್ವಿಗೊಳಿಸಿ: ಭೀಮಣ್ಣ ಸಾಲಿ
ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು (ಬಿಟಿಪಿ) ಸಾರ್ವಜನಿಕ ಹಾಗೂ ಖಾಸಗಿ ವಾಹನಗಳಲ್ಲಿ ಅನಧಿಕೃತ ಎಲ್ಇಡಿ ಬಾರ್ಗಳು, ಅತಿಪ್ರಖರ ಹೆಡ್ಲೈಟ್ ಗಳು ಮತ್ತು ಕೆಂಪು–ನೀಲಿ ಸ್ಟ್ರೋಬ್ ಲೈಟ್ಗಳ ಬಳಕೆಯನ್ನು ಪತ್ತೆಹಚ್ಚಲು ವಿಶೇಷ
ಹೊಸದಿಲ್ಲಿ: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮುಖ್ಯಸ್ಥ ಜವಾದ್ ಅಹ್ಮದ್ ಸಿದ್ದಿಕಿ ಹಾಗೂ ಅವರ ಕುಟುಂಬದ ನಿಯಂತ್ರಣದಲ್ಲಿರುವ ಅಲ್-ಫಲಾಹ್ ಚಾರಿಟೇಬಲ್ ಟ್ರಸ್ಟ್ ವಿರುದ್ಧ ಜಾರಿ ನಿರ್ದೇಶನಾಲಯ (ED) ಹಣ ವರ್ಗಾವಣೆ ಪ್
ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಸೂಚನೆ
ಕಲಬುರಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಘಟಕ ಸಂಯುಕ್ತಾಶ್ರಯದಲ್ಲಿ ಜ.21 ಮತ್ತು 22 ರಂದು ರಾಜ್ಯ ಸರ್ಕಾರಿ ನೌಕರರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ವಾರ್ಷಿ
ಮಂಗಳೂರು, ಜ.16: ಸಮಾನ ಮನಸ್ಕ ಸಂಘಟನೆಗಳು ಎಸ್ಐಆರ್ ಬಗ್ಗೆ ಮಾಹಿತಿ ನೀಡುವ ಸಲುವಾಗಿ ನಗರದ ಬಲ್ಮಠದ ಸಹೋದಯ ಹಾಲ್ನಲ್ಲಿ ಜ.17ರಂದು ಬೆಳಗ್ಗೆ 10ಕ್ಕೆ ಕಾರ್ಯಾಗಾರ ಹಮ್ಮಿಕೊಂಡಿದೆ. ಮತದಾನ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ.
ಮಂಗಳೂರು, ಜ.16: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕೇಂದ್ರ ಕಚೇರಿ ಮಂಗಳೂರು ಇದರ ವತಿಯಿಂದ ಅಡ್ಯಾರ್ನಲ್ಲಿರುವ ಬರಕಾ ಇಂಟರ್ನ್ಯಾಷನಲ್ ಶಾಲೆ ಮತ್ತು ಕಾಲೇಜಿನ ಸಹಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್
ಕೋಲ್ಕತಾ, ಜ. 16: ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರಣಕ್ಕೆ ವಲಸೆ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ. ಆಡಳಿತಾತ್ಮ
ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್ಗೆ ಪಕ್ಷಾಂತರಗೊಂಡಿದ್ದ ಮುಕುಲ್ ರಾಯ್

26 C